ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪ ಇರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾ
ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿರುವ ಪ್ರಿಯಾ ಸುದೀಪ್, ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮುಂದಾಗಿದ್ದಾ
ಬೆಂಗಳೂರು, ಜ.8- ರಾಕಿಂಗ್ ಸ್ಟಾರ್ ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬದ ಸಲುವಾಗಿ ಇಂದು ಬಿಡುಗಡೆಗೊಂಡಿರುವ ಟಾಕ್ಸಿಕ್ ಸಿನಿಮಾದ ಟೀಸರ್ ಅಭಿಮಾನಿಗಳಲ್ಲಿ ಕಿಕ್ಕೇರಿಸಿದೆ.ಇದೇ ಮೊದಲ ಬಾರಿಗೆ ಕೆವಿಎನ್ ಪ್ರೊಡಕ್ಷನ್ಸ್ ಜ
ಬೈರುತ್, ಜ.8-ನಾವು ಇಸ್ರೇಲ್ ಅಥವಾ ಅಮೆರಿಕದೊಂದಿಗೆ ಯುದ್ಧವನ್ನು ಬಯಸುವುದಿಲ್ಲ, ಆದರೆ ಮತ್ತೆ ದಾಳಿಯಾದರೆ ಪ್ರತಿದಾಳಿ ಮಾಡಲು ಸಿದ್ಧವಾಗಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.ಆದೇಶಕ್ಕಿ
ಬೆಂಗಳೂರು, ಜ.8- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ಪಕ್ಷ ಬಿಜೆಪಿಯ ಜೊತೆ ಶೀಘ್ರವೇ ವಿಲೀನಗೊಳ್ಳುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ
ಬೀಜಿಂಗ್, ಜ.8- ಅಮೆರಿ ಕಾದ ಆಕ್ರಮಣಕಾರಿ ನಡಿಗೆ ಜಗತ್ತಿನ ಹಲವಾರು ರಾಷ್ಟ್ರ ಗಳು ಆಕ್ರೋಶಗೊಂಡಿದೆ. ವೆನಿಜುವೆಲಾ ನಂತರ ಗ್ರೀನ್ಲ್ಯಾಂಡ್ ಮೇಲೆ ಕಣ್ಣು ಹಾಕಿರುವ ಟ್ರಂಪ್ನ ನಿಲುವಿನ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗ
ಬೆಂಗಳೂರು, ಜ.8- ಆಡಳಿತ ಮತ್ತು ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗಿಂತಲೂ ನನಗೆ ಉತ್ತಮ ಅನುಭವ ಇದೆ. ಅವರಿಂದ ನಾನು ಏನನ್ನು ಕಲಿಯುವ ಅಗತ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ
ಮುಂಬೈ, ಜ.8- ಸತತ ಮೂರನೇ ದಿನವೂ ಮುಂಬೈನ ಷೇರುಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಷೇರು ಸೂಚ್ಯಂಕ ಭಾರೀ ಇಳಿಕೆ ಕಂಡಿದೆ. ಭಾರತೀಯ ಷೇರು ಸೂಚ್ಯಂಕಗಳು ವಾರದ ಆರಂಭದಿಂದಲೂ ತೀವ್ರ ಒತ್ತಡಕ್ಕೆ ಸಿಲುಕಿದ್ದು, ಸತತ 3 ದಿನಗಳಿಂ
ನವದೆಹಲಿ,ಜ.8- ವಿಕಸಿತ್ ಭಾರತ್ – ರೋಜ್ಗಾರ್ ಮತ್ತು ಅಜೀಕಾ ಮಿಷನ್ (ಗ್ರಾಮೀಣ) (ವಿ-ಬಿ-ಜಿ-ರಾಮ್-ಜಿ) ಕಾಯ್ದೆಯು ದೀರ್ಘಕಾಲೀನ ಕಲ್ಯಾಣ ವಾಸ್ತುಶಿಲ್ಪದ ಮೇಲೆ ನಿರ್ಮಿಸುವ ಮೂಲಕ ಗ್ರಾಮೀಣ ಉದ್ಯೋಗ ಚೌಕಟ್ಟನ್ನು ಬಲಪಡಿಸುವ ಗ
ನವದೆಹಲಿ,ಜ.8- ತುಳುನಾಡಿನ ತಿರುಪ್ಪರಾಂಕುಂದ್ರಂನಲ್ಲಿರುವ ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಗೆ ದೀಪಥೂನ್ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸುವಂತೆ ನೀಡಿದ ಆದೇಶ ಹಿಂದೂಗಳ ಹಕ್ಕುಗಳನ್ನು ನಿರಾಕರಿಸಿದ್ದಕ್ಕಾಗ
ನವದೆಹಲಿ,ಜ.8- ಹಲವಾರು ಆಡೆತಡೆಗಳ ನಡುವೆಯೂ ಕಳೆದ 2025ನೇ ವರ್ಷವು ಭಾರತದ ಪಾಲಿಗೆ ಆಶಾಕಿರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವಧಿಯಲ್ಲಿ ಒಂದು ಮಹತ್ವದ ಸುಧಾರಣಾ ವರ್ಷವಾಗಿ ಹೊರಹೊಮಿದೆ ಎಂದು ಬಿಜೆಪಿ ವಿಶ್ಲೇಷಿಸಿ
ಬೆಂಗಳೂರು, ಜ.8- ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಮಾಡಿರುವ ಸಮೀಕ್ಷೆ ಇದೀಗ ಕಾಂಗ್ರೆಸ್ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ. ರಾಜ್ಯದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತ
ಬೆಂಗಳೂರು, ಜ.8- ಭಾರಿ ಸದ್ದು ಮಾಡಿದ್ದ ಕೋಗಿಲ್ ಲೇಔಟ್ ಬಡಾವಣೆ ತೆರವು ಕಾರ್ಯಚರಣೆಯಲ್ಲಿ ನ್ಯಾಯ ಸಮತವಾಗಿ ಮರು ವಸತಿ ಕಲ್ಪಿಸಬೇಕಿರುವುದು ಕೇವಲ 37 ಕುಟುಂಬಗಳಿಗೆ ಮಾತ್ರ ಎಂಬ ಅಂಕಿ ಅಂಶವನ್ನು ಅಧಿಕಾರಿಗಳು ರೆಡಿ ಮಾಡಿದ್ದಾರ
ಬೆಂಗಳೂರು, ಜ.8- ಬಾಲಿವುಡ್ನ ಹಿರಿಯ ನಟ ಅನಿಲ್ ಕಪೂರ್ ಮೊದಲು ನಟಿಸಿದ್ದು ಕನ್ನಡ ಚಿತ್ರದಲ್ಲಿ ಎನ್ನುವುದು ಎಲ್ಲರಿಗೂ ಗೊತ್ತೆ ಇದೆ. ನಾನು 43 ವರ್ಷಗಳ ಹಿಂದೆ ಕನ್ನಡ ಚಿತ್ರ ಪಲ್ಲವಿ ಅನು ಪಲ್ಲವಿಯಲ್ಲಿ ನಟಿಸಿದ್ದೇ ಎನ್ನುವುದನ
ಮುಂಬೈ, ಜ.8- ಮಹಾರಾಷ್ಟ್ರದಿಂದ ಮುಂಬೈಯನ್ನು ಬೇರ್ಪಡಿಸಲು ಪ್ರಯತ್ನಿಸುತ್ತಿರುವವರು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ ಎಂದು ಆರೋಪಿಸಿ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಬಿಜೆಪಿ ವಿರುದ್ಧ ತೀವ್ರ ವಾ
ಪುಣೆ, ಜ. 8 (ಪಿಟಿಐ) ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಹೆಸರುವಾಸಿಯಾದ ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗಿಲ್ ಅವರು ಇಂದು ಪುಣೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 83 ವರ್
ಚೆನ್ನೈ, ಜ. 8 (ಪಿಟಿಐ) ನಟ ಕಮ್ ರಾಜಕಾರಣಿ ವಿಜಯ್ ಅವರ ಬಿಗ್ ಬಜೆಟ್ ಚಿತ್ರ ಜನ ನಾಯಗನ್ ಚಿತ್ರ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.ಚಿತ್ರ ಬಿಡುಗಡೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಕೆವಿಎನ್ ಪ್ರೊಡಕ್ಷನ್ಸ್
ಅಂಬರ್ನಾಥ್, ಜ.8- ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ 12 ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.ಈ ಕ್ರಮವು ಪುರಸಭೆಯಲ್ಲಿ ರಾಜಕೀಯ ಸಮೀಕರಣಗಳನ್ನು ಗಮನಾರ್ಹವಾಗಿ ಬದಲಾಯಿಸಿದೆ. ಚುನಾವಣೆಯ ನಂತರ
ವಾಷಿಂಗ್ಟನ್,ಜ.8- ಭಾರತದ ಮೇಲೆ ಶೇ.500ರಷ್ಟು ಸುಂಕ ವಿಧಿಸಲು ಅಧಿಕಾರ ನೀಡುವ ಮಸೂದೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ರಷ್ಯಾದ ತೈಲ ಅಥವಾ ಯುರೇನಿಯಂ ಅನ್ನು ಉದ್ದೇಶಪೂರ್ವಕವಾ
ನಿತ್ಯ ನೀತಿ : ಅಳತೆ ಮೀರಿ ಕಟ್ಟಿದ ಮನೆ, ಅತಿಯಾದ ಸಾಲ, ತೋರಿಕೆಯ ಬದುಕು, ಒಬ್ಬರ ಮೇಲೆ ಅತಿಯಾದ ನಂಬಿಕೆ ಯಾವತ್ತೂ ಒಳ್ಳೆಯದಲ್ಲ.! ಪಂಚಾಂಗ : ಗುರುವಾರ, 08-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ /
ನವದೆಹಲಿ : ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಡಿಸಿಎಂ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು
ನವದೆಹಲಿ, ಜ.7- ರಣವೀರ್ ಸಿಂಗ್ ನಟನೆಯ ಧುರಂದರ್ ಸಿನಿಮಾವು 1000 ಕೋಟಿ ಕ್ಲಬ್ ಸೇರುತ್ತಿದ್ದಂತೆ ಸಂಜು ಬಾಬಾ ಬಾಲಿವುಡ್ ಬಾದ್ ಷಾ ಹಾಗೂ ಪ್ರಭಾಸ್ ಅವರ ಮಹತ್ತರ ದಾಖಲೆ ಹಿಂದಿಕ್ಕಿದ್ದಾರೆ. ಹಲವು ವರ್ಷಗಳ ಬಿಡುವಿನ ನಂತರ ಎರ
ಮೈಸೂರು, ಜ.7- ಮುಖ್ಯಮಂತ್ರಿಯಾಗಿ ಅಧಿಕಾರಾವಧಿ ಪೂರ್ಣಗೊಳಿಸುವು ದಾಗಿ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಅದರ ಮೇಲೂ ಅನುಮಾನ ಪಡುವ ಅಗತ್ಯ ಇಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರ
ಬೆಂಗಳೂರು,ಜ.7- ಭ್ರಷ್ಟಾಚಾರವೇ ತುಂಬಿತುಳುಕುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಬಿ.ಎಸ್ .ಯಡಿಯ
ತುಮಕೂರು,ಜ.7- ಅವಳಿ ಮಕ್ಕಳ ಜೊತೆ ಸಂಪ್ಗೆ ಬಿದ್ದು ತಾಯಿ ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂ ಕಿನ ಹಿರೇಹಳ್ಳಿಯ ಸಮೀಪದ ಸಿಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ(26), ಚೇತನ(5), ಚೈತನ್ಯ(5) ಸಾವನ್ನಪ
ಬೆಂಗಳೂರು, ಜ.7– ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ
ಹುಬ್ಬಳ್ಳಿ, ಜ.7-ನಗರದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರೇ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರು ವುದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪ್ರಶ್ನೆಯನ್ನು ಹುಟ್ಟುಹಾಕ
ಬೆಂಗಳೂರು,ಜ.7- ದ್ವೇಷದಿಂದ ಆರು ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರುವ ದಾರುಣ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಇಜಾಮುಲ್ ಶೇಕ್ ಎಂಬು
ಬೆಂಗಳೂರು,ಜ.7- ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊ
ಬೆಂಗಳೂರು, ಜ.7– ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಪಾದಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರ ಬಣವನ್ನು
ಬೆಂಗಳೂರು,ಜ.7- ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಲಾಗಿದೆ ಎಂದು ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಸೈಬರ್ಕ್ರೈಂಗೆ ದೂರು
ಬೆಂಗಳೂರು,ಜ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಿದ್ದಾಜಿದ್ದಿನ ವಾಕ್ಸಮರಕ್ಕೆ ಕಾರಣವಾಗಿರುವ ಬಳ್ಳಾರಿ ಗಲಭೆ ಪ್ರಕರಣದಲ್ಲಿ ಮತ್ತೋರ್ವ ಐಪಿಎಸ್ ಅಧಿಕಾರಿ ಎತ್ತಂಗಡಿಯಾಗಿದೆ.ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿ
ನವದೆಹಲಿ,ಜ.7- ಇಲ್ಲಿನ ರಾಮಲೀಲಾ ಮೈದಾನ ಪ್ರದೇಶದಲ್ಲಿನ ಸೈಯ್ಯದ್ ಫೈಜ್ ಇಲಾಹಿ ಮಸೀದಿಯ ಸಮೀಪ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು ಕನಿಷ್ಠ ಪಕ್ಷ ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಹೈ
ಕಾರವಾರ,ಜ.7-ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತ
ಬೆಂಗಳೂರು,ಜ.7- ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಅವರು ಹೊಸ ತಲೆಮಾರಿನ ಹಲವು ನಾಯಕರನ್ನು ಬೆಳೆಸಿದರು. ಅವರೆಂದಿಗೂ ಯಾರನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಾ, ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಾ ಕಾಲ ಕಳೆಯಲಿಲ್ಲ. ಅವ
ಚಂಡೀಗಢ,ಜ.7- ಪರಿತ್ಯಕ್ತ ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ ಪತಿ, ಸೊಸೆಗೆ ಬೆಳ್ಳಿ ಕಾಲುಂಗರ ನೀಡಿದ ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧನಾಸ್ನಲ್ಲಿ ನಡೆದಿದೆ. ಪಾರ್ವತಿ(40) ಚಾಕು ಇರಿತಕ್ಕೊಳಗಾ
ಬೆಂಗಳೂರು,ಜ.7- ಕರ್ನಾಟಕದಲ್ಲಿ ಅತೀ ಹೆಚ್ಚು ಸುದೀರ್ಘ ಕಾಲ ಸೇವೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲೇ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿಯೂ ಹೌದು! ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ
ಹುಬ್ಬಳ್ಳಿ, ಜ.7- ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಕೈಬಿಟ್ಟಿದೆ ಎಂದು ಗಲಾಟೆ ಮಾಡಿದ್ದ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತೆ ಸ
ನಿತ್ಯ ನೀತಿ : ಸ್ವಲ್ಪ ಪೆಟ್ಟು ಬಿದ್ದರೂ ಒಡೆಯುವ ಗಾಜಿನಂತೆ ಮನಸ್ಸನ್ನು ಇಟ್ಟುಕೊಳ್ಳಬೇಡಿ, ಮನಸ್ಸು ಕಚ್ಚಾ ಜೇಡಿಮಣ್ಣಿನಂತೆ ಇರಲಿ, ಅದು ಪ್ರತಿ ಹೊಡೆತದಿಂದಲೂ ಆಕಾರವನ್ನು ಪಡೆಯುತ್ತದೆ. ಪಂಚಾಂಗ : ಬುಧವಾರ, 07-01-2026 ವಿಶ್ವಾವಸುನ
ಬೆಂಗಳೂರು, ಜ.6- ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ನಡೆಸ ಉಪಚುನಾವಣೆಗಳ ಫಲಿತಾಂಶವನ್ನು ರಾಜ್ಯ ಚು
ಬೆಂಗಳೂರು,ಜ.6- ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1500 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನ ಕಟ್ಟಡಗಳ ಸೆಟ್ಬ್ಯಾಕ್ನಲ್ಲಿ ಭಾರೀ ಕಡಿತ ಮಾಡಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸ
ಮುಂಬೈ, ಜ.6- ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ, ಇಲ್ಲಿನ ವಿಶೇಷ ನ್ಯಾಯಾಲಯವು ಖ್ಯಾತ ಚಿತ್ರನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಬಿಟ್ಕಾಯಿನ್ ಹಗರಣ ಪ್ರಕ
ಬೆಂಗಳೂರು,ಜ.6- ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಅನ್ನ ಹಾಕಿದ ರಿಯಲ್ಎಸ್ಟೇಟ್ ಉದ್ಯಮಿ ಮನೆಗೆ ಕನ್ನ ಹಾಕಿದ ಇಬ್ಬರು ಕೆಲಸಗಾರರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯಪುರ ಠಾ
ಬೆಂಗಳೂರು,ಜ.6- ಮೇಲಿಂದ ಮೇಲೆ ಕಾಂಗ್ರೆಸ್ನ ಗೂಂಡಾಗಿರಿ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಪ್ರಚೋದನಕಾರಿ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಾತ್ರವಲ್ಲ, ಸಂಪೂರ್ಣ ಆಡಳಿತ ಯಂತ್ರವೇ ಕುಸಿದಿದೆ. ರಾ
ಬೆಂಗಳೂರು,ಜ.6- ರಾಜ್ಯದಲ್ಲಿ ಅತಿ ದೀರ್ಘಾವಧಿಗೆ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ವ್ಯಂಗ್ಯಭರಿತವಾಗಿ,ಜನ ವಿರೋಧಿ ಸಿಎಂ ಎಂದು ಕಾಲೆಳೆದಿದೆ. ದಾಖಲೆ ಸ
ಚೈಬಾಸಾ, ಜ.6- ಕಾಡಾನೆಯೊಂದು ದಿಢೀರ್ ದಾಳಿ ನಡೆಸಿದ ಪರಿಣಾಮ ತಂದೆ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾಹಕ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಕಾಡಿನೊಳಗಿನ ಗೋಯಿಲ್
ಬೆಂಗಳೂರು,ಜ.6- ಹೊಸವರ್ಷದ ಪಾರ್ಟಿಗೆಂದು ಮಾದಕ ವಸ್ತು ತಂದಿಟ್ಟಿದ್ದ ಎಂಬಿಎ ಪದವೀಧರ ಸೇರಿದಂತೆ ಇಬ್ಬರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 3.5 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ವಶಪಡಿಸಿಕೊಂಡಿದ್ದಾರೆ. ಬಾಣಸವಾಡಿ ನಿವ
ಚೆನ್ನೈ, ಜ. 6- ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿನ ಕಲ್ಲಿನ ಕಂಬದಲ್ಲಿ ಕಾರ್ತಿಗೈ ದೀಪ ಬೆಳಗಿಸಲು ಅವಕಾಶ ನೀಡಿದ್ದ ಏಕ ಸದಸ್ಯ ಪೀಠದ ತೀರ್ಪನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಎತ್ತಿ ಹಿಡಿದಿದೆ. ಇದರೊಂದಿಗೆ ತಮಿಳ
ಬೆಂಗಳೂರು, ಜ.6-ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್
ಮೈಸೂರು,ಜ.6- ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂ
ಬೆಂಗಳೂರು, ಜ.6- ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ಶಾಂತಿ ನೆಲಸಬೇಕೆಂಬುದು ಕಾಂಗ್ರೆಸ್ಸಿನ ಉದ್ದೇಶ. ಆದರೆ ಬಿಜೆಪಿಯವರು ಎಲ್ಲಾ ಕಡೆ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡ
ಬೆಂಗಳೂರು, ಜ.6-ಹಿಂದೂ ಮಹಾ ಸಾಗರದ ಶ್ರೀಲಂಕಾ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಜ.8ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಮುನ್ಸೂಚನೆಗಳಿವೆ. ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ದಕ
ಬೆಂಗಳೂರು,ಜ.6- ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಒಳ್ಳೆಯ ಸುದ್ದಿ ಬರುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2026 ಸಮೀಪಿಸುತ್ತಿರುವುದರಿಂದ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನವೀಕರಣ ಕ
ನವದೆಹಲಿ, ಜ.6-ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಅವರು ಆರೋಗ್ಯವಾಗಿದ್ದಾರೆ ಮತ್ತು ಹೃದಯ ಹೃದಯ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಇರ
ಬೆಂಗಳೂರು, ಜ.6- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಗೆ ಏಳು ವರ್ಷ, 240 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುವ ಮೂಲಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೂ
ಬೆಂಗಳೂರು,ಜ.7- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ
ಬೆಂಗಳೂರು, ಜ.6-ನವೆಂಬರ್ನಿಂದ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಇಳಿಮುಖವಾಗುತ್ತಿದೆ. ಆದರೆ, ಕಳೆದ ವರ್ಷಕ್ಕಿಂತ ಹೆಚ್ಚು ತೆರಿಗೆ ಈ ವರ್ಷ ಸಂಗ್ರಹವಾಗುತ್ತಿದೆ. ನವೆಂಬರ್ ತಿಂಗಳಿನಂತೆ ಡಿಸೆಂಬರ್ ತಿಂಗಳಲ್ಲೂ ರಾ
ನವದೆಹಲಿ, ಜ.6- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಂದು ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹೊಸ ದಾಳಿ ನಡೆಸಿದ್ದಾರೆ, ಈ ಬಾರಿ ಆಪರೇಷನ
ಪುಣೆ, ಜ.6-ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್ ಹಿರಿಯ ಮುಖಂಡ ಸುರೇಶ್ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮ
ಢಾಕಾ, ಜ.6- ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮಾರಣಹೋಮ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದಿನಸಿ ಅಂಗಡಿಯ ಮಾಲೀಕ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ಬಾಂಗ್ಲಾದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ
ನಿತ್ಯ ನೀತಿ : ಅವರಂತೆ ಇವರಂತೆ ಹಾಗೇನಿಲ್ಲ, ನೀನು ನಿನ್ನಂತೆ ಇರು ಅದುವೇ ನಿನ್ನ ಗುರುತು. ಪಂಚಾಂಗ : ಮಂಗಳವಾರ, 06-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ತೃತೀಯಾ / ನಕ್ಷ
ಬೆಂಗಳೂರು, ಜ.5- ಬಾಲಿವುಡ್ ಅಲ್ಲದೆ ಇಡೀ ವಿಶ್ವದೆಲ್ಲೆಡೆ ದಾಖಲೆ ಮೇಲೆ ದಾಖಲೆ ಸೃಷ್ಟಿಸಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧುರಂಧರ್ ಸಿನಿಮಾವು ಬಾಕ್ಸಾಫೀಸ್ ಕೊಳ್ಳೆ ಹೊಡೆದು ನಿರ್ಮಾಪಕರಿಗೆ ಜಾಕ್ಪಾಟ್ ತಂದುಕೊಟ್ಟ
ಬೆಂಗಳೂರು,ಜ.5- ಯಾರು ತಪ್ಪು ಮಾಡಿದ್ದಾರೋ, ಅದರ ಹಿಂದೆ ಯಾರು ಇದ್ದಾರೋ ಅವರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.ಜೆಜೆ ನಗರದಲ್ಲಿ ಕಳೆದ ರಾತ್ರಿ ಓಂಶಕ್ತಿ ಮಾಲಾಧಾರಿಗಳ ಮೇ
ನ್ಯೂಯಾರ್ಕ್, ಜ.5- ರಷ್ಯಾದಿಂದ ಭಾರತ ದೇಶ ತೈಲ ಖರೀದಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಸಂತೋಷವಾಗಿಲ್ಲ ಎಂಬುವುದು ತಿಳಿದಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಭಾರತದ ರಪ್ತಿನ ಮೇಲೆ ಬಹ
ಬೆಂಗಳೂರು, ಜ.5- ಇಂದೋರ್ ಮಾದರಿ ಘಟನೆ ನಡೆದಿದ್ದ ನಗರದ ಕೆಎಸ್ಎಫ್ಸಿ ಬಡಾವಣೆಯಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಲಿಂಗರಾಜಪುರ ವ್ಯಾಪ್ತಿಯ ಕೆಎಸ್ಎಫ್ಸಿ ಬಡಾವಣೆಯಲ್ಲಿ ಕುಡಿಯ
ಬೆಂಗಳೂರು,ಜ.5- ಹೊಸ ವರ್ಷ- 2026ರ ಆರಂಭದಲ್ಲೇ ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಹೊಸ ವರ್ಷವು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ದೊಡ್ಡ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ಮೊದಲ ವರ್ಷದಲ್ಲಿ ವಿವಿ
ಹವಾನಾ, ಜ.5- ವೆನೆಜುವೆಲಾದಲ್ಲಿ ನಡೆದ ಅಮೆರಿಕದ ಸೇನಾ ದಾಳಿಯಲ್ಲಿ ನಮ 32 ಕ್ಯೂಬನ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಕ್ಯೂಬನ್ ಸರ್ಕಾರ ಹೇಳಿದೆ. ವೆನೆಜುವೆಲಾ ಸರ್ಕಾರದ ಕೋರಿಕೆಯ ಮೇರೆಗೆ ಕೆರಿಬಿಯನ್ ದೇಶದ ಮಿಲಿಟರಿ
ಇಂದೋರ್, ಜ. 5 (ಪಿಟಿಐ) – ಇಂದೋರ್ನಲ್ಲಿ ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ 142 ಜನರು ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿದ್ದಾರೆ, ಇದರಲ್ಲಿ 11 ಜನರು ಐಸಿಯುಗಳಲ್ಲಿದ್ದಾರೆ, ಆದರೆ ಸೋಂಕಿನ ಮೂಲ ಶೂನ್ಯವಾಗಿರುವ ಭಗೀರ
ಬೆಂಗಳೂರು,ಜ.5- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್
ಬೆಂಗಳೂರು,ಜ.5- ಬಳ್ಳಾರಿಯಲ್ಲಿ ಗಲಾಟೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯಸರ್ಕಾರವನ್ನು ಒತ್ತಾಯಿಸಿದರು. ತುರ್ತು ಪತ್ರಿಕಾಗ
ಬೆಂಗಳೂರು,ಜ.5-ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರನ್ನು ಜೆಜೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಈ ಘಟನೆ ಹಿಂದೆ ಯಾರ್ಯಾರಿದ್ದಾರೆ, ಯಾರಾದರೂ
ಬೀದರ್,ಜ.5- ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜ
ಬೆಂಗಳೂರು,ಜ.5-ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಕ್ರಮತೆಗೆದುಕೊಳ್ಳಲಾಗುವುದೆಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರು,ಜ.5- ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಕೀರ್ತಿಗೆ ಸಿದ್ದರಾಮಯ್ಯ ಭಾಜನರಾಗಲಿದ್ದಾರೆ. 7 ವರ್ಷ 239 ದಿನಗಳ ಕಾಲ ಆಡಳಿತ ನಡೆಸಿದ್ದ ಡಿ.ದೇವರಾಜ ಅರಸು ಅವರ ನಂತರ ಈಗ ಸಿಎಂ
ಬೆಂಗಳೂರು,ಜ.5- ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದ ಅಪ್ರಾಪ್ತ ನೇಪಾಳಿ ಯುವಕನನ್ನು ಮಡಿವಾಳ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿವಾಳದ ಬಿಪಿ ರಸ್ತೆಯಲ್ಲಿರುವ ಸಂಧ್ಯಾ
ಬೆಂಗಳೂರು, ಜ.5- ತಿಥಿ ಚಿತ್ರದಲ್ಲಿ ತಮ ವಿಶಿಷ್ಟ ಅಭಿನಯ ಹಾಗೂ ಸಂಭಾಷಣೆಗಳಿಂದ ಕರುನಾಡಿನ ಗಮನ ಸೆಳೆದಿದ್ದ ಸೆಂಚುರಿಗೌಡ (ಸಿಂಗ್ರಿಗೌಡ) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರಿಗೌಡ ಅವರು ನಿನ್ನ
ತುಮಕೂರು,ಜ.5- ತಾಲ್ಲೂಕಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳ ಅಂತರದಲ್ಲಿ 11 ವಾನರಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನದುರ್ಗ ಹಾಗೂ ದುರ್ಗದಹಳ್ಳಿ ನಡುವಿನ ಅ
ಡಾಕಾ, ಜ.5- ಬಾಂಗ್ಲಾ ದೇಶದ ಶರಿಯತ್ಪುರ ಪಟ್ಟಣದಲ್ಲಿ ಹಿಂದೂ ವ್ಯಕ್ತಿಯನ್ನು ಕೊಲ್ಲುವ ಮುನ್ನ ಭಾರಿ ಚಿತ್ರಹಿಂಸೆ ನೀಡಲಾಗಿತ್ತು ಎನ್ನುವ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬ ಸಾವನ್ನಪ
ಬೆಂಗಳೂರು,ಜ.5- ಇಂದಿನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ರಾಜ್ಯದಲ್ಲಿ ಆರಂಭಗೊಂಡಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪರೀಕ್ಷೆ ನಡೆಯಲಿದ್ದು,ಮುಂದಿನ ತಿಂಗಳು ಫೆ.28ಕ್ಕೆ
ಚೆನ್ನೈ, ಜ. 5- ಭಾರಿ ನಿರೀಕ್ಷೆ ಮೂಡಿಸಿದ್ದ ದಳಪತಿ ವಿಜಯ್ ಅವರ ಕೊನೆ ಚಿತ್ರ ಜನನಾಯಗನ್ ತೆಲುಗು ಚಿತ್ರ ಭಗವಂತ ಕೇಸರಿ ಇರಬಹುದೇ ಎಂಬ ಅನುಮಾನ ಕಾಡತೊಡಗಿರುವುದರಿಂದ ಆ ಚಿತ್ರದ ಬಗ್ಗೆಗಿನ ಕ್ರೇಜ್ ಕಡಿಮೆಯಾಗತೊಡಗಿದೆ. ಜನ ನಾ
ಬೆಂಗಳೂರು, ಜ.5- ಶೀತಗಾಳಿ ಪ್ರಭಾವದಿಂದ ನಗರದಲ್ಲಿ ಪಿಂಕ್ ಐ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಾಗರಿಕರು ಎಚ್ಚರಿಕೆ ವಹಿಸದಿದ್ದರೆ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ. ಶೀತಗಾಳಿ ಪ್ರಭಾವದಿಂದ ಹೆಚ್ಚುತ್ತಿರುವ ತೇವಾಂಶ
ನಿತ್ಯ ನೀತಿ : ಒಂಟಿಯಾಗಿದ್ದರೂ ಪರವಾಗಿಲ್ಲ ಆದರೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಿಸುವ ಜನರ ಸಹವಾಸ ಬೇಡ. ಪಂಚಾಂಗ : ಸೋಮವಾರ, 05-01-2026ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ದ್
ಬೆಂಗಳೂರು, ಜ.4- ಪ್ರಕೃತಿ ವಿಷಯ ವನ್ನಾಧರಿಸಿ ಚಿತ್ರಕಲಾ ಪರಿಷತ್ನಲ್ಲಿ ಹಮಿಕೊಂಡಿದ್ದ 23ನೆ ಚಿತ್ರಸಂತೆಗೆ ಇಂದು ಚಿತ್ರಪ್ರೇಮಿಗಳ ದಂಡೇ ಹರಿದು ಬಂದಿತ್ತು.ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 23ನೆ ಚಿತ್ರಸಂತೆ
ಬೆಂಗಳೂರು, ಜ.4- ಬಳ್ಳಾರಿಯಲ್ಲಿ ನಡೆದ ಗುಂಪು ಗಲಭೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಪರಿಶೀಲಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದ್ದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಹಾಸನ,ಜ.4- ನಟ ಯಶ್ ತಾಯಿ ಪುಷ್ಪಾ ಅವರು ತಮ್ಮ ನಿವಾಸದ ಬಳಿ ನಿರ್ಮಿಸಿದ್ದ ಕಾಂಪೌಂಡ್ನ್ನು ನ್ಯಾಯಾಲಯದ ಆದೇಶದ ಮೇರೆಗೆ ಒಡೆದು ಹಾಕಲಾಗಿದೆ. ಹಾಸನ ನಗರದ ವಿದ್ಯಾನಗರ ದಲ್ಲಿ ಅವರ ಮನೆ ಇದೆ ಇವರು ನಿರ್ಮಿಸಿದ್ದ ಕಾಂಪೌಂಡ್ನ್ನು ಮ
ಹುಬ್ಬಳ್ಳಿ,ಜ.4- ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ.ಶಹರ ಮತ್ತು ಅಶೋಕ್ನಗರ ಪೊಲೀಸ್ ಠಾಣೆ ವ್ಯ
ಬೆಂಗಳೂರು,ಜ.4- ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳಾ ಸಾಫ್್ಟವೇರ್ ಇಂಜಿನಿಯರ್ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾತ್ರಿ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್ನ ವಸತಿ ಸಮುಚ್ಚಯದ
ಚೆನ್ನೈ, ಜ. 4 (ಪಿಟಿಐ)- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿಶ್ವಾಸಾರ್ಹ, ದೀರ್ಘಕಾಲದ ಮಿತ್ರ ಪಕ್ಷವಾಗಿದ್ದು, ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯ
ವಿಶ್ವಸಂಸ್ಥೆ, ಜ.4- ಅಮೆರಿಕ ಮತ್ತು ವೆನಿಜುವೆಲಾ ನಡುವಿನ ಉದ್ವಿಗ್ನತೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ. ವೆನಿಜುವೆಲಾ ದೇಶದ ಅಧ್ಯಕ್ಷ ನಿಕೋಲಸ್ ಮಡೊರೊ ಅ
ಬೆಂಗಳೂರು,ಜ.4- ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರು ಅವರು ಆತಹತ್ಯೆಗೆ ಯತ್ನಿಸಿಲ್ಲ ಎಂದು ಅವರ ತಂದೆ ಸ್ಪಷ್ಟಪಡಿಸಿದ್

15 C