SENSEX
NIFTY
GOLD
USD/INR

Weather

27    C
... ...View News by News Source
ಬೀಗರ ಔತಣಕೂಟದಲ್ಲಿ ಎಡವಟ್ಟು : ನೂರಾರು ಜನ ಅಸ್ವಸ್ಥ…!

ಮೈಸೂರು ಮದುವೆ ಮನೆಯ ಬೀಗರ ಔತಣಕೂಟದಲ್ಲಿ ಊಟ ಸೇವಿಸಿದ ನೂರಾರು ಜನರು ಏಕಾಏಕಿ ಅಸ್ವಸ್ಥಗೊಂಡಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್‌ 25 ಗುರುವಾರ ಮಧ್ಯಾಹ್ನ ಕೊಪ್

26 Apr 2024 10:41 am
ಮೋದಿ ಬರೀ ಸುಳ್ಳು ಹೇಳುತ್ತಿದ್ದಾರೆ :ಜೈರಾಮ್‌ ರಮೇಶ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿ

25 Apr 2024 3:53 pm
ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ : ಡಿಸಿಎಂ

ಕನಕಪುರ: ಯಾರು ಏನೇ ಮಾತಾಡಲಿ; ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರ ತಾಲ್ಲೂಕಿನ ತುಂಗಣಿ, ಶಿವನಹಳ್ಳಿ ಸಾತನೂರು, ಕೋಡಿಹಳ್ಳಿ, ಹುಣಸನಹಳ್ಳಿ ಹಾಗ

25 Apr 2024 3:45 pm
ಕೇಜ್ರಿವಾಲ್‌ ಬಂಧನ : ಸುಪ್ರೀಂ ಕೋರ್ಟ್‌ ಗೆ ನಾಹಿತಿ ಸಲ್ಲಿಸಿದ ಇಡಿ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ “ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ” ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲ

25 Apr 2024 3:28 pm
ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ 

ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು 14 ಮತ್ತು ಮೇ 7ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಜಾಗೃತಿ ಅಭಿಯಾನವನ್ನು ಕೈಗೊಳ್

25 Apr 2024 10:58 am
ನಾಳೆ ಮತದಾನ; ಬೆಳಗ್ಗೆ 7 ಗಂಟೆಯಿಂದ ವೋಟಿಂಗ್ ಶುರು

ಬೆಂಗಳೂರು: ಇಂದು ಮನೆ ಮನೆ ತೆರಳಿ ಮತಬೇಟೆ ರಾಜ್ಯದಲ್ಲಿ ನಡೆಯಲಿರೋ ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸದ್ಯ ಮನೆ ಮನೆ ಪ್ರಚ

25 Apr 2024 10:53 am
ರಾಜಾಸ್ಥಾನ : ಬಿಜೆಪಿ ಮೈನಾರಿಟಿ ಮುಖ್ಯಸ್ತನ ಉಚ್ಚಾಟನೆ….!

ರಾಜಸ್ಥಾನ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ

25 Apr 2024 10:32 am
ತುಮಕೂರು : ರದ್ದಾಯ್ತು ಓಬಿಸಿ ಸಮಾವೇಷ : ಕಾಡುಗೊಲ್ಲರ ಚಿತ್ತ ಯಾರತ್ತ…?

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ಅಮಿತ್ ಶಾ ಅವರು ತುಮಕೂರಿನಲ್ಲಿ ಬಿ

25 Apr 2024 10:12 am
ನೇಹಾ ಹಿರೇಮಠ್‌ ಪೊಷಕರಿಗೆ ಸೂಕ್ತ ನ್ಯಾಯದ ಭರವಸೆ ನೀಡಿದ ಸುರ್ಜೆವಾಲಾ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ನಡೆದು ಹಲವು ದಿನಗಳು ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹಿರಿಯ ನಾಯಕರು ನೇಹಾ ಮನೆಗೆ ಭೇಟಿ ನೀಡಿ ನೇಹಾ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ

25 Apr 2024 10:10 am