Director RS Santhosh Kumar debutant into Kollywood – film title, ‘Yuvan Robinhood’, debutant actor’sViren Keshav, Alfiya Sheikh, Shruti Deshpandein the lead. Dharma keerthiraj, Y.Gee Mahendra, Maduvanthi,Riythvika & Sureshwar is onboard and playing a important role in the film. Action-packed commercial entertainer ‘Yuvan Robin Hood’ shoot wrapped 3shooting schedules in 3 different states Chennai,Mumbai & Bangalore.And... The post ‘Yuvan Robinhood’, Pan Indian film by RS Santhosh
ದರ್ಶನ್ ಅಭಿಮಾನಿಗಳು ಹಾಗೂ ಪ್ರಥಮ್ ನಡುವೆ ವಿವಾದ ಹುಟ್ಟಿಕೊಂಡಿದೆ.Ink-on-Prathams-Face-in-Doddaballapur ದೊಡ್ಡಬಳ್ಳಾಪುರದ ಸಮೀಪ ಪ್ರಥಮ್ ದೇವಸ್ಥಾನದ ಪೂಜೆಗೆ ಅತಿಥಿಯಾಗಿ ಹೋಗಿದ್ದರು. ಈ ವೇಳೆ ದರ್ಶನ್ ಅಭಿಮಾನಿಗಳು ಹಲ್ಲೆಗೆ ಮುಂದಾಗಿದ್ದರು ಎ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.Ramya-Discusses-her-Friendship-with-Vijayalakshmi ಅದಕ್ಕೆ ಕಾರಣ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ಈ ಕೇಸ್ನ ವಿಚಾರಣೆ. ಹೈಕೋ
Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo. ‘ಸು ಫ್ರಮ್ ಸೋ’ ಕನ್ನಡ ಚಿತ್ರರಂಗಕ್ಕೆ ಹೊಸ ಭರವಸೆಯನ್ನು ಮೂಡಿಸಿದೆ.Raj-B-Shetty-Movie-Su-From-So-Day-3-Box-Office-Collection ಕೇವಲ ಕಂಟೆಂಟ್ ಅನ್ನೇ ಪ್ರಧಾನವಾಗಿಸಿಕೊಂಡು ಈ ಸಿನಿಮಾವನ್ನು ಪ್ರೇಕ್
ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.Ramya-Says-Justice-for-the-Renukaswamy-Family ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧ
ಯುವ ರಾಜ್ಕುಮಾರ್ ಎರಡನೇ ಸಿನಿಮಾ ‘ಎಕ್ಕ’ ರಿಲೀಸ್ ಆಗಿ ಏಳನೇ ದಿನಕ್ಕೆ ಕಾಲಿಟ್ಟಿದೆ.Ekka-Kannada-Movie-Day-6Box-Offcie-Collection ಒಂದು ವಾರವನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಯುವ ಸಿನಿಮಾ ಬಾಕ್ಸಾಫೀಸ್ನಲ್ಲೂ ಸದ್ದು ಮಾಡುತ್ತಿದೆಯೇ? ಸೋಲಿನಿ
ಜೋಗಿ ಪ್ರೇಮ್ ಅಭಿನಯದ ಕನ್ನಡದ ದಾಸ್ವಾಳ ಚಿತ್ರದಲ್ಲಿ ಮಿಂಚಿದವರು ಐಶ್ವರ್ಯ ಮೆನನ್.Photo-Gallery-Iswarya-Menons ಆ ನಂತರ ಕೋಮಲ್ ಜೊತೆ ನಮೋ ಭೂತಾತ್ಮ ಚಿತ್ರದಲ್ಲಿ ಕೂಡ ಕಾಣಿಸಿಕೊಂಡ ಐಶ್ವರ್ಯ ಮೆನನ್ ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ.Anchor-and-Actress-Jhanvi ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗ
ಕನ್ನಡ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ತಮ್ಮ ಅದ್ಭುತ ಪಾತ್ರಗಳಿಂದ ಪರಭಾಷಾ ಫಿಲ್ಮ್ ಮೇಕರ್ಸ್ ಗಮನ ಸೆಳೆದಿದ್ದಾರೆ. ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನೋಡಿ ಅನುರಾಗ್ ಕಶ್ಯಪ್ ಹಾಗೂ ಸಂದೀಪ್ ರೆಡ್ಡಿ ವಂಗಾ ರೀತಿಯ ಸ್ಟಾರ್ ನಿರ್
ಬಾಲಿವುಡ್ನಲ್ಲಿ ಯುವ ಪ್ರತಿಭೆಗಳ ಸಿನಿಮಾವೊಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.Mungaru-Male-to-Saiyaara ಮೋಹಿತ್ ಸೂರಿ ನಿರ್ದೇಶಿಸಿದ ಈ ಸಿನಿಮಾ ಯುವ ಪ್ರೇಮಿಗಳ ಫೇವರಿಟ್ ಸಿನಿಮಾ ಆಗಿದೆ. ತಮ್ಮ ಪ್ರೇಮಿಗಳೊಂದಿಗೆ ಥಿಯೇಟರ್ಗಳಿಗೆ
ಪ್ರೀತಿಗೆ ಭಾಷೆ ಇಲ್ಲ ಭಾಷೆಗೆ ಸಾವಿಲ್ಲ Kaadal Kannada Movie ಕಾದಲ್ ಹೆಸರು ಕೂಡ ಹಾಗೆ ಕನ್ನಡದೇ ಪದವಾದರೂ ಕೂಡ ಅದನ್ನು ಬಳಸದೆ ನಮ್ಮದಲ್ಲದ ಪದ ಎಂದು ಅಂದುಕೊಂಡವರಿಗೆ ಅಪ್ಪಟ ಕನ್ನಡ ಪದ ಎಂಬ ಆತ್ಮವಿಶ್ವಾಸದೊಂದಿಗೆ ಕಾದಲ್ ಅನ್ನು ಚಿತ್ರರ
ತೆಲುಗು ನಟ ರಾಮ್ಚರಣ್ ಈಗ ‘ಪೆದ್ದಿ peddi-ram-charan’s-telugu-movieಆಗಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಪಾತ್ರಕ್ಕಾಗಿ ಮತ್ತೊಮ್ಮೆ ದೇಹ ಹುರಿಗೊಳಿಸಿ ಚರಣ್ ಸಿದ್ಧರಾಗುತ್ತಿದೆ. ಬುಚ
ಮೈಸೂರ್ ಜಿಲ್ಲೆಯ ಕೃಷ್ಣರಾಜನಗರ ತಾಲೋಕಿನ ” ಕಾಮೇನಹಳ್ಳಿ ” ಎಂಬ ಕುಗ್ರಾಮದಲ್ಲಿ ತಾಯಿ ರತ್ನಮ್ಮ ತಂದೆ ಸ್ವಾಮಿಯವರಿಗೆ ಜನಿಸಿದ ಹಿರಿಯ ಪುತ್ರನೆ “ಮಾವುತ” ಚಿತ್ರದ ನಿರ್ದೇಶಕ ಈ “ರವಿಶಂಕರ್ ನಾಗ್” MAVUTA Director Ravishankar Nag ಬಡತನದೊಂದಿ
ನಟಿ, ಗಾಯಕಿ ಚೈತ್ರಾ ಆಚಾರ್ Actress-Chaitra-J-Achar ಮತ್ತೊಮ್ಮೆ ಟ್ರೋಲ್ ಮಾಡುವವರಿಗೆ ತಿರುಗೇಟು ನೀಡಿದ್ದಾರೆ. ನನ್ನ ಕೆಲಸದ ಬಗ್ಗೆ ಮಾತನಾಡಿ, ಅದು ಬಿಟ್ಟು ನಾನು ತೊಡುವ ಬಟ್ಟೆ ಕುರಿತು ಅಲ್ಲ ಎಂದು ಚೈತ್ರಾ ಹೇಳಿದ್ದಾರೆ. ಆರಂಭದಲ್ಲಿ ನಾನು
https://www.youtube.com/watch?v=NklCOlnUfnM&list=RDNklCOlnUfnM&start_radio=1&pp=ygULc28gbXV0aGFubmGgBwHSBwkJzQkBhyohjO8%3D ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಕಿಡ್ಸ್ ಎಂಟ್ರಿ So Muthanna ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದಕ್ಕೆ ಶುರು ಮಾಡಿದೆ. ಯುವ ರಾಜ್ಕುಮಾರ್ ಸಿನಿಮಾ ‘ಎಕ್ಕ’ ಬಳಿಕ ಡೈನ
Amruthaballi Plant Benefits ಈ ಮೂಲಿಕೆ ಆಯುರ್ವೇದದಲ್ಲಿ ಅತ್ಯಂತ ಮಹತ್ತರವಾದದ್ದು. ಇದರ ಆಯಸ್ಸು ಬಹಳ ಕಾಲದವರೆಗೂ ಜೀವಂತವಾಗಿರುವಂತದ್ದು, ಇದು ಒಳ್ಳೆಯ ರೂಪದಲ್ಲಿ ಇರುವಂಥದ್ದು. ಈ ಲತೆ ಯಾವ ಮರಕ್ಕೆ ಹಬ್ಬುತ್ತದೆಯೋ ಅದರ ಗುಣ ಧರ್ಮಗಳು ಸಹ ಇದಕ
ಪ್ರಕಾಶ್ ವೀರ್ ನಿರ್ದೇಶನದ ‘ಡೆವಿಲ್’ ಸಿನಿಮಾ ಚಿತ್ರೀಕರಣ ಸದ್ಯ ಥಾಯ್ಲೆಂಡ್ನಲ್ಲಿ ನಡೀತಿದೆ. ಕಲರ್ಫುಲ್ ಸಾಂಗ್ ಅನ್ನು ಅಲ್ಲಿ ಚಿತ್ರತಂಡ ಸೆರೆ ಹಿಡಿಯುತ್ತಿದೆ. ನಟ ದರ್ಶನ್, ನಾಯಕಿ ರಚನಾ ರೈ ಸೇರಿ ಹಲವರು ಅಲ್ಲಿದ್ದಾರೆ. ಇ
‘ನಂದ ಲವ್ಸ್ ನಂದಿತಾ’ ಸಿನಿಮಾ ಕನ್ನಡ ಚಿತ್ರರಂಗಕ್ಕೆ ಇಬ್ಬರು ಪ್ರತಿಭೆಗಳನ್ನು ಹುಟ್ಟಾಕಿತ್ತು. ಒಬ್ಬರು ಲೂಸ್ ಮಾದ ಯೋಗಿ. ಇನ್ನೊಬ್ಬರು ಶ್ವೇತಾ. ಯೋಗಿ ದುನಿಯಾದಲ್ಲಿ ನಟಿಸಿದ್ದರೂ, ಹೀರೋ ಆಗಿದ್ದು ಈ ಸಿನಿಮಾ ಮೂಲಕವೇ. ಹಾಗೇ ಶ
ಪ್ರತಿ ವರ್ಷದಂತೆ ಈ ವರ್ಷ ಕೂಡ ಈಗಾಗಲೇ ಎಲ್ಲೆಡೆ ಬಿಗ್ ಬಾಸ್ ಕಲರವ ಆರಂಭವಾಗಿದೆ. ಮರಾಠಿ ಮತ್ತು ತಮಿಳು ಹೊರತು ಪಡಿಸಿದರೆ ಈಗಾಗಲೇ ಕನ್ನಡ.. ಹಿಂದಿ.. ತೆಲುಗು.. ಮತ್ತು ಮಲಯಾಳಂನಲ್ಲಿ ಬಿಗ್ ಬಾಸ್ ಕೆಲಸಗಳು ಆರಂಭವಾಗಿವೆ. ಸೆಟ್ ನಿರ್
ಕನ್ನಡ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಶೀಘ್ರದಲ್ಲೇ ಬಾಲಿವುಡ್ ಹಾಗೂ ಕಾಲಿವುಡ್ ಅಂಗಳಕ್ಕೂ ಜಿಗಿಯುತ್ತಿದ್ದಾರೆ. actress-sreeleela-reacts-on-relationship ಬಾಲಿವುಡ್ನಲ್ಲಿ ಹೆಚ್ಚು ಹೆಚ್ಚು ಅವಕಾಶಗಳ ನಿರೀಕ್ಷೆಯಲ
ಬಾಹುಬಲಿ ನಟ ಪ್ರಭಾಸ್ ದೇಶ ವಿದೇಶಗಳಲ್ಲಿ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಕಮಾಲ್ ಮಾಡುತ್ತಾ ಬರ್ತಿದ್ದಾರೆ. kalpavriksha-tree-at-actor-prabhas-house ಚಿತ್ರವೊಂದಕ್ಕೆ 100 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆಯು
ಕನ್ನಡದಲ್ಲಿ ಬಹಳ ದಿನಗಳ ಬಳಿಕ ಯುವ ನಟರ ಸಿನಿಮಾಗಳು ಅಖಾಡಕ್ಕೆ ಇಳಿಯುವುದಕ್ಕೆ ಸಜ್ಜಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ‘ಎಕ್ಕ’ ಹಾಗೂ ‘ಜೂನಿಯರ್’ yakka-vs-junior ಈ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ‘ಎಕ್ಕ’ ಯುವ ರಾಜ್ಕುಮ
ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನ
ಸಿಂಪಲ್ ಸುನಿ ಸಿನಿಮಾಗಳು ಸಿನಿಪ್ರಿಯರ ಇಷ್ಟ ಆಗುವುದಕ್ಕೆ ಕಾರಣವಿದೆ. ಇವರ ಸೃಷ್ಟಿಸುವ ಕಂಟೆಂಟ್ ಪ್ರೇಕ್ಷಕನಿಗೆ ಇಷ್ಟ ಆಗುತ್ತೆ. ಅದರಲ್ಲೂ ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಧೈರ್ಯ ಮಾಡುತ್ತಿರುವ ನಿರ್ದ
ನಾಡಪ್ರಭು ಕೆಂಪೇಗೌಡ ಸಿನಿಮಾ ಘೋಷಣೆ…ಆಕ್ಷನ್ ಕಟ್ ಹೇಳ್ತಿದ್ದಾರೆ ರಾಜ್ಯ ಪ್ರಶಸ್ತಿ ನಿರ್ದೇಶಕ ದಿನೇಶ್ ಬಾಬು ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲ
’’ಬ್ಲಿಂಕ್’’ ಗೆ 25 ದಿನದ ಸಂಭ್ರಮ..ಹೇಗಿತ್ತು ಪ್ರೇಕ್ಷಕ ಬಹುಪರಾಕ್ ಎಂದ ಪರಿ.. ಕನ್ನಡ ಚಿತ್ರರಂಗದ ಪರಿಸ್ಥಿತಿ ಬದಲಾಗಿದೆ. ಸಿನಿಮಾ ಮಾಡುವುದಕ್ಕಿಂತ ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಯಾಕಂದರೆ ಜನ ಥಿಯೇಟರ್ ನತ್ತ ಸು
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ
ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್ ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2
ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡ
ಸಂಜನಾ ಯಾನ…ವಿಕ್ರಮ್ ರವಿಚಂದ್ರನ್ ‘ಮುಧೋಳ್’ ಸಲಗ ಸುಂದರಿ ನಾಯಕಿ ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕ
ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳಿಗೆ ಇತ್ತೀಚೆಗೆ ನಟ ಅನಿ
ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..’ಅನಿಮಾ’ ಮೂಲಕ ಪಾರು ಆದಿ ಹೊಸ ಹಂಗಾಮ.. ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗ
ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ.‘ಯಾವುದೇ ಕ್ಷೇತ್ರದಲ್ಲಿ ಮಾಡಿದ ಕೆಲಸವನ್