SENSEX
NIFTY
GOLD
USD/INR

Weather

26    C
... ...View News by News Source
Laxman Savadi: ಜನವರಿಯಲ್ಲಿ ನನಗೆ ಶುಕ್ರದೆಸೆ: ಸಚಿವ ಸ್ಥಾನದ ಸುಳಿವು ಕೊಟ್ಟ ಲಕ್ಷ್ಮಣ ಸವದಿ

ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದ ಬದಲಾವಣೆ ಚರ್ಚೆಗಳು ಜೋರಾಗಿವೆ. ಈ ವರ್ಷ ಪೂರ್ಣಗೊಳ್ಳುವುದರಲ್ಲಿ ಸಚಿವ ಸಂಪುಟ ಪುನರ್‌ರಚನೆಯಾಗಲಿದೆ. ಹಲವರ ಖಾತೆ ಬದಲಾಗಲಿದ್ದು, ಹೊಸಬರು ಸಚಿವ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾ

26 Oct 2025 4:44 pm
School Holiday: ಅಕ್ಟೋಬರ್ 27 ಸೋಮವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ಭರ್ಜರಿ ರಜೆ ಘೋಷಣೆ... ಹೀಗೆ ಕರ್ನಾಟಕದಲ್ಲಿ ಸಾಲು ಸಾಲು ರಜೆಗಳು ಸಿಕ್ಕಿದ್ದು, ಸುದೀರ್ಘ ರಜೆಯ ನಂತರ ಕೆಲವು ದಿನಗಳ ಹಿಂದಷ್ಟೇ ಶಾಲಾ &ಕಾಲೇಜುಗಳು ಶುರು ಆಗಿವೆ. ಅದರಲ್ಲೂ 2025 ಪೂರ್ತಿ ಕರ್ನಾಟಕದ ಶಾಲಾ &ಕಾಲೇಜ

26 Oct 2025 3:55 pm
400 ಲೀಟರ್‌ ಹಾಲು, ₹5 ಲಕ್ಷ ನಾಣ್ಯಗಳಿಂದ ಅಭ್ಯರ್ಥಿಗೆ ಅಭಿಷೇಕ, ವಿಡಿಯೋ ವೈರಲ್‌

ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ದೇವರ ಮೂರ್ತಿಗೆ ಕ್ಷೀರಾಭಿಷೇಕ ಮಾಡಲಾಗುತ್ತೆ. ಇನ್ನು ಕೆಲ ಅಂದಾಭಿಮಾನಿಗಳು ತಮ್ಮ ನೆಚ್ಚಿನ ನಟರ ಕಟೌಟ್‌ಗಳಿಗೆ ಹಾಲಿನಿಂದ ಅಭಿಷೇಕ ಮಾಡುವುದನ್ನು ನೋಡಿರುತ್ತೀರಿ. ಈಗ ಇದೇ ಪ್ರವೃತ್ತಿ ರಾಜ

26 Oct 2025 3:35 pm
Ration: 'ರಾಜ್ಯದಲ್ಲಿ ಅಕ್ಕಿ, ಹಣ, ಇಂದಿರಾ ಕಿಟ್‌ ಕೂಡ ಇಲ್ಲ'

Ration: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಇದರಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದೆ. ಈ ಕುರಿತು ಗಂಭೀರ ಆರೋಪವೊಂದು

26 Oct 2025 3:23 pm
ಕರ್ನೂಲ್ ಬಸ್ ದುರಂತ: ಕರ್ನಾಟಕ ಸಾರಿಗೆ ಸಚಿವರ ಮಹತ್ವದ ಸೂಚನೆ

ಬೆಂಗಳೂರು, ಅಕ್ಟೋಬರ್ 26: ಈ ಹಿಂದೆ ಕರ್ನಾಟಕದ ಹಾವೇರಿ ಜಿಲ್ಲೆಯ ಕುಣಿಮರಳಿಹಳ್ಳಿ ಕಡೆ ಬಸ್ ದುರಂತ ಸಂಭವಿಸಿತ್ತು. ಅದಾದ ಬಳಿಕ ಮೊನ್ನೆಯಷ್ಟೇ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಸುಟ್ಟು ಹಲವರು ಮೃತಪಟ

26 Oct 2025 3:18 pm
Imd Weather Forecast: ಮೊಂತಾ ಚಂಡಮಾರುತ ಪ್ರಸರಣ: ದಕ್ಷಿಣ ಭಾರತದ ರಾಜ್ಯಗಳಲ್ಲಿ 5 ದಿನ ರಣಭೀಕರ ಮಳೆ!

Cyclone Montaha Transmission: ಮೊಂತಾ ಚಂಡಮಾರುತ ಪ್ರಭಾವದಿಂದಾಗಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಪ್ರಮುಖ ರಾಜ್ಯಗಳಲ್ಲೂ ಮಳೆ ಆರ್ಭಟ ಮುಂದುವರಿದಿದ್ದು ಇನ್ನೊಂದು ವಾರ ಧಾರ

26 Oct 2025 3:13 pm
Gold Rate Oct 26: ಅಕ್ಟೋಬರ್ 26 ವಾರಾಂತ್ಯ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ?

Gold Rate Oct 26: ಚಿನ್ನದ ಮೇಲೆ ಜನ ಸುರಕ್ಷತೆಯ ದೃಷ್ಟಿಯಿಂದ ಹೂಡಿಕೆ ಮಾಡುತ್ತಾರೆ. ಚಿನ್ನ ಯಾವುದಾದರೂ ಸಮಯದಲ್ಲಿ ಬೆಲೆ ಏರಿಕೆಯಾಗಬಹುದು, ಸಂಕಷ್ಟದ ಸಮಯದಲ್ಲಿ ಚಿನ್ನದಿಂದ ಸಹಾಯವಾಗಲಿದೆ ಹಾಗೂ ಬೆಸ್ಟ್‌ ಹೂಡಿಕೆ ಎನ್ನುವುದು ಸೇರಿದಂ

26 Oct 2025 1:19 pm
ದಲಿತರಿಗೆ ಆರ್‌ಎಸ್‌ಎಸ್ ಮಾತ್ರವಲ್ಲ; ಕಾಂಗ್ರೆಸ್ ಸಹ ಶತ್ರು: ಚೇತನ್ ಅಹಿಂಸಾ

Chetan Ahimsa: ಸಿನಿಮಾ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ RSS ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಯ ಬಗ್ಗೆ, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಬಗ್ಗೆ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಒನ್ ಇಂಡಿಯಾ ಕನ್ನಡ ನಡೆಸಿದ ಚರ್ಚಾ ಕಾರ್ಯ

26 Oct 2025 11:07 am
Rain Alert: ಕರ್ನಾಟಕದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ರಣಭೀಕರ ಮಳೆ! Imd Report

Rain Alert: ಚಂಡಮಾರುತ ಪ್ರಭಾವ ಹಾಗೂ ಹಿಂಗಾರು ಮಳೆಯ ಪ್ರಭಾವದಿಂದಾಗಿ ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಅಲ್ಲದೇ ಮುಂದಿನ ಒಂದು ವ

26 Oct 2025 9:45 am
ಅಕ್ಟೋಬರ್‌ 26ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಅಕ್ಟೋಬರ್‌ 26) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ

26 Oct 2025 8:53 am
ಪ್ರತಾಪ್ ಸಿಂಹ &ಪ್ರದೀಪ್ ಈಶ್ವರ್ \ನಿಮ್ಮ ಜಗಳದಲ್ಲಿ ನಿಮ್ಮ ತಂದೆ-ತಾಯಿಗಳನ್ನು ಎಳೆಯಬೇಡಿ\ ಪತ್ರಕರ್ತ ವಿಶ್ವೇಶ್ವರ ಭಟ್

ಬಿಜೆಪಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಳೆದ ಕೆಲವು ದಿನಗಳಿಂದ ಪರಸ್ಪರ ಮಾಡಿಕೊಳ್ಳುತ್ತಿರುವ ವೈಯಕ್ತಿಕ ನಿಂದನೆ ಹಾಗೂ ರಾಜಕೀಯ ವಾಕ್ಸಮರವು ಇದೀಗ ಕರ್ನಾಟಕದಾದ್ಯಂತ ಭಾರೀ ಚರ್ಚ

26 Oct 2025 8:04 am
Weekly Horoscope 2025: ಈ ರಾಶಿಗೆ ಶನಿ ಸಾಡೇಸಾತಿ ಪ್ರಭಾವ.. ಶನಿ ಕಾಟ! ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಅಕ್ಟೋಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾ

26 Oct 2025 8:03 am
Ashwini Puneeth Rajkumar: ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯಕ್ಕೆ ಎಂಟ್ರಿ: ಬಹಿರಂಗ ಪಡಿಸಿದ ಡಿ ಕೆ ಶಿವಕುಮಾರ್‌!

ಬೆಂಗಳೂರು, ಅಕ್ಟೋಬರ್‌ 25: ರಾಜ್‌ ಕುಟುಂಬವನ್ನು ಸ್ಯಾಂಡಲ್​ವುಡ್​ನಲ್ಲಿ ದೊಡ್ಮನೆ ಎಂದೇ ಕರೀತಾರೆ. ಕರ್ನಾಟಕದಾದ್ಯಂತ ರಾಜ್​ ಫ್ಯಾಮಿಲಿ ಬಹುದೊಡ್ಡ ಅಭಿಮಾನಿ ಬಳಗ ಹೊಂದಿದೆ. ಅಣ್ಣಾವ್ರ ಇದ್ದಾಗಲು ರಾಜಕೀಯ ಪ್ರವೇಶಕ್ಕೆ ಒತ್ತ

26 Oct 2025 7:45 am
Horoscope Today: ಧನ ಯೋಗ; ಈ ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 26 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

26 Oct 2025 6:00 am
1,000 ಕೋಟಿ ಒಡೆಯ ವಿರಾಟ್ ಕೊಹ್ಲಿ ದಿಢೀರ್ ನಿವೃತ್ತಿ ಘೋಷಣೆ ಬಗ್ಗೆ... Virat Kohli

ಕೊಹ್ಲಿ... ಕೊಹ್ಲಿ... ಕೊಹ್ಲಿ... ಇದು ಕ್ರಿಕೆಟ್ ಮೈದಾನದ ಮೂಲೆ ಮೂಲೆಯಲ್ಲೂ ಕೇಳುವ ಧ್ವನಿ. ಯಾಕಂದ್ರೆ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳು ಸಾಗರದಂತೆ ಎಲ್ಲೆಲ್ಲೂ ಹಬ್ಬಿದ್ದಾರೆ. 1,000 ಕೋಟಿ ರೂಪಾಯಿ ಒಡೆಯ, ಕ್ರಿಕೆಟ್ ಲೋಕದ ಕಿಂಗ್ ವಿ

25 Oct 2025 9:39 pm
ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ BPL ನಿಂದ APLಗೆ ವರ್ಗಾವಣೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಕೆ ಹೆಚ್. ಮುನಿಯಪ್ಪ

ಮೈಸೂರು, ಅಕ್ಟೋಬರ್‌ 25: ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಅವರು ಹೇಳಿದರು. ಪಡಿತ

25 Oct 2025 8:29 pm
Railway Recruitment: ಭಾರತೀಯ ರೈಲ್ವೆಯಲ್ಲಿ 8,860 ಹುದ್ದೆಗಳ ಭರ್ಜರಿ ನೇಮಕಾತಿ

ಬೆಂಗಳೂರು, ಅಕ್ಟೋಬರ್ 25: ದೇಶದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಟೇಷನ

25 Oct 2025 7:58 pm
'ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ' ಎಂದ ಕಾಂಗ್ರೆಸ್‌ನ ಪ್ರಭಾವಿ ನಾಯಕ

ರಾಜ್ಯ ಕಾಂಗ್ರೆಸ್‌ ಸರ್ಕಾರಲ್ಲಿ ಸಚಿವ ಸ್ಥಾನ ಬದಲಾವಣೆ ಬಗ್ಗೆ ಬಿರುಸಿನ ಚರ್ಚೆಗಳು ಜೋರಾಗಿವೆ. ಮೊದಲೇ ನಡೆದಿದ್ದ ಮಾತುಕತೆ ಮುಂದಿನ ಅವಧಿಗೆ ಪಕ್ಷದಲ್ಲಿ ಸಚಿವರು ಬದಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜಕೀಯ ವಲಯದಲ್ಲ

25 Oct 2025 7:22 pm
\ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಬಿಜೆಪಿಯವರ ಹಣೆಯಲ್ಲಿ ಬರೆದಿಲ್ಲ\

ಬೆಂಗಳೂರು, ಅಕ್ಟೋಬರ್‌ 25: ಬಿಜೆಪಿ ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. ಇದು ಹೀಗೆ ಮುಂದುವರಿಯಲಿದೆ. ಅವರಿಗೆ ಜಿಬಿಎ ಬೇಡವಾದರೆ ಅವರು ಮುಂಬ

25 Oct 2025 7:17 pm
LPG Good News: ಕೇವಲ ₹500ಕ್ಕೆ ಎಲ್‌ಪಿಜಿ ಸಿಲಿಂಡರ್‌ ಗ್ರಾಹಕರ ಕೈಸೇರಲಿದೆಯೇ? ಏನಿದು ಹೊಸ ಸುದ್ದಿ?

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬಳಕೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) 25 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕಗಳನ್ನು ಮಂಜೂರು ಮಾಡಿದೆ. ಇದರ

25 Oct 2025 6:13 pm
Vote Chori Case: ಮತಗಳ್ಳತನ ಅಕ್ರಮದಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು: ಏನಿದು ಆರೋಪ?

ಬೆಂಗಳೂರು ಅಕ್ಟೋಬರ್ 25: ಮತಗಳ್ಳತನ ದೇಶದಾದ್ಯಂತ ನಡೆಯುತ್ತಿದ್ದು, ಈ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆರೋಪಿಸಿದರು.ಮತಗಳ್ಳತನದ ವಿರುದ್ಧ ಶನಿವಾರ ತಮ್ಮ

25 Oct 2025 5:11 pm
Yatnal: ಉತ್ತರ ಕರ್ನಾಟಕಕ್ಕೆ ಡಕೋಟಾ ಬಸ್‌ ಕೊಟ್ಟಿದ್ದೀರಿ: ಸರ್ಕಾರಕ್ಕೆ ಹೊಸ ಬೇಡಿಕೆ ಇಟ್ಟ ಯತ್ನಾಳ್‌

ಇತ್ತೀಚೆಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ ಅಗ್ನಿ ಅವಘಡಕ್ಕೆ ತುತ್ತಾಗಿತ್ತು. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವದಹನವಾಗಿದ್ದರು. ಈ ಘಟನೆಯಿಂದ ಬಸ್ ಪ್ರಯಾಣಿಕರು ಬೆಚ್ಚಿಬಿದ್ದಿದ್

25 Oct 2025 4:50 pm
Power Cut Tomorrow: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಕಟ್, ವಿವರ

Power Cut News: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಅಕ್ಟೋಬರ್ 26ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಮಾಹಿತಿ ನೀಡಿದ

25 Oct 2025 4:09 pm
Property: ಹೀಗೆ ಮಾಡಿ ನಿಮ್ಮ ಆಸ್ತಿ ಮೌಲ್ಯ ಡಬಲ್‌ ಆಗುತ್ತೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಅಕ್ಟೋಬರ್‌ 25: ಬೆಂಗಳೂರಿನ ಆಸ್ತಿಗಳನ್ನು 'ಬಿ' ಖಾತೆಯಿಂದ 'ಎ' ಖಾತೆಗೆ ಪರಿವರ್ತನೆ ಮಾಡಲಾಗುತ್ತಿದೆ. ನೀವು ಕಂದಾಯ ಭೂಮಿ ತೆಗೆದುಕೊಂಡಿದ್ದು, ದಾಖಲೆಗಳು ಸರಿ ಇಲ್ಲವಾದರೆ ಯಾರಿಗೂ ಸಾಲ ಸೌಲಭ್ಯ ಸಿಗುವುದಿಲ್ಲ. ಹೀಗಾಗ

25 Oct 2025 3:51 pm
Cyclone Montha: ಮೋಂಥಾ ಚಂಡಮಾರುತ ಹಿನ್ನೆಲೆ ಈ ಭಾಗಗಳಿಗೆ ಜಲಪ್ರಳಯದ ಮುನ್ಸೂಚನೆ

Cyclone Montha: ಈಗಾಗಲೇ ಬಂಗಾಳಕೊಲ್ಲಿಯಲ್ಲಿ 'ಶಕ್ತಿ ಚಂಡಮಾರುತ' ಸೃಷ್ಟಿ ಹಿನ್ನೆಲೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಜಲಪ್ರಳಯ ಸಂಭವಿಸಿ ಜನರು ತತ್ತರಿಸಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೊಸ ಸೈಕ್ಲೋನ್‌ ರೂಪುಗೊಂಡಿದ್ದು, ಈ

25 Oct 2025 2:42 pm
ರೈತರ ಸಾಲಮನ್ನಾ: ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್‌ 25: ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. 1 ಕೋಟಿ

25 Oct 2025 12:05 pm
IMD Weather Forecast: ಈ ಭಾಗಗಳಲ್ಲಿ ಅಕ್ಟೋಬರ್ 28ರ ವರೆಗೂ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಅಕ್ಟೋಬರ್ 28ರ ವರೆಗೆ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ

25 Oct 2025 12:00 pm
B Khata To A Khata: \ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ಆಸ್ತಿಗಳು ಬಿ ಖಾತೆಯಿಂದ ಎ ಖಾತೆಗೆ\

ಬೆಂಗಳೂರು, ಅಕ್ಟೋಬರ್‌ 24: ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯ

25 Oct 2025 10:48 am
Karnataka Reservoirs Water Level: ರಾಜ್ಯದ ಈ ಪ್ರಮುಖ ಜಲಾಶಯಗಳು ಭರ್ತಿ: ಅಕ್ಟೋಬರ್ 25ರಂದು ನೀರಿನ ಮಟ್ಟ ಎಷ್ಟಿದೆ?

Karnataka Reservoirs Water Level: ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಅಕ್ಟೋಬರ್ 25) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃ

25 Oct 2025 9:42 am
Holiday: ನವೆಂಬರ್ ತಿಂಗಳಲ್ಲಿ 8 ದಿನ ಭರ್ಜರಿ ರಜೆ, ಶಾಲಾ &ಕಾಲೇಜುಗಳಿಗೂ ಬಂಪರ್ ರಜೆ...

ರಜೆ.. ರಜೆ.. ಹೀಗೆ ಭರ್ಜರಿ ರಜೆ ಸಿಗುತ್ತಿದ್ದು, ಆಗಸ್ಟ್ &ಸೆಪ್ಟಂಬರ್ ಹಾಗು ಅಕ್ಟೋಬರ್ ತಿಂಗಳಲ್ಲಿ ಬಂಪರ್ ರಜೆಗಳನ್ನು ಎಂಜಾಯ್ ಮಾಡಿದ್ದಾರೆ ಜನ. ಹೀಗಿದ್ದಾಗ ನವೆಂಬರ್ ತಿಂಗಳಲ್ಲಿ ಕೂಡ ಮತ್ತಷ್ಟು ರಜೆಗಳು ಕಾಯುತ್ತಿದ್ದು, ಶಾಲ

25 Oct 2025 9:27 am
Gold Price on October 25: ಬಂಗಾರ ದರ ಎಷ್ಟಿದೆ ಗೊತ್ತಾ?: ಇಲ್ಲಿದೆ ಅಕ್ಟೋಬರ್ 25ರ ಚಿನ್ನದ ದರಪಟ್ಟಿ

Gold Price on October 25: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಇದೀಗ ಕಳೆದ ಎರಡು ದಿನಗಳಿಂದ ಸತತ ಇಳಿಕೆಯಾಗುತ್ತಲೇ ಬಂದಿದೆ. ಹಾಗಾದ್ರೆ, ಇಂದು (ಅಕ್ಟೋಬರ್ 25) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮು

25 Oct 2025 7:38 am
ಅಕ್ಟೋಬರ್‌ 25ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಅಕ್ಟೋಬರ್‌ 25) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ

25 Oct 2025 6:40 am
Horoscope Today: ಸೌಭಾಗ್ಯ ಯೋಗ; ಈ ರಾಶಿಯವರಿಗೆ ಭರ್ಜರಿ ಶುಭ ಸುದ್ದಿ, ಉದ್ಯೋಗದಲ್ಲಿ ಬಡ್ತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 25 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Oct 2025 6:00 am
ಸತೀಶ್‌ ಜಾರಕಿಹೊಳಿ ನೆಕ್ಟ್ಸ್‌ ಸಿಎಂ? ಬೆಳಗಾವಿ ರಾಜಕೀಯದಲ್ಲಿ ಮತ್ತೆ ಧ್ರುವೀಕರಣದ ಗಾಳಿ, ಒಂದಾಗ್ತಾರಾ ಬ್ರದರ್ಸ್!

ಬೆಂಗಳೂರು, ಅಕ್ಟೋಬರ್‌ 24: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯ ಬೂದಿ ಮುಚ್ಚಿದ ಕೆಂಡಂದಂತಾಗಿದೆ. ನವೆಂಬರ್‌ ಕ್ರಾಂತಿ ಉಂಟಾಗಲಿದೆ ಎಂದು ರಾಜ್ಯ ಕೈ ಪಾಳಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಸಿದ್ದರಾ

24 Oct 2025 9:37 pm
KEA: ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಬಿಡುಗಡೆ

ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಎರಡು ಮತ್ತು ಮೂರನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಜೊತೆಗೆ ಆಕ್ಷೇಪಣೆಗೂ

24 Oct 2025 7:40 pm
Piyush Pandey: ಪದ್ಮಶ್ರೀ ಪುರಸ್ಕೃತ &ಜಾಹೀರಾತು ಕ್ಷೇತ್ರದ ದಿಗ್ಗಜ ಪಿಯೂಷ್ ಪಾಂಡೆ ಇನ್ನಿಲ್ಲ

ಜಾಹೀರಾತು ಲೋಕ ಲಕ್ಷ ಲಕ್ಷ ಕೋಟಿ ರೂಪಾಯಿ ವ್ಯವಹಾರ ನಡೆಸುತ್ತೆ, ಜಗತ್ತಿನಲ್ಲೇ ಅತಿದೊಡ್ಡ ಕ್ಷೇತ್ರಗಳಲ್ಲಿ ಜಾಹೀರಾತು ಲೋಕ ಕೂಡ ಒಂದಾಗಿದೆ. ಭಾರತದಲ್ಲೂ ಆಡ್ ಬ್ಯುಸಿನೆಸ್ ದೊಡ್ಡ ಕ್ಷೇತ್ರವಾಗಿ ಬೆಳೆದಿದ್ದು, ಆರಂಭದಲ್ಲೇ ಇದ

24 Oct 2025 5:54 pm
ಪ್ರಭಾವಿ ಖಾತೆಗಳಿಗೆ ಇಂತಿಷ್ಟು ಹಣ ನಿಗದಿ ಮಾಡಿದ್ದಾರೆ: ಆರ್‌.ಅಶೋಕ್‌ ಹೊಸ ಬಾಂಬ್‌

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕ್ಯಾಬಿನೆಟ್‌ ಪುನರ್‌ ರಚನೆ ಚರ್ಚೆಗಳು ನಡೆಯುತ್ತಲೇ ಇವೆ. ಹಲವರು ಸಚಿವ ಸ್ಥಾನ ಸಿಗುವ ಕನಸು ಕಂಡಿದ್ದಾರೆ. ಈ ಬಗ್ಗೆ ಸ್ಫೋಟಕ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಆ

24 Oct 2025 5:32 pm
BSF: ಬಿಎಸ್‌ಎಫ್‌ನ ಏಕ್ತಾ ದಿವಸ್‌ ಪರೇಡ್‌ನಲ್ಲಿ ಸ್ವದೇಶಿ ತಳಿಯ ಶ್ವಾನಗಳ ಮುಂದಾಳತ್ವ

ಪ್ರಾಚೀನ ಕಾಲದಿಂದಲೂ ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಶ್ವಾನಗಳು ಗೌರವಾನ್ವಿತ ಸ್ಥಾನವನ್ನು ಪಡೆದಿವೆ. ರಾಜಮನೆತನದ ಅಂಗಳದಿಂದ ಯುದ್ಧಭೂಮಿಗಳವರೆಗೆ ಈ ಸ್ಥಳೀಯ ತಳಿಗಳು ಧೈರ್ಯ, ನಿಷ್ಠೆ ಮತ್ತು ಶಕ್ತಿಯ ಸಂಕೇ

24 Oct 2025 4:27 pm
27,607.26 ಕೋಟಿ ಹೂಡಿಕೆಗೆ ಅಸ್ತು; 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

ಬೆಂಗಳೂರು, ಅಕ್ಟೋಬರ್‌ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ

24 Oct 2025 3:57 pm
Industry: ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಆಕರ್ಷಣೆಗೆ ಸಿದ್ದರಾಮಯ್ಯರ ಸಲಹೆಗಳು, ಪಟ್ಟಿ

ಬೆಂಗಳೂರು, ಅಕ್ಟೋಬರ್ 24: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ವಿದೇಶ ಕಂಪನಿಗಳ ಬಂಡವಾಳ ಹರಿದು ಬರುತ್ತಿದೆ. ರಾಜ್ಯದಲ್ಲಿ ಕೈಗಾರಿಕೆ ನೀತಿ ಸಹ ಈ ಹಿಂದೆ ಜಾರಿಗೆ ತರಲಾಗಿದೆ. ಮತ್ತಷ್ಟು ಕೈಗಾರಿಕೆ ಅಭಿವೃದ್ಧಿ ದ

24 Oct 2025 3:51 pm
Karnataka Dam Water Level: ಕರ್ನಾಟಕದ 13 ಪ್ರಮುಖ ಜಲಾಶಯದ ಅಕ್ಟೋಬರ್ 24ರ ನೀರಿನ ಮಟ್ಟದ ವಿವರ ಇಲ್ಲಿದೆ!

Karnataka Dam Water Level: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕವೂ ಸೇರಿದಂತೆ 6 ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದಿವರಿದಿದೆ. ಇನ್ನೊಂದು ವಾರದ ವರೆಗೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ನಿರೀಕ್ಷಿಸಲಾಗಿದೆ.

24 Oct 2025 3:33 pm
₹1,34,87,45,862 ಲಾಭ: ಸರ್ಕಾರಕ್ಕೆ ಚೆಕ್ ಹಸ್ತಾಂತರಿಸಿದ ಕೆಎಸ್‌ಡಿಎಲ್‌

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌ಡಿಎಲ್‌) ಭರ್ಜರಿ ಲಾಭದ ಹಾದಿಯಲ್ಲಿ ಸಾಗಿದೆ. ಈ ಹಿನ್ನೆಲೆ 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿದೆ. ಕೆಎಸ್‌ಡಿಎಲ್‌

24 Oct 2025 3:19 pm
Imd Weather Forecast: ದೇಶದ ಈ 6 ರಾಜ್ಯಗಳಲ್ಲಿ ಭಾರೀ ಮಳೆ, ಈ ಭಾಗದಲ್ಲಿ ಪ್ರವಾಹ ಭೀತಿ!

Imd Weather Forecast: ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಸರಣ ಹೆಚ್ಚಾಗುತ್ತಿದ್ದು. ಕರ್ನಾಟಕವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂ

24 Oct 2025 2:11 pm
ಆಳಂದ: ಕೇವಲ ರೂ.80 ಗೆ ಮತದಾರರ ಹೆಸರು ಡಿಲೀಟ್!

ಬೆಂಗಳೂರು, ಅಕ್ಟೋಬರ್‌ 24: ಕರ್ನಾಟಕದ ಆಳಂದ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನದ ತನಿಖೆ ನಡೆಸುತ್ತಿರುವ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿದ ತನಿಖೆಯಲ್ಲಿ, ಯಶಸ್ವಿಯಾಗಿ ಅಳಿಸಲಾದ ಪ್ರತಿ ಮತಕ್ಕ

24 Oct 2025 2:09 pm
ಉಕ್ರೇನ್ ಡ್ರೋನ್ ಘಟಕ ಉಡಾಯಿಸಲು ಕ್ಷಿಪಣಿ ದಾಳಿಗೆ ಸಿದ್ಧವಾದ ರಷ್ಯಾ ಮಿಲಿಟರಿ

ಉಕ್ರೇನ್ ಸೇನೆ ಇತ್ತೀಚೆಗೆ ರಷ್ಯಾ ಮೇಲೆ ನಡೆಸಿದ್ದ ಭೀಕರ ದಾಳಿಯಲ್ಲಿ ಭಾರಿ ದೊಡ್ಡ ನಷ್ಟವನ್ನ ಅನುಭವಿಸಿದೆ ಪುಟಿನ್ ಪಡೆ. ತೈಲ ಘಟಕ &ಗ್ಯಾಸ್ ಉತ್ಪಾದನಾ ಘಟಕಗಳ ಮೇಲೆ ಉಕ್ರೇನ್‌ನ ಸೇನೆ ಪ್ಲಾನ್ ಮಾಡಿ ಅಟ್ಯಾಕ್ ಮಾಡಿದ್ದು, ಸಾವಿ

24 Oct 2025 1:57 pm
Dharmasthala Case: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಕೇಸ್‌: ಶೀಘ್ರವೇ SIT ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು, ಅಕ್ಟೋಬರ್‌ 24: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ವಾರದ ಅಂತ್ಯದ ವೇಳೆಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ಸಾಧ್ಯತೆಯಿದೆ. ಚಿನ್ನಯ್ಯ ಎಂಬ ವ್ಯಕ್ತ

24 Oct 2025 1:15 pm
Ration Card: ರಾಜ್ಯದಲ್ಲಿ ಹೊಸ ಎಪಿಎಲ್‌, ಬಿಪಿಎಲ್ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ: ಬೇಕಾಗುವ ದಾಖಲೆಗಳ ವಿವರ

BPL, APL Ration Card: ರೇಷನ್‌ ಕಾರ್ಡ್‌ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಪಡಿತರದ ಜೊತೆಗೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು, ಇತರೆ ಅರ್ಜಿ ಸಲ್ಲಿಕೆಗಳಿಗೂ ಅಗತ್ಯವಾಗು ಬೇಕಾಗುತ್ತದೆ. ಇಷ್ಟು ದಿನ ನಿಲ್ಲಿಸಿದ್ದ ಹೊಸ ಪಡಿತರ ಚ

24 Oct 2025 11:40 am
Gold Rate Oct 24: ಬಂಗಾರ ಪ್ರಿಯರಿಗೆ ಮತ್ತೆ ಶಾಕ್ - ಚಿನ್ನದ ಬೆಲೆ ಹೊಸ ದಾಖಲೆ, ಬೆಳ್ಳಿ ಬೆಲೆ ಇಳಿಕೆ!

Gold Rate Oct 24: ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಳಿತ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲಿತ್ತು. ಆದರೆ ಇದೀಗ ಚಿನ್ನದ ಬೆಲೆಯು ಏಕಾಏಕಿ ಏರಿಕೆ ಕಂಡಿದ್ದು, ಚಿನ್ನ ಪ್ರಿಯರಿಗೆ ಮತ್ತೆ ನಿರ

24 Oct 2025 11:37 am
DK Shivakumar: ಆನೇಕಲ್ ಭಾಗ ಜಿಬಿಎ ವ್ಯಾಪ್ತಿಗೆ ಸೇರ್ಪಡೆ: ಗುಡ್‌ ನ್ಯೂಸ್‌ ಕೊಟ್ಟ ಡಿ.ಕೆ.ಶಿವಕುಮಾರ್

ಆನೇಕಲ್, ಅಕ್ಟೋಬರ್‌ 24: ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆ

24 Oct 2025 11:23 am
Hyderabad- Bengaluru Bus: ಅಗ್ನಿ ಕೆನ್ನಾಲಿಗೆಯಿಂದ ಈ ಕಾರಣಕ್ಕೆ ಜೀವ ಉಳಿಸಿಕೊಂಡ 12 ಜನ, ಉಳಿದವರು ಸಜೀವ ದಹನ!

Hyderabad- Bengaluru Bus Accident: ಹೈದರಾಬಾದ್ - ಬೆಂಗಳೂರು ಬಸ್‌ ಅಗ್ನಿ ದುರಂತದಲ್ಲಿ 25ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಈ ದುರಂತದಲ್ಲಿ 12 ಜನ ಪವಾಡ ದೃಶ್ಯವಾಗಿ ಬದುಕುಳಿದಿದ್ದಾರೆ. ಹೈದರಾಬಾದ್ - ಬೆಂಗಳೂರು ಬಸ್ ದುರಂತವು ಇಡೀ ದೇಶವನ್ನೇ ಬೆಚ್ಚ

24 Oct 2025 10:48 am
ಅಕ್ಟೋಬರ್‌ 24ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಅಕ್ಟೋಬರ್‌ 24) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ

24 Oct 2025 10:44 am
ಜೆಡಿಎಸ್‌ ಜೊತೆ ಕೈ ಸರ್ಕಾರ, 2018ರ ಸತ್ಯ ಸಂಗತಿ ಬಿಚ್ಚಿಟ್ಟು ಕಿಡಿಕಾರಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 24: 2018ರಲ್ಲಿ ಏನು ನಡೆದಿತ್ತು ಎಂಬುದನ್ನು ನಿಮ್ಮ ತಂದೆಯಿಂದ ಕೇಳಿ ತಿಳಿದುಕೊಳ್ಳಿ ಎಂದೇ ಹೇಳುವ ಮೂಲಕ ಅಧಿಕಾರಕ್ಕಾಗಿ ಜೆಡಿಎಸ್ ಕೇಸರೀಕರಣವಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಮುಖ್ಯ

24 Oct 2025 10:18 am
Horoscope Today: ಶುಭ ಶುಕ್ರವಾರದಂದು ಯಾವ ರಾಶಿಗೆ ಅದೃಷ್ಟ ಹೊಳೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 24 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

24 Oct 2025 6:00 am
Horoscope Today: ಗುರುರಾಯರ ದೆಸೆಯಿಂದ ಈ ರಾಶಿವರಿಗೆ ಅದೃಷ್ಟೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 23 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

23 Oct 2025 8:35 am
Horoscope Today: ಧನಯೋಗ; ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಲಾಭ ನಿಮ್ಮದಾಗಲಿದೆ: : 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 21 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

21 Oct 2025 6:00 am
Teacher Recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಮಹತ್ವದ ಅಪ್ಡೇಟ್‌ ಕೊಟ್ಟ ಸಚಿವ ಮಧು ಬಂಗಾರಪ್ಪ

Teacher recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಶಿಕ್ಷಣ ಇಲಾಖೆ ಆಗಾಗ ಮಾಹಿತಿ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು

20 Oct 2025 5:56 pm
Horoscope Today: ಈ ರಾಶಿಯವರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 20 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

20 Oct 2025 6:00 am
Karnataka Govt Jobs: ಅಂಗನವಾಡಿ ಶಿಕ್ಷಕಿ-ಸಹಾಯಕಿ ನೇಮಕಾತಿ, ಮಾಸಿಕ ವೇತನ ವಿವರ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಪ್ರಸಕ್ತ 2025 ಸಾಲಿನಲ್ಲಿ ಅಂಗನವಾಡಿ ಸಹಾಯಕಿಯರು ಮತ್ತು ಶಿಕ್ಷಕಿಯರ ನೇಮಕಾತಿ ನಡೆಸುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ

19 Oct 2025 4:05 pm
Weekly Horoscope 2025: ಧನ ಸಂಪತ್ತಿನ ಯೋಗ: ದೀಪಾವಳಿ ವಾರದಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಅಕ್ಟೋಬರ್‌ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

19 Oct 2025 9:17 am
Horoscope Today: ಗಜ ಕೇಸರಿ ಯೋಗ: ಈ ರಾಶಿವರಿಗೆ ಅದೃಷ್ಟವೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 19 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

19 Oct 2025 6:00 am
ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಸಿಹಿ ಸುದ್ದಿ: 13,352 ಶಿಕ್ಷಕರ ನೇಮಕಾತಿಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ,ಅಕ್ಟೋಬರ್‌ 18: ದೀಪಾವಳಿ ಹಬ್ಬಕ್ಕೆ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಕರ್ನಾಟಕದ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದ್ದ ಕಾನೂನು ಅಡೆತಡೆಗಳನ್ನು ಸ

18 Oct 2025 8:00 pm
ಇಸ್ರೋ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ನೇಮಕಾತಿ 2025: ಭರ್ಜರಿ ನೇಮಕಾತಿ, ವೇತನ ರೂ. 1.77 ಲಕ್ಷ

ಬೆಂಗಳೂರು, ಅಕ್ಟೋಬರ್ 18: ಇಸ್ರೋ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (ISRO- SDSC Recruitment 2025) ಭರ್ಜರಿ ನೇಮಕಾತಿಗೆ ಮುಂದಾಗಿದೆ. ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲಾ

18 Oct 2025 2:32 pm
Horoscope Today: ಮಹಾಲಕ್ಷ್ಮಿ ದೆಸೆಯಿಂದ ಧನಯೋಗ; ಈ ರಾಶಿಯವರಿಗೆ ಧನ-ಸಂಪತ್ತು ವೃದ್ಧಿ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 17 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

17 Oct 2025 6:00 am
Horoscope Today: ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಅದೃಷ್ಟ: 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 16 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

16 Oct 2025 6:00 am
Karnataka Police Recruitment 2025: ಪೊಲೀಸ್ ಇಲಾಖೆಯ 2032 ಹುದ್ದೆಗಳ ಭರ್ತಿಗೆ ಆದೇಶ: ದೀಪಾವಳಿ ಗಿಫ್ಟ್

ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೇಮಕಾತಿ ಮಾಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿದ್ದವು. ಇತ್ತೀಚೆಗೆ ಧಾರವಾಡ ಹಾಗೂ ಕಲಬುರಗಿಯಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟ

15 Oct 2025 4:58 pm
Horoscope Today: ಸಿದ್ಧ ಯೋಗ; ಈ ರಾಶಿಯವರಿಗೆ ಜೀವನದಲ್ಲಿ ನೆಮ್ಮದಿ, ಧನಲಾಭ.: 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 15 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

15 Oct 2025 6:00 am
Karnataka Govt Jobs: ಕಂದಾಯ ಇಲಾಖೆಯಲ್ಲಿವೆ 500 ಖಾಲಿ ಹುದ್ದೆಗಳು, ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 14: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ ಬಯಸುತ್ತಿದ್ದ ಆಕಾಂಕ್ಷಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಕಂದಾಯ ಇಲಾಖೆಯು ಪ್ರಸ್ತಕ 2025ನೇ ಸಾಲಿನಲ್ಲಿ ತನ್ನಲ್ಲಿ ಖಾಲಿ ಇರುವ ನೂರಾರು ಹುದ್ದೆಗಳ ಭರ್

14 Oct 2025 1:08 pm
Horoscope Today: ಈ ರಾಶಿಯವರಿಗೆ ಇಂದು ಧನಲಾಭ, ಆರೋಗ್ಯದಲ್ಲಿ ಚೇತರಿಕೆ! : 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 14 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

14 Oct 2025 6:00 am
\ಪ್ರಿಯಾಂಕ ಖರ್ಗೆ ಅವರೇ, ನಿಮಗೆ ತಾಕತ್ತು ಇದ್ದರೆ RSS ನಿಷೇಧಿಸಿ\

ಬೆಂಗಳೂರು, ಅಕ್ಟೋಬರ್‌ 13: ಹಿಂದೆ ಕೂಡ ಆರ್.ಎಸ್.ಎಸ್. ಅನ್ನು ನಿಷೇಧಿಸಲಾಗಿತ್ತು. ಮತ್ತೆ ನಿಷೇಧವನ್ನು ಏಕೆ ವಾಪಸ್ ತೆಗೆದುಕೊಳ್ಳಲಾಯಿತು? ವಾಪಸ್ ತೆಗೆದುಕೊಳ್ಳಲು ಯಾರು ನಿಮಗೆ ಅರ್ಜಿ ಕೊಟ್ಟರು? ಆರ್.ಎಸ್.ಎಸ್. ಸಂಘಟನೆಯು ಕೇಳಿತ

13 Oct 2025 6:29 pm
BDA Recruitment: ಬಿಡಿಎನಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

BDA Recruitment 2025: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಹುದ್ದೆಗಳು ಹೆಸರೇನು? ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗ

13 Oct 2025 4:30 pm
Horoscope Today: ಈ ರಾಶಿಯವರಿಗೆ ಹಣದ ಹರಿವು ಹೆಚ್ಚಳ: 12 ರಾಶಿಗಳ ಫಲಾಫಲ ಇಲ್ಲಿದೆ ನೋಡಿ!

2025 ಅಕ್ಟೋಬರ್‌ 13 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

13 Oct 2025 9:39 am
Weekly Horoscope 2025: ಬುಧಾದಿತ್ಯ ಯೋಗ: ಈ ರಾಶಿಗಳಿಗೆ ವೃತ್ತಿಯಲ್ಲಿ ಲಾಭ, ಸಂಪತ್ತು ಪ್ರಾಪ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

ಅಕ್ಟೋಬರ್‌ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾ

12 Oct 2025 8:00 am
Horoscope Today: ಗಜಕೇಸರಿ ಯೋಗದಿಂದ ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ..!: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 12 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

12 Oct 2025 6:00 am
ಭಾರತದಲ್ಲಿ ಮಹಿಳೆಯರ ಉದ್ಯೋಗಕ್ಕೆ ಆದ್ಯತೆ ನೀಡುವ ಟಾಪ್‌ 5 ರಾಜ್ಯಗಳಿವು: ಕರ್ನಾಟಕಸ ಸ್ಥಾನ ಏನು?

ಭಾರತದಲ್ಲಿ ಮಹಿಳೆಯರಿಗೆ ಅಚ್ಚುಮೆಚ್ಚಿನ ಉದ್ಯೋಗದಾತ ರಾಜ್ಯಗಳಾವುವು ಎಂಬುದು ಬಹುತೇಕ ಮಂದಿಯ ಪ್ರಶ್ನೆಯಾಗಿರುತ್ತದೆ. ಹಾಗಾದ್ರೆ, ಅವುಗಳು ಯಾವುವು ಹಾಗೂ ನಮ್ಮ ಕರ್ನಾಟಕ ಈ ಪಟ್ಟಿಯಲ್ಲಿದೆಯಾ ಎನ್ನುವ ಸಂಪೂರ್ಣ ಮಾಹಿತಿಯನ್

11 Oct 2025 9:54 pm
SEBI Recruitment 2025: ಸೇಬಿಯಲ್ಲಿ ಪ್ರಮುಖ ಹುದ್ದೆಗಳ ನೇಮಕಾತಿ, ಗರಿಷ್ಠ ₹1.84 ಲಕ್ಷ ವೇತನ

ಬೆಂಗಳೂರು, ಅಕ್ಟೋಬರ್ 11: ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸೇಬಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 30ರೊಳಗೆ

11 Oct 2025 5:05 pm
Horoscope Today: ಮಹಾಯೋಗ: ಈ ರಾಶಿಯವರಿಗೆ ಹಣದ ಹರಿವು ಹೆಚ್ಚಳ, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 11 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

11 Oct 2025 6:00 am
IPPB GDS Recruitment 2025: 348 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ವೇತನ ಎಷ್ಟು ಗೊತ್ತಾ?

IPPB GDS Recruitment 2025: ಸರ್ಕಾರಿ ಹುದ್ದೆ ಪಡೆಯಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಹಾಗಾದ್ರೆ, ಮತ್ತೇಕೆ ತಡ ಇಲ್ಲಿ ಖಾಲಿ ಇರುವ 348 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಹಾಗಾದ್

10 Oct 2025 10:39 pm
Horoscope Today: ಗಜಕೇಸರಿ ಯೋಗ: ಈ ರಾಶಿಯವರ ಜೀವನದಲ್ಲಿ ಹಣದ ಸುರಿಮಳೆ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 10 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

10 Oct 2025 6:00 am
Horoscope Today: ಅಕ್ಟೋಬರ್‌ 09 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 09 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

9 Oct 2025 6:00 am
KEA Recruitment: ವಿವಿಧ ಸಂಸ್ಥೆಗಳಲ್ಲಿ 708 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 8: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳ

8 Oct 2025 11:10 am
Horoscope Today: ಅಕ್ಟೋಬರ್‌ 08 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 08 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

8 Oct 2025 6:00 am
Horoscope Today: ಗಜಕೇಸರಿ ಯೋಗ: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಅಧಿಕ ಸಂಪತ್ತು: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 06 ಮಂಗಳವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

7 Oct 2025 6:00 am
Horoscope Today: ಧನ ಯೋಗ: ಈ ರಾಶಿಯವರಿಗೆ ಧನ ಸಂಪತ್ತು ಹೆಚ್ಚಳ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 06 ಸೋಮವಾರದಂದು , ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

6 Oct 2025 8:41 am
Weekly Horoscope 2025: ಧನ ಯೋಗ; ಅಕ್ಟೋಬರ್ 05 ರಿಂದ ಅಕ್ಟೋಬರ್ 11ರ ವಾರ ಭವಿಷ್ಯ: ಇಲ್ಲಿದೆ ನೋಡಿ

ಅಕ್ಟೋಬರ್‌ ತಿಂಗಳ ಮೊದಲ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

5 Oct 2025 11:04 am
Horoscope Today: ಗಜಕೇಸರಿ ಯೋಗ: ಈ ರಾಶಿಯವರಿಗೆ ಆದಾಯದಲ್ಲಿ ಲಾಭ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

2025 ಅಕ್ಟೋಬರ್‌ 05 ಭಾನುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

5 Oct 2025 6:00 am
TCS Good News: ವಜಾಗೊಳಿಸಿದ ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ಘೋಷಿಸಿದ ಟಿಸಿಎಸ್‌

TCS Good News: ಕಳೆದ ಕೆಲವು ತಿಂಗಳುಗಳಿಂದ ದೈತ್ಯ ಐಟಿ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಮೆನೆಗೆ ಕಳುಹಿಸಿದ್ದವು. ಟಿಸಿಎಸ್‌ ಸಹ ಇದೇ ಹಾದಿ ಹಿಡಿದು ಅಚ್ಚರಿ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ವಜಾಗೊಳಿಸಿದ ತನ್ನ ಉ

4 Oct 2025 2:42 pm
Horoscope Today: ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ತೆರೆಯಲಿದೆ ಅದೃಷ್ಟದ ಬಾಗಿಲು: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 04 ಶನಿವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

4 Oct 2025 6:00 am
Horoscope Today: ಧನಯೋಗ: ಈ ರಾಶಿಗೆ ಲಕ್ಷ್ಮೀಯ ಅನುಗ್ರದಿಂದ ಧನ-ಸಂಪತ್ತು ವೃದ್ಧಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 03 ಶುಕ್ರವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್

3 Oct 2025 6:00 am
Government Recruitment: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ, ಅ.13ಕ್ಕೆ ಸಂದರ್ಶನ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸ

2 Oct 2025 4:08 pm
Horoscope Today: ಗುರು ರಾಯರ ಅನುಗ್ರಹದಿಂದ ಯಾವ ರಾಶಿಗೆ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 02 ಗುರುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

2 Oct 2025 6:00 am