SENSEX
NIFTY
GOLD
USD/INR

Weather

22    C
... ...View News by News Source
ತಂದೆ-ತಾಯಿ ಸತ್ತಾಗ ಗಂಡು ಮಕ್ಕಳು ತಲೆ ಬೋಳಿಸುವುದೇಕೆ..? ಗರುಡ ಪುರಾಣ ಹೇಳಿದ್ದೇನು ತಿಳಿಯಿರಿ

ಹಿಂದೂ ಧರ್ಮದಲ್ಲಿ ಆಚರಣೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಮಗುವಿನ ಜನನದಿಂದ ಒಬ್ಬ ವ್ಯಕ್ತಿಯ ಮರಣದವರೆಗೆ ಜೀವನದುದ್ದಕ್ಕೂ ವಿವಿಧ ರೂಢಿ, ನಂಬಿಕೆ, ಸಂಪ್ರದಾಯಗಳನ್ನು ಅನುಸರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ವ್ಯಕ್ತಿ

23 Dec 2025 10:56 am
ALERT : ಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ.! ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡು ಹಿಡಿಯಿರಿ

ಶುಂಠಿ.. ಇದನ್ನು ಅಡುಗೆಯಲ್ಲಿ ಮಾತ್ರವಲ್ಲದೆ ವಿವಿಧ ಔಷಧಿಗಳಿಗೂ ಬಳಸಲಾಗುತ್ತದೆ. ಶುಂಠಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಶುಂಠಿ ಇಲ್ಲದೆ ಚಹಾ ಅಪೂರ್ಣ. ಶುಂಠಿಯನ್ನು ಸೇರಿಸದಿದ್ದರೆ, ಚಹಾದ ರುಚಿ ಹಾಳಾಗುತ್ತದೆ. ಚಹಾದ ಜೊತ

23 Dec 2025 10:40 am
BREAKING: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ: 10 ಮೊಬೈಲ್ ಫೋನ್ ಗಳು ಪತ್ತೆ

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್

23 Dec 2025 10:32 am
ಶಿಮ್ಲಾ ಆಸ್ಪತ್ರೆಯಲ್ಲಿ ರೋಗಿ ಮತ್ತು ವೈದ್ಯರ ನಡುವೆ ಮಾರಾಮಾರಿ: ವೀಡಿಯೋ ವೈರಲ್, ಐಜಿಎಂಸಿ ಆಡಳಿತ ಮಂಡಳಿಯಿಂದ ತನಿಖೆಗೆ ಆದೇಶ

ಶಿಮ್ಲಾ: ಆಸ್ಪತ್ರೆ ಎಂದರೆ ರೋಗ ಗುಣಪಡಿಸುವ ಶಾಂತಿಯ ತಾಣವಾಗಿರಬೇಕು. ಆದರೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಪ್ರತಿಷ್ಠಿತ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು (ಐಜಿಎಂಸಿ) ಆಸ್ಪತ್ರೆಯಲ್ಲಿ ನಡೆದ ಘಟನೆಯೊಂದು ಈಗ ತೀವ್ರ ಆಕ್

23 Dec 2025 10:30 am
ಬೆಂಗಳೂರು ಕಸ್ಟಮ್ಸ್‌ನಿಂದ ಐಫೋನ್, ಲ್ಯಾಪ್‌ಟಾಪ್ ಭರ್ಜರಿ ಹರಾಜು: ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಖರೀದಿಸಲು ಇಲ್ಲಿ ನೋಂದಾಯಿಸಿ

ಬೆಂಗಳೂರು: ನೀವು ಕಡಿಮೆ ಬೆಲೆಯಲ್ಲಿ ಐಫೋನ್, ಐಪ್ಯಾಡ್, ಸ್ಮಾರ್ಟ್ ಟಿವಿ ಅಥವಾ ಲ್ಯಾಪ್‌ಟಾಪ್‌ಗಳನ್ನು ಖರೀದಿಸುವ ಆಲೋಚನೆಯಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶವಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ

23 Dec 2025 10:27 am
BREAKING : ಚಿತ್ರದುರ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆ : ಪತಿ ವಿರುದ್ಧ ಕೊಲೆ ಆರೋಪ.!

ಚಿತ್ರದುರ್ಗ : ನೇಣು ಬಿಗಿದ ಸ್ಥಿತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.ಪುಷ್ಪಾ ಬೇರೆ ಜಾತಿಗೆ ಸೇರಿದವಳೆಂಬ ಕಾರಣಕ್ಕೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್

23 Dec 2025 10:26 am
BREAKING: ಟೆಕ್ಸಾಸ್ ಕರಾವಳಿ ಬಳಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಕನಿಷ್ಠ 5 ಜನ ಸಾವು

ಗ್ಯಾಲ್ವೆಸ್ಟನ್(ಅಮೆರಿಕ): ಯುವ ರೋಗಿಯನ್ನು ಮತ್ತು ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಸಣ್ಣ ವಿಮಾನವು ಸೋಮವಾರ ಗಾಲ್ವೆಸ್ಟನ್ ಬಳಿ ಪತನಗೊಂಡು ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಟೆಕ್ಸಾಸ್ ಕರಾವಳ

23 Dec 2025 9:49 am
BREAKING : ದಟ್ಟ ಮಂಜಿನಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ : ದೆಹಲಿ ಏರ್’ಪೋರ್ಟ್ ನಿಂದ ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆ.!

ನವದೆಹಲಿ : ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ಇದರಿಂದ ವಿಮಾನ ಹಾರಾಟಕ್ಕೆ ಅಡ್ಡಿಯಾಗಿದೆ. ದೆಹಲಿಯಲ್ಲಿ ಕಡಿಮೆ ಗೋಚರತೆಯ ಪರಿಸ್ಥಿತಿಗಳು ಉಂಟಾಗಿದ್ದರಿಂದ ಮಂಗಳವಾರ ಬೆಳಿಗ್ಗೆ ಇಂದಿರಾ ಗಾಂಧಿ ಅಂತರಾಷ

23 Dec 2025 9:47 am
ಇನ್ ಸ್ಟಾಗ್ರಾಂ ರೀಲ್ಸ್ ನೋಡುವವರೇ ಇರಲಿ ಎಚ್ಚರ: ಆಕಸ್ಮಿಕವಾಗಿ ಕ್ಲಿಕ್ ಮಾಡಿದ ಒಂದು ಲಿಂಕ್ ನಿಂದ 30 ಲಕ್ಷ ಕಳೆದುಕೊಂಡ ಉದ್ಯೋಗಿ

ರಾಯಚೂರು: ಇನ್ ಸ್ಟಾ ಗ್ರಾಂ ನಲ್ಲಿ ರೀಲ್ಸ್ ನೋಡುವವರು ಈ ಸುದ್ದಿ ಓದಲೇಬೇಕು. ರೀಲ್ಸ್ ವಿಡಿಯೋ ನೋಡುವಾಗ ಬಂದ ಒಂದು ಲಿಂಕ್ ಕ್ಲಿಕ್ ಮಾಡಿ ವ್ಯಕ್ತಿಯೋರ್ವ 30 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚ

23 Dec 2025 9:39 am
ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ರೂ. ದೋಚಿದ್ದ ಇಬ್ಬರು ಅರೆಸ್ಟ್

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ. ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ ಮತ್ತು ಮನು ಬಂಧಿತ ಆರೋಪಿಗಳು. ಮೈಸೂರು ತಾಲೂಕಿನ ಕಡಕೋಳದ ಬಳಿ ಡಿಸೆಂಬರ್ 19 ರಂದು ಗಣೇಶ

23 Dec 2025 9:32 am
GOOD NEWS : ‘ಸಂಕ್ರಾಂತಿ’ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ : ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಪ್ರಕಟ

ದುನಿಯಾ ಡಿಜಿಟಲ್ ಡೆಸ್ಕ್ : ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಹಬ್ಬದ ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಇಲಾಖೆ ಪ್ರತಿ ವರ್ಷ ವಿಶೇಷ ರೈಲುಗಳನ್ನು

23 Dec 2025 9:31 am
BREAKING: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿ ಬಳಿ ಸೋಮವಾರ ರಾತ್ರಿ ಇಬ್ಬರು ಚಿಕ್ಕ ಮಕ್ಕಳು ಸೇರಿದಂತೆ ನಾಲ್ವರ ಕುಟುಂಬದ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆ ಅಥವಾ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎಂದು ಪಯ್ಯನ

23 Dec 2025 9:13 am
SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ‘ಲವರ್’ಜೊತೆ ಸೇರಿ ಪತಿಯನ್ನ ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆದ ಪಾಪಿ ಪತ್ನಿ.!

ಉತ್ತರ ಪ್ರದೇಶ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನು ಕೊಲೆ ಮಾಡಿ, ಆತನ ದೇಹವನ್ನು ತುಂಡು ಮಾಡಿ, ಶವಗಳನ್ನ

23 Dec 2025 9:09 am
ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ: 76 ಲಕ್ಷ ರೂ. ವಂಚನೆ

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಅಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 76.43 ಲಕ್ಷ ರೂಪಾಯಿ ವಂಚಿಸಲಾಗಿದೆ. ದಾವಣಗೆರೆಯ ವಿನಾಯಕ ಬಡಾವಣೆಯ ವ್ಯಕ್ತಿ ವಂಚನೆಗೆ ಒಳಗಾಗಿದ್ದಾ

23 Dec 2025 9:03 am
BREAKING : 3 ಲಕ್ಷ ಲಂಚಕ್ಕೆ ಕೈಯೊಡ್ಡಿದ್ದ ಬೆಂಗಳೂರಿನ ಚಿಕ್ಕಜಾಲ ‘PSI’ಲೋಕಾಯುಕ್ತ ಬಲೆಗೆ |Lokayukta Raid

ಬೆಂಗಳೂರು : 3 ಲಕ್ಷ ಲಂಚಕ್ಕೆ ಕೈಯೊಡ್ಡಿದ್ದ ಚಿಕ್ಕಜಾಲ ಪಿಎಸ್ ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಂಚನೆ ಕೇಸ್ ನಲ್ಲಿ ವ್ಯಕ್ತಿಯೊಬ್ಬರಿಂದ ಚಿಕ್ಕಜಾಲ ಪಿಎಸ್ ಐ ಶಿವಣ್ಣ 3 ಲಕ್ಷ ಲಂಚಕ್ಕೆ ಬೇಡಿಕೆಯೊಡ್ಡಿದ್ದರು ಎನ್ನಲಾಗಿದ

23 Dec 2025 8:49 am
BREAKING : ಬೆಳ್ಳಂ ಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು( Lokayukta Raid) ದಾಳಿ ನಡೆಸಿದ್ದಾರೆ. ರಾಯಚೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ ಹಲವು ಕಡೆ ಮ

23 Dec 2025 8:29 am
Business Idea : ನಿಮಗೆ ಇಷ್ಟವಾದದ್ದನ್ನು ಬೇಯಿಸಿ ತಿಂದು ಲಕ್ಷ ಲಕ್ಷ ಹಣ ಸಂಪಾದಿಸಬಹುದು ! ಜಸ್ಟ್ ಹೀಗೆ ಮಾಡಿ

ಪೀಳಿಗೆ ಬದಲಾದರೆ ಧ್ವನಿಯೂ ಬದಲಾಗುತ್ತದೆ ಎಂಬ ಮಾತಿದೆ. ಆದರೆ ಈಗ ಪೀಳಿಗೆ ಬದಲಾದರೆ ಧ್ವನಿಯ ಜೊತೆಗೆ ಎಲ್ಲವೂ ಬದಲಾಗಬೇಕು. ಇದು ಈಗ ಡಿಜಿಟಲ್ ಯುಗ. ಸಮಯ ಬೆಳಕಿನ ವೇಗದಲ್ಲಿ ಚಲಿಸುತ್ತಿರುವಂತೆ ತೋರುತ್ತಿದೆ. ಇಂದು ಒಳ್ಳೆಯದು ಎಂ

23 Dec 2025 8:19 am
ಇನ್ನು ಮುಜುಗರ ತಪ್ಪಿಸಲು ಭಿಕ್ಷುಕರಿಗೆ ವಿದೇಶ ಪ್ರಯಾಣ ನಿಷೇಧ: ಪಾಕಿಸ್ತಾನ ಸರ್ಕಾರ ಆದೇಶ

ಇಸ್ಲಾಮಾಬಾದ್: ಸೌದಿ ಅರೇಬಿಯಾ ಸೇರಿದಂತೆ ಅನೇಕ ದೇಶಗಳು ತಮ್ಮಲ್ಲಿದ್ದ ಪಾಕಿಸ್ತಾನ ಭಿಕ್ಷುಕರನ್ನು ದೇಶದಿಂದ ಹೊರ ತಬ್ಬಿದ ಬೆನ್ನಲ್ಲೇ ಜಾಗತಿಕ ಮುಜುಗರ ತಪ್ಪಿಸಲು ಪಾಕಿಸ್ತಾನದ ಭಿಕ್ಷುಕರಿಗೆ ಇನ್ನು ವಿದೇಶ ಪ್ರಯಾಣ ನಿಷೇಧ

23 Dec 2025 8:17 am
BREAKING: ಪಿಜಿ ವೈದ್ಯಕೀಯ ಕೋರ್ಸ್: ಸೇವಾನಿರತ ಅಭ್ಯರ್ಥಿಗಳ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸೇವಾ ನಿರತ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ. ಒಟ್ಟು 59 ಅಭ್ಯರ

23 Dec 2025 8:03 am
ALERT : ಚಳಿಗಾಲದಲ್ಲಿ ‘ಸ್ವೆಟರ್’ಹಾಕಿಕೊಂಡು ಮಲಗುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ.!

ದುನಿಯಾ ಡಿಜಿಟಲ್ ಡೆಸ್ಕ್ : ಚಳಿಗಾಲದಲ್ಲಿ ಕೆಲವರಿಗೆ ಚಳಿ ಹೆಚ್ಚು. ಈ ವಿಪರೀತ ಚಳಿಯಿಂದಾಗಿ, ಹೆಚ್ಚಿನ ಜನರು ಹಗಲು ರಾತ್ರಿ ಮಲಗುವಾಗ ಸ್ವೆಟರ್ ಧರಿಸುತ್ತಾರೆ. ಆದರೆ, ರಾತ್ರಿ ಸ್ವೆಟರ್ ಧರಿಸಿ ಮಲಗಿದರೆ ಏನಾಗುತ್ತದೆ ಎಂದು ನಿಮ

23 Dec 2025 8:01 am
ಮನೆ ಕಳ್ಳತನ ಪ್ರಕರಣ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಕೊಪ್ಪಳ: ಕಾರಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪದ ಮನೆಯೊಂದರಲ್ಲಿ ನಡೆದಿದ್ದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀ

23 Dec 2025 7:51 am
SHOCKING : ‘ಲವರ್’ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ಎಂದು ಬಿಂಬಿಸಿದ ಪಾಪಿ ಪತ್ನಿ.!

ಡಿಜಿಟಲ್ ಡೆಸ್ಕ್ : ಲವರ್ ಜೊತೆ ಸೇರಿ ಪತಿಯನ್ನು ಕೊಂದು ಹೃದಯಾಘಾತ ಎಂದು ಬಿಂಬಿಸಿದ ಪಾಪಿ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ರಾಚಕೊಂಡ ಕಮಿಷನರೇಟ್ ವ್ಯಾಪ್ತಿಯ ಮೆಡಿಪಲ್ಲಿ ಪೊಲೀಸರು ಸಮಗ್ರ ತನಿಖೆಯೊಂದಿಗೆ ಈ ಸಂಚಲನಕಾ

23 Dec 2025 7:49 am
ALERT : ಔಷಧಿ ಪ್ಯಾಕೆಟ್’ಗಳ ಮೇಲೆ ಕೆಂಪು ಗೆರೆ ಏಕಿರುತ್ತದೆ..? ಏನಿದರ ಅರ್ಥ ತಿಳಿಯಿರಿ.!

ಕೆಲವು ಔಷಧಿ ಪ್ಯಾಕೆಟ್ಗಳ ಮೇಲೆ ಕೆಂಪು ಗೆರೆಯನ್ನು ಎಂದಾದರೂ ಗಮನಿಸಿದ್ದೀರಾ? ಇದು ಕೇವಲ ಅಲಂಕಾರಕ್ಕಾಗಿ ಅಲ್ಲ! ಇದು ಒಳಗಿನ ಔಷಧಿಯ ಬಗ್ಗೆ ದೊಡ್ಡ ಸಂದೇಶವನ್ನು ಹೊಂದಿದೆ.ಇದು ವೈದ್ಯರ ಮಾರ್ಗದರ್ಶನವಿಲ್ಲದೆ ಔಷಧಿ ತೆಗೆದುಕೊಳ

23 Dec 2025 7:36 am
ಮಹತ್ವದ ತಿರುವು ಪಡೆದ ಉದ್ಯಮಿ ಕೆ. ರಘುನಾಥ್ ಸಾವಿನ ಪ್ರಕರಣ: ಉದ್ಯಮಿ ಡಿ.ಕೆ. ಆದಿಕೇಶವಲು ಪುತ್ರ, ಪುತ್ರಿ, DYSP ಅರೆಸ್ಟ್

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣ 7 ವರ್ಷದ ನಂತರ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಬಿಐ ಅಧಿಕಾರಿಗಳು ದಿ. ಮಾಜಿ ಸಂಸದ ಡಿ.ಕೆ. ಆದಿಕೇಶವಲು ನಾಯ್ಡು ಅವರ ಪುತ್ರ,

23 Dec 2025 7:33 am
ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ದ ಮಾತಿಗೆ ಬದ್ಧ, ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಳಿಯಲ್ಲ

23 Dec 2025 7:14 am
ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮನೆಯಲ್ಲೇ ಕುಳಿತು ಆನ್‌ ಲೈನ್‌ ನಲ್ಲಿ ಇ-ಖಾತೆ ಪಡೆಯಲು ಅವಕಾಶ

ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರ ಸರಳೀಕರಿಸಿದ್ದು, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಪೂರಕ ದಾಖಲಾತಿಗಳನ್ನು ಆನ್‌ಲೈನ್‌ನಲ್ಲಿ ಹಾಜರುಪಡಿಸಿ ಸದರಿ ದಾಖಲಾತಿಗಳನ್ನು ಪರಿಶೀಲಿಸಿದ ನಂತ

23 Dec 2025 6:52 am
ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ ಹಳದಿ ಮಾರ್ಗದಲ್ಲಿ 13 ನಿಮಿಷಕ್ಕೊಂದು ರೈಲು

ಬೆಂಗಳೂರು: ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗದಲ್ಲಿ 6ನೇ ರೈಲು ಸಂಚರಿಸಲಿದೆ. ಇದರಿಂದ ರೈಲುಗಳ ಸಂಚಾರದ ಅಂತರ 15 ನಿಮಿಷದಿಂದ 13 ನಿಮಿಷಕ್ಕೆ ಇಳಿಕೆಯಾಗಲಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದುವರೆಗೆ ಹಳದಿ

23 Dec 2025 6:31 am
BREAKING: ಬೆಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ನಿ ಕೊಲೆಗೈದು ಅಪಘಾತ ಕತೆ ಕಟ್ಟಿದ ಪತಿರಾಯ

ಬೆಂಗಳೂರು: ತಾನು ಖರೀದಿಸಿದ ನಿವೇಶನದಲ್ಲಿ ಪೂಜೆ ಸಲ್ಲಿಸಲು ಪತ್ನಿಯನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಅಪಘಾತದ ನಾಟಕ ಸೃಷ್ಟಿಸಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯ ಪತಿಯನ್ನು ಬಾಗಲೂರು ಠಾಣೆ ಪೋಲೀಸರು ಬಂಧಿಸಿದ್ದಾರೆ. ಚಿಕ್

23 Dec 2025 6:22 am
BREAKING: ದೇಶೀಯ ಮಹಿಳಾ ಕ್ರಿಕೆಟಿಗರ ವೇತನ ಭಾರೀ ಹೆಚ್ಚಳ, ಪಂದ್ಯ ಶುಲ್ಕ ಶೇ. 100ಕ್ಕೂ ಹೆಚ್ಚು ಏರಿಕೆ: ಬಿಸಿಸಿಐ ಘೋಷಣೆ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹಿಳಾ ದೇಶೀಯ ಕ್ರಿಕೆಟ್‌ನ ಆರ್ಥಿಕ ನೆರವು ಪುನರ್ರಚಿಸುವತ್ತ ಪ್ರಮುಖ ಹೆಜ್ಜೆ ಇಟ್ಟಿದ್ದು, ಆಟಗಾರರು ಮತ್ತು ಅಧಿಕಾರಿಗಳಿಗೆ ಪಂದ್ಯ ಶುಲ್ಕದಲ್ಲಿ ತೀವ್ರ ಹೆಚ್ಚಳವನ್

23 Dec 2025 6:04 am
ವಾಟ್ಸಾಪ್ ಬಳಕೆದಾರರೇ ಎಚ್ಚರ: ಪಾಸ್‌ವರ್ಡ್ ಇಲ್ಲದಿದ್ದರೂ ಹ್ಯಾಕ್ ಆಗಬಹುದು ನಿಮ್ಮ ಅಕೌಂಟ್! ಏನಿದು ‘ಘೋಸ್ಟ್ ಪೇರಿಂಗ್’ಸ್ಕ್ಯಾಮ್?

ಡಿಜಿಟಲ್ ಜಗತ್ತಿನಲ್ಲಿ ಸೈಬರ್ ಅಪರಾಧಿಗಳು ಈಗ ಹೊಸ ರೀತಿಯ ವಂಚನೆಗೆ ಕೈಹಾಕಿದ್ದಾರೆ. ಸಾಮಾನ್ಯವಾಗಿ ವಾಟ್ಸಾಪ್ ಹ್ಯಾಕ್ ಮಾಡಲು ಒಟಿಪಿ ಅಥವಾ ಪಾಸ್‌ವರ್ಡ್ ಬೇಕು ಎಂದು ನಾವು ಭಾವಿಸುತ್ತೇವೆ. ಆದರೆ, ಈಗ ಸುದ್ದಿಯಲ್ಲಿರುವ ‘ಘೋಸ

22 Dec 2025 11:28 pm
BREAKING : ಭಾರತೀಯರಿಗೆ ‘ವೀಸಾ’ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾದೇಶ ಹೈಕಮಿಷನ್.!

ದೇಶದ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಎರಡೂ ಕಡೆಯ ನಡುವಿನ ಸಂಬಂಧಗಳು ಹದಗೆಟ್ಟ ಕಾರಣ, ಪ್ರತಿಯಾಗಿ ಪ್ರತಿಯಾಗಿ ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಸೋಮವಾರ ಕಾನ್ಸುಲರ್ ಮತ್ತು ವೀಸಾ ಸೇವೆಗಳನ್ನು ಸ

22 Dec 2025 8:52 pm
‘ರಾಜ್ಯ ಸರ್ಕಾರಿ’ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ DCM ಡಿ.ಕೆ ಶಿವಕುಮಾರ್.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ನ್ನು ಡಿಸಿಎಂ ಡಿಕೆ ಶಿವಕುಮಾರ್ ಬಿಡುಗಡೆಗೊಳಿಸಿದ್ದಾರೆ. ಇಂದು ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2026ನೇ ಸಾಲಿನ ಕ್

22 Dec 2025 8:40 pm
NPS ರದ್ದು: ಶೀಘ್ರವೇ ಸಿಎಂಗೆ ಸರ್ಕಾರಿ ನೌಕರರಿಗೆ ಪೂರಕ ವರದಿ ಸಲ್ಲಿಕೆ

ಬೆಂಗಳೂರು: ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಕುರಿತಂತೆ ಇಂದು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಎನ್.ಪಿ.ಎಸ್. ಪರಿಶೀಲನಾ ಸಮಿತಿಯ ಅಧ್ಯಕ್ಷರ

22 Dec 2025 8:32 pm
ಮದ್ಯ ಮಾರಾಟ: ಅಬಕಾರಿ ಸನ್ನದು ನೀಡಲು ಅರ್ಹ ಬಿಡ್ಡರ್‌ ಗಳಿಂದ ಬಿಡ್ ಆಹ್ವಾನ

ಅಬಕಾರಿ ಇಲಾಖೆಯು ಭಾರತೀಯ ಮದ್ಯ ಅಥವಾ ವಿದೇಶಿ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಯಶಸ್ವಿ ಹೆಚ್-1 ಬಿಡ್ಡರ್‌ ಗಳಿಗೆ ಫಾರ್ಮ್ CL-2A ಮತ್ತು CL-9A ನಮೂನೆಗಳಲ್ಲಿ ಖಾಲಿ ಅಥವಾ ಲಭ್ಯವಿರುವ ಅಬಕಾರಿ ಸನ್ನದು ನೀಡಲು ಅರ್ಹ ಬಿಡ್ಡರ್‌ ಗಳಿಂ

22 Dec 2025 8:19 pm
ALERT : ನಿಮ್ಮ ‘ಮೊಬೈಲ್’ ನಲ್ಲಿ ಈ 3 ಅಪ್ಲಿಕೇಶನ್’ಗಳು ಇದ್ರೆ ತಕ್ಷಣ ಡಿಲೀಟ್ ಮಾಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ, ಆದ್ದರಿಂದ ಇತರ ದೇಶಗಳಿಗೆ ಹೋಲಿಸಿದರೆ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಸಂಖ್ಯೆಯೂ ದೊಡ್ಡದಾಗಿದೆ. ಸ್ಮಾರ್ಟ್ಫೋನ್ ಹೊಂದಿರುವ ಪ್ರತಿಯೊಬ್ಬರೂ ಇಂಟರ್ನೆ

22 Dec 2025 8:19 pm
BREAKING: ಗೋವಾ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಪಣಜಿ: ಗೋವಾ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಭಾರಿ ಗೆಲುವು ಸಾಧಿಸಿದೆ. 30 ಸ್ಥಾನಗಳನ್ನು ಗೆದ್ದು 50 ಸದಸ್ಯರ ಸಂಸ್ಥೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಲ್ಲಾ 50 ಸ್ಥಾನಗಳ ಫಲಿತಾಂಶ

22 Dec 2025 7:46 pm
BIG NEWS : ಶೀಘ್ರವೇ ‘ಗೃಹಲಕ್ಷ್ಮಿ’ ಯೋಜನೆಯ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ

22 Dec 2025 7:46 pm
ತಂಗಿಯ ಮದುವೆಗೆ ಭಿಕ್ಷುಕರನ್ನು ಕರೆಸಿ ‘ಅತಿಥಿ ಸತ್ಕಾರ’ನೀಡಿದ ಅಣ್ಣ : ಹೃದಯಸ್ಪರ್ಶಿ ವೀಡಿಯೋ ವೈರಲ್ |WATCH VIDEO

ಉತ್ತರ ಪ್ರದೇಶ : ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದ ವಿವಾಹ ಸಮಾರಂಭವು ಎಲ್ಲರ ಗಮನ ಸೆಳೆದಿದೆ. ಮದುವೆ ಮನೆ ಸುದ್ದಿಯಾಗಿದ್ದು ಅದ್ದೂರಿ ಅಲಂಕಾರ ಅಥವಾ ಸೆಲೆಬ್ರಿಟಿ ಅತಿಥಿಗಳಿಗಾಗಿ ಅಲ್ಲ, ಬದಲಾಗಿ ಮಾನವೀಯ ಮೌಲ್ಯದಿಂದ. ಹೌದ

22 Dec 2025 7:36 pm
ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಜವಳಿ ಉದ್ದಿಮೆದಾರರಿಂದ ಅರ್ಜಿ ಆಹ್ವಾನ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆ.ಐ.ಎ.ಡಿ.ಬಿ) ವತಿಯಿಂದ ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ 154-58 ಎಕರೆ ಜೀನ್ಸ್ ಪಾರ್ಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಪ್ರತಿ ಎಕರೆಗೆ ತ

22 Dec 2025 7:19 pm
BIG NEWS : ಡಿ. 26 ರಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರ ಶಿವಗಣಾರಾಧನೆ, ನುಡಿನಮನ

ದಾವಣಗೆರೆ : ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮವನ್ನು ಶಾಮನೂರು ಕುಟುಂಬದಿಂದ ಡಿಸೆಂಬರ್ 26

22 Dec 2025 7:13 pm
BREAKING: ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸೈಯದ್ ಬರ್ಕತ್(32) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ಸೈಯದ್ ಬರ್ಕತ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲ

22 Dec 2025 7:11 pm
ನಿಮ್ಮ ಮನೆಯಲ್ಲಿ ಹಲ್ಲಿ ಕಾಟನಾ..? ಈ 5 ಗಿಡಗಳನ್ನ ನೆಡಿ ಓಡಿ ಹೋಗುತ್ತದೆ

ಪ್ರತಿಯೊಬ್ಬರ ಮನೆಯಲ್ಲೂ ಹಲ್ಲಿಗಳಿರುತ್ತದೆ. ಅವುಗಳನ್ನು ನೋಡಿ ಕೆಲವರು, ಚಿಕ್ಕ ಮಕ್ಕಳು ಭಯಭೀತರಾಗುತ್ತಾರೆ. ಅಷ್ಟೇ ಅಲ್ಲ, ಕೆಲವೊಮ್ಮೆ ಅವು ಆಹಾರವಿಡುವ ಪಾತ್ರೆಗಳ ಮೇಲೆ ತೆವಳುತ್ತವೆ. ಅವು ಪಾತ್ರೆಗಳು ಮತ್ತು ನೀರಿನಲ್ಲಿ ಬ

22 Dec 2025 7:04 pm
BREAKING: ಐಪಿಎಲ್‌ ನಲ್ಲಿ 9.25 ಕೋಟಿ ರೂ.ಗೆ ಖರೀದಿಯಾಗಿದ್ದ CSK ಆಲ್‌ ರೌಂಡರ್ ಕ್ರಿಕೆಟ್‌ ನಿಂದ ನಿವೃತ್ತಿ ಘೋಷಣೆ

ಬೆಂಗಳೂರು: ಕೃಷ್ಣಪ್ಪ ಗೌತಮ್ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಅಧಿಕೃತವಾಗಿ ದೂರ ಸರಿದಿದ್ದಾರೆ. 14 ಋತುಗಳಲ್ಲಿ ನಡೆದ ದೇಶೀಯ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. ಭಾರತೀಯ ಕ್ರಿಕೆಟ್‌ನ ಕೆಳ ಹಂತದ ಮೇಲೆ ಶಾಶ್ವತವಾದ ಛಾಪು

22 Dec 2025 6:54 pm
BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ :  ನಾಳೆಯಿಂದ ಹಳದಿ ಮಾರ್ಗದಲ್ಲಿ 6 ನೇ ರೈಲು ಸಂಚಾರ ಆರಂಭ.!

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆಯಿಂದ ಹಳದಿ ಮಾರ್ಗದಲ್ಲಿ 6 ನೇ ರೈಲು ಸಂಚಾರ ಆರಂಭವಾಗಲಿದೆ. ಈ ಕುರಿತು ಬಿಎಂಆರ್ ಸಿಎಲ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ರೈಲು ನ

22 Dec 2025 6:49 pm
BREAKING: ಪೆಟ್ರೋಲ್ ವಾಹನ ಇವಿಗೆ ಬದಲಿಸಿದರೆ 40 ಸಾವಿರ ರೂ.ವರೆಗೆ ಸಬ್ಸಿಡಿ: ದೆಹಲಿ ಸರ್ಕಾರದಿಂದ ಹೊಸ ನೀತಿ ಬಿಡುಗಡೆ

ನವದೆಹಲಿ: ದೆಹಲಿ ಸರ್ಕಾರ ಹೊಸ ವಿದ್ಯುತ್ ವಾಹನ ನೀತಿಯನ್ನು ಬಿಡುಗಡೆ ಮಾಡಲಿದೆ, ನೀವು ವಿದ್ಯುತ್ ವಾಹನಗಳಿಗೆ ಬದಲಾಯಿಸಿದರೆ 35,000 ರೂ. ಸಬ್ಸಿಡಿ ನೀಡಬಹುದು ಎನ್ನಲಾಗಿದೆ. ವಿದ್ಯುತ್ ವಾಹನ ಬಳಕೆದಾರರಿಗೆ ಒಂದು ದೊಡ್ಡ ನವೀಕರಣ ಇಲ

22 Dec 2025 6:42 pm
BREAKING : 2016 ರ ಬುಲಂದ್‌’ಶಹರ್ ‘ಗ್ಯಾಂಗ್ ರೇಪ್ ‘ಕೇಸ್ : ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಉತ್ತರ ಪ್ರದೇಶ : ಬುಲಂದ್ಶಹರ್ NH 91 ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಅಪರಾಧಿಗಳಿಗೆ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಭಯಾನಕ ಘಟನೆ ಜುಲೈ 29, 2016 ರಂದು ನೋಯ್ಡಾದಿಂದ ಶಹಜಹಾನ್ಪುರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್

22 Dec 2025 6:36 pm
BIG NEWS : ಸಾರ್ವಜನಿಕರೇ ಗಮನಿಸಿ : ಜನವರಿ 1 ರಿಂದ ಬದಲಾಗಲಿದೆ ಈ 6 ಪ್ರಮುಖ ನಿಯಮಗಳು |New Rules from Jan 2026

2025 ಅಂತ್ಯಗೊಳ್ಳುತ್ತಿದ್ದಂತೆ, 2026 ರ ಆಗಮನವು ದೈನಂದಿನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅನೇಕ ಪ್ರಮುಖ ಬದಲಾವಣೆಗಳನ್ನು ತರುತ್ತದೆ. ರೈತರು ಮತ್ತು ಸಂಬಳ ಪಡೆಯುವ ಉದ್ಯೋಗಿಗಳಿಂದ ಹಿಡಿದು ಯುವಜನರು ಮತ್ತು ಸಾಮಾನ್ಯ ನಾಗರಿ

22 Dec 2025 6:27 pm
GOOD NEWS: ಬೆಂಗಳೂರಿಗರಿಗೆ ಗುಡ್ ನ್ಯೂಸ್: 2027ರ ಡಿಸೆಂಬರ್ ವೇಳೆಗೆ 175 ಕಿ.ಮೀ ಮೆಟ್ರೋ ಮಾರ್ಗ ಕಾರ್ಯಾರಂಭ: ಡಿಸಿಎಂ ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಮೆಟ್ರೋ ಮಾರ್ಗ ವಿಸ್ತರಣೆಗೆ ತೀರ್ಮಾನಿಸಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ

22 Dec 2025 6:11 pm
BIG NEWS: ಬೈಕ್-ಟ್ರ್ಯಾಕ್ಟರ್ ಭೀಕರ ಅಪಘಾತ: ದಂಪತಿ ದುರ್ಮರಣ

ರಾಯಚೂರು: ಬೈಕ್ ಗೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ನರಗುಂದ ರಸ್ತೆಯಲ್ಲಿ ನಡೆದಿದೆ. ಹಸೀನಾ ಬೇಗಂ (28) ಹಾ

22 Dec 2025 5:55 pm
Post Office Scheme : ಬಡ್ಡಿ ಸಮೇತ ಲಕ್ಷಗಟ್ಟಲೆ ಆದಾಯ : ಅಂಚೆ ಕಚೇರಿಯ ಈ ಅದ್ಭುತ ಯೋಜನೆಯ ಬಗ್ಗೆ ತಿಳಿಯಿರಿ

ಇತ್ತೀಚೆಗೆ ಅನೇಕ ಜನರು ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರದ ಖಾತರಿ ಮತ್ತು ಉತ್ತಮ ಆದಾಯ. ತಮ್ಮ ಹೂಡಿಕೆಗೆ ಸಂಪೂರ್ಣ ಭದ್ರತೆ ಮತ್ತು ಮಾರುಕಟ್ಟೆ ಏರಿಳಿತಗಳನ್ನು ಲೆಕ್ಕಿಸದೆ

22 Dec 2025 5:47 pm
SHOCKING : ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ : ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ |WATCH VIDEO

ಶಿಮ್ಲಾ : ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನ (ಐಜಿಎಂಸಿ) ವೈದ್ಯರೊಬ್ಬರು ರೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ರೋಶ ಮತ್ತು ಪ್ರತಿಭಟನೆಗಳು ನಡೆದಿವೆ. ಭಾನುವ

22 Dec 2025 5:36 pm
BREAKING : ಪಪುವಾ ನ್ಯೂಗಿನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ |Earthquake

ಡಿಜಿಟಲ್ ಡೆಸ್ಕ್ : ಪಪುವಾ ನ್ಯೂಗಿನಿಯಾದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಮಾಹಿತಿಯನ್ನು GFZ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್ ಹಂಚಿಕೊಂಡಿದೆ.ಭೂಕಂಪದ ಕೇಂದ್ರಬಿಂದು 108.8 ಕಿಲ

22 Dec 2025 5:25 pm
Good News : ವಾಹನ ಸವಾರರಿಗೆ ಗುಡ್ ನ್ಯೂಸ್ :  ಇನ್ಮುಂದೆ ಎಲ್ಲಾ ಪಾವತಿಗಳನ್ನು ‘FAST tag’ಮೂಲಕ ಮಾಡಬಹುದು.!

ದುನಿಯಾ ಡಿಜಿಟಲ್ ಡೆಸ್ಕ್ : ಇಲ್ಲಿಯವರೆಗೆ, FASTag ಎಂದರೆ ಟೋಲ್ ಪ್ಲಾಜಾಗಳಲ್ಲಿ ನಿಲ್ಲದೆ ಪಾವತಿಗಳನ್ನು ಮಾಡುವುದು ಎಂದು ಎಲ್ಲರಿಗೂ ತಿಳಿದಿದೆ. ಹೆದ್ದಾರಿಗಳಲ್ಲಿ ಪ್ರಯಾಣಿಸುವಾಗ ನೀವು ಸ್ಲೋ ಮಾಡುವ ಅಗತ್ಯವಿಲ್ಲ. ನೀವು ಟೋಲ್ ಪ

22 Dec 2025 5:18 pm
BIG NEWS: ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುತ್ತಾರೆ ಅನ್ನಿಸುತ್ತಿದೆ: ಅವರೇ ಸಿಎಂ ಆಗಿ ಮುಂದುವರೆಯುವ ನಿರೀಕ್ಷೆಯಿದೆ: HDK ಭವಿಷ್ಯ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರೇ ಮುಂದುವರೆಯುವ ನಿರೀಕ್ಷೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಸೀಗೋಡು ಸುದ್ದಿಗಾರರೊಂದಿಗೆ

22 Dec 2025 5:07 pm
JOB ALERT : ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ (ತಾತ್ಕಾಲಿಕ ಹಾಗೂ ಅರೆಕಾಲಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂದ

22 Dec 2025 4:56 pm
BREAKING : ಕೊಪ್ಪಳದಲ್ಲಿ ಪಾರಿವಾಳ ಹಿಡಿಯಲು ಹೋಗಿ ಕಟ್ಟಡದಿಂದ ಬಿದ್ದ 6 ವರ್ಷದ ಬಾಲಕ : ಗಂಭೀರ ಗಾಯ

ಕೊಪ್ಪಳ : ಪಾರಿವಾಳ ನೋಡುತ್ತಾ ಕಟ್ಟಡದಿಂದ ಆಯತಪ್ಪಿ ಬಿದ್ದ 6 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನ ಹಮಾಲರ ಕಾಲೋನಿಯ ಅಬ್ಬಾಸ್ ಅಲಿ ಅವರ ಮಗ ಅಹ್ಮದ್ ಹ್ಯಾ

22 Dec 2025 4:53 pm
ದೆಹಲಿ ಅಥವಾ ಮುಂಬೈ ಅಲ್ಲ! ಭಾರತದ ಈ ಒಂದು ರೈಲ್ವೆ ನಿಲ್ದಾಣದಿಂದ ದೇಶದ ಯಾವುದೇ ಮೂಲೆಗೂ ಹೋಗಬಹುದು; ಇದರ ವಿಶೇಷತೆ ಏನು?

ಭಾರತೀಯ ರೈಲ್ವೆ ಜಗತ್ತಿನ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದಾಗಿದೆ. ವಂದೇ ಭಾರತ್‌ನಂತಹ ಆಧುನಿಕ ರೈಲುಗಳ ಪರಿಚಯದೊಂದಿಗೆ ರೈಲ್ವೆ ವ್ಯವಸ್ಥೆ ವೇಗವಾಗಿ ಬದಲಾಗುತ್ತಿದೆ. ನಮ್ಮ ದೇಶದಲ್ಲಿ ಸಾವಿರಾರು ರೈಲ್ವೆ ನಿಲ್ದಾಣಗಳಿವೆ,

22 Dec 2025 4:51 pm
BIG NEWS: ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ

ಕಲಬುರಗಿ: ಸ್ವಾಮೀಜಿಯೊಬ್ಬರು ಮಠದ ಆವರಣದಲ್ಲಿ ನಿಂತು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಹಿರೇಮಠದ ಶಾಂತಲಿಂಗ ಸ್ವಾಮೀಜಿ ಮಠದ ಆವರಣದಲ್ಲಿ ನಿಂತು

22 Dec 2025 4:36 pm
BIG NEWS: ಈಜಲು ಹೋಗಿದ್ದ ಪಿಯು ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ ಜಿಲ್ಲೆಯ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಪ್ರೇಮ್ ಕುಮಾರ್ ಮೃತ ವಿದ್ಯಾರ್ಥಿ. ಶಿವಮೊಗ್ಗ ನಗರದ

22 Dec 2025 4:20 pm
SHOCKING: ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಬಳ್ಳಾರಿ: ಮಹಿಳೆಯೊಬ್ಬರು ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. ಬಳ್ಳಾರಿಯ ಹುಸೇನ್ ನಗರದಲ್ಲಿ ಈ ಘಟನೆ ನಡೆದಿದೆ. ಮುನ್ನಿ (23) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾ

22 Dec 2025 3:45 pm
ಬಂಡೆಗಳನ್ನೇ ಕೊರೆದು ನಿರ್ಮಿಸಿದ 700 ವರ್ಷ ಹಳೆಯ ಅದ್ಭುತ ಗ್ರಾಮ: ಹರ್ಷ ಗೋಯೆಂಕಾ ಹಂಚಿಕೊಂಡ ವಿಡಿಯೋ ವೈರಲ್

ನಮ್ಮ ಸುತ್ತಮುತ್ತಲಿನ ಪರಿಸರಕ್ಕೆ ಅನುಗುಣವಾಗಿ ಮನುಷ್ಯ ಬದುಕುವುದನ್ನು ರೂಢಿಸಿಕೊಂಡಿದ್ದಾನೆ ಎಂಬುದಕ್ಕೆ ಇರಾನ್ ದೇಶದ ಈ ಪುಟ್ಟ ಹಳ್ಳಿ ಅತ್ಯುತ್ತಮ ಉದಾಹರಣೆಯಾಗಿದೆ. ಇತ್ತೀಚೆಗೆ ಖ್ಯಾತ ಉದ್ಯಮಿ ಹರ್ಷ ಗೋಯೆಂಕಾ ಅವರು ತಮ

22 Dec 2025 3:38 pm
ಮುಖದ ಮೇಲಿನ ಅನಗತ್ಯ ಕೂದಲು ನಿವಾರಣೆಗೆ ಇನ್ನು ಪಾರ್ಲರ್ ಬೇಡ; ಮನೆಯಲ್ಲೇ ಇದೆ ನೋವಿಲ್ಲದ ಸರಳ ಪರಿಹಾರ!

ಹೆಚ್ಚಿನ ಮಹಿಳೆಯರಲ್ಲಿ ಮುಖದ ಮೇಲಿನ ಅನಗತ್ಯ ಕೂದಲು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತದೆ. ಇದು ಕೇವಲ ಸೌಂದರ್ಯಕ್ಕೆ ಅಡ್ಡಿಯಾಗುವುದಲ್ಲದೆ, ಆತ್ಮವಿಶ್ವಾಸವನ್ನೂ ಕುಗ್ಗಿಸುತ್ತದೆ. ಇದನ್ನು ತೆಗೆದುಹಾಕಲು ಪಾರ್ಲರ್‌ಗಳಿಗ

22 Dec 2025 3:35 pm
BREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ನೋಟಿಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ವಿರುದ್

22 Dec 2025 3:19 pm
BIG NEWS: ಗೃಹಲಕ್ಷ್ಮಿ ಹಣ ಲಪಟಾಯಿಸಿದ ಸರ್ಕಾರ ಎಂದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು

ಮೈಸೂರು: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸರ್ಕಾರ ಹಣ ಲಪಟಾಯಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದಾರೆ. ಬಿಜೆಪಿ ನಾಯಕ

22 Dec 2025 3:03 pm
BIG NEWS: ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಮೈಸೂರಿನಲ

22 Dec 2025 2:40 pm
ಹುಟ್ಟುಹಬ್ಬದ ಕೇಕ್ ಮೇಲೆ ಬಂತು ವಿಚಿತ್ರ ಸಂದೇಶ: ಝೊಮ್ಯಾಟೋ ಡೆಲಿವರಿ ಇನ್ಸ್ಟ್ರಕ್ಷನ್ ನೋಡಿ ಸುಸ್ತಾದ ಯುವತಿ!

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇಕ್ ಕತ್ತರಿಸುವುದು ಸಾಮಾನ್ಯ. ಆದರೆ ಯುವತಿಯೊಬ್ಬಳು ತನ್ನ ಬರ್ತ್‌ಡೇ ಕೇಕ್ ಮೇಲೆ ಬರೆದಿದ್ದ ಬರಹವನ್ನು ನೋಡಿ ಒಂದೆಡೆ ಅವಕ್ಕಾಗಿದ್ದರೆ, ಮತ್ತೊಂದೆಡೆ ನಗು ತಡೆಯಲಾಗದೆ ಸುಸ್ತಾಗಿದ್ದಾರೆ. ಝೊಮ

22 Dec 2025 2:35 pm
ಭಾರತದಲ್ಲೂ ಇದೆ ಒಂದು ‘ಫಿನ್ಲೆಂಡ್’: ಈ ರಾಜ್ಯಕ್ಕೆ ಆ ಹೆಸರು ಬರಲು ಕಾರಣಗಳೇನು ಗೊತ್ತೇ?

ನಮ್ಮ ದೇಶ ವೈವಿಧ್ಯತೆಯ ತವರೂರು. ಇಲ್ಲಿನ ಹಿಮಾಲಯದ ಶಿಖರಗಳಿಂದ ಹಿಡಿದು ದಕ್ಷಿಣದ ಸುಂದರ ಕಡಲತೀರಗಳವರೆಗೆ ಪ್ರತಿಯೊಂದು ಪ್ರದೇಶವೂ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಕೆಲವು ತಾಣಗಳು ವಿಶ್ವದ ಪ್ರಸಿದ್ಧ ಪ್ರವಾಸಿ ತಾಣ

22 Dec 2025 2:23 pm
ನೀವು ನಡೆಯುವ ರೀತಿ ಸರಿಯಾಗಿದೆಯೇ? ವಾಕಿಂಗ್ ಮಾಡುವಾಗ ಈ 5 ತಪ್ಪುಗಳನ್ನು ಮಾಡಿದರೆ ಬೆನ್ನು ಮತ್ತು ಮೊಣಕಾಲು ನೋವು ಗ್ಯಾರಂಟಿ!

ಇಂದಿನ ಜಡ ಜೀವನಶೈಲಿಯಲ್ಲಿ ದೇಹವನ್ನು ದಂಡಿಸಲು ವಾಕಿಂಗ್ ಅತ್ಯಂತ ಸುಲಭ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ. ದಿನಕ್ಕೆ ಇಷ್ಟು ಹೆಜ್ಜೆ ಹಾಕಬೇಕು ಎಂಬ ಗುರಿ ಇಟ್ಟುಕೊಂಡು ಅನೇಕರು ನಡೆಯುತ್ತಾರೆ. ಆದರೆ, ತಜ್ಞರ ಪ್ರಕಾರ ನೀವು ಎ

22 Dec 2025 2:18 pm
BREAKING: ಜನವರಿ 15ರೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಜ್ಯೋತಿಷಿ ಉಲ್ಲಾಸ್ ಜೋಶಿ ಭವಿಷ್ಯ

ಬಾಗಲಕೋಟೆ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಬಾಗಲಕೋಟೆಯ ಜ್ಯೋತಿಷಿ ಓರ್ವರು ಭವಿಷ್ಯ ನುಡಿದಿದ್ದಾರೆ. ಬ

22 Dec 2025 2:06 pm
BREAKING: ಪವರ್ ಕಟ್: ಲಿಫ್ಟ್ ನಲ್ಲಿ ಸಿಲುಕಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ವಿದ್ಯುತ್ ವ್ಯತ್ಯಯದಿಂದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಲಿಫ್ಟ್ ಒಳಗಡೆ ಸಿಲುಕಿಕೊಂಡ ಘಟನೆ ಬಿ.ಎಂ.ಆರ್.ಸಿ.ಎಲ್ ಮುಖ್ಯ ಕಚೇರಿಯಲ್ಲಿ ನಡೆದಿದೆ. ಪ್ರಗತಿ ಪರಿಶೀಲನಾ ಸಭೆಗಾಗಿ ಬಿ.ಎಂ.ಆರ್.ಸಿ.ಎಲ್ ಕಚೇರಿಗೆ ಡಿಸಿಎಂ ಡಿ.

22 Dec 2025 1:40 pm
ಸಂಖ್ಯಾಶಾಸ್ತ್ರ 2026: ದಿನಾಂಕ 8, 17 ಅಥವಾ 26ರಲ್ಲಿ ಜನಿಸಿದವರಿಗೆ ಹೊಸ ವರ್ಷ ಅದೃಷ್ಟದ ಆರಂಭ! ವೃತ್ತಿ ಮತ್ತು ಹಣಕಾಸಿನಲ್ಲಿ ಸಿಗಲಿದೆ ಭರ್ಜರಿ ಯಶಸ್ಸು

ಸಂಖ್ಯಾಶಾಸ್ತ್ರದ ಪ್ರಕಾರ 2026ನೇ ವರ್ಷವು ಅನೇಕರಿಗೆ ಹೊಸ ಆಸೆ ಮತ್ತು ಅವಕಾಶಗಳನ್ನು ಹೊತ್ತು ತರುತ್ತಿದೆ. ಅದರಲ್ಲೂ ವಿಶೇಷವಾಗಿ ಯಾವುದೇ ತಿಂಗಳ 8, 17 ಅಥವಾ 26ನೇ ತಾರೀಖಿನಂದು ಜನಿಸಿದವರಿಗೆ (ಸಂಖ್ಯೆ 8ರ ವ್ಯಕ್ತಿಗಳು) ಈ ವರ್ಷ ಅತ್ಯ

22 Dec 2025 12:51 pm
ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು

ಸಾಮಾನ್ಯವಾಗಿ ರಕ್ತದ ವರದಿಯಲ್ಲಿ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ (Normal) ಇದ್ದರೆ ನಮಗೆ ಹೃದಯದ ಕಾಯಿಲೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಅನೇಕ ಭಾರತೀಯರಲ್ಲಿ ಕೊಲೆಸ್ಟ್ರಾಲ

22 Dec 2025 12:49 pm
ಬ್ರೇಕ್‌ಅಪ್ ಬೆನ್ನಲ್ಲೇ ಹಳೇ ಲೆಕ್ಕ ಚುಕ್ತಾ ಮಾಡಲು ಕೋರ್ಟ್ ಮೆಟ್ಟಿಲೇರಿದ ಭೂಪ: ಒಳ ಉಡುಪಿನ ಹಣವನ್ನೂ ವಾಪಸ್ ಕೇಳಿದ ಪ್ರಿಯಕರನಿಗೆ ನ್ಯಾಯಾಲಯ ನೀಡಿದ ತೀರ್ಪು ಏನು?

ಪ್ರೇಮಿಗಳು ಡೇಟಿಂಗ್ ಮಾಡುವಾಗ ಒಬ್ಬರಿಗೊಬ್ಬರು ಉಡುಗೊರೆ ನೀಡುವುದು, ಖರ್ಚು ಮಾಡುವುದು ಸಾಮಾನ್ಯ. ಆದರೆ, ಚೀನಾದಲ್ಲಿ ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಯ ಮೇಲೆ ಮಾಡಿದ ಪ್ರತಿಯೊಂದು ಖರ್ಚನ್ನು ಮರಳಿ ನೀಡುವಂತೆ ನ್ಯಾಯಾಲ

22 Dec 2025 12:47 pm
BREAKING: ಸರಗೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ಅಧಿಕಾರಿಗಳು, ಸಿಬ್ಬಂದಿಗಳು

ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಸರಗೂರು ತಾಲೂಕು ಕಚೇರಿಗೆ ಇ-ಮೇಲ

22 Dec 2025 12:34 pm
36ನೇ ವಸಂತಕ್ಕೆ ಕಾಲಿಟ್ಟ ತಮನ್ನಾ ಭಾಟಿಯಾ: 120 ಕೋಟಿ ಒಡತಿಯ ಫಿಟ್ನೆಸ್ ಮತ್ತು ಬ್ಯೂಟಿ ಸೀಕ್ರೆಟ್ ಇಲ್ಲಿದೆ

ದಕ್ಷಿಣ ಭಾರತದ ಖ್ಯಾತ ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಇಂದು ತಮ್ಮ 36ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. 2005ರಲ್ಲಿ ಚಾಂದ್ ಸಾ ರೋಶನ್ ಚೆಹರಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ತಮನ್ನಾ ಈವರೆಗೆ ಸುಮಾರು 89ಕ್

22 Dec 2025 12:28 pm
‘ಟಾಕ್ಸಿಕ್’ಅಂಗಳದಿಂದ ಬಂತು ಬಿಗ್ ಅಪ್‌ಡೇಟ್: ನಾದಿಯಾ ಪಾತ್ರದಲ್ಲಿ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ!

ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಇಡೀ ದೇಶವೇ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾ ‘ಟಾಕ್ಸಿಕ್’ ಮೇಲೆ ಕಣ್ಣಿಟ್ಟಿದೆ. ಈ ಬಹುನಿರೀಕ್ಷಿತ ಸಿನಿಮಾದ ಕುರಿತು ಇಂದು ಮಹತ್ವದ ಅಪ್‌ಡೇಟ್ ಹೊರಬಿದ್ದಿದ್ದು, ನಟಿ ಕ

22 Dec 2025 12:25 pm
BIG NEWS: ‘ಡೆವಿಲ್’ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 12 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್ ಚಿತ್ರಕ್ಕೆ ಪೈರಸಿ ಕಾಟ ಆರಂಭ

22 Dec 2025 12:24 pm
ಕುದಿಯುವ ನೀರು ಕ್ಷಣಾರ್ಧದಲ್ಲಿ ಮಂಜುಗಡ್ಡೆ: ಜಗತ್ತಿನ ಈ ಅತ್ಯಂತ ಶೀತ ನಗರದ ಜೀವನಶೈಲಿ ಕೇಳಿದ್ರೆ ಬೆಚ್ಚಿಬೀಳ್ತೀರಾ!

ವಿಶ್ವದ ಅತ್ಯಂತ ತಂಪಾದ ನಗರ ಯಾವುದು ಎಂಬ ಕುತೂಹಲ ನಿಮಗಿದೆಯೇ? ಭೂಮಿಯ ಮೇಲೆ ಅದೆಷ್ಟೋ ಶೀತ ಪ್ರದೇಶಗಳಿದ್ದರೂ, ರಷ್ಯಾದ ಸೈಬೀರಿಯಾ ಹೃದಯಭಾಗದಲ್ಲಿರುವ ಯಾಕುಟ್ಸ್ಕ್ ನಗರ ಮಾತ್ರ ಎಲ್ಲಕ್ಕಿಂತ ಭಿನ್ನ. ಇಲ್ಲಿನ ಚಳಿಯ ತೀವ್ರತೆ ಎ

22 Dec 2025 12:18 pm
ರೈಲು ಪ್ರಯಾಣಿಕರ ಜೇಬಿಗೆ ಕತ್ತರಿ: ಟಿಕೆಟ್ ದರ ಏರಿಕೆ ಮಾಡಿದ ಭಾರತೀಯ ರೈಲ್ವೆ, ಹೊಸ ದರ ಜಾರಿ ಯಾವಾಗ?

ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಟಿಕೆಟ್ ದರಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಡಿಸೆಂಬರ್ 26, 2025 ರಿಂದ ಹೊಸ ದರಗಳು ಜಾರಿಗೆ ಬರಲಿವೆ. ದಿನೇ ದಿನೇ ಏರುತ್ತಿರುವ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಮತ್ತು ರೈಲ್ವೆ

22 Dec 2025 12:07 pm
ಚಪಾತಿ ಮೇಲೆ ತುಪ್ಪ ಸವರಿ ತಿನ್ನುವ ಅಭ್ಯಾಸ ನಿಮಗಿದೆಯೇ? ಆಚಾರ್ಯ ಬಾಲಕೃಷ್ಣ ಅವರು ನೀಡಿದ ಈ ಎಚ್ಚರಿಕೆ ಒಮ್ಮೆ ಓದಿ

ನಮ್ಮ ದೈನಂದಿನ ಆಹಾರದಲ್ಲಿ ತುಪ್ಪಕ್ಕೆ ವಿಶೇಷ ಸ್ಥಾನವಿದೆ. ತುಪ್ಪ ಆರೋಗ್ಯಕ್ಕೆ ಒಳ್ಳೆಯದು ಎಂಬ ಕಾರಣಕ್ಕೆ ಅನೇಕರು ಚಪಾತಿ ಅಥವಾ ರೊಟ್ಟಿಯ ಮೇಲೆ ತುಪ್ಪ ಸವರಿ ಸವಿಯುತ್ತಾರೆ. ಆದರೆ ಆಯುರ್ವೇದ ತಜ್ಞ ಆಚಾರ್ಯ ಬಾಲಕೃಷ್ಣ ಅವರ ಪ

22 Dec 2025 12:04 pm
BIG NEWS: ಸಂಕ್ರಾಂತಿಯಲ್ಲಿ ಕಾಂಗ್ರೆಸ್ ನಲ್ಲಿ ಕ್ರಾಂತಿಯೂ ಇಲ್ಲ, ಏನೂ ಇಲ್ಲ: ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಮುಗಿಯಿತು. ಈಗ ಸಂಕ್ರಾಂತಿಯಲ್ಲಿ ಕ್ರಾಂತಿ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಲ್ಲಿ ಸಂಕ್ರಾಂತಿಯಲ್

22 Dec 2025 11:58 am
ನಿಮ್ಮ ಸಾಮಾನ್ಯ ಹೆಡ್‌ಫೋನ್ ಈಗ ಭಾಷಾ ತಜ್ಞ! ಗೂಗಲ್ ಟ್ರಾನ್ಸ್‌ಲೇಟ್‌ನ ಈ ಸೀಕ್ರೆಟ್ ಟ್ರಿಕ್ ಗೊತ್ತೇ?

ಪ್ರವಾಸದ ಸಂದರ್ಭದಲ್ಲಿ ಅಥವಾ ಅಪರಿಚಿತ ಭಾಷೆಯ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಭಾಷೆಯ ಅಡೆತಡೆಗಳು ಎದುರಾಗುವುದು ಸಹಜ. ವಿಶೇಷವಾಗಿ ಭಾರತದಂತಹ ವೈವಿಧ್ಯಮಯ ಭಾಷೆಗಳಿರುವ ದೇಶದಲ್ಲಿ ಇದು ಸಾಮಾನ್ಯ ಸವಾಲು. ಆದರೆ ಈಗ ನಿಮ್ಮ

22 Dec 2025 11:47 am
ಹುಟ್ಟುಹಬ್ಬದ ಸಂಭ್ರಮದ ನಡುವೆ ಘೋರ ದುರಂತ: ಅಪ್ರಾಪ್ತ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ 16 ವರ್ಷದ ಬಾಲಕಿ ಸಾವು!

ಹುಟ್ಟುಹಬ್ಬದ ಆಚರಣೆಯ ಸಂಭ್ರಮದಲ್ಲಿ ಹೊರಟಿದ್ದ ಸ್ನೇಹಿತರ ಗುಂಪೊಂದು ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, 16 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಲೂಧಿಯಾನದ ಫಿರೋಜ್‌ಪುರ ರಸ್ತೆಯಲ್ಲಿ ನಡೆದಿದೆ. ಈ ಅ

22 Dec 2025 11:44 am
ಹತ್ತನೇ ತರಗತಿ ಓದು, ರೈಲ್ವೆ ಸ್ಟೇಷನ್‌ನಲ್ಲಿ ವಾಸ್ತವ್ಯ: ಇಂದು 65 ದೇಶಗಳಲ್ಲಿ 46,000 ಕೋಟಿ ರೂಪಾಯಿ ಸಾಮ್ರಾಜ್ಯ ಕಟ್ಟಿದ ಛಲಗಾತಿ!

ಜೀವನದಲ್ಲಿ ಸಾಧಿಸಬೇಕೆಂಬ ಛಲವಿದ್ದರೆ ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು ಎಂಬುದಕ್ಕೆ ಸತ್ಯನಾರಾಯಣ ನುವಾಲ್ ಅವರ ಬದುಕೇ ಸಾಕ್ಷಿ. ಕೇವಲ 10ನೇ ತರಗತಿವರೆಗೆ ಓದಿರುವ ಇವರು, ಇಂದು ದೇಶದ ಅಗ್ರಗಣ್ಯ ಉದ್ಯಮಿಗಳಲ್ಲಿ ಒಬ್ಬರಾ

22 Dec 2025 11:39 am
BREAKING: ಮಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರ ಯತ್ನ: ‘ಕೈ’ನಾಯಕರು ಪೊಲೀಸ್ ವಶಕ್ಕೆ

ಮಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ

22 Dec 2025 11:31 am
ಮೈಕ್ರೋಸಾಫ್ಟ್ ಕಂಪನಿಯಲ್ಲಿ ಕೆಲಸ ಮಾಡಿದ್ದ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್ ಈಗ ರಷ್ಯಾದಲ್ಲಿ ರಸ್ತೆ ಗುಡಿಸುವ ಕೆಲಸಗಾರ!

ರಷ್ಯಾದಲ್ಲಿ ಸದ್ಯ ಕಾರ್ಮಿಕರ ತೀವ್ರ ಕೊರತೆ ಎದುರಾಗಿದ್ದು, ಇದನ್ನು ನೀಗಿಸಲು ಭಾರತದಿಂದ ಹೋದ ವಲಸಿಗರು ಅಲ್ಲಿನ ರಸ್ತೆಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಇವರಲ್ಲಿ ಒಬ್ಬರಾದ 26 ವರ್ಷದ ಮುಕೇಶ್ ಮಂಡಲ್ ಎ

22 Dec 2025 11:15 am
ನಿವೃತ್ತ ಅಧಿಕಾರಿಗೆ ಸೈಬರ್ ಶಾಕ್: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 22 ಲಕ್ಷ ಲೂಟಿ ಮಾಡಿದ ಖದೀಮರು!

ಸೈಬರ್ ಅಪರಾಧಿಗಳ ‘ಡಿಜಿಟಲ್ ಅರೆಸ್ಟ್’ ಎಂಬ ಹೊಸ ಮಾದರಿಯ ವಂಚನೆಗೆ ಈಗ ಉನ್ನತ ಹುದ್ದೆಯಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೈದರಾಬಾದ್‌ನ ಎಸಿ ಗಾರ್ಡ್ಸ್ ನಿವಾಸಿಯಾದ 77 ವರ್ಷದ ನಿವೃತ್ತ ಚೀಫ್ ಪೋಸ್ಟ್‌ಮ

22 Dec 2025 11:11 am
ತಂದೆಗೆ ಹೆದರಿ ತಪ್ಪಿಸಿಕೊಳ್ಳುವ ಸಾಹಸ: ಎಂಟನೇ ಮಹಡಿಯಿಂದ ಬಿದ್ದು ಪ್ರಾಣ ಕಳೆದುಕೊಂಡ ಹೈದರಾಬಾದ್ ಯುವತಿ!

ಬಾಯ್‌ಫ್ರೆಂಡ್ ಜೊತೆಗಿದ್ದಾಗ ಅನಿರೀಕ್ಷಿತವಾಗಿ ಬಂದ ತಂದೆಗೆ ಹೆದರಿ, ಫ್ಲಾಟ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ 22 ವರ್ಷದ ಯುವತಿಯೊಬ್ಬಳು ಎಂಟನೇ ಮಹಡಿಯಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ಬಳಿಯ

22 Dec 2025 11:04 am
BREAKING: 6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ

ಮಂಗಳೂರು: 6 ತಿಂಗಳಿಂದ ಸಂಬಳ ನೀಡದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಡಾ.ಕುಲದೀಪ್ ಎಂಡಿ ರಾಜೀನಾಮೆ ನೀಡಿರುವ

22 Dec 2025 11:00 am
ನಿಮ್ಮ ಕಣ್ಣುಗಳು ಆಗಾಗ ಅದರುತ್ತಿವೆಯೇ? ಇದು ಸಾಮಾನ್ಯ ಸಮಸ್ಯೆಯಲ್ಲ, ದೇಹದಲ್ಲಿನ ಈ ಪ್ರಮುಖ ಪೌಷ್ಟಿಕಾಂಶದ ಕೊರತೆಯೂ ಇರಬಹುದು!

ಕಣ್ಣು ಪಟಪಟಿಸುವುದು ಅಥವಾ ಅದರುವುದು ಕೇವಲ ದಣಿವು ಅಥವಾ ಒತ್ತಡದ ಲಕ್ಷಣ ಎಂದು ನಾವೆಲ್ಲರೂ ಭಾವಿಸುತ್ತೇವೆ. ಆದರೆ ಇದು ನಿಮ್ಮ ದೇಹದಲ್ಲಿ ಮೆಗ್ನೀಶಿಯಂ ಅಂಶ ಕಡಿಮೆಯಾಗಿದೆ ಎನ್ನುವ ಮುನ್ಸೂಚನೆಯೂ ಆಗಿರಬಹುದು. ‘ಹೈಪೋಮ್ಯಾಗ್

22 Dec 2025 11:00 am