ಬೆಂಗಳೂರು: ರೈತರ ಟ್ರ್ಯಾಕ್ಟರ್ಗಳನ್ನು ಬಾಡಿಗೆಗೆ ಪಡೆದು ನಂತರ ಮಾರಾಟ ಮಾಡುವ ಮೂಲಕ ವಂಚಿಸಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸುಮಾರು 70 ಲಕ್ಷ ರೂ. ಮೌಲ್ಯದ 17 ಟ್ರ್ಯಾಕ್ಟರ್ಗಳು ಮ
ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್ ಅವರು ಬುಧವಾರ ಹೇಳಿದರು. ಡಾ.ಮನಮೋಹ
ಚೆನ್ನೈ : ಎಐಎಡಿಎಂಕೆಯಿಂದ ಉಚ್ಚಾಟಿತರಾದ ಹಿರಿಯ ನಾಯಕ ಕೆ.ಎ. ಸೆಂಗೋಟ್ಟೈಯನ್, ಗೋಬಿಚೆಟ್ಟಿಪಾಳ್ಯಂ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಗುರುವಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಔಪಚ
ನವದೆಹಲಿ: ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ದೆಹಲಿ ಪೊಲೀಸರು ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಮತ್ತು ಇತರ ನಾಲ್ವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.ತನಿಖೆ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್
ನವದೆಹಲಿ : ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬುಧವಾರ ಅಮೆರಿಕಾದ ಶ್ವೇತಭವನದ ಬಳಿ ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಡೆದ ಗುಂಡಿನ ದಾಳಿಯನ್ನು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ
ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಯಾಗಲಿ, ನಾನಾಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆಯಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿ
ಬೆಂಗಳೂರು: ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ
ದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿ ಕೆಂಪುಕೋಟೆ ಕಾರು ಸ್ಫೋಟದ ತನಿಖೆಯಲ್ಲಿ ಮತ್ತೊಂದು ಹೊಸ ವಿಚಾರ ಬಹಿರಂಗವಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬಳಾಗಿರುವ ಡಾ. ಶಾಹೀನ್ ಶಾಹಿದ್ ತನ್ನ ಗೆಳತಿಯಲ್ಲ, ಆಕೆ ತನ್ನ ಪತ್ನಿ ಎಂದು ಬಂಧ
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತೊರೆಯ ದಡದಲ್ಲಿ ಸೂಟ್ಕೇಸ್ನಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಲಿವ್-ಇನ್ ಪಾರ್ಟನರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗ
ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸ
ಇಸ್ಲಾಮಾಬಾದ್: ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನನ್ನು ಭೇಟಿ ಮಾಡಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ. ಈ ನಡುವೆಯೇ ಇಮ್ರಾ
ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್ ಹಾಕಿದ್ದರ
ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡ
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಸಹ ರದ್ದಾಗುವ ಭೀತಿ ಎದುರಾಗಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸ
ನವದೆಹಲಿ: ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್ಗೆ
ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.25 ವರ್ಷದ ಗುಮಾಸ್ತ ಸುಧೀರ್ ಕುಮಾರ್
ಪಾಟ್ನಾ ಬಿಹಾರದಲ್ಲಿ ಮತ್ತೊಮ್ಮೆ ಎನ್ಡಿಎ ಸರ್ಕಾರ ರಚನೆಯಾಗಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಬೇರೆ ನಿವಾಸವನ್ನು ಮಂಜೂರು ಮಾಡಲಾಗಿದೆ. ರ
ಮುಂಬೈ : ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲವು ಸಿನಿಮಾಗಳಿಂದ ಅವರು ಹೊರ ಬಂದಿರೋದು ಚರ್ಚೆಗೆ ಕಾರಣ ಆಗಿದೆ. ಈ ಮಧ್ಯೆ ದೀಪಿಕಾ ಪಡುಕೋಣೆ ಅವರು ಬಿಸ್ನೆಸ್ನಲ್ಲಿ ಸಾಕಷ್ಟು ನಷ್ಟ ಅನುಭವ
ನವದೆಹಲಿ: ಕಮಲಾ ಪಸಂದ್ ಪಾನ್ ಮಸಾಲಾ ಕಂಪನಿಯ ಮಾಲೀಕ ಕಮಲ್ ಕಿಶೋರ್ ಅವರ ಸೊಸೆ ದೀಪ್ತಿ ಚೌರಾಸಿಯಾ (40) ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಡ
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಲವತ್ತೊಂದು ನಕ್ಸಲರು ಶರಣಾಗಿದ್ದಾರೆ. ಅವರಲ್ಲಿ 32 ಮಂದಿ ತಲೆಗೆ ಒಟ್ಟಾರೆಯಾಗಿ 1.19 ಕೋಟಿ ರೂ. ಬಹುಮಾನ ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.12 ಮಹಿಳೆಯರು ಸ
ಅಬುಧಾಬಿ: ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಪ್ರಸ್ತಾವಿತ ಒಪ್ಪಂದದ ಚೌಕಟ್ಟಿಗೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕ
ನವದೆಹಲಿ: ಅರುಣಾಚಲ ಪ್ರದೇಶದ ಮಹಿಳೆಯನ್ನು ಚೀನಾ ಬಂಧನಕ್ಕೊಳಪಡಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಮತ್ತು ಅಳಿಸಲಾಗದ ಭಾಗವಾಗಿದೆ ಎಂದು ಪುನರುಚ್ಛರಿಸಿದೆ. ಚೀನಾ ವ
ಬೆಂಗಳೂರು: ಮಹಾರಾಷ್ಟ್ರದ ಕನೇರಿ ಮಠದ ಕಾಡೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿದೆ. ಧಾರವಾ
ಬೆಂಗಳೂರು: ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಶಿವಕ
ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್ಸ್ಟಾಗ್ರಾಂನಲ್ಲಿ ಸಂತ್
ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಪರಿಸ್ಥಿತಿ ಎದುರಾಗಿದ್ದೇ ಆದರೆ ಸರ್ಕಾರ ರಚಿಸಲು ಕೈಜೋಡಿಸುವಂತೆ ಕೆಲ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿದ್ದಾರೆಂದು ವಿಧಾನಸಭೆ ವಿ
ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನ
ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಬ್ರಿಜೇಶ್ ಪಟೇಲ್ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ
ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ
ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.ಪಾಕಿಸ್ತಾನದ ಕರಾಚಿಯಿಂದ ಸಮು
ನವದೆಹಲಿ : ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗ
ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್
ಉಡುಪಿ: ನವೆಂಬರ್ 28 ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಉಡುಪಿ ಬಿಜ
ನವದೆಹಲಿ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ಶಿಂಧೆ ಬಣದ ಶಿವಸೇನೆ ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಚಿವೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರ
ನವದೆಹಲಿ : ರಾಸಾಯನಿಕಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಸುಲಭ ಲಭ್ಯತೆಯಿಂದಾಗಿ ಸುಧಾರಿತ ಸ್ಫೋಟಕ ಸಾಧನ ಬಳಕೆಯಲ್ಲಿನ ಹೆಚ್ಚಳದ ಬಗ್ಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.ಇಂತಹ ವಸ್ತುಗಳ
ನವದೆಹಲಿ: ಛತ್ತೀಸ್ಗಢದ ಸೂರಜ್ಪುರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಐದು ವರ್ಷದ ವಿದ್ಯಾರ್ಥಿಯನ್ನು ಶಿಸ್ತಿನಲ್ಲಿರಿಸುವುದಕ್ಕಾಗಿ ಮರಕ್ಕೆ ನೇತುಹಾಕಿರುವ ಘಟನೆ ವರದಿಯಾಗಿದೆ.ಟಿ-ಶರ್ಟ್ ನ್ನು ಹಗ್ಗದಿಂದ ಕಟ್ಟಿ
ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ “ಕೇರಳ ಸದ್ಯ”ವನ್ನು ಸವಿಯಬಹುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಮಂಗಳವಾರ ತಿಳಿಸಿದೆ.ಬೆಟ್ಟದ ದೇವ
ಬೆಂಗಳೂರು ಬಿಎಂಟಿಸಿಯಲ್ಲಿ ಪ್ರತಿವರ್ಷ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪುತ್ತಿರುವ ಡ್ರೈವರ್ ಮತ್ತು ಕಂಡಕ್ಟರ್ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರ ಮುಖಂಡರು ಆರೋ
ನವದೆಹಲಿ ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರಕ್ಷಿತ ಮತ್ತು ಸುಗಮ ಕಾರ್ಯಾಚರಣೆಗಾಗಿ ರೈಲ್ವೆ ಪ್ರಯಾಣಿಕರಿಗಾಗಿ ವಿವರವಾದ ನಿಯಮಗಳನ್ನು ಜಾರಿಗೊಳಿಸಿದೆ,ಅವ
ಮುಂಬೈ : ಬಾಲಿವುಡ್ನಲ್ಲಿ ಕೌಟುಂಬಿಕ ಹಿಂಸಾಚಾರವನ್ನು ಉಲ್ಲೇಖಿಸಿ ಗಂಡನಿಂದ ಬೇರ್ಪಟ್ಟ ಅನೇಕ ನಟಿಯರು ಇದ್ದಾರೆ. ಅವರು ತಮ್ಮ ಗಂಡಂದಿರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಈಗ, ಮತ್ತೊಬ್ಬ ಬಾಲಿವುಡ್ ನಟಿಯ ಹೆಸರು ಮುನ್ನೆಲ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ಪದಚ್ಯುತಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ವೇತಭವನ ನಿರಾಕರಿಸಿದೆ. ಪಟೇಲ್ ಅವರ ವೃತ್ತ
ಗುಹವಾಟಿ ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ಗಳ ಕಳಪೆ ಪ್ರದರ್ಶನದ ಪರಿಣಾಮವಾಗಿ ಅತಿಥೇಯ ತಂಡ ತವರಿನಲ್ಲಿ ಮತ್ತೊಂದು ಸರಣಿ ಸೋಲಿನ ಭೀತಿಯಲ್ಲಿದೆ. ಇದರ ಬೆನ್ನಲ್ಲೇ ಕೋಚ್ ಗೌತಮ
ಗುವಾಹಟಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ಆರಂಭಿಕ ಬ್ಯಾಟರ್ ಕೆ.ಎಲ್ ರಾಹುಲ್ ಅವರು ಸೈಮನ್ ಹಾರ್ಮರ್ ಆಫ್ ಸ್ಪಿನ್ಗೆ ಕ್ಲೀನ್ ಬೌಲ್ಡ್ ಆದ ತಕ್ಷಣ ಭಾರತದ ಮಾಜಿ ನಾಯಕ ಹಾ
ನವದೆಹಲಿ: ಕೆಂಪು ಕೋಟೆ ಬಳಿ ಬಾಂಬ್ ಬ್ಲಾಸ್ಟ್ ನಡೆಸಿದ್ದ ವೈದ್ಯ ಉಮರ್ ಉನ್ ನಬಿ, ಭಯೋತ್ಪಾದನೆ ಮತ್ತು ಸಾವಿನ ಸಾಧನಗಳನ್ನು ನಿರ್ಮಿಸಲು ರಹಸ್ಯ ‘ಮೊಬೈಲ್ ವರ್ಕ್ಸ್ಟೇಷನ್’ ಹೊಂದಿದ್ದ ಎಂದು ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯ
ಬೆಂಗಳೂರು: ಭಾರತ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ. ಏಕೆಂದರೆ ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ಟೀಮ್ ಗೇಮ್ ಚೇ
ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 2025-26ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ಮುಂದಾಗಿದ್ದು, ಇಪಿಎಫ್ಒ ಪ್ರಸಕ್ತ ಹಣಕಾಸು ವರ್ಷದ
ಗುಳೇದಗುಡ್ಡ: ಕನ್ನಡ ನಾಡಿನ ಹೆಮ್ಮೆಯ ಸಾಧಕರಿಗೆ ನಿಮ್ಮ ವಿಶೇಷ ಸಾಧನಗೆ ಚಿತ್ರ ಸಂತೆ ರಾಜ್ಯೋತ್ಸವ ಅಂಗವಾಗಿ ಸೋಮವಾರ ಬೆಂಗಳೂರ ರಾಜ್ ಮಹಲ್ ವಿಲಾಸ್ನಲ್ಲಿ ಗೀರಿಶ್.ವಿ.ಗೌಡ ಪ್ರದಾನ ಸಂಪಾದಕರು, ವ್ಯವಸ್ಥಾಪಕ ನಿರ್ದೇಶಕರ ವತಿಯ
ಗುವಾಹಟಿ: ದಕ್ಷಿಣ ಆಫ್ರಿಕಾ ಎದುರು ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಭಾರತ ತಂಡ ಹೀನಾಯ ಸೋಲಿನ ಭೀತಿಗೆ ಒಳಗಾಗಿದೆ. ಈಗಾಗಲೇ ಮೊದಲನೇ ಟೆಸ್ಟ್ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ , ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡ
ನವದೆಹಲಿ: ಮಲಕ್ಕಾ ಜಲಸಂಧಿ ಮತ್ತು ಬಂಗಾಳಕೊಲ್ಲಿ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಚಂಡಮಾರುತ ಬೀಸುವ ಭೀತಿ ಇದ್ದು, ಹವಾಮಾನ ವೈಪರಿತ್ಯ ತೀವ್ರಗೊಳ್ಳುತ್ತಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಕರಾವಳಿ ರಾಜ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಅಂತಾರಾಜ್ಯ ಪ್ರವಾಸೋದ್ಯಮ ಸಹಯೋಗವನ್ನ
ಮುಂಬಯಿ ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಪುರುಷರ ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಇಂದು ಸಂಜೆ(ಮಂಗಳವಾರ) 6:30 ಕ್ಕೆ ಪ್ರಕಟವಾಗಲಿದೆ. ಈ ಕಾರ್ಯಕ್ರಮವನ್ನು ಜಿಯೋಹಾಟ್ಸ್ಟಾರ್, ಮತ್ತು ಸ್ಟಾರ್ ಸ
ನವದೆಹಲಿ: ಅಧಿಕಾರಶಾಹಿಗೆ ತೀಕ್ಷ್ಣವಾದ ಸಂದೇಶವೊಂದರಲ್ಲಿ, ಪ್ರಧಾನ ಮಂತ್ರಿ ಕಚೇರಿ ಎಲ್ಲಾ ಸಚಿವಾಲಯಗಳು ಪರಸ್ಪರ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದನ್ನು, ಪರಸ್ಪರ ದೂಷಣೆ ಮಾಡುವುದನ್ನು ಬಿಟ್ಟು ಭಾರತೀಯ ನೀತಿಗಳು ಮತ್ತ
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು ಭಾಗವಹಿಸುವುದಿಲ್ಲ.ಇದು ಸಂಪೂರ್ಣವಾಗಿ ಕಾಂಗ್
ಢಾಕಾ: 2025 ರ ಮಹಿಳಾ ಕಬ್ಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದ
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ
ಅಯೋಧ್ಯೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ
ಬೆಂಗಳೂರು: ಮಾಜಿ ಆರ್ಸಿಬಿ ಆಟಗಾರ ಶ್ರೀವತ್ಸ್ ಗೋಸ್ವಾಮಿ ಅವರು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ಗೆ ಮಾತ್ರ ವಿದಾಯ ಹೇಳಿ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯಬಹುದಿತ್ತು ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿಯವರ ನ

24 C