SENSEX
NIFTY
GOLD
USD/INR

Weather

21    C
...
ಮೊಜ್ತಾಬಾ ಖಮೇನಿ ಸುಳಿವು ನೀಡಿದವರಿಗೆ 92 ಕೋಟಿ ರೂ. ಬಹುಮಾನ

ವಾಷಿಂಗ್ಟನ್‌, ಮಾ.14- ಇರಾನಿನ ಹೊಸ ಸರ್ವೋಚ್ಚ ನಾಯಕರಾಗಿ ಹೊರ ಹೊಮಿರುವ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ ಬಂಪರ್‌ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಅವರ ಬಗ್ಗೆ ಸುಳಿವು ನ

14 Mar 2026 3:53 pm
ಜಿಬಿಎ ಐದು ಪಾಲಿಕೆಗಳನ್ನು 50 ವಿಭಾಗ, 150 ಉಪವಿಭಾಗಗಳಾಗಿ ವಿಂಗಡಣೆ

ಬೆಂಗಳೂರು, ಮಾ.14- ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಆಡಳಿತಾತ್ಮಕ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 50 ವಿಭಾಗ ಹಾಗೂ 150 ಉಪವಿಭಾಗಗಳನ್ನು ರಚಿಸಿ ಮುಖ್ಯ ಆಯುಕ್ತ ಮಹೇಶ್ವರ್

14 Mar 2026 3:50 pm
ಲಿವಿಂಗ್‌ ಟುಗೆದರ್‌ನಲ್ಲಿದ್ದ ಯುವತಿ ಕೊಂದು ನಾಟಕವಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು,ಮಾ.14- ಲಿವಿಂಗ್‌ ಟು ಗೆದರ್‌ನಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಆತಹತ್ಯೆ ಎಂಬಂತೆ ಬಿಂಬಿಸಿ ನಾಟಕವಾಡಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಪೊನ್ನಂಪೇಟೆ ನಿವ

14 Mar 2026 3:48 pm
ಇದು ಧೋನಿ ಆಡುವ ಕೊನೆಯ ಐಪಿಎಲ್‌ : ಇರ್ಫಾನ್‌ ಪಠಾಣ್‌ ಭವಿಷ್ಯ

ನವದೆಹಲಿ, ಮಾ. 14 (ಪಿಟಿಐ)– ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಮುಂಬರುವ ಆವೃತ್ತಿಯು ಎಂಎಸ್‌‍ ಧೋನಿ ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡುವುದನ್ನು ಅಭಿಮಾನಿಗಳು ಕೊನೆಯ ಬಾರಿಗೆ ನೋಡಬಹುದೆಂದು ಭಾರತದ ಮಾಜಿ ಆಲ್‌ರೌಂಡರ್‌ ಇರ್ಫಾನ್

14 Mar 2026 3:44 pm
ಆತಂಕ ಬೇಡ ಗ್ಯಾಸ್‌ ಇದೆ, ಇನ್ನೆರಡು ದಿನಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ

ಬೆಂಗಳೂರು, ಮಾ.14- ಎಲ್‌ಪಿಜಿ ಹೊತ್ತ ಹಡಗುಗಳು ಇರಾನ್‌ನ ಜಲಸಂಧಿಯಿಂದ ಭಾರತಕ್ಕೆ ಬರುತ್ತಿದ್ದು, ತೈಲ ಬಿಕ್ಕಟ್ಟು ನಿವಾರಣೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉಲ್ಬಣ ಗೊಂಡಿದ್ದ ಸಿಲಿಂಡರ್‌ ಸಮಸ್ಯೆ ಸಹಜ ಸ್ಥಿತಿಯತ್

14 Mar 2026 3:42 pm
ಇಂದಿರಾ ಕ್ಯಾಂಟೀನ್‌ಗಳಿಗೆ ಗ್ಯಾಸ್‌‍ ಪೂರೈಕೆ

ಬೆಂಗಳೂರು, ಮಾ.14- ಇಂದಿರಾ ಕ್ಯಾಂಟೀನ್‌ಗಳಿಗೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಗ್ಯಾಸ್‌‍ ಪೂರೈಸುವ ಭರವಸೆ ನೀಡಿರುವುದರಿಂದ ಸ್ಥಗಿತಗೊಂಡಿರುವ ಕ್ಯಾಂಟೀನ್‌ಗಳು ಪುನರಾರಂಭಗೊಳ್ಳಲಿವೆ. ನಗರದಲ್ಲಿ ವಾಣಿಜ್ಯ ಗ್ಯಾಸ್‌‍ ಕೊ

14 Mar 2026 3:36 pm
ತೈಲ ಪೂರೈಕೆಯಲ್ಲಿ ವ್ಯತ್ಯಯ : ವಿಮಾನ ಪ್ರಯಾಣ ದರ ಏರಿಕೆ ಸಾಧ್ಯತೆ

ಟೆಹ್ರಾನ್‌, ಮಾ.14- ಮಧ್ಯಪ್ರಾಚ್ಯದಲ್ಲಿ ಯುದ್ಧವು ಜಾಗತಿಕ ತೈಲ ಪೂರೈಕೆಯನ್ನು ಅಡ್ಡಿಪಡಿಸುತ್ತಿರುವುದರಿಂದ ಶೀಘ್ರದಲ್ಲೇ ವಿಮಾನ ಪ್ರಯಾಣ ದರಗಳು ಏರಿಕೆಯಾಗುವ ಸಾಧ್ಯತೆಗಳಿವೆ. ಮಾರುಕಟ್ಟೆಯಲ್ಲಿ ಜೆಟ್‌ ಇಂಧನ ಬೆಲೆಗಳು ಏರ

14 Mar 2026 3:32 pm
NSA ಕಾಯ್ದೆ ಅಡಿಯಲ್ಲಿ ಬಂಧನದಲ್ಲಿದ್ದ ಸೋನಮ್‌ ವಾಂಗ್‌ಚುಕ್‌ ಬಿಡುಗಡೆಗೆ ಸಮ್ಮತಿ

ನವದೆಹಲಿ, ಮಾ.14- ಲಡಾಖ್‌ನ ಲೇಹ್‌ನಲ್ಲಿ ಪ್ರಚೋದನಕಾರಿ ಹೇಳಿಕೆಗಳೊಂದಿಗೆ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌‍ಎ) ಅಡಿಯಲ್ಲಿ ಸುಮಾರು ಆರು ತಿಂಗಳ ಕಾಲ ಬಂಧನದಲ್ಲಿದ್ದ ಹವಾಮಾನ ಕ

14 Mar 2026 1:24 pm
ಒಂದು ರೂ.ಗೆ ಲೀಟರ್‌ ಹಾಲು ಆಫರ್ : ಆನ್ಲೈನ್ ಮಾರಾಟಕ್ಕೆ ಕಡಿವಾಣ ಹಾಕಲು ಡಿಕೆಸು ಆಗ್ರಹ

ಬೆಂಗಳೂರು, ಮಾ.14 – ಬಹುರಾಷ್ಟ್ರೀಯ ಕಂಪನಿಯಿಂದ ಒಂದು ರೂ.ಗೆ ಒಂದು ಲೀಟರ್‌ ಹಾಲು ಕೊಡುವುದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತ

14 Mar 2026 1:17 pm
ಖೈದಿಗಳಿಗೆ ಡ್ರಗ್‌ ಪರೀಕ್ಷೆ : ಡಿಜಿಪಿ ಅಲೋಕ್‌ ಕುಮಾರ್‌ ಸೂಚನೆ

ಬೆಂಗಳೂರು,ಮಾ.14-ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಖೈದಿಗಳನ್ನು ಡ್ರಗ್‌ ಪರೀಕ್ಷೆಗೆ ಒಳಪಡಿಸುವಂತೆ ಡಿಜಿಪಿ ಅಲೋಕ್‌ ಕುಮಾರ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೈಲು ಸಿಬ್ಬಂದಿಯಿಂದಲೂ ಮಾದಕ ವಸ

14 Mar 2026 1:09 pm
ಒಳಮೀಸಲಾತಿ ಗೊಂದಲ : ಮಾಜಿ ಸಚಿವೆ ಲಲಿತಾ ನಾಯಕ್‌ ಅಸಮಾಧಾನ

ಬೆಂಗಳೂರು, ಮಾ.14- ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಖಚಿತವಾದ ನಿರ್ಧಾರವಾಗಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕೆ ಒ

14 Mar 2026 1:07 pm
ಚಿನ್ನ-ಬೆಳ್ಳಿ ದರಗಳಲ್ಲಿ ಮತ್ತೆ ಕುಸಿತ

ಬೆಂಗಳೂರು, ಮಾ.14-ಇರಾನ್‌-ಇಸ್ರೇಲ್‌ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮ ಚಿನಿವಾರ ಪೇಟೆಯ ಮೇಲೂ ಆಗಿದ್ದು, ದುಬಾರಿ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ನಿರಂತರ ಇಳಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಚಿನ್ನ ಮತ್ತು

14 Mar 2026 12:31 pm
2025ನೇ ಸಾಲಿನ ಅಭಿಮಾನಿ ಹಾಗೂ ಅರಗಿಣಿ ದತ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು, ಮಾ.14-ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅಭಿಮಾನಿ ದತ್ತಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯ ಹುಣಸೂರು ವರದಿಗಾರ ಶಿವಕುಮಾರ್‌ ವಿ.ರಾವ್‌ ಅವರಿಗೆ ಹಾಗೂ ಅರಗಿಣಿ ದತ್ತಿ ಪ್ರಶಸ್ತಿಯನ್ನು ಹಿರಿಯ ಸ

14 Mar 2026 11:52 am
ಇರಾನ್‌ನ ಅತೀ ಮಹತ್ವದ ಖಾರ್ಗ್‌ ದ್ವೀಪದ ಮೇಲೆ ಭಾರಿ ಬಾಂಬ್ ದಾಳಿ ನಡೆಸಿದ ಅಮೇರಿಕ

ದುಬೈ, ಮಾ. 14 (ಎಪಿ)- ಇರಾನ್‌ನ ತೈಲ ಜಾಲಕ್ಕೆ ಪ್ರಮುಖವಾದ ದ್ವೀಪದಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ ಬಾಂಬ್‌ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಫ್ ಟ್ರಂಪ್‌ ಹೇಳಿದ್ದಾರೆ, ಆದರೆ ಇಸ್ಲಾಮಿಕ್‌ ಗಣರಾಜ್ಯದೊಂದಿಗಿನ ಯುದ

14 Mar 2026 11:48 am
ಹೊಳೆಗೆ ಕಾರು ಉರುಳಿ ಬಿದ್ದು ಪೊಲೀಸ್‌‍ ದಂಪತಿ ಸಾವು, ಮಕ್ಕಳು ಗಂಭೀರ

ಭಾದೇರ್ವಾ, ಮಾ.14- ದೋಡಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರು ಹೊಳೆಗೆ ಉರುಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌‍ ಇಲಾಖೆಯ ಹೆಡ್‌ ಕಾನ್‌ಸ್ಟೆಬಲ್‌‍ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯ

14 Mar 2026 11:09 am
ಹಿಮಾಲಯದ ತಪ್ಪಲಿನಲ್ಲಿ ಶೇ.2.27 ರಷ್ಟು ಮರಗಳ ಹೊದಿಕೆ ಕುಸಿತ

ನವದೆಹಲಿ, ಮಾ. 14 (ಪಿಟಿಐ) ಭಾರತದ ಹಿಮಾಲಯ ಪ್ರದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2021 ಮತ್ತು 2023 ರ ನಡುವೆ ಮರಗಳ ಹೊದಿಕೆಯು ಶೇಕಡಾ 2.27 ರಷ್ಟು ಕುಗ್ಗಿದೆ ಎಂದು ಕೇಂದ್ರ ಸಚಿವ ಕೀರ್ತಿ ವರ್ಧನ್‌ ಸಿಂಗ್‌ ಹೇಳಿದ್ದಾ

14 Mar 2026 11:07 am
ಗಡಿಯಲ್ಲಿ ಪಾಕ್‌ ಡ್ರೋನ್‌ಗಳು ಪ್ರತ್ಯಕ್ಷ, ಸೇನೆಯಿಂದ ಶೋಧ ಕಾರ್ಯಚರಣೆ

ಜಮು, ಮಾ. 14 (ಪಿಟಿಐ) ಪಾಕಿಸ್ತಾನದ ಡ್ರೋನ್‌ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶವನ್ನು ಪ್ರವೇಶಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವಾರು ಮುಂಭಾಗದ ಹಳ್ಳಿಗಳಲ್ಲಿ ಭದ್ರತಾ ಪಡೆಗಳು ಬೃಹತ್‌

14 Mar 2026 11:04 am
ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳಿ ಮೇಳೆ ಓಡುತ್ತಿದ್ದ ಮೂವರ ಮೇಲೆ ಗೂಡ್ಸ್ ರೈಲು ಹರಿದು ಸಾವು

ಪಾಲ್ಘರ್‌, ಮಾ. 14 (ಪಿಟಿಐ) ಪೊಲೀಸರಿಂದ ತಪ್ಪಿಸಿಕೊಳ್ಳಲು ರೈಲ್ವೇ ಹಳಿ ಮೇಳೆ ಓಡುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ನಡೆದಿದೆ. ಅಪಘಾತದ ಸಮಯದಲ್ಲಿ ಪೊಲೀಸರು ಅವರನ್ನು ಬೆನ್ನಟ

14 Mar 2026 11:02 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-03-2026)

ನಿತ್ಯ ನೀತಿ : ಯಾರ ಮಾತಿಗೂ ನೀ ಅಂಜಬೇಡ' ಯಾರ ಆಸೆಯಂತೆಯೂ ನೀಇರಬೇಡ’ ಯಾರನ್ನು ನಂಬಿ ನೀ ಬದುಕಬೇಡ' ನಿನ್ನ ಜೀವನ ನಿನಗೆ ನೀಮರೆಯಬೇಡ’. – ಸ್ವಾಮಿ ವಿವೇಕಾನಂದ ಪಂಚಾಂಗ : ಶನಿವಾರ, 14-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತ

14 Mar 2026 6:31 am
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಶೀಘ್ರವೇ ಸಲ್ಲಿಕೆ : ಸಚಿವ ಶಿವರಾಜ ತಂಗಡಗಿ

ಬೆಂಗಳೂರು,ಮಾ.13- ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಶೀಘ್ರವೇ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗ

13 Mar 2026 5:22 pm
ಗ್ಯಾಸ್ ಟ್ರಬಲ್ : ಬೆಂಗಳೂರಲ್ಲಿ ಹೋಟೆಲ್‌ಗಳು ಕೆಲವು ಬಂದ್, ಸಿಲಿಂಡರ್‌ಗಾಗಿ ಜನರ ಕ್ಯೂ..!

ಬೆಂಗಳೂರು, ಮಾ.13- ಗ್ಯಾಸ್‌‍ ಸಮಸ್ಯೆಯಿಂದ ಹಲವು ಹೋಟೆಲ್‌ಗಳಲ್ಲಿ ತಿನಿಸುಗಳ ತಯಾರಿಕೆಯಲ್ಲಿ ವ್ಯತ್ಯಯವಾಗಿದ್ದು, ಗ್ರಾಹಕರಿಗೂ ಕೂಡ ತಲೆ ಬಿಸಿಯಾಗಿದೆ. ತರಾವರಿ ತಿಂಡಿಗಳನ್ನು ತಯಾರಿಸುತ್ತಾ ಗ್ರಾಹಕರನ್ನು ಆಕರ್ಷಿಸುತ್ತಿದ

13 Mar 2026 5:21 pm
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ವೈದ್ಯರ ವರ್ಗಾವಣೆ ವಿಚಾರ

ಬೆಂಗಳೂರು, ಮಾ.13- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ವರ್ಗಾವಣೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವುದರ ವಿರುದ್ಧ ಪಕ್ಷಭೇದ ಮರೆತು ವಿಧಾನಸಭೆಯಲ್ಲಿಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ

13 Mar 2026 5:17 pm
ಬೆಂಗಳೂರಿನ ಈ ಭಾಗಗಳಲ್ಲಿ 2 ದಿನ ಮದ್ಯ ಮಾರಾಟ ಬಂದ್‌

ಬೆಂಗಳೂರು,ಮಾ.13-ಶ್ರೀ ಮದ್ದೂರಮ್ಮ ದೇವಿಯ ಜಾತ್ರೆ ಮತ್ತು ಶ್ರೀ ಧರ್ಮರಾಯ ದೇವಿ ಕರಗ ಪಲ್ಲಕ್ಕಿ ಉತ್ಸವದ ಅಂಗವಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ 15 ರ ರಾತ್ರಿ 11 ಗಂಟೆಯವರೆಗೆ ಪರಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಪೊಲೀಸ್‌ ಠಾಣಾ

13 Mar 2026 5:09 pm
ಲೋಕಸಭೆಯಲ್ಲಿ ಆರೋಗ್ಯ, ಪರಿಸರ, ಮೂಲಸೌಕರ್ಯ ಕುರಿತ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ ಸಂಸದ ಡಾ. ಸಿ.ಎನ್. ಮಂಜುನಾಥ್

ನವದೆಹಲಿ, ಮಾ.13-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಲೋಕಸಭೆಯಲ್ಲಿಂದು ಪೂರಕ ಅನುದಾನಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ದೇಶದ ಸಾರ್ವಜನಿಕ ಆರೋಗ್ಯ ಪರಿಸರ ಸಂರಕ್ಷಣೆ ಮತ್ತು ಮೂಲಸೌಕರ್

13 Mar 2026 4:44 pm
ಹೆಚ್ಚುತ್ತಲೇ ಇವೆ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳು : ಎಚ್ಚೆತ್ತುಕೊಳ್ಳದ ಸಾರ್ವಜನಿಕರು

ಬೆಂಗಳೂರು,ಮಾ.13- ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರತೀ ವರ್ಷವೂ ಡಿಜಿಟಲ್

13 Mar 2026 3:38 pm
ಕನ್ನಡ ಭಾಷೆ- ಜಲ-ನೆಲದ ಪರ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು,ಮಾ.13- ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

13 Mar 2026 3:37 pm
ಕಾಳಸಂತೆಯಲ್ಲಿ ಸಿಲಿಂಡರ್‌ ಮಾರಾಟ ಮಾಡಿದರೆ ಕಠಿಣ ಕ್ರಮ : ಹಿತೇಂದ್ರ ಎಚ್ಚರಿಕೆ

ಬೆಂಗಳೂರು, ಮಾ.13- ವಾಣಿಜ್ಯ ಮತ್ತು ಗೃಹ ಬಳಕೆ ಗ್ಯಾಸ್‌‍ ಸಿಲಿಂಡರ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಯಾರೇ ಆಗಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್

13 Mar 2026 3:28 pm
ಬೆಂಗಳೂರನ್ನು ಭಿಕ್ಷಾಟನೆ ಮುಕ್ತ ನಗರ ಮಾಡಲು ಕ್ರಮ : ಸಚಿವ ಮಹದೇವಪ್ಪ

ಬೆಂಗಳೂರು,ಮಾ.13- ಬೆಂಗಳೂರು ನಗರ ಒಳಗೊಂಡಂತೆ ಸಂಪೂರ್ಣ ರಾಜ್ಯದಲ್ಲಿ ಭಿಕ್ಷಾಟನೆ ಮುಕ್ತ ಮಾಡಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ವಿಧಾನಪರಿಷತ್‌ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ

13 Mar 2026 3:26 pm
ತೈಲ ಬೆಲೆ ಏರಿಕೆಯಿಂದ ಅಮೆರಿಕಕ್ಕೆ ಸಿಕ್ಕಾಪಟ್ಟೆ ಲಾಭವಾಗಲಿದೆ : ಟ್ರಂಪ್‌

ವಾಷಿಂಗ್ಟನ್‌, ಮಾ.13- ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಅದರಿಂದ ಬಹಳಷ್ಟು ಲಾಭವಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಪೋಸ್ಟ್‌ ಮಾಡಿರುವ ಅವರ

13 Mar 2026 3:24 pm
ಅಕ್ರಮ ಲೇಔಟ್‌ ನಿರ್ಮಾಣ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ

ಬೆಂಗಳೂರು,ಮಾ.13- ಕಾನೂನು ಬಾಹಿರವಾಗಿ ಅಕ್ರಮ ಬಡಾವಣೆ ನಿರ್ಮಾಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್‌ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಚ್‌.ಗೋ

13 Mar 2026 3:21 pm
ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಮೊದಲ ಆದ್ಯತೆ, ಹೋಟೆಲ್‌ನವರು ತಾಳ್ಮೆ ವಹಿಸಿ : ಕೆ.ಎಚ್‌.ಮುನಿಯಪ್ಪ

ಬೆಂಗಳೂರು,ಮಾ.13- ಆಸ್ಪತ್ರೆಗಳಿಗೆ, ವಿದ್ಯಾರ್ಥಿ ನಿಲಯಗಳಿಗೆ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್‌ಗಳನ್ನು ಒದಗಿಸಲಾಗುವುದು. ಹೋಟೆಲ್‌ನವರು ಇನ್ನೂ ಒಂದು ವಾರ ತಾಳೆಯಿಂದ ಇರಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು

13 Mar 2026 3:17 pm
ವಿಧಾನಪರಿಷತ್‌ನಲ್ಲಿ ಸಾಲಗಾರರ ರಕ್ಷಣಾ ವಿಧೇಯಕ-2025 ಮಂಡನೆ

ಬೆಂಗಳೂರು,ಮಾ.13- ಸಾರ್ವಜನಿಕ ಹಿತದೃಷ್ಟಿಯಿಂದ ಕಷ್ಟ ಸಂದರ್ಭದಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆಯುವವರ ಹಿತರಕ್ಷಣೆ ಉದ್ದೇಶದ ಕರ್ನಾಟಕ ಚಿನ್ನ ಅಡಮಾನವಿಟ್ಟ ಸಾಲಗಾರರ ರಕ್ಷಣಾ ವಿಧೇಯಕ-2025 ಎಂಬ ಖಾಸಗಿ ಸದಸ್ಯರ ವಿಧೇಯಕವನ್ನು ಶಾಸ

13 Mar 2026 1:33 pm
ಟರ್ಕಿಯಯಲ್ಲಿ 5.5 ತೀವ್ರತೆಯ ಭೂಕಂಪ

ಅಂಕಾರಾ,ಮಾ.13-ಟರ್ಕಿಯೆಯಲ್ಲಿ ಇಂದು ಬೆಳಿಗ್ಗೆ 5.5 ತೀವ್ರತೆಯ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಪರಿಣಾಮವಾಗಿ ಜನರು ಮನೆಯಿಂದ ಬೀದಿಗಳಿಗೆ ಧಾವಿಸಿದರು ಆದರೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಟರ್ಕಿಯೆಯ ತುರ್ತು ಪ

13 Mar 2026 1:29 pm
ಹೊಸ ಸುಪ್ರೀಮ್ ಲೀಡರ್ ಮೊಜ್ತಬಾ ಖಮೇನಿಗೆ ಜೀವ ವಿಮೆ ಇಲ್ಲ : ನೆತನ್ಯಾಹು ವಾರ್ನಿಂಗ್

ಜೆರುಸಲೆಮ್‌‍, ಮಾ.13- ಇರಾನ್‌ ವಿರುದ್ಧದ ಅಮೆರಿಕ-ಇಸ್ರೇಲ್‌ ಜಂಟಿ ಕಾರ್ಯಾಚರಣೆ ನಿರೀಕ್ಷೆಗಿಂತ ಉತ್ತಮವಾಗಿ ನಡೆಯುತ್ತಿದೆ ಮತ್ತು ಇಸ್ರೇಲ್‌ ಎಂದಿಗಿಂತಲೂ ಬಲಿಷ್ಠವಾಗಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್

13 Mar 2026 12:24 pm
ಹಾಲಿವುಡ್‌ಗೆ ಸಡ್ಡು ಹೊಡೆಯುವ ತಾಕತ್ತು ಟಾಲಿವುಡ್‌ಗಿದೆ ; ರೇವಂತ್‌ ರೆಡ್ಡಿ

ಹೈದರಾಬಾದ್‌, ಮಾ.13- (ಪಿಟಿಐ) ಚಲನಚಿತ್ರೋದ್ಯಮದಲ್ಲಿ ಯಶಸ್ಸಿಗೆ ಪ್ರತಿಭೆ ಮಾತ್ರ ನಿಜವಾದ ಮಾನದಂಡ ಎಂದು ಪ್ರತಿಪಾದಿಸಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಅವರು ತೆಲುಗು ನಟ ಅಲ್ಲು ಅರ್ಜುನ್‌ ಅವರ ಸಾಧನೆಯನ್ನು ಮು

13 Mar 2026 12:21 pm
‘ಈ ರಸ್ತೆ ಮುಸ್ಲಿಮರಿಗೆ ಅಲ್ಲ’ಎಂದು ಗೋಡೆ ಬರಹ ಬರೆದಿದ್ದವರ ಬಂಧನ

ಸಹರಾನ್‌ಪುರ, ಮಾ. 13 (ಪಿಟಿಐ) ಉತ್ತರ ಪ್ರದೇಶದ ಬಿಹಾರಿಗಢ ಪ್ರದೇಶದಲ್ಲಿ ಗೋಡೆಯ ಮೇಲೆ ಕೋಮುವಾದಿ ಘೋಷಣೆಗಳನ್ನು ಬರೆದ ಆರೋಪದ ಮೇಲೆ ಬಲಪಂಥೀಯ ಗುಂಪು ಹಿಂದೂ ರಕ್ಷಾ ದಳಕ್ಕೆ ಸೇರಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿ

13 Mar 2026 12:19 pm
ಪ್ರಧಾನಿ ಮೋದಿ ಸಮ್ಮುಖದಲ್ಲಿ ಬಂಗಾಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರೆಡಿ

ಕೋಲ್ಕತ್ತಾ, ಮಾ.13- ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಹೆಚ್ಚಿನ ಸ

13 Mar 2026 12:16 pm
ಭಾರತಕ್ಕೆ ಬಲವಾದ ವಾಯು ರಕ್ಷಣಾ ವ್ಯವಸ್ಥೆಯ ಅಗತ್ಯವಿದೆ ; ಚೌಧರಿ

ನವದೆಹಲಿ, ಮಾ. 13 (ಪಿಟಿಐ) ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿದ್ದಂತೆ, ಭಾರತಕ್ಕೆ ಮೊದಲ ಪರಿಹಾರವೆಂದರೆ ಹೆಚ್ಚಿನ ಶಸ್ತ್ರಾಸ್ತ್ರ ವ್ಯವಸ್ಥೆಗಳು, ರಾಡಾರ್‌ಗಳು ಮತ್ತು ಇತರ ಕಾರ್ಯಾಚರಣೆಯ ಸಾಮರ್ಥ್ಯಗಳೊಂದಿಗೆ ಅತ್ಯಂತ ಬಲ

13 Mar 2026 11:46 am
398 LPG ಸಿಲಿಂಡರ್‌ ಸಂಗ್ರಹಿಸಿಟ್ಟಿದ್ದ ಇಬ್ಬರ ವಿರುದ್ಧ ಗೂಂಡಾ ಕಾಯ್ದೆ

ಚೆನ್ನೈ, ಮಾ.13- ಬ್ಲಾಕ್‌ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು 398 ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮಧುರೈನಲ್ಲಿ ಗೂಂಡಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಬಂಧಿಸಲಾಗಿದೆ. ಇದು ತಮಿಳುನಾ

13 Mar 2026 11:41 am
‘ಗೃಹಜ್ಯೋತಿ’ಯೋಜನೆ ಮೇಲೂ ಯುದ್ಧದ ಎಫೆಕ್ಟ್ ಸಾಧ್ಯತೆ, ಮತ್ತೆ ಟೀಕೆಗೊಳಗಾಗುವುದೇ ಸರ್ಕಾರ..?

ಬೆಂಗಳೂರು, ಮಾ.13- ಇರಾನ್‌-ಇಸ್ರೇಲ್‌ ಮತ್ತು ಅಮೆರಿಕಾ ನಡುವಿನ ಯುದ್ಧದ ಪರಿಣಾಮ ರಾಜ್ಯಸರ್ಕಾರದ ಮಹತ್ವಕಾಂಕ್ಷಿಯ ಗೃಹಜ್ಯೋತಿ ಯೋಜನೆಯ ಮೇಲೆ ಪರಿಣಾಮ ಬೀರಲಿದ್ದು, ರಾಜ್ಯ ಸರ್ಕಾರ ಮತ್ತೇ ಟೀಕೆಗೆ ಒಳಗಾಗುವ ಸಾಧ್ಯತೆಯಿದೆ. ಯ

13 Mar 2026 11:37 am
ಶ್ರೀಶೈಲಕ್ಕೆ ತೆರಳುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರ ಸಾವು

ಬೆಳಗಾವಿ,ಮಾ.13-ಶ್ರೀಶೈಲಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು

13 Mar 2026 11:28 am
ಹೆಚ್ಚಿದ ಬಿಸಿಲಿನ ಬೇಗೆ : ಎಳನೀರು ಸೇರಿದಂತೆ ತಂಪು ಪಾನೀಯಗಳಿಗೆ ಫುಲ್ ಡಿಮ್ಯಾಂಡ್

ಬೆಂಗಳೂರು,ಮಾ.13- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದು, ಎಳನೀರು ಕುಡಿಯೋಣ ಎಂದು ಹೋದವರ ಜೇಬಿಗೆ ಕತ್ತರಿ ಬೀಳುತ್ತಿದೆ. ಬಿಸಿಲಿನ ತಾಪಕ್ಕೆ ಜನರು ಎಳನ

13 Mar 2026 11:25 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-03-2026)

ನಿತ್ಯ ನೀತಿ : ಬಾಂಧವ್ಯ ಹೆಚ್ಚಾದಾಗ ಕೆಟ್ಟದ್ದು ಕಾಣಿಸುವುದಿಲ್ಲ ಮತ್ತು ದ್ವೇಷ ಹೆಚ್ಚಾದಾಗ ಒಳ್ಳೆಯದೂ ಕಾಣಿಸುವುದಿಲ್ಲ.! ಪಂಚಾಂಗ : ಶುಕ್ರವಾರ, 13-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು

13 Mar 2026 6:31 am
ಪ್ರಧಾನಿ ಮೋದಿ ಗುಣಗಾನ ಮಾಡಿದ ಮೋಹನ್‌ಲಾಲ್‌

ಕೊಚ್ಚಿ, ಮಾ. 12 (ಪಿಟಿಐ) – ಕೇರಳದ ಸೂಪರ್‌ಸ್ಟಾರ್‌ ಮೋಹನ್‌ ಲಾಲ್‌ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ, ಅವರನ್ನು ಕಲಾವಿದರು ಮತ್ತು ಸೃಷ್ಟಿಕರ್ತರನ್ನು ಆಳವಾಗಿ ಗೌರವಿಸುವ ನಿಜವಾದ ರಾಜನೀತಿಜ

12 Mar 2026 4:24 pm
ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಎಂಬಿಬಿಎಸ್‌‍ ವಿದ್ಯಾರ್ಥಿನಿ ಸಾವು

ಬೆಂಗಳೂರು,ಮಾ.12- ಕಾಲೇಜು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಇಬ್ಬರು ಸ್ನೇಹಿತೆಯರು ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್‌‍ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆಂ

12 Mar 2026 4:21 pm
ಮೇ ಅಂತ್ಯದೊಳಗೆ ತುಂಗಭದ್ರಾ ಜಲಾಶಯದ 6 ಗೇಟ್‌ ಬದಲಾವಣೆ : ಡಿಕೆಶಿ

ಬೆಂಗಳೂರು,ಮಾ.12- ತುಂಗಭದ್ರಾ ಜಲಾಶಯದ ಆರು ಗೇಟುಗಳನ್ನು ಮೇ ಅಂತ್ಯದೊಳಗೆ ಬದಲಾವಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಪರಿಷತ್‌ಗಿಂದು ತಿಳಿಸಿದರು. ಶೂನ್ಯವೇಳೆಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್

12 Mar 2026 4:18 pm
ಆಟೋ, ಟ್ಯಾಕ್ಸಿ ದರ ದುಪ್ಪಟ್ಟು : ಸಾರ್ವಜನಿಕರ ಆಕ್ರೋಶ

ಬೆಂಗಳೂರು, ಮಾ.12- ಮಧ್ಯಪ್ರಾಚ್ಯದ ದೇಶಗಳಲ್ಲಿ ಆರಂಭವಾಗಿರುವ ಯುದ್ಧದ ಪರಿಣಾಮ ದೇಶದ ಹಲವು ಕ್ಷೇತ್ರಗಳ ಮೇಲೆ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಕೆಲ ಅಟೋ ಹಾಗೂ ಟ್ಯಾಕ್ಸಿ ಚಾಲಕರು ಸಾರ್ವಜನಿಕರಿಂದ ದುಪ್ಪಟ್ಟು ದರ ವಸೂಲಿ ಮ

12 Mar 2026 3:33 pm
ನೀರಾವರಿ ಯೋಜನೆಗಳ ಕುರಿತಂತೆ ದೆಹಲಿಯಲ್ಲಿ ಸಂಸದರ ಭೇಟಿ ಮಾಡುತ್ತೇನೆ : ಡಿಕೆಶಿ

ಬೆಂಗಳೂರು,ಮಾ.12- ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳವಾರ ಸಂಸದರನ್ನು ಭೇಟಿಯಾಗಿ ಮಾಹಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಪರಿಷತ್‌ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ

12 Mar 2026 3:29 pm
ಅರ್ಹತೆ ಮೇರೆಗೆ ಎಸ್‌‍ಪಿ ಮುಂಬಡ್ತಿಗೆ ಕ್ರಮ : ಗೃಹಚಿವ ಪರಮೇಶ್ವರ್‌

ಬೆಂಗಳೂರು,ಮಾ.12- ಡಿವೈಎಸ್ಪಿ (ಸಿವಿಲ್‌) ವೃಂದದ ಜೇಷ್ಠತಾ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅರ್ಹತೆ ಮೇರೆಗೆ ಪೊಲೀಸ್‌‍ ಅಧೀಕ್ಷಕರ (ನಾನ್‌ ಐಪಿಎಸ್‌‍ ) ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಚಿ

12 Mar 2026 3:24 pm
ಬಿಪಿಎಲ್‌ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಏರಿಸಲು ಚಿಂತನೆ

ಬೆಂಗಳೂರು, ಮಾ.12- ಬಿಪಿಎಲ್‌ ಕಾರ್ಡ್‌ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಏರಿಸಲು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿ

12 Mar 2026 3:22 pm
ಕಂಪೆನಿಯ ಉನ್ನತಾಧಿಕಾರಿಗೆ ಡಿಜಿಟಲ್‌ ಅರೆಸ್ಟ್‌ ಮಾಡಿ 32 ಕೋಟಿ ಸುಲಿಗೆ

ಬೆಂಗಳೂರು,ಮಾ.12- ಪ್ರತಿಷ್ಠಿತ ಕಂಪನಿಯ ಸಿಇಒ ಹುದ್ದೆಗೆ ಸರಿಸಮಾನವಾಗಿದ್ದ ಹಾಗೂ ತಾಂತ್ರಿಕವಾಗಿ ಪರಿಣಿತವಾಗಿದ್ದ ವ್ಯಕ್ತಿಯೊಬ್ಬರು ಡಿಜಿಟಲ್‌ ಅರೆಸ್ಟ್‌ ಜಾಲದಲ್ಲಿ ಸಿಲುಕಿ 32 ಕೋಟಿ ರೂ. ಕಳೆದುಕೊಂಡಿದ್ದಾರೆ ಎಂಬ ಆತಂಕಕಾರ

12 Mar 2026 3:20 pm
ಬಜೆಟ್‌ ಅಧಿವೇಶನ ವೇಳೆಯೇ ಮಹಾರಾಷ್ಟ್ರ ವಿಧಾನ ಭವನ ಸ್ಫೋಟಿಸುವುದಾಗಿ ಬೆದರಿಕೆ

ಮುಂಬೈ, ಮಾ. 12 (ಪಿಟಿಐ) ಬಜೆಟ್‌ ಅಧಿವೇಶನ ನಡೆಯುತ್ತಿರುವಾಗಲೇ ಮುಂಬೈನ ಮಹಾರಾಷ್ಟ್ರ ವಿಧಾನ ಭವನಕ್ಕೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ. ವಿಧಾನ ಭವನವನ್ನು ಸ್ಫೋಟಿಸುವ ಬೆದರಿಕೆ ಬಂದಿದೆ ಎನ್ನುವುದನ್ನು ಮಹಾರಾಷ್ಟ್ರ

12 Mar 2026 2:01 pm
ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್‌ ನಿಧನ

ಮೈಸೂರು,ಮಾ.12- ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್‌(74) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1952ರ ನವೆಂಬರ್‌ 6ರಂದು ಉಡುಪಿ ಜಿಲ್ಲೆ ಕೊರಂಗ್ರಾಡಿ ರಘುರಾಮ್‌ ಶೆಟ್ಟಿ ಮತ್ತು ಶಾರದಾ ದಂಪತ

12 Mar 2026 1:59 pm
ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರ್ಬಂಧ

ಡೆಹ್ರಾಡೂನ್‌(ಉತ್ತರಖಂಡ),ಮಾ12- ಬದರಿನಾಥ ಮತ್ತು ಕೇದಾರನಾಥದ ಸೇರಿದಂತೆ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗಿದೆ. 2026ರ ಚಾರ್‌ಧಾಮ್‌ ಯಾತ್ರೆಗೆ ಮುಂಚಿತವಾಗಿ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿ

12 Mar 2026 1:57 pm
ಬೀದರ್‌ : ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್‌,ಮಾ.12- ಪ್ರೀತಿಸುವಂತೆ ಸಹಪಾಠಿ ವಿದ್ಯಾರ್ಥಿಯೊಬ್ಬ ಪೀಡಿಸಿದ ಹಿನ್ನಲೆಯಲ್ಲಿ ನೊಂದ ವಿದ್ಯಾರ್ಥಿನಿ ಶಾಲೆಯ ಮಹಡಿ ಮೇಲಿಂದ ಜಿಗಿದು ಆತಹತ್ಯೆ ಮಾಡಿಕೊಂಡ ದಾರುಣ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದ

12 Mar 2026 1:49 pm
ನಮ್ಮ ಮೂರು ಷರತ್ತು ಒಪ್ಪಿದರೆ ಯುದ್ಧ ನಿಲ್ಲಿಸುತ್ತೇವೆ ; ಇರಾನ್‌

ಟೆಹ್ರಾನ್‌, ಮಾ.12- ನಮ ಮೂರು ಷರತ್ತುಗಳನ್ನು ಒಪ್ಪಿಕೊಂಡರೆ ಮಧ್ಯಪ್ರಾಚ್ಯ ಯುದ್ಧಕ್ಕೆ ಅಂತ್ಯವಾಡುವುದಾಗಿ ಇರಾನ್‌ ಘೋಷಿಸಿದೆ.ಈ ಹೇಳಿಕೆಯೊಂದಿಗೆ ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ಮಧ್ಯೆ ನಡುವೆ ನಡೆಯುತ್ತಿರುವ ಯುದ್ಧ

12 Mar 2026 1:48 pm
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇವೆ 1,88,037 ಹುದ್ದೆಗಳು

ಬೆಂಗಳೂರು,ಮಾ.12- ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ 1,88,037 ಹುದ್ದೆಗಳು ಖಾಲಿ ಇವೆ ಎಂದು ಸಭಾನಾಯಕ ಎನ್‌.ಎಸ್‌‍.ಬೋಸರಾಜು ವಿಧಾನಪರಿಷತ್‌ಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಶಶಿಲ್‌ ಜಿ ನಮೋಷಿ ಅವರ ಪ್ರ

12 Mar 2026 1:46 pm
ಆಂಧ್ರ ಪ್ರದೇಶ : ಕಲಬೆರಕೆ ಹಾಲು ಸೇವಿಸಿ 13 ಸಾವು

ರಾಜಮಹೇಂದ್ರವರಂ, ಮಾ.12 (ಪಿಟಿಐ) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶಂಕಿತ ಹಾಲು ಕಲಬೆರಕೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದ್ದು, ಏಳು ಜನರು ರಾಜಮಹೇಂದ್ರವರಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ

12 Mar 2026 12:43 pm
ಅಸಮರ್ಥ, ಸೋಮಾರಿ ಸಚಿವರ ತಲೆದಂಡಕ್ಕೆ ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು, ಮಾ.12- ಕಾಂಗ್ರೆಸ್‌‍ ಶಾಸಕಾಂಗ ಸಭೆಯಲ್ಲಿ ಸಚಿವರ ವರ್ತನೆಗಳ ಬಗ್ಗೆ ತೀವ್ರ ಆಕ್ರೋಶಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವರ ತಲೆದಂಡಕ್ಕೆ ಮುಂದಾಗಿದ್ದಾರೆ. ಸಚಿವರು, ಶಾಸಕರುಗಳಿ

12 Mar 2026 11:07 am
ಕತಾರ್‌ನಲ್ಲಿ ಸಿಲುಕಿಕೊಂಡಿದ್ದ 500 ಭಾರತೀಯರು ತಾಯ್ನಾಡಿಗೆ ವಾಪಸ್

ದೋಹಾ, ಮಾ. 11 (ಪಿಟಿಐ) ಕತಾರ್‌ನಲ್ಲಿ ಸಿಲುಕಿರುವ 500 ಕ್ಕೂ ಹೆಚ್ಚು ಭಾರತೀಯರನ್ನು ನವದೆಹಲಿ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ, ಪಶ್ಚಿಮ ಏಷ್ಯಾದ ದೇಶದಲ್ಲಿ ಇನ್ನೂ ಇರು

12 Mar 2026 10:54 am
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : 2 ಹಂತದಲ್ಲಿ ಮತದಾನ ಸಾಧ್ಯತೆ

ಕೋಲ್ಕತ್ತಾ, ಮಾ. 12 (ಪಿಟಿಐ) ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ.ಇಸಿಯ ನವದೆಹಲಿ ಕಚೇರಿಯಲ್ಲಿ ಮತ್ತೊಂದು ಸುತ್ತ

12 Mar 2026 10:51 am
ಸಚಿವ ಗುಂಡೂರಾವ್‌ ಅವರನ್ನು ಸಂಪುಟದಿಂದ ವಜಾ ಮಾಡುವವರೆಗೂ ಆರೋಗ್ಯ ಇಲಾಖೆ ಸುಧಾರಿಸುವುದಿಲ್ಲ : ಆರ್‌.ಅಶೋಕ್‌

ಬೆಂಗಳೂರು,ಮಾ.12- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಸಂಪುಟದಿಂದ ವಜಾ ಮಾಡುವವರೆಗೂ ಆರೋಗ್ಯ ಇಲಾಖೆ ಸುಧಾರಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ತಮ ಎಕ್‌್ಸ ಖಾತೆಯಲ್ಲಿ

12 Mar 2026 10:47 am
ಫಾರೂಕ್‌ ಅಬ್ದುಲ್ಲಾ ಹತ್ಯೆ ಯತ್ನ ಪ್ರಕರಣ : ವಿಚಾರಣೆ ತೀವ್ರಗೊಳಿಸಿದ ಪೊಲೀಸರು

ಜಮು, ಮಾ. 12 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹತ್ಯೆ ಯತ್ನ ಪ್ರಕರಣದ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.ಫಾರೂಕ್‌ ಅವರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕಮಲ

12 Mar 2026 10:40 am
ಅಮೆರಿಕ ತೈಲ ಟ್ಯಾಂಕರ್‌ ಮೇಲೆ ಇರಾನ್‌ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆ ಸಾವು

ನ್ಯೂಯಾರ್ಕ್‌,ಮಾ. 12 (ಪಿಟಿಐ) ಇರಾಕ್‌ ಬಳಿ ಅಮೆರಿಕ ಒಡೆತನದ ತೈಲ ಟ್ಯಾಂಕರ್‌ ಮೇಲೆ ಇರಾನ್‌ ಆತ್ಮಹತ್ಯಾ ದೋಣಿ ಬಳಸಿ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖೋರ್‌ ಅಲ್‌ ಜುಬೈರ್

12 Mar 2026 10:35 am
ಎಲ್‌ಪಿಜಿ ಬಿಕ್ಕಟ್ಟು ನಿಯಂತ್ರಣಕ್ಕೆ ಪ್ರಯತ್ನ ನಡೆಯುತ್ತಿವೆ ; ಸುರೇಶ್‌ ಗೋಪಿ

ತ್ರಿಶೂರ್‌, ಮಾ.12- (ಪಿಟಿಐ) ಎಲ್‌ಪಿಜಿ ಬಿಕ್ಕಟ್ಟನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಭಾರತಕ್ಕೆ ಹೆಚ್ಚುವರಿ ಪೂರೈಕೆಯನ್ನು ಪಡೆಯಲು ಮಾರ್ಗಗಳು ತೆರೆದುಕೊಳ್ಳುತ್ತಿವೆ ಎಂದು ಕೇಂದ್ರ ಪೆಟ್ರೋಲಿಯ

12 Mar 2026 10:32 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-03-2026)

ನಿತ್ಯ ನೀತಿ : ದುರಹಂಕಾರದ ಅಲಂಕಾರ ಹೊತ್ತವರಿಗೆ ತಮ್ಮ ತಪ್ಪುಗಳನ್ನು ಸ್ವೀಕಾರ ಮಾಡುವ ಸಂಸ್ಕಾರವಿರುವುದಿಲ್ಲ. ಬದಲಾಗಿ, ಉಪಕಾರ ಮಾಡಿದವರನ್ನೇ ತಿರಸ್ಕಾರ ಮಾಡಿ ಅವರ ಅಸ್ವಿತ್ವವನ್ನು ಅವರೇ ಅಂತ್ಯಸಂಸ್ಕಾರ ಮಾಡಿಕೊಳ್ಳುತ್

12 Mar 2026 6:31 am
ಮೂರು ತಿಂಗಳೊಳಗಾಗಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ನೇಮಕ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು, ಮಾ.11- ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕೀಯರ ಹುದ್ದೆಗಳನ್ನು 90 ದಿನಗಳ ಒಳಗಾಗಿ ಭರ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು

11 Mar 2026 5:45 pm
ಸಸ್ಯಾಹಾರಿ ಅಥವಾ ಮಾಂಸಾಹಾರಿ : ಯಾವ ಆಹಾರ ಪದ್ಧತಿ ಬೆಸ್ಟ್..?

-ಶ್ರೀಮತಿ ಟ್ವಿನ್ಸಿ ಆನ್ ಸುನಿಲ್, ಆಹಾರ ಮತ್ತು ಪೋಷಣಾ ತಜ್ಞೆ, ಅಪೊಲೊ ಸ್ಪೆಕ್ಟ್ರಾ, ಕೋರಮಂಗಲ, ಬೆಂಗಳೂರು ಸಸ್ಯಾಧಾರಿತ ಆಹಾರಕ್ರಮಗಳು: ಎಲ್ಲರಿಗೂ ಸರಿಯೇ? ಆಹಾರದ ಆಯ್ಕೆಯು ಕೇವಲ ಒಂದು ಪಂಗಡಕ್ಕೆ ಸೇರುವ ವಿಚಾರವಲ್ಲ, ಬದಲಿಗೆ ದ

11 Mar 2026 4:14 pm
ಪಾಲಿಕೆ ಸಿಬ್ಬಂದಿಗಳಿಗೆ ಸಿಗದ ಸಂಬಳ, ಕೆಲಸ-ಕಾರ್ಯ ಬಂದ್‌ ಮಾಡುವುದಾಗಿ ಎಚ್ಚರಿಕೆ

ಬೆಂಗಳೂರು, ಮಾ.11- ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರವನ್ನಾಗಿ ರಚಿಸಿದ ನಂತರ ಅಲ್ಲಿನ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ ಎಂಬ ಆರೋಪ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಜಿಬಿಎ ಸಿಬ್ಬಂದಿಗಳಿಗೆ ಸಕಾಲಕ್ಕೆ ವೇತ

11 Mar 2026 3:57 pm
ಇವರೇ ನೋಡಿ ದೇಶದ ಅತ್ಯಂತ ಶ್ರೀಮಂತ ಮಹಿಳಾ ಎಂಎಲ್ಎ..!

Vemireddy Prashanthi Reddyನವದೆಹಲಿ ,ಮಾ.11-ಸಿನಿಮಾ, ಕ್ರೀಡೆ, ವ್ಯವಹಾರ ಮತ್ತು ಉದ್ಯಮದಲ್ಲಿ ಮಹಿಳೆಯರು ಸ್ಥಿರವಾಗಿ ತಮಗಾಗಿ ಒಂದು ಜಾಗವನ್ನು ರೂಪಿಸಿಕೊಂಡಿರುವ ದೇಶದಲ್ಲಿ, ಸಂಪತ್ತು ಮತ್ತು ಪ್ರಭಾವವು ಸಾಂಪ್ರದಾಯಿಕವಾಗಿ ಪುರುಷ ಪ್ರಾಬಲ್ಯ

11 Mar 2026 3:54 pm
ಏರ್‌ ಇಂಡಿಯಾ 58 ವಿಮಾನಗಳು ಪಶ್ಚಿಮ ಏಷ್ಯಾ ಸೇವೆ ಆರಂಭ

ಮುಂಬೈ, ಮಾ.11- ಪೂರ್ಣಸೇವಾ ವಾಹಕ ಏರ್‌ ಇಂಡಿಯಾ ಮತ್ತು ಅದರ ಕಡಿಮೆವೆಚ್ಚದ ಅಂಗಸಂಸ್ಥೆ ಏರ್‌ ಇಂಡಿಯಾ ಎಕ್ಸ್ ಪ್ರೆಸ್‌‍ ಇಂದು ಪಶ್ಚಿಮ ಏಷ್ಯಾಕ್ಕೆ ಮತ್ತು ಅಲ್ಲಿಂದ ಒಟ್ಟು 58 ನಿಗದಿತ ಮತ್ತು ನಿಗದಿತವಲ್ಲದ ವಿಮಾನಗಳು ಸೇವೆ ಆರಂಭ

11 Mar 2026 3:47 pm
ಗಲ್ಫ್ ಯುದ್ಧದ ಎಫೆಕ್ಟ್ : ಸದ್ದಿಲ್ಲದೆ ಏರಿಕೆಯಾಯ್ತು ದಿನಸಿ ಬೆಲೆ..!

ಬೆಂಗಳೂರು,ಮಾ.11- ಅಡುಗೆ ಅನಿಲ ಬೆಲೆ ಏರಿಕೆ ಬೆನ್ನಲ್ಲೇ ದಿನಸಿ ಬೆಲೆ ಸದ್ದಿಲ್ಲದೆ ಏರಿಕೆಯಾಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.ಈಗಾಗಲೇ ಅಡುಗೆ ಎಣ್ಣೆ, ಬೇಳೆ ಕಾಳು, ಕಡಲೆ ಬೀಜಗಳ ಬೆಲೆ 200ರ ಆಸುಪಾಸಿನಲ್ಲಿ

11 Mar 2026 3:43 pm
“ರಾಜ್ಯದಲ್ಲಿ ಸದ್ಯಕ್ಕೆ ಗ್ಯಾಸ್‌‍ ಸಿಲಿಂಡರ್‌ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ”

ಬೆಂಗಳೂರು, ಮಾ. 11-ಗೃಹ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್‌‍ ಸಿಲಿಂಡರ್‌ ಗಳ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಅನಿಲ ಕಂಪೆನಿಯ ಅಧಿಕಾರಿಗಳು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ವಸಂತನಗರದ ಆಹಾರ ಭವನ

11 Mar 2026 3:40 pm
ಅಮೆರಿಕ ತೈಲ ಸಂಸ್ಕರಣಾಗಾರದಲ್ಲಿ ರಿಲಯನ್ಸ್ ಹೂಡಿಕೆ

ನ್ಯೂಯಾರ್ಕ್‌, ಮಾ.11 (ಪಿಟಿಐ)- ಭಾರತದ ರಿಲಯನ್ಸ್ ಇಂಡಸ್ಟ್ರೀಸ್‌‍ ಟೆಕ್ಸಾಸ್‌‍ನಲ್ಲಿ ತೆರೆಯಲಾಗುತ್ತಿರುವ ಹೊಸ ತೈಲ ಸಂಸ್ಕರಣಾಗಾರದಲ್ಲಿ ಹೂಡಿಕೆ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ, ಈ ಒಪ್

11 Mar 2026 3:37 pm
20 ಸಾವಿರ ಕೋಟಿ ಬಿಟ್‌ಕಾಯಿನ್‌ ಹಗರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ, ಮಾ 11- ಸುಮಾರು 20,000 ಕೋಟಿ ರೂ. ಗೇನ್‌ ಬಿಟ್‌ಕಾಯಿನ್‌‍ ಕರೆನ್ಸಿಹಗರಣ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಡಾರ್ವಿನ್‌ ಲ್ಯಾಬ್ಸ್ ಸಹ-ಸಂಸ್ಥಾಪಕ ಆಯುಷ್‌ ವರ್ಷ್ಣಿ ಅವರನ್ನು ಸಿಬಿಐ ಬಂಧಿಸಿದೆ. ವರ್ಷ್ಣಿ ವಿರುದ್

11 Mar 2026 3:33 pm
ಭೂ ಸ್ವಾಧೀನ ವಿಚಾರದಲ್ಲಿ ರೈತರಿಗೆ ನ್ಯಾಯ ಒದಗಿಸಲು ಮಾರ್ಗಸೂಚಿ ದರ ಪರಿಷ್ಕರಣೆ : ಕೃಷ್ಣ ಬೈರೇಗೌಡ

ಬೆಂಗಳೂರು,ಮಾ.11- ಭೂ ಸ್ವಾಧೀನ ಪ್ರಕ್ರಿಯೆ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದೊಂದೇ ಪರಿಹಾರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರ

11 Mar 2026 3:30 pm
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಸಂಪುಟ ಪುನಾರಚನೆ ಕುರಿತು ಚರ್ಚೆ

ಬೆಂಗಳೂರು, ಮಾ.11- ನಾಯಕತ್ವದ ಬದಲಾವಣೆಗೆ ಸಂಬಂಧಪಟ್ಟಂತೆ ಗೊಂದಲಗಳ ನಡುವೆಯೇ ಕಾಂಗ್ರೆಸ್‌‍ನ ಹಿರಿಯ ಶಾಸಕರು ಪ್ರತ್ಯೇಕ ಸಭೆ ನಡೆಸಿ ಸಚಿವ ಸಂಪುಟ ಪುನರ್‌ರಚನೆಗೆ ಒತ್ತಡ ಹೇರಲು ಮುಂದಾಗಿದ್ದಾರೆ. ಎರಡು, ಮೂರು ಬಾರಿಗಿಂತಲೂ ಹೆ

11 Mar 2026 3:27 pm
ಛತ್ತೀಸ್‌‍ಗಢದಲ್ಲಿ 108 ನಕ್ಸಲರ ಶರಣಾಗತಿ

ನವದೆಹಲಿ, ಮಾ.11- (ಪಿಟಿಐ) ನಕ್ಸಲಿಸಂ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟದ ಗಮನಾರ್ಹ ಯಶಸ್ಸಿನ ಬೆನ್ನಲ್ಲೇ ಇಂದು ಛತ್ತೀಸ್‌‍ಗಢದಲ್ಲಿ 108 ಬಲಿಷ್ಠ ಮಾವೋವಾದಿಗಳು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜ

11 Mar 2026 3:25 pm
ಮೊಜ್ತಬಾ ಸುಪ್ರೀಂ ಲೀಡರ್ ಆಗುವುದು ಆಯತೊಲ್ಲಾ ಖಮೇನಿಗೆ ಇಷ್ಟವಿರಲಿಲ್ಲವಂತೆ

ಟೆಹ್ರಾನ್‌, ಮಾ.11- ಇರಾನ್‌ ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರ ಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದ

11 Mar 2026 1:44 pm
ಮಾಜಿ ಸೈನಿಕರ ಕುಟುಂಬಗಳಿಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಿವೇಶನ ನೀಡಲು ಅವಕಾಶವಿಲ್ಲ : ಕೃಷ್ಣ ಭೈರೇಗೌಡ

ಬೆಂಗಳೂರು,ಮಾ.11- ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾಜಿ ಸೈನಿಕರ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಲು ಅವಕಾಶವಿಲ್ಲ. ಆದರೆ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಿವೇಶನಗಳನ್ನು ನೀಡಲು ಅವಕಾಶವಿದೆ

11 Mar 2026 1:38 pm
ಬಡ್ತಿಗಾಗಿ ನಕಲಿ ನಕಲಿ ಡಿಪ್ಲೋಮಾ ಪ್ರಮಾಣ ಪತ್ರ ಆರೋಪ : ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಬೆಂಗಳೂರು,ಮಾ.11- ಸಾರಿಗೆ ಇಲಾಖೆಯಲ್ಲಿ ಲಿಪಿಕ ವರ್ಗದವರು ಬಡ್ತಿ ಪಡೆಯಲು ನಕಲಿ ಡಿಪ್ಲೋಮಾ ಪ್ರಮಾಣ ಪತ್ರ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ವ

11 Mar 2026 1:36 pm
ತೆರಿಗೆ ಪಾವತಿಸದ 81 ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

ಬೆಂಗಳೂರು, ಮಾ.11- ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 81 ಆಸ್ತಿಗಳನ್ನು ಮಾ.13ರಂದು ಹರಾಜು ಹಾಕಲು ಬೆಂಗಳೂರು ಉತ್ತರ ನಗರ ಪಾಲಿಕೆ ತೀರ್ಮಾನಿಸಿದೆ. ವಲಯ-1 ಮತ್ತು ವಲಯ-2 ವ್ಯಾಪ್ತಿಯಲ್ಲಿ ಒಟ್ಟಾರೆ 81 ಆಸ್ತಿಗಳನ್ನು ಹರಾಜು ಮಾಡಲು ತ

11 Mar 2026 1:32 pm
ಉತ್ತರಾಧಿಕಾರಿ ಮಗಳೊಂದಿಗೆ ಖಂಡಾಂತರ ಕ್ಷಿಪಣಿ ಪರೀಕ್ಷೆ ವೀಕ್ಷಿಸಿದ ಕಿಮ್‌

ಸಿಯೋಲ್‌‍, ಮಾ.11-ಉತ್ತರ ಕೊರಿಯಾದ ನಾಯಕ ಕಿಮ್‌ ಜಾಂಗ್‌ ಉನ್‌ ಮತ್ತು ಅವರ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಮಗಳ ಜೊತೆ ಯುದ್ಧನೌಕೆಯಿಂದ ಹಾರಿಸಲಾದ ಕ್ಷಿಪಣಿಗಳ ಪರೀಕ್ಷೆಗಳನ್ನು ವೀಕ್ಷಿಸಿದ್ದಾರೆ. ಯುಎಸ್‌‍-ದಕ್ಷಿಣ ಕೊ

11 Mar 2026 1:21 pm
ಇಂದಿರಾ ಕ್ಯಾಂಟೀನ್‌, ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಿದ LPG ಕೊರತೆ ಎಫೆಕ್ಟ್‌

ಬೆಂಗಳೂರು, ಮಾ.11- ಮಧ್ಯಪ್ರಾಚ್ಯ ಯುದ್ಧದಿಂದ ಎದುರಾಗಿರುವ ಗ್ಯಾಸ್‌‍ ಸಿಲಿಂಡರ್‌ಗಳ ಅಲಭ್ಯತೆ ಎಫೆಕ್ಟ್‌ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಮಕ್ಕಳ ಬಿಸಿಯೂಟ ಯೋಜನೆಯ ಮೇಲೂ ಪರಿಣಾಮ ಬೀರಿದೆ. ಆಮದು, ರಫ್ತು ವ್ಯವಹಾರದಲ್ಲಿ ವ್ಯತ್

11 Mar 2026 11:57 am
13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ, ಮಾ.11- ಕಳೆದ ಸುಮಾರು 13 ವರ್ಷಗಳಿಂದ ಶಾಶ್ವತ ಕೋಮಾ ಸ್ಥಿತಿಯಲ್ಲಿದ್ದ ಗಾಜಿಯಾಬಾದ್‌ನ ಹರೀಶ್‌ ರಾಣಾ ಎಂಬ ವ್ಯಕ್ತಿಗೆ ದಯಾ ಮರಣ ಕಲ್ಪಿಸಲು ಸರ್ವೋಚ್ಚ ನ್ಯಾಯಲಯ ಅನುಮತಿ ನೀಡಿದೆ. ಆತನ ಕುಟುಂಬವು ಜೀವರಕ್ಷಕ ವೈದ್ಯಕೀಯ ಸ

11 Mar 2026 11:53 am
ಸದ್ಯಕ್ಕೆ ದೇಶದಲ್ಲಿ ಇಂಧನ ಕೊರತೆ ಇಲ್ಲ ; ಕೇಂದ್ರ ಸಚಿವ ಪಿಯೂಷ್ ಗೋಯಲ್‌

ತಿರುಚಿರಾಪಳ್ಳಿ, ಮಾ.11- ಇಂಧನದ ಕೊರತೆ ಸಂಪೂರ್ಣವಾಗಿ ಇಲ್ಲ ಆದರೆ, ಸರ್ಕಾರವು ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ

11 Mar 2026 11:50 am
ಔಷಧ ನಿಯಮಗಳ ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ, ಮಾ. 11 (ಪಿಟಿಐ) ರಕ್ತ ಉತ್ಪನ್ನಗಳನ್ನು ಅಂತರರಾಷ್ಟ್ರೀಯವಾಗಿ ಅಂಗೀಕರಿಸಲ್ಪಟ್ಟ ಔಷಧೀಯ ಮಾನದಂಡಗಳೊಂದಿಗೆ ಪರೀಕ್ಷಿಸಲು ನಿಯಂತ್ರಕ ಅವಶ್ಯಕತೆಗಳನ್ನು ಹೊಂದಿಸಲು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಅಡಿಯಲ್ಲಿ

11 Mar 2026 11:28 am
ವೃದ್ಧನಿಗೆ ಡಿಜಿಟಲ್‌ ಅರೆಸ್ಟ್‌ ಮಾಡಿ 1.56 ಕೋಟಿ ರೂ. ಸುಲಿಗೆ ವಂಚಕರು

ಥಾಣೆ, ಮಾ. 11 (ಪಿಟಿಐ) ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 64 ವರ್ಷದ ವೃದ್ಧರೊಬ್ಬರು ಸೈಬರ್‌ ವಂಚನೆ ಜಾಲಕ್ಕೆ ಸಿಕ್ಕುಬಿದ್ದು 1.56 ಕೋಟಿ ರೂ. ಕಳೆದುಕೊಂಡಿದ್ದಾರೆ.ಪೊಲೀಸ್‌‍ ಸಿಬ್ಬಂದಿ ಎಂದು ಹೇಳಿಕೊಂಡು ಸುಮಾರು ಒಂದು ತಿಂಗಳ ಕಾಲ

11 Mar 2026 11:25 am
ಭಾರತ ತೈಲ ಖರೀದಿಸುವುದರಿಂದ ರಷ್ಯಾಗೆ ಲಾಭವಾಗುವುದಿಲ್ಲ ; ಅಮೆರಿಕ

ನ್ಯೂಯಾರ್ಕ್‌, ಮಾ.11- (ಪಿಟಿಐ) ಇರಾನ್‌ನೊಂದಿಗಿನ ಸಂಘರ್ಷದ ಮಧ್ಯೆ ಇಂಧನ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಮೆರಿಕವು ಭಾರತಕ್ಕೆ ಈಗಾಗಲೇ ಸಮುದ್ರದಲ್ಲಿರುವ ಹಡಗುಗಳಲ್ಲಿ ರಷ್ಯಾದ ತೈಲವನ್ನು ಸ್ವೀಕರಿಸಲು ತಾತ್ಕಾಲಿಕವಾಗ

11 Mar 2026 11:23 am
LPG ಕೊರತೆ : ‘ಸೌದೆ ಒಲೆ’ಟ್ರೆಂಡ್ ಮಾಡಿಕೊಂಡಿದ್ದ ಹೋಟೆಲ್‌ಗಳಿಗೆ ಇಂದು ಸೌದೆ ಒಲೆಯೇ ಅನಿವಾರ್ಯ

ಬೆಂಗಳೂರು,ಮಾ.11- ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸೌದೆ ಒಲೆ ಇಡ್ಲಿ, ದಮ್‌ ಬಿರಿಯಾನಿ, ತಿಂಡಿ ಮನೆ ಎಂಬ ಹೋಟೆಲ್‌ಗಳು ಕೆಲವು ಕಡೆ ನಡೆಯುತ್ತಿದ್ದು, ಇದೀಗ ಎಲ್‌ಪಿಜಿ ವ್ಯತ್ಯಯ ಹಿನ್ನೆಲೆಯಲ್ಲಿ ಕೆಲ ಹೋಟೆಲ್‌ಗಳಲ್ಲಿ ಸೌ

11 Mar 2026 11:15 am