SENSEX
NIFTY
GOLD
USD/INR

Weather

24    C
... ...View News by News Source
ಬೆಂಗಳೂರು ತೊರೆಯಲು ಮುಂದಾದ ಸ್ಟಾರ್ಟಪ್‌ : ಕಾರಣ ಗೊತ್ತಾ….?

ಬೆಂಗಳೂರು: ಹದಗೆಟ್ಟಿರುವ ರಸ್ತೆಗಳು ಧೂಳು ಮತ್ತು ಸುದೀರ್ಘ ಪ್ರಯಾಣದ ಸಮಯದ ಹಿನ್ನೆಲೆಯಲ್ಲಿ ತನ್ನ ಕಚೇರಿಯನ್ನು ನಗರದಿಂದ ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಕಂಪನಿ ಬ್ಲ

18 Sep 2025 10:12 am
ಯೂಟ್ಯೂಬ್‌ ಚಾನೆಲ್‌ ಆರಂಭಕ್ಕೆ ಅನುಮತಿ: ಸಿಎಂ ಇಂಗಿತ

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್

18 Sep 2025 9:59 am
ಬಿಗ್ ಬಾಸ್ ಕನ್ನಡ 12ರ ಮನೆಯ ಫೋಟೋ ಲೀಕ್….!

ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದ

18 Sep 2025 9:50 am
ಅಕ್ರಮ ಸಂಬಂಧ ಶಂಕೆಯಿಂದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪತಿ….!

ಪ್ರಕಾಶಂ: ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ತರ್ಲುಪಾಡು ಮಂಡಲದಲ್ಲಿ ಸೆಪ್ಟೆಂಬರ್ 13ರಂದು ಬಲರಾಜು ಎಂಬಾತ ತನ್ನ ಮೊದಲ ಪತ್ನಿ ಭಾಗ್ಯಮ್ಮನನ್ನು ಕಂಬಕ್ಕೆ ಕಟ್ಟಿ, ಅಕ್ರಮ ಸಂಬಂಧದ ಶಂಕೆಯಿಂದ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

17 Sep 2025 5:33 pm
ಕಲಬುರಗಿ : ಸಿಎಂಗೆ ಮುತ್ತಿಗೆ ಎಚ್ಚರಿಕೆ ನೀಡಿದ ರೈತ ಮುಖಂಡರ ಬಂಧನ

ಕಲಬುರಗಿ: ಕಳೆದ ವರ್ಷದ ಬಾಕಿ ಬೆಳೆ ವಿಮೆ ಹಾಗೂ ಈ ವರ್ಷದ ಮಳೆ ಹಾನಿ ಪರಿಹಾರ ಘೋಷಣೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷದ 321 ಕೋಟಿ ರೂಪಾಯಿ ಬಾಕಿ ವಿ

17 Sep 2025 5:24 pm
ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಆಯ್ಕೆ

ಶಿರಸಿ: ತಾಲೂಕಿನ ಹೆಣ್ಮಗಳೊಬ್ಬಳು ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಆಂಧ್ರ ಪ್ರದೇಶದ ಸಿಕಂದರಾಬಾದಿನ ಮಿಲಿಟರಿ ಆಸ್ಪತ್ರೆಯಲ್ಲಿ ಡಾ. ರಶ್ಮಿ ಹೆಗಡೆ, ಎಂ.ಡಿ. (ಜನರಲ್ ಮೆಡಿಸಿನ್) ಇ

17 Sep 2025 4:56 pm
ಚಡಚಣ : ಎಸ್‌ಬಿಐ ಬ್ಯಾಂಕ್‌ನಲ್ಲಿ 21 ಕೋಟಿ ಮೌಲ್ಯದ ನಗದು

ವಿಜಯಪುರ: ಚಡಚಣ ಎಸ್‌ಬಿಐ ಶಾಖೆಯಲ್ಲಿ1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ಮೌಲ್ಯದ ವಸ್ತುಗಳು ದರೋಡೆಯಾಗಿದೆ . ದರೋಡೆಕೋರರ ಬಂಧನಕ್ಕೆ 8 ತನಿಖಾ ತಂಡ ರಚಿಸಲಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ

17 Sep 2025 4:24 pm
ಮಾಜಿ ಸಿಎಂ ಬ್ಯಾಂಕ್‌ ಖಾತೆ ಹ್ಯಾಕ್‌….!

ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌

17 Sep 2025 4:07 pm
ಸ್ವದೇಶಿ ಉತ್ಪನ್ನ ಬಳಸಲು ಸಂಸದ ವಿಶ್ವೇಶ್ವರ ಹೆಗಡೆ ಕರೆ

ಶಿರಸಿ ಸ್ವದೇಶಿ ಉತ್ಪಾದಿತ ವಸ್ತುಗಳ ಬಳಕೆಯ ಅಗತ್ಯತೆ ಈಗ ಹಿಂದೆoದಿಗಿoತ ಹೆಚ್ಚಿದೆ.ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ನಮ್ಮ ಆರ್ಥಿಕತೆಯನ್ನು ಇನ್ನಷ

17 Sep 2025 3:51 pm
ದೇವಸ್ಥಾನ ಕಳ್ಳರ ಬಂಧನ

ಭಟ್ಕಳ: ಭಟ್ಕಳ ತಾಲೂಕಿನ ಹೆಬಳೆಯಲ್ಲಿರುವ ಶ್ರೀ ಅರಿಕಲ್ಲ ಜಟಕೇಶ್ವರ ಹಾಗೂ ಶ್ರೀ ಶೇಡಬರೆ ಜಟಿಕ ಮಹಾಸತಿ ದೇಗುಲದಲ್ಲಿ ಇತ್ತೀಚಿಗೆ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್

17 Sep 2025 3:43 pm
ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಇಂದು. ದೇಶ ವಿದೇಶಗಳಿಂದ ಬಹಳಷ್ಟು ಜನರು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಉದ್ಯಮ ವಲಯ ಹುಲುಸಾಗಿ ಬೆಳೆಯುತ್ತಿದೆ. ಅ

17 Sep 2025 3:15 pm
ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ : ಹೆಚ್‌ ವಿಶ್ವನಾಥ್

ಮೈಸೂರು: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

17 Sep 2025 11:41 am
ಜಾತಿಗಣತಿ ಹೆಸರಲ್ಲಿ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಜಾತಿ ಗಣತಿ ಹೆಸರಿಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.ಬ

17 Sep 2025 11:40 am
ಚಿತ್ರದುರ್ಗ : ಆಕಸ್ಮಿಕವಾಗಿ ಹೊತ್ತಿ ಉರಿದ ಕಾರು : ಯುವಕ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಆಸ್ಮಿಕವಾಗಿ ಹೊತ್ತಿ ಉರಿದು, ಅದರೊಳಗಿದ್ದ ಯುವಕ ಸಜೀವವಾಗಿ ದಹನಗೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ

17 Sep 2025 10:43 am
ಬಿಗ್ ಬಾಸ್ ಸೀಸನ್ 12ರ 18 ಕಂಟೆಸ್ಟೆಂಟ್​ಗಳ ಹೆಸರು ಲೀಕ್……?

ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಈಗಾಗಲೇ ಕಲರ್ಸ್ ಕನ್ನಡ ಎರಡು ಪ್ರೋಮೋ ಬಿಟ್ಟು ವೀಕ್

17 Sep 2025 10:08 am
ಯೂ ಟರ್ನ್ ಹೊಡೆದ ಪಾಕ್‌; ಯುಎಇ ವಿರುದ್ಧ ಆಡಲು ನಿರ್ಧಾರ

ದುಬೈ: ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್‌ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ, ಇದೀಗ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್‌ ತಂಡ

17 Sep 2025 10:03 am
ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಬ

17 Sep 2025 9:21 am
ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ವಿಶ್ರಾಂತಿ….!

ಬೆಂಗಳೂರು 2025 ರ ಏಷ್ಯಾಕಪ್‌ನ ಆರನೇ ಪಂದ್ಯದಲ್ಲಿ ಕಳೆದ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಿತು. ಆ ಪಂದ್ಯದಲ್ಲಿ, ಭಾರತೀಯ ತಂಡದ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಪ್ರಾರಂಭವಾಗುವ ಮೊದಲ

17 Sep 2025 9:19 am
ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ನಿಲ್ಲದ ‘ಸು ಫ್ರಮ್ ಸೋ’ ಅಬ್ಬರ

ಬೆಂಗಳೂರು : ಒಂದು ಸಿನಿಮಾ ಒಟಿಟಿಗೆ ಬಂತು ಎಂದರೆ ಥಿಯೇಟರ್​ನಲ್ಲಿ ಅದರ ಪ್ರದರ್ಶನ ಕೊನೆಯಾಯಿತು ಎಂದೇ ಅರ್ಥ. ಆದರೆ, ಕೆಲವು ಸಿನಿಮಾಗಳ ವಿಚಾರದಲ್ಲಿ ಈ ರೀತಿ ಆಗೋದಿಲ್ಲ. ಕೆಲವು ಸಿನಿಮಾಗಳು ಒಟಿಟಿಗೆ ಕಾಲಿಟ್ಟ ಬಳಿಕವೂ ಥಿಯೇಟರ್

17 Sep 2025 9:14 am
ಬುಡಕಟ್ಟು ಜನರ ಆಶಾಕಿರಣ ಇಲಾಜ್ ಸ್ಮಾರ್ಟ್ ಕ್ಲಿನಿಕ್: ಶಾಸಕ ಭೀಮಣ್ಣ

ಶಿರಸಿ: ದುರ್ಗಮ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಸೇವೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.ಇಂದು ಬಂಡಲ ಗ್

17 Sep 2025 8:55 am
ಶಿರಸಿ ಕೆಡಿಸಿಸಿ ಬ್ಯಾಂಕಿಗೆ ಪ್ರಸಕ್ತ ಸಾಲಿನಲ್ಲಿ 25.11 ಕೋಟಿ ರೂ. ನಿವ್ವಳ ಲಾಭ

ಶಿರಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೆಡಿಸಿಸಿ ಬ್ಯಾಂಕ್ 2024 -25 ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದು 25.11 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ

17 Sep 2025 8:52 am
ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್….!

ಬೆಂಗಳೂರು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅ

16 Sep 2025 5:47 pm
ನಿತೀಶ್‌ ಕುಮಾರ್‌ ವಿರುದ್ಧ ಕಿಡಿ ಕಾರಿದ ಪಾಸ್ವಾನ್‌….!

ನವದೆಹಲಿ: ಬಿಹಾರದ ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ಗರಿದೆರಿದೆ. ಈ ಕುರಿತು ಬಿಹಾರದ ಕೇಂದ್ರ ಸಚಿವ ಹಾಗೂ ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ತರ

16 Sep 2025 5:05 pm
ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ….!

ದುಬೈ: ಐಸಿಸಿ ನೂತನ ಮಹಿಳಾ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಮತ್ತೆ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 14 ರ ಭಾನುವಾರದಂದು ಆಸ್ಟ್ರೇಲಿಯಾ ವಿರುದ್ಧದ ಮೊ

16 Sep 2025 5:02 pm
ಶ್ರೀಭೂತೇಶ್ವರ ಸಂಘದ ಬೆಳ್ಳಿ ಹಬ್ಬ,ಸಾಧಕರಿಗೆ ಸನ್ಮಾನ : ಶ್ರೀಧರ್ ಮೊಗೇರ

ಶಿರಸಿ: ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾಗಿರುವ,ಸಹಕಾರಿ ಧುರೀಣ ದಿ.ವಸಂತ ಶೆಟ್ಟಿ ಇವರಿಂದ ಸ್ಥಾಪಿತವಾದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘ 2024 25 ನೇ ಸಾಲಿನಲ್ಲಿ 51 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ. ಇದೇ ಸಂದರ್ಭದಲ್ಲಿ

16 Sep 2025 4:52 pm
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿ ಘೋಷಿಸಲು ಭೀಮ ಘರ್ಜನೆ ಆಗ್ರಹ

ಕಾರವಾರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರವನ್ನು ಪುನಃ ಮೀಸಲು ಕ್ಷೇತ್ರವನ್ನಾಗಿ ಮಾಡುವಂತೆ *ಭೀಮ ಘರ್ಜನೆ ಸಂಘಟನೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಭೀಮ ಘರ್ಜನೆ ಸಂಘಟನೆ ಜಿಲ್ಲಾಧ್ಯಕ್ಷ ಅರ್

16 Sep 2025 4:50 pm
ವಯನಾಡಿನಲ್ಲಿ ಜನಪದ ಗೀತೆ ಹಾಡಿದ ಪ್ರಿಯಾಂಕಾ ಗಾಂಧಿ….!

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವ

16 Sep 2025 4:49 pm
ನಕಲಿ ಕಾಮೆಂಟ್ಸ್‌ ವಿರುದ್ಧ ರಿಕಿ ಪಾಂಟಿಂಗ್‌ ಆಕ್ರೋಶ…..!

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ 2025ರ ಏಷ್ಯಾ ಕಪ್‌ ಟೂರ್ನಿಯ ಪಂದ್ಯದ ನಿಮಿತ್ತ ತಮ್ಮ ನಕಲಿ ಹೆಸರಿನಲ್ಲಿನ ಸೋಶಿಯಲ್‌ ಮೀಡಿಯಾ ಕಾಮೆಂಟ್‌ಗಳ ವಿರುದ್ಧ ಆಸ್ಟ್ರೇಲಿಯಾ ದಿಗ್ಗಜ ರಿಕಿ

16 Sep 2025 4:16 pm
ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು : ಮರು ಎಣಿಕೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರು ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಕೋರ್ಟ್‌ ಸೂಚನೆ ನೀಡಿದೆ. ಮರು ಮತ ಎಣಿಕೆಯ ನಂತರ ಹೊಸದಾಗಿ ಫ

16 Sep 2025 4:09 pm
ರಾಜ್ಯದ ಕೃಷಿ ಸಚಿವಗೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ….!?

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕು ಎಂದು ಜೆಡಿಎಸ್ ಯುವ

16 Sep 2025 3:59 pm
ಯುವರಾಜ್‌ ಸಿಂಗ್, ರಾಬಿನ್‌ ಉತ್ತಪ್ಪಗೆ ED ಸಮನ್ಸ್‌

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರ

16 Sep 2025 3:45 pm
ಮದ್ಯದ ಅಮಲಿನಲ್ಲಿ ಜನರ ಗುಂಪಿನ ಮೇಲೆ ಟ್ರಕ್‌ ಹರಿಸಿದ ಚಾಲಕ

ಇಂದೋರ್: ಪಾನಮತ್ತ ಚಾಲಕನೊಬ್ಬ ಪಾದಚಾರಿಗಳು ಮತ್ತು ವಾಹನಗಳ ಮೇಲೆ ಟ್ರಕ್ ನುಗ್ಗಿಸಿದ್ದರಿಂದ ಕನಿಷ್ಠ ಮೂವರು ಮೃತಪಟ್ಟು, ಹಲವು ಮಂದಿ ತೀವ್ರ ಗಾಯಗೊಂಡಿದ್ದಾರೆ.ಸೋಮವಾರ ಸಂಜೆ ಈ ಭಯಾನಕ ಘಟನೆ ನಡೆದಿದ್ದು, ಹಲವು ಮಂದಿಯ ಸ್ಥಿತಿ

16 Sep 2025 3:37 pm
ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್ ರಾವತ್‌ಗೆ ಸುಪ್ರೀಂನಿಂದ ಮಧ್ಯಂತರ ಜಾಮೀನು

ನವದೆಹಲಿ: ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದ ಆರೋಪಿ ಮಹೇಶ್ ರಾವತ್‌ಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ತಮ್ಮ

16 Sep 2025 3:26 pm
ಕೇರಳ: 14 ಪುರುಷರಿಂದ ಬಾಲಕನ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯ

ಕಾಸರಗೋಡು: LGBTQ ಸಮುದಾಯದ ಮೊಬೈಲ್ ಅಪ್ಲಿಕೇಶನ್‌ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿ

16 Sep 2025 3:18 pm
ಪ್ರೇಮಿಗಾಗಿ ಕಾರಿನಲ್ಲಿ 600 KM ದೂರ ಬಂದ ಮಹಿಳೆ ಶವವಾಗಿ ಪತ್ತೆ

ರಾಜಸ್ಥಾನ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ ಮುಖೇಶ್ ಕುಮಾರಿ ಮೃತದೇಹ ಆಕೆಯ ಕಾರಿನ ಡ್ರೈವಿಂ

16 Sep 2025 3:16 pm
ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ಮಗನಂತೆ ನೆರವೇರಿಸಿದ ಮುಸ್ಲಿಂ ಯುವಕ!

ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್‌ನಲ್ಲಿ 67

16 Sep 2025 3:11 pm
ಬಿಹಾರದಲ್ಲಿ 36,000 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ

ಪಾಟ್ನಾ: ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂಪ್ ಗಿಫ್ಟ್ ನೀಡುತ್ತಿದ್ದು, ಸೋಮವಾರ 36,000 ಕೋಟಿ ರೂ. ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.ಇಂದು ಬ

16 Sep 2025 3:06 pm
ಲಿಂಕ್ಡ್‌ ಇನ್‌ ನ 2025ರ ಟಾಪ್ ಎಂಬಿಎ ಕಾಲೇಜುಗಳ ಪಟ್ಟಿ ಬಿಡುಗಡೆ

ಬೆಂಗಳೂರು : ವೃತ್ತಿಪರರಿಗೆ ತಮ್ಮ ನೆಟ್ ವರ್ಕ್ ವಿಸ್ತರಿಸಲು ಮತ್ತು ಹೊಸ ಅವಕಾಶಗಳನ್ನು ಪಡೆಯಲು ಸಹಾಯ ಮಾಡುವ ವಿಶ್ವದ ಅತಿದೊಡ್ಡ ವೃತ್ತಿಪರ ನೆಟ್ ವರ್ಕಿಂಗ್ ಜಾಲವಾದ ಲಿಂಕ್ಡ್‌ ಇನ್ ತನ್ನ ಮೂರನೇ ವಾರ್ಷಿಕ ಟಾಪ್ ಎಂಬಿಎ ಸಂಸ್

16 Sep 2025 12:38 pm
ಐದಾರು ವರ್ಷ ಕಷ್ಟಪಟ್ಟು ಓದಿದರೆ ಮುಂದೆ ಜೀವನ ಪೂರ್ತಿ ಉತ್ತಮ ಜೀವನ ನಡೆಸಬಹುದು:DC. ಕವಿತಾ ಎಸ್ ಮನ್ನಿಕೇರಿ.

ಹೊಸಪೇಟೆ ಸೆ,15.ರಂದು ಇಂಜಿನಿಯರ್ಸ್ ದಿನದ ಆಚರಣೆಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಚರಿಸಲಾಯಿತು, ದೀಪ ಹಚ್ಚುವುದರ ಮೂಲಕ ವೇದಿಕೆಯ ಕಾರ್ಯಕ್ರಮ ಉದ್ಘಾಟನೆಯನ್ನು ಗಣ್ಯರು ನೆರವೇರಿಸಿದರು. ವಿಜಯನಗರ ಜಿಲ್ಲೆಯ ನೂತನ ಜಿಲ್ಲ

16 Sep 2025 12:26 pm
ನೀರಜ್‌-ಅರ್ಷದ್ ಮಧ್ಯೆಯೂ ಶೇಕ್‌ಹ್ಯಾಂಡ್‌ ವಾರ್‌ ನಡೆಯುತ್ತಾ?

ಟೋಕಿಯೊ: ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20ಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಹ್ಯಾಂಡ್‌ಶೇಕ್ ವಿವಾದ ತೀವ್ರಗೊಂಡಿದ್ದರೂ, ಈ ಬಾರಿ ಟೋಕಿಯೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಹಣಾಹಣಿ ನಡೆಯಲು ಸ

16 Sep 2025 12:20 pm
ಸರ್ಕಾರಿ ಅಧಿಕಾರಿ ಮನೆ ಅಲ್ಲಿ ಸಿಕ್ಕ ಕೋಟಿ ಕೋಟಿ ಹಣ ನೋಡಿ ತನಿಖಾಧಿಕಾರಿಗಳೆ ಶಾಕ್‌ …!

ದಿಸ್ಪುರ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಅಸ್ಸಾಂ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡವು ಅಧಿಕಾರಿ ನೂಪುರ್

16 Sep 2025 12:01 pm
ರಾಜಭವನ, ಸರ್ಕಾರದ ನಡುವಿನ ಸಂಘರ್ಷ: ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌

ಬೆಂಗಳೂರು: ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್‌ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರ

16 Sep 2025 11:08 am
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ….!

ಡೆಹ್ರಾಡೂನ್‌: ಉತ್ತರಾಖಂಡದ ಡೆಹ್ರಾಡೂನ್‌ನ ಹೊರವಲಯದಲ್ಲಿ ಮಂಗಳವಾರ ಭಾರಿ ಮೇಘಸ್ಫೋಟ ಸಂಭವಿಸಿದೆ. ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಡೆಹ್ರಾಡೂನ್ ಮತ್ತು ತೆಹ್ರಿ ಗರ್ವಾಲ್‌ಗೆ ಬೆಳಿಗ್ಗೆ 9 ಗಂಟೆ

16 Sep 2025 11:05 am
ಭಾರತ-ಪಾಕ್‌ ಮ್ಯಾಚ್ ಫಿಕ್ಸಿಂಗ್ ಆಗಿದೆ :ಸಂಜಯ್ ರಾವತ್

ಮುಂಬಯಿ: ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ಮುಕ್ತಾಯಗೊಂಡಿದ್ದರೂ ಆರೋಪ-ಪ್ರತ್ಯಾರೋಪ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ಶಿವಸೇನಾ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ

16 Sep 2025 11:02 am
7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದ ತಾಯಿ….!

ಬೀದರ್: ರಾಜ್ಯದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, 7 ವರ್ಷದ ಮಗುವನ್ನು ಆಕೆಯ ಮಲತಾಯಿ 3ನೇ ಮಹಡಿಯಿಂದ ಕೆಳಗೆ ನೂಕಿ ಕೊಲೆ ಮಾಡಿದ್ದಾಳೆ. ಈ ಬರ್ಬರ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಆಗಸ್ಟ್ ​27ರಂದು ನಡೆದ ಘ

16 Sep 2025 11:00 am
ರಾತ್ರಿ ಮನೆ ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ….!

ಲುಧಿಯಾನಾ ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ನಿಮ್ಮ ಪ್ರಜ್ಞೆ ತಪ್ಪಿಸಿ ಮನೆಯನ್ನು ದರೋಡೆ ಮಾಡಬಹುದು ಎಚ್ಚರ. ಲುಧಿಯಾನಾದ

16 Sep 2025 10:29 am
ಕರ್ನಾಟಕದಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ….!

ಬೆಂಗಳೂರು ಕ್ಯಾಬ್​ನಲ್ಲಿ ಹೋಗುವಾಗ ಚಾಲಕರಿಗೆ, ಪ್ರಯಾಣಿಕರಿಗೆ ಏನಾದರೂ ಸಮಸ್ಯೆ ಆದರೆ ರಕ್ಷಣೆಗಾಗಿ ಎಂಬ ಉದ್ದೇಶದೊಂದಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ಯೆಲ್ಲೋ ಬೋರ್ಡ್​ ಕ್ಯಾಬ್

16 Sep 2025 10:14 am
ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ; ಧನುಶ್​ಗೆ ಛೀಮಾರಿ

ತಮಿಳು ನಾಡು : ಸಿನಿಮಾ ಪ್ರಚಾರಕ್ಕಾಗಿ ನಟ-ನಟಿಯರು, ನಿರ್ದೇಶಕ-ನಿರ್ಮಾಪಕರು ಯಾವ ಹಂತಕ್ಕೆ ಬೇಕಿದ್ದರೂ ಹೋಗುತ್ತಾರೆ. ಕೆಲವೊಮ್ಮೆ ತಮ್ಮ ಜೀವನದಲ್ಲಿ ನಡೆಯದೇ ಇರುವ ಘಟನೆಯನ್ನು ನಡೆದಿದೆ ಎಂದು ಹೇಳಿ ಸಿಂಪತಿ ಗಿಟ್ಟಿಸಿಕೊಳ್ಳು

16 Sep 2025 9:49 am