ಗುವಾಹಟಿ: ಎರಡನೇ ಟೆಸ್ಟ್ ಗೆಲ್ಲುವ ಭಾರತ ತಂಡ ಕನಸು ದೂರವಾಗುತ್ತಿದೆ. ಅದೇ ರಾಗ, ಅದೇ ತಾಳ ಎಂಬಂತೆ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಗುವಾಹಟಿ ಟೆಸ್ಟ್ನಲ್ಲಿಯೂ ಮುಂದುವರಿದಿದೆ. ಮಾರ್ಕೊ ಯೆನ್ಸನ್ ಮಾರಕ ಬೌಲಿಂಗ್ ದಾ
ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ
ಮುಂಬೈ: ಬಾಲಿವುಡ್ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಅವರನ್ನು ಅದ್ಭುತ ನಟ ಎಂದು ಕರೆದ ಮೋದಿ, ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದ
ಜೋಹಾನ್ಸ್ಬರ್ಗ್: ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ , ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತಂತ
ಬೆಂಗಳೂರು ಅಕ್ರಮವಾಗಿಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಆ
ಹಾಸನ ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ
ಬ್ರೆಜಿಲ್ : ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಶೃಂಗ ಮುಕ್ತಾಯಗೊಂಡಿದ್ದು, ಭಾರತ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಹಲವಾರು ನಿರ್ಧಾರಗಳನ್ನೂ ಸ್ವಾಗತಿಸಿದೆ. ಆದರೆ ಹವಾಮಾನ ಬದಲಾವಣೆ ತಡೆಗಟ್ಟುವ ನೀತಿಯನ್ನು ರೂಪಿಸುವಲ್ಲ
ಪುರಿ: ವಿಸ್ಮಯಗಳ ಆಗರವಾಗಿರುವ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಮತ್ತೊಂದು ಪವಾಡ ನಡೆದಿದೆ ಎಂದು ಹೇಳಲಾಗಿದ್ದು, ಕೋಮದಲ್ಲಿದ್ದ ಪುಟ್ಟ ಬಾಲಕ ದೇಗುಲದ ಆವರಣದಲ್ಲಿ ಕಣ್ಣು ಬಿಟ್ಟಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ನ್ಯಾಯ ವ್ಯವಸ್ಥೆಗೆ ನಿರ್ಣಾಯಕ ಹಂತದಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳ
ಬೆಂಗಳೂರು: ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾಬೂಲ್ನಿಂದ ಬಂದ ಅರಿಯಾನಾ ಅಫ್ಘಾನ್ ಏರ್ಲೈನ್ಸ್ ವಿಮಾನವು ಮತ್ತೊಂದು ವಿಮಾನ ಟೇಕಾಫ್ ಆಗುತ್ತಿದ್ದ ರನ್ವೇಯಲ್ಲಿಯೇ ತಪ್ಪಾಗಿ ಲ್ಯಾಂ
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡದ ಬಗ್ಗೆ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್
ಬೆಂಗಳೂರು: ಬರ್ಗರ್ ಸಿಂಗ್ ತನ್ನ ನಗರವ್ಯಾಪಿ ಅಭಿಯಾನ ದಿ ಬಿಗ್ ಸಿಂಗ್ ಫೀಸ್ಟ್ ಮೂಲಕ ಭಾರತದ QSR ಉದ್ಯಮದಲ್ಲಿ ಭಾರಿ ಮೈಲಿ ಗಲ್ಲು ನಿರ್ಮಿಸಿದೆ. ಬೆಂಗಳೂರಿನಲ್ಲಿ ತನ್ನ ಆರಂಭ ಮತ್ತು ವೇಗವಾದ ವಿಸ್ತರಣೆ ಆಚರಣೆ ಯ ಭಾಗವಾಗಿ, ಸರ್ಜಾ
ಚೆನ್ನೈ: ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ . ತೆಂಕಾಸಿ ಜಿಲ್ಲೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್ಗಳ ನಡುವೆ ಮುಖಾ
ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನ
ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾ ಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೂರನೇ ದಿನದ ಸಮಾರಂಭವು ಸಮರ್ಥ ಪದವೀಧರರನ್ನು ರೂಪಿಸುವ, ಹೊಸ ಆಲೋಚನೆ ಗಳನ್ನು ಪ್ರೋತ
ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಗದ್ದುಗೆಗಾಗಿ ಗುದ್ದಾಟ ಹೆಚ್ಚಾಗುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತರಾದ ಕೆಲ ಕಾಂಗ್ರೆಸ್ ಶಾಸಕರ ಮೂರನೇ ಬ್ಯಾಚ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ರಾತ್ರೋರಾತ್ರಿ ದೆಹಲ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತ
ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆಗೆ ಸಂಬಂಧಿಸಿದ ಕಾಂಗ್ರೆಸ್ ಪಕ್ಷದೊಳಗಿನ ಮುಸುಕಿನ ಗುದ್ದಾಟ ಕಿರುತೆರೆಯ ಧಾರಾವಾಹಿಯಂತೆ ಮುಂದುವರಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಧ್ಯಪ್
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾ
ಬೆಂಗಳೂರು ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ರಾಬರಿ ಪ್ರಕರಣದ ಮಾಸ್ಟರ್ ಮೈಂಡ್, ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ನನ್ನು ಇಲಾಖೆ ಕೆಲಸದಿಂದ ವಜಾ ಮಾಡಲಾಗಿದೆ. ಖದೀಮರ ಜ
ಬೆಂಗಳೂರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ಜರುಗಲಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ನ
ನವದೆಹಲಿ: ವಿಶ್ವದ ದೊಡ್ಡಣ್ಣನಾಗುವ ಕನಸು ಕಾಣುತ್ತಿರುವ ನಮ್ಮ ನೆರೆ ರಾಷ್ಟ್ರ ಚೀನಾ ದಿನೇ ದಿನೆ ತಂತ್ರಜ್ಞಾನ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ತಯಾರಿ, ಪರೀಕ್ಷೆ ಮತ್ತು ಸಂಗ್ರಹದತ್ತ ದಾಪುಗಾಲಿಡುತ್ತಿದೆ. ಇದೀಗ ಇಂತಹ
ಬೆಂಗಳೂರು: ಸಾಮಾನ್ಯವಾಗಿ ಚರಂಡಿಯಿಂದ ಹಿಡಿದು ಅತ್ಯಂತ ಸ್ವಚ್ಛ ಪ್ರದೇಶಗಳಲ್ಲೂ ಜಿರಳೆಗಳು ಕಾಣಸಿಗುತ್ತವೆ. ಹೀಗಾಗಿ ಜಿರಳೆಗಳೇ ಇಲ್ಲದ ಪ್ರದೇಶವೇ ಇಲ್ಲ ಎಂದು ನೀವಂದುಕೊಂಡಿದ್ದಾರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಭೂಮಿಯ ಮೇ

19 C