ಉತ್ತರ ಪ್ರದೇಶ : ನಿತೀಶ್ ಕಟಾರಾ ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸುಖದೇವ್ ಪೆಹಲ್ವಾನ್ ಇಂದು ಸಾವನ್ನಪ್ಪಿದ್ದಾನೆ. ಕೊಲೆ ಅಪರಾಧದ ಶಿಕ್ಷೆ ಮುಗಿಸಿ ಜೈಲಿನಿಂದ ಬಿಡುಗಡೆಯಾದ ತಿಂಗಳುಗಳ ನಂತರ ಉತ್ತರ ಪ್ರದೇಶದ ಖುಷಿನಗ
ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್ಸಂಗ್ ಸಂಸ್ಥೆಯು ಇಂದು ಸ್ಯಾಮ್ಸಂಗ್ ವ್ಯಾಲೆಟ್ ಮೂಲಕ ಮಹೀಂದ್ರಾ ಎಲೆಕ್ಟ್ರಿಕ್ ಒರಿಜಿನ್ ಎಸ್ಯುವಿಗಳಿಗೆ ಡಿಜಿಟಲ್ ಕಾರ್ ಕೀ ವ್ಯವಸ್
ಬೆಂಗಳೂರು ಈಗಿನ ವೇಳಾಪಟ್ಟಿ ಪ್ರಕಾರ ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದೇ ಸಿದ್ದರಾಮಯ್ಯರ ಸ
ಶ್ರೀನಗರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಸರ್ಕಾರಿ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಜಾಗೊಳಿಸಿದ್ದಾರೆ. ಭಾರತದ ಸಂವಿಧಾನದ 311ನೇ ವಿ
ಪಟನಾ: ಬಿಹಾರದಲ್ಲಿ ಚುನಾವಣಾ ಕಾವು ಏರುತ್ತಲೇ ರಾಜಕೀಯ ಪಕ್ಷಗಳ ನಡುವಿನ ವಾಗ್ದಾಳಿ ಪ್ರಾರಂಭವಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಬಿಹಾರ ಮತ್ತು ಪೂರ್ವ ಭಾರತದಾದ್ಯಂತ ಆಳವಾಗಿ ಪೂಜ
ವಾಷಿಂಗ್ಟನ್: ಆರು ವರ್ಷಗಳ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭೇಟಿಯಾಗಿದ್ದಾರೆ. ಉಭಯ ನಾಯಕರು ಗಂಟೆಗಳ ಕಾಲ ಚರ್ಚೆ ನಡೆಸಿದರು. ಡೊನಾಲ್ಡ್ ಟ್ರಂಪ್ ಅವರು ಚೀನಾದೊಂದಿಗೆ ಒ
ವಾಷಿಂಗ್ಟನ್: ರಷ್ಯಾ – ಉಕ್ರೇನ್, ಇಸ್ರೇಲ್ ಹಮಾಸ್ ಸೇರಿದಂತೆ ಜಗತ್ತಿನ ಹಲವೆಡೆ ಯುದ್ಧ ಹಾಗೂ ಯುದ್ಧ ಕವಿದ ವಾತಾವರಣ ಏರ್ಪಟ್ಟಿದೆ. ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್
ಮುಂಬೈ ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಇತ್ತೀಚೆಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು 19 ಮಂದಿ ಸಜೀವ ದಹನವಾಗಿರುವ ಘಟನೆಯ ಆಘಾತದಿಂದ ದೇಶ ಇನ್ನೂ ಹೊರ ಬಿದ್ದಿಲ್ಲ. ಅದಾಗಲೇ ಮಹಾರಾಷ್ಟ್ರದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿ
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕರು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ
ಬೆಂಗಳೂರು : ಏಕಾಏಕಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಸಗಟು ಮಾರುಕಟ್ಟೆಗೆ ಶೇ.25ರಷ್ಟು ತರಕಾರಿ ಪೂರೈಕೆ ಕೊರತೆಯಾಗಿದೆ. ಹೀಗಾಗಿ ಹಲವು
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 12 ಎಕ್ಸ್ಪೆಕ್ಟ್ ದಿ ಅನ್ಎಕ್ಸ್ಪೆಕ್ಟೆಡ್ ಎಂಬ ಟ್ಯಾಗ್ಲೈನ್ನೊಂದಿಗೆ ಶುರುವಾಯಿತು. ಇದಕ್ಕೆ ತಕ್ಕಂತೆ ಶೋ ಆರಂಭ ಆದಾಗಿನಿಂದ ಪ್ರತೀ ವಾರ ಒಂದಲ್ಲ ಒಂದು ಟ್ವಿಸ್ಟ್ ಬಿಗ್ ಬಾಸ್ ನೀಡು
ನೈರೋಬಿ ಮಂಗಳವಾರ (ಅಕ್ಟೋಬರ್ 28) ಬೆಳಗ್ಗೆ ಕೀನ್ಯಾದ ಕರಾವಳಿ ಪ್ರದೇಶ ಕ್ವಾಲೆಯಲ್ಲಿ ಮಾಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 11 ಜನರು ಸಾವನ್ನಪ್ಪಿದ್ದಾರೆ ಎಂದು
ನವದೆಹಲಿ: ಸಿನಿಮಾ ರಂಗದಲ್ಲಿ ಅಕಾಲಿಕ ಮರಣ ಹೊಂದಿದ್ದವರು ಅನೇಕರಿದ್ದಾರೆ. ಅಂತವರಲ್ಲಿ ನಟಿ ಸೌಂದರ್ಯ ಕೂಡ ಒಬ್ಬರು. ಭಾರತೀಯ ಸಿನಿಮಾ ಇಂಡಸ್ಟ್ರಿ ಯಲ್ಲಿ ಬಹು ಭಾಷೆ ಕಲಾವಿದೆಯಾಗಿ ಇವರು ಸಿನಿಮಾ ರಂಗಕ್ಕೆ ನೀಡಿದ್ದ ಕೊಡುಗೆ ಅಪ
ನವದೆಹಲಿ: ಕೇಂದ್ರ ಸಚಿವ ಸಂಪುಟ ಮಂಗಳವಾರ 8ನೇ ವೇತನ ಆಯೋಗದ ಉಲ್ಲೇಖಿತ ನಿಯಮಗಳನ್ನು ಅನುಮೋದಿಸಿದೆ, ಇದು ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸುತ್ತದೆ. ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶೆ ರಂಜ
ಮುಂಬಯಿ: ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ರ ಪುತ್ರ ಆರ್ಯನ್ ಖಾನ್ ನಿರ್ದೇಶನದ ‘ದಿ ಬಾ***ಡ್ಸ್ ಆಫ್ ಬಾಲಿವುಡ್’ ಕುರಿತು “ಪೇಯ್ಡ್ ರಿವ್ಯೂ” ಬರೆದಿದ್ದಾರೆಂದು ಆರೋಪಿಸಿದ ಸಾಮಾಜಿಕ ಜಾಲತಾಣ ಬಳಕೆದಾರನಿಗೆ ಕಾಂಗ್ರೆ
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನದಿಂದ ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹತ್ತಿಕೊಂಡಿದ್ದಾಗ ಯಾವುದೇ ಪ್ರಯಾಣಿಕರಿರಲಿಲ್ಲ ಎಂದ
ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಭಾರತವೇ ಆಳುತ್ತಿದೆ ಎಂದು ಇಂಗ್ಲೆಂಡ್ನ ಮಾಜಿ ಕ್ರಿಕೆಟಿಗ ಕ್ರಿಸ್ ಬ್ರಾಡ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ದಿ ಟೆಲಿಗ್ರಾಫ್ಗೆ ನೀಡಿದ ಸಂದರ್ಶನದಲ್ಲಿ, ಮ್ಯಾಚ್ ರೆ
ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಶಾಂತಿ ಮಾತುಕತೆ ಇಸ್ತಾನ್ಬುಲ್ನಲ್ಲಿ ವಿಫಲವಾಗಿದೆ ಎಂದು ತಿಳಿದು ಬಂದಿದೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ, ತಮ್ಮ ದೇಶದ ಭದ್ರತೆಗೆ ಸಮಸ್ಯೆಯಾಗಿದೆ ಎಂದು ಪ
ಢಾಕಾ: ಲಷ್ಕರ್-ಎ-ತೊಯ್ಬಾ ಸ್ಥಾಪಕ ಹಫೀಜ್ ಸಯೀದ್ನ ಆಪ್ತ ಸಹಚರನೊಬ್ಬ ಬಾಂಗ್ಲಾದೇಶದಲ್ಲಿ ಪತ್ತೆಯಾಗಿದ್ದು, ಭಾರತದೊಂದಿಗಿನ ದೇಶದ ಗಡಿಯ ಬಳಿ ಅಪಾಯಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪಾಕಿಸ್
ಮುಂಬೈ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಾಣಾವತ್ ರೈತ ಮಹಿಳೆ ಬಗ್ಗೆ 2020ರಲ್ಲಿ ಮಾಡಿದ್ದ ವಿವಾದಾತ್ಮಕ ಟ್ವೀಟ್ ಬಗ್ಗೆ ಭಟಿಂಡಾ ನ್ಯಾಯಾಲಯದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ಸೋಮವಾ
ನವದೆಹಲಿ: ಇತ್ತೀಚಿನ ದಿನದಲ್ಲಿ ಹಣದಾಸೆಗೆ ಏನು ಬೇಕಾದರೂ ಮಾಡುವ ಮನೋಭಾವನೆ ಉಂಟಾಗಿದೆ. ಆನ್ಲೈನ್ ನಲ್ಲಿ ವಂಚಿಸಿ ಹಣ ಪಡೆಯುವುದು ಒಂದು ಕಡೆಯಾದರೆ ಇನ್ನು ಕೆಲವೆಡೆ ಬೆದರಿಕೆ ಹಾಕಿ ಹಣ ವಂಚಿಸುವವರು ಇದ್ದಾರೆ. ತುಂಬಾ ನಂಬುವ ವ್
ಬೆಂಗಳೂರು ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲೂ ಕಳೆದ ಮೂರ್ನಾಲ್ಕು ದಿನಗಳಿಂದ ಮತ್ತೆ ಮಳೆ ಶುರುವಾಗಿದೆ. ನೆರೆಯ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಮೊಂತಾ ಚಂಡಮಾರುತ ಅಪ್ಪಳಿಸಲು ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ನಾಳೆ

20 C