SENSEX
NIFTY
GOLD
USD/INR

Weather

25    C
... ...View News by News Source
Diesel Price: ರಾಜ್ಯ ಸರ್ಕಾರದಿಂದ ಜನತೆಗೆ ಹೊಸ ಶಾಕ್‌! ಡೀಸೆಲ್ ಬೆಲೆ 2 ರೂಪಾಯಿ ಹೆಚ್ಚಳ

ಹಲವು ಭಾಗ್ಯಗಳನ್ನು ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಇದೀಗ ಒಂದೊಂದಾಗೆ ಬೆಲೆ ಏರಿಕೆ ಭಾಗ್ಯಗಳನ್ನು ಕರುಣಿಸುತ್ತಿದೆ. ಹಾಲಿನ ದರ ಏರಿಕೆ, ಕಸ ಸಂಗ್ರಹಣೆಗೂ ಶುಲ್ಕ ವಿಧಿಸುವ ನಿರ್ಧಾರ

1 Apr 2025 10:19 pm
ಕೊಲೆ ಮಾಡುವ ಭಯ; ಪತ್ನಿಯನ್ನು ಲವರ್ ಜೊತೆ ಮದುವೆ ಮಾಡಿಕೊಟ್ಟ ಪತಿ! ಬಳಿಕ ನಡೆದಿದ್ದೇನು?

ಮೀರತ್‌ನಲ್ಲಿ ನಡೆದ ಕುಖ್ಯಾತ ಡ್ರಮ್ ಕೊಲೆ ಮತ್ತು ಔರೈಯಾದಲ್ಲಿ ಪತಿಯನ್ನು ಕೊಲೆ ಮಾಡಲು ಗುತ್ತಿಗೆ ಕೊಟ್ಟ ಪ್ರಕರಣ ಸದ್ದು ಮಾಡಿದ ಬಳಿಕ ವ್ಯಕ್ತಿಯೊಬ್ಬ ಭಯಗೊಂಡಿದ್ದು ತನ್ನ ಪತ್ನಿಯನ್ನು ಅವಳ ಪ್ರಿಯತಮನ ಜೊತೆ ಮದುವೆ ಮಾಡಿಕ

1 Apr 2025 9:28 pm
Dangerous Yoga 2025: ಏಪ್ರಿಲ್‌ನಲ್ಲಿ ಗ್ರಹ ಗೋಚರ- 3 ಅಪಾಯಕಾರಿ ಗ್ರಹಗಳ ಸಂಯೋಜನೆಯಿಂದ ಈ ರಾಶಿಗೆ ಕಂಟಕ

ಇಂದಿನಿಂದ ಏಪ್ರಿಲ್ ತಿಂಗಳು ಪ್ರಾರಂಭವಾಗಿದೆ. ಈ ತಿಂಗಳು ಗ್ರಹಗಳು ಮತ್ತು ನಕ್ಷತ್ರಗಳ ಸಂಚಾರಕ್ಕೆ ವಿಶೇಷವೆಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಕಾಲಕಾಲಕ್ಕೆ ಎಲ್ಲಾ ಗ್ರಹಗಳು ಸಂಚಾರ ಮಾಡಿ ತಮ್ಮ ರಾಶಿಗಳನ್ನು ಬದಲಾಯಿಸು

1 Apr 2025 8:00 pm
Property Tax: ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್‌: ಆಸ್ತಿ ತೆರಿಗೆ ಮೇಲೆ ಶೇ 5% ರಿಯಾಯಿತಿ!

Property Tax: ಆಸ್ತಿದಾರರು ಆಸ್ತಿ ತೆರಿಗೆ ಪಾವತಿ ಮಾಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶವೊಂದನ್ನು ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳು ಮಾರ್ಚ

1 Apr 2025 7:53 pm
Heavy Rain: ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ; ಮಾಹಿತಿ, ವಿವರ

ಕರ್ನಾಟಕದಲ್ಲಿ ವಸಂತ ಮಳೆ ಆರಂಭವಾಗಿದೆ. ಬೇಸಿಗೆ ಮಳೆಯಿಂದಾಗಿ ಜನರಲ್ಲಿ ಸಂತಸ ಮೂಡಿದೆ. ಏಪ್ರಿಲ್, ಜೂನ್ ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

1 Apr 2025 7:49 pm
ಹನಿಟ್ರ್ಯಾಪ್ ರಾಜಕೀಯ ತಂತ್ರವೋ? ಜನನಾಯಕರ ನೈತಿಕ ಅಧಃಪತನವೋ?

ಬೆಂಗಳೂರು, ಏಪ್ರಿಲ್‌ 01: ರಾಜ್ಯ ಕಾಂಗ್ರೆಸ್‌ನ ಸಿದ್ದರಾಮಯ್ಯ ಪಾಳಯದಲ್ಲಿ ಸೇನಾಧೀಪತಿಯಂತೆ ಮುನ್ನಲೆಯಲ್ಲಿದ್ದುಕೊಂಡು ಸದಾ ಒಂದಲ್ಲ ಒಂದು ವಿಚಾರವನ್ನು ಪ್ರಸ್ತಾಪಿಸುತ್ತಿದ್ದ ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ

1 Apr 2025 7:10 pm
Team India: ಎ+ ನಲ್ಲೇ ಉಳಿದ ವಿರಾಟ್, ರೋಹಿತ್‌, ಜಡೇಜಾ; ಶ್ರೇಯಸ್‌ ಅಯ್ಯರ್, ಅಕ್ಷರ್ ಪಟೇಲ್‌ಗೆ ಬಂಪರ್!

ಭಾರತ ತಂಡದ ಆಟಗಾರರ ಬಿಸಿಸಿಐ ಕೇಂದ್ರ ಒಪ್ಪಂದಗಳನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾರ್ಚ್ 29 ರಂದು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅ

1 Apr 2025 5:51 pm
Government Employees: ಸರ್ಕಾರಿ ನೌಕರರ ಪಿಂಚಣಿ ಅರ್ಜಿ ಸಲ್ಲಿಕೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳುರು, ಏಪ್ರಿಲ್‌ 01: ರಾಜ್ಯ ಸರ್ಕಾರವು ಸರ್ಕಾರಿ ನೌಕರರ ನಿವೃತ್ತಿ ಪಿಂಚಣಿ ಅರ್ಜಿ ಕುರಿತು ಮಹತ್ವದ ಆದೇಶವನ್ನ ಹೊರಡಿಸಿದೆ. ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದು

1 Apr 2025 5:26 pm
Zomato: ಮತ್ತೊಂದು ಸುತ್ತು ಉದ್ಯೋಗ ಕಡಿತ ಘೋಷಣೆ ಮಾಡಿದ ಝೊಮ್ಯಾಟೊ

ಬೆಂಗಳೂರು, ಏಪ್ರಿಲ್ 01: ಸಿದ್ಧ ಆಹಾರಗಳನ್ನು ರೆಸ್ಟೋರೆಂಟ್‌ನಿಂದ ಗ್ರಾಹಕರಿಗೆ ತಲುಪಿಸುವ ಫುಡ್‌ ಡೆಲಿವರಿ ಅಪ್ಲಿಕೇಷನ್ ಝೊಮ್ಯಾಟೊ ಮತ್ತೊಂದು ಸುತ್ತಿನ ಉದ್ಯೋಗ ಕಡಿತದ ಘೋಷಣೆಯನ್ನು ಮಾಡಿದೆ. ಸುಮಾರು ಒಂದು ವರ್ಷದ ಹಿಂದೆ ನ

1 Apr 2025 4:49 pm
Gruha Lakshmi Scheme: ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಬಿಡುಗಡೆ: ಗುಡ್‌ ನ್ಯೂಸ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಏಪ್ರಿಲ್‌ 01: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಲವಾರು ಮಹಿಳೆಯರಿಗೆ ಆರ್ಥಿಕ ಸಬಲೀಕರಣ ನೀಡುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಸರ್ಕಾರ ಹಂತ ಹಂ

1 Apr 2025 4:19 pm
ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ: ಮತ್ತೆ ಕೇಳಿ ಬಂದ ಕೂಗು

ತುಮಕೂರು, ಏಪ್ರಿಲ್‌ 01: ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಬೇಕು ಎ

1 Apr 2025 3:18 pm
RCB: \ಆರ್‌ಸಿಬಿ ಫ್ಯಾನ್ಸ್‌ಗೆ ಇರುವ ನಿಯತ್ತು ಸಿಎಸ್‌ಕೆ ಫ್ಯಾನ್ಸ್‌ಗೆ ಇಲ್ಲ\!

RCB vs Csk: ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ತಮಿಳುನಾಡಿನ ಚೆಪಾಕ್‌ನಲ್ಲಿ ನಡೆದ ಪಂದ್ಯವು ಹೊಸ ದಾಖಲೆಯನ್ನು ಸೃಷ್ಟಿ ಮಾಡಿದೆ. ಈ ಸಂದರ್ಭದಲ್ಲಿಯೇ ಆರ್‌ಸಿಬಿ ಹಾಗೂ ಸಿಎಸ್‌ಕೆಯ ನಿಯತ್ತಿನ (Loyality

1 Apr 2025 2:56 pm
RCB: ಆರ್‌ಸಿಬಿ ಕಂಡ್ರೆ ಉರಿದುಕೊಳ್ಳೋದ್ಯಾಕೆ? ಮೊದಲ ಸ್ಥಾನದಲ್ಲಿದ್ರೂ ವ್ಯಂಗ್ಯವಾಡಿದ ಸೆಹ್ವಾಗ್‌

ಅದ್ಯಾಕೋ ಆರ್ ಸಿಬಿ ತಂಡ ಕಂಡ್ರೆ ತುಂಬಾ ಜನಕ್ಕೆ ಉರಿ ಶುರುವಾಗುತ್ತೆ. ಆರ್ ಸಿಬಿ ಒಮ್ಮೆಯೂ ಕಪ್ ಗೆಲ್ಲದೇ ಇದ್ದರೂ ಹಲವು ತಂಡಗಳ ನಿದ್ದೆಗೆಡಿಸಿರುವುದು ನಿಜ. ಅದರಲ್ಲೂ ಕೆಲವು ಹಿಂದಿ ಕಾಮೆಂಟರಿ ಮಾಡುವವರು ಆರ್ ಸಿಬಿ ಕಾಲೆಳೆಯು

1 Apr 2025 2:10 pm
ಯತ್ನಾಳ್‌ ಉಚ್ಛಾಟನೆ ಬಳಿಕ ರಾಮುಲು ಸೈಲೆಂಟ್‌, ಪಟ್ಟದ ಆಸೆ ಬಿಟ್ಟು ವಿಜಯೇಂದ್ರಗೆ ಸಾಥ್‌

ಕಳೆದ ತಿಂಗಳಷ್ಟೇ ಬಿಜೆಪಿ ವಿರುದ್ಧ ಸಿಡಿದಿದ್ದ ಬಿ.ಶ್ರೀರಾಮುಲು ಅವರು ಅಚ್ಚರಿ ನಡೆ ಪ್ರದರ್ಶಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹಾಗು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ಯುಗಾದಿಗೆ ಶ

1 Apr 2025 1:08 pm
Government Employee: ಯುಪಿಎಸ್ ಇಂದಿನಿಂದ ಜಾರಿ, ಭರವಸೆಯಲ್ಲೇ ಉಳಿದ ಒಪಿಎಸ್ ಬೇಡಿಕೆ

ಬೆಂಗಳೂರು, ಏಪ್ರಿಲ್ 01: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 2024ರ ಆಗಸ್ಟ್‌ನಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಜಾರಿಗೊಳಿಸಲು ಅನುಮೋದನೆ ನೀಡಲಾಗಿತ್ತು. ಕೇಂದ್ರ ಸರ್ಕಾರಿ ನ

1 Apr 2025 12:52 pm
LPG Cylider Price: ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ: ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ, ಏಪ್ರಿಲ್‌ 01: ದೇಶದ ಜನತೆಗೆ ಏಪ್ರಿಲ್‌ ತಿಂಗಳ ಮೊದಲ ದಿನವೇ ಗುಡ್‌ನ್ಯೂಸ್ ಸಿಕ್ಕಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಸಿಲಿ

1 Apr 2025 12:44 pm
Nityananda: ನಿತ್ಯಾನಂದ ನಿಧನ? ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಬಗ್ಗೆ ಒಂದಿಲ್ಲಾ ಒಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಂದು ಕೂಡ ಸಾಮಾಜಿಕ ಜಾಲತಾಣದಲ್ಲಿ ಅವರ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಇ

1 Apr 2025 12:36 pm
April Monthly Horoscope 2025: ಏಪ್ರಿಲ್ 2025ರ ಮಾಸ ಭವಿಷ್ಯ- ಏಪ್ರಿಲ್‌ನಲ್ಲಿ ಈ ರಾಶಿಗೆ ಸಂಪತ್ತು ಸಮೃದ್ಧಿ ಗುರುಬಲ

ಇಂದು ಏಪ್ರಿಲ್ ತಿಂಗಳು ಆರಂಭವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ತಿಂಗಳಲ್ಲಿ ಹಲವಾರು ಗ್ರಹಗಳು ತಮ್ಮ ಸ್ಥಾನ ಬದಲಾಯಿಸಲಿದ್ದು ಅನೇಕ ಯೋಗಗಳು ರೂಪಗೊಳ್ಳಲಿವೆ. ಅಲ್ಲದೆ 06.04.25 ಶ್ರೀರಾಮ ನವಮಿ. 10.04.25ರಂದು ಮಹಾವೀರ ಜಯಂತಿ, 14.04.25

1 Apr 2025 11:42 am
Karnataka Rains: ರಾಜ್ಯದಲ್ಲಿ ಮುಂದಿನ 5 ದಿನ ಆಲಿಕಲ್ಲು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 01: ಯುಗಾದಿಯ ಹೊಸ ವರ್ಷವು ಮಳೆಯೊಂದಿಗೆ ಆರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಉತ್ತಮ ಮಳೆ ಆಗಲಿದೆ. ಕೆಲವೆಡೆ ಆಲಿಕಲ್ಲು ಸಹಿತ ಭರ್ಜರಿ ಮಳೆ ಬೀಳಲಿದೆ.

1 Apr 2025 11:26 am
K. Annamalai: ಕೆ. ಅಣ್ಣಾಮಲೈ ಕೈ ತಪ್ಪಲಿದೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ

ಚೆನ್ನೈ, ಏಪ್ರಿಲ್ 01: ತಮಿಳುನಾಡು ರಾಜ್ಯದಲ್ಲಿ ಹಲವು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. 2026ರ ವಿಧಾನಸಭೆ ಚುನಾವಣೆಗೆ ದಿ. ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆ ಇದೆ. ಮಾಜಿ ಐಪಿಎ

1 Apr 2025 10:55 am
RCB vs GT: ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್ ಸವಾಲು; ಪಂದ್ಯದ ಸಮಯ, ಪಿಚ್‌, ಪ್ಲೇಯಿಂಗ್ ಇಲೆವೆನ್

ಐಪಿಎಲ್ 2025ರ ಆವೃತ್ತಿಯಲ್ಲಿ ಆಡಿರುವ ಎರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ತವರಿನ ಅಂಗಳದಲ್ಲಿ ಆಡಲು ಸಜ್ಜಾಗಿದೆ. ಬುಧವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಗುಜರಾತ್ ಟೈಟಾನ್

1 Apr 2025 10:46 am
Gruha Lakshmi: ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಅಪ್‌ಡೇಟ್‌

ಬೆಂಗಳೂರು, ಏಪ್ರಿಲ್‌01: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕಾಂಗ್ರೆಸ್‌ ಸರ್ಕಾರ ಕಳೆದ ಮೂರು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಿಲ್ಲ ಎಂದು ರಾಜ್ಯದ ಮಹಿ

1 Apr 2025 10:14 am
April 1 Gold Silver Price: ಬೆಂಗಳೂರು ಸೇರಿದಂತೆ ಭಾರತದಾದ್ಯಂತ ಏಪ್ರಿಲ್ 1ರಂದು ಚಿನ್ನ ಬೆಳ್ಳಿ ದರ

ಯುಗಾದಿ ಬಳಿಕ ದೇಶದಲ್ಲಿ ಚಿನ್ನದ ಬೆಲೆ ಏರಿಳಿತವಾಗುತ್ತಲೇ ಇದೆ. ಕಳೆದ ದಿನ ಇದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬರುವ ಮದುವೆ, ಶುಭ ಕಾರ್ಯಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗ

1 Apr 2025 9:28 am
HD Kumaraswamy: ಕಾಂಗ್ರೆಸ್‌ ಸರ್ಕಾರದಿಂದ ಏನೆಲ್ಲ ದರ ಏರಿಕೆ? ಪಟ್ಟಿ ಕೊಟ್ಟ ಹೆಚ್‌ಡಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಜೊತೆಗೆ ಕಸಕ್ಕೂ ಟ್ಯಾಕ್ಸ್‌ ಹಾಕುವ ನಿಯಮವನ್ನು ಇಂದಿನಿಂದ (ಏಪ್ರಿಲ್‌ 1) ಜಾರಿ ಮಾಡಿದೆ. ಈ ಬಗ್ಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸಚಿವ ಹೆಚ್

1 Apr 2025 9:14 am
Price Hike: ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ

ಬೆಂಗಳೂರು, ಏಪ್ರಿಲ್ 01: ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಮುಂದುವರೆಸಿದೆ. ಈಗಾಗಲೇ ಘೋಷಿಸಿದಂತೆ ಪರಿಷ್ಕೃತ ವಿದ್ಯುತ್ ದರ ಹಾಗೂ ಹಾಲಿನ ದರ ಇಂದಿನಿಂದ (ಏಪ್ರಿಲ್ 1 ಆರ್ಥಿಕ ವರ್ಷದಿಂದ) ಅನುಷ್ಠಾನಕ್ಕೆ ಬರಲಿದ

1 Apr 2025 8:34 am
Basavaraj Horatti: ಈ ಕಾರಣಕ್ಕೆ ರಾಜೀನಾಮೆಗೆ ತೀರ್ಮಾನಿಸಿದ್ದೇನೆ: ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮತ್ತೆ ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗಷ್ಟೇ ಅವರು ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಘೋಷಿಸಿದ್ದರು. ಆದರೆ ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗಿದ್

1 Apr 2025 7:13 am
Panchgrahi Yoga 2025: ಪಂಚಗ್ರಹಿ ಯೋಗ- ಈ ರಾಶಿಗಳಿಗೆ ಶನಿಯಿಂದ ಕಷ್ಟಗಳನ್ನು ಎದುರಿಸುವ ಶಕ್ತಿ

ಕರ್ಮಫಲಗಳನ್ನು ನೀಡುವ ಶನಿಯು ಶಾಸ್ತ್ರಗಳಲ್ಲಿ ವಿಶೇಷ ಮಹತ್ವವನ್ನು ಹೊಂದಿದ್ದಾನೆ. ಇತ್ತೀಚೆಗೆ ಮಾರ್ಚ್ 29ರಂದು ರಾತ್ರಿ 11:01ಕ್ಕೆ ಶನಿ ದೇವರು ಮೀನ ರಾಶಿಗೆ ಸಂಚಾರ ಮಾಡಿದ್ದಾನೆ. ಮೀನ ರಾಶಿಯಲ್ಲಿ ಬುಧ, ಸೂರ್ಯ, ರಾಹು, ಶುಕ್ರ ಮತ್

1 Apr 2025 6:44 am
Horoscope Today: ದಿನ ಭವಿಷ್ಯ ಏಪ್ರಿಲ್ 1- ಈ ರಾಶಿಗೆ ಆಂಜನೇಯನ ಕೃಪೆಯಿಂದ ಸಕಲ ಸೌಕರ್ಯ ಪ್ರಾಪ್ತಿ

ಏಪ್ರಿಲ್ 1 ಮಂಗಳವಾರ ಚೈತ್ರ ನವರಾತ್ರಿಯ ಮೂರನೇ ದಿನವಾಗಿದೆ. ಇಂದು ಅನೇಕ ಶುಭ ಯೋಗಗಳು ರೂಪಗೊಳ್ಳಲಿದ್ದು ಶುಭ ಫಲವನ್ನು ನೀಡಲಿವೆ. ಇಂದು ಆಂಜನೇಯನನ್ನು ಪೂಜಿಸಲಾಗುತ್ತದೆ. ಹೀಗಾಗಿ ಈ ದಿನ ತುಂಬಾ ವಿಶೇಷವಾಗಿದೆ. ಹಾಗಾದರೆ ಈ ದಿನ

1 Apr 2025 12:01 am
Rain Alert: ಏಪ್ರಿಲ್ ಮತ್ತು ಜೂನ್‌ನಲ್ಲಿ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಯಲ್ಲೇ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ತೀವ್ರತೆ ಕೂಡ ಹೆಚ್ಚಾಗಲಿದ್ದು, ವಾಡಿಕೆಗಿಂತ

31 Mar 2025 11:50 pm
IPL 2025 MI Vs vs KKR: ಕೆಕೆಆರ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು

MI Vs vs KKR: ಐಪಿಎಲ್‌ 2025ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡರಲ್ಲಿ ಸೋತಿರುವ ಮುಂಬೈ ತಂಡ ಮೂರನೇ ಪಂದ್ಯದಲ್ಲಿ ಮೊದಲ

31 Mar 2025 11:18 pm
Earthquake: ಮ್ಯಾನ್ಮಾರ್ ಭೂಕಂಪ ದುರಂತ; 2000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,056 ಕ್ಕೇರಿದೆ ಎಂದು ಸೋಮವಾರ ಜುಂಟಾ ಮಾಹಿತಿ ನೀಡಿದೆ. ದುರಂತದಲ್ಲಿ 3,900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಂಟಾ ವಕ್ತಾರರ

31 Mar 2025 10:40 pm
ಇರಾನ್ ಕಥೆ ಮುಗಿಸುವ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್?

ಡೊನಾಲ್ಡ್ ಟ್ರಂಪ್ &ಇರಾನ್ ನಡುವೆ ದೊಡ್ಡ ತಿಕ್ಕಾಟ ಶುರುವಾಗಿದ್ದು, ಸಣ್ಣ ಮ್ಯಾಟರ್ ದೊಡ್ಡದಾಗುತ್ತಿದೆ. ಅಲ್ಲದೆ ಯುದ್ಧದ ಮಾತುಗಳು ಕೂಡ ಕೇಳಿ ಬರುತ್ತಿವೆ, ಈ ವಿಚಾರವು ಇದೀಗ ಮಧ್ಯಪ್ರಾಚ್ಯದಲ್ಲಿ ಮಿಂಚಿನ ಸಂಚಲನ ಸೃಷ್ಟಿ ಮಾಡ

31 Mar 2025 10:04 pm
MI vs KKR: ಹಾಲಿ ಚಾಂಪಿಯನ್‌ ಕೆಕೆಆರ್ ತಂಡಕ್ಕೆ ಆಘಾತ ಕೊಟ್ಟ ಅಶ್ವನಿ ಕುಮಾರ್ ಯಾರು?

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಮುಂಬೈ ಇಂಡಿಯನ್ಸ್‌ನ ಯುವ ವೇಗಿ ಅಶ್ವನಿ ಕುಮಾರ್ ಆಘಾತ ನೀಡಿದ್ದಾರೆ. ಪ್ರಮುಖ 4 ವಿಕೆಟ್ ಪಡೆಯುವ ಮೂಲಕ ಕೆಕೆಆರ್ ತಂಡವನ್ನು ಕೇವಲ 116 ರನ

31 Mar 2025 9:39 pm
PM Modi: ಪ್ರಧಾನಿ ನರೇಂದ್ರ ಮೋದಿ ನಿವೃತ್ತಿ ಘೋಷಣೆ ಮಾಡಲು ಆರ್‌ಎಸ್‌ಎಸ್ ಕಚೇರಿಗೆ ಹೋದ್ರಾ?

ಬಿಜೆಪಿ ಅಂದ್ರೆ ನರೇಂದ್ರ ಮೋದಿ, ನರೇಂದ್ರ ಮೋದಿ ಅಂದ್ರೆ ಬಿಜೆಪಿ ಅನ್ನುವಷ್ಟರ ಮಟ್ಟಿಗೆ ಹವಾ ಕ್ರಿಯೇಟ್ ಆಗಿತ್ತು. 2014ರ ಲೋಕಸಭೆ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ಇಟ್ಟುಕೊಂಡೇ ಬಿಜೆಪಿ ಬಲಿಷ್ಠವಾಗಿ ಬೆಳೆದಿದ

31 Mar 2025 9:11 pm
Agriculture Land: ಕೃಷಿ ಭೂಮಿ ಖರೀದಿ ವೇಳೆ ಪರಿಶೀಲನೆ ಮಾಡಬೇಕಾದ ಪ್ರಮುಖ ದಾಖಲೆಗಳಿವು

ಇತ್ತೀಚಿನ ದಿನಗಳಲ್ಲಿ ಭೂಮಿ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಸೈಟುಗಳ ಬೆಲೆ ಮಾತ್ರವಲ್ಲ ಕೃಷಿ ಭೂಮಿ ಬೆಲೆ ಕೂಡ ಕಳೆದ ಕೆಲವು ವರ್ಷಗಳಲ್ಲೇ ಡಬಲ್ ಆಗಿದೆ. ಆದರೂ ಸರಿಯಾದ ಮಾಹಿತಿ ಇಲ್ಲದೆ ಭೂಮಿಯ ವ್ಯವಹಾರಕ್ಕೆ ಕೈ ಹ

31 Mar 2025 9:08 pm
ಏಕೀಕೃತ ಪಿಂಚಣಿ ಯೋಜನೆ ಜಾರಿ ಬಗ್ಗೆ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಮುಖ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಮಂಗಳವಾರದಿಂದ ಜಾರಿಗೆ ಬರಲಿದೆ. ಯುಪಿಎಸ್ ಅನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಒಂದು ಆಯ್ಕೆಯಾಗಿ ಪರಿಚಯಿಸಿದೆ. ಪಿಂಚಣಿ ನಿಧಿ ನಿಯಂತ್

31 Mar 2025 8:40 pm
Vladimir Putin: ಪುಟಿನ್ ಹತ್ಯೆಗೆ ಸ್ಕೆಚ್ ಆರೋಪ, ರಷ್ಯಾದ ರಾಜಧಾನಿಯಲ್ಲಿ ಹೈಅಲರ್ಟ್

ರಷ್ಯಾ ಈಗ ಬೂದಿ ಮುಚ್ಚಿದ ಕೆಂಡವಾಗಿದ್ದು, ಒಂದು ಕಡೆ ಉಕ್ರೇನ್ ವಿರುದ್ಧ ಯುದ್ಧವು ನಡೆಯುವ ಸಮಯದಲ್ಲೇ ಇನ್ನೊಂದು ಕಡೆ ಯಾವ ಕ್ಷಣದಲ್ಲಿ ಏನಾಗುತ್ತೋ? ಎಂಬ ಸ್ಥಿತಿ ಅಲ್ಲಿ ನಿರ್ಮಾಣ ಆಗಿದೆ. ರಷ್ಯಾ ದೇಶದ ಅಧ್ಯಕ್ಷ ವ್ಲಾದಿಮಿರ್ ಪ

31 Mar 2025 7:42 pm
Jasprit Bumrah: ಮುಂಬೈ ಇಂಡಿಯನ್ಸ್‌ಗೆ ದೊಡ್ಡ ಆಘಾತ ನೀಡಿದ ಬುಮ್ರಾ!

ಐಪಿಎಲ್ 2024ರ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್ 2025ರ ಆವೃತ್ತಿಯಲ್ಲಿ ಕೂಡ ಕಳಪೆ ಪ್ರದರ್ಶನವನ್ನು ಮುಂದುವರೆಸಿದೆ. ಆಡಿರುವ ಮೊದಲ ಎರಡು ಪಂದ್ಯಗಳನ್ನು ಸೋತಿದ್ದು ಮೂರನೇ ಪಂದ್ಯದಲ್ಲಿ ಸೋಮವಾರ ಕೆಕೆಆ

31 Mar 2025 7:38 pm
ರಾಜಕೀಯವಾಗಿ ಮತ್ತೆ ಎದ್ದು ಬರ್ತಾರಾ ಬಸನಗೌಡ ಪಾಟೀಲ್ ಯತ್ನಾಳ್?

ಬೆಂಗಳೂರು, ಮಾರ್ಚ್ 31: ಬಿಜೆಪಿಯಲ್ಲಿದ್ದುಕೊಂಡು ಪಕ್ಷದ ವೇದಿಕೆಯಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕುವ ಮೂಲಕ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವ ಪ್ರಯತ್ನವನ್ನು ಬಿಜೆಪಿಯ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ

31 Mar 2025 6:51 pm
ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಹೋರಾಟ

ಬೆಂಗಳೂರು, ಮಾರ್ಚ್ 31: ಹಾಲಿನ ದರ, ವಿದ್ಯುತ್‌ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಸಜ್ಜಾಗಿದೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ

31 Mar 2025 6:32 pm
RCB: ಆರ್‌ಸಿಬಿ ಸೇರಿದ ವಿಕಿಪೀಡಿಯಾ; ಸಹಾಯ ಮಾಡಿದ್ದು ಯಾರು ಗೊತ್ತಾ?

ತಮ್ಮ ವಿನೂತನ ರೀತಿಯ ಹಾಸ್ಯದ ವಿಡಿಯೋ ಮೂಲಕ ಕನ್ನಡಿಗರ ಮನಗೆದ್ದಿರುವ ವಿಕಿಪಿಡಿಯಾ ಎಂದೇ ಹೆಸರಾಗಿರುವ ವಿಕಾಸ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಇನ್ಮುಂದೆ ಆರ್ ಸಿಬಿ ತಂಡದ ಜೊತೆ ಕೆಲಸ ಮ

31 Mar 2025 6:13 pm
School-Colleges Holiday: ಏಪ್ರಿಲ್‌ 1ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

School-Colleges Holiday: ಈ ವರ್ಷದ ಆರಂಭದಿಂದಲೂ ಇಲ್ಲಿಯವರೆಗೂ ಹಲವೆಡೆ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ನಾಳೆ ಅಂದರೆ ಏಪ್ರಿಲ್‌ 1ರಂದು ಈ ಭಾಗದಲ್ಲಿ ರಜೆ ಘೋಷಿಸಲಾಗಿದೆ. ಹಾಗಾದ್ರೆ ಕಾರಣ ಏನು ಹಾಗೂ ಎಲ್ಲಿ ಎ

31 Mar 2025 5:30 pm
ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಹಿಂದೆ ಯಾರಿದ್ದಾರೆ?

ಬೆಂಗಳೂರು, ಮಾರ್ಚ್‌ 31: ಸ್ವಪಕ್ಷೀಯರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಬಿಜೆಪಿ ಹೈಕಮಾಂಡ್‌ ಉಚ್ಚಾಟನೆ ಮಾಡಿದೆ. ಯತ್ನಾಳ್‌ ಅವರ ಉಚ್ಚಾಟನೆ ಹಿ

31 Mar 2025 5:21 pm
IMD Weather Forecast: ಈ ಭಾಗಗಳಲ್ಲಿ ಏಪ್ರಿಲ್‌ 5ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಏಪ್ರಿಲ್ 5ರ ವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹ

31 Mar 2025 4:08 pm
Donald Trump: 3ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಲು ಡೊನಾಲ್ಡ್ ಟ್ರಂಪ್ ತಂತ್ರ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದಾದ ನಂತರ ಒಂದು ಕಿರಿಕ್ ಮಾಡಿಕೊಳ್ಳುತ್ತಾ, ಇಡೀ ಜಗತ್ತಿನ ಗಮನ ಸೆಳೆಯುತ್ತಾ ವಿವಾದ ಎಬ್ಬಿಸುತ್ತಿದ್ದಾರೆ. ಸ್ವತಃ ತಮ್ಮ ಸ್ವಂತ ದೇಶದಲ್ಲೂ ಡೊನಾಲ್ಡ್ ಟ್ರಂಪ್ ವಿವಾದದ ಬಿರುಗಾಳಿ ಎಬ್

31 Mar 2025 3:55 pm
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹ: ಕಾರಣವೇನು?

ಹುಬ್ಬಳ್ಳಿ, ಮಾರ್ಚ್‌ 31: ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲಿ ಸ್ವತಃ ಹಿರಿಯ ಸಚಿವರಾದ ರಾಜಣ್ಣ ಹೇಳಿದ್ದಾರೆ ಇದು ಗಂಭೀರವಾದ ಆರೋಪ ಆಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎ

31 Mar 2025 3:48 pm
ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ: ಆಡಿಯೋದಲ್ಲಿ ಮಹಿಳೆ ಸ್ಫೋಟಕ ಮಾಹಿತಿ

ಕಾಂಗ್ರೆಸ್‌ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ್ದರೆ, ಅವರ ಪುತ್ರ ಎಂಎಲ್‌ಸಿ ರಾಜೇಂದ್ರ ಅವರು ಕೊಲೆ ಯತ್ನದ ಬಾಂಬ್‌ ಸಿಡಿಸಿದ್ದಾರೆ. ಈ ಪ್ರಕರಣ ಈಗಾಗಲೇ ದೂರು ದಾಖಲಾಗಿ ಎಫ್‌ಐಆರ್‌ ಕೂಡ ಆಗಿದೆ. ಈ ಬ

31 Mar 2025 2:32 pm
Government Employee: ಕರ್ನಾಟಕದ ಸರ್ಕಾರಿ ನೌಕರರಿಗೆ ವಿಶೇಷ ಸಂಭಾವನೆ

ಬೆಂಗಳೂರು, ಮಾರ್ಚ್‌ 31: 2024ರ ಹಣಕಾಸು ವರ್ಷ ಅಂತ್ಯಗೊಂಡು ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ ಆರಂಭವಾಗಿದೆ. ಹಣಕಾಸು ವರ್ಷದ ಅಂತ್ಯದಲ್ಲಿ ಸರ್ಕಾರಿ ನೌಕರರು ಹೆಚ್ಚು ಕೆಲಸವನ್ನು ಮಾಡಿದ್ದಾರೆ. ಅದರಲ್ಲೂ ಖಜಾನೆ ಇಲಾಖೆಯು ಅಧಿಕಾರ

31 Mar 2025 2:11 pm
ಅಂಕಲ್ ಮಕ್ಕಳಿಗೆ ಮತ್ತೆ ಹೀನಾಯ ಸೋಲು, ಗೆದ್ದು ಬೀಗಿದ ಆರ್‌ಸಿಬಿ... RCB VS CSK

ಅಂಕಲ್‌ನ ಹೊಡಿತಿನಿ ಸುಬ್ಬಿ... ಅಂಕಲ್‌ನ ಹೊಡಿತಿನಿ ಸುಬ್ಬಿ... ಅಂತಾ ಹೇಳಿ ಹೇಳಿನೇ ಈಗಾಗಲೇ ಚೆನ್ನೈ ತಂಡವನ್ನು ಅದರದ್ದೇ ಅಡ್ಡೆಗೆ ನುಗ್ಗಿ ಸೋಲಿಸಿ ಬಂದಿದ್ದಾರೆ ಆರ್‌ಸಿಬಿ ತಂಡದ ಬೆಂಗಳೂರು ಆಟಗಾರರು. ಹೀಗೆ ಚೆನ್ನೈ ಸೂಪರ್ ಕಿ

31 Mar 2025 2:09 pm
ಉಪಸಭಾಧ್ಯಕ್ಷರ ಹುದ್ದೆ 2019ರಿಂದಲೂ ಖಾಲಿ: ಸಾಗರ ಖಂಡ್ರೆ ಅಸಮಾಧಾನ

ಬೀದರ್, ಮಾರ್ಚ್‌ 31: ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಬೀದರ್ ಸಂಸತ್ ಸದಸ್ಯ ಸಾಗರ್ ಈ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿ

31 Mar 2025 1:38 pm
ಕುತೂಹಲ ಮೂಡಿಸಿದ ಯತ್ನಾಳ್ ಮತ್ತು ಕಾಂಗ್ರೆಸ್ ನಾಯಕರ ಭೇಟಿ: ಕೈ ಹಿಡಿಯುತ್ತಾರಾ ಹಿಂದೂ ಹುಲಿ

ಹುಬ್ಬಳ್ಳಿ, ಮಾರ್ಚ್‌ 31: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಹೈಕಮಾಂಡ್‌ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಇದೀಗ ಉಚ್ಚಾಟನೆ ಬಳಿಕ ಯತ್ನಾಳ್‌ ಏಕಾಂ

31 Mar 2025 12:04 pm
ಹನಿಟ್ರ್ಯಾಪ್ ಸದ್ದು :‌ ಮಹಾ ನಾಯಕ ಯಾರು ಎಂಬ ಬಗ್ಗೆ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಹುಬ್ಬಳ್ಳಿ, ಮಾರ್ಚ್‌ 31: :ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಬಲೆಗೆ ಬೀಳಿಸಲು ಹನಿ ಟ್ರ್ಯಾಪ್‌ ಸಾಕಷ್ಟು ಸದ್ದು ಮಾಡುತ್ತಿದೆ. ಈ ಹಿಂದೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹನ

31 Mar 2025 11:41 am
'ಬಸನಗೌಡ ಪಾಟೀಲ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ'

ಬೆಳಗಾವಿ, ಮಾರ್ಚ್‌ 31: ಯುಗಾದಿ ಹಬ್ಬಕ್ಕೆ ಹೊತ್ತಲ್ಲಿ ಬಿಜೆಪಿ ಹೈಕಮಾಂಡ್‌ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಉಚ್ಛಾಟನೆ ಮಾಡುವ ಮೂಲಕ ಕಹಿಯನ್ನು ನೀಡಿದೆ. ಆದರೆ, ಯುಗಾದಿ ಹಬ್ಬದಲ್ಲಿಯೇ ಕಾರ್ಯಕರ್ತರಿಗೆ ಸಿಹಿ ಸುದ್ದಿಯನ್

31 Mar 2025 9:50 am
Gold Rate: ಯುಗಾದಿ ಬೆನ್ನಲ್ಲೇ ಭರ್ಜರಿ ಇಳಿಕೆ ಕಂಡ ಚಿನ್ನದ ದರ

ಚಿನ್ನ ಹಾಗೂ ಬೆಳ್ಳಿ ಆಭರಣ ಪ್ರಿಯರಿಗೆ ಯುಗಾದಿ ಹಬ್ಬದ ಸಂಭ್ರಮ ದುಪ್ಪಟ್ಟಾಗಿದೆ. ಹಲವು ದಿನಗಳಿಂದ ಭಾರಿ ಏರಿಕೆ ಕಂಡಿದ ಚಿನ್ನದ ದರವು ದಿಢೀರ್‌ ಇಳಿಕೆ ಕಂಡಿದೆ. ಯುಗಾದಿ ವೇಳೆ ದರ ಗಗನಕ್ಕೇರುವ ಆತಂಕದಲ್ಲಿದ್ದ ಆಭರಣ ಪ್ರಿಯರು

31 Mar 2025 8:52 am
Karnataka Rain Alert: ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಅಲರ್ಟ್‌

ರಾಜ್ಯದಲ್ಲಿ ಬೇಸಿಗೆಯಲ್ಲೂ ವರುಣನ ಆರ್ಭಣ ಮುಂದುವರಿದಿದೆ. ಯುಗಾದಿ ವೇಳೆಗೆ ತಂಪೆರದ ಮಳೆಯು ಮತ್ತೆ ಐದು ದಿನಗಳ ಕಾಲ ಅಬ್ಬರಿಸಲಿದೆ. ಏಪ್ರಿಲ್ 1 ಹಾಗೂ 2ರಂದು ಕರ್ನಾಟಕದ ವಿವಿಧೆಡೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು,

31 Mar 2025 6:54 am
Horoscope Today: ದಿನ ಭವಿಷ್ಯ ಮಾರ್ಚ್ 31- ಚೈತ್ರ ನವರಾತ್ರಿಯ ಎರಡನೇ ದಿನ 12 ರಾಶಿಗಳ ಜಾತಕ

ಮಾರ್ಚ್ 31 ಸೋಮವಾರ ತುಂಬಾ ವಿಶೇಷವಾಗಿದೆ. ಈ ದಿನ ಚೈತ್ರ ನವರಾತ್ರಿಯ ಎರಡನೇ ದಿನವಾಗಿದೆ. ಜೊತೆಗೆ ಇಂದು ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಆಚರಣೆ ಮಾಡಲಾಗುತ್ತದೆ. ಈ ದಿನ ಪರಶಿವನಿಗೆ ಅರ್ಪಿತವಾಗಿದ್ದು ಅನೇಕ ಗ್ರಹಗಳ ಶುಭ ಫಲಗಳ

31 Mar 2025 12:01 am
RR vs CSK: ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ ರೋಚಕ ಗೆಲುವು

ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಆರ್ ಸಿಬಿ ವಿರುದ್ಧ ಸೋಲಿನ ಬಳಿಕ ಸಿಎಸ್‌ಕೆ ಮತ್

30 Mar 2025 11:50 pm
RCB: \ಈ ಬಾರಿ ಆರ್‌ಸಿಬಿ ಕಪ್ ಗೆಲ್ಲದಿದ್ರೆ ಗಂಡನಿಗೆ ಡಿವೋರ್ಸ್\: ವಿಡಿಯೋ ವೈರಲ್

ಐಪಿಎಲ್‌ನ 18ನೇ ಆವೃತ್ತಿ ಇದೀಗ ಅದ್ಧೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಎಲ್ಲಾ ತಂಡಗಳಿಗಿಂತಲೂ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌‌ಸಿಬಿ ತಂಡವು ಈಗಾಗಲೇ ಆಡಿರುವ ಎರಡೂ ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿಗೆ.

30 Mar 2025 11:32 pm
Karnataka Rain: ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ; ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಯುಗಾದಿ ಹಬ್ಬದ ದಿನವಾದ ಭಾ

30 Mar 2025 11:10 pm
Mukesh Ambani: ಅಂಬಾನಿ ಮನೆ ಆಂಟಿಲಿಯಾದ ಒಂದು ತಿಂಗಳ ವಿದ್ಯುತ್ ಬಿಲ್ ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಭಾಗ್ಯಜ್ಯೋತಿ ಯೋಜನೆಯಡಿ ರಾಜ್ಯ ಸರ್ಕಾರವೇ ಜನಸಾಮಾನ್ಯರ ಮನೆ ಬಳಕೆಯ ವಿದ್ಯುತ್ ಬಿಲ್ ಭರಿಸುತ್ತಿದೆ. ಇದು ಮಧ್ಯಮ, ಬಡ ವರ್ಗದ ಜನರ ಮಾಸಿಕ ಖರ್ಚನ್ನು ತಕ್ಕಮಟ್ಟಿಗೆ ಕಡಿಮೆ ಮಾಡಿದೆ. ಆದರೂ ಉಚಿತ ಕೊಡುಗೆಗಳ ಬಗ್

30 Mar 2025 10:46 pm
ರಷ್ಯಾ ವಿರುದ್ಧ ಮತ್ತಷ್ಟು ನಿರ್ಬಂಧ ಹೇರಲು ಡೊನಾಲ್ಡ್ ಟ್ರಂಪ್ ತಯಾರಿ?

ಡೊನಾಲ್ಡ್ ಟ್ರಂಪ್‌ಗೆ ಬಾಯಿ ಬಡಿದುಕೊಂಡು, ಬಾಯಿ ಬಡಿದುಕೊಂಡು ಸಾಕಾಗಿ ಹೋಗಿದೆ. ರಷ್ಯಾ &ಉಕ್ರೇನ್ ಯುದ್ಧ ನಿಲ್ಲಿಸಲು ಏನೆಲ್ಲಾ ಪ್ರಯತ್ನ ಮಾಡಿದರೂ ಅದು ವರ್ಕೌಟ್ ಆಗ್ತಾ ಇಲ್ಲ. ಟ್ರಂಪ್ ಸರ್ಕಾರದ ಅಧಿಕಾರಿಗಳು ಖುದ್ದಾಗಿ ಸೌದ

30 Mar 2025 10:17 pm
Ranya Rao: ರನ್ಯಾ ರಾವ್ ಪ್ರಕರಣದಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿವೆ. ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ 230 ಪುಟಗಳ ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ತನ

30 Mar 2025 9:42 pm
KAS Officers Transfer: ದಿಢೀರ್ 13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ

KAS Officers Transfer: ರಾಜ್ಯ ಸರ್ಕಾರವು ಆಗಾಗ ಮೇಜರ್ ಸರ್ಜರಿಯನ್ನು ಮಾಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ

30 Mar 2025 9:13 pm
Tsunami: ಟೊಂಗಾ ದ್ವೀಪದಲ್ಲಿ 7.1 ತೀವ್ರತೆ ಭೂಕಂಪ; ಸುನಾಮಿ ಎಚ್ಚರಿಕೆ

ಟೊಂಗಾ ದ್ವೀಪದ ಬಳಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಪೆಸಿಫಿಕ್ ದ್ವೀಪ ರಾಷ್ಟ್ರಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಮಾಹಿತಿ ನೀಡಿದೆ. ಸ್ಥಳೀಯ ಸಮಯ ಸೋಮವಾರ ಮುಂಜಾ

30 Mar 2025 8:04 pm
Yatnal: ಮಹಾಭಾರತದಲ್ಲಿ ಜಯಿಸಿದ್ದು ಶಕುನಿ, ಧೃತರಾಷ್ಟ್ರರಲ್ಲ: ಯತ್ನಾಳ್‌ ಹೊಸ ಸಂಕಲ್ಪ

ಬಿಜೆಪಿಯಿಂದ ಉಚ್ಛಾಟನೆ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿ, ಬಿಜೆಪಿ ಹೈಕಮಾಂಡ್‌ ಮುಂದೆ ತೊಡೆ ತಟ್ಟಿದ್ದಾರೆ. ಇಂದು ವಿಜ

30 Mar 2025 7:54 pm
RCB Vs CSK: ಸಿಎಸ್‌ಕೆ ಅಲ್ಲ.. ಆರ್‌ಸಿಬಿನೇ.. ಉಲ್ಟಾ ಹೊಡೆದ ಡಬಲ್‌ ಗೇಮ್‌ ಅಂಬಟಿ ರಾಯಡು

Ambati Rayudu: ಸುಮ್ಮನೆ ಇರಲಾರದೇ ಇರುವೆ ಬಿಟ್ಟುಕೊಂಡ್ರು ಎನ್ನುವ ಕಥೆ ಸಿಎಸ್‌ಕೆ ಮಾಜಿ ಕ್ರಿಕೆಟಿಗ ಅಂಬಟಿ ರಾಯಡು ಅವರದ್ದಾಗಿತ್ತು. ಯಾಕೆ ಅಂತೀರಾ.. ಆರ್‌ಸಿಬಿಯನ್ನು ಪದೇ ಪದೇ ವ್ಯಂಗ್ಯವಾಡಿ ಅಭಿಮಾನಿಗಳ ಕೆಂಗಣಿಗೆ ಗುರಿಯಾಗುತ್ತಲ

30 Mar 2025 7:38 pm
DC vs SRH: ಮಿಚೆಲ್ ಸ್ಟಾರ್ಕ್, ಫಾಫ್ ಅಬ್ಬರಕ್ಕೆ ಸನ್‌ರೈಸರ್ಸ್ ಹೈದರಬಾದ್ ಧೂಳಿಪಟ!

ವಿಶಾಖಪಟ್ಟಣದ ಡಾ. ವೈ. ಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ 7 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿದೆ. ಬಲಿಷ್ಠ ಬ್ಯಾಟಿ

30 Mar 2025 7:32 pm
Tungabhadra: ಕಲ್ಯಾಣ ಕರ್ನಾಟಕ ರೈತರಿಗೆ ಯುಗಾದಿ ಸಿಹಿಸುದ್ದಿ: ತುಂಗಾಭದ್ರಾ ಕಾಲುವೆಗೆ 2 ಟಿಎಂಸಿ ನೀರು

ಸಿಎಂ ಸಿದ್ದರಾಮಯ್ಯ ಅವರು ಯುಗಾದಿ ಹಬ್ಬದ ಪ್ರಯುಕ್ತ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ

30 Mar 2025 7:24 pm
Gruhalakshmi: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಯುಗಾದಿ ಗಿಫ್ಟ್‌: ಎಷ್ಟು ತಿಂಗಳ ಹಣ ಜಮೆ?

ಯುಗಾದಿ ಹಾಗೂ ರಂಜಾನ್‌ ಹಬ್ಬದ ಹೊತ್ತಲ್ಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಹಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮನೆಯ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆ

30 Mar 2025 6:37 pm
Vladimir Putin: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ಸ್ಕೆಚ್?

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೀವಕ್ಕೆ ಪದೇ ಪದೇ ಆಪತ್ತು ಎದುರಾಗುತ್ತಿದೆ. ಈ ಹಿಂದೆ ಕೂಡ ಹಲವು ಬಾರಿ ವ್ಲಾದಿಮಿರ್ ಪುಟಿನ್ ಅವರ ಕೊಲೆಗೆ ಸ್ಕೆಚ್ ಹಾಕಿ ವಿಫಲವಾಗಿದ್ದ ಶತ್ರು ಪಡೆ ಇದೀಗ, ಪುಟಿನ್ ಅವರ ಅಧಿಕೃತ ಸರ್ಕಾರಿ

30 Mar 2025 6:28 pm
Myanmar Earthquake: ಅನ್ನ, ನೀರು, ಸೂರು ಇಲ್ಲದೆ ನರಳುತ್ತಿರುವ ಮ್ಯಾನ್ಮಾರ್‌ ಪ್ರಜೆಗಳು

ಒಂದೇ ಒಂದು ಭೂಕಂಪನ ಏನೆಲ್ಲಾ ಅನಾಹುತ ಮಾಡಬಹುದು? ಪ್ರಕೃತಿಯ ಮುಂದೆ ಈ ಮನುಷ್ಯರು ಅದೆಷ್ಟು ಚಿಕ್ಕವರು? ಅನ್ನೋದು ಮತ್ತೊಮ್ಮೆ ಇಡೀ ಜಗತ್ತಿಗೆ ಗೊತ್ತಾಗಿದೆ. ಇದು ಮ್ಯಾನ್ಮಾರ್ ದೇಶಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ಬಂದು ಎರಗಿ

30 Mar 2025 6:07 pm
Gaza War: ಗಾಜಾದಲ್ಲಿ ಮತ್ತೊಂದು ಸುತ್ತಿನ ಕದನ ವಿರಾಮಕ್ಕೆ ಮುಂದಾದ ಹಮಾಸ್?

ಹಮಾಸ್ &ಇಸ್ರೇಲ್ ನಡುವೆ ಶಾಂತಿ ಮಾತುಕತೆ ಸರಿಹೊಂದುತ್ತಿಲ್ಲ, ಇಬ್ಬರ ನಡುವೆ ಭಾರಿ ಘೋರ ಹಿಂಸಾಚಾರ ಶುರುವಾಗಿದೆ. ಇಬ್ಬರ ಈ ಜಗಳದ ಪರಿಣಾಮ ಗಾಜಾ ಪಟ್ಟಿ ಇದೀಗ ನರಕದ ರೂಪ ಪಡೆದಿದೆ. ಇದೇ ಸಮಯದಲ್ಲಿ ಜನರು ಕೂಡ ಊರು ಬಿಟ್ಟು ಓಡುತ್ತಿ

30 Mar 2025 5:54 pm
Karnataka Rains: ಏಪ್ರಿಲ್‌ 2ರಿಂದ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Karnataka Rains: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆ ಸುರಿಯುತ್ತಿದೆ. ಹಾಗೆಯೇ ಏಪ್ರಿಲ್‌ 2ರಿಂದ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್

30 Mar 2025 4:46 pm
Earthquake: ಮ್ಯಾನ್ಮರ್‌ನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ: ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ

ಮ್ಯಾನ್ಮರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ ಭೀತಿ ಜನರಿಂದ ಮಾಸುವ ಮುನ್ನವೇ ಮತ್ತೊಮ್ಮೆ ಭೂಮಿ ಅಲುಗಾಡಿ. ಶುಕ್ರವಾರ 7.7 ತೀವ್ರತೆಯಲ್ಲಿ ಮ್ಯಾನ್ಮರ್‌ನಲ್ಲಿ ಭೂಕಂಪನ ಸಂಭವಿಸಿದ್ದು ಇಂದು (ಮಾರ್ಚ್ 30) ಮತ್ತೆ ಭೂಕಂಪವಾಗಿದೆ. ಶ

30 Mar 2025 4:23 pm
IPL 2025: ಹೈದರಾಬಾದ್‌ನಿಂದ ಹೊರಹೋಗುವ ಬೆದರಿಕೆ ಹಾಕಿದ ಸನ್‌ರೈಸರ್ಸ್ ಹೈದಾರಾಬಾದ್ ತಂಡ!

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಸನ್‌ರೈಸರ್ಸ್ ಹೈದರಾಬಾದ್ ತಂಡದ ತವರು ಅಂಗಳವಾಗಿದೆ. ಕಳೆದ ಆವೃತ್ತಿಯಿಂದ ಈ ಅಂಗಳದಲ್ಲಿ ಎಸ್‌ಆರ್ ಎಚ್‌ ರನ್ ಹೊಳೆಯನ್ನೇ ಹರಿಸುತ್ತಿದೆ. ಆದರೆ ಹೈದರಾಬಾದ್ ಕ್ರಿಕ

30 Mar 2025 4:13 pm
Train Accident: ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್‌ನ 11 ಬೋಗಿಗಳು

ದೇಶದೆಲ್ಲೆಡೆ ಯುಗಾದಿ ಸಂಭ್ರಮದಲ್ಲಿದ್ದರೆ, ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದೆ. ಒಡಿಶಾದ ಕಟಕ್‌ನ ನೆರ್ಗುಂಡಿ ನಿಲ್ದಾಣದ ಬಳಿ ಬೆಂಗಳೂರು-ಕಾಮಾಕ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್

30 Mar 2025 4:01 pm
Ugadi 2025 Prediction: ಇದೇ ವರ್ಷ ಸಿಎಂ ಬದಲಾಗ್ತಾರಾ? ಯುಗಾದಿ ದಿನವೇ ಬೊಂಬೆಗಳಿಂದ ಅಚ್ಚರಿ ಭವಿಷ್ಯ

ಐತಿಹಾಸಿಕ ಹಿನ್ನೆಲೆಯುಳ್ಳ ಧಾರವಾಡ ತಾಲ್ಲೂಕಿನ ಹನುಮನಕೊಪ್ಪದ ಯುಗಾದಿ ಬೊಂಬೆ ಭವಿಷ್ಯ ಇಂದು ಹೊರಬಿದ್ದಿದೆ. ಈ ಬೊಂಬೆಗಳು ಪ್ರತಿ ಯುಗಾದಿ ಹಬ್ಬದಂದು ಅಚ್ಚರಿ ಭವಿಷ್ಯ ನುಡಿಯುತ್ತವೆ. ಈ ಪೈಕಿ ಬಹುತೇಕ ಭವಿಷ್ಯವಾಣಿಗಳು ನಿಜವ

30 Mar 2025 3:27 pm
Ukraine War: 1,130 ದಿನಗಳ ರಕ್ತಪಾತಕ್ಕೆ ಬ್ರೇಕ್ ಬೀಳಲೇ ಇಲ್ಲ, ರಷ್ಯಾ &ಉಕ್ರೇನ್ ಯುದ್ಧ ಮುಂದುವರಿಕೆ...

ಅಲ್ಲಿ ಯುದ್ಧ ಶುರುವಾಗಿ ಬರೋಬ್ಬರಿ 3 ವರ್ಷವೇ ಉರುಳಿ ಹೋಗಿದೆ, ಲಕ್ಷ ಲಕ್ಷ ಜನಗಳ ದೇಹ ಮಣ್ಣಾಗಿದೆ. ಜಾಗತಿಕ ಮಟ್ಟದಲ್ಲಿ ಭಯ ಕೂಡ ಶುರುವಾಗಿದೆ, ಹೀಗಿದ್ದರೂ ಯುದ್ಧ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಬದಲಾಗಿ ತಿಕ್ಕಾಟ ಇನ್

30 Mar 2025 2:15 pm
ಪೋಷಕರ ಚಿಂತೆಗೆ ಕಾರಣವಾದ 6 ವರ್ಷ ಕಡ್ಡಾಯ ನಿಯಮ: ಸಚಿವರು ಹೇಳಿದ್ದೇನು?

ಬೆಂಗಳೂರು, ಮಾರ್ಚ್‌ 30: ಮಕ್ಕಳು 1ನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ಪೋಷಕರ ಚಿಂತೆಗೆ ಕಾರಣವಾಗಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಮಕ್ಕಳ ಪ್ರವೇಶಕ್ಕೆ ಈ ನಿಯಮ ಕಡ್ಡಾಯಗೊಳಿಸಲಾಗಿದೆ. ಆದರ

30 Mar 2025 12:24 pm
Indra Yoga 2025: ಇಂದ್ರ ಯೋಗ- ಈ ರಾಶಿಗೆ ಅದೃಷ್ಟದ ಬಲ, ನವಗ್ರಹಗಳ ಪೂಜಾ ಫಲ

ದುರ್ಗಾ ದೇವಿಗೆ ಅರ್ಪಿತವಾದ ಚೈತ್ರ ನವರಾತ್ರಿಯು ಸನಾತನ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ನವರಾತ್ರಿಯ ಒಂಬತ್ತು ದಿನಗಳಲ್ಲಿ ಆದಿ ಶಕ್ತಿ ದುರ್ಗೆಯ ಒಂಬತ್ತು ರೂಪಗಳನ್ನು ಪೂಜಿಸಲಾಗುವುದು. ಇಂದು ಅಂದರೆ ಮಾರ್ಚ್ 30 ನ

30 Mar 2025 12:17 pm
ಮ್ಯಾನ್ಮರ್, ಥೈಲ್ಯಾಂಡ್ ಭೂಕಂಪನದಲ್ಲಿ 1644ಕ್ಕೂ ಹೆಚ್ಚು ಜನ ಸಾವು- ಭಾರತದಿಂದ ಸಹಾಯ ಹಸ್ತ

ದೇಶದೆಲ್ಲೆಡೆ ಯುಗಾದಿ ಸಂಭ್ರಮ ಕಂಡುಬರುತ್ತಿದ್ದರೆ ಇತ್ತ ಮ್ಯಾನ್ಮರ್ ಹಾಗೂ ಥೈಲ್ಯಾಂಡ್‌ನಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್

30 Mar 2025 11:42 am
Hardik Pandya: ಗುಜರಾತ್ ವಿರುದ್ಧ ಸೋಲು; ರೋಹಿತ್ ಶರ್ಮಾಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಹಾರ್ದಿಕ್ ಪಾಂಡ್ಯ

ಐಪಿಎಲ್ 2024ರ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ 10ನೇ ಸ್ಥಾನಕ್ಕೆ ಕುಸಿದಿದ್ದ ಮುಂಬೈ ಇಂಡಿಯನ್ಸ್ 2025ರ ಆವೃತ್ತಿಯಲ್ಲಿ ಕೂಡ ನೀರಸ ಪ್ರದರ್ಶನ ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ

30 Mar 2025 11:39 am
8 ಜಿಲ್ಲೆಗಳಲ್ಲಿ 3,500 ಕೋಟಿ ಹೂಡಿಕೆ, 24,954 ಉದ್ಯೋಗ ಸೃಷ್ಟಿ: ಯಾರಿಗೆಲ್ಲ ಅನುಕೂಲ?

ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಯ ಹಿನ್ನೆಲೆ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಬರೋಬ್ಬರಿ 3,500.86 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ ಸಿಕ್ಕಿದ್ದು, ಇದರಿಂದ ವಿವಿಧ ಜಿಲ್ಲೆಗಳಲ್ಲಿ ಸಾವಿರಾರು

30 Mar 2025 10:19 am
Ugadi 2025: ಕನ್ನಡಿಗರಿಗೆ ಯುಗಾದಿ ಶುಭಾಶಯ ತಿಳಿಸಿದ- ಎಂ ಕೆ ಸ್ಟಾಲಿನ್

ಚೆನ್ನೈ ಮಾರ್ಚ್ 30: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕರ್ನಾಟಕದ ಜನತೆಗೆ ಯುಗಾದಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ತೆಲುಗು ಮತ್ತು ಕನ್ನಡ ಮಾತನಾಡುವ ಜನರಿಗೆ ಯುಗಾದಿ ಶುಭಾಶಯ ಕೋರಿದ್ದಾರೆ. ಈ ಹೊಸ ವರ್ಷವು ಅವರ ಭಾ

30 Mar 2025 9:12 am
Hubballi-Ankola Railway Line: ಪರಿಷ್ಕೃತ ಡಿಪಿಆರ್‌, ಯೋಜನೆಯ ವಿವರಗಳು

ಹುಬ್ಬಳ್ಳಿ, ಮಾರ್ಚ್‌ 30: ಕರ್ನಾಟಕದ ಮಹಾತ್ವಾಕಾಂಕ್ಷಿ ರೈಲು ಯೋಜನೆಗಳಲ್ಲಿ ಒಂದು ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ. ವಿವಿಧ ಕಾರಣಕ್ಕೆ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಹುಬ್ಬಳ್ಳಿ-ಅಂಕೋಲಾ

30 Mar 2025 8:47 am
Karnataka Government Jobs: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

ಬೆಂಗಳೂರು, ಮಾರ್ಚ್‌ 30: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೂರಾರು ಹುದ್ದೆಗಳು ಖಾಲಿ ಇದೆ. ರಾಜ್ಯದಲ್ಲಿ 2.50 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯಬೇಕಿದೆ. ಆದರೆ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರು

30 Mar 2025 7:49 am
ನರೇಗಾ ಯೋಜನೆಯಡಿ ನೀಡುವ ಕೂಲಿ ಏಪ್ರಿಲ್‌ 1ರಿಂದ ಪರಿಷ್ಕರಣೆ

ಬೆಂಗಳೂರು, ಮಾರ್ಚ್‌ 30: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು 2025-26ನೇ ಸಾಲಿನ ಆರ್ಥಿಕ ವರ್ಷದಿಂದ ಏರಿಕೆ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಏಪ್ರಿಲ್‌ 1ರಿಂ

30 Mar 2025 6:24 am
Horoscope Today: ದಿನ ಭವಿಷ್ಯ ಮಾರ್ಚ್ 30- ಯುಗಾದಿಯ 12 ರಾಶಿಗಳ ಫಲಾನುಫಲ

ಹಿಂದೂಗಳ ಹೊಸ ವರ್ಷ ಯುಗಾದಿಯನ್ನು ಭಾನುವಾರ ಆಚರಿಸಲಾಗುತ್ತದೆ. ಹೀಗಾಗಿ ಮಾರ್ಚ್ 30 ತುಂಬಾ ವಿಶೇಷವಾಗಿದೆ. ಈ ದಿನ ವಿಷ್ಣು ದೇವನನ್ನು ಶ್ರದ್ಧೆ ಭಕ್ತಿಯಿಂದ ಜನ ಪೂಜಿಸುತ್ತಾರೆ. ಹೊಸ ವರ್ಷದ ಮೊದಲನೇ ದಿನ ನಿಮಗೆ ಹೇಗಿದೆ ಎಂದು ತಿ

30 Mar 2025 12:01 am
Weekly Horoscope 2025: ವಾರ ಭವಿಷ್ಯ: ಯುಗಾದಿ ನಂತರ ಈ ರಾಶಿಯವರ ಬಾಳು ಸೂರ್ಯನಂತೆ ಪ್ರಜ್ವಲಿಸುವುದು

ಮಾರ್ಚ್ ತಿಂಗಳು ಕಳೆದು ನಾವೆಲ್ಲಾ ಏಪ್ರಿಲ್ ತಿಂಗಳಿಗೆ ಕಾಲಿಡುತ್ತಿದ್ದೇವೆ. ಯುಗಾದಿಯ ಮೊದಲ ತಿಂಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಇತರ ವಿಷಯಗಳಲ್ಲಿ ಹೇಗಿರುತ್ತದೆಂದು ತಿಳಿಯಲು ಎಲ್ಲರಿಗೂ ಕುತೂಹಲ ಇದ್ದೇ

29 Mar 2025 3:03 pm
ಮಹತ್ವದ ರೈಲು ಯೋಜನೆಗಾಗಿ ಹೋರಾಟ ಆರಂಭಿಸಿದ ಉತ್ತರ ಕರ್ನಾಟಕದ ಜನರು

ಕೊಪ್ಪಳ, ಮಾರ್ಚ್‌ 29: ಉತ್ತರ ಕರ್ನಾಟಕ ಭಾಗದ ಜನರು ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಮಹತ್ವದ ರೈಲು ಯೋಜನೆ ಜಾರಿಯಾಗಿ ಹೋರಾಟವನ್ನು ಆರಂಭಿಸಿದ್ದಾರೆ. ಹಲವು ವರ್ಷಗಳಿಂದ ಈ ಹೊಸ ರೈಲು ಮಾರ್ಗ ಯೋ

29 Mar 2025 2:22 pm