ಲಕ್ಷ ಲಕ್ಷ ಭಕ್ತರ ಕಾತರ, ಶಕ್ತಿದೇವತೆಯನ್ನು ಕಣ್ಣುತುಂಬಿಕೊಳ್ಳುವ ಕುತೂಹಲ. ಅಧಿದೇವತೆಯ ಪವಾಡಗಳನ್ನು ಕಣ್ಣಾರೆ ಕಾಣುವ ಹಂಬಲ. ವರ್ಷದಿಂದ ಭಕ್ತರು ಕಾಯುತ್ತಿದ್ದ ಆ ಒಂದು ಕ್ಷಣ ಕಡೆಗೂ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ
ದೇವರು ಪ್ರತಿಯೊಬ್ಬರಿಗೂ ಇಂತಿಷ್ಟು ಆಯಸ್ಸು ಅಂತ ನಿಗದಿ ಮಾಡಿರುತ್ತಾನೆ. ಆಯಸ್ಸು ಮುಗಿದಾಗ ಎಲ್ಲರೂ ಆತನ ಬಳಿಗೆ ಹೋಗಲೇಬೇಕು. ಆದರೂ ಕೂಡ ಮಾನವ ತಾನು ಚಿರಂಜೀವಿ ಎಂಬ ಭ್ರಮೆಯಲ್ಲಿ ಬದುಕುತ್ತಾನೆ. ಹಾಗಿದ್ದರೆ ಆಯಸ್ಸು ವೃದ್ಧಿಗ
ಇಂದು (ಅ.25) ಶುಕ್ರವಾರ ಶಕ್ತಿ ಸ್ವರೂಪಿಣಿಯಾದ ಆದಿಶಕ್ತಿಯನ್ನು ಪೂಜಿಸುತ್ತೇವೆ. ಹಾಗೇ ಸಿರಿ-ಸಂಪತ್ತನ್ನು ಕರುಣಿಸುವ ಲಕ್ಷ್ಮಿ ದೇವಿಯನ್ನು ಆರಧಿಸುತ್ತೇವೆ. ಈ ಶುಭದಿನದಂದು ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏ
ಕೊನೆಗೂ ಚನ್ನಪಟ್ಟಣ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿ ಅಂತಿಮಗೊಂಡಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಅತ್ತ ಬಿಜೆಪಿಯಿಂದ ಕಾಂಗ್ರೆಸ್ಗೆ ಪಕ್ಷಾಂತರಗೊಂಡಿರು
ರಾಶಿ ಭವಿಷ್ಯ, ಶುಕ್ರವಾರ(ಅಕ್ಟೋಬರ್: 18): ನಿಮ್ಮ ಅಭಿಪ್ರಾಯವನ್ನು ತಿಳಿಸಲು ನಿಮಗೆ ಯಾವ ಅಡ್ಡಿಯೂ ಇರುವುದಿಲ್ಲ. ಕುಟುಂಬದ ಜೊತೆ ಸಮಯವನ್ನು ಕಳೆಯಲು ಇಚ್ಛಿಸಿದರೂ ಕೆಲಸಕ್ಕೆ ತೆರಳಬೇಕಾದ ಸ್ಥಿತಿ ಇರುವುದು. ಆದಾಯ ಮೂಲದ ಬಗ್ಗೆ ನ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಅಕ್ಟೋಬರ್ 18: ಅಧಿಕಾರದಿಂದ ನಿಮ್ಮ ವರ್ತನೆಯು ಬದಲಾಗಬಹುದು. ನೌಕರರ ಬಗ್ಗೆ ನಿಮಗೆ ಅಸಮಾಧಾನ ಇರುವುದು. ಸಂತೋಷವನ್ನು ನೀವು ಹಂಚಿಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ಯಾರನ್ನಾದರೂ ಬಳಸಿಕೊ
ಅಕ್ಟೋಬರ್ 18, 2024ರ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮ ಉದ್ಯೋಗವು ಗೋಡೆಯ ಮೇಲಿರುವ ದೀಪದಂತೆ ಇರುವುದು. ನಿಮ್ಮ ಸಾಮಾಜಿಕ ಕಾರ್ಯದಲ್ಲಿ ತೊಡಕುಗಳು ಬರಬಹುದು. ಕಡಿಮೆ ಖರ್ಚಿದ್ದರೂ ದೈಹಿಕ ಶ್ರಮವು ಹೆಚ್ಚಾಗುವುದು. ಇಂದಿನ (2024 ಅಕ್ಟೋ