SENSEX
NIFTY
GOLD
USD/INR

Weather

20    C
... ...View News by News Source
ನಿತೀಶ್‌ ಕಟಾರಾ ಕೊಲೆ ಅಪರಾಧಿ ಸಾವು….!

ಉತ್ತರ ಪ್ರದೇಶ : ನಿತೀಶ್ ಕಟಾರಾ ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸುಖದೇವ್ ಪೆಹಲ್ವಾನ್ ಇಂದು ಸಾವನ್ನಪ್ಪಿದ್ದಾನೆ. ಕೊಲೆ ಅಪರಾಧದ ಶಿಕ್ಷೆ ಮುಗಿಸಿ ಜೈಲಿನಿಂದ ಬಿಡುಗಡೆಯಾದ ತಿಂಗಳುಗಳ ನಂತರ ಉತ್ತರ ಪ್ರದೇಶದ ಖುಷಿನಗ

30 Oct 2025 5:42 pm
ಡಿಜಿಟಲ್ ಕಾರ್ ಕೀ ಪರಿಚಯಿಸಿದ ಸ್ಯಾಮ್‌ಸಂಗ್ ವ್ಯಾಲೆಟ್….!

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್‌ಸಂಗ್ ಸಂಸ್ಥೆಯು ಇಂದು ಸ್ಯಾಮ್‌ಸಂಗ್ ವ್ಯಾಲೆಟ್ ಮೂಲಕ ಮಹೀಂದ್ರಾ ಎಲೆಕ್ಟ್ರಿಕ್ ಒರಿಜಿನ್ ಎಸ್‌ಯುವಿಗಳಿಗೆ ಡಿಜಿಟಲ್ ಕಾರ್ ಕೀ ವ್ಯವಸ್

30 Oct 2025 5:40 pm
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರಜೋಳ ಗರಂ

ಬೆಂಗಳೂರು ಈಗಿನ ವೇಳಾಪಟ್ಟಿ ಪ್ರಕಾರ ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದೇ ಸಿದ್ದರಾಮಯ್ಯರ ಸ

30 Oct 2025 4:31 pm
ಉಗ್ರ ಸಂಘಟನೆ ಜೊತೆ ನಂಟು…ಇಬ್ಬರು ಸರ್ಕಾರಿ ನೌಕರರು ಕೆಲಸದಿಂದ ವಜಾ

ಶ್ರೀನಗರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಸರ್ಕಾರಿ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಜಾಗೊಳಿಸಿದ್ದಾರೆ. ಭಾರತದ ಸಂವಿಧಾನದ 311ನೇ ವಿ

30 Oct 2025 4:22 pm
ಕಾಂಗ್ರೆಸ್‌- RJD ವಿರುದ್ಧ ಮೋದಿ ಕಿಡಿ…..!

ಪಟನಾ: ಬಿಹಾರದಲ್ಲಿ ಚುನಾವಣಾ ಕಾವು ಏರುತ್ತಲೇ ರಾಜಕೀಯ ಪಕ್ಷಗಳ ನಡುವಿನ ವಾಗ್ದಾಳಿ ಪ್ರಾರಂಭವಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಬಿಹಾರ ಮತ್ತು ಪೂರ್ವ ಭಾರತದಾದ್ಯಂತ ಆಳವಾಗಿ ಪೂಜ

30 Oct 2025 4:15 pm
ಅಮೆರಿಕ- ಚೀನಾ ನಡುವೆ ಖನಿಜಗಳ ಒಪ್ಪಂದ….!

ವಾಷಿಂಗ್ಟನ್‌: ಆರು ವರ್ಷಗಳ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾಗಿದ್ದಾರೆ. ಉಭಯ ನಾಯಕರು ಗಂಟೆಗಳ ಕಾಲ ಚರ್ಚೆ ನಡೆಸಿದರು. ಡೊನಾಲ್ಡ್ ಟ್ರಂಪ್ ಅವರು ಚೀನಾದೊಂದಿಗೆ ಒ

30 Oct 2025 4:10 pm
ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್‌……!

ವಾಷಿಂಗ್ಟನ್‌: ರಷ್ಯಾ – ಉಕ್ರೇನ್‌, ಇಸ್ರೇಲ್‌ ಹಮಾಸ್‌ ಸೇರಿದಂತೆ ಜಗತ್ತಿನ ಹಲವೆಡೆ ಯುದ್ಧ ಹಾಗೂ ಯುದ್ಧ ಕವಿದ ವಾತಾವರಣ ಏರ್ಪಟ್ಟಿದೆ. ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್

30 Oct 2025 12:15 pm
ಕರ್ನೂಲ್‌ ದುರಂತ ಮಾಸುವ ಮುನ್ನವೇ ಮತ್ತೊಂದು ಪ್ರಕರಣ…..!

ಮುಂಬೈ ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಇತ್ತೀಚೆಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು 19 ಮಂದಿ ಸಜೀವ ದಹನವಾಗಿರುವ ಘಟನೆಯ ಆಘಾತದಿಂದ ದೇಶ ಇನ್ನೂ ಹೊರ ಬಿದ್ದಿಲ್ಲ. ಅದಾಗಲೇ ಮಹಾರಾಷ್ಟ್ರದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿ

29 Oct 2025 4:26 pm
`ಕಾಂತಾರ’ಖ್ಯಾತಿಯ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕರು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ

29 Oct 2025 3:52 pm
ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆ…..!

ಬೆಂಗಳೂರು : ಏಕಾಏಕಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಸಗಟು ಮಾರುಕಟ್ಟೆಗೆ ಶೇ.25ರಷ್ಟು ತರಕಾರಿ ಪೂರೈಕೆ ಕೊರತೆಯಾಗಿದೆ. ಹೀಗಾಗಿ ಹಲವು

29 Oct 2025 3:34 pm
ಬಿಗ್ ಬಾಸ್ ಮನೆಯಿಂದ ದಿಢೀರ್ ಹೊರಬಂದ ಮಲ್ಲಮ್ಮ….!

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 12 ಎಕ್ಸ್​ಪೆಕ್ಟ್​ ದಿ ಅನ್​ಎಕ್ಸ್​ಪೆಕ್ಟೆಡ್ ಎಂಬ ಟ್ಯಾಗ್​ಲೈನ್​ನೊಂದಿಗೆ ಶುರುವಾಯಿತು. ಇದಕ್ಕೆ ತಕ್ಕಂತೆ ಶೋ ಆರಂಭ ಆದಾಗಿನಿಂದ ಪ್ರತೀ ವಾರ ಒಂದಲ್ಲ ಒಂದು ಟ್ವಿಸ್ಟ್ ಬಿಗ್ ಬಾಸ್ ನೀಡು

29 Oct 2025 12:11 pm
ಕೀನ್ಯಾದಲ್ಲಿ ವಿಮಾನ ಅಪಘಾತ; 11 ಮಂದಿ ಸಾವು

ನೈರೋಬಿ ಮಂಗಳವಾರ (ಅಕ್ಟೋಬರ್‌ 28) ಬೆಳಗ್ಗೆ ಕೀನ್ಯಾದ ಕರಾವಳಿ ಪ್ರದೇಶ ಕ್ವಾಲೆಯಲ್ಲಿ ಮಾಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 11 ಜನರು ಸಾವನ್ನಪ್ಪಿದ್ದಾರೆ ಎಂದು

29 Oct 2025 12:04 pm
ನಟಿ ಸೌಂದರ್ಯನ ಮುಖದ ಮೇಲೆ ಕಾಲಿಟ್ಟಿದೆ…ಕಣ್ಣೀರಿಟ್ಟ ರಮ್ಯಾ ಕೃಷ್ಣ

ನವದೆಹಲಿ: ಸಿನಿಮಾ ರಂಗದಲ್ಲಿ ಅಕಾಲಿಕ ಮರಣ ಹೊಂದಿದ್ದವರು ಅನೇಕರಿದ್ದಾರೆ. ಅಂತವರಲ್ಲಿ ನಟಿ ಸೌಂದರ್ಯ ಕೂಡ ಒಬ್ಬರು. ಭಾರತೀಯ ಸಿನಿಮಾ ಇಂಡಸ್ಟ್ರಿ ಯಲ್ಲಿ ಬಹು ಭಾಷೆ ಕಲಾವಿದೆಯಾಗಿ ಇವರು ಸಿನಿಮಾ ರಂಗಕ್ಕೆ ನೀಡಿದ್ದ ಕೊಡುಗೆ ಅಪ

28 Oct 2025 5:24 pm
ಸರ್ಕಾರಿ ನೌಕರರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌; 8ನೇ ವೇತನ ಆಯೋಗಕ್ಕೆ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸಚಿವ ಸಂಪುಟ ಮಂಗಳವಾರ 8ನೇ ವೇತನ ಆಯೋಗದ ಉಲ್ಲೇಖಿತ ನಿಯಮಗಳನ್ನು ಅನುಮೋದಿಸಿದೆ, ಇದು ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸುತ್ತದೆ. ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶೆ ರಂಜ

28 Oct 2025 5:19 pm
ನಾನು ಮಾರಾಟಕ್ಕಿಲ್ಲ…ಶಶಿ ತರೂರು ಇಷ್ಟೊಂದು ಗರಂ ಆಗಿದ್ದೇಕೆ?

ಮುಂಬಯಿ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ ರ ಪುತ್ರ ಆರ್ಯನ್ ಖಾನ್ ನಿರ್ದೇಶನದ ‘ದಿ ಬಾ***ಡ್ಸ್‌ ಆಫ್ ಬಾಲಿವುಡ್‌’ ಕುರಿತು “ಪೇಯ್ಡ್ ರಿವ್ಯೂ” ಬರೆದಿದ್ದಾರೆಂದು ಆರೋಪಿಸಿದ ಸಾಮಾಜಿಕ ಜಾಲತಾಣ ಬಳಕೆದಾರನಿಗೆ ಕಾಂಗ್ರೆ

28 Oct 2025 4:19 pm
ಏರ್‌ ಇಂಡಿಯಾ ವಿಮಾನದ ಬಳಿಯೇ ಸುಟ್ಟು ಕರಕಲಾದ ಬಸ್‌…..!

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನದಿಂದ ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹತ್ತಿಕೊಂಡಿದ್ದಾಗ ಯಾವುದೇ ಪ್ರಯಾಣಿಕರಿರಲಿಲ್ಲ ಎಂದ

28 Oct 2025 4:01 pm
ಭಾರತ ಐಸಿಸಿಯನ್ನು ಆಳುತ್ತಿದೆ: ಮಾಜಿ ರೆಫರಿ ಗಂಭೀರ ಆರೋಪ

ಲಂಡನ್‌: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಭಾರತವೇ ಆಳುತ್ತಿದೆ ಎಂದು ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಕ್ರಿಸ್ ಬ್ರಾಡ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ದಿ ಟೆಲಿಗ್ರಾಫ್‌ಗೆ ನೀಡಿದ ಸಂದರ್ಶನದಲ್ಲಿ, ಮ್ಯಾಚ್ ರೆ

28 Oct 2025 3:34 pm
ಮುರಿದು ಬಿತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ನಡುವಿನ ಶಾಂತಿ ಮಾತುಕತೆ….!

ಇಸ್ಲಾಮಾಬಾದ್‌: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ನಡುವಿನ ಶಾಂತಿ ಮಾತುಕತೆ ಇಸ್ತಾನ್‌ಬುಲ್‌ನಲ್ಲಿ ವಿಫಲವಾಗಿದೆ ಎಂದು ತಿಳಿದು ಬಂದಿದೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ, ತಮ್ಮ ದೇಶದ ಭದ್ರತೆಗೆ ಸಮಸ್ಯೆಯಾಗಿದೆ ಎಂದು ಪ

28 Oct 2025 3:27 pm
ಬಾಂಗ್ಲಾದಲ್ಲಿ ಕಾಣಿಸಿಕೊಂಡ ಹಫೀಜ್ ಆಪ್ತ……!

ಢಾಕಾ: ಲಷ್ಕರ್-ಎ-ತೊಯ್ಬಾ ಸ್ಥಾಪಕ ಹಫೀಜ್ ಸಯೀದ್‌ನ ಆಪ್ತ ಸಹಚರನೊಬ್ಬ ಬಾಂಗ್ಲಾದೇಶದಲ್ಲಿ ಪತ್ತೆಯಾಗಿದ್ದು, ಭಾರತದೊಂದಿಗಿನ ದೇಶದ ಗಡಿಯ ಬಳಿ ಅಪಾಯಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪಾಕಿಸ್

28 Oct 2025 12:48 pm
ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಂಗನಾ ಕ್ಷಮೆಯಾಚನೆ

ಮುಂಬೈ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಾಣಾವತ್ ರೈತ ಮಹಿಳೆ ಬಗ್ಗೆ 2020ರಲ್ಲಿ ಮಾಡಿದ್ದ ವಿವಾದಾತ್ಮಕ ಟ್ವೀಟ್‌ ಬಗ್ಗೆ ಭಟಿಂಡಾ ನ್ಯಾಯಾಲಯದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ಸೋಮವಾ

28 Oct 2025 12:23 pm
ಬ್ಲ್ಯಾಕ್ ಮೇಲ್… 2 ಕೋಟಿಗೆ ಡಿಮ್ಯಾಂಡ್‌-ನಟಿಯ ಕರ್ಮಕಾಂಡ ಬಯಲು

ನವದೆಹಲಿ: ಇತ್ತೀಚಿನ ದಿನದಲ್ಲಿ ಹಣದಾಸೆಗೆ ಏನು ಬೇಕಾದರೂ ಮಾಡುವ ಮನೋಭಾವನೆ ಉಂಟಾಗಿದೆ. ಆನ್ಲೈನ್ ನಲ್ಲಿ ವಂಚಿಸಿ ಹಣ ಪಡೆಯುವುದು ಒಂದು ಕಡೆಯಾದರೆ ಇನ್ನು ಕೆಲವೆಡೆ ಬೆದರಿಕೆ ಹಾಕಿ ಹಣ ವಂಚಿಸುವವರು ಇದ್ದಾರೆ. ತುಂಬಾ ನಂಬುವ ವ್

28 Oct 2025 12:12 pm
ಚಂಡಮಾರುತದಿಂದ ಈ ರೈಲುಗಳು ವಿಳಂಬ, 2 ವಿಮಾನ ರದ್ದು…..!

ಬೆಂಗಳೂರು ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲೂ ಕಳೆದ ಮೂರ್ನಾಲ್ಕು ದಿನಗಳಿಂದ ಮತ್ತೆ ಮಳೆ ಶುರುವಾಗಿದೆ. ನೆರೆಯ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಮೊಂತಾ ಚಂಡಮಾರುತ ಅಪ್ಪಳಿಸಲು ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ನಾಳೆ

28 Oct 2025 10:45 am