ಬೆಂಗಳೂರು : ಕಾರು ಖರೀದಿಸಿದ ವೇಳೆ ಅದರೊಂದಿಗೆ ಒಂದು ಸ್ಪೇರ್ ಟೈರ್ ಸಹ ನೀಡಲಾಗಿರುತ್ತದೆ. ತುರ್ತು ಸಂದರ್ಭಗಳಲ್ಲಿ ಪಂಕ್ಚರ್ ಆದ ವೇಳೆ ಈ ಟೈರ್ ಅನ್ನು ಬದಲಿಸಿಕೊಳ್ಳಬಹುದಾಗಿದೆ. ಆದರೆ ಈ ಟೈರಿನ ಕುರಿತ ಅಚ್ಚರಿಯ ಮಾಹಿತಿಯ
ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಪ್ರದರ್ಶನ ಆರಂಭವಾಯಿತು. ಸಂಡೂರಿನ ಎಪಿಎಂಸಿ ಗೇಟ್ನಿಂದ ತೆರದ ವಾಹನದಲ್ಲಿ ಬಿಜೆಪಿ ಮುಖಂಡರು ಮೆರವಣಿಗೆ ನಡೆಸಿ
ತುಮಕೂರು : ಖಾಸಗಿ ಶಾಲೆಗಳ ಸ್ಕೂಲ್ ಫೀಸ್ ಯಾವಾಗ್ಲೂ ತುಂಬಾನೇ ದುಬಾರಿಯಾಗಿರುತ್ತದೆ ಅನ್ನೋ ವಿಚಾರ ಎಲ್ರಿಗೂ ಗೊತ್ತೇ ಇದೆ. ಆದ್ರೆ ವರ್ಷದಿಂದ ವರ್ಷಕ್ಕೆ ಫ್ರೈವೆಟ್ ಸ್ಕೂಲ್ ಫೀಸ್ಗಳು ಗಗನಕ್ಕೇರುತ್ತಿವೆ. ಇದಕ್ಕೆ ಉತ್ತಮ
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ.ಕ
ದೇರಳಕಟ್ಟೆ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ನಿವಾಸಿ ಮ
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಸುಲಭ ಗೆಲುವು ಸಾಧಿಸಿದೆ.ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡ
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಉತ್ತರ ಪ್ರದೇಶ ಮೂಲದ ಕಾರ್ಮಿಕನೊಬ್ಬ ಗಾಯಗೊಂಡಿದ್ದಾನೆ. ಗಾಯಗೊಂಡವನ್ನು ಬಿಜ್ನೋರ್ ನಿವಾಸಿ ಶುಭಂ ಕುಮಾ
ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಪರಿಣಾಮ ಇಂದು ಬುಧವಾರ ಬೆಳಗ್ಗೆ ‘ಡಾನಾ’ ಚಂಡಮಾರುತ ತೀವ್ರಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಒಡಿಶಾ ಕರಾವಳಿಯ ಭಿತರ್ಕಾನಿಕಾ ಮತ್ತು ಧಮ್ರಾ ಸಮೀಪ ದಾ
ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬುಧವಾರ ನಾಲ್ಕು ವಾರಗಳ ಕಾಲ ಅಂದರೆ
ಹೈದರಾಬಾದ್: ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸಹೋದರಿ ಮತ್ತು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಗನ್ ತನ್
ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ ಕೊಂಚ ವಿರಾಮ ನೀಡಿತ್ತು. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ಸಂಜೆಯಾಗುತ್ತಿದ್ದಂತೆ ಮತ್ತೆ ಎಂಟ್ರಿಕೊಟ್ಟಿದ್ದಾರ
ತುಮಕೂರು: ರಾಜ್ಯದಲ್ಲಿ ವಿವಿಧೆಡೆ ಭಾರಿ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡವೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮ
ತುಮಕೂರು: ಕಳೆದ ಒಂದು ವಾರದಿಂದ ಕಲ್ಪತರು ನಾಡಲ್ಲಿ ಜಲಧಾರೆ ಆರ್ಭಟ ಜೋರಾಗಿದ್ದು, ಸತತವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಜಲಾಶಯ, ಕೆರೆ-ಕಟ್ಟೆಗಳು ಮೈದುಂಬಿ ಹರಿಯುತ್ತಿವೆ. ಕಲ್ಪತರು ನಾಡಿನತ್ತ ‘ಚಿತ್ತ’ ಹರಿಸಿರುವ ಮಳೆ ಸಕಾ
ಮುಂಬೈ: 2001ರಲ್ಲಿ ಮುಂಬೈನಲ್ಲಿ ನಡೆದಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಅಲ್ಲದೆ ಪ್ರಕರ