SENSEX
NIFTY
GOLD
USD/INR

Weather

27    C
... ...View News by News Source
\ಸರ್ಕಾರದಿಂದ 2 ವರ್ಷದಲ್ಲಿ ಜನರಿಗೆ 1 ಲಕ್ಷ ಕೋಟಿ ರೂಪಾಯಿ!\

1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ

9 Nov 2025 6:04 pm
\ಕರುನಾಡನ್ನು ಪರಮೇಶ್ವರ್‌ ಅಲ್ಲ, ಪರಮಾತ್ಮನೇ ಕಾಪಾಡಬೇಕು\

ಭಯೋತ್ಪಾದಕರ ಪರ ಮೃದು ಧೋರಣೆ ಹೊಂದಿರುವ ಕಾಂಗ್ರೆಸ್‌ ಸರ್ಕಾರ ವಿಧ್ವಂಸಕ ಕೃತ್ಯ ನಡೆಸಿ ಜೈಲು ಪಾಲಾಗಿರುವ ಲಷ್ಕರ್‌ ಉಗ್ರನ ಕೈಗೆ ಮೊಬೈಲ್‌ ಹಾಗೂ ರಾಜಾತಿಥ್ಯ ನೀಡಿ ಸಾಕುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಅಲ್ಲದೆ

9 Nov 2025 6:00 pm
ನಟ ಶಂಕರ್‌ನಾಗ್ ಬಗ್ಗೆ ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ ಡಿ.ಕೆ ಶಿವಕುಮಾರ್!

ಕನ್ನಡಿಗರ ಕಣ್ಮಣಿ ಹಾಗೂ ಪ್ರಸಿದ್ಧ ದಿವಂಗತ ನಟ ಶಂಕರ್ ನಾಗ್ ಅವರು ಜನ್ಮದಿನಾದ ಗೌರವಾರ್ಥವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಸಂಭ್ರಮಾಚರಣೆ ನಡೆದಿದೆ. ಆಟೋ ಚಾಲಕರು ಹಾಗೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ರಾಜ್ಯ

9 Nov 2025 5:28 pm
Karnataka Migration: ಈ ಭಾಗಗಳಲ್ಲಿ ವಲಸಿಗರ ಹಾವಳಿ ಹೆಚ್ಚು: ಕೆಆರ್‌ಎಸ್‌ ಪಕ್ಷ ಕಳವಳ

ಪ್ರವಾಸಿಗರ ಸ್ವರ್ಗವಾಗಿದ್ದ ಕರ್ನಾಟಕವು ಇದೀಗ ವಲಸಿಗರ ಸ್ವರ್ಗವಾಗಿ ಬದಲಾಗಿದೆ. ದೇಶದ ಮೂಲೆ ಮೂಲೆಯಿಂದ ಜನ ಕರ್ನಾಟಕದತ್ತ ಬಂದು ನೆಲೆ ಕಾಣುತ್ತಿದ್ದಾರೆ. ಹೊಟ್ಟೆಪಾಡಿಗಾಗಿ ಇಲ್ಲಿಗೆ ಬಂದವರು ದಿನೇ ದಿನೇ ದಬ್ಬಾಳಿಕೆ, ದರ್ಪ

9 Nov 2025 5:02 pm
Accident News: ಎರಡು ಪ್ರತ್ಯೇಕ ಭೀಕರ ಅಪಘಾತ: ನಾಲ್ವರ ಸಾವು

Accident: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ

9 Nov 2025 5:01 pm
Anna Bhagya: ಕಮಿಷನ್ ಸಿಗದಿದ್ದಕ್ಕೆ ರೇಷನ್ ವಿತರಣೆ ಸ್ಥಗಿತ! ಬಿಜೆಪಿ ಅಸಮಾಧಾನ

ಬೆಂಗಳೂರು, ನವೆಂಬರ್ 09: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳನ್ನು ಅನ್ನ ಭಾಗ್ಯ ಯೋಜನೆ ಸಹ ಒಂದು. ಇದರಡಿ ರಾಜ್ಯದ ಜನರಿಗೆ ಐದು ಕೆ.ಜಿ. ಅಕ್ಕಿಗೆ ಬದಲಾಗಿ, ಒಟ್ಟು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಸಿಎಂ ಸಿದ್ದರಾ

9 Nov 2025 4:32 pm
Vote Chori: ಮತ ಚೋರಿ ಹೆಸರಲ್ಲಿ ಕಾಂಗ್ರೆಸ್ ಸಹಿ ಚೋರಿ ನಡೆಸಿದೆ: ವಿಜಯೇಂದ್ರ

ರಾಹುಲ್‌ ಗಾಂಧಿ ಕರೆ ನೀಡಿರುವ ವೋಟ್‌ ಚೋರಿ ಅಭಿಯಾನದಡಿ ರಾಜ್ಯದಲ್ಲಿಯೂ ಸಹಿ ಸಂಗ್ರಹವನ್ನು ಕಾಂಗ್ರೆಸ್‌ ನಡೆಸಿತ್ತು. ಈ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಚೋರಿ ಹೆಸರಲ್ಲಿ ಕಾಂಗ್ರೆಸ್

9 Nov 2025 4:19 pm
LPG Good News: ಶೀಘ್ರವೇ ಇವರಿಗೂ ಸಿಗಲಿದೆ ಎಲ್‌ಪಿಜಿ ಸಂಪರ್ಕ, ಇಲ್ಲಿದೆ ಗುಡ್‌ನ್ಯೂಸ್‌

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಈಗಾಗಲೇ ಎಲ್‌ಪಿಜಿ ಸಿಲಿಂಡರ್‌ ಸಂಪರ್ಕಗಳನ್ನು ನೀಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಮನೆ ಮನೆಗೆ ಎಲ್‌ಪಿಜಿ ಪೂರೈಕೆ ಮಾಡುತ್ತಿದೆ. ಇದೀಗ ವಾಯುಮಾಲಿನ್ಯ ನಿಯಂತ್

9 Nov 2025 3:46 pm
Bihar Election 2025: ಕಣಕ್ಕಿಳಿದ ಐದು ಪಕ್ಷಗಳ ರಾಜ್ಯಾಧ್ಯಕ್ಷರು, ಯಾರು? ಯಾವ ಪಕ್ಷ?

ಪಾಟ್ನಾ, ನವೆಂಬರ್ 09: ಮೊದಲ ಹಂತದ ಬಿಹಾರ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ರಾಜ್ಯ ಅಣಿಯಾಗುತ್ತಿದೆ. ಇದರಲ್ಲಿ ಐದು ಪ್ರಮುಖ ಪಕ್ಷಗಳ ರಾಜ್ಯಾಧ್ಯಕ್ಷರು ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್, ಎಲ್ಜೆ

9 Nov 2025 3:42 pm
Gaza War: ಗಾಜಾ ನೆಲದಲ್ಲಿ ನಿಲ್ಲದ ಯುದ್ಧ &ಹಿಂಸಾಚಾರ, 69,000 ಜೀವಗಳು ಬಲಿ?

ಗಾಜಾ ನೆಲದಲ್ಲಿ ದೊಡ್ಡ ಹಿಂಸಾಚಾರ ಶುರುವಾಗಿ ಈಗಾಗಲೇ ಹತ್ತಾರು ಸಾವಿರ ಜನರ ಜೀವವೇ ಹೋಗಿದೆ. ಇನ್ನೇನು ಗಾಜಾ ಯುದ್ಧಕ್ಕೆ ಬ್ರೇಕ್ ಬಿತ್ತು ಅನ್ನುವಾಗಲೇ ಮತ್ತೆ ಫೈಟಿಂಗ್ ಶುರುವಾಗಿ ಜನರು ಪರದಾಡುತ್ತಿದ್ದಾರೆ. ಹಮಾಸ್ ಮತ್ತು ಇ

9 Nov 2025 2:32 pm
ಕನ್ನಡಪರ ಹೋರಾಟಗಾರರ ಮೇಲಿರುವ ಎಲ್ಲಾ ಕೇಸ್ ನವೆಂಬರ್ 30 ಒಳಗೆ ವಾಪಸ್ ಪಡೆಯಲು... Kannada

ಕನ್ನಡ ಭಾಷೆಗೆ ದೇಶದ ಅಧಿಕೃತ ಭಾಷೆಯ ಸ್ಥಾನಮಾನ ಇದ್ದು, 7 ಕೋಟಿ ಕನ್ನಡಿಗರ ಮನಸ್ಸಿನ ಭಾಷೆಯಾಗಿದೆ ಕನ್ನಡ. ಕನ್ನಡ ಭಾಷೆಗೆ 2,000 ವರ್ಷಗಳ ಮೀರಿದ ಇತಿಹಾಸ ಇದ್ದು, ಪ್ರಪಂಚದ ಅತ್ಯಂತ ಹಳೆಯ ಭಾಷೆಗಳ ಪೈಕಿ ನಮ್ಮ ಕನ್ನಡ ಕೂಡ ಒಂದಾಗಿದೆ.

9 Nov 2025 1:52 pm
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Rains: ಇದೀಗ ನಿಧಾನವಾಗಿ ಚಳಿಗಾಲ ಆವರಿಸುತ್ತಿದೆ. ಈ ನಡುವೆಯೇ ರಾಜ್ಯದ ಹಲವೆಡೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಮುಂದಿ ನಾಲ್ಕೈದು ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯ

9 Nov 2025 1:31 pm
KEA PGAyush 2025: ಪಿಜಿ ಆಯುಷ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ: ನೋಂದಣಿ ಶುಲ್ಕ, ವಿವರ

ಬೆಂಗಳೂರು, ನವೆಂಬರ್ 09: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ (PGAyush 2025) ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿ

9 Nov 2025 1:18 pm
ಕೈದಿಗಳಿಗೆ ರಾಜಾತಿಥ್ಯ; ಪೊಲೀಸ್ ಇಲಾಖೆ ಹಲ್ಲು ಕಿತ್ತ ಹಾವಿನಂತಾಗಿದೆ: ಸಿ.ಟಿ.ರವಿ

ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಜೈಲಿನಲ್ಲಿ ಬಂಧಿತನಾಗಿರುವ ಐಸಿಸ್ ಉಗ್ರನ ಬಳಿ ಸ್ಮಾರ್ಟ್ ಫ

9 Nov 2025 1:14 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 9ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 9) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಸೇರಿದಂತೆ ಉಳಿದ

9 Nov 2025 11:50 am
IMD Weather Forecast: ಈ ಭಾಗಗಳಲ್ಲಿ ಎರಡು ದಿನ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎ

9 Nov 2025 11:31 am
Donald Trump: ಅಮೆರಿಕದ ಕಾಲು ಹಿಡಿಯುವ ಕೆಲಸ ಮಾಡಿದ ಪಾಕಿಸ್ತಾನ ಪ್ರಧಾನಿ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಿ, ಸರಿಯಾಗಿ ತಿರುಗೇಟು ಪಡೆದು ಸುಮ್ಮನೆ ಆಗುತ್ತಿದ್ದಾರೆ. ಈಗ ಅಮೆರಿಕದ ಕಾಲು ಹಿಡಿಯಲು ಪಾಕ್ ಪ್ರಧಾನಿ ಷರೀಫ್ ಮುಂದಾಗಿದ್ದು, ಸಾಲದ ಹಣಕ

9 Nov 2025 11:15 am
Watch This Video: ರೈಲ್ವೆ ಕೆಲಸಗಾರನಿಂದಲೇ ರೈಲಿನಿಂದ ಹಳಿಗೆ ಕಸ ಎಸೆತ: ವಿಡಿಯೋ ವೈರಲ್

Video Viral: ಸಾರಿಗೆ ಸಂಪರ್ಕ ಸೇವೆಯಲ್ಲಿ ಕ್ರಾಂತಿ ಉಂಟು ಮಾಡುತ್ತಿರುವ ರೈಲ್ವೆ ಇಲಾಖೆಯು ತನ್ನ ವ್ಯಾಪ್ತಿಯಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದೆ. ಆದರೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದ್ದು, ಸ್ವತಃ ಇಲಾಖೆ ಕೆಳಗೆ ಕ

9 Nov 2025 10:53 am
Ration: ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಬಿಗ್ ಶಾಕ್‌!

Ration: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಈ ನಡುವೆಯೇ ಇದೀಗ ಎಲ್ಲಾ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಸ್ಥಗಿತದ ಬಿಗ್‌ ಶಾಕ್‌ವೊ

9 Nov 2025 9:27 am
ನವೆಂಬರ್ 9ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 9) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌,

9 Nov 2025 8:41 am
ರೆಸಾರ್ಟ್‌ಗಳಾದ ಕರ್ನಾಟಕದ ಜೈಲುಗಳು: ಅಪರಾಧಿಗಳಿಗೆ ವಿಶೇಷ ಸೌಕರ್ಯ...!

ಬೆಂಗಳೂರು, ನವೆಂಬರ್ 09: ಈ ಹಿಂದೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ್ದ ಬಗ್ಗೆ ಚರ್ಚೆ ಆಗಿತ್ತು. ಇದೀಗ ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬ

9 Nov 2025 8:30 am
Weekly Horoscope 2025: ರಾಜಯೋಗ: ಈ ರಾಶಿಯವರಿಗೆ ಡಬಲ್‌ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

ನವೆಂಬರ್‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

9 Nov 2025 8:00 am
Horoscope Today: ಗಜ ಕೇಸರಿ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 09 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

9 Nov 2025 6:00 am
Gold Price: ಚಿನ್ನ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಜಾಗಗಳು ಇಲ್ಲಿವೆ...

ಚಿನ್ನ ಬೆಲೆ ಹಾಗೂ ಬೆಳ್ಳಿ ಬೆಲೆ ಭಾರಿ ಏರಿಕೆ ಕಂಡಿದ್ದು, ಚಿನ್ನ ಖರೀದಿ ಮಾಡುವುದು ಕಷ್ಟವಾಗಿ ಹೋಗಿದೆ. ಭಾರತದ ಬಹುತೇಕ ಭಾಗದಲ್ಲಿ ಚಿನ್ನದ ಬೆಲೆ ಭಾರಿ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಚಿನ್ನ ಖರೀದಿ ಮಾಡಲು ಜನರು ಲೆಕ

8 Nov 2025 11:49 pm
Rain Alert: ಮಳೆ.. ಮಳೆ.. ಮತ್ತೆ ಶುರು.. 4 ದಿನಗಳ ಕಾಲ ಭರ್ಜರಿ ಮಳೆ ಫಿಕ್ಸ್...

ಮಳೆ.. ಮಳೆ.. ಇನ್ನೇನು ಮಳೆಯ ಅಬ್ಬರ ಕಡಿಮೆ ಆಯ್ತು ಅಂತಾ ಖುಷಿಪಡುವ ಸಮಯದಲ್ಲೇ ಇದೀಗ ಮತ್ತೊಮ್ಮೆ ಮಳೆ ಸುರಿಯುವ ಭಯ ಶುರುವಾಗಿದೆ. ಮುಂಗಾರು ಮಳೆ ಮುಗಿದು, ಅತ್ತ ಹಿಂಗಾರು ಮಳೆ ಕೂಡ ಟಾಟಾ ಮಾಡಿ ಹೋಗುವ ಸಮಯದಲ್ಲೇ ಮತ್ತೆ ಮಳೆ ಅಬ್ಬರ

8 Nov 2025 11:16 pm
CM Prediction: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಬಗ್ಗೆ ದೈವ ಭವಿಷ್ಯ, ಹೇಳಿದ್ದೇನು?

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆಗಳು ಜೋರಾಗಿವೆ. ಇದೇ ವರ್ಷವೇ ಮುಖ್ಯಮಂತ್ರಿ ಬದಲಾಗುತ್ತಾರೆ, ಡಿಕೆ ಶಿವಕುಮಾರ್‌ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದೆಲ್ಲ ಹೇಳಲಾಗುತ್ತ

8 Nov 2025 10:59 pm
ಕರ್ನಾಟಕದ ಈ ಜಿಲ್ಲೆ ಅತ್ಯಧಿಕ ಹಾಲು ಉತ್ಪಾದನೆಯ 3ನೇ ಜಿಲ್ಲೆಯಾಗಲು ಮೊದಲ ಹೆಜ್ಜೆ

ರೈತರು, ಮಹಿಳೆಯರು ಮತ್ತು ಯುವಜನ ಪರವಾದ ಯೋಜನೆಯನ್ನು ಉದ್ಘಾಟಿಸಲಾಗಿದೆ. ಈಗಾಗಲೇ ಕೈಗೊಂಡ ಕೋಟಿ ವೃಕ್ಷ ಅಭಿಯಾನದಂತೆ ಸಾರ್ವಜನಿಕರು ಇದರಲ್ಲೂ ತೊಡಗಿಸಿ ಕೊಳ್ಳಬೇಕು. ಹೈನುಗಾರಿಕೆ ಮೂಲಕ ತೋಟಗಾರಿಕೆ, ಹೈನುಗಾರಿಕೆಗಳನ್ನು ವೈ

8 Nov 2025 8:09 pm
ನಿಜವಾದ ಮತಗಳ್ಳತನ ಕಾಂಗ್ರೆಸ್ ಪಕ್ಷದವರಿಂದ: ಅಶೋಕ್‌ ಗಂಭೀರ ತಿರುಗೇಟು

ರಾಹುಲ್‌ ಗಾಂಧಿ ಅವರು ವೋಟ್‌ ಚೋರಿ ಅಭಿಯಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್‌ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಬಗ್ಗೆವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ವ್ಯಂಗ್ಯ ಮಾಡಿದ್ದಾರೆ.ಬಿಹಾರ ಚುನಾವ

8 Nov 2025 7:49 pm
ರಾಹುಲ್ ಗಾಂಧಿ ಸೃಷ್ಟಿಸಿದ \ವೋಟ್‌ ಚೋರಿ\ ನಾಟಕ ಬಹಿರಂಗ

2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮತಗಳ್ಳನತನ (ವೋಟ್ ಚೋರಿ) ನಡೆದಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿದರು. ಅವರು ಈ ಕಲ್ಪಿತ ಪಿತೂರಿಯನ್ನು ಬಹಿರಂಗಪಡಿಸುವ ರಾಜಕೀಯ ಹೋರಾಟಗಾರ

8 Nov 2025 7:00 pm
Vande Bharat Express: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ, 2ಗಂಟೆ ಸಮಯ ಉಳಿತಾಯ

New Vande Bharat Express Train: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶನಿವಾರ ವಾರಾಣಸಿ ಕ್ಷೇತ್ರದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗಳಿಗೆ ಚಾಲನೆ ನೀಡಿದರು. ಈ ಹೊಸ ರೈಲುಗಳ ಪೈಕಿ ಬೆಂಗಳೂರು-ಎರ್ನಾಕುಲಂ ಮಾರ್ಗದ

8 Nov 2025 6:24 pm
ರುದ್ರಪ್ಪ ಲಮಾಣಿ: ಅಭಿವೃದ್ಧಿ ಶೂನ್ಯವೆಂದ ಸ್ವಕ್ಷೇತ್ರದ ಜನತೆ! ಶಾಸಕರಿಗೆ ಹೋದಲ್ಲಿ ಬಂದಲ್ಲಿ ಘೇರಾವ್..Rudrappa Lamani

ಹಾವೇರಿ, ನವೆಂಬರ್ 08: ಕಾಂಗ್ರೆಸ್ ಬೆಂಬಲಿಗರು ಮತ್ತು ಬಿಜೆಪಿ ಬೆಂಬಲಿಗರು ಎನ್ನದೇ ಪಕ್ಷಾತೀತವಾಗಿ ಸ್ವಕ್ಷೇತ್ರದ ಗ್ರಾಮಸ್ಥರಿಂದ ಹಾವೇರಿ (ಎಸ್‌) ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪ ಸಭಾಪತಿಯಾಗಿರುವ ರುದ್ರಪ್ಪ ಮಾನಪ್ಪ ಲಮ

8 Nov 2025 4:24 pm
ಬಿಹಾರದ ಭಾಗಲ್ಪುರ್ ವಿದ್ಯುತ್ ಯೋಜನೆ ಟೆಂಡರ್ ಅದಾನಿ ಪವರ್ ಪಾಲು

ಅಹಮದಾಬಾದ್, ನವೆಂಬರ್‌ 08: ಬಿಹಾರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿ (BSPGCL)ಯಿಂದ ಉತ್ತರ ಬಿಹಾರ ವಿದ್ಯುತ್ ವಿತರಣಾ ಕಂಪನಿ (NBPDCL) ಮತ್ತು ದಕ್ಷಿಣ ಬಿಹಾರ ವಿದ್ಯುತ್ ವಿತರಣಾ ಕಂಪನಿ (SBPDCL)ಗೆ 2400 ಮೆಗಾವ್ಯಾಟ್‌ ಉಷ್ಣ ವಿದ್ಯುತ್ ಯೋಜನೆಯ

8 Nov 2025 3:43 pm
ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್‌ ನ್ಯೂಸ್‌: ನಿಗಮ ಮಂಡಳಿ ಸದಸ್ಯರ ನೇಮಕ!

ಬೆಂಗಳೂರು, ನವೆಂಬರ್‌ 08: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿಯಾಗಲಿದೆ ಎನ್ನುವ ಗುಸು ಗುಸು ಖೆಳಿ ಬರುತ್ತಿದೆ. ಅಲ್ಲದೇ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿ

8 Nov 2025 2:53 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 8ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 8) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಸೇರಿದಂತೆ ಉಳಿದ

8 Nov 2025 2:36 pm
ಮುಂದಿನ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್‌ ಪೇಪರ್‌ ಬಳಕೆ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡಿದ್ದಾರೆ. ಈ ಅಭಿಯಾನವನ್ನು ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಕೂಡ ಮುಂದುವರಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡ

8 Nov 2025 2:16 pm
ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು, ನವೆಂಬರ್‌ 08: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿ

8 Nov 2025 1:32 pm
IFS Officers Transfer: ರಾಜ್ಯ ಸರ್ಕಾರದಿಂದ 7 ಮಂದಿ ಐಎಫ್‌ಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ

IFS Officers Transfer: ಆಗಾಗ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ 7 ಮಂದಿ ಐಎಫ್‌ಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂ

8 Nov 2025 1:12 pm
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ವೀಡಿಯೋ ವೈರಲ್: ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 08: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲಿಸಲಾಗುವುದ

8 Nov 2025 1:09 pm
Donald Trump: ಜಿ-20 ಶೃಂಗಸಭೆ ಬಹಿಷ್ಕರಿಸಲು ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರ!

ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿ ಬಂದ ನಂತರ ಹಲವು ದೇಶಗಳ ಜೊತೆಗೆ ತಿಕ್ಕಾಟ ಮಾಡಿದ್ದರು. ಇದೀಗ ಮತ್ತೆ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕಿರಿಕ್ ಮುಂದುವರಿಸಿದ್ದು, ಜಾಗತಿಕ ಮಟ್ಟದಲ್ಲಿ ಇನ್ನೊಂದು ತಲ್ಲಣಕ್ಕೆ ಕಾ

8 Nov 2025 11:30 am
ಬಿ ಖಾತಾದಿಂದ ಎ ಖಾತಾಗೆ ಬದಲಾವಣೆ: ಬೆಲೆ ಏರಿಕೆ ಪಟ್ಟಿ ಕೊಟ್ಟ ಜೆಡಿಎಸ್‌

ಬೆಂಗಳೂರು, ನವೆಂಬರ್‌ 08: ಹೊಸದಾಗಿ ಬಿ ಖಾತಾದಿಂದ ಎ ಖಾತಾ ಎನ್ನುವ ಜನರನ್ನು ಸುಲಿಗೆ ಮಾಡುವ ಬೋಗಸ್ ಕಾರ್ಯಕ್ರಮವೂ ಸೇರಿ ಅಬಕಾರಿ ಶುಲ್ಕ, ಮುದ್ರಾಂಕ ಮತ್ತು ಮಾರ್ಗಸೂಚಿ ಮೌಲ್ಯದ ಶುಲ್ಕ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿ

8 Nov 2025 11:27 am
3,300 ಬೆಲೆ ನಿಗದಿ; ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಕೇಂದ್ರಕ್ಕೆ ನಿಯೋಗ ಭೇಟಿ ಯಾವಾಗ?

ಬೆಂಗಳೂರು, ನವೆಂಬರ್‌ 08: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಮಣಿದಿದೆ. ಶುಕ್ರವಾರ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮ

8 Nov 2025 10:10 am
ನವೆಂಬರ್ 8ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 8) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌,

8 Nov 2025 8:42 am
ಕಚ್ಚೆ ಗಟ್ಟಿಯಾಗಿ... ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನಿರ್ಮಾಪಕ ಉಮಾಪತಿ ಗೌಡ ಪರೋಕ್ಷ... Darshan Thoogudeepa

ಕನ್ನಡ ಸಿನಿಮಾ ಇಂಡಸ್ಟ್ರಿಗೆ ಸಾಲು ಸಾಲು ನೋವುಗಳು ಎದುರಾಗುತ್ತಿದ್ದು, ಈ ಪೈಕಿ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರ ಶತ್ರುಗಳ ವಿರುದ್ಧ ಅಭಿಮಾನಿಗಳು ಆಕ್ರೋಶ

8 Nov 2025 7:09 am
Gold Price November 8: ಚಿನ್ನದ ಬೆಲೆ ಭರ್ಜರಿ ಕುಸಿತ, ನವೆಂಬರ್ 8 ಎಷ್ಟಿದೆ ಬೆಲೆ...

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಮುಂದುವರಿದಿದೆ, ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಕೆಲವು ತಿಂಗಳ ಕಾಲ ನಿರಂತರವಾಗಿ ಏರಿಕೆ ಕಂಡಿತ್ತು. ಅದರಲ್ಲೂ ಚಿನ್ನದ ಬೆಲೆ ಏರಿಕೆ ಕಂಡು ಜನರಿಗೆ ಸುಸ್ತಾಗಿತ್ತು. ಬಂಗಾರದ ಬೆಲೆ ಯಾವಾಗ ಕಡ

8 Nov 2025 6:38 am
ಪ್ರತಿ ಟನ್ ಕಬ್ಬಿಗೆ ₹3,300: 07 ಗಂಟೆಯ ಸಭೆಯಲ್ಲಿ ಐತಿಹಾಸಿಕ ನಿರ್ಧಾರ: ಎಂಬಿ ಪಾಟೀಲ್ ಹೇಳಿದ್ದೇನು?

ಬೆಂಗಳೂರು, ನವೆಂಬರ್ 08: ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರದ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸತತ 7 ಗಂಟೆಗಳ ಕಾಲ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರ ಪ್ರತಿನಿಧಿಗಳ ಸಭೆಯಲ್ಲ

8 Nov 2025 6:10 am
Horoscope Today: ಇಂದು ಯಾವ ರಾಶಿಗೆ ಅದೃಷ್ಟ; ಯಾರಿಗೆಲ್ಲಾ ಲಾಭದಾಯಕ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 08 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

8 Nov 2025 6:00 am
GBA ಮಾದರಿಯಲ್ಲಿ 'ಗ್ರೇಟರ್ ತುಮಕೂರು ಪ್ರಾಧಿಕಾರ': ಜಿಲ್ಲೆಗೆ ಸಿಹಿಸುದ್ದಿ ಕೊಟ್ಟ ಜಿ.ಪರಮೇಶ್ವರ

ತುಮಕೂರು, ನವೆಂಬರ್ 07: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕಿದೆ. ಆಗುತ್ತಿವೆ. ಅಂತೆಯೇ ತುಮಕೂರು ನಗರದ ಅಭಿವೃದ್ಧಿಯೂ ಪೂರಕವಾಗಿ ಆಗಬೇಕಿದೆ ಎಂದಿರುವ ಗೃಹ ಸಚಿವರು ಹಾಗೂ ಜಿಲ್

7 Nov 2025 8:38 pm
Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ಮತ್ತೆ ಆರಂಭ: ಇಲ್ಲಿದೆ ಬೇಕಾಗುವ ದಾಖಲೆಗಳ ವಿವರ

Ration Card: ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬರೀ ಪಡಿತರ ಪಡೆಯಲು ಅಷ್ಟೇ ಅಲ್ಲದೆ, ಹಲವಾರು ಸರ್ಕಾರಿ ಸಲಭ್ಯಗಳಿಗೆ ಅರ್ಜಿ ಸಲ್ಲಿಕೆ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಪ್ಪುಗಳಿದ್ದರೆ, ಕೆಲವೊಮ

7 Nov 2025 7:15 pm
BPL Card Cancelation: ಬಿಪಿಎಲ್‌ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರದ ವರದಿ ಬಿಗ್ ಶಾಕ್‌

BPL Card Cancelation: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಇದೀಗ ಕೇಂದ್ರ ಸರ್ಕಾರ ಕಳುಹಿಸಿರುವ ವರದಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಕೊಟ

7 Nov 2025 6:17 pm
ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ: ಸಿದ್ದರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು!

ಬೆಂಗಳೂರು, ನವೆಂಬರ್‌ 07: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದ

7 Nov 2025 5:23 pm
ಕರ್ನಾಟಕದಲ್ಲಿ ಕಬ್ಬು ಬೆಳಗಾರರ ಸಮಸ್ಯೆಗೆ ಇದೇ ಕಾರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ನೆರವಾಗುವ

7 Nov 2025 5:21 pm
ಬಿಹಾರದಲ್ಲಿ ಫಿರ್ ಏಕ್ ಬಾರ್ ಎನ್‌ಡಿಎ ಸರ್ಕಾರ್ ಎಂದ ಪ್ರಧಾನಿ ನರೇಂದ್ರ ಮೋದಿ!

ಬಿಹಾರದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆ ಮುಕ್ತಾಯವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ಮುಂದುವರಿಸಿದ್ದಾರೆ. ಬಿಹಾರದಲ್ಲಿ ಗುರುವಾರ ಮೊದಲ ಹಂತದ ಮತದಾನ ನಡೆದಿದ್ದು. ದಾಖ

7 Nov 2025 5:02 pm
Siddaramaiah: ಎಥೆನಾಲ್ ಹಂಚಿಕೆ ಪ್ರಹ್ಲಾದ್‌ ಜೋಶಿ ಸುಳ್ಳು ಲೆಕ್ಕ ಹೇಳಿ ರಾಜ್ಯದ ರೈತರಿಗೆ ದ್ರೋಹ : ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್‌ 07: ಎಥೆನಾಲ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಡಿಮೆ ಪ್ರಮಾಣದ ಎಥೆನಾಲ್‌ ಹಂಚಿಕೆ ಮಾಡಿ ಕರ್ನಾಟಕಕ್ಕ

7 Nov 2025 4:48 pm
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ: ಭೂಮಾಲೀಕರಿಗೆ ಗುಡ್‌ನ್ಯೂಸ್

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ಭೂಸ್ವಾಧೀನ ಹಾಗೂ ಭೂ ಪರಿಹಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯ ಭೂ ಪರಿಹಾರದ ವಿಚಾರಗಳ ಕೆಲವೊಂದು ಗೊಂದಲಗಳು ಸೃಷ್ಟಿಯಾಗಿದ್ದವು. ಈ ಯೋಜ

7 Nov 2025 3:51 pm
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ರಣಭೀಕರ ಮಳೆ ಮುನ್ಸೂಚನೆ: ಐಎಂಡಿ

India Weather Forecast: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನೂ ನವೆಂಬರ್ 10ರ ವರೆಗೂ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮ

7 Nov 2025 3:06 pm
ಡಿಕೆ ಶಿವಕುಮಾರ್‌ ಸಿಎಂ ಆಗ್ತಾರಾ? ನವೆಂಬರ್‌ ಕ್ರಾಂತಿ ಬಗ್ಗೆ ಹೆಚ್‌ ಡಿ ಕುಮಾರಸ್ವಾಮಿ ಭವಿಷ್ಯವೇನು?

ಮೈಸೂರು, ನವೆಂಬರ್‌ 07: ಕಾಂಗ್ರೆಸ್​​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆಯೇ ಭಾರೀ ಪೈಪೋಟಿ ಇದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಕ್ರಾಂತಿ-ಗಿಂತಿ ನಡೆದಿಲ್ಲ ಎಲ್ಲಾ ಮೊದಲೇ

7 Nov 2025 3:00 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 7ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ನವೆಂಬರ್ 7) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಸೇರಿದಂತೆ ಉಳಿದ

7 Nov 2025 1:20 pm
ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಈಶ್ವರ ಖಂಡ್ರೆ ಮಹತ್ವದ ಮಾಹಿತಿ

ಬೀದರ್, ನವೆಂಬರ್‌ 07: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವ

7 Nov 2025 1:12 pm
ಡಬ್ಲ್ಯೂಪಿಎಲ್‌ 2026: ಆರ್‌ಸಿಬಿ ಸೇರಿದಂತೆ ಐದು ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರ್ತಿಯರ ಪಟ್ಟಿ

WPL 2026 All Teams Retained Players: ಡಬ್ಲ್ಯೂಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಮುಂಬೈ ಟೀಂ ಚಾಂಪಿಯನ್‌ ಆಗಿದ್ದು, ಇದೀಗ ಎಲ್ಲರ ಚಿತ್ತ 2026ರ ಸೀಸನ್‌ನತ್ತ ನೆಟ್ಟಿದೆ. ಇದೀಗ ಮುಂದಿನ ಸೀಸನ್‌ ಮೆಗಾ ಹರಾಜಿಗೂ ಮುನ್ನ ಕೆಲ ಆಟಗಾರ್ತಿಯನ್ನು ಮಾತ್ರ ಉಳಿಸ

7 Nov 2025 1:04 pm
ಕನಕಪುರದಲ್ಲಿ ಒಣಭೂಮಿ ಇದ್ರೆ ಅಲ್ಲಿ ಟೌನ್ ಶಿಪ್ ಮಾಡಲಿ: ರೈತರಿಗೆ ಹೆಚ್.ಡಿ. ಕುಮಾರಸ್ವಾಮಿ ಕೊಟ್ಟ ಅಭಯವೇನು?

ಮಂಡ್ಯ, ನವೆಂಬರ್07: ಬಿಡದಿ ಟೌನ್ ಶಿಪ್‌ ಹೆಸರಿನಲ್ಲಿ ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸ

7 Nov 2025 12:46 pm
ಕಬ್ಬು ಬೆಳೆ ನಿಗದಿಗೆ ರೈತರ ಆಗ್ರಹ: ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತರು ಉಗ್ರ ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ

7 Nov 2025 12:26 pm
Donald Trump: ಭಾರತಕ್ಕೆ ಬರಲು ಸಜ್ಜಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾರಣ ಏನು?

ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿತ್ತು, ರಷ್ಯಾ ಮೂಲಕ ಭಾರಿ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿದೆ ಭಾರತ ಎಂಬ ಆರೋಪ ಹೊರಿಸಿ ತೆರಿಗೆ ಯುದ್ಧ ಸಾರಿತ್ತು ಅಮೆರಿಕ. ಇದರಿಂದ ಭಾರತ ರಫ್ತು ಮಾಡುವ ವಸ್ತ

7 Nov 2025 12:12 pm
Gold Price: ಚಿನ್ನ ಬೆಲೆ 5,000 ರೂಪಾಯಿ ದಿಢೀರ್ ಕುಸಿತ, ಈಗ ಎಷ್ಟಿದೆ ಚಿನ್ನದ ಬೆಲೆ...

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ... ಬಂಗಾರ ಬೆಲೆಯಲ್ಲಿ ದಿಢೀರ್ ಭಾರಿ ಕುಸಿತ... ಹೌದು ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದ ಕಾರಣಕ್ಕೆ ಜನರು ಚಿಂತೆ ಮಾಡ್ತಾ ಕೂತಿದ್ದರು. ಮದುವೆ ಸೇರಿದಂತೆ ಶುಭ ಸಮ

7 Nov 2025 11:10 am
Horoscope Today: ಈ ರಾಶಿಗೆ ಮಹಾಲಕ್ಷ್ಮಿಯ ಅನುಗ್ರಹದಿಂದ ಧನ-ಸಂಪತ್ತು ವೃದ್ಧಿ..!: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 07 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

7 Nov 2025 6:00 am
\ಬೆಂಗಳೂರಲ್ಲಿ US ಬೇಸ್‌ನ ಕಂಪನಿಯಿಂದ AI ಸರ್ವರ್ ಉತ್ಪಾದನೆ: ₹1,500 ಕೋಟಿ ಹೂಡಿಕೆ, ಉದ್ಯೋಗ ಸೃಷ್ಟಿ''

ಬೆಂಗಳೂರು, ನವೆಂಬರ್ 06: ಇತ್ತೀಚೆಗೆ ಗೂಗಲ್ ಕಂಪನಿಯು ಅದಾನಿ ಕಂಪನಿ ಜೊತೆಗೆ ವಿಶಾಖಪಟ್ಟಣಂ ನಲ್ಲಿ ಎಐ ಹಬ್ ನಿರ್ಮಾಣ ಘೋಷಿಸಿತು. ಈ ಬಗ್ಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗಳು, ಸರ್ಕಾರದಲ್ಲಿ ಅಭಿವೃದ್ಧಿ ಸಂಕಲ್ಪ ಇಲ್ಲ ಎಂದೆಲ

6 Nov 2025 5:03 pm
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 06 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

6 Nov 2025 6:00 am
Horoscope Today: ಈ ರಾಶಿಯವರಿಗೆ ಶಿವನ ಕೃಪೆಯಿಂದ ಬದಲಾಗಲಿದೆ ಅದೃಷ್ಟ.. ಅಧಿಕ ಧನಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 05 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

5 Nov 2025 6:00 am
Horoscope Today: ಧನ ಯೋಗ; ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 04 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

4 Nov 2025 9:14 am
Railway Recruitment: 1,104 ಖಾಲಿ ಹುದ್ದೆಗಳ ನೇಮಕಾತಿ, SSLC ಪಾಸಾದವರು ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ರೈಲ್ವೆ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ದೊರೆತಿದೆ. ಲಿಖಿತ ಪರೀಕ್ಷೆ ಇಲ್ಲದೆಯೇ ನೀವು ಈ ಖಾಲಿ ಹುದ್ದೆಗಳಿಗೆ ನಿಯೋಜನೆಗೊಳ್

3 Nov 2025 6:42 pm
Horoscope Today: ನವೆಂಬರ್‌ 3 ರಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 03 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

3 Nov 2025 6:00 am
NHAI Recruitment 2025: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಿಂದ 84 ಹುದ್ದೆಗಳಿಗೆ ಅರ್ಜಿ ಆಹ್ವಾನ

NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಖಾಲಿ ಇರುವ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು? ಕೊನೆಯ ದಿನಾಂಕ ಯಾವಾಗ? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎನ್ನುವ

1 Nov 2025 7:25 pm
KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ನೇಮಕಾತಿ ವಿವರ

ಬೆಂಗಳೂರು, ನವೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ

1 Nov 2025 8:28 am
November 2025 Horoscope: ನವೆಂಬರ್ ಮಾಸಿಕ ಭವಿಷ್ಯ; 12 ರಾಶಿಗಳ ಪ್ರೇಮ, ಸಂಪತ್ತಿನ ಭವಿಷ್ಯ ಹೇಗಿದೆ ತಿಳಿಯಿರಿ.

2025 ನವೆಂಬರ್‌ ತಿಂಗಳು 2025 ರ ಹನ್ನೊಂದನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ನವೆಂಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್

1 Nov 2025 7:00 am
Horoscope Today: ಧನ ಯೋಗ; ಈ ರಾಶಿಯವರಿಗೆ ಆರ್ಥಿಕ ಪ್ರಗತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 01 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

1 Nov 2025 6:00 am
Horoscope Today: ಶುಭ ಶುಕ್ರವಾರ; ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ: 12 ರಾಶಿ ಭವಿಷ್ಯ ಇಲ್ಲಿ

2025 ಅಕ್ಟೋಬರ್‌ 31 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

31 Oct 2025 6:00 am
Horoscope Today: ಧೃತಿ ಯೋಗ; ಈ 7 ರಾಶಿಯ ಭರ್ಜರಿ ಸಿಹಿ ಸುದ್ದಿ, ಅಧಿಕ ಸಂಪತ್ತು: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 30 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

30 Oct 2025 6:00 am
Amazon Layoffs: ಅಮೆಜಾನ್‌ನಲ್ಲಿ ಬರೋಬ್ಬರಿ 30,000 ಉದ್ಯೋಗ ಕಡಿತ, ಕಾರಣವೇನು?

Amazon Layoffs: ದೇಶದ ಪ್ರಮುಖ ಇ-ಕಾಮರ್ಸ್ ಕಂಪನಿಳಲ್ಲಿ ದೈತ್ಯ ಕಂಪನಿಯಾಗಿರುವ ಅಮೆಜಾನ್ (Amazon Layoffs) ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗ ಕಡಿತವಾಗಿದೆ. ಇದೇ ವಾರದಿಂದ 30,000 ಕಾರ್ಪೊರೇಟ್ ಹುದ್ದೆಗಳನ್ನು ಕಡಿತಗೊಳಿಸಲು ಕಂಪನಿ ನಿರ್ಧಾರಿಸಿದೆ. ಕ

28 Oct 2025 1:58 pm
Horoscope Today: ಈ ರಾಶಿಯವರಿಗೆ ಸೂರ್ಯದೇವನ ಆಶೀರ್ವಾದದಿಂದ ಅದೃಷ್ಟೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 28 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

28 Oct 2025 10:12 am
Weekly Horoscope 2025: ಈ ರಾಶಿಗೆ ಶನಿ ಸಾಡೇಸಾತಿ ಪ್ರಭಾವ.. ಶನಿ ಕಾಟ! ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಅಕ್ಟೋಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾ

26 Oct 2025 8:03 am
Horoscope Today: ಧನ ಯೋಗ; ಈ ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 26 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

26 Oct 2025 6:00 am
Railway Recruitment: ಭಾರತೀಯ ರೈಲ್ವೆಯಲ್ಲಿ 8,860 ಹುದ್ದೆಗಳ ಭರ್ಜರಿ ನೇಮಕಾತಿ

ಬೆಂಗಳೂರು, ಅಕ್ಟೋಬರ್ 25: ದೇಶದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಟೇಷನ

25 Oct 2025 7:58 pm
Horoscope Today: ಸೌಭಾಗ್ಯ ಯೋಗ; ಈ ರಾಶಿಯವರಿಗೆ ಭರ್ಜರಿ ಶುಭ ಸುದ್ದಿ, ಉದ್ಯೋಗದಲ್ಲಿ ಬಡ್ತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 25 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Oct 2025 6:00 am
Horoscope Today: ಶುಭ ಶುಕ್ರವಾರದಂದು ಯಾವ ರಾಶಿಗೆ ಅದೃಷ್ಟ ಹೊಳೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 24 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

24 Oct 2025 6:00 am
Horoscope Today: ಗುರುರಾಯರ ದೆಸೆಯಿಂದ ಈ ರಾಶಿವರಿಗೆ ಅದೃಷ್ಟೋ ಅದೃಷ್ಟ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 23 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

23 Oct 2025 8:35 am
Horoscope Today: ಗಜಕೇಸರಿ ಯೋಗ: ಈ ರಾಶಿವರಿಗೆ ಉದ್ಯೋಗದಲ್ಲಿ ಬಡ್ತಿ, ಅದೃಷ್ಟದ ಪರೀಕ್ಷೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 22 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

22 Oct 2025 6:00 am
Horoscope Today: ಧನಯೋಗ; ಈ ರಾಶಿಯವರಿಗೆ ನಿರೀಕ್ಷೆಗೂ ಮೀರಿದ ಲಾಭ ನಿಮ್ಮದಾಗಲಿದೆ: : 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 21 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

21 Oct 2025 6:00 am
Teacher Recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಮಹತ್ವದ ಅಪ್ಡೇಟ್‌ ಕೊಟ್ಟ ಸಚಿವ ಮಧು ಬಂಗಾರಪ್ಪ

Teacher recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಶಿಕ್ಷಣ ಇಲಾಖೆ ಆಗಾಗ ಮಾಹಿತಿ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು

20 Oct 2025 5:56 pm
Horoscope Today: ಈ ರಾಶಿಯವರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ: 12 ರಾಶಿ ಭವಿಷ್ಯ ಇಲ್ಲಿದೆ

2025 ಅಕ್ಟೋಬರ್‌ 20 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

20 Oct 2025 6:00 am
Karnataka Govt Jobs: ಅಂಗನವಾಡಿ ಶಿಕ್ಷಕಿ-ಸಹಾಯಕಿ ನೇಮಕಾತಿ, ಮಾಸಿಕ ವೇತನ ವಿವರ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಪ್ರಸಕ್ತ 2025 ಸಾಲಿನಲ್ಲಿ ಅಂಗನವಾಡಿ ಸಹಾಯಕಿಯರು ಮತ್ತು ಶಿಕ್ಷಕಿಯರ ನೇಮಕಾತಿ ನಡೆಸುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ

19 Oct 2025 4:05 pm
Weekly Horoscope 2025: ಧನ ಸಂಪತ್ತಿನ ಯೋಗ: ದೀಪಾವಳಿ ವಾರದಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಅಕ್ಟೋಬರ್‌ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

19 Oct 2025 9:17 am