SENSEX
NIFTY
GOLD
USD/INR

Weather

22    C
... ...View News by News Source
ಕಾರ್ಕಳದ ಪರಶುರಾಮ ಪ್ರತಿಮೆ ಪೈಬರ್‌ನಿಂದ ಮಾಡಿದ್ದು ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸಿಗರಿಗೆ ಮುಖಭಂಗ..!

ಕಾರ್ಕಳ : ಕಾರ್ಕಳದ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯನ್ನು ಪೈಬರ್ ನಿಂದ ನಿರ್ಮಿಸಲಾಗಿದೆ ಎಂದು ಕಾಂಗ್ರೆಸಿಗರು ನಡೆಸುತ್ತಿದ್ದ ಅಪಪ್ರಚಾರಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ

14 Jul 2025 9:09 pm
ಸಚಿವರು, ಶಾಸಕರ ಜತೆ ಸುರ್ಜೆವಾಲ ಮತ್ತೆ ಸಭೆ

ಬೆಂಗಳೂರು,ಜು.14- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಿ ಶಾಸಕರು ಹಾಗೂ ಸಚಿವರ ಜೊತೆ ಮೂರನೇ ಸುತ್ತಿನ ಸಮಾಲೋಚನಾ ಸಭೆಯನ್ನು ಮುಂದುವರೆಸಿದ್ದಾರೆ.ಈಗಾಗಲೇ ಎರಡು ಹಂತದಲ್ಲಿ ಶಾ

14 Jul 2025 5:45 pm
ಗ್ಯಾರಂಟಿ ಸರ್ಕಾರದಿಂದ ಶಕ್ತಿಯೋಜನೆ ಯಶಸ್ಸಿನ ಸಂಭ್ರಮಾಚರಣೆ, ಖುದ್ದು ಉಚಿತ ಟಿಕೆಟ್‌ ವಿತರಿಸಿದ ಸಿಎಂ

ಬೆಂಗಳೂರು,ಜು.14– ಶಕ್ತಿ ಯೋಜನೆ ಭರ್ಜರಿ ಯಶಸ್ಸನ್ನು ಕಾಂಗ್ರೆಸ್‌‍ ಪಕ್ಷ ನಾಡಿನಾದ್ಯಂತ ಸಂಭ್ರಮಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಬಿಎಂಟಿಸಿ ಬಸ್‌‍ನಲ್ಲಿ ಶಕ್ತಿ ಯೋಜನೆಯ ಐದನೂರನೇ ಕೋಟಿ ಫಲಾನುಭವಿಗೆ ಖುದ್ದು ಉಚಿತ ಟಿಕೆ

14 Jul 2025 5:05 pm
ಸಿಗಂದೂರು ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು,ಜು.14– ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅಸಮಾಧಾನ ವ್ಯಕ್ತಪಡಿ

14 Jul 2025 4:36 pm
ಸಿಗಂಧೂರಿಗೆ ಸಂಪರ್ಕ ಕಲ್ಪಿಸುವ ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಲೋಕಾರ್ಪಣೆ

ಸಾಗರ,ಜು.14- ತೀವ್ರ ರಾಜಕೀಯ ಸಮರಕ್ಕೂ ಕಾರಣವಾಗಿ, ಹಲವು ವಿರೋಧದ ನಡುವೆಯೂ ಬಹುನಿರೀಕ್ಷಿತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ದೇಶದ ಅತ

14 Jul 2025 4:30 pm
ಬಾಹ್ಯಾಕಾಶ ನಿಲ್ದಾಣದಿಂದ ಇಂದು ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ ಶುಭಾಂಶು ಶುಕ್ಲಾ

ನವದೆಹಲಿ, ಜು. 14 (ಪಿಟಿಐ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌‍ಎಸ್‌‍) 18 ದಿನಗಳ ವಾಸ್ತವ್ಯದ ನಂತರ, ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ವಾಣಿಜ್ಯ ಆಕ್ಸಿಯಮ್‌ -4 ಮಿಷನ್‌ ಪೂರ್ಣಗೊಂಡಿದ್ದು, ಅವರು ಇಂದು ಭೂಮಿಗ

14 Jul 2025 2:09 pm
ಅಮೆರಿಕದೊಂದಿಗಿನ ಒಪ್ಪಂದಕ್ಕೂ ಮುನ್ನ ಚಿಂತಕರ ಮಾತು ಕೇಳಿ ; ಕಾಂಗ್ರೆಸ್‌‍

ನವದೆಹಲಿ, ಜು 14 (ಪಿಟಿಐ) ಭಾರತವು ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಆರ್ಥಿಕ ಚಿಂತಕರ ಚಾವಡಿ ಹೇಳುತ್ತಿರುವುದರಿಂದ, ಕಾಂಗ್ರೆಸ್‌‍ ಇಂದು ಮಸಾಲಾ – ಲಿವರೇಜ್ಡ್ ಆರ್ಮ್‌-ಟ್ವಿಸ್ಟಿಂಗ

14 Jul 2025 2:03 pm
ಸಂಬಂಧ ಸುಧಾರಣೆಗೆ ಚೀನಾಗೆ ಜೈಶಂಕರ್‌ ಸಲಹೆ

ಬೀಜಿಂಗ್‌, ಜು. 14 (ಪಿಟಿಐ) ಭಾರತ-ಚೀನಾ ಸಂಬಂಧಗಳನ್ನು ಸಾಮಾನ್ಯಗೊಳಿಸುವುದು ಪರಸ್ಪರ ಪ್ರಯೋಜನಕಾರಿ ಫಲಿತಾಂಶಗಳನ್ನು ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್‌‍. ಜೈಶಂಕರ್‌ ಚೀನಾದ ಉಪಾಧ್ಯಕ್ಷ ಹಾನ್‌ ಝೆಂಗ್‌ ಅವರಿಗೆ ತಿಳಿಸಿದ

14 Jul 2025 1:55 pm
ಡ್ರಗ್ಸ್ ಕಳ್ಳಸಾಗಾಣೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತನನ್ನು ಬಂಧಿಸಿದ ಮಹಾರಾಷ್ಟ್ರ ಪೊಲೀಸರು

ಕಲಬುರಗಿ,ಜು.14- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್‌‍ ಬ್ಲಾಕ್‌ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್

14 Jul 2025 11:57 am
ಏರ್‌ ಇಂಡಿಯಾ ವಿಮಾನ ದುರಂತದ ಪ್ರಾಥಮಿಕ ವರದಿ ತಿರಸ್ಕರಿಸಿದ ಮೃತರ ಸಂಬಂಧಿಕರು

ಹಮದಾಬಾದ್‌, ಜು. 14: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜೂನ್‌ 12ರಂದು ನಡೆದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಬಂದಿರುವ ಪ್ರಾಥಮಿಕ ವರದಿ ಕುರಿತು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನ

14 Jul 2025 11:53 am
ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು, ಜು.14- ಪ್ರವಾಸಕ್ಕೆ ಬಂದಿದ್ದ ಟೆಕ್ಕಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಅಕ್ಷಯ ನಗರ ನಿವಾಸಿ ರಾಹುಲ್‌‍(29) ಮೃತ ದುರ್ದೈವಿ. ಈತ ಸಾಫ್ಟ್ ವೇರ್‌ ಇಂಜಿನಿಯರ

14 Jul 2025 11:50 am
ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು

ಅಮರಾವತಿ,ಜು.14-ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು

14 Jul 2025 11:48 am
ಪಶ್ಚಿಮ ಬಂಗಾಳದ ಬಿರ್ಭುಮ್‌ ಜಿಲ್ಲೆಯಲ್ಲಿ ಗುಂಡಿಕ್ಕಿ ಟಿಎಂಸಿ ನಾಯಕನ ಹತ್ಯೆ

ಕೋಲ್ಕತ್ತಾ,ಜು.13-ಪಶ್ಚಿಮ ಬಂಗಾಳದ ಬಿರ್ಭುಮ್‌ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ನಾಯಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.ಜಿಲ್ಲೆಯ ಕೊಮಾರ್‌ಪುರ ಗ್ರಾಮದಲ್ಲಿ ಶ್ರೀನಿಧಿಪುರ ಪಂಚಾಯತ್‌ ಅಧ್ಯಕ್ಷ ಪಿಯೂಷ

14 Jul 2025 11:46 am
ನೀರು ತುಂಬಿದ ಕೊಳವೆ ಬಾವಿಗೆ ಬಿದ್ದು ಇಬ್ಬರು ಬಾಲಕಿಯರ ಸಾವು

ಸತ್ನಾ,ಜು.14-ಮಳೆ ನೀರು ತುಂಬಿದ್ದ ಪಾಳುಬಿದ್ದ ಕೊಳವೆ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರು ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ನಾಗೌಡ್‌ ತಹಸಿಲ್‌ನ ಹಿಲೌಂಧ ಗ್ರಾಮದಲ್ಲಿ ನಡೆದಿದೆ.ಸೋಮವತಿ (16) ಮತ್ತು ದುರ್ಗಾ

14 Jul 2025 11:43 am
ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟಕ್ಕೆ 14 ಜನ ಸಾವು

ಲಕ್ನೋ, ಜು.13-ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು

14 Jul 2025 11:39 am
ಲಂಡನ್‌ನಲ್ಲಿ ಅಪಘಾತಕ್ಕೀಡಾದ ಸಣ್ಣ ವಿಮಾನ

ಲಂಡನ್‌, ಜು.14- ಇಲ್ಲಿನ ಸೌತೆಂಡ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಸ್ವಲ್ಪ ಸಮಯದ ನಂತರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ,ಸದ್ಯಯಾವುದೇ ಸಾವುನೋವುಗಳ ಬಗ್ಗೆ ಯಾವುದೇ ಮಾಹಿತಿ ತಕ್ಷಣ ಲಭ್ಯವಿಲ್ಲ ಎಂದು ಅಧಿಕಾರಿ ತಿಳಿಸಿ

14 Jul 2025 11:37 am
ಸೈಲೆಂಟ್ ಕಿಲ್ಲರ್ ಸಾಲ್ಟ್ : ಅತಿಯಾದ ಉಪ್ಪು ಸೇವನೆಯಿಂದ ಅಪಾಯ ಗ್ಯಾರಂಟಿ

ನವದೆಹಲಿ,ಜು.14-ಆಹಾರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ,ಭಾರತೀಯರು ಕಾಲ ಬದಲಾದಂತೆ ತಮ ಆಹಾರ ಪದ್ಧತಿ ಬದಲಿಸುತ್ತಿರುವುದೇ ಆರೋಗ್ಯ ಸಮಸ್ಯೆಗೆ ಕಾರಣ ಎಂದು ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌ ವಿಜ್ಞ

14 Jul 2025 11:33 am
ಬ್ರೇಕಿಂಗ್ : ಹಿರಿಯ ಬಹುಭಾಷಾ ನಟಿ, ಅಭಿನಯ ಸರಸ್ವತಿ, ಬಿ.ಸರೋಜಾದೇವಿ ಇನ್ನಿಲ್ಲ..!

ಬೆಂಗಳೂರು : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾ

14 Jul 2025 10:13 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-07-2025)

ನಿತ್ಯ ನೀತಿ : ಸಂತೋಷ ಎನ್ನುವುದು ಯಾವತ್ತೂ ಮನಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಅವಲಂಬಿಸಿದೆ. ಉಕ್ಕುವ ಹಾಲು ಗೃಹ ಪ್ರವೇಶದ ದಿನ ನೀಡುವ ಸಂತೋಷವನ್ನು ಬೇರೆ ದಿನ ನೀಡುವುದಿಲ್ಲ. ಕ್ರಿಯೆ ಒಂದೇ ಆದರೂ ಪ್ರತಿಕ್ರಿಯೆ ವಿಭಿನ್ನ. ಪ

14 Jul 2025 6:02 am
ಪೊಲೀಸ್‌‍ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್‌

ಚೆನ್ನೈ, ಜು. 13- ಶಿವಗಂಗೈ ಜಿಲ್ಲೆಯಲ್ಲಿ ಪೊಲೀಸ್‌‍ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ಖಾಸಗಿ ಭದ್ರತಾ ಸಿಬ್ಬಂದಿ ಅಜಿತ್‌ ಕುಮಾರ್‌ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮ

13 Jul 2025 3:22 pm
ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ

ಹುಬ್ಬಳ್ಳಿ,ಜು.13- ಒಂದೇ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದೆ. ರವಿರಾಜ್‌ ಜಾಡರ್‌(42) ಮತ್ತು ಬಸವನಗೌಡ ಪಾಟೀಲ್‌(56) ಮೃತ ದುರ್ದೈವಿಗಳು. ಕಳೆದ 24 ಗಂಟ

13 Jul 2025 3:20 pm
ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ

ಬೆಳಗಾವಿ,ಜು.13- ಬೈಕ್‌ನಲ್ಲಿ ತೆರಳುತ್ತಿದ್ದ ಯುವ ಗಾಯಕನೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ. ಮಾರುತಿ

13 Jul 2025 3:18 pm
ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!

ಬೆಂಗಳೂರು,ಜು.13- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌‍ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ

13 Jul 2025 3:15 pm
ಮಂತ್ರಾಲಯದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರುಪಾಲು

ರಾಯಚೂರು,ಜು.13- ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ತೆರಳಿದ್ದ ರಾಜ್ಯದ ಏಳು ಭಕ್ತರ ಪೈಕಿ ಮೂವರು ತುಂಗಭದ್ರಾ ನದಿ ಪಾಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ನದಿ ಪಾಲಾದ ಯುವಕರನ್ನು ಕೊಡಗು ಜಿಲ್ಲೆಯ ಸಂಗಾಪುರ ಗ್ರಾಮದ ಅಜಿತ್

13 Jul 2025 3:12 pm
ಪರಿಷತ್‌ ನೇಮಕಾತಿಗೆ ಡಿಕೆಶಿ ಅಡ್ಡಗಾಲು

ಬೆಂಗಳೂರು,ಜು.13– ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನೇಮಕಾತಿಗೆ ಸಂಬಂಧಪಟ್ಟಂತೆ ಡಿ.ಕೆ. ಶಿವಕುಮಾರ್‌ ಅಡ್ಡಲಾಗಿದ್ದು, ಇದೇ 16ರಂದು ನಡೆಯಲಿರುವ ಸಭೆಯಲ್ಲಿ ಸಂಧಾನ ಮಾತುಕತೆಗಳಾಗುವ ಸಾಧ್ಯತೆಯಿದೆ. ವಿಧಾನ ಪರಿಷತ್ತಿನ ಸದಸ್ಯ

13 Jul 2025 3:10 pm
ಚಾಕಲೇಟ್‌ ಕೊಡಿಸುವುದಾಗಿ ಪುಸಲಾಯಿಸಿ 4 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಅರೆಸ್ಟ್

ಮಂಡ್ಯ,ಜು.13- ಚಾಕಲೇಟ್‌ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್‌(21) ಎಂದು ಗುರುತಿಸಲಾ

13 Jul 2025 1:27 pm
ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಕನ್ನಡಿಗ ಕೆ.ಎಲ್‌. ರಾಹುಲ್‌

ಲಾರ್ಡ್ಸ್ , ಜು.13- ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲೂ ಭರ್ಜರಿ ಶತಕ ಸಿಡಿಸಿರುವ ಕನ್ನಡಿಗ ಕೆ.ಎಲ್‌.ರಾಹುಲ್‌ ಅವರು ಈ ಬಾರಿ ಹಲವು ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್‌ 177

13 Jul 2025 1:25 pm
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ, ಮೂವರ ದುರ್ಮರಣ

ರಾಮನಗರ,ಜು.13- ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌‍ವೇನ ಜಯಪುರ ಗೇಟ್‌ ಬಳಿ ಇಂದು ಬೆಳಗ್ಗೆ ನಡ

13 Jul 2025 1:22 pm
ಬಿಹಾರ ಚುನಾವಣೆ ; ತೇಜಸ್ವಿ ಮನೆಯಲ್ಲಿ ಇಂಡಿ ನಾಯಕರ ಸಭೆ

ಪಾಟ್ನಾ, ಜು. 13: ಬಿಹಾರ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಇಂಡಿಯಾ ಮೈತ್ರಿಕೂಟವು ಪಾಟ್ನಾದಲ್ಲಿ ಒಂದು ಪ್ರಮುಖ ಕಾರ್ಯತಂತ್ರದ ಸಭೆ ನಡೆಸಿತು. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌‍ ಅವರ ನಿವಾಸದಲ್ಲಿ ಸುಮಾರು 6 ಗಂಟೆಗಳ

13 Jul 2025 1:19 pm
ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌‍ ಶಾಸಕರೇ ಬೀದಿಯಲ್ಲಿ ಮಾತಾಡುತ್ತಿದ್ದಾರೆ : ನಿಖಿಲ್‌ ವಾಗ್ದಾಳಿ

ಮಾಲೂರು, ಜು.13-ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌‍ ಶಾಸಕರೇ ಬೀದಿಯಲ್ಲಿ ನಿಂತು ಮಾತನಾಡುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುಂಚೆ ನೀವು ಕೊಟ್ಟ ಭರವಸೆ ಏನಾಯಿತು? ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್‌‍ ಯುವ ಘಟಕದ ರಾಜ್ಯಾ

13 Jul 2025 1:17 pm
ಇಂಗ್ಲೆಂಡ್‌ ವಿರುದ್ಧ ಕೊನೆ ಪಂದ್ಯ ಸೋತರೂ ಸರಣಿ ಗೆದ್ದ ಭಾರತದ ಮಹಿಳಾ ಕ್ರಿಕೆಟ್‌ ತಂಡ

ಬರ್ಮಿಂಗ್‌ಹ್ಯಾಮ್‌, ಜು. 13 (ಪಿಟಿಐ) ಇಂಗ್ಲೆಂಡ್‌ ವಿರುದ್ಧ ಈಗಾಗಲೇ ಐತಿಹಾಸಿಕ ಚೊಚ್ಚಲ ಮಹಿಳಾ ಟಿ20 ಸರಣಿ ಗೆಲುವು ಸಾಧಿಸಿರುವ ಭಾರತ ತಂಡ, ಇಲ್ಲಿ ನಡೆದ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ವಿರೋಚಿತ ಸೋಲು ಅನುಭ

13 Jul 2025 11:56 am
ಪಾಟ್ನಾದಲ್ಲಿ ಗ್ರಾಮೀಣ ಆರೋಗ್ಯಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಾಟ್ನಾ, ಜು.13- ಬಿಹಾರದ ಪಾಟ್ನಾದ ಪಿಪ್ರಾ ಪ್ರದೇಶದಲ್ಲಿ ಕಳೆದ ರಾತ್ರಿ ಗ್ರಾಮೀಣ ಆರೋಗ್ಯ ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಮೃತರನ್ನು ಸುರೇಂದ್ರ ಕುಮಾರ್‌ (50) ಎಂದು ಗುರುತಿಸಲಾಗಿದೆ. ಶೇಖ್‌ಪ

13 Jul 2025 11:52 am
ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್‌ ಇನ್ನಿಲ್ಲ

ಬೆಂಗಳೂರು,ಜು.13-ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್‌ (83) ಅವರು ಇಂದು ನಿಧನರಾಗಿದಾರೆ.ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿವ ಅವರ ನಿವಾಸದಲ್ಲಿ ಮುಂಜಾನೆ ವಿಧಿವ

13 Jul 2025 11:50 am
ಮುಂಗಾರು ಅಧಿವೇಶನಕ್ಕೆ ಮುನ್ನ ಸಿಪಿಪಿ ಸಭೆ ಕರೆದ ಸೋನಿಯಾ

ನವದೆಹಲಿ, ಜು 13 (ಪಿಟಿಐ) ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್‌‍ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ. ಈ ಸ

13 Jul 2025 11:48 am
ತಮಿಳುನಾಡಿನಲ್ಲಿ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಬೆಂಕಿ

ಚೆನ್ನೈ, ಜು. 13 (ಪಿಟಿಐ) ಇಂದು ಬೆಳಿಗ್ಗೆ ತಿರುವಲ್ಲೂರು ಬಳಿ ಹೈಸ್ಪೀಡ್‌ ಡೀಸೆಲ್‌ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ವ್ಯಾಗನ್‌ನಲ್ಲಿ ಬೆಂಕಿ ಕಾಣ

13 Jul 2025 11:45 am
ಶ್ರಿಂಗ್ಲಾ, ಉಜ್ವಲ್‌, ಸದಾನಂದನ್‌, ಮೀನಾಕ್ಷಿ ರಾಜ್ಯಸಭೆಗೆ

ನವದೆಹಲಿ, ಜು. 13 (ಪಿಟಿಐ) ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್‌ ಶ್ರಿಂಗ್ಲಾ, 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ವಿಶೇಷ ಸಾರ್ವಜನಿಕ ಅಭಿಯೋಜಕ ಉಜ್ವಲ್‌ ನಿಕಮ್‌‍, ಕೇರಳ ಬಿಜೆಪಿ ನಾಯಕಿ ಸಿ. ಸದಾನಂದನ್‌ ಮಾಸ್ಟರ್‌ ಮತ್

13 Jul 2025 11:42 am
ಹಿಂದೂ ಎಂದು ಹೇಳಿಕೊಂಡು ಯುವತಿಯನ್ನು ವಿವಾಹವಾಗುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ

ಪ್ರತಾಪ್‌ಗಢ, ಜು. 13 (ಪಿಟಿಐ) ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಹಿಂದೂ ಎಂದು ಹೇಳಿಕೊಂಡು ಯುವತಿಯನ್ನು ಮದುವೆಯಾದ ಮುಸ್ಲಿಂ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳ್ಹಾ ಮಾಯ್‌ ದೇವಾಲಯದ ಪ್ರಧಾನ ಅರ್ಚ

13 Jul 2025 11:40 am
ಕ್ಲಿಷ್ಟಕರ ಪ್ರದೇಶಗಳಿಗೆ ಔಷಧಿ, ರಕ್ತ ಸಾಗಿಸಲು ಡ್ರೋನ್‌ ಮೊರೆ ಹೋದ ಸೇನೆ

ಪುಣೆ, ಜು. 13 (ಪಿಟಿಐ) ಗುಡ್ಡಗಾಡು ಮತ್ತು ತಲುಪಲು ಕಷ್ಟಕರವಾದ ಪ್ರದೇಶಗಳಲ್ಲಿ ರಕ್ತ ಚೀಲಗಳು, ಔಷಧಿಗಳು ಮತ್ತು ಇತರ ವೈದ್ಯಕೀಯ ಸರಬರಾಜುಗಳನ್ನು ತಲುಪಿಸಲು ಡ್ರೋನ್‌ ತಂತ್ರಜ್ಞಾನದ ಬಳಕೆಯನ್ನು ಸಶಸ್ತ್ರ ಪಡೆಗಳ ವೈದ್ಯಕೀಯ ಸೇ

13 Jul 2025 11:38 am
ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ

ಬೆಂಗಳೂರು, ಜು.12-ಹವಾಮಾನದಲ್ಲಿ ಪದೇ ಪದೇ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡ

12 Jul 2025 5:17 pm
ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆ : ಇಬ್ಬರು ಸಿಬ್ಬಂದಿ ಸಾವು

ಬೆಂಗಳೂರು,ಜು.12-ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ.ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿ

12 Jul 2025 3:49 pm
ಪೊಲೀಸರು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ : ಸೀಮಂತ್‌ಕುಮಾರ್‌ ಸಿಂಗ್‌

ಬೆಂಗಳೂರು,ಜು.12– ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿದರೆ ಇನ್ನೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬಹುದೆಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಮನವಿ ಮಾಡಿದರು. ವೈಟ್‌ಫೀಲ್ಡ್ ನ ಇಪಿಐಪಿ ಪ್ರದೇಶದ ಕ್ವಾ

12 Jul 2025 3:47 pm
ಈಶಾನ್ಯ ದೆಹಲಿಯಲ್ಲಿ ಕಟ್ಟಡ ಕುಸಿತ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ನವದೆಹಲಿ,ಜು.12– ಈಶಾನ್ಯ ದೆಹಲಿಯಲ್ಲಿಂದು ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ವೆಲ್ಕಮ್‌ ಪ್ರದೇಶದಿಂದ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ರಕ್ಷಣ

12 Jul 2025 3:44 pm
ಏರ್‌ ಇಂಡಿಯಾ ವಿಮಾನ ದುರಂತದ ಪ್ರಾಥಮಿಕ ವರದಿ ಕುರಿತು ಆತುರದ ತೀರ್ಮಾನ ಬೇಡ

ವಿಶಾಖಪಟ್ಟಣ,ಜು.12– ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತ ಪ್ರಕರಣ ಸಂಬಂಧ ಪ್ರಾಥಮಿಕ ವರದಿ ಕುರಿತು ಆತುರದ ತೀರ್ಮಾನಗಳಿಗೆ ಬರಬೇಡಿ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್‌

12 Jul 2025 3:41 pm
ಬೆಂಗಳೂರು ಕಾಲ್ತುಳಿತ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ಶಿಫಾರಸು

ಬೆಂಗಳೂರು,ಜು.12- ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ

12 Jul 2025 3:35 pm
ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ

ಪಾಟ್ನಾ,ಜು.12- ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌‍) ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್‌ ಭಟ್‌ ತಿಳಿ

12 Jul 2025 3:33 pm
ಕೋಲ್ಕತ್ತಾ : ಐಐಎಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕೋಲ್ಕತ್ತಾ,ಜು.12- ಕೋಲ್ಕತ್ತಾದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹರಿದೇವಪುರ ಪೊಲೀಸ್‌

12 Jul 2025 3:31 pm
ಡಿಕೆಶಿ ಬಲಪ್ರದರ್ಶನ ಮಾಡುವ ಅಗತ್ಯ ಇಲ್ಲ : ಡಿ.ಕೆ.ಸುರೇಶ್‌

ಬೆಂಗಳೂರು,ಜು.12- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌‍ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ವರಿಷ್ಠ ನಾಯಕರಿಗೆ ಗೌರವ ಕೊಡುವ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಬಲಾಬಲ ಪ್ರದರ್ಶನ ಮಾಡುವ ಅಗತ್ಯ ಇಲ್ಲ ಎಂದು ಮಾಜಿ

12 Jul 2025 3:26 pm
1.25 ಲಕ್ಷ ಕೋಟಿ ರೂ. ಮೀರಿದ ಭಾರತದ ರಕ್ಷಣಾ ಉತ್ಪಾದನೆ : ಪ್ರಧಾನಿ ಮೋದಿ

ನವದೆಹಲಿ,ಜು.12- ಭಾರತದ ರಕ್ಷಣಾ ಉತ್ಪಾದನೆಯು 1.25 ಲಕ್ಷ ಕೋಟಿ ರೂ. ಮೀರಿದ್ದು, ಇಂದು ನಾವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ, 16ನೇ ರೋಜ್‌ಗಾರ್‌ ಮೇಳದಲ್ಲಿ ಯುವಜನತೆಯನ್ನು ಉದ

12 Jul 2025 3:25 pm
ಪಾಕ್‌ಗೆ ಮತ್ತೊಂದು ದೊಡ್ಡ ಜಲ ಶಾಕ್‌..!

ನವದೆಹಲಿ,ಜು.12– ಪಹಲ್ಗಾಮ್‌ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್‌ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‌ಗೆ ಮತ್ತೊಂದು ಬಿಗ್‌ ಶಾಕ್‌ ನೀಡಲು ಮುಂದಾಗಿದೆ. ಜಲ ಒಪ್ಪಂದ ತ

12 Jul 2025 1:44 pm
ಕಾರು ಕಾಲುವೆಗೆ ಉರುಳಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಪಾಟ್ನಾ, ಜು.12- ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಪಾಟ್ನಾದ ರಾಣಿತಲಾಬ್‌ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ನಿರ್ಮಲಾ ದೇವಿ

12 Jul 2025 1:41 pm
ಬೆಂಗಳೂರು : ಮಹಿಳೆಯರು ಸ್ನಾನ ಮಾಡುವವಾಗ ವಿಡಿಯೋ ಮಾಡುತ್ತಿದ್ದ ಕಾಮುಕ ಸೆರೆ

ಬೆಂಗಳೂರು,ಜು.12-ಮಹಿಳೆಯರು ಸ್ನಾನ ಮಾಡುವಾಗ ಕದ್ದುಮುಚ್ಚಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹಾಜ ಮೊಯಿದ್ದೀನ್‌ (24) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಎಲೆಕ್ಟ್

12 Jul 2025 1:38 pm
ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್‌ನಲ್ಲಿ ಮೂರು ಹುಲಿಗಳ ಸಾವು

ಬೆಂಗಳೂರು,ಜ.12- ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಅರಣ್ಯ ವಲಯದಲ್ಲಿ ಕ್ರಿಮಿನಾಶಕ ಸೇವಿಸಿ 5 ಹುಲಿಗಳು ಸಾವನ್ನಪ್ಪಿರುವ ಪ್ರಕರಣ ಹಸಿಯಾಗಿರುವಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮತ್ತೆ ಒಂದು ಹ

12 Jul 2025 1:25 pm
ಮಧ್ಯಪ್ರದೇಶದ ಕುನೋ ಪಾರ್ಕ್‌ನಲ್ಲಿ ನಮೀಬಿಯಾದಿಂದ ತಂದಿದ್ದ ಹೆಣ್ಣು ಚಿರತೆ ಸಾವು

ಶಿಯೋಪುರ್‌,ಜು.12– ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದ್ದ ಎಂಟು ವರ್ಷದ ನಭಾ ಎಂಬ ಹೆಣ್ಣು ಚೀತಾ ಇಂದು ಸಾವನ್ನಪ್ಪಿದೆ.ಒಂದು ವಾರದ ಹಿಂದೆ ಬೇಟೆಯಾಡಲು ಪ್ರಯತ್ನಿಸುತ್ತಿದ್ದಾಗ ತೀವ್ರವಾ

12 Jul 2025 1:22 pm
ಜನನ ಪ್ರಮಾಣ ಹೆಚ್ಚಳಕ್ಕೆ ಶೀಘ್ರದಲ್ಲೇ ಚಂದ್ರಬಾಬು ನಾಯ್ಡು ಸರ್ಕಾರದಿಂದ ಹೊಸ ನೀತಿ

ಅಮರಾವತಿ,ಜು.12- ದಕ್ಷಿಣ ಭಾರತದ ಕಡಿಮೆ ಜನನ ಪ್ರಮಾಣವು ಸಂಸತ್ತಿನಲ್ಲಿ ತನ್ನ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಹೆಚ್ಚು ಮಕ್ಕಳನ್ನು ಹ

12 Jul 2025 12:36 pm
ಏರ್‌ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನು..? : ಪ್ರಾಥಮಿಕ ತನಿಖಾ ವರದಿಯಲ್ಲಿ ಅಚ್ಚರಿಯ ಸಂಗತಿ ಬಹಿರಂಗ

ಅಹಮದಾಬಾದ್‌,ಜು.12- ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್‌ ಆಫ್‌ ಆದ ಕೆಲವೇ ಸೆಕೆಂಡುಗಳಲ್ಲಿ

12 Jul 2025 12:00 pm
ಪಾಲಿಕೆ ನೌಕರರ ಬೇಡಿಕೆ ಈಡೇರಿಸಿ ಇಲ್ಲವೇ ಅಧಿಕಾರ ಬಿಟ್ಟು ತೊಲಗಿ : ಬಿಜೆಪಿ

ಬೆಂಗಳೂರು,ಜು.12– ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯದ ಮಹಾನಗರ ಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ತೊಲಗಲಿ ಎಂ

12 Jul 2025 11:50 am
ಮುಸ್ಲಿಮರು ಹೆಚ್ಚಿರುವ ಸ್ಥಳಗಳಿಗೆ ಹೋಗಬೇಡಿ : ಸುವೇಂದು ಅಧಿಕಾರಿ

ಕೋಲ್ಕತ್ತಾ,ಜು.12- ದೆಹಲಿಯ ಜೈ ಹಿಂದ್‌ ಕಾಲೋನಿಯಲ್ಲಿರುವ ಬಂಗಾಳಿ ಮಾತನಾಡುವ ವಲಸಿಗರನ್ನು ರೋಹಿಂಗ್ಯಾ ಮುಸ್ಲಿಮರೆಂದು ಉಲ್ಲೇಖಿಸಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮುಸ್ಲಿಮರು ಬಹುಸಂಖ್ಯಾತರಾಗಿರುವವ

12 Jul 2025 11:39 am
ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ, ಕೆನಡಾ ದೇಶಗಳಿಗೂ ನಂದಿನಿ ತುಪ್ಪ ಪೂರೈಕೆ

ಮೈಸೂರು,ಜು.12- ದುಬೈ, ಸೌದಿಅರೇಬಿಯಾಕ್ಕೆ ಈಗಾಗಲೇ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದು, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ, ಕೆನಡಾ ದೇಶಗಳಿಗೂ ಪೂರೈಸಲಾಗುವುದು. ಆಗಸ್ಟ್‌ನಲ್ಲಿ ಅಲ್ಲಿ ನಡೆಯುವ ಉತ್ಸವಕ್ಕೆ 3 ಸಾವಿರ ಟನ್‌ ತು

12 Jul 2025 11:35 am
ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಪತ್ನಿ

ರಾಯಚೂರು,ಜು.12- ಮಹಿಳೆಯೊಬ್ಬಳು ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಪತಿಯನ್ನು ಪುಸಲಾಯಿಸಿಕೊಂಡು ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಕರೆದುಕೊಂಡು ಬಂದ ಮಹಿಳೆ ಫೋಟೊಶೂಟ್

12 Jul 2025 11:31 am
ಕರಾವಳಿ ಪ್ರದೇಶದ ಕೈಗಾರಿಕಾಗಳಿಗೆ ಎಎಂ/ಎನ್ಎಸ್ ಇಂಡಿಯಾ ಯುರೋಪಿಯನ್ ಗುಣಮಟ್ಟದ ಉಕ್ಕು ಪೂರೈಕೆ

ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ಕರ್ನಾಟಕದಲ್ಲಿ ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್‌ಫೋಲಿಯೊ ಆಪ್ಟಿಗಲ್ ನಲ್ಲಿ ಎರಡು ವಿಶ್ವ ದರ್ಜೆಯ, ಉನ್ನತ-ಕಾರ್ಯಕ್ಷಮತ

12 Jul 2025 10:31 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2025)

ನಿತ್ಯ ನೀತಿ : ನಿನ್ನೆ ನಾನು ಚತುರನಾಗಿದ್ದೆ. ಅದಕ್ಕೆ ಜಗತ್ತನ್ನೇ ಬದಲಾಯಿಸಲು ಹೊರಟಿದ್ದೆ. ಆದರೆ, ಇಂದು ಬುದ್ಧಿವಂತನಾಗಿದ್ದೇನೆ. ಅದಕ್ಕೆ ನನ್ನನ್ನು ನಾನೇ ಬದಲಾಯಿಸಿಕೊಳ್ಳುತ್ತಿದ್ದೇನೆ. ಪಂಚಾಂಗ : ಶನಿವಾರ, 12-07-2025ವಿಶ್ವಾವಸ

12 Jul 2025 6:02 am
ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು

ದಾವಣಗೆರೆ,ಜು.11-ಮಾಡಿದ್ದ ಸಾಲ ತೀರಿಸಲಾಗದೆ ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ. ಗಂಗನರಸಿ ಗ್ರಾಮದ ಸುವರ್

11 Jul 2025 5:32 pm
ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು

ಬೆಂಗಳೂರು,ಜು.11- ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಕಾಂಗ್ರೆಸ್‌‍ ಸರ್ಕಾರ ಆಡಳಿತದಲ್ಲಿದ್ದರೂ ನಿಗದಿತ ಅವಧಿಗೆ ನೇಮಕಾತಿಯಾಗದೆ ಕಾರ್ಯಕರ್ತರು ಹಾಗೂ ಮುಖಂಡರು ಅಧಿಕಾರ ವಂಚಿತ

11 Jul 2025 4:03 pm
ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ

ಬೆಂಗಳೂರು, ಜು.11-ಉತ್ತರ ವಿಭಾಗದ ಸಂಚಾರ ಪೊಲೀಸರು ಆರ್‌ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 9 ಗಂಟ

11 Jul 2025 4:00 pm
ಮನಗೂಳಿ ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ

ಬೆಂಗಳೂರು,ಜು.11-ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್‌‍ ಠಾಣೆಯ 8 ವಿಶೇಷ ತಂಡಗಳು 15 ಮಂದಿ ಡಕಾಯಿತರನ್ನು ಬಂಧಿಸಿ 1.16 ಕೋಟಿ ನಗದು,39 ಕೆಜಿ ಬಂಗಾರದ ಗಟ್ಟಿ ಸೇರಿದಂತೆ 39.26

11 Jul 2025 3:58 pm
ಮಹಾರಾಷ್ಟ್ರ : ಬೀಡ್‌ನಲ್ಲಿ ಹೆಚ್ಚಿದ ಬಾಲ್ಯ ವಿವಾಹ, ಗರ್ಭಿಣಿಯಾದ 14 ಬಾಲಕಿಯರು, ತಾಯಿಯಾದ 7 ಅಪ್ರಾಪ್ತರು

ಮುಂಬೈ,ಜು.11– ಮಹಾರಾಷ್ಟ್ರದ ಬೀಡ್‌ ಜಿಲ್ಲೆಯು ಕಳೆದ ಏಪ್ರಿಲ್‌ 2024ರಿಂದ ಮಾರ್ಚ್‌ 2025ರ ನಡುವೆ ನಡೆದ ಬಾಲ್ಯ ವಿವಾಹಗಳಲ್ಲಿ 14 ಬಾಲಕಿಯರು ಗರ್ಭಿಣಿಯಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಮಕ್ಕಳಿಗೆ ಜನ ನೀಡಿದ್ದಾರೆ ಎಂದು ಆರೋಗ್ಯ ಸ

11 Jul 2025 3:55 pm
ಪೊಲೀಸರು ಇಲಾಖೆ ಕೆಲಸವನ್ನು ಮಾತ್ರಮಾಡಿ ಪೊಲೀಸ್‌‍ : ಆಯುಕ್ತರ ತಾಕೀತು

ಬೆಂಗಳೂರು, ಜು. 11– ಪೊಲೀಸರು ಇಲಾಖೆಯ ಕೆಲಸವನ್ನು ಮಾತ್ರ ಮಾಡಬೇಕು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಾಕೀತು ಮಾಡಿದರು. ನಗರದ ಆಡುಗೋಡಿಯ ಸಿಎಆರ್‌ ಕವಾಯತು ಮೈದಾನದಲ್ಲಿಂದು ಹಮಿಕೊಂಡಿದ್ದ ಮಾಸಿಕ ಕವಾಯ

11 Jul 2025 3:52 pm
ಗೋವುಗಳ ಮೇಲಿನ ನಿರಂತರ ದಾಳಿ ಜಿಹಾದಿ ಶಕ್ತಿಗಳ ಷಡ್ಯಂತ್ರ : ಆರ್‌.ಅಶೋಕ್‌

ಬೆಂಗಳೂರು,ಜು.11- ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೇ ಇದ್ದಂತಿದೆ ಎಂದು ವಿಧಾನಸಭೆ

11 Jul 2025 3:49 pm
5 ವರ್ಷ ಸಿಎಂ ಕುರ್ಚಿ ಸ್ವಂತ ಎಂದು ಘೋಷಿಸಿಕೊಂಡ ಸಿದ್ದರಾಮಯ್ಯ, ಡಿಕೆಶಿ ಮುಂದಿನ ನಡೆ ಏನು..?

ಬೆಂಗಳೂರು,ಜು.11– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರು ವುದಕ್ಕೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌ ತಮ ನಿಗೂಢ ನಡೆ ಯನ

11 Jul 2025 3:45 pm
ರಾಜ್ಯದ ನಾಲ್ಕು ಭಾಗಗಳಲ್ಲಿ ಹೆಚ್ಚಳ ಡಿಫೆನ್ಸ್ ಪಾರ್ಕ್‌ ಸ್ಥಾಪನೆಗೆ ಕೇಂದ್ರಕ್ಕೆ ಮನವಿ : ಎಂ.ಬಿ.ಪಾಟೀಲ್‌

ಬೆಂಗಳೂರು,ಜು.11- ಭೌಗೋಳಿಕ ರಾಜಕೀಯ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಾಮಗ್ರಿಗಳ ಉತ್ಪಾದನೆಗೆ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಭಾಗಗಳಲ್ಲಿ ಡಿಫೆನ್ಸ್ ಪಾರ್ಕ್‌ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮ

11 Jul 2025 3:38 pm
ಬೂದಿ ಮುಚ್ಚಿದ ಕೆಂಡದಂತಿದೆ ಮುಖ್ಯಮಂತ್ರಿ ಕುರ್ಚಿ ಕದನ

ಬೆಂಗಳೂರು,ಜು.11- ಕಾಂಗ್ರೆಸ್‌‍ ಹೈಕಮಾಂಡ್‌ ಸಿದ್ದರಾಮಯ್ಯನವರಿಗೆ ಹೆಚ್ಚು ಮಣೆ ಹಾಕುತ್ತಿರುವು ದರಿಂದ ನಿರಾಶರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಯಾವುದೇ ಸದ್ದು ಮಾಡದೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಮೂರ

11 Jul 2025 3:34 pm
ಮಾಜಿ ಸಭಾಪತಿ ಎನ್‌.ತಿಪ್ಪಣ್ಣ ನಿಧನ

ಬೆಂಗಳೂರು,ಜು.11- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್‌ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆ

11 Jul 2025 3:32 pm
KMF ಅಧ್ಯಕ್ಷ ಸ್ಥಾನಕ್ಕೆ ಫೈಟ್ : ಡಿ.ಕೆ.ಸುರೇಶ್‌ಗೆ ಪೈಪೋಟಿ ನೀಡಲು ಮುಂದಾದ ಹಾಲಿ ಅಧ್ಯಕ್ಷ ಭೀಮಾನಾಯಕ್‌

ಬಳ್ಳಾರಿ,ಜು.11- ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಅಧ್ಯಕ್ಷ ಭೀಮಾನಾಯಕ್‌, ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ. ಈಗಾಗಲೇ ಒಂದು ಅವಧಿಗೆ ಕೆಎಂಎಫ್‌ ಅಧ

11 Jul 2025 1:40 pm
ಬೆಂಗಳೂರು : ಶೀಲ ಶಂಕಿಸಿ ಕಿರುತೆರೆ ನಟಿಗೆ ಚಾಕು ಇರಿದ ಪತಿ

ಬೆಂಗಳೂರು,ಜು.11-ಶೀಲ ಶಂಕಿಸಿ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಪತಿಯೇ ಚಾಕುವಿನಿಂದ ಇರಿದಿರುವ ಘಟನೆ ಹನುಮಂತನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಮಂಜುಳಾ ಅಲಿಯಾಸ್‌‍ ಶೃತಿ ಆಸ್ಪ

11 Jul 2025 1:35 pm
75ಕ್ಕೆ ನಿವೃತ್ತಿ : ನಾನಾ ವ್ಯಾಖ್ಯಾನಗಳಿಗೆ ಕಾರಣವಾದ ಮೋಹನ್‌ ಭಾಗವತ್‌ ಹೇಳಿಕೆ

ನವದೆಹಲಿ,ಜು.11– 75 ವರ್ಷ ದಾಟಿದ ನಂತರ ರಾಜಕೀಯ ನಾಯಕರು ಸಕ್ರಿಯ ರಾಜಕಾರಣದಿಂದ ನಿವೃತ್ತರಾಗಬೇಕೆಂದು ಆರ್‌ಎಸ್‌‍ಎಸ್‌‍ ಸರಸಂಚಾಲಕ ಮೋಹನ್‌ ಭಾಗವತ್‌ ನೀಡಿರುವ ಹೇಳಿಕೆ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ನರೇಂ

11 Jul 2025 1:32 pm
ಈ ಅವಧಿಗೆ 2ನೇ ಮುಖ್ಯಮಂತ್ರಿ ಇಲ್ಲ : ಪರಂ

ಮೈಸೂರು,ಜು.11- ಮುಂದಿನ ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅಲ್ಲಿಗೆ ಎರಡನೇ ಮುಖ್ಯಮಂತ್ರಿ ಈ ಅವಧಿಗೆ ಇಲ್ಲ ಎಂಬುದು ಸ್ಪಷ್ಟವಾದಂತಾಯಿತು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ

11 Jul 2025 1:30 pm
ಶಾಸಕರ ಅಭಿಪ್ರಾಯ ಪಡೆಯದೇ ಸಿಎಂ ಬದಲಾವಣೆ ಹೇಗೆ ಸಾಧ್ಯ..? : ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಜು.11- ನಾಯಕತ್ವ ಬದಲಾವಣೆ ಕುರಿತಂತೆ ಅಭಿಪ್ರಾಯ ಪಡೆಯದ ಮೇಲೆ ಮುಖ್ಯಮಂತ್ರಿ ಬದಲಾವಣೆ ಹೇಗಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ

11 Jul 2025 1:27 pm
ಜಪಾನ್‌ ಮಿಲಿಟರಿ ವಿಮಾನಗಳ ಸಮೀಪ ಚೀನಾ ಫೈಟರ್‌ ಜೆಟ್‌ ಹಾರಾಟ

ಟೋಕಿಯೊ, ಜು.11- ಚೀನಾ ತನ್ನ ಫೈಟರ್‌ ಜೆಟ್‌ಗಳನ್ನು ಜಪಾನಿನ ಗುಪ್ತಚರ ಸಂಗ್ರಹಣಾ ವಿಮಾನಗಳ ಹತ್ತಿರ ಅಸಹಜವಾಗಿ ಹಾರಿಸುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದೆ.ಇದು ಪದೇ ಪದೇ ನಡೆಯುತ್ತಿದೆ ಇದನ್ನು ನಿಲ್ಲಿಸದಿದ್ದರೆ ಘರ್

11 Jul 2025 12:08 pm
75ವರ್ಷ ಕುರಿತ ಆರ್‌ಎಸ್‌‍ಎಸ್‌‍ ಹೇಳಿಕೆ : ಮೋದಿ ಕಾಲೆಳೆದ ಕಾಂಗ್ರೆಸ್‌‍

ನವದೆಹಲಿ, ಜು. 11 (ಪಿಟಿಐ) ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು 75 ವರ್ಷ ತುಂಬಿದವರು ಪಕ್ಷದಿಂದ ಕೆಳಗಿಳಿಯುವ ಬಗ್ಗೆ ನೀಡಿರುವ ಹೇಳಿಕೆಗೆ ಕಾಂಗ್ರೆಸ್‌‍ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ವ

11 Jul 2025 12:03 pm
ಅಮರನಾಥನ ದರ್ಶನಕ್ಕೆ ತೆರಳಿದ 6400 ಭಕ್ತರು

ಜಮ್ಮು, ಜು. 11 (ಪಿಟಿಐ) ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್‌ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ ಇಂದು 6,400 ಕ್ಕೂ ಹೆಚ್ಚು ಯಾತ್ರಿಕರು ತೆರಳಿದ್ದಾರೆ. ಜುಲೈ 3 ರಂದು ಅನಂತನಾಗ್‌ ಜಿಲ್ಲೆಯ ಪಹಲ್ಗಾಮ

11 Jul 2025 12:00 pm
ಜು.14ರಂದು ಬಾಹ್ಯಾಕಾಶದಿಂದ ಭೂಮಿಗೆ ಬರಲಿದ್ದಾರೆ ಶುಕ್ಲಾ

ವಾಷಿಂಗ್ಟನ್‌, ಜು.11 – ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಮ್‌ -4 ಮಿಷನ್‌ ಜುಲೈ 14 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹಿಂತಿರುಗಲಿದೆ ಎಂದು ಕಂಪನಿಯು ಸಾಮಾ

11 Jul 2025 11:59 am
ಜೈಪುರ : ಪೊಲೀಸ್ ನೇಮಕಾತಿ ಹಗರಣದಲ್ಲಿ ಮತ್ತೆ ಮೂವರ ಬಂಧನ

ಜೈಪುರ,ಜು.11– ಕಳೆದ 2021ನಲ್ಲಿ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆಯ ಸಬ್ ಇನ್ಸ್‌ಪೆಕ್ಟ‌ರ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿಸಲಾಗಿರುವ ಕಿಂಗ್‌ಪಿಂಗ್‌ನ ಬಾಬುಲಾಲ್ ಕಟಾರಾ ಅವರ ಸಹಚ

11 Jul 2025 11:39 am
ಜೈಲಿನ ರುಚಿ : ಇಂದೋರ್ ಜೈಲಿನಲ್ಲಿ ಕೈದಿಗಳು ತಯಾರಿಸಿದ ಮಸಾಲೆಗಳ ಮಾರಾಟ

ಇಂದೋರ್, ಜು.11– ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ಶೀಘ್ರದಲ್ಲೇ ಜೈಲಿನ ಸ್ವಂತ ಅಡುಗೆಮನೆಯ ಜೊತೆಗೆ ಹೊರ ಪ್ರಪಂಚಕ್ಕೂ ಲಭ್ಯವಾಗುವಂತೆ ಮಸಾಲೆಗಳನ್ನು ತಯಾರಿಸಲಿದ್ದಾರೆ. ಮಧ್ಯಪ್ರದೇಶದ ಜೈಲು ಮತ್ತು ತಿದ್ದುಪಡಿ ಸೇವೆಗಳ ಇಲ

11 Jul 2025 11:10 am
ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ತಾಯಿ, ಗಣ್ಯರಿಂದ ದರ್ಶನ

ಮೈಸೂರು,ಜು.11- .11- ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ಗಜಲಕ್ಷ್ಮಿ ಮತ್ತು ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಅಪಾರ ಭಕ್ತರು ದ

11 Jul 2025 11:05 am
ಮೈಸೂರು : ಆಟೋದಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು

ಮೈಸೂರು,ಜು.11- ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಮತ್ತು ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜನ

11 Jul 2025 10:59 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-07-2025)

ನಿತ್ಯ ನೀತಿ : ಸುಳ್ಳು, ಮೋಸ, ವಂಚನೆ ದೇವರ ಬಳಿ ಸಾಲ ಮಾಡಿದಂತೆ. ಒಂದಲ್ಲ ಒಂದು ದಿನ ಬಡ್ಡಿ ಸಮೇತ ಕಟ್ಟಲೇಬೇಕು. ಸತ್ಯ, ಧರ್ಮ, ನ್ಯಾಯ, ನೀತಿ ದೇವರ ಉಳಿತಾಯ ಖಾತೆಗೆಜಮಾ ಮಾಡಿದಂತೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತವೆ. ಪಂಚಾಂಗ : ಶು

11 Jul 2025 6:02 am
ಸಿದ್ದರಾಮಯ್ಯನವರೇ ಸಿಎಂ ಆಗಿ ಸಿದ್ದು ಮುಂದುವರೆಯುತ್ತಾರೆ : ಪುತ್ರ ಯತೀಂದ್ರ

ಬೆಂಗಳೂರು,ಜು.10- ಕಾಂಗ್ರೆಸ್‌‍ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ನಡೆಯುತ್ತಲೇ ಇವೆ, ಅದರಿಂದ ಯಾವುದೇ ಬದಲಾವಣೆಯಾಗಿಲ್ಲ, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುವ

10 Jul 2025 4:03 pm
ಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ

ಬೆಂಗಳೂರು, ಜು. 10-ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆಯನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕ

10 Jul 2025 4:01 pm
ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟದ ಭಾಗ್ಯ

ಬೆಂಗಳೂರು, ಜು.10- ನಗರದ ಬೀದಿ ನಾಯಿಗಳಿಗೂ ಬಾಡೂಟದ ಗ್ಯಾರಂಟಿ ಸಿಕ್ಕಿದೆ. ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ನೀಡಿರುವ ಸರ್ಕಾರ ಇದೀಗ ಜನರ ತೆರಿಗೆ ಹಣದಲ್ಲಿ ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟ ಹಾಕಿಸಲು ಮುಂದಾಗಿದೆ. ದೇಶದಲ್ಲೇ ಮೊದ

10 Jul 2025 3:57 pm
ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಚೋರನ ಬಂಧನ

ಬೆಂಗಳೂರು,ಜು.10– ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬೆಂಗಳೂರು ನಗರ ರೈಲ್ವೆ ಠಾಣೆ ಪೊಲೀಸರು ಬಂಧಿಸಿ 28.32 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ 49 ಮೊಬೈಲ್‌ಗಳನ್ನು ವಶಪಡ

10 Jul 2025 3:55 pm