ಬೆಂಗಳೂರು,ಏ.21- ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಸಾರಿಗೆ ನೌಕರರೊಂದಿಗೆ ಮಾತುಕತೆಗೆ ಮುಂದಾಗಬೇಕು. ಸಮಸ್ಯೆ ಬಗೆಹರಿಸಲಾಗದ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬ
ಬೆಂಗಳೂರು,ಏ.21-ಒಂದೆಡೆ ಜೂನ್ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳ
ಕನ್ನಡಿಗರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಅನೇಕ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬರುತ್ತಿದೆ. ಸಾಮಾನ್ಯವಾಗಿ ಎರಡು ಧಾರಾವಾಹಿಗಳು ಒಂದಾಗುವುದನ್ನು ‘ಮಹಾಸಂಗಮ’ ಎಂದು ಹೇಳಲಾಗುತ್ತದೆ. ಆ
ಬೆಂಗಳೂರು, ಏ.21-ನಾಳೆಯಿಂದ ಆರಂಭಗೊಳ್ಳಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ದಾಖಲೆ ಪ್ರಮಾಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿರುವುದರಿಂದ ಸಿಇಟಿ ಪರೀಕ್ಷೆಗ
ಚೆನ್ನೈ,ಏ.21- ಚಿತ್ರರಂಗ ತೊರೆದು ರಾಜಕೀಯಕ್ಕೆ ಎಂಟ್ರಿ ಪಡೆದು ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ 100 ಕೋಟ
ಚೆನ್ನೈ,ಏ. 21: ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಮಿತ್ರ ಪಕ್ಷವಾಗಿರುವ ಡಿಎಂಕೆ ಬದಲು ಎಐಎಡಿಎಂಕೆ ಪಕ್ಷವನ್ನು ಹಾಡಿ ಹೊಗಳಿರುವ ಘಟನೆ ನಡೆದಿದೆ.ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಎಲ್ಲಾ ಪ್ರಮುಖ
ವಿಶ್ವಸಂಸ್ಥೆ, ಏ. 21 (ಪಿಟಿಐ) ವಿಶ್ವಸಂಸ್ಥೆಯ ವರದಿಯ ಪ್ರಕಾರ, ಭಾರತದ ಆರ್ಥಿಕತೆಯು ಈ ವರ್ಷ ಶೇ. 6.4 ಮತ್ತು 2027 ರಲ್ಲಿ ಶೇ. 6.6 ರಷ್ಟು ಬೆಳೆಯುವ ನಿರೀಕ್ಷೆಯಿದೆ.ವಿಶ್ವಸಂಸ್ಥೆಯ ಏಷ್ಯಾ ಮತ್ತು ಪೆಸಿಫಿಕ್ನ ಆರ್ಥಿಕ ಮತ್ತು ಸಾಮಾಜಿಕ ಆಯೋ
ಸ್ಯಾನ್ಫ್ರಾನ್ಸಿಸ್ಕೊ, ಏ. 21 (ಎಪಿ) ಆಪಲ್ ಸಿಇಒ ಟಿಮ್ ಕುಕ್ ಅವರು ದಿವಂಗತ ಸ್ಟೀವ್ ಜಾಬ್್ಸ ಅವರಿಂದ ಪಡೆದ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ. ಐಫೋನ್-ಉತ್ತೇಜಿತ ಸಮೃದ್ಧಿಯ ಯುಗದಲ್ಲಿ ಕಂಪನಿಯ ಮಾರುಕಟ್ಟೆ ಮೌಲ್
ವಾಷಿಂಗ್ಟನ್, ಏ. 21 (ಪಿಟಿಐ) ಏಳು ವಾರಗಳ ಯುದ್ಧವನ್ನು ಕೊನೆಗೊಳಿಸಲು ಇರಾನ್ ಜೊತೆ ಶಾಂತಿ ಮಾತುಕತೆಗಾಗಿ ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಇಂದು ರಾತ್ರಿ ಇಸ್ಲಾಮಾಬಾದ್ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವ
ತುಮಕೂರು,ಏ.21- ಅಂಗಡಿ ಮುಂದಿನ ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರೊಂದು ಹರಿದ ಪರಿಣಾಮ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ
ನಿತ್ಯ ನೀತಿ : ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮಾನ. ಪಂಚಾಂಗ : ಬುಧವಾರ, 22-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿ
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾ
ನವದೆಹಲಿ, ಏ. 20 (ಪಿಟಿಐ) ಅಮೆರಿಕ-ಇರಾನ್ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಅಮೆರಿಕ ಅಧ್
ಬೆಂಗಳೂರು,ಏ.20- ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಗಿಂತ ಕರ್ನಾಟಕದ ಗೃಹಬಳಕೆಯ ವಿದ್ಯುತ್ ದರ ಅಧಿಕವಾಗಿದೆ.ದಕ್ಷಿಣ ಭಾರತದ 5 ರಾಜ್ಯಗಳ ನಡುವೆ ಗೃಹಬಳಕೆಯ ವಿದ್ಯುತ್ ದರಗಳನ
ಬೆಂಗಳೂರು, ಏ.20- ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಅಪಸ್ವರಗಳು ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳ ವಿರುದ್ಧ ಕಿರಿಯ ಅಧಿಕಾರಿಗಳು ಬಹಿರಂಗ ಹೇಳಿಕೆ ನೀಡಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪೊಲೀಸ್ ಕಮೀಷ
ಬೆಂಗಳೂರು,ಏ.20-ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಬಸ
ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗೆ ಬ್ರಹಾಸ್ತ್ರವೊದಗಿಸಿದ್ದ, ಬಿಟ್ಕಾಯಿನ್ ಹಗರಣ ಕಾಂಗ್ರೆಸ್ಗೆ ತಿರುಗು ಬಾಣವಾಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆ ಒದಗಿಸಿದೆ. ಈ ಹಿಂದ
ಟೆಹ್ರಾನ್, ಏ. 20- ಅಮೆರಿಕ ತನ್ನ ನೌಕಾ ದಿಗ್ಬಂಧನದ ಭಾಗವಾಗಿ ಕೊಲ್ಲಿಯಲ್ಲಿ ಇರಾನಿನ ಸರಕು ಹಡಗನ್ನು ತಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ತಿಳಿಸಿದ್ದಾರೆ. ಇರಾನ್ನ ಟೌಸ್ಕಾ ಹಡಗನ್ನು ಅಮೆರಿಕದ ನೌಕಾಪಡೆಯು
ಟೆಹ್ರಾನ್, ಏ. 20- ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆಯಬೇಕಿದ್ದ ಅಮೆರಿಕ ಜೊತೆಗಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಮಾತ್ರವಲ್ಲ, ಮಾತುಕತೆ ವಿಫಲಕ್ಕೆ ಅಮೆರಿಕದ ಅತಿಯಾದ ಬ
ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಮತ್ತು ಅವರ ಪುತ್ರ ಹಾಗೂ ಕೇಂದ್ರದ ಮಾಜಿ ಸಚಿವರೊಬ್ಬರ ಮೊ
ಬೆಂಗಳೂರು,ಏ.20- ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ ಮುಷ್ಕರಕ್ಕೆ ಧುಮುಕಲಿದ್ದಾರೆ. ನಾಳೆ ಬೆಳಗ್ಗೆ ನಗರದ ಫ್ರೀಡಂಪಾರ್ಕ
ವಾಷಿಂಗ್ಟನ್,ಏ.20: ಒಮಾನ್ ಕೊಲ್ಲಿಯಲ್ಲಿ ಇರಾನ್ ಧ್ವಜದ ಟ್ಯಾಂಕರ್ನ್ನು ಅಮೆರಿಕಾ ವಶಪಡಿಸಿಕೊಂಡ ಘಟನೆಗೆ ತಕ್ಷಣ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಸೇನೆ ಎಚ್ಚರಿಕೆ ನೀಡಿದೆ.ಅಮೆರಿಕಾ ಪಡೆಗಳು ಹಡಗಿನ ಮೇಲೆ ದಾಳಿ ನಡೆಸಿ
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೆಯುತ್ತಿದೆ. ನಿಮಗೆ ಕಾಣುತ್ತಿಲ್ಲವೇ? ಮೈಸೂರಿನ ಐತಿಹಾಸಿಕ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶುಗಳು, 12
ಬೆಂಗಳೂರು. ಏ. 20- ಕನಿಷ್ಠ ವೇತನ, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಾಳೆಯಿಂದ ಮೂರು ದಿನಗಳ ಪ್ರತಿಭಟನೆಗೆ ಮುಂ
ಬೆಂಗಳೂರು, ಏ. 20- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ
ಬೆಂಗಳೂರು,ಏ.20- ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ (ಹೀಟ್ವೇವ್) ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂ
ನವದೆಹಲಿ, ಏ. 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ನಡೆಸಿದ್ದ ಗುಂಡಿನ ದಾಳಿಗೆ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆ
ಡೆಹ್ರಾಡೂನ್, ಏ.20- ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆಯಲಾಗಿದ್ದು, ನಿನ್ನೆಯಿಂದ ಚಾರ್ ಧಾಮ್ ಯಾತ್ರೆ ಪ್ರಾರಂಭವಾಗಿದೆ. ಗಂಗೋತ್ರ
ಲಕ್ನೋ, ಏ.20- ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವುದು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ನಲ್ಲಿ ಕಾಂಗ್ರೆ
ಜಮು, ಏ. 20 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ, ಏ. 20 (ಪಿಟಿಐ) ಬಸವ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಜಗದ್ಗುರು ಬಸವೇಶ್ವರರಿಗೆ ಗೌರವ ಸಲ್ಲಿಸಿದರು ಮತ್ತು ಅವರ ನ್ಯಾಯಯುತ ಸಮಾಜದ ದೃಷ್ಟಿಕೋನ, ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು
ಬೆಂಗಳೂರು, ಏ. 20 (ಪಿಟಿಐ) ಪ್ರತಿಕೂಲ ಹವಾಮಾನದಿಂದಾಗಿ ಹೈದರಾಬಾದ್ನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಫ್ಲೇ-91 ವಿಮಾನವನ್ನು ಬೆಂಗಳೂರಿಗೆ ತಿರುಗಿಸಲಾಯಿತು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾ
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ 24 ರಂದು ವಿಶೇಷ ಸಚಿವ ಸಂಪುಟಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗ
ನಿತ್ಯ ನೀತಿ : ಮನಸ್ಸು ಬಿಚ್ಚಿ ಮಾತನಾಡಿದರೆ ಸಂಬಂಧಗಳು ಗಟ್ಟಿಯಾಗುತ್ತವೆ. ಮನಸ್ಸು ಚುಚ್ಚಿ ಮಾತನಾಡಿದರೆ ಸಂಬಂಧಗಳು ಕಳಚಿ ಬೀಳುತ್ತವೆ. ಪಂಚಾಂಗ : ಸೋಮವಾರ, 20-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ:
ಅಹಮದಾಬಾದ್,ಏ.19- ಗುಜರಾತ್ನ ಅಹಮದಾಬಾದ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾ ಗಿದ್ದು, ವಿವಿಧ ಸಮುದಾಯಗಳಿಗೆ ಸೇರಿದ ಎರಡು ಮೋಟಾರ್ಸೈಕಲ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು,
ನವದೆಹಲಿ, ಏ. 19- ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರೇ ಮುಂದುವರೆಯುವ ಸಾಧ್ಯತೆಗಳಿವೆ. ಅಜಿತ್ ಅಗರ್ಕರ್ ಅವರ ಮುಖ್ಯ ಆಯ್ಕೆಗಾರನ ಅವಧಿಯು ಜೂನ್ ತಿಂಗಳಿಗೆ ಅಂತ್ಯಗೊಳ್ಳಲಿದೆ. ಆದರೆ 2027ರ
ರಾಯ್ಪ್ಟುರ್,ಏ.19- ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಅವರ 4 ಕೋಟಿ ಮೌಲ್ಯದ ಆಸ್ತಿಗಳನ್ನು ಆರ್ಥಿಕ ಅಪರಾಧ ವಿಭಾಗ ಜಪ್ತಿ ಮಾಡಿದೆ ಎಂದು ಅಧಿಕ
ಕೊಲ್ಕತ್ತಾ,ಏ. 19- ಅಕ್ರಮ ಹಣ ವರ್ಗಾವಣೆ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಮತ್ತು ವ್ಯಾಪಾರಿಯ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳ
ಹೊಸಪೇಟೆ,ಏ.19- ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್ನಲ್ಲಿದ್ದ ಸುಜಾತ (40) ಮತ್ತು ದು
ಸಿಯೋಲ್, ಏ.19- ಇರಾನ್-ಇಸ್ರೇಲ್, ಅಮೇರಿಕಾ ನಡುವಿನ ಯುದ್ಧವೇ ಇನ್ನೂ ತಾರ್ಕಿಕ ಅಂತ್ಯ ಪಡೆಯದ ಹೊತ್ತಿನಲ್ಲಿ, ಉತ್ತರ ಕೊರಿಯಾ ಭಾನುವಾರ ಅಲ್ಪ ದೂರದ ಹಲವು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಮುದ್ರದ ದಿಕ್ಕಿನತ್ತ ಉಡಾಯಿಸಿ
ಬೆಂಗಳೂರು, ಏ.19- ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ಭೀಕರ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ
ಬಿಷ್ಣುಪುರ,ಏ.19- ಲೋಕಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ನಂತರ ವಿರೋಧ ಪಕ್ಷದ ಮೇಲೆ ಮತ್ತೆ ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಬೆಂಗಳೂರು, ಏ.19-ಪೂರ್ವ ಮುಂಗಾರು ಮಳೆ ದುರ್ಬಲಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಬೇಸಿಗೆ ಬಿಸಿಲ ತೀವ್ರತೆ ನಿರಂತರವಾಗಿ ಏರತೊಡಗಿದ್ದು, ಜನರು ತತ್ತರಿಸುವಂತಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ
ನವದೆಹಲಿ,ಏ.19- ಪ್ರಧಾನಿ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು.ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರ ಜನ
ಚೆನ್ನೈ,ಏ.19-ನೋಯ್ಡಾದಲ್ಲಿ ನಡೆದ ಪೂರ್ವ ನಿಯೋಜಿತ ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯ ಹಿಂದಿನ ಮಾಸ್ಟರ್ಮೈಂಡ್ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಆದಿತ್ಯ ಆನಂದ್ ಬಂಧಿತ ಆರೋಪಿ. ನೋಯ್ಡಾದ ಗೌತಮ್ ಬುದ್ಧ ನಗರ ಪೊಲೀ
ಕೈರೋ,ಏ.19- ಅಮೆರಿಕದ ಬಂದರುಗಳ ನಿರ್ಬಂಧದ ವಿರುದ್ಧ ಪ್ರತಿಕ್ರಿಯೆಯಾಗಿ, ಇರಾನ್ ಮತ್ತೆ ಹಾರ್ಮುಜ್ ಸಮುದ್ರ ಜಲಸಂಧಿಯನ್ನು ಮುಚ್ಚಿ, ಅಲ್ಲಿ ಸಾಗಲು ಪ್ರಯತ್ನಿಸಿದ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಉದ್ವಿಗ್ನತೆ ಮತ
ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ನ್ಯಾಯಾಲಯದ ತೀರ್ಪಿನಲ್ಲಿ ಕೊಲೆ ಸಂಚು ಬಯಲಾಗಿದ್ದು, ಎ1 ಆಗಿರುವ ಬಸವರಾಜ್ ಮುತ
ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜ
ಬೆಂಗಳೂರು,ಏ.19- ಇನ್ನಾದರೂ ಆಡಳಿತ ಯಂತ್ರವನ್ನು ಎಚ್ಚರಿಸಿ ನ್ಯಾಯಾಂಗಕ್ಕೆ ಶಕ್ತಿ ತುಂಬುವ ಕೆಲಸ ಮಾಡಿ. ಇಲ್ಲದಿದ್ದರೆ ನಿಮ್ಮ ಈ ವಿಫಲ ಮತ್ತು ಸಂವಿಧಾನ ವಿರೋಧಿ ಸರ್ಕಾರಕ್ಕೆ ರಾಜ್ಯದ ಜನತೆ ತಕ್ಕ ಶಾಸ್ತಿ ಮಾಡುವುದು ನಿಶ್ಚಿತ ಎ
ನಿತ್ಯ ನೀತಿ : ಮನುಷ್ಯನಿಗೆ ಸತ್ಯದ ಅರಿವು ಇದ್ದರೂ ಅದು ತನಗೆ ಉಪಯುಕ್ತವಾಗುವಂತಿದ್ದರೆ ಮಾತ್ರ ಒಪ್ಪುತ್ತಾನೆ..! ಪಂಚಾಂಗ : ಭಾನುವಾರ, 19-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ
ನವದೆಹಲಿ, ಏ.18- ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಸಂಚು ರೂಪಿಸಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿ
ಕೋಲ್ಕತ್ತಾ, ಏ.18- ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಕೋಲ್ಕತ್ತಾ ಪೊಲೀಸ್ ವಿಶೇಷ ಕಾರ್ಯಪಡೆ ಅಧಿಕಾರಿಗಳು ರಾಜಾಬಜಾರ್ ಸೈನ್ಸ್ ಕಾಲೇಜ್ ಸಮೀಪ ಭಾರಿ ಪ್ರಮಾಣದ ಶಸ್ತ
ಬೆಂಗಳೂರು,ಏ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹೊಡಿ ಮಗ ಹೊಡಿ ಮಗ ಎನ್ನುವಂತೆ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್
ಪುಣೆ, ಏ. 18- ಮಹಾರಾಷ್ಟ್ರದ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ತಾಂತ್ರಿಕ ದೋಷದಿಂದ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರನ್ವೇ ಮೇಲೆ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಿಂದ ದೇಶೀಯ ವಿಮಾನ ಸಂಚಾ
ಬೆಂಗಳೂರು, ಏ.18- ತ್ವರಿತ ನ್ಯಾಯದಾನ ಸಲುವಾಗಿ ದಕ್ಷಿಣ ಭಾರತದಲ್ಲಿ ಸುಪ್ರೀಕೋರ್ಟಿನ ನ್ಯಾಯ ಪೀಠವನ್ನು ಸ್ಥಾಪಿಸಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಕೃತಕ ಬುದ್ಧಿ ಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಪುನ
ಬೆಂಗಳೂರು,ಏ.18- ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀ ಕಾರವಾಗದೇ ಸೋಲುಂಟಾಗಿರುವುದರಿಂದ ಕೆರಳಿ ಕೆಂಡವಾಗಿರುವ ಬಿಜೆಪಿ ಪಕ್ಷವು ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು
ಬೆಂಗಳೂರು, ಏ. 18 – ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ
ನವದೆಹಲಿ,ಏ.18- ಪ್ರಧಾನಿ ನರೇಂದ್ರಮೋದಿ ಅವರು ರಾಷ್ಟ್ರವನ್ನುದ್ದೇಶಿ ಇಂದು ರಾತ್ರಿ 8:30ಕ್ಕೆ ಭಾಷಣ ಮಾಡಲಿದ್ದಾರೆ.ಶುಕ್ರವಾರವಷ್ಟೇ ಲೋಕಸಭೆಯಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಸೋಲು ಉಂಟಾಗಿತ್ತು. ಇದರ ಬೆನ್ನಲ್
ಬೆಂಗಳೂರು, ಏ.18- ಹೈಕೋರ್ಟ್ ಸಲ್ಲಿಸುವ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಮಂದಗತಿಯಲ್ಲಿ ಹಾಗೂ ಬೇಡಿಕೆಯನ್ನು ಕಡಿತ ಮಾಡಿ ಅನುಮೋದನೆ ನೀಡುತ್ತಿದೆ ಎಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಆಕ್ಷೇಪ ವ
ಬೆಂಗಳೂರು, ಏ.18- ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಾಗಕ್ಕೆ ಮಾನಸಿಕವಾಗಿ ಸಿದ್ಧರಾಗಿದ್ದು, ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟು
ಬೆಂಗಳೂರು,ಏ.18- ತರಬೇತಿ ವೇಳೆ ಪ್ಯಾರಾಚೂಟ್ನಿಂದ ಇಳಿಯುತ್ತಿದ್ದ ಸೈನಿಕರೊಬ್ಬರು 50 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಈರಾಪುರ ಬಳಿ ನಡೆದಿದೆ. ಈ ಸ್ಥಳದಲ್ಲಿ ಹಲವಾರು ಸೈನಿಕರಿಗೆ ಪ್ಯಾರ
ಬೆಂಗಳೂರು : ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರ
ಟೆಹ್ರಾನ್, ಏ.18 ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಿದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನ್ ಸಂಸತ್ನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್
ಕೊಯಮತ್ತೂರು,ಏ.18- ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ
ಬೆಂಗಳೂರು,ಏ.18- ಸುಡುವ ಬಿಸಿಲಿನ ಬೇಗೆಯಿಂದ ಈಗಾಗಲೇ ಕಂಗಾಲಾಗಿರುವ ಕರ್ನಾಟಕದ ಜನರಿಗೆ ಮತ್ತೊಂದು ದೊಡ್ಡ ಶಾಕ್ ನೀಡಿದೆ ಗ್ಯಾರಂಟಿ ಸರ್ಕಾರ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ವಿದ್ಯುತ್ ದರವನ್ನು ಪ್ರತಿ
ಬೆಂಗಳೂರು,ಏ.18- ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮೆ ಸಾಕ್ಷಿಯಾಯಿತು ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ
ಬೆಂಗಳೂರು,ಏ.18- ಕರ್ನಾಟಕದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಪೈಕಿ ವಿನಯ್ ಕುಲಕರ್ಣಿ 2ನೇಯವರು. ಇನ್ನು ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಯಾಗಿದ್ದು ಇದೇ ಮೊದಲು.ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರ
ಬೆಂಗಳೂರು,ಏ.18- ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು ಆಗಿದ್ದು, ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕರ್ನಾಟಕ ಬಿಜೆಪಿ ಘಟಕ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್ಗೆ ಮಹಿಳ
ಬೆಂಗಳೂರು,ಏ.18- ಹೈಕೋರ್ಟ್ ನಿರ್ದೇಶನದ ನಂತರ, ಎಲ್ಲಾ ವಲಯಗಳಲ್ಲಿ ವೇತನ ಸಹಿತ ಮುಟ್ಟಿನ ರಜೆ ನೀತಿಯನ್ನು ಸಾಧ್ಯವಾದಷ್ಟು ಬೇಗ ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಔಪಚಾರಿಕವಾ
ಬೆಂಗಳೂರು,ಏ.18- ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ದೂರದ ದಕ್ಷಿಣ ಆಫ್ರಿಕಾದಿಂದ 4 ಚೀತಾಗಳನ್ನು ತರಲಾಗಿದೆ. ಇವುಗಳಲ್ಲಿ 2 ಗಂಡು ಚೀತಾಗಳು ಮತ್ತು 2 ಹೆಣ್ಣು ಚೀತಾಗಳು ಸೇರಿವೆ. ಕರ್ನ
ಬೆಂಗಳೂರು,ಏ.18- ರಾಜ್ಯಾದ್ಯಂತ ಉಷ್ಣ ಅಲೆ (ಹೀಟ್ವೇವ್) ಆವರಿಸತೊಡಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ
ನಿತ್ಯ ನೀತಿ : ದುಡಿದು ತಿಂದರೆ ಊಟಕ್ಕೆ ರುಚಿ ಜಾಸ್ತಿ. ನಮನ್ನ ಅರ್ಥ ಮಾಡಿಕೊಳ್ಳುವ ಮನಸ್ಸು ಇದ್ದರೆ… ಜೀವನಕ್ಕೆ ಸಿಹಿ ಜಾಸ್ತಿ. ಪಂಚಾಂಗ : ಶನಿವಾರ, 18-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ:
ಬೆಂಗಳೂರು- ರಾಜ್ಯದಾದ್ಯಂತ ಭಾರೀ ಸಂಚಲಮ ಸೃಷ್ಟಿಸಿದ್ದ ಧಾರವಾಡ ಜಿಲ್ಲೆ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆಪರಾಧಿಗಳಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಮಾಜ
ನವದೆಹಲಿ, ಏ. 17 (ಪಿಟಿಐ)- ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು, ಪ್ರಧಾನ ಕಾಯ್ದೆ ಜಾರಿಗೆ ತರುವ ಮೊದಲು 2023 ರ ಮಹಿಳಾ ಮೀಸಲಾತಿ ಕಾನೂನನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಾರೆ. ಸಂ
ಹುಬ್ಬಳ್ಳಿ,ಏ.17- ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಲವ್ ಜಿಹಾದ್ ಆರೋಪ ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ನನ್ನು ಪೊಲೀಸರು ಬಂಽಸಿದ್ದಾರೆ. ಸಮೀರ್
ದಾವಣಗೆರೆ,ಏ.17- ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮಠದಿಂದಲೇ ಉಚ್ಚಾಟನೆಗೊಂಡಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಮತ್ತೊಂದು ಕಾನೂನಿನ ಸಂಕಷ್ಟ ಎದುರಾಗಿದೆ. ಮಠದಲ್ಲಿ ವಿದ್ಯಾಭ್ಯಾಸಕ್ಕೆ ಬಂದಿದ್ದ ಮಕ್ಕ
ನವದೆಹಲಿ, ಏ.17- ರಾಜ್ಯಸಭೆಯ ಉಪಾಧ್ಯಕ್ಷರಾಗಿ ಮೂರನೇ ಬಾರಿ ಮರು ಆಯ್ಕೆಯಾದ ಹರಿವಂಶ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸದನದ ಎಲ್ಲಾ ಪ
ಜಕಾರ್ತಾ, ಏ. 17 (ಎಪಿ)- ಬೊರ್ನಿಯೊ ದ್ವೀಪದಲ್ಲಿ ತಾಳೆ ಎಣ್ಣೆ ತೋಟಗಳ ನಡುವೆ ಹಾರುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಇಂಡೋ ನೇಷ್ಯಾದ ಅಧಿಕಾರಿಗಳು ತಿಳಿಸಿ ದ್ದಾರೆ
ನವದೆಹಲಿ,ಏ.17- ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮ
ಬೆಂಗಳೂರು, ಏ.17- ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ.ಕುಮಾರಕೃಪದಲ್ಲಿರುವ ಸರ್ಕಾರಿ ನಿವಾಸದಲ್ಲಿ ಇಬ್ಬರು ನಾಯಕ
ವಾಷಿಂಗ್ಟನ್, ಏ.17- (ಎಪಿ) ಇರಾನ್ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾ ದರೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ನಾನೇ ಪಾಕ್ಗೆ ತೆರಳುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೊಂಡಿದ್ದಾರೆ. ಇರಾನ್ ಜೊತೆಗಿನ ಮಾತುಕತೆಗ
ನವದೆಹಲಿ,ಏ.17- ಶತಕೋಟಿ ಭಾರತೀಯರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿರುವ ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆ ಅಂಗೀಕಾರಕ್ಕೆ ಲೋಕಸಭೆಯಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದ ಚಿತ್ತ ಸಂಸತ
ನವದೆಹಲಿ, ಏ.17- ಯುಎಸ್ ಮೂಲದ ಅಭಿಪ್ರಾಯ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯರಾಗಿದ್ದಾರೆ. ಅದೇ ರೀತಿ ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್
ಯಾದಗಿರಿ,ಏ.17-ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರ ಹೆ
ನವದೆಹಲಿ, ಏ.17- ಇಂದು ಚಾಣಕ್ಯ ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆ ನೋಡಿ ಬೆಚ್ಚಿ ಬೀಳುತ್ತಿದ್ದರು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾಲೇಳೆದಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ
ನವದೆಹಲಿ, ಏ.17-ಪಶ್ಚಿಮ ಏಷ್ಯಾದ ಸಂಘರ್ಷ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಹತ್ವದ ಮ
ಬೆಂಗಳೂರು, ಏ.17- ಖ್ಯಾತ ಹಾಸ್ಯ ನಟ ಮುನಾವರ್ ಫಾರೂಕಿ ಅವರ ಪ್ರಸ್ತಾವಿತ ಸ್ಟ್ಯಾಂಡ್-ಅಪ್ ಹಾಸ್ಯ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲು ಅವಕಾಶ ನೀಡಬೇಡಿ ಎಂದು ಹಿಂದೂ ಸಂಘಟನೆಯೊಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿ
ನವದೆಹಲಿ, ಏ.17- ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಇಂದು ಪಂಜಾಬ್ ಕೈಗಾರಿಕಾ ಸಚಿವ ಸಂಜೀವ್ ಅರೋರಾ ಮತ್ತು ಇತರ ಕೆಲವರ ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರೋರಾ ಮತ್ತು ಅವರ ಪುತ್ರ ಕಾವ್
ಬೆಂಗಳೂರು,ಏ.17- ಹಕ್ಕಿ ಜ್ವರ ರಾಜ್ಯಕ್ಕೂ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ ಎಂದು ತಿಳಿದು ಬಂ
ಬೆಂಗಳೂರು,ಏ.17- ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್

33 C