SENSEX
NIFTY
GOLD
USD/INR

Weather

19    C
... ...View News by News Source
7 ಕೋಟಿ EPFO ಚಂದಾದಾರರಿಗೆ ಗುಡ್ ನ್ಯೂಸ್……!

ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 2025-26ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ಮುಂದಾಗಿದ್ದು, ಇಪಿಎಫ್‌ಒ ಪ್ರಸಕ್ತ ಹಣಕಾಸು ವರ್ಷದ

25 Nov 2025 5:38 pm
ಸಂಗಮೇಶ ಚಿಕ್ಕನರಗುಂದ ಅವರಿಗೆ ಚಿತ್ರ ಸಂತೆ ರಾಜ್ಯೋತ್ಸವ ಪುರಸ್ಕಾರ ಪ್ರದಾನ

ಗುಳೇದಗುಡ್ಡ: ಕನ್ನಡ ನಾಡಿನ ಹೆಮ್ಮೆಯ ಸಾಧಕರಿಗೆ ನಿಮ್ಮ ವಿಶೇಷ ಸಾಧನಗೆ ಚಿತ್ರ ಸಂತೆ ರಾಜ್ಯೋತ್ಸವ ಅಂಗವಾಗಿ ಸೋಮವಾರ ಬೆಂಗಳೂರ ರಾಜ್ ಮಹಲ್ ವಿಲಾಸ್‌ನಲ್ಲಿ ಗೀರಿಶ್.ವಿ.ಗೌಡ ಪ್ರದಾನ ಸಂಪಾದಕರು, ವ್ಯವಸ್ಥಾಪಕ ನಿರ್ದೇಶಕರ ವತಿಯ

25 Nov 2025 5:34 pm
ವೈಟ್‌ವಾಷ್‌ ಭೀತಿಯಲ್ಲಿ ಭಾರತ ತಂಡ……!

ಗುವಾಹಟಿ: ದಕ್ಷಿಣ ಆಫ್ರಿಕಾ ಎದುರು ಎರಡನೇ ಟೆಸ್ಟ್‌ ಪಂದ್ಯದಲ್ಲಿಯೂ ಭಾರತ ತಂಡ ಹೀನಾಯ ಸೋಲಿನ ಭೀತಿಗೆ ಒಳಗಾಗಿದೆ. ಈಗಾಗಲೇ ಮೊದಲನೇ ಟೆಸ್ಟ್‌ ಪಂದ್ಯವನ್ನು ಸೋತಿರುವ ಟೀಮ್‌ ಇಂಡಿಯಾ , ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡ

25 Nov 2025 5:18 pm
ರಣ ಭೀಕರ ಮಳೆ ಸಾಧ್ಯತೆ- ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್…….!

ನವದೆಹಲಿ: ಮಲಕ್ಕಾ ಜಲಸಂಧಿ ಮತ್ತು ಬಂಗಾಳಕೊಲ್ಲಿ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಚಂಡಮಾರುತ ಬೀಸುವ ಭೀತಿ ಇದ್ದು, ಹವಾಮಾನ ವೈಪರಿತ್ಯ ತೀವ್ರಗೊಳ್ಳುತ್ತಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಕರಾವಳಿ ರಾಜ

25 Nov 2025 5:11 pm
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ರೋಡ್ ಶೋ ಪ್ರಾರಂಭ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಅಂತಾರಾಜ್ಯ ಪ್ರವಾಸೋದ್ಯಮ ಸಹಯೋಗವನ್ನ

25 Nov 2025 3:39 pm
ಇಂದು ಟಿ20 ವಿಶ್ವಕಪ್‌ ವೇಳಾಪಟ್ಟಿ ಪ್ರಕಟ….!

ಮುಂಬಯಿ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಪುರುಷರ ಐಸಿಸಿ ಟಿ20 ವಿಶ್ವಕಪ್‌ ವೇಳಾಪಟ್ಟಿ ಇಂದು ಸಂಜೆ(ಮಂಗಳವಾರ) 6:30 ಕ್ಕೆ ಪ್ರಕಟವಾಗಲಿದೆ. ಈ ಕಾರ್ಯಕ್ರಮವನ್ನು ಜಿಯೋಹಾಟ್‌ಸ್ಟಾರ್‌, ಮತ್ತು ಸ್ಟಾರ್‌ ಸ

25 Nov 2025 2:28 pm
ಅಧಿಕಾರಿಗಳಿಗೆ PMOದಿಂದ ಬಂತು ಮಹತ್ವದ ಆದೇಶ…..!

ನವದೆಹಲಿ: ಅಧಿಕಾರಶಾಹಿಗೆ ತೀಕ್ಷ್ಣವಾದ ಸಂದೇಶವೊಂದರಲ್ಲಿ, ಪ್ರಧಾನ ಮಂತ್ರಿ ಕಚೇರಿ ಎಲ್ಲಾ ಸಚಿವಾಲಯಗಳು ಪರಸ್ಪರ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದನ್ನು, ಪರಸ್ಪರ ದೂಷಣೆ ಮಾಡುವುದನ್ನು ಬಿಟ್ಟು ಭಾರತೀಯ ನೀತಿಗಳು ಮತ್ತ

25 Nov 2025 1:18 pm
ಡಿ.14ರ ‘ಮತ ಕಳ್ಳತನ’ವಿರುದ್ಧ Rally : ಇಂಡಿಯಾ ಬ್ಲಾಕ್ ಭಾಗವಹಿಸುವಿಕೆ ಇಲ್ಲ

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು ಭಾಗವಹಿಸುವುದಿಲ್ಲ.ಇದು ಸಂಪೂರ್ಣವಾಗಿ ಕಾಂಗ್

25 Nov 2025 1:14 pm
ಭಾರತದ ಸಿಂಹಿಣಿಯರ ಮುಡಿಗೇರಿದ ಕಬ್ಬಡ್ಡಿ ವಿಶ್ವಕಪ್‌ ಕಿರೀಟ….!

ಢಾಕಾ: 2025 ರ ಮಹಿಳಾ ಕಬ್ಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದ

25 Nov 2025 12:35 pm
IAS ಅಧಿಕಾರಿ ವಿವಾದಾತ್ಮಕ ಹೇಳಿಕೆ….!

ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ

25 Nov 2025 12:31 pm
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ….!

ಅಯೋಧ್ಯೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ

25 Nov 2025 11:30 am
ಕೊಹ್ಲಿ ಇಲ್ಲದ ಭಾರತ ಟೆಸ್ಟ್‌ ತಂಡದಲ್ಲಿ ಆತ್ಮವಿಶ್ವಾಸ ಕಾಣಿಸುತ್ತಿಲ್ಲ : ಶ್ರೀವತ್ಸ್‌ ಗೋಸ್ವಾಮಿ

ಬೆಂಗಳೂರು: ಮಾಜಿ ಆರ್‌ಸಿಬಿ ಆಟಗಾರ ಶ್ರೀವತ್ಸ್‌ ಗೋಸ್ವಾಮಿ ಅವರು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮಾತ್ರ ವಿದಾಯ ಹೇಳಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮುಂದುವರೆಯಬಹುದಿತ್ತು ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿಯವರ ನ

25 Nov 2025 11:21 am
ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಅವಿರೋಧ ಆಯ್ಕೆ……..?

ಬೆಂಗಳೂರು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬ್ರಿಜ

25 Nov 2025 11:03 am
ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು……!

ಮಂಗಳೂರು ಶ್ರೀಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ

25 Nov 2025 10:29 am
ಟಿಪ್ಪು ವಂಶಸ್ಥೆ ಹಾಗೂ ಆಂಗ್ಲೋ-ಇಂಡಿಯನ್ ಗೂಢಚಾರಣಿ ನೂರ್ ಇನಾಯತ್ ಖಾನ್‌ಗೆ ಫ್ರಾನ್ಸ್‌ನಿಂದ ಗೌರವ

ನವದೆಹಲಿ ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ಅಂಡರ್ ಕವರ್ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ನಿರೋಧಕದಲ್ಲಿ ಸಲ್ಲಿಸಿದ ಸೇವೆಗಾಗಿ ಪ್ರಾನ್ಸ್ ಪೋಸ್ಟೇಜ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಮೂಲಕ ಗೌರವ ಸೂಚಿಸಿದೆ. ಮೈಸೂರು ಹುಲಿ ಟ

25 Nov 2025 10:12 am
ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ, ದಿಲ್ಲಿ ತಲುಪಿದ ಹೊಗೆ……!

ನವದೆಹಲಿ ಆಫ್ರಿಕಾದ ಇಥಿಯೋಪಿಯಾದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದ್ದು, ಇದರ ಬೂದಿ ಮಿಶ್ರಿತ ಹೊಗೆಯು ಉತ್ತರ ಭಾರತದತ್ತ ಬರುತ್ತಿದೆ. ಪರಿಣಾಮ ವಿಮಾನಗಳ ಹಾರಾಟಕ್ಕೆ ಅಡ್ಡಿಯುಂಟಾಗಿದೆ. ಹೀಗಾಗಿ ಹಲವು ವಿಮಾನ ಸೇವೆಗಳನ್

25 Nov 2025 10:09 am
ಮಾರ್ಕೊ ಯೆನ್ಸನ್‌ ಮಾರಕ ದಾಳಿ, 201ಕ್ಕೆ ಭಾರತ ಆಲ್‌ಔಟ್‌…..!

ಗುವಾಹಟಿ: ಎರಡನೇ ಟೆಸ್ಟ್‌ ಗೆಲ್ಲುವ ಭಾರತ ತಂಡ ಕನಸು ದೂರವಾಗುತ್ತಿದೆ. ಅದೇ ರಾಗ, ಅದೇ ತಾಳ ಎಂಬಂತೆ ಟೀಮ್‌ ಇಂಡಿಯಾದ ಬ್ಯಾಟಿಂಗ್‌ ವೈಫಲ್ಯ ಗುವಾಹಟಿ ಟೆಸ್ಟ್‌ನಲ್ಲಿಯೂ ಮುಂದುವರಿದಿದೆ. ಮಾರ್ಕೊ ಯೆನ್ಸನ್‌ ಮಾರಕ ಬೌಲಿಂಗ್‌ ದಾ

24 Nov 2025 5:21 pm
ಅಮೆರಿಕ ವೀಸಾ ರಿಜೆಕ್ಟ್‌- ಮನನೊಂದ ವೈದ್ಯೆ ಆತ್ಮಹತ್ಯೆ

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್‌ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ

24 Nov 2025 5:17 pm
ಧಮೇಂದ್ರ ಸಾವು : ದಿಗ್ಗಜ ನಟನ ನಿಧನಕ್ಕೆ ಪ್ರಧಾನಿ, ಸಿಎಂ ಸಂತಾಪ

ಮುಂಬೈ: ಬಾಲಿವುಡ್‍ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಅವರನ್ನು ಅದ್ಭುತ ನಟ ಎಂದು ಕರೆದ ಮೋದಿ, ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದ

24 Nov 2025 5:00 pm
ಜಿ20 ಶೃಂಗಸಭೆಯಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ ಘೋಷಣೆ…..!

ಜೋಹಾನ್ಸ್‌ಬರ್ಗ್‌: ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ , ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತಂತ

24 Nov 2025 4:52 pm
ಅಕ್ರಮವಾಗಿ BPL ಕಾರ್ಡ್​​ ಪಡೆದವರಿಗೆ ಶಾಕ್….!

ಬೆಂಗಳೂರು ಅಕ್ರಮವಾಗಿಬಿಪಿಎಲ್​ ಕಾರ್ಡ್​ ಪಡೆದವರಿಗೆ ಶಾಕ್​​ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್​ಗಳು ರದ್ದಾಗುವ ಸಾಧ್ಯತೆ ಇದೆ. ಆ

24 Nov 2025 4:26 pm
ದಂಪತಿ ಮಧ್ಯೆ ಗಲಾಟೆ: ಕಾಲುವೆಗೆ ಹಾರಿದ್ದ ಪತ್ನಿಯನ್ನ ರಕ್ಷಿಸಲು ಹೋಗಿ ಕೊಚ್ಚಿಹೋದ ಪತಿ ಸಾವು

ಹಾಸನ‌ ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾಸನ‌ ಜಿಲ್ಲೆ‌ಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ

24 Nov 2025 4:24 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಮುಕ್ತಾಯ….!

ಬ್ರೆಜಿಲ್‌ : ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಶೃಂಗ ಮುಕ್ತಾಯಗೊಂಡಿದ್ದು, ಭಾರತ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಹಲವಾರು ನಿರ್ಧಾರಗಳನ್ನೂ ಸ್ವಾಗತಿಸಿದೆ. ಆದರೆ ಹವಾಮಾನ ಬದಲಾವಣೆ ತಡೆಗಟ್ಟುವ ನೀತಿಯನ್ನು ರೂಪಿಸುವಲ್ಲ

24 Nov 2025 4:15 pm
ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ…….?

ಪುರಿ: ವಿಸ್ಮಯಗಳ ಆಗರವಾಗಿರುವ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಮತ್ತೊಂದು ಪವಾಡ ನಡೆದಿದೆ ಎಂದು ಹೇಳಲಾಗಿದ್ದು, ಕೋಮದಲ್ಲಿದ್ದ ಪುಟ್ಟ ಬಾಲಕ ದೇಗುಲದ ಆವರಣದಲ್ಲಿ ಕಣ್ಣು ಬಿಟ್ಟಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ

24 Nov 2025 4:09 pm
ನೂತನ CJI ನೇತೃತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತಷ್ಟು ಬಲಗೊಳ್ಳುತ್ತವೆ: ಖರ್ಗೆ ವಿಶ್ವಾಸ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ನ್ಯಾಯ ವ್ಯವಸ್ಥೆಗೆ ನಿರ್ಣಾಯಕ ಹಂತದಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳ

24 Nov 2025 4:03 pm
5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಪೈಲಟ್ ಮೇಲೆ ಅತ್ಯಾಚಾರ, 60 ವರ್ಷದ ಪೈಲಟ್ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ

24 Nov 2025 4:00 pm
ಟೇಕಾಫ್‌ಗೆ ಮೀಸಲಿಟ್ಟ ರನ್‌ವೇನಲ್ಲಿ ವಿಮಾನ ಲ್ಯಾಂಡ್; ತಪ್ಪಿದ ದೊಡ್ಡ ಡಿಕ್ಕಿ ಅನಾಹುತ!

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾಬೂಲ್‌ನಿಂದ ಬಂದ ಅರಿಯಾನಾ ಅಫ್ಘಾನ್ ಏರ್‌ಲೈನ್ಸ್ ವಿಮಾನವು ಮತ್ತೊಂದು ವಿಮಾನ ಟೇಕಾಫ್ ಆಗುತ್ತಿದ್ದ ರನ್‌ವೇಯಲ್ಲಿಯೇ ತಪ್ಪಾಗಿ ಲ್ಯಾಂ

24 Nov 2025 3:55 pm
ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ ಬಗ್ಗೆ ಅನಿಲ್‌ ಕುಂಬ್ಳೆ ಬೇಸರ…….!

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ ಬಗ್ಗೆ ಸ್ಪಿನ್‌ ದಿಗ್ಗಜ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್

24 Nov 2025 3:46 pm
QSR ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ ಬರ್ಗರ್ ಸಿಂಗ್…..!

ಬೆಂಗಳೂರು: ಬರ್ಗರ್ ಸಿಂಗ್ ತನ್ನ ನಗರವ್ಯಾಪಿ ಅಭಿಯಾನ ದಿ ಬಿಗ್ ಸಿಂಗ್ ಫೀಸ್ಟ್ ಮೂಲಕ ಭಾರತದ QSR ಉದ್ಯಮದಲ್ಲಿ ಭಾರಿ ಮೈಲಿ ಗಲ್ಲು ನಿರ್ಮಿಸಿದೆ. ಬೆಂಗಳೂರಿನಲ್ಲಿ ತನ್ನ ಆರಂಭ ಮತ್ತು ವೇಗವಾದ ವಿಸ್ತರಣೆ ಆಚರಣೆ ಯ ಭಾಗವಾಗಿ, ಸರ್ಜಾ

24 Nov 2025 3:38 pm
ಬಸ್‌ಗಳ ಮುಖಾಮುಖಿ ಡಿಕ್ಕಿ; 6 ಜನರ ದುರ್ಮರಣ

ಚೆನ್ನೈ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ . ತೆಂಕಾಸಿ ಜಿಲ್ಲೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್‌ಗಳ ನಡುವೆ ಮುಖಾ

24 Nov 2025 2:22 pm
ನ.28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ…..!

ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನ

24 Nov 2025 12:22 pm
ಮಾಹೆಯ 33ನೇ ಘಟಿಕೋತ್ಸವ : ಅತ್ಯತ್ತಮ 3 ವಿದ್ಯಾರ್ಥಿಗಳಿಗೆ ಡಾ. ಟಿ.ಎಂ.ಎ. ಪೈ ಚಿನ್ನದ ಪದಕ…..!

ಮಣಿಪಾಲ್‌: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾ ಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೂರನೇ ದಿನದ ಸಮಾರಂಭವು ಸಮರ್ಥ ಪದವೀಧರರನ್ನು ರೂಪಿಸುವ, ಹೊಸ ಆಲೋಚನೆ ಗಳನ್ನು ಪ್ರೋತ

24 Nov 2025 12:13 pm
NDA ಸರ್ಕಾರಕ್ಕೆ ಓವೈಸಿ ಬೆಂಬಲ……!

ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ

24 Nov 2025 11:47 am
53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ

24 Nov 2025 11:42 am
ಫ್ರಾನ್ಸ್ ನೌಕಾ ಪಡೆ ಕೈಲಿ ಸಿಲುಕಿ ಜಾಗತಿಕವಾಗಿ ನಗೆಪಾಟಲಿಗೀಡಾದ ಪಾಕಿಸ್ತಾನ!

ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋ

24 Nov 2025 11:39 am
ಸಿಎಂ ಕುರ್ಚಿ ಗುದ್ದಾಟ: ತುರ್ತು ಸಭೆಗೆ ಹೆಚ್ಚಿದ ಒತ್ತಡ….!

ಬೆಂಗಳೂರು: ರಾಜ್ಯದಲ್ಲಿ ಸಿಎಂ ಗದ್ದುಗೆಗಾಗಿ ಗುದ್ದಾಟ ಹೆಚ್ಚಾಗುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತರಾದ ಕೆಲ ಕಾಂಗ್ರೆಸ್ ಶಾಸಕರ ಮೂರನೇ ಬ್ಯಾಚ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ರಾತ್ರೋರಾತ್ರಿ ದೆಹಲ

24 Nov 2025 11:37 am
ಸಿಎಂ ಕುರ್ಚಿಗಾಗಿ ಗುದ್ದಾಟ: ಸಚಿವ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ : ಛಲವಾದಿ ನಾರಾಯಣ ಸ್ವಾಮಿ ಆರೋಪ?

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತ

24 Nov 2025 11:34 am
ಪವರ್ ಶೇರಿಂಗ್ ಫೈಟ್ : ಡಿಕೆಶಿ ಜತೆ ಸಂಧಾನಕ್ಕೆ ಜಾರ್ಜ್‌ ಯತ್ನ!

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂ‍ಪುಟ ಪುನರ್‌ ರಚನೆಗೆ ಸಂಬಂಧಿಸಿದ ಕಾಂಗ್ರೆಸ್‌ ಪಕ್ಷದೊಳಗಿನ ಮುಸುಕಿನ ಗುದ್ದಾಟ ಕಿರುತೆರೆಯ ಧಾರಾವಾಹಿಯಂತೆ ಮುಂದುವರಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಧ್ಯಪ್

24 Nov 2025 11:30 am
‘ಬೆಂಕಿಯೊಂದಿಗೆ ಸರಸ’ಬೇಡ- ವಾಟಾಳ್ ನಾಗರಾಜ್ ಎಚ್ಚರಿಕೆ!

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾ

24 Nov 2025 11:25 am
ಬೆಂಗಳೂರು ದರೋಡೆ ಆರೋಪಿ ಕಾನ್ಸ್‌ಟೇಬಲ್ ವಜಾ…..

ಬೆಂಗಳೂರು ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ರಾಬರಿ ಪ್ರಕರಣದ ಮಾಸ್ಟರ್ ಮೈಂಡ್, ಗೋವಿಂದಪುರ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್‌ನನ್ನು ಇಲಾಖೆ ಕೆಲಸದಿಂದ ವಜಾ ಮಾಡಲಾಗಿದೆ. ಖದೀಮರ ಜ

24 Nov 2025 11:13 am
ರಾಜ್ಯದ 2 ಲಕ್ಷ ಶಿಕ್ಷಕರ ಭವಿಷ್ಯ ಅತಂತ್ರ; ದೆಹಲಿಯಲ್ಲಿ ಇಂದು ಪ್ರತಿಭಟನೆ

ಬೆಂಗಳೂರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಜರುಗಲಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ನ

24 Nov 2025 11:02 am