ವಾಷಿಂಗ್ಟನ್, ಮಾ.14- ಇರಾನಿನ ಹೊಸ ಸರ್ವೋಚ್ಚ ನಾಯಕರಾಗಿ ಹೊರ ಹೊಮಿರುವ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ ಬಂಪರ್ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಅವರ ಬಗ್ಗೆ ಸುಳಿವು ನ
ಬೆಂಗಳೂರು, ಮಾ.14- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಆಡಳಿತಾತ್ಮಕ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 50 ವಿಭಾಗ ಹಾಗೂ 150 ಉಪವಿಭಾಗಗಳನ್ನು ರಚಿಸಿ ಮುಖ್ಯ ಆಯುಕ್ತ ಮಹೇಶ್ವರ್
ಬೆಂಗಳೂರು,ಮಾ.14- ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಆತಹತ್ಯೆ ಎಂಬಂತೆ ಬಿಂಬಿಸಿ ನಾಟಕವಾಡಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಪೊನ್ನಂಪೇಟೆ ನಿವ
ನವದೆಹಲಿ, ಮಾ. 14 (ಪಿಟಿಐ)– ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂಬರುವ ಆವೃತ್ತಿಯು ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದನ್ನು ಅಭಿಮಾನಿಗಳು ಕೊನೆಯ ಬಾರಿಗೆ ನೋಡಬಹುದೆಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್
ಬೆಂಗಳೂರು, ಮಾ.14- ಎಲ್ಪಿಜಿ ಹೊತ್ತ ಹಡಗುಗಳು ಇರಾನ್ನ ಜಲಸಂಧಿಯಿಂದ ಭಾರತಕ್ಕೆ ಬರುತ್ತಿದ್ದು, ತೈಲ ಬಿಕ್ಕಟ್ಟು ನಿವಾರಣೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉಲ್ಬಣ ಗೊಂಡಿದ್ದ ಸಿಲಿಂಡರ್ ಸಮಸ್ಯೆ ಸಹಜ ಸ್ಥಿತಿಯತ್
ಬೆಂಗಳೂರು, ಮಾ.14- ಇಂದಿರಾ ಕ್ಯಾಂಟೀನ್ಗಳಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಗ್ಯಾಸ್ ಪೂರೈಸುವ ಭರವಸೆ ನೀಡಿರುವುದರಿಂದ ಸ್ಥಗಿತಗೊಂಡಿರುವ ಕ್ಯಾಂಟೀನ್ಗಳು ಪುನರಾರಂಭಗೊಳ್ಳಲಿವೆ. ನಗರದಲ್ಲಿ ವಾಣಿಜ್ಯ ಗ್ಯಾಸ್ ಕೊ
ಟೆಹ್ರಾನ್, ಮಾ.14- ಮಧ್ಯಪ್ರಾಚ್ಯದಲ್ಲಿ ಯುದ್ಧವು ಜಾಗತಿಕ ತೈಲ ಪೂರೈಕೆಯನ್ನು ಅಡ್ಡಿಪಡಿಸುತ್ತಿರುವುದರಿಂದ ಶೀಘ್ರದಲ್ಲೇ ವಿಮಾನ ಪ್ರಯಾಣ ದರಗಳು ಏರಿಕೆಯಾಗುವ ಸಾಧ್ಯತೆಗಳಿವೆ. ಮಾರುಕಟ್ಟೆಯಲ್ಲಿ ಜೆಟ್ ಇಂಧನ ಬೆಲೆಗಳು ಏರ
ನವದೆಹಲಿ, ಮಾ.14- ಲಡಾಖ್ನ ಲೇಹ್ನಲ್ಲಿ ಪ್ರಚೋದನಕಾರಿ ಹೇಳಿಕೆಗಳೊಂದಿಗೆ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಸುಮಾರು ಆರು ತಿಂಗಳ ಕಾಲ ಬಂಧನದಲ್ಲಿದ್ದ ಹವಾಮಾನ ಕ
ಬೆಂಗಳೂರು, ಮಾ.14 – ಬಹುರಾಷ್ಟ್ರೀಯ ಕಂಪನಿಯಿಂದ ಒಂದು ರೂ.ಗೆ ಒಂದು ಲೀಟರ್ ಹಾಲು ಕೊಡುವುದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತ
ಬೆಂಗಳೂರು,ಮಾ.14-ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಖೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವಂತೆ ಡಿಜಿಪಿ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೈಲು ಸಿಬ್ಬಂದಿಯಿಂದಲೂ ಮಾದಕ ವಸ
ಬೆಂಗಳೂರು, ಮಾ.14- ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಖಚಿತವಾದ ನಿರ್ಧಾರವಾಗಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕೆ ಒ
ಬೆಂಗಳೂರು, ಮಾ.14-ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮ ಚಿನಿವಾರ ಪೇಟೆಯ ಮೇಲೂ ಆಗಿದ್ದು, ದುಬಾರಿ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ನಿರಂತರ ಇಳಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಚಿನ್ನ ಮತ್ತು
ಬೆಂಗಳೂರು, ಮಾ.14-ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅಭಿಮಾನಿ ದತ್ತಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯ ಹುಣಸೂರು ವರದಿಗಾರ ಶಿವಕುಮಾರ್ ವಿ.ರಾವ್ ಅವರಿಗೆ ಹಾಗೂ ಅರಗಿಣಿ ದತ್ತಿ ಪ್ರಶಸ್ತಿಯನ್ನು ಹಿರಿಯ ಸ
ದುಬೈ, ಮಾ. 14 (ಎಪಿ)- ಇರಾನ್ನ ತೈಲ ಜಾಲಕ್ಕೆ ಪ್ರಮುಖವಾದ ದ್ವೀಪದಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಫ್ ಟ್ರಂಪ್ ಹೇಳಿದ್ದಾರೆ, ಆದರೆ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಯುದ
ಭಾದೇರ್ವಾ, ಮಾ.14- ದೋಡಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರು ಹೊಳೆಗೆ ಉರುಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯ
ನವದೆಹಲಿ, ಮಾ. 14 (ಪಿಟಿಐ) ಭಾರತದ ಹಿಮಾಲಯ ಪ್ರದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2021 ಮತ್ತು 2023 ರ ನಡುವೆ ಮರಗಳ ಹೊದಿಕೆಯು ಶೇಕಡಾ 2.27 ರಷ್ಟು ಕುಗ್ಗಿದೆ ಎಂದು ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾ
ಜಮು, ಮಾ. 14 (ಪಿಟಿಐ) ಪಾಕಿಸ್ತಾನದ ಡ್ರೋನ್ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶವನ್ನು ಪ್ರವೇಶಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವಾರು ಮುಂಭಾಗದ ಹಳ್ಳಿಗಳಲ್ಲಿ ಭದ್ರತಾ ಪಡೆಗಳು ಬೃಹತ್
ಪಾಲ್ಘರ್, ಮಾ. 14 (ಪಿಟಿಐ) ಪೊಲೀಸರಿಂದ ತಪ್ಪಿಸಿಕೊಳ್ಳಲು ರೈಲ್ವೇ ಹಳಿ ಮೇಳೆ ಓಡುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಡೆದಿದೆ. ಅಪಘಾತದ ಸಮಯದಲ್ಲಿ ಪೊಲೀಸರು ಅವರನ್ನು ಬೆನ್ನಟ
ನಿತ್ಯ ನೀತಿ : ಯಾರ ಮಾತಿಗೂ ನೀ ಅಂಜಬೇಡ' ಯಾರ ಆಸೆಯಂತೆಯೂ ನೀಇರಬೇಡ’ ಯಾರನ್ನು ನಂಬಿ ನೀ ಬದುಕಬೇಡ' ನಿನ್ನ ಜೀವನ ನಿನಗೆ ನೀಮರೆಯಬೇಡ’. – ಸ್ವಾಮಿ ವಿವೇಕಾನಂದ ಪಂಚಾಂಗ : ಶನಿವಾರ, 14-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತ
ಬೆಂಗಳೂರು,ಮಾ.13- ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಶೀಘ್ರವೇ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗ
ಬೆಂಗಳೂರು, ಮಾ.13- ಗ್ಯಾಸ್ ಸಮಸ್ಯೆಯಿಂದ ಹಲವು ಹೋಟೆಲ್ಗಳಲ್ಲಿ ತಿನಿಸುಗಳ ತಯಾರಿಕೆಯಲ್ಲಿ ವ್ಯತ್ಯಯವಾಗಿದ್ದು, ಗ್ರಾಹಕರಿಗೂ ಕೂಡ ತಲೆ ಬಿಸಿಯಾಗಿದೆ. ತರಾವರಿ ತಿಂಡಿಗಳನ್ನು ತಯಾರಿಸುತ್ತಾ ಗ್ರಾಹಕರನ್ನು ಆಕರ್ಷಿಸುತ್ತಿದ
ಬೆಂಗಳೂರು, ಮಾ.13- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ವರ್ಗಾವಣೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವುದರ ವಿರುದ್ಧ ಪಕ್ಷಭೇದ ಮರೆತು ವಿಧಾನಸಭೆಯಲ್ಲಿಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ
ಬೆಂಗಳೂರು,ಮಾ.13-ಶ್ರೀ ಮದ್ದೂರಮ್ಮ ದೇವಿಯ ಜಾತ್ರೆ ಮತ್ತು ಶ್ರೀ ಧರ್ಮರಾಯ ದೇವಿ ಕರಗ ಪಲ್ಲಕ್ಕಿ ಉತ್ಸವದ ಅಂಗವಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ 15 ರ ರಾತ್ರಿ 11 ಗಂಟೆಯವರೆಗೆ ಪರಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣಾ
ನವದೆಹಲಿ, ಮಾ.13-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಲೋಕಸಭೆಯಲ್ಲಿಂದು ಪೂರಕ ಅನುದಾನಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ದೇಶದ ಸಾರ್ವಜನಿಕ ಆರೋಗ್ಯ ಪರಿಸರ ಸಂರಕ್ಷಣೆ ಮತ್ತು ಮೂಲಸೌಕರ್
ಬೆಂಗಳೂರು,ಮಾ.13- ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರತೀ ವರ್ಷವೂ ಡಿಜಿಟಲ್
ಬೆಂಗಳೂರು,ಮಾ.13- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ
ಬೆಂಗಳೂರು, ಮಾ.13- ವಾಣಿಜ್ಯ ಮತ್ತು ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಯಾರೇ ಆಗಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್
ಬೆಂಗಳೂರು,ಮಾ.13- ಬೆಂಗಳೂರು ನಗರ ಒಳಗೊಂಡಂತೆ ಸಂಪೂರ್ಣ ರಾಜ್ಯದಲ್ಲಿ ಭಿಕ್ಷಾಟನೆ ಮುಕ್ತ ಮಾಡಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಧಾನಪರಿಷತ್ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ
ವಾಷಿಂಗ್ಟನ್, ಮಾ.13- ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಅದರಿಂದ ಬಹಳಷ್ಟು ಲಾಭವಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಪೋಸ್ಟ್ ಮಾಡಿರುವ ಅವರ
ಬೆಂಗಳೂರು,ಮಾ.13- ಕಾನೂನು ಬಾಹಿರವಾಗಿ ಅಕ್ರಮ ಬಡಾವಣೆ ನಿರ್ಮಾಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಚ್.ಗೋ
ಬೆಂಗಳೂರು,ಮಾ.13- ಆಸ್ಪತ್ರೆಗಳಿಗೆ, ವಿದ್ಯಾರ್ಥಿ ನಿಲಯಗಳಿಗೆ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ಗಳನ್ನು ಒದಗಿಸಲಾಗುವುದು. ಹೋಟೆಲ್ನವರು ಇನ್ನೂ ಒಂದು ವಾರ ತಾಳೆಯಿಂದ ಇರಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು
ಬೆಂಗಳೂರು,ಮಾ.13- ಸಾರ್ವಜನಿಕ ಹಿತದೃಷ್ಟಿಯಿಂದ ಕಷ್ಟ ಸಂದರ್ಭದಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆಯುವವರ ಹಿತರಕ್ಷಣೆ ಉದ್ದೇಶದ ಕರ್ನಾಟಕ ಚಿನ್ನ ಅಡಮಾನವಿಟ್ಟ ಸಾಲಗಾರರ ರಕ್ಷಣಾ ವಿಧೇಯಕ-2025 ಎಂಬ ಖಾಸಗಿ ಸದಸ್ಯರ ವಿಧೇಯಕವನ್ನು ಶಾಸ
ಅಂಕಾರಾ,ಮಾ.13-ಟರ್ಕಿಯೆಯಲ್ಲಿ ಇಂದು ಬೆಳಿಗ್ಗೆ 5.5 ತೀವ್ರತೆಯ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಪರಿಣಾಮವಾಗಿ ಜನರು ಮನೆಯಿಂದ ಬೀದಿಗಳಿಗೆ ಧಾವಿಸಿದರು ಆದರೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಟರ್ಕಿಯೆಯ ತುರ್ತು ಪ
ಜೆರುಸಲೆಮ್, ಮಾ.13- ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆ ನಿರೀಕ್ಷೆಗಿಂತ ಉತ್ತಮವಾಗಿ ನಡೆಯುತ್ತಿದೆ ಮತ್ತು ಇಸ್ರೇಲ್ ಎಂದಿಗಿಂತಲೂ ಬಲಿಷ್ಠವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್
ಹೈದರಾಬಾದ್, ಮಾ.13- (ಪಿಟಿಐ) ಚಲನಚಿತ್ರೋದ್ಯಮದಲ್ಲಿ ಯಶಸ್ಸಿಗೆ ಪ್ರತಿಭೆ ಮಾತ್ರ ನಿಜವಾದ ಮಾನದಂಡ ಎಂದು ಪ್ರತಿಪಾದಿಸಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ತೆಲುಗು ನಟ ಅಲ್ಲು ಅರ್ಜುನ್ ಅವರ ಸಾಧನೆಯನ್ನು ಮು
ಸಹರಾನ್ಪುರ, ಮಾ. 13 (ಪಿಟಿಐ) ಉತ್ತರ ಪ್ರದೇಶದ ಬಿಹಾರಿಗಢ ಪ್ರದೇಶದಲ್ಲಿ ಗೋಡೆಯ ಮೇಲೆ ಕೋಮುವಾದಿ ಘೋಷಣೆಗಳನ್ನು ಬರೆದ ಆರೋಪದ ಮೇಲೆ ಬಲಪಂಥೀಯ ಗುಂಪು ಹಿಂದೂ ರಕ್ಷಾ ದಳಕ್ಕೆ ಸೇರಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿ
ಕೋಲ್ಕತ್ತಾ, ಮಾ.13- ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಹೆಚ್ಚಿನ ಸ
ನವದೆಹಲಿ, ಮಾ. 13 (ಪಿಟಿಐ) ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿದ್ದಂತೆ, ಭಾರತಕ್ಕೆ ಮೊದಲ ಪರಿಹಾರವೆಂದರೆ ಹೆಚ್ಚಿನ ಶಸ್ತ್ರಾಸ್ತ್ರ ವ್ಯವಸ್ಥೆಗಳು, ರಾಡಾರ್ಗಳು ಮತ್ತು ಇತರ ಕಾರ್ಯಾಚರಣೆಯ ಸಾಮರ್ಥ್ಯಗಳೊಂದಿಗೆ ಅತ್ಯಂತ ಬಲ
ಚೆನ್ನೈ, ಮಾ.13- ಬ್ಲಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು 398 ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮಧುರೈನಲ್ಲಿ ಗೂಂಡಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಬಂಧಿಸಲಾಗಿದೆ. ಇದು ತಮಿಳುನಾ
ಬೆಂಗಳೂರು, ಮಾ.13- ಇರಾನ್-ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧದ ಪರಿಣಾಮ ರಾಜ್ಯಸರ್ಕಾರದ ಮಹತ್ವಕಾಂಕ್ಷಿಯ ಗೃಹಜ್ಯೋತಿ ಯೋಜನೆಯ ಮೇಲೆ ಪರಿಣಾಮ ಬೀರಲಿದ್ದು, ರಾಜ್ಯ ಸರ್ಕಾರ ಮತ್ತೇ ಟೀಕೆಗೆ ಒಳಗಾಗುವ ಸಾಧ್ಯತೆಯಿದೆ. ಯ
ಬೆಳಗಾವಿ,ಮಾ.13-ಶ್ರೀಶೈಲಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು
ಬೆಂಗಳೂರು,ಮಾ.13- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದು, ಎಳನೀರು ಕುಡಿಯೋಣ ಎಂದು ಹೋದವರ ಜೇಬಿಗೆ ಕತ್ತರಿ ಬೀಳುತ್ತಿದೆ. ಬಿಸಿಲಿನ ತಾಪಕ್ಕೆ ಜನರು ಎಳನ
ನಿತ್ಯ ನೀತಿ : ಬಾಂಧವ್ಯ ಹೆಚ್ಚಾದಾಗ ಕೆಟ್ಟದ್ದು ಕಾಣಿಸುವುದಿಲ್ಲ ಮತ್ತು ದ್ವೇಷ ಹೆಚ್ಚಾದಾಗ ಒಳ್ಳೆಯದೂ ಕಾಣಿಸುವುದಿಲ್ಲ.! ಪಂಚಾಂಗ : ಶುಕ್ರವಾರ, 13-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು
ಕೊಚ್ಚಿ, ಮಾ. 12 (ಪಿಟಿಐ) – ಕೇರಳದ ಸೂಪರ್ಸ್ಟಾರ್ ಮೋಹನ್ ಲಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ, ಅವರನ್ನು ಕಲಾವಿದರು ಮತ್ತು ಸೃಷ್ಟಿಕರ್ತರನ್ನು ಆಳವಾಗಿ ಗೌರವಿಸುವ ನಿಜವಾದ ರಾಜನೀತಿಜ
ಬೆಂಗಳೂರು,ಮಾ.12- ಕಾಲೇಜು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಇಬ್ಬರು ಸ್ನೇಹಿತೆಯರು ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆಂ
ಬೆಂಗಳೂರು,ಮಾ.12- ತುಂಗಭದ್ರಾ ಜಲಾಶಯದ ಆರು ಗೇಟುಗಳನ್ನು ಮೇ ಅಂತ್ಯದೊಳಗೆ ಬದಲಾವಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ಗಿಂದು ತಿಳಿಸಿದರು. ಶೂನ್ಯವೇಳೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್
ಬೆಂಗಳೂರು, ಮಾ.12- ಮಧ್ಯಪ್ರಾಚ್ಯದ ದೇಶಗಳಲ್ಲಿ ಆರಂಭವಾಗಿರುವ ಯುದ್ಧದ ಪರಿಣಾಮ ದೇಶದ ಹಲವು ಕ್ಷೇತ್ರಗಳ ಮೇಲೆ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಕೆಲ ಅಟೋ ಹಾಗೂ ಟ್ಯಾಕ್ಸಿ ಚಾಲಕರು ಸಾರ್ವಜನಿಕರಿಂದ ದುಪ್ಪಟ್ಟು ದರ ವಸೂಲಿ ಮ
ಬೆಂಗಳೂರು,ಮಾ.12- ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳವಾರ ಸಂಸದರನ್ನು ಭೇಟಿಯಾಗಿ ಮಾಹಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ
ಬೆಂಗಳೂರು,ಮಾ.12- ಡಿವೈಎಸ್ಪಿ (ಸಿವಿಲ್) ವೃಂದದ ಜೇಷ್ಠತಾ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅರ್ಹತೆ ಮೇರೆಗೆ ಪೊಲೀಸ್ ಅಧೀಕ್ಷಕರ (ನಾನ್ ಐಪಿಎಸ್ ) ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಚಿ
ಬೆಂಗಳೂರು, ಮಾ.12- ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಏರಿಸಲು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿ
ಬೆಂಗಳೂರು,ಮಾ.12- ಪ್ರತಿಷ್ಠಿತ ಕಂಪನಿಯ ಸಿಇಒ ಹುದ್ದೆಗೆ ಸರಿಸಮಾನವಾಗಿದ್ದ ಹಾಗೂ ತಾಂತ್ರಿಕವಾಗಿ ಪರಿಣಿತವಾಗಿದ್ದ ವ್ಯಕ್ತಿಯೊಬ್ಬರು ಡಿಜಿಟಲ್ ಅರೆಸ್ಟ್ ಜಾಲದಲ್ಲಿ ಸಿಲುಕಿ 32 ಕೋಟಿ ರೂ. ಕಳೆದುಕೊಂಡಿದ್ದಾರೆ ಎಂಬ ಆತಂಕಕಾರ
ಮುಂಬೈ, ಮಾ. 12 (ಪಿಟಿಐ) ಬಜೆಟ್ ಅಧಿವೇಶನ ನಡೆಯುತ್ತಿರುವಾಗಲೇ ಮುಂಬೈನ ಮಹಾರಾಷ್ಟ್ರ ವಿಧಾನ ಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ವಿಧಾನ ಭವನವನ್ನು ಸ್ಫೋಟಿಸುವ ಬೆದರಿಕೆ ಬಂದಿದೆ ಎನ್ನುವುದನ್ನು ಮಹಾರಾಷ್ಟ್ರ
ಮೈಸೂರು,ಮಾ.12- ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್(74) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1952ರ ನವೆಂಬರ್ 6ರಂದು ಉಡುಪಿ ಜಿಲ್ಲೆ ಕೊರಂಗ್ರಾಡಿ ರಘುರಾಮ್ ಶೆಟ್ಟಿ ಮತ್ತು ಶಾರದಾ ದಂಪತ
ಡೆಹ್ರಾಡೂನ್(ಉತ್ತರಖಂಡ),ಮಾ12- ಬದರಿನಾಥ ಮತ್ತು ಕೇದಾರನಾಥದ ಸೇರಿದಂತೆ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗಿದೆ. 2026ರ ಚಾರ್ಧಾಮ್ ಯಾತ್ರೆಗೆ ಮುಂಚಿತವಾಗಿ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿ
ಬೀದರ್,ಮಾ.12- ಪ್ರೀತಿಸುವಂತೆ ಸಹಪಾಠಿ ವಿದ್ಯಾರ್ಥಿಯೊಬ್ಬ ಪೀಡಿಸಿದ ಹಿನ್ನಲೆಯಲ್ಲಿ ನೊಂದ ವಿದ್ಯಾರ್ಥಿನಿ ಶಾಲೆಯ ಮಹಡಿ ಮೇಲಿಂದ ಜಿಗಿದು ಆತಹತ್ಯೆ ಮಾಡಿಕೊಂಡ ದಾರುಣ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದ
ಟೆಹ್ರಾನ್, ಮಾ.12- ನಮ ಮೂರು ಷರತ್ತುಗಳನ್ನು ಒಪ್ಪಿಕೊಂಡರೆ ಮಧ್ಯಪ್ರಾಚ್ಯ ಯುದ್ಧಕ್ಕೆ ಅಂತ್ಯವಾಡುವುದಾಗಿ ಇರಾನ್ ಘೋಷಿಸಿದೆ.ಈ ಹೇಳಿಕೆಯೊಂದಿಗೆ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುವೆ ನಡೆಯುತ್ತಿರುವ ಯುದ್ಧ
ಬೆಂಗಳೂರು,ಮಾ.12- ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ 1,88,037 ಹುದ್ದೆಗಳು ಖಾಲಿ ಇವೆ ಎಂದು ಸಭಾನಾಯಕ ಎನ್.ಎಸ್.ಬೋಸರಾಜು ವಿಧಾನಪರಿಷತ್ಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಶಶಿಲ್ ಜಿ ನಮೋಷಿ ಅವರ ಪ್ರ
ರಾಜಮಹೇಂದ್ರವರಂ, ಮಾ.12 (ಪಿಟಿಐ) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶಂಕಿತ ಹಾಲು ಕಲಬೆರಕೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದ್ದು, ಏಳು ಜನರು ರಾಜಮಹೇಂದ್ರವರಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ
ಬೆಂಗಳೂರು, ಮಾ.12- ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿವರ ವರ್ತನೆಗಳ ಬಗ್ಗೆ ತೀವ್ರ ಆಕ್ರೋಶಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವರ ತಲೆದಂಡಕ್ಕೆ ಮುಂದಾಗಿದ್ದಾರೆ. ಸಚಿವರು, ಶಾಸಕರುಗಳಿ
ದೋಹಾ, ಮಾ. 11 (ಪಿಟಿಐ) ಕತಾರ್ನಲ್ಲಿ ಸಿಲುಕಿರುವ 500 ಕ್ಕೂ ಹೆಚ್ಚು ಭಾರತೀಯರನ್ನು ನವದೆಹಲಿ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ, ಪಶ್ಚಿಮ ಏಷ್ಯಾದ ದೇಶದಲ್ಲಿ ಇನ್ನೂ ಇರು
ಕೋಲ್ಕತ್ತಾ, ಮಾ. 12 (ಪಿಟಿಐ) ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ.ಇಸಿಯ ನವದೆಹಲಿ ಕಚೇರಿಯಲ್ಲಿ ಮತ್ತೊಂದು ಸುತ್ತ
ಬೆಂಗಳೂರು,ಮಾ.12- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಪುಟದಿಂದ ವಜಾ ಮಾಡುವವರೆಗೂ ಆರೋಗ್ಯ ಇಲಾಖೆ ಸುಧಾರಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ತಮ ಎಕ್್ಸ ಖಾತೆಯಲ್ಲಿ
ಜಮು, ಮಾ. 12 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ ಪ್ರಕರಣದ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.ಫಾರೂಕ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಮಲ
ನ್ಯೂಯಾರ್ಕ್,ಮಾ. 12 (ಪಿಟಿಐ) ಇರಾಕ್ ಬಳಿ ಅಮೆರಿಕ ಒಡೆತನದ ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ಬಳಸಿ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖೋರ್ ಅಲ್ ಜುಬೈರ್
ತ್ರಿಶೂರ್, ಮಾ.12- (ಪಿಟಿಐ) ಎಲ್ಪಿಜಿ ಬಿಕ್ಕಟ್ಟನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಭಾರತಕ್ಕೆ ಹೆಚ್ಚುವರಿ ಪೂರೈಕೆಯನ್ನು ಪಡೆಯಲು ಮಾರ್ಗಗಳು ತೆರೆದುಕೊಳ್ಳುತ್ತಿವೆ ಎಂದು ಕೇಂದ್ರ ಪೆಟ್ರೋಲಿಯ
ನಿತ್ಯ ನೀತಿ : ದುರಹಂಕಾರದ ಅಲಂಕಾರ ಹೊತ್ತವರಿಗೆ ತಮ್ಮ ತಪ್ಪುಗಳನ್ನು ಸ್ವೀಕಾರ ಮಾಡುವ ಸಂಸ್ಕಾರವಿರುವುದಿಲ್ಲ. ಬದಲಾಗಿ, ಉಪಕಾರ ಮಾಡಿದವರನ್ನೇ ತಿರಸ್ಕಾರ ಮಾಡಿ ಅವರ ಅಸ್ವಿತ್ವವನ್ನು ಅವರೇ ಅಂತ್ಯಸಂಸ್ಕಾರ ಮಾಡಿಕೊಳ್ಳುತ್
ಬೆಂಗಳೂರು, ಮಾ.11- ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕೀಯರ ಹುದ್ದೆಗಳನ್ನು 90 ದಿನಗಳ ಒಳಗಾಗಿ ಭರ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು
-ಶ್ರೀಮತಿ ಟ್ವಿನ್ಸಿ ಆನ್ ಸುನಿಲ್, ಆಹಾರ ಮತ್ತು ಪೋಷಣಾ ತಜ್ಞೆ, ಅಪೊಲೊ ಸ್ಪೆಕ್ಟ್ರಾ, ಕೋರಮಂಗಲ, ಬೆಂಗಳೂರು ಸಸ್ಯಾಧಾರಿತ ಆಹಾರಕ್ರಮಗಳು: ಎಲ್ಲರಿಗೂ ಸರಿಯೇ? ಆಹಾರದ ಆಯ್ಕೆಯು ಕೇವಲ ಒಂದು ಪಂಗಡಕ್ಕೆ ಸೇರುವ ವಿಚಾರವಲ್ಲ, ಬದಲಿಗೆ ದ
ಬೆಂಗಳೂರು, ಮಾ.11- ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ರಚಿಸಿದ ನಂತರ ಅಲ್ಲಿನ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ ಎಂಬ ಆರೋಪ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಜಿಬಿಎ ಸಿಬ್ಬಂದಿಗಳಿಗೆ ಸಕಾಲಕ್ಕೆ ವೇತ
Vemireddy Prashanthi Reddyನವದೆಹಲಿ ,ಮಾ.11-ಸಿನಿಮಾ, ಕ್ರೀಡೆ, ವ್ಯವಹಾರ ಮತ್ತು ಉದ್ಯಮದಲ್ಲಿ ಮಹಿಳೆಯರು ಸ್ಥಿರವಾಗಿ ತಮಗಾಗಿ ಒಂದು ಜಾಗವನ್ನು ರೂಪಿಸಿಕೊಂಡಿರುವ ದೇಶದಲ್ಲಿ, ಸಂಪತ್ತು ಮತ್ತು ಪ್ರಭಾವವು ಸಾಂಪ್ರದಾಯಿಕವಾಗಿ ಪುರುಷ ಪ್ರಾಬಲ್ಯ
ಮುಂಬೈ, ಮಾ.11- ಪೂರ್ಣಸೇವಾ ವಾಹಕ ಏರ್ ಇಂಡಿಯಾ ಮತ್ತು ಅದರ ಕಡಿಮೆವೆಚ್ಚದ ಅಂಗಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಇಂದು ಪಶ್ಚಿಮ ಏಷ್ಯಾಕ್ಕೆ ಮತ್ತು ಅಲ್ಲಿಂದ ಒಟ್ಟು 58 ನಿಗದಿತ ಮತ್ತು ನಿಗದಿತವಲ್ಲದ ವಿಮಾನಗಳು ಸೇವೆ ಆರಂಭ
ಬೆಂಗಳೂರು,ಮಾ.11- ಅಡುಗೆ ಅನಿಲ ಬೆಲೆ ಏರಿಕೆ ಬೆನ್ನಲ್ಲೇ ದಿನಸಿ ಬೆಲೆ ಸದ್ದಿಲ್ಲದೆ ಏರಿಕೆಯಾಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.ಈಗಾಗಲೇ ಅಡುಗೆ ಎಣ್ಣೆ, ಬೇಳೆ ಕಾಳು, ಕಡಲೆ ಬೀಜಗಳ ಬೆಲೆ 200ರ ಆಸುಪಾಸಿನಲ್ಲಿ
ಬೆಂಗಳೂರು, ಮಾ. 11-ಗೃಹ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಅನಿಲ ಕಂಪೆನಿಯ ಅಧಿಕಾರಿಗಳು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ವಸಂತನಗರದ ಆಹಾರ ಭವನ
ನ್ಯೂಯಾರ್ಕ್, ಮಾ.11 (ಪಿಟಿಐ)- ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಟೆಕ್ಸಾಸ್ನಲ್ಲಿ ತೆರೆಯಲಾಗುತ್ತಿರುವ ಹೊಸ ತೈಲ ಸಂಸ್ಕರಣಾಗಾರದಲ್ಲಿ ಹೂಡಿಕೆ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ, ಈ ಒಪ್
ನವದೆಹಲಿ, ಮಾ 11- ಸುಮಾರು 20,000 ಕೋಟಿ ರೂ. ಗೇನ್ ಬಿಟ್ಕಾಯಿನ್ ಕರೆನ್ಸಿಹಗರಣ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಡಾರ್ವಿನ್ ಲ್ಯಾಬ್ಸ್ ಸಹ-ಸಂಸ್ಥಾಪಕ ಆಯುಷ್ ವರ್ಷ್ಣಿ ಅವರನ್ನು ಸಿಬಿಐ ಬಂಧಿಸಿದೆ. ವರ್ಷ್ಣಿ ವಿರುದ್
ಬೆಂಗಳೂರು,ಮಾ.11- ಭೂ ಸ್ವಾಧೀನ ಪ್ರಕ್ರಿಯೆ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದೊಂದೇ ಪರಿಹಾರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರ
ಬೆಂಗಳೂರು, ಮಾ.11- ನಾಯಕತ್ವದ ಬದಲಾವಣೆಗೆ ಸಂಬಂಧಪಟ್ಟಂತೆ ಗೊಂದಲಗಳ ನಡುವೆಯೇ ಕಾಂಗ್ರೆಸ್ನ ಹಿರಿಯ ಶಾಸಕರು ಪ್ರತ್ಯೇಕ ಸಭೆ ನಡೆಸಿ ಸಚಿವ ಸಂಪುಟ ಪುನರ್ರಚನೆಗೆ ಒತ್ತಡ ಹೇರಲು ಮುಂದಾಗಿದ್ದಾರೆ. ಎರಡು, ಮೂರು ಬಾರಿಗಿಂತಲೂ ಹೆ
ನವದೆಹಲಿ, ಮಾ.11- (ಪಿಟಿಐ) ನಕ್ಸಲಿಸಂ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟದ ಗಮನಾರ್ಹ ಯಶಸ್ಸಿನ ಬೆನ್ನಲ್ಲೇ ಇಂದು ಛತ್ತೀಸ್ಗಢದಲ್ಲಿ 108 ಬಲಿಷ್ಠ ಮಾವೋವಾದಿಗಳು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜ
ಟೆಹ್ರಾನ್, ಮಾ.11- ಇರಾನ್ ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರ ಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದ
ಬೆಂಗಳೂರು,ಮಾ.11- ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾಜಿ ಸೈನಿಕರ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಲು ಅವಕಾಶವಿಲ್ಲ. ಆದರೆ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಿವೇಶನಗಳನ್ನು ನೀಡಲು ಅವಕಾಶವಿದೆ
ಬೆಂಗಳೂರು,ಮಾ.11- ಸಾರಿಗೆ ಇಲಾಖೆಯಲ್ಲಿ ಲಿಪಿಕ ವರ್ಗದವರು ಬಡ್ತಿ ಪಡೆಯಲು ನಕಲಿ ಡಿಪ್ಲೋಮಾ ಪ್ರಮಾಣ ಪತ್ರ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ವ
ಬೆಂಗಳೂರು, ಮಾ.11- ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 81 ಆಸ್ತಿಗಳನ್ನು ಮಾ.13ರಂದು ಹರಾಜು ಹಾಕಲು ಬೆಂಗಳೂರು ಉತ್ತರ ನಗರ ಪಾಲಿಕೆ ತೀರ್ಮಾನಿಸಿದೆ. ವಲಯ-1 ಮತ್ತು ವಲಯ-2 ವ್ಯಾಪ್ತಿಯಲ್ಲಿ ಒಟ್ಟಾರೆ 81 ಆಸ್ತಿಗಳನ್ನು ಹರಾಜು ಮಾಡಲು ತ
ಸಿಯೋಲ್, ಮಾ.11-ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಮತ್ತು ಅವರ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಮಗಳ ಜೊತೆ ಯುದ್ಧನೌಕೆಯಿಂದ ಹಾರಿಸಲಾದ ಕ್ಷಿಪಣಿಗಳ ಪರೀಕ್ಷೆಗಳನ್ನು ವೀಕ್ಷಿಸಿದ್ದಾರೆ. ಯುಎಸ್-ದಕ್ಷಿಣ ಕೊ
ಬೆಂಗಳೂರು, ಮಾ.11- ಮಧ್ಯಪ್ರಾಚ್ಯ ಯುದ್ಧದಿಂದ ಎದುರಾಗಿರುವ ಗ್ಯಾಸ್ ಸಿಲಿಂಡರ್ಗಳ ಅಲಭ್ಯತೆ ಎಫೆಕ್ಟ್ ಇಂದಿರಾ ಕ್ಯಾಂಟೀನ್ಗಳು ಹಾಗೂ ಮಕ್ಕಳ ಬಿಸಿಯೂಟ ಯೋಜನೆಯ ಮೇಲೂ ಪರಿಣಾಮ ಬೀರಿದೆ. ಆಮದು, ರಫ್ತು ವ್ಯವಹಾರದಲ್ಲಿ ವ್ಯತ್
ನವದೆಹಲಿ, ಮಾ.11- ಕಳೆದ ಸುಮಾರು 13 ವರ್ಷಗಳಿಂದ ಶಾಶ್ವತ ಕೋಮಾ ಸ್ಥಿತಿಯಲ್ಲಿದ್ದ ಗಾಜಿಯಾಬಾದ್ನ ಹರೀಶ್ ರಾಣಾ ಎಂಬ ವ್ಯಕ್ತಿಗೆ ದಯಾ ಮರಣ ಕಲ್ಪಿಸಲು ಸರ್ವೋಚ್ಚ ನ್ಯಾಯಲಯ ಅನುಮತಿ ನೀಡಿದೆ. ಆತನ ಕುಟುಂಬವು ಜೀವರಕ್ಷಕ ವೈದ್ಯಕೀಯ ಸ
ತಿರುಚಿರಾಪಳ್ಳಿ, ಮಾ.11- ಇಂಧನದ ಕೊರತೆ ಸಂಪೂರ್ಣವಾಗಿ ಇಲ್ಲ ಆದರೆ, ಸರ್ಕಾರವು ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ
ನವದೆಹಲಿ, ಮಾ. 11 (ಪಿಟಿಐ) ರಕ್ತ ಉತ್ಪನ್ನಗಳನ್ನು ಅಂತರರಾಷ್ಟ್ರೀಯವಾಗಿ ಅಂಗೀಕರಿಸಲ್ಪಟ್ಟ ಔಷಧೀಯ ಮಾನದಂಡಗಳೊಂದಿಗೆ ಪರೀಕ್ಷಿಸಲು ನಿಯಂತ್ರಕ ಅವಶ್ಯಕತೆಗಳನ್ನು ಹೊಂದಿಸಲು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಅಡಿಯಲ್ಲಿ
ಥಾಣೆ, ಮಾ. 11 (ಪಿಟಿಐ) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 64 ವರ್ಷದ ವೃದ್ಧರೊಬ್ಬರು ಸೈಬರ್ ವಂಚನೆ ಜಾಲಕ್ಕೆ ಸಿಕ್ಕುಬಿದ್ದು 1.56 ಕೋಟಿ ರೂ. ಕಳೆದುಕೊಂಡಿದ್ದಾರೆ.ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಸುಮಾರು ಒಂದು ತಿಂಗಳ ಕಾಲ
ನ್ಯೂಯಾರ್ಕ್, ಮಾ.11- (ಪಿಟಿಐ) ಇರಾನ್ನೊಂದಿಗಿನ ಸಂಘರ್ಷದ ಮಧ್ಯೆ ಇಂಧನ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಮೆರಿಕವು ಭಾರತಕ್ಕೆ ಈಗಾಗಲೇ ಸಮುದ್ರದಲ್ಲಿರುವ ಹಡಗುಗಳಲ್ಲಿ ರಷ್ಯಾದ ತೈಲವನ್ನು ಸ್ವೀಕರಿಸಲು ತಾತ್ಕಾಲಿಕವಾಗ
ಬೆಂಗಳೂರು,ಮಾ.11- ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸೌದೆ ಒಲೆ ಇಡ್ಲಿ, ದಮ್ ಬಿರಿಯಾನಿ, ತಿಂಡಿ ಮನೆ ಎಂಬ ಹೋಟೆಲ್ಗಳು ಕೆಲವು ಕಡೆ ನಡೆಯುತ್ತಿದ್ದು, ಇದೀಗ ಎಲ್ಪಿಜಿ ವ್ಯತ್ಯಯ ಹಿನ್ನೆಲೆಯಲ್ಲಿ ಕೆಲ ಹೋಟೆಲ್ಗಳಲ್ಲಿ ಸೌ

21 C