SENSEX
NIFTY
GOLD
USD/INR

Weather

25    C
... ...View News by News Source
ಅಂಡರ್ 19 ವಿಶ್ವಕಪ್‌ ಫೈನಲ್‌ನಲ್ಲಿ 15 ಸಿಕ್ಸ್, 15 ಬೌಂಡರಿ ಬಾರಿಸಿ ದಾಖಲೆ ಬರೆದ 16 ವರ್ಷದ ವೈಭವ್ ಸೂರ್ಯವಂಶಿ ಯಾರು ಗೊತ್ತಾ?

Vaibhav Suryavanshi: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಫೆಬ್ರವರಿ 6ರ ಶುಕ್ರವಾರ ನಡೆದ ಅಂಡರ್ 19 ವಿಶ್ವಕಪ್‌ 2026 ಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೇಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆರನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತು. ಇನ

7 Feb 2026 4:51 pm
SSLC Exam: 625 ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ನಗದು ಬಹುಮಾನ: ಚನ್ನಗಿರಿ ಶಾಸಕ ಘೋಷಣೆ

ದಾವಣಗೆರೆ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸಿದ್ದಾರೆ. ವಾರ್ಷಿಕ ಅಂತಿಮ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯಲ್ಲಿ ಔಟ್‌ ಆಪ್

7 Feb 2026 4:39 pm
ಕೈಮುಗಿದು ಪ್ರಾರ್ಥಿಸಿ 17ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಖ್ಯಾತ ಬೇಕರಿ ಮಾಲೀಕ

ಮಹಾರಾಷ್ಟ್ರದ ಸೋಲಾಪುರ ನಗರದಲ್ಲಿ ಖ್ಯಾತ ಮಲ್ತಾನಿ ಬೇಕರಿ ಮಾಲೀಕ ಹಾಗೂ ಉದ್ಯಮಿ ಸುನಿಲ್‌ ಮೋತಿಲಾಲ್‌ ಸದಾರಂಗಾನಿ (59) ಅಪಾರ್ಟ್‌ಮೆಂಟ್ ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್‌ ಆ

7 Feb 2026 4:24 pm
ಫೆಬ್ರವರಿ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 7) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

7 Feb 2026 4:04 pm
ನಾನು ಸಿಎಂ ಆಗಬೇಕು ಅನ್ನೋ ಕನಸು ಜನರಿಗೆ, ಶಾಸಕರಿಗೂ ಇದೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ. ನಿಮಗೂ (ಮಾಧ್ಯಮಗಳಿಗೆ) ಇದೆ. ಆದರೆ ಪಕ್ಷ ಏನು ತೀರ್ಮಾನ ಮಾಡುತ್ತದೆ, ಅದನ್ನೇ ನಾವು ಕೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ

7 Feb 2026 3:38 pm
'ಸರ್ಕಾರ ಅಲ್ಪ ಸಂಖ್ಯಾತರಷ್ಟೇ ಏಕೆ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ'

ಗದಗ: ಕರ್ನಾಟಕ ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತಲೇ ಬಂದಿದೆ. ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಎಲ್ಲರಿಗೂ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ

7 Feb 2026 3:21 pm
ಆರ್‌ಸಿಬಿ ಕಪ್ ಗೆದ್ದರೂ ಸೆಲೆಬ್ರೇಷನ್ ಸಪ್ಪೆ, ಸಪ್ಪೆ... ಕಡಿಮೆ ಆಗುತ್ತಿದೆಯಾ ಫ್ಯಾನ್ಸ್ ಕ್ರೇಜ್? RCB Team

ಆರ್‌ಸಿಬಿ ಬೆಂಗಳೂರು ತಂಡ ಅಂದರೆ ಕೋಟಿ ಕೋಟಿ ಅಭಿಮಾನಿಗಳು ಇದ್ದು, ದೊಡ್ಡ ಪ್ರಮಾಣದ ಬೆಂಬಲ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ನಮ್ಮ ಆರ್‌ಸಿಬಿ ತಂಡಕ್ಕೆ ಇಡೀ ಜಗತ್ತಿನಲ್ಲೇ ಅತಿಹೆಚ್ಚು ಕ್ರಿಕೆಟ್ ಅಭಿಮಾನಿಗಳ ಬೆಂಬಲ ಇದೆ ಎನ

7 Feb 2026 2:25 pm
ಭಾರತಕ್ಕೆ ಭರ್ಜರಿ ಲಾಭ, ಅಮೆರಿಕ ಜೊತೆಗಿನ ಒಪ್ಪಂದದ ಪರಿಣಾಮ ಭರ್ಜರಿ ಲಾಟರಿ... India And America

ಭಾರತ ಮತ್ತು ಅಮೆರಿಕ ನಡುವೆ ನಡೆದಿರುವ ಬೃಹತ್ ವ್ಯಾಪಾರ ಒಪ್ಪಂದ ಇದೀಗ ದೊಡ್ಡ ಲಾಭಕ್ಕೆ ನಾಂದಿ ಹಾಡಿದೆ. ಸುಮಾರು 500 ಬಿಲಿಯನ್ ಡಾಲರ್ ಮೊತ್ತದ ಈ ಒಪ್ಪಂದ ಭವಿಷ್ಯದಲ್ಲಿ ಭಾರತ ಹಾಗೂ ಅಮೆರಿಕ ಎರಡೂ ದೇಶಗಳಿಗೆ ದೊಡ್ಡ ಮಟ್ಟದಲ್ಲಿ ಲ

7 Feb 2026 2:12 pm
ಹಿರಿಯ ರಾಜಕಾರಣಿ 'ಅಪ್ಪಣ್ಣ ಹೆಗ್ಡೆ' ಇನ್ನಿಲ್ಲ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಉಡುಪಿ: ಉಡುಪಿ ಜಿಲ್ಲೆಯ ಪ್ರಮುಖ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ತಮ್ಮ 90 ವಯಸ್ಸಿನಲ್ಲಿ ಶನಿವಾರ (ಫೆಬ್ರವರಿ 7) ನಿಧನರಾದರು. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವ

7 Feb 2026 1:55 pm
Gold Price: ಚಿನ್ನ-ಬೆಳ್ಳಿ ದರದಲ್ಲಿ ಮತ್ತೆ ಹಾವು-ಏಣಿ ಆಟ: ಒಂದೇ ದಿನದಲ್ಲಿ ದಾಖಲೆಯ ಏರಿಕೆ ಕಂಡ ಬಂಗಾರ

ಬೆಂಗಳೂರು: ಜಾಗತಿಕವಾಗಿ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡಿರುವ ಚಿನ್ನ-ಬೆಳ್ಳಿ ದರದಲ್ಲಿ ಹಾವು ಏಣಿ ಆಟ ಮುಂದುವರಿದಿದೆ. ಕಳೆದ ಎಂಟು ದಿನಗಳಿಂದ ನಿರಂತರವಾಗಿ ಇಳಿಕೆ ಮತ್ತು ಆಗಾಗ ಏರಿಕೆ ಕಾಣುತ್ತಿರುವ ಚಿನ್ನ-ಬೆಳ್ಳಿ ಎರಡು ಲೋ

7 Feb 2026 12:51 pm
25,000 ರೂಪಾಯಿ ಪರಿಹಾರ, ಡಿಜಿಟಲ್ ಸಂತ್ರಸ್ತರಿಗೆ ಭರ್ಜರಿ ಸುದ್ದಿ ಕೊಡಲು ಸಜ್ಜಾದ ಆರ್‌ಬಿಐ... RBI Compensation

ಜಗತ್ತು ಆಧುನಿಕತೆ ಕಡೆಗೆ ಹೋದಂತೆಲ್ಲಾ ವಂಚನೆ ಪ್ರಕರಣ ಹಾಗೂ ಮೋಸ ಮಾಡುವುದು ಕೂಡ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಡಿಜಿಟಲ್ ಜಗತ್ತಿನಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಆನ್‌ಲೈನ್ ವಂಚನೆಗಳ ಮೂಲಕ ಸಾಕಷ್ಟು ದೊಡ್ಡ

7 Feb 2026 12:25 pm
ತಾಯಿಯಾಗುವುದು ಹೆಣ್ಣಿನ ಹಕ್ಕು, ಒತ್ತಾಯ ಸಲ್ಲದು: 30ನೇ ವಾರದಲ್ಲಿಯೂ ಗರ್ಭಪಾತಕ್ಕೆ ಅವಕಾಶ ಕೊಟ್ಟ ಸುಪ್ರೀಂ ಕೋರ್ಟ

ನವದೆಹಲಿ: 30 ವಾರಗಳ ಗರ್ಭಧಾರಣೆಯಲ್ಲಿದ್ದ 17 ವರ್ಷದ ಅಪ್ರಾಪ್ತ ಬಾಲಕಿಗೆ ವೈದ್ಯಕೀಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳೆ ಅಥವಾ ಅಪ್ರಾಪ್ತೆಯನ್ನು ಅವಳು ಇಚ್ಛಿಸದ ಗರ್ಭಧಾರ

7 Feb 2026 12:20 pm
India And Russia: ರಷ್ಯಾ ತೈಲ ಖರೀದಿ ವಿಚಾರದಲ್ಲಿ ದೊಡ್ಡ ಚರ್ಚೆ, ಭಾರತದ ನಡೆ ಬಗ್ಗೆ ಮೂಡಿದೆ ಕುತೂಹಲ

ಭಾರತ ಮತ್ತು ರಷ್ಯಾ ನಡುವೆ ತೈಲ ಖರೀದಿ ವಿಚಾರದಲ್ಲಿ ಸಾಕಷ್ಟು ದೊಡ್ಡ ಮಟ್ಟದ ಒಪ್ಪಂದಗಳು ನಡೆದು ಹೋಗಿವೆ. ಆದರೆ ಇದನ್ನ ಕೆಡಿಸಲು ಸುತ್ತಮುತ್ತ ಸಾಕಷ್ಟು ಶತ್ರು ದೇಶಗಳು ಪ್ರಯತ್ನ ಮಾಡುತ್ತಾ ಕಾಯುತ್ತಿದ್ದಾರೆ. ಅದರಲ್ಲೂ ಮಿತ್

7 Feb 2026 10:21 am
DEMU Rail: ದಾಂಡೇಲಿ-ಅಳ್ನಾವರ ಮಧ್ಯ ಡೆಮು ರೈಲುಗಳ ಸೇವೆ ಆರಂಭ, ವೇಳಾಪಟ್ಟಿ, ಸಂಚಾರ ವಿವರ

ದಾಂಡೇಲಿ: ಕರ್ನಾಟಕದ ಎರಡು ಜಿಲ್ಲೆಗಳ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಸಿಹಿ ಸುದ್ದಿ ನೀಡಿದೆ. ದಾಂಡೇಲಿ ಮತ್ತು ಅಳ್ನಾವರ ನಡುವೆ ಸಂಚರಿಸುವ ಪ್ರಯಾಣಿಕರ ಬೇಡಿಕೆ ಈಡೇರಿಕೆಗೆ ಕಾಲ ಕೂಡಿ ಬಂದಿದೆ. ಈ ಎರಡು ನಗರಗಳ ನಡುವೆ

7 Feb 2026 9:26 am
ಫೆಬ್ರವರಿ 7 ದಿನ ಭವಿಷ್ಯ: ಎಲ್ಲಾ ರಾಶಿಯವರ ಉದ್ಯೋಗ, ಹಣಕಾಸು, ಆರೋಗ್ಯ ಹಾಗೂ ಸಂಬಂಧಗಳ ಕುರಿತ ಸಂಪೂರ್ಣ ಭವಿಷ್ಯ ತಿಳಿಯಿರಿ

Horoscope February 7: ಇಂದು (ಫೆಬ್ರವರಿ 7) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ ಹೊ

7 Feb 2026 6:05 am
ಪಾಕಿಸ್ತಾನದ ಘಟನೆಗೆ ಸಂತಾಪ ಸೂಚಿಸಿದ ಭಾರತ, ಪಾಕ್ ಆರೋಪಕ್ಕೆ ಖಡಕ್ ತಿರುಗೇಟು | Islamabad Incident

ಭಾರತ ಮತ್ತು ಪಾಕಿಸ್ತಾನ ನಡುವೆ ಕಳೆದ ವರ್ಷ ಯುದ್ಧ ನಡೆದಿತ್ತು, ಹಾಗೇ ಪಾಕಿಸ್ತಾನ ಮಾಡುವ ಎಲ್ಲಾ ಕುತಂತ್ರಗಳಿಗೆ ಭಾರತ ಸರಿಯಾದ ಉತ್ತರ ಕೊಡುತ್ತಲೇ ಬಂದಿದೆ. ಮತ್ತೊಂದು ಕಡೆ ಪಾಕ್‌ನ ನಿಜ ಬಣ್ಣ ಬಯಲು ಮಾಡುತ್ತಲೇ ಇರುತ್ತದೆ ಭಾ

6 Feb 2026 11:50 pm
WPL 2026: ಆರ್‌ಸಿಬಿ ಡಬ್ಲ್ಯೂಪಿಎಲ್‌ 2026 ಟ್ರೋಫಿ ಗೆಲುವಿಗೆ ಪ್ರಮುಖ ಕಾರಣಗಳು

RCB Won WPL 2026 Trophy: ಡಬ್ಲ್ಯೂಪಿಎಲ್‌ 2026 ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್‌ ಆಯಿತು. ಹಾಗಾದ್ರೆ, ಆರ್‌ಸಿಬಿ ಟ್ರೋಫಿ ಗೆಲ್ಲಲು ಪ್ರಮುಖ

6 Feb 2026 11:49 pm
ಅಮೆರಿಕ ಜೊತೆ ಇರಾನ್ ಸಭೆ ಬಹುತೇಕ ಸಕ್ಸಸ್, ಮಧ್ಯಪ್ರಾಚ್ಯ ಶಾಂತಿಗಾಗಿ ಭಾರಿ ಪ್ರಯತ್ನ | Iran Foreign Minister

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮೂಡಿಸುವ ಪ್ರಯತ್ನ ಮೊದಲ ಹಂತದಲ್ಲೇ ಭರ್ಜರಿಯಾಗಿ ಸಕ್ಸಸ್ ಆಗುತ್ತಿದೆ. ಎರಡೂ ದೇಶಗಳ ನಡುವೆ ಇನ್ನೇನು ಪರಮಾಣು ಯುದ್ಧ ನಡೆಯುವ ಆತಂಕವು ಆವರಿಸಿತ್ತು, ಅಲ್ಲದೆ ಅಮೆರಿಕ ತನ್ನ ಸೇನೆಯ ದೊಡ್ಡ

6 Feb 2026 11:24 pm
T20 World Cup 2026: ಫೆಬ್ರವರಿ 7ರಿಂದ ಟಿ20 ವಿಶ್ವಕಪ್ 2026 ಶುರು: ಇಲ್ಲಿದೆ ಭಾರತದ ಪಂದ್ಯಗಳ ವೇಳಾಪಟ್ಟಿ

T20 World Cup 2026: ಫೆಬ್ರವರಿ 7ರ ಶನಿವಾರದಿಂದ ಆರಂಭ ಆಗಲಿರುವ ಟಿ20 ವಿಶ್ವಕಪ್ 2026ಕ್ಕೆ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸಿದೆ. ಭಾರತ ಮತ್ತು ಶ್ರೀಲಂಕಾ ಸಹ-ಆತಿಥ್ಯ ವಹಿಸಿಕೊಂಡಿರುವ ಈ ಮಹತ್ವದ ಟೂರ್ನಿ ಒಂದು ತಿಂಗಳ ಕಾಲ ನಡೆಯಲಿದೆ. ಹಾಗ

6 Feb 2026 11:12 pm
ಭಾರತ ಮತ್ತು ಪಾಕಿಸ್ತಾನ ಯುದ್ಧ ವಿಚಾರ ಮತ್ತೆ ಪ್ರಸ್ತಾಪಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ | American President

ಭಾರತ ಮತ್ತು ಪಾಕಿಸ್ತಾನ ಯುದ್ಧ ಒಂದು ಕ್ಷಣ ಇಡೀ ಜಗತ್ತನ್ನೇ ನಲುಗಿಸಿತ್ತು. ಯಾಕಂದ್ರೆ ಎರಡು ಪರಮಾಣು ಅಸ್ತ್ರ ಇರುವ ದೇಶಗಳ ನಡುವೆ ಗಲಾಟೆ ಶುರುವಾದರೆ, ಅದು ಮಹಾನ್ ವಿನಾಶದ ಕಡೆಗೆ ಜಗತ್ತನ್ನು ತೆಗೆದುಕೊಂಡು ಹೋಗುತ್ತದೆ. ಈ ಭಯ

6 Feb 2026 10:57 pm
ಕರ್ನಾಟಕದ ಬೆಂಗಳೂರು ಸೇರಿದ ದೇಶದ ಪ್ರಮುಖ ನಗರಗಳಲ್ಲಿ ಫೆಬ್ರವರಿ 7ರಂದು ಕ್ಯಾಬ್‌, ಆಟೋ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಸಾಧ್ಯತೆ

Ola, Uber, Rapido Drivers strike: ಭಾರತದಲ್ಲಿ ಆ್ಯಪ್ ಆಧಾರಿತ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಚಾಲಕರ ಸಂಘಟನೆಗಳು ಫೆಬ್ರವರಿ 7ರ ಶನಿವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಓಲಾ, ಉಬರ್ ಹಾಗೂ ರ್ಯಾಪಿಡೋ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ

6 Feb 2026 10:41 pm
Gold Investment: ಚಿನ್ನ ಖರೀದಿಸಿ ನಷ್ಟಕ್ಕೆ ತುತ್ತಾಗದಿರಿ: ಭಾರತೀಯರಿಗೆ ಮುಕೇಶ್ ಅಂಬಾನಿ ಕಿವಿಮಾತು

ಚಿನ್ನ ಮತ್ತು ಬೆಳ್ಳಿ ಭಾರತೀಯರ ಪರಂಪರೆಯ ಉಳಿತಾಯ ಸಾಧನಗಳಾಗಿದ್ದರೂ, ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಲ್ಲಿ ಅವುಗಳು ಸಂಪತ್ತು ಸೃಷ್ಟಿಸುವಲ್ಲಿ ಪರಿಣಾಮಕಾರಿಯಾಗಿಲ್ಲ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇ

6 Feb 2026 7:34 pm
ಭಾರತದ ಶತ್ರು ಪಾಕಿಸ್ತಾನದಲ್ಲಿ ಭೀಕರ ಸ್ಫೋಟಕ್ಕೆ 31 ಜನರ ಜೀವ ಬಲಿ, 160 ಜನ ಆಸ್ಪತ್ರೆಗೆ... Islamabad Incident

ಭಾರತದ ಶತ್ರು ಪಾಕಿಸ್ತಾನ ತಾನೇ ಸಾಕಿರುವ ಉಗ್ರರಿಂದ ನಾಶವಾಗಿ ಹೋಗುತ್ತಿದೆ, ಅಕ್ಕಪಕ್ಕ ಇರುವ ದೇಶಗಳ ಮೇಲೆ ದಾಳಿ ಮಾಡಿಸಿ ನೆಮ್ಮದಿ ಕೆಡಿಸಲು ಪಾಕಿಸ್ತಾನ ಇದೇ ಉಗ್ರರನ್ನು ಬಳಸಿಕೊಳ್ಳುತ್ತಿತ್ತು. ಆದರೆ ಈಗ ಅದೇ ಉಗ್ರರಿಂದ ಪಾ

6 Feb 2026 5:40 pm
Nandi Hills: ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಹೋಗುವ ಪ್ಲಾನ್‌ ಇದ್ರೆ ಈ ವಿಚಾರ ಗೊತ್ತಿರಲಿ

ಚಿಕ್ಕಬಳ್ಳಾಪುರ: ಬೆಂಗಳೂರಿನ ಸಮೀಪವಿರುವ ಅತ್ಯಂತ ಜನಪ್ರಿಯ ಪ್ರವಾಸಿ ತಾಣ ಹಾಗೂ ವೀಕೆಂಡ್ ಸ್ಪಾಟ್ ಆಗಿರುವ 'ನಂದಿ ಗಿರಿಧಾಮ'ಕ್ಕೆ (Nandi Hills) ಫೆಬ್ರವರಿ 14ರಂದು ತೆರಳಲು ನೀವೇನಾದರೂ ಯೋಜನೆ ಹಾಕಿಕೊಂಡಿದ್ದರೆ, ಕೂಡಲೇ ಅದನ್ನು ರದ್ದ

6 Feb 2026 5:28 pm
T20 World Cup 2026: ಟಿ-20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಬಿಗ್‌ ಶಾಕ್‌: ಸ್ಟಾರ್ ಆಟಗಾರ ಔಟ್‌

T20 World Cup 2026: ಟಿ-20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್‌ ಟೀಮ್ ಇಂಡಿಯಾಗೆ ಬಿಗ್‌ ಶಾಕ್‌ ಎದುರಾಗಿದೆ. ತಂಡದ ಪ್ರಮುಖ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವ

6 Feb 2026 5:18 pm
ಎಐ ನಿಮ್ಮ ಗುಲಾಮನಾಗಿರಲಿ, ಯಜಮಾನನಾಗಬಾರದು: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಎಐ ಪಾಠ

ನವದೆಹಲಿ: ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಕೈಯಲ್ಲಿರುವ ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಜಗತ್ತನ್ನೇ ಬದಲಿಸಿದೆ. ಅದರಲ್ಲೂ ಇತ್ತೀಚೆಗೆ ಸದ್ದು ಮಾಡುತ್ತಿರುವ 'ಕೃತಕ ಬುದ್ಧಿಮತ್ತೆ' ಅಥವಾ ಆರ್ಟಿಫಿಶಿಯಲ್ ಇಂಟ

6 Feb 2026 5:18 pm
Advantage Vidarbha 2026: ವಿದರ್ಭ ಅಭಿವೃದ್ಧಿಗೆ ₹70,000 ಕೋಟಿ ಹೂಡಿಕೆಯ ದೂರದೃಷ್ಟಿ ಬಿಚ್ಚಿಟ್ಟ ಜೀತ್‌ ಅದಾನಿ

ವಿದರ್ಭವನ್ನು ಭಾರತದ ಆರ್ಥಿಕ ಬೆಳವಣಿಗೆಯ ಭವಿಷ್ಯದ ಪ್ರಮುಖ ಎಂಜಿನ್‌ ಎಂದು ಅದಾನಿ ಗ್ರೂಪ್‌ ನಿರ್ದೇಶಕ ಜೀತ್‌ ಅದಾನಿ ಬಣ್ಣಿಸಿದರು. ಅಡ್ವಾಂಟೇಜ್‌ ವಿದರ್ಭ 2026 ಕಾರ್ಯಕ್ರಮದಲ್ಲಿ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಅವರ

6 Feb 2026 5:11 pm
ಪರಮಾಣು ಬಾಂಬ್ ಚಿಂತೆ ಮತ್ತೆ ಶುರು, ಅಮೆರಿಕ ಮತ್ತು ರಷ್ಯಾ ಒಪ್ಪಂದ ಮುಕ್ತಾಯ... Nuclear Arms Race

ಪರಮಾಣು ಬಾಂಬ್ ಎಂದ ತಕ್ಷಣ ನೆನಪಿಗೆ ಬರುವುದು ಬರೀ ವಿನಾಶ, ಏಕೆಂದರೆ ಮನುಷ್ಯ ಈವರೆಗೂ ಕಂಡುಹಿಡಿದ ಅತ್ಯಂತ ವಿನಾಶಕಾರಿ ವಸ್ತು ಎಂದರೆ ಅದು ಪರಮಾಣು ಬಾಂಬ್. ಹೀಗಾಗಿ ಜಗತ್ತಿನ ಮೂಲೆ ಮೂಲೆಯಲ್ಲೂ ಪರಮಾಣು ಬಾಂಬ್ ಬಗ್ಗೆ ಆತಂಕ ಕಾಡ

6 Feb 2026 4:21 pm
ಬರಗಾಲದಲ್ಲೂ ಬಡವರಿಗೆ ಯುಗಾದಿ ಹಬ್ಬ ತರುವ ಹುಣಸೆ: ತುಮಕೂರಿನ ತೋವಿನಕೆರೆಯಲ್ಲಿ ಫೆಬ್ರವರಿ 23ಕ್ಕೆ ಹುಣಸೆ ಕಾರ್ಯಾಗಾರ

ತುಮಕೂರು: ಬರಗಾಲದಲ್ಲೂ ಬಡವರಿಗೆ ಯುಗಾದಿ ಹಬ್ಬ ತರುವ ಶಕ್ತಿ ಹುಣಸೆ ಬೆಳೆಗಿದೆ ಎನ್ನುವ ಮಾತು ಗ್ರಾಮೀಣ ಪ್ರದೇಶಗಳಲ್ಲಿ ಇದೆ. ಇದು ಹುಣಸೆ ಸಾವಿರಾರು ರೈತರಿಗೆ ಬದುಕು ರೂಪಿಸಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹುಣಸೆ ಬೆಳೆ

6 Feb 2026 4:07 pm
ಫೆಬ್ರವರಿ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 6) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

6 Feb 2026 3:41 pm
ಹೊಸ ಶಾಲೆ ಆರಂಭಿಸಲು ಇನ್ಮುಂದೆ ಬೇಕು ಈ 3 ಹೊಸ ಸರ್ಟಿಫಿಕೇಟ್: ಶಿಕ್ಷಣ ಇಲಾಖೆಯಿಂದ ಹೊಸ ರೂಲ್ಸ್

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಈಗಾಗಲೇ ಅಗ್ನಿ ಸುರಕ್ಷತೆ (Fire Safety) ಮತ್ತು ಕಟ್ಟಡ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಲು ಹರಸಾಹಸ ಪಡುತ್ತಿರುವ ಖಾಸಗಿ ಶಾ

6 Feb 2026 12:48 pm
ದಿವ್ಯಾಂಗ ಮಹಿಳೆಯರೊಂದಿಗೆ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸಿದ ದಿವಾ–ಜೀತ್‌ ಅದಾನಿ ದಂಪತಿ

ದಿವಾ ಮತ್ತು ಜೀತ್‌ ಅದಾನಿ ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮಿಸುವ ಜೊತೆಗೆ ಸಮಾಜಮುಖಿ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದ್ದಾರೆ. ಅವರ ವಿವಾಹದ ಹಿನ್ನೆಲೆಯಲ್ಲಿ ಆರಂಭಗೊಂಡಿದ್ದ ‘ಅದಾನಿ ಮಂಗಳ ಸೇವಾ' ಉಪಕ್

6 Feb 2026 12:47 pm
Gold: ವಿದೇಶದಿಂದ ಚಿನ್ನ ತರುವುದು ಇನ್ಮುಂದೆ ಇನ್ನಷ್ಟು ಸುಲಭ, ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್

Gold: ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಈ ನಡುವೆ ಕೇಂದ್ರ ಸರ್ಕಾರವು ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ವಿದೇಶದಿಂದ ಪ್ರಯಾಣಿಸುವಾಗ ಭಾರತಕ್ಕೆ ಆಭರಣಗಳನ್ನು ತರುವ ವಿಚಾರದಲ್ಲಿ ಕೆಲವೊಂದು ಪ್ರಮ

6 Feb 2026 12:41 pm
Bird Flu: ಚೆನ್ನೈನಲ್ಲಿ ಹಕ್ಕಿ ಜ್ವರ: ನೂರಾರು ಕಾಗೆಗಳು ಸಾವು, ಕರ್ನಾಟಕಕ್ಕೂ ಭೀತಿ

ಚೆನ್ನೈ: ಚೆನ್ನೈನಲ್ಲಿ ಹಕ್ಕಿ ಜ್ವರ (H5N1) ಎಚ್ಚರಿಕೆ ನೀಡಲಾಗಿದೆ. ಹಕ್ಕಿ ಜ್ವರದಿಂದ ನೂರಾರು ಕಾಗೆಗಳು ಸತ್ತಿರುವುದು ಕಂಡು ಬಂದಿದೆ. ಇದು ಕರ್ನಾಟಕದಲ್ಲೂ ಆತಂಕಕ್ಕೆ ಕಾರಣವಾಗಿದೆ. ಭೋಪಾಲ್‌ನ ಐಸಿಎಆರ್-ನ್ಯಾಷನಲ್ ಇನ್‌ಸ್ಟಿಟ್

6 Feb 2026 12:38 pm
USA Military: ಅಮೆರಿಕ ಮತ್ತು ಇರಾನ್ ಪರಮಾಣು ಒಪ್ಪಂದ ಮಾತುಕತೆ, ಒಮಾನ್ ನೆಲದಲ್ಲಿ ಸಭೆ ಆರಂಭ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶ ಹಿನ್ನೆಲೆ ಅಲರ್ಟ್ ಆಗಿರುವ ಅಮೆರಿಕ ಸೇನೆ ಅತ್ತ ಇರಾನ್ ಬಳಿ ಸನ್ನದ್ಧವಾಗಿದ್ದು, ಯಾವುದೇ ಸಂದರ್ಭ ಬಂದರೂ ಎದುರಿಸಲು ಸಿದ್ಧವಾಗಿದೆ. ಅದೇ ರೀತಿ ಇತ್ತ ಇರಾನ್ ಕೂಡ ಮರುದಾಳಿ ಮಾಡು

6 Feb 2026 12:32 pm
Gold Price Drop Today: ಚಿನ್ನ - ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಬರೋಬ್ಬರಿ 25,000 ರೂ ಇಳಿಕೆ, ಚಿನ್ನ - ಬೆಳ್ಳಿ ಬ

Gold Price Drop Today: ಚಿನ್ನ ಪ್ರಿಯರಿಗೆ ಶುಭ ಶುಕ್ರವಾರವಾಗಿದೆ. ಕಳೆದ ವಾರದಂತೆಯೇ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಗುರುವಾರವೂ ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿತ್ತು. ಫೆಬ್ರವರಿ 6ರಂದು

6 Feb 2026 11:47 am
Planet Jupiter: ಮನುಷ್ಯರ ಲೆಕ್ಕಾಚಾರ ತಪ್ಪು, ಗುರುಗ್ರಹ ಗಾತ್ರದ ಬಗ್ಗೆ ಅದ್ಭುತ ಮಾಹಿತಿ ಇಲ್ಲಿದೆ

ಗುರುಗ್ರಹ ಒಂದು ರೀತಿಯಲ್ಲಿ ಮನುಷ್ಯರ ದೃಷ್ಟಿಯನ್ನು ಸಾವಿರಾರು ವರ್ಷಗಳಿಂದಲೂ ಹಿಡಿದು ಎಳೆದು ತನ್ನೊಳಗೆ ಬಂಧಿಸಿಕೊಂಡಿದೆ. ಮನುಷ್ಯರು ಬರಿಗಣ್ಣಲ್ಲಿ ನೋಡಿ ಗುರುತು ಹಿಡಿಯಬಹುದಾದ ಕೆಲವೇ ಕೆಲವು ಗ್ರಹಗಳ ಪೈಕಿ ನಮ್ಮ ಸೌರಮಂ

6 Feb 2026 11:37 am
USA Military: ದಿಢೀರ್ ಇರಾನ್ ಬಿಟ್ಟು ಓಡುವಂತೆ ತನ್ನ ಪ್ರಜೆಗಳಿಗೆ ಅಮೆರಿಕ ಆದೇಶ, ಯುದ್ಧ ಭೀತಿಯಲ್ಲಿ ಮಧ್ಯಪ್ರಾಚ್ಯ

ಅಮೆರಿಕ ಮತ್ತು ಇರಾನ್ ನಡುವೆ ಎಲ್ಲಾ ಸರಿ ಹೋಗುತ್ತಿದೆ ಎನ್ನುವಾಗಲೇ ಮತ್ತೊಮ್ಮೆ ಬೆಂಕಿ ಕಿಡಿ ಹೊತ್ತಿಕೊಂಡಿದೆ. ಎರಡೂ ದೇಶಗಳು ಈಗ ಪರಮಾಣು ಯುದ್ಧ ಒಂದನ್ನು ಮಾಡಿಸಲು ಸಜ್ಜಾಗಿಯೇ ನಿಂತಂತೆ ಕಾಣುತ್ತಿದ್ದು, ಶಾಂತಿ ಮಾತುಕತೆ ಚ

6 Feb 2026 10:23 am
ಹಾಸನಕ್ಕೆ ಡಬಲ್ ಧಮಾಕ: ಮೆಗಾ ಡೇರಿಗೆ 150 ಕೋಟಿ ರೂ. ಬಂಪರ್ ಕೊಡುಗೆ, ರೈಲು ನಿಲ್ದಾಣಗಳಿಗೆ ಹೈಟೆಕ್ ಸ್ಪರ್ಶ

ನವದೆಹಲಿ: ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ಮಹತ್ವದ ಬೆಳವಣಿಗೆಗಳು ನಡೆದಿವೆ. ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರು, ಕೇಂದ್ರ ಬೃಹತ್ ಕೈಗಾರಿಕಾ ಮತ್ತ

6 Feb 2026 9:35 am
RCB: ಆರ್‌ಸಿಬಿ ಚಾಂಪಿಯನ್: Ee Sala Cup Namdu.. ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾರು ಏನಂದ್ರು

Ee Sala Cup Namdu: ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲವು ದಾಖಲಿಸಿದೆ. ವಡೋದರಾದ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್‌ನ

6 Feb 2026 8:43 am
ಇಂಡಿಯಾ ಎನರ್ಜಿ ವೀಕ್ 2026: ಭಾರತದ ಇಂಧನ ಕಾರ್ಯತಂತ್ರಕ್ಕೆ ನಿರ್ಣಾಯಕ ಕ್ಷಣ

ಇಂಧನ ಭದ್ರತೆ ಮತ್ತು ಹವಾಮಾನ ನಾಯಕತ್ವಕ್ಕಾಗಿ ಜಾಗತಿಕ ಸ್ಪರ್ಧೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಇಂಡಿಯಾ ಎನರ್ಜಿ ವೀಕ್ 2026 ದೇಶದ ಇಂಧನ ಪಥವನ್ನು ಪುನರ್‌ರೂಪಿಸಲು ಒಂದು ಪ್ರಮುಖ ವೇದಿಕೆಯಾಗಿ ಹೊರಹೊಮ್ಮಿತು. ವಾರ್

6 Feb 2026 8:17 am
Karnataka Weather Updates: ಕರ್ನಾಟಕದಲ್ಲಿ ಚಳಿ ಅಲ್ಪ ಇಳಿಕೆ: 5 ದಿನಗಳ ಹವಾಮಾನ ವರದಿ

Karnataka Weather Updates: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ

6 Feb 2026 7:09 am
Horoscope February 6: ಫೆಬ್ರವರಿ 6 ದಿನ ಭವಿಷ್ಯ: ಯಾವ ರಾಶಿಯವರು ಏನು ಪಾಲನೆ ಮಾಡಬೇಕು ತಿಳಿಯಿರಿ

Horoscope February 6: ಇಂದು (ಫೆಬ್ರವರಿ 6) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವ

6 Feb 2026 6:45 am
ಬಲೂಚಿಸ್ತಾನ ನೆಲ ಮತ್ತಷ್ಟು ಕೆಂಪು, ಈವರೆಗೂ 216 ಬಂಡುಕೋರರ ಕಥೆ ಮುಕ್ತಾಯ | Baloch Rebels

ಪಾಕಿಸ್ತಾನ ತಾನು ಮಾಡಿದ ಪಾಪ ತಾನೇ ಅನುಭವಿಸುವ ಪರಿಸ್ಥಿತಿ ಬಂದಿದ್ದು, ಬಲೂಚಿಸ್ತಾನದ ನೆಲದಲ್ಲಿ ಭುಗಿಲೆದ್ದ ಹಿಂಸಾಚಾರ ಕೈಮೀರಿ ಹೋಗಿದ್ದು ನೂರಾರು ಜನರ ಜೀವವೇ ಹೋಗಿದೆ. ಒಂದು ಕಡೆ ಪಾಕಿಸ್ತಾನ ಉಗ್ರರನ್ನು ಸಾಕುತ್ತಾ ಬೇರೆ

5 Feb 2026 11:10 pm
WPL 2026 RCB: ಡಬ್ಲ್ಯೂಪಿಎಲ್‌ 2026 ಟ್ರೋಫಿ ಗೆದ್ದ ಆರ್‌ಸಿಬಿ

WPL 2026 RCB: ಡಬ್ಲ್ಯೂಪಿಎಲ್‌ 2026 ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಮಣಿಸಿ ಚಾಂಪಿಯನ್‌ ಆಗಿದೆ. ಈ ಮೂಲಕ ಈವರೆಗೂ ಎರಡು ಟ್ರೋಫಿ ಎತ್ತಿದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ.

5 Feb 2026 11:10 pm
ಬೆಂಗಳೂರು-ಹೈದರಾಬಾದ್ ಹೈ-ಸ್ಪೀಡ್ ರೈಲ್ವೆ ಕಾರಿಡಾರ್: ಬೀದರ್‌ವರೆಗೆ ವಿಸ್ತರಿಸುವಂತೆ ಮಾಜಿ ಪ್ರಧಾನಿ ದೇವೇಗೌಡ ಮನವಿ

Bengaluru-Hyderabad High-Speed ​​Railway Corridor: ಇತ್ತೀಚೆಗಷ್ಟೇ ಕೇಂದ್ರ ಬಜೆಟ್‌ ಮಂಡನೆಯಾಗಿದ್ದು, ಈ ವೇಳೆ ರಾಷ್ಟ್ರದ ಅಗತ್ಯಗಳಿಗೆ ಮೀರಿ ರೈಲ್ವೆ ವಲಯಕ್ಕೆ ಹೆಚ್ಚು ಅನುದಾನ ಘೋಷಣೆ ಮಾಡಲಾಗಿದೆ. ಅದರಲ್ಲೂ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚ

5 Feb 2026 10:09 pm
ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ: 16 ಮಂದಿ ಸಾವು

Meghalaya coal mine explosion: ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೇಘಾಲಯದ ಈಸ್ಟ್ ಜೈನ್ಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಅನುಮಾನಾಸ್ಪದ ಅಕ್ರಮ

5 Feb 2026 8:39 pm
WPL 2026 Final: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಆರ್‌ಸಿಬಿ ಹಿಂದಿದೆ ಬಿಗ್‌ ಪ್ಲ್ಯಾನ್‌

WPL 2026 Final RCB: ಡಬ್ಲ್ಯೂಪಿಎಲ್‌ 2026ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟಾಸ್‌ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್

5 Feb 2026 7:46 pm
ಡಬ್ಲ್ಯೂಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ vs ಡಿಸಿ ಮಹಾಸಮರ: 2ನೇ ಟ್ರೋಫಿಗೆ ಆರ್‌ಸಿಬಿ, ಚೊಚ್ಚಲ ಕಿರೀಟಕ್ಕೆ ಕ್ಯಾಪಿಟಲ್ಸ್ ಹೋರಾಟ

WPL Final 2026: ಡಬ್ಲ್ಯೂಪಿಎಲ್‌ 2026 ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದು (ಫೆಬ್ರವರಿ 5) ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ಈ ಮಹತ್ವ ಪ

5 Feb 2026 7:07 pm
CBI Recruitment 2026: ಸೆಂಟ್ರಲ್ ಬ್ಯಾಂಕ್‌ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

CBI Recruitment 2026:ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳುವ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ 'ಸೆಂಟ್ರಲ್ ಬ್ಯಾಂಕ್ ಆಫ

5 Feb 2026 6:37 pm
PM Modi Speech: ರಾಜ್ಯಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆಯೂ ಭಾಷಣ ಮುಂದುವರೆಸಿದ ಪ್ರಧಾನಿ ಮೋದಿ

PM Modi Speech: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಎಲ್ಲಾ ಕ್ಷೇತ್ರಗಳಲ್ಲೂ ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ತಮ್ಮ ಸರ್ಕಾರ ಅ

5 Feb 2026 6:09 pm
ಬೆಂಗಳೂರು-ಪುಣೆ ಹೈಸ್ಪೀಡ್ ರೈಲು: ಜೋಶಿ, ಕುಮಾರಸ್ವಾಮಿ ನಡೆಗೆ ಎಂ.ಬಿ. ಪಾಟೀಲ್ ಮೆಚ್ಚುಗೆ

ಬೆಂಗಳೂರು: ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈ ನಡುವೆ 'ಹೈಸ್ಪೀಡ್ ರೈಲು ಕಾರಿಡಾರ್' ನಿರ್ಮಾಣವಾಗಬೇಕೆಂಬ ರಾಜ್ಯದ ಬೇಡಿಕೆಗೆ ಕೇಂದ್ರ ಮಟ್ಟದಲ್ಲಿ ಸ್ಪಂದನೆ ಸಿಕ್ಕಿದೆ. ಈ ವಿಚಾರವಾಗಿ ಕೇಂ

5 Feb 2026 5:01 pm
ಹಿರಿಯ ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Ravi D. Channannavar: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡುತ್ತಲಿರುತ್ತದೆ. ಇದೀಗ ಹಿರಿಯ ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

5 Feb 2026 4:54 pm
ಸಂಪಾದಕೀಯ: ದೇಶಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು ಗಾಜಿಯಾಬಾದ್‌ ದುರಂತ

ಗಾಜಿಯಾಬಾದ್‌ನಲ್ಲಿ ಮೂವರು ಪುಟ್ಟ ಬಾಲಕಿಯರು ವಿಡಿಯೊ ಗೇಮ್ ವ್ಯಸನಕ್ಕೆ ದಾಸರಾಗಿ ಜೀವ ಬಿಟ್ಟ ದುರಂತ ಭಾರತದ ಎಲ್ಲ ಪೋಷಕರನ್ನು ಒಂದು ದುಸ್ವಪ್ನವಾಗಿ ಬಹುಕಾಲ ಕಾಡಲಿದೆ. ಈ ಹಿಂದೆ ಬ್ಲ್ಯೂವೇಲ್ ವಿಡಿಯೊ ಗೇಮ್‌ನ ಟಾಸ್ಕ್‌ಗೆ ಓ

5 Feb 2026 4:36 pm
UPSC 2026 notification: 933 ಹುದ್ದೆಗಳಿಗೆ ನಾಗರಿಕಾ ಸೇವಾ ಪರೀಕ್ಷೆ ಅಧಿಸೂಚನೆ ಪ್ರಕಟ

ನವದೆಹಲಿ: ದೇಶದ ಅತ್ಯುನ್ನತ ಸರ್ಕಾರಿ ಹುದ್ದೆಗಳಾದ ಐಎಎಸ್ (IAS), ಐಪಿಎಸ್ (IPS) ಮತ್ತು ಐಎಫ್‌ಎಸ್ (IFS) ಸೇರಿ ವಿವಿಧ ನಾಗರಿಕ ಸೇವೆಗಳಿಗೆ ಸೇರಬಯಸುವ ಲಕ್ಷಾಂತರ ಯುವಜನತೆ ಕಾತುರದಿಂದ ಕಾಯುತ್ತಿದ್ದ ಗಳಿಗೆ ಬಂದಿದೆ. ಕೇಂದ್ರ ಲೋಕಸೇವಾ

5 Feb 2026 4:26 pm
WPL 2026 Final: ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್‌ ಫೈನಲ್‌ ಪಂದ್ಯದ ಸಮಯ, ಸ್ಥಳ, ನೇರಪ್ರಸಾರ, ಪ್ಲೇಯಿಂಗ್‌ 11 ವಿವರ

WPL 2026 Final: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2026 ಫೈನಲ್‌ ಪಂದ್ಯ ಇಂದು (ಫೆಬ್ರವರಿ 5) ವಡೋದರಾದ ಕೋಟಂಬಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯದಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

5 Feb 2026 4:14 pm
BSNL Recruitment 2026: 120 ಹಿರಿಯ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಸಾರ್ವಜನಿಕ ವಲಯದ ಪ್ರತಿಷ್ಠಿತ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL), ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ 'ಹಿರಿಯ ಕಾರ್ಯನಿರ್ವಾ

5 Feb 2026 4:03 pm
KSRTC: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡ್ರಗ್ಸ್ ಜಾಗೃತಿ ಮೂಡಿಸಲು ಸರ್ಕಾರದಿಂದ ಚಿಂತನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಡ್ರಗ್ಸ್‌ ಜಾಲ ವಿಸ್ತರಣೆ ಆಗುತ್ತಿದೆ ಎನ್ನುವ ಆರೋಪದ ನಡುವೆ ಕರ್ನಾಟಕ ಸರ್ಕಾರವು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡ್ರಗ್ಸ್ ಜಾಗೃತಿ ಮೂಡಿಸುವ ಚಿಂತನೆ ನಡೆಸಿ

5 Feb 2026 3:56 pm
ಕರ್ನಾಟಕ ವಿಧಾನಸಭೆ ಅಧಿವೇಶನ: HD ವಿಡಿಯೋ ಬಂದಿದೆ ನೋಡಿದ್ರಾ ? ವೈರಲ್ ಪೋಸ್ಟ್‌

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಈ ಬಾರಿ ಚರ್ಚೆಗಿಂತಲೂ ಆರ್ಭಟದ್ದೇ ಹೆಚ್ಚು ಸುದ್ದಿಯಾಗಿದೆ. ಕರ್ನಾಟಕ ವಿಧಾನಸಭೆ ಅಧಿವೇಶನ ಹಾಗೂ ರಾಜಕಾರಣಿಗಳ ವರ್ತನೆಯ ಬಗ್ಗೆ ಹವ್ಯಾಸಿ ಬರಹಗಾರ ಬೆಳಗಾವಿ ಪ್ರಕಾಶ್ ಅವರ ಬರಹ ಇಲ್ಲಿದೆ.

5 Feb 2026 3:39 pm
Kerala Kumbh Mela: ಪುಟ್ಟ ಬಾಲಕಿಗೆ ನಮಸ್ಕರಿಸಿದ ಹಿರಿಯ ಸನ್ಯಾಸಿ; ಇದುವೇ ನಿಜವಾದ ಸಂಸ್ಕೃತಿ ಎಂದ ನೆಟ್ಟಿಗರು

ಕೇರಳ: ಧರ್ಮ ಮತ್ತು ಸಂಸ್ಕೃತಿಯ ಸಮ್ಮಿಲನಕ್ಕೆ ಸಾಕ್ಷಿಯಾಗಿರುವ ಕೇರಳದ ಕುಂಭಮೇಳದಲ್ಲಿ (Mahamaham) ನಡೆದ ಘಟನೆಯೊಂದು ನೋಡುಗರ ಕಣ್ಮನ ಸೆಳೆದಿದೆ. ಸಾಮಾನ್ಯವಾಗಿ ಭಕ್ತರು ಸನ್ಯಾಸಿಗಳಿಂದ ಆಶೀರ್ವಾದ ಪಡೆಯುವುದನ್ನು ನಾವು ನೋಡಿದ್ದ

5 Feb 2026 3:12 pm
MM Naravane: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಎಂ ಎಂ ನರವಣೆ ಪುಸ್ತಕದಲ್ಲೇನಿದೆ: ರಾಜೇಂದ್ರ ಪ್ರಸಾದ್ ಬರಹ

MM Naravane: ಭಾರತೀಯ ಸೇನೆಯ ಮಾಜಿ ಜನರಲ್ ಮನೋಜ್ ಮುಕುಂದ್ ನರವಣೆ ಅವರ ಪುಸ್ತಕದ ವಿಚಾರವು ಹೆಚ್ಚು ಚರ್ಚೆ ಆಗುತ್ತಿದೆ. ಈ ವಿಷಯದ ಬಗ್ಗೆ ಸಾಹಿತಿ, ಬರಹಗಾರ ರಾಜೇಂದ್ರ ಪ್ರಸಾದ್ ಅವರ ಬರಹ ಇಲ್ಲಿದೆ. ಭಾರತೀಯ ಸೇನೆಯ ಮಾಜಿ ಜನರಲ್ ಮನೋಜ್ ಮು

5 Feb 2026 3:11 pm
ಕರ್ನಾಟಕದಲ್ಲಿ ಈ ಸರ್ಕಾರಿ ಹುದ್ದೆಗಳ ನೇಮಕಾತಿ ಬೇಗ ಆಗಬೇಕು: ವಿಜಯಪುರ- ಬೆಂಗಳೂರು “ವಿಧಾನಸೌಧ ಚಲೋ” ಯತ್ನಾಳ್ ಎಚ್ಚರಿಕೆ

Karnataka Govt Job: ಕರ್ನಾಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಾಗೂ ತಕ್ಷಣ ಜಾರಿಗೆ ತರಬೇಕಾದ ಬೇಡಿಕೆಗಳು ಎಂದು 13 ಅಂಶಗಳನ್ನು ಶಾಸಕ ಬಸನಗೌಡ ಪಾಟೀಲ್ ಅವರು ಹಂಚಿಕೊಂಡಿದ್ದಾರೆ. ಒಳ ಮೀಸಲಾತಿ ಸೇರಿದಂತೆ ಎಲ್ಲಾ ಬಾಕಿ ಇರುವ ನ

5 Feb 2026 2:04 pm
ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಪಾಲು: ದಕ್ಷಿಣ ರಾಜ್ಯಗಳ ನಿಯಂತ್ರಿಸುವ ಸುಲಭ ತಂತ್ರ: ರಾಜಾರಾಂ ತಲ್ಲೂರು ಬರಹ

Central Budget 2026: ಕೇಂದ್ರ ಸರ್ಕಾರದ 2026ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕದ ತೆರಿಗೆ ಪಾಲು ಹೆಚ್ಚಳವಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆ ಆಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದರು ಸಹ ಕರ್ನಾಟಕದ ತೆರಿಗೆ ಪಾಲು ಈ ಬಾರಿಯ ಬಜೆ

5 Feb 2026 1:52 pm
ಕೆಲಸ ಬೇಕಾ; ಎಐ ಕಲಿಯಿರಿ: ವೇಗವಾಗಿ ಬದಲಾಗುತ್ತಿದೆ ನೇಮಕಾತಿ ನಿಯಮ, ತಜ್ಞರ ಎಚ್ಚರಿಕೆ

ನವದೆಹಲಿ/ಬೆಂಗಳೂರು: ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಹೋಗುವ ಅಭ್ಯರ್ಥಿಗಳೇ ನೀವು ಎಷ್ಟೇ ಪ್ರತಿಭಾವಂತರಾಗಿರಲಿ, ನಿಮ್ಮಲ್ಲಿ ಕೃತಕ ಬುದ್ಧಿಮತ್ತೆ (Artificial Intelligence / ಎಐ) ಬಳಸುವ ಕೌಶಲ್ಯವಿಲ್ಲದಿದ್ದರೆ ನಿಮಗೆ ಕೆಲಸ ಸಿಗುವುದು ಕಷ್ಟ

5 Feb 2026 1:10 pm
Gold Price: ಚಿನ್ನದ ಬೆಲೆ 5,000 ರೂಪಾಯಿ ದಿಢೀರ್ ಕುಸಿತ, ಬೆಳ್ಳಿ ಖರೀದಿ ಮಾಡವವರಿಗೂ ಭರ್ಜರಿ ಸುದ್ದಿ

ಚಿನ್ನದ ಬೆಲೆ ಕುಸಿತ ಮುಂದುವರಿದಿದೆ, ಆಕಾಶ ತಲುಪಿ ಇನ್ನೇನು ಚಿನ್ನ ಖರೀದಿ ಮಾಡುವುದೇ ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣ ಆಗಿದ್ದಾಗಲೇ ಚಿನ್ನದ ಬೆಲೆ ಕುಸಿತ ಮುಂದುವರಿದಿದೆ. ಇಂದು ಒಂದೇ ದಿನದಲ್ಲಿ ಚಿನ್ನದ ಬೆಲೆ ಬರೋಬ್ಬರಿ 5,000

5 Feb 2026 12:41 pm
ಕೇಂದ್ರದ ಉಚಿತ ಕೋಚಿಂಗ್ ಯೋಜನೆಗೆ ಜಾತಿ ಕಂಟಕ? ಜನರಲ್ ಮತ್ತು EWS ವಿದ್ಯಾರ್ಥಿಗಳ ಕಡೆಗಣನೆಗೆ ಆಕ್ರೋಶ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ 'ಉಚಿತ ಕೋಚಿಂಗ್ ಯೋಜನೆ' ಈಗ ವಿವಾದದ ಕೇಂದ್ರಬಿಂದುವ

5 Feb 2026 12:07 pm
Gold Rate Feb 5 2026: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: ಚಿನ್ನದ ಬೆಲೆ 5,020 ರೂ. ಕಡಿಮೆ

Gold Rate Feb 5 2026: ಚಿನ್ನ ಪ್ರಿಯರಿಗೆ ಬಹಳ ದಿನಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯು ಫೆಬ್ರವರಿ 5ರ ಗುರುವಾರ ಭರ್ಜರಿ ಇಳಿಕೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿತ್ತು. ಇದೀಗ ಚಿನ್ನ

5 Feb 2026 11:02 am
ಮಾಧ್ಯಮ ಲೋಕದಲ್ಲಿ ತಲ್ಲಣ, ಅಮೆರಿಕದ ವಾಷಿಂಗ್ಟನ್ ಪೋಸ್ಟ್ ಸಂಸ್ಥೆಯಿಂದ 300 ಉದ್ಯೋಗ ಕಡಿತ | Washington Post

ಮಾಧ್ಯಮ ಲೋಕದಲ್ಲಿ ಮತ್ತೆ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ, ಅದರಲ್ಲೂ ಇಡೀ ಜಗತ್ತಿನಲ್ಲೇ ದೊಡ್ಡ ಮಟ್ಟಿಗೆ ಹೆಸರು ಮಾಡಿರುವ ದೈತ್ಯ ಮಾಧ್ಯಮ ಸಂಸ್ಥೆಗಳೇ ಇದೀಗ ಉದ್ಯೋಗ ಕಡಿತ ಮಾಡುತ್ತಿವೆ. ಈ ಪೈಕಿ ಅಮೆಜಾನ್ ಸಂಸ್ಥಾಪಕ

5 Feb 2026 10:36 am
ಚೆನ್ನಾಗಿ ಓದಿದ್ರೂ ಪರೀಕ್ಷೆಯಲ್ಲಿ ಗೊಂದಲವೇಕೆ ? CBSE ವಿದ್ಯಾರ್ಥಿಗಳಿಗೆ ಸವಾಲಾಗಿರುವ ಹೊಸ ಮಾದರಿ ಪ್ರಶ್ನೆಗಳು

ನವದೆಹಲಿ: ತಿಂಗಳುಗಟ್ಟಲೆ ರಾತ್ರಿ ಹಗಲು ಎನ್ನದೆ ಓದಿ, ಪಠ್ಯಪುಸ್ತಕದ ಪ್ರತಿ ಸಾಲನ್ನೂ ಬಾಯಿಪಾಠ ಮಾಡಿ ಪರೀಕ್ಷಾ ಕೊಠಡಿಗೆ ಹೋಗುವ ವಿದ್ಯಾರ್ಥಿಗಳು, ಪ್ರಶ್ನೆ ಪತ್ರಿಕೆ ನೋಡಿದ ತಕ್ಷಣ ಕಂಗಾಲಾಗುತ್ತಿದ್ದಾರೆ. ನಾನು ಎಲ್ಲವನ್ನ

5 Feb 2026 10:01 am
ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಮಾತುಕತೆ, ಕುತೂಹಲ ಕೆರಳಿಸಿದ ಚರ್ಚೆ | Donald Trump

ಅಮೆರಿಕ ಮತ್ತು ಚೀನಾ ನಡುವೆ ದೊಡ್ಡ ತಿಕ್ಕಾಟ ಶುರುವಾಗಿ, ಒಬ್ಬರು ಮತ್ತೊಬ್ಬರ ಮೇಲೆ ಭಾರಿ ಗಂಭೀರ ಆರೋಪ &ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಯುರೋಪ್ ದೇಶಗಳು ಚೀನಾ ಜೊತೆಗೆ ವ್ಯಾಪಾರ ಒಪ್ಪಂದ ಮಾಡಿಕೊಂಡ ನಂತರ ಈ

5 Feb 2026 9:48 am
ಈ 4 ರಾಶಿಯವರು ಸಿಕ್ಕಾಪಟ್ಟೆ ಎಮೋಷನಲ್; ಒಂದು ಸಣ್ಣ ಮಾತು ಕೂಡ ಇವರ ಹೃದಯಕ್ಕೆ ತಾಗುತ್ತೆ

ಕೆಲವರು ನಮ್ಮ ಜೀವನದಲ್ಲಿ ತುಂಬಾ ಸೌಮ್ಯವಾಗಿ, ನಗುತ್ತಾ, ಎಲ್ಲರಿಗೂ ಹೊಂದಿಕೊಂಡು ಬದುಕುತ್ತಾರೆ. ಅವರು ಯಾವತ್ತೂ ಜೋರಾಗಿ ದೂರು ಹೇಳುವುದಿಲ್ಲ, ಜಗಳವಾಡುವುದಿಲ್ಲ, ತಮ್ಮ ನೋವನ್ನು ಪ್ರದರ್ಶಿಸುವುದೂ ಕಡಿಮೆ. ಆದರೆ ಅಂಥವರ ಮನಸ

5 Feb 2026 8:00 am
ಕರ್ನಾಟಕದ 4 ಏರ್‌ಪೋರ್ಟ್ ಹೆಸರು ಮರುನಾಮಕರಣ ಕೇಂದ್ರಕ್ಕೆ ಸಂಸದ ಜಗದೀಶ್ ಶೆಟ್ಟರ್ ಮನವಿ

ನವದೆಹಲಿ: ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಬೆಂಗಳೂರಿನ ಹೈಸ್ಪೀಡ್ ರೈಲಿನಿಂದ ಬೆಂಗಳೂರು ಹಾಗೂ ಕರ್ನಾಟಕಕ್ಕೆ ಪ್ರಯೋಜನವಿಲ್ಲ ಎನ್ನುವ ಚರ್ಚೆಯ ನಡುವೆಯೇ ಕೇಂದ್ರ ಸರ್ಕಾರವು ಕೆಲವೊಂದು ನಿರ್ದಿಷ್ಟ ಬದಲಾವ

5 Feb 2026 7:46 am
Karnataka Weather: ವಾಯು ಚಂಡಮಾರುತ ಪರಿಚಲನೆ ಕಡಿಮೆ: 5 ದಿನ ಹವಾಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ: ಐಎಂಡಿ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಫೆಬ್ರವರಿ 5ರಂದು ಕನಿಷ್ಠ ತಾಪಮಾನದಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದ್ದು, ಚಳಿ ಹೆಚ್ಚಳವಾಗಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಕನಿಷ್ಠ ತಾಪಮಾನದಲ್ಲಿ ಯ

5 Feb 2026 7:12 am
ಭೀಷ್ಮರ ವಚನ, ವ್ಯಾಸರ ಲಿಪಿ: ವಿಷ್ಣು ಸಹಸ್ರನಾಮ ಜಗತ್ತಿಗೆ ತಲುಪಿದ ಕಥೆ

ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರ ಹಾಗೂ ಜನಪ್ರಿಯ ಸ್ತೋತ್ರಗಳಲ್ಲಿ ಒಂದಾಗಿರುವ ವಿಷ್ಣು ಸಹಸ್ರನಾಮ ಕೇವಲ ನಾಮಸ್ಮರಣೆಯಲ್ಲ; ಅದು ಭಕ್ತಿ, ತತ್ತ್ವ ಮತ್ತು ಧರ್ಮದ ಸಂಯೋಜಿತ ರೂಪ. ವಿಷ್ಣು ಎಂಬ ಸರ್ವವ್ಯಾಪಿ ತತ್ತ್ವ

5 Feb 2026 7:00 am
ದಿನ ಭವಿಷ್ಯ ಫೆಬ್ರವರಿ 5: ಯಾವ ರಾಶಿಯವರ ಜಾತಕ ಹೇಗಿರಲಿದೆ ಎಂದು ತಿಳಿಯಿರಿ

Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ

5 Feb 2026 6:05 am
Daily Horoscope: ಫೆಬ್ರವರಿ 4ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ

ಇಂದು ಗ್ರಹಗಳ ಸ್ಥಿತಿಗತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ. ಉದ್ಯೋಗ, ಹಣಕಾಸು, ಕುಟುಂಬ ಹಾಗೂ ಆರೋಗ್ಯ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವಾಗಿದ್ದರೆ, ಇನ್ನೂ ಕೆಲವರಿಗೆ

4 Feb 2026 6:05 am
Daily Horoscope Feb 3: ಫೆಬ್ರವರಿ 03ರ ದಿನ ಭವಿಷ್ಯ: ಈ ರಾಶಿಯವರಿಗೆ ಸಣ್ಣ ತಪ್ಪುಗಳಿಂದ ದೊಡ್ಡ ಸಮಸ್ಯೆ

Daily Horoscope Feb 3: ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಇಂದಿನ ಪಂಚಾಂಗ ವಿವರ ಇಲ್ಲಿದೆ. ರಾಹುಕಾಲ: 03.00 ರ

3 Feb 2026 6:00 am
ಫೆಬ್ರವರಿ 02 ರ ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ಹೊಸ ಅವಕಾಶ, ಸ್ಥಿರ ಪ್ರಗತಿ

ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 02ರ ಸೋಮವಾರ ವಿಶ್ವಾವಸು ನಾಮ ಸಂವತ

2 Feb 2026 6:00 am
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ?: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ? ನಿಮ್ಮ ಸಚಿವರಾಗಿದ್ದ ನಾಗೇಂದ್ರರ ಮೇಲೆ ಯಾರು ಟಾರ್ಗೆಟ್ ಮಾಡಿದ್ದರು ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರ

31 Jan 2026 10:01 pm
Weekly Horoscope : ಫೆಬ್ರವರಿ 02 ರಿಂದ ಫೆಬ್ರವರಿ 08ರ ವರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜ

31 Jan 2026 9:50 pm
Global Massive Lay Offs: ವಿಶ್ವದಾದ್ಯಂತ ಪ್ರತಿಷ್ಠಿತ 23 ಐಟಿ ಕಂಪನಿಗಳಿಂದ ಲಕ್ಷಾಂತರ ಉದ್ಯೋಗ ವಜಾ ಘೋಷಣೆ! ಪಟ್ಟಿ ಇಲ್ಲಿದೆ

Massive Lay Offs: ಭಾರತ ಮಾತ್ರವಲ್ಲದೇ ಜಾಗತಿಕವಾಗಿ ಅನೇಕ ದೇಶಗಳಲ್ಲಿ ಉದ್ಯೋಗ ಕಡಿತ ಹೆಚ್ಚಾಗಿದೆ. ಕೊರೊನಾ ವೇಳೆ ಆರ್ಥಿಕ ಸಮಸ್ಯೆ ಹಾಗೂ ಇತರ ಕಾರಣಗಳಿಂದ ಸಾವಿರಾರು ಮಂದಿ ಪ್ರಮಖ ಕಂಪನಿಗಳಿಂದ ಉದ್ಯೋಗ ಕಳೆದುಕೊಂಡಿದ್ದರು. ಈ ಉದ್ಯೋಗ ವ

31 Jan 2026 10:55 am
RRB ALP Recruitment 2026: ರೈಲ್ವೆ ಲೋಕೋ ಪೈಲಟ್ ಪರೀಕ್ಷಾ ದಿನಾಂಕ ಬದಲು; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) 2026ರ ನೇಮಕಾತಿ ಪ್ರಕ್ರಿಯೆಯ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಿಸಿದೆ. ಈ ಕುರಿತಾದ ಅಧಿಕೃತ ಪ್ರಕಟಣೆಯನ್ನು ಆರ್‌ಆರ್

31 Jan 2026 10:01 am
SSC MTS Exam: ಪರೀಕ್ಷಾ ನಗರದ ವಿವರ ಪ್ರಕಟ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬಹುನಿರೀಕ್ಷಿತ ಮಲ್ಟಿ-ಟಾಸ್ಕಿಂಗ್ (ನಾನ್-ಟೆಕ್ನಿಕಲ್) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ &ಸಿಬಿಎನ್‌) ಪರೀಕ್ಷೆ-2025ರ 'ಸಿಟಿ ಇಂಟಿಮೇಷನ್ ಸ್ಲಿಪ್' ಅನ್ನು ಬಿಡುಗಡೆ

31 Jan 2026 9:07 am
ಜನವರಿ 31 ರ ದಿನ ಭವಿಷ್ಯ; ಈ ರಾಶಿಗೆ ಲಕ್ಷ್ಮಿಯ ಆಶೀರ್ವಾದದಿಂದ ಧನಲಾಭ

ಜನವರಿ 31ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 31ರ ಶುಕ್ರವಾರದಂದು ವಿಶ್ವಾವಸು ನಾಮ ಸಂವತ

31 Jan 2026 6:00 am
ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

ಬೆಂಗಳೂರು, ಜನವರಿ 30: ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ,

30 Jan 2026 4:07 pm
ಜನವರಿ 30 ರ ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ಹೂಡಿಕೆಗೆ ಇದು ಸೂಕ್ತ ಸಮಯ.

ಜನವರಿ 30ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 30ರ ಶುಕ್ರವಾರದಂದು ವಿಶ್ವಾವಸು ನಾಮ ಸಂವತ

30 Jan 2026 6:00 am
ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ಬೃಹತ್ ಉದ್ಯೋಗ ಮೇಳ: ಮಾಹಿತಿ ಇಲ್ಲಿದೆ

ಬೆಂಗಳೂರು, ಜ. 29: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ

29 Jan 2026 5:00 pm
ಗೂಗಲ್‌ನಲ್ಲಿ ಕೆಲಸ ಕಲಿಯುವ ಸುವರ್ಣಾವಕಾಶ! 2026ರ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನ - ಅರ್ಹತೆಗಳೇನು ಗೊತ್ತಾ?

ವಿಶ್ವದ ಟೆಕ್ ದೈತ್ಯ ಸಂಸ್ಥೆಯಾದ ಗೂಗಲ್ (Google), ಭಾರತದಲ್ಲಿ ತನ್ನ 2026ರ ಸಾಲಿನ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯಿರುವ ಮತ್ತು ಜಾಗತಿಕ ಮಟ್ಟದ ಪ್

29 Jan 2026 9:49 am
ಜನವರಿ 29 ರ ದಿನ ಭವಿಷ್ಯ; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ

ಜನವರಿ 27ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 29ರ ಭಾನುವಾರದಂದು ವಿಶ್ವಾವಸು ನಾಮ ಸಂವತ್

29 Jan 2026 6:00 am
Amazon layoff: ಎಐಗೆ ಹೆಚ್ಚಿನ ಒತ್ತು; 16,000 ಉದ್ಯೋಗ ಕಡಿತ ಘೋಷಿಸಿದ ಅಮೆಜಾನ್‌

amazon: ಇ-ಕಾಮರ್ಸ್ ದೈತ್ಯ ಸಂಸ್ಥೆ ಅಮೆಜಾನ್‌ ತನ್ನ ವ್ಯವಹಾರ ಪುನರ್‌ರಚನೆಯ ಭಾಗವಾಗಿ ಜಾಗತಿಕ ಮಟ್ಟದಲ್ಲಿ 16,000ಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಬುಧವಾರ ಘೋಷಿಸಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಕಾರ್ಯವಿಧಾ

28 Jan 2026 7:31 pm