ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತ
ಆತ ಶಿವಮೊಗ್ಗ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿ. ಮನೆ ಕಳ್ಳತನ, ದರೋಡೆ ಸೇರಿದಂತೆ ಹತ್ತು ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ. ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ಮೆಂಟಲ್
IPL 2024: ಫ್ರೇಸರ್-ಮೆಕ್ಗುರ್ಕ್ ಕೇವಲ 27 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಐದು ಇನ್ನಿಂಗ್ಸ್ಗಳಲ್ಲಿ ಮೂರನೇ ಐಪಿಎಲ್ ಅರ್ಧಶತಕವನ್ನು ದಾಖಲಿಸಿದರು. ಅಲ್ಲದೆ ಮೊದಲ ಆರು ಓವರ್ಗಳಲ್ಲಿ ಕೇವಲ 24 ಎಸೆತಗಳಲ್ಲಿ 78 ರನ್ ಬಾರಿಸಿದ ಫ್ರೇಸರ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುವ ಸಾಧ್ಯತೆಯೊಂದಿಗೆ ಶಾಖ-ಸಂಬಂಧಿತ ಕಾಯಿಲೆಗಳನ್
ಲಕ್ಷ್ಮಣ್ ಸುದ್ದಿಗೋಷ್ಟಿ ನಡೆಸುವಾಗ ಪ್ರತಾಪ ಸಿಂಹರನ್ನು ನೆನಯದಿದ್ದರೆ ಅದು ಅಪೂರ್ಣ ಅನಿಸಿಕೊಳ್ಳುತ್ತದೆ. ಇವತ್ತು ಸಹ ಹಾಲಿ ಸಂಸದರನ್ನು ನೆನಪಿಸಿಕೊಂಡ ಲಕ್ಷ್ಮಣ್, ಕಳೆದ 20-25 ದಿನಗಳಿಂದ ಅವರ ಪತ್ತೆಯಿಲ್ಲ, ಎಲ್ಲಿದ್ದಾರೋ ಗೊ
ನೆಲಮಂಗಲದ ರಾಯನ್ ನಗರದ ಮಹಿಳೆ ಲಾವಣ್ಯ ಎಂಬುವವರು ಫೇಸ್ ಬುಕ್ನಲ್ಲಿ ಹಳೇ ಕಾಯಿನ್(coin) ಕೊಟ್ಟರೆ, ಕೋಟ್ಯಾಂತರ ರೂ. ಹಣ ನೀಡುವುದಾಗಿ ಬಂದ ಜಾಹೀರಾತು ನಂಬಿ ಆರೋಪಿಗಳ ಅಕೌಂಟ್ಗೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ. ಹಣ ಹಾಕಿ ಮೋಸ(fraud) ಹ
ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ
ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್
ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡಲು ಆಗಮಿಸಿದ್ದ ಜಮೀರ್ ಅವರು ಹಿಂದಿ ಹೈ ಹಮ್ ಹಿಂದೂಸ್ತಾನ್ ಹಮಾರಾ, ದೇಶ ಹಮಾರಾ ಅಂತ ಹೇಳುತ್ತಾ ಅವೇಶಭರಿತರಾಗಿ ಪೋಡಿಯಂ ಅನ್ನು ಜೋರಾಗಿ ಗುದ್ದಿದರು, ಅವರ ಏಟಿನ ರಭಸಕ್ಕೆ ಗಾಜು ಒಡೆದುಹೋಗ
ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧ
ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಕಡಿಮೆ ಬಿಡುಗಡೆ ಮಾಡಿದ್ದು, ಈ ಹಿನ್ನಲೆ ನಾಳೆ(ಏ.28) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್(Congress) ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯೂ ಇದೆ. ಏಪ್ರಿಲ್ 28 ರಿಂದ ಮೇ 04ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇ
ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವ
ಬೆಳ್ಳುಳ್ಳಿ ನಮ್ಮ ಜೀರ್ಣಶಕ್ತಿ ಸುಧಾರಿಸಲು, ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ಔಷಧೀಯ ಉಪಯೋಗಗಳನ್ನು ಕೂಡ ಹೊಂದಿದೆ. ಆದರೆ, ಬೆಳ್ಳುಳ್ಳಿ ಸಿಪ್ಪೆ ಕೂಡ ಬೆಳ್ಳುಳ್ಳಿಯಂತೆಯೇ ಆರೋಗ್ಯ ಪ
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರದ ಬರ ಪರಿಹಾರ ಹಣ ಲೂಟಿ ಹೊಡೆಯಲು ನಾವು ಬಿಡಲ್ಲ. ಅನುದಾನ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ಮಾಸ ಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ ಮಾಸಭವಿಷ್ಯ ಹೇಗಿದೆ ಎಂಬ
ಊಟವಾದ ನಂತರ ತೂಕಡಿಕೆ ಸಾಮಾನ್ಯ. ಮಧ್ಯಾಹ್ನ ಹೊಟ್ಟೆ ತುಂಬಿದ ನಂತರ ನಿದ್ರೆ ಬಂದಂತಾಗಿ, ಕೆಲಸದಲ್ಲಿ ಆಸಕ್ತಿಯೇ ಇರುವುದಿಲ್ಲ. ಆಫೀಸಿಗೆ ಹೋಗುವವರಿಗೆ ಇದರಿಂದ ಬಹಳ ಸಮಸ್ಯೆ, ಕಿರಿಕಿರಿ ಉಂಟಾಗುತ್ತದೆ. ನಿಮಗೂ ಊಟವಾದ ನಂತರ ನಿದ್
ಲೋಕಸಭಾ ಕಣ ರಂಗೇರಿದ್ದು, ನಿನ್ನೆ(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಇನ್ನುಳಿದ 14 ಕಡೆಗಳಲ್ಲಿ ಮಾ.7 ರಂದು ನಡೆಯಲಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇದೀಗ ಉತ್ತರ ಕನ್ನಡ ಲೋ
ಚಿನ್ನ ಈಗ ತುಂಬಾ ದುಬಾರಿಯಾಗಿರುವುದರಿಂದ, ಎಲ್ಲರಿಗೂ ಖರೀದಿಸಲು ಸಾಧ್ಯವಾಗುವುದಿಲ್ಲ ಹಾಗಂತ ಅಂತವರು ನಿರಾಶೆಗೊಳ್ಳುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ, ಇತರ ಕೆಲವು ಮಂಗಳಕರ ವಸ್ತುಗ
Tata AIG standalone Own Damage Car Insurance policy: ಟಾಟಾ AIG ಯ ಸ್ಟ್ಯಾಂಡ್ ಅಲೋನ್ ಓನ್ ಡ್ಯಾಮೇಜ್ ಪಾಲಿಸಿ ಎಂದರೆ ಯಾವುದು? ಅದನ್ನು ಪಡೆಯುವುದು ಯಾಕೆ ಮುಖ್ಯ? ಅದರ ವ್ಯಾಪ್ತಿಗೆ ಬರುವುದು ಯಾವುದು? ವ್ಯಾಪ್ತಿಯಲ್ಲಿ ಇಲ್ಲದವು ಯಾವುವು, ಈ ಬಗ್ಗೆ ಮಾಹಿತಿ ಇಲ್
ಶಿವಾನಂದ ಪಾಟೀಲರು ಜಮಖಂಡಿ, ತೇರದಾಳ ಮತ್ತು ಹುನುಗುಂದದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ವೋಟು ಬೀಳುವ ಬಗ್ಗೆ ಭೀತಿ ವ್ಯಕ್ತಪಡಿಸಿದ್ದಾರೆ ಆದರೆ ಅವರು ಹೆದರುವ ಕಾರಣವಿಲ್ಲ ಎಂದು ಹೇಳಿದ ಸವದಿ, ವಿಜಯಾನಂದ ಕಾಶಪ್ಪನವರ್ ಕಡೆ
ಕ್ಯಾನ್ಸರ್ ಇತ್ತೀಚೆಗೆ ಬಹಳಷ್ಟು ಜನರನ್ನು ಕಾಡುತ್ತಿರುವ, ಬಲಿ ಪಡೆಯುತ್ತಿರುವ ರೋಗವಾಗಿದೆ. ಬಾಯಿಯ ಕ್ಯಾನ್ಸರ್ ಎಲ್ಲ ವಯೋಮಾನದವರನ್ನೂ ಕಾಡುತ್ತಿದೆ. ಇತರ ಕೆಲವು ರೀತಿಯ ಕ್ಯಾನ್ಸರ್ಗಳಿಗಿಂತ ಬಾಯಿ ಕ್ಯಾನ್ಸರ್ ಗಂಭೀರವಾದ
ನೀವು ಟ್ರಾಫಿಕ್ ನಡುವೆ ಸಿಲುಕಿ ಕಾದು ಕಾದು ಮುಖ ಸಪ್ಪಗಾಗಿರುವಾಗ ಆಟೋಗಳ ಹಿಂದೆ ಬರೆದಿರುವ ಸಾಲುಗಳು ನಿಮ್ಮ ಮುಖದಲ್ಲಿ ನಗು ಮೂಡಿಸಿರುವ ಅದೆಷ್ಟೋ ನೆನಪುಗಳು ನಿಮ್ಮೊಂದಿರಬಹುದು. ಇದೀಗ ಇಂತದ್ದೇ ಒಂದು ಸಾಲು ಸಾಮಾಜಿಕ ಜಾಲ
ಯಾದಗಿರಿಯ ಶಹಾಪುರನಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕರ ಪರವಾಗಿ ಬೃಹತ್ ರೋಡ್ ಶೋ ಬಳಿಕ ಕಲಬುರಗಿಯಲ್ಲಿ ಪ್ರಚೋದನಾತ್ಮಕ ಹೇಳಿಕೆ ಕುರಿತು ಕೇಸ್ ದಾಖಲು ವಿಚಾರವಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,
ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನ
iPhone maker Apple: ಉದ್ಯೋಗಕಾಂಕ್ಷಿ ಭಾರತೀಯ ಯುವ ಜನತೆಗೆ ಅಮೆರಿಕದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಸಿಹಿ ಸುದ್ದಿ ನೀಡಿದೆ. ಕಂಪನಿಯು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ವ್ಯವಹಾರ ನಡೆಸಲು ಸಿದ್ಧತೆ ನಡೆಸಿದೆ. ಮುಂದಿನ ಮೂರು ವರ
ಸೋಷಿಯಲ್ ಮೀಡಿಯಾದಲ್ಲಿ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಮುದ್ದಾದ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಸದ್ಯ ಅಂತಹದ್ದೇ ವಿಡಿಯೋ ಇದೀಗ ವೈರಲ್ ಆಗಿದ್ದು, ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿನ ರಿದ್ದ
ಮೇ 1ಕ್ಕೆ ವಿವಾಹ ನಡೆಯಲಿದೆ. ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್ಮೆಂಟ್ ಏಪ್ರಿಲ್ 30
HPV Vaccine: ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ತನಗೆ ಗರ್ಭಕಂಠದ ಕ್ಯಾನ್ಸರ್ ಉಂಟಾಗಿ ಸಾವನ್ನಪ್ಪಿರುವುದಾಗಿ ಬಾಲಿವುಡ್ ನಟಿ ಪೂನಂ ಪಾಂಡೆ ತನ್ನ ಮ್ಯಾನೇಜರ್ ಮೂಲಕ ಎಲ್ಲೆಡೆ ಪ್ರಚಾರ ಮಾಡಿದ್ದರು. ಈ ಘಟನೆಯಾದ ಬಳಿಕ ಗರ್
ಕುಡಿದ ಅಮಲಿನಲ್ಲಿ ಪತ್ನಿಯನ್ನ ಮುಗಿಸಿದ್ದ. ಬಳಿಕ ಮನೆಯಲ್ಲಿಯೇ ಹಗ್ಗ ಬಿಗಿದು ಆತ್ಮಹತ್ಯೆ ಕಥೆ ಕಟ್ಟಿದ್ದ. ನಂತರ ಅವಳ ಮೈ ಮೇಲಿದ್ದ ಚಿನ್ನಾಭರಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಗ ಎದುರಿಗೆ ಬಂದ್ದಿದ್ದಾನೆ. ಕೋಪದಲ್ಲಿ
ಸೊಳ್ಳೆಗಳು ನೋಡಲು ಚಿಕ್ಕದಾದರೂ ಅವುಗಳು ನೀಡುವ ಕಾಟ ಅಷ್ಟಿಷ್ಟಲ್ಲ. ಈ ಕೀಟಗಳು ನಿಂತ ನೀರಿನಲ್ಲಿ ಬೆಳೆಯುತ್ತವೆ. ಹೀಗಾಗಿ, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ಈ 5 ನೈಸರ್ಗಿಕ ವಿಧಾನದಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಸಿಇಟಿ ಪರೀಕ್ಷೆ ಗೊಂ
ಡಾ ಮಂಜುನಾಥ್ ಅವರನ್ನು ಸ್ಪರ್ಧೆಗಿಳಿಸಿದ್ದಕ್ಕೆ ಬಹಳ ಸಂತೋಷ, ಕುಮಾರಸ್ವಾಮಿ ಏನಾದರೂ ಮಾತಾಡೋದಿದ್ದರೆ ಬೇಗ ಮಾತಾಡಲಿ, ತಡಮಾಡುವುದು ಬೇಡ, ಅವರೀಗ ಫ್ರೀ ಆಗಿರುವುದರಿಂದ ಕೇವಲ ಇದೊಂದೇ ವಿಚಾರ ಅಲ್ಲ, ಎಲ್ಲ ವಿಚಾರಗಳ ಬಗ್ಗೆ ಮಾತ
Delhi Capitals Vs Mumbai Indians Live Score in Kannada: ಇಂದು ಐಪಿಎಲ್ 2024ರ 43ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಮೈದಾನ ಆತಿಥ್ಯವಹಿಸುತ್ತಿದೆ.
ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಸಿಇಟಿ ಪರೀಕ್ಷೆಗಳು ಮುಕ್ತಾಯವಾಗಿದ್ದು, ಉನ್ನತ ಶಿಕ್ಷಣವನ್ನು ಯಾವ ಕಾಲೇಜಿನಲ್ಲಿ ಮುಂದುವರೆಸಬೇಕು? ವಿದ್ಯಾಭ್ಯಾಸಕ್ಕೆ ಯಾವ ಕಾಲೇಜು ಸೂಕ್ತ? ಕಲಬುರಗಿ ಅಥವಾ ಸುತ್ತಮುತ್ತ ಯಾವ ಕಾಲೇಜು ಚ
ರಾಜ್ಯದಾದ್ಯಂತ ಭೀಕರ ಬರಗಾಲ ಸಂಭವಿಸಿದೆ. ಎಲ್ಲಿ ನೋಡಿದರೂ ನೀರಿಲ್ಲ ಎಂಬ ಗೋಳು ಕೇಳಿ ಬರುತ್ತಿದೆ. ಸುಮಾರು ಕಡೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಈ ಮಧ್ಯೆ ಗದಗ ಜಿಲ್ಲೆಯ ಈ ಗ್ರಾಮದಲ್ಲಿ ಜಲರಾಶಿ ಸಮೃದ್ಧವಾಗಿದೆ! ರ
ಪಾನ್ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾ
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದೀಗ ಕೇಂದ್ರ
ಇತ್ತೀಚೆಗೆ ಚಂದ್ರು ಅವರು ತಮ್ಮ ನಿರ್ಮಾಣದ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾ ಘೋಷಿಸಿದ್ದರು. ಇದರಲ್ಲಿ ‘ಫಾದರ್’ ಕೂಡ ಒಂದು. ಬೆಂಗಳೂರಿನ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಇದಕ್ಕೆ ಶಿವಣ್ಣ ಆಗಮಿಸಿ ಸಾಥ್ ಕ
ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮ ಅವರು; ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಾರಿಯಲ್ಲಿರುವ ಶೀತಲ ಸಮರದಿಂದ ಕರ್ನಾಟಕ ಸರ್ಕಾರ ಪತನಗೊಳ್ಳಲಿದೆ ಅಂತ ಹೇಳಿರುವುದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಾ
IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 9 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ RCB ತಂಡ ಭಾನುವಾರ (
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋ
ಉತ್ತರ ಕರ್ನಾಟಕದ 14 ಲೋಕಸಭ ಕ್ಷೇತ್ರಗಳಿಗೆ ಮೇ 7 ರಂದು ರಾಜ್ಯದ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸಂಬಂಧ ಪ್ರಚಾರ ಜೋರಾಗಿಯೇ ನಡೆಯುತ್ತಿದ್ದು, ಬೆಳಗಾವಿ ಅಖಾಡಕ್ಕೆ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಧುಮ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್
IPL 2024: ಐಪಿಎಲ್ 2024 ರ 42ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 261 ರನ್ ಕಲೆಹಾಕಿತು. ಈ ಗುರಿಯನ್ನು 18.4 ಎಸೆತಗಳಲ್ಲಿ ಚೇಸ್ ಮಾಡು
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಪಂಜಾಬ್ ಕಿಂಗ್ಸ್ ಹೊಸ ಇತಿಹಾಸ ನಿರ್ಮಿಸಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 262 ರನ್ಗಳನ್ನು ಚೇಸ್ ಮಾಡುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳನ್ನು ಬೆನ್ನತ್
ಶಾರುಖ್ ಖಾನ್ ಹಾಗೂ ಗೌರಿ ಖಾನ್ 2001ರಲ್ಲಿ ಈ ಮನೆ ಖರೀದಿ ಮಾಡಿದ್ದರು. ಸಾಕಷ್ಟು ಸಾಲ ಮಾಡಿ ಈ ಮನೆಯನ್ನು ಅವರು ಕೊಂಡುಕೊಂಡಿದ್ದರು. ಈ ಮನೆ ಈಗ ಸುಮಾರು 200 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತಿದೆ.
2024 ಏಪ್ರಿಲ್ 27ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ
Tejasvi Surya: ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣ ಟ್ವಿಟ್ಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖ
West Bengal Govt Moves to SC against CBI probe in Sandeshkhali case: ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಲೈಂಗಿಕ ಹಲ್ಲೆ, ಭೂ ಅಕ್ರಮ ಆಗಿದೆ ಎನ್ನುವ ಆರೋಪದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ವಹಿಸಿದ ಕಲ್ಕತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಂಗಾಳ ಸರ್ಕಾರ ಸರ
ನಗರ ಪ್ರದೇಶಗಳ ಸಾಫ್ಟ್ವೇರ್ ಕಂಪನಿಗಳಲ್ಲಿ ಆರಂಕಿ ಸಂಬಳ ಪಡೆಯುವ ಜನ ಮತದಾನ ಮಾಡದೆ ವೀಕೆಂಡ್ ಅಂತ ರೆಸಾರ್ಟ್, ಪಿಕ್ನಿಕ್, ಸಿನಿಮಾ, ಮಾಲ್ ಅಂತ ಸುತ್ತುತ್ತಾರೆ, ಆದರೆ ಸರ್ಕಾರ ರಚನೆಯಾದ ಮೇಲೆ ಟೀಕಿಸುವುದನ್ನು ಬಿಡಲಾರರು. ಪ್ರಜಾ
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳುವುದು ಬಹಳ ಅಗತ್ಯ. ದೇಹದ ತೇವಾಂಶ ಕಾಪಾಡಿಕೊಳ್ಳುವುದರ ಜೊತೆಗೆ ಇತರೆ ಆರೋಗ್ಯ ಪ್ರಯೋಜನಗಳಿಗೂ ಸೌತೆಕಾಯಿ ಸಹಕಾರಿಯಾಗಿದೆ. ಸೌತೆಕಾಯಿಗಳನ್ನು ಅನೇಕ ಭಕ್ಷ್ಯಗಳು ಮತ
ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ರಾಜ್ಯದಲ್ಲಿ ಇಂದು(ಏ.26) ಮೊದಲ ಹಂತದಲ್ಲಿ ಮತದಾನ ಕೂಡ ನಡೆಯುತ್ತಿದೆ. ಇನ್ನು ರಾಜ್ಯದ ವಿವಿಧೆಡೆಯಲ್ಲಿ ಮದುವೆ ಮಂಟಪದಿಂದ ನವದಂಪತಿಗಳು ನೇರವಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮತದ
ಈ ಚಿತ್ರವನ್ನು ನೋಡಿದಾಗ ಮರದ ದಿಮ್ಮಿಗಳ ರಾಶಿಯನ್ನು ಕಾಣಬಹುದು. ಆದರೆ ಈ ಕಟ್ಟಿಗೆಗಳ ನಡುವೆ ಬೆಕ್ಕೊಂದು ಆರಾಮಾಗಿ ನಿದ್ರಿಸುತ್ತಿದೆ. ಆದರೆ ನೀವು ಬೆಕ್ಕು ಇರುವ ಜಾಗವನ್ನು ಪತ್ತೆ ಹಚ್ಚಬೇಕಿದೆ. ನಿಮಗೆ ಬೆಕ್ಕು ಎಲ್ಲಿಗೆ ಎಂದ
2024 ಏಪ್ರಿಲ್ 27ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದ
ಭಾರತದಲ್ಲಿ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಮಾರಾಟ ವಿಭಾಗವು ತೀವ್ರವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಈ ವಿಭಾಗದಲ್ಲಿ ಕಿಯಾ ಸೊನೆಟ್ ಹೊಸ ಮೈಲಿಗಲ್ಲು ಸಾಧಿಸಿದೆ.
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು (ಏ.26) ಮತದಾನ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಮತದಾನ ಮಾಡಿದ್ದಾರೆ. ಎಲ್ಲರೂ ಮತದಾನ ಮಾಡಬೇಕು ಎಂದು ಸೆಲೆಬ್ರಿಟಿಗಳು ಪ್ರೇರೇಪಿಸಿದ್ದಾರೆ. ಬೆಂಗಳೂರಿ
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಮಾಡುವ ವಿಚಾರಕ್ಕೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಟೆಯಾಗಿದೆ. ಮೂಲ ಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಸಹ ಕೆಲ ಗ್ರ
ತುಮಕೂರಿನ ಪಿಡ್ಬ್ಲೂಡಿ ಕ್ವಾರ್ಟರ್ಸ್ ಮತ ಕೇಂದ್ರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಕಣ್ಣು ಕಾಣದ ವೃದ್ದ ಮತದಾರ ಓರ್ವರಿಗೆ ಮತ ಹಾಕಲು ಸಹಾಯ ಮಾಡಿದ ಕಾಂಗ್ರೆಸ್ ಮುಖಂಡನ ಎರಡೂ ಕೈಯ ತೋರು ಬೆರಳಿಗೆ ಚುನಾವಣಾ ಸಿಬ್ಬಂದಿ ಶಾಹಿ
ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ಇಂದು(ಏ.26) ನಡೆಯುತ್ತಿದೆ. ಈ ಮಧ್ಯೆ ತುಮಕೂರಿನಲ್ಲಿ ಮತದಾನದ ಬಳಿಕ ದಿಢೀರನೆ ಕುಸಿದು ಬಿದ್ದು ಮತದಾರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತ್ತ ಮಂಡ್ಯ ಜಿಲ್ಲೆಯ ಮದ್ದ
IPL 2024 Rajat Patidar: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿದರು. ಇದರೊಂದಿಗೆ ಕಳೆದ 11 ವರ್ಷಗಳಲ್ಲಿ ತಂಡದ ಯಾವುದೇ ಬ್ಯಾಟ್ಸ್ಮನ್ ಮಾಡದಂತಹ
ಅವರಿಗೇನಾದರೂ ರಾಜಕಾರಣಕ್ಕೆ ಬರುವ ಯೋಚನೆಯಿದೆಯೇ? ಖಂಡಿತ ಇಲ್ಲ ಎಂದ ಐಶ್ವರ್ಯ, ತಾನು ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಅದರಲ್ಲೇ ಐಕಾನ್ ಅನಿಸಿಕೊಂಡು ಸಾಧನೆ ಮಾಡುವ ಗುರಿಯಿಟ್ಟುಕೊಂಡಿದ್ದೇನೆ, ಸರ್ಕಾರದ ಶೈಕ್ಷ
ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರ
ಭಾರತದಲ್ಲಿ ಗೃಹಸಾಲ ಹೆಚ್ಚು ಪಡೆಯುತ್ತಿದ್ದಾರೆ. ಆದರೆ ಇದನ್ನು ಮನೆ ನಿರ್ಮಾಣಕ್ಕೆ ಬಳಸಿಕೊಳ್ಳುತ್ತಿಲ್ಲ. ಇದರಿಂದ ಬ್ಯಾಂಕುಗಳಿಗೆ ಹೊರೆಯಾಗುತ್ತಿದೆ ಎಂದು ಹೇಳಲಾಗಿದೆ. ಇದನ್ನು ನಿಯಂತ್ರಣ ಮಾಡಲು ಆರ್ಬಿಐ, ಬ್ಯಾಂಕುಗಳಿ
ಈ ವರ್ಷ ಅಕ್ಷಯ ತೃತೀಯವನ್ನು ಮೇ. 10 ರಂದು ಆಚರಣೆ ಮಾಡಲಾಗುತ್ತದೆ. ಈ ದಿನ ವಿಶೇಷವಾಗಿ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವ ಮೂಲಕ, ಲಕ್ಷ್ಮೀ ದೇವಿಯ ಪೂಜೆ ಮಾಡಲಾಗುತ್ತದೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಬರುವುದಿಲ್
ಮಲಬದ್ಧತೆ ಆಗಾಗ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ದೀರ್ಘಕಾಲದ ಮಲಬದ್ಧತೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಮಲಬದ್ಧತೆಯೆಂದರೆ ಮಲವನ್ನು ವಿಸರ್ಜನೆ ಮಾಡಲು ಕಷ್ಟವಾಗುವುದು. ಇದು ಆಹಾರ ಪದ್ಧತಿ, ನಿ
ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನ ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇತ್ತ ನೇಹಾಳ ಮನೆಗೆ ನಿನ್ನೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಜೀವ ಬೆದರಿಕೆ ಇದೆ ಕುಟುಂಬಕ್ಕೆ ಭದ್ರತೆ
ದೇವೇಗೌಡರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ, ಅವರಿಗೆ ಮಾಹಿತಿ ಕೊರತೆ ಇರಬಹುದು, ಸುಮಲತಾ ಅವರ ಸಹಕಾರ ಕೇಳಲೆಂದೇ ತಾನು ಅವರ ಮನೆಗೆ ಹೋಗಿದ್ದೆ, ಪ್ರಧಾನ ಮಂತ್ರಿಯವರ ಮೈಸೂರು ಸಭೆಯಲ್ಲಿ ತಾನು ಮತ್ತು ಅವರು ವೇದಿಕೆಯ ಮೇಲಿದ್ದೆವ
ಹಾಸನದಲ್ಲಿ ಕೆಲವು ಬಿಜೆಪಿ ನಾಯಕರು ಸಹಕಾರ ಕೊಡುತ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಬಹಿರಂಗವಾಗಿ ಹೇಳಿದ್ದಾರೆ. ಇದೀಗ ಇದಕ್ಕೆ ಸ್ವತಃ ಮಂಡ್ಯ ಸಂಸದೆ ಸು
ಒಂದೆಡೆ ರಾಜ್ಯದ 14 ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಮಂಗಳೂರಿನ ಹೊರವಲಯದಲ್ಲಿ ರೌಡಿಶೀಟರ್ ಮೇಲೆ ಚಾಕು ಇರಿದಿದ್ದರೆ, ಇತ್ತ ಬೆಂಗಳೂರಿನ ಸರ್ಜಾಪುರ ವ್ಯಾಪ್ತಿಯಲ್ಲಿ ರೌಡಿಶೀಟರ
Varun Gandhi decides not to contest from Rae Bareli: ಉತ್ತರಪ್ರದೇಶದ ಏಕೈಕ ಕಾಂಗ್ರೆಸ್ ಭದ್ರಕೋಟೆಯನ್ನು ಕಬಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ, ಈ ಬಾರಿ ವರುಣ್ ಗಾಂಧಿಗೆ ಟಿಕೆಟ್ ಕೊಡಲು ಯೋಜಿಸಿತ್ತು. ಆದರೆ, ಇಂದಿರಾ ಗಾಂಧಿ ಮೊಮ್ಮಗನಾದ ವರುಣ್ ಗಾಂಧಿ ಈ
ಪ್ರಜಾಪ್ರಭುತ್ವದಲ್ಲಿ ಮತದಾನ ನಮ್ಮ ಹಕ್ಕು. ಪ್ರತಿಯೊಬ್ಬರು ಮತ ಚಲಾಯಿಸಬೇಕು. ಮಡಿಕೇರಿಯ 82 ವರ್ಷದ ಹಿರಿಯರಲ್ಲಿರುವ ಮತದಾನದ ಉತ್ಸಾಹ ಈಗಿನ ಪೀಳಿಗೆಗೆ ಮಾದರಿಯಾಗಿದೆ. ಹೌದು ಮಡಿಕೇರಿಯ ವಿಟ್ಟು ಚಂಗಪ್ಪ ಅವರು 32ನೇ ಬಾರಿಗೆ ಮೊದ
ಲವಂಗವು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಮಾತ್ರವಲ್ಲದೆ, ನಿಮ್ಮ ಲಿವರ್ನ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಮಲಬದ್ಧತೆಯನ್ನು ನಿವಾರಿಸುತ್ತದೆ, ರೋ
ವಿಟಮಿನ್ ಡಿ ಕೊರತೆಯಿರುವ ಗರ್ಭಿಣಿಯರಿಗೆ ಜನಿಸಿದ ಮಕ್ಕಳು ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೊಂದಿರುತ್ತಾರೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ವಾಷಿಂಗ್ಟನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮ
ಗೌರವವಿಲ್ಲದ ಕಡೆ ಕೆಲಸ ಮಾಡಬಾರದು ಎಂದು ವ್ಯಕ್ತಿಯೊಬ್ಬ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನೌಕರಿ ತೊರೆದು, ಡೋಲು ಬಡಿಯುತ್ತಾ ಬಾಸ್ ಎದುರು ನೃತ್ಯ ಮಾಡುತ್ತಾ ಮನೆಗೆ ತೆರಳಿರುವ ವಿಚಿತ್ರ ಘಟನೆ ನಡೆದಿದೆ.
ಜನಜಂಗುಳಿ ಮತ್ತು ಜನರ ತಳ್ಳಾಟ ಹಾಗೂ ನೂಕಾಟ ನಿಯಂತ್ರಿಸಲು ಮುಖ್ಯಮಂತ್ರಿಯವರ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಸ್ವಲ್ಪ ಕಷ್ಟಪಡಬೇಕಾಯಿತು. ಮತ ಚಲಾಯಿಸಿ ಹೊರಬಂದ ಬಳಿಕ ಸಿದ್ದರಾಮಯ್ಯ ಮತ್ತು ಯತೀಂದ್ರ ಜನರಿಗೆ ತಮ್ಮ ಬೆರಳ
Beware scammers, DoT Alerts in X post: ಫೋನ್ನಲ್ಲಿ ಕರೆ ಮಾಡಿ ಕೆವೈಸಿ ಅಪ್ಡೇಟ್ ಮಾಡುವುದಾಗಿ ಹೇಳಿ ವಂಚಿಸಲು ಯಾರಾದರೂ ಯತ್ನಿಸಿದರೆ ಅವರ ವಿರುದ್ಧ ಆದಷ್ಟೂ ಬೇಗ ಸಂಚಾರ್ ಸಾಥಿಯಲ್ಲಿನ ಚಕ್ಷು ವಿಭಾಗಕ್ಕೆ ದೂರು ಕೊಡಿ. ಎಂಎಸ್ ಧೋನಿ ಹೆಸರಿನಲ್ಲಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಂತದ ನಡೆಯುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದಾರೆ. ಇದನ್ನು 2009ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಇದ್ದನೆ ಹೇಳಿದರು ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕದ ಈ ಅಭ್ಯರ್ಥಿ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡರೆ ಮಹಾರಾಷ್ಟ್ರದ ಅಭ್ಯರ್ಥಿ ಬಳಿಕ ಕೇವಲ 500 ರೂಪಾಯಿಗಳಿದ್ದು ಅತ್ಯಂತ ಬಡ ಅಭ್ಯರ್ಥಿ ಎನಿಸಿಕೊಂಡಿದ್ದಾ
ಮತದಾರರ ಮೇಲೆ ಪ್ರಭಾವ ಬೀರುವುದಕ್ಕಾಗಿ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ಗಳನ್ನು ಹಂಚುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು
Viral News: ವ್ಯಕ್ತಿಯೊಬ್ಬ ತನಗೆ ಓದು, ಬರಹ ಬರದಿದ್ದರೂ ಕೂಡ ತಾನು ಸರ್ಕಾರಿ ಅಧಿಕಾರಿ ಎಂದು ಹೇಳಿ ವಂಚಿಸಿ ಮದುವೆಯಾಗಲು ಹೊರಟಿದ್ದು, ವಧುವಿನ ಒಂದು ಪ್ರಶ್ನೆಯಿಂದ ಮದುವೆ ಮುರಿದುಬಿದ್ದಿ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ರಾಜ್ಯದಲ್ಲಿ ಬಿಸಿಲಿನ ಬೇಗೆ ಮೇರೆ ಮೀರಿದ್ದು, ನೀರಿನ ಅಭಾವ ಕೂಡ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಭಾರಿ ಕಡಿಮೆಯಾಗಿರುವುದು ತಿಳಿದು ಬಂದಿದೆ. ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಸಿ
12ವರ್ಷದ ಪುಟ್ಟ ಬಾಲಕನನ್ನು ಹಿಡಿದು ವ್ಯಕ್ತಿಯೊಬ್ಬ ಬಲವಂತವಾಗಿ ಆತನ ಗುದದ್ವಾರಕ್ಕೆ ಗಾಳಿ ತುಂಬಿಸಿದ್ದಾನೆ. ಹೊಟ್ಟೆ ನೋವು ತಾಳಲಾರದೇ ಪುಟ್ಟ ಬಾಲಕ ಅಲ್ಲೇ ಕುಸಿದು ಬಿದ್ದಿದ್ದು, ವಿಷಯ ತಿಳಿದ ಸ್ಥಳೀಯರು ತಕ್ಷಣ ಪುಟ್ಟ ಬಾಲಕ
22 Years For Appu Movie: ಪುನೀತ್ ರಾಜ್ಕುಮಾರ್ ಅಭಿನಯದ ‘ಅಪ್ಪು’ ಸಿನಿಮಾ ರಿಲೀಸ್ ಆಗಿ ಇಂದಿಗೆ 22 ವರ್ಷ. 2002ರ ಏಪ್ರಿಲ್ 22ರಂದು ಈ ಸಿನಿಮಾ ರಿಲೀಸ್ ಆಯಿತು. ಈ ಚಿತ್ರಕ್ಕೆ ಮ್ಯೂಸಿಕ್ ಕೊಟ್ಟಿದ್ದು ಗುರುಕಿರಣ್. ಇದರ ಬಗ್ಗೆ ಅವರು ಮಾತನಾಡಿದ್ದಾರ
Supreme Court judgement on EVM and VVPAT matching: ಇವಿಎಂ ಮತಗಳನ್ನು ಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳಿಂದ ಕ್ರಾಸ್ ವೆರಿಫಿಕೇಶನ್ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಒಂದು ವ್ಯವಸ್ಥೆಯನ್ನು ಕರುಡಾ
ಸುಡು ಬಿಸಿಲಿನ ಬೇಸಿಗೆಯನ್ನು ಯಾರು ಕೂಡ ಇಷ್ಟ ಪಡಲ್ಲ. ಈ ಋತುವಿನಲ್ಲಿ ಹೆಚ್ಚಿನವರು ಮನೆಯೊಳಗೆ ಇರಲು ಇಷ್ಟ ಪಡುತ್ತಾರೆ. ತಣ್ಣನೆಯ ಆಹಾರವನ್ನು ಸೇವಿಸಲು ಇಷ್ಟ ಪಡುವುದು ಸಹಜ. ಅದಲ್ಲದೇ ಬೇಸಿಗೆಯಲ್ಲಿ ಸ್ವಲ್ಪ ಹೊರಗಡೆ ಹೋಗಿ ಬಂ
Viral News:ನಮಗೆಲ್ಲರಿಗೂ ಸಾಮಾನ್ಯವಾಗಿ 30-40 ವರ್ಷವಾಗುತ್ತಿದ್ದಂತೆ ಎಲ್ಲಾ ವಿಧವಾದ ನೋವು, ಮಾನಸಿಕ ಒತ್ತಡ, ರಕ್ತದೊತ್ತಡ, ಮಧುಮೇಹ ಹಾಗೂ ಇತರೆ ಆರೋಗ್ಯ ಸಮಸ್ಯೆಗಳು ಕಾಡಲಾರಂಭಿಸುತ್ತವೆ. ಆದರೆ ಈ ವ್ಯಕ್ತಿಗೆ 110 ವರ್ಷ ವಯಸ್ಸಾಗಿದ್ದರೂ
Tata Electronics building hitech machines to reduce China dependency: ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆ ಬೆಂಗಳೂರು ಮತ್ತು ಪುಣೆಯ ಎರಡು ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು ಐಫೋನ್ ಕೇಸಿಂಗ್ ತಯಾರಿಸಲು ಬೇಕಾದ ಯಂತ್ರಗಳನ್ನು ತಯಾರಿಸಿದೆ. ಹೊಸೂರಿನ ತನ್ನ ಘಟಕ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಜನರನ್ನು ಕೇರಳಕ್ಕೆ ಕರೆದುಕೊಂಡು ಹೋಗುತ್ತಿದ್ದ 15 ಬಸ್ಗಳನ್ನು ಬಿಜೆಪಿ ಮತ್ತು ಭಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ವಿಚಾರ ತಿಳಿದು ಸ್ಥಳಕ್