SENSEX
NIFTY
GOLD
USD/INR

Weather

24    C
... ...View News by News Source
ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಕೇಳಿ ಸಿಎಂ ಸಿದ್ದರಾಮಯ್ಯ ಸುಸ್ತೋ ಸುಸ್ತು..!

ಬೆಂಗಳೂರು, ನ.7-ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು ಬೆ

7 Nov 2025 5:33 pm
ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ : HDK

ಮೈಸೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿ

7 Nov 2025 5:13 pm
ಹೈಡ್ರೋಜನ್ ಬಾಂಬ್ ಠುಸ್ ಪಟಾಕಿ : ರಾಜಕೀಯಕ್ಕೆ ಸೀಮಿತವಾದ ರಾಹುಲ್ ಗಾಂಧಿ ಆರೋಪ

ನವದೆಹಲಿ,ನ.7: ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಕುರಿತಂತೆ ಮಾಧ್ಯಮಗಳು ತನಿಖೆಯನ್ನು ಆರಂಭಿಸಿದ್ದು, ಅದರಲ್ಲಿ ಕೆಲವು ರಾಜಕೀಯ ಪ್ರೇರಿತ ಎಂಬುದು ರುಜುವಾತುವಾಗುತ್ತಿದೆ. ಹರಿಯಾಣದ ಹಲವು ಭಾಗಗಳಲ್ಲಿ ರಾಹುಲ್ ಗಾಂಧಿಯವರು ನೀಡ

7 Nov 2025 5:04 pm
ಕಬ್ಬು ಬೆಳೆಗಾರರ ಬಿಕ್ಕಟ್ಟು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಕಸರತ್ತು

ಬೆಂಗಳೂರು, ನ.7-ಪ್ರತಿ ಟನ್ ಕಬ್ಬು ಖರೀದಿಗೆ 3500 ರೂ. ನಿಗದಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಬ್ಬು ಬೆಳಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್

7 Nov 2025 4:56 pm
ಕೃಷಿ ಸುಧಾರಣೆಗೆ, ಪೂರಕ ಸಂಶೋಧನೆಗೆ ಎನ್.ಚಲುವರಾಯಸ್ವಾಮಿ ಕರೆ

ಶಿವಮೊಗ್ಗ, ನವೆಂಬರ್ 07, ರೈತರ ಉತ್ಪಾದನೆ ಹಾಗೂ ಜೀವನ ಮಟ್ಟ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿ

7 Nov 2025 4:48 pm
ಕೆಎಸ್ಎಂಸಿಎ ಸಂಸ್ಥೆಯಿಂದ ಸರ್ಕಾರಕ್ಕೆ ವಿಶೇಷ ಲಾಭಾಂಶ ಮೊತ್ತ 34.13 ಕೋಟಿ ರೂ. ನೀಡಿಕೆ

ಬೆಂಗಳೂರು, ನ. 7- ಕರ್ನಾಟಕ ರಾಜ್ಯ ಸರ್ಕಾರದ ಜಾಹೀರಾತು ಸಂಸ್ಥೆಯಾದ ಮೆ. ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.34.13 ಕೋಟಿಗಳನ್ನ

7 Nov 2025 4:34 pm
ಹುಲಿ ದಾಳಿಗೆ ರೈತ ಬಲಿ..

ಹೆಚ್ ಡಿ ಕೋಟೆ,ನ.7- ಮತ್ತೆ ಸರಗೂರು ತಾಲ್ಲೂಕಿನಲ್ಲಿ ಹುಲಿ ಅಟ್ಟಹಾಸ ಮೆರೆದಿದ್ದು, ರೈತರೊಬ್ಬರನ್ನು ಕೊಂದು ಹಾಕಿದೆ. ಇಂದು ಬೆಳಗ್ಗೆ 8.30ರ ಸಂದರ್ಭದಲ್ಲಿ ಹಳೆ ಹೆಗಲು ಬಳಿ ಚೌಡನಾಯಕ ಅಲಿಯಾಸ್ ದಂಡನಾಯಕ ಎಂಬುವವರು ತಮ್ಮ ಜಮೀನಿನಲ

7 Nov 2025 3:55 pm
ಚಿಕ್ಕೋಡಿ-ಗೋಕಾಕ್ ಬಂದ್: ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಳಗಾವಿ/ ಬೆಂಗಳೂರು, ನ.7- ತಾವು ಬೆಳೆದಿರುವ ಕಬ್ಬಿಗೆ ಸೂಕ್ತವಾದ ಬೆಲೆಯನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ರೈತರು ನಡೆಸುತ್ತಿರುವ ಹೋರಾಟ 9 ದಿನಕ್ಕೆ ಕಾಲಿಟ್ಟಿದ್ದು, ಸಮಸ್ಯೆ

7 Nov 2025 3:42 pm
ವಂದೇ ಮಾತರಂ ಭಾರತದ ಏಕತೆಯ ಸಂಕೇತ : ಪ್ರಧಾನಿ ಮೋದಿ

ನವದೆಹಲಿ,ನ.7- ವಂದೇ ಮಾತರಂ ಭಾರತದ ಏಕತೆಯ ನಿಜವಾದ ಸಂಕೇತವಾಗಿದ್ದು, ಇದು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡಿದೆ. ಇಂದು ನಾವು ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿರುವಾಗ, ಇದು ನಮಗೆ ಹೊಸ ಸ್ಪೂರ್ತಿ ನೀಡುತ್ತದೆ ಮತ್ತು ದೇಶ

7 Nov 2025 3:33 pm
ಬೆಲೆ ಏರಿಕೆ ವಿರುದ್ಧ ಜೆಡಿಎಸ್‌‍ ಪ್ರತಿಭಟನೆ

ಬೆಂಗಳೂರು, ನ.೭-ರಾಜ್ಯದ ಜನತೆಯ ಮೇಲೆ ರಾಜ್ಯ ಸರ್ಕಾರ ಅತಿ ಹೆಚ್ಚು ತೆರಿಗೆಯನ್ನು ವಿಧಿಸಿದೆ ಎಂದು ಆರೋಪಿಸಿ ಜೆಡಿಎಸ್‌‍ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಪ್ರತಿಭಟನೆ ನಡೆಸಿತು.ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯ

7 Nov 2025 2:09 pm
ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್‌: ಈಶ್ವರ ಖಂಡ್ರೆ

ಬೀದರ್‌, ನ.07: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್‌ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯಸಚಿವ ಈಶ್ವ

7 Nov 2025 12:40 pm
ಅಮೆರಿದಲ್ಲಿ ವಿಮಾನಗಳ ಹಾರಟ ಸ್ಥಗಿತ

ನ್ಯೂಯಾರ್ಕ್‌, ನ.7-ದಾಖಲೆಯ ದೀರ್ಘಾವಧಿಯ ಸರ್ಕಾರಿ ಕೆಲಸ ಸ್ಥಗಿತದಿಂದಾಗಿ ದೇಶಾದ್ಯಂತ ವಿಮಾನಗಳನ್ನು ಕಾರ್ಯಾಚರಣೆ ಕಡಿಮೆ ಮಾಡಲು ಫೆಡರಲ್‌ ವಿಮಾನಯಾನ ಆಡಳಿತದ ಅಧಿಕಾರಿಗಳು ಆದೇಶಿಸಿದ್ದಾರೆ. ದೇಶದಾದ್ಯಂತ ಸುಮಾರು 40 ವಿಮಾನ

7 Nov 2025 12:31 pm
BIG NEWS ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ ಬಳಿಯ ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಆದೇಶ

ನವದೆಹಲಿ- ಶಿಕ್ಷಣ ಸಂಸ್ಥೆಗಳು, ಬಸ್ , ರೈಲು ನಿಲ್ದಾಣಗಳು ಮತ್ತು ಕ್ರೀಡಾ ಸೌಲಭ್ಯಗಳ ಬಳಿ ಇರುವ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಣಿಗಳ ಜನನ ನಿಯಂತ್ರಣ ನಿಯಮಗ

7 Nov 2025 12:21 pm
ಸರ್ಕಾರಕ್ಕೆ ಕಗ್ಗಂಟಾದ ಕಬ್ಬು ಬೆಳೆಗಾರರ ಪ್ರತಿಭಟನೆ: ಸಿಎಂ ಸಭೆಯಿಂದ ದೂರ ಉಳಿದ ರೈತ ಮುಖಂಡರು

ಬೆಂಗಳೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಕರೆದಿದ್ದ ಸಭೆಯನ್ನು ರೈತ ಮುಖಂಡರು ಬಹಿಷ್ಕರಿಸಿರುವುದರಿಂದ ಸಮಸ್ಯೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಪರಿಸ್ಥಿತ

7 Nov 2025 12:07 pm
ಇಂದಿರಾಗಾಂಧಿ ಏರ್​ಪೋರ್ಟ್​​ನಲ್ಲಿ ತಾಂತ್ರಿಕ ಸಮಸ್ಯೆ : 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಭ

ನವದೆಹಲಿ, ನ. 7-ತಾಂತ್ರಿಕ ಸಮಸ್ಯೆಗಳಿಂದಾಗಿ ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳ ಹಾರಟ ವಿಳಂಬವಾಗಿವೆ. ವಾಯು ಸಂಚಾರ ನಿಯಂತ್ರಣವು ಸಮಸ್ಯೆಗಳನ್ನು ಅಧಿಕಾರಿಗಳು ಸರಿಪಡಿಸಲು ಕೆಲಸ ಮಾಡುತ್

7 Nov 2025 10:44 am
ಮಗನ ನಿಗೂಢ ಸಾವು : ಪಂಜಾಬ್‌ನ ಮಾಜಿ ಡಿಜಿಪಿ ವಿರುದ್ಧ ಸಿಬಿಐ ಪ್ರಕರಣ ದಾಖಲು

ನವದೆಹಲಿ, ನ.7-ಹರಿಯಾಣದ ಪಂಚಕುಲದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಅವರ ಅಕ್ವಿಲ್‌ ಅಖ್ತರ್‌ (35) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಮಾಜಿ ಡಿಜಿಪಿ ಮೊಹಮದ್‌ ಮುಸ್ತಫಾ, ಅವರ ಪತ್ನಿ ರಜಿಯಾ ಸುಲ್ತಾನಾ ಮತ

7 Nov 2025 10:31 am
Understanding Music Royalties

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
Instrumental Music and Its Importance

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
World Music: A Global Journey

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
Live Concerts: The Experience of a Lifetime

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
TV Shows That Accurately Depict Mental Health

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
Writing for Television: An Insider’s Guide

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
The Art of TV Show Revivals: Hits and Misses

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
Why TV Series Finales Are So Hard to Get Right

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
5 Iconic TV Show Sets You Can Actually Visit

The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

7 Nov 2025 8:30 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-11-2025)

ನಿತ್ಯ ನೀತಿ : ಯಾರು ಏನಾದರೂ ಹೇಳಿಕೊಳ್ಳಲಿ ನೀವು ಸಮಾಧಾನದಿಂದಿರಿ. ಏಕೆಂದರೆ, ಸೂರ್ಯನ ಬಿಸಿಲು ಎಷ್ಟೇ ಜೋರಾಗಿದ್ದರೂ ಎಂದಿಗೂ ಸಮುದ್ರ ಬತ್ತುವುದಿಲ್ಲ. ಪಂಚಾಂಗ : ಶುಕ್ರವಾರ, 07-11-2025ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋ

7 Nov 2025 6:02 am
ಮತಗಳ್ಳತನ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಳ್ಳದ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರ ವಜಾ: ಡಿಕೆಶಿ ಎಚ್ಚರಿಕೆ

ಬೆಂಗಳೂರು, ನ.6- ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಿ ಸಂಗ್ರಹ ಅಭಿಯಾನದಲ್ಲಿ ಕೆಲಸ ಮಾಡದೇ ಇರುವ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರನ್ನು ನಿರ್ಧಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಹಾಗೂ ಶಾಸಕರ ವಿರುದ್ಧ ಕೂಡ ಹೈಕಮ

6 Nov 2025 3:34 pm
ಚಿಲ್ಲರೆ ಕೇಳುವ ಹಾಗೂ ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಎರಡು ಕಡೆ ದರೋಡೆ

ಬೆಂಗಳೂರು,ನ.6-ಚಿಲ್ಲರೆ ಕೇಳುವ ನೆಪದಲ್ಲಿ ಹಾಲಿನ ವ್ಯಾಪಾರಿಯ ಗಮನ ಸೆಳೆದು ಹಣ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹಣ್ಯನಗರ ಠಾಣೆ ಪೊಲೀಸರು ಬಂಧಿಸಿ 20 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಮನೆಗಳಿಗೆ ಹಾಗೂ ಅಂಗಡಿಗಳಿಗ

6 Nov 2025 3:32 pm
ಪೊಲೀಸರಿಗೆ ಸವಾಲಾಗಿದ್ದ ನಟೋರಿಯಸ್‌‍ ಕಳ್ಳನ ರೋಚಕ ಕಥೆ

ಬೆಂಗಳೂರು,ನ.6- ಐಷಾರಾಮಿ ಮನೆಗಳಲ್ಲಿ ಕಳ್ಳತನ ಮಾಡಿದ ಹಣ, ಆಭರಣಗಳಲ್ಲಿ ಸ್ವಲ್ಪ ಹುಂಡಿಗೂ ಹಾಕಿ, ಮನೆಗೂ ಕೊಟ್ಟು ಉಳಿದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ನಟೋರಿಯಸ್‌‍ ಕಳ್ಳನ ಕಥೆಯೇ ರೋಚಕ. ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗ

6 Nov 2025 3:27 pm
ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ವಿದೇಶಿ ಡ್ರಗ್ಸ್ ಜಾಲ..!

ಬೆಂಗಳೂರು, ನ.6- ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟರೂ ಸಹ ಮಾದಕ ವಸ್ತುಗಳ ಸಾಗಣೆ ಮತ್ತು ಮಾರಾಟ ನಿರಂತರವಾಗಿ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಲೇ ಇದೆ. ಕರ್ನಾಟಕ ರಾಜ್ಯವನ್ನು ಮಾದಕ ವಸ್ತುಗಳಿಂದ

6 Nov 2025 3:23 pm
ಸರ್ಕಾರದಿಂದ ರೈತರ ನಿರ್ಲಕ್ಷ್ಯ : ಬಿ.ವೈ ವಿಜಯೇಂದ್ರ ಆಕ್ರೋಶ

ಬೆಂಗಳೂರು.ನ.6- ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ರೈತಪರವಾದ ಒಂದೇ ಒಂದು ಯೋಜನೆಯನ್ನೂ ರೂಪಿಸಲಿಲ್ಲ. ನೆರೆ ಸಂಕಷ್ಟಿತರಿಗೆ ಪರಿಹಾರ ನೀಡಲಿಲ್ಲ, ಕನಿಷ್ಠಪಕ್ಷ ರೈತರ ಸಂಕಷ್ಟಗಳನ್ನೂ

6 Nov 2025 3:18 pm
RSS ಚಟುವಟಿಕೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದ ಸರ್ಕಾರಕ್ಕೆ ಮತ್ತೆ ಮುಖಭಂಗ

ಬೆಂಗಳೂರು,ನ.6- ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌‍ಎಸ್‌‍)ವನ್ನು ಗುರಿಯಾಗಿಟ್ಟು ಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಕಡ್ಡಾಯ ಎಂಬ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ನ ಏ

6 Nov 2025 3:16 pm
ಕೆಂಪೇಗೌಡ ಬಸ್‌‍ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್‌ ಭೇಟಿ

ಬೆಂಗಳೂರು, ನ.6-ಕೆಂಪೇಗೌಡ ಬಸ್‌‍ ನಿಲ್ದಾಣ(ಕೆಎಸ್‌‍ಆರ್‌ಟಿಸಿ) ಕ್ಕೆ ಇಂದು ದಿಢೀರ್‌ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರು, ಕಾಮಗಾರಿಗಳನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್‌‍ ನಿಲ್ದಾಣದಲ್ಲಿ ವಾಹನಗಳ

6 Nov 2025 2:02 pm
ರಾಹುಲ್‌ಗಾಂಧಿ ಹಾಕುತ್ತಿರುವ ಬಾಂಬ್‌ಗಳು ಠುಸ್ ಆಗೊತ್ತಿರೋದೇಕೆ..?

ಬೆಂಗಳೂರು,ನ.11- ತಮ ಪುನರಾವರ್ತಿತ ವೈಫಲ್ಯಗಳ ನಂತರ, ರಫೇಲ್‌ ಹಗರಣ ಮತ್ತು ಚೌಕಿದಾರ್‌ ಚೋರ್‌ ಹೈ ನಿರೂಪಣೆಯಿಂದ ಜಾತಿ ರಾಜಕೀಯ ಮತ್ತು ಸುಳ್ಳು ಪ್ರಚಾರದವರೆಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಈಗ ಭಾರತದ ಯುವಕರನ್

6 Nov 2025 1:31 pm
ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್‌

ನ್ಯೂಯಾರ್ಕ್‌,ನ.6- ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (DonaldTrump) ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರ

6 Nov 2025 1:20 pm
ಇಮೇಲ್‌ ಮೂಲಕ ಶಾಲೆಗೆ ಬಾಂಬ್‌ ಬೆದರಿಕೆ ಹಾಕಿದ್ದ ಮಹಿಳಾ ಟೆಕ್ಕಿ ಅರೆಸ್ಟ್

ಬೆಂಗಳೂರು,ನ.6- ಇಮೇಲ್‌ ಐಡಿ ಮುಖಾಂತರ ಶಾಲೆಯೊಂದಕ್ಕೆ ಬಾಂಬ್‌ ಹಾಕ್ಸ್ (Bomb Hoaxes) ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಉತ್ತರ ವಿಭಾಗದ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ರೆನೆಜೋಶಿಲ್ಡಾ ಬಂಧಿತ ಸಾಫ್ಟ್ ವೇ

6 Nov 2025 12:59 pm
ಮತಗಳ್ಳತನ ಬಗ್ಗೆ ರಾಹುಲ್‌ಗಾಂಧಿಯವರ ಆರೋಪ ಅಲ್ಲಗೆಳೆಯಲು ಸಾಧ್ಯವಿಲ್ಲ : ಪರಮೇಶ್ವರ್‌

ಬೆಂಗಳೂರು, ನ.6- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಟನ್‌ಗಟ್ಟಲೇ ದಾಖಲಾತಿಗಳನ್ನು ಪ್ರದರ್ಶಿಸಿ ಮತಗಳ್ಳತನ ಬಗ್ಗೆ ಆರೋಪ ಮಾಡಿದ್ದಾರೆ. ಅದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸ್ಪ

6 Nov 2025 12:52 pm
ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ…!

ಬೆಂಗಳೂರು, ನ.6– ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲಿ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್‌ವುಡ್‌ ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರು ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ತಾವ

6 Nov 2025 12:33 pm
Rahul Gandhi ಆರೋಪ ನಿರಾಕರಿಸಿದ ಬ್ರೇಜಿಲ್‌ ಮಾಡಲ್‌

ನವದೆಹಲಿ, ನ.6- ರಾಹುಲ್‌ಗಾಂಧಿ (Rahul Gandhi) ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್‌ ಮಾಡೆಲ್‌ಅಲ್ಲಗಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜ

6 Nov 2025 11:44 am
ಬಿಹಾರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ

ಪಾಟ್ನಾ, ನ. 6: ಬಿಹಾರ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ಆರಂಭಗೊಂಡಿದ್ದು, ಮತದಾನದ ಹಬ್ಬಕ್ಕೆ ಮತದಾರರಿಂದ ಭಾರಿ ಉತ್ಸಾಹ ಕಂಡುಬಂದಿದೆ. ಇದರೊಂದಿಗೆ ಬಿಹಾರದ ರಾಜಕೀಯವು ನಿರ್ಣಾಯಕ ತಿರುವು ತಲುಪಿದೆ. ಇಂದು, ಮೊದಲ ಹಂತದ ಮತದಾ

6 Nov 2025 11:21 am
ಮನೆ ತೊರೆದ ಪತ್ನಿ, ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಮುಳಬಾಗಿಲು,ನ.6– ಕೌಟುಂಬಿಕ ಕಲಹದಿಂದ ಐದು ವರ್ಷದ ಮಗಳನ್ನು ಕೊಂದು ತಂದೆ ಆತಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.ಮುಡಿಯನೂರು ಗ್ರಾಮದ ಲೋಕೇಶ್‌ (37) ಎಂಬುವರೇ

6 Nov 2025 11:08 am
ಜಿಎಸ್‌‍ಟಿ ಇಳಿಕೆಯ ಹೊರತಾಗಿಯೂ ಅಕ್ಟೋಬರ್‌ನಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಗಣನೀಯ ಹೆಚ್ಚಳ

ಬೆಂಗಳೂರು, ನ.6-ಕೇಂದ್ರ ಸರ್ಕಾರದ ಜೆಎಸ್‌‍ಟಿ ದರ ಇಳಿಕೆಯ ನಂತರವೂ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಅಕ್ಟೋಬರ್‌ನಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಏಳು ತಿಂಗಳಲ್ಲೇ ಅಧಿಕ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ.

6 Nov 2025 10:59 am
ಬಿಹಾರ ಚುನಾವಣೆ : ಹಾಡಿನ ಮೂಲಕ ಮತದಾನಕ್ಕೆ ಪ್ರೇರಿಪಿಸುತ್ತಿರುವ ಐಎಎಸ್‌‍ ಅಧಿಕಾರಿ

ಹಾಜಿಪುರ, ನ. 6 (ಪಿಟಿಐ) ವೈಶಾಲಿ ಜನರೇ ನನ್ನ ಕರೆಯನ್ನು ಆಲಿಸಿ, ದಯವಿಟ್ಟು ಮೊದಲು ನಿಮ ಮತ ಚಲಾಯಿಸಿ ನಂತರ ಉಪಹಾರ ಸೇವಿಸಿ ಎಂದು ಸ್ವರಬದ್ಧವಾಗಿ ಹಾಡುವ ಮೂಲಕ ಜನರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ಮೂಲಕ ಯು

6 Nov 2025 10:48 am
ಫಿಲಿಪೈನ್ಸ್‌ಗೆ ಅಪ್ಪಳಿಸಿದ ಅತ್ಯಂತ ಭೀಕರ ಚಂಡಮಾರುತ, ಕನಿಷ್ಠ 241 ಜನರ ಸಾವು

ಮನಿಲಾ, ನ. 6-ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪ

6 Nov 2025 10:31 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-11-2025)

ನಿತ್ಯ ನೀತಿ : ಪ್ರಜಾಪ್ರಭುತ್ವದಲ್ಲಿ ಬಲಿಷ್ಠನಿಗೆ ಇರುವ ಅವಕಾಶಗಳು ದುರ್ಬಲನಿಗೂ ಇರಬೇಕು. ಅದೇ ನಿಜವಾದ ಪ್ರಜಾಪ್ರಭುತ್ವ. – ಮಹಾತ ಗಾಂಧೀಜಿ ಪಂಚಾಂಗ : ಗುರುವಾರ, 06-11-2025ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂ

6 Nov 2025 6:02 am
37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ

ನವದೆಹಲಿ, ನ. 5– ಟೀಮ್‌ ಇಂಡಿಯಾದ ಮಾಜಿ ನಾಯಕ, ದಾಖಲೆಗಳ ಸರದಾರ ವಿರಾಟ್‌ ಕೊಹ್ಲಿ ಅವರು ಇಂದು ತಮ 37ನೇ ಜನದಿನದ ಸಂಭ್ರಮವನ್ನು ಪತ್ನಿ ಅನುಷ್ಕಾ ಶರ್ಮಾ ಹಾಗೂ ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಅವರ ಹುಟ

5 Nov 2025 5:21 pm
ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ತಲೆ ಮರೆಸಿಕೊಂಡಿದ್ದ ಮನೆಗಳ್ಳನ ಬಂಧನ, 23.64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿಬೆಂಗಳೂರು,ನ.5- ಬರೋಬ್ಬರಿ 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿದ್ಯಾರಣ್ಯಪುರ ಠಾಣೆ ಪೊಲೀ

5 Nov 2025 4:07 pm
ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು

ಬೆಂಗಳೂರು,ನ.5- ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿ

5 Nov 2025 4:02 pm
ನವೆಂಬರ್‌ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಸಿದ್ದು ಬಲ ಪ್ರದರ್ಶನಕ್ಕೆ ಅಹಿಂದ ಸಮಾವೇಶ

ಬೆಂಗಳೂರು, ನ.5– ನವೆಂಬರ್‌ ಕ್ರಾಂತಿಯ ಸದ್ದಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಅಹಿಂದ ಸಮಾ ವೇಶಕ್ಕೆ ತಯಾರಿ ಆರಂಭಿಸಿದ್ದಾರೆ.ಈ ಮೊದಲು 2023, 2024ರಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಹಿಂದ ಸಮಾವೇಶಗಳನ್ನು ಆ

5 Nov 2025 3:57 pm
ಡಿಸಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ ರೈತ ದುರ್ಮರಣ

ಬೆಂಗಳೂರು,ನ.5- ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ, ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಬೆಂಕಿ ಹಚ್ಚಿಕೊಂಡು ಆತಹತ್ಯೆಗೆ ಯತ್ನಿಸಿದ್ದ ರ

5 Nov 2025 3:54 pm
ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌

ಬೆಂಗಳೂರು, ನ.5- ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರ

5 Nov 2025 3:52 pm
ಮೈಸೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ಯದುವೀರ ಒಡೆಯರ್‌ ತೀವ್ರ ವಿರೋಧ

ಬೆಂಗಳೂರು,ನ.5- ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್‌ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ

5 Nov 2025 3:51 pm
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ, ಹೆದ್ದಾರಿ ಬಂದ್‌, ವಿಜಯೇಂದ್ರ ಅಹೋರಾತ್ರಿ ಧರಣಿ

ಬೆಂಗಳೂರು,ನ.5– ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಹಾಗೂ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ನಡೆಸಿದ ಸಂಧಾನವು ವಿಫಲವಾಗಿದೆ. ರೈತರ ಸಹನೆ

5 Nov 2025 3:49 pm
2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು,ನ.5- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವೇಳಾಪಟ್ಟಿ

5 Nov 2025 3:42 pm
ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡ ಚೀನಿ ಸಿಬ್ಬಂದಿ

ಬೀಜಿಂಗ್‌, ನ. 5 (ಪಿಟಿಐ) ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳ ವಾಪಸಾತಿಯನ್ನು ಸಣ್ಣ ಬಾಹ್ಯಾಕಾಶ ಶಿಲಾಖಂಡರಾಶಿಗಳ ಶಂಕಿತ ಪರಿಣಾಮದಿಂದಾಗಿ ಮುಂದೂಡಲಾಗಿದೆ ಎಂದು ಚೀನಾ ಮಾನವಸಹಿತ ಬಾಹ್ಯಾಕಾಶ

5 Nov 2025 1:15 pm
ಮಹಾರಾಷ್ಟ್ರ : ಥಾಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.14 ಕೋಟಿ ಮೌಲ್ಯದ ಡ್ರಗ್ಸ್ ವಶ, ನಾಲ್ವರ ಬಂಧನ

ಥಾಣೆ, ನ. 5 (ಪಿಟಿಐ) ಮಹಾರಾಷ್ಟ್ರದ ಥಾಣೆ ನಗರದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.14 ಕೋಟಿ ರೂ. ಮೌಲ್ಯದ ಮೆಫೆಡ್ರೋನ್‌ (ಎಂಡಿ) ವಶಪಡಿಸಿಕೊಂಡಿರುವ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ

5 Nov 2025 1:11 pm
ಪ್ರಧಾನಿ ಮೋದಿ ಬೆಂಬಲದಿಂದಾಗಿ ಕ್ರೀಡೆಯಲ್ಲಿ ಭಾರತಕ್ಕೆ ಜಾಗತಿಕ ಮನ್ನಣೆ

ನವದೆಹಲಿ,ನ.5– ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಕ್ರೀಡೆಗಳಿಗೆ ಹಿಂದಿನ ಸರಕಾರಕ್ಕಿಂತಲೂ ಹೆಚ್ಚಿನ ಬೆಂಬಲ, ಸೂಕ್ತ ಅನುದಾನ ನೀಡುತ್ತಿರುವ ಪರಿಣಾಮ ಭಾರತದ ಕ್ರೀಡಾಪಟುಗಳು ಜಾಗತಿಕವಾಗಿ ಹೊರಹೊಮುತ್ತಿದ್ದು, ಯಾವುದೇ

5 Nov 2025 1:08 pm
ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

ಬೆಂಗಳೂರು : ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ

5 Nov 2025 12:48 pm
ಅಮೆರಿಕದ ಕೆಂಟಕಿಯ ಲೂಯಿಸ್‌‍ವಿಲ್ಲೆಯಲ್ಲಿ ಸರಕು ಸಾಗಣೆ ವಿಮಾನ ಪತನ, ಮೂವರ ಸಾವು

ವಾಷಿಂಗ್ಟನ್‌,ನ. 5– ಅಮೆರಿಕದ ಕೆಂಟಕಿಯ ಲೂಯಿಸ್‌‍ವಿಲ್ಲೆಯಲ್ಲಿ ಸರಕು ಸಾಗಣೆ ವಿಮಾನವೊಂದು ಅಪಘಾತಕ್ಕಿಡಾಗಿ ಮೂವರು ಸಾವನ್ನಪ್ಪಿದ್ದಾರೆ. ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅ

5 Nov 2025 12:28 pm
ನ್ಯೂಯಾರ್ಕ್‌ ಮೇಯರ್‌ ಆಗಿ ಭಾರತೀಯ ಮೂಲದ ಜೋಹ್ರಾನ್‌ ಮಮ್ದಾನಿ ಆಯ್ಕೆ

ನ್ಯೂಯಾರ್ಕ್‌, ನ. 5 (ಪಿಟಿಐ) ನ್ಯೂಯಾರ್ಕ್‌ ನಗರದ ಮೇಯರ್‌ ಆಗಿ ಭಾರತೀಯ ಮೂಲದ ಜೋಹ್ರಾನ್‌ ಮಮ್ದಾನಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ನ್ಯೂಯಾರ್ಕ್‌ ನಗರದ ಮೇಯರ್‌ ಚುನಾವಣೆಯಲ್ಲಿ 34 ವರ್ಷದ ಭ

5 Nov 2025 11:21 am
ಟ್ರಂಪ್ ಜೊತೆ ಮೋದಿ ಪದೇ ಪದೇ ರಹಸ್ಯ ಮಾತುಕತೆ : ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ನವದೆಹಲಿ, ನ. 5 (ಪಿಟಿಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಆಗಾಗ್ಗೆ ಮಾತನಾಡುತ್ತಾರೆ ಎಂದು ಶ್ವೇತಭವನ ತಿಳಿಸಿದೆ ಆದರೂ ಮೋದಿ ಅವರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ

5 Nov 2025 11:18 am
ಬೀದರ್‌ : ಕಾರು-ಕೊರಿಯರ್‌ ವಾಹನದ ನಡುವೆ ಭೀಕರ ಅಪಘಾತ, ನಾಲ್ವರ ದುರ್ಮರಣ

ಬೀದರ್‌,ನ.5-ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದತ್ತಾತ್ರೇಯ ಭಕ್ತರು ಮೃತಪಟ್ಟಿರುವ ಘಟನೆ ಧನ್ನೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ತೆಲಂಗಾಣ ಮೂಲದ ರಾಚಪ್ಪ, ನವೀನ್‌, ಕಾ

5 Nov 2025 11:14 am
ಸರ್ಕಾರ ಸ್ವತ್ತುಗಳಲ್ಲಿ ಸಂಘ ಚಟುವಟಿಕೆಗೆ ನಿರ್ಬಂಧ : ಮೇಲ್ಮನವಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು. ನ.4- ಸರ್ಕಾರ ಸ್ವತ್ತುಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯ ಕುರಿತು ಸಲ್ಲಿಸಲಾಗಿರುವ ಮೇಲನವಿಯ ತೀರ್ಪನ್ನು ಕಾಯ್ದಿರಿಸಲಾಗಿದೆ. ಹೈ

4 Nov 2025 5:50 pm
ಕ್ರೀಡಾಪಟುಗಳ ಉತ್ತೇಜನಕ್ಕೆ ಒಲಿಂಪಿಕ್‌ ಪದಕ ಯೋಜನೆ ಆರಂಭ

ಬೆಂಗಳೂರು,ನ.4– ಮುಂಬರುವ ಲಾಸ್‌‍ ಏಂಜಲೀಸ್‌‍ ಒಲಿಂಪಿಕ್ಸ್ 2028 ಅನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಒಲಿಂಪಿಕ್‌ ಮೆಡ್‌ಲ್‌ ಸ್ಕೀಮ್‌ (ಒಲಂಪಿಕ್‌ ಪದಕ ಯೋಜನೆ)

4 Nov 2025 4:38 pm
ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಪರಿಹಾರೋಪಾಯ ರೂಪಿಸುವಂತೆ ಆಯುಕ್ತರ ಸೂಚನೆ

ಬೆಂಗಳೂರು, ನ.4- ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳು ಸಮನ್ವಯದಿಂದ ಪರಿಹಾರೋಪಾಯಗಳನ್ನು ರೂಪಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀ

4 Nov 2025 4:35 pm
ಇದೇ 19 ರಂದು ಬಾಲ್ಯವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಕಾರ್ಯಪಡೆಗೆ ಚಾಲನೆ

ಬೆಂಗಳೂರು. ನ.4- ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ 19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು

4 Nov 2025 4:00 pm
ಇನ್ಫೋಸಿಸ್‌‍ ಉದ್ಯೋಗಿ ಕೊಲೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಅಜೀವ ಕಾರಾಗೃಹ ಶಿಕ್ಷೆ

ಬೆಂಗಳೂರು, ನ.4- ಇನ್ಫೋಸಿಸ್‌‍ ಉದ್ಯೋಗಿಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಸಿಸಿಎಚ್‌59 ನ್ಯಾಯಾಲಯ ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ. ಕಳೆದ 2018 ಜೂನ್‌ 26ರಂದು ಬಿಹಾರದ ಪಾಟ್ನಾ ಮೂಲದ ಸಾ

4 Nov 2025 3:56 pm
ಕಬ್ಬು ಬೆಳೆಗಾರರ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಆತಂಕ

ಬೆಂಗಳೂರು. ನ.4- ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್‌‍ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರ

4 Nov 2025 3:55 pm
0% ಬಡ್ಡಿ ಚಿನ್ನದ ಸಾಲ ಹೆಸರಲ್ಲಿ ವಂಚಿಸಿದ್ದ ಇಬ್ಬರ ಬಂಧನ, 1.80 ಕೋಟಿ ಮೌಲ್ಯದ ಆಭರಣ ವಶ

ಬೆಂಗಳೂರು,ನ.4- ಸಾರ್ವಜನಿಕರಿಗೆ 0% ಬಡ್ಡಿ ಚಿನ್ನದ ಸಾಲ ನೀಡುವುದಾಗಿ ಸುಳ್ಳು ಜಾಹೀರಾತು ನೀಡಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.80 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್

4 Nov 2025 3:52 pm
ಕಿಲ್ಲರ್ ಕೆಮ್ಮು ಸಿರಪ್‌ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ

ಚಿಂದ್ವಾರ, ನ. 4 (ಪಿಟಿಐ)- ಮಧ್ಯಪ್ರದೇಶದಲ್ಲಿ 24 ಮಕ್ಕಳ ಪ್ರಾಣವನ್ನು ಬಲಿ ಪಡೆದ ಕೆಮ್ಮಿನ ಸಿರಪ್‌ ದುರಂತದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಾ. ಪ್ರವೀಣ್‌ ಸೋನಿ ಅವರ ಪತ್ನಿಯನ್ನು ಬಂಧಿಸ

4 Nov 2025 3:49 pm
ಆರ್‌ಬಿಐಗೇ ವಂಚಿಸಿದ್ದ ಖತರ್ನಾಕ್‌ ಗ್ಯಾಂಗ್‌ ಸೆರೆ

ಬೆಂಗಳೂರು,ನ.4- ನೋಟು ಮುದ್ರಿಸುವ ರಿಸರ್ವ್‌ ಬ್ಯಾಂಕ್‌ಗೆ ವಂಚಿಸಿದ್ದ 10 ಮಂದಿಯ ಖತರ್ನಾಕ್‌ ಗ್ಯಾಂಗನ್ನು ಖೆಡ್ಡಾಗೆ ಬೀಳಿಸುವಲ್ಲಿ ಹಲಸೂರು ಗೇಟ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರ ಮೂಲದವರೇ ಹೆಚ್ಚಾಗಿರುವ ಈ ಗ್ಯಾಂಗ್

4 Nov 2025 3:45 pm
ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಭತ್ತ, ಗೋಧಿಗೆ ಬೊನಸ್‌‍ ; ತೇಜಸ್ವಿ

ಪಾಟ್ನಾ, ನ. 4 (ಪಿಟಿಐ) ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ, ರೈತರಿಗೆ ಪ್ರತಿ ಕ್ವಿಂಟಾಲ್‌ ಭತ್ತಕ್ಕೆ ಎಂಎಸ್‌‍ಪಿ ದರದ ಮೇಲೆ 300 ರೂ. ಮತ್ತು ಗೋಧಿಗೆ 400 ರೂ. ಬೋನಸ್‌‍ ನೀಡಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯ

4 Nov 2025 1:31 pm
ಮಾಜಿ ಸಚಿವ ಹಾಗೂ ಬಾಗಲಕೋಟೆ ಕಾಂಗ್ರೆಸ್‌‍ ಶಾಸಕ ಹೆಚ್‌.ವೈ.ಮೇಟಿ ನಿಧನ

ಬೆಂಗಳೂರು, ನ.4- ಮಾಜಿ ಸಚಿವ ಹಾಗೂ ಬಾಗಲಕೋಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ಹೆಚ್‌.ವೈ.ಮೇಟಿ (79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೇಟಿ ಅವರು ಚಿಕಿತ್ಸೆ ಫಲಕಾರ

4 Nov 2025 1:16 pm
ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ದೆಹಲಿಗೆ ಬರದಂತೆ ಕಾಂಗ್ರೆಸ್‌‍ ‘ಕೈ’ಕಮಾಂಡ್‌ ಸ್ಪಷ್ಟ ಸಂದೇಶ

ಬೆಂಗಳೂರು. ನ.4- ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್‌‍ ಹೈಕಮಾಂಡ್‌ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ

4 Nov 2025 1:13 pm
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡದ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಳಗಾವಿ,ನ.4- ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಅನೇಕ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರವನ್ನೇ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ

4 Nov 2025 1:08 pm
ಕಿರುತೆರೆ ನಟಿಗೆ ಗುಪ್ತಾಂಗದ ವಿಡಿಯೋ ಕಳಿಸಿ ಕಿರುಕುಳ ನೀಡಿದ ಕಾಮುಕ

ಬೆಂಗಳೂರು,ನ.4- ಸಾಮಾಜಿಕ ಮಾಧ್ಯಮದಲ್ಲಿ ಆಶ್ಲೀಲ ಪೋಟೋ ಕಳಿಸಿ ಕಿರುತೆರೆ ನಟಿಗೆ ಕಾಮುಕನೊಬ್ಬ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಕನ್ನಡ ತೆಲಗು ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ನಟಿಸಿರುವ ಆಕೆಯ ಫೇಸ್‌‍ಬುಕ್

4 Nov 2025 12:09 pm
ವಿಜಯಪುರ ಜಿಲ್ಲೆಯಲ್ಲಿ 2.9 ತೀವ್ರತೆಯ ಲಘು ಭೂಕಂಪ

ವಿಜಯಪುರ,ನ.4- ವಿಜಯಪುರ ಜಿಲ್ಲೆಯಲ್ಲಿ ಇಂದು ರಿಕ್ಟರ್‌ ಮಾಪಕದಲ್ಲಿ 2.9 ತೀವ್ರತೆಯ ಲಘು ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌‍ಎನ್‌ಡಿಎಂಸಿ) ತಿಳಿಸಿದೆ. ವಿಜಯಪುರ ತಾಲ್ಲೂ

4 Nov 2025 12:05 pm
ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ ಬರ್ತಾರೆ : ಶ್ರೀರಾಮುಲು ಭವಿಷ್ಯ

ಗದಗ,ನ.4- ಮುಂದಿನ ಬೆಳಗಾವಿ ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ ಬರುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಹೊಸ ಸಿಎಂ ಇರುತ್ತಾರೆ

4 Nov 2025 12:03 pm
ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ

ನೆಲಮಂಗಲ,ನ.4- ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರ

4 Nov 2025 11:41 am
ವರ್ಷಗಳ ಬಳಿಕ ಎಳನೀರಿನ ಬೆಲೆಯಲ್ಲಿ ತುಸು ಇಳಿಕೆ

ಬೆಂಗಳೂರು, ನ.4- ಕಳೆದೆರಡು ವರ್ಷಗಳ ಹಿಂದಿನ ಮಳೆಯ ಕೊರತೆ ಹಾಗೂ ರೋಗಬಾಧೆಯಿಂದ ಇಳುವರಿ ಕುಂಠಿತವಾಗಿ ಗಗನಕ್ಕೇರಿದ್ದ ಎಳನೀರು ಬೆಲೆ ಸದ್ಯಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್‌, ಏಪ್ರಿಲ್‌, ಮೇ ತಿಂಗ

4 Nov 2025 11:28 am
ಬಿಹಾರ ಚುನಾವಣೆ : ಕಾರ್ಮಿಕರಿಗೆ 3 ದಿನ ವೇತನ ಸಹಿತ ರಜೆ ನೀಡುವಂತೆ ಉದ್ಯಮಿದಾರರಿಗೆ ಡಿಕೆಶಿ ಮನವಿ

ಬೆಂಗಳೂರು. ನ.4- ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಯಮಿದಾರರಿಗೆ ಮನವಿ ಮಾಡಿದ್ದಾ

4 Nov 2025 11:26 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-11-2025)

ನಿತ್ಯ ನೀತಿ : ಎಲ್ಲವನ್ನೂ ಸಹಿಸಿಕೊಳ್ಳುವ ಶಕ್ತಿ ಎಲ್ಲರಲ್ಲೂ ಇರುವುದಿಲ್ಲ. ಯಾರು ಎಲ್ಲವನ್ನೂ ಸಹಿಸಿಕೊಂಡು ನಿಲ್ಲಬಲ್ಲರೋ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಪಂಚಾಂಗ : ಮಂಗಳವಾರ, 04-11-2025ಶೋಭಕೃತ್‌ನಾಮ ಸಂವತ್ಸರ / ಆಯನ

4 Nov 2025 6:02 am
ಅಭಿವೃದ್ಧಿ ಕಾಣದ ದೇವರಾಜ ಅರಸ್‌‍ ಅವರ ಮನೆ

ಮೈಸೂರು, ನ. 3– ಅಭಿವೃದ್ದಿಯ ಹರಿಕಾರ ಎಂದೇ ಹೆಸರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌‍ ರವರ ಪ್ರತಿಮೆ ನೂತನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಅನಾವರಣಗೊಂಡಿದೆ. ಆದರೆ ಅವರು ಹುಟ್ಟಿ ಬೆಳೆದು ಆಶ್ರಯ ನೀಡಿದ್ದ ಗೃ

3 Nov 2025 3:54 pm
ದಲಿತ ಅಥವಾ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಆಗ್ರಹ

ಬೆಂಗಳೂರು, ಅ.3-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ದಲಿತ ಅಥವಾ ಮುಸ್ಲೀಂ ಸಮುದಾಯದ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಉತ್ತರ ಕರ್ನಾಟಕದ ರೈತ ಮುಖಂಡ ಯಾಸೀನ ಜವಳಿ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹ

3 Nov 2025 3:52 pm
ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಮರೆತ ಸರ್ಕಾರ : ಆರ್‌.ಅಶೋಕ್‌

ಬೆಂಗಳೂರು,ನ.3- ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಅ

3 Nov 2025 3:51 pm
ಬಾಣಲಿ ಹೆಲ್ಮೆಟ್‌ ಸವಾರನಿಗಾಗಿ ಪೊಲೀಸರ ಶೋಧ

ಬೆಂಗಳೂರು,ನ.3- ದಂಡದಿಂದ ತಪ್ಪಿಸಿಕೊಳ್ಳಲು ಬೈಕ್‌ ಹಿಂಬದಿ ಸವಾರನೊಬ್ಬ ಬಾಣಲಿಯನ್ನು ಹೆಲ್ಮೆಟ್‌ನಂತೆ ತಲೆ ಮೇಲೆ ಇಟ್ಟುಕೊಂಡಿರುವುದು ನಗರದಲ್ಲಿ ಕಂಡು ಬಂದಿದೆ.ಈ ಬೈಕ್‌ ಸವಾರ ಹಾಗೂ ಹಿಂಬದಿ ಸವಾರನಿಗಾಗಿ ಪೊಲೀಸರು ಶೋಧ ನಡೆಸ

3 Nov 2025 3:49 pm
ವೈದ್ಯೆ ಕೃತಿಕಾರೆಡ್ಡಿ ಕೊಲೆ ಪ್ರಕರಣ : ಪತಿಯ ಕರಾಳ ಮುಖ ಬಹಿರಂಗ

ಬೆಂಗಳೂರು,ನ.3-ವೈದ್ಯೆ ಕೃತಿಕಾರೆಡ್ಡಿ ಕೊಲೆ ಮಾಡಿದ ನಂತರ ಆರೋಪಿ ಪತಿ ಮಹೇಂದ್ರರೆಡ್ಡಿ ನಿನಗಾಗಿ ಪತ್ನಿಯನ್ನು ಕೊಂದಿದ್ದೇನೆ ಎಂದು ತನ್ನ ಸ್ನೇಹಿತೆಗೆ ಮೆಸೇಜ್‌ ಕಳುಹಿಸಿರುವುದು ಮಾರತಹಳ್ಳಿ ಠಾಣೆ ಪೊಲೀಸರ ತನಿಖೆಯಿಂದ ಗೊ

3 Nov 2025 3:47 pm
ಲಿಫ್ಟ್ ನೊಳಗೆ ಬಟ್ಟೆ ಒಗೆದಂತೆ ಒಗೆದು ನಾಯಿಯನ್ನು ಸಾಯಿಸಿದ ಮನೆಗೆಲಸದಾಕೆ

ಬೆಂಗಳೂರು, ನ.3– ಕ್ರೂರ ಮನಸ್ಥಿತಿಯ ಮನೆಗೆಲಸದಾಕೆ ಶ್ವಾನವನ್ನು ಲಿಫ್‌್ಟನಲ್ಲಿ ಬಟ್ಟೆ ಒಗೆದ ಹಾಗೆ ಒಗೆದು ಸಾಯಿಸಿರುವ ಘಟನೆ ಬಾಗಲೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜಿನಲ್

3 Nov 2025 3:44 pm
ಬೆಳಗಾವಿ ಜಿಲ್ಲೆಯಲ್ಲಿ ಆನೆಗಳ ಸಾವು ಕುರಿತು ತನಿಖೆಗೆ ಆದೇಶ

ಬೆಂಗಳೂರು, ಅ.3-ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್‌ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬ

3 Nov 2025 3:41 pm
ಮೊದಲು ನಿಮ್ಮ ತಟ್ಟೆಯಲ್ಲಿರುವ ಹೆಗ್ಗಣ ನೋಡಿಕೊಳ್ಳಿ : ಪ್ರಿಯಾಂಕ್‌ ಖರ್ಗೆ ವಿರುದ್ಧ ಅಶೋಕ್‌ ಕಿಡಿ

ಬೆಂಗಳೂರು,ನ.3- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮೊದಲು ಕಾಂಗ್ರೆಸ್‌‍ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಸರಿಪಡಿಸಿಕೊಳ್ಳಲಿ. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ

3 Nov 2025 3:38 pm