Aries: ಜ್ಯೋತಿಷ್ಯದ ಪ್ರಕಾರ ಸೂರ್ಯನು ಆತ್ಮವಿಶ್ವಾಸ, ನಾಯಕತ್ವ, ಚೈತನ್ಯ ಮತ್ತು ಜೀವನ ದಿಕ್ಕನ್ನು ಪ್ರತಿನಿಧಿಸುತ್ತಾನೆ. ಸೂರ್ಯನು ರಾಶಿಯನ್ನು ಬದಲಾಯಿಸಿದಾಗ, ಇದನ್ನು ಸೂರ್ಯ ಸಂಚಾರ ಅಥವಾ ಸೂರ್ಯ ಸಂಕ್ರಮಣ ಎಂದು ಕರೆಯಲಾಗುತ್ತ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮೇ 08) ಲೀಟರ್ ಪೆಟ್ರೋಲ್
ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮೈದಾನದ ಹೊರಗೂ ತಮ್ಮ ಪ್ರಾಮಾಣಿಕತೆ ಮತ್ತು ಜವಾಬ್ದಾರಿಯನ್ನು ಮೆರೆದಿದ್ದಾರೆ. ಬಿಹಾರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳ ಪೈಕಿ ಅತಿ ಹೆಚ್ಚು ವೈಯಕ್ತಿಕ ತ
Rajat Patidar: ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಗುರುವಾರ (ಮೇ 7) ನಡೆದ ಐಪಿಎಲ್ ಪಂದ್ಯದಲ್ಲಿ ಎಲ್ಎಸ್ಜಿ ತಂಡವು ಆರ್ಸಿಬಿ ವಿರುದ್ಧ ಜಯ ದಾಖಲಿಸಿತು. ಈ ಮೂಲಕ ಐಪಿಎಲ್ 2026ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ
ಬೆಂಗಳೂರು: ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) 2005 ಅನ್ನು ರದ್ದುಗೊಳಿಸಿ, ಅದರ ಬದಲಿಗೆ 'ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)' (VB-G RAM-G)
ಮಹಿಳೆಯರು ಮನೆಯಲ್ಲಿ ಮಾಡುವ ಕೆಲವು ಸಣ್ಣ ಪುಟ್ಟ ತಪ್ಪುಗಳು ಕುಟುಂಬದ ಆರ್ಥಿಕ ಸ್ಥಿತಿ ಹಾಗೂ ಮನೆಯ ವಾತಾವರಣದ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಮಹಿಳೆಯರನ್ನ
ಉತ್ತರ ಪ್ರದೇಶ ಸರ್ಕಾರವು ಇತ್ತೀಚೆಗೆ ಅನುಮೋದಿಸಿದ ‘ಒಂದು ಜಿಲ್ಲೆ, ಒಂದು ಖಾದ್ಯ' (ODOC) ಯೋಜನೆಯ ಪಟ್ಟಿಯು ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ರಾಜ್ಯದ 75 ಜಿಲ್ಲೆಗಳಿಂದ ಒಟ್ಟು 208 ವಿಶಿಷ್ಟ ಖಾದ್ಯಗಳನ್ನು ಈ ಪಟ್ಟಿಯಲ್ಲಿ ಗುರುತಿ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಅನ್ನು ರದ್ದುಗೊಳಿಸಲು ನಿರ್ಧರಿಸಿದ್ದ ಕರ್ನಾಟಕದ ಕಾಂಗ್ರೆಸ್ ಸರ್ಕಾರವು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೂತನ 'ಕರ್ನಾಟಕ ರಾಜ್ಯ ಶಿಕ್ಷಣ ನೀತಿ' (SEP) ಯನ್ನು ಜಾರಿಗೊಳಿಸುವ ಸಾಧ್ಯ
Alastair Cook: ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಜೇಕಬ್ ಬೆಥೆಲ್ ಅವರನ್ನು ಐಪಿಎಲ್ ಟೂರ್ನಿ ಬಿಟ್ಟು ಇಂಗ್ಲೆಂಡ್ಗೆ ಮರಳುವುದು ಒಳ್ಳೆಯದು ಎಂದು ಅಲಸ್ಟೇರ್ ಕುಕ್ ಹೇಳಿದ್ದರು. ಬಳಿಕ ಇದಕ್ಕೆ ಕೆವ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಇದೀಗ ಭಾರೀ ಸಂಚಲನ ಸೃಷ್ಟಿಯಾಗಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ದಳಪತಿ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ತಮಿ
ಸಂಪತ್ತು, ಸಮೃದ್ಧಿ ಮತ್ತು ಪ್ರೀತಿಯನ್ನು ಸಂಕೇತಿಸುವ ಗ್ರಹ ಶುಕ್ರ. ಶುಕ್ರನು ಮೇ 8, ಅಂದರೆ ಇಂದು ರಾತ್ರಿ 9:51 ಕ್ಕೆ ಮೃಗಶಿರ ನಕ್ಷತ್ರಕ್ಕೆ ಸಾಗುತ್ತಾನೆ. ಮಂಗಳನ ಅಧಿಪತ್ಯದ ನಕ್ಷತ್ರಕ್ಕೆ ಶುಕ್ರನ ಆಗಮನವು ನಾಲ್ಕು ರಾಶಿಯವರ ಸಂಪ
RCB Vs LGS 2026: ಲಕ್ನೋದ ಏಕನಾ ಸ್ಟೇಡಿಂನಲ್ಲಿ ಗುರುವಾರ (ಮೇ 8) ನಡೆದ ಐಪಿಎಲ್ 2026ರ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 9 ರನ್ಗಳಿಂದ ಸೋಲನುಭವಿಸಿತು. ಎಲ್ಎಸ್ಜಿ ಈ ಭರ್ಜರಿ ಗೆಲ
ಬೇಸಿಗೆಯ ಬಿಸಿಲು ಮತ್ತು ದಿನನಿತ್ಯದ ಒತ್ತಡದ ಜೀವನದಿಂದ ಸ್ವಲ್ಪ ವಿಶ್ರಾಂತಿ ಪಡೆಯಲು ಮತ್ತು ಅಮ್ಮನೊಂದಿಗೆ ವಿಶೇಷ ಸಮಯ ಕಳೆಯಲು 'ತಾಯಂದಿರ ದಿನ' ಅತ್ಯುತ್ತಮ ಅವಕಾಶವಾಗಿದೆ. ಹೆಚ್ಚು ಹಣ ಖರ್ಚು ಮಾಡದೇ ಕಡಿಮೆ ಬಜೆಟ್ನಲ್ಲಿಯೇ
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ದಿನಬೆಳಗಾದರೆ ಹೈಕಮಾಂಡ್
E-Swathu: ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಬೆಂಗಳೂರಿನಲ್ಲಿ ಇ ಖಾತಾ ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಈ ರೀತಿ ಇರುವಾಗಲೇ ಇ - ಸ್ವತ್ತು ವಿಚಾರದಲ್ಲೂ ಕರ್ನಾಟ
ಬೆಂಗಳೂರು: ದೇಶಾದ್ಯಂತ ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿನಿತ್ಯ ಗಮನಿಸುವ ಪ್ರಮುಖ ವಿಷಯವೆಂದರೆ ಅದು ಚಿನ್ನ ಹಾಗೂ ಬೆಳ್ಳಿಯ ಮಾರುಕಟ್ಟೆ. ಕಳೆದ ಕೆಲವು ದಿನಗಳಿಂದ ತೀವ್ರ ಏರಿಳಿತ ಕಾಣುತ್ತಿದ್ದ ಚಿನ್ನ, ಬೆಳ್ಳಿ ಬೆಲೆ
ಬೆಂಗಳೂರು: ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಏಪ್ರಿಲ್ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ ತಾಪಮಾನ ಕಂಡಿದ್ದ ಕರ್ನಾಟಕದಲ್ಲಿ ಇದೀಗ ವಾತಾವರಣ ಸಂಪೂರ್ಣ ಬದಲಾಗಿದೆ. ರಾಜ್ಯದ ಹಲವೆಡ
Daily Horoscope May 8: ಮೇ 8ರ ಶುಕ್ರವಾರ ದ್ವಾದಶ ರಾಶಿಗಳ ಗೋಚರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮೇ 8ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್
Khushboo: ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ವಿಜಯ್ ಅವರ ಪರ ನಟಿ - ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ ವಿಜಯ್ ಪರವಾಗಿ ವಿವಿಧ ಪಕ್ಷದ ನಾಯಕರು ಹಾಗೂ ನಟಿ - ನಟಿಯರು ಸಹ ಮಾ
Vijay: ಎಂಜಿಆರ್ ದಾಖಲೆ ಸರಿಗಟ್ಟಿದ ವಿಜಯ್ - ಚಿರು, ವಿಜಯ್ಕಾಂತ್, ಕಮಲ್, ಪವನ್ ಗಿಂತಲೂ ಅತ್ಯಧಿಕ ವೋಟ್ ಪಡೆದ ದಳಪತಿ..! ಜೆನ್ಜೀ ಅಬ್ಬರಕ್ಕೆ ಹಳೆ ಪಕ್ಷಗಳು ಉಡೀಸ್: ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ಅವರ ಬರಹ ಇಲ್ಲಿದೆ. ತಮ
IPL 2026 Final: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಗುರುವಾರ (ಮೇ 7) ಐಪಿಎಲ್ ಫೈನಲ್ ಪಂದ್ಯದ ಸ್ಥಳಾಂತರದ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್ 2026ರ ಫೈನಲ್ ಪಂದ್ಯ
ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವ್ಯಾಪ್ತಿಯಲ್ಲಿ ಸಮಗ್ರ ಸಾರಿಗೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸದ್ಯ ಇಲ್ಲಿ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ಘಟಕವು 15 ವಾಹನಗಳ ಬಲದೊಂದಿಗೆ ಕಾರ
ನವದೆಹಲಿ: ಭಾರತೀಯ ವೃತ್ತಿಪರರು ತಮ್ಮ ಉದ್ಯೋಗ ಹುಡುಕಾಟದ ಸಮಯದಲ್ಲಿ ಎದುರಾಗುವ ಉದ್ಯೋಗ ವಂಚನೆಗಳ ಬಗ್ಗೆ ಹೆಚ್ಚು ಜಾಗರೂಕರಾಗುತ್ತಿದ್ದಾರೆ ಎಂದು ಲಿಂಕ್ಡ್ ಇನ್ ನ ಹೊಸ ಸಂಶೋಧನಾ ವರದಿ ತಿಳಿಸಿದೆ. ಮೋಸದ ಬಲೆಗೆ ಬೀಳದೇ ಅದೇಗ
ಬೆಂಗಳೂರು: ದಕ್ಷಿಣ ಕರ್ನಾಟಕದ ಬೆಂಗಳೂರಿನಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಮೂಲಕ ಮುಂಬೈಗೆ ಸೇರುವ 'ಬೆಂಗಳೂರು-ಮುಂಬೈ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು' ಆರಂಭಿಸುವ ಕುರಿತು ಮಹತ್ವದ ಅಪ್ಡೇ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮೇ 07) ಲೀಟರ್ ಪೆಟ್ರೋಲ್
RCB Vs LSG IPL 2026: ಲಕ್ನೋದ ಏಕನಾ ಸ್ಟೇಡಿಯಂದಲ್ಲಿ ಗುರುವಾರ (ಮೇ 7) ನಡೆಯುವ ರೋಚಕ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಹೈವೋಲ್ಟೇಜ್ ಪಂದ್ಯಕ
ಮನೆಯಲ್ಲಿ ತಿಂಡಿ ತಿಂದು ಬೇಸರವಾದಾಗ ಸಾಮಾನ್ಯವಾಗಿ ಜನರು ಹೊಟೇಲ್ಗಳತ್ತ ಮುಖ ಮಾಡುವುದು ಸಾಮಾನ್ಯ. ಹೊಟೇಲ್ಗಳಲ್ಲಿ ತಮ್ಮ ಇಷ್ಟದ ತಿಂಡಿಯನ್ನು ತಿಂದು ಬರುತ್ತಾರೆ. ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೂಗಳತೆಯ ದ
RCB Vs LSG IPL 2026: ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಗುರುವಾರ (ಮೇ 7) ನಡೆಯಲಿರುವ ಐಪಿಎಲ್ 2026ರ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹಾಲಿ ಚಾಂಪಿಯನ್ ಆರ್ಸಿಬಿಯನ್ನು ಎದುರಿಸಲಿದೆ. ಹಾಗಾದ್ರೆ ಪ್ಲೇಯಿಂಗ್ 11 ಹೇಗಿರಲಿದೆ ಎನ್
ಇದೇ ಜೂನ್ 2, 2026ಕ್ಕೆ ಕರ್ಕಾಟಕ (ಕಟಕ) ರಾಶಿಗೆ ಗುರು ಗ್ರಹದ ಪ್ರವೇಶ ಆಗುತ್ತದೆ. ಸಾಮಾನ್ಯವಾಗಿ ಒಂದು ರಾಶಿಯಲ್ಲಿ ಒಂದು ವರ್ಷ ಗುರು ಸಂಚಾರ ಇರುತ್ತದೆ. ಆದರೆ ಕಳೆದ ವರ್ಷದಂತೆಯೂ ಈ ಸಲವೂ ಅತಿಚಾರ ಸಂಚಾರ, ಅಂದರೆ ಸಾಮಾನ್ಯಕ್ಕಿಂತ ವೇ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಹರಸಾಹಸಪಡುತ್ತಿದ್ದ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ವಿಜಯ್ ಅವರು ಬಹುಮತ ಪಡೆಯಲು ಡಿಎಂಕೆ ಪಕ್ಷದ ಎಂ.ಕೆ. ಸ್ಟಾಲಿನ್ (MK Stalin) ಅವರೇ ದಾರಿ ಮಾಡಿಕೊಟ್ಟಿದ್ದಾರೆ. 'ಡಿಎಂಕೆ ಮಿತ್ರ
ಬುಧ ಸಂಕ್ರಮಣವು ಸಾಮಾನ್ಯ ಬದಲಾವಣೆಯಲ್ಲ, ಬದಲಿಗೆ ಇದು ನಿಮ್ಮ ಆಲೋಚನೆಗಳನ್ನು ಅತಿ ವೇಗವಾಗಿ ವಾಸ್ತವಕ್ಕೆ ತರುವಂತಹ ಪ್ರಬಲ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಸಮಯದಲ್ಲಿ ನಿಮ್ಮ ಮನಸ್ಥಿತಿ, ಮಾತು ಮತ್ತು ನಿರ
ಮೇ ತಿಂಗಳ ಕೊನೆ ಅವಧಿ ಅಂದರೆ ಕೊನೆಯ ವಾರ ಜನರ ನಿರೀಕ್ಷೆಗಿಂತ ಹೆಚ್ಚು ಬದಲಾವಣೆಗಳನ್ನು ತರಬಹುದು. ಯಾಕೆಂದರೆ ಈ ಅವಧಿಯಲ್ಲಿ ಕೆಲವು ಗ್ರಹಗಳು ವೃಷಭ ರಾಶಿಯಿಂದ ಮಿಥುನ ರಾಶಿಗೆ ಬದಲಾಗುತ್ತವೆ. ಜ್ಯೋತಿಷ್ಯದಲ್ಲಿ, ಈ ಪರಿವರ್ತನೆ
Amanpreet Gill Passes Away: ವಿರಾಟ್ ಕೊಹ್ಲಿ ಅವರ ಅಂಡರ್-19 ತಂಡದ ಸಹ ಆಟಗಾರರಾಗಿದ್ದ ಅಮನ್ಪ್ರೀತ್ ಸಿಂಗ್ ಗಿಲ್ ಅವರು ತಮ್ಮ 36ನೇ ವಯಸ್ಸಿನಲ್ಲಿ ಚಂಡೀಗಢದಲ್ಲಿ ನಿಧನರಾಗಿದ್ದಾರೆ. ಇವರ ಅಕಾಲಿಕ ನಿಧನವು ಕ್ರಿಕೆಟ್ ವಲಯದಲ್ಲಿ ತೀವ್ರ ಶೋಕವನ್ನು
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಇಂಡಿಗೋ ವಿಮಾನದೊಳಗೆ ವ್ಯಕ್ತಿಯೊಬ್ಬ ತನ್ನ ಸಹ-ಪ್ರಯಾಣಿಕರೊಂದಿಗೆ 'ಜೈ ಶ್ರೀರಾಮ್' ‘ಭಾರತ್ ಮಾತಾ ಕೀ ಜೈʼ ಮತ್ತು ಇತರ ಘೋಷಣೆಗಳನ್ನು ಕೂಗುತ್ತಿರುವ
ಸಮಾಜದಲ್ಲಿ 'ಕಾಲೇಜು ಡ್ರಾಪ್ಔಟ್' ಅಥವಾ ಅರ್ಧಕ್ಕೆ ಓದು ಬಿಟ್ಟವರು ಎಂದರೆ ಅವರಿಗೆ ಭವಿಷ್ಯವಿಲ್ಲ, ಅವರು ಜೀವನದಲ್ಲಿ ಏನನ್ನೂ ಸಾಧಿಸಲಾರರು ಎಂದು ಹೇಳುವವರೆ ಹೆಚ್ಚು. ಶಾಲಾ, ಕಾಲೇಜು ದಿನಗಳ ಶೈಕ್ಷಣಿಕ ಅಂಕಪಟ್ಟಿಗಳೇ ವ್ಯಕ್ತ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬಹುಮತದ ಸವಾಲು ಎದುರಿಸುತ್ತಿದ್ದ ತಮಿಳಿಗೆ ವೆಟ್ರಿ ಕಳಗಂ (ಟಿವಿಕೆ) ವಿಜಯ್ ಅವರಿಗೆ ಬೆಂಬಲ ಹೆಚ್ಚಾಗಿದೆ. ಕಾಂಗ್ರೆಸ್ ಮತ್ತು ಸಿಪಿಐ ಶಾಸಕರ ಬೆಂಬಲ ಸೇರಿ ಒಟ್ಟು ಟಿವಿಕೆ ಸ್ಥಾನ 116ಕ
IAS Officers Transffer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ರಾಜ್ಯದಲ್ಲಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಹಿಸಲಾಗ
ಹಿಂದೂ ಧರ್ಮದಲ್ಲಿ ದಾನ ಧರ್ಮಕ್ಕೆ ವಿಶೇಷವಾದ ಮಹತ್ವವಿದೆ. ಆದರೆ ಯಾವ ಗಳಿಗೆಯಲ್ಲಿ ಯಾವ ವಸ್ತುಗಳನ್ನು ದಾನ ಧರ್ಮ ಮಾಡಬೇಕು ಎನ್ನುವುದುದಕ್ಕೆ ಕೆಲವೊಂದು ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಪ್ರಮುಖವಾಗಿ ಸೂರ್ಯಾಸ್ತದ ನಂತ
ಬೇಸಿಗೆ ರಜೆಯಲ್ಲಿ ತಂಪಾದ ವಾತಾವರಣ, ಹಸಿರು ಪ್ರಕೃತಿ ಮತ್ತು ಮಂಜಿನಿಂದ ಆವರಿಸಿದ ಬೆಟ್ಟಗಳನ್ನು ನೋಡಬೇಕು ಎನ್ನುವ ಆಸೆ ತುಂಬಾ ಜನರಿಗೆ ಇರುತ್ತದೆ. ಅಂತಹ ಪ್ರಕೃತಿ ಸೌಂದರ್ಯವನ್ನು ಒಂದೇ ಸ್ಥಳದಲ್ಲಿ ಅನುಭವಿಸಬೇಕೆಂದರೆ ಕರ್
Dinesh Karthik: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ಸು ಕಾಣುವಲ್ಲಿ ದಿನೇಶ್ ಕಾರ್ತಿಕ್ ಅವರ ಪಾತ್ರ ಪ್ರಮುಖವಾಗಿದೆ. ಹಾಗೆಯೇ ತಾವು ಮೆಂಟರ್ ಜವಾಬ್ದಾರಿ ವಹಿಸಿಕೊಳ್ಳುವಲ್ಲಿ ವಿರಾಟ್ ಕೊಹ್ಲಿ ಅವರ ಪಾತ್ರ ತುಂಬ
ಜೂನ್ 2026 ರಲ್ಲಿ ಗುರು ಗ್ರಹವು ಕರ್ಕ ರಾಶಿಗೆ ಪ್ರವೇಶಿಸುತ್ತಿದ್ದಂತೆ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ವೃತ್ತಿಯಲ್ಲಿ ಬೆಳವಣಿಗೆ, ಅದೃಷ್ಟ ಮತ್ತು ಭಾವನಾತ್ಮಕ ಸ್ಪಷ್ಟತೆ ಈ ಸಂದರ್ಭದಲ್ಲಿ ಸಿಗಲಿದೆ. ಗುರು ಈ ರಾಶಿಯಲ್ಲಿ ಸಂಚ
ಕೇಂದ್ರ ಸರ್ಕಾರದ ಹುದ್ದೆಗಳು ಹಾಗೂ ಇಲಾಖಾ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಮತ್ತು ಕನ್ನಡ ಭಾಷೆಗೆ ಆಗುತ್ತಿರುವ ಅನ್ಯಾಯ ಮುಂದುವರಿದೇ ಇದೆ. ನೈರುತ್ಯ ರೈಲ್ವೆ (SWR) ಇಲಾಖೆಯು ನಡೆಸುತ್ತಿರುವ ಮುಂಬಡ್ತಿ ಪರೀಕ್ಷೆಗಳಲ್ಲಿ ಈ ಬಾರ
ನವದೆಹಲಿ: ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅತ್ಯಂತ ಕಾತರದಿಂದ ಕಾಯುತ್ತಿರುವ ಸಿಬಿಎಸ್ಇ (CBSE) 12ನೇ ತರಗತಿ ಫಲಿತಾಂಶ 2026 ಶೀಘ್ರದಲ್ಲೇ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಈ ಬಾರಿ ಬೋರ್
ಬೆಂಗಳೂರು: ಮದುವೆ ಹಾಗೂ ಇತರೆ ಸಮಾರಂಭಗಳು ಹರಚ್ಚಿರುವ ಈ ಸಂಧರ್ಭದಲ್ಲಿ ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಓಟ ಮುಂದುವರೆದಿದೆ. ಪ್ರತಿದಿನ ಬದಲಾಗುವ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು (ಮೇ 07, 2026) ಗಣನೀಯ
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುಡುತ್ತಿದ್ದ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಪೂರ್ವ ಮುಂಗಾರು ಮಳೆಯು ತಂಪೆರೆಯುವ ಮೂಲಕ ಭಾರಿ ನೆಮ್ಮದಿಯನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ
Horoscope May 7: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲವು ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ.
CM Siddaramaiah: ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಭೋವಿ ಸಮುದಾಯದವರು ಇಟ್ಟಿರುವ ಬೇಡಿಕೆಗಳ ಬಗ್ಗೆ ಸೂಕ
Gold: ತಮಿಳುನಾಡಿನ ಇತಿಹಾಸದಲ್ಲೇ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ರಾಜಕಾರಣಿ ನಟ ವಿಜಯ್ ಅವರು ಮೊದಲ ಪ್ರಯತ್ನದಲ್ಲಿ ಭಾರೀ ಯಶಸ್ಸು ಕಂಡಿದ್ದಾರೆ. ವಿಜಯ್ ಅವರು ತಮಿಳುನಾಡು ವಿಧಾನಸಭೆ ಚುನಾವಣೆಯುಲ್ಲಿ 12 ಪ್ರಮುಖ ಗ್ಯಾರಂ
ಬೇಸಿಗೆಯ ರಜೆ ಆರಂಭವಾಗಿದೆ ವಿದೇಶ ಪ್ರವಾಸದ ಕನಸು ಕಾಣುವವರ ಸಂಖ್ಯೆಯು ಹೆಚ್ಚಾಗುತ್ತಿದೆ. ವಿಶೇಷವಾಗಿ ಕಡಿಮೆ ದಾಖಲೆಗಳ ಮತ್ತು ಸುಲಭವಾಗಿ ಪ್ರವಾಸ ಮಾಡುವಂತಹ ದೇಶಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಭಾರತೀಯ ಪಾಸ್ಪೋರ್ಟ್ ಹೊಂ
ಕೊಚ್ಚಿ: ಭಾರತೀಯ ರೈಲ್ವೆ ವ್ಯಾಪ್ತಿಯಲ್ಲಿ ಕ್ರಾಂತಿ ತಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vande Bharat Express Train) ತನ್ನ ಆಧುನಿಕ ಸೌಕರ್ಯ, ಆರಾಮದಾಯಕ ಸೇವೆ, ಉತ್ತಮ ಪ್ರಯಾಣದ ಅನುಭವದಿಂದಲೇ ಖ್ಯಾತಿ ಪಡೆದಿದೆ. ಆದರೆ ಈ ರೈಲು ಏರುವ ವೃದ್
ಬೆಂಗಳೂರು:ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಕೈಜೋಡಿಸಿ ಚುನಾವಣೆಯನ್ನು ಎದುರಿಸಿದ್ದ ಕಾಂಗ್ರೆಸ್ ಇದೀಗ ಅದೇ ಪಕ್ಷಕ್ಕೆ ಕೈಕೊಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ಇಂಡಿಯಾ ಒಕ್ಕೂಟದ ಮಿತ್ರ
2027ರ ಮಾರ್ಚ್ ಹೊತ್ತಿಗೆ ತಮಿಳುನಾಡು ರಾಜ್ಯದ ಸಾಲ 10.62 ಲಕ್ಷ ಕೋಟಿ ಆಗಬಹುದು ಎಂದು ಅಂದಾಜಿಸಲಾಗಿತ್ತು. ಅಲ್ಲಿ ಈಗ ಸರ್ಕಾರ ಬದಲಾಗಿದೆ. ಹೊಸದಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ರಾಜಕೀಯ ಪಕ್ಷ ನೀಡಿರುವ ಭರವಸೆಗಳಿಗೆ ಅನುಗುಣವಾ
ಚೆನ್ನೈ: ಸೋಮವಾರ ಪ್ರಕಟವಾದ 2026ರ ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಗಳು ರಾಜ್ಯದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸಿವೆ. ದಶಕಗಳ ಕಾಲ ತಮಿಳುನಾಡಿನಲ್ಲಿ ಪಾರುಪತ್ಯ ಮೆರೆದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ
ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (2026) ಅಭೂತಪೂರ್ವ ಮತ್ತು ದಾಖಲೆ ಮಟ್ಟದಲ್ಲಿ ಸೀಟುಗಳ ಪಡೆದು ಜಯಭೇರಿ ಭಾರಿಸಿದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಟಿವಿಕೆ ಸ
ಕೆಲವರಿಗೆ ನಿರಂತರ ತಲೆನೋವು ಕಾಡುತ್ತಿರುತ್ತದೆ. ವೈದ್ಯಕೀಯವಾಗಿ ಏನೂ ಸಮಸ್ಯೆ ಇಲ್ಲದಿದ್ದರೂ ತಲೆ ನೋವು ಮಾತ್ರ ಬಾಧಿಸುತ್ತಲೇ ಇರುತ್ತದೆ. ಇನ್ನು ಕೆಲವರಿಗೆ ನಿಂತರೆ ಕೂತರೆ ಗಾಯಗಳಾಗುತ್ತಿರುತ್ತದೆ. ಅನೇಕರು ಇದನ್ನು ನಿರ್ಲ
ಶಾಲಾ ಅಂದಾಗ ಎಲ್ಲರಿಗೆ ಅವರದ್ದೇ ಆದ ಒಂದಿಷ್ಟು ಸಿಹಿ ನೆನಪುಗಳಿರುತ್ತದೆ. ಅಂತಹ ಸಿಹಿ ನೆನಪುಗಳನ್ನು ಮೆಲುಕು ಹಾಕುವಂತಹ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೌದು, ಶಾಲೆಯ ಸಾಮಾನ್ಯ ದಿನವೊಂದರ
ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದ ಟಾಟಾ ಐಪಿಎಲ್-2026ರ ಪ್ಲೇ ಆಫ್ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಟೂರ್ನಿಯ ಅಂತಿಮ ಹಂತದ ಹೋರಾಟಕ್ಕೆ
ಭಾರತದ ಅತ್ಯಂತ ಸುಂದರವಾದ ದ್ವೀಪದ ಸಮೂಹಗಳಲ್ಲಿ ಒಂದಾದ ಲಕ್ಷದ್ವೀಪಕ್ಕೆ ಈಗ ಪ್ರವಾಸ ಮಾಡುವುದು ಇನ್ನಷ್ಟು ಸುಲಭವಾಗಿದೆ. ಯಾಕೆಂದರೆ ಇತ್ತೀಚೆಗೆ ಕೇಂದ್ರಾಡಳಿತ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ಪ್ರವಾಸಿಗರು ದ್ವೀಪಗಳಿಗ
ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಇಂದು ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಬೆಂಗಳೂರಿನ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಭಾರಿ ಜಿಗಿತ ಕಂಡಿದೆ. ಪ್ಲಾಟಿನಂ ದರಗಳು ಕೂಡ ಏರಿಕೆಯಾಗುವ ಮೂಲಕ ಗ್ರಾಹಕರಲ್ಲಿ ಆತ
ಬೆಂಗಳೂರು: ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ್ದು, 2026-27ರ ಹಂಗಾಮಿಗೆ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (FRP) ಪ್ರತಿ ಕ್ವಿಂಟಾಲ್ಗೆ ₹365ಕ್ಕೆ ಏರಿಕೆ ಮಾಡಿದೆ. ದೇಶದ ಕಬ್ಬು ಬೆಳೆಗಾರರ ಆರ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಇದೇ ಮೇ 9 ಮತ್ತು 10 ರಂದು ನಡೆಸಲು
ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕಿನ ಬಗ್ಗೆ ಜನರಲ್ಲಿ ಕೆಲವು ಅಪನಂಬಿಕೆಗಳು ಇವೆ. ಆದರೆ ತಜ್ಞರ ಪ್ರಕಾರ ದಕ್ಷಿಣ ದಿಕ್ಕನ್ನು ಸರಿಯಾಗಿ ಉಪಯೋಗಿಸುವುದು ಒಂದು ದೈರ್ಯ ಕೆಲಸವಾಗಿದೆ. ಆರ್ಥಿಕ ಸ್ಥಿರತೆ, ಮತ್ತು ವೃತ್ತಿಯಲ
ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 10ನೇ ತರಗತಿಯ ಎರಡನೇ ಬೋರ್ಡ್ ಪರೀಕ್ಷೆಯ ಪ್ರವೇಶ ಪತ್ರವನ್ನು ಇದಾಗಲೇ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಸಿಬಿಎಸ್ಇ ಯ ಅಧಿಕೃತ ವೆ
ಜಯಮಂಗಲಿ ತುಮಕೂರು ಜಿಲ್ಲೆಯ ಪ್ರಮುಖ ನದಿಗಳಲ್ಲಿ ಒಂದು. ಇದು ತುಮಕೂರು ಜಿಲ್ಲೆಯ ಪುಣ್ಯಕ್ಷೇತ್ರ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶವಾದ ದೇವರಾಯನದುರ್ಗ ಬೆಟ್ಟದಲ್ಲಿ ಉಗಮವಾಗುತ್ತದೆ. ಅಲ್ಲಿನ ದೊಡ್ಡ ಬಂಡೆಯ ಬುಡದಲ್ಲಿ ನೀರು ಉ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇ 9ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು,
Daily Horoscope May 6: ಮೇ 6ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮೇ 6ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ
ಪ್ರತಿ ಭಕ್ತರಿಗೆ ಕನಸಾದ ಪವಿತ್ರ ಕೈಲಾಸ ಮಾನಸ ಸರೋವರ ಯಾತ್ರೆಗೆ (KMY) ಇದೀಗ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಹಿಮಾಲಯದ ಮಡಿಲಲ್ಲಿರುವ ಭಗವಾನ್ ಶಿವನ ನಿವಾಸವೆಂದು ನಂಬಲಾಗುವ ಈ ಪವಿತ್ರ ತಾಣಕ್ಕೆ ಭೇಟಿ ನೀಡಲು ಸಾವಿರಾರು ಭಕ್ತ
ಬೇಸಿಗೆಯ ತಾಪಮಾನ ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರವಾಸಿಗರು ಈಗ ಹೆಚ್ಚು ತಂಪಾಗಿರುವ ಮತ್ತು ಕಡಿಮೆ ಜನಸಂದಣಿ ಇರುವ ಗಿರಿಧಾಮಗಳತ್ತ ಮುಖ ಮಾಡುತ್ತಿದ್ದಾರೆ. ವಿಶೇಷವಾಗಿ ಕಡಿಮೆ ವೆಚ್ಚದಲ್ಲಿ ಉತ್ತಮ ಅನುಭವ
ವ್ಯವಹಾರದಲ್ಲಿ ಯಶಸ್ಸು ಸಾಧಿಸಲು ಕೇವಲ ಕಷ್ಟಪಟ್ಟು ಕೆಲಸ ಮಾಡಿದರೆ ಸಾಕಾಗುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಸ್ಥಳದಲ್ಲಿರುವ ಪಂಚಭೂತಗಳ ಸಮತೋಲನ ಸಹ ಅತಿ ಮುಖ್ಯವಾಗುತ್ತದೆ. ಹಲವರು ತಮ್ಮ ವ್ಯವಹಾರ ಆರಂಭದಲ್ಲಿ ಉತ್ತಮವ
ಜ್ಯೋತಿಷ್ಯದ ಪ್ರಕಾರ, ನಮ್ಮ ಜನ್ಮ ಸ್ಥಾನ ಮತ್ತು ರಾಶಿಯ ಪ್ರಕಾರ ಪ್ರತಿಯೊಬ್ಬರ ವ್ಯಕ್ತಿತ್ವವನ್ನು ರೂಪುಗೊಳ್ಳುತ್ತದೆ. ಇದರ ಅನುಗುಣವಾಗಿ ಕೆಲವರು ಸ್ವಭಾವತಃ ಶಾಂತವಾಗಿರುತ್ತಾರೆ. ಆದರೆ, ಇನ್ನು ಕೆಲವರು ತಾವು ಹೇಳಿದ್ದೇ ಸರ
ಮೇ 2026 ಬಹಳ ವಿಶೇಷವಾಗಿದೆ. ಏಕೆಂದರೆ ಇದು ಅನೇಕ ಜನರ ಜೀವನದಲ್ಲಿನ ತೊಂದರೆಗಳನ್ನು ಕೊನೆಗೊಳಿಸಿ ಹೊಸ ಆರಂಭಕ್ಕೆ ಕಾರಣವಾಗಬಹುದು. ಮೇ 11 ರಂದು, ಮಂಗಳ ಗ್ರಹವು ಮೇಷ ರಾಶಿಗೆ ಸಂಚಾರ ಮಾಡುತ್ತದೆ.ಈ ಮೂಲಕ ರುಚಕ ರಾಜಯೋಗ ಸೃಷ್ಟಿಯಾಗುತ್
ಇತ್ತೀಚಿನ ದಿನಗಳಲ್ಲಿ, ಮನೆಗಳಲ್ಲಿ ರೆಫ್ರಿಜರೇಟರ್, ಟಿವಿ, ಮೈಕ್ರೋವೇವ್, ಮಿಕ್ಸರ್ ಹೀಗೆ ಹಲವಾರು ಎಲೆಕ್ಟ್ರಾನಿಕ್ ವಸ್ತುಗಳು ಇರುತ್ತವೆ. ಈ ವಸ್ತುಗಳು ಪದೇ ಪದೇ ಹಾಳಾಗುತ್ತಿದ್ದರೆ ಅದು ಒಳ್ಳೆಯ ಸಂಕೇತವಲ್ಲ. ವಾಸ್ತು ದೋ
ಜ್ಯೋತಿಷ್ಯದ ಪ್ರಕಾರ, ಗ್ರಹಗಳ ರಾಜ ಸೂರ್ಯ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸೂರ್ಯ ಮತ್ತು ವೃಷಭ ರಾಶಿಯ ನಡುವೆ ಇರುವುದು ದ್ವೇಷ ಭಾವ. ಆದ್ದರಿಂದ, ಮೇ 15, 2026 ರಂದು ಸೂರ್ಯ ವೃಷಭ ರಾಶಿಯನ್ನು ಪ್ರವೇಶಿಸುವುದು ನಾಲ್ಕು ರಾಶಿಯ
Daily Horoscope May 4: ಮೇ 4ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮೇ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ
Horoscope May 3: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲವು ಸಾಮಾನ್ಯವಾಗಿ ಸಂಜೆ 4:30 ರಿಂದ 6:00 ರವರೆಗೆ ಇ
ಮೇ 4 ರಿಂದ ಮೇ 10ರವರೆಗೆ, ನಡೆಯುವ ಈ ವಾರ ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳ ಸಂಚಾರವು ವಿಭಿನ್ನ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗೆ ಈ ಸಮಯವು ಅತ್ಯಂತ ಶುಭದಾಯಕವಾ
ಬೇಸಿಗೆ ಕಾಲ ಆರಂಭವಾದರೆ ಸಾಕು ಪ್ರವಾಸ ಯೋಜನೆಗಳು ಶುರುವಾಗುತ್ತವೆ. ವಿಶೇಷವಾಗಿ ಭಾರತದಲ್ಲಿ ಈ ಬೇಸಿಗೆಯ ಸಮಯವನ್ನು ಪ್ರವಾಸದ ಕಾಲವೆಂದು ಹೇಳಲಾಗುತ್ತದೆ. ಆಧ್ಯಾತ್ಮಿಕ, ಶಾಂತಿ, ಪ್ರಕೃತಿ ಸೌಂದರ್ಯ ಮತ್ತು ವಿವಿಧ ರೀತಿ ಸಂಸ್ಕ
ಹಿಂದೂ ಸಂಪ್ರದಾಯ ಪ್ರಕಾರ ತುಳಸಿ ಗಿಡವನ್ನು ಲಕ್ಷ್ಮಿದೇವಿಯ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ಇದು ಕೇವಲ ನಮ್ಮ ಧಾರ್ಮಿಕ ಮಹತ್ವವನ್ನಷ್ಟೇ ಹೊಂದಿಲ್ಲ, ಮನೆಯಲ್ಲಿ ಕೇವಲ ಸಕಾರಾತ್ಮಕ ಶಕ್ತಿ ಮಾತ್ರವಲ್ಲದೆ ಶುದ್ಧತೆಯನ್ನು ಕ
ಬೇಸಿಗೆಯ ತಾಪಮಾನದಿಂದ ತಪ್ಪಿಸಿಕೊಳ್ಳಲು ಜನರು ಸಾಮಾನ್ಯವಾಗಿ ಗಿರಿಧಾಮಗಳಿಗೆ ಭೇಟಿ ನೀಡುತ್ತಾರೆ. ಆದರೆ ಕೆಲವು ಗಿರಿಧಾಮಗಳು ಕೇವಲ ತಂಪು ವಾತಾವರಣ ಮಾತ್ರವಲ್ಲ, ಮೋಡಗಳ ಮೇಲೆಯೇ ನಿಂತಿರುವಂತಹ ವಿಶಿಷ್ಟ ಅನುಭವವನ್ನೂ ನೀಡುತ
Horoscope May 2: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗ
ಹೊಸ ಮನೆ ಕಟ್ಟುವುದು ಪ್ರತಿಯೊಬ್ಬರ ಕನಸು ಆಗಿರುತ್ತದೆ. ಆದರೆ ಆ ಕನಸು ಸರಳವಾಗಿ ನೆರವೇರಬೇಕಾದರೆ, ಹಣ ಮತ್ತು ಕಾರ್ಮಿಕರ ಜೊತೆಗೆ ನಮಗೆ ಸರಿಯಾದ ವಾಸ್ತು ಶಾಸ್ತ್ರದ ಯೋಜನೆಯೂ ಅತ್ಯಂತ ಅಗತ್ಯವಿದೆ. ವಾಸ್ತು ಶಾಸ್ತ್ರದ ಪ್ರಕಾರ ಕ
ರಾಜ್ಯಾದ್ಯಂತ ಇರುವ ಸರ್ಕಾರಿ ಕಾಲೇಜುಗಳಲ್ಲಿ ಮೂರು ವರ್ಷಗಳ ಅವಧಿಗೆ ಒಟ್ಟು 10,419 ಅತಿಥಿ ಉಪನ್ಯಾಸಕರ ನೇಮಕ ಮಾಡಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.ಸೆಪ್ಟೆಂಬರ್ 2024 ರಲ್ಲಿ ಹೈಕೋರ್ಟ್ ನೀಡಿದ ಆದೇಶದ ಅನ್ವಯ
ಗುರುವಿನ ಅಧಿಪತ್ಯದ ಪುನರ್ವಸು ನಕ್ಷತ್ರಕ್ಕೆ ಶುಕ್ರನ ಪ್ರವೇಶವು ಅತ್ಯಂತ ಶುಭವಾಗಿರುತ್ತದೆ. ಭೌತಿಕ ಸಂತೋಷ, ಸಮೃದ್ಧಿ, ಪ್ರೀತಿ ಮತ್ತು ಸಂಪತ್ತಿಗೆ ಕಾರಣವಾದ ಗ್ರಹ ಶುಕ್ರ. ಶುಕ್ರನು ಮೇ 31, 2026 ರ ಭಾನುವಾರ ಬೆಳಿಗ್ಗೆ 5:52 ಕ್ಕೆ ಪುನ
ದಿನ ಬೆಳಗಾದರೆ ಸಾಕು ಎಲ್ಲರದ್ದೂ ಓಡಾಟದ ಬದುಕು. ಯಾರಿಗೂ ಯಾವುದಕ್ಕೂ ಸಮಯವೇ ಇಲ್ಲ. ಈ ಓಡಾಟದ ನಡುವೆ ಮನೆಯಲ್ಲಿ ಯಾವ ವಸ್ತುಗಳನ್ನು ಎಲ್ಲಿ ಇಡುತ್ತೇವೆ ಎನ್ನುವ ಗೊಡವೆ ಕೂಡಾ ಅನೇಕರಿಗೆ ಇರುವುದಿಲ್ಲ. ಇದೇ ಆತುರದಲ್ಲಿ ಜನರು ಡೈನ
Horoscope May 1: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 10:30 ರಿಂದ ಮಧ್
May 2026 Monthly Horoscope: ಮೇ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿಸಬಹು
ಅಡುಗೆಮನೆ ಎಂದರೆ ಮನೆಯ ಹೃದಯಭಾಗವೆಂದೇ ಹೇಳಬಹುದು. ವಾಸ್ತು ಶಾಸ್ತ್ರದ ಪ್ರಕಾರ ಇದು ಕೇವಲ ಆಹಾರ ತಯಾರಿಸುವ ಸ್ಥಳವಲ್ಲ, ಮನೆಗೆ ಸಮೃದ್ದಿ, ಸಂತೋಷ ತರಬಲ್ಲ ಸ್ಥಳವಾಗಿದೆ. ಕೆಲವು ವಸ್ತುಗಳನ್ನು ಸಂಪೂರ್ಣ ಖಾಲಿ ಆಗಲು ಬಿಡುವುದು ಮ
ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಗುರು ಗ್ರಹ ಜೂನ್ ೨, ೨೦೨೬ ರಂದು ಕರ್ಕಾಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಗುರು ಕರ್ಕಾಟಕ ರಾಶಿಯಲ್ಲಿ ಸಂಕ್ರಮಣವಾದಾಗ ಹಂಸ ಮಹಾಪುರುಷ ರಾಜಯೋಗ ರೂಪುಗೊಳ್ಳುತ್ತದೆ. ಈ ಹಂಸ ಮಹಾಪುರುಷ ರಾಜಯ
Horoscope April 30: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲವು ಸಾಮಾನ್ಯವಾಗಿ ಮಧ್ಯಾಹ್ನ 1:30 ರಿಂದ 3:00 ರವರ
ಜ್ಯೋತಿಷ್ಯದಲ್ಲಿ, ಬುಧ ಗ್ರಹವನ್ನು ಬುದ್ಧಿವಂತಿಕೆ, ಮಾತು, ವ್ಯವಹಾರ, ಮತ್ತು ತರ್ಕದ ಅಂಶವೆಂದು ಪರಿಗಣಿಸಲಾಗುತ್ತದೆ. ಬುಧ ಸಂಕ್ರಮಣವಾದಾಗ ಅದರ ಪರಿಣಾಮ ಎಲ್ಲಾ 12 ರಾಶಿಯವರ ಜಾತಕಫಲದ ಮೇಲೆ ನೇರವಾಗಿ ಬೀರುತ್ತದೆ. ಇದೀಗ ಬುಧನ ಚಲ

32 C