ಕಾರ್ಕಳ : ಕಾರ್ಕಳದ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯನ್ನು ಪೈಬರ್ ನಿಂದ ನಿರ್ಮಿಸಲಾಗಿದೆ ಎಂದು ಕಾಂಗ್ರೆಸಿಗರು ನಡೆಸುತ್ತಿದ್ದ ಅಪಪ್ರಚಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ
ಬೆಂಗಳೂರು,ಜು.14- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಿ ಶಾಸಕರು ಹಾಗೂ ಸಚಿವರ ಜೊತೆ ಮೂರನೇ ಸುತ್ತಿನ ಸಮಾಲೋಚನಾ ಸಭೆಯನ್ನು ಮುಂದುವರೆಸಿದ್ದಾರೆ.ಈಗಾಗಲೇ ಎರಡು ಹಂತದಲ್ಲಿ ಶಾ
ಬೆಂಗಳೂರು,ಜು.14– ಶಕ್ತಿ ಯೋಜನೆ ಭರ್ಜರಿ ಯಶಸ್ಸನ್ನು ಕಾಂಗ್ರೆಸ್ ಪಕ್ಷ ನಾಡಿನಾದ್ಯಂತ ಸಂಭ್ರಮಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಬಿಎಂಟಿಸಿ ಬಸ್ನಲ್ಲಿ ಶಕ್ತಿ ಯೋಜನೆಯ ಐದನೂರನೇ ಕೋಟಿ ಫಲಾನುಭವಿಗೆ ಖುದ್ದು ಉಚಿತ ಟಿಕೆ
ಬೆಂಗಳೂರು,ಜು.14– ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅಸಮಾಧಾನ ವ್ಯಕ್ತಪಡಿ
ಸಾಗರ,ಜು.14- ತೀವ್ರ ರಾಜಕೀಯ ಸಮರಕ್ಕೂ ಕಾರಣವಾಗಿ, ಹಲವು ವಿರೋಧದ ನಡುವೆಯೂ ಬಹುನಿರೀಕ್ಷಿತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ದೇಶದ ಅತ
ನವದೆಹಲಿ, ಜು. 14 (ಪಿಟಿಐ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್ಎಸ್) 18 ದಿನಗಳ ವಾಸ್ತವ್ಯದ ನಂತರ, ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ವಾಣಿಜ್ಯ ಆಕ್ಸಿಯಮ್ -4 ಮಿಷನ್ ಪೂರ್ಣಗೊಂಡಿದ್ದು, ಅವರು ಇಂದು ಭೂಮಿಗ
ನವದೆಹಲಿ, ಜು 14 (ಪಿಟಿಐ) ಭಾರತವು ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಆರ್ಥಿಕ ಚಿಂತಕರ ಚಾವಡಿ ಹೇಳುತ್ತಿರುವುದರಿಂದ, ಕಾಂಗ್ರೆಸ್ ಇಂದು ಮಸಾಲಾ – ಲಿವರೇಜ್ಡ್ ಆರ್ಮ್-ಟ್ವಿಸ್ಟಿಂಗ
ಬೀಜಿಂಗ್, ಜು. 14 (ಪಿಟಿಐ) ಭಾರತ-ಚೀನಾ ಸಂಬಂಧಗಳನ್ನು ಸಾಮಾನ್ಯಗೊಳಿಸುವುದು ಪರಸ್ಪರ ಪ್ರಯೋಜನಕಾರಿ ಫಲಿತಾಂಶಗಳನ್ನು ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಚೀನಾದ ಉಪಾಧ್ಯಕ್ಷ ಹಾನ್ ಝೆಂಗ್ ಅವರಿಗೆ ತಿಳಿಸಿದ
ಕಲಬುರಗಿ,ಜು.14- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್
ಹಮದಾಬಾದ್, ಜು. 14: ಗುಜರಾತ್ನ ಅಹಮದಾಬಾದ್ನಲ್ಲಿ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಬಂದಿರುವ ಪ್ರಾಥಮಿಕ ವರದಿ ಕುರಿತು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನ
ಚಿಕ್ಕಮಗಳೂರು, ಜು.14- ಪ್ರವಾಸಕ್ಕೆ ಬಂದಿದ್ದ ಟೆಕ್ಕಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಅಕ್ಷಯ ನಗರ ನಿವಾಸಿ ರಾಹುಲ್(29) ಮೃತ ದುರ್ದೈವಿ. ಈತ ಸಾಫ್ಟ್ ವೇರ್ ಇಂಜಿನಿಯರ
ಅಮರಾವತಿ,ಜು.14-ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು
ಕೋಲ್ಕತ್ತಾ,ಜು.13-ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.ಜಿಲ್ಲೆಯ ಕೊಮಾರ್ಪುರ ಗ್ರಾಮದಲ್ಲಿ ಶ್ರೀನಿಧಿಪುರ ಪಂಚಾಯತ್ ಅಧ್ಯಕ್ಷ ಪಿಯೂಷ
ಸತ್ನಾ,ಜು.14-ಮಳೆ ನೀರು ತುಂಬಿದ್ದ ಪಾಳುಬಿದ್ದ ಕೊಳವೆ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರು ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ನಾಗೌಡ್ ತಹಸಿಲ್ನ ಹಿಲೌಂಧ ಗ್ರಾಮದಲ್ಲಿ ನಡೆದಿದೆ.ಸೋಮವತಿ (16) ಮತ್ತು ದುರ್ಗಾ
ಲಕ್ನೋ, ಜು.13-ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು
ಲಂಡನ್, ಜು.14- ಇಲ್ಲಿನ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ,ಸದ್ಯಯಾವುದೇ ಸಾವುನೋವುಗಳ ಬಗ್ಗೆ ಯಾವುದೇ ಮಾಹಿತಿ ತಕ್ಷಣ ಲಭ್ಯವಿಲ್ಲ ಎಂದು ಅಧಿಕಾರಿ ತಿಳಿಸಿ
ನವದೆಹಲಿ,ಜು.14-ಆಹಾರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ,ಭಾರತೀಯರು ಕಾಲ ಬದಲಾದಂತೆ ತಮ ಆಹಾರ ಪದ್ಧತಿ ಬದಲಿಸುತ್ತಿರುವುದೇ ಆರೋಗ್ಯ ಸಮಸ್ಯೆಗೆ ಕಾರಣ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವಿಜ್ಞ
ಬೆಂಗಳೂರು : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾ
ನಿತ್ಯ ನೀತಿ : ಸಂತೋಷ ಎನ್ನುವುದು ಯಾವತ್ತೂ ಮನಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಅವಲಂಬಿಸಿದೆ. ಉಕ್ಕುವ ಹಾಲು ಗೃಹ ಪ್ರವೇಶದ ದಿನ ನೀಡುವ ಸಂತೋಷವನ್ನು ಬೇರೆ ದಿನ ನೀಡುವುದಿಲ್ಲ. ಕ್ರಿಯೆ ಒಂದೇ ಆದರೂ ಪ್ರತಿಕ್ರಿಯೆ ವಿಭಿನ್ನ. ಪ
ಚೆನ್ನೈ, ಜು. 13- ಶಿವಗಂಗೈ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ಖಾಸಗಿ ಭದ್ರತಾ ಸಿಬ್ಬಂದಿ ಅಜಿತ್ ಕುಮಾರ್ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮ
ಹುಬ್ಬಳ್ಳಿ,ಜು.13- ಒಂದೇ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದೆ. ರವಿರಾಜ್ ಜಾಡರ್(42) ಮತ್ತು ಬಸವನಗೌಡ ಪಾಟೀಲ್(56) ಮೃತ ದುರ್ದೈವಿಗಳು. ಕಳೆದ 24 ಗಂಟ
ಬೆಳಗಾವಿ,ಜು.13- ಬೈಕ್ನಲ್ಲಿ ತೆರಳುತ್ತಿದ್ದ ಯುವ ಗಾಯಕನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ. ಮಾರುತಿ
ಬೆಂಗಳೂರು,ಜು.13- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಹೈಕಮಾಂಡ್ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ
ರಾಯಚೂರು,ಜು.13- ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ತೆರಳಿದ್ದ ರಾಜ್ಯದ ಏಳು ಭಕ್ತರ ಪೈಕಿ ಮೂವರು ತುಂಗಭದ್ರಾ ನದಿ ಪಾಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ನದಿ ಪಾಲಾದ ಯುವಕರನ್ನು ಕೊಡಗು ಜಿಲ್ಲೆಯ ಸಂಗಾಪುರ ಗ್ರಾಮದ ಅಜಿತ್
ಬೆಂಗಳೂರು,ಜು.13– ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನೇಮಕಾತಿಗೆ ಸಂಬಂಧಪಟ್ಟಂತೆ ಡಿ.ಕೆ. ಶಿವಕುಮಾರ್ ಅಡ್ಡಲಾಗಿದ್ದು, ಇದೇ 16ರಂದು ನಡೆಯಲಿರುವ ಸಭೆಯಲ್ಲಿ ಸಂಧಾನ ಮಾತುಕತೆಗಳಾಗುವ ಸಾಧ್ಯತೆಯಿದೆ. ವಿಧಾನ ಪರಿಷತ್ತಿನ ಸದಸ್ಯ
ಮಂಡ್ಯ,ಜು.13- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್(21) ಎಂದು ಗುರುತಿಸಲಾ
ಲಾರ್ಡ್ಸ್ , ಜು.13- ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ಭರ್ಜರಿ ಶತಕ ಸಿಡಿಸಿರುವ ಕನ್ನಡಿಗ ಕೆ.ಎಲ್.ರಾಹುಲ್ ಅವರು ಈ ಬಾರಿ ಹಲವು ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 177
ರಾಮನಗರ,ಜು.13- ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ವೇನ ಜಯಪುರ ಗೇಟ್ ಬಳಿ ಇಂದು ಬೆಳಗ್ಗೆ ನಡ
ಪಾಟ್ನಾ, ಜು. 13: ಬಿಹಾರ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಇಂಡಿಯಾ ಮೈತ್ರಿಕೂಟವು ಪಾಟ್ನಾದಲ್ಲಿ ಒಂದು ಪ್ರಮುಖ ಕಾರ್ಯತಂತ್ರದ ಸಭೆ ನಡೆಸಿತು. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ನಿವಾಸದಲ್ಲಿ ಸುಮಾರು 6 ಗಂಟೆಗಳ
ಮಾಲೂರು, ಜು.13-ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕರೇ ಬೀದಿಯಲ್ಲಿ ನಿಂತು ಮಾತನಾಡುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುಂಚೆ ನೀವು ಕೊಟ್ಟ ಭರವಸೆ ಏನಾಯಿತು? ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾ
ಬರ್ಮಿಂಗ್ಹ್ಯಾಮ್, ಜು. 13 (ಪಿಟಿಐ) ಇಂಗ್ಲೆಂಡ್ ವಿರುದ್ಧ ಈಗಾಗಲೇ ಐತಿಹಾಸಿಕ ಚೊಚ್ಚಲ ಮಹಿಳಾ ಟಿ20 ಸರಣಿ ಗೆಲುವು ಸಾಧಿಸಿರುವ ಭಾರತ ತಂಡ, ಇಲ್ಲಿ ನಡೆದ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ವಿರೋಚಿತ ಸೋಲು ಅನುಭ
ಪಾಟ್ನಾ, ಜು.13- ಬಿಹಾರದ ಪಾಟ್ನಾದ ಪಿಪ್ರಾ ಪ್ರದೇಶದಲ್ಲಿ ಕಳೆದ ರಾತ್ರಿ ಗ್ರಾಮೀಣ ಆರೋಗ್ಯ ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಮೃತರನ್ನು ಸುರೇಂದ್ರ ಕುಮಾರ್ (50) ಎಂದು ಗುರುತಿಸಲಾಗಿದೆ. ಶೇಖ್ಪ
ಬೆಂಗಳೂರು,ಜು.13-ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಇಂದು ನಿಧನರಾಗಿದಾರೆ.ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನಲ್ಲಿವ ಅವರ ನಿವಾಸದಲ್ಲಿ ಮುಂಜಾನೆ ವಿಧಿವ
ನವದೆಹಲಿ, ಜು 13 (ಪಿಟಿಐ) ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ. ಈ ಸ
ಚೆನ್ನೈ, ಜು. 13 (ಪಿಟಿಐ) ಇಂದು ಬೆಳಿಗ್ಗೆ ತಿರುವಲ್ಲೂರು ಬಳಿ ಹೈಸ್ಪೀಡ್ ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ವ್ಯಾಗನ್ನಲ್ಲಿ ಬೆಂಕಿ ಕಾಣ
ನವದೆಹಲಿ, ಜು. 13 (ಪಿಟಿಐ) ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ವಿಶೇಷ ಸಾರ್ವಜನಿಕ ಅಭಿಯೋಜಕ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕಿ ಸಿ. ಸದಾನಂದನ್ ಮಾಸ್ಟರ್ ಮತ್
ಪ್ರತಾಪ್ಗಢ, ಜು. 13 (ಪಿಟಿಐ) ಉತ್ತರ ಪ್ರದೇಶದ ಪ್ರತಾಪ್ಗಢ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಹಿಂದೂ ಎಂದು ಹೇಳಿಕೊಂಡು ಯುವತಿಯನ್ನು ಮದುವೆಯಾದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳ್ಹಾ ಮಾಯ್ ದೇವಾಲಯದ ಪ್ರಧಾನ ಅರ್ಚ
ಪುಣೆ, ಜು. 13 (ಪಿಟಿಐ) ಗುಡ್ಡಗಾಡು ಮತ್ತು ತಲುಪಲು ಕಷ್ಟಕರವಾದ ಪ್ರದೇಶಗಳಲ್ಲಿ ರಕ್ತ ಚೀಲಗಳು, ಔಷಧಿಗಳು ಮತ್ತು ಇತರ ವೈದ್ಯಕೀಯ ಸರಬರಾಜುಗಳನ್ನು ತಲುಪಿಸಲು ಡ್ರೋನ್ ತಂತ್ರಜ್ಞಾನದ ಬಳಕೆಯನ್ನು ಸಶಸ್ತ್ರ ಪಡೆಗಳ ವೈದ್ಯಕೀಯ ಸೇ
ಬೆಂಗಳೂರು, ಜು.12-ಹವಾಮಾನದಲ್ಲಿ ಪದೇ ಪದೇ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡ
ಬೆಂಗಳೂರು,ಜು.12-ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ.ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿ
ಬೆಂಗಳೂರು,ಜು.12– ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಇನ್ನೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬಹುದೆಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಮನವಿ ಮಾಡಿದರು. ವೈಟ್ಫೀಲ್ಡ್ ನ ಇಪಿಐಪಿ ಪ್ರದೇಶದ ಕ್ವಾ
ನವದೆಹಲಿ,ಜು.12– ಈಶಾನ್ಯ ದೆಹಲಿಯಲ್ಲಿಂದು ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ವೆಲ್ಕಮ್ ಪ್ರದೇಶದಿಂದ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ರಕ್ಷಣ
ವಿಶಾಖಪಟ್ಟಣ,ಜು.12– ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣ ಸಂಬಂಧ ಪ್ರಾಥಮಿಕ ವರದಿ ಕುರಿತು ಆತುರದ ತೀರ್ಮಾನಗಳಿಗೆ ಬರಬೇಡಿ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್
ಬೆಂಗಳೂರು,ಜು.12- ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ
ಪಾಟ್ನಾ,ಜು.12- ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿ
ಕೋಲ್ಕತ್ತಾ,ಜು.12- ಕೋಲ್ಕತ್ತಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹರಿದೇವಪುರ ಪೊಲೀಸ್
ಬೆಂಗಳೂರು,ಜು.12- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ವರಿಷ್ಠ ನಾಯಕರಿಗೆ ಗೌರವ ಕೊಡುವ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಬಲಾಬಲ ಪ್ರದರ್ಶನ ಮಾಡುವ ಅಗತ್ಯ ಇಲ್ಲ ಎಂದು ಮಾಜಿ
ನವದೆಹಲಿ,ಜು.12- ಭಾರತದ ರಕ್ಷಣಾ ಉತ್ಪಾದನೆಯು 1.25 ಲಕ್ಷ ಕೋಟಿ ರೂ. ಮೀರಿದ್ದು, ಇಂದು ನಾವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ, 16ನೇ ರೋಜ್ಗಾರ್ ಮೇಳದಲ್ಲಿ ಯುವಜನತೆಯನ್ನು ಉದ
ನವದೆಹಲಿ,ಜು.12– ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ. ಜಲ ಒಪ್ಪಂದ ತ
ಪಾಟ್ನಾ, ಜು.12- ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಪಾಟ್ನಾದ ರಾಣಿತಲಾಬ್ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ನಿರ್ಮಲಾ ದೇವಿ
ಬೆಂಗಳೂರು,ಜು.12-ಮಹಿಳೆಯರು ಸ್ನಾನ ಮಾಡುವಾಗ ಕದ್ದುಮುಚ್ಚಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹಾಜ ಮೊಯಿದ್ದೀನ್ (24) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಎಲೆಕ್ಟ್
ಬೆಂಗಳೂರು,ಜ.12- ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಅರಣ್ಯ ವಲಯದಲ್ಲಿ ಕ್ರಿಮಿನಾಶಕ ಸೇವಿಸಿ 5 ಹುಲಿಗಳು ಸಾವನ್ನಪ್ಪಿರುವ ಪ್ರಕರಣ ಹಸಿಯಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮತ್ತೆ ಒಂದು ಹ
ಶಿಯೋಪುರ್,ಜು.12– ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದ್ದ ಎಂಟು ವರ್ಷದ ನಭಾ ಎಂಬ ಹೆಣ್ಣು ಚೀತಾ ಇಂದು ಸಾವನ್ನಪ್ಪಿದೆ.ಒಂದು ವಾರದ ಹಿಂದೆ ಬೇಟೆಯಾಡಲು ಪ್ರಯತ್ನಿಸುತ್ತಿದ್ದಾಗ ತೀವ್ರವಾ
ಅಮರಾವತಿ,ಜು.12- ದಕ್ಷಿಣ ಭಾರತದ ಕಡಿಮೆ ಜನನ ಪ್ರಮಾಣವು ಸಂಸತ್ತಿನಲ್ಲಿ ತನ್ನ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಹೆಚ್ಚು ಮಕ್ಕಳನ್ನು ಹ
ಅಹಮದಾಬಾದ್,ಜು.12- ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ
ಬೆಂಗಳೂರು,ಜು.12– ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯದ ಮಹಾನಗರ ಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ತೊಲಗಲಿ ಎಂ
ಕೋಲ್ಕತ್ತಾ,ಜು.12- ದೆಹಲಿಯ ಜೈ ಹಿಂದ್ ಕಾಲೋನಿಯಲ್ಲಿರುವ ಬಂಗಾಳಿ ಮಾತನಾಡುವ ವಲಸಿಗರನ್ನು ರೋಹಿಂಗ್ಯಾ ಮುಸ್ಲಿಮರೆಂದು ಉಲ್ಲೇಖಿಸಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮುಸ್ಲಿಮರು ಬಹುಸಂಖ್ಯಾತರಾಗಿರುವವ
ಮೈಸೂರು,ಜು.12- ದುಬೈ, ಸೌದಿಅರೇಬಿಯಾಕ್ಕೆ ಈಗಾಗಲೇ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದು, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ, ಕೆನಡಾ ದೇಶಗಳಿಗೂ ಪೂರೈಸಲಾಗುವುದು. ಆಗಸ್ಟ್ನಲ್ಲಿ ಅಲ್ಲಿ ನಡೆಯುವ ಉತ್ಸವಕ್ಕೆ 3 ಸಾವಿರ ಟನ್ ತು
ರಾಯಚೂರು,ಜು.12- ಮಹಿಳೆಯೊಬ್ಬಳು ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಪತಿಯನ್ನು ಪುಸಲಾಯಿಸಿಕೊಂಡು ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ಗೆ ಕರೆದುಕೊಂಡು ಬಂದ ಮಹಿಳೆ ಫೋಟೊಶೂಟ್
ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ಕರ್ನಾಟಕದಲ್ಲಿ ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್ಫೋಲಿಯೊ ಆಪ್ಟಿಗಲ್ ನಲ್ಲಿ ಎರಡು ವಿಶ್ವ ದರ್ಜೆಯ, ಉನ್ನತ-ಕಾರ್ಯಕ್ಷಮತ
ನಿತ್ಯ ನೀತಿ : ನಿನ್ನೆ ನಾನು ಚತುರನಾಗಿದ್ದೆ. ಅದಕ್ಕೆ ಜಗತ್ತನ್ನೇ ಬದಲಾಯಿಸಲು ಹೊರಟಿದ್ದೆ. ಆದರೆ, ಇಂದು ಬುದ್ಧಿವಂತನಾಗಿದ್ದೇನೆ. ಅದಕ್ಕೆ ನನ್ನನ್ನು ನಾನೇ ಬದಲಾಯಿಸಿಕೊಳ್ಳುತ್ತಿದ್ದೇನೆ. ಪಂಚಾಂಗ : ಶನಿವಾರ, 12-07-2025ವಿಶ್ವಾವಸ
ದಾವಣಗೆರೆ,ಜು.11-ಮಾಡಿದ್ದ ಸಾಲ ತೀರಿಸಲಾಗದೆ ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ. ಗಂಗನರಸಿ ಗ್ರಾಮದ ಸುವರ್
ಬೆಂಗಳೂರು,ಜು.11- ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ನಿಗದಿತ ಅವಧಿಗೆ ನೇಮಕಾತಿಯಾಗದೆ ಕಾರ್ಯಕರ್ತರು ಹಾಗೂ ಮುಖಂಡರು ಅಧಿಕಾರ ವಂಚಿತ
ಬೆಂಗಳೂರು, ಜು.11-ಉತ್ತರ ವಿಭಾಗದ ಸಂಚಾರ ಪೊಲೀಸರು ಆರ್ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 9 ಗಂಟ
ಬೆಂಗಳೂರು,ಜು.11-ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್ ಠಾಣೆಯ 8 ವಿಶೇಷ ತಂಡಗಳು 15 ಮಂದಿ ಡಕಾಯಿತರನ್ನು ಬಂಧಿಸಿ 1.16 ಕೋಟಿ ನಗದು,39 ಕೆಜಿ ಬಂಗಾರದ ಗಟ್ಟಿ ಸೇರಿದಂತೆ 39.26
ಮುಂಬೈ,ಜು.11– ಮಹಾರಾಷ್ಟ್ರದ ಬೀಡ್ ಜಿಲ್ಲೆಯು ಕಳೆದ ಏಪ್ರಿಲ್ 2024ರಿಂದ ಮಾರ್ಚ್ 2025ರ ನಡುವೆ ನಡೆದ ಬಾಲ್ಯ ವಿವಾಹಗಳಲ್ಲಿ 14 ಬಾಲಕಿಯರು ಗರ್ಭಿಣಿಯಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಮಕ್ಕಳಿಗೆ ಜನ ನೀಡಿದ್ದಾರೆ ಎಂದು ಆರೋಗ್ಯ ಸ
ಬೆಂಗಳೂರು, ಜು. 11– ಪೊಲೀಸರು ಇಲಾಖೆಯ ಕೆಲಸವನ್ನು ಮಾತ್ರ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಾಕೀತು ಮಾಡಿದರು. ನಗರದ ಆಡುಗೋಡಿಯ ಸಿಎಆರ್ ಕವಾಯತು ಮೈದಾನದಲ್ಲಿಂದು ಹಮಿಕೊಂಡಿದ್ದ ಮಾಸಿಕ ಕವಾಯ
ಬೆಂಗಳೂರು,ಜು.11- ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೇ ಇದ್ದಂತಿದೆ ಎಂದು ವಿಧಾನಸಭೆ
ಬೆಂಗಳೂರು,ಜು.11– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರು ವುದಕ್ಕೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ತಮ ನಿಗೂಢ ನಡೆ ಯನ
ಬೆಂಗಳೂರು,ಜು.11- ಭೌಗೋಳಿಕ ರಾಜಕೀಯ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಾಮಗ್ರಿಗಳ ಉತ್ಪಾದನೆಗೆ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಭಾಗಗಳಲ್ಲಿ ಡಿಫೆನ್ಸ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮ
ಬೆಂಗಳೂರು,ಜು.11- ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಹೆಚ್ಚು ಮಣೆ ಹಾಕುತ್ತಿರುವು ದರಿಂದ ನಿರಾಶರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಸದ್ದು ಮಾಡದೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಮೂರ
ಬೆಂಗಳೂರು,ಜು.11- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆ
ಬಳ್ಳಾರಿ,ಜು.11- ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಅಧ್ಯಕ್ಷ ಭೀಮಾನಾಯಕ್, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ. ಈಗಾಗಲೇ ಒಂದು ಅವಧಿಗೆ ಕೆಎಂಎಫ್ ಅಧ
ಬೆಂಗಳೂರು,ಜು.11-ಶೀಲ ಶಂಕಿಸಿ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಪತಿಯೇ ಚಾಕುವಿನಿಂದ ಇರಿದಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಮಂಜುಳಾ ಅಲಿಯಾಸ್ ಶೃತಿ ಆಸ್ಪ
ನವದೆಹಲಿ,ಜು.11– 75 ವರ್ಷ ದಾಟಿದ ನಂತರ ರಾಜಕೀಯ ನಾಯಕರು ಸಕ್ರಿಯ ರಾಜಕಾರಣದಿಂದ ನಿವೃತ್ತರಾಗಬೇಕೆಂದು ಆರ್ಎಸ್ಎಸ್ ಸರಸಂಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ನರೇಂ
ಮೈಸೂರು,ಜು.11- ಮುಂದಿನ ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅಲ್ಲಿಗೆ ಎರಡನೇ ಮುಖ್ಯಮಂತ್ರಿ ಈ ಅವಧಿಗೆ ಇಲ್ಲ ಎಂಬುದು ಸ್ಪಷ್ಟವಾದಂತಾಯಿತು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ
ಬೆಂಗಳೂರು,ಜು.11- ನಾಯಕತ್ವ ಬದಲಾವಣೆ ಕುರಿತಂತೆ ಅಭಿಪ್ರಾಯ ಪಡೆಯದ ಮೇಲೆ ಮುಖ್ಯಮಂತ್ರಿ ಬದಲಾವಣೆ ಹೇಗಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ
ಟೋಕಿಯೊ, ಜು.11- ಚೀನಾ ತನ್ನ ಫೈಟರ್ ಜೆಟ್ಗಳನ್ನು ಜಪಾನಿನ ಗುಪ್ತಚರ ಸಂಗ್ರಹಣಾ ವಿಮಾನಗಳ ಹತ್ತಿರ ಅಸಹಜವಾಗಿ ಹಾರಿಸುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದೆ.ಇದು ಪದೇ ಪದೇ ನಡೆಯುತ್ತಿದೆ ಇದನ್ನು ನಿಲ್ಲಿಸದಿದ್ದರೆ ಘರ್
ನವದೆಹಲಿ, ಜು. 11 (ಪಿಟಿಐ) ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 75 ವರ್ಷ ತುಂಬಿದವರು ಪಕ್ಷದಿಂದ ಕೆಳಗಿಳಿಯುವ ಬಗ್ಗೆ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ವ
ಜಮ್ಮು, ಜು. 11 (ಪಿಟಿಐ) ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ ಇಂದು 6,400 ಕ್ಕೂ ಹೆಚ್ಚು ಯಾತ್ರಿಕರು ತೆರಳಿದ್ದಾರೆ. ಜುಲೈ 3 ರಂದು ಅನಂತನಾಗ್ ಜಿಲ್ಲೆಯ ಪಹಲ್ಗಾಮ
ವಾಷಿಂಗ್ಟನ್, ಜು.11 – ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಮ್ -4 ಮಿಷನ್ ಜುಲೈ 14 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹಿಂತಿರುಗಲಿದೆ ಎಂದು ಕಂಪನಿಯು ಸಾಮಾ
ಜೈಪುರ,ಜು.11– ಕಳೆದ 2021ನಲ್ಲಿ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆಯ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿಸಲಾಗಿರುವ ಕಿಂಗ್ಪಿಂಗ್ನ ಬಾಬುಲಾಲ್ ಕಟಾರಾ ಅವರ ಸಹಚ
ಇಂದೋರ್, ಜು.11– ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ಶೀಘ್ರದಲ್ಲೇ ಜೈಲಿನ ಸ್ವಂತ ಅಡುಗೆಮನೆಯ ಜೊತೆಗೆ ಹೊರ ಪ್ರಪಂಚಕ್ಕೂ ಲಭ್ಯವಾಗುವಂತೆ ಮಸಾಲೆಗಳನ್ನು ತಯಾರಿಸಲಿದ್ದಾರೆ. ಮಧ್ಯಪ್ರದೇಶದ ಜೈಲು ಮತ್ತು ತಿದ್ದುಪಡಿ ಸೇವೆಗಳ ಇಲ
ಮೈಸೂರು,ಜು.11- .11- ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ಗಜಲಕ್ಷ್ಮಿ ಮತ್ತು ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಅಪಾರ ಭಕ್ತರು ದ
ಮೈಸೂರು,ಜು.11- ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಮತ್ತು ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜನ
ನಿತ್ಯ ನೀತಿ : ಸುಳ್ಳು, ಮೋಸ, ವಂಚನೆ ದೇವರ ಬಳಿ ಸಾಲ ಮಾಡಿದಂತೆ. ಒಂದಲ್ಲ ಒಂದು ದಿನ ಬಡ್ಡಿ ಸಮೇತ ಕಟ್ಟಲೇಬೇಕು. ಸತ್ಯ, ಧರ್ಮ, ನ್ಯಾಯ, ನೀತಿ ದೇವರ ಉಳಿತಾಯ ಖಾತೆಗೆಜಮಾ ಮಾಡಿದಂತೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತವೆ. ಪಂಚಾಂಗ : ಶು
ಬೆಂಗಳೂರು,ಜು.10- ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ನಡೆಯುತ್ತಲೇ ಇವೆ, ಅದರಿಂದ ಯಾವುದೇ ಬದಲಾವಣೆಯಾಗಿಲ್ಲ, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುವ
ಬೆಂಗಳೂರು, ಜು. 10-ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆಯನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕ
ಬೆಂಗಳೂರು, ಜು.10- ನಗರದ ಬೀದಿ ನಾಯಿಗಳಿಗೂ ಬಾಡೂಟದ ಗ್ಯಾರಂಟಿ ಸಿಕ್ಕಿದೆ. ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ನೀಡಿರುವ ಸರ್ಕಾರ ಇದೀಗ ಜನರ ತೆರಿಗೆ ಹಣದಲ್ಲಿ ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟ ಹಾಕಿಸಲು ಮುಂದಾಗಿದೆ. ದೇಶದಲ್ಲೇ ಮೊದ
ಬೆಂಗಳೂರು,ಜು.10– ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬೆಂಗಳೂರು ನಗರ ರೈಲ್ವೆ ಠಾಣೆ ಪೊಲೀಸರು ಬಂಧಿಸಿ 28.32 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ 49 ಮೊಬೈಲ್ಗಳನ್ನು ವಶಪಡ