1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ
ಭಯೋತ್ಪಾದಕರ ಪರ ಮೃದು ಧೋರಣೆ ಹೊಂದಿರುವ ಕಾಂಗ್ರೆಸ್ ಸರ್ಕಾರ ವಿಧ್ವಂಸಕ ಕೃತ್ಯ ನಡೆಸಿ ಜೈಲು ಪಾಲಾಗಿರುವ ಲಷ್ಕರ್ ಉಗ್ರನ ಕೈಗೆ ಮೊಬೈಲ್ ಹಾಗೂ ರಾಜಾತಿಥ್ಯ ನೀಡಿ ಸಾಕುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಅಲ್ಲದೆ
ಕನ್ನಡಿಗರ ಕಣ್ಮಣಿ ಹಾಗೂ ಪ್ರಸಿದ್ಧ ದಿವಂಗತ ನಟ ಶಂಕರ್ ನಾಗ್ ಅವರು ಜನ್ಮದಿನಾದ ಗೌರವಾರ್ಥವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಸಂಭ್ರಮಾಚರಣೆ ನಡೆದಿದೆ. ಆಟೋ ಚಾಲಕರು ಹಾಗೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ರಾಜ್ಯ
ಪ್ರವಾಸಿಗರ ಸ್ವರ್ಗವಾಗಿದ್ದ ಕರ್ನಾಟಕವು ಇದೀಗ ವಲಸಿಗರ ಸ್ವರ್ಗವಾಗಿ ಬದಲಾಗಿದೆ. ದೇಶದ ಮೂಲೆ ಮೂಲೆಯಿಂದ ಜನ ಕರ್ನಾಟಕದತ್ತ ಬಂದು ನೆಲೆ ಕಾಣುತ್ತಿದ್ದಾರೆ. ಹೊಟ್ಟೆಪಾಡಿಗಾಗಿ ಇಲ್ಲಿಗೆ ಬಂದವರು ದಿನೇ ದಿನೇ ದಬ್ಬಾಳಿಕೆ, ದರ್ಪ
Accident: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ
ಬೆಂಗಳೂರು, ನವೆಂಬರ್ 09: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳನ್ನು ಅನ್ನ ಭಾಗ್ಯ ಯೋಜನೆ ಸಹ ಒಂದು. ಇದರಡಿ ರಾಜ್ಯದ ಜನರಿಗೆ ಐದು ಕೆ.ಜಿ. ಅಕ್ಕಿಗೆ ಬದಲಾಗಿ, ಒಟ್ಟು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಸಿಎಂ ಸಿದ್ದರಾ
ರಾಹುಲ್ ಗಾಂಧಿ ಕರೆ ನೀಡಿರುವ ವೋಟ್ ಚೋರಿ ಅಭಿಯಾನದಡಿ ರಾಜ್ಯದಲ್ಲಿಯೂ ಸಹಿ ಸಂಗ್ರಹವನ್ನು ಕಾಂಗ್ರೆಸ್ ನಡೆಸಿತ್ತು. ಈ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಚೋರಿ ಹೆಸರಲ್ಲಿ ಕಾಂಗ್ರೆಸ್
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಈಗಾಗಲೇ ಎಲ್ಪಿಜಿ ಸಿಲಿಂಡರ್ ಸಂಪರ್ಕಗಳನ್ನು ನೀಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಮನೆ ಮನೆಗೆ ಎಲ್ಪಿಜಿ ಪೂರೈಕೆ ಮಾಡುತ್ತಿದೆ. ಇದೀಗ ವಾಯುಮಾಲಿನ್ಯ ನಿಯಂತ್
ಪಾಟ್ನಾ, ನವೆಂಬರ್ 09: ಮೊದಲ ಹಂತದ ಬಿಹಾರ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ರಾಜ್ಯ ಅಣಿಯಾಗುತ್ತಿದೆ. ಇದರಲ್ಲಿ ಐದು ಪ್ರಮುಖ ಪಕ್ಷಗಳ ರಾಜ್ಯಾಧ್ಯಕ್ಷರು ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್, ಎಲ್ಜೆ
ಗಾಜಾ ನೆಲದಲ್ಲಿ ದೊಡ್ಡ ಹಿಂಸಾಚಾರ ಶುರುವಾಗಿ ಈಗಾಗಲೇ ಹತ್ತಾರು ಸಾವಿರ ಜನರ ಜೀವವೇ ಹೋಗಿದೆ. ಇನ್ನೇನು ಗಾಜಾ ಯುದ್ಧಕ್ಕೆ ಬ್ರೇಕ್ ಬಿತ್ತು ಅನ್ನುವಾಗಲೇ ಮತ್ತೆ ಫೈಟಿಂಗ್ ಶುರುವಾಗಿ ಜನರು ಪರದಾಡುತ್ತಿದ್ದಾರೆ. ಹಮಾಸ್ ಮತ್ತು ಇ
ಕನ್ನಡ ಭಾಷೆಗೆ ದೇಶದ ಅಧಿಕೃತ ಭಾಷೆಯ ಸ್ಥಾನಮಾನ ಇದ್ದು, 7 ಕೋಟಿ ಕನ್ನಡಿಗರ ಮನಸ್ಸಿನ ಭಾಷೆಯಾಗಿದೆ ಕನ್ನಡ. ಕನ್ನಡ ಭಾಷೆಗೆ 2,000 ವರ್ಷಗಳ ಮೀರಿದ ಇತಿಹಾಸ ಇದ್ದು, ಪ್ರಪಂಚದ ಅತ್ಯಂತ ಹಳೆಯ ಭಾಷೆಗಳ ಪೈಕಿ ನಮ್ಮ ಕನ್ನಡ ಕೂಡ ಒಂದಾಗಿದೆ.
Karnataka Rains: ಇದೀಗ ನಿಧಾನವಾಗಿ ಚಳಿಗಾಲ ಆವರಿಸುತ್ತಿದೆ. ಈ ನಡುವೆಯೇ ರಾಜ್ಯದ ಹಲವೆಡೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಮುಂದಿ ನಾಲ್ಕೈದು ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯ
ಬೆಂಗಳೂರು, ನವೆಂಬರ್ 09: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ (PGAyush 2025) ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿ
ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಜೈಲಿನಲ್ಲಿ ಬಂಧಿತನಾಗಿರುವ ಐಸಿಸ್ ಉಗ್ರನ ಬಳಿ ಸ್ಮಾರ್ಟ್ ಫ
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 9) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಸೇರಿದಂತೆ ಉಳಿದ
IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಿ, ಸರಿಯಾಗಿ ತಿರುಗೇಟು ಪಡೆದು ಸುಮ್ಮನೆ ಆಗುತ್ತಿದ್ದಾರೆ. ಈಗ ಅಮೆರಿಕದ ಕಾಲು ಹಿಡಿಯಲು ಪಾಕ್ ಪ್ರಧಾನಿ ಷರೀಫ್ ಮುಂದಾಗಿದ್ದು, ಸಾಲದ ಹಣಕ
Video Viral: ಸಾರಿಗೆ ಸಂಪರ್ಕ ಸೇವೆಯಲ್ಲಿ ಕ್ರಾಂತಿ ಉಂಟು ಮಾಡುತ್ತಿರುವ ರೈಲ್ವೆ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದೆ. ಆದರೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದ್ದು, ಸ್ವತಃ ಇಲಾಖೆ ಕೆಳಗೆ ಕ
Ration: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸಲಾಗುತ್ತಿದೆ. ಈ ನಡುವೆಯೇ ಇದೀಗ ಎಲ್ಲಾ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಸ್ಥಗಿತದ ಬಿಗ್ ಶಾಕ್ವೊ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 9) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ಬೆಂಗಳೂರು, ನವೆಂಬರ್ 09: ಈ ಹಿಂದೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ್ದ ಬಗ್ಗೆ ಚರ್ಚೆ ಆಗಿತ್ತು. ಇದೀಗ ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬ
ನವೆಂಬರ್ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ
2025 ನವೆಂಬರ್ 09 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
ಚಿನ್ನ ಬೆಲೆ ಹಾಗೂ ಬೆಳ್ಳಿ ಬೆಲೆ ಭಾರಿ ಏರಿಕೆ ಕಂಡಿದ್ದು, ಚಿನ್ನ ಖರೀದಿ ಮಾಡುವುದು ಕಷ್ಟವಾಗಿ ಹೋಗಿದೆ. ಭಾರತದ ಬಹುತೇಕ ಭಾಗದಲ್ಲಿ ಚಿನ್ನದ ಬೆಲೆ ಭಾರಿ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಚಿನ್ನ ಖರೀದಿ ಮಾಡಲು ಜನರು ಲೆಕ
ಮಳೆ.. ಮಳೆ.. ಇನ್ನೇನು ಮಳೆಯ ಅಬ್ಬರ ಕಡಿಮೆ ಆಯ್ತು ಅಂತಾ ಖುಷಿಪಡುವ ಸಮಯದಲ್ಲೇ ಇದೀಗ ಮತ್ತೊಮ್ಮೆ ಮಳೆ ಸುರಿಯುವ ಭಯ ಶುರುವಾಗಿದೆ. ಮುಂಗಾರು ಮಳೆ ಮುಗಿದು, ಅತ್ತ ಹಿಂಗಾರು ಮಳೆ ಕೂಡ ಟಾಟಾ ಮಾಡಿ ಹೋಗುವ ಸಮಯದಲ್ಲೇ ಮತ್ತೆ ಮಳೆ ಅಬ್ಬರ
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆಗಳು ಜೋರಾಗಿವೆ. ಇದೇ ವರ್ಷವೇ ಮುಖ್ಯಮಂತ್ರಿ ಬದಲಾಗುತ್ತಾರೆ, ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದೆಲ್ಲ ಹೇಳಲಾಗುತ್ತ
ರೈತರು, ಮಹಿಳೆಯರು ಮತ್ತು ಯುವಜನ ಪರವಾದ ಯೋಜನೆಯನ್ನು ಉದ್ಘಾಟಿಸಲಾಗಿದೆ. ಈಗಾಗಲೇ ಕೈಗೊಂಡ ಕೋಟಿ ವೃಕ್ಷ ಅಭಿಯಾನದಂತೆ ಸಾರ್ವಜನಿಕರು ಇದರಲ್ಲೂ ತೊಡಗಿಸಿ ಕೊಳ್ಳಬೇಕು. ಹೈನುಗಾರಿಕೆ ಮೂಲಕ ತೋಟಗಾರಿಕೆ, ಹೈನುಗಾರಿಕೆಗಳನ್ನು ವೈ
ರಾಹುಲ್ ಗಾಂಧಿ ಅವರು ವೋಟ್ ಚೋರಿ ಅಭಿಯಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಬಗ್ಗೆವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ ಮಾಡಿದ್ದಾರೆ.ಬಿಹಾರ ಚುನಾವ
2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮತಗಳ್ಳನತನ (ವೋಟ್ ಚೋರಿ) ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿದರು. ಅವರು ಈ ಕಲ್ಪಿತ ಪಿತೂರಿಯನ್ನು ಬಹಿರಂಗಪಡಿಸುವ ರಾಜಕೀಯ ಹೋರಾಟಗಾರ
New Vande Bharat Express Train: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶನಿವಾರ ವಾರಾಣಸಿ ಕ್ಷೇತ್ರದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗಳಿಗೆ ಚಾಲನೆ ನೀಡಿದರು. ಈ ಹೊಸ ರೈಲುಗಳ ಪೈಕಿ ಬೆಂಗಳೂರು-ಎರ್ನಾಕುಲಂ ಮಾರ್ಗದ
ಹಾವೇರಿ, ನವೆಂಬರ್ 08: ಕಾಂಗ್ರೆಸ್ ಬೆಂಬಲಿಗರು ಮತ್ತು ಬಿಜೆಪಿ ಬೆಂಬಲಿಗರು ಎನ್ನದೇ ಪಕ್ಷಾತೀತವಾಗಿ ಸ್ವಕ್ಷೇತ್ರದ ಗ್ರಾಮಸ್ಥರಿಂದ ಹಾವೇರಿ (ಎಸ್) ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪ ಸಭಾಪತಿಯಾಗಿರುವ ರುದ್ರಪ್ಪ ಮಾನಪ್ಪ ಲಮ
ಅಹಮದಾಬಾದ್, ನವೆಂಬರ್ 08: ಬಿಹಾರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿ (BSPGCL)ಯಿಂದ ಉತ್ತರ ಬಿಹಾರ ವಿದ್ಯುತ್ ವಿತರಣಾ ಕಂಪನಿ (NBPDCL) ಮತ್ತು ದಕ್ಷಿಣ ಬಿಹಾರ ವಿದ್ಯುತ್ ವಿತರಣಾ ಕಂಪನಿ (SBPDCL)ಗೆ 2400 ಮೆಗಾವ್ಯಾಟ್ ಉಷ್ಣ ವಿದ್ಯುತ್ ಯೋಜನೆಯ
ಬೆಂಗಳೂರು, ನವೆಂಬರ್ 08: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಯಾಗಲಿದೆ ಎನ್ನುವ ಗುಸು ಗುಸು ಖೆಳಿ ಬರುತ್ತಿದೆ. ಅಲ್ಲದೇ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿ
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 8) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಸೇರಿದಂತೆ ಉಳಿದ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡಿದ್ದಾರೆ. ಈ ಅಭಿಯಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಕೂಡ ಮುಂದುವರಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡ
ಬೆಂಗಳೂರು, ನವೆಂಬರ್ 08: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿ
IFS Officers Transfer: ಆಗಾಗ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ 7 ಮಂದಿ ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂ
ಬೆಂಗಳೂರು, ನವೆಂಬರ್ 08: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲಿಸಲಾಗುವುದ
ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿ ಬಂದ ನಂತರ ಹಲವು ದೇಶಗಳ ಜೊತೆಗೆ ತಿಕ್ಕಾಟ ಮಾಡಿದ್ದರು. ಇದೀಗ ಮತ್ತೆ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕಿರಿಕ್ ಮುಂದುವರಿಸಿದ್ದು, ಜಾಗತಿಕ ಮಟ್ಟದಲ್ಲಿ ಇನ್ನೊಂದು ತಲ್ಲಣಕ್ಕೆ ಕಾ
ಬೆಂಗಳೂರು, ನವೆಂಬರ್ 08: ಹೊಸದಾಗಿ ಬಿ ಖಾತಾದಿಂದ ಎ ಖಾತಾ ಎನ್ನುವ ಜನರನ್ನು ಸುಲಿಗೆ ಮಾಡುವ ಬೋಗಸ್ ಕಾರ್ಯಕ್ರಮವೂ ಸೇರಿ ಅಬಕಾರಿ ಶುಲ್ಕ, ಮುದ್ರಾಂಕ ಮತ್ತು ಮಾರ್ಗಸೂಚಿ ಮೌಲ್ಯದ ಶುಲ್ಕ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿ
ಬೆಂಗಳೂರು, ನವೆಂಬರ್ 08: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಮಣಿದಿದೆ. ಶುಕ್ರವಾರ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 8) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಸಾಲು ಸಾಲು ನೋವುಗಳು ಎದುರಾಗುತ್ತಿದ್ದು, ಈ ಪೈಕಿ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರ ಶತ್ರುಗಳ ವಿರುದ್ಧ ಅಭಿಮಾನಿಗಳು ಆಕ್ರೋಶ
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಮುಂದುವರಿದಿದೆ, ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಕೆಲವು ತಿಂಗಳ ಕಾಲ ನಿರಂತರವಾಗಿ ಏರಿಕೆ ಕಂಡಿತ್ತು. ಅದರಲ್ಲೂ ಚಿನ್ನದ ಬೆಲೆ ಏರಿಕೆ ಕಂಡು ಜನರಿಗೆ ಸುಸ್ತಾಗಿತ್ತು. ಬಂಗಾರದ ಬೆಲೆ ಯಾವಾಗ ಕಡ
ಬೆಂಗಳೂರು, ನವೆಂಬರ್ 08: ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರದ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸತತ 7 ಗಂಟೆಗಳ ಕಾಲ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರ ಪ್ರತಿನಿಧಿಗಳ ಸಭೆಯಲ್ಲ
2025 ನವೆಂಬರ್ 08 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
ತುಮಕೂರು, ನವೆಂಬರ್ 07: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕಿದೆ. ಆಗುತ್ತಿವೆ. ಅಂತೆಯೇ ತುಮಕೂರು ನಗರದ ಅಭಿವೃದ್ಧಿಯೂ ಪೂರಕವಾಗಿ ಆಗಬೇಕಿದೆ ಎಂದಿರುವ ಗೃಹ ಸಚಿವರು ಹಾಗೂ ಜಿಲ್
Ration Card: ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬರೀ ಪಡಿತರ ಪಡೆಯಲು ಅಷ್ಟೇ ಅಲ್ಲದೆ, ಹಲವಾರು ಸರ್ಕಾರಿ ಸಲಭ್ಯಗಳಿಗೆ ಅರ್ಜಿ ಸಲ್ಲಿಕೆ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಪ್ಪುಗಳಿದ್ದರೆ, ಕೆಲವೊಮ
BPL Card Cancelation: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಇದೀಗ ಕೇಂದ್ರ ಸರ್ಕಾರ ಕಳುಹಿಸಿರುವ ವರದಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಕೊಟ
ಬೆಂಗಳೂರು, ನವೆಂಬರ್ 07: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದ
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ನೆರವಾಗುವ
ಬಿಹಾರದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ ಮುಕ್ತಾಯವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ಮುಂದುವರಿಸಿದ್ದಾರೆ. ಬಿಹಾರದಲ್ಲಿ ಗುರುವಾರ ಮೊದಲ ಹಂತದ ಮತದಾನ ನಡೆದಿದ್ದು. ದಾಖ
ಬೆಂಗಳೂರು, ನವೆಂಬರ್ 07: ಎಥೆನಾಲ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಡಿಮೆ ಪ್ರಮಾಣದ ಎಥೆನಾಲ್ ಹಂಚಿಕೆ ಮಾಡಿ ಕರ್ನಾಟಕಕ್ಕ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ಭೂಸ್ವಾಧೀನ ಹಾಗೂ ಭೂ ಪರಿಹಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯ ಭೂ ಪರಿಹಾರದ ವಿಚಾರಗಳ ಕೆಲವೊಂದು ಗೊಂದಲಗಳು ಸೃಷ್ಟಿಯಾಗಿದ್ದವು. ಈ ಯೋಜ
India Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನೂ ನವೆಂಬರ್ 10ರ ವರೆಗೂ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮ
ಮೈಸೂರು, ನವೆಂಬರ್ 07: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆಯೇ ಭಾರೀ ಪೈಪೋಟಿ ಇದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಕ್ರಾಂತಿ-ಗಿಂತಿ ನಡೆದಿಲ್ಲ ಎಲ್ಲಾ ಮೊದಲೇ
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 7) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಸೇರಿದಂತೆ ಉಳಿದ
ಬೀದರ್, ನವೆಂಬರ್ 07: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವ
WPL 2026 All Teams Retained Players: ಡಬ್ಲ್ಯೂಪಿಎಲ್ 2025 ಫೈನಲ್ ಪಂದ್ಯದಲ್ಲಿ ಮುಂಬೈ ಟೀಂ ಚಾಂಪಿಯನ್ ಆಗಿದ್ದು, ಇದೀಗ ಎಲ್ಲರ ಚಿತ್ತ 2026ರ ಸೀಸನ್ನತ್ತ ನೆಟ್ಟಿದೆ. ಇದೀಗ ಮುಂದಿನ ಸೀಸನ್ ಮೆಗಾ ಹರಾಜಿಗೂ ಮುನ್ನ ಕೆಲ ಆಟಗಾರ್ತಿಯನ್ನು ಮಾತ್ರ ಉಳಿಸ
ಮಂಡ್ಯ, ನವೆಂಬರ್07: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸ
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತರು ಉಗ್ರ ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ
ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿತ್ತು, ರಷ್ಯಾ ಮೂಲಕ ಭಾರಿ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿದೆ ಭಾರತ ಎಂಬ ಆರೋಪ ಹೊರಿಸಿ ತೆರಿಗೆ ಯುದ್ಧ ಸಾರಿತ್ತು ಅಮೆರಿಕ. ಇದರಿಂದ ಭಾರತ ರಫ್ತು ಮಾಡುವ ವಸ್ತ
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ... ಬಂಗಾರ ಬೆಲೆಯಲ್ಲಿ ದಿಢೀರ್ ಭಾರಿ ಕುಸಿತ... ಹೌದು ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದ ಕಾರಣಕ್ಕೆ ಜನರು ಚಿಂತೆ ಮಾಡ್ತಾ ಕೂತಿದ್ದರು. ಮದುವೆ ಸೇರಿದಂತೆ ಶುಭ ಸಮ
2025 ನವೆಂಬರ್ 07 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
ಬೆಂಗಳೂರು, ನವೆಂಬರ್ 06: ಇತ್ತೀಚೆಗೆ ಗೂಗಲ್ ಕಂಪನಿಯು ಅದಾನಿ ಕಂಪನಿ ಜೊತೆಗೆ ವಿಶಾಖಪಟ್ಟಣಂ ನಲ್ಲಿ ಎಐ ಹಬ್ ನಿರ್ಮಾಣ ಘೋಷಿಸಿತು. ಈ ಬಗ್ಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗಳು, ಸರ್ಕಾರದಲ್ಲಿ ಅಭಿವೃದ್ಧಿ ಸಂಕಲ್ಪ ಇಲ್ಲ ಎಂದೆಲ
2025 ನವೆಂಬರ್ 06 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
2025 ನವೆಂಬರ್ 05 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
2025 ನವೆಂಬರ್ 04 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ರೈಲ್ವೆ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ದೊರೆತಿದೆ. ಲಿಖಿತ ಪರೀಕ್ಷೆ ಇಲ್ಲದೆಯೇ ನೀವು ಈ ಖಾಲಿ ಹುದ್ದೆಗಳಿಗೆ ನಿಯೋಜನೆಗೊಳ್
2025 ನವೆಂಬರ್ 03 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಖಾಲಿ ಇರುವ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು? ಕೊನೆಯ ದಿನಾಂಕ ಯಾವಾಗ? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎನ್ನುವ
ಬೆಂಗಳೂರು, ನವೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ
2025 ನವೆಂಬರ್ ತಿಂಗಳು 2025 ರ ಹನ್ನೊಂದನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ನವೆಂಬರ್ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್
2025 ನವೆಂಬರ್ 01 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
2025 ಅಕ್ಟೋಬರ್ 31 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
2025 ಅಕ್ಟೋಬರ್ 30 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
Amazon Layoffs: ದೇಶದ ಪ್ರಮುಖ ಇ-ಕಾಮರ್ಸ್ ಕಂಪನಿಳಲ್ಲಿ ದೈತ್ಯ ಕಂಪನಿಯಾಗಿರುವ ಅಮೆಜಾನ್ (Amazon Layoffs) ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗ ಕಡಿತವಾಗಿದೆ. ಇದೇ ವಾರದಿಂದ 30,000 ಕಾರ್ಪೊರೇಟ್ ಹುದ್ದೆಗಳನ್ನು ಕಡಿತಗೊಳಿಸಲು ಕಂಪನಿ ನಿರ್ಧಾರಿಸಿದೆ. ಕ
2025 ಅಕ್ಟೋಬರ್ 28 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
ಅಕ್ಟೋಬರ್ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾ
2025 ಅಕ್ಟೋಬರ್ 26 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
ಬೆಂಗಳೂರು, ಅಕ್ಟೋಬರ್ 25: ದೇಶದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಟೇಷನ
2025 ಅಕ್ಟೋಬರ್ 25 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
2025 ಅಕ್ಟೋಬರ್ 24 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
2025 ಅಕ್ಟೋಬರ್ 23 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
2025 ಅಕ್ಟೋಬರ್ 22 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
2025 ಅಕ್ಟೋಬರ್ 21 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
Teacher recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಶಿಕ್ಷಣ ಇಲಾಖೆ ಆಗಾಗ ಮಾಹಿತಿ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಹತ್ವದ ಅಪ್ಡೇಟ್ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು
2025 ಅಕ್ಟೋಬರ್ 20 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.
ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಪ್ರಸಕ್ತ 2025 ಸಾಲಿನಲ್ಲಿ ಅಂಗನವಾಡಿ ಸಹಾಯಕಿಯರು ಮತ್ತು ಶಿಕ್ಷಕಿಯರ ನೇಮಕಾತಿ ನಡೆಸುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ
ಅಕ್ಟೋಬರ್ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

27 C