ಬೆಂಗಳೂರು, ಮೇ 19: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನ
2025 ಮೇ 19 ರ ಸೋಮವಾರ, ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಈ ರಾಶಿಯವರಿಗೆ ಸೂರ್ಯ ದೇವ ಸುಮಾರು ಒಂದು ತಿಂಗಳಲ್ಲಿ ರಾಶಿಯನ್ನು ಬದಲಾಯಿಸುತ್ತಾನೆ. ಈ ರಾಶಿಯವರು ಕೆಲಸದ ಒತ್ತಡದ ಜೊತೆಗೆ ಮನಸ್ಸಿಗೂ ಸಂತೋಷ ಸಿಗು
ರಕ್ತ.. ರಕ್ತ.. ರಕ್ತ.. ಮಧ್ಯಪ್ರಾಚ್ಯ ಭಾಗದಲ್ಲಿ ರಕ್ತಪಾತ ಜೋರಾಗಿದೆ. ಗಾಜಾ ಪಟ್ಟಿಯಲ್ಲಿ ಹಿಂಸಾಚಾರ ಜೋರಾಗಿದ್ದು, ನರಳಾಟ ಕೂಡ ಹೆಚ್ಚಾಗಿದೆ. ಎಲ್ಲಿ ನೋಡಿದರೂ ಪೀಸ್ ಆಗಿ ಬಿದ್ದ ಕಟ್ಟಡಗಳು ನಗರದ ತುಂಬಾ ಶವ ಕೊಳೆತ ವಾಸನೆ. ಕುಡಿಯಲ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಅಮೋಘ ಗೆಲುವು ಸಾಧಿಸಿದೆ. ಗುಜರಾತ್ ಟೈಟಾನ್ಸ್ ಗೆಲುವಿನ ಮೂಲಕ ಒಂದೇ ಬಾರಿಗೆ ಮೂರು ತಂಡಗಳು ಪ್
ಉಕ್ರೇನ್ ಮಾಡುತ್ತಿರುವ ಕೆಲಸಕ್ಕೆ ರಷ್ಯಾ ಕೊತ ಕೊತ ಕುದಿಯುತ್ತಿದ್ದು, ಯಾವುದೇ ಕ್ಷಣದಲ್ಲಿ ಪರಮಾಣು ಯುದ್ಧ ಶುರುವಾಗುವ ಭಯ ಕಾಡುತ್ತಿದೆ. ಉಕ್ರೇನ್ &ರಷ್ಯಾ ಯುದ್ಧ ಇದೀಗ ನೋಡುತ್ತಿದ್ದರೆ ಇನ್ನೇನು ಕೆಲವೇ ದಿನಗಳಲ್ಲಿ ಯುದ್ಧ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಶತಕ ಗಳಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಅವರು 65 ಎಸೆತಗಳಲ್ಲಿ 14 ಬೌಂಡ
ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ 2025ರ ಪಂದ್ಯಾವಳಿ ಮತ್ತೆ ಆರಂಭವಾಗಿದೆ. ಪಂದ್ಯಾವಳಿ ಮುಗಿಯುವುದು ತಡವಾದ ಕಾರಣ ಹಲವು ವಿದೇಶಿ ಆಟಗಾರರ ಲಭ್ಯತೆ ಈಗಾಗಲೇ ಕಾಡುತ್
ಬಾಂಗ್ಲಾದೇಶದ ಜನಪ್ರಿಯ ಸಿನಿಮಾ ನಟಿ ನುಸ್ರತ್ ಫರಿಯಾ ಅವರನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬಾಂಗ್ಲಾದೇಶದಿಂದ ಥೈಲ್ಯಾಂಡ್ಗೆ ಪರಾರಿಯಾಗಲು ಯತ್ನಿಸುತ್ತಿದ್ದ ಅವರನ್ನು ಢಾಕಾದ ಹಜರತ್ ಶಹಜಲಾಲ್ ಅಂತರ
ಪಾಕಿಸ್ತಾನದ ಭೋತ್ಪಾದನೆ ಹಾಗೂ ಇತ್ತೀಚಿನ ಆಪರೇಷನ್ ಸಿಂಧೂರ್ ಬಗ್ಗೆ ತನ್ನ ಮಿತ್ರರಾಷ್ಟ್ರಗಳಿಗೆ ಮಾಹಿತಿ ನೀಡಲು ಭಾರತವು ಸರ್ವ ಪಕ್ಷಗಳ ಸಂಸದರ ನಿಯೋಗ ರಚಿಸಿದೆ. ಇದರಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೂ ಸ್ಥಾನ ನ
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗಿದ್ದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಅದರಲ್ಲೂ ವಿರಾಟ್ ಕೊಹ್ಲಿ ಟೆಸ್ಟ್ ವಿದಾಯ ಹೇಳ
School Holiday: ಈಗಾಗಲೇ ರಾಜ್ಯದಲ್ಲಿ ಶಾಲಾ ಪರೀಕ್ಷೆಗಳು ಮುಗಿದಿದ್ದು, ಬೇಸಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿದೆ. ಇನ್ನೂ ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಈ ಬ
IPL 2025 Playoffs: ಅರ್ಧಕ್ಕೆ ರದ್ದಾಗಿಂದ ಐಪಿಎಲ್ 2025 ಟೂರ್ನಿ ಇದೀಗ ಮತ್ತೆ ಶನಿವಾರದಿಂದ ಆರಂಭ ಆಗಿದೆ. ಈಗಾಗಲೇ ನಾಲ್ಕು ತಂಡಗಳು ಪ್ಲೇ ಆಫ್ ರೇಸ್ನಿಂದ ಹೊರಬಿದ್ದು, ಇನ್ನೂ ಆರು ತಂಡಗಳು ಭಾರೀ ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಸಂಪೂರ
ತೆಲಂಗಾಣ ರಾಜಧಾನಿ ಹೈದರಾಬಾದ್ನ ಚಾರ್ಮಿನಾರ್ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 6 ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚಾರ್ಮಿನಾರ್ ಪಕ್ಕದಲ್ಲಿರುವ ಆಭರಣ ಅಂಗಡಿಯಲ್ಲಿ ಬ
ಆರ್ಸಿಬಿ ಅಭಿಮಾನಿಗಳು ನೋವಿನಲ್ಲಿ ಇದ್ದಾರೆ, ಭಾರತ &ಪಾಕಿಸ್ತಾನ ಯುದ್ಧದ ನಂತರ 2025 ಐಪಿಎಲ್ ಟೂರ್ನಿ ನಡೆಯುವುದೇ ಅನುಮಾನ ಎನ್ನಲಾಗಿತ್ತು. ದಿಢೀರ್ ಐಪಿಎಲ್ ಆಟವನ್ನ ನಿಲ್ಲಿಸಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ನೋವು ತಂದಿತ್ತ
ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ಕಿಂಗ್ ಆಗಿ ಮೆರೆಯುತ್ತಿರುವ ಸ್ಟಾರ್, ಆದರೆ ದಿಢೀರ್ ಅಂತಾ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕಕ್ಕೇ ವಿದಾಯ ಹೇಳುತ್ತಿದ್ದಾರೆ. ಸರಿಯಾಗಿ 1 ವರ್ಷದ ಹಿಂದೆ ಟಿ20 ಕ್ರಿಕೆಟ್ ನಿವೃತ್ತಿ ಘೋಷಣೆ ಮಾಡಿದ
IPL 2025 RCB Playoffs Prediction: ಭಾರತ-ಪಾಕ್ ನಡುವೆ ಪರಿಸ್ಥಿತಿ ಉಗ್ವಿಗ್ನಗೊಂಡ ಕಾರಣ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದಪಡಿಸಿ ಮುಂದೂಡಲಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಮತ್ತೆ ಮುಂದುವರೆಸಲಾಗಿದೆ. ಹೊಸ ವೇಳೆಪಟ
Karnataka Rains: ರಾಜ್ಯದಲ್ಲಿ ನೈರುತ್ಯ ಮನ್ಸೂನ್ ಆರಂಭವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ
ಅಮರಾವತಿ, ಮೇ 18: ಭಾನುವಾರ ಕೈಗೊಂಡಿದ್ದ ಭೂ ವೀಕ್ಷಣಾ ಉಪಗ್ರಹದ ಉಡ್ಡಯನ ವಿಫಲವಾಗಿದೆ ಎಂದು ಇಸ್ರೋ ಹೇಳಿದೆ. ಆಂಧ್ರ ಪ್ರದೇಶ ರಾಜ್ಯದ ಶ್ರೀಹರಿಕೋಟದಲ್ಲಿರುವ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ ಪಿಎಸ್ಎಲ್ವಿ-ಸಿ61 ರ
ಸದ್ಯ ರಾಜ್ಯದಲ್ಲಿರುವ ವಿವಿಧ ಇಲಾಖೆಗಳ ಜೊತೆಗೆ ಮತ್ತೊಂದು ಹೊಸ ಇಲಾಖೆ ರಚಿಸುವ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಆಯೋಜಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ
IMD Weather Forecast: ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನಲೆ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲಿನ ನಡುವೆಯೂ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮೇ 23ರ ವರೆಗೂ ಗುಡು
ಬೆಂಗಳೂರು, ಮೇ 18: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಹಂಚಿಕೆ ಮಾಡುವ ಕುರಿತು ಆದೇಶವೊಂದನ್ನು ಹೊರಡಿಸಿದೆ. ಸರ್ಕಾರದ ಆದೇಶ ದಿನಾಂಕ 29/09/2016, ಆದೇಶ ಸಂಖ್
ಮೇ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರ
Gold Price on May 18: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 18) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶ
2025 ಮೇ 17 ರ ಶನಿವಾರ, ವೈದಿಕ ಜ್ಯೋತಿಷ್ಯದಲ್ಲಿ, ಸೂರ್ಯ ದೇವರನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಅಲ್ಲದೆ, ಸೂರ್ಯ ದೇವ ಸುಮಾರು ಒಂದು ತಿಂಗಳಲ್ಲಿ ರಾಶಿಯನ್ನು ಬದಲಾಯಿಸುತ್ತಾನೆ. ಈ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ ಪಂದ್ಯಾವಳಿ ಮತ್ತೆ ಆರಂಭವಾಗಿದೆ. ಆದರೆ ಮರು ಆರಂಭದ ಮೊದಲ ಪಂದ್ಯವೇ ಮಳೆಯಿಂದ ರದ್ದಾಗಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿ
ಕನ್ನಡಿಗರ ರಾಜಧಾನಿ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ನಮ್ಮ ಆರ್ಸಿಬಿ ತಂಡಕ್ಕೆ, ಕೋಟಿ ಕೋಟಿ ಅಭಿಮಾನಿಗಳ ಬೆಂಬಲ ಇದೆ. ಆರ್ಸಿಬಿ ಅಂದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕ್ರಿಕೆಟ್ ಲೋಕದಲ್ಲಿ ಒಂದು ಹವಾ ಕೂಡ ಇ
ಜನಪ್ರಿಯ ಟ್ರಾವೆಲ್ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. 3.70 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಟ್ರಾವೆಲ್ ವಿತ್ ಜೋ ಹೆಸರಿನ ಟ್ರಾವೆಲ್
ಭಾರತ ಟೆಸ್ಟ್ ತಂಡದ ಯಶಸ್ವೀ ನಾಯಕ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ವಿದಾಯ ಹೇಳಿದ ಬಳಿಕ ಶುಕ್ರವಾರ ಮೊದಲ ಬಾರಿಗೆ ಐಪಿಎಲ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೂ ಮಳೆ ಅದಕ
ಆರ್ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಐಪಿಎಲ್ ಆಡುವುದನ್ನು ಬಿಟ್ಟು ಹಲವು ವರ್ಷಗಳಾದರೂ ಅಭಿಮಾನಿಗಳು ಮಾತ್ರ ಅವರನ್ನು ಇನ್ನೂ ಮರೆತಿಲ್ಲ. ಪ್ರತಿ ಬಾರಿ ಆರ್ ಸಿಬಿ ಪಂದ್ಯದಲ್ಲೂ ಎಬಿಡಿ ಎಬಿಡಿ ಎನ್ನುವ ಕೂಗು ಕೇಳುತ್
ಯುದ್ಧ ನಿಲ್ಲಿಸಲು ರಷ್ಯಾ ಒಂದು ಒಪ್ಪಂದಕ್ಕೆ ಬರುತ್ತಿಲ್ಲ, ಉಕ್ರೇನ್ ವಿರುದ್ಧ ತನ್ನ ದಾಳಿ ಮುಂದುವರಿಸಿ ಭಯದ ವಾತಾವರಣ ಹುಟ್ಟುಹಾಕಿದೆ ರಷ್ಯಾ ಮಿಲಿಟರಿ. ಮತ್ತೊಂದು ಕಡೆ ಅಮೆರಿಕ ಕೂಡ ಈ ವಿಚಾರದಲ್ಲಿ ಬೇಸತ್ತು ಹೋಗಿದ್ದು, ನಿ
ರಷ್ಯಾ &ಉಕ್ರೇನ್ ನಡುವೆ ನಡೆಯುತ್ತಿರುವ ಘನಘೋರ ಕಾಳಗ ಇದೀಗ ಮತ್ತೊಂದು ಹಂತ ತಲುಪಿದ್ದು, ಇಬ್ಬರೂ ಒಬ್ಬರನ್ನು ಮತ್ತೊಬ್ಬರು ಸರ್ವನಾಶ ಮಾಡಿ ಹಾಕುವ ಪಣತೊಟ್ಟು ನಿಂತಿದ್ದಾರೆ. ರಷ್ಯಾ &ಉಕ್ರೇನ್ ಯುದ್ಧ ಶುರುವಾಗಿ 3 ವರ್ಷ ಕಳೆದರೂ
ಗಾಜಾ &ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಅಮೆರಿಕಗೆ ತಲೆನೋವು ತಂದಿದೆ, ಈ ಯುದ್ಧದ ವಿಚಾರದಲ್ಲಿ ಅಮೆರಿಕ ಯಾವ ನಿರ್ಧಾರ ಕೈಗೊಳ್ಳುತ್ತದೆ? ಅಂತಾ ಇಡೀ ಜಗತ್ತು ಇದೀಗ ಚರ್ಚೆ ಮಾಡುತ್ತಿದೆ. ಅತ್ತ ರಷ್ಯಾ &ಉಕ್ರೇನ್ ನಡುವೆ ವಾರ
ರಷ್ಯಾ &ಉಕ್ರೇನ್ ನಡುವೆ ಜಗಳ ನಿಲ್ಲುತ್ತಿಲ್ಲ, ಇಬ್ಬರ ಈ ತಿಕ್ಕಾಟದ ಪರಿಣಾಮ ಈಗಾಗಲೇ ಲಕ್ಷ ಲಕ್ಷ ಜನ ಪ್ರಾಣ ಬಿಟ್ಟಿದ್ದಾರೆ ಎಂಬ ಆರೋಪ ಇದೆ. ರಷ್ಯಾ &ಉಕ್ರೇನ್ ಯುದ್ಧದಲ್ಲಿ ಈಗಾಗಲೇ ಯುರೋಪ್ ಸರ್ವನಾಶ ಆಗಿ ಹೋಗಿದೆ. ಇಷ್ಟೆಲ್ಲಾ ಗ
ಪಾಕಿಸ್ತಾನದ ಭಯೋತ್ಪಾದನೆಗೆ ಪ್ರತಿಯಾಗಿ ಭಾರತವು ಇತ್ತೀಚೆಗೆ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಪ್ರಮುಖ ರಾಷ್ಟ್ರಗಳಲ್ಲಿ ಒಗ್ಗಟ್ಟಿನ ಹೋರಾಟವನ್ನು ಪ್ರದರ್ಶಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ರಚಿಸಲಾಗಿದೆ. ಪಾಕಿಸ್ತ
School Holiday: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆಗಳು ಮುಗಿದಿದ್ದು, ಶಾಲೆಗಳಿಗೆ ಬೇಸಿಗೆ ರಜೆಯನ್ನು ಕೂಡ ಘೋಷಣೆ ಮಾಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ 45 ದಿನಗಳ ಕಾಲ ರಜೆ ನೀಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಎಲ್ಲಿಂದ ಎ
ಬೆಂಗಳೂರು, ಮೇ17:ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀ
ಬೆಂಗಳೂರು, ಮೇ 17: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಚುನಾವಣೆಗೆ ಮುಹೂರ್ತ ನಿಗದಿಯಾ
Tribute To Viat Kohli: ಕೆಲದ ಕೆಲವು ದಿನಗಳ ಹಿಂದೆಯಷ್ಟೇ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದರು. ವಿದಾಯ ಪಂದ್ಯಕ್ಕೂ ಮುನ್ನ ನಿವೃತ್ತಿ ಘೋಷಿಸಿದ್ದರಿಂದ ಬೇಸರಗೊಂಡ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ರಾಜ್ಯದಲ್ಲಿ ಇದೀಗ ಈ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗಾದ್ರೆ ಏನೆಲ್ಲಾ ಬದಲಾವಣೆ ಮಾಡಿಸಬಹುದು ಹಾಗೂ ಸರಳ ವಿಧಾನಗಳ ಬಗ್ಗೆ ಸಂಪೂರ್ಣ ಮಾಹ
ಬೆಂಗಳೂರು, ಮೇ 17: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇಂದಿನಿಂದ (ಮೇ 17) ರಾಜ್ಯದ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ
2025 ಮೇ 15ರಂದು 5 ರಾಶಿಗಳಿಗೆ ವಿಶೇಷ ದಿನವಾಗಿದೆ. ಇಂದು ಗ್ರಹಗಳ ಸಂಚಾರ ಕೆಲ ರಾಶಿಗಳಿಗೆ ಅನುಕೂಲಕರವಾಗಿದೆ. ವಿಶೇಷವಾಗಿ ವ್ಯವಹಾರ ಮತ್ತು ಉದ್ಯೋಗಗಳಿಂದ ಹಣ ಮತ್ತು ಆದಾಯದ ವಿಷಯಗಳಲ್ಲಿ ನೀವು ಒಳ್ಳೆಯ ಸುದ್ದಿ ಪಡೆಯುತ್ತೀರಿ. ವ್ಯವ
2025 ಮೇ 14ರ ಬುಧವಾರ, ಇಂದು ಹಲವು ರಾಶಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಅನಾರೋಗ್ಯಕರ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ , ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಜೀವನವು ಇ
2025 ಮೇ 13ರ ಮಂಗಳವಾರ, ಇಂದು ಹಲವು ರಾಶಿಗಳಿಗೆ ಆರೋಗ್ಯ ವಹಿಸಿ,ಅನಾರೋಗ್ಯಕರ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ , ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎ
ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆ
ಮಂಗಳೂರು, ಮೇ 12: ಕರ್ನಾಟಕದ ಕರಾವಳಿಗೆ ಆಗಮಿಸುವ ವಂದೇ ಭಾರತ್ ರೈಲಿಗೆ ಇನ್ನೂ 8 ಬೋಗಿಯನ್ನು ಅಳವಡಿಕೆ ಮಾಡಲಾಗುತ್ತದೆ. ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮೇ 22ರಿಂದ 16 ಬೋ
2025 ಮೇ 12ರ ಸೋಮವಾರ , ಇಂದು ಹಲವು ರಾಶಿಗಳಿಗೆ ಆರೋಗ್ಯದ ಬಗ್ಗೆ ಕಾಳಜಿ, ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಒಟ್ಟಾರೆ ಗ್ರಹಗಳ ಸ್ಥಾನ
2025 ಮೇ 11ರ ಶುಕ್ರವಾರವಾದ ಇಂದು, ಇಂದು ಹಲವು ರಾಶಿಗಳಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಹಾಗೂ ನಿಮ್ಮ ಬಾಸ್ ನಿಮ್ಮ ಕೆಲಸಕ್ಕೆ ಮೆಚ್ಚುಗೆಯನ್ನ ಸೂಚಿಸ
2025 ಮೇ 10ರ ಶುಕ್ರವಾರವಾದ ಇಂದು, ಈ ರಾಶಿಯವರಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯಬಹುದು. ಈ ದಿನ ಈ ರಾಶಿಯವರು ಶನಿ ದೇವನನ್ನು ಪೂಜಿಸುವ
ಬೆಂಗಳೂರು, ಮೇ 08: ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ
ಬೆಂಗಳೂರು, ಮೇ 08: ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಬಹಿರಂಗ ಯುದ್ಧ ನಡೆದಿದೆ. ಕೇವಲ ಕ್ಷಿಪಣಿ ಮಾತ್ರವಲ್ಲದೇ, ನೀರಿನ ಯುದ್ಧ ಸಾರಿದ ಭಾರತ ಪಾಕಿಸ್ತಾನಿಗಳ ವೀಸಾ ರದ್ದು ಮಾಡಿತ್ತು. ರಾಜ್ಯದಲ್ಲಿರುವ ಪಾಕಿಗಳನ್ನು ಪಾಕಿಸ್ತಾನಕ್
ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪ
ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಕೆಲವರು ಅದೆಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಸಂಪಾದಿಸುವ ಹಣವನ್ನು ಉಳಿಸಲು ಸಾಧ್ಯವಾಗದೇ ಅದೆಷ್ಟೋ ಜನ ಚಿಂತೆಗೀಡಾಗಿರುತ್ತಾರೆ. ಉದ್
ಕೊಪ್ಪಳ, ಮೇ 04: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 8ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು
ಪ್ರತೀ ದಿನ ಆರಂಭಕ್ಕೂ ಮುನ್ನ 12 ರಾಶಿಗಳ ಭವಿಷ್ಯ ಹೇಗಿರಲಿದೆ ಎಂದು ತಿಳಿಯಲು ಜನ ಬಯಸುತ್ತಾರೆ. ಇಂದು ಮೇ 4 ಭಾನುವಾರ ವಿಶೇಷವಾಗಿದ್ದು ಈ ದಿನ ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ ಇಂದು ನಿಮ್ಮ ಬಾಸ್ ನ
ಬೆಂಗಳೂರು, ಮೇ 03: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್
ಮೇ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ
ಮೇ 3 ಶನಿವಾರ ಶನಿದೇವನಿಗೆ ಅರ್ಪಿತವಾದ ದಿನವಾಗಿದೆ. ಈ ದಿನ ಶನಿ ದೇವನನ್ನು ಪೂಜಿಸುವುದು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಹಾಗಾದರೆ ಈ ದಿನ ಶನಿ ದೇವನ ಆಶೀರ್ವಾದ ಯಾರ ಮೇಲಿದೆ? ಇಂದಿನ ಅದೃಷ್ಟ ರಾಶಿಗಳು ಯಾವುವು? 12 ರಾಶಿಗಳ ಇ
ಮಡಿಕೇರಿ, ಮೇ 02: ಈಗ ಮಳೆ ಸುರಿದ ಕಾರಣ ಕೊಡಗು ತಂಪಾಗಿದೆ ಕಣ್ಣು ಹಾಯಿಸಿದಲ್ಲೆಲ್ಲ ಹಸಿರು ತುಂಬಿದೆ. ಹೀಗಾಗಿ ಪ್ರವಾಸಿಗರು ಕೊಡಗಿನತ್ತ ಬರುತ್ತಿದ್ದು, ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ಹೋಗುತ್ತಿದ್ದ
ಮಡಿಕೇರಿ, ಮೇ 02: ಕೊಡಗಿನಲ್ಲಿ ನಡೆಯುವ ಹಬ್ಬದ ಆಚರಣೆಗಳು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಅದರಲ್ಲೂ ಜಿಲ್ಲೆಯಾದ್ಯಂತ ನೆಲೆಗೊಂಡಿರುವ ವಿವಿಧ ದೇಗುಲಗಳಲ್ಲಿ ನಡೆಯುವ ಹಬ್ಬಗಳು ಕೂಡ ವೈಶಿಷ್ಟ್ಯಪೂರ್ಣವಾಗಿರುತ್ತದೆ. ಇ
ಗುರು ಆದಿತ್ಯ ಯೋಗ ಗುರು ಮತ್ತು ಸೂರ್ಯನ ಸಂಯೋಗದಿಂದ ಉಂಟಾಗುತ್ತದೆ. ಸೂರ್ಯ ಮತ್ತು ಗುರು ಒಂದೇ ರಾಶಿಯಲ್ಲಿ ಅಂದರೆ ಒಂದೇ ಮನೆಯಲ್ಲಿದ್ದಾಗ ಈ ಯೋಗ ಉಂಟಾಗುತ್ತದೆ. ಇದು ಬಹಳ ಫಲಪ್ರದ, ಗುಣಾತ್ಮಕ ಮತ್ತು ಶುಭ ಯೋಗವೆಂದು ಪರಿಗಣಿಸಲಾ
ಗ್ರಹಗಳು ಒಂದು ರಾಶಿಯಲ್ಲಿ ಒಟ್ಟಿಗೆ ಸೇರಿದಾಗ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಮೇ 5ರಂದು ಬೆಳಿಗ್ಗೆ 10:12ಕ್ಕೆ ಸೂರ್ಯ ಮತ್ತು ಚಂದ್ರ ಎರಡು ಗ್ರಹಗಳು ಒಟ್ಟಿಗೆ ಸೇರಿ ವ್ಯತಿಪತ್ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ
ಉತ್ತರಖಂಡದ ಚಾರ್ಧಾಮ್ ಯಾತ್ರೆ ಆರಂಭವಾಗಿದೆ. ಅಕ್ಷಯ ತೃತೀಯದಿಂದ ನಾಲ್ಕು ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಾಲಯವನ್ನು ತೆರೆಯಲಾಗಿದ್ದು ಇಂದಿನಿಂದ (ಮೇ 2)ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂ
ಹುಬ್ಬಳ್ಳಿ, ಏಪ್ರಿಲ್ 01: ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಹಲವು ರ
ಗುರುವನ್ನು ದೇವತೆಗಳ ಗುರು ಮತ್ತು ಅತ್ಯಂತ ಶುಭ ಗ್ರಹವೆಂದು ಪರಿಗಣಿಸಲಾಗುತ್ತದೆ. ಅದರ 5, 7 ಮತ್ತು 9ನೇ ಸ್ಥಾನದ ದೃಷ್ಟಿ ಅಮೃತದಂತಹ ಫಲಿತಾಂಶಗಳನ್ನು ನೀಡುತ್ತದೆ. 2025ರಲ್ಲಿ ಗುರು ಮೇ 14ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇ
ಬೆಂಗಳೂರು, ಮೇ 01: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.
ಈ ವರ್ಷ ಮೀನ ರಾಶಿಯಲ್ಲಿ ಗ್ರಹಗಳ ಚಲನೆ ತುಂಬಾ ಇರುತ್ತದೆ. ಪ್ರಸ್ತುತ ಶುಕ್ರ, ಶನಿ, ರಾಹು ಮತ್ತು ಬುಧ ಗ್ರಹಗಳು ಮೀನ ರಾಶಿಯಲ್ಲಿವೆ. ಇವು ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತವೆ. ಅಲ್ಲದೆ ಮೇ 8ರಂದು ಮೀನ ರಾಶಿಯ
ಮೇ 1 ಜ್ಯೋತಿಷ್ಯ ಶಾಸ್ತ್ರದಲ್ಲಿ ತುಂಬಾ ವಿಶೇಷವಾದ ದಿನವಾಗಿದೆ. ಈ ದಿನ ಅನೇಕ ರಾಶಿಗಳ ಜೀವನ ಅದ್ಭುತವಾಗಿ ಆರಂಭವಾಗಿಲಿದೆ. ಮೇ ತಿಂಗಳ ಪ್ರಾರಂಭದ ದಿನ ಹೇಗಿರಲಿದೆ ಎಂದು ತಿಳಿಯುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗಾದರೆ ಇಂದು
ಹುಬ್ಬಳ್ಳಿ, ಏಪ್ರಿಲ್ 30: ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಗಾಂಧಿನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವುಳ್ಳ ಬಲಮುರಿ ಶ್ರೀಗಣಪತಿ ಹಾಗೂ ಶ್ರೀವೀರಭದ್ರೇಶ್ವರ ದೇವಸ್ಥಾನಗಳು ಭಕ್ತರ ಆರಾಧ್ಯ ಕೇಂದ್ರ ಆಗಿವೆ. ಒಂದೇ ಆವರಣದ
ವೈದಿಕ ಜ್ಯೋತಿಷ್ಯದ ಪ್ರಕಾರ ಒಂಬತ್ತು ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಅವುಗಳಿಂದ ರೂಪುಗೊಳ್ಳುವ ಯೋಗಗಳು ಮಾನವ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಒಂಬತ್ತು ಗ್ರಹಗಳಲ್ಲಿ ಶುಕ್ರನನ್ನ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಬಹಳ ಚರ್ಚೆಯ ವಿಷಯವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ
ಅಕ್ಷಯ ತೃತೀಯ ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾಗಿದೆ. ಈ ದಿನ ನೀವು ಏನೇ ಖರೀದಿಸಿದರೂ ಅದರ ಮೌಲ್ಯ ಹೆಚ್ಚಾಗುತ್ತದೆ. ಅನೇಕ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಒಳ್ಳೆಯದು ಎಂದು ಭಾವಿಸುತ್ತಾರ
ಬೆಂಗಳೂರು, ಏಪ್ರಿಲ್ 29: ಕರ್ನಾಟಕ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಭಾರೀ ಚರ್ಚೆ ಆಗಿತ್ತು. ಈ ವಿಚಾರ ಹಚ್ಚ ಹಸಿರಾಗಿರುವಾಗಲೇ ಭಾರತೀಯ ರೈಲ್ವೆ ಇಲಾಖೆಯು ತಾನು ನಡೆಸುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು
ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಅವಧಿಯ ನಂತರ ತಮ್ಮ ಸ್ಥಾನವನ್ನು ಬದಲಾಯಿಸುತ್ತವೆ. ಪರಿಣಾಮವಾಗಿ ಶುಭ ರಾಜಯೋಗಗಳು ರೂಪುಗೊಳ್ಳುತ್ತವೆ. ಜೂನ್ 2025ರಲ್ಲಿ ಗ್ರಹಗಳ ರಾಜ ಸೂರ್ಯ ಮತ್ತು ಸಂಪತ್ತಿನ ಅಧಿಪತಿ ಶುಕ
ಪ್ರತಿ ದಿನ ಆರಂಭಿಸುವ ಮುನ್ನ ಈ ದಿನ ಹೇಗಿರಲಿದೆ ಎಂದು ತಿಳಿಯಲು ಪ್ರತಿಯೊಬ್ಬರು ಬಯಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಮೂಲಕ ಏಪ್ರಿಲ್ 29 ಹೇಗಿದೆ ಎಂದು ತಿಳಿಯಬಹುದು. ಹಾಗಾದರೆ ಇಂದು 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಈಗ ತಿಳಿಯ
ಪ್ರತಿಯೊಂದು ಗ್ರಹ ನಿರ್ದಿಷ್ಟ ಸಮಯದಲ್ಲಿ ರಾಶಿಗಳನ್ನು ಬದಲಾಯಿಸುತ್ತವೆ. ಹೀಗೆ ಗ್ರಹಗಳು ರಾಶಿಯನ್ನು ಬದಲಾಯಿಸಿದಾಗ ಶುಭ ಯೋಗಗಳು ಮತ್ತು ರಾಜಯೋಗಗಳನ್ನು ಸೃಷ್ಟಿಸುತ್ತವೆ. ಇದು ಮಾನವ ಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ.
ಹುಬ್ಬಳ್ಳಿ, ಏಪ್ರಿಲ್ 28: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಈ ಕೆಳಗಿನ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅದರಂತೆ, ಬೆಂಗಳೂರಿನ ಸರ್ ಎಂ. ವಿಶ್
ಬೆಂಗಳೂರು, ಏಪ್ರಿಲ್ 28: ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಒದಗಿ ಬಂದಿದೆ. ಕೇಂದ್ರ ಲೋಕಸೇವಾ ಆಯೋಗ (UPSC) ಹಿರಿಯ ಪಶುವೈದ್ಯಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇ
2025 ಮೇ ತಿಂಗಳು ಅನೇಕ ರಾಶಿಗಳು ತಮ್ಮ ಸ್ಥಾನಗಳನ್ನು ಬದಲಾಯಿಸಲಿವೆ. 14.04.2025ರಂದು ಗುರು ವೃಷಭದಿಂದ ಮಿಥುನ ರಾಶಿಗೆ ಪ್ರವೇಶ ಮಾಡಲಿದೆ. ಜೊತೆಗೆ ಸೂರ್ಯ ಕೂಡ ವೃಷಭ ರಾಶಿಯಲ್ಲಿ ಸಂಚಾರ ಮಾಡಲಿದೆ. ಅಲ್ಲದೆ 20.05.2025ರಂದು ರಾಹುಕೇತುಗಳು ಕುಂಭ
ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿಗಾಗಿ ನಡೆಸಿದ ಪೂರ್ವಭಾವಿ ಪರೀಕ
ಬೆಂಗಳೂರು, ಏಪ್ರಿಲ್ 27: ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸೇರಿ ನಾಲ್ಕು ನಿಗಮಗಳ ಸಿಬ್ಬಂದಿ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಮೃತರ ಅವಲಂಬಿತರ ಮುಂದಿನ ಜೀವನ
ಏಪ್ರಿಲ್ 28 ಬಹಳ ಶುಭ ದಿನವಾಗಿದೆ. ಇಂದು ಗ್ರಹಗಳ ಸಂಚಾರದಿಂದ ವಾಶಿ ಯೋಗ, ಆನಂದಾದಿ ಯೋಗ, ಸುನಫ ಯೋಗ ಮತ್ತು ಆಯುಷ್ಮಾನ್ ಯೋಗ ರೂಪುಗೊಳ್ಳಲಿದೆ. ನಿಮ್ಮ ರಾಶಿ ಮಿಥುನ, ಕನ್ಯಾ, ಧನು, ಮೀನ ರಾಶಿಯಾಗಿದ್ದರೆ ನಿಮಗೆ ಮಾಲವ್ಯ ಯೋಗದ ಲಾಭ ಸಿಗ
ಏಪ್ರಿಲ್ 27 ಭಾನುವಾರ ಮೇಷ ರಾಶಿಯವರಿಗೆ ಹೊಸ ಆದಾಯದ ಮೂಲಗಳು ಸಿಗುತ್ತವೆ, ಮಿಥುನ ರಾಶಿಯವರ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಮೇಷ, ಸಿಂಹ, ತುಲಾ ಮತ್ತು ಕುಂಭ ರಾಶಿಯವರಿಗೆ ಇಂದಿನ ಜಾತಕ ವಿಶೇಷವಾಗಿರಲಿದೆ. ಹಾಗಾದರೆ ಇಂದು 12 ರಾ
ಮೈಸೂರು, ಏಪ್ರಿಲ್ 26: ಬೇಸಿಗೆ ರಜೆಯಲ್ಲಿ ಮನೆಮಂದಿ ಮಕ್ಕಳ ಜೊತೆಗೆ ಪ್ರವಾಸಿ ತಾಣಗಳಿಗೆ ಟ್ರಿಪ್ ಹೋಗುವುದು ಹಿಂದಿನಿಂದಲೂ ನಡೆದು ಬಂದಿದ್ದು, ಇತ್ತೀಚೆಗಿನ ವರ್ಷಗಳಲ್ಲಿ ಇದು ಹೆಚ್ಚಾಗಿದೆ. ಅದರಲ್ಲೂ ಸೋಷಿಯಲ್ ಮೀಡಿಯಾ ಜನಪ್ರಿ
ಅಕ್ಷಯ ತೃತೀಯದಂದು 24 ವರ್ಷಗಳ ನಂತರ ಅಪರೂಪದ ಅಕ್ಷಯ ಯೋಗ ರೂಪುಗೊಳ್ಳಲಿದೆ. ಏಪ್ರಿಲ್ 30ರಂದು ಸಂಭವಿಸುವ ಇದು ಬಹಳ ಶುಭ ಯೋಗವಾಗಿದ್ದು, ಮೇಷ ರಾಶಿ ಸೇರಿದಂತೆ 4 ರಾಶಿಗಳಿಗೆ ಶಾಶ್ವತ ಪ್ರಯೋಜನಗಳನ್ನು ತರುತ್ತದೆ. ಹಾಗಾದರೆ ಲಕ್ಷ್ಮಿ
ಮೇ 12ರಂದು ಬೆಳಿಗ್ಗೆ 8:55ಕ್ಕೆ ಗ್ರಹಗಳ ಅಧಿಪತಿ ಮಂಗಳ ಗ್ರಹ ಕರ್ಕ ರಾಶಿಯಲ್ಲಿದ್ದಾಗ ಆಶ್ಲೇಷ ನಕ್ಷತ್ರವನ್ನು ಪ್ರವೇಶಿಸುತ್ತದೆ. ಈ ಸಂಚಾರ ಕೆಲವು ರಾಶಿಗಳ ದಿಕ್ಕನ್ನೇ ಬದಲಾಯಿಸಲಿದೆ. ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವನ್ನ
ಏಪ್ರಿಲ್ 26 ಶನಿವಾರ ಶನಿ ಗ್ರಹದ ಪ್ರಭಾವದಲ್ಲಿರುತ್ತದೆ. ಇಂದು ಚೈತ್ರ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಾಗಿದ್ದು ಶಿವನಿಗೆ ಅರ್ಪಿತವಾದ ಮಾಸಿಕ ಶಿವರಾತ್ರಿ ಇದೆ. ಚಂದ್ರನು ಮೀನ ರಾಶಿಯಲ್ಲಿ ಸಾಗುತ್ತಾನೆ. ಚಂದ್ರನಿಂದ ಮೂರನ
ಸಾಮಾನ್ಯವಾಗಿ ಯಾವುದೇ ಕೆಲಸ ಆರಂಭಿಸುವ ಮುನ್ನ ಈ ದಿನ ಹೇಗಿದೆ, ಈ ವಾರ ತಿಂಗಳು ಹೇಗಿದೆ ಎಂದು ನೋಡುವುದನ್ನು ಜನ ರೂಢಿಸಿಕೊಂಡಿರುತ್ತಾರೆ. ಮುಂಬರುವ ವಾರ ಮೇ ತಿಂಗಳು ಆರಂಭವಾಗಲಿದೆ. ಈ ತಿಂಗಳಲ್ಲಿ ಹಣಕಾಸಿನ ಜೀವನ, ವೃತ್ತಿ, ಪ್ರೇ
RRB NTPC Exam 2025: ಭಾರತದಲ್ಲಿ ರೈಲ್ವೆ ನೇಮಕಾತಿ ಮಂಡಳಿ (RRB) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದವರಿಗೆ ಯಾವಾಗ ಪರೀಕ್ಷೆ ನಡೆಯಲಿದೆ ಎಂಬೆಲ್ಲ ನಿರೀಕ್ಷೆಗಳು ಇದ್ದವು. ಅದಕ್ಕೀಗ ಉತ್ತರ ಸಿಕ್ಕಿದ
ವ್ಯಕ್ತಿಯ ಜೀವನದಲ್ಲಿ ಸಂಭವಿಸುವ ಒಳ್ಳೆಯದು ಮತ್ತು ಕೆಟ್ಟದ್ದನ್ನು ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನವನ್ನು ಅವಲಂಬಿಸಿ ಊಹಿಸಲಾಗುತ್ತದೆ. ಗ್ರಹಗಳ ಸ್ಥಾನಗಳು ಪ್ರತಿ ವರ್ಷ, ಪ್ರತಿ ತಿಂಗಳು, ಪ್ರತಿ ವಾರ ಮತ್ತು ಪ್ರತಿದಿನ ಬ
ಜಮ್ಮು ಮತ್ತು ಕಾಶ್ಮೀರದ ಪವಿತ್ರ ಹಿಂದೂ ತೀರ್ಥಯಾತ್ರೆಗಳಲ್ಲಿ ಒಂದಾದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಲಿದೆ. ಅಮರನಾಥ ಗುಹೆಯನ್ನು ವೀಕ್ಷಿಸಲು ಪ್ರತಿವರ್ಷ ಕಠಿಣ ಚಾರಣದ ಮೂಲಕ ಸಾವಿರಾರು ಭಕ್ತರು ತೆರಳುತ್ತಾರೆ. ಈ ಯಾತ್