SENSEX
NIFTY
GOLD
USD/INR

Weather

28    C
... ...View News by News Source
ಕೆ.ಎಸ್‌‍.ಡಿ.ಎಲ್‌ ಉತ್ಪನ್ನಗಳ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಪ್ರಚಾರ ಆರಂಭ

ಬೆಂಗಳೂರು,ಫೆ.10- ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್‌‍.ಡಿ.ಎಲ್‌) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗ

10 Feb 2026 5:21 pm
ಸತ್ತವನ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವ್ಯಕ್ತಿ

ಶಿಡ್ಲಘಟ್ಟ , ಫೆ.10- ಮೃತಪಟ್ಟ ವ್ಯಕ್ತಿಯ ಹೆಸರು ಮತ್ತು ವಿಳಾಸ ಇರುವ ಆಧಾರ್‌ ಕಾರ್ಡ್‌ ಇನ್ನಿತರೆ ದಾಖಲೆಗಳನ್ನು ಸೃಷ್ಟಿಸಿ ತಾನೇ ಆ ವ್ಯಕ್ತಿ ಎಂದು ನಂಬಿಸಿ ಮೃತ ವ್ಯಕ್ತಿಯ ಹೆಸರಲ್ಲಿದ್ದ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಮಾ

10 Feb 2026 5:10 pm
ಕೀನ್ಯಾದಲ್ಲಿ ಕಂಡರಿಯದ ಬರ, ಆಘಾತಕಾರಿ ಪರಿಸ್ಥಿಗೆ ವಿಶ್ವಸಂಸ್ಥೆ ಕಳವಳ

ಕಂಪಾಲ (ಉಗಾಂಡಾ), ಫೆ.10- ಕೀನ್ಯಾದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಇಪ್ಪತ್ತು ಲಕ್ಷಕ್ಕೂ ಅಧಿಕ ಮಂದಿ ಕಂಗಾಲಾಗಿದ್ದಾರೆ. ಈಶಾನ್ಯ ಭಾಗದ ಪಶು ಸಾಕಣೆದಾರರು ಭಾರಿ ತೊಂದರೆಗೊಳಗಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇ

10 Feb 2026 5:10 pm
ಹಗಲಲ್ಲಿ ಟೆಕ್ಕಿ, ರಾತ್ರಿ ಠಕ್ಕ : ಖತರ್ನಾಕ್ ಸಾಫ್ಟ್ ವೇರ್‌ ಎಂಜಿನಿಯರ್‌ ಅರೆಸ್ಟ್

ವಿಶಾಖಪಟ್ಟಣಂ,ಫೆ.10- ಬೆಳಿಗ್ಗೆ ಠಾಕುಠೀಕಾಗಿ ಕೆಲಸ ಮಾಡಿ ರಾತ್ರಿ ವೇಳೆ ಮನೆಗಳಲ್ಲಿ ನುಗ್ಗಿ ಕಳತನ ಮಾಡುತ್ತಿದ್ದ ಹೈದರಾಬಾದ್‌ ಮೂಲದ ಸಾಫ್ಟ್ ವೇರ್‌ ಎಂಜಿನಿಯರ್‌ನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.ಕಾಕಿನಾಡದ ಅಚ್ಚಿ ಮ

10 Feb 2026 4:01 pm
ಅತ್ತೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಅಳಿಯ

ಹೈದರಾಬಾದ್‌, ಫೆ. 10 (ಪಿಟಿಐ)- ಹೆಣ್ಣು ಕೊಟ್ಟ ಅತ್ತೆ ಕಣ್ಣು ಕೊಟ್ಟ ದೇವರು ಇದ್ದಂತೆ ಎನ್ನುತ್ತಾರೆ ಆದರೆ, ಇಲ್ಲೊಬ್ಬ ಕಾಮುಕ ಅಳಿಯ ತನ್ನ ಅತ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆ ಮಾಡಿದ್ದಾನೆ. 60 ವರ್ಷದ ಅತ್ತೆ ಮೇಲೆ ಅತ್ಯ

10 Feb 2026 3:55 pm
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚ್ಛೇದನ..!

ಥಾಣೆ, ಫೆ. 10 (ಪಿಟಿಐ)- ಥಾಣೆ ನ್ಯಾಯಾಲಯವು ಕೆನಡಾ ಮೂಲದ ದಂಪತಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಮೂಲಕ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಮಂಜೂರು ಮಾಡಿದೆ. ದಂಪತಿ ಸ್ವಯಂಪ್ರೇರಣೆಯಿಂದ ಅರ್ಜಿಯನ್ನು ಸಲ್ಲಿಸ

10 Feb 2026 3:53 pm
ನಿವೃತ್ತ ಐಎಎಸ್‌‍ ಅಧಿಕಾರಿ ಸಿ.ಚಿಕ್ಕಣ್ಣ ವಿಧಿವಶ

ಬೆಂಗಳೂರು,ಫೆ.10- ನಿವೃತ್ತ ಐಎಎಸ್‌‍ ಅಧಿಕಾರಿ ಸಿ.ಚಿಕ್ಕಣ್ಣ (84) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷರಾಗಿ ಹಾಗೂ ಹಲವಾರು ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಸಿ.ಚಿಕ್ಕಣ್ಣ ಅವರು

10 Feb 2026 3:31 pm
11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಸೇರಿ ಮೂವರ ಬಂಧನ

ಬೆಂಗಳೂರು,ಫೆ.10-ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಸುಮಾರು 8 ಲಕ್ಷ ಬೆಲೆಬಾಳುವ ಟ್ರಾಕ್ಟರ್‌ ಮತ್ತು ಟ್ರಾಲಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ರೌಡಿ ಸೇರಿದಂತೆ ಮೂವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಪಿನಗರ

10 Feb 2026 3:29 pm
ಕೆನಡಾದಿಂದ ಚಂದನ್‌ ಕುಮಾರ್‌ ಮೃತದೇಹ ತರಲು ಎಚ್‌ಡಿಕೆ ಸಹಕಾರ, ಪೋಷಕರಿಗೆ ಪರಮೇಶ್ವರ್ ಸಾಂತ್ವನ

ಬೆಂಗಳೂರು, ಫೆ.10- ಕೆನಡಾದಲ್ಲಿ ಕೊಲೆಯಾದ ಚಂದನ್‌ ಕುಮಾರ್‌ ಅವರ ತಂದೆ ತಾಯಿಗಳಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದು, ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಭ

10 Feb 2026 3:28 pm
ಬಿಜೆಪಿ-ಜೆಡಿಎಸ್‌‍ ಮೈತ್ರಿಯಲ್ಲಿ ಬಿರುಕು..?

ಬೆಂಗಳೂರು, ಫೆ.10- ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷವನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿ ಅಧಿಕಾರ ಗದ್ದುಗೆ ಹಿಡಿಯಬೇಕೆಂಬ ಬಿಜೆಪಿ – ಜೆಡಿಎಸ್‌‍ ಮೈತ್ರಿ ಕೂಟದಲ್ಲಿ ದಿನದಿಂದ ದಿನಕ್ಕೆ ಬಿರುಕು ಮೂಡ

10 Feb 2026 3:26 pm
ವಿಧಾನಸೌಧದಲ್ಲೇ ಹಣ-ಆಭರಣವಿದ್ದ ಬ್ಯಾಗ್‌ ಕಳ್ಳತನ : ನೌಕರನ ಬಂಧನ

ಬೆಂಗಳೂರು,ಫೆ.10- ಶಕ್ತಿಸೌಧ ವಿಧಾನಸೌಧದಲ್ಲೇ ಸಚಿವರೊಬ್ಬರ ಕಚೇರಿಯ ಪಡಸಾಲೆಯಲ್ಲಿ ಆಭರಣವಿದ್ದ ಬ್ಯಾಗ್‌ ಕಳ್ಳತನ ಮಾಡಿಕೊಂಡು ಹೋಗಿದ್ದ ಡಿ ಗ್ರೂಪ್‌ ನೌಕರನನ್ನು ವಿಧಾನ ಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರಾಭಿವೃದ್ಧಿ

10 Feb 2026 3:23 pm
ಹೈಕಮಾಂಡ್‌ ನಾಯಕರ ಜತೆ ಡಿಕೆಶಿ ಚರ್ಚೆ ನಡೆಸಲಿದ್ದಾರೆ : ಶಾಸಕ ಹೆ ಬಾಲಕೃಷ್ಣ

ಬೆಂಗಳೂರು, ಫೆ.10- ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್‌.ಸಿ.ಬಾಲಕೃಷ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅ

10 Feb 2026 3:21 pm
ಟಿ-20 ವಿಶ್ವಕಪ್‌ : ಪಾಕ್‌ ನಿರ್ಧಾರವನ್ನು ಸ್ವಾಗತಿಸಿದ ಶ್ರೀಲಂಕಾ

ಕೊಲಂಬೊ, ಫೆ.10- ಭಾರತ ತಂಡದ ವಿರುದ್ಧದ ಟಿ20 ವಿಶ್ವಕಪ್‌ ಪಂದ್ಯದ ಬಹಿಷ್ಕಾರವನ್ನು ಹಿಂತೆಗೆದುಕೊಳಲು ಪಾಕ್‌ ಪ್ರಧಾನಿ ಮತ್ತು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ನಿರ್ಧಾರವನ್ನು ಸ್ವಾಗತಿಸಿ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ

10 Feb 2026 3:19 pm
ಬೆಂಗಳೂರಲ್ಲಿ ನಾಯಿ ಸಾಕಲು ಹೊಸ ರೂಲ್ಸ್

ಬೆಂಗಳೂರು, ಫೆ. 10- ನಾಯಿ ಸಾಕುವು ದಕ್ಕೂ ಜಿಬಿಎ ಹೊಸ ರೂಲ್ಸ್ ತರುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಬ್ರೇಕ್‌ ಹಾಕಲು ಸುಪ್ರೀಂ ಕೋರ್ಟ್‌ ಕೆಲ ಮಾನದಂಡಗಳನ್ನು ಅನುಸರಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿತ್ತು. ಇದೀಗ ಸಾಕು

10 Feb 2026 3:18 pm
ಅಧಿಕಾರ ಹಂಚಿಕೆ ಕುರಿತು ಗೊಂದಲವಿಲ್ಲ. ಸಿಎಂ ಮತ್ತು ನಾನು ಮಾತನಾಡಿಕೊಂಡಿದ್ದೇವೆ : ಡಿಕೆಶಿ

ಬೆಂಗಳೂರು, ಫೆ.10- ಅಧಿಕಾರ ಹಂಚಿಕೆಯ ಬಗ್ಗೆ ನಾನು ಮತ್ತು ಸಿದ್ದರಾಮಯ್ಯ ಮಾತನಾಡಿ ಕೊಂಡಿದ್ದೇವೆ. ಬೇರೆಯವರು ಅನಗತ್ಯವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಹಾನಿ ಮಾಡ ಬಾರದು ಎಂದು ಹೇಳುವ ಮೂಲಕ ಪರ-ವಿರೋಧ ಚರ್ಚೆಯಲ್ಲಿ ತೊಡಗಿದ್ದವರಿಗ

10 Feb 2026 3:13 pm
ಕುಡಿದ ನಶೆಯಲ್ಲಿ ತಾಯಿಯಿಂದಲೇ ಮಗಳ ಹತ್ಯೆ

ಯಾದಗಿರಿ,ಫೆ.10-ಹೆತ್ತ ತಾಯಿಯೇ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಘಟನೆ ಇಲ್ಲಿನ ರಾಜೀವ್‌ ಗಾಂಧಿ ನಗರದಲ್ಲಿ ನಡೆದಿದೆ. ಪ್ರತಿಭಾ(11) ಕೊಲೆಯಾದ ಬಾಲಕಿ ಆಕೆಯ ತಾಯಿ ನಿರ್ಮಲಾಳನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯ ಸ

10 Feb 2026 12:49 pm
ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ವಿಚಾರಣೆ ಕುರಿತು ಎಸ್‌‍ಐಟಿ ನಿರ್ಧಾರ : ಪರಮೇಶ್ವರ್‌

ಬೆಂಗಳೂರು, ಫೆ.10- ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆ ಒಳಪಡಿಸುವ ಕುರಿತಂತೆ ಎಸ್‌‍.ಐ.ಟಿ.ಯ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ.

10 Feb 2026 12:44 pm
ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆಯಿಂದ ಶೀಘ್ರದಲ್ಲೇ ‘ಅಡ್ರೆಸ್‌ ಸಿಗದ ಪರಿಸ್ಥಿತಿಗೆ ತಳ್ಳಿಸಿಕೊಳ್ಳುವ ಭಾಗ್ಯ’ ಗ್ಯಾರಂಟಿ

ಬೆಂಗಳೂರು, ಫೆ.10 – ಕರ್ನಾಟಕ ಜನತೆಯ ಶಾಪದಿಂದ ಮುಕ್ತರಾಗಿ. ಇಲ್ಲವಾದರೆ ಅತಿ ಶೀಘ್ರದಲ್ಲೇ ಕರ್ನಾಟಕ ಜನತೆ ನಿಮಗೆ ಮತ್ತು ನಿಮ್ಮ ಕಾಂಗ್ರೆಸ್‌ಗೆ ಅಡ್ರೆಸ್‌ ಸಿಗದ ಪರಿಸ್ಥಿತಿಗೆ ತಳ್ಳಿಸಿಕೊಳ್ಳುವ ಭಾಗ್ಯ ನಿಮಗೆ ಗ್ಯಾರಂಟಿಯಾಗ

10 Feb 2026 12:40 pm
ಫೆ.28ರೊಳಗೆ ಪಶ್ಚಿಮಬಂಗಾಳ ಮತದಾರರ ಪಟ್ಟಿ ಪ್ರಕಟ : ಸಿಇಒ

ಕೋಲ್ಕತ್ತಾ, ಫೆ.10-ಪಶ್ಚಿಮ ಬಂಗಾಳದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಫೆ.28ರೊಳಗೆ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್‌ ಕುಮಾರ್‌ ಅಗರ್ವಾಲ್‌ ತಿಳಿಸಿದ್ದಾರೆ. ಸುಪ್ರೀ

10 Feb 2026 12:17 pm
ಜಾತ್ರೆಯಲ್ಲಿ ಹೆಣ್ಣು ಮಕ್ಕಳ ಫೋಟೋ–ವಿಡಿಯೋ ತೆಗೆದರೆ 30 ಸಾವಿರ ರೂ. ದಂಡ

ಮೈಸೂರು, ಫೆ.10 – ಜಾತ್ರೆಯಲ್ಲಿ ಹೆಣ್ಣು ಮಕ್ಕಳ ವಿಡಿಯೋ ಮಾಡಿದರೆ 30 ಸಾವಿರ ರೂ. ದಂಡ ವಿಧಿಸುವುದಾಗಿ ಡಂಗೂರ ಸಾರಿಸಿ ಊರಿನ ಹಿರಿಯರು ಪರಮಾನು ಹೊರಡಿಸಿದ್ದಾರೆ.ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ವಿಶೇಷವಾಗಿ ಡಂಗೂರ ಸಾ

10 Feb 2026 11:23 am
ಅಕ್ರಮ ಹಣ ವರ್ಗಾವಣೆ ಪ್ರಕರಣ : ಟೀನಾ ಅಂಬಾನಿಗೆ ಇಡಿ ನೋಟಿಸ್‌..!

ನವದೆಹಲಿ, ಫೆ. 10 (ಪಿಟಿಐ): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇಡಿ) ಶೀಘ್ರದಲ್ಲೇ ಹೊಸ ಸಮನ್ಸ್ ಜಾರಿ ಮಾಡಲಿದೆ ಎಂದು

10 Feb 2026 11:17 am
ನರವಣೆ ಆತ್ಮಚರಿತ್ರೆ ಯಾವುದೇ ರೂಪದಲ್ಲಿ ಪ್ರಕಟಿಸಿಲ್ಲ ; ಪೆಂಗ್ವಿನ್‌ ಸಂಸ್ಥೆ

ನವದೆಹಲಿ, ಫೆ. 10 (ಪಿಟಿಐ): ಪೆಂಗ್ವಿನ್‌ ರಾಂಡಮ್‌ ಹೌಸ್‌ ಇಂಡಿಯಾ (ಪಿಆರ್‌ಎಚ್‌ಐ), ಮಾಜಿ ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಮುಕುಂದ್‌ ನರವಣೆ ಅವರ ಆತ್ಮಚರಿತ್ರೆ ಫೋರ್‌ ಸ್ಟಾರ್ಸ್‌ ಆಫ್‌ ಡೆಸ್ಟಿನಿಯ ವಿಶೇಷ ಪ್ರಕಾಶನ ಹಕ್ಕುಗಳನ

10 Feb 2026 11:13 am
ಖರೀದಿದ ಕೆಲವೇ ತಿಂಗಳುಗಳಲ್ಲಿ ಕೆಟ್ಟು ನಿಂತ ಹಿಟಾಚಿ ಯಂತ್ರ, ಶೋರೂಂಗೆ ಬೀಗ ಜಡಿದ ಗ್ರಾಹಕ

ತುಮಕೂರು,ಫೆ.10- ಹಿಟಾಚಿ ಯಂತ್ರ ಖರೀದಿ ಮಾಡಿದ ಕೆಲವೇ ತಿಂಗಳುಗಳಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ಹೋಗಿದೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಹಕನೊಬ್ಬ ಶೋರೂಂನ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬೀಗ ಜಡಿದಿರುವ ಘಟನೆ ಅಂತ

10 Feb 2026 11:05 am
ರೈತನ 8 ವರ್ಷದ ಶ್ರಮಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು, 50ಕ್ಕೂ ಹೆಚ್ಚು ತೆಂಗಿನ ಮರಗಳು ಅಗ್ನಿಗಾಹುತಿ

ಹಾಸನ, ಫೆ.10: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರಗಳು ಸುಟ್ಟು ಹೋಗಿದ್ದು, ರೈತನ ಎಂಟು ವರ್ಷದ ಕನಸು ಕಮರಿ ಹೋಗಿರುವ ಘಟನೆ ತಾಲ್ಲೂಕಿನ ಕಮರಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯರಾಮ್ ಅವರಿಗೆ ಸ

10 Feb 2026 11:01 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-02-2026)

ನಿತ್ಯ ನೀತಿ : ಎಲ್ಲರೂ ಹೇಳುತ್ತಾರೆ ಮನುಷ್ಯ ಖಾಲಿ ಕೈಯಲ್ಲಿ ಬರುತ್ತಾನೆ, ಖಾಲಿ ಕೈಯಲ್ಲಿ ಹೋಗುತ್ತಾನೆ ಎಂದು..!! ಆದರೆ ಮನುಷ್ಯ ಬರುವಾಗ ಭಾಗ್ಯದ ಜೊತೆ ಬರುತ್ತಾನೆ..!! ಹೋಗುವಾಗ ಕರ್ಮದ ಫಲವನ್ನು ಕೊಂಡು ಹೋಗುತ್ತಾನೆ..!! ಪಂಚಾಂಗ : ಮಂ

10 Feb 2026 6:31 am
7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಮುಖ್ಯೋಪಾಧ್ಯಾಯನಿಂದ ಲೈಂಗಿಕ ದೌರ್ಜನ್ಯ

ಯಾವತಾಲ್‌, ಫೆ.9-ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಯಾವತಾಲ್‌ ಜಿಲ್ಲೆಯ ಶಾಲೆಯ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಘಟಂಜಿ ತಾಲೂಕಿನ ಜಿಲ್ಲಾ ಪರಿಷತ್‌ ಶಾಲೆಯ ಮುಖ್

9 Feb 2026 4:44 pm
ಬೀದರ್‌-ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಸಾವು

ಬೀದರ್‌/ಕೋಲಾರ ,ಫೆ.9-ಬೀದರ್‌ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲ್ಲೂಕಿನ ಹಳ್ಳಿಖೇಡ ಸಮೀಪದ ನಾಗಣ್ಣ ಕ

9 Feb 2026 4:42 pm
ಬ್ಲಾಕ್‌ಮೇಲ್‌ ಪ್ರಕರಣಕ್ಕೆ ಟ್ವಿಸ್ಟ್ : ಮನೆಯ ಬಲ್ಬ್ ಹೋಲ್ಡರ್‌ನಲ್ಲಿ ರಹಸ್ಯ ಕ್ಯಾಮೆರಾ ಅಧಿಕಾರಿ ಅರೆಸ್ಟ್

ಕ್ಯಾಮೆರಾ ಅಳವಡಿಸಿದ್ದ 50 ಲಕ್ಷ ಬ್ಲಾಕ್‌ಮೇಲ್‌ ಪ್ರಕರಣಕ್ಕೆ ಹೊಸ ತಿರುವುಸಿಕ್ಕಿದ್ದು, ಈ ದುಷ್ಕೃತ್ಯದ ಹಿಂದೆ ಇದ್ದ ಸರ್ಕಾರಿ ಅಧಿಕಾರಿಯೊಬ್ಬನ ಸಂಚು ಬಯಲಿಗೆ ಬಂದಿದೆ.ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ,ಆರೋಪಿ ವಿನೋದ್‌ಎ

9 Feb 2026 3:46 pm
ಶಾಸಕರ ಸಂಖ್ಯೆ 134, 149 ಮಂದಿಗೆ ಸಚಿವ ಸ್ಥಾನ :ಅಶೋಕ್‌ ವಾಗ್ದಾಳಿ

ಬೆಂಗಳೂರು, ಫೆ.9- ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ ಅಭಿವೃದ್ಧಿಗೆ ದುಡ್ಡಿಲ್ಲದಿದ್ದರೂ, ಸಿಕ್ಕ-ಸಿಕ್ಕವರಿಗೆಲ್ಲ ನಿಗಮ ಮಂಡಳಿಗಳಲ್ಲಿ ಸಚಿವ ಸ್ಥಾನಮಾನ ಕೊಟ್ಟಿರುವ ಕಾಂಗ್ರೆಸ್‌‍ ಸರ್ಕಾರ ರಾಜ್ಯದ ಜನರ

9 Feb 2026 3:42 pm
ಸಿನಿಮಾ ಶೈಲಿಯಲ್ಲಿ ಮನೆಗಳ್ಳತನ : 1.84 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು,ಫೆ.9-ಸಿನಿಮಾ ಶೈಲಿಯಲ್ಲಿ ರಾತ್ರಿ ವೇಳೆ ಕನ್ನಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿ 1.84 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ

9 Feb 2026 3:39 pm
ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೆ ಬಂತು ಹೊಸ ಜಾಹೀರಾತು ನೀತಿ

ಬೆಂಗಳೂರು.ಫೆ. 9- ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದಿದೆ.ಹೊಸ ಜಾಹೀರಾತು ಬೈಲಾಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ನಗರದಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನ

9 Feb 2026 3:36 pm
ಏರುತ್ತಲೇ ಇದೆ ಚಿನ್ನ, ಬೆಳ್ಳಿ ಧಾರಣೆ

ಬೆಂಗಳೂರು, ಫೆ.9- ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ಏರಿಕೆಯಾಗಿದೆ. ಇಂದು 24 ಕ್ಯಾರೆಟ್‌ನ ಚಿನ್ನ ಒಂದು ಗ್ರಾಂ ಗೆ 224 ರೂ. ಹಾಗೂ ಬೆಳ್ಳಿ ಒಂದು ಕೆಜಿಗೆ 15 ಸಾವಿರ ರೂ. ಹೆಚ್ಚಳವಾಗಿದೆ. ನಾಗಾಲೋಟದಲ್ಲಿ ಏರಿಕೆಯಾ

9 Feb 2026 3:34 pm
ಖಾಲಿ ಟ್ರಂಕ್‌ ಹಿಡಿದು ಮೆಟ್ರೋ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆೆಂಗಳೂರು,ಫೆ.9- ಕಾಂಗ್ರೆಸ್‌‍ ಹಾಗೂ ಬಿಜೆಪಿ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದ್ದ ನಮ ಮೆಟ್ರೋ ದರ ಪರಿಷ್ಕರಣೆಯನ್ನು ಖಂಡಿಸಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ

9 Feb 2026 3:32 pm
ಕಸ ವಿಲೇವಾರಿ ಟೆಂಡರ್‌ನಲ್ಲಿ ಮತ್ತೆ ಭಾರಿ ಗೋಲ್‌ಮಾಲ್‌ : ಒಂದೇ ಕುಟುಂಬಕ್ಕೆ 8 ಪ್ಯಾಕೇಜ್‌

ಬೆಂಗಳೂರು.ಫೆ. 9- ಜಿಬಿಎ ವ್ಯಾಪ್ತಿಯ ಕಸ ವಿಲೇವಾರಿ ಟೆಂಡರ್‌ ಹಂಚಿಕೆಯಲ್ಲಿ ಮತ್ತೆ ಭಾರಿ ಗೋಲ್‌ಮಾಲ್‌ ನಡೆದಿರುವ ಸಾಧ್ಯತೆಗಳು ಕಂಡು ಬರುತ್ತಿವೆ. ನಗರದಲ್ಲಿ ಕಸ ವಿಲೇವಾರಿ ಮಾಡುವ ಗುತ್ತಿಗೆಯಲ್ಲಿ ಆಂಧ್ರ ಮೂಲದ ಒಂದೇ ಕುಟುಂಬ

9 Feb 2026 3:28 pm
AIಗೆ ಗುಲಾಮರಾಗಬೇಡಿ, ಅದನ್ನು ಸಾಮರ್ಥ್ಯ ವೃದ್ಧಿಗೆ ಬಳಸಿಕೊಳ್ಳಿ : ಪ್ರಧಾನಿ ಮೋದಿ ಸಲಹೆ

ನವದೆಹಲಿ, ಫೆ. 9: ಕೃತಕ ಬುದ್ಧಿಮತ್ತೆಗೆ ಗುಲಾಮ ರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯ ವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಸಲಹೆ ನೀಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್

9 Feb 2026 3:25 pm
ಮತ್ತೆ ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ

ನವದೆಹಲಿ, ಫೆ.9- ರಾಷ್ಟ್ರ ರಾಜಧಾನಿಯ ಕನಿಷ್ಠ 10 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ಗಳು ಬಂದಿದೆ.ಬೆಳಿಗ್ಗೆ ನಗರದ ವಿವಿಧ ಭಾಗಗಳಲ್ಲಿರುವ ಹಲವಾರು ಶಿಕ್ಷಣ ಸಂಸ್ಥೆಗಳಿಂದ ತುರ್ತು ಕರೆಗಳು ಬಂದವು, ನಂತರ ಅಗ್ನಿಶಾಮಕ ದಳ ಮತ್ತು

9 Feb 2026 3:24 pm
ಕೆನಡಾದಲ್ಲಿ ಕನ್ನಡಿಗನ ಭೀಕರ ಹತ್ಯೆ, ಗುಂಡಿನ ಸುರಿಮಳೆಗೈದು ಕೊಂದ ದುಷ್ಕರ್ಮಿಗಳು

ಬೆಂಗಳೂರು/ಟೊರೆಂಟೊ,ಫೆ.9- ಮಾಲ್‌ ಮುಂದೆ ಚಲಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡ

9 Feb 2026 2:16 pm
ತನ್ನ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋವನ್ನು ಪ್ರಿಯಕರನಿಗೆ ಕಳಿಸಿದ ಯುವತಿ..!

ಬೆಂಗಳೂರು,ಫೆ.9-ಬಿಬಿಎ ಪದವೀಧರೆ ತನ್ನ ತಾಯಿ ಹಾಗೂ ದೊಡ್ಡಮನ ಖಾಸಗಿ ಫೋಟೋವನ್ನು ತನ್ನ ಪ್ರಿಯಕರನಿಗೆ ಕಳುಹಿಸಿರುವ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 23 ವರ್ಷದ ಪದವೀಧರೆಗೆ ಪ್ರಿಯಕರ ವರುಣ್‌ ಎಂಬಾತ ತಾಯಿ ಹಾಗೂ ದೊಡ್ಡಮ

9 Feb 2026 2:09 pm
ಲೋಕಸಭೆ ಕಲಾಪ ಆರಂಭವಾದ ಆರೇ ನಿಮಿಷಕ್ಕೆ ಮುಂದೂಡಿಕೆ

ನವದೆಹಲಿ, ಫೆ.9- ಪ್ರಶ್ನೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಲೋಕಸಭಾ ಕಲಾಪವನ್ನುಮುಂದೂಡಲಾಯಿತು. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಹಲವ

9 Feb 2026 1:23 pm
ರಾಜ್ಯದಲ್ಲಿ ಹೆಚ್ಚಿದ ಆನ್‌ಲೈನ್‌ ಬೆಟ್ಟಿಂಗ್‌ ಹಾವಳಿ : ಕಳೆದ 4 ವರ್ಷದಲ್ಲಿ 35 ಮಂದಿ ಬಲಿ

ಬೆಂಗಳೂರು,ಫೆ.9- ರಾಜ್ಯದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್‌ಲೈನ್‌ ಬೆಟ್ಟಿಂಗ್‌ ದಂಧೆಗೆ ಬಲಿಯಾಗಿದ್ದಾರೆ. ಆತಂಕಕಾರಿ ವಿಚಾರವೆಂದರೆ ಮಕ್ಕಳು, ವಿದ್ಯಾರ್ಥಿಗಳು ಕೂಡ ಆನ್‌

9 Feb 2026 1:19 pm
ಪ್ರಧಾನಿ ಮೋದಿ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸುಳ್ಳು ಸುದ್ದಿ : ಯುವ ಕಾಂಗ್ರೆಸ್‌‍ ವಿರುದ್ಧ ಬಿಜೆಪಿ ದೂರು

ಬೆಂಗಳೂರು,ಫೆ.9- ಪ್ರಧಾನಿ ನರೇಂದ್ರಮೋದಿ ಅವರ ಭಾವಚಿತ್ರವನ್ನು ಬಳಸಿಕೊಂಡು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹಾಗೂ ಒಳಸಂಚು ರೂಪಿಸಿ ಸುಳ್ಳು ಸುದ್ದಿ ಸೃಷ್ಟಿಸಿ ಪೋಸ್ಟರ್‌ ಅಂಟಿಸಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌

9 Feb 2026 12:58 pm
ಬಿಜೆಪಿಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆಯೆಂದು ಅಪಪ್ರಚಾರ ಮಾಡುತ್ತಾರೆ : ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು, ಫೆ.9- ಬೆಂಗಳೂರು ಮೇಟ್ರೋ ವಿಷಯದಲ್ಲಿ ಒಳ್ಳೆಯದಾದರೆ ಬಿಜೆಪಿಯವರು ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಎನ್ನುತ್ತಾರೆ. ದರ ಏರಿಕೆಯಾದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಣೆ, ರಾಜ್ಯ ಸರ್ಕಾರ ದಿವಾಳಿಯಾಗಿದ

9 Feb 2026 12:48 pm
ನೈಜಿರಿಯಾದಲ್ಲಿ ಭೀಕರ ಟ್ರಕ್‌ ಅಪಘಾತ, 30 ಮಂದಿ ಸಾವು

ಕಾನೋ, ಫೆ. 9 (ಎಪಿ) ಉತ್ತರ ನೈಜೀರಿಯಾದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್‌ ಅಜಾಗರೂಕ ಚಾಲನೆಯಿಂದಾಗಿ ಅಪಘಾತಕ್ಕೀಡಾಗಿದ್ದು, ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂ

9 Feb 2026 11:32 am
ಕುಕಿ-ನಾಗಾ ಸಮುದಾಯದ ನಡುವೆ ನಿಲ್ಲದ ಘರ್ಷಣೆ, ಮಣಿಪುರ ಉದ್ವಿಗ್ನ

ಇಂಫಾಲ, ಫೆ. 9 (ಪಿಟಿಐ) ಮಣಿಪುರದ ಉಖ್ರುಲ್‌ ಜಿಲ್ಲೆಯಲ್ಲಿ ತಂಗ್ಖುಲ್‌ ನಾಗಾ ಸಮುದಾಯದ ಸದಸ್ಯರ ಮೇಲೆ ಜನರ ಗುಂಪೊಂದು ದಾಳಿ ನಡೆಸಿದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಶಸ್ತ್ರಸಜ್ಜಿತ ಉಗ್ರರು ಹಲವಾರು ಮನೆಗಳಿಗೆ

9 Feb 2026 11:29 am
ಮಾಂಗಲ್ಯ ಸರ ಎಗರಿಸುವಾಗಿ ಹೊಡೆದು ತಳ್ಳಿ ಹೋದ ಸರಗಳ್ಳರು, ಮಹಿಳೆ ಸಾವು

ನೆಲಮಂಗಲ,ಫೆ.9- ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಜೋರಾಗಿ ಅವರನ್ನು ತಳ್ಳಿದ ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ

9 Feb 2026 11:26 am
ಬದುಕಿರುವಾಗಲೇ ತಿಥಿಗೆ ಅಧಿಕಾರಿಗಳನ್ನು ಆಹ್ವಾನಿಸಿದ ಶ್ರೀಗಂಧದ ಬೆಳೆಗಾರ : ಕಾರಣವೇನು ಗೊತ್ತೇ..?

ಚಿಕ್ಕಮಗಳೂರು,ಫೆ.9-ವ್ಯವಸ್ಥೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತ ಬೆಳೆಗಾರನೊಬ್ಬ, ತಾನು ಬದುಕಿರುವಾಗಲೇ ತನ್ನ ಸಂತಾಪ ಸಭೆ ಹಾಗೂ ತಿಥಿ ಊಟಕ್ಕೆ ಅಧಿಕಾರಿಗಳಿಗೆ ಆಹ್ವಾನ ನೀಡಿರುವ ವಿಲಕ್ಷಣ ಹ

9 Feb 2026 11:21 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2026)

ನಿತ್ಯ ನೀತಿ :`ತನ್ನ ಕರ್ತವ್ಯವನ್ನು ಸರಿಯಾಗಿ ಮಾಡುತ್ತಿರುವವನಿಗೆ ಜಗತ್ತು ಎಂದಿಗೂ ಬೇಸರವಾಗಿ ಕಾಣುವುದಿಲ್ಲ’. – ಮಹಾತಗಾಂಧಿ ಪಂಚಾಂಗ : ಸೋಮವಾರ, 09-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪ

9 Feb 2026 6:31 am
ಹೈಕಮಾಂಡ್‌ ಮೌನವಾಗಿದೆ ಎಂದರೆ, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರ್ಥ : ಪರಮೇಶ್ವರ್‌

ಬೆಂಗಳೂರು, ಫೆ.8- ನಾಯಕತ್ವದ ವಿಚಾರವಾಗಿ ಹೈಕಮಾಂಡ್‌ ನಾಯಕರು ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಮೌನವಾಗಿದ್ದಾರೆ ಎಂದರೆ, ಯಾವುದೇ ಬದ ಲಾವಣೆ ಇಲ್ಲ ಎಂದೇ ಅರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರ

8 Feb 2026 3:24 pm
ಮುಸ್ಲಿಮರ ವಲಸೆ ಅಮೆರಿಕವನ್ನು ಕೊಲ್ಲುತ್ತಿದೆ : ಸಂಸದನ ಕಳವಳ

ನ್ಯೂಯಾರ್ಕ್‌, ಫೆ. 8 (ಪಿಟಿಐ)- ಅಮೆರಿಕದ ಟೆಕ್ಸಾಸ್‌‍ ರಾಜ್ಯದ ಕೆಲವು ಕ್ಷೇತ್ರಗಳ ಪ್ರದೇಶಗಳ ಇಸ್ಲಾಮೀಕರಣದ ಬಗ್ಗೆ ಅಮೆರಿಕದ ಸಂಸದರೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ, ಅಲ್ಲಿನ ಸ್ಥಳೀಯ ಮಾಲ್‌ಗಳಿಗೆ ಭೇಟಿ ನೀಡುವುದರಿಂದ ನೀ

8 Feb 2026 3:22 pm
ಮೆಟ್ರೋ ದರ ಪರಿಷ್ಕರಣೆ ಕುರಿತು ಮುಗಿಯದ ಗೊಂದಲ : ಕಾಂಗ್ರೆಸ್‌‍-ಬಿಜೆಪಿ ಭಾರೀ ಜಟಾಪಟಿ

ಬೆಂಗಳೂರು,ಫೆ.8- ಕಾಂಗ್ರೆಸ್‌‍ ಹಾಗೂ ಬಿಜೆಪಿ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿರುವ ಮೆಟ್ರೋ ರೈಲು ದರ ಪರಿಷ್ಕರಣೆ ಗೊಂದಲ ಸಾರ್ವಜನಿಕರಲ್ಲಿ ಈಗಲೂ ಮುಂದುವರೆದಿದೆ. ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಹೇಳಿದರೂ ಇಲ್ಲಿಯವರೆ

8 Feb 2026 3:19 pm
ಭಯೋತ್ಪಾದನೆ ವಿಚಾರದಲ್ಲಿ ಎಂದಿಗೂ ದ್ವಿಮುಖ ನೀತಿ ಇಲ್ಲ : ಮೋದಿ

ಕೌಲಾಲಂಪುರ, ಫೆ.8- ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ಎಂದಿಗೂ ಡಬಲ್‌ ಸ್ಟ್ಯಾಂಡರ್ಡ್‌ ಧೋರಣೆ ಹೊಂದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಮೋದಿ ಅವರು ಇಂದು ಮಲೇಷ್ಯಾದಲ್ಲಿ ಮಾಡಿದ ಭಾಷಣದಲ್ಲಿ

8 Feb 2026 3:16 pm
ಕೈಕೊಟ್ಟ ಪ್ರೇಯಸಿ : ಆತ್ಮಹತ್ಯೆಗೆ ಶರಣಾದ ದೇಹದಾರ್ಢ್ಯ ಪಟು

ಬೆಂಗಳೂರು, ಫೆ.8- ಪ್ರೀತಿಸಿದ ಯುವತಿ ಕೈಕೊಟ್ಟ ನೋವಿನಲ್ಲಿ ದೇಹದಾರ್ಢ್ಯ ಪಟುವೊಬ್ಬರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆಳೆಯರ ಬಳಗದ ನಿವಾ

8 Feb 2026 3:14 pm
ಖಾಲಿ ಚೊಂಬು ಸರ್ಕಾರಕ್ಕೆ ಸಲ್ಲುತ್ತದೆ : ಎಚ್‌ಡಿಕೆ ಟೀಕೆ

ಮೈಸೂರು, ಫೆ.8- ಖಾಲಿ ಚೊಂಬಿನ ಕ್ರೆಡಿಟ್‌ ರಾಜ್ಯಸರ್ಕಾರಕ್ಕೆ ಸಲ್ಲುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ

8 Feb 2026 3:11 pm
ರಷ್ಯಾದಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಇರಿತ

ಮಾಸ್ಕೋ, ಫೆ.8- ರಷ್ಯಾದ ಉಫಾ ನಗರದ ಬಾಷ್ಕೋರ್ಟೊಸ್ತಾನ್‌ ಗಣರಾಜ್ಯದ ವಿಶ್ವವಿದ್ಯಾಲಯವೊಂದರಲ್ಲಿ 15 ವರ್ಷದ ಬಾಲಕ ನಡೆಸಿದ ಚಾಕು ದಾಳಿಯಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಫಾದಲ್ಲಿ ದು

8 Feb 2026 1:31 pm
ಚಂಡೀಗಢ : ಇಬ್ಬರು ಐಎಎಸ್‌‍ ಅಧಿಕಾರಿಗಳ ಅಮಾನತು

ಚಂಡೀಗಢ,ಫೆ.7- ಅಂಗನವಾಡಿ ಕಾರ್ಯಕರ್ತೆಯರಿಗೆ ಸಾರ್ಟ್‌ಫೋನ್‌ಗಳನ್ನು ಒದಗಿಸಲು ಹಣ ಬಿಡುಗಡೆಗೆ ವಿಳಂಬ ಮಾಡಿದ ಆರೋಪದ ಮೇಲೆ ಪಂಜಾಬ್‌ ಸರ್ಕಾರವು ಇಬ್ಬರು ಹಿರಿಯ ಐಎಎಸ್‌‍ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಅಧಿಕೃತ ಆದೇಶಗಳ

8 Feb 2026 1:25 pm
ಎಪ್ಸ್ಟೀನ್‌ ಜೊತೆ ಯಾವುದೇ ಸಂಪರ್ಕ ಇರಲಿಲ್ಲ ; ದಲೈಲಾಮಾ

ನವದೆಹಲಿ, ಫೆ.8- ಅಮೆರಿಕದ ಲೈಂಗಿಕ ಅಪರಾಧಿ ಮತ್ತು ಕಳ್ಳಸಾಗಣೆದಾರ ಜೆಫ್ರಿ ಎಪ್ಸ್ಟೀನ್‌ ಅವರೊಂದಿಗೆ ಟಿಬೆಟ್‌ ಧರ್ಮಗುರು ದಲೈ ಲಾಮಾ ಅವರು ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ ಎಂದು ಲಾಮಾ ಅವರ ಕಚೇರಿ ಸ್ಪಷ್ಟಿಕರಣ ನೀಡಿದೆ. ಎಪ

8 Feb 2026 1:23 pm
ಮಧ್ಯಪ್ರದೇಶ : ಯಮನಾಗಿ ಬಂದ ಆಡಿ ಕಾರಿನ ರಭಸಕ್ಕೆ ಒಂದೇ ಕುಟುಂಬದ ಮೂವರ ಬಲಿ

ರೇವಾ, ಫೆ.8- ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವೇಗವಾಗಿ ಬಂದ ಆಡಿ ಕಾರು ಹಿಂದಿನಿಂದ ಮೋಟಾರ್‌ ಸೈಕಲ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬಲಿಯಾದವರನ್ನು 55 ವರ್ಷದ ಭಾಗವತ್‌ ವಿಶ್ವಕರ್ಮ,

8 Feb 2026 1:22 pm
ನಾಳೆ ಉನ್ನಾವೋ ಅತ್ಯಾಚಾರ ಆರೋಪಿ ಜಾಮೀನು ಅರ್ಜಿ ವಿಚಾರಣೆ

ನವದೆಹಲಿ, ಫೆ. 8 (ಪಿಟಿಐ) ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜಾಮೀನು ಕೋರಿ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನಾಳೆ ವಿ

8 Feb 2026 1:19 pm
ಫೆ.15ರೊಳಗೆ KSRTC ಬಸ್ಸುಗಳ ಮೇಲಿನ ತಂಬಾಕು ಉತ್ಪನ್ನಗಳ ಜಾಹೀರಾತು ತೆರವುಗೊಳಿಸಲು ಸೂಚನೆ

ಬೆಂಗಳೂರು,ಫೆ.8- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾ

8 Feb 2026 12:17 pm
ರಾಜಕೀಯ ಜಾಹೀರಾತುಗಳಲ್ಲಿ ಗಾಂಧೀಜಿ ಬಳಕೆಗೆ ವಿರೋಧ

ಬೆಂಗಳೂರು,ಫೆ.8- ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಇತ್ತೀಚೆಗೆ ಪ್ರಕಟವಾಗಿರುವ ಒಂದು ಜಾಹೀರಾತಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಬಳಸಿಕೊಂಡಿರುವ ರೀತಿಯು ಅವರ ಅಹಿಂಸಾ ತತ್ವ, ಸತ್ಯಾಗ್ರಹ ಹಾಗೂ ಸರ್ವೋದಯದ

8 Feb 2026 12:14 pm
ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಕೂಡಲೇ ಹೊಸ ಎಫ್‌ಎಫ್‌ಸಿ ರಚಿಸಬೇಕು : ಬಿಜೆಪಿ ಆಗ್ರಹ

ಬೆಂಗಳೂರು,ಫೆ.8- ಜನರ ಹಿತಾಸಕ್ತಿಯನ್ನು ಬದಿಗಿಟ್ಟು ದರ ಏರಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌‍ ಸರ್ಕಾರ, ತನ್ನ ಹಠಮಾರಿ ಧೋರಣೆ ಬಿಟ್ಟು ಹೊಸ ಎಫ್‌ಎಫ್‌ಸಿ ರಚಿಸುವ ಪ್ರಕ್ರಿಯೆಯನ

8 Feb 2026 12:10 pm
ಮೈಸೂರು ಮೃಗಾಲಯದಲ್ಲಿ ಪ್ರಾಚೀ ಹೆಸರಿನ ಹೆಣ್ಣು ಜೀಬ್ರಾ ಸಾವು

ಮೈಸೂರು, ಫೆ.8- ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ಪ್ರಾಚಿ ಅನಾರೋಗ್ಯದಿಂದ ಸಾವನ್ನಪ್ಪಿದೆ. ಜೀಬ್ರಾವನ್ನು 2018ರ ಸೆ.4ರಂದು ಇಸ್ರೇಲ್‌ನ ರಾಮತ್‌ ಗ್ಯಾನ್‌ನಲ್ಲಿರುವ ಮೃಗಾಲಯದಿಂದ ಪಡೆಯಲಾಗಿತ್ತು. ಇದೀಗ ಅ

8 Feb 2026 11:07 am
ಆನ್‌ಲೈನ್‌ ಗೇಮ್‌ ಹುಚ್ಚಿಗೆ ಇಡೀ ಕುಟುಂಬವೇ ನಾಶ

ಗುಬ್ಬಿ ,ಫೆ.8- ಇತ್ತೀಚೆಗೆ ಗಾಜಿಯಾಬಾದ್‌ನಲ್ಲಿ ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು 3 ಸೋದರಿಯರು ಆತಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸೋದರಳಿಯನ ಆನ್‌ಲೈನ್‌ ಗೇಮ್‌ ಚಟಕ್ಕೆ ಇಡೀ ಕುಟುಂಬವೇ ನಾಮಾವಶೇಷವಾಗಿದೆ. ಬಿಹಾರದ ನಳಂದ ಜ

8 Feb 2026 10:59 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-02-2026)

ನಿತ್ಯ ನೀತಿ : ಸಮಯ ಒಳ್ಳೆಯದಾಗಲಿ ಅಥವಾ ಕೆಟ್ಟದಾಗಿರಲಿ ಅದು ಕಳೆದು ಹೋಗುತ್ತದೆ. ಆದರೆ, ಆ ಸಮಯದಲ್ಲಿ ಆಡಿದ ಮಾತು ಮತ್ತು ವ್ಯಕ್ತಿ ಸದಾ ನೆನಪಿನಲ್ಲಿರುತ್ತಾರೆ. ಪಂಚಾಂಗ : ಭಾನುವಾರ, 08-02-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ

8 Feb 2026 6:31 am
ತಾನೇ ಹೆಣೆದ ಬಲೆಗೆ ಬಿದ್ದರೇ ರಾಯ್‌..?

ಬೆಂಗಳೂರು,ಫೆ.7- ಆತಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ತನ್ನ ಸಾಮ್ರಾಜ್ಯ ನಿರ್ಮಿಸಿಕೊಂಡ ರೀತಿ ಯನ್ನು ಅವಲೋಕಿಸಿದರೆ ಎಂಥವರೂ ಬೆಚ್ಚಿ ಬೀಳಬೇಕು. ಮೊದಲು ಹೆಚ್‌ಪಿ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದ ರ

7 Feb 2026 5:10 pm
ಬಿಜೆಪಿಯ ರಿತು ತಾವ್‌ಡೆ ಗ್ರೇಟರ್‌ ಮುಂಬೈ ಪಾಲಿಕೆಯ ನೂತನ ಮೇಯರ್

ಮುಂಬೈ, ಫೆ.7-ಗ್ರೇಟರ್‌ ಮುಂಬೈ ಪಾಲಿಕೆಯ ಮೇಯರ್‌ ಸ್ಥಾನಕ್ಕೆ ಬಿಜೆಪಿಯ ಕಾರ್ಪೊರೇಟರ್‌ ರಿತು ತಾವ್‌ಡೆ ಅವರನ್ನು ನಾಮನಿರ್ದೇಶನ ಮಾಡಿದರೆ,ಮಿತ್ರ ಪಕ್ಷ ಶಿವಸೇನೆ ಸಂಜಯ್‌ ಘಾಡಿ ಅವರನ್ನು ಉಪ ಮೇಯರ್‌ ಹುದ್ದೆಗೆ ತನ್ನ ಅಭ್ಯರ್

7 Feb 2026 4:01 pm
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

ಬೆಂಗಳೂರು, ಫೆ.7- ಸುದ್ದಗುಂಟೆ ಪಾಳ್ಯದಲ್ಲಿ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಾದಿಕ್‌ ಪಾಷ ಎಂಬಾತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚ

7 Feb 2026 3:14 pm
ಡಿ.ಕೆ.ರವಿ ಕಾಲದಲ್ಲೇ ಬಯಲಿಗೆ ಬಂದಿತ್ತು ಕಾನ್ಫಿಡೆಂಟ್‌ ಗ್ರೂಪ್‌ ಅಕ್ರಮ

ಬೆಂಗಳೂರು, ಫೆ.7- ಪ್ರಭಾವಿ ನಾಯಕರ ಹೆಸರು ಹೇಳಲಾಗದೆ ಹಾಗೂ ಭಾರೀ ಪ್ರಮಾಣದ ದಂಡಕ್ಕೆ ಹೆದರಿ ರಿಯಲ್‌ ಉದ್ಯಮಿ ಸಿ.ಜೆ.ರಾಯ್‌ ಆತಹತ್ಯೆ ಮಾಡಿಕೊಂಡಿರಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದು, ಈ ಹಿಂದೆ ಅಸಹಜ ಸಾವಿಗೀಡಾದ ಐಎಎಸ್‌

7 Feb 2026 3:09 pm
ಪವನ್ ಕಲ್ಯಾಣ್ ತೆಲಂಗಾಣ ಪ್ರಚಾರ ಪ್ರವಾಸ ಕೊನೆ ಕ್ಷಣದಲ್ಲಿ ರದ್ದು

ಹೈದರಾಬಾದ್‌,ಫೆ.7-ಇದೇ ತಿಂಗಳ ಫೆ. 11 ರಂದು ತೆಲಂಗಾಣದಲ್ಲಿ ನಡೆಯಲಿರುವ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಲ

7 Feb 2026 3:07 pm
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಸೂಕ್ತ ಸ್ಥಾನಮಾನ : ವಿ. ಸೋಮಣ್ಣ

ಹುಬ್ಬಳ್ಳಿ, ಫೆ.7- ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಹಾಗೂ ಇತರ ಹುದ್ದೆಗಳಿಗೆ ಕನ್ನಡಿಗರಿಗೆ ಸೂಕ್ತ ಸ್ಥಾನ ಮಾನ ದೊರಕಿಸಿ ಕೊಡುವ ನಿಟ್ಟಿನಲ್ಲಿ ನಮ ಸರ್ಕಾರ ಮುಂದಾಗಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಭರವಸೆ ನೀಡಿ

7 Feb 2026 3:05 pm
ಸಿಎಂ ಕುರ್ಚಿ ಕದನ : ಅಡ್ಡ ಗೋಡೆ ಮೇಲೆ ದೀಪ ಇಟ್ಟ ಡಿಕೆಶಿ

ಮಂಗಳೂರು, ಫೆ.7- ಅಧಿಕಾರ ಹಂಚಿಕೆಗೆ ಸಂಬಂಧ ಪಟ್ಟಂತೆ ಸಮಯವೇ ಉತ್ತರ ನೀಡುತ್ತದೆ ಎಂದು ಪುನರುಚ್ಚರಿಸುವ ಮೂಲಕ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮೆ ನಿಗೂಢತೆ ಕಾಯ್ದುಕೊಂಡಿದ್ದಾರೆ.ಈ ಮೊದಲು ಸಿದ್ದರಾಮಯ್ಯ ಐದು ವರ್ಷ

7 Feb 2026 3:01 pm
ಸೈಬರ್‌ ಅಪರಾಧ ಪ್ರಕರಣ ನಿಯಂತ್ರಣಕ್ಕೆ ವಿಶೇಷ ಕಾರ್ಯಾಚರಣೆ : ಡಿಜಿಪಿ ಪ್ರಣವ್‌ ಮಹಾಂತಿ

ಬೆಂಗಳೂರು, ಫೆ.7-ದೇಶಾದ್ಯಂತ ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ದಾಳಿ ನಡೆಸಲಾಗುತ್ತದೆ ಎಂದು ಕರ್ನಾಟಕ ಸೈಬರ್‌ ಕಮಾಂಡ್‌ ಡಿ

7 Feb 2026 2:09 pm
ಟ್ರಕ್‌ ಚಾಲಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ರೂ. ಮೌಲ್ಯದ ಮೊಬೈಲ್‌ ಕದ್ದ ಕಳ್ಳರು

ಬೆಂಗಳೂರು, ಫೆ.7- ಟ್ರಕ್‌ ಚಾಲಕನ ಗಮನ ಬೇರೆಡೆ ಸೆಳೆದು ಅದರಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‌ ಹಾಗೂ ಇತರ ವಸ್ತುಗಳನ್ನು ಕಳ್ಳರು ದೋಚಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಕಾಕೋಳ ಸಮೀಪ ನಡೆದಿದೆ.ಕಳ

7 Feb 2026 12:54 pm
ಭಾರತ ಜೊತೆಗಿನ ಪಂದ್ಯ ಬಹಿಷ್ಕಾರ : ಮರುಪರಿಶೀಲನೆಗೆ ಪಿಸಿಬಿಗೆ ಶ್ರೀಲಂಕಾ ಮನವಿ

ಕರಾಚಿ,ಫೆ.7-ಇದೇ ತಿಂಗಳ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದನ್ನು ಮರುಪರಿಶೀಲಿಸುವಂತೆ ಶ್ರೀಲಂಕಾ ಮಾಡಿರುವ ಮನವಿಯ ಕುರಿತು ನಿರ್ಧರಿಸಲು ಪಾ

7 Feb 2026 12:48 pm
ಮೆಟ್ರೋ ದರ ಹೆಚ್ಚಳ ಜಟಾಪಟಿ : ರಾಜಕೀಯ ಲಾಭ ಪಡೆಯಲು ಪರಸ್ಪರ ಹವಣಿಕೆ

ಬೆಂಗಳೂರು, ಫೆ.7- ಜನ ಸಾಮಾನ್ಯರ ತೀವ್ರ ವಿರೋಧದ ಬಳಿಕ ಮೇಟ್ರೋ ದರ ಹೆಚ್ಚಳದಲ್ಲಿ ಕೊಂಚ ಕಡಿಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಗ್ಗಜಗ್ಗಾಟದ ಮೂಲಕ ಮೇಟ್ರೋ ಪ್ರಯಾಣ ದರ ಹೆಚ್ಚಳ ಮಾ

7 Feb 2026 12:45 pm
ಉತ್ತರ ಪ್ರದೇಶದಲ್ಲಿ ಆಸ್ತಿ ಖರೀದಿ-ಮಾರಾಟಕ್ಕೆ ಪ್ಯಾನ್‌ಕಾರ್ಡ್‌ ಕಡ್ಡಾಯ

ಲಖ್ನೋ,ಫೆ.7-ನೇಪಾಳದ ಸೂಕ್ಷ್ಮ ಗಡಿ ಜಿಲ್ಲೆಗಳಲ್ಲಿ, ಬೇನಾಮಿ ವಹಿವಾಟುಗಳನ್ನು ಹತ್ತಿಕ್ಕುವ ಮತ್ತು ಶಂಕಿತ ವಿದೇಶಿ ನಿಧಿಯ ರಿಯಲ್‌ ಎಸ್ಟೇಟ್‌ ವ್ಯವಹಾರಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ರಾಜ್ಯಾ

7 Feb 2026 12:42 pm
ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಕಾರಣ : ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು, ಫೆ.7- ನಮ ಮೆಟ್ರೋ ಪ್ರಯಾಣದರ ಏರಿಕೆಗೆ ರಾಜ್ಯ ಸರ್ಕಾರವೇ ಒತ್ತಡ ಹೇರಿದೆ ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ

7 Feb 2026 12:40 pm
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ, 6 ಮಂದಿ ಸಾವು

ಮಥುರಾ-(ಉತ್ತರ ಪ್ರದೇಶ),ಫೆ.7- ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೇನರ್‌ ಟ್ರಕ್‌ ಬಸ್‌‍ಗೆ ಡಿಕ್ಕಿ ಹೊಡೆದು, ನಿಲ್ಲಿಸಿದ್ದ ವಾಹನದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದ ಪರಿಣಾಮ ಆರು ಜನರು ಸಾವನ್ನಪ್ಪಿ, ಮತ್ತು ಮೂವರು ಗ

7 Feb 2026 11:36 am
ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ, ಫೆ.7- ಪ್ರೇಮಿಗಳ ದಿನದಂದು ಇತಿಹಾಸ ಪ್ರಸಿದ್ಧ ತಾಲ್ಲೂಕಿನ ನಂದಿ ಗಿರಿಧಾಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫ

7 Feb 2026 11:26 am
ಸ್ನೇಹ.. ಪ್ರೀತಿ.. ದ್ವೇಷದ `ಕರಿಕಾಡ’ ಕಾಡ ನಟರಾಜನ ನಟನೆಗೆ ಜೈಕಾರ

ಕರಿಕಾಡ ಟೈಟಲ್ ನಲ್ಲೇ ಗಮನ ಸೆಳೆದಿದ್ದ ಸಿನಿಮಾ ಇಂದು ರಿಲೀಸ್ ಆಗಿ ಉತ್ತಮ ಮೆಚ್ಚುಗೆಯನ್ನ ಪಡೆದುಕೊಳ್ಳುತ್ತಿದೆ. ಐದು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಿದೆ. ಇದು ಕಾಡ ನಟರಾಜ್ ಅವರ ಕನಸಿನ ಕೂಸಾಗಿದೆ. ಆ ಕನಸಿನ ಕೂಸನ್ನ ಜೋಪಾನ ಮ

7 Feb 2026 10:48 am
ಊಹೆಗೂ ನಿಲುಕದ.. ಭಾವನೆಗಳು ತುಂಬಿದ ಚಿತ್ರವೇ ‘ಬಯಕೆಗಳು ಬೇರೂರಿದಾಗ’

ಹೆಣ್ಣಿನ ಮನಸ್ಸಿನಲ್ಲಿ ಆಳವಾಗಿ ಬೇರೂರಿದ ಭಾವನೆಗಳನ್ನು ಅದ್ಭುತವಾಗಿ ತೆರೆ ಮೇಲೆ ತೋರಿಸುವುದು ಅಷ್ಟು ಸುಲಭವಲ್ಲ. ಆದರೆ ಆ ಕೆಲಸವನ್ನು ಇಲ್ಲಿ ಒಬ್ಬ ಮಹಿಳಾ ನಿರ್ದೇಶಕಿ ಮಾಡಿದ್ದಾರೆ. ಅವರೇ ಎನ್.ಜ್ಯೋತಿಲಕ್ಷ್ಮೀ. ಈ ವಾರ ರಿಲ

7 Feb 2026 10:46 am
ಈಗಿನ ಕಾಲದ ಹುಡುಗರಿಗೆ ಬೆಸ್ಟ್ ಮೆಸೇಜ್ ಕೊಡುವ “ನೆನಪುಗಳ ಮಾತು ಮಧುರ”ಚಿತ್ರ

ಪತ್ರಕರ್ತರು ಆಗಿರು ಅಫ್ಜಲ್ ಅವರ ಮೊದಲ ನಿರ್ದೇಶನದ ಸಿನಿಮಾ ನೆನಪುಗಳ ಮಾತು ಮಧುರ. ಕತೆಗೆ ತಕ್ಕಂತೆ ಟೈಟಲ್ ಅನ್ನ ಆಯ್ಕೆ ಮಾಡಿಕೊಂಡಿರೋದು ಸಿನಿಮಾ ನೋಡಿದವರಿಗೆ ಅರ್ಥವಾಗುತ್ತದೆ. ನಾಲ್ಕು ಜನ ಸ್ನೇಹಿತರು ಸೇರಿ ತಮ್ಮ ನೆನಪುಗಳ

7 Feb 2026 10:44 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-02-2026)

ನಿತ್ಯ ನೀತಿ : `ಅಸೂಯೆ, ಅಹಂಕಾರ ಮತ್ತು ದ್ವೇಷಗಳಿಂದ ನಮ ಮನಸ್ಸನ್ನು ಕೆಡಿಸಬಾರದು. ಅಂತರಂಗವನ್ನು ಸ್ವಚ್ಛಗೊಳಿಸಿದರೆ ಮಾತ್ರ ಅಮೃತಫಲ ಪಡೆಯಲು ಸಾಧ್ಯ’. – ಶ್ರೀ ಸಿದ್ಧೇಶ್ವರಸ್ವಾಮೀಜಿ ಪಂಚಾಂಗ : ಶನಿವಾರ, 07-02-2026 ವಿಶ್ವಾವಸುನ

7 Feb 2026 6:31 am
ತಣ್ಣಗಾದ ಅಧಿಕಾರ ಹಂಚಿಕೆ ಗೊಂದಲಮ್ ಬಜೆಟ್‌ ತಯಾರಿಯಲ್ಲಿ ಬ್ಯುಸಿಯಾದ ಸಿಎಂ

ಬೆಂಗಳೂರು, ಫೆ.6- ಅಧಿಕಾರ ಹಂಚಿಕೆಯ ಗೊಂದಲಗಳು ತಣ್ಣ ಗಾಗಿದ್ದು, ಸದ್ಯಕ್ಕೆ ಹೈಕಮಾಂಡ್‌ ಯಾವುದೇ ನಿರ್ಧಾರ ತೆಗೆದುಕೊಳ್ಳುವು ದಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುಮಳವಾಗಿ ಬಜೆಟ್‌ ತಯ

6 Feb 2026 5:27 pm
‘ಪರೀಕ್ಷಾ ಪೆ ಚರ್ಚಾ’ : ಮಕ್ಕಳೊಂದಿಗೆ ಪ್ರಧಾನಿ ಮೋದಿ ಸಂವಾದ -ಇಲ್ಲಿದೆ ಹೈಲೈಟ್ಸ್

ನವದೆಹಲಿ, ಫೆ. 6 (ಪಿಟಿಐ)- ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‌ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ ಮತ್ತು ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆ

6 Feb 2026 5:26 pm
ನೇಪಾಳದಲ್ಲಿ ಕುಳಿತು ಭಾರತೀಯರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದ 11 ಸೈಬರ್‌ ವಂಚಕರ ಸೆರೆ

ಬೆಂಗಳೂರು, ಫೆ.6- ಷೇರು ಮಾರುಕಟ್ಟೆ ಹಾಗೂ ಇತರೆ ಹೂಡಿಕೆಗಳಿಂದ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಂಬಿಸಿ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸಿದ್ದ ಖತರನಾಕ್‌ ಅಂತಾರಾಷ್ಟ್ರೀಯ ಜಾಲವನ್ನು ಮಂಗಳೂರು ಪೊಲೀಸರು ಬೇಧಿಸಿದ್ದ

6 Feb 2026 5:23 pm
ಸದ್ದಿಲ್ಲದೆ ಅಕ್ಕಿ, ಬೇಳೆ ಸೇರಿದಂತೆ ದಿನಸಿ ಬೆಲೆಯೂ ಏರಿಕೆ

ಬೆಂಗಳೂರು, ಫೆ. 6- ಕೇವಲ ಮದ್ಯ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಬೆಲೆ ಏರಿಕೆ ಮಾತ್ರ ಆಗಿಲ್ಲ ಇದರ ಜೊತೆಗೆ ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆಯಲ್ಲೂ ಭಾರಿ ಏರಿಕೆಯಾಗಿದೆ. ನಗರದ ಮಾರುಕಟ್ಟೆಗಳಲ್ಲಿ ದಿನ ಬಳಕೆಯ ದಿನಸಿ ಪ

6 Feb 2026 5:21 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಮಹಿಳೆಯ ಚಿನ್ನಾಭರಣ ಕಳ್ಳತನ

ಬೆಂಗಳೂರು, ಫೆ.6-ದಿನೇ ದಿನೇ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಕಳ್ಳರ ಹಾವಳಿ ಜೋರಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ತಡವಾಗಿ

6 Feb 2026 4:19 pm
ಸದ್ಯದಲ್ಲೇ ರಾಜ್ಯದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’ ..!

ಬೆಂಗಳೂರು,ಫೆ.6- ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶೀಘ್ರವೇ ವಿದ್ಯುತ್‌ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ರಾಜ್ಯದ ವಿದ

6 Feb 2026 3:47 pm
5ವರ್ಷ ನಮ್ಮಪ್ಪನೇ ಸಿಎಂ : ಯತೀಂದ್ರ

ಮೈಸೂರು, ಫೆ.6- ನಾಯಕತ್ವ ಬದಲಾವಣೆ ವಿಚಾರ ಇತ್ಯರ್ಥವಾಗಿದೆ. ಹೈಕಮಾಂಡ್‌ ನಾಯಕರು ಬಾಯಿ ಬಿಟ್ಟು ಹೇಳದೆ ಇದ್ದರೂ, ಸಿದ್ದರಾಮಯ್ಯ ಅವರ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸದ

6 Feb 2026 3:42 pm