ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಸದ್ಯ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3000 ದಾಟಿದೆ, ಶನಿವಾರದ ವೇಳೆಗೆ ಭಾರತದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ 3,395 ಕ್ಕೆ ತಲುಪಿದ
ಭಾರತೀಯ ಸೇನೆ ಈಗಾಗಲೇ ಪಾಪಿ ಪಾಕಿಸ್ತಾನಕ್ಕೆ ಓಡಾಡಿಸಿಕೊಂಡು ಬಾರಿಸಿ ಸರಿಯಾಗಿಯೇ ಬುದ್ಧಿ ಕಲಿಸಿದೆ. ಭಾರತದ ಮಿಲಿಟರಿ ಕೊಟ್ಟ ಏಟಿಗೆ ನಲುಗಿ ಹೋಗಿರುವ ಪಾಪಿ ಪಾಕಿಸ್ತಾನ ರಾಜಿ &ಸಂಧಾನ ಮಾಡಿಕೊಂಡು ಕದನ ವಿರಾಮ ಘೋಷಣೆ ಮಾಡಿ ಯು
ಐಪಿಎಲ್ 2025ರ ಪಂದ್ಯಾವಳಿ ಕೊನೆಯ ಹಂತಕ್ಕೆ ಬಂದಿದೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫೈನಲ್ಗೆ ಲಗ್ಗೆಯಿಟ್ಟಿದೆ. ಕ್ವಾಲಿಫೈಯರ
ಕನ್ನಡ ಭಾಷೆ &ಕನ್ನಡಿಗರ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ಇದೀಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ ಕನ್ನಡಿಗರು. ಕನ್ನಡ ಅಭಿಮಾನಿಗಳ ಆಕ್ರೋಶ ಕಂಡು ತಮಿಳು ನಟ ಕಮಲ್ ಹಾಸನ್ ಕೂಡ
ಶುಕ್ರವಾರ ನಡೆದ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ರನ್ಗಳ ಭರ್ಜರಿ ಗೆಲುವಿನ ಮೂಲಕ ಕ್ವಾಲಿಫೈಯರ್ 2 ಆಡಲು ಅರ್ಹತೆ ಪಡೆದುಕೊಂಡಿದೆ. ಎರಡು ವರ್ಷ ಗುಜರಾತ್ ಟೈಟನ್ಸ್ ತಂಡ
ಬೆಂಗಳೂರು, ಮೇ 31: ವಿಶ್ವ ತಂಬಾಕು ರಹಿತ ದಿನದಂದು ಸಾರ್ವಜನಿಕ ಆರೋಗ್ಯ ರಕ್ಷಣೆಯತ್ತ ಕರ್ನಾಟಕ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸ
RCB Final Playing 11: ಐಪಿಎಲ್ 2025 ಮೊದಲ ಕ್ವಾಲಿಫೈಯರ್ನಲ್ಲೇ ಆರ್ಸಿಬಿ ಪಂಜಾವಿರುದ್ಧ ಗೆದ್ದು ಫೈನಲ್ ಪ್ರವೇಶ ಮಾಡಿದೆ. ಹೈವೋಲ್ಟೇಜ್ ಫೈನಲ್ ಮ್ಯಾಚ್ ಅಹಮದಾಬಾದ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲ
ಬೆಂಗಳೂರು,ಮೇ 31: ರಾಜ್ಯದಲ್ಲಿ ಬೇಸಿಗೆಯ ಬಿರು ಬೀಸಿಲಿಗೆ ಡ್ಯಾಂಗಳ ನೀರು ತಳ ಸೇರಿತ್ತು. ಇದೀಗ ರಾಜ್ಯದಲ್ಲಿ ಮುಂಗಾರು ಮಳೆಗೂ ಮೊದಲೇ ವರುಣಾರ್ಭಟ ಜೋರಾಗಿದ್ದು, ಕರ್ನಾಟಕದಲ್ಲಿ ಮಳೆಯ ರೌದ್ರ ನರ್ತನ ಎಷ್ಟಿರ ಮಟ್ಟಿಗೆ ಇದೆ ಅಂದ್
RCB Fan: ಐಪಿಎಲ್ 2025 ಮೊದಲ ಕ್ವಾಲಿಫೈಯರ್ನಲ್ಲೇ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಆರ್ಸಿಬಿ ಫೈನಲ್ ಪ್ರವೇಶಿದೆ. ಇದೇ ಪಂದ್ಯದ ವೇಳೆ ವಿವಾಹಿತ ಮಹಿಳೆಯೊಬ್ಬರು ಪ್ರದರ್ಶಿಸಿದ ಪೋಸ್ಟರ್ವೊಂದು ಇದೀಗ ಸಾಮಾಜಿಕ ಜಾಲತಣಾದಲ್ಲ
ಬೆಂಗಳೂರು, ಮೇ 31: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು ಹತ್ತು ಗಂಟೆಗಳಿಗೆ ಇಳಿಸುವ ಸಂಬಂಧ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ರೈಲ್ವೆ ಸಹಾಯಕ ಸಚಿ
ಸೋಮವಾರದಿಂದ ರಾಜ್ಯದಾದ್ಯಂತ ಶಾಲೆಗಳು ಮರುಪ್ರಾರಂಭಗೊಳ್ಳಲಿವೆ. ಇದೇ ಹೊತ್ತಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗಳಿಗಾಗಿ ಪ್ರತ್ಯೇ
Ration Card: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಇದರಲ್ಲಿ ಬಡವರಿಗೆ ನೀಡಲಾಗುವ ಬಿಪಿಎಲ್ ಪಡಿತರ ಚೀಟಿಗಳು ಅನರ್ಹರ ಬಳಿಯೂ ಇವೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಆದರೆ, ಇದೀಗ ಸಿಎಂ ಸಿದ್ದರ
ಬೆಂಗಳೂರು, ಮೇ 31: ಎಸ್ಎಸ್ಎಲ್ಸಿಯಲ್ಲಿ (SSLC) ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು. ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮು
ಬೆಂಗಳೂರು, ಮೇ 31: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ದೇವೇಗೌಡ ಅವರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ನಿಖಿ
India Weather Forecast: ಅವಧಿಗೂ ಮುನ್ನ ಮುಂಗಾರು ಎಂಟ್ರಿ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾದ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾ
ಬೆಂಗಳೂರು, ಮೇ 31: ಕರ್ನಾಟಕ ಸರ್ಕಾರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲಾರ್ಥವಾಗಿ ಮಹತ್ವ ಉಪಕ್ರಮ ಆರಂಭಿಸಿದೆ. 'ಎಸ್ಎಂಇ ಕನೆಕ್ಟ್' ಹಾಗೂ 'ವೆಂಚುರೈಸ್' ತರಹದ ರಚನಾತ್ಮಕ ಉಪಕ್ರಮ ಮೂಲಕ MSME ತಯಾರಿಕೆ ವಲಯದಲ್ಲಿ
ಜೂನ್ ತಿಂಗಳ ಮೊಲದ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರ
Karnataka Rains: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮ
2025 ಮೇ 31ರ ಶನಿವಾರದಂದು, ಭಾಗ್ಯ ಸ್ಥಾನದಲ್ಲಿ ಚಂದ್ರ ಗುರು ಇದ್ದು ವಿಶೇಷವಾದ ಅವಕಾಶಗಳು ಸಿಗಲಿವೆ. ದಿನದ ಪ್ರಮುಖ ಕೆಲಸಗಳನ್ನು ಮಧ್ಯಾಹ್ನದ ನಂತರ ಮಾಡಿದರೆ ಶುಭಫಲಗಳು ಸಿಗಲಿವೆ. ಈ ರಾಶಿಯವರಿಗೆ ಷಷ್ಟ ಸ್ಥಾನದಲ್ಲಿ ನೀಚ ಕುಜ, ಪಂಚ
School Holiday: ರಾಜ್ಯದಲ್ಲಿ ಬೇಸಿಗೆ ರಜೆ ಮುಕ್ತಯವಾಗಿ ಮೇ 29ರಿಂದ ಶಾಲೆಗಳು ಪುನರಾರಂಭ ಆಗಿವೆ. ಆದರೆ, ಕೆಲವೆಡೆ ಮಾತ್ರ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಕಾರಣ ಏನೆಂದು ಸಂಪೂರ್ಣ ಮಾಹಿತಿ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ. ರಾಜ್ಯಕ್ಕ
Gold Price on May 31: ಬಂಗಾರ ದರದಲ್ಲಿ ಹಾವು, ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 31) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂ
ಮುಲ್ಲನ್ಪುರದಲ್ಲಿ ನಡೆದ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ರನ್ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಭಾನುವಾರ ಅಹಮದಾ
ಐಪಿಎಲ್ 2025ರ ಪಂದ್ಯಾವಳಿ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ಆರ್ ಸಿಬಿ ಈಗಾಗಲೇ ಫೈನಲ್ ಸ್ಥಾನ ಖಚಿತಪಡಿಸಿಕೊಂಡಿದ್ದು ಉಳಿದ ಮೂರು ತಂಡಗಳು ಫೈನಲ್ಗೆ ಬರಲು ಸೆಣೆಸಾಡುತ್ತಿವೆ. ಇಡೀ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ
2025ರ ಐಪಿಎಲ್ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್ಗಳ ಅಮೋಘ ಗೆಲುವು ಸಾಧಿಸುವ ಮೂಲಕ 9 ವರ್ಷಗಳ ನಂತರ ಫೈನಲ್ಗೆ ಲಗ್ಗ
B Khata Updates: ಕರ್ನಾಟಕ ಸರ್ಕಾರವು ಅನಧಿಕೃತ ಹಾಗೂ ಯಾವುದೇ ಖಾತೆಗಳು ಇಲ್ಲದೆ ಇರುವ ಆಸ್ತಿಗಳಿಗೆ ಭರ್ಜರಿ ಗುಡ್ನ್ಯೂಸ್ ನೀಡಿದೆ. ಕಳೆದ 15 ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರವು ಬಿ ಖಾತಾ ನೀಡುವ ಅವಧಿಯನ್ನು ಬರೋಬ್ಬರಿ ಮೂರು ತಿಂಗಳ ಅ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲೂ ಸಹ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ, ಇಂದು (ಮೇ 30) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್
ಬೆಂಗಳೂರು, ಮೇ 30: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ದಿಂದ ಭಾರೀ ಮಳೆ ಆಗುತ್ತಿದೆ. ಕೆಲವೆಡೆ ಸೋನೆ ಮಳೆ ಸಹಿತ ಮಬ್ಬು ವಾತಾವರಣ ಕವಿದಿದೆ. ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ
IMD Weather Forecast: ದೇಶದೆಲ್ಲೆಡೆ ಮುಂಗಾರು ಆವರಿಸುತ್ತಿದ್ದು, ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 4-5 ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವ
ಬೆಂಗಳೂರು, ಮೇ 30: ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅ
14 ವರ್ಷ ವಯಸ್ಸಿನ ಕ್ರಿಕೆಟರ್ ವೈಭವ್ ಸೂರ್ಯವಂಶಿ ಈಗ ಇಂಡಿಯಾ ಪೂರ್ತಿ ಸೌಂಡ್ ಮಾಡುತ್ತಾ, ಜಗ್ಗತ್ತಿನ ಮೂಲೆ ಮೂಲೆಯಲ್ಲೂ ಫುಲ್ ಫೇಮಸ್ ಆಗಿದ್ದಾನೆ. ಈ ಬಾಲಕ ಕೋಟಿ ಕೋಟಿ ಒಡೆಯ ಕೂಡ ಆಗಿದ್ದಾನೆ. ತಿನ್ನಲು ತುತ್ತು ಅನ್ನಕ್ಕೂ ಕೂಲಿ
ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ಹೇಳಿಕೆಯೂ ಭಾರಿ ವಿರೋಧ ಹಾಗೂ ವಿವಾದಕ್ಕೆ ಕಾರಣವಾಗಿದೆ. ಕಮಲ್ ಹೇಳಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜಕಾರಣಿಗಳು, ಕನ್ನಡಪರ ಸಂಘಟನೆಗಳು, ಕರ್ನಾಟಕ ಫಿಲ
ಬೆಂಗಳೂರು, ಮೇ 30: ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಕ್ಕೆ ಬಂದ ಮೇಲೆ ಇನ್ನಿಲ್ಲದಂತೆ ಅನ್ಯಾಯ ಮಾಡಿದೆ. ಓಲೈಕೆ ರಾಜಕಾರಣ ಮಾಡಿದೆ. ಇಂತಹ ನಡೆ ನಿರ್ಧಾರಗಳಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಛೀಮಾರಿ ಹಾಕುತ್ತಲೇ ಬಂದಿದೆ ಎಂದು ವಿಪಕ
ಕನ್ನಡ ವಿಚಾರ ಕಾವು ಪಡೆದುಕೊಂಡಿರುವ ಸಂದರ್ಭದಲ್ಲಿ ಸರ್ಕಾರಿ ಕನ್ನಡ ಶಾಲೆಗಾಗಿ ನಾಲ್ಕು ಕೊಠಡಿಗಳನ್ನು ಕೊಡಿ ಎಂದು ಮನವಿ ಮಾಡಿರುವ ಮುಖ್ಯ ಶಿಕ್ಷಕರನ್ನೇ ಸರ್ಕಾರ ಸಸ್ಪೆಂಡ್ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು, ಮೇ 30: ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿ, ಸಿಇಒ ಗಳ ವಿರುದ್ಧ ಏಕಾಏಕಿ ಸಭೆಯಲ್ಲಿ ಗರಂ ಆಗಿದ್ದಾರೆ. ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿ
IPL Virat Kohli and Anushka Sharma: ಐಪಿಎಲ್ 2025 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಆರ್ಸಿಬಿ ನೇರವಾಗಿ ಫೈನಲ್ ಪ್ರವೇಸಿದೆ. ಈ ಪಂದ್ಯದಲ್ಲಿ ಗೆದ್ದ ಬಳಿಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾಗೆ ವ
ಬೆಂಗಳೂರು, ಮೇ 30: ಭಾರತೀಯ ಮೂಲದ ನವೀಕರಿಸಬಹುದಾದ ಇಂಧನ ಹಾಗೂ ಪವನ ವಿದ್ಯುತ್ ಉತ್ಪಾದಿಸುವ ಮಲ್ಟಿ ನ್ಯಾಷನಲ್ ಕಂಪನಿಯಾಗಿರುವ 'ಸುಜ್ಲಾನ್ ಎನರ್ಜಿ' (Suzlon Energy shares) ಷೇರು ಮಾರುಕಟ್ಟೆಯಲ್ಲಿ ಕಮಾಲ್ ಮಾಡುತ್ತಿದೆ. 'ಸುಜ್ಲಾನ್ ಎನರ್ಜಿ'
ವಿಜಯ್ ಮಲ್ಯ ಹೆಸರು ಕೇಳಿದರೆ ಸಾಕು ಎಷ್ಟು ಕೋಟಿ ರೂಪಾಯಿ ಸಾಲ ಮಾಡಿದ್ದಾರೆ? ವಿಜಯ್ ಮಲ್ಯ ಸಾಲ ತೀರಿಸಿದ್ರಾ? ಅನ್ನೋ ಪ್ರಶ್ನೆಯನ್ನ ಜನರು ಕೇಳುತ್ತಾರೆ. ಆದರೆ ಇದೇ ವಿಜಯ್ ಮಲ್ಯ ಕನ್ನಡಿಗರ ರಾಜಧಾನಿ ಬೆಂಗಳೂರಿನ ಹೆಸರಲ್ಲಿ ಐಪಿಎ
ಬೆಂಗಳೂರು (ಮೇ 30): ಕರ್ನಾಟಕ ಸರ್ಕಾರವು ಕರ್ನಾಟಕದ ಕರಾವಳಿ ಭಾಗವನ್ನು ನಿರ್ಲಕ್ಷ್ಯ ಮಾಡುತ್ತಿದೆಯೇ ಎನ್ನುವ ಗಂಭೀರ ಚರ್ಚೆಯ ನಡುವೆಯೇ ಕರ್ನಾಟಕ ಸರ್ಕಾರವು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಂದೇಶವನ್ನು ಹಂಚಿಕೊಂಡಿದೆ.
ಬೆಂಗಳೂರು, ಮೇ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕು
ವಿರಾಟ್ ಕೊಹ್ಲಿ ಅಂದ್ರೆ ಕೆಂಡ... ವಿರಾಟ್ ಕೊಹ್ಲಿ ಅಂದ್ರೆ ಬೆಂಕಿ... ವಿರಾಟ್ ಕೊಹ್ಲಿ ಅಂದ್ರೆ ಕ್ರಿಕೆಟ್ ಕಿಂಗ್... ಹಿಂಗೆ ಬೆಂಗಳೂರು ಕ್ರಿಕೆಟ್ ತಂಡ ಆರ್ಸಿಬಿ ಹೀರೋ &ಭಾರತೀಯ ಕ್ರಿಕೆಟ್ ದೊರೆ ಕಿಂಗ್ ಕೊಹ್ಲಿ ಬಗ್ಗೆ ಸಿಕ್ಕಾಪಟ್
ಬೆಂಗಳೂರು, ಮೇ 30: ಈ ಸಲ ಕಪ್ ನಮ್ದೆ . ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಅಭಿಮಾನಿಗಳು ಯಾವಾಗಲೂ ಒಂದು ಹೆಜ್ಜೆ ಮುಂದೆ. ಪ್ಲೇ ಆಫ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಫೈನಲ್ ಪ್ರವೇಶಿಸ
Kamal Haasan: ನಟ ಕಮಲ್ ಹಾಸನ್ ಅವರು ಇನ್ನೂ ಕನ್ನಡದ ವಿಚಾರವಾಗಿ ನೀಡಿರುವ ಹೇಳಿಕೆಗೆ ಇಲ್ಲಿಯ ವರೆಗೆ ಕ್ಷಮೆ ಕೇಳಿಲ್ಲ. ವಿಷಾದವನ್ನೂ ವ್ಯಕ್ತಪಡಿಸಿಲ್ಲ . ಇದರ ನಡುವೆ ಅವರ ಹೇಳಿಕೆಯನ್ನು ಕನ್ನಡದ ಸಾಹಿತ್ಯ ಹಾಗೂ ರಾಜಕೀಯ ವಲಯದಿಂದ ಭಾ
Karnataka Rains: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಹಲವೆಡೆ ಗುಡುಗು, ಮಿಂಚು ಸಹಿತ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು
ಬೆಂಗಳೂರು, ಮೇ 30: ಕನ್ನಡ ಅಕ್ಷರ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿರುವ 85 ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರು ಇಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋ
ಬೆಂಗಳೂರು, ಮೇ 30: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದ್ದು,ಕಿರಿಕ್ ಪಾರ್ಟಿ, ಅಮೆರಿಕಾ ಅಮೆರಿಕಾ ಸಿನ
School Holiday: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಮಳೆ ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಈ ಹಿನ್ನೆಲೆ ಈಗಾಗಲೇ ಕೆಲವೆಡೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂಗನವಾಡಿ,
2025 ಮೇ 30ರ ಶುಕ್ರವಾರದಂದು, ಚಂದ್ರನ ಸಂಚಾರವು ಮಿಥುನ ರಾಶಿಯ ನಂತರ ಕರ್ಕಾಟಕ ರಾಶಿಯಲ್ಲಿ ಇರುತ್ತದೆ. ಇಂದು ಶುಕ್ರವಾರವಾಗಿರುವುದರಿಂದ ಶುಕ್ರನ ಪ್ರಭಾವವಿರುತ್ತದೆ. ಗ್ರಹಗಳ ಬದಲಾವಣೆಯಿಂದಾಗಿ ಈ ರಾಶಿವರು ಆರೋಗ್ಯದ ಬಗ್ಗೆ ಕಾಳಜ
Gold Price on May 30: ಬಂಗಾರ ದರದಲ್ಲಿ ಹಾವು, ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 30) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂ
2025 ಮೇ 29ರ ಗುರುವಾರದಂದು, ಇದು ಬಹಳ ಶುಭವಾದ ಗಜಕೇಸರಿ ಯೋಗವನ್ನು ಸೃಷ್ಟಿಸುತ್ತದೆ. ಇದರೊಂದಿಗೆ ದಿನದ ಮೊದಲಾರ್ಧದಲ್ಲಿ, ಚಂದ್ರ, ಬುಧ ಮತ್ತು ಸೂರ್ಯ ವೃಷಭ ರಾಶಿಯಲ್ಲಿ ತ್ರಿಗ್ರಹ ಯೋಗವನ್ನು ರೂಪಿಸುತ್ತಾರೆ. ಈ ದಿನ ಶುಕ್ರ ಕೂಡ ಸಂಚ
IBM Layoffs: ಅಮೆರಿಕ ಮೂಲದ ತಂತ್ರಜ್ಞಾನ ದೈತ್ಯ ಸಂಸ್ಥೆಯಾಗಿರುವ ಐಬಿಎಂ (IBM Layoffs) ಕಂಪನಿಯು ತನ್ನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 8,000 ನೌಕರರನ್ನು ಉದ್ಯೋಗದಿಂದ ವಜಾಗೊಳಿಸಿದೆ. ಆರ್ಟಿಫಿಸಿಯಲ್ ಇಂಟಲಿಜೆನ್ಸ್ (AI) ತಂತ್ರಜ್ಞಾನವನ್ನು ಕ
2025 ಮೇ 28ರ ಬುಧವಾರದಂದು, ಇಂದು ಗ್ರಹಗಳ ವಿಶೇಷ ಸಂಯೋಜನೆ ರೂಪುಗೊಳ್ಳುತ್ತಿದೆ. ವಾರದ ಆರಂಭದಲ್ಲಿ ವೃಷಭ ರಾಶಿಯಲ್ಲಿ ಸೂರ್ಯ, ಚಂದ್ರ ಮತ್ತು ಬುಧರ ಸಂಯೋಗವಿದ್ದರೆ, ಈ ದಿನ ಶುಕ್ರ ಕೂಡ ಸಂಚಾರ ಮಾಡುತ್ತಾನೆ. ಇದು ಕೆಲವು ರಾಶಿಯವರಿಗೆ ಒ
ಬೆಂಗಳೂರು, ಮೇ 27: ಭಾರತೀಯ ರೈಲ್ವೆ ಇಲಾಖೆ ಜೊತೆಗೂಡಿ ಕಾರ್ಯ ನಿರ್ವಹಿಸುತ್ತಿರುವ 'ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC- Indian Railway Catering and Tourism Corporation) ಯಲ್ಲಿ ಭರ್ಜರಿ ಉದ್ಯೋಗಗಳ ನೇಮಕಾತಿ ನಡೆದಿದೆ. ಈ ಸಂಬಂಧ ಇತ್ತೀಚ
2025 ಮೇ 27ರ ಮಂಗಳವಾರವಾದ ಇಂದು, ಬುಧ ಮತ್ತು ಸೂರ್ಯ ಕೂಡ ಚಂದ್ರನೊಂದಿಗೆ ಈ ರಾಶಿಯಲ್ಲಿರುತ್ತಾನೆ. ಇದರಿಂದಾಗಿ ವೃಷಭ ರಾಶಿಯಲ್ಲಿ ಶುಭ ಗ್ರಹಗಳ ಸಂಯೋಜನೆ ರೂಪುಗೊಳ್ಳುತ್ತದೆ. ಚಂದ್ರನು ಹಗಲು ರಾತ್ರಿ ಮೀನ ರಾಶಿಯಲ್ಲಿ ಸಾಗುತ್ತಾನೆ
2025 ಮೇ 26 ರ ಸೋಮವಾರ, ಪ್ರತಿಯೊಬ್ಬರಿಗೆ ದೇವರ ಕೃಪೆ ಬಹಳ ಮುಖ್ಯ. ರಾಶಿಚಕ್ರಗಳ ಬದಲಾವಣೆಯಿಂದಾಗಿ ಗೊಂದಲಗಳು ಉಂಟಾಗಲಿದೆ. ಚಂದ್ರನು ಹಗಲು ರಾತ್ರಿ ಮೀನ ರಾಶಿಯಲ್ಲಿ ಸಾಗುತ್ತಾನೆ ಮತ್ತು ಚಂದ್ರನು ಶುಕ್ರನೊಂದಿಗೆ ಸಂಧಿಸುತ್ತಾನೆ,
ಮೇ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ
2025 ಮೇ 24 ರ ಶನಿವಾರ, ನಿಮ್ಮ ಪ್ರತಿಭೆ ಮತ್ತು ಶಕ್ತಿ ಎಲ್ಲರ ಗಮನ ಸೆಳೆಯಬಹುದು. ಹೊಸ ಸವಾಲುಗಳನ್ನು ಸ್ವೀಕರಿಸಲು ಸಿದ್ಧರಾಗಿ. ಇಂದು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ತುಂಬಾ ಶುಭವಾಗಲಿದೆ. ಧೈರ್ಯದೊಂದಿಗೆ ವಿವೇಕವನ್ನೂ ಕಾಪಾಡಿಕೊ
ಬುಧ ಗ್ರಹ ಇಂದು (ಮೇ 23) ವೃಷಭ ರಾಶಿಗೆ ಪ್ರವೇಶಿಸಲಿದೆ. ವೃಷಭ ರಾಶಿಯಲ್ಲಿ ಸೂರ್ಯ ಮತ್ತು ಬುಧ ಗ್ರಹದ ಸಂಯೋಗವಾಗಲಿದೆ. ಇದನ್ನು ಬುಧಾದಿತ್ಯ ಯೋಗ ಎಂದು ಕರೆಯಲಾಗುತ್ತದೆ. ಬುಧಾದಿತ್ಯ ಯೋಗ ಅತ್ಯಂತ ಶುಭ ಯೋಗದಲ್ಲಿ ಒಂದು. ಈ ಸಂಯೋಜನೆ
2025 ಮೇ 23 ರ ಶುಕ್ರವಾರ, ಇಂದು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ತುಂಬಾ ಶುಭವಾಗಲಿದೆ. ಪ್ರತಿಯೊಂದು ರಾಶಿಯವರ ಪ್ರೀತಿ, ಆರೋಗ್ಯ, ಹಣ, ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನ ನೀಡಲಾಗಿದೆ. ಗ್ರಹಗಳು ಹಾಗೂ ನಕ್ಷತ್ರಗಳ ಚಲನೆಯ
ಜ್ಯೋತಿಷ್ಯದಲ್ಲಿ ಗ್ರಹಗಳ ಸಂಚಾರ ಮತ್ತು ರಾಶಿಗಳ ನಡುವಿನ ಚಲನೆಗಳು ಪ್ರಮುಖ ವಿದ್ಯಮಾನವಾಗಿದೆ. ಸಾಮಾನ್ಯವಾಗಿ ಗ್ರಹಗಳ ಸಂಯೋಜನೆಯು ಶುಭ-ಅಶುಭ ಯೋಗಗಳು ಮತ್ತು ರಾಜ ಯೋಗಗಳನ್ನು ಸೃಷ್ಟಿಸುತ್ತದೆ. ಈ ರಾಜಯೋಗಗಳ ಪರಿಣಾಮಗಳು ಎಲ
ಬೆಂಗಳೂರು, ಮೇ 19: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಚಾಲಕ ಕಂ ನಿರ್ವಾಹಕರ ನೇಮಕಾತಿ ನಡೆಸುತ್ತಿದೆ. ಇದರ ಭಾಗವಾಗಿ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚ
2025 ಮೇ 19 ರ ಸೋಮವಾರ, ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಈ ರಾಶಿಯವರಿಗೆ ಸೂರ್ಯ ದೇವ ಸುಮಾರು ಒಂದು ತಿಂಗಳಲ್ಲಿ ರಾಶಿಯನ್ನು ಬದಲಾಯಿಸುತ್ತಾನೆ. ಈ ರಾಶಿಯವರು ಕೆಲಸದ ಒತ್ತಡದ ಜೊತೆಗೆ ಮನಸ್ಸಿಗೂ ಸಂತೋಷ ಸಿಗು
ಮೇ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರ
2025 ಮೇ 15ರಂದು 5 ರಾಶಿಗಳಿಗೆ ವಿಶೇಷ ದಿನವಾಗಿದೆ. ಇಂದು ಗ್ರಹಗಳ ಸಂಚಾರ ಕೆಲ ರಾಶಿಗಳಿಗೆ ಅನುಕೂಲಕರವಾಗಿದೆ. ವಿಶೇಷವಾಗಿ ವ್ಯವಹಾರ ಮತ್ತು ಉದ್ಯೋಗಗಳಿಂದ ಹಣ ಮತ್ತು ಆದಾಯದ ವಿಷಯಗಳಲ್ಲಿ ನೀವು ಒಳ್ಳೆಯ ಸುದ್ದಿ ಪಡೆಯುತ್ತೀರಿ. ವ್ಯವ
2025 ಮೇ 14ರ ಬುಧವಾರ, ಇಂದು ಹಲವು ರಾಶಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಅನಾರೋಗ್ಯಕರ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ , ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಜೀವನವು ಇ
2025 ಮೇ 13ರ ಮಂಗಳವಾರ, ಇಂದು ಹಲವು ರಾಶಿಗಳಿಗೆ ಆರೋಗ್ಯ ವಹಿಸಿ,ಅನಾರೋಗ್ಯಕರ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ , ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎ
ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆ
ಮಂಗಳೂರು, ಮೇ 12: ಕರ್ನಾಟಕದ ಕರಾವಳಿಗೆ ಆಗಮಿಸುವ ವಂದೇ ಭಾರತ್ ರೈಲಿಗೆ ಇನ್ನೂ 8 ಬೋಗಿಯನ್ನು ಅಳವಡಿಕೆ ಮಾಡಲಾಗುತ್ತದೆ. ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮೇ 22ರಿಂದ 16 ಬೋ
2025 ಮೇ 12ರ ಸೋಮವಾರ , ಇಂದು ಹಲವು ರಾಶಿಗಳಿಗೆ ಆರೋಗ್ಯದ ಬಗ್ಗೆ ಕಾಳಜಿ, ಕೆಲಸದ ಒತ್ತಡ, ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ದಿನ ಈ ರಾಶಿಯವರು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಒಟ್ಟಾರೆ ಗ್ರಹಗಳ ಸ್ಥಾನ
ಮೇ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ
2025 ಮೇ 11ರ ಶುಕ್ರವಾರವಾದ ಇಂದು, ಇಂದು ಹಲವು ರಾಶಿಗಳಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಹಾಗೂ ನಿಮ್ಮ ಬಾಸ್ ನಿಮ್ಮ ಕೆಲಸಕ್ಕೆ ಮೆಚ್ಚುಗೆಯನ್ನ ಸೂಚಿಸ
ಬೆಂಗಳೂರು, ಮೇ 08: ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ
ಬೆಂಗಳೂರು, ಮೇ 08: ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಬಹಿರಂಗ ಯುದ್ಧ ನಡೆದಿದೆ. ಕೇವಲ ಕ್ಷಿಪಣಿ ಮಾತ್ರವಲ್ಲದೇ, ನೀರಿನ ಯುದ್ಧ ಸಾರಿದ ಭಾರತ ಪಾಕಿಸ್ತಾನಿಗಳ ವೀಸಾ ರದ್ದು ಮಾಡಿತ್ತು. ರಾಜ್ಯದಲ್ಲಿರುವ ಪಾಕಿಗಳನ್ನು ಪಾಕಿಸ್ತಾನಕ್
ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪ
ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಕೆಲವರು ಅದೆಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಸಂಪಾದಿಸುವ ಹಣವನ್ನು ಉಳಿಸಲು ಸಾಧ್ಯವಾಗದೇ ಅದೆಷ್ಟೋ ಜನ ಚಿಂತೆಗೀಡಾಗಿರುತ್ತಾರೆ. ಉದ್
ಕೊಪ್ಪಳ, ಮೇ 04: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 8ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು
ಪ್ರತೀ ದಿನ ಆರಂಭಕ್ಕೂ ಮುನ್ನ 12 ರಾಶಿಗಳ ಭವಿಷ್ಯ ಹೇಗಿರಲಿದೆ ಎಂದು ತಿಳಿಯಲು ಜನ ಬಯಸುತ್ತಾರೆ. ಇಂದು ಮೇ 4 ಭಾನುವಾರ ವಿಶೇಷವಾಗಿದ್ದು ಈ ದಿನ ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ ಇಂದು ನಿಮ್ಮ ಬಾಸ್ ನ
ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹಗಳ ಸಂಚಾರಕ್ಕೆ ತುಂಬಾ ಮಹತ್ವವಿದೆ. ಗ್ರಹ ಸಂಚಾರ ರಾಜಯೋಗಗಳನ್ನು ಸೃಷ್ಟಿಸುತ್ತದೆ. ಎಲ್ಲಾ ರಾಶಿಗಳ ಜೀವನದ ಮೇಲೆ ನಿರ್ದಿಷ್ಟ ಪರಿಣಾಮ ಬೀರುತ್ತದೆ. ಈ ರಾಜಯೋಗಗಳಲ್ಲಿ ಕೇಂದ್ರ ತ್ರಿಕೋನ ರಾಜಯೋ
ಬೆಂಗಳೂರು, ಮೇ 03: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್
ಮೇ 3 ಶನಿವಾರ ಶನಿದೇವನಿಗೆ ಅರ್ಪಿತವಾದ ದಿನವಾಗಿದೆ. ಈ ದಿನ ಶನಿ ದೇವನನ್ನು ಪೂಜಿಸುವುದು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಹಾಗಾದರೆ ಈ ದಿನ ಶನಿ ದೇವನ ಆಶೀರ್ವಾದ ಯಾರ ಮೇಲಿದೆ? ಇಂದಿನ ಅದೃಷ್ಟ ರಾಶಿಗಳು ಯಾವುವು? 12 ರಾಶಿಗಳ ಇ
ಮಡಿಕೇರಿ, ಮೇ 02: ಈಗ ಮಳೆ ಸುರಿದ ಕಾರಣ ಕೊಡಗು ತಂಪಾಗಿದೆ ಕಣ್ಣು ಹಾಯಿಸಿದಲ್ಲೆಲ್ಲ ಹಸಿರು ತುಂಬಿದೆ. ಹೀಗಾಗಿ ಪ್ರವಾಸಿಗರು ಕೊಡಗಿನತ್ತ ಬರುತ್ತಿದ್ದು, ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ಹೋಗುತ್ತಿದ್ದ
ಮಡಿಕೇರಿ, ಮೇ 02: ಕೊಡಗಿನಲ್ಲಿ ನಡೆಯುವ ಹಬ್ಬದ ಆಚರಣೆಗಳು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಅದರಲ್ಲೂ ಜಿಲ್ಲೆಯಾದ್ಯಂತ ನೆಲೆಗೊಂಡಿರುವ ವಿವಿಧ ದೇಗುಲಗಳಲ್ಲಿ ನಡೆಯುವ ಹಬ್ಬಗಳು ಕೂಡ ವೈಶಿಷ್ಟ್ಯಪೂರ್ಣವಾಗಿರುತ್ತದೆ. ಇ
ಗುರು ಆದಿತ್ಯ ಯೋಗ ಗುರು ಮತ್ತು ಸೂರ್ಯನ ಸಂಯೋಗದಿಂದ ಉಂಟಾಗುತ್ತದೆ. ಸೂರ್ಯ ಮತ್ತು ಗುರು ಒಂದೇ ರಾಶಿಯಲ್ಲಿ ಅಂದರೆ ಒಂದೇ ಮನೆಯಲ್ಲಿದ್ದಾಗ ಈ ಯೋಗ ಉಂಟಾಗುತ್ತದೆ. ಇದು ಬಹಳ ಫಲಪ್ರದ, ಗುಣಾತ್ಮಕ ಮತ್ತು ಶುಭ ಯೋಗವೆಂದು ಪರಿಗಣಿಸಲಾ
ಗ್ರಹಗಳು ಒಂದು ರಾಶಿಯಲ್ಲಿ ಒಟ್ಟಿಗೆ ಸೇರಿದಾಗ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಮೇ 5ರಂದು ಬೆಳಿಗ್ಗೆ 10:12ಕ್ಕೆ ಸೂರ್ಯ ಮತ್ತು ಚಂದ್ರ ಎರಡು ಗ್ರಹಗಳು ಒಟ್ಟಿಗೆ ಸೇರಿ ವ್ಯತಿಪತ್ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ
ಉತ್ತರಖಂಡದ ಚಾರ್ಧಾಮ್ ಯಾತ್ರೆ ಆರಂಭವಾಗಿದೆ. ಅಕ್ಷಯ ತೃತೀಯದಿಂದ ನಾಲ್ಕು ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಾಲಯವನ್ನು ತೆರೆಯಲಾಗಿದ್ದು ಇಂದಿನಿಂದ (ಮೇ 2)ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂ
ಮೇಷ, ಸಿಂಹ, ತುಲಾ ಮತ್ತು ಕುಂಭ ರಾಶಿಯವರಿಗೆ ಮೇ 2 ಶುಕ್ರವಾರ ತುಂಬಾ ವಿಶೇಷವಾಗಿದೆ. ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿವೆ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗುವ ಲಕ್ಷಣಗಳು ಇವೆ. ಹೀಗಾಗಿ
ಹುಬ್ಬಳ್ಳಿ, ಏಪ್ರಿಲ್ 01: ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಹಲವು ರ
ಗುರುವನ್ನು ದೇವತೆಗಳ ಗುರು ಮತ್ತು ಅತ್ಯಂತ ಶುಭ ಗ್ರಹವೆಂದು ಪರಿಗಣಿಸಲಾಗುತ್ತದೆ. ಅದರ 5, 7 ಮತ್ತು 9ನೇ ಸ್ಥಾನದ ದೃಷ್ಟಿ ಅಮೃತದಂತಹ ಫಲಿತಾಂಶಗಳನ್ನು ನೀಡುತ್ತದೆ. 2025ರಲ್ಲಿ ಗುರು ಮೇ 14ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇ
ಬೆಂಗಳೂರು, ಮೇ 01: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.
ಈ ವರ್ಷ ಮೀನ ರಾಶಿಯಲ್ಲಿ ಗ್ರಹಗಳ ಚಲನೆ ತುಂಬಾ ಇರುತ್ತದೆ. ಪ್ರಸ್ತುತ ಶುಕ್ರ, ಶನಿ, ರಾಹು ಮತ್ತು ಬುಧ ಗ್ರಹಗಳು ಮೀನ ರಾಶಿಯಲ್ಲಿವೆ. ಇವು ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತವೆ. ಅಲ್ಲದೆ ಮೇ 8ರಂದು ಮೀನ ರಾಶಿಯ