SENSEX
NIFTY
GOLD
USD/INR

Weather

21    C
... ...View News by News Source
ಸೊಸೆ ಮೇಲೆ ಕಣ್ಣು ಹಾಕಿದ ಮಾವನ ಬಂಧನ …..!

ಬೆಂಗಳೂರು ಅತ್ತೆ-ಮಾವ ಎಂದರೆ ದೇವರಿಗೆ ಸಮ. ಅದರಲ್ಲೂ ಹೆಣ್ಮಕ್ಕಳಿಗೆ ಮಾವ ಎಂದರೆ ತಂದೆಗೆ ಸಮ, ಆದರೆ ಈ ಸುದ್ದಿ ಇದಕ್ಕೆ ವಿರುದ್ಧವಾಗಿದೆ. ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದಿರುವ ಘಟನೆ ನೆಲಮಂಗಲದ ಹೊರವಲಯದ

20 Nov 2025 4:46 pm
ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಕಾರವಾರ ತಂದೆ ಪಡೆದ ಸಾಲ ಮರುಕಳಿಸದ್ದಕ್ಕೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮತೀನ್​​ ಎಂಬಾತನಿಂದ ದೌರ್ಜನ್ಯವೆಸಗಲಾಗ

20 Nov 2025 4:39 pm
ಬೀದರ್​​: ಹೈವೇನಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ…..!

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ರಾಷ್ಟ್ರೀಯ ಹೆದ್ದಾರಿ 65ರ ಮಂಠಾಳ ಕ್ರಾಸ್ ಹತ್ತಿರ ದರೋಡೆ ನಡೆದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 23 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ದರೋಡೆಕೋರರು ಲೂಟ

20 Nov 2025 4:31 pm
ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ

ಕುನೋ: ಮಧ್ಯಪ್ರದೇಶದ ಕುನೋ ನೈಟೋನಲ್ ಪಾರ್ಕ್‌ನಲ್ಲಿರುವ ಭಾರತದಲ್ಲಿ ಜನಿಸಿದ ಮೊದಲ ಹೆಣ್ಣು ಚೀತಾ ಮುಖಿ ಐದು ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಭಾರತಕ್ಕೆ ಚೀತಾಗಳನ್ನು ಮರುಪರಿಚಯಿಸುವ ಯೋಜನೆಯು ಒಂದು ಪ್ರಮುಖ ಮೈಲಿಗಲ್ಲನ

20 Nov 2025 4:22 pm
ಶಶಿ ತರೂರ್ ಗೆ ಕಾಂಗ್ರೆಸ್ ತರಾಟೆ…..!

ನವದೆಹಲಿ: ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸುವ ಮೂಲಕ ಪಕ್ಷದಲ್ಲಿ ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ.ಕಳೆದ ಮಂಗಳ

20 Nov 2025 4:11 pm
ರಷ್ಯಾದಿಂದ ತೈಲ ಖರೀದಿಯನ್ನು ಭಾರತ ಸ್ಥಗಿತಗೊಳಿಸಲಿದೆಯೇ…….?

ದೆಹಲಿ 2025ರ ನವೆಂಬರ್‌ 21ರಿಂದ ಅಂದರೆ ಶುಕ್ರವಾರದಿಂದಲೇ ರಷ್ಯಾದಿಂದ ಭಾರತಕ್ಕೆ ಕಚ್ಚಾ ತೈಲ ಬಂದ್‌ ಆಗಲಿದೆಯೇ? ನಡು ಸಮುದ್ರದಲ್ಲಿ 11 ಹಡಗಗುಗಳು ಅತಂತ್ರವಾಗಿದೆಯೇ? ಹಾಗಾದರೆ ಏನಾಗಲಿದೆ? ಮುಂತಾದ ಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ

20 Nov 2025 2:48 pm
ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ……!

ಬೆಂಗಳೂರು: ಪ್ರಯಾಣಿಕ ಸುರಕ್ಷತೆಗೆ ಮತ್ತಷ್ಟು ಒತ್ತು ನೀಡಲು ಪೊಲೀಸ್‌ ಇಲಾಖೆ ಹೆಚ್ಚಿನ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್‌ಗಳು ತುರ್ತು ಸಂಖ್ಯೆ 112 ಮತ್ತು ಕರ್ನಾಟಕ ರಾಜ್ಯ ಪೊ

20 Nov 2025 2:32 pm
ರೋಕೊ ಟೆಸ್ಟ್‌ಗೆ ವಿದಾಯಕ್ಕೆ ಗಂಭೀರ್‌ ಕಾರಣ : ಮನೋಜ್‌ ತಿವಾರಿ

ನವದೆಹಲಿ: ಭಾರತ ತಂಡದ ಮಾಜಿ ನಾಯಕರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಮುಂದುವರಿಯಲು ಬಯಸಿದ್ದರು. ಆದರೆ, ಈ ಇಬ್ಬರೂ ದಿಗ್ಗಜರು ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳವಂತಹ ಕೆಟ್ಟ ವಾತ

20 Nov 2025 2:27 pm
ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ…..!

ಮಂಡ್ಯ ಎಟಿಎಂಗಳಿಗೆ ಹಣ ಪೂರೈಸಲು ಹಣ ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿರುವ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ನಡುವೆ, ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ತಂಡ

20 Nov 2025 12:17 pm
ನಾಗರಿಕ ಸಮಾಜದಲ್ಲಿ ಇಂತಹ ಪದ್ಧತಿಗೆ ಅವಕಾಶ ನೀಡಬೇಕೆ? : ಸುಪ್ರೀಂ ಪ್ರಶ್ನೆ

ನವದೆಹಲಿ ಮುಸ್ಲಿಂಸಮುದಾಯದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿಚ್ಛೇದನ ಪ್ರಕ್ರಿಯೆಯಾದ ತಲಾಖ್-ಎ-ಹಸನ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಗರಿಕ ಸಮಾಜದಲ್ಲಿ ಈ ಪದ್ಧತಿಗೆ ಅವಕಾಶ ನೀಡಬಹುದೇ ಎಂದು ನ

20 Nov 2025 12:11 pm
ಫೈನಲ್‌ಗೆ ಭಾರತದ 15 ಬಾಕ್ಸರ್‌ಗಳ ಪ್ರವೇಶ !

ನವದೆಹಲಿ: ಹಾಲಿ ವಿಶ್ವ ಚಾಂಪಿಯನ್ ಜಾಸ್ಮಿನ್ ಲಂಬೋರಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ ನಿಖತ್ ಜರೀನ್ ಆತಿಥೇಯ ಭಾರತವನ್ನು 2025ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್‌ಗೆ ತಲುಪಿಸಿದ್ದಾರೆ. ಗುರುವಾರದ ಪ್ರಶಸ್ತಿ ಸುತ್ತಿನಲ್ಲಿ

20 Nov 2025 11:50 am
ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ :ಡಿ ಕೆ ಶಿವಕುಮಾರ್‌

ಬೆಂಗಳೂರು: ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ

20 Nov 2025 11:38 am
ಬಯಲಾಗುತ್ತಾ ಜೆಫ್ರಿ ಫೈಲ್ಸ್‌ನಲ್ಲಿರುವ ಅತೀ ದೊಡ್ಡ ಲೈಂಗಿಕ ಹಗರಣ……?

ವಾಷಿಂಗ್ಟನ್‌: ವಿಶ್ವದಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಜೆಫ್ರಿ ಎಪ್ಸ್ಟೀನ್‌ ಫೈಲ್‌ಗೆ ಇನ್ನು ತೆರೆ ಬೀಳಲಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶಿಕ್ಷೆಗೊಳಗಾದ ಲೈಂಗಿಕ ಅಪರಾ

20 Nov 2025 11:31 am
ಭಾರತದ ಅತ್ಯಾಧುನಿಕ e-passports: ನೀವು ತಿಳಿದುಕೊಳ್ಳಬೇಕಾದ ವಿಷಯಗಳು

ನವದೆಹಲಿ: ದೇಶಾದ್ಯಂತ ಇ-ಪಾಸ್‌ಪೋರ್ಟ್‌ಗಳನ್ನು ಪರಿಚಯಿಸುವುದರೊಂದಿಗೆ, ಭದ್ರತೆಯನ್ನು ಹೆಚ್ಚಿಸಲು ಮತ್ತು ಜಾಗತಿಕ ಚಲನಶೀಲತೆಯನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾದ ಪ್ರಮುಖ ತಾಂತ್ರಿಕ ಅಪ್‌ಗ್ರೇಡ್ ಭಾರತದ ಪಾಸ್ ಪೋರ್

19 Nov 2025 5:29 pm
ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ

19 Nov 2025 5:16 pm
ಇಂದಿರಾ ಗಾಂಧಿ ಯವರ 108ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಪುಷ್ಪ ನಮನ ಸಲ್ಲಿಸಿದರು

ನವದೆಹಲಿ: ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ ಆಹಾರ ಸಚಿವ

19 Nov 2025 4:58 pm
ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ…….!

ಮಿದುಳು ತಿನ್ನುವ ಅಮೀಬಾ ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ ಬೆಂಗಳೂರು ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ

19 Nov 2025 4:07 pm
ಪ್ರತಿರೋಧದ ಬಳಿಕ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ……!

ಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರಲ್ಲಿ ಸಲಿಂಗಕಾಮ ಪ್ರವೃತ್ತಿ ಬೆಳೆಯುತ್ತಿತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ಪ

19 Nov 2025 3:44 pm
ನಾಳೆ ನಿತೀಶ್ ಕುಮಾರ್‌ ಬಣದ ಪ್ರಮಾಣವಚನ ಫಿಕ್ಸ್‌……!

ಪಟನಾ: ಬಿಹಾರದಲ್ಲಿ ಹೊಸ ಎನ್‌ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಾಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಇಪ್ಪತ್ತೆರಡು ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಆಡಳಿತ ಒಕ್ಕೂಟದ ಉ

19 Nov 2025 3:39 pm
ಸಿದ್ದರಾಮಯ್ಯ ಪ್ರಶಸ್ತಿಗೆ ಸುಶೀಲಾ ಸುಬ್ರಹ್ಮಣ್ಯ, ನೀಳಾ ಎಂ.ಎಚ್ ಆಯ್ಕೆ‌

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ನೀಡುವ ಸಿಎಂ ಸಿದ್ದರಾಮಯ್ಯ ಹೆಸರಿನ 2024-25ನೇ ಸಾಲಿನ ದತ್ತಿನಿಧಿ ಪ್ರಶಸ್ತಿ ಹಿರಿಯ ಪತ್ರಕರ್ತೆಯರಾದ ಸುಶೀಲಾ ಸುಬ್ರಹ್ಮಣ್ಯ ಹಾಗೂ ನೀಳಾ ಎಂ.ಎಚ್‌. ಅವರಿಗೆ ದೊರೆತಿದೆ. ನಲವತ್ತು ವರ್ಷಗಳ

19 Nov 2025 3:29 pm
Delhi Blast : ಪಾಕಿಸ್ತಾನ, ದುಬೈನಿಂದ ಮಾಡ್ಯೂಲ್‌ ನಿರ್ವಹಿಸುತ್ತಿದ್ದ ಉಗ್ರರು……!

ನವದೆಹಲಿ: ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ತನಿಖೆ ನಡೆಯುತ್ತಿರುವಾಗ, ಗಡಿಯಾಚೆಯಿಂದ ಆನ್‌ಲೈನ್ ಸಂಪರ್ಕವನ್ನು ಕಡಿತಗೊಳಿಸಲಾ

19 Nov 2025 3:21 pm
ಫಡ್ನವೀಸ್ ನೇತೃತ್ವದ ಸಂಪುಟ ಸಭೆ ‘ಬಹಿಷ್ಕರಿಸಿದ’ಶಿಂಧೆ ಸಚಿವರು!

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಬಿರುಕು ಮತ್ತಷ್ಟು ದೊಡ್ಡದಾಗಿದ್ದು, ಡೊಂಬಿವಲಿಯ ಸೇನಾ ನಾಯಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ, ಮಂಗಳವಾರ ಏಕನಾಥ್ ಶಿಂಧೆ ನೇತೃತ್

19 Nov 2025 12:22 pm
ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!

ಮೈಸೂರು: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ, ಅರಣ್ಯ ಅಧಿಕಾರಿಗಳು ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ

19 Nov 2025 12:18 pm
ಕಾರ್ಕಳ: ಜನಿವಾರ -ಮಣಿಕಟ್ಟಿನ ದಾರದ ವಿಚಾರಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ; ದೈಹಿಕ ಶಿಕ್ಷಕ ವಜಾ

ಉಡುಪಿ: ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ. ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ

19 Nov 2025 12:14 pm
ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ವಿಸ್ತರಣೆಯಿಂದ ತುಮಕೂರು ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಯೋಜನೆಗೆ ಅಪಸ್ವರ ತೆಗೆದಿರುವ ತೇಜಸ್ವಿ ಸೂರ್ಯಗೆ ತಿರುಗ

19 Nov 2025 12:12 pm
ಪ್ರತ್ಯೇಕ ಕೇಡರ್ ರಚಿಸಿ, 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದ 9 ಮೃಗಾಲಯಗಳ ಖಾಲಿ ಪಶುವೈದ್ಯರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಅರಣ್ಯ ಇಲಾಖೆ ಮತ್ತು ಎಲ್ಲಾ 9 ಮೃಗಾಲಯಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಮಂಗ

19 Nov 2025 12:09 pm
ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ : ವಾರ್ಡ್‌ಗೆ ಶಿಫ್ಟ್

ಬೆಂಗಳೂರು: ಆರೋಗ್ಯಗದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಮಂಗಳವಾರ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್

19 Nov 2025 12:01 pm
31 ಕೃಷ್ಣಮೃಗಗಳ ಸಾವಿಗೆ ‘Hemorrhagic Septicemia’ಸೋಂಕು ಕಾರಣ..!

ಬೆಳಗಾವಿ: . ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ (ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌) ಕಾರಣ ಎಂದು ಪ್ರಯೋಗಾಲಯದ ವರದಿ ಖಚಿತಪಡಿಸಿದೆ. ಕರ್ನಾಟಕ ಮೃಗಾಲಯ ಪ್

19 Nov 2025 11:59 am
ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ವಿಶ್ವ ವಿದ್ಯಾಲಯ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಅವರನ್ನು ಡಿಸೆಂಬರ್ 1ರವರೆಗೆ ಜಾರಿ ನಿರ್ದೇಶನಾಲಯದ ವಶಕ್

19 Nov 2025 11:40 am
ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ

ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರ

19 Nov 2025 11:11 am
ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ ‘9,9,6’ಸೂತ್ರ……!

ಬೆಂಗಳೂರು: ಕೆಲಸದ ಅವಧಿಯ ಕುರಿತು ಮೊದಲಿನಿಂದಲೂ ಒತ್ತಾಯ ಹೇರುತ್ತಾ ಬಂದಿದ್ದ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಇದೀಗ ಅಂತಹುದೇ ಮತ್ತೊಂದು ಸೂತ್ರದೊಂದಿಗೆ ಮುಂದೆ ಬಂದಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರ

18 Nov 2025 4:54 pm
ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್

ನವದೆಹಲಿ: ಬಹು ದಿನಗಳಿಂದ ಮಾನಸಿಕವಾಗಿ ಕಾಂಗ್ರೆಸ್ ನಿಂದ ದೂರ ಉಳಿದಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣ ಎ

18 Nov 2025 4:50 pm
ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬೆಂಗಳೂರು: ಕರ್ನಾಟಕವನ್ನು ನಾವೀನ್ಯತೆ ಮತ್ತು ಆಳವಾದ ತಂತ್ರಜ್ಞಾನ ಪರಿಹಾರಗಳಿಗಾಗಿ ಜಾಗತಿಕ ತಾಣವಾಗಿ ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮೂರು ಪ್ರಮುಖ ನೀತಿಗಳಾದ ಮಾಹಿತಿ ತಂತ್ರಜ್ಞಾನ ನೀತಿ, ಬಾಹ್ಯಾ

18 Nov 2025 4:48 pm
‘ಬೆಂಗಳೂರು ಟೆಕ್ ಸಮ್ಮಿಟ್ 2025’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ

18 Nov 2025 4:45 pm
ಬಿಹಾರ ಎಲೆಕ್ಷನ್‌ ಕುರಿತು ವಾಗ್ವಾದ…. ಕೊಲೆಯಲ್ಲಿ ಅಂತ್ಯ…….!

ಇಂದೋರ್: ಬಿಹಾರ ಚುನಾವಣಾ ಫಲಿತಾಂಶದ ಕುರಿತಾದ ರಾಜಕೀಯ ಚರ್ಚೆಯು ಕೌಟುಂಬಿಕ ವಾಗ್ವಾದವಾಗಿ ಮಾರ್ಪಟ್ಟಿದ್ದು, ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಡೆದಿದೆ. ಮಾವಂದಿರಿಬ್ಬರು ಸ

18 Nov 2025 2:06 pm
ಆರಂಭದಲ್ಲೇ ರಾಜಮೌಳಿಗೆ ಎದುರಾಯ್ತು ವಿಘ್ನ; ಜಕ್ಕಣ್ಣ ವಿರುದ್ಧ ಪೊಲೀಸರಿಗೆ ದೂರು ಕಾರಣ ಏನು ಗೊತ್ತಾ….?

ಹೈದ್ರಾಬಾದ್‌ : ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಅವರು ʻವಾರಣಾಸಿʼ ಸಿನಿಮಾವನ್ನು ಗ್ರ್ಯಾಂಡ್‌ ಆಗಿ ಶುರು ಮಾಡಿದ್ದಾರೆ. ಮಹೇಶ್‌ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅಭಿನಯದ ಈ ಸಿನಿಮಾಕ್ಕೆ ಆಗಲೇ 60 ದಿನ ಶೂಟಿಂಗ್‌ ಮಾಡಲಾ

18 Nov 2025 1:58 pm
ಅಯ್ಯಪ್ಪನ ಭಕ್ತರೇ ಅಲರ್ಟ್‌…ಅಲರ್ಟ್‌…! ಕೇರಳದಲ್ಲಿ ಹೆಚ್ಚಿದ ಮೆದುಳು ಜ್ವರ ಭೀತಿ

ತಿರುವನಂತಪುರ: ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಅಥವಾ ಮೆದುಳು ಜ್ವರ ಪ್ರಕರಣಗಳ ಹಿನ್ನೆಲೆಯಲ್ಲಿ, ಕೇರಳ ಆರೋಗ್ಯ ಇಲಾಖೆಯು ಇತ್ತೀಚೆಗೆ ಒಂದು ಎಚ್ಚರಿಕೆ/ಸೂಚನೆಯನ್ನು ಹೊರಡಿಸಿದ್ದು, ಶಬರಿಮಲೆ ಭಕ್ತರು ಜಾಗರೂಕರಾಗಿರಬೇಕು

18 Nov 2025 1:54 pm
ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ…….!

ನ್ಯೂಯಾರ್ಕ್: ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವು ‘ಸ್ಪಷ್ಟವಾಗಿ ಭಯೋತ್ಪಾದಕ ದಾಳಿ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಭಾರತ ಮಾರಕ ಘಟನೆಯ ತನಿಖೆ ನಡೆಸುತ್ತಿರುವ ರೀತಿ ‘ಬಹಳ ವೃತ್ತಿಪ

18 Nov 2025 12:40 pm
ನಾನು ಡೀಲ್ ಮಾಡ್ತೀನಿ: ಲಾಲೂ ಪ್ರಸಾದ್ ಹೀಗೆ ಪ್ರತಿಕ್ರಿಯೆ ನೀಡಲು ಕಾರಣ ಕೇಳಿದ್ರೆ ನೀವು ಷಾಕ್‌ ಆಗೋದು ಪಕ್ಕಾ….?

ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆರ್​ಜೆಡಿ ಹೀನಾಯ ಸೋಲು ಅನುಭವಿಸಿತ್ತು. ಇದರ ಬೆನ್ನಲ್ಲೇ ಕುಟುಂಬ ಕಲಹ ಕೂಡ ಮುನ್ನೆಲೆಗೆ ಬಂದಿತ್ತು. ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ತಮ್ಮನ ಮೇಲ

18 Nov 2025 12:30 pm
ಗುಜರಾತ್‌: ಆಂಬ್ಯುಲೆನ್ಸ್‌ಗೆ ಬೆಂಕಿ, ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗ

18 Nov 2025 12:25 pm
ಆಂಧ್ರಪ್ರದೇಶ: ಪೊಲೀಸರ ಎನ್‌ಕೌಂಟರ್‌‌ಗೆ ಆರು ನಕ್ಸಲರು ಸಾವು

ಮಾರೆಡುಮಿಲ್ಲಿ : ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಾರೆಡುಮಿಲ್ಲಿ

18 Nov 2025 12:22 pm
ಪಶ್ಚಿಮ ಬಂಗಾಳ: ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ………!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಸಮಯದಲ್ಲಿ ಚುನಾವಣಾ ಆಯೋಗವು ನಕಲಿ ಅಥವಾ ಮೃತ ಮತದಾರರ ಸೇರ್ಪಡೆಯನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಪರಿಶೀಲನ

18 Nov 2025 12:20 pm
ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ (Al-Falah University) ಹಣಕಾಸು ವ್ಯವಹಾ

18 Nov 2025 12:18 pm
ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ

ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮವಾಗಿದೆ. ಕೇವಲ ಮೂರು ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ

18 Nov 2025 12:14 pm
ಉಗ್ರ ಉಮರ್‌ ನಬಿ ವಿಡಿಯೊ ರಿಲೀಸ್‌; ದೆಹಲಿ ಸ್ಫೋಟದ ಬಗ್ಗೆ ಈ ಪಾಪಿ ಹೇಳಿದ್ದೇನು ಗೊತ್ತಾ………?

ನವದೆಹಲಿ: ಕಳೆದ ವಾರ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಬಾಂಬ್‌ ಸ್ಫೋಟದ ಬಾಂಬರ್‌ ಉಮರ್‌ ನಬಿಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ಈ ದಾಳಿಯನ್ನು ಹುತಾತ್ಮರ ಕಾರ್ಯಾಚರಣೆ ಎಂದು ಕರೆಯುವ ಮೂಲಕ ತನ್ನ ಹ

18 Nov 2025 11:29 am
ಇರಾನ್‌ನಲ್ಲಿ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶ ರದ್ದು…..!

ನವದೆಹಲಿ: ನವೆಂಬರ್ 22 ರಿಂದ ಭಾರತೀಯ ನಾಗರಿಕರಿಗೆ ಏಕಮುಖ ವೀಸಾ ಮುಕ್ತ ಪ್ರವೇಶವನ್ನು ಕೊನೆಗೊಳಿಸಲು ಇರಾನ್ ಸರ್ಕಾರ ಸೋಮವಾರ ನಿರ್ಧರಿಸಿದೆ. ಆ ದಿನದಿಂದ, ಭಾರತೀಯ ಪ್ರಜೆಗಳು ದೇಶಕ್ಕೆ ಪ್ರಯಾಣಿಸಲು ಅಥವಾ ದೇಶದ ವಿಮಾನ ನಿಲ್ದಾಣ

18 Nov 2025 11:20 am