ಗುರುಪೂರ್ಣಿಮೆಯಂದು ರಾಜ್ಕುಮಾರ್ ಅವರ ರಾಯರ ಭಕ್ತಿಯನ್ನು ನೆನಪಿಸಿಕೊಳ್ಳುವುದು ಅತ್ಯಂತ ಸೂಕ್ತ. ರಾಘವೇಂದ್ರ ಸ್ವಾಮಿಗಳ ಮೇಲಿನ ಅವರ ಅಪಾರ ನಂಬಿಕೆ 'ಮಂತ್ರಾಲಯ ಮಹಾತ್ಮೆ' ಚಿತ್ರದ ಮೂಲಕ ವ್ಯಕ್ತವಾಗಿದೆ. ಜಗ್ಗೇಶ್ ಅವರೊಂದಿ
Vaibhav Suryavanshi: ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧ ನಡೆದ ಯೂತ್ ಏಕದಿನ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಅಕ್ಷರಶಃ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 355 ರನ್ ಕಲೆಹಾಕುವ ಮೂಲಕ ಯೂತ್ ಒಡಿಐ ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹ
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಸದ್ಯ ಜಟಾಪಟಿ ಶುರುವಾಗಿದೆ. ಮೆರಿಟ್ ಮತ್ತು ಸಾಮಾಜಿಕ ನ್ಯಾಯದ ಮೇಲೆ ನೇಮಕಾತಿ ನಡೆದಿಲ್ಲವೆಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕುಲಪತಿ ಆಕಾಂಕ್ಷಿಯೊಬ್ಬರು ಹೈಕೋರ್ಟ್ ಮ
ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿ
ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗುರು ಪೌರ್ಣಮಿಯ ರಹಸ್ಯ ಹಾಗೂ ಆಚರಣೆಯ ಮಹತ್ವವನ್ನು ವಿವರಿಸಿದ್ದಾರೆ. ಗುರುಪೂರ್ಣಿಮೆ ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಗುರುಗಳನ್ನು ಸ್ಮರಿಸುವ ಮತ್ತು ಅವರ
ಕಲಶವು ಮನೆಗೆ ಶಕ್ತಿಯನ್ನು ನೀಡುವ ಒಂದು ಪರಿಕರ. ವಾರಕ್ಕೊಮ್ಮೆ ಕಲಶ ಬದಲಾಯಿಸಿದರೆ ಐದು ಎಲೆಗಳನ್ನು, ಮೂರು ದಿನಕ್ಕೊಮ್ಮೆ ಬದಲಾಯಿಸಿದರೆ ಮೂರು ಎಲೆಗಳನ್ನು ಇಡಬೇಕು. ಒಣಗಿದ ಎಲೆಗಳನ್ನು ಕಸಕ್ಕೆ ಹಾಕದೆ, ನೀರಿನಲ್ಲಿ ಅಥವಾ ಮರದ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ 2026ರ ಟಿ20 ವಿಶ್ವಕಪ್ಗಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದೆ. ಯೂರೋಪ್ ತಂಡಗಳ ನಡುವಣ ಅರ್ಹತಾ ಸುತ್ತಿನಲ್ಲಿ ಬಲಿಷ್ಠ ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸಿ
England vs India 3rd Test: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಕರುಣ್ ನಾಯರ್ಗೆ ಮತ್ತೊಂದು ಅವಕಾಶ ನೀಡಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ಮತ್ತು ಪ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಓರ್ವ ವ್ಯಕ್ತಿ ವಿಧವೆ ಮಹಿಳೆಗೆ ತನ್ನ ಖಾಸಗಿ ಅಂಗಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಇದನ್ನು ಪ್ರಶ್ನೆ ಮಾಡಿದ ಮಹಿಳೆ ಸೇರಿ ಆಕೆಯ ಪೋಷಕರ ವಿರ
ಈ ನಟಿ ಬಾಲಿವುಡ್ ದಂತಕಥೆಗಳಾದ ದಿಲೀಪ್ ಕುಮಾರ್ ಮತ್ತು ಸೈರಾ ಬಾನು ಅವರ ಮೊಮ್ಮಗಳು. ತಮ್ಮ ಅದ್ಭುತ ನಟನೆಯಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಯುವರತ್ನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೂ ಪರಿಚಯವಾದ ಅವರು, ನಟ ಆ
ಮಹಿಳೆಯ ಮತದಾರರ ಗುರುತಿನ ಚೀಟಿಯಲ್ಲಿ ಸಿಎಂ ನಿತೀಶ್ ಕುಮಾರ್ ಫೋಟೊ ಮುದ್ರಣವಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಹಿಳೆಯ ಪತಿ ಈ ಮಾಹಿತಿ ನೀಡಿದ್ದಾರೆ.ಹೀಗಾಗಿದೆ ಎಂದು ಯಾರ ಬಳಿಯೂ ಹೇಳದಂತೆ ಬಿಎಲ್ಒ ಒತ್
ಶ್ರದ್ಧಾ ಕಪೂರ್ ಅವರು ಬಾಲಿವುಡ್ನ ಯಶಸ್ವಿ ನಟಿ. ಅವರ ಐಷಾರಾಮಿ ಜೀವನಶೈಲಿಯ ಹೊರತಾಗಿಯೂ, ಅವರು ಸರಳವಾದ ಜೀವನ ನಡೆಸುತ್ತಾರೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಓಡಿಸುವುದು ಜನರ ಗಮನ ಸೆಳೆದಿದೆ. ಇದು ಅವರ ಸರಳತೆಯನ್ನು ತೋರ
Ramayana Movie: ಇಂದಿರಾ ಕೃಷ್ಣ ಅವರು ರಾಮಾಯಣ ಚಿತ್ರದಲ್ಲಿ ಕೌಸಲ್ಯಾ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 86 ಕ್ಯಾಮೆರಾಗಳು ಮತ್ತು ಅತ್ಯಾಧುನಿಕ ವಿಎಫ್ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಚಿತ್ರೀಕರಣದ ಅನುಭವವನ್ನು ಹಂಚಿಕೊಂಡ ಇಂ
England Women vs India Women: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡ 97 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 24 ರನ್ಗಳಿಂದ ಸೋಲಿಸಿತ್ತು. ಮೂರನೇ ಪಂದ್
ಕರ್ನಾಟಕದಾದ್ಯಂತ ಜುಲೈ 16ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ,ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪ
ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್ ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಭಿಮಾನಿಗಳಲ್ಲಿ ಸಂತೋಷವನ್ನು ತಂದಿದೆ. 'AA22xA6' ಎಂಬ ಚಿತ್ರದಲ್ಲಿ ಅವರು ನಟಿಸಲಿದ್ದಾರೆ. ಈ ಚಿತ್ರದಲ್ಲಿ ದ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ನೊಂದಿಗೆ ಚರ್ಚೆ ನಡೆಸಲು ಸಮಯ ನಿಗದಿ ಆಗ
ಗುರುಪೂರ್ಣಿಮೆ ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಗುರುಗಳನ್ನು ಸ್ಮರಿಸುವ ಮತ್ತು ಅವರನ್ನು ಗೌರವಿಸುವ ದಿನ. ವೇದವ್ಯಾಸರ ಜನ್ಮದಿನವಾಗಿಯೂ ಇದನ್ನು ಆಚರಿಸಲಾಗುತ್ತದೆ. ಗುರುಗಳ ದರ್ಶನ, ಪಾದಪೂಜೆ, ದಾನ, ಭಜನೆ ಮುಂತಾದ ಕ್ರಿಯೆಗ
ಜುಲೈ 10ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿಯವರು ವಿಡಿಯೋದಲ್ಲಿ ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಮುನ್ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಇಂದು ಗುರುಪ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 10ರ ಗುರುವಾರದ ದಿನ ಭವಿಷ
India vs England 3rd Test: ಲಂಡನ್ನ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಈ ಪಂದ್ಯ ಎರಡೂ ತಂಡಗಳಿಗೂ ನಿರ್ಣಾಯಕವಾಗಿದ್ದು, ಸರಣಿಯಲ
ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ನ 1,000 ಕೋಟಿ ರೂ. ಬಾಂಡ್ ವಿತರಣೆ ಪ್ರಾರಂಭವಾದ ಕೇವಲ ಮೂರೇ ಗಂಟೆಗಳಲ್ಲಿ ಸಂಪೂರ್ಣವಾಗಿ ಚಂದಾದಾರರನ್ನು ಪಡೆದಿದೆ ಎಂದು ಸ್ಟಾಕ್ ಎಕ್ಸ್ಚೇಂಜ್ ಡೇಟಾ ತೋರಿಸಿದೆ. ಇಂದು ಪ್ರಾರಂಭವಾಗಿ ಜುಲೈ 22ರ
T20 World Cup 2026 qualifier: ಐಸಿಸಿ ಟಿ20 ವಿಶ್ವಕಪ್ ಯುರೋಪಿಯನ್ ಕ್ವಾಲಿಫೈಯರ್ನಲ್ಲಿ ಇಟಲಿ ತಂಡವು ಸ್ಕಾಟ್ಲೆಂಡ್ ತಂಡವನ್ನು ಸೋಲಿಸುವ ಮೂಲಕ 2026ರ ಟಿ20 ವಿಶ್ವಕಪ್ಗೆ ಅರ್ಹತೆ ಪಡೆಯುವತ್ತ ಮುನ್ನಡೆಯುತ್ತಿದೆ. ಸ್ಕಾಟ್ಲೆಂಡ್ ಮತ್ತು ನೆದರ್ಲ್
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷಗಳು ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. ಶಕ್ತಿ ಯೋಜನೆಯ ಯಶಸ
ಪ್ರಧಾನಿ ನರೇಂದ್ರ ಮೋದಿ ಅವರು ನಮೀಬಿಯಾ ಸಂಸತ್ತಿನಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ಸಂಸತ್ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ. ಇಂದು ನಮೀಬಿಯಾ ಸಂಸತ್ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಮೋದಿ ‘
‘ರಾಕಿಂಗ್ ಸ್ಟಾರ್’ ಯಶ್ ತಾಯಿ ಪುಷ್ಪ ಅರುಣ್ಕುಮಾರ್ ಅವರು ‘ಕೊತ್ತಲವಾಡಿ’ ಸಿನಿಮಾ ಮೂಲಕ ನಿರ್ಮಾಪಕಿ ಆಗಿದ್ದಾರೆ. ಈ ಸಿನಿಮಾ ಕುರಿತು ಮಾತನಾಡುವಾಗ ಅನೇಕ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್
‘ತಿಪ್ಪಾರಳ್ಳೀಲಿ ತಿಮ್ಮಣ್ಣ ಡಾಕ್ಟ್ರು’ ಸಿನಿಮಾದಲ್ಲಿ ಕಾಮಿಡಿ ಕಥಾಹಂದರ ಇದೆ. ಈ ಚಿತ್ರಕ್ಕೆ ಕೆ. ಮೋಹನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ರಾಮನಗರ, ಹಂದಲಗೆರೆ, ಮೈಸೂರು ಮುಂತಾದ ಕಡೆಗಳಲ್ಲಿ ಈ ಸಿನಿಮಾಗೆ ಚಿತ್ರೀ
India vs England Lords Test: ಭಾರತ ತಂಡವು ಎಡ್ಜ್ಬಾಸ್ಟನ್ನಲ್ಲಿ ಐತಿಹಾಸಿಕ ಜಯ ಸಾಧಿಸಿದ ನಂತರ ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿದೆ. ಜಸ್ಪ್ರೀಟ್ ಬುಮ್ರಾ ಅವರ ಮರಳುವಿಕೆಯು ತಂಡಕ್ಕೆ ಬಲ ತುಂಬಿದೆ ಆದರೆ ಆಡುವ
2008 ರಲ್ಲಿ ಬೆಂಗಳೂರಿನ ಸರಣಿ ಸ್ಫೋಟದ ಪ್ರಮುಖ ಆರೋಪಿ ಸದ್ಯ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಉಗ್ರ ನಾಸೀರ್ ಗೆ ನೆರವು ನೀಡಿದ ಆರೋಪದಡಿ NIA ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೂವರನ್ನು ಬಂಧಿಸಿದ್ದು, ಕೋಲಾರದ ಓರ್ವನಿಗೆ ನ
ಬೀದರ್ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಸಾಲದ ಸುಳಿಯಿಂದ ಹೊರಬರಲಾರದೆ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುರಂತವೆಂ
ಪೇರಳೆ ಹಣ್ಣು ಈ ಋತುವಿನಲ್ಲಿ ವ್ಯಾಪಕವಾಗಿ ಮಾರುಕಟ್ಟೆಗಳಲ್ಲಿ ಕಾಣುವುದಕ್ಕೆ ಸಿಗುತ್ತದೆ. ಹಾಗಾಗಿ ಅನೇಕರು ಇದನ್ನು ತಿನ್ನಲು ಇಷ್ಟಪಡುತ್ತಾರೆ. ಅದಲ್ಲದೆ ಈ ಹಣ್ಣು ತಿನ್ನುವುದಕ್ಕೂ ಕೂಡ ಬಹಳ ರುಚಿಯಾಗಿರುವುದರಿಂದ ಎಲ್ಲರೂ
England vs India Lord's Test: ಲಂಡನ್ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಿಂದ ಆರಂಭವಾಗುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಐದು ದಿನಗಳ ಪಂದ್ಯದ ಯಾವುದೇ ದಿನ ಮಳೆಯಾಗುವ ಸಾಧ್ಯತ
PM Modi Namibia Visit: ಪ್ರಧಾನಿ ಮೋದಿಗೆ ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯೆಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಮಾಡಲಾಯಿತು. ಇದು ಪ್ರಧಾನಿ ಮೋದಿ ಅವರ ನಮೀಬಿಯಾಕ್ಕೆ ಮೊದಲ ಭೇಟಿ ಮತ್ತ
ರವಿ ಬೆಳಗೆರೆ ಅವರು ಬರೆದ ಕಥೆಯನ್ನು ಆಧರಿಸಿ ‘ವೇಷಗಳು’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ಜೋಗತಿ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿರುವುದು ವಿಶೇಷ. ಆ
ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಹೇಳಿಕೆಗೆ ಭಾರ
ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಸೂಕ್ಷ್ಮ ಗುರುತ್ವಾಕರ್ಷಣೆಯು ಬೀಜಗಳ ಮೊಳಕೆಯೊಡೆಯುವಿಕೆ ಮತ್ತು ಆರಂಭಿಕ ಸಸ್ಯ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಪ್ರಯೋಗಗಳನ್ನು ನಡೆಸುತ್
ಅಕ್ಟೋಬರ್ 2ರಂದು ಬಹಳ ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಜಾಲಿ ಎಲ್ಎಲ್ಬಿ 3’ ಸಿನಿಮಾ ಕೂಡ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ಅರ್ಷದ್ ವಾರ್ಸಿ, ಅಕ್ಷಯ್ ಕುಮಾರ್
ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸ
ಆನ್ಲೈನ್ ಶಾಪಿಂಗ್, ಆನ್ಲೈನ್ ಪಾವತಿ ಸೌಲಭ್ಯವನ್ನು ದುರುಪಯೋಗಪಡಿಸಿಕೊಳ್ಳುವ ಭಯೋತ್ಪಾದಕರನ್ನು FATF ಗುರುತಿಸಿದೆ. ಪುಲ್ವಾಮಾ, ಗೋರಖ್ನಾಥ್ ದಾಳಿಯ ಪ್ರಕರಣಗಳನ್ನು ಉಲ್ಲೇಖಿಸಿದ ಎಫ್ಎಟಿಎಫ್, ಪುಲ್ವಾಮಾ ದಾಳಿಯಲ್ಲಿ ಬಳಸ
ದೇಶ ಎಷ್ಟೊಂದು ಅಭಿವೃದ್ಧಿ ಹೊಂದಿದರು ಗ್ರಾಮೀಣ ಭಾಗದಲ್ಲಿ ಮಾತ್ರ ಇನ್ನೂ ಮೂಡನಂಬಿಕೆ ಮೌಢ್ಯ ಜೀವಂತವಾಗಿವೆ. ಇನ್ನೂ ಮೈಮೇಲೆ ದೇವರು ಬರುತ್ತದೆ ಅಂತಾ ಜನರನ್ನು ನಂಬಿಸಿ ಮೋಸ ಮಾಡುವವರ ಸಂಖ್ಯೆ ಕಡಿಮೆ ಆಗಿಲ್ಲ. ಹೊಸ ಹೊಸ ಅವತಾರ
LIC plans suitable for salaried persons: ಭಾರತದ ಅತಿದೊಡ್ಡ ಇನ್ಷೂರೆನ್ಸ್ ಸಂಸ್ಥೆಯಾದ ಎಲ್ಐಸಿ ಹಲವು ಅಗತ್ಯಗಳಿಗೆ ತಕ್ಕಂತಹ ವಿಮಾ ಪ್ಲಾನ್ಗಳನ್ನು ಹೊಂದಿದೆ. ಎಲ್ಐಸಿ ಟೆಕ್ ಟರ್ಮ್ ಪ್ಲಾನ್, ಎಲ್ಐಸಿ ಜೀವನ್ ಲಾಭ್, ಎಲ್ಐಸಿ ಜೀವನ್ ಉಮಂಗ್ ಪ್ಲಾ
Shubman Gill, Sara Tendulkar at Yuvraj's London Charity Event: ಜುಲೈ 8, 2025 ರಂದು ಲಂಡನ್ನಲ್ಲಿ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್ಗಾಗಿ ದತ್ತಿ ಭೋಜನ ನಡೆಯಿತು. ಈ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರು ಭಾಗವಹಿಸಿದ್ದರು. ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದೆ ಮತ್ತು ಪೊಲೀಸ್ ತನಿಖೆಗೆ ಸಹಕರಿಸುವಂತ
Golden star Ganesh: ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ನಟ ಗೋಲ್ಡನ್ ಸ
ಅಸಲಿಗೆ ದೆಹಲಿ ಪ್ರವಾಸಕ್ಕೆ ಕೇವಲ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೋಗಿಲ್ಲ, ಮಂತ್ರಿ ಮತ್ತು ಶಾಸಕರ ಪಟಾಲಂ ಕೂಡ ಅವರ ಜೊತೆಯಿದೆ. ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ಮುಖ್ಯ ಸಚೇತಕ ಅಶೋಕ ಪಟ್ಟಣ್, ಶಾಸಕರಾದ ಎನ್
Hombale Films: ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸುತ್ತಿರುವ ‘ಮಹಾವತಾರ್’ ಯೂನಿವರ್ಸ್ನ ಏಳು ಸಿನಿಮಾಗಳಲ್ಲಿ ಮೊದಲ ಸಿನಿಮಾ ಆಗಿರುವ ‘ಮಹಾವತಾರ್: ನರಸಿಂಹ’ ಸಿನಿಮಾದ ಟ್ರೈಲರ್ ಇಂದು (ಜುಲೈ 09) ಬಿಡುಗಡೆ ಆಗಿದೆ. ಕ್ಲೀಮ್ ಪ್ರೊಡಕ್ಷನ್
England vs India 3rd Test: ಈ ಸರಣಿಯಲ್ಲಿ ಇದುವರೆಗೆ ಇಂಗ್ಲೆಂಡ್ನ ಬೌಲಿಂಗ್ ದಾಳಿ ತುಂಬಾ ದುರ್ಬಲವಾಗಿದೆ. ಕಳೆದ ಎರಡೂ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಜೋಫ್ರಾ ಆರ್ಚ
India vs England Women's Cricket: ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ಮತ್ತು ಏಕದಿನ ಸರಣಿಯಲ್ಲಿ ಭಾಗವಹಿಸುತ್ತಿದೆ. ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯಲ್ಲಿದೆ. ಟಿ20 ಸರಣಿಯ ಬಳಿಕ ಏಕದಿನ ಸರಣಿ ನಡೆಯ
ಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ
Baba Ramdev's Patanjali Revolutionizes Ayurveda with Telemedicine: ಪತಂಜಲಿ ಆಯುರ್ವೇದವು ಜಾಗತಿಕ ಮಟ್ಟದಲ್ಲಿ ಅತಿದೊಡ್ಡ ಆಯುರ್ವೇದ ಟೆಲಿಮೆಡಿಸಿನ್ ಪ್ಲಾಟ್ಫಾರ್ಮ್ ಅನ್ನು ಉದ್ಘಾಟಿಸಿದೆ. ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಈ ಯೋಜನೆಯನ್ನು ಉದ್ಘಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾದಲ್ಲಿದ್ದಾರೆ. ಈ ವೇಳೆ ಇಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ರಾಜ್ಯದ
ಪ್ರತಿಯೊಬ್ಬರ ಸಾಧನೆಯ ಹಿಂದೆ ಗುರುವಿನ ಶ್ರಮ ಇದ್ದೇ ಇರುತ್ತದೆ. ಅದಕ್ಕಾಗಿಯೇ ಗುರುವಿಗೆ ಆ ಶ್ರೇಷ್ಠ ಸ್ಥಾನವನ್ನು ನೀಡಲಾಗಿದೆ. ಹೀಗೆ ನಿಮ್ಮ ಜೀವನದಲ್ಲೂ ನಿಮ್ಮ ಪ್ರತಿ ಹಂತದಲ್ಲೂ ನಿಮ್ಮ ಸಾಧನೆಗೆ ಬೆನ್ನೆಲುಬಾಗಿ ನಿಂತಂತಹ
ಶಿವಕುಮಾರ್ ಮುಖ್ಯಮಂತ್ರಿ ಅಗಲ್ಲ ಅಂತಲೂ ಶ್ರೀರಾಮುಲು ಹೇಳುತ್ತಾರೆ. ಅವರು ಮುಖ್ಯಮಂತ್ರಿಯಾಗಬೇಕಾದರೆ ಈಗಿರುವ ಸಿಎಂ ಸಿದ್ದರಾಮಯ್ಯ ಸ್ಥಾನ ಬಿಟ್ಟಕೊಡಬೇಕು,ಆದರೆ ಸಿದ್ದರಾಮಯ್ಯ ಯಾವತ್ತೂ ಹಾಗೆ ಮಾಡಲಾರರು, ರಂದೀಪ್ ಸುರ್ಜೆ
Yash Dayal: ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ಐಪಿಎಲ್ ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ, ದೈಹಿಕ ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಳು. ದೂರಿನನ್ವಯ ಎಫ್ಐಆರ್ ಕೂಡ ದಾಖಲಾಗಿದೆ. ಇದೀಗ ಈ ಆರೋಪಗಳಿಗೆ ಪ್ರತಿಕ್ರಿ
ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅವರ ಫ್ಯಾನ್ಸ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ನಿವೃತ್ತಿ ಪ್ಲಾನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಉಳಿದ ಜೀವನವನ್ನು ವೇದಗಳು, ಉಪನಿಷತ್ತುಗಳ ಅಧ್ಯಯನ ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರ
ಆರೋಗ್ಯವೇ ನಮ್ಮ ಸಂಪತ್ತು ಎಂಬ ಮಾತನ್ನು ನೀವು ಕೇಳಿರಬಹುದು. ಹಾಗಾಗಿ ನಮ್ಮ ಆರೋಗ್ಯವನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ. ಅದಕ್ಕಾಗಿಯೇ ಡಾ. ಸೌರಭ್ ಸೇಥಿ ಅವರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ರಾತ್ರಿಯ ಸಮಯದ
Over 8 crore active SIP accounts till June 2025: ಮ್ಯೂಚುವಲ್ ಫಂಡ್ ಉದ್ಯಮ ಗಣನೀಯವಾಗಿ ಬೆಳೆಯುತ್ತಿದೆ. ಜೂನ್ ತಿಂಗಳಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್ ಮತ್ತು ಗೋಲ್ಡ್ ಇಟಿಎಫ್ಗಳಿಗೆ ಸಖತ್ ಬಂಡವಾಳ ಹರಿದುಬಂದಿದೆ. ಭಾರತದ ಮ್ಯುಚುವಲ್ ಫಂಡ್ ಉದ್ಯಮ ನಿರ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಇಲ್ಲಿನ ಥಾಣೆ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿದ್ದ ನದಿಯಿಂದ ಕರುವನ್ನು ಕಾಪಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ರೈತನಾಗಿದ್ದು,
ಗದಗದ ರಾಚೋಟೇಶ್ವರ ನಗರದಲ್ಲಿ ಅಕ್ರಮವಾಗಿ ಅಡಿಕೆಗೆ ಕೆಂಪು ಬಣ್ಣ ಬೆರೆಸಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ. ಬಣ್ಣ ಮಿಶ್ರಿತ ಅಡಿಕೆ ಸ್ಥಳೀಯರ ಆರೋಗ್ಯದ ಪರಿಣಾಮ ಬೀರುತ್ತಿದೆ. ಆಹಾರ ಸುರಕ್ಷತಾ ಇಲಾ
Kannada Fact Check: ವಿಡಿಯೋವನ್ನು ಹಂಚಿಕೊಂಡವರ ಪ್ರಕಾರ, ಆರು ಹುಡುಗರು ಜಾರ್ಖಂಡ್ನ ಈ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ನಂತರ ಕೊಂದು ಪೊದೆಯಲ್ಲಿ ಎಸೆದಿದ್ದಾರೆ. ಪೋಸ್ಟ್ಗೆ ಕಾಮೆಂಟ್ ಮಾಡುತ್ತಾ, ಅನೇಕ ಜನರು ಈ ಘಟನೆಗೆ ಸರ್ಕಾರವನ್ನು ದೂ
ಅಮ್ಮನೊಂದಿಗೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಹೆಚ್ಚಿನದೇನೂ ನಾವು ಮಾತಾಡಲಿಲ್ಲ, ನಾಡಿನ ಕಾನೂನಿನ ಮೇಲೆ ನಮಗೆ ವಿಶ್ವಾಸವಿದೆ ಮತ್ತು ಕಾನೂನಾತ್ಮಕವಾಗೇ ಅವರ (ಯೋಗೇಶ್ವರ್) ವಿರುದ್ಧ ಹೋರಾಟ ನಡೆಸುತ್ತೇವೆ, ಸುರ್ಜೆವಾಲಾ ಅವ
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ ಅವರು ಪ್ರಮುಖ ಪಾತಗಳನ್ನು ಮಾಡುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಚಿತ್ರೀಕರಣ ಪ್ರಾರಂಭ ಆಗಲಿದೆ. ದೊಡ್ಡ ಬಜೆಟ್ನಲ್ಲಿ ಈ ಸಿನಿಮ
ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದ್ದು, ಜನಪ್ರತಿನಿಧಿ
ಇತ್ತೀಚೆಗಿನ ದಿನಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅನ್ನೋದು ಟ್ರೆಂಡ್ ಆಗಿದೆ. ವಿಜ್ಞಾನ, ವೈದ್ಯಕೀಯ, ಶಿಕ್ಷಣ, ವ್ಯಾಪಾರ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಈ ಎಐ ಬಳಕೆ ಹೆಚ್ಚಾಗಿದೆ. ಇದೀಗ ಇಲ್ಲೊಬ್ಬ ಮೊಮ್ಮಗಳು ತನ್ನ ಅಜ್ಜಿ
England Announces Playing XI for Lords Test: ಎಡ್ಜ್ಬಾಸ್ಟನ್ನಲ್ಲಿನ ಸೋಲಿನ ನಂತರ, ಲಾರ್ಡ್ಸ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ಗಾಗಿ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ಬಳಗನ್ನು ಘೋಷಿಸಿದೆ. ಇದರೊಂದಿಗೆ ನಾಲ್ಕು ವರ್ಷಗಳ ನಂತರ ಜೋಫ್ರಾ ಆರ್ಚರ್
ಮಹಾರಾಷ್ಟ್ರದ ವಾಶಿಮ್ನಲ್ಲಿರುವ ತೋಂಡ್ಗಾಂವ್ ಟೋಲ್ ಪ್ಲಾಜಾವನ್ನು ಎಂಎನ್ಎಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಈ ದಾಳಿಯ ವೀಡಿಯೊ ವೈರಲ್ ಆಗಿದೆ. ಹೆದ್ದಾರಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ನಾವು ಬಹಳ ಸಮಯ
ಅಮೆರಿಕದಲ್ಲಿ ದುಡಿಯುವ ಜನರ ಸಂಬಳ ಹೇಗೆ ದೊಡ್ಡದಾಗಿರುತ್ತದೆ, ಹಾಗೆಯೇ ಅವರ ಖರ್ಚು ಕೂಡ ಅಷ್ಟೇ ದೊಡ್ಡ ಮಟ್ಟದ್ದು, ಇದಕ್ಕೆ ಉದಾಹರಣೆ ಈ ವಿಡಿಯೋ ನೋಡಿ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್ ಟ್ರೆಂಡ್ ಆಗುತ್ತಿದೆ. ನ್ಯೂ
ಒಡಿಸ್ಸಿ ಎಲೆಕ್ಟ್ರಿಕ್ನ ರೇಸರ್ ನಿಯೋ ಎರಡು ಮಾದರಿಗಳಲ್ಲಿ ಲಭ್ಯವಿದೆ, ಮೊದಲ ಮಾದರಿಯ ಬೆಲೆ ರೂ. 52,000 ಎಕ್ಸ್ಶೋರೂಂ ಮತ್ತು ಗ್ರ್ಯಾಫೀನ್ ಬ್ಯಾಟರಿಯನ್ನು ಹೊಂದಿದೆ. ಎರಡನೇ ಮಾದರಿಯ ಬೆಲೆ ರೂ. 63,000 ಎಕ್ಸ್ಶೋರೂಂ ಮತ್ತು ಲಿಥಿಯಂ-ಐ
ಚುನಾವಣಾ ಆಯೋಗವು ಬಿಹಾರದಿಂದ ಪ್ರಾರಂಭಿಸಿ ಭಾರತದಾದ್ಯಂತ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಗಳನ್ನು ನವೀಕರಿಸಲು ಮತ್ತು ನಾಗರಿಕರಲ್ಲದವರನ್ನು ಹೊರಗಿಡಲು ಈ ಪರಿಷ್ಕರಣೆ ಮಾಡಲಾಗುತ
ಯೋಗೇಶ್ವರ್ ತಮ್ಮ ವಿರುದ್ಧ ಪದೇಪದೆ ಕೋರ್ಟ್ ಕೇಸ್ ಹಾಕುತ್ತಿದ್ದಾರೆ ಎಂದು ಮಾಳವಿಕ ಹೇಳುತ್ತಾರೆ. ಒಬ್ಬ ತಾಯಿಯಾಗಿ ಮಕ್ಕಳ ಜೊತೆ ನಿಂತುಕೊಂಡಿದ್ದೇನೆ, ಸಹಾಯಕ್ಕಾಗಿ ಇನ್ನೊಬ್ಬರ ಮನೆ ಕದ ತಟ್ಟುವ ಸ್ಥಿತಿಗೆ ತಮ್ಮನ್ನು ತಂದಿದ
India's Sri Lanka Tour: ಭಾರತದ ಬಾಂಗ್ಲಾದೇಶ ಪ್ರವಾಸ ರದ್ದಾಗಿದ್ದು, ಇದೀಗ ಶ್ರೀಲಂಕಾ ಪ್ರವಾಸ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆಗಸ್ಟ್ನಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿ ನಡೆಯುವ ಸಾಧ್ಯತೆಯಿದೆ. ಬಿಸಿಸಿಐ ಇ
ಗಂಡ ಹೆಂಡ್ತಿ ಇಬ್ಬರೂ ಬಿಇ ಪದದೀಧರರಾಗಿದ್ದು, ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಪತಿ ಇತ್ತೀಚೆಗೆ ಕೆಲಸ ಬಿಟ್ಟು ಮನೆಯಲ್ಲಿದ್ದ. ಹೆಂಡ್ತಿ ಮಾತ್ರ ಕೆಲಸಕ್ಕೆ ಹೋಗುತ್ತಿದ್ದಳು. ಹೀಗಿರುವ
ಬಹುತೇಕ ಹೆಚ್ಚಿನವರ ಮನೆಯಲ್ಲಿ ಸ್ಟೀಲ್ ಪಾತ್ರೆಗಳು ಇದ್ದೇ ಇರುತ್ತದೆ. ಊಟದ ಡಬ್ಬಿಯಿಂದ ಹಿಡಿದು, ಬೇಳೆಕಾಳು, ಸಕ್ಕರೆ ಸೇರಿದಂತೆ ಇತ್ಯಾದಿ ದಿನಸಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲು ಇದೇ ಸ್ಟೀಲ್ ಪಾತ್ರೆಗಳನ್ನು ಬಳಕೆ ಮಾ
ಅಮೆರಿಕದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಸಂತೋಷದ ಸುದ್ದಿ ಇಲ್ಲಿದೆ. F, M, ಮತ್ತು J ವೀಸಾಗಳ ಅರ್ಜಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ. DS-160 ಫಾರ್ಮ್ ಭರ್ತಿ, SEVIS ಶುಲ್ಕ ಪಾವತಿ, ಅಗತ್ಯ ದಾಖಲೆಗಳು ಮತ್
ಮೋಟೋ G96 5G ಸ್ಮಾರ್ಟ್ಫೋನ್ 5,500mAh ಬ್ಯಾಟರಿಯನ್ನು ಹೊಂದಿದ್ದು, 33W ವೈರ್ಡ್ ಟರ್ಬೋಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕ್ವಾಲ್ಕಾಮ್ನ 4nm ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 7s Gen 2 ಚಿಪ್ಸೆಟ್ನಿಂದ ಕಾರ್ಯನಿರ್ವಹಿಸುತ್ತದೆ. ಫೋ
ICC Test Rankings: ಎಡ್ಜ್ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 430 ರನ್ ಗಳಿಸಿದ ಶುಭ್ಮನ್ ಗಿಲ್ ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ಶ್ರೇಯಾಂಕದಲ್ಲಿ 21ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಏರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅದ್ಭುತ ಪ್ರದರ್ಶನದಿಂದ
ಕರ್ನಾಟಕದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಹಲವಾರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ, ಯುವತಿಯರು ಹೃದಯಾಘಾತದಿಂದ ಬಲಿಯಾಗುತ್ತಿದ್ದಾರೆ. ಚಾಮರಾಜನಗರದಲ್ಲಿ 10 ವರ್ಷ ಬಾಲಕ ಶಾಲೆಯಲ್ಲಿ ಪಾಠ ಕೇಳ
ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತ
ಭಾರತೀಯ ಕರಾವಳಿ ಕಾವಲು ಪಡೆಯು 2027ರ ಬ್ಯಾಚ್ಗೆ 170 ಸಹಾಯಕ ಕಮಾಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಜುಲೈ 8ರಿಂದ ಜುಲೈ 23ರ ರಾತ್ರಿ 11:30ರೊಳಗೆ joinindiancoastguard.cdac.in ನಲ್ಲಿ ಅರ್ಜಿ ಸಲ್ಲಿಸಬಹುದು. ಸಹಾಯಕ ಕಮಾ
ಮಳೆಗಾಲದಲ್ಲಿ ಬಿಸಿಲಿನಿಂದ ಪರಿಹಾರ ದೊರೆಯುತ್ತದೆ. ಆದರೆ ಆರ್ದ್ರ ವಾತಾವರಣದಿಂದಾಗಿ, ಬ್ಯಾಕ್ಟೀರಿಯಾ ಮತ್ತು ವೈರಸ್ಗಳ ಹರಡುವಿಕೆ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದು ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಈ ಸಮಯ
ಗುಜರಾತ್ನ ವಡೋದರಾದಲ್ಲಿ ಸೇತುವೆ ಕುಸಿತವಾಗಿ ವಾಹನಗಳು ನದಿಗೆ ಬಿದ್ದ ಹಿನ್ನೆಲೆಯಲ್ಲಿ 9 ಜನರು ಮೃತಪಟ್ಟಿದ್ದರು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತಪಟ್ಟವರಿಗೆ ಸ
ನಾವು ಭಾರತೀಯರು, ನಮ್ಮ ದೇಶಕ್ಕೆ ಯಾರೇ ಬಂದರೂ ಪ್ರೀತಿ ಅದರದಿಂದ ಸ್ವಾಗತಿಸುತ್ತೇವೆ. ಹಾಗಂತ ವಿದೇಶಿಗರು ಎಲ್ಲರೂ ಕೆಟ್ಟವರು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದೀಗ ಅಮೆರಿಕದ ಸ್ಥಳೀಯ ನಿವಾಸಿಯೂ ಭಾರತೀಯನನ್ನು ಅವಮಾನಿಸಿರುವ
ಆನೇಕಲ್ನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಆರೋಪಿಗಳು ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ. ಪರಪ್ಪನ ಅಗ್
ಕೀಪ್ಯಾಡ್ ಫೋನ್ ಆನ್ ಆಗಿದ್ದರೆ, ನೀವು ಅದನ್ನು ಕರೆಗಳು ಮತ್ತು SMS ಗಳಿಗೆ ಬಳಸಬಹುದು. ಸ್ಮಾರ್ಟ್ ಫೋನ್ಗಳಿಗೆ ಹೋಲಿಸಿದರೆ, ಈ ಫೋನ್ನ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರುತ್ತದೆ, ಆದ್ದರಿಂದ ನೀವು ಗಂಟೆಗಟ್ಟಲೆ ಫೋನ್ನಲ್ಲಿ ಮಾತ
ವೈದಿಕ ಪಂಚಾಂಗದ ಪ್ರಕಾರ, ಜುಲೈ 10 ರಂದು ಅಂದರೆ ನಾಳೆ ಗುರು ಪೂರ್ಣಿಮೆ ಹಬ್ಬ. ಈ ದಿನ ಗುರು-ಶಿಷ್ಯರ ಬಂಧಕ್ಕೆ ಸಂಕೇತ. ಇದರ ಜೊತೆಗೆ, ಈ ದಿನ ಲಕ್ಷ್ಮಿ ದೇವಿಯ ಪೂಜೆಗೆ ಸಹ ವಿಶೇಷವಾಗಿದೆ. ಆದ್ದರಿಂದ ಈ ಶುಭ ದಿನದಂದು ಯಾವ ಕೆಲಸಗಳನ್ನು
Car Insurance tips: ಭಾರತದಲ್ಲಿ ದಿನಂಪ್ರತಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ನೂರಾರು ಜನರು ಬಲಿಯಾಗುತ್ತಿರುತ್ತಾರೆ. ಕಾರು ಇನ್ಷೂರೆನ್ಸ್ ಮಾಡಿಸಿದ್ದರೂ, ಅಪಘಾತವಾದಾಗ ಕೆಲ ಅಂಶಗಳನ್ನು ಮರೆತುಬಿಟ್ಟರೆ ಇನ್ಷೂರೆನ್ಸ್
ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮ