ಬೆಂಗಳೂರು,ಅ.24- ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ
ಪಾಟ್ನಾ, ಅ. 24 (ಪಿಟಿಐ) ಬಿಹಾರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸುವುದಾಗಿ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಜನರ ಕುಂದುಕೊರತೆಗ
ರಾಯ್ಪುರ, ಅ.24- ಛತ್ತೀಸ್ಗಢದ ಐಪಿಎಸ್ಅಧಿಕಾರಿ ರತನ್ ಲಾಲ್ ಡಾಂಗಿ ಅವರ ವಿರುದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪತ್ನಿ, ದೈಹಿಕ, ಮಾನಸಿಕ ಮತ್ತು ಕಿರುಕುಳದ ದೂರು ನೀಡಿದ್ದಾರೆಇದಲ್ಲದೆ ರತನ್ ಲಾಲ್ ಡಾಂಗಿ ನನಗೆ
ಕರ್ನೂಲ್,ಅ.24-ಬಸ್ ಪೂರ್ತಿ ಬೆಂಕಿ ಆವರಿಸಿದ್ದರಿಂದ ಏನು ಮಾಡಬೇಕೆಂದು ಯೋಚಿಸುತ್ತಿದ್ದಂತೆ ಬೆಂಕಿ ವೇಗವಾಗಿ ಉರಿಯುತ್ತಿದುದ್ದನ್ನು ನೋಡಿ ಒಂದು ಕ್ಷಣ ಆತಂಕವಾಯಿತು. ಹೈದರಬಾದ್ನಿಂದ ಬೆಂಗಳೂರಿಗೆ ಖಾಸಗಿ ವೋಲ್ವೋ ಬಸ್
ಬೆಂಗಳೂರು, ಅ.24– ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಪಿಡಿಪಿಎಸ್ (ಪ್ರೈಸ್ ಡಿಪಿಷಿಯನ್ಸಿ ಪ್ರೊಕ್ಯೂರ್ಮೆಂಟ್ ಸ್ಕೀಂ) ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತ
ಬೆಂಗಳೂರು, ಅ.24- ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನ
ಕರ್ನೂಲ್, ಅ.24- ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಕರ್ನೂಲ್ ಜಿಲ್ಲೆಯ ಚಿನ್ನೇಕೂರ್ ಬಳಿ ಬೈಕ್ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹಸುಗೂಸು ಸೇರಿ ಒಟ್ಟು 20ಜನರ
ನಿತ್ಯ ನೀತಿ : ಉಪದೇಶ ಮಾಡುವುದು ಸುಲಭ. ಆದರೆ, ಉಪದೇಶವನ್ನು ತನ್ನಾಂತರ್ಯದಲ್ಲಿ ಅನುಷ್ಠಾನ ಮಾಡಿಕೊಂಡು ಉಪದೇಶಿಸುವವರು ಸಿಗುವುದು ವಿರಳ. ಪಂಚಾಂಗ : ಶುಕ್ರವಾರ, 24-10-2025ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ /ಋತು:ಸೌರ ಹೇಮಂತ್ / ಮಾ
ಹಾಸನ,ಅ.23- ವರ್ಷಕ್ಕೊಮೆ ದರ್ಶನ ಕರುಣಿಸುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ.ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಇಂದು ಜಿಲ್ಲಾಧಿಕಾರಿಗಳು, ಜನಪ್ರತಿನಿಧ
ಬೆಳ್ತಂಗಡಿ,ಅ.23- ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿ
ಬೆಂಗಳೂರು, ಅ.23- ಕಟ್ಟುನಿಟ್ಟಿನ ನಿಯಮಗಳು ಹಾಗೂ ಜಾಗೃತಿಯ ಹೊರತಾಗಿಯೂ ರಾಜ್ಯದಲ್ಲಿ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ವರದಿಯಾಗುತ್ತಲೇ ಇವೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ರಹಸ
ಬೆಂಗಳೂರು, ಅ.23- ಮುಖ್ಯಮಂತ್ರಿಯಾಗಲು ಕಾಂಗ್ರೆಸ್ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸ
ಬೆಂಗಳೂರು,ಅ.23– ಮನೆಯೊಂದರ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.ಮುಸ್ಲಿಂ ಕಾಲೋನಿ ನಿವಾಸಿ ಅಹಮದ್ (25) ಮೃತಪಟ್ಟ ಯುವಕ. ನಿನ್ನೆ
ಬೆಂಗಳೂರು,ಅ.23-ದೀಪಾವಳಿ ಹಬ್ಬದ ಪ್ರಯುಕ್ತ ನಗರದಲ್ಲಿ ನಾವು ವಿನೂತನ ಕಾರ್ಯಕ್ರಮವನ್ನು ಹಮಿಕೊಂಡಿದ್ದು,ಹಿರಿಯ ಅಧಿಕಾರಿಗಳು ವಸತಿ ಗೃಹದಲ್ಲಿ ಸಿಬ್ಬಂದಿ ಕುಟುಂಬದವರೊಂದಿಗೆ ದೀಪಾವಳಿ ಆಚರಿಸಿರುವುದಕ್ಕೆ ಉತ್ತಮ ಪ್ರಶಂಸೆ ವ್
ಬೆಂಗಳೂರು,ಅ.23-ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಮೂವರನ್ನು ಕೆಲವೇ ಗಂಟೆಗಳಲ್ಲಿ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗಂಗೊಂಡನಹಳ್ಳಿಯ ಸುತ್ತಮುತ್ತಲಿನ ನಿವಾಸಿಗಳಾ
ಪಾಟ್ನಾ, ಅ. 23 (ಪಿಟಿಐ)- ಇಂದು ಪಾಟ್ನಾದಲ್ಲಿ ನಡೆದ ಬಹುನಿರೀಕ್ಷಿತ ಮಹಾಘಟಬಂಧನದ ಜಂಟಿ ಪತ್ರಿಕಾಗೋಷ್ಠಿಯ ಸ್ಥಳದಲ್ಲಿದ್ದ ಬ್ಯಾನರ್ನಲ್ಲಿ ಭಾರತದ ಪ್ರಮುಖ ನಾಯಕರ ಛಾಯಾಚಿತ್ರಗಳು ಕಾಣೆಯಾಗಿರುವುದು ವಿವಾದಕ್ಕೆ ಗುರಿಯಾಗಿದೆ.
ಬೆಂಗಳೂರು, ಅ.23- ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯಿಂದ ಸುಮಾರು 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಪಟಾಕಿ ಸಿಡಿಸುವಾಗ ಗಾಯಗೊಂಡು ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಪ
ವಿಶ್ವಸಂಸ್ಥೆ, ಅ.23– ಸ್ವಾತಂತ್ರ್ಯ ಹೋರಾಟದ ಸೋಗಿನಲ್ಲಿ ತನ್ನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಾನೂನು ಬದ್ಧಗೊಳಿಸಲು ಮತ್ತು ತನ್ನ ಭಯೋತ್ಪಾದಕ ದಳಗಳನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಹಣೆಪಟ್ಟಿ ಕಟ್ಟಲು ಪ್ರಯತ್ನಿಸ
ಬೆಂಗಳೂರು, ಅ.23- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾರಿಯಲ್ಲೇ ಸೈದ್ಧಾಂತಿಕವಾಗಿ ಮುಂದುವರೆಯುತ್ತಾರೆ. ಆದರೆ ಎಲ್ಲಿಯೂ ಅವರನ್ನು ಅಧಿಕಾರದ ಉತ್ತರಾಧಿಕಾರಿಯೆಂದು ಡಾ. ಯತೀಂದ್ರ
ಬೆಂಗಳೂರು, ಅ.23- ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದ
ಬೆಂಗಳೂರು, ಅ.23- ಮುಂದಿನ 2028ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತಾವು ಆಕಾಂಕ್ಷಿ ಎಂದು ಪುನರುಚ್ಚರಿಸುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.ಸಿಎಂ ಸಿದ್ದರಾಮಯ್ಯ ಪುತ್ರ
ನವದೆಹಲಿ, ಅ. 23 (ಪಿಟಿಐ)– ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚು ವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ
ಬೆಂಗಳೂರು, ಅ.23-ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಮವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ಲ. ಅಮವಾಸ್ಯೆ ಇರುವ ದಿನ ಸಹ ಸೂರ್ಯ ಇರುತ್ತಾನೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
ಬೆಂಗಳೂರು,ಅ.23-ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಅಂಗಡಿ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮೆಕ್ಯಾನಿಕ್ನನ್ನು ಸಿಸಿ ಕ್ಯಾಮೆರಾ ಸಹಾಯದಿಂದ ಕೃತ್ಯ ನಡೆದ ಕೆಲವೇ ಗಂ
ಲಂಡನ್, ಅ. 23 (ಪಿಟಿಐ) ಭಾರತೀಯ ಮೂಲದ ಇತಿಹಾಸಕಾರ ಸುನಿಲ್ ಅಮೃತ್ ಅವರ ದಿ ಬರ್ನಿಂಗ್ ಅರ್ಥ್: ಆನ್ ಎನ್ವಿರಾನ್ಮೆಂಟಲ್ ಹಿಸ್ಟರಿ ಆಫ್ ದಿ ಲಾಸ್ಟ್ 500 ಇಯರ್ಸ್ ಪುಸ್ತಕವೂ ಈ ವರ್ಷದ ಬ್ರಿಟಿಷ್ ಅಕಾಡೆಮಿ ಪುಸ್ತಕ ಪ್ರಶಸ್ತ
ಬೇಗುಸರಾಯ್, ಅ. 23 (ಪಿಟಿಐ) : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಂ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ
ಬೆಂಗಳೂರು, ಅ.23- ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯ
ಪತ್ತನಂತಿಟ್ಟ, ಅ. 23 (ಪಿಟಿಐ) ಶಬರಿಮಲೆ ದೇವಸ್ಥಾನದಿಂದ ಕಾಣೆಯಾದ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಮಾಜಿ ಆಡಳಿತ ಅಧಿಕಾರಿ ಬಿ ಮುರಾರಿ ಬಾಬು ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು
ವಾಷಿಂಗ್ಟನ್, ಅ. 23 (ಪಿಟಿಐ) ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದೆ ಮತ್ತು ವರ್ಷದ ಅಂತ್ಯದ ವೇಳೆಗೆ ಅವುಗಳನ್ನು ಬಹುತೇಕ ಶೂನ್ಯಕ್ಕೆ ತರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹ
ದುಬೈ, ಅ. 23 (ಎಪಿ) ಸೌದಿ ಅರೇಬಿಯಾ ತಡರಾತ್ರಿ ದೇಶದ ಹೊಸ ಗ್ರ್ಯಾಂಡ್ ಮುಫ್ತಿ, ರಾಜ್ಯದ ಉನ್ನತ ಧಾರ್ಮಿಕ ವಿದ್ವಾಂಸರಾಗಿ ಶೇಖ್ ಸಲೇಹ್ ಬಿನ್ ಫೌಜಾನ್ ಅಲ್-ಫೌಜಾನ್ (90) ಅವರನ್ನು ನೇಮಿಸಲಾಗಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮ
ಹೈದರಾಬಾದ್, ಅ. 23 (ಪಿಟಿಐ) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ 62 ವರ್ಷದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಕೊಳಕ್ಕೆ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ.ಕಾಕಿನಾಡ ಜಿಲ್ಲೆಯಲ್ಲಿ 13 ವರ್ಷದ ಸರ್ಕಾರಿ ಶಾಲಾ
ನಿತ್ಯ ನೀತಿ : ಕೆಲಸಕ್ಕೆ ಬಾರದ ಮಾತುಗಳು, ಕೆಲಸಕ್ಕೆ ಬಾರದ ವಸ್ತುಗಳು, ಕೆಲಸಕ್ಕೆ ಬಾರದ ಜನಗಳಿಂದ ದೂರವಿದ್ದರೆ ಮನಸ್ಸಿಗೆ ನೆಮ್ಮದಿ ತಾನಾಗೆ ಸಿಗುತ್ತದೆ. – ಗೌತಮ ಬುದ್ಧ ಪಂಚಾಂಗ : 22-10-2025, ಬುಧವಾರಶೋಭಕೃತ್ನಾಮ ಸಂವತ್ಸರ / ದಕ್ಷಿ
ಬೆಂಗಳೂರು, ಅ.21– ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ 500 ಕಿ.ಮೀ. ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು, ಗಾಂಧಿನಗರ ವಿಧಾ
ಹನೂರು,ಅ.21- ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ಪಾಲ್ಗೊಂಡು ಶ್ರೀ ಸ್ವಾಮಿ ಮಾದಪ್ಪನ
ಬೆಂಗಳೂರು, ಅ.21- ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂ
ಬೆಂಗಳೂರು, ಅ.21- ಬೆಂಗಳೂರಿನ ರಸ್ತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೆ
ಬೆಂಗಳೂರು, ಅ.21– ವಿಧಾನ ಪರಿಷತ್ ನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ.ಶರವಣ ಹಾಗೂ ಸಮಿತಿ ಸದಸ್ಯರು ತಿರುಪತಿ ತಿರುಮಲಕ್ಕೆ ಭೇಟಿ ನೀಡಿದರು. ಕರ್ನಾಟಕ ಸರ್ಕಾರದಿಂದ ತಿರುಮಲ ಬೆಟ್ಟದ ಮೇಲೆ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮ
ಬೆಂಗಳೂರು, ಆ.21- ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತ ಸಹಜೀವನ ನಡೆಸುತ್ತಿದ್ದ ಯುವಕ ಮತ್ತು ಯುವತಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ
ಬೆಂಗಳೂರು, ಅ.21- ರಾಜ್ಯದಲ್ಲಿ ಜೂನ್ನಿಂದ ಪ್ರತಿದಿನ ಒಂದು ಕೋಟಿ ಲೀಟರ್ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.ಸುದ್ದಿ
ಮುಂಬೈ, ಅ.21- ಕಳೆದ ರಾತ್ರಿ ನವಿ ಮುಂಬೈನ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ವಾಶಿ ಪ್ರದೇಶದ ಸೆಕ್ಟರ್-14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್ ನ 10ನ
ನವದೆಹಲಿ,ಅ.21- ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯಂದು ದೇಶದ ನಾಗರಿಕರಿಗೆ ಪತ್ರ ಬರೆದಿದ್ದು, ಆಪರೇಷನ್ ಸಿಂಧೂರ್ ಮತ್ತು ನಕ್ಸಲಿಸಂ ವಿರುದ್ಧದ ಹೋರಾಟದ ಯಶಸ್ಸು ಕಂಡಿದೆ. ಜಗತ್ತು ಬಿಕ್ಕಟ್ಟಿನಿಂದ ಸುತ್ತುವರಿದಿರುವ ಸ
ಸಸಾರಂ,ಅ.21- ಬಿಹಾರದ ಸಸಾರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಕೂಡಲೇ ಆರ್ಜೆಡಿ ಅಭ್ಯರ್ಥಿ ಸತೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತೇಂದ್ರ ವಿರುದ್ಧ ಜಾಮೀನು ರಹಿತ
ನವದೆಹಲಿ,ಅ.21-ದೃಢವಾದ ಸಮರ್ಪಣೆ ರಾಷ್ಟ್ರ ಮತ್ತು ಅದರ ಜನರನ್ನು ಸುರಕ್ಷಿತವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದ್ದಾರೆ. ಪೊಲೀಸ್ ಸ್ಮರಣಾರ್ಥ ದಿನದಂದು, ನಾವು
ಬೆಂಗಳೂರು, ಅ.21- ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ? ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.
ಬೆಂಗಳೂರು, ಅ.21- ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಟೀಕೆ ಮಾಡಿ ವಿರೋಧ ಪಕ್ಷಗಳಿಗೆ ಅಸ್ತ್ರ ಒದಗಿಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಷಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮು
ಬೆಂಗಳೂರು, ಅ.21-ದೀಪಾವಳಿ ಹಬ್ಬದ ಸಂಭ್ರದಲ್ಲಿ ಪಟಾಕಿ ಸಿಡಿಸುವಾಗ ನಗರದಲ್ಲಿ 20 ಮಂದಿ ಗಾಯಗೊಂಡಿದ್ದಾರೆ.ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 13 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ನಿನ
ಮೈಸೂರು,ಅ.21-ಉದ್ಯಮಿಯೊಬ್ಬರು ತೆಂಗಿನಕಾಯಿ ವ್ಯಾಪಾರಿಯೊಬ್ಬರಿಗೆ 49,47,401ರೂ ವಂಚಿಸಿರುವ ಘಟನೆ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೆನ್ನೈನ ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಉದ್ಯಮಿ ಶ್ರೀವತ್ಸ ನ್ ಮೈಸೂರ
ಹಾಸನ,ಅ.21-ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿ ದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿ ಮುಖವಾಗಿದೆ. ಕಳೆದ 12 ದಿನಗಳಿಂದ ದೇವಿಯ ದರ್ಶನಕ್
ಕೋಲಾರ, ಆ.21- ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್ (40) ಮೃತ ಆಟೋ ಚಾಲಕ. ಈತ ಮೂಲತಃ ಬ
ಬೆಂಗಳೂರು, ಅ.21- ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ
ನಿತ್ಯ ನೀತಿ : ಇನ್ನೊಬ್ಬರ ಮುಖದಲ್ಲಿ ನಗು ತರಿಸುವುದೇ ಬದುಕಿನ ಅತಿ ದೊಡ್ಡ ಸಾಧನೆ..!! ಪಂಚಾಂಗ : ಮಂಗಳವಾರ, 21-10-2025ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಶರದ್ / ಮಾಸ:ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ:
ಪ್ಯಾರಿಸ್,ಅ.20-ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಇಲ್ಲಿನ ವಸ್ತುಸಂಗ್ರಹಾಲಯದ ಒಳಗೆ ಕಿಟಕಿಯ ಮೂಲಕ ಒಳಬಂದು ಕಳ್ಳ ನೆಪೋಲಿಯನ್ ಶಿಲೆಯ ಕಿರೀಟದ ಆಭರಣವನ್ನುಕೇವಲ 4 ನಿಮಿಷದೊಳಗೆ ಕದ್ದು ಪರಾರಿಯಾಗಿದ್ದಾನೆ. ಮೂಸಿಯಂನ ಲೌವ್ರೆ
ಬೆಂಗಳೂರು,ಅ.20-ಓಲಾ ಕಂಪನಿ ನೌಕರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಬ್ರಹಣ್ಯಪುರ ಪೊಲೀಸ್ ಠಾಣೆಯಲ್ಲಿ ಕಂಪನಿ ಸಿಇಓ ಹಾಗೂ ಹಿರಿಯ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಇಓ ಭವೇಶ್, ಹಿರಿಯ ಅ
ನವದೆಹಲಿ, ಅ.20- ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ.ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ 400ರ ಗಡಿ ದಾಟಿದೆ. ಮುಂದಿನ ಒ
ಹಾಸನ,ಅ.20– ಹಾಸನಾಂಬೆಯ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಎರಡು ದ್ವಿಚಕ್ರವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ಬಳ
ಬೆಂಗಳೂರು,ಅ.20- ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ನ 3ನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಮಾರು 30 ರಿಂದ 35 ವರ್ಷದಂತೆ ಕಾಣುವ ಈ ಯುವಕ
ಕಲಬುರಗಿ, ಅ.20- ಹೈಕೋರ್ಟ್ ಆದೇಶದ ಬಳಿಕ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2 ರಂದು ಪಥ ಸಂಚಲನ ನಡೆಸಲು ಅನುಮತಿಗಾಗಿ ಆರ್ಎಸ್ಎಸ್ ಮರು ಅರ್ಜಿ ಸಲ್ಲಿಸಿದೆ. ಆರ್ಎಸ್ಎಸ್ನ ಕಲಬುರಗಿ ಜಿಲ್ಲಾ ಸಂಚಾಲಕ ಅಶ
ತಿರುವನಂತಪುರಂ, ಅ. 20 (ಪಿಟಿಐ)– ಕೇರಳದ ನೆಡುಮಂಗಾಡ್ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್್ಸಗೆ ಬೆಂಕಿ ಹಚ್ಚಲಾಗಿದ
ಪಣಜಿ, ಅ. 20 (ಪಿಟಿಐ) ಐಎನ್ಎಸ್ ವಿಕ್ರಾಂತ್ ಕೇವಲ ಯುದ್ಧನೌಕೆಯಲ್ಲ, ಅದು 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನ ಮಂತ್ರಿ ಮೋದಿ ಇಂದಿಲ್ಲಿ ಹೇಳಿದರು.ಐಎನ್ಎಸ
ಬೆಂಗಳೂರು,ಅ.20– ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕಾಗಿ ಪಿಡಿಒ ಅಮಾನತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ಕೇಂದ್ರ ಸರ್ಕಾ
ನವದೆಹಲಿ, ಅ.20– ಧನ್ತೆರಸ್ ದಿನವಾದ ಇಂದು ದೇಶದಲ್ಲಿ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಬೆಲೆಬಾಳುವ ಚಿನ್ನ, ಬೆಳ್ಳಿ, ಪಾತ್ರೆಗಳು, ಅಡುಗೆ ಸಾಮಾನುಗಳು, ವಾಹನಗಳು, ಎಲೆಕ್ಟ್ರಾನಿಕ್ ಮತ್ತು ವಿದ್ಯುತ್ ವಸ್ತುಗಳು ಮತ್ತು ಇ
ನವದೆಹಲಿ,ಅ.20- ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬ್ರಹೋಸ್ ಸೂಪರ್ ಸಾನಿಕ್ ಕ್ಷಿಪಣಿ ಪಾಕಿಸ್ತಾನದ ನಿದ್ದೆಗೆಡಿಸಿದೆ. ಈಗಾಗಲೇ ಆಪರೇಷನ್ ಸಿಂಧೂರ್ನಲ್ಲಿ ಬಳಸಲಾಗಿದ್ದ ಬ್ರಹೋಸ್ ಕ್ಷಿಪಣಿ ಇಡೀ
ವಾಷಿಂಗ್ಟನ್.ಅ. 20: ಬೆಳಕಿನ ಹಬ್ಬ ದೀಪಾವಳಿ ದಿನವೂ ಅಮೆರಿಕ ಅಧ್ಯಕ್ಷ ಭಾರತದ ವಿರುದ್ಧ ಗುಡುಗಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ ಮತ್ತಷ್ಟು ಭಾರಿ ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. ಇದಲ್
ಬೆಂಗಳೂರು,ಅ.20- ದೀಪಾವಳಿ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪ್ರಯಾಣಿಕರಿಂದ ತುಂಬಿತುಳುಕುತ್ತಿದ್ದ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಶುಕ್ರವಾರ, ಶನಿವಾರ, ಭಾನುವಾರವೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ತ
ವಾಷಿಂಗ್ಟನ್, ಅ. 20 (ಪಿಟಿಐ) ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಪರಿಹರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೊಂಡಿದ್ದಾರೆ, ಎರಡೂ ದೇಶಗಳ ನಡುವಿನ ಗುಂಡಿನ ದಾಳಿಯಲ್ಲಿ ಏಳು ವಿಮಾನ
ಮಂಗಳೂರು,ಅ.20-ಹನಿಟ್ಯಾಪ್ಗೆ ಯುಕನೊಬ್ಬ ಬಲಿಯಾಗಿರುವ ಘಟನೆ ಇಲ್ಲಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ .ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
ಇಂದೋ,ರ್, ಅ. 20 (ಪಿಟಿಐ) ಮಹಿಳಾ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕು ರನ್ಗಳ ಹೃದಯವಿದ್ರಾವಕ ಸೋಲಿಗೆ ಭಾರತದ ಉಪನಾಯಕಿ ಸ್ಮೃತಿ ಮಂಧಾನಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 289 ರನ್ಗಳ ಗುರಿಯನ್ನು ಹೊಂದಿದ್ದ ಭಾರ
ಚಿಕ್ಕಮಗಳೂರು,ಅ.20- ಮಂಜು ಮುಸುಕಿದ ವಾತಾವರಣ, ತಣ್ಣಗೆ ಬೀಸುತ್ತಿರುವ ಗಾಳಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಂದು ಬೆಟ್ಟವೇರಿ ದೇವಿರಮನ ದರ್ಶನ ಪಡೆದು ಪುನೀತರಾದರು. ನಿನ್ನೆ ಸುಮಾರು 40 ಸಾವಿರ ಜನ ಭಕ್ತರು ದರ್ಶನ ಪ
ಮಂಡ್ಯ,ಅ.20-ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆ ಬಸ್ ಗಳ ನಡುವೆ ಭೀಕರ ಸರಣಿ ಅಪಘತ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಸಂಜೆ ನಡೆದಿದೆ. ಕೊಳ್ಳೇಗಾಲ
ಹಾಂಗ್ ಕಾಂಗ್, ಅ.20-ಸರಕು ವಿಮಾನವೊಂದು ಹಾಂಗ್ ಕಾಂಗ್ನ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಇಳಿಯುವಾಗ ರನ್ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್್ಸನ ದುಬೈನ
ನಿತ್ಯ ನೀತಿ : ಒಂದು ಕಾಲವಿತ್ತು ಮೋಸ ಮಾಡದೇ ಬದುಕಬೇಕೆಂದಿತ್ತು. ಆದರೆ ಇಂದು ಮೋಸ ಹೋಗದೇ ಬದುಕುವುದೇ ಸಾಧನೆ ಆಗಿದೆ. ಪಂಚಾಂಗ : ಸೋಮವಾರ, 20-10-2025ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಶರದ್ / ಮಾಸ:ಆಶ್ವಯುಜ / ಪಕ್ಷ: ಕೃಷ್ಣ
ಬೆಂಗಳೂರು, ಅ.19- ನಿಮ ಆಸ್ತಿ ದಾಖಲೆ ಸರಿ ಮಾಡಿಸಿಕೊಳ್ಳಲು ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದ್ದು, ಎಲ್ಲರೂ ಇ ಖಾತಾ ಮಾಡಿಸಿಕೊಳ್ಳಿ. ಸರ್ಕಾರ ಬಿ ಖಾತೆಯಿಂದ ಎ ಖಾತಾಗೆ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸಿದ್ದು, ಈ ಅವಕಾಶವನ್ನು ಯಾರ
ಬೆಂಗಳೂರು, ಅ. 19 ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಮ್ನಲ್ಲಿ ಅನಾಮಿಕ ಪ್ರಯಾಣಿಕನೊಬ್ಬ ಬಾಂಬ್ ಎಂದು ಬರೆದಿದ್ದ ಘಟನೆ ಇತರ ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಮಧ್ಯರಾತ್ರಿ ನಡೆದ ಘಟ
ಹಾಸನ, ಅ.19– ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನಾಂಬ ದರ್ಶನಕ್ಕಾಗಿ ಭೇಟಿ ನೀಡಿದ ವೇಳೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಜೆಡಿಎಸ್ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ನೇತೃತ್ವದಲ
ಮೈಸೂರು, ಅ.19- ಕೆಆರ್ನಗರ ತಾಲ್ಲೂಕಿನ ಕಾಂಗ್ರೆಸ್ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಸಂತ್ರಸ್ತ ಮಹಿಳೆಯ ತಂದೆ ದೂರು ನೀಡಿ, ಜಮೀನಿನ ವಿವಾದದ ಹಿನ್ನೆಲೆಯಲ್ಲಿ ದ್ವೇಷಕ್ಕಾಗಿ ನಮ ಕುಟುಂಬದ ಘನತೆಗೆ ಧಕ್ಕೆ
ದಾವಣಗೆರೆ,ಅ.19- ನ್ಯಾಮತಿಯ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದ್ದ 17 ಕೆಜಿ ಚಿನ್ನ ಕಳ್ಳತನ ಪ್ರಕರಣ ಸುಖಾಂತ್ಯ ಕಂಡಿದ್ದು,ಅಧಿಕಾರಿಗಳು , ಗ್ರಾಹಕರು ನಿರಾಳರಾಗಿದ್ದಾರೆ. ದರೋಡೆಯಾಗಿದ್ದ ಗ್ರಾಹಕರ ಅಡವಿಟ್ಟಿದ್ದ ಬಂಗಾರವನ್ನುಸ
ಬೆಂಗಳೂರು,ಅ.19-ಗುತ್ತಿಗೆ ದಾರರ ಮೇಲೆ ಸರ್ಕಾರದ ಬೆದರಿಕೆ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರು ಬೇಕಾದರೆ ಹೈಕಮಾಂಡ್
ಜಮ್ಮು, ಅ. 19 (ಪಿಟಿಐ)- ತಮ್ಮ ಪಕ್ಷವು ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕ ಜಹಾನ್ಜೈಬ್ ಸಿರ್ವಾಲ್ ಅವರು, ಸಮುದಾಯ ದೊಂದಿಗಿನ ದೀರ್ಘಕಾಲದ ಅನ್ಯಾಯ
ಹರ್ದೋಯ್,ಅ.19- ಕಳೆದ ರಾತ್ರಿ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಬೇಗಮ್ಗಂಜ್ ಫ್ಲೈಓವರ್ ಮೇಲೆ ಟ್ರಕ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸಾವನ್ನಪ್ಪಿದ್ದಾರೆ. ಕರಣ್,ಕಾಜಲ್ (10) ಮತ್ತು ಅಂಶಿಕಾ (11) ಮೃತ
ಹಾಸನ, ಅ.19- ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವಕ್ಕೆ ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಇಂದು ಸಹ ಭಕ್ತರ ದಂಡೇ ಹರಿದುಬಂದಿತ್ತು.ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೂ 3.70 ಲಕ್ಷಕ್ಕೂ ಹೆಚ್ಚು ಭಕ್ತರು ತಾಯಿ
ಬೆಂಗಳೂರು, ಅ.19– ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ತಮ ಸಾಮಾಜಿಕ ಜಾಲತಾ
ಬೆಂಗಳೂರು, ಅ.19– ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ವಾರಾಂತ್ಯದವರೆಗೆ ಮುಂದುವರೆಯುವ ಸಾಧ್ಯತೆಗಳಿವೆ. ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದ
ಬೆಂಗಳೂರು, ಅ.19– ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ನೀಡದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಖಾಸಗಿ ಸಂಘ ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ತಮ್ಮ ಚಟುವಟಿಕೆ ನಡೆಯಬ
ಲಕ್ನೋ, ಅ.19- ಕೆಲವೇ ಸದಸ್ಯರೊಂದಿಗೆ ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) 100 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಸಂಘಟನೆಯಾಗಿ ವಿಕಸನಗೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ರಕ್ಷಣಾ ಸಚಿವ ರಾಜ
ಬೆಂಗಳೂರು,ಅ.19-ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು,ಅ.19- ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿ
ನವದೆಹಲಿ, ಅಕ್ಟೋಬರ್ 19 (ಪಿಟಿಐ) ತನ್ನ ಗರ್ಭಿಣಿ ಪತ್ನಿಯನ್ನು ಕೊಂದ ಕೊಲೆಗಾರನನ್ನು ಆಕೆಯ ಪತಿಯೇ ಕೊಚ್ಚಿ ಕೊಂದು ಹಾಕಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ ಗರ್ಭಿಣಿ ಮಹಿ
ಅಯೋಧ್ಯ, ಅ.19- ಇಲ್ಲಿನ ರಾಮಮಂದಿರದಲ್ಲಿ ಇಂದಿನಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, 26 ಲಕ್ಷಕ್ಕೂ ಹೆಚ್ಚು ದೀಪ ಹಚ್ಚುವ ಮೂಲಕ ವಿಶ್ವ ದಾಖಲೆ ನಿರ್ಮಿಸಲಾಗುತ್ತಿದೆ. ಶ್ರೀ ರಾಮನ ಆಗಮನವನ್ನು ಗುರುತಿಸುವ ದೀಪೋತ್ಸವವನ್ನು ಇಂದ
-ಉಮೇಶ್ಕುಮಾರ್, ಚಿಕ್ಕಮಗಳೂರುಚಿಕ್ಕಮಗಳೂರು, ಅ.19– ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ಶ್ರೀ ದೇವಿರಮ್ಮನವರ ನಾಲ್ಕು ದಿನಗಳ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಆರಂಭಗೊಂಡಿತು. ಇಂದು ಬೆಳಿಗ್ಗೆ
ಪರ್ತ್, ಅ.19- ಏಳು ತಿಂಗಳ ಬಿಡುವಿನ ನಂತರ ಬ್ಯಾಟ್ ಹಿಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೋಹ್ಲಿ ಅಟ್ಟರ್ ಪ್ಲಾಪ್ ಆಗಿದ್ದಾರೆ. ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರ

25 C