SENSEX
NIFTY
GOLD
USD/INR

Weather

17    C
... ...View News by News Source
ಆಗ್ನೇಯ ಪದವೀಧರ ಕ್ಷೇತ್ರ: ಕೊರಟಗೆರೆಯಲ್ಲಿ 2399 ಮತದಾರರ ನೋಂದಣಿ

‌ಕೊರಟಗೆರೆ :- ಆಗ್ನೇಯ ಪದವಿದಾರರ ಕ್ಷೇತ್ರದಲ್ಲಿ ಇಲ್ಲಿಯವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದವೀಧರರು ನೋಂದಾಯಿಸಿಕೊಳ್ಳಬೇಕು ಜೊತೆಗೆ ಈವರೆಗಿನ ಮತದಾರರ ಪಟ್ಟಿಯಲ್ಲಿ ಆಕ್ಷೇಪ

27 Nov 2025 9:26 pm
RSS ಕಾರ್ಯಕರ್ತನ ಕೊಲೆ ಪ್ರಕರಣ…ಹಂತಕನಿಗೆ ಪೊಲೀಸರಿಂದ ಗುಂಡೇಟು

ಫಿರೋಜ್‌ಪುರ: ಆರ್‌ಎಸ್‌ಎಸ್ ಕಾರ್ಯಕರ್ತ ನವೀನ್ ಅರೋರಾ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಫಜಿಲ್ಕಾದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ನವೀನ್ ಅರೋರ

27 Nov 2025 4:07 pm
ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ದ ಮೊಹಮ್ಮದ್‌ ಸಿರಾಜ್‌ ಕಿಡಿ….!

ಗುವಾಹಟಿ: ಭಾರತ ತಂಡದ ವೇಗಿ ಮೊಹಮ್ಮದ್‌ ಸಿರಾಜ್‌ ಅವರಿಗೆ ಬುಧವಾರ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದೆ. ಈ ಕುರಿತು ಸಿರಾಜ್‌ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರ

27 Nov 2025 3:53 pm
ಬೆಂಗಳೂರು: ಟ್ರ್ಯಾಕ್ಟರ್ ಪಡೆದು ರೈತರಿಗೆ ವಂಚನೆ; ಖಾಸಗಿ ಬಸ್ ಚಾಲಕನ ಬಂಧನ

ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ನಂತರ ಮಾರಾಟ ಮಾಡುವ ಮೂಲಕ ವಂಚಿಸಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸುಮಾರು 70 ಲಕ್ಷ ರೂ. ಮೌಲ್ಯದ 17 ಟ್ರ್ಯಾಕ್ಟರ್‌ಗಳು ಮ

27 Nov 2025 12:26 pm
ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು. ಡಾ.ಮನಮೋಹ

27 Nov 2025 12:24 pm
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ಚೆನ್ನೈ : ಎಐಎಡಿಎಂಕೆಯಿಂದ ಉಚ್ಚಾಟಿತರಾದ ಹಿರಿಯ ನಾಯಕ ಕೆ.ಎ. ಸೆಂಗೋಟ್ಟೈಯನ್, ಗೋಬಿಚೆಟ್ಟಿಪಾಳ್ಯಂ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಗುರುವಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಔಪಚ

27 Nov 2025 12:22 pm
ಎಲ್ಲಾ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ ; ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್

27 Nov 2025 12:05 pm
ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ನವದೆಹಲಿ : ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬುಧವಾರ ಅಮೆರಿಕಾದ ಶ್ವೇತಭವನದ ಬಳಿ ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಡೆದ ಗುಂಡಿನ ದಾಳಿಯನ್ನು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ

27 Nov 2025 12:00 pm
ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್​ ಇರುವ ಸಾಕಷ್ಟು ವಿಡಿಯೋಗಳ

27 Nov 2025 11:53 am
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ : ಡಿ ಕೆ ಶಿವಕುಮಾರ್‌

ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಯಾಗಲಿ, ನಾನಾಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆಯಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿ

27 Nov 2025 11:48 am
ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ : ಕೆ ಎನ್‌ ರಾಜಣ್ಣ

ಬೆಂಗಳೂರು: ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ

27 Nov 2025 11:38 am
ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ ; ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ

27 Nov 2025 11:35 am
ಡಾ. ಶಾಹೀನ್ ಪ್ರೇಯಸಿಯಲ್ಲ…ಹೆಂಡತಿ : ಮುಝಮ್ಮಿಲ್!

ದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿ ಕೆಂಪುಕೋಟೆ ಕಾರು ಸ್ಫೋಟದ ತನಿಖೆಯಲ್ಲಿ ಮತ್ತೊಂದು ಹೊಸ ವಿಚಾರ ಬಹಿರಂಗವಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬಳಾಗಿರುವ ಡಾ. ಶಾಹೀನ್ ಶಾಹಿದ್ ತನ್ನ ಗೆಳತಿಯಲ್ಲ, ಆಕೆ ತನ್ನ ಪತ್ನಿ ಎಂದು ಬಂಧ

27 Nov 2025 11:00 am
ಥಾಣೆ: ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆ; ಲಿವ್-ಇನ್ ಪಾರ್ಟನರ್ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತೊರೆಯ ದಡದಲ್ಲಿ ಸೂಟ್‌ಕೇಸ್‌ನಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಲಿವ್-ಇನ್ ಪಾರ್ಟನರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗ

26 Nov 2025 5:41 pm
ಜೈಲಿನೊಳಗೆ ಹತ್ಯೆಗೀಡಾದ್ರಾ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌………?

ಇಸ್ಲಾಮಾಬಾದ್: ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನನ್ನು ಭೇಟಿ ಮಾಡಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ. ಈ ನಡುವೆಯೇ ಇಮ್ರಾ

26 Nov 2025 5:30 pm
ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್‌ ಹಾಕಿದ್ದರ

26 Nov 2025 5:05 pm
ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾ

26 Nov 2025 5:04 pm
ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ…..!

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡ

26 Nov 2025 5:03 pm
ಅಲ್ ಫಲಾಹ್ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗುವ ಭೀತಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಸಹ ರದ್ದಾಗುವ ಭೀತಿ ಎದುರಾಗಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸ

26 Nov 2025 4:56 pm
ರೈಲ್ವೆಗಳಲ್ಲಿ ಕೇವಲ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ NHRC ನೋಟಿಸ್

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ

26 Nov 2025 4:54 pm
SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.25 ವರ್ಷದ ಗುಮಾಸ್ತ ಸುಧೀರ್ ಕುಮಾರ್

26 Nov 2025 4:52 pm
ಲಾಲು ಕುಟುಂಬದ ಕೈಯಿಂದ ಜಾರಿದ ಬಂಗಲೆ…..!

ಪಾಟ್ನಾ ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಸರ್ಕಾರ ರಚನೆಯಾಗಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಬೇರೆ ನಿವಾಸವನ್ನು ಮಂಜೂರು ಮಾಡಲಾಗಿದೆ. ರ

26 Nov 2025 4:44 pm
ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ

ನವದೆಹಲಿ: ಕಮಲಾ ಪಸಂದ್ ಪಾನ್ ಮಸಾಲಾ ಕಂಪನಿಯ ಮಾಲೀಕ ಕಮಲ್ ಕಿಶೋರ್ ಅವರ ಸೊಸೆ ದೀಪ್ತಿ ಚೌರಾಸಿಯಾ (40) ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಡ

26 Nov 2025 3:46 pm
ತಲೆಗೆ 1.19 ಕೋಟಿ ಬಹುಮಾನ ಹೊಂದಿದ್ದ 32 ನಕ್ಸಲರು ಸೇರಿ 41 ಮಾವೋವಾದಿಗಳು ಪೊಲೀಸರಿಗೆ ಶರಣು

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಲವತ್ತೊಂದು ನಕ್ಸಲರು ಶರಣಾಗಿದ್ದಾರೆ. ಅವರಲ್ಲಿ 32 ಮಂದಿ ತಲೆಗೆ ಒಟ್ಟಾರೆಯಾಗಿ 1.19 ಕೋಟಿ ರೂ. ಬಹುಮಾನ ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.12 ಮಹಿಳೆಯರು ಸ

26 Nov 2025 3:43 pm
ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ

ಭೂಪಾಲ್: ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಭೂಪಾಲ್ ವಿಐಟಿ ಕ್ಯಾಂಪಸ್ ಧ್ವಂಸಗೊಳಿಸಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದ

26 Nov 2025 3:41 pm
ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

ಅಬುಧಾಬಿ: ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಪ್ರಸ್ತಾವಿತ ಒಪ್ಪಂದದ ಚೌಕಟ್ಟಿಗೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕ

26 Nov 2025 2:49 pm
ಅರುಣಾಚಲ ಪ್ರದೇಶ ಭಾರತದ “ಅವಿಭಾಜ್ಯ-ಅಳಿಸಲಾಗದ”ಭಾಗ: ಚೀನಾಗೆ ಭಾರತ ತಿರುಗೇಟು

ನವದೆಹಲಿ: ಅರುಣಾಚಲ ಪ್ರದೇಶದ ಮಹಿಳೆಯನ್ನು ಚೀನಾ ಬಂಧನಕ್ಕೊಳಪಡಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಮತ್ತು ಅಳಿಸಲಾಗದ ಭಾಗವಾಗಿದೆ ಎಂದು ಪುನರುಚ್ಛರಿಸಿದೆ. ಚೀನಾ ವ

26 Nov 2025 2:44 pm
ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಕರಣ : ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಹಾರಾಷ್ಟ್ರದ ಕನೇರಿ ಮಠದ ಕಾಡೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿದೆ. ಧಾರವಾ

26 Nov 2025 2:39 pm
ನಕಲಿ ನಂದಿನಿ ತುಪ್ಪ ರಾಕೆಟ್ : ಕಿಂಗ್‌ಪಿನ್ ದಂಪತಿ ಬಂಧನ…..!

ಬೆಂಗಳೂರು: ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಶಿವಕ

26 Nov 2025 2:35 pm
ಬೆಂಗಳೂರಿನಲ್ಲಿರುವ ಶ್ರೀಲಂಕಾದ ವಿದ್ಯಾರ್ಥಿಗೆ ಬ್ಲ್ಯಾಕ್‌ಮೇಲ್…….!

ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್‌ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್‌ಸ್ಟಾಗ್ರಾಂನಲ್ಲಿ ಸಂತ್

26 Nov 2025 2:33 pm
ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನ

26 Nov 2025 2:28 pm
KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆಎನ್ ಶಾಂತ ಕುಮಾರ್

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷರಾಗಿ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಬ್ರಿಜೇಶ್‌ ಪಟೇಲ್‌ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ

26 Nov 2025 2:21 pm
ಚಿನ್ನದ ದರದಲ್ಲಿ ಮತ್ತೆ ಏರಿಕೆ….!

ಬೆಂಗಳೂರು: ಇಂದು ಮತ್ತೆ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದೆ . ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಆಗಿದ್ದು, 11,725 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 87 ಏರಿಕೆ ಆಗಿದ್ದು ಇಂದ

26 Nov 2025 12:38 pm
ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ…..!

ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ

26 Nov 2025 12:37 pm
26/11 ಮುಂಬೈ ದಾಳಿಗೆ 17 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.ಪಾಕಿಸ್ತಾನದ ಕರಾಚಿಯಿಂದ ಸಮು

26 Nov 2025 11:53 am
ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ಪ್ರಧಾನಿ ಮೋದಿ

ನವದೆಹಲಿ : ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗ

26 Nov 2025 11:51 am
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್

ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ

26 Nov 2025 11:49 am
ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ….!

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್

26 Nov 2025 11:48 am
ಶಿಂಧೆ ಬಣದ ಕಾರ್ಯಕರ್ತರಿಂದ ನನಗೆ ಬೆದರಿಕೆ, ಗೂಂಡಾಗಳಂತೆ ವರ್ತನೆ; ಬಿಜೆಪಿ ಸಚಿವೆ ಆರೋಪ

ನವದೆಹಲಿ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ಶಿಂಧೆ ಬಣದ ಶಿವಸೇನೆ ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಚಿವೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರ

26 Nov 2025 11:39 am
ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು : ಎನ್‌ ಎಸ್‌ ಜಿ

ನವದೆಹಲಿ : ರಾಸಾಯನಿಕಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಸುಲಭ ಲಭ್ಯತೆಯಿಂದಾಗಿ ಸುಧಾರಿತ ಸ್ಫೋಟಕ ಸಾಧನ ಬಳಕೆಯಲ್ಲಿನ ಹೆಚ್ಚಳದ ಬಗ್ಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.ಇಂತಹ ವಸ್ತುಗಳ

26 Nov 2025 11:37 am
ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ

ಚೆನ್ನೈ ಮಾಜಿ ಸಚಿವ ಮತ್ತು ಉಚ್ಚಾಟಿತ ಎಐಎಡಿಎಂಕೆ ಹಿರಿಯ ನಾಯಕ ಕೆಎ ಸೆಂಗೋಟ್ಟಯ್ಯನ್ ಅವರು ಗುರುವಾರ ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸೇರುವ ಸಾಧ್ಯತೆ ಇದೆ.ಗೋಬಿಚೆಟ್ಟಿಪಾಳಯಂ ಶಾಸಕರಾಗಿರುವ ಸ

26 Nov 2025 11:31 am
5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ನವದೆಹಲಿ: ಛತ್ತೀಸ್‌ಗಢದ ಸೂರಜ್‌ಪುರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಐದು ವರ್ಷದ ವಿದ್ಯಾರ್ಥಿಯನ್ನು ಶಿಸ್ತಿನಲ್ಲಿರಿಸುವುದಕ್ಕಾಗಿ ಮರಕ್ಕೆ ನೇತುಹಾಕಿರುವ ಘಟನೆ ವರದಿಯಾಗಿದೆ.ಟಿ-ಶರ್ಟ್‌ ನ್ನು ಹಗ್ಗದಿಂದ ಕಟ್ಟಿ

26 Nov 2025 11:29 am
ಅಯ್ಯಪ್ಪ ಸನ್ನಿದ್ಧಿಗೆ ಬರುವ ಭಕ್ತರಿಗೆ ಗುಡ್ ನ್ಯೂಸ್; TDB ಮುಖ್ಯಸ್ಥರಿಂದ ಘೋಷಣೆ

ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ “ಕೇರಳ ಸದ್ಯ”ವನ್ನು ಸವಿಯಬಹುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಮಂಗಳವಾರ ತಿಳಿಸಿದೆ.ಬೆಟ್ಟದ ದೇವ

26 Nov 2025 11:27 am
ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ………?

ಬೆಂಗಳೂರು ಬಿಎಂಟಿಸಿಯಲ್ಲಿ ಪ್ರತಿವರ್ಷ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪುತ್ತಿರುವ ಡ್ರೈವರ್ ಮತ್ತು ಕಂಡಕ್ಟರ್​ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರ ಮುಖಂಡರು ಆರೋ

26 Nov 2025 11:26 am
ರೈಲ್ವೆ ಪ್ರಯಾಣದ ಸಮಯದಲ್ಲಿ ನಿಮ್ಮಬಳಿ ಈ ವಸ್ತುಗಳಿದ್ದರೆ ನಿಮಗೆ ಜೈಲು ಗ್ಯಾರೆಂಟಿ …..!

ನವದೆಹಲಿ ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರಕ್ಷಿತ ಮತ್ತು ಸುಗಮ ಕಾರ್ಯಾಚರಣೆಗಾಗಿ ರೈಲ್ವೆ ಪ್ರಯಾಣಿಕರಿಗಾಗಿ ವಿವರವಾದ ನಿಯಮಗಳನ್ನು ಜಾರಿಗೊಳಿಸಿದೆ,ಅವ

26 Nov 2025 11:24 am
ಕೋರ್ಟ್ ಮೊರೆ ಹೋದ ಉಪೇಂದ್ರ ಸಿನಿಮಾ ನಟಿ : ಕಾರಣ ಗೊತ್ತಾದ್ರೆ ನೀವು ಷಾಕ್‌ ಆಗೋದು ಪಕ್ಕಾ….!

ಮುಂಬೈ : ಬಾಲಿವುಡ್‌ನಲ್ಲಿ ಕೌಟುಂಬಿಕ ಹಿಂಸಾಚಾರವನ್ನು ಉಲ್ಲೇಖಿಸಿ ಗಂಡನಿಂದ ಬೇರ್ಪಟ್ಟ ಅನೇಕ ನಟಿಯರು ಇದ್ದಾರೆ. ಅವರು ತಮ್ಮ ಗಂಡಂದಿರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಈಗ, ಮತ್ತೊಬ್ಬ ಬಾಲಿವುಡ್ ನಟಿಯ ಹೆಸರು ಮುನ್ನೆಲ

26 Nov 2025 11:21 am
ಕೋಚ್‌ ಗಂಭೀರ್‌ ಪರ ಬ್ಯಾಟ್‌ ಬೀಸಿದ ರೈನಾ ….!

ಗುಹವಾಟಿ ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್‌ಗಳ ಕಳಪೆ ಪ್ರದರ್ಶನದ ಪರಿಣಾಮವಾಗಿ ಅತಿಥೇಯ ತಂಡ ತವರಿನಲ್ಲಿ ಮತ್ತೊಂದು ಸರಣಿ ಸೋಲಿನ ಭೀತಿಯಲ್ಲಿದೆ. ಇದರ ಬೆನ್ನಲ್ಲೇ ಕೋಚ್‌ ಗೌತಮ

26 Nov 2025 11:06 am
ಕೆ.ಎಲ್ ರಾಹುಲ್ ಕ್ಲೀನ್‌ ಬೌಲ್ಡ್‌ ಕಂಡು ಅನಿಲ್ ಕುಂಬ್ಳೆ ನೀಡಿದ ಪ್ರತಿಕ್ರಿಯೆ ಹೇಗಿತ್ತು…….?

ಗುವಾಹಟಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟರ್‌ ಕೆ.ಎಲ್‌ ರಾಹುಲ್‌ ಅವರು ಸೈಮನ್ ಹಾರ್ಮರ್‌ ಆಫ್‌ ಸ್ಪಿನ್‌ಗೆ ಕ್ಲೀನ್‌ ಬೌಲ್ಡ್‌ ಆದ ತಕ್ಷಣ ಭಾರತದ ಮಾಜಿ ನಾಯಕ ಹಾ

26 Nov 2025 11:04 am