ಇರಾನ್ ನೆಲದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದ್ದು, ಭಾರಿ ದೊಡ್ಡ ಮಟ್ಟದಲ್ಲಿ ಹೋರಾಟಗಳು ನಡೆಯುತ್ತಿವೆ. ಪ್ರತಿಭಟನೆ ಕೈಮೀರಿ ಹೋಗಿರುವ ಕಾರಣಕ್ಕೆ ಕಠಿಣ ಮಾರ್ಗಗಳನ್ನು ಅನುಸರಿಸುತ್ತಾ ಇದೀಗ ಹಿಂಸೆಗೆ ತಡೆ ಹಾಕಲು ಮುಂದಾ
ಉಕ್ರೇನ್ ಇದೀಗ ರಷ್ಯಾ ಜೊತೆಗಿನ ಯುದ್ಧದಲ್ಲಿ ಭಾರಿ ಒದ್ದಾಡುತ್ತಾ ಇದ್ದು, ಕೈಯಲ್ಲಿ ಕಾಸು ಇಲ್ಲ ಎಂಬ ಕಾರಣಕ್ಕೆ ನರಳುತ್ತಿದೆ. ಒಂದು ಕಡೆ ರಷ್ಯಾ ಸೇನೆ ಉಕ್ರೇನ್ನ ಭಾಗಶಃ ಪ್ರದೇಶಗಳನ್ನು ತನ್ನ ವಶಕ್ಕೆ ಪಡೆದಿದ್ದು, ಇನ್ನೊಂದ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರ 38 ತಿಂಗಳ ಹಿಂಬಾಕಿ ವೇತನ ನೀಡಬೇಕಿದೆ. ಶಕ್ತಿ ಯೋಜನೆ ಜಾರಿ ಬಳಿಕವು ಸಾರಿಗೆ ಇಲಾಖೆ ಲಾಭದಲ್ಲಿದ್ದಿದ್ದೇ ಆದಲ್ಲಿ ನಿವೃತ್ತ ನೌಕರರ ಬಾಕಿ ಹಣವನ್ನು ನೀಡುತ್ತಿಲ್ಲವೇಕೆ?. ರಾಜ್ಯದಲ್ಲಿ
ಶಬರಿಮಲೆ: ಕೇರಳದ ಶಬರಿಮಲೆಯಲ್ಲಿ ಕಳೆದೊಂದು ದಿನದಿಂದ ಕಾದು ಕುಳಿತಿದ್ದ ಲಕ್ಷಾಂತರ ಭಕ್ತರಿಗೆ ಇಂದು ಮಕರ ಸಂಕ್ರಾಂತಿಯಂದು (ಜನವರಿ 14) ಶಬರಿಮಲೆ ಮಕರ ಜ್ಯೋತಿ (Sabaraimale Makara Jyothi 2026) ದರ್ಶನವಾಯಿತು. ಸಂಜೆ 6.43 ರಿಂದ 6.46ರವರೆಗೆ ಜ್ಯೋತಿ ರೂಪ
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ಮಾಡಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ವಿಚಾರ
ಬೆಂಗಳೂರು: ಅಜೀಂ ಪ್ರೇಮ್ಜಿ ಸ್ಕಾಲರ್ಶಿಪ್ (ದೀಪಿಕಾ ವಿದ್ಯಾರ್ಥಿವೇತನ)ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ-ವಿವರಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಇದೀಗ ಮೊದಲ ವರ್ಷದ ಸರ್ಕಾರಿ
ರಾಜಕೀಯ ನಾಯಕರಿಗೆ ಕೂಡ ಲವ್ ಸ್ಟೋರಿ ಇದ್ದೇ ಇರುತ್ತದೆ, ಅದರಲ್ಲೂ ತಮ್ಮ ಐಷಾರಾಮಿ ಜೀವನ ಮೂಲಕ ಸಾಕಷ್ಟು ಸದ್ದು ಮಾಡುವ ರಾಜಕೀಯ ನಾಯಕರು ಪ್ರೇಮದಲ್ಲಿ ಬಿದ್ದು ಅವರನ್ನೇ ಮದುವೆ ಆಗಿರುವ ಘಟನೆಗಳು ಮತ್ತು ಉದಾಹರಣೆಗಳು ನಮ್ಮ ಕಣ್
ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಸಂಕ್ರಾಂತಿ ಶುಭಾಶಯಗಳನ್ನು ಟ್ವೀಟ್ ಮಾಡಿರುವ ಅವರು, ಮಕರ ಸಂಕ್ರಾಂತಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗ
ಬೆಂಗಳೂರು: ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಚರ್ಚೆ ನಡೆಸಲು ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಇತ್ತೀಚೆಗೆ ಹೈಕಮಾಂಡ್ ಸೂಚನೆ ಮೇರೆಗೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು
ಬೆಂಗಳೂರು: ಬಳ್ಳಾರಿ ವಿಷಯ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುವ ಸಂದರ್ಭದಲ್ಲೇ ಶಿಡ್ಲಘಟ್ಟದಲ್ಲೂ ಬ್ಯಾನರ್ ಹಾಕಿದ್ದಾರೆ. ಬ್ಯಾನರ್ ಹಾಕಲು ಅನುಮತಿ ಪಡೆದಿದ್ದೀರಾ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್
ನವದೆಹಲಿ: ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಸದ್ಯ ಚಿನ್ನವು ಪ್ರತಿ 1 ಔನ್ಸ್ಗೆ (31.103 ಗ್ರಾಂ) ಶೇಕಡಾ 1 ರಷ್ಟು ಹೆಚ್ಚಾಗಿದೆ. ಯುಎಸ್ ಸೇರಿದಂತೆ ಇತರ ದೇಶಗಳ ಆರ್ಥಿಕ ನೀತಿ, ರೂಪಾಯಿ ಮೌಲ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಸಚಿವನ ಪುತ್ರನ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿರುವ ವಿಚಾರಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನ
ಚಿತ್ರದುರ್ಗ: ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆ
ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಅವರು ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮುಂಬೈನ ರಾಜಕಾರಣಿಗಳು ಅಣ್ಣಾಮಲೈ ಅವರನ್ನು ರಸಮಲೈ ಎಂದ
ಅಮೆರಿಕ ಇದೀಗ ತನ್ನ ಒಂದೊಂದೇ ಶತ್ರು ದೇಶಗಳನ್ನು ಸೈಲೆಂಟ್ ಮಾಡುತ್ತಾ ಬರುತ್ತಿದೆ. ಜಗತ್ತಿನ ದೊಡ್ಡಣ್ಣ ಎಂಬ ಪಟ್ಟ ಪಡೆದುಕೊಂಡಿರುವ ಅಮೆರಿಕ ಕೆಲವು ವರ್ಷಗಳಿಂದ ಆರ್ಥಿಕವಾಗಿ ಸಂಕಷ್ಟ ಹಾಗೂ ಸಮಸ್ಯೆಗಳ ಸುಳಿಗೆ ಸಿಲುಕಿ ಒದ್ದ
ಬೆಂಗಳೂರು: ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ರಚಿಸಿದ ಸಮಿತಿಯು ಮಂಗಳವಾರ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚ
ಬೆಂಗಳೂರು : ರಾಜ್ಯದ 1 ರಿಂದ 10 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಶುಭ ಸುದ್ದಿ ನೀಡಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆ
ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗುತ್ತಿದ್ದು. ಜನವರಿ 14ರಂದು ಸಂಕ್ರಾಂತಿ ಸಂಭ್ರಮದ ನಡುವೆಯೇ ಚಿನ್ನ ಪ್ರಿಯರಿಗೆ ನಿರಾಸೆ ಮುಂದುವರಿದಿದೆ. ಚಿನ್ನದ ಬೆಲೆಯು ಜನವರಿ 14ರಂದು ಸಹ ಭರ್ಜರಿ ಹೆಚ್ಚಳವಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಳ
ಬೆಂಗಳೂರು: 2025 ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದು, ಆದಷ್ಟು ಶೀಘ್ರದಲ್ಲೇ ಹಣ ಬಿಡುಗ
ಮಧ್ಯಪ್ರಾಚ್ಯ ಭಾಗದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ಆಗುತ್ತಲೇ ಇದೆ, ಒಂದು ಕಡೆ ಗಾಜಾ ಪಟ್ಟಿ ಹಾಗೂ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಇನ್ನೊಂದು ಕಡೆ ಸಿರಿಯಾ ಆಂತರಿಕ ಕಲಹ ನಿಂತಿಲ್ಲ, ಯೆಮೆನ್ ಕೂಡ ಧಗಧಗ ಅಂತಿದೆ. ಇ
ಬೆಂಗಳೂರು: 2025ರ ವರ್ಷಕ್ಕೆ ಗುಡ್ ಬೈ ಹೇಳುತ್ತಾ, 2026ರ ವರ್ಷಕ್ಕೆ ಕಾಲಿಟ್ಟಿದ್ದೇವೆ. 2026 ರ ಹೊಸ ವರ್ಷ ಅಡಿ ಇಡುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಳ್ಳಲಿದ್ದು, ದೇಶಾದ್ಯಂತ ಹೊಸ ವರ್ಷದ ಸಂಭ್ರಮದ ನಡುವೆ ಚುನಾವಣ
ಬೆಂಗಳೂರು: ಭಾರತೀಯ ರೈಲ್ವೆ ವತಿಯಿಂದ ದೇಶದ ಇತರ ಭಾಗಗಳಂತೆ ಕರ್ನಾಟಕದಲ್ಲೂ ಹೊಸ ರೈಲು ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಖುಷಿ ಸುದ್ದಿ ನೀಡಿದೆ. ಕಡೂರು-ಚಿಕ್ಕಮಗಳೂರು-ಬೇಲ
ಜನವರಿ 14ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 14 ರ ಬುಧವಾರದಂದು ವಿಶ್ವಾವಸು ನಾಮ ಸಂವತ್
ಇರಾನ್ ನೆಲದಲ್ಲಿ ಭೀಕರವಾದ ಪ್ರತಿಭಟನೆ ನಡುವೆ ಸುಮಾರು 2,000 ಜನರು ಬಲಿಯಾಗಿದ್ದಾರೆ, ಆ ಮೂಲಕ ಘೋರ ಹಿಂಸಾಚಾರ ನಡೆಯುತ್ತಿದೆ. ಮೊದಲೇ ಅಕ್ಕಪಕ್ಕ ಶತ್ರುಗಳ ಗುಂಪನ್ನೇ ಇಟ್ಟುಕೊಂಡು ಬದುಕುತ್ತಿದ್ದ ಇರಾನ್ ಇದೀಗ ಸಂಕಷ್ಟಕ್ಕೆ ಸಿಲ
ಕರಾವಳಿ ಜನರಿಗೆ ಭರ್ಜರಿ ಸುದ್ದಿ ಸಿಕ್ಕಿದೆ, ಇಷ್ಟು ದಿನಗಳ ಕಾಲ ರಸ್ತೆ ಮತ್ತು ವಾಯು ಪ್ರಯಾಣದ ಜೊತೆಗೆ ರೈಲು ಮಾರ್ಗದಲ್ಲಿ ಉಡುಗೊರೆ ಪಡೆಯುತ್ತಿದ್ದ ಕರಾವಳಿ ಜನರಿಗೆ ಇದೀಗ ವಾಟರ್ ಮೆಟ್ರೋ ಭಾಗ್ಯ ಕೂಡ ಸಿಗುವುದು ಪಕ್ಕಾ ಆಗಿದ
ಅಮೆರಿಕ ಅಧ್ಯಕ್ಷ ಮತ್ತೊಮ್ಮೆ ಇರಾನ್ ವಿರುದ್ದ ರೊಚ್ಚಿಗೆದ್ದು, ಕಠಿಣ ಕ್ರಮ ಜಾರಿಗೆ ತರಲು ಇದೀಗ ಮುಂದಾಗಿದ್ದಾರೆ. ಆದರೆ ಈ ಬಾರಿ ನೇರವಾಗಿ ಇರಾನ್ ವಿರುದ್ಧ ಕ್ರಮ ಕೈಗೊಳ್ಳದೆ, ಇರಾನ್ ಜೊತೆ ಯಾರು ವ್ಯಾಪಾರ ನಡೆಸುತ್ತಾರೋ ಅವರ ಮ
ಉಡುಪಿ: ಕೃಷ್ಣನ ನಾಡು ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ..ಪರ್ಯಾಯ ಎಂಬ ಶಬ್ದವೇ ಹೇಳುತ್ತದೆ. ಒಬ್ಬರದ್ದೇ ಅಲ್ಲ. ಇನ್ನೊಬ್ಬರಿದ್ದಾರೆ ಎಂದರ್ಥ. ಪರ್ಯಾಯವು ಉಡುಪಿ
ಬೆಂಗಳೂರು: ಈ ವರ್ಷ 2026ರಲ್ಲಿ ಇಸ್ರೋ ಸಂಸ್ಥೆ ಉಡಾವಣೆ ಮಾಡಿದ ಭೂ ಸರ್ವೇಕ್ಷಣ ಉಪಗ್ರಹ ಒಳಗೊಂಡಂತೆ 14 ಉಪಗ್ರಹ ಹೊತ್ತ ಮೊದಲ 'ಪಿಎಸ್ಎಲ್ವಿ-ಸಿ62' ಮಿಷನ್ ಕಕ್ಷೆಗೆ ಸೇರುತ್ತಿದ್ದಂತೆ ವಿಫಲಗೊಂಡಿತು. ಇದಾಗಿ ಮರುದಿನವೇ ಮಹತ್ವದ ಬೆ
ನವದೆಹಲಿ: ದೇಶದಲ್ಲಿ ಬದಲಾದ ಹವಾಮಾನ ವೈಪರೀತ್ಯಗಳ ಕಾರಣದಿಂದ ಶೀತ ಅಲೆ ಜೊತೆಗೆ ವಿವಿಧ ರಾಜ್ಯಗಳಲ್ಲಿ ಜೋರು ಮಳೆ ಸುರಿಸುವ ಮಾತುಗಳು ಸಕ್ರಿಯವಾಗಿವೆ. ಮುಂದಿನ ಮೂರು ದಿನಗಳ ಕಾಲ ರಾಜಸ್ಥಾನ ಮತ್ತು ಮಧ್ಯ ಪ್ರದೇಶ, ಹಿಮಾಲಯದ ಪಶ್ಚ
ಕೇರಳ: ಶಬರಿಮಲೆನಲ್ಲಿ ನಾಳೆ ಮಕರ ಸಂಕ್ರಾಂತಿಗೆ ಜ್ಯೋತಿ ದರ್ಶನಕ್ಕೆ ತೆರಳುತ್ತಿದ್ದ ಕರ್ನಾಟಕದ ಸಾವಿರಾರು ಭಕ್ತರಿಗೆ ಕೇರಳ ಪೊಲೀಸರು ತಡೆ ನೀಡಿದ್ದಾರೆ. ಶಬರಿಮಲೆಗೂ ದೂರದ 60 ಕಿಲೋ ಮೀಟರ್ ಪ್ರದೇಶದಲ್ಲಿ ದಾರಿ ಮಧ್ಯೆ ಭಕ್ತರ ವ
ಬೆಂಗಳೂರು: ತುಮಕೂರಿನಲ್ಲಿ ಮಹಾತ್ಮ ಗಾಂಧಿ ಕ್ರಿಡಾಂಗಣ ಹೆಸರು ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಿ ರಾಜ್ಯ ಸರ್ಕಾರ ಪರಮೇಶ್ವರ ಹೆಸರು ಇಡುತ್ತಿರುವುದು ಅಕ್ಷಮ್ಯ ಅಪರಾಧ ಕಾಂಗ್ರೆಸ್ ನ ಒಂದು ಮುಖವಾಡ ಕಳಚಿ ಬಿದ್ದಿದೆ. ಕರ್ನಾಟಕ
ಪಟ್ಟಣಂತಿಟ್ಟ: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಬರಿಮಲೆ 'ಅಯ್ಯಪ್ಪ ಸ್ವಾಮಿ ದೇವರ' ದರ್ಶನಕ್ಕೆ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು, (ಮಾಲಾಧಾರಿಗಳು) ಆಗಮಿಸುತ್ತಾರೆ. ಮ
ಬೆಂಗಳೂರು: 2025ನೇ ವರ್ಷಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು ಬರಮಾಡಿಕೊಂಡಿದ್ದೇವೆ. ಹೊಸ ವರ್ಷದ ಸಂಭ್ರಮ ಮುಗಿಯುತ್ತಿದ್ದಂತೆ ಇದೀಗ ಎಲ್ಲರ ಕಣ್ಣು ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಮೇಲೆ ಬಿದ್ದಿದೆ. ಎಳ್ಳು-ಬೆಲ್ಲ ಹಂಚುವ
10-Minute Delivery: ಕ್ವಿಕ್ ಕಾಮರ್ಸ್ ಹಾಗೂ ಫುಡ್ ಡೆಲಿವರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಡೆಲಿವರಿ ಸಿಬ್ಬಂದಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಅವರ ಮಧ್ಯಸ್ಥಿಕೆ ಹಾಗೂ ಮಾತುಕತ
ಜೈಪುರ: 'ಜೈಪುರ ಸಾಹಿತ್ಯ ಉತ್ಸವ-2026' ನಾಡಿನ ಸಂಸ್ಕೃತಿ, ರಾಜಕೀಯ ಮತ್ತು ವಿಚಾರಗಳ ಕುರಿತು ಜಾಗತಿಕ ಸಂಭಾಷಣೆಗಳನ್ನು ರೂಪಿಸಲಾಗಿದೆ. ಇದು ಭಾರತ ಬೆಳೆಯುತ್ತಿರುವ ಪ್ರಬಲತೆಯನ್ನು ಸಂಕೇತಿಸುವಂತಿದೆ. ಈ ಅದ್ಧೂರಿ ಉತ್ಸವದಲ್ಲಿ ಬರೋ
ಬೆಂಗಳೂರು: MNREGA ಕಾಯ್ದೆ ಪುನ: ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗು
ಗ್ರೀನ್ಲ್ಯಾಂಡ್ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್ ಅವರ ಹಠ ಕಡಿಮೆ ಆಗಿಲ್ಲ, ಈಗಾಗಲೇ ಅಮೆರಿಕ ಅಧ್ಯಕ್ಷ ಟ್ರಂಪ್ ದಕ್ಷಿಣ ಅಮೆರಿಕದಲ್ಲಿ ಹೆಸರು ಕೆಡಿಸಿಕೊಂಡಿದ್ದಾರೆ. ಇದೀಗ ಯುರೋಪ್ ದೇಶಗಳು ಕೂಡ ಡೊನಾಲ್ಡ್ ಟ್ರಂಪ್ ಅವರ ವಿರು
ಗದಗ: ಗದಗ ಜಿಲ್ಲೆಯಲ್ಲಿಯ ಲಕ್ಕುಂಡಿಯಲ್ಲಿ ಈಚೆಗೆ ಮತ್ತೆ ಪುರಾತನ ವಸ್ತುಗಳು ಸಿಕ್ಕಿವೆ. ಐತಿಹಾಸಿಕ ಲಕ್ಕುಂಡಿಗೆ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ. ಈಚೆಗೆ ಈ ಭಾಗದಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ 460 ಗ್ರಾಂ ಚಿನ್ನಾ
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮು
ಚಿಕ್ಕಬಳ್ಳಾಪುರ: ಅಂತರರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಕುಖ್ಯಾತ ಕಳ್ಳಿಯನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣವು 2025ರ ಸೆಪ್ಟೆಂಬರ್ 19ರಂದು ದಾಖಲಾಗಿತ್ತು.
ವೈದಿಕ ಜ್ಯೋತಿಷ್ಯದಲ್ಲಿ ಮೇಷ ರಾಶಿಯನ್ನು ಆತ್ಮ ರಾಶಿ ಎಂದು ಕರೆಯಲಾಗುತ್ತದೆ. ಈ ರಾಶಿಯಲ್ಲಿ ಜನಿಸಿದವರು ಸಹಜವಾಗಿ ಧೈರ್ಯಶಾಲಿಗಳು, ವೇಗವಾಗಿ ನಿರ್ಧಾರ ಮಾಡುವವರು ಹಾಗೂ ಜೀವನದಲ್ಲಿ ಮುನ್ನಡೆಸುವ ಗುಣ ಹೊಂದಿರುವವರು. ಆದರೆ ಇ
ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಚಿನ್ನದ ಬೆಲೆಯು ಮಂಗಳವಾರ ಜನವರಿ 13ರಂದು ಮತ್ತೆ ಹೆಚ್ಚಳ ಕಂಡಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಇದೀಗ ಭಾರತದ ಮೇಲೆ ಅಮೆರ
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿ
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಇಡೀ ಜಗತ್ತಿನಲ್ಲೇ ಹೆಸರು ಮಾಡಿದ್ದು, ಕನ್ನಡಿಗರ ನಾಡಿನ ಈ ವಿಶೇಷತೆ ಕಂಡು ಇಡೀ ಪ್ರಪಂಚದ ಜನರು ಬೆರಗಾಗುತ್ತಾರೆ. ಲಕ್ಷಾಂತರ ಜನರು ಬಂದು ಈ ವಿಸ್ಮಯ ಕಣ್ತುಂಬಿಕೊಳ್ಳುವ ಜೊತೆಗೆ ಭರ್ಜರಿ ಆದಾಯ
ನವದೆಹಲಿ: ಭೂಮಿಯಲ್ಲಿನ ಅಪರೂಪದ ಮ್ಯಾಗ್ನೆಟ್ʼಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಯೋಜನೆಯ ಉದ್ಯಮ ಪಾಲುದ
ಪ್ರಾಪರ್ಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಇದೀಗ ನಮೂನೆ 11ಎಗೆ ಸಂಬಂಧಿಸಿದಂತೆ ಮಹತ್ವದ ಗುಡ್ನ್ಯೂಸ್ವೊಂದನ್ನು ನೀಡಲಾಗಿದೆ. ಆನ್ಲೈನ್ ಮೂಲಕ ನಮೂನೆ 11ಎ ಪಡೆಯಲು ಅವಕಾಶ ನೀಡಲ
ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಈಚೆಗೆ ಪತ್ತೆಯಾದ ನಿಧಿ (ಚಿನ್ನಾಭರಣ) ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾತತ್ವ ಇಲಾಖೆಯ ಅಧಿಕಾರಿ ನೀಡಿರುವ ಹೇಳಿಕೆಯು ಗೊಂದಲಕ್ಕೆ ಕಾರಣವಾಗಿತ್ತು. ಲಕ್ಕುಂಡಿಯಲ್ಲಿ ಸಿಕ್ಕಿರುವು
ಬಂಗಾಳ ಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತವುಂಟಾಗಿದ್ದು, ಕರ್ನಾಟಕ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮೇಲೆ ಪರಿಣಾಮ ಬೀರಿದೆ. ಆದರೆ, ವಾಯುಭಾರ ಕುಸಿತವು ಚಂಡಮಾರುತ ಸ್ವರೂಪವನ್ನು ಪಡೆದುಕೊಂಡಿಲ್ಲ. ವಾಯುಭಾರ
ನವದೆಹಲಿ: ಭಾರತದ ಅತೀ ವೇಗದ ರೈಲು, ಬಹುನಿರೀಕ್ಷೆಯ ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲು ಇದೇ ಜನವರಿ 17ರಂದು ಕಾರ್ಯಾಚರಣೆ ಆರಂಭಿಸಲಿದೆ. ಪ್ರಧಾನಿ ಮೋದಿಯವರು ಸಂಚಾರಕ್ಕೆ ಹಸಿರುವ ನಿಶಾನೆ ತೋರಿಸಲಿದ್ದಾರೆ. 400 ಕಿಲೋ ಮೀಟ
ಜನವರಿ 13ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 13 ರ ಮಂಗಳವಾರದಂದು ವಿಶ್ವಾವಸು ನಾಮ ಸಂವತ
ಕಲಬುರಗಿ: ಜಿಲ್ಲೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೊಸದಾಗಿ ಯಡ್ರಾಮಿ ಅನ್ನು ಸರ್ಕಾರ ಹೊಸ ತಾಲೂಕಾಗಿ ಘೋಷಿಸಿದೆ. ಇದರ ಬೆನ್ನಲ್ಲೆ ಜೇವರ್ಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನರಿಗೆ ಭರ್ಜರಿ ಉಡುಗೊರೆ ನೀಡಿರುವ ಸರ್ಕಾರವು, ಬಹ
ಬೆಂಗಳೂರು: ರಾಜ್ಯದ ಎಲ್ಲ ಕರ್ನಾಟಕ ರಾಜ್ಯ ರಸ್ತೆ, ಸಾರಿಗೆ ನಿಗಮ (KSRTC) ಪ್ರಯಾಣಿಕರಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಸಂಸ್ಥೆಯ ಅಧಿಕೃತ ವೆಬ್ಸೈಟ್ ಹಾಗೂ ಇತರ ಆನ್ಲೈನ್ ವೇದಿಕೆಗಳ ಮೂಲಕ ಬಸ್ ಬುಕ್ ಮಾಡುವ ವಿಧಾನಗಳ ಜೊತೆ
ನವದೆಹಲಿ: ರಾಜ್ಯಸಭಾ ಸಂಸದ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ. ಕಾರ್ಪೊರೇಟ್ ಬೋರ್ಡ್ರೂಮ್ಗಳಿಂದ ದೂರ ಸರಿದು, ಅವರು ಸ್ವತಃ ಡೆಲಿವರಿ ರೈಡರ್ ಆಗಿ ಬದಲಾಗಿದ್ದಾರೆ. ಗಿಗ್ ಕಾರ
ಬೆಂಗಳೂರು-ಕಡಪ-ವಿಜಯವಾಡ ಎಕನಾಮಿಕ್ ಕಾರಿಡಾರ್ ಹೆದ್ದಾರಿ ಯೋಜನೆಯು ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ನಾಲ್ಕು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮ
ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಕ್ಕೆ ಬೆಂಗಳೂರು ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಅಪಾರ ಪ್ರಮಾಣದ ಭಕ್ತರು ಆಗಮಿಸುತ್ತಾರೆ. ರಾಜಧಾನಿ ಬೆಂಗಳೂರಿನಿಂದ ತೆರಳುವವರ ಸಂಖ್ಯೆ ಹೆಚ್ಚು ಎನ್ನಬಹುದು. ಈ ಪ್ರಯಾಣಿಕರಿಗೆ ಕರ್
WPL 2026 RCB: ಈಗಾಗಲೇ ಡಬ್ಲ್ಯೂಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದೆ. ಇನ್ನೂ ಇಂದು (ಜನವರಿ 12) ಎರಡನೇ ಪಂದ್ಯವನ್ನು ಯುಪಿ ವಾರಿಯರ್ಸ್ ಮೇಲೆ ಆಡಲಿದೆ. ಹಾಗಾದ್ರೆ ಪ್ಲೇಯಿಂಗ್
ಬೆಂಗಳೂರು: ಆದಷ್ಟು ಬೇಗ ಜಿಬಿಎ ಚುನಾವಣೆ ನಡೆಯಬೇಕು. ಬೆಂಗಳೂರಿನಲ್ಲಿ ಬಿದ್ದಿರುವ ಗುಂಡಿಗಳು, ಕಸದ ರಾಶಿ, ಕಾನೂನು ಸುವ್ಯವಸ್ಥೆ ಹಾಳಾಗಿರುವುದನ್ನು ನೋಡಿದರೆ ಕಾಂಗ್ರೆಸ್ ಚುನಾವಣೆಯಲ್ಲಿ ನೆಲ ಕಚ್ಚುವುದು ಖಚಿತವಾಗಿದೆ. ಇನ
ಇಸ್ರೇಲ್ - ಇರಾನ್ ಹಾಗೂ ಅಮೆರಿಕಾದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಏರ್ಪಡುವ ಎಲ್ಲಾ ಲಕ್ಷಣಗಳು ಸಹ ಕಾಣಿಸುತ್ತಿವೆ. ಇರಾನ್ನಲ್ಲಿ ಆಂತರಿಕ ಗಲಭೆಗಳು ಹೆಚ್ಚಾಗಿವೆ. ಇಸ್ರೇಲ್ ಹಾಗೂ ಇರಾನ್ನ ನಡುವೆ ಸುದೀರ್ಘ ಅವಧಿಗೆ ನಡೆ
ಬೆಂಗಳೂರು: ಕೋಗಿಲು ಪ್ರಕರಣದಲ್ಲಿ 2 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ಮತ್ತು ಬಾಂಗ್ಲಾದವರಿದ್ದಾರೆ ಎಂದು ನಮಗೆ ವರದಿಗಳು ಬಂದಿವೆ. ಅವೆಲ್ಲವನ್ನೂ ಪರಿಶೀಲಿಸಿ, ಅಂಥವರನ್ನು ಬಂಧಿಸಬೇಕು. ಅವರ ದೇಶಕ್ಕೆ ಕಳಿಸುವುದು ಅಥವಾ ಕಾನ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲ
ಬೆಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಇದೀಗ ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿಯೂ ಮೈತ್ರಿ ಧರ್ಮ ಪಾಲನೆಗೆ ಕಮಲ-
ಗದಗ: ಕರ್ನಾಟಕದಲ್ಲಿ ಈಗ ನಿಧಿ ವಿಚಾರವು ಭಾರೀ ಚರ್ಚೆ ಆಗುತ್ತಿದೆ. ಇಲ್ಲಿನ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟುವುದಕ್ಕೆ ಅಡಿಪಾಯ ತೆಗೆಯುವ ಸಂದರ್ಭದಲ್ಲಿ ನಿಧಿ ಪತ್ತೆಯಾಗಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕ
ಬೆಂಗಳೂರು: ಬಿಬಿಎಂಪಿಯನ್ನು ಜಿಬಿಎ ಆಗಿ ಮಾರ್ಪಡಿಸಿ, ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿ 369 ವಾರ್ಡ್ಗಳನ್ನು ರಚಿಸಲಾಗಿದೆ. ಹಿಂದೆ ವಾರ್ಡ್ ಮರುವಿಂಗಡಣೆ ಮತ್ತು ತಾಂತ್ರಿಕ ಕಾರಣಗಳಿಂದ ಚುನಾವಣೆ ನೆನೆಗುದಿಯಲ್ಲಿತ್ತು, ಇದ
ಇಸ್ರೋದ 16 ಉಪಗ್ರಹ ಉಡಾವಣೆ ಪ್ರಮುಖ ಯೋಜನೆ ವಿಫಲವಾಗಿದೆ. ಈ ಬಗ್ಗೆ ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ ಅವರ ಬರಹ ಇಲ್ಲಿದೆ. ಇಂದು ಬೆಳಿಗ್ಗೆ ಶ್ರೀಹರಿಕೋಟಾದಲ್ಲಿ ಅತ್ಯಂತ ವಿಷಾದಕರ ಸಂಗತಿ ನಡೆದಿದ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಈ ವರ್ಷದ ಮೊದಲ ಉಪಗ್ರಹ ಉಡಾವಣೆಯು ಕೊನೆಯ ಕ್ಷಣಗಳಲ್ಲಿ ವಿಫಲವಾಗಿದೆ. ಇಂದಿನ ಪಿಎಸ್ಎಲ್ವಿ-ಸಿ62 ಮಿಷನ್ ವಿಫಲವಾಗಿರುವುದು ಸಹಜವಾಗಿಯೇ ನಿರಾಸೆ ಮೂಡಿಸಬಹುದು. ಆದರೆ ಇಸ್ರೋ ಇ
ISRO: ಶ್ರೀಹರಿಕೋಟಾದಿಂದ ಇಂದು (ಜನವರಿ 12) ಅದ್ಭುತ ಉಡಾವಣೆಯೊಂದಿಗೆ ಹೊರಟಿದ್ದ ಇಸ್ರೋದ ಪಿಎಸ್ಎಲ್ವಿ-ಸಿ62 ಮಿಷನ್ ವಿಫಲವಾಗಿದೆ. ಪಿಎಸ್ಎಲ್ವಿ-ಸಿ62 ಮಿಷನ್ ಇಸ್ರೋ ಶ್ರೀಹರಿಕೋಟಾದಿಂದ ಉಡಾವಣೆಗೊಂಡಿತು. ಆದರೆ, ಕೊನೆಯ ಹಂತದಲ್
ಬೆಂಗಳೂರು: ನಾಮಧಾರಿ ಒಕ್ಕಲಿಗ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ನಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ. ನಿಮ್ಮೊಂದಿಗೆ ನಾನು ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಬ
ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಹರಿಕೋಟಾದ ಒಟ್ಟು 16 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿತ್ತು. ಆದರೆ ಉಪಗ್ರಹ ಉಡಾವಣೆಯು ಯಶಸ್ವಿಯಾಗಿ ಆಗಿದೆ ಎಂದು ಭಾರತೀಯರು ಸಂಭ್ರಮಿಸುತ್ತಿರುವಾಗಲೇ ಕಹಿ ಸುದ್ದಿ ಎದುರಾಗಿದೆ. 16 ಉಪಗ್ರ
ISRO: ಶ್ರೀಹರಿಕೋಟಾದಿಂದ ಇಂದು (ಜನವರಿ 12) ಅದ್ಭುತ ಉಡಾವಣೆಯೊಂದಿಗೆ ಹೊರಟಿದ್ದ ಇಸ್ರೋನ ಪಿಎಸ್ಎಲ್ವಿ-ಸಿ62 ಮಿಷನ್ ವಿಫಲವಾಗಿದ್ದು, ಭಾರತದ ಬಾಹ್ಯಾಕಾಶ ಕನಸುಗಳಿಗೆ ದೊಡ್ಡ ಹಿನ್ನಡೆ ಉಂಟಾಗಿದೆ. ಈ ಮಿಷನ್ನಲ್ಲಿ ಹೊತ್ತೊಯ್ಯಲಾಗ
Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ನಡುವೆಯೇ ಇದೀಗ ಹೊಸ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2026ರಲ್ಲಿ ಮತ್ತೊಂದು ಹೊಸ ಸಾಧನೆ ಮಾಡಿದೆ. ಜನವರಿ 12 ರಂದು ಪಿಎಸ್ಎಲ್ವಿ ಸಿ 62 (PSLV-C62) ಕಾರ್ಯಾಚರಣೆ ಪ್ರಾರಂಭಿಸಿದೆ. ಇದು ಇಒಎಸ್-ಎನ್ 1 ಭೂ ವೀಕ್ಷಣಾ ಉಪಗ್ರಹ ಸೇರಿದಂತೆ ಒಟ್ಟು 14 ಪೇಲೋ
ಬೆಂಗಳೂರು: ರಾಜಕೀಯ ಮಾಡಿ ನನ್ನನ್ನು ಜೈಲಿಗೆ ಹಾಕಿದಾಗ, ನನಗಾಗಿ ಪ್ರಾರ್ಥನೆ ಮಾಡಿದಿರಿ, ಹರಕೆ ಕಟ್ಟಿಕೊಂಡಿದ್ದೀರಿ. ಈಗಲೂ ಅದನ್ನೇ ಮಾಡುತ್ತಿದ್ದೀರಿ ಎಂಬ ಅರಿವು ನನಗಿದೆ. ಪಕ್ಷತೀತವಾಗಿ, ಸಮುದಾಯತೀತವಾಗಿ ಜನ ನನಗೆ ಒಳ್ಳೆಯದ
ಭಾರತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತದಾರರ ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಲಕ್ಷಾಂತರ ಜನರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದ
ಜನವರಿ 12ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 12 ರ ಸೋಮವಾರದಂದು ವಿಶ್ವಾವಸು ನಾಮ ಸಂವತ್
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಬೀಸುತ್ತಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಪರಿಣಾಮ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ
ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ ಭಾನುವಾರ (ಜನವರಿ 11) ಸಂಜೆ ಪಾಕಿಸ್ತಾನದ ಡ್ರೋನ್ಗಳ ಹಾರಾಟವನ್ನು ಪತ್ತೆ ಮಾಡಲಾಗಿದೆ. ಭಾರತೀಯ ಸೇನಾ ಯೋಧರು ಈ ಡ್ರೋನ್
Gold Price on January 12: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಇಂದು (ಜನವರಿ 12) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22, 24 ಕ್ಯಾರಟ್ ಬಂಗಾರ ಹಾಗೂ 1 ಕೆ.ಜಿ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪ
ಜನವರಿ ತಿಂಗಳ ಮೂರನೇ ವಾರ ಆರಂಭವಾಗಿದೆ. ಮಕರ ಸಂಕ್ರಾಂತಿಯಂದು ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟು
ಜನವರಿ 11ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 11 ರ ಭಾನುವಾರದಂದು ವಿಶ್ವಾವಸು ನಾಮ ಸಂವತ
ಜನವರಿ 10 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 10 ರ ಶನಿವಾರದಂದು ವಿಶ್ವಾವಸು ನಾಮ ಸಂವತ್
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯನು ಆತ್ಮತೇಜಸ್ಸು, ಅಧಿಕಾರ, ಕರ್ಮಫಲ ಹಾಗೂ ಪಿತೃಬಲದ ಪ್ರಮುಖ ಕಾರಕ. ಈ ಸಂಚಾರವು ಮೀನ ರಾಶಿಯವರಿ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯನು ಆತ್ಮತೇಜಸ್ಸು, ಅಧಿಕಾರ, ಪಿತೃಬಲ ಹಾಗೂ ಕರ್ಮಫಲಗಳ ಪ್ರಮುಖ ಕಾರಕ. ಕುಂಭ ರಾಶಿಯವರಿಗೆ ಈ ಸಂಚ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಸ್ವಗೃಹವಾದ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಇದು ಅತ್ಯಂತ ಮಹತ್ವದ ಸಂಚಾರವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ರವಿ ತನ್ನದೇ ರಾಶಿಯ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯನು ಆತ್ಮತೇಜಸ್ಸು, ಪಿತೃಬಲ, ಅಧಿಕಾರ ಮತ್ತು ಭಾಗ್ಯದ ಪ್ರಮುಖ ಕಾರಕ. ಧನು ರಾಶಿಯವರಿಗೆ ಈ ಸಂಚಾರ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯನು ಕರ್ಮ, ಅಧಿಕಾರ, ಆತ್ಮತೇಜಸ್ಸು ಹಾಗೂ ಪಿತೃಬಲದ ಪ್ರಮುಖ ಕಾರಕ. ಈ ಸಂಚಾರವು ವೃಶ್ಚಿಕ ರಾಶಿಯವ
Work From Home: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಪದ್ಧತಿ ಕೊನೆಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಐಟಿ - ಬಿಟಿ ಸೇರಿದಂತೆ ವಿವಿಧ ಪ್ರಮುಖ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ
ಜನವರಿ 9 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 9 ರ ಶುಕ್ರವಾರದಂದು ವಿಶ್ವಾವಸು ನಾಮ ಸಂವತ
Sankranti 2026 Special Trains: ಕೆಲವೇ ದಿನಗಳಲ್ಲಿ ಮಕರ ಸಂಕ್ರಾಂತಿ ಹಬ್ಬ ಬರಲಿದೆ. ಈ ಹಿನ್ನೆಲೆ ನಗರ ಪ್ರದೇಶಗಳಿಂದ ತಮ್ಮ ಊರುಗಳ ಕಡೆಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ವೇಳೆ ಪ್ರಯಾಣಿಕರ ಡಟ್ಟಣೆ ನಿಯಂತ್ರಣ ಮಾಡಲು ದಕ್ಷಿಣ ಮ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ರವಿ ಆತ್ಮತೇಜಸ್ಸು, ಅಧಿಕಾರ, ಕರ್ಮ ಮತ್ತು ಪಿತೃಬಲದ ಪ್ರಮುಖ ಕಾರಕ. ಈ ಸಂಚಾರವು ಕನ್ಯಾ ರಾಶಿಯವರಿಗೆ ವ

19 C