SENSEX
NIFTY
GOLD
USD/INR

Weather

22    C
... ...View News by News Source
ನವೆಂಬರ್ 15 ರಿಂದ ನಿಮ್ಮ ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್!

ಬೆಂಗಳೂರು: ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಝೀ ಕನ್ನಡ(Zee Kannada)ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್

13 Nov 2025 5:36 pm
ಪೋಕ್ಸೊ ಕೇಸ್‌ನಲ್ಲಿ ಬಿ.ಎಸ್.ವೈಗೆ ನೀಡಿದ್ದ ಸಮನ್ಸ್‌ ರದ್ದು ಮಾಡಲು ಹೈಕೋರ್ಟ್‌ ನಕಾರ

ಬೆಂಗಳೂರು ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿದ್ದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೊ ಕೇಸ್‌ನಲ್ಲಿ ನೀಡಿದ್ದ ಸಮನ್ಸ್ ರದ್ದು ಕೋರಿ ಬಿ.ಎಸ್‌. ಯಡಿಯೂರಪ್ಪಸಲ್ಲಿಸಿದ್

13 Nov 2025 5:34 pm
ಜೈಲಿನಿಂದ ಹೊರಬಂದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ

ನವದೆಹಲಿ: 2005–06ರ ನಿಥಾರಿ ಹತ್ಯೆಗಳ ಆರೋಪಿ ಸುರೇಂದ್ರ ಕೋಲಿ , ಭೀಕರ ಕೊಲೆಗಳಿಗೆ ಸಂಬಂಧಿಸಿದ ಕೊನೆಯ ಬಾಕಿ ಇರುವ ಪ್ರಕರಣದಲ್ಲಿ ಅವರ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಬುಧವಾರ ರಾತ್ರಿ ಜೈಲಿನಿಂದ ಬಿಡುಗಡೆಯ

13 Nov 2025 5:28 pm
ಬೆಂಗಳೂರಿನ ಫ್ಲೈಓವರ್‌ ಕಂಬದಲ್ಲಿ ವ್ಯಕ್ತಿಯ ವಾಸ್ತವ್ಯ…………!

ಬೆಂಗಳೂರು: ರಾಜಧಾನಿಯ ಜಾಲಹಳ್ಳಿ ಕ್ರಾಸ್‌ನಲ್ಲಿ ವಿಲಕ್ಷಣ ದೃಶ್ಯವೊಂದು ಇತ್ತೀಚೆಗೆ ಕಂಡುಬಂದಿದ್ದು, ಯಾರದೋ ವಿಡಿಯೋದಲ್ಲಿ ದಾಖಲಾಗಿ ವೈರಲ್‌ ಆಗಿದೆ. ಜಾಲಹಳ್ಳಿಯಲ್ಲಿ ಹಾದುಹೋಗಿರುವ ತುಮಕೂರು ರಸ್ತೆಯ ದೊಡ್ಡ ಫ್ಲೈಓವರ್‌

13 Nov 2025 3:59 pm
ಬಾಬ್ರಿ ಮಸೀದಿ ಸೇಡಿಗೆ ಕೆಂಪು ಕೋಟೆ ಮೇಲೆ ದಾಳಿ ಯತ್ನ…….? : ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ

ನವದೆಹಲಿ: ದೆಹಲಿ ಸ್ಫೋಟದ ಕುರಿತು ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳ ಎದುರು ಒಂದೊಂದೇ ಸತ್ಯ ತೆರೆದುಕೊಳ್ಳುತ್ತಿದೆ. ಮಾರುತಿ ಸುಜುಕಿ ಬ್ರೆಝಾ , ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂ

13 Nov 2025 3:55 pm
ನಾನು ಮೊದಲಿಂದಲೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ

12 Nov 2025 5:58 pm
ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಧರ್ಮಸ್ಥಳ ವಿರೋಧಿ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್‌ಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹವಾಗುವ ಯುವತಿಯರ ಚಾರಿತ್ರ್ಯದ ಬಗ್ಗೆ ಅಶ್ಲೀಲ ಅರ್ಥ ಬರುವಂತೆ

12 Nov 2025 12:42 pm
ಜೈಲರ್ 2 ಸಿನಿಮಾದಲ್ಲಿ ನಟಿ ಮೇಘನಾ ರಾಜ್‌………?

ತಮಿಳುನಾಡು : ರಜನಿಕಾಂತ್ ಅವರ ಜೈಲರ್ 2 ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾಗಿರುವ ಚಿತ್ರಗಳಲ್ಲಿ ಒಂದಾಗಿದೆ. ಈ ಸಿನಿಮಾ ಬಗ್ಗೆ ಆಗಾಗ ಹೊಸ ಮಾಹಿತಿ ಹೊರಬರುತ್ತಲೇ ಇರುತ್ತದೆ. ಇದೀಗ ಬಿಗ್‌ ಅಪ್‌ಡೇಟ್‌

12 Nov 2025 12:31 pm
ಭಾರತದೊಂದಿಗೆ ನ್ಯಾಯಯುತ ವ್ಯಾಪರ ಒಪ್ಪಂದ ಎಲ್ಲರಿಗೂ ಒಳ್ಳೆಯದೆಂದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್: ವ್ಯಾಪರ ಒಪ್ಪಂದ , ವಲಸಿಗರ ವಿರುದ್ಧ ಕ್ರಮ , ರಷ್ಯಾದೊಂದಿಗಿನ ತೈಲ ಖರೀದಿ ವಿಚಾರದಲ್ಲಿ ಪದೇ ಪದೇ ಭಾರತವನ್ನು ಕೆಣಕಿದ್ದ ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಳೆದ ಕೆಲವು ದಿನಗಳಿಂದ ಮತ್ತೆ ಭಾರತದೊಂದಿಗೆ ಮ

12 Nov 2025 11:28 am
ಭಾರತದಲ್ಲಿ ಹೊಚ್ಚ ಹೊಸ AEROX-E ಮತ್ತು EC-06 ಬಿಡುಗಡೆ ಮಾಡಿದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿ. ತನ್ನ ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾದ ಮಾಡರ್ನ್ ರೆಟ್ರೋ ಸ್ಪೋರ್ಟ್ ಬ್ರ್ಯಾಂಡ್ ಹೊಚ್ಚ ಹೊಸ XSR155 ಅನ್ನು ಇಂದು ಭಾರತದಲ್ಲಿ ಬಿಡುಗಡೆ ಮಾಡಿದೆ. ಅದರ ಜೊತೆಗೆ ವಿಶೇಷ

12 Nov 2025 11:22 am
ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣ- ನೋಟಮ್ ಜಾರಿ ಮಾಡಿದ ಪಾಕಿಸ್ತಾನ…!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್

11 Nov 2025 4:24 pm
ಕಾನೂನು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ

ಸಂವಿಧಾನದ ಆಶಯ ಅರಿತು ಪ್ರಜಾಪ್ರಭುತ್ವ ಸಂರಕ್ಷಿಸಿ ತುಮಕೂರು ಇಡೀ ವಿಶ್ವದಲ್ಲಿ ಪ್ರಜಾಪ್ರಭುತ್ವ ಮಾದರಿಯ ಸರ್ಕಾರಕ್ಕೆ ಇರುವ ಮಹತ್ವ ಬೇರಾವುದೇ ಮಾದರಿಯ ಸರ್ಕಾರಕ್ಕಿಲ್ಲ. ಬಹುಜನರು ಒಪ್ಪಿರುವ ಇಂತಹ ಪ್ರಜಾಪ್ರಭುತ್ವವನ್ನು

11 Nov 2025 3:00 pm
ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ’: ಇಶಾ ಡಿಯೋಲ್

ಮುಂಬೈ: ಬಾಲಿವುಡ್ ಶೋ ಮ್ಯಾನ್ ಧರ್ಮೇಂದ್ರ ಅವರು ಇಂದು ಬೆಳಗ್ಗೆ ಉಸಿರಾಟ ಸಮಸ್ಯೆಯಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿ ಮಾಧ್ಯಮಗಳಲ್ಲೆಲ್ಲಾ ಸು

11 Nov 2025 12:16 pm
ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ನೀಡಬೇಕು: ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ ‘ಸಂಪುಟ ಪುನಾರಚನೆ ವೇಳೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆಯ ಆಧಾರದ ಮೇಲೆ ಲಿಂಗಾಯತ ರೆಡ್ಡಿ ಹಾಗೂ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ’ ಎ

11 Nov 2025 12:06 pm
ಬಯೋಮೆಟ್ರಿಕ್ ಲಾಕ್‌, ಟ್ರ್ಯಾಕಿಂಗ್ ಸೌಲಭ್ಯ: ಬಂದಿದೆ ಹೊಸ ಆಧಾರ್‌ ಆ್ಯಪ್, ಏನಿದರ ವಿಶೇಷತೆ?

ನವದೆಹಲಿ : ದೆಹಲಿಯಲ್ಲಿ ನಡೆಯಲಿದ್ದ ಬಿಸಿನೆಸ್‌ ಮೀಟ್‌ಗಾಗಿ ಅರ್ಜೆಂಟಲ್ಲಿ ಏರ್‌ಪೋರ್ಟಿಗೆ ಹೊರಟಿದ್ದ ಪಂಚಮಿಗೆ ಅರ್ಧ ದಾರಿಗೆ ಬರುವಾಗ ಆಧಾರ್‌ ಮರೆತಿರುವುದು ನೆನಪಾಗಿ ದಿಕ್ಕೇ ತೋಚದಾಯ್ತು. ವಾಪಾಸ್‌ ಮನೆಗೆ ಹೋದರೆ ಫ್ಲೈಟ

11 Nov 2025 12:01 pm
ಬೆಂಗಳೂರು ನಗರದಲ್ಲಿ ಆನ್‌ಲೈನ್ ಇ-ಖಾತಾ ವ್ಯವಸ್ಥೆ ಜಾರಿ: ಮನೀಷ್ ಮೌದ್ಗಿಲ್

ಬೆಂಗಳೂರು : ಖಾತಾ ದಾಖಲೆ ಪಡೆಯಲು ಕಂದಾಯ ಕಚೇರಿ, ಪಾಲಿಕೆ ಕಚೇರಿಗಳಿಗೆ ಅಲೆಯುವುದು, ಮಧ್ಯವರ್ತಿಗಳ ಹಾವಳಿ, ವ್ಯಾಪಕ ಭ್ರಷ್ಟಾಚಾರ ತಪ್ಪಿಸಲು ಆನ್‌ಲೈನ್ ಅಥವಾ ಬೆಂಗಳೂರು ಒನ್ ಸೆಂಟರ್ ಮೂಲಕ ‘ಇ-ಖಾತಾ’ಗೆ ಅರ್ಜಿ ಸಲ್ಲಿಸುವ ವ್ಯವ

11 Nov 2025 11:58 am
ಫೇಕ್‌ ನ್ಯೂಸ್‌ ಬಗ್ಗೆ ಹೇಮಾಮಾಲಿನಿ ಆಕ್ರೋಶ…..!

ಮಂಬೈ : ಮಂಗಳವಾರ ಬೆಳಗ್ಗೆ ನಟಿ ಹೇಮಾ ಮಾಲಿನಿ ಅವರು ಪತಿ, ನಟ ಧರ್ಮೇಂದ್ರ ಅವರ ನಿಧನದ ಸುದ್ದಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ

11 Nov 2025 11:50 am