SENSEX
NIFTY
GOLD
USD/INR

Weather

34    C
... ...View News by News Source
BIG NEWS: ಸಿಬಿಐ ನಮ್ಮ ನಿಯಂತ್ರಣದಲ್ಲಿಲ್ಲ; ʼಸುಪ್ರೀಂʼ ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಹಲವಾರು ಪ್ರಕರಣಗಳಲ್ಲಿ ರಾಜ್ಯದ ಒಪ್ಪಿಗೆಯಿಲ್ಲದೇ ತನ್ನ ತನಿಖೆ

2 May 2024 9:07 pm
ಪ್ರಜ್ವಲ್ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸಂಚು: ಉಗ್ರಪ್ಪ ಆರೋಪ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ. Read more... The post ಪ್ರಜ್ವಲ್ ಪ್ರಕರ

2 May 2024 8:59 pm
BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ ಆರೋಪ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಗುರುವಾರ ಈ Read more... The post BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ

2 May 2024 8:28 pm
SHOCKING: ಅಪರಿಚಿತ ನೀಡಿದ ಪಾರ್ಸೆಲ್ ನಲ್ಲಿದ್ದ ಎಲೆಕ್ಟ್ರಾನಿಕ್ಸ್ ವಸ್ತು ಸ್ಪೋಟ: ತಂದೆ, ಮಗಳು ಸಾವು

ಸಬರ್ಕಾಂತ: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟ

2 May 2024 8:05 pm
ಜಮೀನು ಕೆಲಸಕ್ಕೆ ತೆರಳಿದ್ದ ರೈತ ಭಾರಿ ಬಿಸಿಲಿಗೆ ಬಲಿ

ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕ

2 May 2024 7:44 pm
BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬೇಸಿಗೆಯ ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಅತ್ಯಧಿಕ ಬಿಸಿಲು, ತಾಪಮಾನದಿಂದಾಗಿ ಕಂಗಾಲಾಗಿ

2 May 2024 7:13 pm
ದೇವೇಗೌಡರ ಇಡೀ ಕುಟುಂಬ ರಾಜಕೀಯ ಬಿಟ್ಟು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ: ಮಾಜಿ ಸಿಎಂ ಮೊಯ್ಲಿ

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ Read more... The post ದೇವೇಗೌಡರ ಇಡೀ ಕುಟುಂ

2 May 2024 6:57 pm
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more... The post ಕುಸ್ತಿಪಟುಗಳಿಗೆ ಲ

2 May 2024 6:33 pm
ಪ್ರಜ್ವಲ್ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರದಿಂದಲೇ ವಿಳಂಬ ಎಂದ ಅಮಿತ್ ಶಾ; ತನಿಖೆಯ ಬಗ್ಗೆ ವಿವರಿಸಿ ಕೇಸ್ ದಾಲಾಗಿದ್ದರೂ ನೀವು ಪಾಸ್ ಪೋರ್ಟ್ ರದ್ದು ಮಾಡಿಲ್ಲ ಯಾಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಜ್ವಲ್ ರೇವಣ್ಣನ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ Read more... The post ಪ್ರಜ್ವಲ್ ವಿರುದ್ಧ ಕ್ರ

2 May 2024 5:25 pm
BREAKING NEWS: ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. Read

2 May 2024 4:50 pm
BIG NEWS: ಮಾಸ್ ರೇಪಿಸ್ಟ್ ಜೊತೆ ಪ್ರಧಾನಿ ನಿಂತು ಮತ ಕೇಳಿದ್ದು ಈ ದೇಶದ ಇತಿಹಾಸಕ್ಕೆ ಅಂಟಿದ ಮಹಾ ಕಳಂಕ: ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರೇ ನೀವು ಉಜ್ವಲ ಯೋಜನೆ ಕೊಡ್ತೀವಿ ಅಂತ Read more... The post BIG NEWS: ಮಾಸ್ ರೇಪಿ

2 May 2024 4:35 pm
BIG NEWS: ನೀಲಿ ಚಿತ್ರ ವೀಕ್ಷಣೆ ಕಲಿಯಲು RSS ಶಾಖೆಗೆ ಹೋಗಬೇಕಾ? ಎಂದಿದ್ದ HDKಗೆ ಖಡಕ್ ತಿರುಗೇಟು ನೀಡಿದ ಕಾಂಗ್ರೆಸ್

ಈ ಹಿಂದೆ ಕುಮಾರಸ್ವಾಮಿಯವರು “ನೀಲಿ ಚಿತ್ರ ವೀಕ್ಷಣೆ ಕಲಿಯಲು RSS ಶಾಖೆಗೆ ಹೋಗಬೇಕಾ?” ಎಂದು ಹೇಳಿದ್ದರು, ನಂತರ ಅದೇ ಕುಮಾರಸ್ವಾಮಿಯವರು RSS ಸಖ್ಯ ಬೆಳೆಸಿದರು ಎಂದು ಕಾಂಗ್ರೆಸ್ ಟಾಂಗ್ Read more... The post BIG NEWS: ನೀಲಿ ಚಿತ್ರ ವೀಕ್ಷಣೆ ಕಲಿಯಲ

2 May 2024 4:23 pm
ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ಸಾವು; ಶಾಕಿಂಗ್ ವಿಡಿಯೋ ವೈರಲ್

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ 32 ವರ್ಷದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಒಳಗಾದ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೋವಿಡ್ ಸಂದರ್ಭದಲ್ಲಿ ತೆಗೆದುಕೊಡಿದ್ದ ಕೋವಿಶೀಲ್ಡ್ ಲಸಿಕೆಯಿಂದಾಗುವ ಅಡ್ಡಪ

2 May 2024 4:13 pm
BREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ಚುನವಣಾ ದಿನಾಂಕ ಪ್ರಕಟವಾಗಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ, Read more... The post BREAKINGN NEWS: ವಿಧಾನ ಪರಿಷತ್

2 May 2024 4:00 pm
BIG NEWS: ಉತ್ತರ ಕೊರಿಯಾ ಸರ್ವಾಧಿಕಾರಿಯ ಮತ್ತೊಂದು ಕ್ರೌರ್ಯ ಬಹಿರಂಗ; ಈ ಕಾರಣಕ್ಕೆ ಪ್ರತಿವರ್ಷ 25 ಕನ್ಯೆಯರನ್ನು ಆಯ್ಕೆ ಮಾಡ್ತಾನೆ ಕಿಮ್‌ ಜಾಂಗ್‌ ಉನ್…!

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಕ್ರೌರ್ಯದ ಬಗ್ಗೆ ಬಹುತೇಕ ಎಲ್ಲರಿಗೂ ಗೊತ್ತು. ಇದೀಗ ಆತನ ಮತ್ತೊಂದು ಮುಖ ಬಯಲಾಗಿದೆ. ಕಿಮ್‌ ಜಾಂಗ್-ಉನ್ ತನ್ನ “ಪ್ಲೆಷರ್ ಸ್ಕ್ವಾಡ್”ಗಾಗಿ Read more... The post BIG NEWS: ಉತ್ತರ ಕೊರಿಯಾ ಸ

2 May 2024 3:53 pm
ಈ ವರ್ಷ ಅಧ್ಯಯನದಲ್ಲಿ ಮುಂದಿರುತ್ತಾರೆ 4 ರಾಶಿಗಳ ವಿದ್ಯಾರ್ಥಿಗಳು

ಮೇ ತಿಂಗಳು ಆರಂಭವಾಗಿದೆ. ದೇವಗುರು ಗುರುವು ಮೇ 1 ರಂದು ವೃಷಭ ರಾಶಿಯಲ್ಲಿ ನೆಲೆಸಿದ್ದಾನೆ ಮತ್ತು ಇಡೀ ವರ್ಷ ಇಲ್ಲಿಯೇ ಇರುತ್ತಾನೆ. ವೃಷಭ ರಾಶಿ ರಾಕ್ಷಸ ಶುಕ್ರಾಚಾರ್ಯರ ಮನೆ. Read more... The post ಈ ವರ್ಷ ಅಧ್ಯಯನದಲ್ಲಿ ಮುಂದಿರುತ್ತಾರೆ 4 ರ

2 May 2024 3:49 pm
ಬಿಲಿಯನೇರ್‌ಗಳ ಪಟ್ಟಿ ಸೇರಲಿದ್ದಾರೆ ಗೂಗಲ್ ಸಿಇಓ ಸುಂದರ್ ಪಿಚೈ, ಹೊಸ ದಾಖಲೆಗೆ ಸಜ್ಜು…!

ಆಲ್ಫಾಬೆಟ್ ಇಂಕ್‌ನ ಸಿಇಓ ಸುಂದರ್ ಪಿಚೈ ಹೊಸದೊಂದು ಗೌರವಕ್ಕೆ ಪಾತ್ರರಾಗಲಿದ್ದಾರೆ. ಯಾವುದೇ ಟೆಕ್ ಕಂಪನಿಯ ಸಂಸ್ಥಾಪಕರಲ್ಲದಿದ್ದರೂ ಅವರು ನಿವ್ವಳ ಮೌಲ್ಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಲಿದ್ದಾರೆ. ಅವರ ಸಂಪತ್ತು Read more... The

2 May 2024 3:44 pm
ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ಮಾಯ….!‌ ಇದರ ಹಿಂದಿದೆ ಈ ಕಾರಣ

ಕೊರೊನಾ ವಿರುದ್ಧದ ಹೋರಾಟದ ವೇಳೆ ತೆಗೆದುಕೊಂಡಿದ್ದ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮಗಳಿವೆ ಎಂದು ಯುಕೆ ಹೈಕೋರ್ಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡ ನಂತರ ಆತಂಕ Read more... The post ಕೋವಿಡ್ ಲ

2 May 2024 3:34 pm
BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು…ಹೊಸ ವಿವಾದ ಸೃಷ್ಟಿಸಿದ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೀಡಿರುವ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿ

2 May 2024 3:23 pm
ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more... The

2 May 2024 3:07 pm
Shocking Video |ದಪ್ಪಗಿದ್ದಾನೆಂದು ಟ್ರೆಡ್ ಮಿಲ್ ಮೇಲೆ ಓಡುವಂತೆ 6 ವರ್ಷದ ಮಗನಿಗೆ ಒತ್ತಾಯ; ತಂದೆಯ ಕ್ರೂರತೆಗೆ ಉಸಿರು ಚೆಲ್ಲಿದ ಕಂದ

ಮಗ ದಪ್ಪ ಇದ್ದಾನೆಂದು ತಂದೆ ಆತನನ್ನು ಟ್ರೆಡ್ ಮಿಲ್ ಮೇಲೆ ಓಡುವಂತೆ ಬಲವಂತ ಮಾಡಿದ್ದು ಇದರಿಂದ ಮಗು ಸಾವನ್ನಪ್ಪಿರುವ ದುರಂತ ಘಟನೆ ನ್ಯೂಜೆರ್ಸಿಯಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳ Read more... The post Shocking Video | ದಪ್ಪಗಿದ್ದಾನೆಂದು ಟ್ರ

2 May 2024 3:04 pm
ಸೋಲಿನ ಭೀತಿಯಿಂದ ವಾಮಾಚಾರ; BSY ಮತ್ತವರ ಪುತ್ರರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿ.ವೈ. ರಾಘವೇಂದ್ರ ಮತ್ತು ಅವರ ತಂದೆ ವಾಮಾಚಾರದಂತಹ ಕೃತ್ಯಕ್ಕೆ ಕೈಹಾಕಿರುವುದು ರಾಕ್ಷಸೀ ಕೃತ್ಯವಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಪ್ಪ, ಮಕ್ಕಳ Read more... T

2 May 2024 3:01 pm
BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಪೋಸ್ಟ್; ಆರೋಪಿ ನವೀನ್ ಗೌಡಗೆ ಎಸ್ ಐ ಟಿ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ Read more... The post BREAKING NEWS: ಪ್ರ

2 May 2024 2:56 pm
ಪಾರ್ಕ್ ನಲ್ಲಿ ಬೆಡ್ ಶೀಟ್ ಒಳಗೆ ಜೋಡಿಯ ಲೈಂಗಿಕ ಕ್ರಿಯೆ; ವೈರಲ್ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಯುವ ಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲೇ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯೂಯಾರ್ಕ್ ನ ಬ್ಯಾಟರಿ ಪಾರ್ಕ್‌ನಲ್ಲಿ ಬೆಟ್ ಶೀಟ್ ನ ಒಳಗೆ ಜೋಡಿಯೊಂದು Read more... The post ಪಾರ್

2 May 2024 2:52 pm
ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more... The post ಈ ಬ

2 May 2024 2:49 pm
BIG NEWS: ಬಿಟ್ ಕಾಯಿನ್ ಹಗರಣ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; DYSP ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈ ಎಸ್ ಪಿ ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಶ್ರೀಧರ್ ಕೆ.ಪೂಜಾರ್ ವಿರುದ್ಧದ Read more... The post BIG NEWS: ಬಿಟ್ ಕಾಯಿನ್ ಹಗರಣ ಆರೋಪಿ

2 May 2024 2:42 pm
ಅತ್ಯಾಚಾರಿ ಪರ ಮತ ಯಾಚಿಸಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಿ; ಪ್ರಧಾನಿ ಮೋದಿಗೆ ರಾಹುಲ್‌ ಆಗ್ರಹ

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ಅವರು ಇಂದು Read more... The post ಅತ್ಯಾಚಾರಿ ಪರ ಮತ ಯಾಚಿಸಿದ್ದ

2 May 2024 2:38 pm
ಟಿ ಟ್ವೆಂಟಿ ವಿಶ್ವಕಪ್ ಗೆ ನೇಪಾಳ ತಂಡ ಪ್ರಕಟ

ಈ ಬಾರಿ ಟಿ20 ವಿಶ್ವಕಪ್ ವಿಶ್ವ ಕಪ್ ನಲ್ಲಿ ನೇಪಾಳ ಸೇರಿದಂತೆ ಕೆನಡಾ, ಓಮನ್, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ನಂತಹ ಸಣ್ಣ ಪುಟ್ಟ ತಂಡಗಳು ಅವಕಾಶ ಪಡೆದುಕೊಂಡಿದೆ ಟಿ Read more... The post ಟಿ ಟ್ವೆಂಟಿ ವಿಶ್ವಕಪ್ ಗೆ ನೇಪಾಳ ತಂಡ ಪ್ರಕಟ first appea

2 May 2024 2:31 pm
ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ವಿಶೇಷ ರೈಲು

ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ Read more... The post ಮತದಾನ ಮಾಡಲು ಬರುವವರಿಗೆ ಅನ

2 May 2024 2:27 pm
ಲಸಿಕೆ ಬಳಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು ನಟ ಪುನೀತ್ ರಾಜ್ ಕುಮಾರ್; ವ್ಯಾಕ್ಸಿನ್ ಅಡ್ಡಪರಿಣಾಮದ ಬಗ್ಗೆ ಎಚ್ಚರಿಸಿದ್ದ ಅಭಿಮಾನಿ ಪ್ರತಿಕ್ರಿಯೆ ಇಂದು ಮತ್ತೆ ವೈರಲ್

ಮಹಾಮಾರಿ ಕೊರೊನಾ ಸೋಂಕಿಗೆ ಪ್ರಮುಖ ಲಸಿಕೆಯಾಗಿರುವ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮವಿದೆ ಎಂಬುದನ್ನು ಸ್ವತಃ ಅಸ್ಟ್ರಾಜೆನೆಕಾ ಕಂಪನಿಯೇ ಒಪ್ಪಿಕೊಂಡಿದೆ. ಕೋವಿಶೀಲ್ಡ್ ಔಷಧಿಯಿಂದ ಉಂಟಾಗುವ ಸೈಡ್ ಇಫೆಕ್ಟ್ ಗಳ ಬಗ್ಗೆ Read more...

2 May 2024 1:48 pm
BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಇಂದು Read more... The post BREAKING NEWS: ಪ್

2 May 2024 12:50 pm
ಭಾರತಕ್ಕೆ ಲಗ್ಗೆ ಇಟ್ಟಿದೆ ಡುಕಾಟಿಯ ಹೊಸ ಮೋಟಾರ್‌ ಸೈಕಲ್; SUV ಗಿಂತಲೂ ಅಧಿಕವಾಗಿದೆ ಬೆಲೆ !

ಡುಕಾಟಿಯ ಹೊಸ ಬೈಕ್‌ ಭಾರತಕ್ಕೂ ಕಾಲಿಟ್ಟಿದೆ. ಡೆಸರ್ಟ್‌ಎಕ್ಸ್‌ನ ಆಫ್-ರೋಡ್ ಫೋಕಸ್ಡ್ ಆವೃತ್ತಿಯನ್ನು ಡುಕಾಟಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಬೈಕ್‌ನ ಹೆಸರು ಡೆಸರ್ಟ್‌ ಎಕ್ಸ್ ರ್ಯಾಲಿ. ಇದರ ಆರಂಭಿಕ Read more... The post ಭಾರತಕ್ಕೆ

2 May 2024 12:39 pm
ಬಿಡುಗಡೆಗೆ ಸಜ್ಜಾಗಿದೆ ‘ಉಸಿರೇ ಉಸಿರೇ’

ನಾಳೆ ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ರಾಜೀವ್ ಅಭಿನಯದ ‘ಉಸಿರೇ ಉಸಿರೇ’ ಕೂಡ ಬಿಡುಗಡೆಗೆ ಸಜ್ಜಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ Read more... The post ಬಿಡುಗಡೆಗೆ ಸಜ್

2 May 2024 12:33 pm
BREAKING NEWS: ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು; ಡಾ.ಜಿ.ಪರಮೇಶ್ವರ್ ಎಚ್ಚರಿಕೆ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ Read more... The post BREAKING NEWS:

2 May 2024 12:22 pm
BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್

2 May 2024 11:50 am
BIG NEWS: ಪೊಲೀಸ್ ಠಾಣೆಯಲ್ಲಿಯೇ ಕಳ್ಳತನ; ಬೀರುವಿನಲ್ಲಿದ್ದ 5.63 ಲಕ್ಷ ಹಣ ನಾಪತ್ತೆ ;hOm gaarD aresT

ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಬರೋಬ್ಬರಿ 5.63 ಲಕ್ಷ ರೂಪಾಯಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಅಡೋಲು ಪಟ್ಟಣದಲ್ಲಿ ನಡೆದಿದೆ. ಬೀರುಗೆ ಯಾವುದೇ ಹಾನಿಯಾಗಿಲ್ಲ. ಆದರೆ ಬೀರುವಿನಲ

2 May 2024 11:38 am
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೇಮಕವಾಗಿರುವ ಯೇಸುರಾಜ್ ಕ್ರಿಶ್ಚಿಯನ್ ಸಮುದಾಯದವರಾ ? ಇಲ್ಲಿದೆ ಅಸಲಿ ಸತ್ಯ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಸರ್ಕಾರದಿಂದ ನೂತನ ಎಇಓ ನೇಮಕ ಮಾಡಲಾಗಿದ್ದು, ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂಬ ಸುದ್ದಿಯೊಂದು Read more... The post ಕುಕ್ಕ

2 May 2024 11:37 am
ನಾಳೆ ತೆರೆ ಮೇಲೆ ಬರಲಿದೆ ಆದಿತ್ಯ ನಟನೆಯ ‘ಕಾಂಗರೂ’

ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ ಅಭಿನಯದ ಬಹು ನಿರೀಕ್ಷಿತ ‘ಕಾಂಗರೂ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ತನ್ನ Read more... The post ನಾಳೆ ತೆರೆ ಮೇಲೆ

2 May 2024 11:32 am
ಬಂಧಿತ ರಾಜಕಾರಣಿಗಳ ಚುನಾವಣಾ ಪ್ರಚಾರಕ್ಕೆ ನಕಾರ; ಹೈಕೋರ್ಟ್‌ ಮಹತ್ವದ ತೀರ್ಪು

ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು Read more... The post ಬಂಧಿತ ರಾಜಕಾರಣ

2 May 2024 10:42 am
ಎದೆ ನಡುಗಿಸುವಂತಿದೆ ಜಿಮ್‌ ನಲ್ಲಿ ನಡೆದ ಘಟನೆಯ ವಿಡಿಯೋ

ಜಿಮ್ ನಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಎಂತಹ ಅಪಾಯಗಳು ಸಂಭವಿಸುತ್ತವೆ ಎಂಬುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಸ್ಥಳ ಮತ್ತು ದಿನಾಂಕ ಸ್ಪಷ್ಟವಿಲ್ಲದ Read more... The post ಎದ

2 May 2024 10:36 am
ವಿಷಕಾರಿ ಇಂಜೆಕ್ಷನ್ ಚುಚ್ಚಿ ಪೊಲೀಸ್‌ ಪೇದೆ ಹತ್ಯೆಗೈದ ಕಳ್ಳರ ತಂಡ

ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಳ್ಳರು ಮತ್ತು ಮಾದಕ ವ್ಯಸನಿ ಗ್ಯಾಂಗ್ ಚುಚ್ಚಿದ್ದ ವಿಷಕಾರಿ ಚುಚ್ಚುಮದ್ದಿನಿಂದ ಆಸ್ಪತ್ರ ಸೇರಿದ್ದ ಮುಂಬೈ ಪೊಲೀಸ್ ಕಾನ್ಸ್ ಟೇಬಲ್ ಮೂರು ದಿನದ ಜೀವನ್ಮರಣ ಹೋರಾಟ Read more... The post ವಿಷಕಾರಿ ಇಂ

2 May 2024 10:22 am
BREAKING: ಪ್ರಜ್ವಲ್ ರೇವಣ್ಣಗೆ SIT ಯಿಂದ ಲುಕ್ ಔಟ್ ನೋಟಿಸ್ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ Read more... The post BREAKING: ಪ್ರಜ್

2 May 2024 10:12 am
ಉದ್ಯೋಗಿಗಳಿಗೆ ಟೆಕ್ ದೈತ್ಯ ಗೂಗಲ್ ಶಾಕ್: ಕೋರ್ ಟೀಂನಿಂದ 200 ಮಂದಿ ವಜಾ

ಭಾರತ, ಮೆಕ್ಸಿಕೋಗೆ ಉದ್ಯೋಗಗಳನ್ನು ಬದಲಾಯಿಸಲು ಗೂಗಲ್ 200 ‘ಕೋರ್’ ತಂಡದ ಉದ್ಯೋಗಿಗಳನ್ನು ವಜಾ ಮಾಡಿದೆ. ಏಪ್ರಿಲ್ 25 ರಂದು ತನ್ನ ಬ್ಲೋಔಟ್ ಮೊದಲ ತ್ರೈಮಾಸಿಕ ಗಳಿಕೆಯ ವರದಿಗೆ ಸ್ವಲ್ಪ Read more... The post ಉದ್ಯೋಗಿಗಳಿಗೆ ಟೆಕ್ ದೈತ್ಯ ಗೂಗ

2 May 2024 9:14 am
ಚೀನಾದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿತ: ಸಾವಿನ ಸಂಖ್ಯೆ 36 ಕ್ಕೆ ಏರಿಕೆ

ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದದಲ್ಲಿ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿದೆ, ಹಲವಾರು ಕಾರ್ ಗಳು ಇಳಿಜಾರಿನಲ್ಲಿ ಉರುಳಿ ಬಿದ್ದಿವೆ ಎಂದು ಗುರುವಾರ ಅಧಿಕಾರಿಗಳು Read more... The post ಚೀನಾದ

2 May 2024 9:04 am
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪಾಟ್-ಆನ್ ಮಿಮಿಕ್ರಿಗೆ ಹೆಸರಾದ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧಿಸಲಿದ್ದಾರೆ. ಶ್ಯಾಮ್ ರಂಗೀಲಾ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ Read more... The

2 May 2024 8:34 am
ಗ್ರಾಮ ದೇವತೆ ಜಾತ್ರೆಗೆ ತಂದಿದ್ದ ಕೋಣ ತಿವಿದು ವ್ಯಕ್ತಿ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮದಕರಿಪುರ ಗ್ರಾಮದ ಕೊಲ್ಲೂರಪ್ಪ(65) ಮೃತಪಟ್ಟವರು. ಗ್ರಾಮ ದೇವತೆ ಕೊಲ್ಲಾಪುರದಮ

2 May 2024 8:24 am
ಬೆಚ್ಚಿಬೀಳಿಸುವಂತಿದೆ ಸೋಯಾ ಚಾಪ್ ತಯಾರಿಸುವ ವಿಧಾನದ ವಿಡಿಯೋ

ಸೋಯಾ ಚಾಪ್ ಪ್ರಿಯರಿಗೆ ಇದು ಶಾಕಿಂಗ್ ದೃಶ್ಯ. ಮೋನಿಕಾ ಜಸುಜಾ ಎಂಬುವವರು ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಸೋಯಾ ಚಾಪ್ ತಯಾರಿಸುವ ದೃಶ್ಯ ಅಸಹ್ಯ ಹುಟ್ಟಿಸಿದೆ. ಟ್ವಿಟರ್‌ನಲ್ಲಿ ಹಂಚಿಕೊಂಡ ಭಯಾನಕ ವೀಡಿಯೊಗೆ Read more... The post ಬೆಚ

2 May 2024 8:10 am
ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರ

ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಮತ್ತು ಅವರ 11 ವರ್ಷದ ಮಗ ತಮ್ಮ ಭೌತಿಕ ಜೀವನವನ್ನು ತ್ಯಜಿಸಿ ಗುಜರಾತ್ ನ ಸೂರತ್ ನಲ್ಲಿ ಜೈನ ಧರ್ಮದ ಸನ್ಯಾಸತ್ವ ಸ್ವೀಕರಿಸಿದ್ದಾರೆ. Read more... The post ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮ

2 May 2024 8:06 am
ಕೊರತೆ ಹಿನ್ನಲೆ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ನಿರ್ಬಂಧ: ಬೈಕ್ ಗೆ 200 ರೂ., ಕಾರ್ ಗೆ 500 ರೂ.ವರೆಗೆ ಮಾತ್ರ ಪೆಟ್ರೋಲ್

ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ Read more... The post ಕೊರತೆ

2 May 2024 8:04 am
ಆಜಾನ್ ಕೇಳಿಬಂದ ವೇಳೆ ಚುನಾವಣಾ ಭಾಷಣ ನಿಲ್ಲಿಸಿದ BJP ನಾಯಕ | Video

ಮಸೀದಿಯಲ್ಲಿ ಆಜಾನ್ ಕೇಳಿಬಂದ ವೇಳೆ ತಮ್ಮ ಚುನಾವಣಾ ಭಾಷಣವನ್ನು ನಿಲ್ಲಿಸಿದ ಅಸ್ಸಾಂನ ಭಾರತೀಯ ಜನತಾ ಪಕ್ಷದ ನಾಯಕ ಪಿಯೂಷ್ ಹಜಾರಿಕಾ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಕೊಕ್ರಜಾರ್ ಲೋಕಸಭಾ ಕ್ಷೇತ್ರದ Read more... The post ಆಜಾನ್ ಕೇಳಿಬ

2 May 2024 8:03 am
ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more... The post ಕಾಂಗ್ರೆಸ್ ಶಾಸಕನ

2 May 2024 7:53 am
ಲಿಪ್ ಸ್ಟಿಕ್ ಹಚ್ಚುವ ಮುನ್ನ ತಿಳಿದಿರಲಿ ಈ ವಿಷಯ

ಲಿಪ್ ಸ್ಟಿಕ್ ಹಾಕಿ ಮದುವೆ ಸಮಾರಂಭಗಳಿಗೆ ಹೊರಟಿರೆಂದರೆ ಅದರ ಗತ್ತೇ ಬೇರೆ. ಸುಂದರವಾಗಿ ಕಾಣಿಸಿಕೊಳ್ಳಬೇಕು ಎಂಬ ಬಯಕೆಯ ಮಧ್ಯೆ ಕೆಲವೇ ಸಮಯದಲ್ಲಿ ಕರಗಿ ನೀರಾಗುವ ಲಿಪ್ ಸ್ಟಿಕ್ ಕುರಿತು Read more... The post ಲಿಪ್ ಸ್ಟಿಕ್ ಹಚ್ಚುವ ಮುನ್ನ

2 May 2024 7:52 am
ಪಾಕಿಸ್ತಾನದಿಂದ ಗಂಟು-ಮೂಟೆ ಕಟ್ಟಿದ ಊಬರ್‌ ಕಂಪನಿ…!

ಪಾಕಿಸ್ತಾನದಲ್ಲಿ ಊಬರ್‌ ಕಂಪನಿ ಟ್ಯಾಕ್ಸಿ ಸೇವೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಪಾಕಿಸ್ತಾನದ ದೊಡ್ಡ ದೊಡ್ಡ ನಗರಗಳಲ್ಲಿ ಕಳೆದ ವರ್ಷವೇ ಊಬರ್ ಸೇವೆ ಸ್ಥಗಿತಗೊಂಡಿತ್ತು. ಆದರೆ ಊಬರ್‌ನ ಅಂಗಸಂಸ್ಥೆಯಾದ ಕರೀಮ್, ಪಾಕಿಸ್ತ

2 May 2024 7:47 am
ಈ 5 ಕೆಲಸಗಳನ್ನು ತಕ್ಷಣ ನಿಲ್ಲಿಸಿ; ಇಲ್ಲದಿದ್ದರೆ ಕೂದಲು ಉದುರಿ ತಲೆ ಬೋಳಾಗಬಹುದು…!

ಬೋಳು ತಲೆಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಯಸ್ಸಾದಂತೆ ಕೂದಲು ಉದುರುವುದು ಸಾಮಾನ್ಯ, ಆದರೆ ಯುವಜನತೆ ಕೂಡ ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿರಬಹುದು. ವೈದ್ಯಕೀಯ Read more... The po

2 May 2024 7:44 am
ನೇಣು ಹಾಕ್ಕೋ ಹೋಗು ಎನ್ನುವುದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಿಟ್ಟಿನಲ್ಲಿ ನೇಣು ಹಾಕ್ಕೋ ಹೋಗು ಎಂದು ಹೇಳಿದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ Read more... Th

2 May 2024 7:33 am
ಡಿಫರೆಂಟ್ ಹೇರ್ ಸ್ಟೈಲ್ ಗೆ ಬಳಸಿ ‘ಹೇರ್ ರಿಂಗ್’

ಸುಂದರವಾಗಿ ಕಾಣಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಹುಡುಗಿಯರು ಅದ್ರಲ್ಲಿ ಮುಂದು. ಹೊಸ ವರ್ಷ ಹತ್ತಿರ ಬರ್ತಿದ್ದಂತೆ ಪಾರ್ಟಿಗಳಿಗೆ ಈಗಾಗಲೇ ಹುಡುಗಿಯರು ಸಿದ್ಧವಾಗ್ತಿದ್ದಾರೆ. ಬ್ಯೂಟಿಪಾರ್ಲರ್ ಗಳ ಮುಂದೆ ಹುಡುಗಿಯರ Read mor

2 May 2024 7:30 am
ಪೆಟ್ರೋಲ್ ಬಂಕ್ ಸಿಬ್ಬಂದಿ ಮುಂದೆ ಪ್ಯಾಂಟ್‌ ಬಿಚ್ಚಿದ ಯುವತಿ; ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು….!

ಪೆಟ್ರೋಲ್ ಬಂಕ್ ನಲ್ಲಿ ಯುವತಿಯೊಬ್ಬಳು ಬಂಕ್ ಸಿಬ್ಬಂದಿಗೆ ತನ್ನ ಪ್ಯಾಂಟ್ ಬಿಚ್ಚಿ ತೋರಿಸಿರುವ ಅಸಹ್ಯಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ದೃಶ್ಯ ಪೆಟ್ರೋಲ್ ಬಂಕ್ ನಲ್ಲಿರುವ Read more... The post ಪೆಟ್ರೋಲ್ ಬಂಕ

2 May 2024 7:28 am
ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ: ಖುದ್ದು ಹಾಜರಿಗೆ ಸಿಎಂ, ಡಿಸಿಎಂಗೆ ಸೂಚನೆ

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜೂನ್ 1ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ Rea

2 May 2024 7:21 am
ಸುಡುಬಿಸಿಲಿನಲ್ಲಿ ಹೋಗ್ತಿದ್ದ ನವದಂಪತಿಗೆ ಲಿಫ್ಟ್ ಕೊಟ್ಟ ಶಾಸಕ; ವಿಡಿಯೋ ವೈರಲ್

ಬೈಕ್ ನಲ್ಲಿ ಹೋಗುತ್ತಿದ್ದ ನವವಿವಾಹಿತ ಜೋಡಿಗೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಜೈ ವರ್ಧನ್ ಸಿಂಗ್ ತಮ್ಮ ಕಾರಿನಲ್ಲಿ ಲಿಫ್ಟ್ ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Read more... The post ಸುಡುಬಿಸಿಲಿನಲ್

2 May 2024 7:20 am
ಚಿನ್ನದ ದರ ಗಗನಕ್ಕೇರಿದ್ದರೂ ಕುಸಿದಿಲ್ಲ ಮಾರಾಟ; 3 ತಿಂಗಳಲ್ಲಿ ಬಿಕರಿಯಾಗಿದೆ ಟನ್‌ಗಟ್ಟಲೆ ಆಭರಣ…..!

ಚಿನ್ನದ ಬೆಲೆ ಗಗನಕ್ಕೇರಿದ್ದರೂ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ಹಣದುಬ್ಬರದ ಅವಧಿಯಲ್ಲೂ ಆಭರಣಗಳತ್ತ ಜನರ ಆಕರ್ಷಣೆ ಕುಗ್ಗಿಲ್ಲ. ಬೆಲೆ ಏರಿಕೆ ನಡುವೆಯೂ ಚಿನ್ನಾಭರಣಗಳು ಶರವೇಗದಲ್ಲಿ ಮಾರಾಟವಾಗಿವೆ. ಏಪ್ರಿಲ್ 19ರಂದು ಪ್ರತಿ

2 May 2024 7:17 am
ಸಾವಿನಲ್ಲೂ ಒಂದಾದರು ಒಂದೇ ದಿನ ಒಬ್ಬನನ್ನೇ ಮದುವೆಯಾಗಿ ಜೊತೆಯಾಗಿದ್ದ ಸಹೋದರಿಯರು

ಬಾಗಲಕೋಟೆ: ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿ ಅದೇ ಊರಿನ ವ್ಯಕ್ತಿಯನ್ನು ಒಂದೇ ದಿನ ಮದುವೆಯಾಗಿ ಜೀವನದಲ್ಲಿ ಒಟ್ಟಿಗೆ ಇದ್ದ ಸಹೋದರಿಯರು ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ಜಮಖಂಡಿ Read more... The post ಸಾವಿನಲ್ಲೂ ಒಂದಾದರು ಒಂದೇ ದಿನ

2 May 2024 6:55 am
ನಿಮಗೆ ಗೊತ್ತಾ ‘ಗೋಳಗುಮ್ಮಟ’ದ ವಿಶೇಷತೆ….?

ಜಿಲ್ಲಾ ಕೇಂದ್ರವಾಗಿರುವ ವಿಜಯಪುರ ಬೆಂಗಳೂರಿನಿಂದ ಸುಮಾರು 520 ಕಿಲೋ ಮೀಟರ್ ದೂರದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಹಿಂದೆ ಆದಿಲ್ ಶಾಹಿ ಅರಸರ ರಾಜಧಾನಿಯಾಗಿದ್ದ ವಿಜಯಪುರದಲ್ಲಿರುವ ಗೋಳಗುಮ್ಮ

2 May 2024 6:50 am
ಮಹಿಳೆಯರ ಮೂಗಿನ ಅಂದ ಹೆಚ್ಚಿಸುವ ಚೆಂದದ ಮೂಗುತಿ

ಮೂಗುತಿ, ನತ್ತು, ಬುಲಾಕು, ಹೀಗೆ ನಾನಾ ಹೆಸರಿಂದ ಕರೆಸಿಕೊಳ್ಳುವ ಮೂಗಿನ ಆಭರಣಕ್ಕೆ ಮನಸೋಲದ ಮಹಿಳೆಯರಿಲ್ಲ. ಮೂಗುತಿ ಧರಿಸುವುದು ನಮ್ಮ ಸಂಪ್ರದಾಯವಾದರೂ ಈಗಿನ ಫ್ಯಾಷನಬಲ್ ಜೀನ್ಸ್ ಉಡುಗೆಗೆ ಮೂಗುತಿ ಒಪ್ಪುವುದಿಲ್ಲ Read more... The post ಮ

2 May 2024 6:40 am
ಅಕ್ಕಿ ನೀರಿನಲ್ಲಿದೆ ಸೌಂದರ್ಯದ ರಹಸ್ಯ

ಸುಂದರ ಮುಖಕ್ಕಾಗಿ ಹುಡುಗಿಯರು ಏನು ಮಾಡಲ್ಲ ಹೇಳಿ. ಫೇಶಿಯಲ್, ಬ್ಲೀಚ್, ಕ್ರೀಂ ಹೀಗೆ ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಮನೆಯಲ್ಲಿಯೇ ಸಿಗುವ ವಸ್ತುಗಳಿಂದ ಹೊಳೆಯುವ, ಸುಂದರ ಮುಖವನ್ನು ನಿಮ್ಮದಾಗಿಸಿಕೊಳ್ಳಬಹುದು. Read more... The post

2 May 2024 6:30 am
ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ Read more... The post ಮೇ

2 May 2024 6:16 am
ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮ

2 May 2024 6:01 am
ಲೋಕಸಭೆ ಚುನಾವಣೆಯಲ್ಲಿ ಲೀಡ್ ಕೊಡದಿದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಬೆದರಿಕೆ

ಚಿಕ್ಕೋಡಿ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದಾರೆ. ಕಾಗವಾಡ ತಾಲೂಕಿನ ಜುಗುಳ Read more... The post ಲೋಕಸಭೆ ಚು

2 May 2024 5:53 am
ʼನೈಲ್ ಪಾಲಿಶ್ʼ ಹಚ್ಚುವ ಮುನ್ನ ಫಾಲೋ ಮಾಡಿ ಈ ಟಿಪ್ಸ್

ಉಗುರುಗಳು ಸುಂದರವಾಗಿ ಕಾಣಲು ನೈಲ್ ಪಾಲಿಶ್ ಹಚ್ಚುತ್ತಾರೆ. ಆದರೆ ಈ ನೈಲ್ ಪಾಲಿಶ್ ನ್ನು ಸರಿಯಾಗಿ ಹಚ್ಚದಿದ್ದರೆ ಅದು ಉಗುರಿನ ಅಂದವನ್ನು ಕೆಡಿಸುತ್ತದೆ. ಹಾಗಾಗಿ ನೈಲ್ ಪಾಲಿಶ್ ಹಚ್ಚುವ Read more... The post ʼನೈಲ್ ಪಾಲಿಶ್ʼ ಹಚ್ಚುವ ಮುನ

2 May 2024 5:50 am
ಬೇಸಿಗೆಯಲ್ಲಿ ಚರ್ಮದ ಕಾಂತಿ ಕಾಪಾಡಿಕೊಳ್ಳಲು ಇಲ್ಲಿದೆ ಕೆಲ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read m

2 May 2024 5:40 am
ದೇಶದಲ್ಲಿ GST ಸಂಗ್ರಹದಲ್ಲಿ ಹೊಸ ದಾಖಲೆ: ಇದೇ ಮೊದಲ ಬಾರಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಕಲೆಕ್ಷನ್

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಎರಡು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(GST) ಸಂಗ್ರಹವಾಗಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್ Read more... The post ದೇಶದಲ್ಲಿ GST ಸಂಗ್ರಹದಲ್ಲಿ ಹೊಸ ದಾಖ

2 May 2024 5:40 am
ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more... Th

2 May 2024 5:23 am
ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

ದಾವಣಗೆರೆ: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ Read more... The post ಚೆಕ್ ಪೋಸ

2 May 2024 5:16 am
ಜಂತು ಹುಳು ನಿವಾರಣೆಗೆ ಹೀಗಿವೆ ಕೆಲವು ಮನೆ ಮದ್ದುಗಳು

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more... The post ಜಂತು

2 May 2024 5:10 am
ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read

2 May 2024 4:57 am
ಈ ಸಂಗತಿಗಳನ್ನು ಸುಲಭವಾಗಿ ಒಪ್ಪಿಕೊಳ್ಳಲ್ಲ ಹುಡುಗ್ರು

ನಮ್ಮ ದೇಶದಲ್ಲಿ ಇನ್ನೂ ಅನೇಕ ವಿಷ್ಯಗಳು ಲಿಂಗ ಆಧಾರಿತವಾಗಿವೆ. ಪುರುಷರು ಹೊರಗೆ ದುಡಿಯಬೇಕು. ಮಹಿಳೆಯರು ಮನೆ ಕೆಲಸ ಮಾಡಬೇಕು ಹೀಗೆ ಅನೇಕ ಅಲಿಖಿತ ನಿಯಮಗಳು ಸಮಾಜದಲ್ಲಿ ಜಾರಿಯಲ್ಲಿವೆ. ಕಾಲ Read more... The post ಈ ಸಂಗತಿಗಳನ್ನು ಸುಲಭವಾ

2 May 2024 4:40 am
ಈ ವಸ್ತುಗಳು ಮನೆಯಲ್ಲಿದ್ರೆ ಕಾಡುತ್ತೆ ಬಡತನ

ಹಣ ಕಳೆದುಕೊಂಡ ಅಥವಾ ಭಾರೀ ನಷ್ಟ ಅನುಭವಿಸಿದ ಬಹುತೇಕ ಸಂದರ್ಭಗಳಲ್ಲೆಲ್ಲ ಅದಕ್ಕೆ ಕಾರಣ ವಾಸ್ತುದೋಷ ಎನ್ನುತ್ತಾರೆ ಜ್ಯೋತಿಷಿಗಳು. ಯಾಕಂದ್ರೆ ಜೀವನದ ಹೆಚ್ಚಿನ ಸಮಯವನ್ನು ನಾವು ಕಳೆಯೋದು ನಮ್ಮ ಮನೆಯಲ್ಲಿ. Read more... The post ಈ ವಸ್ತು

2 May 2024 4:30 am
ದೇವರಿಗೆ ದೀಪ ಬೆಳಗುವಾಗ ಅನುಸರಿಸಿ ಈ ನಿಯಮ; ಮನೆಯಲ್ಲಾಗುತ್ತದೆ ಆರ್ಥಿಕ ಸಮೃದ್ಧಿ

ಹಿಂದೂ ಮನೆಗಳಲ್ಲಿ ದೈನಂದಿನ ಪೂಜೆಯ ನಿಯಮವಿದೆ. ದೇವರಿಗೆ ಪ್ರತಿದಿನ ಹೂವು, ಕುಂಕುಮ, ಧೂಪ, ದೀಪಗಳನ್ನು ಹಚ್ಚಿ ಪೂಜಿಸಲಾಗುತ್ತದೆ. ದೀಪ ಬೆಳಗದೆ ಯಾವುದೇ ಪೂಜೆ ಪೂರ್ಣಗೊಳ್ಳುವುದಿಲ್ಲ. ಪೂಜೆಯಲ್ಲಿ ದೀಪ ಹಚ್ಚುವುದಕ್ಕೆ Read more... The pos

2 May 2024 4:10 am
ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘ

1 May 2024 9:11 pm
ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿದವರ ಜೊತೆಗೆ ನಾವು ಇರುವುದಿಲ್ಲ: ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆಯಾಗಬೇಕು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ Read more... The post ಪ್ರಜ್ವಲ್ ರೇ

1 May 2024 8:07 pm
ಬರದಲ್ಲೂ ಸಿಎಂ ಸಿದ್ಧರಾಮಯ್ಯ ರಾಜಕಾರಣ: ಅಮಿತ್ ಶಾ ವಾಗ್ದಾಳಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಯಾರು ಹೊಣೆ? ಮಹಿಳೆಯರ ಪಾಲಿಗೆ ಕರ್ನಾಟಕ ರಾಜ್ಯ ಸುರಕ್ಷಿತವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ Read more... The post ಬರದಲ್ಲೂ ಸಿಎಂ ಸಿದ್ಧರಾಮಯ

1 May 2024 7:57 pm
BREAKING: ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ HD ಕುಮಾರಸ್ವಾಮಿ ಹೊಸ ಟ್ವಿಸ್ಟ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿಡಿಯೋ ಬಿಟ್ಟಿದ್ದು ಎನ್ನುತ್ತ

1 May 2024 7:28 pm
ಬಾವಿಗೆ ಬಿದ್ದ ಮೇಕೆ ರಕ್ಷಿಸಲು ಹೋದ ವ್ಯಕ್ತಿ ಸಾವು

ಕೊಲ್ಲಂ: ಕೇರಳ ಕೊಲ್ಲಂ ಜಿಲ್ಲೆಯ ಮಡತಾರಾ ಎಂಬಲ್ಲಿ ಬುಧವಾರ ತನ್ನ ಮನೆಯ ಬಾವಿಗೆ ಬಿದ್ದ ಮೇಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ 24 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಧ್ಯಾಹ್ನ 12 ಗಂಟೆ Read more... The post ಬಾವಿಗೆ ಬಿದ್ದ ಮೇಕೆ ರಕ್ಷ

1 May 2024 7:11 pm
BREAKING: 48 ಗಂಟೆ ಚುನಾವಣೆ ಪ್ರಚಾರ ನಡೆಸದಂತೆ ಮಾಜಿ ಸಿಎಂಗೆ ನಿರ್ಬಂಧಿಸಿದ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರ ನಡೆಸಿದಂತೆ ತೆಲಂಗಾಣ ಸಿಎಂ ಕೆಸಿಆರ್‌ ಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. 48 ಗಂಟೆಗಳ ಕಾಲ ಪ್ರಚಾರದಲ್ಲಿ ಭಾಗವಹಿಸಿದಂತೆ ನಿರ್ಬಂಧ ವಿಧಿಸಲಾಗಿದೆ. ಅವರು Read more... The post BREAKING: 48 ಗಂಟೆ ಚುನಾವಣ

1 May 2024 6:49 pm
Shocking: ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿ; ಬೆದರಿಸಿ ಸಹಪಾಠಿಗಳಿಂದಲೇ ಚಿನ್ನಾಭರಣ ಲೂಟಿ

ಆನ್‌ಲೈನ್ ಆಟ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಬೆದರಿಸಿ ಚಿನ್ನಾಭರಣ ವಸೂಲಿ ಮಾಡಿದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಮಂದಿಯ ವಿರುದ್ಧ ಪಶ್ಚಿಮ Read more... The post Shocking:

1 May 2024 6:41 pm
ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ Read more... The post ಕಾಂತೇಶ್ ತಡೆಯಾಜ್ಞೆ

1 May 2024 6:37 pm
ಸಲ್ಮಾನ್ ಖಾನ್ ಮನೆ ಮೇಲೆ ಫೈರಿಂಗ್ ಕೇಸ್ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿಗಳಲ್ಲಿ ಒಬ್ಬ ಬುಧವಾರ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ Read more... The post ಸಲ್ಮಾನ್ ಖಾನ್ ಮ

1 May 2024 6:17 pm
ಟಿ20 ವಿಶ್ವಕಪ್ ಗೆ ಈ ರೀತಿ ಇದೆ ಆಫ್ಘಾನಿಸ್ತಾನ ತಂಡ

ಮುಂದಿನ ತಿಂಗಳು ಜೂನ್ ನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈಗಾಗಲೇ ಬಹುತೇಕ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಕೂಡ 15 Read more... The post ಟಿ20 ವಿಶ್ವಕಪ್ ಗೆ ಈ ರೀತಿ ಇದ

1 May 2024 4:59 pm
‌ʼಅಸ್ತಮಾʼ ಉಲ್ಬಣಕ್ಕೆ ಕಾರಣವಾಗುತ್ತದೆಯೇ ಡೈರಿ ಉತ್ಪನ್ನಗಳ ಸೇವನೆ ? ಇಲ್ಲಿದೆ ಮಾಹಿತಿ

ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ದೇಹಕ್ಕೆ ಬೇಕಾದ ಕ್ಯಾಲ್ಸಿಯಂ, ಪ್ರೋಟೀನ್ ಹಾಗೂ ವಿಟಮಿನ್‌ಗಳಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ. ಆದ್ದರಿಂದ ನಾವು ಅವುಗಳನ್ನು ಹೆಚ್ಚಾಗಿ ಸೇವಿಸುತ್ತೇವೆ. ಆದಾಗ್ಯೂ ಅಸ್ತಮಾದಂತ

1 May 2024 4:12 pm
BREAKING: ವಿವಾದದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ‌ ರಿಯಾಕ್ಷನ್; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು Read more...

1 May 2024 4:08 pm
20ಕ್ಕೆ ಯಜಮಾನಿಕೆ ಬರಬಾರದು, 70ಕ್ಕೆ ಅದೇನೋ ಇರಬಾರದು ಎನ್ನುವ ಮೂಲಕ ತಮ್ಮನಿಗೆ ಕುಮಾರ್‌ ಬಂಗಾರಪ್ಪ ಟಾಂಗ್

ಚುನಾವಣೆ ಎಂಬುದು ಕುರುಕ್ಷೇತ್ರ. ಇಲ್ಲಿ ಅಣ್ಣ, ತಮ್ಮ, ಸಂಬಂಧಿಕರು ಎಂಬ ಬೇಧವಿಲ್ಲ. ಅವರನ್ನೇ ಎದುರಿಸಬೇಕಾದುದು ಅನಿವಾರ್ಯ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು. ಅವರು ಇಂದು ಶಿವಮೊಗ್ಗದಲ್ಲಿ Read more... The post 20ಕ್ಕೆ ಯಜಮಾನ

1 May 2024 3:49 pm