SENSEX
NIFTY
GOLD
USD/INR

Weather

22    C
... ...View News by News Source
ಎಪ್ಸ್ಟೀನ್ ಜೊತೆ ಬಿಲ್ ಗೇಟ್ಸ್ ಸೇರಿ ಹಲವು ದಿಗ್ಗಜರ ನಂಟು…..?

ನ್ಯೂಯಾರ್ಕ್: ಮಕ್ಕಳ ಮೇಲಿನ ಲೈಂಗಿಕ ಅಪರಾಧಿ ಎಂದು ಸಾಬೀತಾಗಿರುವ ಅಮೆರಿಕದ ಹಣಕಾಸುದಾರ ಜೆಫ್ರಿ ಎಡ್ವರ್ಡ್ ಎಪ್ಸ್ಟೀನ್ ನ ಎಸ್ಟೇಟ್ ಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ , ತತ್ತ್ವಜ್ಞಾನಿ ಮತ್ತು ಕಾರ್ಯಕರ್ತ ನೋಮ್

20 Dec 2025 11:00 am
ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಬಿ.ನಂಜುಂಡಸ್ವಾಮಿ

ಗುಬ್ಬಿ: ಪುಸ್ತಕಗಳ ಓದುವವರ ಸಂಖ್ಯೆ ವಿರಳವಾದ ಸಂದರ್ಭದಲ್ಲಿ ಮನೆಯನ್ನೇ ಗ್ರಂಥಾಲಯ ಮಾಡಿ ಪ್ರತಿ ಪುಸ್ತಕದ ಮುನ್ನುಡಿಯಿಂದ ಬೆನ್ನುಡಿಯವರೆಗೆ ಓದುವ ವ್ಯಕ್ತಿ ಡಾ.ಬಿ.ನಂಜುಂಡಸ್ವಾಮಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದೇ

19 Dec 2025 5:20 pm
ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ

ಬೆಳಗಾವಿ: ಕರ್ನಾಟಕದ ಕಾನೂನು ವಿಶ್ವವಿದ್ಯಾಲಯವು ಪೂರ್ಣಾವಧಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ ಎದುರಿಸುತ್ತಿದೆ ಎಂದು ಒಪ್ಪಿಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಹೊಸ ಉದ್ಯೋಗಿಗಳ

19 Dec 2025 12:23 pm
ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು ಮಾಡಿದ ಹೈಕೋರ್ಟ್‌…..?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳ ಬಂದ್ ಮಾಡುವಂತೆ ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಸಾರ್ವಜನಿಕ ಹಿತಾಸಕ್ತಿಯಲ್ಲ

19 Dec 2025 12:20 pm
‘ಕೈ’ಕಮಾಂಡ್’ಗೆ ಕಳುಹಿಸಲು ಖಜಾನೆ ಖಾಲಿ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಹೈಕಮಾಂಡ್ ತೃಪ್ತಿಪಡಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಆರೋಪಿಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ

19 Dec 2025 12:17 pm
ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಭಾರೀ ಸುದ್ದಿಯಾಗಿದ್ದು ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಚರ್ಚೆ ಗಳು ನಡೆಯುತ್ತಿದೆ.ವಿಪಕ್ಷ

19 Dec 2025 12:12 pm
ಥಲಸ್ಸೇಮಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳಲ್ಲಿ ಎಚ್ಐವಿ ಸೋಂಕು : ಕಂಗಾಲಾದ ಪೋಷಕರು

ಭೋಪಾಲ್: ಥಲಸೀಮಿಯಾ ಮೂಳೆ ಮಜ್ಜೆ ಕಾಯಿಲೆಯಿಂದ ಬಳಲುತ್ತಿದ್ದ ಐದು ಮಕ್ಕಳಿಗೆ ನೀಡಲಾಗುತ್ತಿದ್ದ ಜೀವ ರಕ್ಷಿಸುವ ಚಿಕಿತ್ಸೆ ದುರಂತಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಇದು ಅತ್ಯಂತ ಗಂಭೀರ ಆರೋಗ

19 Dec 2025 12:01 pm
ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ ಹಾರ್ಮುಜ್ ದ್ವೀಪದ ಸಮುದ್ರ……..!

ತೆಹ್ರಾನ್: ಇರಾನ್‌ನ ಹಾರ್ಮುಜ್ ದ್ವೀಪದಲ್ಲಿ ಅಚ್ಚರಿಯ ನೈಸರ್ಗಿಕ ವಿದ್ಯಮಾನವೊಂದು ಜರುಗಿದೆ. ಅಲ್ಲಿನ ಕರಾವಳಿಯು ರಾತ್ರೋರಾತ್ರಿ ರಕ್ತಸಿಕ್ತ ದೃಶ್ಯವಾಗಿ ರೂಪಾಂತರಗೊಂಡಿತು. ಭಾರಿ ಮಳೆಯ ನಂತರ, ಈ ಪರ್ಷಿಯನ್ ಕೊಲ್ಲಿ ದ್ವೀಪ

19 Dec 2025 11:22 am
ಇಂಗ್ಲೆಂಡ್‌ ನಾಯಕನ ಪ್ರಾಣ ಕಾಪಾಡಿದ ಹೆಲ್ಮೆಟ್‌…….!

ನವದೆಹಲಿ: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಆಷಸ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಪಂದ್ಯದ ಎರಡನೇ ದಿನ ಪ್ರವಾಸಿ ತಂಡದ ನಾಯಕ ಬೆನ್‌ ಸ್ಟೋಕ್ಸ್‌ ಅಪಾಯದಿಂದ ಪಾರಾದರು. ಆಸ್ಟ್ರೇಲಿಯಾ ವೇಗಿ ಮಿಚೆಲ್‌ ಸ್ಟಾರ್ಕ್

19 Dec 2025 11:16 am
‘ಬೆಂಕಿ’ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.ಕಳೆದ ಬುಧವಾರ ಗೃಹ ಸಚಿವ ಡ

18 Dec 2025 5:13 pm
ಅಧ್ಯಯನಕ್ಕೆಂದು ‘ರಷ್ಯಾ’ಕ್ಕೆ ಹೋದ ಉತ್ತರಾಖಂಡ ಯುವಕ, ಬಂದದ್ದು ಶವವಾಗಿ!

ಡೆಹ್ರಾಡೂನ್: ಅಧ್ಯಯನಕ್ಕೆಂದು ವಿದ್ಯಾರ್ಥಿವೀಸಾದಲ್ಲಿ ಭಾರತದಿಂದ ರಷ್ಯಾಕ್ಕೆ ಹೋದ ಉತ್ತರಾಖಂಡದ ಯುವಕನೋರ್ವ ಶವವಾಗಿ ಭಾರತಕ್ಕೆ ಬಂದಿದ್ದಾನೆ. 30 ವರ್ಷದ ರಾಕೇಶ್ ಕುಮಾರ್ ಮೃತ ಯುವಕ.ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವ

18 Dec 2025 5:11 pm
BPL ಕಾರ್ಡ್​​ದಾರರಿಗೆ ಸಿಹಿಸುದ್ದಿ…….?: ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ

18 Dec 2025 5:09 pm
ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಶಶಿ ತರೂರ್

ನವದೆಹಲಿ: ಈ ಅವಧಿಯಲ್ಲಿ ಭಾರಿ ಮಂಜು ಕವಿಯುವುದರಿಂದ ಡಿಸೆಂಬರ್ ಮಧ್ಯದಿಂದ ಜನವರಿ ಮಧ್ಯದವರೆಗಿನ ಕ್ರಿಕೆಟ್ ಪಂದ್ಯಗಳನ್ನು ಉತ್ತರ ಭಾರತದ ಬದಲು ದಕ್ಷಿಣ ಭಾರತದಲ್ಲಿ ನಿಗದಿಪಡಿಸಬೇಕು. ಇದರಿಂದ ಕ್ರಿಕೆಟ್ ಪ್ರೇಮಿಗಳು ಯಾವುದೇ

18 Dec 2025 5:07 pm
ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು: ದತ್ತಾತ್ರೇಯ ಹೊಸಬಾಳೆ

ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದರು. ಉತ್ತರ ಪ್ರದೇಶ

18 Dec 2025 5:02 pm
ಮದ್ಯದಂಗಡಿಗೆ ನುಗ್ಗಿ ಬಾಟಲಿ ಪುಡಿ ಪುಡಿ ಮಾಡಿದ ನಾರಿಮಣಿಗಳು…..

ಉತ್ತರ ಪ್ರದೇಶ ನಮ್ಮ ದೇಶದ ಆರ್ಥಿಕತೆಯ ಮೇಲೆ ಅಬಕಾರಿ ಇಲಾಖೆಯ ಪಾಲುದಾರಿಕೆ ದೊಡ್ಡಮಟ್ಟದಲ್ಲೇ ಇದೆ. ದೇಶದಲ್ಲಿ ದಿನಕೂಲಿ ಮಾಡುವವರಿಂದ ಹಿಡಿದು ಲಕ್ಷಗಟ್ಟಲೆ ದುಡಿ ಯುವವರ ವರೆಗೂ ನಿತ್ಯ ಮದ್ಯ ಬೇಕೇ ಬೇಕು ಎಂಬ ಪರಿಸ್ಥಿತಿ ನಿರ

18 Dec 2025 4:59 pm
ಶಾಶ್ವತವಾಗಿ ದೇಶ ಬಿಟ್ಟು ಹೋಗುತ್ತಿದ್ದಾರೆ ಲಕ್ಷಾಂತರ ಭಾರತೀಯರು……..?

ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ

18 Dec 2025 3:28 pm
ಕಾಶ್ಮೀರಿ ಬೆಡಗಿಗೆ ಮನಸೋತ ಟೀಮ್‌ ಇಂಡಿಯಾ ಆಲ್‌ರೌಂಡರ್‌

ಮುಂಬಯಿ ಟೀಮ್‌ ಇಂಡಿಯಾ ಆಲ್ರೌಂಡರ್‌ ವಾಷಿಂಗ್ಟನ್‌ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವ

18 Dec 2025 12:25 pm