SENSEX
NIFTY
GOLD
USD/INR

Weather

25    C
... ...View News by News Source
ದಿನ ಭವಿಷ್ಯ: 28-04- 2024

ಪಂಚಾಂಗ: ಸಂವತ್ಸರ: ಕ್ರೋಧಿನಾಮ, ಋತು: ವಸಂತ ಅಯನ: ಉತ್ತರಾಯಣ, ಮಾಸ: ಚೈತ್ರ ಪಕ್ಷ: ಕೃಷ್ಣ, ತಿಥಿ: ಚೌತಿ ನಕ್ಷತ್ರ: ಮೂಲಾ ರಾಹುಕಾಲ: 04 : 59 – 06 : 33 ಗುಳಿಕಕಾಲ: 03 : 25 – 04 : 59 ಯಮಗಂಡಕಾಲ: 12 : 17 – 01 : 51 ಮೇಷ: ಬಂಧುಗಳಿಂದ ತೊಂದರೆ, ಫ್ಯಾಶನ್ ಡಿಸೈನಿಂಗ್

28 Apr 2024 6:00 am
ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ –ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದ ಟಿಎಂಸಿ

– ಮಮತಾ ಬ್ಯಾನರ್ಜಿ ಬಂಧಿಸುವಂತೆ ಬಿಜೆಪಿ ಆಗ್ರಹ ಕೋಲ್ಕತ್ತಾ: 2ನೇ ಹಂತದ ಚುನಾವಣೆ ದಿನವೇ ಸಂದೇಶ್‌ಖಾಲಿಯಲ್ಲಿ (Sandeshkhali) ಸಿಬಿಐ ದಾಳಿ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ಟಿಎಂಸಿ (TMC), ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿ

27 Apr 2024 9:49 pm
ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

ಮುಂಬೈ: ಮುಂಬೈ ದಾಳಿಯ ಉಗ್ರ ಅಜ್ಮಲ್‌ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಲೋಕಸಭಾ ಚುನಾವಣೆಗೆ ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಿಂದ ಪಬ್ಲಿಕ್ ಪ್ರಾಸಿ

27 Apr 2024 9:41 pm
ಏ.30 ಕ್ಕೆ ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಶಿವಮೊಗ್ಗ: ಏಪ್ರಿಲ್‌ 30 ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಭೇಟಿ‌ ನೀಡುತ್ತಿದ್ದು, ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (B.Y.Raghavendra) ತಿಳಿಸಿದರು. ಶಿವಮೊಗ್ಗದ

27 Apr 2024 9:10 pm
ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

ನಾಮ್ ಪೆನ್: ಕಾಂಬೋಡಿಯಾ (Cambodia) ದೇಶದ ಪಶ್ಚಿಮ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಮದ್ದುಗುಂಡುಗಳು ಸ್ಫೋಟಗೊಂಡ (Ammunition Explosion) ಪರಿಣಾಮ ಇಪ್ಪತ್ತು ಸೈನಿಕರು (Soldiers) ಮೃತಪಟ್ಟಿದ್ದಾರೆ ಎಂದು ಕಾಂಬೋಡಿಯಾ ಪ್ರಧಾನಿ ಹನ್ ಮಾನೆಟ್ (Hun Manet) ಶನಿವ

27 Apr 2024 9:08 pm
ಕುಮಾರಸ್ವಾಮಿ ಒಬ್ಬ ನಾಡದ್ರೋಹಿ: ಡಿಕೆಶಿ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರ ಈಗ ಕೊಟ್ಟಿರುವ ಪರಿಹಾರವೇ ಸಾಕು ಬಿಡಿ ಎಂದು ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ನೀವೊಬ್ಬ ನಾಡದ್ರೋಹಿ ಎಂದು ಮಾಜಿ ಸಿಎಂ ಹೆಚ್‌ಡಿಕೆ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಾಗ್ದಾಳಿ ನಡೆ

27 Apr 2024 8:20 pm
ಪಬ್ಲಿಕ್ ಟಿವಿ ವಿದ್ಯಾಪೀಠ; ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

– 110 ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ಮಾಹಿತಿ – ಲಕ್ಕಿಡಿಪ್ ವಿಜೇತರಿಗೆ ಗೋಲ್ಡ್ ಕಾಯಿನ್, ಬಂಪರ್ ಗಿಫ್ಟ್ ಆಗಿ ಸೈಕಲ್ – ಮೊದಲ ಮತದಾರರಿಗೆ ವಿಶೇಷ ಉಡುಗೊರೆ ಬೆಂಗಳೂರು: ಪಬ್ಲಿಕ್ ಟಿವಿಯ (Public TV) ಹೆಮ್ಮೆಯ

27 Apr 2024 7:46 pm
ಮೇಘಾಲಯ ಡಿಸಿಎಂ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಭದ್ರತೆ ಹೆಚ್ಚಳ

ಶಿಲ್ಲಾಂಗ್: ಪೂರ್ವ ಖಾಸಿ ಹಿಲ್ಸ್‌ನ ನೊಂಗ್‌ಮೆನ್‌ಸಾಂಗ್ ಪ್ರದೇಶದಲ್ಲಿ ಉಪ ಮುಖ್ಯಮಂತ್ರಿ ಸ್ನಿಯಾವ್‌ಭಾಲಾಂಗ್ ಧರ್ (Sniawbhalang Dhar) ಅವರ ನಿವಾಸದ ಮೇಲೆ ಶುಕ್ರವಾರ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ (Petrol Bomb) ಎಸೆದಿದ್ದಾರೆ

27 Apr 2024 7:33 pm
ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ

ನವದೆಹಲಿ: ಹೊಸ ಅಬಕಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು ತಿಹಾರ್ ಜೈಲಿನಲ್ಲಿರುವ (Tihar Jail) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆರೋಗ್ಯ (Health) ಉತ್ತಮವಾಗಿದ್ದು, ಈಗಾ

27 Apr 2024 7:12 pm
ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

– ಇಂಡಿಗನತ್ತ ಗ್ರಾಮದಲ್ಲಿ ಇವಿಎಂ, ಪೀಠೋಪಕರಣ ಧ್ವಂಸ ಮಾಡಿದ್ದ ಸ್ಥಳೀಯರು ಚಾಮರಾಜನಗರ: ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರು (Hanur) ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದ

27 Apr 2024 4:55 pm
ಬೆಂಗಳೂರಿನಲ್ಲಿ ಅಂಬುಲೆನ್ಸ್‌ನಿಂದ ಸರಣಿ ಅಪಘಾತ –ಚಾಲಕನ ಬಂಧನ

ಬೆಂಗಳೂರು: ಅಂಬುಲೆನ್ಸ್‌ವೊಂದು (Ambulence) ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ (Byatarayanpura) ಸಂಚಾರಿ ಠಾಣಾ ವ್

27 Apr 2024 4:27 pm
‘ರಾಮಾಯಣ’ದ ಶೂಟಿಂಗ್ ನಂತರ ‘ಟಾಕ್ಸಿಕ್’ನಲ್ಲಿ ಯಶ್ ಭಾಗಿ

ಅಂದುಕೊಂಡಂತೆ ಆಗಿದ್ದರೆ ಯಶ್ (Yash) ನಟನೆಯ ಟಾಕ್ಸಿಕ್ (Toxic) ಸಿನಿಮಾದ ಶೂಟಿಂಗ್ ಶುರುವಾಗಬೇಕಿತ್ತು. ಯಶ್ ಆಪ್ತರ ಪ್ರಕಾರ ಈಗಾಗಲೇ ಚಿತ್ರೀಕರಣ (Shooting) ಶುರುವಾಗಿ ಎರಡ್ಮೂರು ವಾರಗಳೇ ಕಳೆದಿರಬೇಕಿತ್ತು. ಆದರೆ, ಸೆಟ್ ಸೇರಿದಂತೆ ಹಲವು ಕ

27 Apr 2024 4:27 pm
ಮೋದಿ ಮತ್ತೆ ಪ್ರಧಾನಿಯಾದ್ರೆ ಮುಸ್ಲಿಂ ಮೀಸಲಾತಿ ವಾಪಸ್: ಯತ್ನಾಳ್

ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ (Muslim Reservation) ತೆಗೆಯುತ್ತೇವೆ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

27 Apr 2024 4:15 pm
ಸಂಕಷ್ಟ ಎದುರಾದ ಬೆನ್ನಲ್ಲೇ ಮಂಗಳೂರಿಗೆ ಬಂದು ದೇವರಿಗೆ ಮೊರೆ ಹೋದ ಶಿಲ್ಪಾ ಶೆಟ್ಟಿ

ಇಡಿ ಕಡೆಯಿಂದ ಆಸ್ತಿ ಜಪ್ತಿ ಮಾಡಿದ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ (Shilpa Shetty ) ಮತ್ತೆ ದೇವರಿಗೆ ಮೊರೆ ಹೋಗಿದ್ದಾರೆ. ಹೀಗೆ ಕಷ್ಟ ಬಂದಾಗೆಲ್ಲ ದೇವರ ಮುಂದೆ ಬಂದು ನಿಲ್ಲುವ ಇವರು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕ

27 Apr 2024 4:01 pm
T20 ವಿಶ್ವಕಪ್‌ಗೆ ಶೀಘ್ರದಲ್ಲೇ ಭಾರತ ತಂಡ ಪ್ರಕಟ; ರೋಹಿತ್‌ ಜೊತೆಗೆ ಆರಂಭಿಕ ಯಾರಾಗ್ತಾರೆ ಅನ್ನೋದೇ ಸಸ್ಪೆನ್ಸ್‌!

ನವದೆಹಲಿ: 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿ ಈ ಬಾರಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಅಜಿತ್‌ ಅಗರ್ಕರ್‌ ಸಾರಥ್ಯದ ಆಯ್ಕೆ ಸಮಿತಿ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸುವ ಸಾಧ್

27 Apr 2024 3:34 pm
ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು –ಅಮೆರಿಕದಲ್ಲಿ ಮೂವರು ಭಾರತದ ಮಹಿಳೆಯರು ಸಾವು

ವಾಷಿಂಗ್ಟನ್‌: ಅಮೆರಿಕಾದಲ್ಲಿ (America) ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ (Gujarat) ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನ

27 Apr 2024 3:29 pm
‘ಕೈ’ನಾಯಕರಿಗೆ ಸೇರಿದ ಕಾರಿನಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ –ಕಾರು ಸಮೇತ ಹಣ ಸೀಜ್

ಕಲಬುರಗಿ: ಜಿಲ್ಲೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಆದಾಯ ತೆರಿಗೆ (Income Tax) ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣವನ್ನು ಸೀಜ್ (Money Seize) ಮಾ

27 Apr 2024 3:25 pm
ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamta Banerjee) ಅವರು ಇಂದು ಹೆಲಿಕಾಪ್ಟರ್ ಒಳಗೆ ಹೋಗುವಾಗ ಕಾಲು ಜಾರಿ ಬಿದ್ದ ಪ್ರಸಂಗ ನಡೆದಿದೆ. ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಈ ಘಟನೆ ನಡೆದಿದೆ. ದೀದಿ ದುರ್ಗಾಪು

27 Apr 2024 3:09 pm
ಕಾಸರಗೋಡಿನಲ್ಲಿ ಕಾಣಿಸಿಕೊಂಡ ನಟಿ ಸನ್ನಿ ಲಿಯೋನ್

ಮಾಜಿ ನೀಲಿತಾರೆ ಸನ್ನಿ ಲಿಯೋನ್ (Sunny Leone) ಕಾಸರಗೋಡಿನಲ್ಲಿ (Kasaragod) ಕಾಣಿಸಿಕೊಂಡಿದ್ದಾರೆ. ಇಲ್ಲಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ನಡೆಯುತ್ತಿರುವ ಹಿಂದಿ ಸಿನಿಮಾದ ಶೂಟಿಂಗ್ (Shooting) ನಲ್ಲಿ ಅವರು ಭಾಗಿಯಾಗಿದ್ದಾರೆ. ಬಿರುಬೀಸಿಲನ್ನು

27 Apr 2024 3:01 pm
ಆಪ್ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು

ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ( Delhi Waqf Board) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಆಮ್ ಆದ್ಮಿ ಪಕ್ಷದ (AAP) ಶಾಸಕ ಅಮಾನತುಲ್ಲಾ ಖಾನ್‌ಗೆ (Amanatullah Khan) ಬಿಗ್ ರಿಲೀಫ್ ಸಿಕ್ಕಿದೆ. ಅಮಾನತುಲ್ಲಾ ಖಾನ್ ವಿರುದ್ಧ ದಾಖಲಾಗಿದ್ದ

27 Apr 2024 2:36 pm
ಪುಲ್ವಾಮಾ ದಾಳಿಯಲ್ಲಿ ಸೈನಿಕರು ಸತ್ತಾಗ ಮಂಗಳಸೂತ್ರ ಕಿತ್ತುಕೊಂಡಿದ್ಯಾರು: ಬಿ.ಕೆ ಹರಿಪ್ರಸಾದ್ ಪ್ರಶ್ನೆ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ (Narendra Modi) ಬಗ್ಗೆ ಮತ್ತೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಲಘು ಹೇಳಿಕೆ ನೀಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ (Pulwama Attack) ಹುತಾತ್ಮರಾದವರ ಬಗ್ಗೆ ಪ್ರಸ್ತಾಪಿಸಿ ಅವಹೇಳನ ಮಾಡಿದ್ದಾರೆ. ಕೊಪ

27 Apr 2024 2:29 pm
ಬೆಂಗಳೂರಿನಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು?

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ (Loksabha Elections 2024) ಮತದಾನ ಶುಕ್ರವಾರವಷ್ಟೇ ಮುಕ್ತಾಯ ಆಗಿದೆ. ಚುನಾವಣೆ ಘೋಷಣೆ ಆದಾಗಿಂದ ಬೆಂಗಳೂರಿನಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಬೆಂಗಳೂರಿನಲ್ಲಿ ಇದುವರೆಗೂ

27 Apr 2024 8:06 am
ಏ. 28, 29ಕ್ಕೆ ಕರ್ನಾಟಕಕ್ಕೆ ಪ್ರಧಾನಿ- 2 ದಿನ ಉತ್ತರ ಕರ್ನಾಟಕದಲ್ಲಿ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆ (Loksabha Elections 2024) ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಮತ್ತೆ ಪ್ರವಾಸ ಮಾಡಲಿದ್ದಾರೆ. ಒಟ್ಟು 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ

27 Apr 2024 7:31 am
ಕರ್ನಾಟಕದಲ್ಲಿ 63.90% ವೋಟಿಂಗ್‌ –ಬೆಂಗಳೂರಿನಲ್ಲಿ ನೀರಸ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಸಂಜೆ 5 ಗಂಟೆ ಹೊತ್ತಿಗೆ 63.90% ರಷ್ಟು ಮತದಾನವಾಗಿದೆ. ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲೂ ಶೇಕಡವಾರು ಮತದಾನ 50% ದಾಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ 61.78%,

26 Apr 2024 6:10 pm
ದ್ವೇಷದ ವಿರುದ್ಧ ಮತ ಹಾಕಿದ್ದೇನೆ: ನಟ ಪ್ರಕಾಶ್ ರೈ ವಿಡಿಯೋ ವೈರಲ್

ಬಹುಭಾಷಾ ನಟ ಪ್ರಕಾಶ್ ರೈ ಇಂದು ಬೆಳಗ್ಗೆ ಮತದಾನ ಮಾಡಿ, ತಾವು ಮತದಾನ ಮಾಡಿರುವ ಕುರಿತಂತೆ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ. ಕೆಲವರು ನೆಗೆಟಿವ್ ಕಾಮೆ

26 Apr 2024 5:44 pm
‘ಸಲಾರ್ 2’ಚಿತ್ರದಲ್ಲಿ ಕಿಯಾರಾ ಅಡ್ವಾಣಿ- ಕೊನೆಗೂ ಸಿಕ್ತು ಸ್ಪಷ್ಟನೆ

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿಗೆ (Kiara Advani) ಹಿಂದಿ ಮತ್ತು ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಇತ್ತೀಚೆಗೆ ಸಲಾರ್-2 (Salaar 2) ಸಿನಿಮಾದಲ್ಲಿ ಕಿಯಾರಾ ಕಾಣಿಸಿಕೊಳ್ತಾರೆ ಎಂಬ ಸುದ್ದಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು. ಅಸಲಿಗೆ ಅ

26 Apr 2024 5:39 pm
ಕೊರಿಯರ್ ಗರ್ಲ್ ಆಗಿ ಹೋಗಿ ಪ್ರಚಾರ ಮಾಡಿದ್ದೆ: ಡಿಕೆಶಿ ಪುತ್ರಿ

– ದಯವಿಟ್ಟು ಬಂದು ನಿಮ್ಮ ಜವಾಬ್ದಾರಿಯನ್ನು ಪೂರೈಸಿ ಬೆಂಗಳೂರು: ನಾನು ನನ್ನ ಚಿಕ್ಕಪ್ಪ ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕೊರಿಯರ್ ಗರ್ಲ್ ಆಗಿ ಪ್ರಚಾರ ಮಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್

26 Apr 2024 5:01 pm
ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿರುಸಿನ ಮತದಾನ!

ಮಂಗಳೂರು: ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಜನ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ 3 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 50.93% ರಷ್ಟು ಮತದಾನ ನಡೆದಿದೆ. ದಕ್ಷಿಣ ಕನ್ನ

26 Apr 2024 4:56 pm
ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕು

26 Apr 2024 4:39 pm
ಅನಂತ್ ನಾಗ್ ಮತದಾನಕ್ಕೆ ತಾಂತ್ರಿಕ ಸಮಸ್ಯೆ: ಕಾಲು ಗಂಟೆ ಕಾದ ನಟ

ಕನ್ನಡದ ಹೆಸರಾಂತ ಹಿರಿಯ ನಟ ಅನಂತ್ ನಾಗ್ (Anant Nag) ಮತದಾನ ಮಾಡುವುದಕ್ಕಾಗಿ ಬೆಂಗಳೂರು ನಾರ್ತ್ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಶ್ವಥ್ ನಗರ ಮತಗಟ್ಟೆ ಆಗಮಿಸಿದ್ದರು. ತಾಂತ್ರಿಕ ಸಮಸ್ಯೆ ಕಾರಣದಿಂದಾಗಿ 15 ನಿಮಿಷಕ್ಕೂ ಹೆಚ್ಚು

26 Apr 2024 4:37 pm
ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಲಂಡನ್‌ನಿಂದ ಬಂದು ಯುವತಿ ಮತದಾನ

ಮಂಡ್ಯ: ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಲಂಡನ್‌ನಿಂದ ಬಂದು ಯುವತಿ ಮತದಾನ ಮಾಡಿ ಗಮನ ಸೆಳೆದಿದ್ದಾರೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸೋನಿಕಾ ಲಂಡನ್‌ನಿಂದ ಬಂದು ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಸೋನಿ

26 Apr 2024 4:31 pm
ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ –ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡ

26 Apr 2024 4:28 pm
ಹೃದಯಾಘಾತದಿಂದ ಮತದಾನ ಕೇಂದ್ರದ ಆವರಣದಲ್ಲೇ ಚಂಡೆ ವಾದಕ ನಿಧನ

– ಸಾಯುವ ಮೊದಲು ಮತದಾನ ಮಡಿಕೇರಿ: ಮತದಾನ (Voting) ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ (Heart Attack) ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಬಿ.ಶ

26 Apr 2024 4:28 pm
ರಾಮನವಮಿ ಮೆರವಣಿಗೆ ದಿನ ಬಾಂಬ್‌ ಸ್ಫೋಟ – NIA ತನಿಖೆಗೆ ಆದೇಶ

ಕೋಲ್ಕತ್ತಾ: ರಾಮನವಮಿ ಮೆರವಣಿಗೆ (RamaNavami) ದಿನ ಬಾಂಬ್‌ ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ (Kolkata High Court) ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿ ಆದೇಶಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಘ

26 Apr 2024 4:26 pm
ರಣ್‌ಬೀರ್‌ಗೆ ವಿಲನ್ ಆದ್ಮೇಲೆ ಬಾಬಿ ಡಿಯೋಲ್ ಬಂಪರ್ ಆಫರ್ಸ್

ಬಾಲಿವುಡ್ ನಟ ಬಾಬಿ ಡಿಯೋಲ್‌ಗೆ (Bobby Deol) ಚಿತ್ರರಂಗದಲ್ಲಿ ಅದೃಷ್ಟ ಖುಲಾಯಿಸಿದೆ. ಸಿನಿಮಾ ಆಫರ್ಸ್ ಇಲ್ಲದೇ ತೆರೆಮರೆಯಲ್ಲಿದ್ದ ನಟನಿಗೆ ‘ಅನಿಮಲ್’ (Animal) ಚಿತ್ರದಲ್ಲಿ ಅವಕಾಶ ಸಿಕ್ಕಿದ್ದೇ ಸಿಕ್ಕಿದ್ದು ಸಿಕ್ಕಾಪಟ್ಟೆ ಅವಕಾಶಗಳು

26 Apr 2024 4:04 pm
ಕರ್ನಾಟಕದಲ್ಲಿ 50.93% ವೋಟಿಂಗ್‌ –ಎಂದಿನಂತೆ ಬೆಂಗಳೂರಿನಲ್ಲಿ ಕಡಿಮೆ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮಧ್ಯಾಹ್ನ 3 ಗಂಟೆಯ ವೇಳೆಗೆ 50.93% ಮತದಾನ (Vote) ನಡೆದಿದೆ. ಬೆಂಗಳೂರಿನ (Bengaluru) 4 ಕ್ಷೇತ್ರ ಹೊರತು ಪಡಿಸಿದ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ 50% ಗಡಿ ದಾಟಿದೆ. ಬೆಂಗಳೂರು ಗ್ರಾಮೀಣ 49.62%, ಬೆಂಗಳೂರು ಉತ್ತ

26 Apr 2024 3:59 pm
ಉಸಿರಾಟದ ಸಮಸ್ಯೆ; ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಬಂದು ಮತದಾರರಿಂದ ವೋಟ್

ಬೆಂಗಳೂರು: ಉಸಿರಾಟದ ಸಮಸ್ಯೆಯ ನಡುವೆಯೂ ಕೆಲ ಮತದಾರರು ಆಕ್ಸಿಜನ್ ಮಾಸ್ಕ್ (Oxygen Mask) ಹಾಕಿಕೊಂಡು ಬಂದು ಮತದಾನ (Voting) ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಇಂಪ್ಯಾಕ್ಟ್ ಕಾಲೇಜ್ ಬೂತ್‌ನಲ್ಲಿ 62 ವರ್ಷದ ವೃದ್ಧರೊಬ್ಬರು ಉಸಿರಾಟ ಸಮಸ್

26 Apr 2024 3:51 pm
ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ನಿಧನ

ಚಿತ್ರದುರ್ಗ: ಚಳ್ಳಕೆರೆಯ (Challakere) ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ (Lok sabha Elections 2024) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ (Challakere) ಪಟ್ಟಣದ ವಿಠಲ ನಗರದ ಯಶೋಧಮ್ಮ (55)

26 Apr 2024 3:30 pm
ಆಪರೇಷನ್‍ಗೂ ಮುನ್ನ ವೋಟ್ ಮಾಡಿ ಮದರಿಯಾದ ಪೇಷೆಂಟ್!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ (First Phase Election) ನಡೆಯುತ್ತಿದ್ದು, ಮತದಾನ ಅತ್ಯಂತ ಬೆಂಗಳೂರಿನಲ್ಲಿ ಪೇಷೆಂಟ್ ಒಬ್ಬರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. 39 ವರ್ಷದ ಹೆಚ್.ಎನ್ ಮುರಳೀಧರ್ ಅವರು ಇಂದು ಮಧ

26 Apr 2024 12:59 pm
ಇಸ್ರೇಲ್‌ ವಿರುದ್ಧ ಪ್ರತಿಭಟನೆ –ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

ವಾಷಿಂಗ್ಟನ್‌: ಇಸ್ರೇಲ್‌ (Israel) ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅಮೆರಿಕದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ಕ್ಯಾಂಪಸ್‌ನಲ್ಲಿ ಬಂಧಿಸಲ

26 Apr 2024 12:55 pm
ಬೆಂಗಳೂರಿನಲ್ಲಿದ್ದರೂ, ಉಡುಪಿಗೆ ಬಂದು ಮತ ಹಾಕುವೆ : ನಟ ರಕ್ಷಿತ್ ಶೆಟ್ಟಿ

ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ (Rakshit Shetty), ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ (Voting) ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರ

26 Apr 2024 12:48 pm
ಹಕ್ಕು ಚಲಾಯಿಸಿದ್ದೇನೆ, ನೀವು ವೋಟು ಮಾಡಿ: ನಟ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಒಬ್ಬರೇ ಬಂದು ರಾಜಾಜಿನಗರದ ಠಾಗೂರು ಸ್ಕೂಲ್ ನಲ್ಲಿ ಮತದಾನ (Voting) ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರವಿಚಂದ್ರನ್, ನಂತರ ತಮ್ಮ ಹಕ್ಕನ್ನು ಚಲಾಯಿಸಿದ್ದರ ಬಗ್ಗೆ ಮಾತನಾಡಿ

26 Apr 2024 12:35 pm
ನಾಳೆ ವಿದ್ಯಾಪೀಠಕ್ಕೆ ಚಾಲನೆ –ಯಾವ್ಯಾವ ಕಾಲೇಜುಗಳು ಭಾಗವಹಿಸುತ್ತವೆ? ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು: ಎಲ್ಲಕ್ಕಿಂತ ಮಿಗಿಲಾದ ಸಂಪತ್ತು, ಯಾರಿಂದಲೂ ಕದಿಯಲಾಗದ ವಸ್ತು ಯಾವುದು ಎಂದರೆ ಅದು ವಿದ್ಯೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಕುಟುಂಬಕ್ಕೆ ಒಳ್ಳೆದಾಗುತ್ತದೆ ಎಂಬ ಕಾರಣಕ್ಕೆ ಈಗ ಪೋಷಕರು ಮಕ್ಕಳ

26 Apr 2024 12:33 pm
ಕಲ್ಯಾಣ ಮಂಟಪಕ್ಕೆ ತೆರಳೋ ಮುನ್ನ ಮತ ಚಲಾಯಿಸಿದ ಮದುಮಗಳು

ಚಿಕ್ಕಮಗಳೂರು: ಯುವತಿಯೊಬ್ಬಳು ಹಸೆಮಣೆ ಏರುವ ಮುನ್ನ ಮತ ಚಲಾಯಿಸಿ ಜನರ ಗಮನ ಸೆಳೆದ ಘಟನೆ ಶೃಂಗೇರಿ (Sringeri) ತಾಲೂಕಿನ ಕೂತಗೋಡಿನಲ್ಲಿ ನಡೆದಿದೆ. ಗ್ರಾಮದ ಸ್ಪಂದನ ಮತ ಚಲಾಯಿಸಿದ ಯುವತಿ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ದಾರಿಯ ಮಧ

26 Apr 2024 12:26 pm
ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ

26 Apr 2024 12:23 pm
ಲಿಂಗಸುಗೂರಿನಲ್ಲಿ ನಕಲಿ ನೋಟು ಜಾಲ ಪತ್ತೆ – 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ

ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ (Lingasuguru) ನಕಲಿ ನೋಟಿನ (Fake Note) ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾ

26 Apr 2024 12:21 pm
ನಟ ನಾಗ ಚೈತನ್ಯನ ರಿಜೆಕ್ಟ್ ಮಾಡಿದ ಸಾರಾ ಅಲಿ ಖಾನ್

ಬಾಲಿವುಡ್ (Bollywood) ನಟಿ ಸಾರಾ ಅಲಿಖಾನ್, ದಕ್ಷಿಣದ ಖ್ಯಾತ ನಟ ಚಿತ್ರದಲ್ಲಿ ತಾವು ನಟಿಸುವುದಿಲ್ಲವೆಂದು ಹೇಳಿದ್ದಾರೆ. ನಾಗ ಚೈತನ್ಯ (Naga Chaitanya) ನಟನೆಯ ಚಿತ್ರದಲ್ಲಿ ಸಾರಾ ನಟಿಸಬೇಕಾಗಿತ್ತು. ಹಾಗಾಗಿ ನಿರ್ದೇಶಕರು ಆಕೆಯನ್ನು ಸಂಪರ್ಕ

26 Apr 2024 12:11 pm
ಮತದಾನ ಮಾಡಿದ ಸ್ಯಾಂಡಲ್‌ವುಡ್ ನಟಿಮಣಿಯರು

ಲೋಕಸಭಾ ಚುನಾವಣೆಯ ಮತದಾನ (Lok Sabha Elections 202) ಪ್ರಕ್ರಿಯೆಯಲ್ಲಿ ಸ್ಯಾಂಡಲ್‌ವುಡ್ ನಾಯಕಿಯರು (Sandalwood Actress) ಭಾಗಿಯಾಗಿ ವೋಟ್ ಮಾಡಿದ್ದಾರೆ. ತಪ್ಪದೇ ವೋಟ್ ಮಾಡಿ ಎಂದು ಮತದಾರರಿಗೆ ಸಂದೇಶ ಕೂಡ ನೀಡಿದ್ದಾರೆ. ‘ಕಾಂತಾರ’ (Kantara) ನಟಿ ಸಪ್ತಮಿ ಗೌ

26 Apr 2024 12:09 pm
ಚುನಾವಣೆಯ ಹಬ್ಬವನ್ನ ನಾವು ಪ್ರೀತಿಯಿಂದ ಆಚರಿಸೋಣ: ‘ಕೈ’ಅಭ್ಯರ್ಥಿ ಮನವಿ

ಮಂಗಳೂರು: ಚುನಾವಣೆಯ ಹಬ್ಬವನ್ನು ನಾವು ಪ್ರೀತಿಯಿಂದ ಆಚರಿಸೋಣ ಎಂದು ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ ವಿಚಾರಕ್ಕೆ ಪ್ರ

26 Apr 2024 12:09 pm
ಕರ್ನಾಟಕದಲ್ಲಿ 22.34% ಮತದಾನ –ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಮತದಾನ (Lok Sabha Election) ಬಿರುಸುಗೊಂಡಿದ್ದು, ಬೆಳಗ್ಗೆ 11:30ರ ವೇಳೆಗೆ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ (Dakshina Kannada) 30.98% ದಾಖಲಾದರೆ ಬೆಂಗಳೂರು ಕೇಂದ್ರದಲ್ಲಿ (Bengaluru Centrel) 19.81% ದಾಖಲಾಗಿದೆ.

26 Apr 2024 12:01 pm
ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತೆ: ಪೇಜಾವರ ಶ್ರೀ

ಉಡುಪಿ: ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತಾ ಭಾವ ಉಂಟಾಗಿದೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು (Pejawar Seer) ಹೇಳಿದ್ದಾರೆ. ಉಡುಪಿಯ ನಾರ್ತ್ ಸ್ಕೂಲ್‍ನ ಮತಗಟ್ಟೆ 185ರಲ್ಲಿ ಮತ ಚಲಾಯಿಸಿ, ಬಳಿಕ ಸ

26 Apr 2024 11:25 am
ಮೂಲಭೂತ ಸೌಕರ್ಯ ಕೊರತೆ ಆರೋಪ –ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಚಾಮರಾಜನಗರ: ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ದೂರ ಉಳಿದಿದ್ದಾರೆ. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿ

26 Apr 2024 11:25 am
ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿ

26 Apr 2024 11:14 am
ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್

ಉತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್, ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆ

26 Apr 2024 11:07 am
ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ಇಲ್ಲ –ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ

ನವದೆಹಲಿ: ಇವಿಎಂನಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ಹೇಳಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮುಂದುವರಿದ ದೇಶಗಳಲ್ಲ

26 Apr 2024 10:54 am
ಕೀರ್ತಿ ಸುರೇಶ್ ಸಖತ್ ಹಾಟ್: ಬಾಲಿವುಡ್ ಅಂದ್ರೆ ಸುಮ್ನೆನಾ ಅಂದ ಫ್ಯಾನ್ಸ್

ಮಹಾನಟಿ ಖ್ಯಾತಿಯ ದಕ್ಷಿಣದ ನಟಿ ಕೀರ್ತಿ ಸುರೇಶ್ (Keerthy Suresh) ಬಾಲಿವುಡ್ ಚಿತ್ರರಂಗಕ್ಕೆ ಹಾರಿದ್ದ ವಿಷಯ ಪಬ್ಲಿಕ್ ಟಿವಿ ಡಿಜಿಟಲ್ ನಲ್ಲೇ ಓದಿದ್ದೀರಿ. ಆ ಸಿನಿಮಾದ ಶೂಟಿಂಗ್ ನಲ್ಲೂ ಭಾಗಿಯಾಗಿದ್ದಾರೆ. ಶೂಟಿಂಗ್ ಸೆಟ್ ನಲ್ಲಿ ಈ ಸಿನ

26 Apr 2024 10:43 am
Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರ ನಗರದ ಮತ

26 Apr 2024 10:42 am
ಕಡ್ಡಾಯ ಮತದಾನ ಕಾನೂನು ತರಬೇಕು: ಸಿದ್ದಗಂಗಾ ಶ್ರೀ ಆಗ್ರಹ

ತುಮಕೂರು: ಕಡ್ಡಾಯ ಮತದಾನ ಕಾನೂನು ಜಾರಿಗೆ ತರದೇ ಇರೋದು ಈ ದೇಶದ ದುರಂತ. ಪ್ರತಿಶತ 100 ಮತದಾನ ಆಗಬೇಕಾದರೆ ಕಡ್ಡಾಯ ಮತದಾನ ಕಾನೂನು ತರಬೇಕು ಎಂದು ಸಿದ್ದಗಂಗಾ ಶ್ರೀಗಳು (Siddaganga Shri) ಆಗ್ರಹಿಸಿದರು. ಲೋಕಸಭಾ ಚುನಾವಣಾ (Loksabha Elections 2024) ಮತದಾನ

26 Apr 2024 8:28 am
ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

ಬೆಂಗಳೂರು: ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Gir

26 Apr 2024 8:16 am
ಬಾಲಿವುಡ್ ನಟನನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ ಚಾರ್ಲಿ ಡೈರೆಕ್ಟರ್

ಚಾರ್ಲಿ 777 (Charlie 777) ಸಿನಿಮಾದ ನಂತರ ನಿರ್ದೇಶಕ ಕಿರಣ್ ರಾಜ್ (Kiran Raj) ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಚಾರ್ಲಿ ನಂತರ ನಟ ರಕ್ಷಿತ್ ಶೆಟ್ಟಿ ಹಲವಾರು ಪ್ರಾಜೆಕ್ಟ್ ಗಳಲ್ಲಿ ತಮ್ಮನ್ನು

26 Apr 2024 8:00 am
ಡಾರ್ಲಿಂಗ್ ಕೃಷ್ಣಗೆ 2ನೇ ಬಾರಿ ನಾಯಕಿಯಾದ ಅಮೃತಾ ಅಯ್ಯಂಗಾರ್

ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಅಮೃತಾ ಅಯ್ಯಂಗಾರ್ (Amrutha iyengar). ಈ ನಟನ ಜೊತೆ ಎರಡನೇ ಬಾರಿ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೊಂದು ವಿಶೇಷ ಪಾತ್ರವಾಗಿದ್ದು, ಚಿತ್ರದುದ್ದಕ್ಕೂ

26 Apr 2024 7:45 am
ಬೆಂಗಳೂರಿನಲ್ಲಿ ಬೆಳಗ್ಗೆಯೇ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕದಲ್ಲಿ ಮತದಾನ (Election) ಆರಂಭವಾಗಿದ್ದು ಬೆಂಗಳೂರಿನಲ್ಲಿ (Bengaluru) ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಮತದಾನ ಆರಂಭವಾಗುವ ಮೊದಲೇ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು 7 ಗಂಟೆಯ ನಂತರ ಮತದಾನ

26 Apr 2024 7:32 am
ದುನಿಯಾ ವಿಜಯ್ ನಟನೆಯ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ

ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ, ದುನಿಯಾ ವಿಜಯ್ ನಾಯಕನಾಗಿ ನಟಿಸಲಿರುವ ಹೊಸ ಚಿತ್ರಕ್ಕೆ ರಾಜ್ ಬಿ ಶೆಟ್ರಿ (Raj B Shetty) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪ

25 Apr 2024 3:43 pm
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋತು ಜೀವನದಲ್ಲಿ ಗೆದ್ದವರು!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ (Uttara Kannada Loksabha Constituency) ತನ್ನದೇ ಆದ ಮಹತ್ವ ಹೊಂದಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಯಿಂದ ಹಿಡಿದು ದೊಡ್ಡ ದೊಡ್ಡ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು ಸ್ಪರ್ಧಿಸಿ ಗೆದ್ದು ಸೋತವರಿದ

25 Apr 2024 3:39 pm
ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

ಬೆಂಗಳೂರು: ಮೂವರು ಯುವಕರು ರೈಲಿಗೆ (Train) ಸಿಲುಕಿ ಸಾವಿಗೀಡಾದ ದಾರುಣ ಘಟನೆ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಎಂದು ತಿಳಿದು ಬಂದಿದೆ. ಇಂದು ಬ

25 Apr 2024 3:30 pm
ಕೊನೆಗೂ ಮದುವೆಯಾಗುವ ಹುಡುಗನ ಫೋಟೋ ರಿವೀಲ್ ಮಾಡಿದ ಮಾನ್ವಿತಾ

ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರುಣ್ ಕುಮಾರ್ (Arun Kumar) ಜೊತೆ ‘ಟಗರು’ ನಟಿ ಮದುವೆಗೆ ರೆಡಿಯಾಗಿದ್ದಾರೆ. ಹಾಗಾದ್ರೆ ಹುಡುಗ ಯಾರ

25 Apr 2024 3:08 pm
ಮುಸ್ಲಿಮರ 4% ಮೀಸಲಾತಿ ಮುಂದುವರಿಸೋದಾಗಿ ಬಿಜೆಪಿ ಸುಪ್ರೀಂಗೆ ಹೇಳಿತ್ತು: ಸಿದ್ದರಾಮಯ್ಯ ತಿರುಗೇಟು

ಬೀದರ್‌: ಮುಸ್ಲಿಮರಿಗೆ(Muslims) ನೀಡಲಾಗಿರುವ 4%ರಷ್ಟು ಮೀಸಲಾತಿಯನ್ನು (Reservation) ಮುಂದುವರೆಸುತ್ತೇವೆ ಎಂದು ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದ

25 Apr 2024 2:51 pm
ಡಾ.ರಾಜ್ ಹುಟ್ಟು ಹಬ್ಬದ ದಿನದಂದು ಶೂಟಿಂಗ್ ಮುಗಿಸಿದ ‘ದ ಜಡ್ಜ್ ಮೆಂಟ್’ ಟೀಮ್

ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಚಿತ್ರೀಕರಣ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋ

25 Apr 2024 10:36 am
ಹಾಡು ನಿಲ್ಲಿಸಿದ ರಂಗನಾಯಕ –ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ (Badgu Thittu Yakshagana) ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ (Subrahmanya Dhareshwara) ಅಲ್ಪಕಾಲದ ಅಸೌಖ್ಯದಿಂದ ನ

25 Apr 2024 8:59 am
ಬರದಿಂದ ತರಕಾರಿ ದರ ಏರಿಕೆ –ಕ್ಯಾರೆಟ್ ಸೆಂಚುರಿ, ಬೀನ್ಸ್ ಡಬಲ್ ಸೆಂಚುರಿ

ಬೆಂಗಳೂರು: ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೆಲ ತರಕಾರಿಗಳ ದರ (Vegetable Price Hike) ಗಗನಕ್ಕೇರಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಸೆಂಚು

25 Apr 2024 8:28 am
ದಿನ ಭವಿಷ್ಯ 25-04-2024

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪ್ರಥಮ / ದ್ವಿತೀಯ, ಗುರುವಾರ, ವಿಶಾಖ ನಕ್ಷತ್ರ. ರಾಹುಕಾಲ – 01:55 ರಿಂದ 03:29 ಗುಳಿಕಕಾಲ – 09:13 ರಿಂದ 10:47 ಯಮಗಂಡಕಾಲ – 06:06 ರಿಂದ 07:39 ಮೇಷ: ಉದ್ಯೋಗದಲ್ಲಿ ಒತ್ತಡ, ತ

25 Apr 2024 6:00 am
ತನ್ನ ಮಾರ್ಕ್ಸ್‌ ನೋಡಿ ಮೂರ್ಛೆ ಬಿದ್ದ 10ನೇ ತರಗತಿ ವಿದ್ಯಾರ್ಥಿ- ಐಸಿಯುಗೆ ದಾಖಲು

ಲಕ್ನೋ: ಉತ್ತರ ಪ್ರದೇಶದ ಮೀರತ್‌ನಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ತನ್ನ 10 ನೇ ತರಗತಿಯ ಫಲಿತಾಂಶವನ್ನು ನೋಡಿ ಕುಸಿದು ಬಿದ್ದ ಪ್ರಸಂಗವೊಂದು ನಡೆದಿದೆ. ಮೀರತ್‌ನ ಮೋದಿಪುರಂನ ಮಹರ್ಷಿ ದಯಾನಂದ ಇಂಟರ್ ಕಾಲೇಜಿನ ವಿದ್ಯಾರ್ಥಿ ಅ

24 Apr 2024 7:22 pm
ಮೇ 1ಕ್ಕೆ ‘ಪುಷ್ಪ 2’ಲಿರಿಕಲ್ ವಿಡಿಯೋ ರಿಲೀಸ್

ಪುಷ್ಪ 2 ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಕ್ಕೆ ಬರುತ್ತಿದ್ದಂತೆಯೇ ಸಿನಿಮಾ ತಲುಪಿಸಲು ನಾನಾ ರೀತಿಯ ಸಿದ್ದತೆಗಳನ್ನು ಮಾಡುತ್ತಿದೆ ಚಿತ್ರತಂಡ. ಈಗಾಗಲೇ ಫಸ್ಟ್ ಲುಕ್, ಟೀಸರ್ ರಿಲೀಸ್ ಮಾಡಿರುವ ನಿರ್ದೇಶಕರು, ಈಗ ಮೇ 1 ರಂದು ಚಿತ

24 Apr 2024 7:06 pm
ಮಗಳು ಹಿರೋಯಿನ್, ಅಪ್ಪ ವಿಲನ್: ಇದು ‘ಕಿಂಗ್’ ಖಾನ್ ಸ್ಟೋರಿ

ಅಪ್ಪ-ಮಗಳನ್ನು ಒಂದೇ ಬಾರಿ ಸ್ಕ್ರೀನ್ ಮೇಲೆ ನೋಡುವ ಸೌಭಾಗ್ಯ ಸಿಕ್ಕಿದೆ ಶಾರುಖ್ (Shah Rukh Khan) ಅಭಿಮಾನಿಗಳಿಗೆ. ಬಾಲಿವುಡ್ ನಟ ಶಾರುಖ್ ಮತ್ತು ಪುತ್ರಿ ಸುಹಾನಾ ಖಾನ್ (Suhana Khan) ಒಂದೇ ಚಿತ್ರದಲ್ಲಿ ನಟಿಸುತ್ತಿದ್ದು, ಮಗಳು ಆ ಚಿತ್ರಕ್ಕೆ

24 Apr 2024 6:50 pm
‘ಗೌರಿ’ಸಿನಿಮಾದ ಪ್ರೀ ಟೀಸರ್ ರಿಲೀಸ್ ಮಾಡಿದ ಅನಿಲ್ ಕುಂಬ್ಳೆ

ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಗೌರಿ’. ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿ

24 Apr 2024 6:32 pm
ಊರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಆಸ್ತಿ ದಾನ ಮಾಡಿದ್ದೇನೆ, ಇಂಥಾ ಕೆಲಸ ಕುಮಾರಸ್ವಾಮಿ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

ರಾಮನಗರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ. ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ವಂತ ಜಮೀನನ್ನ ದಾನ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನ

24 Apr 2024 6:25 pm
ತಮ್ಮ ಸೋಲಿನ ಕಹಿ ನೆನಪು ಮತ್ತೆ ಬಿಚ್ಚಿಟ್ಟ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಯ (Lokasabha Elections 2024) ಬಹಿರಂಗ ಪ್ರಚಾರಕ್ಕೆ ಇಂದು ತೆರೆಬಿದ್ದಿದೆ. ಇದಕ್ಕೂ ಮುನ್ನ ಅಫ್ಜಲಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಈ ಹಿಂದೆ ಆಗ

24 Apr 2024 6:22 pm
ಅಣ್ಣಾವ್ರ ಹಾಡಿಗೆ ಧನ್ಯಾ ಜೊತೆ ಕಿಶನ್ ಡ್ಯುಯೇಟ್

ಸ್ಯಾಂಡಲ್‌ವುಡ್ ನಟಿ ಧನ್ಯಾ ರಾಮ್‌ಕುಮಾರ್ (Dhanya Ramkumar) ಜೊತೆ ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಕಿಶನ್ (Kishen Bilagali) ಡ್ಯುಯೇಟ್ ಹಾಡಿದ್ದಾರೆ. ನಿನ್ನದೇ ನೆನಪು ದಿನವೂ ಮನದಲ್ಲಿ ಎಂದು ಅಣ್ಣಾವ್ರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಡಾ.ರಾಜ್

24 Apr 2024 6:02 pm
ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ರ‍್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದರು. ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣದ ರಾಜಶ್ರೀ ಪಾಟೀಲ್ ಪರ ಪ

24 Apr 2024 4:51 pm
ನಾನು ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ: ಖರ್ಗೆ ಭಾವನಾತ್ಮಕ ಮಾತು

ಕಲಬುರಗಿ: ಲೋಕಸಭಾ ಚುನಾವಣೆಯ (Loksabha Elections 2024) ಹಿನ್ನೆಲೆಯಲ್ಲಿ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಅಫ್ಜಜಲ್‍ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ

24 Apr 2024 4:38 pm
‘ರಾಮಾಯಣ’ ಸಿನಿಮಾ ಕುರಿತಂತೆ ಯಶ್ ಫಸ್ಟ್ ರಿಯ್ಯಾಕ್ಷನ್

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಕುರಿತಂತೆ ಸಾಕಷ್ಟು ಸುದ್ದಿ ಆಗುತ್ತಿದ್ದರೂ, ಯಶ್ ಮಾತ್ರ ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪತ್ರಿಕೆಯೊಂದರ ಜೊತೆ ಮಾತನಾ

24 Apr 2024 4:37 pm
‘ಮಂಜುಮಲೈ ಬಾಯ್ಸ್’ನಟನ ಜೊತೆ ಅಪರ್ಣಾ ದಾಸ್ ಮದುವೆ

ಮಾಲಿವುಡ್ ನಟ ದೀಪಕ್ ಪರಂಬೆಲ್ (Deepak Parambol) ಜೊತೆ ‘ಬೀಸ್ಟ್’ (Beast Film) ನಟಿ ಅಪರ್ಣಾ ದಾಸ್ (Aparna Das) ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ಈ ಜೋಡಿ ಸರಳವಾಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗ

24 Apr 2024 4:30 pm
ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

ರಾಯ್‌ಪುರ: ಜೀವಂತ ಇದ್ದಾಗ ಕಾಂಗ್ರೆಸ್‌ (Congress) ಜನರನ್ನು ಲೂಟಿ ಮಾಡಿತ್ತು. ಈಗ ವ್ಯಕ್ತಿ ಮೃತಪಟ್ಟ ಬಳಿಕ ಆತನ ಆಸ್ತಿಯನ್ನು ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಿಡಿಕ

24 Apr 2024 4:24 pm
ವಿಜಯ್ ದೇವರಕೊಂಡ, ಪ್ರಶಾಂತ್ ನೀಲ್ ಭೇಟಿ: ಅಭಿಮಾನಿಗಳ ಅಚ್ಚರಿ

ನಿನ್ನೆಯಷ್ಟೇ ತೆಲುಗು ಚಿತ್ರೋದ್ಯಮದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿತ್ತು. ಅದು ಅಭಿಮಾನಿಗಳ ಗೊಂದಲಕ್ಕೂ ಕಾರಣವಾಗಿತ್ತು. ದಿಢೀರ್ ಅಂತ ವಿಜಯ್ ದೇವರಕೊಂಡ (Vijay Devarakonda) ಅವರನ್ನು ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ಭೇಟಿ

24 Apr 2024 4:18 pm
‘ಮಾರಣಾಯುಧಂ’ ಹೆಸರಿನಿಂದ ರೆಡಿಯಾಗಿದೆ ಮಾಲಾಶ್ರೀ ನಟನೆಯ ಚಿತ್ರ

ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ (Malashree) ಪ್ರಮುಖಪಾತ್ರದಲ್ಲಿ ನಟಿಸಿದ್ದ ‘ಮಾರಕಾಸ್ತ್ರ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ (T

24 Apr 2024 3:52 pm
ತೆಲುಗಿನ ಸಂಗೀತ ನಿರ್ದೇಶಕ ತಮನ್‌ರನ್ನು ಭೇಟಿಯಾದ ಸುದೀಪ್ ಪುತ್ರಿ

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಅವರ ಪುತ್ರಿ ಸಾನ್ವಿ ಸುದ್ದಿಯಲ್ಲಿದ್ದಾರೆ. ತೆಲುಗಿನ ಮ್ಯೂಸಿಕ್ ಡೈರೆಕ್ಟರ್ ತಮನ್‌ರನ್ನು (Music Director Thaman) ಸಾನ್ವಿ ಭೇಟಿಯಾಗಿದ್ದಾರೆ. ನೆಚ್ಚಿನ ಸಂಗೀತ ನಿರ್ದೇಶಕನನ್ನು ಭೇಟಿಯಾದ ಬಗ

24 Apr 2024 3:38 pm
ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

ಲಕ್ನೋ: ಮದುವೆ ಉಡುಗೊರೆಗೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ. ಮೃತನನನು ಚಂದ್ರಪ್ರಕಾಶ್‌ (35) ಎಂದು ಗುರುತಿಸಲಾಗಿದೆ. ಈತನನ್ನು ಪತ್ನಿ ಚಾಬಿ ತನ್

24 Apr 2024 3:13 pm
ಅಣ್ಣಾವ್ರ ಜೊತೆಗಿನ ಒಡನಾಟ ಸ್ಮರಿಸಿದ ಜಗ್ಗೇಶ್

ವರನಟ ಡಾ.ರಾಜ್‌ಕುಮಾರ್ (Rajkumar) ಇಂದು (ಏ.24) 95ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಕುಟುಂಬಸ್ಥರ ಭೇಟಿ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ (Jaggesh) ಕೂಡ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ತಾವು ಆತ್ಮಹತ್ಯೆಗೆ ಪ್ರಯತ್ನಿಸಿದ ಸಂದರ್

24 Apr 2024 3:02 pm
Olympic 2024: ಕ್ರೀಡೆಗಳ ಮಹಾಸಂಗಮಕ್ಕೆ ಕೆಲವೇ ದಿನ ಬಾಕಿ –ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌!

– ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ನೂರಾರು ವಿಶೇಷ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ (Olympics 2024) ಈ ಬಾರಿ ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ (Paris) ನಡೆಯಲಿದೆ. ಮುಂದಿನ ಜುಲೈ 26 ರಂದು ಕ್ರೀಡಾ ಜಾತ್ರೆ ಉದ್ಘಾಟನೆಯಾಗಲಿದ್ದು,

24 Apr 2024 2:55 pm
ಲೋಕಸಭೆ 2024; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಇರುವ ಸವಾಲುಗಳೇನು?

2024 ರ ಲೋಕಸಭಾ ಚುನಾವಣೆಗೆ ಈಗಾಗಲೇ ಮೊದಲ ಹಂತದ ಮತದಾನ ನಡೆದಿದೆ. ಚುನಾವಣೆಯಲ್ಲಿ ಬಹುಮತಕ್ಕಾಗಿ ರಾಷ್ಟ್ರೀಯ ಪಕ್ಷಗಳ ನಾಯಕರು ದೇಶಾದ್ಯಂತ ಸುತ್ತಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಪ್ರಾದೇಶಿಕ ಪಕ್ಷಗಳು ತಮ್ಮ ರಾಜ್ಯ

24 Apr 2024 2:52 pm