SENSEX
NIFTY
GOLD
USD/INR

Weather

23    C
... ...View News by News Source
Government Employees: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್:‌ ಶೇ.7ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಜಾರ್ಖಂಡ್ ಸರ್ಕಾರ ಮಂಗಳವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜಾರ್ಖಂಡ್‌ ಸರ್ಕಾರವು ಸರ್ಕಾರವು ನೌಕರರ ತುಟ್ಟಿ ಭತ್ಯೆ (DA)ಯಲ್ಲಿ ಶೇ.7ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ನೀಡಿದೆ. ಜಾರ್ಖಂಡ್

19 Feb 2025 11:21 pm
BJP: ಬಿಜೆಪಿ ಆಡಳಿತ ರಾಜ್ಯಗಳ ಏಕೈಕ ಮಹಿಳಾ ಸಿ.ಎಂ, ಆಯ್ಕೆಯ ಲೆಕ್ಕಾಚಾರವೇನು ?!

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ (50) ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಮಹಿಳಾ ಶಾಸಕಿಗೆ ಮಣೆ ಹಾಕಿದ್ದು. ಬಿಜೆಪಿ ಹೈಕಮಾಂಡ್‌ನ ಲೆಕ್ಕಾಚಾರ ಹಲವು ಕಾರಣಗಳಿಗೆ ಅಚ್ಚರಿ ಮೂಡಿಸಿದೆ. ಇನ್ನು ಇದೀಗ ದೆಹಲಿಯಲ್ಲಿ ರೇ

19 Feb 2025 10:35 pm
Rekha Gupta: ದೆಹಲಿ ಸಿಎಂ ಆಗಿ ಆಯ್ಕೆಯಾದ ರೇಖಾ ಗುಪ್ತಾ ಯಾರು, ಅವರ ಹಿನ್ನೆಲೆ ಏನು?

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಆಯ್ಕೆಯಾಗಿದ್ದು. ಈ ಮೂಲಕ ದೆಹಲಿಗೆ ಮತ್ತೊಮ್ಮೆ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸುದೀರ್ಘ ಚರ್ಚೆಯ ನಂತರ ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್

19 Feb 2025 9:01 pm
Gruha Lakshmi Scheme: 'ಜಿಲ್ಲಾ ಪಂಚಾಯಿತ್‌, ತಾಲೂಕು ಪಂಚಾಯಿತ್‌ ಚುನಾವಣೆ ಘೋಷಣೆ ಆದರೆ ಗೃಹಲಕ್ಷ್ಮಿ ಹಣ ಹಾಕ್ತಾರೆ'

ಹಾಸನ, ಫೆಬ್ರವರಿ 19: ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿ ನೀಡುತ್ತಿದ್ದಾರೆ. ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದಲ್ಲಿ ತಾಯಂದಿರು ಕಾದು ಕುಳಿತಿದ್ದಾರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಗ

19 Feb 2025 8:48 pm
Delhi New CM: ದೆಹಲಿ ನೂತನ ಸಿ.ಎಂ ಆಗಿ ರೇಖಾ ಗುಪ್ತಾ ಆಯ್ಕೆ!

ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 11 ದಿನಗಳ ನಂತರ ದೆಹಲಿ ಮುಖ್ಯಮಂತ್ರಿಯ ಘೋಷಣೆ ಆಗಿದೆ. ದೆಹಲಿಯಲ್ಲಿ ಬಿಜೆಪಿ ಬರೋಬ್ಬರಿ 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಅಧಿಕಾರಕ್ಕೆ ಬರುವುದ

19 Feb 2025 8:36 pm
Israel VS Lebanon: ಲೆಬನಾನ್ ನೆಲದಿಂದ ಇಸ್ರೇಲ್ ಸೇನೆ ವಾಪಸ್, ಶಾಂತಿ ಮಾತುಕತೆ ಯಶಸ್ವಿ

ಇಸ್ರೇಲ್ ಮತ್ತು ಮಧ್ಯಪ್ರಾಚ್ಯದ ಹಲವು ದೇಶಗಳ ನಡುವೆ ಯುದ್ಧ ಆರಂಭವಾಗಿ, ಸಖತ್ ಟೆನ್ಷನ್ ಶುರುವಾಗಿತ್ತು. ಈ ಬಡಿದಾಟ ನೋಡಿ 3ನೇ ಮಹಾಯುದ್ಧ ಇಲ್ಲಿಂದ ಶುರುವಾಗುತ್ತಾ? ಎಂಬ ಅನುಮಾನ ಕೂಡ ಮೂಡಿತ್ತು. ಮೊದಲಿಗೆ ಇಸ್ರೇಲ್ &ಗಾಜಾ ಪಟ್ಟ

19 Feb 2025 7:09 pm
ಕುಶಾಲನಗರ ಹೆಸರು ಬಂದಿದ್ದೇಗೆ? ಇಲ್ಲಿರುವ ಪ್ರವಾಸಿ ತಾಣಗಳು ಯಾವುವು?

ಮಡಿಕೇರಿ, ಫೆಬ್ರವರಿ 19: ಇತಿಹಾಸದ ಗರ್ಭದಲ್ಲಿ ಹುದುಗಿಹೋದ ಹತ್ತಾರು ವಿಚಾರಗಳನ್ನು ತಿರುವಿ ನೋಡಿದಾಗ ಇಂದಿನ ಬದಲಾವಣೆಯ ಜಗತ್ತಿನಲ್ಲಿ ರೋಮಾಂಚನಕಾರಿ ವಿಚಾರಗಳು ಬೆಳಕಿಗೆ ಬರುತ್ತವೆ. ಇವತ್ತಿನ ಬದುಕಿನ ಜಂಜಾಟದಲ್ಲಿ ಇತಿಹಾಸ

19 Feb 2025 6:18 pm
Land survey: ಇನ್ಮುಂದೆ 10 ನಿಮಿಷದಲ್ಲೇ ಮುಗಿಯುತ್ತೆ ನಿಮ್ಮ ಜಮೀನು ಸರ್ವೇ, ಹೇಗೆ?

ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಕಂದಾಯ ಇಲಾಖೆಯು ಐತಿಹಾಸಿಕ ಬದಲಾವಣೆ ತಂದಿದೆ. ದಶಕಗಳಿಂದ ಚಾಲ್ತಿಯಲ್ಲಿದ್ದ ಚೈನ್ ಹಿಡಿದು ಜಮೀನು ಅಳತೆ ಮಾಡುವ ಪದ್ಧತಿಗೆ ಗುಡ್‌ಬೈ ಹೇಳಿದೆ. ಚೈನ್‌ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ

19 Feb 2025 6:07 pm
ಪ್ರಯಾಗ್‌ರಾಜ್ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಿಲ್ವಾ? ಡಿ.ಕೆ ಶಿವಕುಮಾರ್‌ ಉತ್ತರವೇನು?

ಬೆಂಗಳೂರು, ಫೆಬ್ರವರಿ 19: ಕೇಂದ್ರ ಜಲಶಕ್ತಿ ಸಚಿವರು ಇದೇ ಫೆಬ್ರವರಿ 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ

19 Feb 2025 5:56 pm
Karnataka Government: ಅನುಕಂಪದ ಆಧಾರದ ನೇಮಕಾತಿ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು, ಫೆಬ್ರವರಿ 19: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನುಕಂಪ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್

19 Feb 2025 5:44 pm
ವಿಜಯಪುರ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ಹಲ್ಲೆ: ಸಿಎಂ, ಪಿಎಂಗೆ ದೂರು ಕೊಟ್ಟ ಗೆಳಯ

ಬೆಂಗಳೂರು, ಫೆಬ್ರವರಿ 19: ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರ ಮೂಲದ ಎಂಬಿಬಿಎಸ್ ಅನಂತನಾಗ್‌ನ ಮೇಲೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿಯ ಸ್ನೇಹಿ

19 Feb 2025 5:38 pm
Lunar Eclipse 2025: ಸೂರ್ಯ ಸಂಚಾರದಿಂದ ಈ ರಾಶಿಗಳ ಧನ-ಸಂಪತ್ತು ವೃದ್ಧಿ

ಗ್ರಹಗಳು ಕಾಲ ಕಾಲಕ್ಕೆ ರಾಶಿಗಳನ್ನು ಬದಲಾಯಿಸುತ್ತಲೇ ಇರುತ್ತವೆ. ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳು ರಾಶಿಗಳೊಂದಿಗೆ ವಿಶೇಷ ಸಂಬಂಧವನ್ನು ಹೊಂದಿವೆ. ಯಾವುದೇ ರೀತಿಯ ಗ್ರಹಗಳ ಸ್ಥಾನ ಬದಲಾವಣೆಯು 12 ರಾಶಿಗಳ ಮೇಲೆ ಒಳ್ಳೆಯ ಮತ್

19 Feb 2025 5:34 pm
Alcohol Price: ಮದ್ಯ ಪ್ರಿಯರಿಗೆ ಕೇಂದ್ರ ಸರ್ಕಾರದಿಂದ ಬಿಗ್‌ ಶಾಕ್‌!

ಕೇಂದ್ರ ಸರ್ಕಾರವು ಇದೀಗ ಮದ್ಯ ಪ್ರಿಯರಿಗೆ ಪರೋಕ್ಷವಾಗಿ ಶಾಕ್‌ ಕೊಡುವುದಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರವು ಕೆಲವೇ ದಿನಗಳ ಮುಂಚೆಯಷ್ಟೇ ಸ್ಟ್ರಾಂಗ್ ಬಿಯರ್‌ ಸೇರಿದಂತೆ ವಿವಿಧ ಮದ್ಯಗಳ ಬೆಲೆ ಏರಿಕೆ ಮಾಡಿತ್ತು. ರಾಜ್ಯದಲ್

19 Feb 2025 5:00 pm
40 ವರ್ಷಗಳಿಂದ ಟಾರ್ಗೆಟ್; ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು, ಫೆಬ್ರವರಿ 19: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ

19 Feb 2025 4:40 pm
MUDA case: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಲೋಕಾಯಯಕ್ತ ವರದಿಯ ಅಂಶಗಳು

ಬೆಂಗಳೂರು, ಫೆಬ್ರವರಿ 05: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕ್ಲೀನ್‌ ಚಿಟ್ ಸಿಕ್ಕಿದೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಮುಖ್ಯಮಂತ್

19 Feb 2025 4:22 pm
Holiday: ಕೆಎಸ್‌ಆರ್‌ಟಿಸಿ ಅಧಿಕಾರಿಗಳ ರಜೆ ಕುರಿತು ಮಹತ್ವದ ಆದೇಶ

Holiday: ಸರ್ಕಾರಿ ಅಧಿಕಾರಿಗಳ ರಜೆಗಳ ಕುರಿತು ಆಗಾಗ ಅಪ್ಡೇಟ್‌ ಮಾಹಿತಿಯನ್ನು ಹೊರಬೀಳುತ್ತಲೇ ಇರುತ್ತವೆ. ಹಾಗೆಯೇ ಇದೀಗ ರಾಜ್ಯದ ಜೀವನಾಡಿ ಸಾರಿಗೆಯಾಗಿರುವ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ರಜೆ ಎಂಟ್ರಿ ಕುರಿತು ಹೊಸ ನಿಯಮ ಜಾರಿಯ

19 Feb 2025 4:18 pm
ಮಹಾನಗರ ಪಾಲಿಕೆ, ಪುರಸಭೆಗಳಲ್ಲೂ ನಿವೇಶನ, ಕಟ್ಟಡಕ್ಕೆ ಇ-ಖಾತೆ ಪಡೆಯಲು ಅವಕಾಶ

ಶಿವಮೊಗ್ಗ, ಫೆಬ್ರವರಿ 19: ಆಸ್ತಿಗಳ ಮಾಲೀಕರಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಹಾನಗರ ಪಾಲಿಕೆ ಹಾಗೂ ಪೌರಸಭೆಗಳ ವ್ಯಾಪ್ತಿಗಳಲ್ಲಿರುವ ನಿವೇಶನ/ ಕಟ್ಟಡಗಳಿಗೂ ಎ-ಖಾತಾ ಮತ್ತು ಬಿ-ಖಾತಾ ಪಡೆಯಲು ಕರ್ನಾಟಕ ಪೌರಸಭೆಗಳ ತೆರಿಗೆ ನಿಯ

19 Feb 2025 3:56 pm
Government Employees: ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ: ಸರ್ಕಾರದ ನಿರ್ಧಾರಕ್ಕೆ ಅಭಿನಂದನೆ

ಬೆಂಗಳೂರು, ಫೆಬ್ರವರಿ 19: ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್‌ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು

19 Feb 2025 3:55 pm
Good News: ಸರ್ಕಾರದಿಂದ 2,000 ಮನೆಗಳ ನಿರ್ಮಾಣ, ಯಾರಿಗೆ ಸಿಗಲಿದೆ ?

ರಾಜ್ಯ ಕಾಂಗ್ರೆಸ್ ಸರ್ಕಾರವು ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ರಾಜ್ಯದಲ್ಲಿ ಬರೋಬ್ಬರಿ 2,000 ಸಾವಿರ ಮನೆಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣ ಮಾಡಲಾಗುತ್ತಿದ್ದು. ಶೀಘ್ರದಲ್ಲೇ ಜನರಿಗೆ ಹಂಚಿಕೆ

19 Feb 2025 3:44 pm
'ಪ.ಜಾತಿ/ಪ.ಪಂಗಡದ ಉದ್ಯಮಿಗಳಿಗೆ ಕೇಂದ್ರದಿಂದ ₹2 ಕೋಟಿಯವರೆಗೆ ಸಾಲ ಸೌಲಭ್ಯ'

ಬೆಂಗಳೂರು, ಫೆಬ್ರವರಿ 19: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಕೇಂದ್ರ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ 2025ರ ಫೆಬ್ರವರಿ 1 ಮಂಡನೆಯಾಗಿದೆ. ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್‌ನ

19 Feb 2025 3:40 pm
IND VS PAK: ಭಾರತ ಮತ್ತು ಪಾಕ್‌ ಪಂದ್ಯ ವೀಕ್ಷಣೆಗೆ ಉಚಿತ ಟಿಕೆಟ್‌ ಹಂಚಿಕೆ

Champions Trophy 2025: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಇಂದಿನಿಂದ (ಫೆಬ್ರವರಿ 19) ಕರಾಚಿಯಲ್ಲಿ ಆರಂಭವಾಗಿದೆ. ಮೊದಲ ಪಂದ್ಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಟ್‌ ಮುಖಾಮುಖಿಯಾಗಿವೆ. ಇನ್ನು ಫೆಬ್ರವರಿ 23ಕ್ಕೆ ಇಂಡಿಯಾ-ಪಾಕ್‌ ನಡುವೆ ನಡೆಯುವ ಪ

19 Feb 2025 3:30 pm
Cancer Vaccine: ಕ್ಯಾನ್ಸರ್ ಮಟ್ಟ ಹಾಕಲು ಲಸಿಕೆ- ಇದರ ಲಾಭ ಯಾರಿಗೆ ಸಿಗುತ್ತದೆ?

ಕ್ಯಾನ್ಸರ್ ಎಂಬ ಪದ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ಪ್ರಪಂಚದಾದ್ಯಂತ ಕ್ಯಾನ್ಸರ್ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಅಪಾಯಕಾರಿ ಕಾಯಿಲೆಯಿಂದ ಸಾವನ್ನಪ್ಪುವವರ ಸಂಖ್ಯೆಯೂ ನಿರಂತರವಾಗಿ ಹೆಚ್

19 Feb 2025 3:21 pm
Delhi Chief Minister: ದೆಹಲಿ ಸಿಎಂ ಘೋಷಣೆ, ವೀಕ್ಷಕರ ನೇಮಕ

ನವದೆಹಲಿ, ಫೆಬ್ರವರಿ 19: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರವನ್ನು ಬಿಜೆಪಿ ರಚನೆ ಮಾಡಲಿದೆ. 27 ವರ್ಷಗಳ ಬಳಿಕ ಬಿಜೆಪಿಗೆ ರಾಷ್ಟ್ರ ರಾಜಧಾನಿಯ ಅಧಿಕಾರ ಸಿಕ್ಕಿದೆ. ಮುಖ್ಯಮಂತ್ರಿ ಯ

19 Feb 2025 2:50 pm
ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ: ಬಿ ವೈ ವಿಜಯೇಂದ್ರ ಬಿಚ್ಚಿಟ್ಟ ಸತ್ಯವೇನು?

ಬೆಂಗಳೂರು, ಫೆಬ್ರವರಿ 19: ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ ನಡೆದಿದೆ. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಎಂದು ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರೆಲ್ಲ ಸಿದ್ದರಾಮಯ್ಯನವರ ಪರ ಇದ್ದಾರೆ ಎಂಬ ಭ್ರಮೆಯಿಂದ ಹೊರಕ್ಕ

19 Feb 2025 2:45 pm
ಪ್ರವಾಹಕ್ಕೊಳಗಾದ 5 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ₹1,554.99 ಕೋಟಿ ನೆರವು ಬಿಡುಗಡೆ

ನವದೆಹಲಿ, ಫೆಬ್ರವರಿ, 19: ಕಳೆದ ಬಾರಿ ಅಂದರೆ 2024ರಲ್ಲಿ ಅಬ್ಬರಿಸಿದ ಮುಂಗಾರು ಮಳೆ ದೇಶದ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಅದರಲ್ಲೂ ಉತ್ತರ ಭಾರತೇಕ ಬಹುತೇಕ ಭಾಗಗಳಲ್ಲಿ &ದಕ್ಷಿಣ ಭಾರತದ ಕೆಲವೆಡ

19 Feb 2025 2:42 pm
Delhi CM: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? ನಾಳೆನೇ ಪ್ರಮಾಣವಚನ ಸಮಾರಂಭ

ದೆಹಲಿಯಲ್ಲಿ 27 ವರ್ಷಗಳ ಬಳಿಕ ಗೆದ್ದಿರುವ ಬಿಜೆಪಿಯಲ್ಲಿ ಯಾರಾಗುತ್ತಾರೆ ಸಿಎಂ ಎನ್ನುವ ಕುತೂಹಲ ಹೆಚ್ಚಾಗಿದೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ಇಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿಯನ್ನು ಶ

19 Feb 2025 2:39 pm
ಬೆಂಗಳೂರಲ್ಲಿ ಕಟ್ಟಡ ನಿರ್ಮಿಸಲು ಅಡಿಗೆ ₹100 ಲಂಚ ಕೊಡಬೇಕು: ಸಚಿವೆ ಶೋಭಾ ಆರೋಪ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿರುವ ಅವರು ಬೆಂಗಳೂರಿನಲ್ಲಿ ಒಂದು ಬಿಲ

19 Feb 2025 2:26 pm
Gruha Lakshmi Scheme: ಕೈಲಾಗದಿದ್ದರೆ ಗ್ಯಾರೆಂಟಿ ಯೋಜನೆ ಬಿಟ್ಟುಬಿಡಿ-ಆರ್‌.ಅಶೋಕ್‌ ಗುಡುಗು

ಬೆಂಗಳೂರು, ಫೆಬ್ರವರಿ 19: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಂಕಾಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನ ನಿರ್ವಹಣೆಗೆ ಬಲವಾಗಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಾರದೆ ಫಲಾನುಭ

19 Feb 2025 1:53 pm
Tesla India Recruitment: ಭಾರತದಲ್ಲಿ 'ಟೆಸ್ಲಾ' ಕಂಪನಿಯ ಭರ್ಜರಿ ಉದ್ಯೋಗ ನೇಮಕಾತಿ 2025

ಬೆಂಗಳೂರು, ಜನವರಿ 19: ವಿಶ್ವದ ಖ್ಯಾತ ಉದ್ಯಮಿ, ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ದೈತ್ಯ ಕಂಪನಿ ಎಲೆಕ್ಟ್ರಿಕ್ ವೆಹಿಕಲ್ (ಇವಿ) ದೈತ್ಯ ಟೆಸ್ಲಾ ಇಂಕ್ ಕಂಪನಿಯು ಭಾರತದಲ್ಲಿ ಉದ್ಯೋಗ ನೇಮಕಾತಿ ಪ್ರಾರಂಭಿಸಿದೆ. ವಾಹನ ಮಾರಾಟ, ಸರ್ವ

19 Feb 2025 1:46 pm
Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮತ್ತೊಂದೆಡೆ ಬೇಸಿಗೆಗೂ ಮುನ್ನವೇ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೂ ಬಂಗಾಳ ಕೊಲ್ಲೆಯಲ್ಲಿ ಚಂಡಮಾರು

19 Feb 2025 1:35 pm
ಉದ್ಯೊಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ

ದಾವಣಗೆರೆ, ಫೆಬ್ರವರಿ19: ಉದ್ಯೊಗಾಕಾಂಕ್ಷಿಗಳಿಗೆ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಅವರು ಗುಡ್‌ ನ್ಯೂಸ್‌ ನೀಡಿದ್ದಾರೆ. ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

19 Feb 2025 12:44 pm
ಭಾರತದ ವಿರುದ್ದ ಪಾಕಿಸ್ತಾನ ಸೋತ್ರು ಪರವಾಗಿಲ್ಲ, ಈ ಸಾರಿ ಆರ್‌ಸಿಬಿ ಗೆಲ್ಲಲೇಬೇಕು ಅಂತಿದ್ದಾರೆ ಪಾಕಿಗಳು

ಆರ್‌ಸಿಬಿ ಅಂದ್ರೆ ಕ್ರಿಕೆಟ್ ಟೀಂ ಮಾತ್ರ ಅಲ್ಲ, ಆರ್‌ಸಿಬಿ ಅಂದ್ರೆ ಒಂದು ಎಮೋಷನ್ ಅಂತಾನೇ ಕನ್ನಡಿಗರು ಹೇಳುತ್ತಾರೆ. ಕನ್ನಡಿಗರು ಮಾತ್ರವಲ್ಲ ಇಡೀ ಜಗತ್ತಿನಾದ್ಯಂತ ಆರ್‌ಸಿಬಿ ತಂಡಕ್ಕೆ ದೊಡ್ಡ ಅಭಿಮಾನಿ ಬಳಗವೇ ಇದೆ. ಹೀಗಿದ್

19 Feb 2025 12:40 pm
HD Kumaraswamy: ಅನಾರೋಗ್ಯ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಇಂದು ಚೆನ್ನೈ ಆಸ್ಪತ್ರೆಗೆ ದಾಖಲು?

ಇತ್ತೀಚೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗಿತ್ತು. ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಮುಂದಾಗಿದ್ದು, ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ತಿಳಿದುಬಂದ

19 Feb 2025 11:38 am
ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮಿ ಹೆಬ್ಬಾಳ್ಕರ್ ಆದೇಶ

ಬೆಳಗಾವಿ, ಫೆಬ್ರವರಿ 19: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮ

19 Feb 2025 11:27 am
ಧಾರವಾಡದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಧಾರವಾಡ, ಫೆಬ್ರವರಿ 19: ಧಾರವಾಡದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ. ವಿವಿಧ ಕಾಲೇ

19 Feb 2025 11:23 am
Bird Flu Alert: ಆಂಧ್ರಪ್ರದೇಶ, ಮಧ್ಯಪ್ರದೇಶದಲ್ಲಿ ಹಕ್ಕಿ ಜ್ವರ- ಕರ್ನಾಟಕದಲ್ಲಿ ಕಟ್ಟೆಚ್ಚರ

ದೇಶಾದ್ಯಂತ ವರದಿಯಾಗುತ್ತಿರುವ ಹಕ್ಕಿ ಜ್ವರ ಪ್ರಕರಣಗಳು ಭೀತಿಯ ವಾತಾವರಣವನ್ನು ಸೃಷ್ಟಿಸಿವೆ. ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರ ಹೆಚ್ಚಾಗುತ್ತಿದ್ದು ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪೀಡಿತ ನೆರೆ ರಾಜ್ಯಗಳ

19 Feb 2025 11:15 am
ರಷ್ಯಾ &ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ, ಉಕ್ರೇನ್‌ಗೆ ಶುರುವಾಯ್ತು ನಡುಕ!

ಅಮೆರಿಕ ಮತ್ತು ರಷ್ಯಾ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತಿದೆ. ಉಕ್ರೇನ್ ವಿರುದ್ಧ ಯುದ್ಧ ಮಾಡುತ್ತಿರುವ ರಷ್ಯಾಗೆ ಟ್ರಂಪ್ ಬೆಂಬಲ ಸಿಕ್ಕಿದೆ ಎಂಬ ಆರೋಪ ಮಾಡಲಾಗುತ್ತಿದೆ. ಇಷ್ಟೆಲ್ಲದರ ನಡುವೆ ರಷ್ಯಾ &ಅಮೆರಿಕ ಬಾಂಧವ್

19 Feb 2025 11:09 am
IMD Weather Forecast: ಚಂಡಮಾರುತದ ಪರಿಚಲನೆ ಹಿನ್ನೆಲೆ ಈ ಭಾಗಗಳಲ್ಲಿ ಫೆಬ್ರವರಿ 19, 20ರಂದು ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ಚಳಿಗಾಲ ಮುಗಿಯುತ್ತಾ ಬರುತ್ತಿದ್ದು, ಬೇಸಿಗೆ ಸನಿಹದಲ್ಲಿದೆ. ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮುಂದಿನ ಎರಡು ದಿನ ಮಳೆ ಸುರಿಯುವ ಸ

19 Feb 2025 10:56 am
Donald Trump: ಜೋ ಬೈಡನ್ ಬೆಂಬಲಿಗರಿಗೆ ಮತ್ತೊಂದು ಆಘಾತ ನೀಡಿದ ಡೊನಾಲ್ಡ್ ಟ್ರಂಪ್!

ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕದಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತಿವೆ. ಅದರಲ್ಲೂ ಜೋ ಬೈಡನ್ ಅವಧಿಯಲ್ಲಿ ಯಾರು ಯಾರು ಅಮೆರಿಕದಲ್ಲಿ ಉನ್ನತ ಹುದ್ದೆ ಪಡೆದಿದ್ದರೋ ಅವರನ್ನೆಲ್

19 Feb 2025 10:21 am
ಡಿ ಕೆ ಸುರೇಶ್‌ಗೆ ಮಹತ್ವದ ಹುದ್ದೆ: ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ?

ಬೆಂಗಳೂರು, ಫೆಬ್ರವರಿ 19: ರಾಜ್ಯ ರಾಜಕೀಯದಲ್ಲಿ ಮಾರ್ಚ್‌ ಬಳಿಕ ಮಹತ್ವದ ಬದಲಾವಣೆಗಳಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಕೈ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸ

19 Feb 2025 10:18 am
Congress Guarantees: ಗ್ಯಾರಂಟಿ ಹಣ ತಿಂಗಳ ಸಂಬಳವಲ್ಲ ಎಂದ ಸಚಿವ ಜಾರ್ಜ್‌

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಫಲಾನುಭವಿಗಳಿಗೆ ಹಲವು ತಿಂಗಳಿನಿಂದ ಹಣ ಬಂದಿಲ್ಲ ಎಂಬ ದೂರು ಕೇಳಿಬಂದಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸದ್ಯ ರಾಜ್ಯಾದ್ಯಂತ ಆಕ್ರೋಶವೂ ವ

19 Feb 2025 9:47 am
Caste census: ಜಾತಿ ಗಣತಿ ವರದಿ ಜಾರಿ ಬಗ್ಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ

ರಾಜ್ಯ ಬಜೆಟ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾ

19 Feb 2025 8:43 am
Champions Trophy 2025: ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ-ಪಾಕ್‌ ನಡುವೆ ಜರ್ಸಿ ಕಿಚ್ಚು

Champions Trophy 2025: ಇಂದಿನಿಂದ ಅಂದರೆ ಫೆಬ್ರವರಿ 19ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭ ಆಗಲಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಫೆಬ್ರವರಿ 23ಕ್ಕೆ ಇಂಡಿಯಾ-ಪಾಕ್‌ ನಡುವೆ ಪಂದ

19 Feb 2025 8:29 am
Government Employee: 7ನೇ ವೇತನ ಆಯೋಗದ 2ನೇ ವರದಿ, ಭತ್ಯೆ ಪಾವತಿ ಬಗ್ಗೆ ಸರ್ಕಾರಿ ನೌಕರರ ಬೇಡಿಕೆ

ಬೆಂಗಳೂರು, ಫೆಬ್ರವರಿ 19: ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಫೆಬ್ರವರಿ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಯಾವ ಯಾವ ಅಂಶಗಳ ಕುರಿತು ಚರ್ಚಿ

19 Feb 2025 8:22 am
E Khata: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: 3 ತಿಂಗಳಲ್ಲಿ ಇ-ಖಾತಾ ವಿತರಣೆಗೆ SOP ಜಾರಿ

ಬೆಂಗಳೂರು, ಫೆಬ್ರವರಿ 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇ ಖಾತಾ ಕುರಿತು ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು,ರಾಜ್ಯ ಸರ್ಕಾರದಿಂದ ಇ-ಖಾತಾ ವಿತರಣೆ ಸಂಬಂಧ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮೂರು ತಿಂಗಳಲ

19 Feb 2025 8:00 am
Breaking: ದಲಿತ ಸಮುದಾಯಕ್ಕೆ ಸಿಎಂ ಸ್ಥಾನ: ವರಿಷ್ಠರ ಮುಂದೆ ಜಿ.ಪರಮೇಶ್ವರ ಆಗ್ರಹಿಸಿದ್ದೇನು! ಕೆಸಿವಿ ಭರವಸೆ

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚಚೆ ನಡುವೆ ಹೈಕಮಾಂಡ್ ಕರೆ ಮೇರೆಗೆ ದೆಹಲಿಗೆ ತೆರಳಿದ್ದ ರಾಜ್ಯ ಗೃಹ ಸಚಿವ ಜಿ.ಪಮರೇಶ್ವರ ಅವರು ಮಹತ್ವದ ವಿಷಯಗಳನ್ನು ಚರ್ಚಿಸಿದ್

19 Feb 2025 7:59 am
BREAKING: ಇಂದು ದೆಹಲಿ ಮುಖ್ಯಮಂತ್ರಿ ಆಯ್ಕೆ, ನಾಳೆ ಪ್ರಮಾಣ ವಚನ, ಯಾರಾಗ್ತಾರೆ ಹೊಸ ಸಿಎಂ?

ನವದೆಹಲಿ, ಜನವರಿ 19: ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಇಂದು ಎರಡೂವರೆಗೆ ದಶಕಗಳ ಬಳಿಕ ಬಿಜೆಪಿಯು ದೆಹಲಿಯಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇಂದು ಬುಧವಾರ (ಜನವರಿ 19) ಬಿಜೆಪಿಯಿಂದ ಮಹತ್ವದ ಸುದ್ದಿ

19 Feb 2025 7:05 am
School-Colleges Holiday: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

School-Colleges Holiday: ಈ ಬಾರಿ 2025ರ ಜನವರಿ ಆರಂಭದಿಂದಲೂ ಇಲ್ಲಿವರೆಗೂ ದೇಶದ ಕೆಲವೆಡೆ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಹಾಗೆಯೇ ಇಂದು (ಜನವರಿ 19) ಈ ಭಾಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎನ್ನುವ ಮಾಹಿತಿ

19 Feb 2025 7:02 am
Gold Price on February 19: ಬೆಳ್ಳಿ ದರ ಇಳಿಕೆ; ಹಾಗಾದ್ರೆ ನಿಮ್ಮೂರಲ್ಲಿ ಬಂಗಾರ ದರ ಎಷ್ಟಿದೆ ಪರಿಶೀಲಿಸಿ

Gold price: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಇಂದು (ಫೆಬ್ರವರಿ 19) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ದರ ಎಷ್ಟಿದೆ ಎನ್ನುವ ಅಂಕಿಅಂಶಗಳ ಸಹಿತ ವಿವರವನ್ನು ಇಲ

19 Feb 2025 6:25 am
Horoscope Today: ದಿನ ಭವಿಷ್ಯ ಫೆಬ್ರವರಿ 19- ಈ ರಾಶಿಯವರು ಸ್ವಲ್ಪ ಹುಷಾರು

ಕೆಲವು ರಾಶಿಗಳಿಗೆ ಫೆಬ್ರವರಿ 19 ತುಂಬಾ ಮಂಗಳಕರವಾಗಿದೆ. ಈ ದಿನ ಅದೃಷ್ಟ ನಿಮ್ಮ ಕಡೆ ಇದೆ. ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಉದ್ಯೋಗ, ವ್ಯವಹಾರ ಮತ್ತು ಕುಟುಂಬ ಜೀವನದಲ್ಲಿ ಆಹ್ಲಾದಕರ ಬದಲಾವಣೆಗಳ ಸೂಚನೆಗಳಿವೆ. ಈ ದಿನ

19 Feb 2025 12:01 am
Rohit Sharma vs Gambhir: ಚಾಂಪಿಯನ್ಸ್ ಟ್ರೋಫಿ ಮೊದಲ ಪಂದ್ಯಕ್ಕೆ ಮುನ್ನವೇ ರೋಹಿತ್-ಗಂಭೀರ್ ಕಿತ್ತಾಟ?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯ ಆರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಬುಧವಾರ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಫೆಬ್ರವರಿ 20 ರಂದು ಭಾರತ ತಂ

18 Feb 2025 10:45 pm
Caste Census Report: ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 18: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳ

18 Feb 2025 10:26 pm
B Khata: ಬಿ -ಖಾತಾ ಬಿಗ್‌ ಅಪ್ಡೇಟ್ಸ್‌: ಖಾತಾಗೆ ಈ ದಾಖಲೆಗಳು ಕಡ್ಡಾಯ!

ರಾಜ್ಯದ ಎಲ್ಲಾ ಅಕ್ರಮ ಬಡಾವಣೆಗಳು ಹಾಗೂ ಅನಧಿಕೃತ ಆಸ್ತಿಗಳಿಗೆ ಮುಕ್ತಿ ಕಾಣಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಬಿ ಖಾತಾ ಅಭಿಯಾನ ಹಮ್ಮಿಕೊಳ್ಳತ್ತಿರುವುದಾಗಿ ಸರ್ಕಾರ ಹೇಳಿದೆ. ಈ ರೀತಿ ಬಿ ಖಾತಾ ಪಡೆಯುವುದಕ್ಕೆ

18 Feb 2025 8:03 pm
Champions Trophy: ಭಾರತದ ಪಂದ್ಯಗಳು ಯಾವಾಗ? ಸಂಪೂರ್ಣ ವೇಳಾಪಟ್ಟಿ

ಇನ್ನು ಮೂರು ತಿಂಗಳು ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ. ಈಗಾಗಲೇ ಮಹಿಳಾ ಪ್ರೀಮಿಯರ್‍ ಲೀಗ್ ಆರಂಭವಾಗಿದ್ದು, ಫೆಬ್ರವರಿ 19 (ಬುಧವಾರ) ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದೆ. ಮಾರ್ಚ್ 22

18 Feb 2025 7:01 pm
ಪಂಚಾಯತ್ ವಿಕೇಂದ್ರೀಕರಣ ಸೂಚ್ಯಂಕದಲ್ಲಿ ಕರ್ನಾಟಕವೇ ಮೊದಲು

ಬೆಂಗಳೂರು, ಫೆಬ್ರವರಿ 18: ಪಂಚಾಯತಿ ವಿಕೇಂದ್ರಿಕರಣ ಕುರಿತು ದೇಶದ ಎಲ್ಲಾ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್ ರಾಜ್ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕದ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥ

18 Feb 2025 6:36 pm
ನಿವೃತ್ತ ಶಿಕ್ಷಕರ ಮೇಲೆ ಕಣ್ಣಿಟ್ಟ ಕಾಂಗ್ರೆಸ್! ಕೈ ನಾಯಕರ ಹೊಸ ತಂತ್ರವೇನು?

ಮೈಸೂರು, ಫೆಬ್ರವರಿ 18: ಕಾಂಗ್ರೆಸ್ ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿ ಮಾಡುವ ಕೆಲಸಕ್ಕೆ ಮುಂದಾಗಿದೆ. ಹೀಗಾಗಿ ಎಲ್ಲ ಕ್ಷೇತ್ರಗಳತ್ತ ಗಮನಹರಿಸುತ್ತಿದ್ದು ಸಂಘಟನೆ ಮಾಡುವ ಮೂಲಕ ರಾಜ್ಯದಲ್ಲಿ ಮುಂದಿನ ಚುನಾವಣೆ ವೇಳೆಗೆ ಮತದಾರರ

18 Feb 2025 6:13 pm
Khata: ಇ - ಖಾತಾ ಅಲೆದಾಟ ತಪ್ಪಲಿದೆ, ಈಗ ಖಾತಾ ಪಡೆಯುವುದು ಇನ್ನಷ್ಟು ಸುಲಭ!

ಆಸ್ತಿದಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಕರ್ನಾಟಕದಲ್ಲಿ ಆಸ್ತಿ ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಸಮಸ್ಯೆ ಹೆಚ್ಚಳವಾಗಿದೆ. ಸಾಕಷ್ಟು ಗೊಂದಲಗಳ ನಂತರ ಇದೀಗ ಸರ್ಕಾರ ಕೊನೆಗೂ ಇದಕ್ಕೆ ಪ

18 Feb 2025 5:56 pm
karnataka Government: ಅನುಕಂಪದ ಆಧಾರದ ಮೇಲೆ ನೇಮಕಾತಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದ

18 Feb 2025 5:52 pm
ರಾಜ್ಯದಲ್ಲಿ ಜೆಡಿಎಸ್ ಉಳಿಸಲು ಅಖಾಡಕ್ಕಿಳಿಯಲಿರುವ ದೊಡ್ಡಗೌಡ್ರು!

ಬೆಂಗಳೂರು, ಫೆಬ್ರವರಿ 18: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಸರಿಸಮನಾಗಿ ಬೆಳೆದು ಬಂದಿದ್ದ ಜೆಡಿಎಸ್ ಪಕ್ಷವು ಇದೀಗ ರಾಜ್ಯದಲ್ಲಿ ಮಂಕಾದಂತೆ ಗೋಚರಿಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ತನ್ನದೇ ಆದ

18 Feb 2025 5:47 pm
Champions Trophy: ಭಾರತಕ್ಕೆ ಬಾಂಗ್ಲಾದೇಶ ಸವಾಲು; ಪಂದ್ಯದ ದಿನಾಂಕ, ಸಮಯ, ನೇರಪ್ರಸಾರ ಮಾಹಿತಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 19ರಂದು ಬುಧವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ನ್ಯೂಜಿಲೆಂಡ್ ತಂಡವ

18 Feb 2025 5:29 pm
APAAR ID: ಆಪಾರ್ ನೋಂದಣಿಯಲ್ಲಿ ಶೇ. 52 ಸಾಧನೆ: ಪ್ರಥಮ ಜಿಲ್ಲೆ ಯಾವುದು? ಜಿಲ್ಲಾವಾರು ಮಾಹಿತಿ

ಹುಬ್ಬಳ್ಳಿ ಫೆಬ್ರವರಿ 18: ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಒಂದೇ ವೆಬ್ ಸೈಟ್ ನಲ್ಲಿ ದೊರಕಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಜಾರಿಗೆ ತಂದಿರುವ ಏಕ ರೂಪದ ಗುರುತಿನ ಚೀಟಿ 'ಅಪಾರ್ ಐಡಿ' (APAAR ID-ಸ್ವಯಂ ಚಾಲಿತ ಶೈಕ್ಷಣಿಕ ಖ

18 Feb 2025 5:26 pm
ಬಾಪೂಜಿ ಸೇವಾ ಕೇಂದ್ರದ ಮೊಬೈಲ್ ಅಪ್ಲಿಕೇಶನ್ ಬಳಸುವುದು ಹೇಗೆ?

ಬೆಂಗಳೂರು, ಫೆಬ್ರವರಿ 18: ಇನ್ನುಮುಂದೆ ನರೇಗಾ ಜಾಬ್ ಕಾರ್ಡ್, ನರೇಗಾ ಕೆಲಸದ ಬೇಡಿಕೆ, ಕುಡಿಯುವ ನೀರಿನ ಸಂಪರ್ಕ, ನಿಮ್ಮೂರಿನ ಬೀದಿ ದೀಪ, ಚರಂಡಿ, ನೈರ್ಮಲ್ಯ ವ್ಯವಸ್ಥೆ ಹೀಗೆ ಯಾವುದೇ ಸಮಸ್ಯೆಗೂ ಜನತೆ ತಮ್ಮ ಮೊಬೈಲ್ ಮೂಲಕವೇ ಪರಿಹಾ

18 Feb 2025 5:23 pm
B Khata: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ಅಭಿಯಾನಕ್ಕೆ ಸೂಚನೆ : ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 18: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎ

18 Feb 2025 5:03 pm
Mamata Banerjee: ಮಹಾ ಕುಂಭ ಮೇಳವನ್ನು 'ಮೃತ್ಯುಕುಂಭ' ಎಂದು ಕರೆದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ ಜನವರಿ 18: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಮಹಾ ಕುಂಭ ಮೇಳಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಮಹಾ ಕುಂಭವನ್ನು ಮೃತ್ಯು ಮಹಾಕುಂಭ ಮೇಳೆ ಎ

18 Feb 2025 4:47 pm
Government Employee: ಫೆ. 20ರಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ, ಆದೇಶ

ಬೆಂಗಳೂರು, ಫೆಬ್ರವರಿ 18: ಕರ್ನಾಟಕದ ಸರ್ಕಾರಿ ನೌಕರರಿಗೆ ಮುಖ್ಯವಾದ ಮಾಹಿತಿಯೊಂದಿದೆ. ರಾಜ್ಯ ಸರ್ಕಾರ ಮಂಗಳವಾರ ಸರ್ಕಾರಿ ನೌಕರರಿಗೆ ಫೆಬ್ರವರಿ 20ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ. ಅ

18 Feb 2025 4:37 pm
Property: ಬೆಂಗಳೂರು ಸಮೀಪದ ಈ ಭಾಗದಲ್ಲಿ ಸರ್ಕಾರದ ಪ್ಲ್ಯಾನ್‌ನಿಂದ ಭೂಮಿಗೆ ಭರ್ಜರಿ ಬೆಲೆ!

ಕರ್ನಾಟಕದಲ್ಲಿ ಅದರಲ್ಲೂ ದಕ್ಷಿಣ ಕರ್ನಾಟಕದ ಭಾಗದಲ್ಲಿ ವಿವಿಧ ಕಾರಣಕ್ಕೆ ರಿಯಲ್‌ ಎಸ್ಟೇಟ್‌ಗೆ ಬಂಪರ್ ಬೆಲೆ ಬಂದಿದೆ. ಸರ್ಕಾರ ಈಚೆಗೆ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶವನ್ನು ಆಯೋಜನೆ ಮಾಡಿತ್ತು. ಇದಕ್ಕೆ ಭರ್ಜರಿ ರೆಸ

18 Feb 2025 4:25 pm
ಏಕನಾಥ್ ಶಿಂಧೆ ಬಣದ ಶಾಸಕರ ಭದ್ರತೆ ವಾಪಸ್ ಪಡೆದ ದೇವೇಂದ್ರ ಫಡ್ನವೀಸ್!

ಮುಂಬೈ, ಫೆಬ್ರವರಿ 18: ಮಹಾರಾಷ್ಟ್ರ ಮುಖ್ಯಮಂತ್ರಿ, ಗೃಹ ಸಚಿವ ದೇವೇಂದ್ರ ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಡುವೆ ಎಲ್ಲರೂ ಸರಿಯಿಲ್ಲವೇ? ಎಂಬ ಪ್ರಶ್ನೆ ಮತ್ತೆ ಎದ್ದಿದೆ. ಶಿವಸೇನೆ (ಏಕನಾಥ್ ಶಿಂಧೆ) ಬಣದ 20 ಶಾಸಕ

18 Feb 2025 4:09 pm
ಕರ್ನಾಟಕ ಜನರ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಈ ಜಿಲ್ಲೆಗಳ ಸಮಸ್ಯೆಗಳಿಗೆ ಸಿಕ್ಕಿತಾ ಪರಿಹಾರ!

ಬೆಂಗಳೂರು ಫೆಬ್ರವರಿ 18: ಕರ್ನಾಟಕ ಮುಖ್ಯಮಂತ್ರಿಗಳು ಜನರ ಕುಂದು ಕೊರತೆ ಆಲಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಮೂಲಭೂತ ಸಮಸ್ಯೆಗಳನ್ನು ಜನರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಕುಂದುಕೊರತೆ ಆಲಿಸಿರುವ ಸಿದ್ದರ

18 Feb 2025 4:00 pm
MLA Yatnal: ಕೊನೆಗೂ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್‌, ಏನೆಲ್ಲ ಹೇಳಿದ್ದಾರೆ ಗೊತ್ತಾ?

ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಣ ಸಖತ್‌ ಸದ್ದು ಮಾಡಿದ ಬೆನ್ನಲ್ಲೇ ಅವರ ವಿರುದ್ಧ ಹೈಕಮಾಂಡ್‌ ನಾಯಕರಿಗೆ ದೂರು ಹೋಗಿತ್ತು. ಈ ಹಿನ್ನೆಲೆ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಯತ್ನಾಳ್‌ ಅವರಿಗೆ ಬ

18 Feb 2025 3:56 pm
Team India: ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಮುನ್ನವೇ ದಿಢೀರ್ ಮನೆಗೆ ತೆರಳಿದ ಭಾರತ ತಂಡದ ಬೌಲಿಂಗ್ ಕೋಚ್

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಪಂದ್ಯವನ್ನಾಡಲು ಭಾರತ ಸಜ್ಜಾಗಿದೆ. ಫೆಬ್ರವರಿ 19ರಂದು ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದ್ದು, ಫೆಬ್ರವರಿ 20 ರಂದು ಭಾರತ ಮೊದಲ ಪಂದ್ಯ ಆಡಲಿದೆ. ಮೊದಲ ಪಂದ್ಯಕ್ಕೆ ಮುನ್ನವೇ ಭಾರತ

18 Feb 2025 3:51 pm
BJP President: ರಾಜ್ಯಾಧ್ಯಕ್ಷರ ಬದಲಾವಣೆ: ಮಹತ್ವದ ಸುದ್ದಿಗೋಷ್ಠಿ ಕರೆದ ಬಿ ವೈ ವಿಜಯೇಂದ್ರ

ಬೆಂಗಳೂರು, ಫೆಬ್ರವರಿ 18: ರಾಜ್ಯ ಬಿಜೆಪಿಯಲ್ಲಿ ಬಸವನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿ ವೈ ವಿಜಯೇಂದ್ರ ಬಣದ ನಡುವೆ ಬಣ ಬಡಿದಾಟ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಫೆಬ್ರವರಿ 20 ರಂದು ಎಲ್ಲಾ ಪ್ರಶ್ನೆಗಳಿಗೆ ಉ

18 Feb 2025 3:10 pm
ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ \ಗೊತ್ತಿರಲಿಲ್ಲ\ ಸಿಎಂ ಹೇಳಿಕೆಗೆ ಟೀಕೆ!

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತೊಮ್ಮೆ ಚರ್ಚೆಯಲ್ಲಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಣೆ ಮಾಡಿರುವುದು. ಇದೇ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳನ್ನು ದೇಶದ ವ

18 Feb 2025 3:02 pm
Gold Price: ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಹೆಚ್ಚಳ, ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?

ಬೆಂಗಳೂರು ಫೆಬ್ರವರಿ 18: ಶಿವರಾತ್ರಿಗೂ ಮೊದಲು ಚಿನ್ನದ ದರದಲ್ಲಿ ಬದಲಾವಣೆ ಆಗಿದೆ. ಸ್ವಲ್ಪ ಸ್ವಲ್ಪವೇ ಏರಿಕೆ ಆಗುತ್ತಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದೆ. ಇದು ಚಿನ್ನ ಮತ್ತು ಬೆಳ್ಳಿ ಖರೀದಿ ಹಾಗೂ ಅದಕ್ಕಿರುವ ಬೇಡ

18 Feb 2025 2:37 pm
Karnataka Budget: ರಾಜ್ಯ ಬಜೆಟ್‌ನಲ್ಲಿ ದಲಿತರಿಗೆ ಬಂಪರ್‌: ಸಿಎಂ ಸಿದ್ದರಾಮಯ್ಯ ಮಾಹಿತಿ

ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ದಲಿತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಸಿದ್ದರಾಮಯ

18 Feb 2025 2:20 pm
Karnataka Weather Forecast: ರಾಜಾದ್ಯಂತ ಒಣ ಹವೆ ಎಚ್ಚರಿಕೆ! ಜಿಲ್ಲಾವಾರು ತಾಪಮಾನ ವರದಿ

ಬೆಂಗಳೂರು ಫೆಬ್ರವರಿ 18: ಕರ್ನಾಟಕ ರಾಜ್ಯದಲ್ಲಿ ಬೇಸಿಗೆಯ ಆರಂಭಿಕ ದಿನಗಳು ಅತ್ಯಧಿಕ ತಾಪಮಾನದಿಂದ ಕೂಡಿವೆ. ಉದ್ಯಾನ ನಗರಿಯಿಂದ ಹಿಡಿದು, ಬಯಲು ಸೀಮೆ, ರಾಜ್ಯ ಗಡಿ ಜಿಲ್ಲೆಗಳವರೆಗೆ ಒಂದೇ ತೆರನಾದ ವಾತಾವರಣ ನಿರ್ಮಾಣವಾಗಿದೆ. ಎಲ

18 Feb 2025 2:00 pm
Tejasvi Surya Marriage: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆಗೆ ದಿನಾಂಕ ಫಿಕ್ಸ್‌

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ. ಖ್ಯಾತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ತೇಜಸ್ವಿ

18 Feb 2025 1:23 pm
E Khata: ಇ-ಖಾತಾ ಕುರಿತು ಜಿಲ್ಲಾಧಿಕಾರಿ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್: ಸಿದ್ದರಾಮಯ್ಯ ಕೊಟ್ಟ ಸೂಚನೆಗಳೇನು?

ಬೆಂಗಳೂರು, ಫೆಬ್ರವರಿ 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ

18 Feb 2025 1:18 pm
'ಕಾಂಗ್ರೆಸ್ ಸರ್ಕಾರದ ಅಸಲಿ ಮುಖವಾಡ ಬಯಲು': ವಿಜಯೇಂದ್ರ ಗುಡುಗಿದ್ದೇಕೆ?

ಬೆಂಗಳೂರು, ಫೆಬ್ರವರಿ 18: ವಿಶ್ವ ಗಾಣಿಗ ಸುಮುದಾಯದ ಟ್ರಸ್ಟ್‌ಗೆ ಅನುದಾನ ಬಿಡುಗಡೆಯಲ್ಲಿ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಾರತಮ್ಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿ

18 Feb 2025 12:48 pm
ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ: ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬ್ರವರಿ 18: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪ

18 Feb 2025 12:11 pm
School Summer Holidays: ಶಾಲಾ ಮಕ್ಕಳಿಗೆ ಈ ವರ್ಷದ ಬೇಸಿಗೆ ರಜೆ ಎಷ್ಟು ದಿನ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಇನ್ನೇನು ಬೇಸಿಗೆ ಶುರುವಾಗುತ್ತಿದೆ. ಶಾಲಾ ಮಕ್ಕಳೆಲ್ಲ ಬೇಸಿಗೆ ಬಂತೆಂದರೆ ಪರೀಕ್ಷೆಗಳನ್ನು ಮುಗಿಸಿ ರಜೆ ಆನಂದಿಸಲು ತುದಿಗಾಲಲ್ಲಿ ನಿಂತಿರುತ್ತಾರೆ. ಬೇಸಿಗೆಗಾಗಿ ಕಾದು ರಜೆಯಲ್ಲಿ ಎಲ್ಲಾದರೂ ಪ್ರವಾಸಕ್ಕೆ ಕ

18 Feb 2025 11:50 am
'ಸಂಪೂರ್ಣ ನೆಲಕಚ್ಚಿದ ಸಿದ್ದರಾಮಯ್ಯನವರ ಎರಡನೇ ಅವಧಿಯ ಆಡಳಿತ'

ಬೆಂಗಳೂರು, ಫೆಬ್ರವರಿ 18: ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ. ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ, ಕೇಂದ್ರದಿಂದ 5 ಕ

18 Feb 2025 11:35 am
Salary Revision: ರಾಜ್ಯ ಸಾರಿಗೆ ನೌಕರರ ವೇತನ ಪರಿಷ್ಕರಣೆ, ಹಿಂಬಾಕಿ ವೇತನ: ಬಿಜೆಪಿ vs ಕಾಂಗ್ರೆಸ್‌

ಬೆಂಗಳೂರು ಫೆಬ್ರವರಿ 18: ಕರ್ನಾಟಕ ರಾಜ್ಯ ಸಾರಿಗೆ ನೌಕರರ ವೇತನ ಪರಿಷ್ಕರಣೆ, ಹಿಂಬಾಕಿ ವೇತನ ಪಾವತಿ ಸೇರಿದಂತೆ ಅನೇಕ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ರಾಜ್ಯ ಸರ್ಕಾರ ಪುನಃ ಸಾರಿಗೆ ನೌ

18 Feb 2025 11:26 am
Government Employee: ನಿವೃತ್ತಿ ವೇತನ ಪರಿಷ್ಕರಣೆ ಕೋರಿದ್ದ ಅರ್ಜಿ ರದ್ದು

ಬೆಂಗಳೂರು, ಫೆಬ್ರವರಿ 18: ನಿವೃತ್ತಿ ವೇತನ ಪರಿಷ್ಕರಣೆ ಕುರಿತು ನಿವೃತ್ತ ಪ್ರಾಧ್ಯಾಪಕರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ಸರ್

18 Feb 2025 11:14 am
Canada: ಕೆನಡಾದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಪತನ- ವಿಡಿಯೋ ವೈರಲ್

ಲ್ಯಾಂಡಿಂಗ್ ಸಮಯದಲ್ಲಿ ಡೆಲ್ಟಾ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ಘಟನೆ ಕೆನಡಾ ಟೊರೊಂಟೊದಲ್ಲಿರುವ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಅಮೆರಿಕದ ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಆಗ

18 Feb 2025 10:46 am
Congress: ಮಾರ್ಚ್‌ ಬಳಿಕ ಸಚಿವ ಸಂಪುಟ ವಿಸ್ತರಣೆ? ನನಗೆ ಮಂತ್ರಿ ಸ್ಥಾನ ಸಿಗುತ್ತೆ ಎಂದ ಕೈ ನಾಯಕ

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ದು ಮಾಡಿ ಸೈಲೆಂಟ್‌ ಆಗಿದ್ದ ಸಚಿವ ಸಂಪುಟ ವಿಸ್ತರಣೆ ವಿಚಾರವು ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಸಂಪುಟ ವಿಸ್ತರಣೆ, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮನಬಂದಂತೆ ಮಾತನಾ

18 Feb 2025 10:32 am
Venus Transit 2025: ಶುಕ್ರ ಸಂಕ್ರಮಣ- ಮೇ 31ರವರೆಗೆ ಈ ರಾಶಿಗೆ ಸುಖದ ಸುಪ್ಪತ್ತಿಗೆ, ತ್ರಿಗುಣ ಲಾಭ

ಜ್ಯೋತಿಷ್ಯದಲ್ಲಿ ಶುಕ್ರಗ್ರಹಕ್ಕೆ ವಿಶೇಷ ಸ್ಥಾನ ನೀಡಲಾಗಿದೆ. ಶುಕ್ರನು ಜನ್ಮ ಕುಂಡಲಿಯಲ್ಲಿ ಉಚ್ಚ ಸ್ಥಾನದಲ್ಲಿದ್ದಾಗ ಬಡವನೂ ಕೂಡ ಕೆಲವೇ ದಿನಗಳಲ್ಲಿ ಕೋಟ್ಯಾಧಿಪತಿಯಾಗುತ್ತಾನೆ ಎಂದು ಹೇಳಲಾಗುತ್ತದೆ. ಶುಕ್ರ ಗ್ರಹವು ತನ

18 Feb 2025 10:15 am
Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಾಹಿತಿ ಇಲ್ಲಿದೆ

ಬೆಂಗಳೂರು, ಫೆಬ್ರವರಿ 18: ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಆರೋಪ ಸುಳ್ಳು. ಸರ್ಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ

18 Feb 2025 10:11 am
Karnataka Government: ಇನ್ಮುಂದೆ ಚಿಕ್ಕ ಮಕ್ಕಳಿಗಿಲ್ಲ 'ಚಿಕ್ಕಿ': ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಫೆಬ್ರವರಿ 18: ರಾಜ್ಯ ಬಜೆಟ್‌ ಅಧಿವೇಶನಕ್ಕೂ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾ

18 Feb 2025 9:35 am
Yatnal: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ತಪ್ಪಿಸಲು ಯತ್ನಾಳ್‌ ಬಣದಿಂದ ಮಾಸ್ಟರ್‌ ಪ್ಲ್ಯಾನ್‌

ಒಡೆದ ಮನೆಯಂತಾಗಿರುವ ರಾಜ್ಯ ಬಿಜೆಪಿಯಲ್ಲಿ ಈಗ ಯತ್ನಾಳ್‌ ಬಣ ಹಾಗೂ ಬಿವೈ ವಿಜಯೇಂದ್ರ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಇನ್ನೆರಡು ದಿನಗಳಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿವೆ. ಬಂಡಾವೆ

18 Feb 2025 9:24 am
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಶಿವಮೊಗ್ಗ, ಫೆಬ್ರವರಿ 18: 'ಸರ್ವರಿಗೂ ಉದ್ಯೋಗ' ಎಂಬ ಶೀರ್ಷಿಕೆಯಡಿ ಫೆಬ್ರವರಿ 24ರಂದು ಶಿವಮೊಗ್ಗ ನಗರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ

18 Feb 2025 9:19 am