SENSEX
NIFTY
GOLD
USD/INR

Weather

35    C
... ...View News by News Source
ಕಾಂಗ್ರೆಸ್ ನೀತಿಗಳಿಂದ ಕರ್ನಾಟಕ ನಲುಗಿದೆ: ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಹೊಸಪೇಟೆಯಲ್ಲಿ ಮೋದಿ ಮತ ಬೇಟೆ

ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more... The post ಕಾಂಗ್ರೆ

28 Apr 2024 6:32 pm
ನಾನು ಬಿಜೆಪಿ ಸೇರುತ್ತಿಲ್ಲ: ಎಂಪಿ ಎಲೆಕ್ಷನ್ ಹೊತ್ತಲ್ಲೇ ನಾಟಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಬಿಜೆಪಿಗೆ ಸೇರುತ್ತಿಲ್ಲ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನಾಟಕೀಯವಾಗಿ ರಾಜೀನಾಮೆ ನೀಡಿದ ನಂತರ ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ Read more... The post ನಾನು

28 Apr 2024 6:02 pm
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more... The post ಪ್ರಜ್ವಲ್

28 Apr 2024 5:46 pm
ನಾವು ಕೇಳುತ್ತಿರುವುದು ಬರ ಪರಿಹಾರ ಹೊರತು ಭಿಕ್ಷೆಯನ್ನಲ್ಲ; ಹೊಟ್ಟೆ ಹಸಿದಾಗ ಹಣ ಕೊಡದೆ ಆನಂತರ ಕೊಟ್ಟರೆ ಏನು ಪ್ರಯೋಜನ?; ಡಿಸಿಎಂ ಆಕ್ರೋಶ

ಬೆಂಗಳೂರು: ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ Read more... The post ನಾವು ಕೇಳುತ್ತಿರುವುದು

28 Apr 2024 5:04 pm
BIG NEWS: ಕಂದಕಕ್ಕೆ ಉರುಳಿಬಿದ್ದ ಪ್ರವಾಸಿಗರ ಬಸ್; 23 ಜನರಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ. ಬಸ್ 100 ಅಡಿ ಆಳದ ಕಂದಕಕ್ಕೆ Read more... The post BIG NEWS: ಕಂದಕಕ್ಕೆ ಉರುಳಿಬಿ

28 Apr 2024 4:51 pm
ದ್ವಿತೀಯ ಪಿಯುಸಿ-2 ಪರೀಕ್ಷಾ ವೇಳಾಪಟ್ಟಿ ಪ್ರಕಟ; ನಾಳೆಯಿಂದಲೇ ಎಕ್ಸಾಂ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಬಾರಿ ಪರೀಕ್ಷ

28 Apr 2024 4:40 pm
ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದಿದೆ: ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಮುಕ್ತಿ ಕೊಡುವ ದಿನ ದೂರವಿಲ್ಲ: ದಾವಣಗೆರೆಯಲ್ಲಿ ಮೋದಿ

ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more... The post ಕಾಂಗ್ರೆಸ್

28 Apr 2024 4:20 pm
SHOCKING: ಮದುವೆ ನಿರಾಕರಿಸಿದ ಅಪ್ರಾಪ್ತೆ ಮೇಲೆ 3 ದಿನ ರೇಪ್, ಕಾದ ಕಬ್ಬಿಣದಿಂದ ಕೆನ್ನೆ ಮೇಲೆ ಹೆಸರು ಬರೆದ ದುಷ್ಕರ್ಮಿ

ಲಖಿಂಪುರ ಖೇರಿ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಅಪ್ರಾಪ್ತಳ ಮೇಲೆ 3 ದಿನಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ, ಬಿಸಿ ಕಬ್ಬಿಣದಿಂದ ಅವಳ ಮುಖದ ಮೇಲೆ ತನ್ನ ಹೆಸರು ಬರೆದಿದ್ದಾನೆ. Read more... The post SHOCKING: ಮದುವೆ ನಿರಾಕರಿಸಿದ ಅಪ್ರಾಪ

28 Apr 2024 4:05 pm
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕದನದ ನಡುವೆ RSS ಮುಖ್ಯಸ್ಥ ಮೋಹನ್ ಭಾಗವತ್ ಮಹತ್ವದ ಹೇಳಿಕೆ

ಹೈದರಾಬಾದ್: ಸಂಘ ಪರಿವಾರವು ಕೆಲವು ಗುಂಪುಗಳಿಗೆ ವಿಸ್ತರಿಸಿರುವ ಮೀಸಲಾತಿಯನ್ನು ಎಂದಿಗೂ ವಿರೋಧಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕಾರ್ಯಕ್ರಮವೊಂದರಲ್ಲ

28 Apr 2024 3:18 pm
ರಿಲೀಸ್ ಆಯ್ತು ‘ಕಾಂಗರೂ’ಚಿತ್ರದ ಟ್ರೈಲರ್

ಕಿಶೋರ್ ಮೇಗಳಮನೆ. ನಿರ್ದೇಶನದ ಆದಿತ್ಯ ಅಭಿನಯದ ಬಹುನಿರೀಕ್ಷಿತ ಕಾಂಗರೂ ಚಿತ್ರದ ಟ್ರೈಲರ್ ಅನ್ನು ಇಂದು ಯೂಟ್ಯೂಬಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more... The post ರಿಲೀಸ್ ಆಯ್ತು ‘

28 Apr 2024 3:07 pm
‘ಅರಿಂದಮ್’ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕಲ್ಕಿ ಅಗಸ್ತ್ಯ ಅಭಿನಯದ ‘ಅರಿಂದಮ್’ ಚಿತ್ರದ ಮೋಷನ್ ಪೋಸ್ಟರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಮೋಶನ್ ಪೋಸ್ಟರ್ ಗೆ Read more... The post ‘ಅರಿಂದಮ್’ ಚಿತ್

28 Apr 2024 3:02 pm
BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಸ್ಐಟಿ ತನಿಖೆಗೆ ವಹಿಸಿ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ Read more... The post BREAKING: ಪ್ರಜ್ವಲ್ ರೇ

28 Apr 2024 2:58 pm
ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಮೌನ ಮುರಿದ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ತಪ್ಪಿಸಿಕೊಂಡಿದ್ದರೆ ಕರೆದುಕೊಂಡು ಬ

28 Apr 2024 2:46 pm
ಇದು ಚುನಾವಣೆ ಸಭೆಯೋ, ಗೆಲುವಿನ ವಿಜಯೋತ್ಸವ ಸಭೆಯೋ ಎಂದು ಗೊತ್ತಾಗುತ್ತಿಲ್ಲ: ಶಿರಸಿಯಲ್ಲಿ ಮೋದಿ

ಶಿರಸಿ: ಇದು ಚುನಾವಣೆ ಸಭೆಯೋ ಗೆಲುವಿನ ಸಭೆಯೋ ಎಂದೂ ಗೊತ್ತಾಗುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಹಿನ್ನಲೆಯಲ್ಲಿ ನಡೆದ Read more... The post ಇದು ಚುನಾವಣೆ ಸಭೆ

28 Apr 2024 2:03 pm
BREAKING: ಎಎಪಿ ಪ್ರಚಾರ ಹಾಡು ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗ(ಇಸಿಐ) ಭಾನುವಾರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಹಾಡನ್ನು ನಿಷೇಧಿಸಿದೆ. ಇಸಿಐ ನಿರ್ಧಾರವನ್ನು ಟೀಕಿಸಿ ಶಾಸಕ ಅತಿಶಿ ಮರ್ಲೆನಾ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ Read more... The post BREAKING:

28 Apr 2024 1:32 pm
ರೀಷ್ಮಾ ನಾಣಯ್ಯ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ‘ಕೇಡಿ’ಚಿತ್ರತಂಡ

ಇಂದು ನಟಿ ರೀಷ್ಮಾ ನಾಣಯ್ಯ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರೀಷ್ಮಾ ನಾಣಯ್ಯ ಕೆಡಿ ದಿ ಡೆವಿಲ್ ಚಿತ್ರದಲ್ಲಿ ನಾಯಕಿಯಾಗಿ Read more... The post ರೀಷ್ಮಾ ನಾಣಯ್

28 Apr 2024 12:32 pm
ಮೇ 3ಕ್ಕೆ ತೆರೆ ಕಾಣಲಿದೆ ‘ಉಸಿರೇ ಉಸಿರೇ’

ರಾಜೀವ್ ಅಭಿನಯದ ಸಿಎಂ ವಿಜಯ್ ನಿರ್ದೇಶನದ ಬಹುನಿರೀಕ್ಷಿತ ‘ಉಸಿರೇ ಉಸಿರೇ’ ಚಿತ್ರ ಇದೇ ಮೇ ಮೂರಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಟಾಲಿವುಡ್ ನ Read more... The post ಮೇ 3ಕ್ಕೆ ತೆರೆ ಕ

28 Apr 2024 12:12 pm
SHOCKING NEWS: ಬಿಸಿಲ ಝಳಕ್ಕೆ ಇಬ್ಬರು ಮಕ್ಕಳು ದುರ್ಮರಣ

ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ

28 Apr 2024 12:09 pm
BREAKING: ತುಷ್ಠೀಕರಣದಿಂದ ರಾಜ್ಯದಲ್ಲಿ ಕೊಲೆ, ಸ್ಪೋಟ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಬೆಳಗಾವಿ: ಭಾರತ ಮಾತಾ ಕೀ ಜೈ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬೆಳಗಾವಿ ಮತ್ತು ಚಿಕ್ಕೋಡಿ ಸೋದರ, ಸೋದರಿಯರಿಗೆ ನನ್ನ ನಮಸ್ಕಾರಗಳು, ತಾಯಿ ಭುವನೇಶ್ವರಿ, ಸವದತ್ತಿ ಯಲ್ಲಮ್ಮರಿಗೆ Read more... The post BREAKING: ತುಷ್ಠೀಕರಣದಿಂದ ರಾಜ್ಯದಲ್

28 Apr 2024 11:54 am
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ಲೈಂಗಿಕ ಹಗರಣ; ಸಚಿವ ಕೃಷ್ಣೇಬೈರೇಗೌಡ ಕಿಡಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more

28 Apr 2024 11:44 am
BIG NEWS: ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ? ನಿಮ್ಮ ಮನೆ ಮಗನ ಬಗ್ಗೆ ಏನಂತ ಹೇಳುತ್ತೀರಿ? ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಇಡೀ ದೇಶದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more... The post BIG N

28 Apr 2024 11:33 am
ಪ್ರಜ್ವಲ್ ರೇವಣ್ಣನಿಂದ ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. Read more... The post ಪ್ರಜ್ವಲ್ ರೇವಣ್ಣನಿಂದ ಅಕ

28 Apr 2024 11:26 am
ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more... The post ಹಾಸನ ರಾಸಲೀಲೆ ಪೆನ್ ಡ

28 Apr 2024 11:03 am
BIG NEWS: ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಏಕಸದಸ್ಯಪೀಠ ವಜಾ ಮಾಡಿದೆ. ಸಚಿವ ಜಮೀರ್ ಅಹ್ಮದ್ ಆಯ್ಕೆ Read more... The post BIG NEWS: ಸಚಿವ ಜಮೀರ್ ಅಹ್

28 Apr 2024 10:29 am
ಮಾಲಿನ್ಯಕ್ಕೆ ಕಾರಣವಾದ 131 ಉದ್ದಿಮೆಗಳ ಮುಚ್ಚಲು ಆದೇಶ

ಬೆಂಗಳೂರು: ಪರಿಸರ ಸಂರಕ್ಷಣೆ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿದೆ. ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ ನಿಯಮ Read more... The

28 Apr 2024 10:21 am
BIG NEWS: ಕೈಯಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ಗೋ ಬ್ಯಾಕ್ ಮೋದಿ ಎಂದು ಘೋಷಣೆ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕಡಿಮೆ ಪ್ರಮಾಣದಲ್ಲಿ ಬರ ಪರಿಹಾರ ಘೋಷಿಸಿರುವುದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ

28 Apr 2024 10:18 am
ಬಿ.ವೈ.ರಾಘವೇಂದ್ರ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದ ಬಿಎಸ್ ವೈ; ಕಾಂಗ್ರೆಸ್ ಪ್ರತಿಭಟನೆಗಳಿಗೂ ತಿರುಗೇಟು ನೀಡಿದ ಮಾಜಿ ಸಿಎಂ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ Read more... The p

28 Apr 2024 9:47 am
ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more... The post ಸಿದ್ಧಗಂಗಾ ಮಠಕ್ಕ

28 Apr 2024 9:40 am
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more... The post ರಾ

28 Apr 2024 9:31 am
22ನೇ ವಸಂತಕ್ಕೆ ಕಾಲಿಟ್ಟ ನಟಿ ರೀಷ್ಮಾ ನಾಣಯ್ಯ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ಯುವ ನಟಿ ರೀಷ್ಮಾ ನಾಣಯ್ಯ ಇಂದು 22ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಣೆ ಮಾಡಿದ್ದಾರೆ. ನಟಿ ರೀಷ್ಮಾ Read more... The post 22

28 Apr 2024 9:27 am
ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more... The post ಮದುವೆ ಆಹ

28 Apr 2024 9:21 am
ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ

ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more... The post ನ

28 Apr 2024 9:11 am
ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more.

28 Apr 2024 8:49 am
ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Rea

28 Apr 2024 8:35 am
ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳ

28 Apr 2024 7:51 am
ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more... The post ಲ್ಯಾಪ

28 Apr 2024 7:42 am
ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more... The post ಏ. 29ರಿಂದ ದ್ವಿತೀಯ ಪ

28 Apr 2024 7:26 am
ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more... The post ಜನಸಾಮಾನ್ಯರಿಗೆ

28 Apr 2024 7:17 am
ಸಿಎಂ ಸಿದ್ದರಾಮಯ್ಯ ಬದಲಿಸಲು ಕಾಂಗ್ರೆಸ್ ಚಿಂತನೆ: ಮೋದಿ

ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 Read more..

28 Apr 2024 6:56 am
ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು ಬೆಸ್ಟ್‌ ಈ ಸೊಪ್ಪು

ಪಾಲಕ್ ಸೊಪ್ಪು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಸೌಂದರ್ಯ ವೃದ್ಧಿಗೆ ಅದರಲ್ಲೂ ನೀಳ ಕೂದಲನ್ನು ನಿಮ್ಮದಾಗಿಸಿಕೊಳ್ಳಲು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನೋಡೋಣ. ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು Read more... The post ಉದ್ದ

28 Apr 2024 6:50 am
ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more... The post ರಾಜ್ಯದಲ್ಲಿ ಇಂದು ಒಂದೇ ದಿನ 4 ಕ

28 Apr 2024 6:48 am
ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ

ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more... The post ಹಲ

28 Apr 2024 6:40 am
ತಲೆಹೊಟ್ಟು ಸಮಸ್ಯೆ ನಿವಾರಿಸಲು ಬಳಸಿ ಈ ನೈಸರ್ಗಿಕ ಶ್ಯಾಂಪೂ

ಬಹುತೇಕರನ್ನು ಕಾಡುವ ಸಾಮಾನ್ಯ ಸಮಸ್ಯೆ ಹೊಟ್ಟು. ತಲೆಯನ್ನು ಎಷ್ಟು ಸ್ವಚ್ಚಗೊಳಿಸಿದ್ರೂ ಪದೇ ಪದೇ ಬರುವ ತಲೆಹೊಟ್ಟು ಮುಜುಗರವನ್ನುಂಟು ಮಾಡುತ್ತದೆ. ತಲೆ ಹೊಟ್ಟು ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ಶಾಂಪೂಗಳು ಲಭ್ಯವಿದ

28 Apr 2024 6:30 am
ರಾಸಲೀಲೆ ಪೆನ್ ಡ್ರೈವ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತನಿಖೆಗೆ ಎಸ್ಐಟಿ ರಚನೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ Read more... The post ರಾಸಲೀಲೆ ಪೆ

28 Apr 2024 6:21 am
ಇಲ್ಲಿದೆ ʼವೆಜ್ ಬಿರಿಯಾನಿʼ ಮಾಡುವ ವಿಧಾನ

ದಿನಾ ಸಾಂಬಾರು, ರಸಂ ತಿಂದು ಬೇಜಾರಾಗಿದ್ದರೆ ಒಮ್ಮೆ ಈ ವೆಜ್ ಬಿರಿಯಾನಿ ಮಾಡಿಕೊಂಡು ಸವಿಯಿರಿ. ಇದು ಮಾಡುವುದಕ್ಕೂ ಸುಲಭವಿದೆ. ಹಾಗೇಯೇ ರುಚಿ ಕೂಡ ಸಖತ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more... The post ಇಲ್ಲಿದೆ ʼವೆಜ್ ಬಿರಿಯಾ

28 Apr 2024 5:50 am
ಸಮಯಕ್ಕಿಂತ ಮೊದಲು ಮುಟ್ಟಾಗಲು ಇಲ್ಲಿದೆ ʼಮನೆ ಮದ್ದುʼ

ಹಿಂದಿನ ಕಾಲದಿಂದ ನಡೆದು ಬಂದ ಕೆಲವೊಂದು ಸಂಪ್ರದಾಯಗಳನ್ನು ಮಹಿಳೆಯರು ಈಗಲೂ ಪಾಲಿಸಿಕೊಂಡು ಬಂದಿದ್ದಾರೆ. ಮುಟ್ಟಿನ ವೇಳೆ ಅವರು ದೇವರ ಪೂಜೆ ಸೇರಿದಂತೆ ಕೆಲವೊಂದು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಮುಟ್ಟಿನ Read more... Th

28 Apr 2024 5:40 am
ಖಾರ-ಖಾರವಾಗಿರುವ ಹಸಿರು ಮೆಣಸಿನಲ್ಲೂ ಇದೆ ಇಷ್ಟೆಲ್ಲ ʼಆರೋಗ್ಯʼ ಗುಣ

ಹಸಿರು ಮೆಣಸಿನಕಾಯಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಕೆಲವೊಂದು ಪದಾರ್ಥಗಳಿಗೆ ಕೆಂಪು ಮೆಣಸಿನಕಾಯಿ ಹಾಕಿದ್ರೆ, ಹಸಿರು ಮೆಣಸಿನಕಾಯಿ ಹಾಕಿದ ರುಚಿ ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಹಸಿರು ಮೆಣಸಿನ ಕಾಯಿ ಸೇವನೆ Read more..

28 Apr 2024 5:10 am
ಯೋಗ ಮಾಡುವ ಮಧ್ಯೆ ನೀರು ಕುಡಿಯದಿರುವುದರ ಹಿಂದಿದೆ ಈ ಕಾರಣ

ಯೋಗ ಮಾಡುವಾಗ ಖಾಲಿ ಹೊಟ್ಟೆಯಲ್ಲಿ ಮಾಡಬೇಕು. ಯೋಗ ಅಭ್ಯಾಸ ಮಾಡುವಾಗ ಮಧ್ಯದಲ್ಲಿ ನೀರು ಕುಡಿಯಬಾರದು. ತುಂಬಾ ದಾಹವಾದರೆ ಒಂದು ಗುಟುಕು ಕುಡಿಯಬಹುದು, ಆದರೆ ನೀರು ಕುಡಿಯದಿದ್ದರೆ ಆರೋಗ್ಯಕ್ಕೆ ತುಂಬಾ Read more... The post ಯೋಗ ಮಾಡುವ ಮಧ್

28 Apr 2024 4:40 am
ಮರಣದ ವೇಳೆ ಜೊತೆಗಿದ್ದರೆ ಈ ಒಂದು ವಸ್ತು ಸುಲಭವಾಗಿ ಪ್ರಾಪ್ತವಾಗುತ್ತೆ ಮುಕ್ತಿ

ಜನನದ ನಂತ್ರ ಮರಣ ನಿಶ್ಚಿತ. ಇದ್ರಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮೃತ್ಯುವಿನ ನಂತ್ರ ಏನು ಎಂಬ ಪ್ರಶ್ನೆಗೆ ಉತ್ತರವಿಲ್ಲ. ಜ್ಯೋತಿಷ್ಯ ಶಾಸ್ತ್ರ ಹಾಗೂ ಪುರಾಣಗಳಲ್ಲಿ ಮೃತ್ಯುವಿನ ನಂತ್ರದ ಜೀವನವನ್ನು Read more... The pos

28 Apr 2024 4:40 am
ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ

ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more... The post ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲ

28 Apr 2024 4:30 am
ಜಾತಕದಲ್ಲಿ ದುರ್ಬಲವಾದ ಗ್ರಹಗಳನ್ನ ಬಲಪಡಿಸುತ್ತೆ ಈ ಯೋಗ

ಗ್ರಹಗಳು ಅದೃಷ್ಟದ ಮೇಲೆ ಮಾತ್ರವಲ್ಲ ನಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಗ್ರಹಗಳು ದುರ್ಬಲವಾಗಿದ್ದರೆ ಅದು ವ್ಯಕ್ತಿಯ ಆರೋಗ್ಯ ಏರುಪೇರಾಗಲು ಕಾರಣವಾಗುತ್ತದೆ. ಒಂದಿಲ್ಲೊಂದು ಖಾಯಿಲೆ ಬಿಡದೆ ಕಾಡುತ್ತದೆ. ಗ್ರಹ Read more... T

28 Apr 2024 4:10 am
ದೇವರ ಮುಂದೆ ‘ದೀಪ’ಹಚ್ಚುವ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ದೇವರ ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು Read more... The post ದೇವರ ಮುಂದೆ ‘ದೀಪ’ ಹಚ್ಚುವ ಮ

28 Apr 2024 4:10 am
ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳ ರಕ್ಷಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳನ್ನು ರಕ್ಷಿಸಲಾಗಿದೆ ಗೋ ಗ್ಯಾನ್ ಫೌಂಡೇಶನ್ ಸ್ವಯಂಸೇವಕ ಸಂಜಯ್ ಕುಲಕರ್ಣಿ ಮತ್ತು Read more... The post ಕಸಾಯಿಖ

27 Apr 2024 9:00 pm
ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. Read more... The post ಬ

27 Apr 2024 8:31 pm
ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ

27 Apr 2024 7:32 pm
ಸಂಬಂಧ ಮುರಿದುಕೊಂಡ ಹುಡುಗಿ: ಜಾಲತಾಣದಲ್ಲಿ ಅಶ್ಲೀಲ ಫೋಟೋ ಹರಿಬಿಟ್ಟ ಯುವಕ

ನವಿ ಮುಂಬೈ: 17 ವರ್ಷದ ಬಾಲಕಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಮಾನಹಾನಿ ಹಾಗೂ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸೊಲ್ಲಾಪುರದ 22 Read more... The post ಸಂಬಂಧ ಮುರಿದುಕೊಂಡ ಹುಡುಗಿ: ಜಾಲತಾಣ

27 Apr 2024 7:14 pm
ಎರಡು ಕುಟುಂಬಗಳ ಗಲಾಟೆ ವೇಳೆ ಮೂರು ವರ್ಷದ ಮಗು ಹತ್ಯೆ

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುವಾಗ ಮೂರು ವರ್ಷದ ಮಗು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಎದೆ ಮೇಲೆ Read more... The post ಎರಡು ಕುಟುಂಬಗಳ ಗಲಾಟೆ ವೇಳೆ ಮೂರು

27 Apr 2024 6:42 pm
ಹಾಲಿ ಸಂಸದೆಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಉಜ್ವಲ್ ನಿಕಮ್ ಗೆ ಟಿಕೆಟ್

ಮುಂಬೈ: ಲೋಕಸಭೆ ಚುನಾವಣೆಗೆ ಮುಂಬೈ ನಾರ್ತ್ ಸೆಂಟ್ರಲ್ ನಿಂದ 26/11 ಪ್ರಕರಣದ ವಿರುದ್ಧ ಹೋರಾಡಿದ ಉಜ್ವಲ್ ನಿಕಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಪೂನಂ ಮಹಾಜನ್ ಅವರನ್ನು ಕೈಬಿಟ್ಟಿದೆ. ಶನಿವಾರ Read more... The post ಹಾಲಿ ಸಂಸದೆಗೆ ಟಿಕ

27 Apr 2024 6:21 pm
ಹೆಲಿಕಾಪ್ಟರ್ ನಲ್ಲಿ ಜಾರಿ ಬಿದ್ದು ಗಾಯಗೊಂಡ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತ ನ

27 Apr 2024 6:13 pm
ರಾಜ್ಯ ಸರ್ಕಾರ ದಿವಾಳಿಯಾಗಿದೆ: ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ

ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರಸಭ

27 Apr 2024 5:45 pm
BREAKING NEWS: ಲೋಕಸಭಾ ಚುನಾವಣೆ: ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ; ಏಪ್ರಿಲ್ 29ರಂದು ಚುನಾವಣೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಿಸಲಾಗಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರುಮತದಾನ ನಡೆಯಲಿದೆ. ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಬೂತ್ Read more... The post BR

27 Apr 2024 4:41 pm
BIG NEWS: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ; ಕೇಂದ್ರದ ವಿರುದ್ಧ ಮತ್ತೊಂದು ಹಂತದ ಸಮರ ಸಾರಿದ ರಾಜ್ಯ ಕಾಂಗ್ರೆಸ್ ಸರ್ಕಾರ

ಬಾಗಲಕೋಟೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋಷಿಸಿರುವ ಬರಪರಿಹಾರ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯ್ಲ್ಲಿ ನಡೆದ ಕಾಂಗ್ರೆಸ್ Read more... The post

27 Apr 2024 4:18 pm
ಅನುಪಮಾ ಪರಮೇಶ್ವರನ್ ನಟನೆಯ ಹೊಸ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ರಿಲೀಸ್

ದಕ್ಷಿಣ ಭಾರತದ ಜನಪ್ರಿಯ ನಟಿ ಅನುಪಮಾ ಪರಮೇಶ್ವರನ್ ಅವರ ಮುಂದಿನ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಅನ್ನು ರಿವೀಲ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಪರದ’ ಎಂಬ ಟೈಟಲ್ Read more... The post ಅನುಪಮಾ ಪರಮೇಶ್ವರನ್ ನಟನೆಯ ಹೊಸ ಚಿತ್ರದ ಫಸ್ಟ್

27 Apr 2024 3:50 pm
ಬಾಳೆಹಣ್ಣು ತಿನ್ನುವುದು ಯಾವಾಗ ಅಪಾಯಕಾರಿ ಗೊತ್ತಾ….? ಪೌಷ್ಠಿಕಾಂಶ ಭರಿತ ಈ ಹಣ್ಣು ಕೂಡ ದೇಹಕ್ಕೆ ವಿಷವಾಗಬಹುದು….!

ಬಾಳೆಹಣ್ಣು ವಾತ-ಪಿತ್ತ ದೋಷವನ್ನು ಸಮತೋಲನಗೊಳಿಸಲು ಸಹಕಾರಿಯಾಗಿದೆ. ವಾತದ ಕ್ಷೀಣತೆಯು ಸುಮಾರು 80 ರೀತಿಯ ರೋಗಗಳನ್ನು ಉಂಟುಮಾಡಬಹುದು, ಆದರೆ ಬಾಳೆಹಣ್ಣು ತಿನ್ನುವ ಮೂಲಕ ಇವೆಲ್ಲವನ್ನೂ ತಪ್ಪಿಸಬಹುದು. ಬಾಳೆಹಣ್ಣು ತಿಂದರೆ ಒಂ

27 Apr 2024 3:37 pm
‘ಉಸಿರೇ ಉಸಿರೇ’ಚಿತ್ರದ ವಿಡಿಯೋ ಹಾಡು ರಿಲೀಸ್

ಸಿಎಂ ವಿಜಯ್ ನಿರ್ದೇಶನದ ‘ಉಸಿರೇ.. ಉಸಿರೇ…’ ಚಿತ್ರದ ‘ನೆನಪೇ ನೆನಪೇ’ ಎಂಬ ಮೆಲೋಡಿ ಹಾಡನ್ನು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ರಾಜೇಶ್ ಕೃಷ್ಣನ್ ಧ್ವನಿಯಾಗಿದ್ದು, Read more... The post ‘ಉಸಿರೇ ಉಸಿರೇ’ ಚಿತ್ರದ ವ

27 Apr 2024 3:34 pm
BIG NEWS: ಮೋದಿಯವರು ದೇಶದ ಪ್ರಧಾನಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮಾಹಿತಿ ಪ್ರಕಾರ ಮೊದಲ ಹಂತದಲ್ಲಿ ಕಾಂಗ್ರೆಸ್ ಪರ ಜನರು ಒಲವು ವ್ಯಕ್ತಪಡಿಸಿದ್ದಾರೆ. 5 ಗ್ಯಾರಂಟಿ ಜನರ ಮೇಲೆ Read more... The post BIG NEWS: ಮೋದಿಯವರು ದೇಶದ ಪ್ರಧಾನಿಯ

27 Apr 2024 3:23 pm
ಹಾವು ಕಡಿದು 7 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಹಾವು ಕಡಿದು 7 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಮೃತ ಬಾಲಕಿ. Read more... The post ಹಾವು ಕಡಿದು 7 ವರ್ಷದ ಬಾಲಕಿ

27 Apr 2024 3:12 pm
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ‘ಅಂಜನಿಪುತ್ರ’ಮೇ 10 ಕ್ಕೆ ರೀ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ 2017 ಡಿಸೆಂಬರ್ 21ರಂದು ರಾಜ್ಯದ್ಯಂತ ತೆರೆಕಂಡಿತ್ತು. ಆಕ್ಷನ್ ಫ್ಯಾಮಿಲಿ ಎಂಟರ್ಟೈನರ್ ಕಥಾ ಹಂದರ ಹೊಂದಿರುವ ಈ ಸಿನಿಮಾ ಬಾಕ್ಸ್ Read more... The post ಪವರ್ ಸ್ಟಾರ್ ಪುನೀತ

27 Apr 2024 1:30 pm
ಮೆದುಳು ಚುರುಕಾಗಿ ಕೆಲಸ ಮಾಡಬೇಕೆಂದರೆ ಸೇವಿಸಿ ಈ ಪಾನೀಯ…!

ಗ್ರೀನ್‌ ಟೀ ಅತ್ಯಂತ ಆರೋಗ್ಯಕರ ಪಾನೀಯಗಳಲ್ಲೊಂದು. ಹೊಸದೊಂದು ಸಂಶೋಧನೆಯ ಪ್ರಕಾರ ಗ್ರೀನ್‌ ಟೀ ಕುಡಿಯುವುದರಿಂದ ನಮ್ಮ ಮಾನಸಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ. ಮಾನಸಿಕ ಜಾಗರೂಕತೆಯನ್ನು ಹೆಚ್ಚಿಸುತ್ತದೆ. ಈ ಅಧ್ಯಯನವನ್ನು

27 Apr 2024 1:23 pm
BIG NEWS: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಕೊಟ್ಟಿದ್ದಾರೆ; ಕೇಂದ್ರದ ಬರ ಪರಿಹಾರಕ್ಕೆ ಡಿಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಪಾಲನ್ನು ಸರಿಯಾಗಿ ಕೊಟ್ಟಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ Read more... The post BIG NEWS: ಆನ

27 Apr 2024 1:21 pm
ಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

ನಿನ್ನೆಯ ರೋಮಾಂಚನಕಾರಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 261 ರನ್ಗಳ ದೊಡ್ಡ ಮೊತ್ತವನ್ನು ಚೇಸ್ ಮಾಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಎದುರು ರೋಚಕ ಜಯ ಸಾಧಿಸಿದ್ದು, ತಮ್ಮ Read more... The post ಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟಲ್ಸ

27 Apr 2024 1:05 pm
SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more... The post SHOCKING NEWS: ನಾಪತ್ತೆಯಾಗಿದ್ದ 7 ವರ್

27 Apr 2024 1:00 pm
BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು Read more... The post BREAKING NEWS: ಕಲಬುರ್ಗಿ ಮಾಜಿ ಮೇಯ

27 Apr 2024 12:23 pm
BIG NEWS: ವಸತಿ ಶಾಲೆಯ 24 ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಅಂಬೇಡ್ಕರ್ ವಸತಿ ಶಾಲೆಯ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಅರೆಬೆಂದ ಊಟ ಸೇವಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್

27 Apr 2024 12:15 pm
ಪ್ರತಿದಿನ ಕುಡಿದ್ರೆ ಬೆಂಡೆಕಾಯಿ ನೀರು ದೂರವಾಗುತ್ತೆ ಈ 5 ಸಮಸ್ಯೆಗಳು…..!

ಬೆಂಡೆಕಾಯಿ ಬಹುತೇಕ ಎಲ್ಲರೂ ಇಷ್ಟಪಡುವಂತಹ ತರಕಾರಿಗಳಲ್ಲೊಂದು. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೂ ಪ್ರಯೋಜನಕಾರಿ. ಇದು ಪೋಷಕಾಂಶಗಳ ಖಜಾನೆ. ಇತ್ತೀಚಿನ ದಿನಗಳಲ್ಲಿ ಲೇಡಿಫಿಂಗರ್ ವಾ

27 Apr 2024 11:49 am
ತಿಳಿದುಕೊಳ್ಳಿ “ದೇವರ ಮನೆ ಮತ್ತು ಪೂಜೆ”ಯ ನಿಯಮಗಳು

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ. ೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ.. Read more... The post ತಿಳಿದುಕೊಳ್ಳಿ “

27 Apr 2024 11:44 am
BIG NEWS: ಕೇಂದ್ರ ಸರ್ಕಾರದಿಂದ ನಮಗೆ ಬಹಳ ಕಡಿಮೆ ಬರ ಪರಿಹಾರ ಘೋಷಣೆ; ಸಿಎಂ ಸಿದ್ದರಾಮಯ್ಯ ಕಿಡಿ

ಕಲಬುರ್ಗಿ: ಕೇಂದ್ರ ಸರ್ಕಾರ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯ ಕೇಳಿದ್ದ 18,174 ಕೋಟಿ ರೂ. ಪೈಕಿ 3,454 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. Read more... The post BIG NEWS: ಕೇಂದ್ರ ಸರ್ಕಾರದಿಂದ ನಮಗೆ ಬಹಳ ಕಡಿಮೆ ಬರ ಪರಿಹಾರ ಘೋಷಣೆ; ಸ

27 Apr 2024 11:44 am
BREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊನೆಗೂ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಭೀಕರ Read more... The post BREAKING NEWS: ಕೇಂದ್ರದಿಂದ ಕರ್ನಾಟಕಕ

27 Apr 2024 10:58 am
BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಮೊದಲ ಹಂತದ ಮತದಾನ ದಿನ ಏಪ್ರಿಲ್ Read more... The post BIG NEWS: ಲೋಕಸಭಾ ಚುನಾವಣೆ:

27 Apr 2024 10:13 am
BIG NEWS: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ FIR ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಸ್.ಎಸ್. ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಕೆ.ಸು

27 Apr 2024 9:50 am
ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರ

27 Apr 2024 9:34 am
ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಹಾರ ಬದಲಿಸಿಕೊಂಡು ತಾಳಿ ಕಟ್ಟುವ ವೇಳೆಯಲ್ಲಿ ಮದುವೆ ನಿರಾಕರಿಸಿದ ವಧು

ಮಂಗಳೂರು: ಮದುವೆ ಮಂಟಪದಲ್ಲಿ ತಾಳಿ ಕಟ್ಟಿಸಿಕೊಳ್ಳುವ ಸಂದರ್ಭದಲ್ಲಿ ವಧು ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ, Read more... The post ಮದುವ

27 Apr 2024 9:29 am
ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏಪ್ರಿಲ್ 27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, Read more... The post ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗ

27 Apr 2024 9:15 am
BIG NEWS: ಕಾಂಗ್ರೆಸ್ ಪಕ್ಷ ಲಿಂಗಾಯತರ ವಿರೋಧಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದರು: ಶಾಸಕ ಯತ್ನಾಳ್ ಗಂಭೀರ ಆರೋಪ

ಧಾರವಾಡ: ಕಾಂಗ್ರೆಸ್ ಪಕ್ಷ ಲಿಂಗಾಯಿತರ ವಿರೋಧಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಲಿಂಗಾಯತರೆಂದರೆ ನಮ್ಮ ಪಕ್ಷದವರಿಗೆ Read more... The post BIG NEWS: ಕಾಂಗ್

27 Apr 2024 8:59 am
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಡಿ ಹಣ್ಣಿನ ಜ್ಯೂಸ್; ಆರೋಗ್ಯದ ಮೇಲಾಗುತ್ತೆ ಕೆಟ್ಟ ಪರಿಣಾಮ….!

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಣ್ಣಿನ ರಸವನ್ನು ಕುಡಿಯುವ ಅಭ್ಯಾಸ ಅನೇಕರಿಗಿರುತ್ತದೆ. ಆದರೆ ಜ್ಯೂಸ್‌ ಬದಲು ತಾಜಾ ಹಣ್ಣುಗಳನ್ನು ತಿನ್ನುವುದು ಉತ್ತಮ. ಇದು ಫೈಬರ್ ಅನ್ನು ಹೊಂದಿರುತ್ತದೆ, ಸಕ್ಕರೆಯ ಪರಿಣಾಮವನ್ನು Read more... The post

27 Apr 2024 8:57 am
ಕರ್ತವ್ಯನಿರತ ಲೈನ್ ಮೆನ್ ಮೇಲೆ ಪೊಲೀಸ್ ನಿರೀಕ್ಷಕ ಹಲ್ಲೆ: ಮೆಸ್ಕಾಂ ನೌಕರರ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕರ್ತವ್ಯನಿರತ ಲೈನ್ ಮೆನ್ ಮೇಲೆ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ನೌಕರರು Read more... The post ಕರ್ತವ್ಯ

27 Apr 2024 8:45 am
ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ಟೈಯರ್ ಸ್ಪೋಟ

ಕೋಲಾರ: ಮತದಾನದ ಬಳಿಕ ಇವಿಎಂಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಕಳೆದ ಒಂದು ಗಂಟೆಯಿಂದ ಕ್ಯಾಂಟರ್ ರಸ್ತೆಯಲ್ಲಿ ನಿಂತಿದೆ. ಇವಿಎಂಗಳನ್ನು ಸ್ಟ್ರಾಂಗ್ ರೂಮ್ ಗೆ ಕೊಂಡೊಯ್ಯುವಾಗ ಘಟನೆ Read more... The pos

27 Apr 2024 8:31 am
ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ Read

27 Apr 2024 8:15 am
BREAKING: ತಡರಾತ್ರಿ ಉಗ್ರರ ದಾಳಿಯಲ್ಲಿ ಇಬ್ಬರು CRPF ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ತಡರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ಮಾಹಿತಿ Read more... The post BREAK

27 Apr 2024 8:01 am
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ ಮತಗಟ್ಟೆ ಬಳಿ ಆತ್ಮಹತ್ಯೆ

ತುಮಕೂರು: ಕುಣಿಗಲ್ ತಾಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ನೀರಗಂಟಿ ಚಂದ್ರಶೇಖರ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತಗಟ್ಟೆ ಎದುರಿನ ಓವರ್ ಹೆಡ್ ಟ

27 Apr 2024 7:50 am