ಟೊರೊಂಟೊ: ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೆನಡಾದ ಟೊರೊಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ ಡಿಸೆಂಬರ್ 23ರಂದು ಮಂಗಳವಾರ ನಡೆದಿದೆ. ಶಿವಂಕ್ ಅವಸ್ಥಿ ಗುಂಡಿಗೆ ಬಲಿಯಾದ ಭಾ
ಬೆಂಗಳೂರು ವಿಜಯ್ ಹಜಾರೆ ಟ್ರೋಫಿಯ ತನ್ನ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೆ, ರೋಹಿತ್ ಶರ್ಮ ಗೋಲ್ಡಕ್ ಡಕ್ ಸಂಕಟಕ್ಕೆ ಸಿಲುಕಿದರು. ಶುಕ್ರವಾರ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮ
ತುಮಕೂರು ಯುವಶಕ್ತಿ ದೇಶದ ಬಲು ದೊಡ್ಡ ಶಕ್ತಿ ಮತ್ತು ಆಸ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಲು ದೊಡ್ಡದು. ಬಾಳೆಗೊಂದು ಗೊನೆಯಿರುವಂತೆ ಯುವಕರ ಬಾಳಿಗೊಂದು ಗುರಿಯಿರಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.
ತುಮಕೂರು: ಕನಕದಾಸರ ಕೀರ್ತನೆ ತಲ್ಲಣಿಸದಿರುವ ಮನವೇ ಎಂಬ ಶೀರ್ಷಿಕೆಯೊಂದಿಗೆ ರಾಜ್ಯಾ ದ್ಯಂತ ವಿನೂತನ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ನಗರ ದಲ್ಲಿ ಡಿ.27ರಂದು ಶನಿವಾರ ಶ್ರೀದೇವಿ ಮೆಡಿಕಲ್ ಸಭಾಂಗಣ
ಬೆಂಗಳೂರು : ನವವಿವಾಹಿತ ಮಹಿಳೆಯೊಬ್ಬರು ಹನಿಮೂನ್ ಮೊಟಕುಗೊಳಿಸಿ ಮನೆಗೆ ವಾಪಸ್ ಆಗಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಿನ್ನೆ ವರದಿಯಾಗಿತ್ತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯ
ಯಾದಗಿರಿ.. ರಾಜ್ಯದಲ್ಲಿ ದ್ವೇಷ ಭಾಷಣ ತಡೆ ಕಾಯ್ದೆ ಜಾರಿ ಹಿನ್ನೆಲೆ ಯಾದಗಿರಿಯಲ್ಲಿ ದ್ವೇಷ ಭಾಷಣ ಕಾಯ್ದೆ ವಿರುದ್ದ ಬಿಜೆಪಿ ಪ್ರತಿಭಟನೆ ದ್ವೇಷ ಭಾಷಣ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ಯಾದಗಿರಿ ನಗರದ ಸುಭಾಷ್ ವ

22 C