SENSEX
NIFTY
GOLD
USD/INR

Weather

25    C
... ...View News by News Source
ದೆಹಲಿಗೆ ಹೋಗುತ್ತಿರುವುದು ಶಕ್ತಿ ಪ್ರದರ್ಶನಕ್ಕಲ್ಲ,’ವೋಟ್ ಚೋರಿ’ಪ್ರತಿಭಟನೆಗೆ: ಡಿ ಕೆ ಶಿವಕುಮಾರ್

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ನಾಯಕತ್ವದ ಗೊಂದಲಗಳ ನಡುವೆ, ಶಾಸಕರ ಬೆಂಬಲದ ಬಲಪ್ರದರ್ಶನ ನಡೆಯುತ್ತಿದೆ ಎಂಬ ಆರೋಪಗಳನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ತಮಗೆ

13 Dec 2025 11:46 am
ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

ಮಂಗಳೂರು: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗ

13 Dec 2025 11:33 am
ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ನಿನ್ನೆ ಶುಕ್ರವಾರ ದೋಷರೋಪಟ್ಟಿ ಸಲ್ಲಿಸಿದೆ. ಪ್ರಭಾವಿ ನಾಯ

13 Dec 2025 11:27 am
ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ

ಬೆಳಗಾವಿ: ಕರ್ನಾಟಕದಾದ್ಯಂತ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ ಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ 15 ದಿನಗಳಿಂದ ಒಂದು ತಿಂಗಳೊಳಗೆ

13 Dec 2025 11:25 am
ಅಬ್ಬರಿಸಿದ ಅಖಂಡಾ-2 : ಗಳಿಸಿದ್ದೇಷ್ಟು …..?

ಹೈದ್ರಾಬಾದ್‌ : ದಕ್ಷಿಣದ ಸೂಪರ್‌ಸ್ಟಾರ್ನಂದಮೂರಿ ಬಾಲಕೃಷ್ಣ ಅವರ ಬಹುನಿರೀಕ್ಷಿತ ಚಿತ್ರ ಅಖಂಡ 2, ಡಿಸೆಂಬರ್ 12 ರಂದು ರಿಲೀಸ್‌ ಆಗಿದೆ. ಬೋಯಪತಿ ಶ್ರೀನು ನಿರ್ದೇಶನದ ಈ ಚಿತ್ರವು 2021 ರ ಬ್ಲಾಕ್‌ಬಸ್ಟರ್ ಅಖಂಡದ ಮುಂದುವರಿದ ಭಾಗವಾ

13 Dec 2025 11:20 am
ಮುಂಡಗೋಡ : ದಲಾಯಿ ಲಾಮಾರಿಗೆ ಅದ್ಧೂರಿ ಸ್ವಾಗತ

ಮುಂಡಗೋಡ : 45 ದಿನಗಳ ಭೇಟಿಗಾಗಿ ಶುಕ್ರವಾರ ಮುಂಡಗೋಡ ನಗರಕ್ಕೆ ಬಂದ ಟಿಬೆಟಿಯನ್ನರ ಧರ್ಮ ಗುರು ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ 14 ನೇಯ ದಲಾಯಿ ಲಾಮಾ ಅವರಿಗೆ ಜಿಲ್ಲಾಡಳಿತ, ಬೌದ್ಧ ಬಿಕ್ಕುಗಳು ಮತ್ತು ಟಿಬೆಟಿಯನ್ನರು ಅ

13 Dec 2025 11:11 am
‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ’: ಸಿಎಂ ಪುತ್ರ ಯತೀಂದ್ರ ಪುನರುಚ್ಛಾರ

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಮಧ್ಯೆ ಸಿಎಂ ಹುದ್ದೆ ಬದಲಾವಣೆ ವಿಷಯ ಚರ್ಚೆಯಾಗುತ್ತಲೇ ಇದೆ, ಇಂದು ಸಿಎಂ ಸಿದ್ದರಾಮಯ್ಯ ಪುತ್ರ ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ, ಸಿದ್ದರಾಮಯ್ಯ ಪೂರ

13 Dec 2025 10:44 am
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌ : ಭೈರತಿ ಗುಣಗಾನ

ಬೆಂಗಳೂರು: ತಮ್ಮ ತಂದೆ ಮುಖ್ಯಮಂತ್ರಿಯಾಗಿ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದು ಉಪಮುಖ್ಯಮಂತ್

13 Dec 2025 10:41 am
ಕಳ್ಳತನ ಪ್ರಕರಣದಲ್ಲಿ ಬೆಂಗಳೂರು ವಿಮಾನ ನಿಲ್ದಾಣವೇ ಫಸ್ಟ್ ಪ್ಲೇಸ್‌……!

ಬೆಂಗಳೂರು: ದೇಶದ ಅತ್ಯಂತ ಆಧುನಿಕ ವಿಮಾನಗಳಲ್ಲಿ ಒಂದಾದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವ ಇದೀಗ ಕಳ್ಳತನದ ಕೇಸ್‌ನಲ್ಲಿ ಸುದ್ದಿಯಲ್ಲಿದೆ. 2025ರ ಜನವರಿ 1ರಿಂದ ನವೆಂಬರ್ 27ರವರೆಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಭದ

13 Dec 2025 10:30 am
ನಾನು, ಸಿದ್ದರಾಮಯ್ಯ ಒಂದೇ ಗುಂಪು : ಡಿ.ಕೆ. ಶಿವಕುಮಾರ್‌

ಬೆಳಗಾವಿ ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರ

13 Dec 2025 10:23 am
ಕಾಂಗ್ರೆಸ್‌ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ…..?

ಬೆಳಗಾವಿ ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ, ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. ಈ ಹಿಂದೆ ಹೇಳಿದ್ದ ಮಾತನ್ನೇ ಪುನರುಚ್ಚರಿಸಿರುವ ಅವರು, ನಾಯಕತ್ವದ ಗೊಂದ

11 Dec 2025 4:37 pm
ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ : ಸಹೋದರ ದಿನಕರ್ ಹೇಳಿದ್ದೇನು?

ಬೆಂಗಳೂರು : ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗ

11 Dec 2025 12:24 pm