LPG Gas: ದೇಶಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಎದುರಾದ ಬೆನ್ನಲ್ಲೇ, ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಹತ್ವದ ಬದಲಾವಣೆಗೆ ಮುಂದಾಗಿವೆ. ಸದ್ಯ ಮಾರುಕಟ್ಟೆಯಲ್ಲಿ ಚಾ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ
Gold Rate March 23: ಕಳೆದ ಕೆಲವು ದಿನಗಳಿಂದ ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಮಾರ್ಚ್ 23ರ ಸೋಮವಾರ ಭರ್ಜರಿ ಇಳಿಕೆ ಕಂಡಿದೆ. ಮಧ್ಯಪ್ರಾಚ್ಯದ ಸಂರ್ಘದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಭಾರೀ ಹೆಚ್ಚಳ ಕಂಡಿತ್
RCB Player: ಐಪಿಎಲ್ ಹರಾಜಿನಲ್ಲಿ ಮಾರಾಟವಾಗದಿದ್ದರೇನಂತೆ, ಮೈದಾನದಲ್ಲಿ ಬ್ಯಾಟ್ ಹಿಡಿದು ಇಳಿದರೆ ಸಾಕು, ರನ್ ಮಳೆ ಸುರಿಸಬಲ್ಲೆ ಎಂಬುದನ್ನು ಯುವ ಪ್ರತಿಭೆ ಸ್ವಸ್ತಿಕ್ ಚಿಕಾರ ಸಾಬೀತುಪಡಿಸಿದ್ದಾರೆ. ಅಯೋಧ್ಯಾ ಪ್ರೀಮಿಯರ್ ಲೀಗ್ನ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ಈಗ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಕುಟುಂಬದ ಕುಡಿ ಸಮರ್ಥ್ ಶಾಮನೂರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ
IPL 2026 RCB: ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೌಲಿಂಗ್ ವಿಭಾಗದಲ್ಲಿ ದೊಡ್ಡ ತಲೆನೋವು ಶುರುವಾಗಿದೆ. ತಂಡದ ಪ್ರಮುಖ ವೇಗಿಗಳಾದ ಜೋಶ್ ಹ್ಯಾಜಲ್ವುಡ್ ಗಾಯದಿಂದ ಚೇತರಿಸ
ಕಳೆದ ಎರಡು ವಾರಕ್ಕೂ ಹೆಚ್ಚು ಅವಧಿಯಿಂದ ನಡೆಯುತ್ತಿರುವ ಇರಾನ್ vs ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಅಂತ್ಯವಾಗುತ್ತಿದೆ. ಈ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಘೋಷಣೆ ಮಾಡಿದ್ದಾರೆ. ಕಳೆದ ವಾರವಷ್ಟೇ ಇರಾನ್
ಸಾಮಾನ್ಯವಾಗಿ ಆಲ್ಕೋಹಾಲ್ ಎಂದರೆ ಮದ್ಯಪಾನ ಎನ್ನುವ ಭಾವನೆ ನಮ್ಮಲ್ಲಿದೆ. ಆದರೆ ವಾಸ್ತವದಲ್ಲಿ ನಾವು ಪ್ರತಿದಿನ ತಿನ್ನುವ ಕೆಲವು ಆಹಾರಗಳಲ್ಲಿ ಸಹ ಅತಿ ಕಡಿಮೆ ಪ್ರಮಾಣದಲ್ಲಿ ಆಲ್ಕೋಹಾಲ್ ಸಹಜವಾಗಿಯೇ ಇರುತ್ತದೆ. ಇದು ಆರೋಗ್ಯ
ಬೆಂಗಳೂರು: ಮೈಸೂರು ಮತ್ತು ಮೈಸೂರು ನ್ಯೂ ಗುಡ್ಸ್ ಟರ್ಮಿನಲ್ ಬೈಪಾಸ್ ನಡುವೆ ರಸ್ತೆ, ಕೆಳಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ (South Western Railways) ಕೆಲವು ರೈಲು ಸೇವೆಗಳ ಪುನರ್ ಆರಂಭ ಹಾಗೂ ಭ
ಬೆಂಗಳೂರು: ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ಪಾವತಿಸುವುದೂ ಸೇರಿದಂತೆ ತಮ್ಮ ಹಲವು ಬೇಡಿಕೆ ಮುಂದಿಟ್ಟು ಏಪ್ರಿಲ್ 1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಮು
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಸೋಮವಾರ, ಮಾರ್ಚ್ 23, 2026 ರಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ (SSLC) ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಬೆಳಿಗ್ಗೆ 10:00 ಗಂಟೆಗೆ ಪ್ರಾರಂಭವಾದ ಪ
ಭಾರತದಂತಹ ವಿಶಾಲವಾದ ದೇಶದಲ್ಲಿ ದೂರದ ಗ್ರಾಮಗಳಿಗೆ ಮತ್ತು ಮಹಾನಗರಗಳನ್ನು ಸಂಪರ್ಕ ಕಲ್ಪಿಸುವ ಪ್ರಮುಖ ಸಾರಿಗೆ ವ್ಯವಸ್ಠೆ ಎಂದರೆ ರೈಲ್ವೇ. ದೇಶದ ಬಹುತೇಕ ಭಾಗಗಳಿಗೆ ರೈಲು ಮಾರ್ಗಗಳ ಮೂಲಕ ಸುಲಭವಾಗಿ ತಲುಪಬಹುದು ಎಂದು ನಂಬಿ
ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು
Gruha Arogya Scheme: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪರಿಚಯಿಸಿರುವ ಗೃಹ ಆರೋಗ್ಯ ಯೋಜನೆಯಲ್ಲಿ ಹಲವು ಗಂಭೀರವಾದ ವಿಚಾರಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾ
ಶಾಲಾ ವಿದ್ಯಾರ್ಥಿನಿಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ಮಹತ್ವದ ಹೆಜ್ಜೆಯಾಗಿ, ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ತನ್ನ ವ್ಯಾಪ್ತಿಗೆ ಒಳಪಡುವ ಎಲ್ಲಾ ಶಾಲೆಗಳಲ್ಲಿ 'ಋತುಚಕ್ರದ ನೈರ್ಮಲ್ಯ ನಿರ್ವಹಣಾ' (Menstrual Hygiene Management
ಚೆನ್ನೈ: ಹಲವು ವಿಳಂಬಗಳ ಬಳಿಕ 2026ರ ಜನವರಿಯಲ್ಲಿ ಬಹುನಿರೀಕ್ಷೆಯ ವಂದೇ ಭಾರತ್ ಸ್ಲೀಪರ್ ರೈಲಿನ (Vande Bharat Sleeper Train) ಸಂಚಾರ ಆರಂಭವಾಯಿತು. ನಂತರ ಈ ರೈಲುಗಳ ಪೂರೈಕೆಯಲ್ಲಿ, ಉತ್ಪಾದನೆ ಗುರಿ ತಲುಪುವಲ್ಲಿ ಒಪ್ಪಂದ ಮಾಡಿಕೊಂಡ ಚೆನ್ನೈ ಮತ್
Stock Market Crash Today:ಜಾಗತಿಕವಾಗಿ ಆಗುತ್ತಿರುವ ಬದಲಾವಣೆಗಳ ಪ್ರಭಾವವು ಇಂದು ಸೋಮವಾರ (ಮಾ.23) ಷೇರು ಪೇಟೆಯ ಮೇಲೆ ಉಂಟಾಗಿದೆ. ತೈಲ ಬೆಲೆ ಏರಿಕೆ ಮತ್ತು ಜಾಗತಿಕ ಉದ್ವಿಗ್ನತೆ ಕಾರಣದಿಂದಾಗಿ ಷೇರು ಮಾರುಕಟ್ಟೆಯಲ್ಲಿ ನೆಗಟಿವ್ ಟ್ರೆಂಡ್ ಮುಂ
Moodbidri Assault Case: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ
ಮಾಲ್ಡೀವ್ಸ್: ಸಮುದ್ರದಲ್ಲಿ ಸಂಭವಿಸಿದ ಭೀಕರ ಸ್ಪೀಡ್ಬೋಟ್ (ವೇಗದ ದೋಣಿ) ಅಪಘಾತದಲ್ಲಿ ಭಾರತದ ಖ್ಯಾತ ಮೋಟಾರ್ ಸ್ಪೋರ್ಟ್ಸ್ ದಿಗ್ಗಜ, ಐದು ಬಾರಿಯ ರಾಷ್ಟ್ರೀಯ ರ್ಯಾಲಿ ಚಾಂಪಿಯನ್ ಹರಿ ಸಿಂಗ್ (59) ನಾಪತ್ತೆಯಾಗಿದ್ದಾರೆ. ಈ ದುರಂ
ಕರ್ನಾಟಕದಲ್ಲಿ ಶೋಷಿತರ ಅಭಿವೃದ್ಧಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಕೋಟ್ಯಾಂತರ ರೂಪಾಯಿ ದುರ್ಬಳಕೆ ಮಾಡಿಕೊಂಡಿದೆ. ಅಸಾಮರ್ಥ್ಯ ಮುಚ್ಚಿಕೊಳ್ಳಲು ಪರಿಶಿಷ್ಟ ಜಾತ
National Highways: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಐಟಿ ಬಿಟಿ ಕಂಪನಿಗಳು, ಕಾರ್ಪೋರೇಟ್ ಸಂಸ್ಥೆಗಳು ಸೇರಿದಂತೆ ಹಲವಾರು ಕ್ಷೇತ್ರಕ್ಕೆ ಕಾಲಿಟ್ಟಿದೆ. ಇದೀಗ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲೂ ಎಐ ತನ್ನ ಪ್ರಭಾವ ಬೀರಲಿದೆ. ಭಾರತೀಯ
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ ವರ್ಗದ ಕುಟುಂಬಗಳಿಗೊಂದು ಮಹತ್ವದ ಹಾಗೂ ಸಿಹಿಸುದ್ದಿ. 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ - RTE) ಅಡಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25ರಷ್ಟು ಉಚಿ
ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 23) ಲೀಟರ್ ಪೆಟ
ಬೆಂಗಳೂರು: ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ನಲ್ಲಿ ಆಭರಣ ಖರೀದಿಸಲು ಕಾಯುತ್ತಿರುವ ಗ್ರಾಹಕರಿಗೆ ಇದು ಭರ್ಜರಿ ಸಿಹಿಸುದ್ದಿ. ಇಂದು (ಮಾರ್ಚ್ 23, 2026) ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಏರಿಳಿತಗಳ ಪರಿಣಾಮವಾಗಿ ಬಂಗಾರದ ದರದ
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿ ಪ್ರಕಾರ, ಬೇಸಿಗೆಯ ಕಡು ಬಿಸಿಲಿನಿಂದ ಕಂಗೆಟ್ಟಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪೆರೆಯಲಿದ್ದಾನೆ. ಹೌದು, ಇಂದು (ಮಾರ್ಚ್ 23) ರಾಜ್ಯದ ಹವಾಮಾನದಲ್ಲಿ ದಿಢೀರ್ ಹಾಗೂ ಅನಿರೀಕ
Horoscope March 23: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಮುಂಜಾನೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 23ರ ದಿನ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಸಂಘರ್ಷದಿಂದ ಭಾರತದಲ್ಲಿ ಇಂಧನ ಮತ್ತು ರಸಗೊಬ್
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷದ ನಡುವೆಯೇ, ಭಾರತದ ಇಂಧನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಚಾರ್ಟರ್ ಮಾಡಿದ್ದ
ಬೆಂಗಳೂರು: ಕರ್ನಾಟಕದ ಎರಡು ಪ್ರಮುಖ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸ
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದ ಶಂಕಿತ ಕಲಬೆರಕೆ ಹಾಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರದ ವೇಳೆಗೆ 16ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕೆ.ವೆಂಕಟೇಶ
RCB Virat Kohli: ಐಪಿಎಲ್ 2026 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಎಸ್ಆರ್ಎಚ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್
Shreyanka Patil: ಭಾರತೀಯ ಮಹಿಳಾ ಕ್ರಿಕೆಟ್ ತಾರೆ, ಆರ್ಸಿಬಿಯ 'ಟಗರು ಪುಟ್ಟಿ' ಶ್ರೇಯಾಂಕ ಪಾಟೀಲ್ ಅವರು ತಮ್ಮ ವೃತ್ತಿಜೀವನದ ಅತ್ಯಂತ ಕಠಿಣ ಹಂತಗಳು ಹಾಗೂ ಕಮ್ಬ್ಯಾಕ್ ಮಾಡಿರುವ ಕುರಿತು ಇಂಡಿಯಾ ಟುಡೇ ನಡೆಸಿದ ವಿಶೇಷ ಸಂದರ್ಶನದಲ್ಲಿ
ಹಾವೇರಿ: ರಾಜ್ಯದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆ ಬಗೆಗಿನ ನಿರೀಕ್ಷೆಗಳು ಹೆಚ್ಚಾಗಿವೆ. ಪ್ರಬಲ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪೈಕಿ ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಇಂದು ಭಾನುವ
Gold Price Today: ಮಾರ್ಚ್ ತಿಂಗಳಿನಲ್ಲಿ ದಾಖಲೆ ಮಟ್ಟದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ ಆಗಿದೆ. ಕಳೆದ ಒಂದು ವಾರದಲ್ಲಿ ಒಂದೇ ದಿನ ಮಾತ್ರವೇ ಈ ಲೋಹಗಳ ದರ ಏರಿಕೆ ಆಗಿದ್ದು, ಉಳಿದಂತೆ ಕಳೆದ ನಾಲ್ಕು ದಿನಗಳಿಂದ ಸತತವಾಗಿ ದರ ಇಳಿಕೆ ಆಗಿ
ಬೆಂಗಳೂರು: ನೈಋತ್ಯ ರೈಲ್ವೆ ವ್ಯಾಪ್ತಿಯ ವ್ಯಾಪ್ತಿಯ ಆಲಮಟ್ಟಿ ಹಾಗೂ ಗದಗ ವಿಭಾಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿ (NI Work) ನಡೆಯುತ್ತಿದೆಲ ಈ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿವ
Abhishek Sharma: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಐಪಿಎಲ್ 2026ರ ದಿನಗಣನೆ ಆರಂಭವಾಗಿದೆ. ಕಾವ್ಯಾ ಮಾರನ್ ಮಾಲೀಕತ್ವದ ಸನ್ರೈಸರ್ಸ್ ಹೈದರಾಬಾದ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 22) ಲೀಟರ್ ಪೆಟ
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್ ಮ್ಯಾನೇಜಮೆಂಟ್ ಸಿಸ್ಟಮ್ (VTMS) ಅಳವಡಿಕೆ ಮಾಡಲು NWKRTC ಸಂಸ್ಥೆ ವತಿಯಿಂದ ಕೇಂದ್ರಕ್ಕೆ ಅನುದಾನಕ್ಕಾಗಿ ಕೋರಲಾಗಿತ್ತು. ಈ ಪ್ರಸ್ತಾ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯಲ್ಲೂ ಮಳೆಯ ಆರ್ಭಟ ಕಾಣುವಂತಾಗಿದೆ. ಬಂಗಾಳಕೊಲ್ಲಿಯ ಆಂಧ್ರಪ್ರದೇಶ ಕರಾವಳಿ ಸಮೀಪ ಹಾಗೂ ಉತ್ತರ ಭಾರತದ ವಿವಿಧ ಕಡೆಗಳಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ಚಂಡಮಾರುತ ಪ್ರಸರಣದಂತಹ ವೈಪರೀತ್ಯಗ
Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ
ದಾವಣಗೆರೆ: ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಪಕ್
Strait of Hormuz tension: ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಯುನೈಟೆಡ್ ಕಿಂಗ್ಡಮ್ (ಯುಕೆ), ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಕೆನಡಾ ಸೇರಿದಂತೆ ಒಟ್ಟು 22 ದೇಶ
RCB Virat Kohli: ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸ
RCB Yash Dayal: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಎಸ್ಆರ್ಎಚ್ ಎದುರಿಸಲು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಭ್ಯಾಸ ಶಿಬಿರವನ್ನು ಆರಂಭಿಸಿದೆ. ಆದರೆ, ಕಳೆದ ಬ
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಉಂಟಾಗಿದ್ದ ಎಲ್ಪಿಜಿ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಡಾ.ನೀರಜ್ ಮಿತ್ತಲ್ ಅವರು ಎಲ್ಲ ರಾಜ್ಯಗಳು ಮ
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ
ರಾಜ್ಯದಲ್ಲಿ ಖಾಸಗಿ ಬಸ್ಸುಗಳ ಪ್ರಯಾಣ ದಿನೇ ದಿನೇ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್ಗಳ ಅಪಘಾತಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ಅಧಿಕಾರಿಗಳಲ್
Ration: ದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಿಂದಲೇ ಅನ್ವಯ ಆಗುವಂತೆ ಮುಂದಿನ ಮೂರು ತಿಂಗಳ ಪಡಿತರವನ್ನು ಒಟ್ಟಿಗೇ ವಿತರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವಮಾತೆ ಕುರಿತು ಮಾತನಾಡುತ್ತಾ ಕನ್ನಡದ ಪ್ರಸಿದ್ಧ ಭಕ್ತಿಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಡಾ. ರಾಜ್ಕುಮಾರ್ ಅಭಿನಯದ ಶ್ರೀಕೃಷ್ಣದೇವರಾಯ ಸಿನಿಮಾದ ಶ್ರೀ
ಬೆಂಗಳೂರು: ಭಾರತದ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು (Vande Bharat Express Train) ಕರ್ನಾಟಕದಲ್ಲೂ ಸೇವೆ ನೀಡುತ್ತಿವೆ. ದೇಶದ ಅನೇಕ ನಗರಗಳ ಮಧ್ಯ ವೇಗದ ಸಾರಿಗೆ ಸಂಪರ್ಕ ಕೊಂಡ
ಲಂಡನ್ ನಗರದ ಅತ್ಯಂತ ಸುಂದರ ಮತ್ತು ಜನನಿಬಿಡ ರಸ್ತೆಗಳಲ್ಲಿ ಐಷಾರಾಮಿ ಕಾರುಗಳ ನಡುವೆ ನಮ್ಮ ಭಾರತದ 'ಆಟೋ ರಿಕ್ಷಾ' ಸಂಚರಿಸಿದರೆ ಹೇಗಿರುತ್ತದೆ? ಹೌದು, ಕಲ್ಪನೆ ಮಾಡಿಕೊಳ್ಳಲೂ ಸ್ವಲ್ಪ ಅಚ್ಚರಿ ಎನಿಸುವ ಈ ದೃಶ್ಯ ಈಗ ನಿಜವಾಗಿದೆ.
IPL 2026 RCB Vs SRH: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂ
ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ
ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಎಲ್ಲರು ತಂಪಾದ ನೀರನ್ನು ಕುಡಿಯಲು ಬಯಸುತ್ತಾರೆ. ಕಚೇರಿಯಲ್ಲಾಗಲಿ, ಮನೆಯಲ್ಲಾಗಲಿ ಅಥವಾ ಹೊರಗಡೆ ಇಂದಾ ಬಂದ ತಕ್ಷಣ ಪ್ರಿಜ್ ತೆಗೆದು ತಣ್ಣಗಿನ ನೀರನ್ನು ಕುಡಿಯುವುದು ಸಾಮಾನ್ಯ ದೃಶ್ಯವಾ
RCB Playing 11: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಲ
India Rain Forecast: ಭಾರತದಲ್ಲಿ ಬದಲಾದ ಹವಾಮಾನ ವೈಪರೀತ್ಯಗಳ ಪ್ರಭಾವದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಬೇಸಿಗೆಯಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಭೂ ಮೇಲ್ಮೈ ಹಾಗೂ ಸಮುದ್ರ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಪ್ರಸರಣದಿಂದಾಗ
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಹಲವಾರು ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಆದರೆ, ಕೆಲವು ವಿಡಿಯೋಗಳು ಮಾತ್ರ ನೆಟ್ಟಿಗರ ಮನಸ್ಸನ್ನು ಕದಿಯುವಲ್ಲಿ ಯಶಸ್ವಿಯಾಗುತ್ತವೆ. ಇದೀಗ ಅಂಥದ್ದೇ ಒಂದು ವಿಡಿಯೋ ಸ
ಬೆಂಗಳೂರು: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿದರದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಯುದ್ಧದ ಪರಿಣಾಮ, ಡಾಲರ್ ಮೌಲ್ಯ ಕುಸಿತ ಹಾಗೂ ಇನ್ನಿತರ ಕಾರಣಗಳಿಂದ ಬಂಗಾರದ ಬೆಲೆಯು ಏರಿಕೆ ಆಗಲಿದೆ ಎಂದು ಕೆಲವರು ಅಂದಾಜಿಸಿದ್ದರು. ಆದರೆ
IPL 2026 RCB: ಐಪಿಎಲ್ 2026 ಹಬ್ಬ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ
ರಾಜ್ಯದಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಬಂತು ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಬಿಸಿಲ ಝಳದಿಂದ ಅಂತರ್ಜಲ ಮಟ್ಟ ಕುಸಿಯುತ್ತಿ
ಬೆಂಗಳೂರು: ಕಳೆದ ವರ್ಷ ಕಲಬುರಗಿ ಸೇರಿ ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯಿಂದಾಗಿ ಎದುರಾದ ಪ್ರವಾಹಕ್ಕೆ ಅಪಾರ ಪ್ರಮಾಣ ಬೆಳೆ ನಷ್ಟವಾಗಿತ್ತು. ರೈತರಿಗೆ ಪರಿಹಾರ ವಿಚಾರವಾಗಿ ಆಗಲೂ ಕರ್ನಾಟಕ ಸರ್ಕಾರ ಒಂದಷ್ಟು ಆರೋಪಗಳನ್ನು ಎ
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (BESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮಾರ್ಚ್ 22 ರಿಂದ 25ರವರೆಗೆ ಬೆಳಗ್ಗೆ 10ಗಂಟೆ
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್
ಇಂದಿನ ಕಾಲದಲ್ಲಿ ಅನೇಕರು ಮನೆ ಕಟ್ಟುವಾಗ ವಾಸ್ತು ಶಾಸ್ತ್ರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಕೆಲವರ ಮನೆಗಳಲ್ಲಿ ವಾಸ್ತುಶಾಸ್ತ್ರ ಎಲ್ಲವೂ ಸರಿಯಾಗಿ ಇದ್ದರು, ನಿರೀಕ್ಷಿಸಿದಂತೆ ಯಶಸ್ಸು ಸಿಗದೇ ಇರುವುದನ್ನು ನ
IPL 2026 Kannadigas: ಐಪಿಎಲ್ 19ನೇ ಆವೃತ್ತಿಯು ಮಾರ್ಚ್ 28ರಿಂದ ಆರಂಭವಾಗಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿ
ನವದೆಹಲಿ: ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ವೇದಿಕೆಯಾಗಿ ಮಾತ್ರ ಉಳಿದಿಲ್ಲ, ಬದಲಾಗಿ ಸಾಮಾನ್ಯ ಜನರನ್ನು ದೇಶದ ಉನ್ನತ ನಾಯಕರೊಂದಿಗೂ ನೇರವಾಗಿ ಬೆಸೆಯುವ ಪ್ರಬಲ ಮಾಧ್ಯಮವಾಗಿ ರೂಪುಗೊಂಡಿವೆ.
2026ನೇ ವರ್ಷದಲ್ಲಿ ನೀವು ಉದ್ಯೋಗಕ್ಕಾಗಿ ಮಹಾನಗರಗಳಿಗೆ ವಲಸೆ ಹೋಗುವ ಯೋಚನೆಯಲ್ಲಿದ್ದೀರಾ? ನಿಮ್ಮ ಮಾಸಿಕ ವೇತನ 50,000 ರೂಪಾಯಿಗಳಾಗಿದ್ದರೆ, ಈ ಹಣದಲ್ಲಿ ಮಹಾನಗರಗಳಲ್ಲಿ ಜೀವನ ನಿರ್ವಹಣೆ ಸಾಧ್ಯವೇ ಹಾಗೂ ಹಣ ಉಳಿತಾಯ ಮಾಡಲು ಆಗುತ್ತ
ನವದೆಹಲಿ: ಭಾರತ ಸರ್ಕಾರದ ಅಧೀನದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 4ಜಿ ಚಾಲ್ತಿಯಲ್ಲಿದ್ದು, 5ಜಿ ಸೇವೆ ನೀಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದರ ಮಧ್ಯೆ ಗ್ರಾಹಕರು ಬಿಎಸ್ಎನ್ಎಲ್ ನೆಟ್ವರ್ಕ್ ಸ
Sarthak Ranjan: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಬ್ಯಾಟರ್ ಸಾರ್ಥಕ್ ರಂಜನ್, ಐಪಿಎಲ್ ಸೀಸನ್ಗೂ ಮುನ್ನ ಶುಕ್ರವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ತಂಡದ ಆಂತರಿಕ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ರಾಜಕಾರಣಿ ಪಪ್ಪು ಯಾದವ್ ಅವ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 21) ಲೀಟರ್ ಪೆಟ
ಸಿಬಿಎಸ್ಇ (CBSE) ಶಾಲೆಗಳಲ್ಲಿ ಹೊಸ ಶೈಕ್ಷಣಿಕ ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗಲು ಸಜ್ಜಾಗಿದೆ. ಆದರೆ, ದೇಶಾದ್ಯಂತ ಶಾಲೆಗಳು 9ನೇ ತರಗತಿಯ ಪರಿಷ್ಕೃತ ಎನ್ಸಿಇಆರ್ಟಿ (NCERT) ಪಠ್ಯಪುಸ್ತಕಗಳಿಗಾಗಿ ಇನ್ನೂ ಕಾಯುತ್ತಿವೆ. ರಾಷ್
ಬೆಂಗಳೂರು: ಉತ್ತರ ಕರ್ನಾಟಕದಿಂದ ನಿತ್ಯ ಕರಾವಳಿಯ ಪ್ರಮುಖ ನಗರವಾರದ ಮಂಗಳೂರಿಗೆ ಸಂಚಾರ ಸೇವೆ ನೀಡುತ್ತಿದ್ದ 'ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು' ಸಂಚಾರ ಭಾಗಶಃ ರದ್ದಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸ
ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಆದರೆ ಕಳೆದ ಒಂದು ವಾರದಲ್ಲಿ ಸುರಿದ ಅತ್ಯಧಿಕ ಆಲಿಕಲ್ಲು ಮಳೆಯಷ್ಟು ಆಗುವ ಲಕ್ಷಣಗಳು ತೀರಾ ಕಡಿಮೆ ಎನ್ನಲಾಗಿದ್ದು, ಹಗುರದಿಂದ ಸಾಧಾರಣ ಮಳೆ (Karnata
ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ (Karnataka PGCET 2026) ಅಧಿಸೂಚನೆಯನ್ನು ಅಧಿಕೃ
Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ
ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ
ಬ್ರಿಟನ್ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್ನ ಕ್
Horoscope March 20: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲ ಬೆಳಗ್ಗೆ 10:30 ರಿಂದ 12:00 ರವರೆಗೆ ಇರುತ್ತದೆ.
ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC
ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.
Indian Railways Jobs 2026: ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ (ಆರ್ಆರ್ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ಸಾವಿರಾರು ಅಪ್ರೆಂಟಿಸ್ ಹುದ್ದೆಗಳ
Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ
ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ
ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ
Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ
Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್

26 C