SENSEX
NIFTY
GOLD
USD/INR

Weather

25    C
... ...View News by News Source
Site Allotment: ಬಡಾವಣೆಗಳ ನಿವೇಶನ ಹಂಚಿಕೆ ಬಗ್ಗೆ ಸಚಿವ ಬೈರತಿ ಸುರೇಶ್‌ ಬಿಗ್‌ ಅಪ್ಡೇಟ್‌

ಬಡಾವಣೆಗಳ ಅಭಿವೃದ್ಧಿ ಕುರಿತಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಪ್ರಶ್ನೆ

9 Dec 2025 5:55 pm
ವಿಭಜನೆಯತ್ತ ಬೆಳಗಾವಿ ಜಿಲ್ಲೆ? ಮೂರು ಕೇಂದ್ರಗಳತ್ತ ರಾಜ್ಯ ಸರ್ಕಾರದ ಚಿತ್ತ? ಯಾವುವು?

ಬೆಳಗಾವಿ, ಡಿಸೆಂಬರ್‌ 09: ಉತ್ತರ ಕರ್ನಾಟಕ ಭಾಗವು ಪ್ರತಿಯೊಂದು ವಲಯದಲ್ಲೂ ನಿರಂತರವಾಗಿ ಅನ್ಯಾಯ, ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಎದುರಿಸುತ್ತಿದೆ. ಈ ಭಾಗದ 15 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚಿಸಬೇಕುʼ ಎಂದು

9 Dec 2025 5:29 pm
ಈ ಜಿಲ್ಲೆಗಳ ನಿವೇಶನ ಮಾಲೀಕರಿಗೆ ಸರ್ಕಾರ ಗುಡ್‌ನ್ಯೂಸ್‌, ಸದನದಲ್ಲಿ ಮಹತ್ವದ ನಿರ್ಧಾರ

ರಾಜ್ಯ ಸರ್ಕಾರವು ನಿವೇಶನದಾರರಿಗೆ ಸಿಹಿಸುದ್ದಿ ನೀಡಿದೆ. ಒಂದು ಅಥವಾ ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ನಗರಾಭಿವೃದ್ಧಿ

9 Dec 2025 4:47 pm
ಕುಡುಕರು ಆನ್‌ಲೈನ್ ಮೂಲಕ ಬೆಂಗಳೂರಲ್ಲಿ ಎಣ್ಣೆ ಆರ್ಡರ್ ಮಾಡಲು ಅವಕಾಶ ಕಲ್ಪಿಸಲು ದಿಢೀರ್... Liquor Online Delivery

ಎಣ್ಣೆ ಇಲ್ಲದೆ ಬಹುತೇಕರಿಗೆ ಜೀವನವೇ ಇಲ್ಲ ಅನ್ನುವ ವಾತಾವರಣ ಇದೆ, ಎಣ್ಣೆ ಇಲ್ಲದೆ ಏನೂ ಆಗಲ್ಲ ಅನ್ನೋ ಮನಸ್ಥಿತಿ ಕೂಡ ಇದೆ. ನಾವು ಮಾತನಾಡ್ತಾ ಇರೋದು ಅಡುಗೆ ಎಣ್ಣೆಯ ಬಗ್ಗೆ ಅಲ್ಲ, ಎಣ್ಣೆ ಅಂದ್ರೆ ಬಿಯರ್, ಬ್ರಾಂಡಿ, ರಮ್, ವಿಸ್ಕಿ.

9 Dec 2025 4:44 pm
IPL 2026: ಐಪಿಎಲ್ ಮಿನಿ ಹರಾಜಿನಲ್ಲಿ ಪಾಲ್ಗೊಳ್ಳುವ ಆಟಗಾರರ ಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

IPL 2026 Player Auction List: ಐಪಿಎಲ್‌ 2025 ಫೈನಲ್‌ನಲ್ಲಿ ಆರ್‌ಸಿಬಿಯು ಪಂಜಾಬ್‌ ಕಿಂಗ್ಸ್‌ ಮಣಿಸುವ ಮೂಲಕ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 2026ರ ಆವೃತ್ತಿಯತ್ತ ನೆಟ್ಟಿದೆ. ಒಟ್ಟು 1,355 ಆಟಗಾರರು ಹರಾಜಿಗೆ ಹೆಸರು ನೊಂದಾಯಿ

9 Dec 2025 4:32 pm
Liquor Sales; ಆದಾಯ ಸಂಗ್ರಹ: ಮದ್ಯ ಮಾರಾಟಕ್ಕೆ ಗುರಿ ನಿಗದಿ ಬಗ್ಗೆ ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಬೆಳಗಾವಿ, ಡಿಸೆಂಬರ್‌ 09: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬ

9 Dec 2025 4:04 pm
Govt Job Alert 2026: ಎಸ್‌ಎಸ್‌ಸಿ ಜಿಡಿ 25,487 ಹುದ್ದೆಗಳ ನೇಮಕಾತಿ, SSLC ಪಾಸಾದವರಿಗೂ ಅವಕಾಶ

Govt Recruitment 2026: ಸರ್ಕಾರಿ ಉದ್ಯೋಗ ಪಡೆಯಲು ಮಹದಾಸೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಕರ್ನಾಟಕ ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಖಾಲಿ ಇರುವ ಒಟ್ಟು 25,487 ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಈ ಸಂಬಂಧ ಅರ್ಹ ಅ

9 Dec 2025 2:09 pm
DL And RC: ಆರ್‌ಸಿ ಹಾಗೂ ಡಿಎಲ್‌ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಅಪ್ಡೇಟ್‌

DL And RC: ರಾಜ್ಯದಲ್ಲಿ ಸಾರಿಗೆ ಇಲಾಖೆಯು ವಾಹನ ಸವಾರರಿಗೆ ಮಹತ್ವದ ಮಾಹಿತಿಗಳನ್ನು ನೀಡುತ್ತಲಿರುತ್ತದೆ. ಇದೀಗ ಆರ್‌ಸಿ ಹಾಗೂ ಡಿಎಲ್‌ ಕುರಿತು ಸಚಿವ ರಾಮಲಿಂಗಾರೆಡ್ಡಿ ಅವರು ಅಪ್ಡೇಟ್‌ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರ

9 Dec 2025 1:28 pm
Menstrual Leave: ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಕರ್ನಾಟಕದಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಮಹಿಳಾ ಉದ್ಯೋಗಿಗಳು ಸ್ವಾಗತಿಸಿ

9 Dec 2025 1:17 pm
PSI Recruitment: ಪಿಎಸ್​ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ!

ಬೆಳಗಾವಿ, ಡಿಸೆಂಬರ್‌ 09: ರಾಜ್ಯದಲ್ಲಿ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‍ಐ ಹುದ್ದೆಗಳನ್ನು ಭ

9 Dec 2025 1:10 pm
Railway Good News: ಈ ವಿಶೇಷ ರೈಲುಗಳ ಸೇವೆ ವಿಸ್ತರಣೆ, ಪರಿಷ್ಕೃತ ವೇಳಾಪಟ್ಟಿ ವಿವರ

Indian Railways: ಭಾರತೀಯ ರೈಲ್ವೆ ವ್ಯಾಪ್ತಿಯ ನೈಋತ್ಯ ರೈಲ್ವೆ ವಿಭಾಗದಿಂದ ಶಬರಿಮಲೆ ಯಾತ್ರೆ ಮತ್ತು ಪೊಂಗಲ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಇದರೊಂ

9 Dec 2025 12:27 pm
ಮಾಡಬಾರದ್ದನ್ನ ಮಾಡಿದ್ರೆ ಆಗಬಾರದ್ದೇ ಆಗೋದು ಅನ್ನೋದಿಕ್ಕೆ ಈ ವಿಡಿಯೋನೇ ಸಾಕ್ಷಿ

Video Viral: ಮಾಡ್ಬರದ್ದನ್ನ ಮಾಡಿದ್ರೆ, ಆಗ್ಬಾರದ್ದೇ ಆಗೋದು ಎನ್ನುವ ಮಾತಿದೆ. ಹಾಗೆಯೇ ಇಲ್ಲೊಬ್ಬ ಯುವಕ ಚಲಿಸುವ ರೈಲಿನ ಮೇಲೆ ಏರಿ ಹುಚ್ಚಾಟ ಮೆರೆದು ಇದೀಗ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಹಾಗಾದ್ರೆ ಈ ಘಟನೆ ನಡೆದಿದ್ದು ಎಲ್

9 Dec 2025 12:15 pm
Gold Price Today: ಚಿನ್ನದ ದರದಲ್ಲಿ ಭಾರೀ ಕುಸಿತ, ಇಂದು ನಿಮ್ಮ ನಗರದಲ್ಲಿ ಎಷ್ಟಿದೆ ಬೆಲೆ?

Gold Price on December 09: ಭಾರತದಲ್ಲಿ ಚಿನ್ನ-ಬೆಳ್ಳಿಯ ದರಗಳು ಅಂತಾರಾಷ್ಟ್ರೀಯ ಚಿನ್ನದ ದರಗಳು, US ಡಾಲರ್ ಮೇಲಿನ ಏರಿಳಿತಗಳು ಹಾಗೂ ಬಂಗಾರದ ಮೇಲಿನ ಆಮದು ಸುಂಕಗಳ ಮೇಲೆ ಹೆಚ್ಚು ಪ್ರಭಾವಿತಗೊಂಡಿದೆ. ಸತತವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳ

9 Dec 2025 11:56 am
ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರೀಕ್ಷಾ ಶುಲ್ಕ ಇಳಿಕೆ: ಸಂಪೂರ್ಣ ವಿವರ ತಿಳಿಯಿರಿ

ಬೆಳಗಾವಿ, ಡಿಸೆಂಬರ್‌ 09: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ

9 Dec 2025 11:13 am
IMD Weather Forecast: ವಿವಿಧ ಭಾಗಗಳಲ್ಲಿ ಶೀತ ಅಲೆ ಎಚ್ಚರಿಕೆ! ಹಲವೆಡೆ ಹಗುರ ಮಳೆ ಮುನ್ಸೂಚನೆ

Cold Wave Alert in India: ಹಿಂಗಾರು ಮಳೆಯು ಸಕ್ರಿಯತೆ ಕಡಿಮೆ ಆಗಿದ್ದು, ಕೆಲವೆಡೆ ಮಾತ್ರ ಮಳೆ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಭಾರತ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಶೀತದ ಅಲೆಯ ವಾತಾವರಣ ನಿರ್ಮಾಣವಾಗಿದೆ. ಮಂಜು ಕವಿದ ವಾತಾವರ

9 Dec 2025 9:51 am
IAS Officers Promotion: ರಾಜ್ಯದಲ್ಲಿ ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ

IAS Officers Promotion: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಆದರೆ, ಇದೀಗ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರೆಲ್ಲಾ ಈ ಪಟ್ಟಿಯಲ್ಲಿ ಇದ್ದಾರೆ ಎನ್ನುವ ಸಂ

9 Dec 2025 9:30 am
Beer Price: ಬಿಯರ್ ಮಾರಾಟದಲ್ಲಿ ಭಾರೀ ಕುಸಿತ: ಬರೀ 195.27 ಲಕ್ಷ ಬಾಕ್ಸ್‌ ಸೇಲ್: ಅಬಕಾರಿ ಸಚಿವ

Year Ender 2025: ಕರ್ನಾಟಕ ಸರ್ಕಾರ ಜಾರಿಗೆ ತಂದ ಅಬಕಾರಿ ಸುಂಕದ ಏರಿಕೆ ಹಾಗೂ ಇತರ ಕಾರಣಗಳಿಂದಾಗಿ ಈ ವರ್ಷ ಬಿಯರ್ ಮಾರಾಟದಲ್ಲಿ ಕುಸಿತ ಕಂಡಿದೆ. ಅದರಲ್ಲೂ ಏಪ್ರಿಲ್‌-ಸೆಪ್ಟಂಬರ್ ವರೆಗೆ ಬಿಯರ್ ಸೇಲ್‌ನಲ್ಲಿ ಗಮನಾರ್ಹ ಇಳಿಕೆ ಆಗಿದೆ. ಸುಂ

9 Dec 2025 8:41 am
ಡಿಸೆಂಬರ್ 9ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 9) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

9 Dec 2025 8:38 am
Karnataka Cold Wave: ರಾಜ್ಯದಲ್ಲಿ ಮುಂದಿನ 05 ದಿನ ಭಾರೀ ಚಳಿ ನಿರೀಕ್ಷೆ, ಶೀತ ಅಲೆ ಎಚ್ಚರಿಕೆ..IMD

Karnataka Weather Alert: ಕರ್ನಾಟಕ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ತಗ್ಗಿದೆ. ಮಳೆ ಸುರಿಸುವ ಹಿಂಗಾರು ಮಾರುತಗಳು ದುರ್ಬಲವಾಗಿದೆ. ಸಮುದ್ರ ಮೇಲ್ಮೈನಲ್ಲಿ ಒಂದಷ್ಟು ಬದಲಾವಣೆ ಆಗಿದೆ. ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದರಿಂದ ಕೆಲ

9 Dec 2025 6:57 am
Year Ender 2025: ಪ್ರಾಪರ್ಟಿ ವಿಷಯದಲ್ಲಿ 2025ನೇ ಸಾಲಿನಲ್ಲಿ ಆಗಿರುವ 6 ಪ್ರಮುಖ ಬದಲಾವಣೆಗಳು!

Year Ender 2025: ಕರ್ನಾಟಕ ಸರ್ಕಾರವು 2025ನೇ ಸಾಲಿನಲ್ಲಿ ಪ್ರಾಪರ್ಟಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ನಿರ್ಧಾರಗಳಿಂದ ಪ್ರಾಪರ್ಟಿ ಹೊಂದಿರುವವರಿಗೆ ಹಾಗೂ ಪ್ರಾಪರ್ಟಿ ಖರೀದಿ ಮಾಡಬೇಕು ಎಂದು

9 Dec 2025 6:45 am
Horoscope Today: ರಾಜ ಯೋಗ; ಡಿಸೆಂಬರ್‌ 09 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 09 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

9 Dec 2025 6:00 am
\ನಮ್ಮ ರಕ್ತದಲ್ಲಿ ಕನ್ನಡವಿದೆ\ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಬಗ್ಗೆ ರಾಜ್ಯ ಸರ್ಕಾರ ಹೇಳಿದ್ದೇನು ?

ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುತ್ತಿದೆ. ಕನ್ನಡ ಶಾಲೆಗಳ ವಿಲೀನ ಮಾಡುತ್ತಿದೆ ಎನ್ನುವ ವರದಿಗಳ ನಡುವೆಯೇ ಈ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹತ್ವದ ಮಾಹಿತಿ

8 Dec 2025 11:43 pm
2026ರಲ್ಲಿ ಚಿನ್ನದ ಬೆಲೆ ಶೇ 15%ರಿಂದ ಇಷ್ಟು ಪ್ರಮಾಣ ಹೆಚ್ಚಳ: ಡಬ್ಲ್ಯುಜಿಸಿ ವರದಿ! Gold Rate

2026 Gold Rate Forecast: ಚಿನ್ನದ ಬೆಲೆಯು ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ 2025ನೇ ಸಾಲಿನಲ್ಲಿ ಚಿನ್ನದ ಬೆಲೆಯು ಹಲವು ಪಟ್ಟು ಹೆಚ್ಚಳವಾಗಿದೆ. ಈ ವರ್ಷ ಪ್ರಾರಂಭದಲ್ಲಿದ್ದ ಚಿನ್ನದ ಬೆಲೆಗೂ ಇಂದಿನ ಚಿನ್ನದ

8 Dec 2025 8:58 pm
ಕರ್ನಾಟಕ - ಆಂಧ್ರಪ್ರದೇಶದ ಬಗ್ಗೆ ಮಹತ್ವದ ಸಂದೇಶ ಹಂಚಿಕೊಂಡ ನಟ, ಡಿಸಿಎಂ ಪವನ್ ಕಲ್ಯಾಣ್

ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್‌ ಕಲ್ಯಾಣ್ ಅವರು ಮಾಡಿರುವ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್

8 Dec 2025 6:42 pm
Government Employees: ಸಿಎಂ ಸಿದ್ದರಾಮಯ್ಯಗೆ ವಿಶೇಷ ಮನವಿ ಮಾಡಿದ ಸಿ ಎಸ್‌ ಷಡಕ್ಷರಿ: ಏನದು?

ಬೆಂಗಳೂರು, ಜನವರಿ 08: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲ

8 Dec 2025 6:18 pm
Ration: \10 ಕೆ.ಜಿ. ಅಕ್ಕಿ 15,500 ರೂಪಾಯಿಗೆ ಮಾರಾಟ\

Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಸರ್ಕಾರದ ವಿರುದ್ಧ ಗಂಭೀರ ಆರೋಪಗಳು ಸಹ ಕೇಳುಬರುತ್ತಿವೆ. ಇದೀಗ ಸಿ

8 Dec 2025 5:57 pm
Accident: ಪ್ರಿ-ವೆಡ್ಡಿಂಗ್‌ ಶೂಟ್‌ ಮುಗಿಸಿ ಬರುವಾಗ ಭೀಕರ ಅಪಘಾತ: ಹಸೆಮಣೆ ಏರಬೇಕಿದ್ದ ಜೋಡಿ ಸಾವು!

ಇತ್ತೀಚೆಗೆ ಮದುವೆಯಾಗುತ್ತಿರುವ ಜೋಡಿಗಳು ಫೋಟೋಶೂಟ್‌, ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಿಸಿಕೊಳ್ಳುವುದು ಟ್ರೆಂಡ್‌ ಆಗಿದೆ. ಸೊಗಸಾದ ಪ್ರೀ ವೆಡ್ಡಿಂಗ್‌ ಶೂಟ್‌ಗಾಗಿ ನೂರಾರು ಕಿಲೋಮೀಟರ್‌ ದೂರದ ಪ್ರವಾಸಿ ತಾಣಗಳಿಗೆ ಭೇಟಿ ನೀ

8 Dec 2025 5:03 pm
ಶಾಲೆಗೆ ಹೊರಟ ಬಾಲಕಿಗೆ ಕಾವಲಾದ ಮರಿ ಆನೆ: ಇಲ್ಲಿದೆ ನೆಟ್ಟಿಗರ ಮನಸು ಕದ್ದ ವೈರಲ್ ವಿಡಿಯೋ.. Viral Video

Elephant Viral Video: ಪ್ರತಿನಿತ್ಯ ಸಾವಿರಾರು ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಇವುಗಳಲ್ಲಿ ಕೆಲವು ಮಾತ್ರ ಜನರ ಮನಸನ್ನು ಗೆದ್ದುಬಿಡುತ್ತವೆ. ಇದೀಗ ಮರಿ ಆನೆಯೊಂದು ಪುಟ್ಟ ಬಾಲಕಿ ಜೊತೆ ಕಾವಲಾಗಿ ಶಾಲೆವರೆಗೆ ಬಿಟ್ಟುಬಂದಂತಿರುವ ವ

8 Dec 2025 4:48 pm
\900 ಕೋಟಿ ರೈತರ ಸಾಲ ಮನ್ನಾ, 200 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ\

ನವದೆಹಲಿ, ಡಿಸೆಂಬರ್‌ 08: ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್

8 Dec 2025 4:23 pm
Winter Session: ಸರ್ಕಾರಿ ಹುದ್ದೆಗಳ ನೇಮಕಾತಿ, ಪರೀಕ್ಷಾ ಶುಲ್ಕದ ಬಗ್ಗೆ ಬಿಗ್‌ ಗುಡ್‌ನ್ಯೂಸ್‌

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ವಿಳಂಬ ತೋರುತ್ತಿದೆ ಎಂದು ಇತ್ತೀಚೆಗೆ ಹಲವು ಜಿಲ್ಲೆಗಳಲ್ಲಿ ಬೃಹತ್‌ ಪ್ರತಿಭಟನೆ ಮೂಲಕ ಅಭ್ಯರ್ಥಿಗಳು ಬಿಸಿ ಮುಟ್ಟಿಸಿದ್ದರು. ಇಂದು ಬೆಳಗಾವಿ

8 Dec 2025 4:14 pm
ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: ‌ಮಹತ್ವದ ಮಾಹಿತಿ ಕೊಟ್ಟ ಕೆ ಎಚ್ ಮುನಿಯಪ್ಪ

ಬೆಳಗಾವಿ, ಡಿಸೆಂಬರ್‌ 08: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನ

8 Dec 2025 3:41 pm
Siddaramaiah: ಸಿಎಂ ಕುರ್ಚಿ ಕಿತ್ತಾಟದ ನಡುವೆ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ಶಾಕ್‌

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಿತ್ತಾಟ ತುಸು ತಣ್ಣಗಾದಂತಿದೆ. ಮತ್ತೊಂದೆಡೆ ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನ ಇರುವ ಕಾರಣಕ್ಕೆ ಪಕ್ಷದಲ್ಲಿ ಯಾವುದೇ ಗೊಂದಲ ಇರಬಾರದು ಎಂದು ಸಿದ್ದರಾಮಯ್ಯ ಹ

8 Dec 2025 3:32 pm
Vande Mataram 150: ಬ್ರಿಟೀಷರ ನಿದ್ದೆಗೆಡಿಸಿದ್ದ ವಂದೇ ಮಾತರಂ ರಾಷ್ಟ್ರಕ್ಕೆ ಸ್ಪೂರ್ತಿ: ಪ್ರಧಾನಿ ಮೋದಿ

ನವದೆಹಲಿ, ಡಿಸೆಂಬರ್ 08: ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ್ದ 'ವಂದೇ ಮಾತರಂ' ಗೀತೆಯನ್ನು ಮಹಾತ್ಮ ಗಾಂಧೀಜಿ ಅವರು ತಮ್ಮ ಪತ್ರಿಕೆಯಲ್ಲಿ ಹೊಗಳಿದ್ದರು. ಅದರೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಸ್ಲಿಂ ಲೀಗ್ ವಿರುದ

8 Dec 2025 2:35 pm
ಅಧಿಕಾರ ಹಂಚಿಕೆ: ಪಕ್ಷ ಒತ್ತಾಯಿಸಿದ್ರೆ ಪರಮೇಶ್ವರ್‌ ಬೆಂಬಲಕ್ಕೆ ಸಿದ್ದರಾಮಯ್ಯ!

ಬೆಂಗಳೂರು, ಡಿಸೆಂಬರ್‌ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಗೊಂದಲ ತಾತ್ಕಾಲಿಕವಾಗಿ ಶಮನಗೊಂಡಿದೆ. ಇಬ್ಬರೂ ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದು, ರಾ

8 Dec 2025 1:55 pm
OYO New Rules: ಓಯೋ ರೂಂ ಪಡೆಯಲು ಆಧಾರ್‌ ಕಾರ್ಡ್‌ ಬೇಕಿಲ್ಲ, ಬಂತು ಹೊಸ ರೂಲ್ಸ್‌

ಗ್ರಾಹಕರಿಗೆ ಆತಿಥ್ಯ ಸೇವೆ ನೀಡುತ್ತಿರುವ ಓಯೋ ರೂಂ ಬುಕಿಂಗ್‌ ಮಾಡಲು ಹೊಸ ನಿಯಮಗಳು ಜಾರಿಯಾಗುತ್ತಿವೆ. ಸದ್ಯ ಓಯೋ ರೂಂಗಳನ್ನು ಬುಕಿಂಗ್‌ ಮಾಡಲು ಅಥವಾ ಚೆಕ್‌-ಇನ್‌ ಆಗಲು ಆಧಾರ್‌ ಕಾರ್ಡ್‌ ಸೇರಿದಂತೆ ಇನ್ನಿತರ ಗುರುತಿನ ಚೀಟ

8 Dec 2025 1:51 pm
Year Ender 2025: ಈ ವರ್ಷ ಹೆಚ್ಚು ಹುಡುಕಾಡಿದ ಟಾಪ್ 10 AI ಟೂಲ್‌ಗಳ ಪಟ್ಟಿ: ಗೂಗಲ್

Top 10 AI Tool Serch in 2025: ಭಾರತ ಮಾತ್ರವಲ್ಲದೇ ವಿಶ್ವಾದಾದ್ಯಂತ ಕೃತಕ ಬುದ್ಧಿಮತ್ತೆ (AI) ದೈನಂದಿನ ಜೀವನದ ಭಾಗವೇ ಆಗಿಬಿಟ್ಟಿದೆ. ಅದರ ಮೇಲೆಯೇ ಭವಿಷ್ಯ ನಿರ್ಧಾರವಾಗುವಷ್ಠರ ಮಟ್ಟಿಗೆ ಭೀರಿದೆ. ವಿದ್ಯಾರ್ಥಿಗಳಿಂದ ಹಿಡಿದು ಎಲ್ಲ ವೃತ್ತಿಪರ

8 Dec 2025 1:19 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 8ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಾತ್ರ ತುಂತುರು ಮಳೆಯಾಗುತ್ತಿದೆ. ಇನ್ನೂ ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭ

8 Dec 2025 1:07 pm
ರಾಜ್ಯದಲ್ಲಿನ 1-12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ

Good News: ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಇದೀಗ ಸಚಿವ ಮಧು ಬಂಗಾರಪ್ಪ ಅವರು 1-12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶುಭಸುದ್ದಿಯೊಂ

8 Dec 2025 12:27 pm
ಒಂದು ಅಥವಾ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ಸಿದ್ದರಾಮಯ್ಯ ಸಲಹೆ

ಧಾರವಾಡ, ಡಿಸೆಂಬರ್‌ 08: ನಿಮಗೆ ಜಾಸ್ತಿ ಮಕ್ಕಳು ಬೇಡ, ನೀವು ಎರಡೇ ಮಕ್ಕಳನ್ನು ಮಾಡಿಕೊಳ್ಳಿ. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಯಾಗಿ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣ ಇಂದಿನ ಅಗತ್ಯ ಎಂದು ನೂತನ ದಂಪತಿಗೆ ಮುಖ್ಯಮಂತ

8 Dec 2025 12:06 pm
Gold Price on December 8: ಚಿನ್ನದ ದರ ಸತತ ಏರಿಕೆ, ಇಂದು ಒಂದೇ ದಿನಕ್ಕೆ ಭರ್ಜರಿ ಹೆಚ್ಚಳ..!

Gold Rate Today Bengaluru: ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಕೆ ಆಗುತ್ತಲೇ ಬಂದಿದೆ. ಮಾರುಕಟ್ಟೆ, ವಿದೇಶಿ ನೀತಿಗಳ ಬೆಳವಣಿಗೆ, ಬದಲಾವಣೆ ಹೊರತಾಗಿಯು ವಾರದ ಮೊದಲ ದಿನ ಸೋಮವಾರ ಡಿಸೆಂಬರ್ 08 ರಂದು ಬಂಗಾರದ ದರದಲ್ಲಿ ಏರಿಕೆ ಆಗಿದೆ. ಬೆಳ್ಳಿಯು ಇ

8 Dec 2025 11:59 am
Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ: ಬೇಕಾಗುವ ದಾಖಲೆಗಳೇನು?

Ration Card: ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ರೇಷನ್‌ ಪಡೆಯಲು ಅಷ್ಟೇ ಅಲ್ಲದೆ, ಹಲವು ಸರ್ಕಾರಿ ಸೌಲಭ್ಯಗಳು ಸೇರಿದಂತೆ ಇನ್ನಿತರ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿ ಬೇಕೇ ಬೇಕಾಗುತ್ತದೆ. ಇದೀಗ ಈ

8 Dec 2025 11:30 am
IMD Weather Alert: ವೈಪರೀತ್ಯ ಪ್ರಭಾವ! ಈ ಭಾಗಗಳಲ್ಲಿ ಶೀತದ ಅಲೆ ಎಚ್ಚರಿಕೆ, ಕೆಲವೆಡೆ ಮಳೆ ಮುನ್ಸೂಚನೆ

India Weather Forecast: ಭಾರತದಲ್ಲಿ ಹವಾಮಾನದ ಸ್ಥಿತಿಗತಿಗಳು ತೀವ್ರತರದಲ್ಲಿ ಬದಲಾಗುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿ ಮಾತ್ರವಲ್ಲದೇ ಇತರ ರಾಜ್ಯಗಳ ಭಾಗಗಳಲ್ಲಿ ದಟ್ಟ ಮಂಜು ಆವರಿಸಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಹವಾಮಾನ ವೈ

8 Dec 2025 10:30 am
Maize Price: ರೈತರಿಗೆ ಗುಡ್ ನ್ಯೂಸ್; ಮೆಕ್ಕೆ ಜೋಳ ಖರೀದಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು, ಡಿಸೆಂಬರ್ 08: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 0

8 Dec 2025 9:47 am
ಡಿಸೆಂಬರ್ 8ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 8) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

8 Dec 2025 8:36 am
Horoscope Today: ಡಿಸೆಂಬರ್‌ 08 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 08 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

8 Dec 2025 8:20 am
Karnataka Weather Today: ರಾಜ್ಯಾದ್ಯಂತ ತೀವ್ರ ಚಳಿ ಮುನ್ಸೂಚನೆ, ಕರಾವಳಿಯಲ್ಲಿ ಅಧಿಕ ತಾಪಮಾನ

Karnataka Cold Weather Alert: ಕರ್ನಾಟಕದಾದ್ಯಂತ ಮಳೆ ಅಬ್ಬರ ಕೊನೆಗೊಂಡಿದೆ. ಎಲ್ಲೆಡೆ ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಮೈಕೊರೆವ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಬಿಸಿಲು ಹೆಚ್ಚಾಗಿ ಕಂಡು ಬರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೈಕೊರೆವ ಚಳಿ ಸೃ

8 Dec 2025 7:13 am
ಚಳಿ.. ಚಳಿ.. ಚಳಿಗಾಲದಲ್ಲಿ ನರಳುತ್ತಿರುವ ಉಕ್ರೇನ್ ಜನರ ಗೋಳು ಕೇಳುವುದು ಯಾರು?

ಉಕ್ರೇನ್ ಹಾಗೂ ರಷ್ಯಾ ಯುದ್ಧ ಘೋರವಾಗಿರುವ ಸಮಯದಲ್ಲೇ, ರಷ್ಯಾ ಸೇನೆಯಿಂದ ಭೀಕರ ದಾಳಿ ಮುಂದುವರಿದಿದೆ. ಉಕ್ರೇನ್‌ನ ವಸತಿ ಪ್ರದೇಶಗಳ ಮೇಲೆ ರಷ್ಯಾ ಮಿಲಿಟರಿ ದಾಳಿ ಮಾಡಿ ಎಲ್ಲವನ್ನೂ ನಾಶ ಮಾಡುತ್ತಿದೆ, ಇದರ ಜೊತೆಗೆ ವಿದ್ಯುತ್ ಸ

7 Dec 2025 11:56 pm
ಗೌತಮ್ ಗಂಭೀರ್ ಕೆನ್ನೆಗೆ ದಿಢೀರ್ ಬಾರಿಸಿದ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಅಂತಾ... Virat Kohli

ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಭಾರಿ ದೊಡ್ಡ ಕದನ ಈಗ ಶುರುವಾಗಿ ಹೋಗಿದೆ. ಕಿಂಗ್ ವಿರಾಟ್ ಕೊಹ್ಲಿ ಅವರನ್ನ ಕ್ರಿಕೆಟ್ ಲೋಕದಿಂದ ಹೊರ ಹಾಕಲು ಗೌತಮ್ ಗಂಭೀರ್ ಕುತಂತ್ರ ಮಾಡುತ್ತಿದ್ದಾರೆ ಅನ್ನೋ ಆ

7 Dec 2025 11:48 pm
ಸೋನಿಯಾ ಗಾಂಧಿಗೂ ಇದೇ ಭಾಷೆ ಬಳಸುತ್ತೀರಾ? ಸಿದ್ದರಾಮಯ್ಯಗೆ ವಿಜಯೇಂದ್ರ ಹೀಗಂದಿದ್ದೇಕೆ?

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಗ್ಗೆ ಸಿಎಂ ಸಿದ್ದರಾಮಯ್ಯ ಏಕವಚನ ಬಳಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ವಿಡಿಯೋ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಸಿದ್ದರಾಮಯ್ಯ

7 Dec 2025 11:03 pm
IndiGo: ಇಂಡಿಗೋ ವಿಮಾನ ಪ್ರಯಾಣಿಕರಿಗೆ ರಿಲೀಫ್‌: ₹610 ಕೋಟಿ ಟಿಕೆಟ್‌ ಹಣ ವಾಪಸ್‌

ಇಂಡಿಗೋ ವಿಮಾನಗಳ ಹಾರಾಟ ದಿಢೀರ್‌ ರದ್ದಾದ ಹಿನ್ನೆಲೆ ಕೆಲ ದಿನಗಳಿಂದ ಪ್ರಯಾಣಿಕರ ಆಕ್ರೋಶಕ್ಕೆ ಸಂಸ್ಥೆ ಗುರಿಯಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಎಂದಿನಂತೆ ಸಹಜ ಸ್ಥಿತಿಗೆ ಬರುತ್ತಿರುವ ಸೂಚನೆ ನೀಡಿರುವ ಇಂಡಿಗೋ, ಇತ್ತೀ

7 Dec 2025 10:15 pm
ಒಂದು ವರ್ಷದಲ್ಲಿ ₹300 ಕೋಟಿ ಮೌಲ್ಯದ ಡ್ರಗ್ಸ್ ವಶ: ಜಿ.ಪರಮೇಶ್ವರ್‌

ಕಳೆದ ಒಂದು ವರ್ಷದ ಅವಧಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಯುವಜನತೆ ಮಾದಕ ವ್ಯಸನಗಳ

7 Dec 2025 7:38 pm
Dk Shivakumar: ಬಿಜೆಪಿ ಮಾಡಿರುವ ಕೊಳಕು ನಾವು ಸ್ವಚ್ಛಗೊಳಿಸುತ್ತಿದ್ದೇವೆ: ಡಿ.ಕೆ ಶಿವಕುಮಾರ್!

Dk Shivakumar: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ನಮ್ಮ ತಲೆಗೆ ಕಟ್ಟುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಈಚೆಗೆ ಮಾಡಿರುವ ಟ್ವೀಟ್‌

7 Dec 2025 6:27 pm
RCB Good News: ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್‌ ಕೊಟ್ಟ ಡಿ.ಕೆ.ಶಿವಕುಮಾರ್‌

ಆರ್‌ಸಿಬಿ ಚೊಚ್ಚಲ ಐಪಿಎಲ್‌ ಕಪ್‌ ಗೆದ್ದು ಬಂದು ಇತಿಹಾಸ ನಿರ್ಮಿಸಿದೆ. ಆದರೆ ಅಭಿಮಾನಿಗಳ ಸಂಭ್ರಮಾಚರಣೆಯು ಶೋಕಾಚರಣೆಯಾಗಿ ಮಾರ್ಪಟ್ಟಿದ್ದ ದುರಂತ ಇನ್ನೂ ಮಾಸಿಲ್ಲ. ಆರ್‌ಸಿಬಿ ಆಟಗಾರರನ್ನು ಅಭಿನಂದಿಸಲು ಬಂದಿದ್ದ ಕೆಲ ಅಭಿ

7 Dec 2025 6:21 pm
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 7ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಇನ್ನೂ ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರ

7 Dec 2025 5:25 pm
Year Ender 2025: ಐಪಿಎಲ್‌ 2025 ಟ್ರೋಫಿ ಗೆದ್ದ ಆರ್‌ಸಿಬಿಯನ್ನೇ ಹಿಂದಿಕ್ಕಿದ ಪಂಜಾಬ್‌ ಕಿಂಗ್ಸ್‌

Google's Year in Search 2025: ಕೆಲವೇ ದಿನಗಳಲ್ಲಿ 2026ನೇ ವರ್ಷ ಎಂಟ್ರಿ ಕೊಡಲಿದೆ. ಆದರೂ, ಇದಕ್ಕೂ ಮುನ್ನ 2025ರಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮೆಲುಕು ಹಾಕಲೇಬೇಕಾಗುತ್ತದೆ. ಹಾಗೆಯೇ ಈ ಬಾರಿ ಗೂಗಲ್‌ನಲ್ಲಿ ಆರ್‌ಸಿಬಿಗಿಂತ ಅತೀ ಹೆಚ್ಚು ಸರ್ಚ್‌ ಆ

7 Dec 2025 5:02 pm
Government Jobs: 2.7 ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿ, ನೌಕರಿ ಗ್ಯಾರಂಟಿ ಬಗ್ಗೆ ಹೊಸ ಸುದ್ದಿ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಈಗಾಗಲೇ ತನ್ನ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಜನರಿಂದ ಮೆಚ್ಚುಗೆ ಪಡೆದಿದೆಯಾದರೂ ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯಿಂದಾಗಿ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಇನ್ನು ರಾಜ್ಯದಲ್ಲಿ 2.7 ಲಕ್ಷ ಸರ

7 Dec 2025 4:52 pm
LPG Connection: ಹೊಸ ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ, ದಾಖಲೆ ಸಲ್ಲಿಕೆ ಹೇಗೆ?

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬಳಸುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಗ್ಯಾಸ್ ಏಜೆನ್ಸಿಗಳಿಂದ ಉಜ್ವಲ-3 ಅಡಿಯಲ್ಲಿ ಹೊಸ ಗ್ಯಾಸ್ ಸಂಪರ್ಕ ಮಂಜ

7 Dec 2025 4:12 pm
ಹೊಸ ಹುಡುಗಿ ಜೊತೆ ಹಾರ್ದಿಕ್ ಪಾಂಡ್ಯ ತುಂಟಾಟ, ವಿಡಿಯೋ ವೈರಲ್... Hardik Pandya

ಹಾರ್ದಿಕ್ ಪಾಂಡ್ಯ ಜೀವನ ಯಾಕೆ ಹಿಂಗಾಯ್ತು... ಇದಕ್ಕಿದ್ದಂತೆ ಫಾರಿನ್ ಹೆಂಡತಿ ಕೈಕೊಟ್ಟು ಹೋಗಿದ್ದು ಯಾಕೆ... ಹೀಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಚರ್ಚೆ ಮಾಡುವಾಗಲೇ, ಈ ಬಗ್ಗೆ ಆಕ್ರೋಶ ಕೂಡ ಮೊಳಗುತ್ತಿತ್ತು. ಹಾರ್ದಿಕ್ ಪಾಂ

7 Dec 2025 3:26 pm
Smriti Mandhana: ಭಾರತ ಕ್ರಿಕೆಟ್‌ ತಂಡದ ಸ್ಮೃತಿ ಮಂಧಾನ ಮದುವೆ ರದ್ದು.. ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲೇನಿದೆ?

Smriti Mandhana's Marriage Cancelled: ಭಾರತ ಕ್ರಿಕೆಟ್‌ ತಂಡದ ಉಪನಾಯಕಿ, ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಮದುವೆ ರದ್ದಾಗಿದೆ. ಈ ಬಗ್ಗೆ ಸ್ವತಃ ಮಂಧಾನ ಅವರೇ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗಾದ್ರೆ ಅವರು ಇದರಲ್ಲಿ ಏ

7 Dec 2025 3:09 pm
Property Good News: ಕರ್ನಾಟಕದ ಈ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸರ್ಕಾರ!

Property Good News: ಕರ್ನಾಟಕ ಸರ್ಕಾರವು ಇ ಖಾತಾ ಹಾಗೂ ಇ ಸ್ವತ್ತಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್‌ ನೀಡಿದೆ. ಕರ್ನಾಟಕ ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್

7 Dec 2025 3:09 pm
ನಾನು ಕೃಷ್ಣತತ್ತ್ವ ನಂಬಿದವ - ಕಂಸ ಹಿಂಸೆಯನ್ನಲ್ಲ: ಸಿ.ಎಂ ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ: ಎಚ್‌ಡಿಕೆ ಪ್ರಶ್ನೆ!

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾ

7 Dec 2025 2:13 pm
ಭಾರತದ ಪ್ರಗತಿ, ಅಭಿವೃದ್ಧಿಗೆ ಕೈಜೋಡಿಸಿ; ಅದಾನಿ ವಿಶ್ವವಿದ್ಯಾಲಯದ ಪದವೀಧರರಿಗೆ ಡಾ. ಪ್ರೀತಿ ಅದಾನಿ ಕರೆ

ಇಲ್ಲಿನ ಶಾಂತಿಗ್ರಾಮದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಅದಾನಿ ವಿಶ್ವವಿದ್ಯಾಲಯವು ತನ್ನ 2 ನೇ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಿತ್ತು. ಇದರಲ್ಲಿ ಮೂವರು ಪ್ರತಿಷ್ಠಿತ ವಿಶ್ವವಿದ್ಯಾಲಯ ಪದಕ ವಿಜೇತರು ಸೇರಿದಂತೆ 87

7 Dec 2025 1:38 pm
Weekly Horoscope 2025: ಡಿಸೆಂಬರ್‌ 07 ರಿಂದ ಡಿಸೆಂಬರ್‌ 13ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾ

7 Dec 2025 8:00 am
Horoscope Today: ಗಜಕೇಸರಿ ಯೋಗ; ಡಿಸೆಂಬರ್‌ 07 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 07 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

7 Dec 2025 6:00 am
Horoscope Today: ಧನ ಯೋಗ; ಡಿಸೆಂಬರ್‌ 06 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 06 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

6 Dec 2025 6:00 am
Horoscope Today: ವಜ್ರ ಯೋಗ; ಡಿಸೆಂಬರ್‌ 05 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 05 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

5 Dec 2025 6:00 am
Govt Recruitment: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 10,000 ಹುದ್ದೆಗಳ ಭರ್ತಿ! ನಿಗಮವಾರು ವಿವರ ಇಲ್ಲಿದೆ

Karnataka Transport Dept Recruitment: ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಆಗಿಲ್ಲ ಎಂಬ ಆರೋಪ ಇದೆ. ಇದರಿಂದ ರಾಜ್ಯ ಸಾರಿಗೆ ಇಲಾಖೆ ಹೊರಗಿದೆ. ಏಕೆಂದರೆ ಸರ್ಕಾರ ಬಂದ ಎರಡೂವರೆ ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 10,000 ನೇಮಕಾತಿ ಮ

4 Dec 2025 9:07 pm
Horoscope Today: ಡಿಸೆಂಬರ್‌ 04 ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 04 ಗುರುವಾದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

4 Dec 2025 6:00 am
Horoscope Today: ಡಿಸೆಂಬರ್‌ 03 ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 03 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

3 Dec 2025 9:24 am
10,00,000 ಉದ್ಯೋಗ ಭರವಸೆ ನೀಡಿದ್ದ ರಾಹುಲ್ ಗಾಂಧಿ ವಿದೇಶದಲ್ಲಿ ಮಸ್ತಿ: ಬಿಜೆಪಿ

ಬೆಂಗಳೂರು, ಡಿಸೆಂಬರ್ 02: ಕರ್ನಾಟಕದಲ್ಲಿ ಇತ್ತೀಚೆಗೆ ಕರೆದ ಇಲಾಖೆಗಳ ನೇಮಕಾತಿ ಆಹ್ವಾನ ಹೊರತುಪಡಿಸಿದರೆ ಕೆಲವು ವರ್ಷಗಳಿಂದ ಸುಸೂತ್ರವಾಗಿ ಸರ್ಕಾರಿ ನೇಮಕಾತಿಗಳನ್ನು ನಡೆಸಲಾಗಿತ್ತು. ಖಾಲಿ ಇರುವ ಲಕ್ಷಾಂತರ ಹುದ್ದೆಗಳ ನೇಮ

2 Dec 2025 4:25 pm
December 2025 Horoscope: ಡಿಸೆಂಬರ್‌ ಮಾಸಿಕ ಭವಿಷ್ಯ; 12 ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.

2025 ಡಿಸೆಂಬರ್‌ ತಿಂಗಳು 2025 ರ ಕೊನೆಯ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಡಿಸೆಂಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್ರ ಚ

1 Dec 2025 7:13 pm
Job Recruitment: ಧಾರವಾಡ ಚಲೋ ಪ್ರತಿಭಟನೆಗೆ ಖಾಕಿ ಅಡ್ಡಿ ಆರೋಪ: ನಡೆ ಖಂಡಿಸಿದ ಶಾಸಕ ಯತ್ನಾಳ್

ಬೆಂಗಳೂರು, ಡಿಸೆಂಬರ್ 01: ರಾಜ್ಯದಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಒಂದಷ್ಟು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು ಬಿಟ್ಟರೆ ವರ್ಷಗಳಿಂದ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿಲ

1 Dec 2025 12:56 pm
Horoscope Today: ಇಂದು ಮೋಕ್ಷದ ಏಕಾದಶಿ; ಈ ರಾಶಿಯವರಿಗೆ ಶಿವನ ಕೃಪೆಯಿಂದ ಅದೃಷ್ಟ ಪ್ರಾಪ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 01 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

1 Dec 2025 8:51 am
Government Job Alert: ಭರ್ಜರಿ ನೇಮಕಾತಿ! ಡಿ.5ರಂದು ನೇರ ಸಂದರ್ಶನ, ₹1.50 ಲಕ್ಷ ಮಾಸಿಕ ವೇತನ

Suvarna Arogya Trust Recruitment: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ

30 Nov 2025 6:57 pm
Weekly Horoscope 2025: ಧನ ಸಂಪತ್ತಿನ ಯೋಗ: ನವೆಂಬರ್ 30 ರಿಂದ ಡಿ. 06ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳು ಆರಂಭವಾಗಿದೆ. ನವೆಂಬರ್‌ ತಿಂಗಳು ಕಳೆದು ಡಿಸೆಂಬರ್‌ ತಿಂಗಳ ಆರಂಭವಾಗಿದ್ದು, ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃ

30 Nov 2025 8:00 am
Horoscope Today: ರಾಜಯೋಗ; ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 30 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

30 Nov 2025 6:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟದ ಸಮಯ ಆರಂಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 29 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

29 Nov 2025 6:00 am
ಕಲ್ಯಾಣ ಕರ್ನಾಟಕಕ್ಕೆ ಗುಡ್‌ ನ್ಯೂಸ್: ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು, ನವೆಂಬರ್‌ 28: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅನುಬಂಧದಲ್ಲಿರುವಂತೆ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 200.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿ

28 Nov 2025 12:18 pm
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 28 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

28 Nov 2025 6:00 am
Horoscope Today: ರಾಜ ಯೋಗ; ಈ ರಾಶಿಯವರಿಗೆ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 27 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

27 Nov 2025 6:00 am
Horoscope Today: ಧನ ಯೋಗ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 26 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

26 Nov 2025 6:00 am
ಕರ್ನಾಟಕದಲ್ಲಿ ಉದ್ಯೋಗಾವಕಾಶ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಉದ್ಯೋಗ ಹುಡುಕುತ್ತಿರುವವರು ಹಾಗೂ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೆ

25 Nov 2025 7:40 pm
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 25 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Nov 2025 6:00 am
Prasar Bharati Recruitment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಭರ್ಜರಿ ನೇಮಕಾತಿ, ಆಕರ್ಷಕ ವೇತನ

ಬೆಂಗಳೂರು, ನವೆಂಬರ್ 24: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ. ಪ್ರಸಾರ ಭಾರತಿ' ತನ್ನಲ್ಲಿ ಖಾಲಿ ಇರುವ ವಿವಿಧ ಹುದ

24 Nov 2025 2:12 pm
Horoscope Today: ಈ ರಾಶಿಯವರಿಗೆ ಶಿವನ ಆಶೀರ್ವಾದದಿಂದ ಅದೃಷ್ಟದ ಕಾಲ ಆರಂಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 24 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

24 Nov 2025 8:43 am
Job Fair: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ!

International Job Fair In Bengaluru: ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುತ್ತಲಿರುತ್ತವೆ. ಆದರೆ, ಇದೀಗ ಬೆಂಗಳೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ಧರಿಸಿದೆ.

23 Nov 2025 3:38 pm
Weekly Horoscope 2025: ರಾಜ ಯೋಗ: ನವೆಂಬರ್ 23 ರಿಂದ 29ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ನವೆಂಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

23 Nov 2025 8:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟ ಸಕಲೈಶ್ವರ್ಯ ಪ್ರಾಪ್ತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 23 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

23 Nov 2025 6:00 am
KEA Exams: ಡಿಸೆಂಬರ್, ಜನವರಿಯಲ್ಲಿ ವಿವಿಧ ನೇಮಕಾತಿಗಳ ಲಿಖಿತ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

KEA Exams Schedule Release: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನವೆಂಬರ್‌ನಲ್ಲಿ ಹೊರಡಿಸಿದ್ದ ವಿವಿಧ ಇಲಾಖೆಗಳ ನೇಮಕಾತಿ ಅಧಿಸೂಚನೆಗಳಿಗೆ ಪರೀಕ್ಷೆ ನಡೆಸಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಬ

22 Nov 2025 12:15 pm
Horoscope Today: ಧನ ಯೋಗ; ಈ ರಾಶಿಯವರಿಗೆ ಧನ-ಸಂಪತ್ತು ವೃದ್ಧಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 22 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

22 Nov 2025 6:00 am