ಬೆಳಗಾವಿ ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ, ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. ಈ ಹಿಂದೆ ಹೇಳಿದ್ದ ಮಾತನ್ನೇ ಪುನರುಚ್ಚರಿಸಿರುವ ಅವರು, ನಾಯಕತ್ವದ ಗೊಂದ
ಬೆಂಗಳೂರು : ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗ
ವಾಷಿಂಗ್ಟನ್: ಭಾರತ ಮತ್ತು ಯುಎಸ್ ನಡುವೆ ವ್ಯಾಪಾರ ಮಾತುಕತೆಗಳು ಮುಂದುವರಿಯುತ್ತಿದ್ದು, ಈವರೆಗೆ ಸಿಗದೇ ಇರುವಂತಹ ಅತ್ಯುತ್ತಮ ಕೊಡುಗೆಗಳನ್ನು ಭಾರತ ನೀಡಿದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ತಿಳಿಸಿದ್
ಬೆಳಗಾವಿ ಪ್ರತಿದಿನ ಸಹಸ್ರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿದ್ದು, ಮಂಗಳವಾರ ಇದೇ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಶಾಸಕ ಸಿಮೆಂಟ್ ಮಂಜು ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ದೇಶ-ವಿದೇಶ
ಮುಂಬಯಿ ಭಾರತ ತಂಡದ ಮಾಜಿ ಆಲ್ರೌಂಡರ್, ಎರಡು ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್ ಸಿಂಗ್ ಅವರು ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ ಮದ್ಯ ಲೋಕದ ಬ್ಯುಸಿನೆಸ್ಗೆ ಕಾಲಿಟ್ಟಿದ್ದಾರೆ. “ಫಿನೋ” ಹೆಸ
ಕುಮಟ: ಕಾಂಡ್ಲಾ ಸಾಗರ ತೀರಗಳ ರಕ್ಷಾ ಕವಚ ಇದ್ದಂತೆ ಎಂದು ಕುಮಟಾ ಉಪವಿಭಾಗೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ಹೇಳಿದರು.ಇಂದು ಕಿಮಾನಿ ಅಘನಾಶಿನಿ ನದಿ ತೀರದಲ್ಲಿ ಆಸ್ಟರ್ ಡಿ.ಎಮ್. ಫೌಂಡೇಶನ್ನ ಆಸ್ಟರ್ ವಾಲೆಂಟೀರ
ಬೆಳಗಾವಿ/ಬಳ್ಳಾರಿ ಒಂದು ಸಾವಿರದ ಎಂಭತ್ತೊಂಬತ್ತು ದಿನಗಳಿಂದ ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ 12000 ಎಕರೆ ಭೂಮಿಯ ಭೂ ಸಂತ್ರಸ್ತ ರೈತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದ ಮೇಲೆ ಶೀಘ್ರದಲ್ಲೇ ಈಡೇರಿಸಬೇಕು ಎಂದು ಬಳ
ಶ್ರೀನಗರ: ವೀಸಾ ನಿಯಮಗಳನ್ನು ಉಲ್ಲಂಘಿಸಿ ಲಡಾಖ್ ಮತ್ತು ಕಾಶ್ಮೀರದ ಕಾರ್ಯತಂತ್ರದ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಅನುಮತಿಯಿಲ್ಲದೆ ಭೇಟಿ ನೀಡಿದ್ದಕ್ಕಾಗಿ ಚೀನಾ ಮೂಲದ ವ್ಯಕ್ತಿಯನ್ನು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಬಂ
ಸಿಡ್ನಿ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಆಶಸ್ ಸರಣಿಯಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾದ ದೇಶೀಯ ಶೆಫೀಲ್ಡ್ ಶೀಲ್ಡ್ ಸ್ಪರ್ಧೆಯಲ್ಲಿ ಆಡುವಾಗ ಬಲಗೈ ಸೀಮರ್ ಮಂಡಿರಜ್ಜು ನೋವಿಗೆ ಒಳಗಾಗಿದ್ದರು ಮತ್ತು
ನಾಗ್ಪುರ: ಸರ್ಕಾರಿ ಕೆಲಸ ಅಂದ್ರೆ ದೇವರ ಕೆಲಸ ಎಂದು ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಬರೆದಿರುತ್ತದೆ. ಆದರೆ, ಅಧಿಕಾರಿಗಳು ಮಾತ್ರ ಲಂಚ ಭ್ರಷ್ಟರಾಗಿರುತ್ತಾರೆ ಎಂಬ ಆರೋಪ ಕೇಳಿಬರುತ್ತದೆ. ಇದೀಗ ನಾಗ್ಪುರದ ವಿಭಾಗೀಯ ಆಯುಕ್ತರ ಕ
ಬೆಂಗಳೂರು : ʻರಾಕಿಂಗ್ ಸ್ಟಾರ್ʼ ಯಶ್ ಅವರು ಕೊನೆಯದಾಗಿ ತೆರೆಮೇಲೆ ಕಾಣಿಸಿಕೊಂಡಿದ್ದು 2022ರ ಏಪ್ರಿಲ್ನಲ್ಲಿ. ಇದೀಗ ಅವರ ಮುಂದಿನ ಸಿನಿಮಾ ʻಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ʼ ಮೇಲಿದೆ. ಈ ಚಿತ್ರದ ಮೂಲಕ ನಾಲ್ಕು ವ

21 C