SENSEX
NIFTY
GOLD
USD/INR

Weather

22    C
... ...View News by News Source
Daily Devotional: ಕಳಸಕ್ಕೆ ಎಲೆ ಇಡುವ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕಲಶವು ಮನೆಗೆ ಶಕ್ತಿಯನ್ನು ನೀಡುವ ಒಂದು ಪರಿಕರ. ವಾರಕ್ಕೊಮ್ಮೆ ಕಲಶ ಬದಲಾಯಿಸಿದರೆ ಐದು ಎಲೆಗಳನ್ನು, ಮೂರು ದಿನಕ್ಕೊಮ್ಮೆ ಬದಲಾಯಿಸಿದರೆ ಮೂರು ಎಲೆಗಳನ್ನು ಇಡಬೇಕು. ಒಣಗಿದ ಎಲೆಗಳನ್ನು ಕಸಕ್ಕೆ ಹಾಕದೆ, ನೀರಿನಲ್ಲಿ ಅಥವಾ ಮರದ

10 Jul 2025 8:30 am
ಉಗ್ರ ನಾಸೀರ್ ಜೈಲಿನಿಂದ ತಪ್ಪಿಸಿಕೊಳ್ಳಲು ನಡೆದಿತ್ತು ಸಿನಿಮೀಯ ರೀತಿ ಸಂಚು! ಎನ್​ಐಎ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪರಾರಿಯಾಗಲು ಉಗ್ರ ನಾಸೀರ್​​ಗೆ ನೆರವಾಗಲು ಸಿನಿಮೀಯ ರೀತಿಯಲ್ಲಿ ಸಂಚು ರೂಪಿಸಲಾಗಿದ್ದು, ಜೈಲಿನ ಎಎಸ್​ಐ ಚಾಂದ್ ಪಾಷಾನೇ ಮುಖ್ಯ ಸೂತ್ರಧಾರನಾಗಿದ್ದ ಎಂಬ ಸ್ಫೋಟಕ ಅಂಶ ಎನ್​ಐಎ ತನಿಖ

10 Jul 2025 8:18 am
T20 World Cup 2026: ಹೀಗಾದ್ರೆ ಟಿ20 ವಿಶ್ವಕಪ್​ಗೆ ಇಟಲಿ ತಂಡದ ಎಂಟ್ರಿ ಖಚಿತ..!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ 2026ರ ಟಿ20 ವಿಶ್ವಕಪ್​ಗಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದೆ. ಯೂರೋಪ್​ ತಂಡಗಳ ನಡುವಣ ಅರ್ಹತಾ ಸುತ್ತಿನಲ್ಲಿ ಬಲಿಷ್ಠ ಸ್ಕಾಟ್ಲೆಂಡ್ ತಂಡಕ್ಕೆ ಸೋಲುಣಿಸಿ

10 Jul 2025 8:18 am
Karun Nair: ಇಂದು ಪ್ಲೇಯಿಂಗ್ XI ನಲ್ಲಿ ಕರುಣ್ ನಾಯರ್​ಗೆ ಸಿಗುತ್ತ ಅವಕಾಶ: ಸಿಗಲೇ ಬೇಕು ಎಂದ ಮಾಜಿ ಆಟಗಾರ

England vs India 3rd Test: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕರುಣ್ ನಾಯರ್‌ಗೆ ಮತ್ತೊಂದು ಅವಕಾಶ ನೀಡಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ಮತ್ತು ಪ

10 Jul 2025 8:15 am
ವಿಧವಾ ಮಹಿಳೆಗೆ ಖಾಸಗಿ ಅಂಗಾಂಗ ತೋರಿಸಿ ವಿಕೃತಿ ಮೆರೆದ ವ್ಯಕ್ತಿ: ಪ್ರಶ್ನೆ ಮಾಡಿದ್ದಕ್ಕೆ ಸುಳ್ಳು ಕೇಸ್​ ದಾಖಲು

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಓರ್ವ ವ್ಯಕ್ತಿ ವಿಧವೆ ಮಹಿಳೆಗೆ ತನ್ನ ಖಾಸಗಿ ಅಂಗಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಇದನ್ನು ಪ್ರಶ್ನೆ ಮಾಡಿದ ಮಹಿಳೆ ಸೇರಿ ಆಕೆಯ ಪೋಷಕರ ವಿರ

10 Jul 2025 8:11 am
ಈ ಫೋಟೋದಲ್ಲಿರೋ ಮಗು ಈಗ ಸ್ಟಾರ್ ನಾಯಕಿ, 16 ವರ್ಷ ಹಿರಿಯ ನಟನ ಜೊತೆ ಮದುವೆ

ಈ ನಟಿ ಬಾಲಿವುಡ್ ದಂತಕಥೆಗಳಾದ ದಿಲೀಪ್ ಕುಮಾರ್ ಮತ್ತು ಸೈರಾ ಬಾನು ಅವರ ಮೊಮ್ಮಗಳು. ತಮ್ಮ ಅದ್ಭುತ ನಟನೆಯಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಯುವರತ್ನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೂ ಪರಿಚಯವಾದ ಅವರು, ನಟ ಆ

10 Jul 2025 8:04 am
ಲ್ಯಾಂಬೋರ್ಗಿನಿ ಇದ್ದರೂ ಸ್ವಿಫ್ಟ್​ನಲ್ಲಿ ಓಡಾಡುತ್ತಾರೆ ಈ ನಟಿ..

ಶ್ರದ್ಧಾ ಕಪೂರ್ ಅವರು ಬಾಲಿವುಡ್‌ನ ಯಶಸ್ವಿ ನಟಿ. ಅವರ ಐಷಾರಾಮಿ ಜೀವನಶೈಲಿಯ ಹೊರತಾಗಿಯೂ, ಅವರು ಸರಳವಾದ ಜೀವನ ನಡೆಸುತ್ತಾರೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಓಡಿಸುವುದು ಜನರ ಗಮನ ಸೆಳೆದಿದೆ. ಇದು ಅವರ ಸರಳತೆಯನ್ನು ತೋರ

10 Jul 2025 7:51 am
ವಿಎಫ್​ಎಕ್ಸ್ ಮಶಿನ್, 86 ಕ್ಯಾಮೆರಾಗಳ ಮಧ್ಯೆ ಶೂಟ್ ಮಾಡಿದ ಯಶ್

Ramayana Movie: ಇಂದಿರಾ ಕೃಷ್ಣ ಅವರು ರಾಮಾಯಣ ಚಿತ್ರದಲ್ಲಿ ಕೌಸಲ್ಯಾ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 86 ಕ್ಯಾಮೆರಾಗಳು ಮತ್ತು ಅತ್ಯಾಧುನಿಕ ವಿಎಫ್ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಚಿತ್ರೀಕರಣದ ಅನುಭವವನ್ನು ಹಂಚಿಕೊಂಡ ಇಂ

10 Jul 2025 7:33 am
ಇಂಗ್ಲೆಂಡ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

England Women vs India Women: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ 97 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 24 ರನ್​ಗಳಿಂದ ಸೋಲಿಸಿತ್ತು. ಮೂರನೇ ಪಂದ್

10 Jul 2025 7:23 am
ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನೊಬ್ಬ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ತಂದೆ, ತಾಯಿ ಹಾಗೂ ಸಹೋದರ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮಟಮಟ

10 Jul 2025 7:23 am
Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಮಳೆ

ಕರ್ನಾಟಕದಾದ್ಯಂತ ಜುಲೈ 16ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ,ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪ

10 Jul 2025 7:14 am
ಟಾಲಿವುಡ್​​ನ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್ ಅವರೊಂದಿಗೆ ಮತ್ತೊಂದು ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಭಿಮಾನಿಗಳಲ್ಲಿ ಸಂತೋಷವನ್ನು ತಂದಿದೆ. 'AA22xA6' ಎಂಬ ಚಿತ್ರದಲ್ಲಿ ಅವರು ನಟಿಸಲಿದ್ದಾರೆ. ಈ ಚಿತ್ರದಲ್ಲಿ ದ

10 Jul 2025 7:00 am
ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲು ಸಮಯ ನಿಗದಿ ಆಗ

10 Jul 2025 6:53 am
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?

ಗುರುಪೂರ್ಣಿಮೆ ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಗುರುಗಳನ್ನು ಸ್ಮರಿಸುವ ಮತ್ತು ಅವರನ್ನು ಗೌರವಿಸುವ ದಿನ. ವೇದವ್ಯಾಸರ ಜನ್ಮದಿನವಾಗಿಯೂ ಇದನ್ನು ಆಚರಿಸಲಾಗುತ್ತದೆ. ಗುರುಗಳ ದರ್ಶನ, ಪಾದಪೂಜೆ, ದಾನ, ಭಜನೆ ಮುಂತಾದ ಕ್ರಿಯೆಗ

10 Jul 2025 6:50 am
ದೌರ್ಬಲ್ಯವನ್ನೇ ಅಸ್ತ್ರವಾಗಿಸಿಕೊಂಡು ಲಾಭ ಪಡಯುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲ

10 Jul 2025 1:54 am
ವ್ಯಾಪಾರದಲ್ಲಿ ಮೋಸದಿಂದ ನಷ್ಟವಾಗಬಹುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲ

10 Jul 2025 1:53 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 10ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 10ರ ಗುರುವಾರದ ದಿನ ಭವಿಷ

10 Jul 2025 1:44 am
Horoscope Today 10 July: ಇಂದು ಈ ರಾಶಿಯವರ ಮಾತುಗಳು ಪೂರ್ಣ ಸತ್ಯಾಗಿರದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಗುರುವಾರ ಆಡಳಿತ ಬದಲಾವಣೆ, ಪ್ರಭಾವಿಗಳ ಭೇಟಿ, ಅದೃಷ್ಟದ ಸೂಚನೆ, ಸಮಾಜಸೇವೆಯಿಂದ ಆಯಾಸ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲ

10 Jul 2025 1:35 am
IND vs ENG: ಲಾರ್ಡ್ಸ್‌ ಟೆಸ್ಟ್ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

India vs England 3rd Test: ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಈ ಪಂದ್ಯ ಎರಡೂ ತಂಡಗಳಿಗೂ ನಿರ್ಣಾಯಕವಾಗಿದ್ದು, ಸರಣಿಯಲ

9 Jul 2025 10:52 pm
ಮೂರೇ ಗಂಟೆಗಳಲ್ಲಿ ಸಂಪೂರ್ಣ ಚಂದಾದಾರರನ್ನು ಪಡೆದ ಅದಾನಿ ಎಂಟರ್‌ಪ್ರೈಸಸ್‌ನ 1,000 ಕೋಟಿ ರೂ. ಬಾಂಡ್

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ನ 1,000 ಕೋಟಿ ರೂ. ಬಾಂಡ್ ವಿತರಣೆ ಪ್ರಾರಂಭವಾದ ಕೇವಲ ಮೂರೇ ಗಂಟೆಗಳಲ್ಲಿ ಸಂಪೂರ್ಣವಾಗಿ ಚಂದಾದಾರರನ್ನು ಪಡೆದಿದೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಡೇಟಾ ತೋರಿಸಿದೆ. ಇಂದು ಪ್ರಾರಂಭವಾಗಿ ಜುಲೈ 22ರ

9 Jul 2025 10:36 pm
T20 World Cup 2026 qualifier: ಫುಟ್‌ಬಾಲ್‌ ಜೊತೆಗೆ ಕ್ರಿಕೆಟ್​ನಲ್ಲೂ ಜಾದೂ ಮಾಡುತ್ತಿದೆ ಇಟಲಿ

T20 World Cup 2026 qualifier: ಐಸಿಸಿ ಟಿ20 ವಿಶ್ವಕಪ್ ಯುರೋಪಿಯನ್ ಕ್ವಾಲಿಫೈಯರ್‌ನಲ್ಲಿ ಇಟಲಿ ತಂಡವು ಸ್ಕಾಟ್ಲೆಂಡ್ ತಂಡವನ್ನು ಸೋಲಿಸುವ ಮೂಲಕ 2026ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವತ್ತ ಮುನ್ನಡೆಯುತ್ತಿದೆ. ಸ್ಕಾಟ್ಲೆಂಡ್ ಮತ್ತು ನೆದರ್ಲ್

9 Jul 2025 10:24 pm
ಶಕ್ತಿ ಯೋಜನೆ: 500 ಕೋಟಿ ತಲುಪಲಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷಗಳು ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. ಶಕ್ತಿ ಯೋಜನೆಯ ಯಶಸ

9 Jul 2025 10:18 pm
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ

‘ರಾಕಿಂಗ್ ಸ್ಟಾರ್’ ಯಶ್ ತಾಯಿ ಪುಷ್ಪ ಅರುಣ್​ಕುಮಾರ್ ಅವರು ‘ಕೊತ್ತಲವಾಡಿ’ ಸಿನಿಮಾ ಮೂಲಕ ನಿರ್ಮಾಪಕಿ ಆಗಿದ್ದಾರೆ. ಈ ಸಿನಿಮಾ ಕುರಿತು ಮಾತನಾಡುವಾಗ ಅನೇಕ ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್

9 Jul 2025 10:05 pm
ಶೀಘ್ರದಲ್ಲೇ ಬಿಡುಗಡೆ ಆಗಲಿದೆ ‘ತಿಪ್ಪಾರಳ್ಳೀಲಿ ತಿಮ್ಮಣ್ಣ ಡಾಕ್ಟ್ರು’ ಸಿನಿಮಾ

‘ತಿಪ್ಪಾರಳ್ಳೀಲಿ ತಿಮ್ಮಣ್ಣ ಡಾಕ್ಟ್ರು’ ಸಿನಿಮಾದಲ್ಲಿ ಕಾಮಿಡಿ ಕಥಾಹಂದರ ಇದೆ. ಈ ಚಿತ್ರಕ್ಕೆ ಕೆ. ಮೋಹನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ರಾಮನಗರ, ಹಂದಲಗೆರೆ, ಮೈಸೂರು ಮುಂತಾದ ಕಡೆಗಳಲ್ಲಿ ಈ ಸಿನಿಮಾಗೆ ಚಿತ್ರೀ

9 Jul 2025 10:05 pm
IND vs ENG: ಲಾರ್ಡ್ಸ್‌ ಟೆಸ್ಟ್​ಗೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11? ರಿಷಭ್ ಪಂತ್ ಹೇಳಿದ್ದೇನು?

India vs England Lords Test: ಭಾರತ ತಂಡವು ಎಡ್ಜ್‌ಬಾಸ್ಟನ್‌ನಲ್ಲಿ ಐತಿಹಾಸಿಕ ಜಯ ಸಾಧಿಸಿದ ನಂತರ ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿದೆ. ಜಸ್ಪ್ರೀಟ್ ಬುಮ್ರಾ ಅವರ ಮರಳುವಿಕೆಯು ತಂಡಕ್ಕೆ ಬಲ ತುಂಬಿದೆ ಆದರೆ ಆಡುವ

9 Jul 2025 10:03 pm
‘ಮೋದಿ’ಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ

ನಮೀಬಿಯಾ ಸಂಸತ್ತಿನಲ್ಲಿ ಪ್ರಧಾನಿ ಭಾಷಣ ಮಾಡುತ್ತಿದ್ದಂತೆ ಸದನದಲ್ಲಿದ್ದ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ. ಅಲ್ಲಿ ನೆರೆದಿದ್ದ ಪ್ರೇಕ್ಷಕರು 'ಮೋದಿ, ಮೋದಿ' ಎಂಬ ಘೋಷಣೆಗಳನ್ನು ಕೂಗಿದ್ದಾರೆ. 5 ರಾಷ್ಟ್ರಗಳ ಪ್ರ

9 Jul 2025 9:33 pm
ಭಯೋತ್ಪಾದ ಮನಸ್ಥಿತಿ ಬದಲಿಸಬೇಕಿದ್ದ ಕರ್ನಾಟಕದ ಮನೋವೈದ್ಯನೇ ಉಗ್ರನಿಗೆ ಮನಸೋತ..!

2008 ರಲ್ಲಿ ಬೆಂಗಳೂರಿನ ಸರಣಿ ಸ್ಫೋಟದ ಪ್ರಮುಖ ಆರೋಪಿ ಸದ್ಯ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಉಗ್ರ ನಾಸೀರ್ ಗೆ ನೆರವು ನೀಡಿದ ಆರೋಪದಡಿ NIA ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೂವರನ್ನು ಬಂಧಿಸಿದ್ದು, ಕೋಲಾರದ ಓರ್ವನಿಗೆ ನ

9 Jul 2025 9:03 pm
ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರು ಆತ್ಮಹತ್ಯೆಗೆ ಶರಣು

ಬೀದರ್ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಸಾಲದ ಸುಳಿಯಿಂದ ಹೊರಬರಲಾರದೆ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುರಂತವೆಂ

9 Jul 2025 9:03 pm
ಈ ಆರೋಗ್ಯ ಸಮಸ್ಯೆ ಇದ್ದು ಪೇರಳೆ ಹಣ್ಣು ತಿಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

ಪೇರಳೆ ಹಣ್ಣು ಈ ಋತುವಿನಲ್ಲಿ ವ್ಯಾಪಕವಾಗಿ ಮಾರುಕಟ್ಟೆಗಳಲ್ಲಿ ಕಾಣುವುದಕ್ಕೆ ಸಿಗುತ್ತದೆ. ಹಾಗಾಗಿ ಅನೇಕರು ಇದನ್ನು ತಿನ್ನಲು ಇಷ್ಟಪಡುತ್ತಾರೆ. ಅದಲ್ಲದೆ ಈ ಹಣ್ಣು ತಿನ್ನುವುದಕ್ಕೂ ಕೂಡ ಬಹಳ ರುಚಿಯಾಗಿರುವುದರಿಂದ ಎಲ್ಲರೂ

9 Jul 2025 8:55 pm
IND vs ENG: ಲಾರ್ಡ್ಸ್‌ ಟೆಸ್ಟ್​ಗೂ ಇದೆಯಾ ಮಳೆಯಾತಂಕ? ಇಲ್ಲಿದೆ ಐದು ದಿನಗಳ ಹವಾಮಾನ ವರದಿ

England vs India Lord's Test: ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಿಂದ ಆರಂಭವಾಗುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಐದು ದಿನಗಳ ಪಂದ್ಯದ ಯಾವುದೇ ದಿನ ಮಳೆಯಾಗುವ ಸಾಧ್ಯತ

9 Jul 2025 8:51 pm
ಜೋಗತಿ ಪಾತ್ರದಲ್ಲಿ ಶ್ರೀನಗರ ಕಿಟ್ಟಿ; ‘ವೇಷಗಳು’ ಸಿನಿಮಾದ ಟೀಸರ್ ಬಿಡುಗಡೆ

ರವಿ ಬೆಳಗೆರೆ ಅವರು ಬರೆದ ಕಥೆಯನ್ನು ಆಧರಿಸಿ ‘ವೇಷಗಳು’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ಜೋಗತಿ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿರುವುದು ವಿಶೇಷ. ಆ

9 Jul 2025 8:35 pm
ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್​​ ಸಿ ಎನ್ ರವಿಕುಮಾರ್ ಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಹೇಳಿಕೆಗೆ ಭಾರ

9 Jul 2025 8:10 pm
ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ; ಐಎಸ್​ಎಸ್​​ನಲ್ಲಿ ಮೆಂತ್ಯ, ಹೆಸರುಕಾಳು ಗಿಡ ಬೆಳೆದ ಭಾರತದ ಗಗನಯಾತ್ರಿ

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಸೂಕ್ಷ್ಮ ಗುರುತ್ವಾಕರ್ಷಣೆಯು ಬೀಜಗಳ ಮೊಳಕೆಯೊಡೆಯುವಿಕೆ ಮತ್ತು ಆರಂಭಿಕ ಸಸ್ಯ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಪ್ರಯೋಗಗಳನ್ನು ನಡೆಸುತ್

9 Jul 2025 8:07 pm
ವರದಕ್ಷಿಣೆ ಅಪರಾಧವಾಗಿದ್ದರೆ, ಜೀವನಾಂಶ ಕೇಳುವುದು ಕಾನೂನುಬದ್ಧವಾಗಿದೆಯೇ?

ಇತ್ತೀಚಿಗೆ ವಿಚ್ಛೇದನ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಡಿವೋರ್ಸ್‌ ಬಳಿಕ ಗಂಡನಾದವನು ಹೆಂಡತಿಗೆ ಇಂತಿಷ್ಟು ಜೀವನಾಂಶ ಕೊಡಲೇಬೇಕು ಎಂಬ ಕಾನೂನು ಇದೆ. ಅನೇಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದೂ ಇದೆ. ಹೌದು ವರದಕ್ಷ

9 Jul 2025 8:07 pm
‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಪೈಪೋಟಿ ನೀಡುತ್ತಾ ಅಕ್ಷಯ್ ಕುಮಾರ್ ಸಿನಿಮಾ?

ಅಕ್ಟೋಬರ್ 2ರಂದು ಬಹಳ ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಕೂಡ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ಅರ್ಷದ್ ವಾರ್ಸಿ, ಅಕ್ಷಯ್ ಕುಮಾರ್

9 Jul 2025 7:57 pm
ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ

ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸ

9 Jul 2025 7:56 pm
ಪುಲ್ವಾಮಾ ದಾಳಿಗೆ ಬಾಂಬ್ ತಯಾರಿಸಲು ಅಮೆಜಾನ್​ನಲ್ಲಿ ಉಗ್ರರ ಶಾಪಿಂಗ್; ಎಫ್​ಎಟಿಎಫ್​ ಮಾಹಿತಿ

ಆನ್‌ಲೈನ್ ಶಾಪಿಂಗ್, ಆನ್​ಲೈನ್ ಪಾವತಿ ಸೌಲಭ್ಯವನ್ನು ದುರುಪಯೋಗಪಡಿಸಿಕೊಳ್ಳುವ ಭಯೋತ್ಪಾದಕರನ್ನು FATF ಗುರುತಿಸಿದೆ. ಪುಲ್ವಾಮಾ, ಗೋರಖ್‌ನಾಥ್ ದಾಳಿಯ ಪ್ರಕರಣಗಳನ್ನು ಉಲ್ಲೇಖಿಸಿದ ಎಫ್​ಎಟಿಎಫ್, ಪುಲ್ವಾಮಾ ದಾಳಿಯಲ್ಲಿ ಬಳಸ

9 Jul 2025 7:48 pm
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯ ಪ್ರಾಣವನ್ನೇ ತೆಗೆದಳು..!

ದೇಶ ಎಷ್ಟೊಂದು ಅಭಿವೃದ್ಧಿ ಹೊಂದಿದರು ಗ್ರಾಮೀಣ ಭಾಗದಲ್ಲಿ ಮಾತ್ರ ಇನ್ನೂ ಮೂಡನಂಬಿಕೆ ಮೌಢ್ಯ ಜೀವಂತವಾಗಿವೆ. ಇನ್ನೂ ಮೈಮೇಲೆ ದೇವರು ಬರುತ್ತದೆ ಅಂತಾ ಜನರನ್ನು ನಂಬಿಸಿ ಮೋಸ ಮಾಡುವವರ ಸಂಖ್ಯೆ ಕಡಿಮೆ ಆಗಿಲ್ಲ. ಹೊಸ ಹೊಸ ಅವತಾರ

9 Jul 2025 7:41 pm
ಇಂಗ್ಲೆಂಡ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಗಿಲ್-ಸಾರಾ; ಫೋಟೋ ನೋಡಿ

Shubman Gill, Sara Tendulkar at Yuvraj's London Charity Event: ಜುಲೈ 8, 2025 ರಂದು ಲಂಡನ್‌ನಲ್ಲಿ ಯುವರಾಜ್ ಸಿಂಗ್ ಅವರ YouWeCan ಫೌಂಡೇಶನ್‌ಗಾಗಿ ದತ್ತಿ ಭೋಜನ ನಡೆಯಿತು. ಈ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜರು ಭಾಗವಹಿಸಿದ್ದರು. ಶುಭ್ಮನ್ ಗಿಲ್ ಮತ್ತು ಸಾರಾ ತೆಂಡೂಲ

9 Jul 2025 7:18 pm
ದಕ್ಷಿಣ ಕನ್ನಡ ಹಿಂದೂ ಮುಖಂಡರಿಗೆ ಬಿಗ್​ ರಿಲೀಫ್​ ನೀಡಿದ ಹೈಕೋರ್ಟ್​

ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದೆ ಮತ್ತು ಪೊಲೀಸ್ ತನಿಖೆಗೆ ಸಹಕರಿಸುವಂತ

9 Jul 2025 7:10 pm
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು

Golden star Ganesh: ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಎಂಬ ಭಿನ್ನ ಹೆಸರಿನ ಸಿನಿಮಾ ಒಂದು ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ನಟ ಗೋಲ್ಡನ್ ಸ

9 Jul 2025 7:02 pm
Viral : ಬೆಂಗಳೂರು ಚೆನ್ನಾಗಿಲ್ಲ, ಇದು ಸಂಪೂರ್ಣ ಕೊಳಕು ನಗರ ಎಂದು ಟೀಕಿಸಿದ ವ್ಯಕ್ತಿ

ಮಾಯಾನಗರಿ ಬೆಂಗಳೂರು ಅದೆಷ್ಟೋ ಜನರಿಗೆ ಬದುಕು ನೀಡಿದೆ. ಜಿಲ್ಲೆ ಹಾಗೂ ಪರರಾಜ್ಯಗಳಿಂದ ಬಂದ ಜನರು ಇಲ್ಲಿ ನೆಲೆಸಿದ್ದಾರೆ. ಹೌದು, ಇಲ್ಲಿಗೆ ಯಾರು ಬಂದರೂ ಕೂಡ ಎಲ್ಲರನ್ನು ಪ್ರೀತಿಯಿಂದ ಅಪ್ಪಿಕೊಂಡ ಸಿಲಿಕಾನ್ ಸಿಟಿ ಬೆಂಗಳೂರಿನ

9 Jul 2025 7:02 pm
ರಕ್ಷಣಾ ಸಚಿವ ರಾಜನಾಥ್ ಸಿಂಗ್​ರನ್ನು ಕಾಣಲು ಜೊತೆಯಾಗಿ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್

ಅಸಲಿಗೆ ದೆಹಲಿ ಪ್ರವಾಸಕ್ಕೆ ಕೇವಲ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತ್ರ ಹೋಗಿಲ್ಲ, ಮಂತ್ರಿ ಮತ್ತು ಶಾಸಕರ ಪಟಾಲಂ ಕೂಡ ಅವರ ಜೊತೆಯಿದೆ. ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ಮುಖ್ಯ ಸಚೇತಕ ಅಶೋಕ ಪಟ್ಟಣ್, ಶಾಸಕರಾದ ಎನ್​

9 Jul 2025 6:50 pm
ಹೊಂಬಾಳೆ ಫಿಲಮ್ಸ್​ನ ‘ಮಹಾವತಾರ: ನರಸಿಂಹ’ ಟ್ರೈಲರ್ ಬಿಡುಗಡೆ, ಹೇಗಿದೆ?

Hombale Films: ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸುತ್ತಿರುವ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳಲ್ಲಿ ಮೊದಲ ಸಿನಿಮಾ ಆಗಿರುವ ‘ಮಹಾವತಾರ್: ನರಸಿಂಹ’ ಸಿನಿಮಾದ ಟ್ರೈಲರ್ ಇಂದು (ಜುಲೈ 09) ಬಿಡುಗಡೆ ಆಗಿದೆ. ಕ್ಲೀಮ್ ಪ್ರೊಡಕ್ಷನ್

9 Jul 2025 6:49 pm
Jofra Archer: ಜೋಫ್ರಾ ಆರ್ಚರ್ ಕಮ್​ಬ್ಯಾಕ್ ಇಂಗ್ಲೆಂಡ್​ಗೆ ವರವೇ?: ಭಾರತದ ವಿರುದ್ಧ ಅವರ ದಾಖಲೆ ಹೇಗಿದೆ?

England vs India 3rd Test: ಈ ಸರಣಿಯಲ್ಲಿ ಇದುವರೆಗೆ ಇಂಗ್ಲೆಂಡ್‌ನ ಬೌಲಿಂಗ್ ದಾಳಿ ತುಂಬಾ ದುರ್ಬಲವಾಗಿದೆ. ಕಳೆದ ಎರಡೂ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಜೋಫ್ರಾ ಆರ್ಚ

9 Jul 2025 6:49 pm
IND vs ENG: ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

India vs England Women's Cricket: ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟಿ20 ಮತ್ತು ಏಕದಿನ ಸರಣಿಯಲ್ಲಿ ಭಾಗವಹಿಸುತ್ತಿದೆ. ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯಲ್ಲಿದೆ. ಟಿ20 ಸರಣಿಯ ಬಳಿಕ ಏಕದಿನ ಸರಣಿ ನಡೆಯ

9 Jul 2025 6:38 pm
Patanjali Telemedicine: ಪತಂಜಲಿ ಮತ್ತೊಂದು ದೈತ್ಯ ಹೆಜ್ಜೆ; ವಿಶ್ವದ ಅತಿದೊಡ್ಡ ಆಯುರ್ವೇದ ಟೆಲಿಮೆಡಿಸಿನ್ ಸೆಂಟರ್​​ಗೆ ಚಾಲನೆ

Baba Ramdev's Patanjali Revolutionizes Ayurveda with Telemedicine: ಪತಂಜಲಿ ಆಯುರ್ವೇದವು ಜಾಗತಿಕ ಮಟ್ಟದಲ್ಲಿ ಅತಿದೊಡ್ಡ ಆಯುರ್ವೇದ ಟೆಲಿಮೆಡಿಸಿನ್ ಪ್ಲಾಟ್‌ಫಾರ್ಮ್ ಅನ್ನು ಉದ್ಘಾಟಿಸಿದೆ. ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಈ ಯೋಜನೆಯನ್ನು ಉದ್ಘಾ

9 Jul 2025 6:34 pm
ರಾಜನಾಥ್ ಸಿಂಗ್ ಭೇಟಿ ಸಕ್ಸಸ್: ಸಿದ್ದರಾಮಯ್ಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿದ ರಕ್ಷಣಾ ಸಚಿವ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾದಲ್ಲಿದ್ದಾರೆ. ಈ ವೇಳೆ ಇಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ರಾಜ್ಯದ

9 Jul 2025 6:16 pm
Guru Purnima 2025: ಗುರು ಪೂರ್ಣಿಮಾ ದಿನ ನಿಮ್ಮ ಗುರುಗಳಿಗೆ ಹೀಗೆ ಶುಭಾಶಯ ತಿಳಿಸಿ

ಪ್ರತಿಯೊಬ್ಬರ ಸಾಧನೆಯ ಹಿಂದೆ ಗುರುವಿನ ಶ್ರಮ ಇದ್ದೇ ಇರುತ್ತದೆ. ಅದಕ್ಕಾಗಿಯೇ ಗುರುವಿಗೆ ಆ ಶ್ರೇಷ್ಠ ಸ್ಥಾನವನ್ನು ನೀಡಲಾಗಿದೆ. ಹೀಗೆ ನಿಮ್ಮ ಜೀವನದಲ್ಲೂ ನಿಮ್ಮ ಪ್ರತಿ ಹಂತದಲ್ಲೂ ನಿಮ್ಮ ಸಾಧನೆಗೆ ಬೆನ್ನೆಲುಬಾಗಿ ನಿಂತಂತಹ

9 Jul 2025 6:16 pm
ಐಶ್ವರ್ಯಾ ಈ ಗುಣ ಅಮಿತಾಭ್ ಬಚ್ಚನ್​ಗೆ ಸ್ವಲ್ಪವೂ ಇಷ್ಟವಿಲ್ಲ..

ಅಮಿತಾಭ್ ಬಚ್ಚನ್ ಮತ್ತು ಅವರ ಕುಟುಂಬ ಸದಸ್ಯರು ಐಶ್ವರ್ಯಾ ರೈ ಬಚ್ಚನ್ ಅವರ ಒಂದು ನಿರ್ದಿಷ್ಟ ಗುಣದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಕಾಫಿ ವಿತ್ ಕರಣ್ ನಲ್ಲಿ, ಅಮಿತಾಭ್ ಅವರು ಐಶ್ವರ್ಯಾ ಅವರ ಸಮಯ ನಿರ್ವಹಣ

9 Jul 2025 6:05 pm
ಸಿದ್ದರಾಮಯ್ಯ ಸಿಎಂ ಸ್ಥಾನ ನಿಟ್ಟುಕೊಡಲ್ಲ, ಹಾಗಾಗಿ ಶಿವಕುಮಾರ್ ಸಿಎಂ ಆಗಲ್ಲ: ಬಿ ಶ್ರೀರಾಮುಲು

ಶಿವಕುಮಾರ್ ಮುಖ್ಯಮಂತ್ರಿ ಅಗಲ್ಲ ಅಂತಲೂ ಶ್ರೀರಾಮುಲು ಹೇಳುತ್ತಾರೆ. ಅವರು ಮುಖ್ಯಮಂತ್ರಿಯಾಗಬೇಕಾದರೆ ಈಗಿರುವ ಸಿಎಂ ಸಿದ್ದರಾಮಯ್ಯ ಸ್ಥಾನ ಬಿಟ್ಟಕೊಡಬೇಕು,ಆದರೆ ಸಿದ್ದರಾಮಯ್ಯ ಯಾವತ್ತೂ ಹಾಗೆ ಮಾಡಲಾರರು, ರಂದೀಪ್ ಸುರ್ಜೆ

9 Jul 2025 6:04 pm
Yash Dayal: ಲೈಂಗಿಕ ಕಿರುಕುಳ ಪ್ರಕರಣ; ಯುವತಿ ವಿರುದ್ಧ ಯಶ್ ದಯಾಳ್ ಪ್ರತಿ ದೂರು

Yash Dayal: ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ಐಪಿಎಲ್ ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ, ದೈಹಿಕ ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಳು. ದೂರಿನನ್ವಯ ಎಫ್‌ಐಆರ್ ಕೂಡ ದಾಖಲಾಗಿದೆ. ಇದೀಗ ಈ ಆರೋಪಗಳಿಗೆ ಪ್ರತಿಕ್ರಿ

9 Jul 2025 6:00 pm
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ

ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅವರ ಫ್ಯಾನ್ಸ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ಈ ಸಿನಿಮಾ

9 Jul 2025 6:00 pm
ರಾಜಕೀಯ ಬಿಟ್ಟು ವೇದ, ಉಪನಿಷತ್ ಅಧ್ಯಯನ ಮಾಡುವೆ; ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ನಿವೃತ್ತಿ ಪ್ಲಾನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಉಳಿದ ಜೀವನವನ್ನು ವೇದಗಳು, ಉಪನಿಷತ್ತುಗಳ ಅಧ್ಯಯನ ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರ

9 Jul 2025 6:00 pm
ಮ್ಯುಚುವಲ್ ಫಂಡ್ ಉದ್ಯಮದಲ್ಲಿ 74 ಲಕ್ಷ ಕೋಟಿ ರೂ; 8 ಕೋಟಿ ಎಸ್​​ಐಪಿ ಅಕೌಂಟ್; ಗೋಲ್ಡ್ ಇಟಿಎಫ್​ಗಳಿಗೆ ಬೇಡಿಕೆ

Over 8 crore active SIP accounts till June 2025: ಮ್ಯೂಚುವಲ್ ಫಂಡ್ ಉದ್ಯಮ ಗಣನೀಯವಾಗಿ ಬೆಳೆಯುತ್ತಿದೆ. ಜೂನ್ ತಿಂಗಳಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್ ಮತ್ತು ಗೋಲ್ಡ್ ಇಟಿಎಫ್​​ಗಳಿಗೆ ಸಖತ್ ಬಂಡವಾಳ ಹರಿದುಬಂದಿದೆ. ಭಾರತದ ಮ್ಯುಚುವಲ್ ಫಂಡ್ ಉದ್ಯಮ ನಿರ

9 Jul 2025 5:51 pm
ನದಿಯಲ್ಲಿ ಮುಳುಗುತ್ತಿದ್ದ ಕರುವನ್ನು ಕಾಪಾಡಲು ಹೋದ ಥಾಣೆಯ ರೈತನೂ ಸಾವು

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಇಲ್ಲಿನ ಥಾಣೆ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿದ್ದ ನದಿಯಿಂದ ಕರುವನ್ನು ಕಾಪಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ರೈತನಾಗಿದ್ದು,

9 Jul 2025 5:40 pm
ಎಲೆ ಜತೆಗೆ ಅಡಿಕೆ ತಿಂದು ಉಗಿಯುವವರು ಈ ಸುದ್ದಿ ಓದಲೇಬೇಕು..!

ಗದಗದ ರಾಚೋಟೇಶ್ವರ ನಗರದಲ್ಲಿ ಅಕ್ರಮವಾಗಿ ಅಡಿಕೆಗೆ ಕೆಂಪು ಬಣ್ಣ ಬೆರೆಸಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ. ಬಣ್ಣ ಮಿಶ್ರಿತ ಅಡಿಕೆ ಸ್ಥಳೀಯರ ಆರೋಗ್ಯದ ಪರಿಣಾಮ ಬೀರುತ್ತಿದೆ. ಆಹಾರ ಸುರಕ್ಷತಾ ಇಲಾ

9 Jul 2025 5:38 pm
Personality Test: ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಕಣ್ಣು ‌ಬಹಿರಂಗಪಡಿಸುತ್ತೆ ನಿಮ್ಮ ಸೀಕ್ರೆಟ್‌ ವ್ಯಕ್ತಿತ್ವ

ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಕಣ್ಣು, ಕಿವಿ, ಮೂಗಿನ ಆಕಾರದ ಮೂಲಕ ಗುಣ ಸ್ವಭಾವವನ್ನು ತಿಳಿಯುವುದು ಒಂದಾದರೆ, ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳ ಮೂಲಕವೂ ವ್ಯಕ್ತಿತ್ವ ಪರೀಕ್ಷೆ ಮಾಡಬಹುದು. ಇಂತಹದ್ದೇ ವ್ಯಕ್ತಿತ

9 Jul 2025 5:38 pm
Fact Check: ಇದು ಜಾರ್ಖಂಡ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದ ವಿಡಿಯೋವೇ?: ಸತ್ಯ ಇಲ್ಲಿ ತಿಳಿಯಿರಿ

Kannada Fact Check: ವಿಡಿಯೋವನ್ನು ಹಂಚಿಕೊಂಡವರ ಪ್ರಕಾರ, ಆರು ಹುಡುಗರು ಜಾರ್ಖಂಡ್‌ನ ಈ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ನಂತರ ಕೊಂದು ಪೊದೆಯಲ್ಲಿ ಎಸೆದಿದ್ದಾರೆ. ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, ಅನೇಕ ಜನರು ಈ ಘಟನೆಗೆ ಸರ್ಕಾರವನ್ನು ದೂ

9 Jul 2025 5:15 pm
ನಮ್ಮಪ್ಪನೊಂದಿಗೆ ಇರೋದು ಆಸ್ತಿ ಕಲಹ ಅಲ್ಲವೇ ಅಲ್ಲ, ಹಾಗೆ ಬಿಂಬಿಸಲಾಗುತ್ತಿದೆ: ನಿಶಾ ಯೋಗೇಶ್ವರ್ 

ಅಮ್ಮನೊಂದಿಗೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಹೆಚ್ಚಿನದೇನೂ ನಾವು ಮಾತಾಡಲಿಲ್ಲ, ನಾಡಿನ ಕಾನೂನಿನ ಮೇಲೆ ನಮಗೆ ವಿಶ್ವಾಸವಿದೆ ಮತ್ತು ಕಾನೂನಾತ್ಮಕವಾಗೇ ಅವರ (ಯೋಗೇಶ್ವರ್) ವಿರುದ್ಧ ಹೋರಾಟ ನಡೆಸುತ್ತೇವೆ, ಸುರ್ಜೆವಾಲಾ ಅವ

9 Jul 2025 5:13 pm
666 ಆಪರೇಷನ್ ಡ್ರೀಮ್ ಥಿಯೇಟರ್‌: ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

‘666 ಆಪರೇಷನ್ ಡ್ರೀಮ್ ಥಿಯೇಟರ್‌’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಹಾಗೂ ಡಾಲಿ ಧನಂಜಯ ಅವರು ಪ್ರಮುಖ ಪಾತಗಳನ್ನು ಮಾಡುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಚಿತ್ರೀಕರಣ ಪ್ರಾರಂಭ ಆಗಲಿದೆ. ದೊಡ್ಡ ಬಜೆಟ್‌ನಲ್ಲಿ ಈ ಸಿನಿಮ

9 Jul 2025 5:04 pm
ಅತ್ಯಾಚಾರ ಕೇಸ್: ಜಾಮೀನು ವಿಚಾರವಾಗಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮಹತ್ವದ ಸೂಚನೆ

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದ್ದು, ಜನಪ್ರತಿನಿಧಿ

9 Jul 2025 5:04 pm
IND vs ENG: ಲಾರ್ಡ್ಸ್‌ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್‌; ತಂಡದಲ್ಲಿ 1 ಬದಲಾವಣೆ

England Announces Playing XI for Lords Test: ಎಡ್ಜ್‌ಬಾಸ್ಟನ್‌ನಲ್ಲಿನ ಸೋಲಿನ ನಂತರ, ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗಾಗಿ ಇಂಗ್ಲೆಂಡ್ ತನ್ನ ಆಡುವ ಹನ್ನೊಂದರ ಬಳಗನ್ನು ಘೋಷಿಸಿದೆ. ಇದರೊಂದಿಗೆ ನಾಲ್ಕು ವರ್ಷಗಳ ನಂತರ ಜೋಫ್ರಾ ಆರ್ಚರ್

9 Jul 2025 4:44 pm
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ ವಿರೋಧಿಸಿ ವಾಶಿಮ್‌ನಲ್ಲಿ ಟೋಲ್ ಪ್ಲಾಜಾ ಧ್ವಂಸ

ಮಹಾರಾಷ್ಟ್ರದ ವಾಶಿಮ್‌ನಲ್ಲಿರುವ ತೋಂಡ್‌ಗಾಂವ್ ಟೋಲ್ ಪ್ಲಾಜಾವನ್ನು ಎಂಎನ್‌ಎಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಈ ದಾಳಿಯ ವೀಡಿಯೊ ವೈರಲ್ ಆಗಿದೆ. ಹೆದ್ದಾರಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ನಾವು ಬಹಳ ಸಮಯ

9 Jul 2025 4:37 pm
Video : ನ್ಯೂಯಾರ್ಕ್​​ನಲ್ಲಿ ತಿಂಗಳಿಗೆ 4.28 ಲಕ್ಷ ರೂ ಖರ್ಚು ಮಾಡುವ ಭಾರತೀಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್

ಅಮೆರಿಕದಲ್ಲಿ ದುಡಿಯುವ ಜನರ ಸಂಬಳ ಹೇಗೆ ದೊಡ್ಡದಾಗಿರುತ್ತದೆ, ಹಾಗೆಯೇ ಅವರ ಖರ್ಚು ಕೂಡ ಅಷ್ಟೇ ದೊಡ್ಡ ಮಟ್ಟದ್ದು, ಇದಕ್ಕೆ ಉದಾಹರಣೆ ಈ ವಿಡಿಯೋ ನೋಡಿ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್​​ ಟ್ರೆಂಡ್​​ ಆಗುತ್ತಿದೆ. ನ್ಯೂ

9 Jul 2025 4:35 pm
ಉದಯಪುರ ಫೈಲ್ಸ್: ಸಿನಿಮಾ ನಿಷೇಧಕ್ಕೆ ಕೋರ್ಟ್ ನಿರಾಕರಣೆ

Udaipur Files: ‘ಉದಯಪುರ ಫೈಲ್ಸ್: ಕನ್ಹಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾ ಕನ್ಹಯ್ಯ ಲಾಲ್ ಕೊಲೆಯ ಕುರಿತಾದ ಕತೆ ಒಳಗೊಂಡಿದೆ. ಸಿನಿಮಾ ಜುಲೈ 11 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ತಡೆ ನೀಡಬೇಕೆಂದು ಕೆಲವು ಸಾರ್ವಜನಿಕ ಹ

9 Jul 2025 4:31 pm
Odysse Racer Neo: ಭಾರತದಲ್ಲಿ ಲೈಸನ್ಸ್ ಅಗತ್ಯವಿಲ್ಲದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಇದರ ಬೆಲೆ ಫೋನ್​ಗಿಂತ ಕಡಿಮೆ

ಒಡಿಸ್ಸಿ ಎಲೆಕ್ಟ್ರಿಕ್‌ನ ರೇಸರ್ ನಿಯೋ ಎರಡು ಮಾದರಿಗಳಲ್ಲಿ ಲಭ್ಯವಿದೆ, ಮೊದಲ ಮಾದರಿಯ ಬೆಲೆ ರೂ. 52,000 ಎಕ್ಸ್‌ಶೋರೂಂ ಮತ್ತು ಗ್ರ್ಯಾಫೀನ್ ಬ್ಯಾಟರಿಯನ್ನು ಹೊಂದಿದೆ. ಎರಡನೇ ಮಾದರಿಯ ಬೆಲೆ ರೂ. 63,000 ಎಕ್ಸ್‌ಶೋರೂಂ ಮತ್ತು ಲಿಥಿಯಂ-ಐ

9 Jul 2025 4:30 pm
ಆಧಾರ್ ಮೊದಲ ಐಡೆಂಟಿಟಿಯಲ್ಲ, ಪೌರತ್ವಕ್ಕೆ ಸಾಕ್ಷಿಯಲ್ಲ; ಯುಐಡಿಎಐ ಸಿಇಒ ಮಹತ್ವದ ಹೇಳಿಕೆ

ಚುನಾವಣಾ ಆಯೋಗವು ಬಿಹಾರದಿಂದ ಪ್ರಾರಂಭಿಸಿ ಭಾರತದಾದ್ಯಂತ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಗಳನ್ನು ನವೀಕರಿಸಲು ಮತ್ತು ನಾಗರಿಕರಲ್ಲದವರನ್ನು ಹೊರಗಿಡಲು ಈ ಪರಿಷ್ಕರಣೆ ಮಾಡಲಾಗುತ

9 Jul 2025 4:19 pm
ಯೋಗೇಶ್ವರ್ ವಿರುದ್ಧ ಸುರ್ಜೇವಾಲಾಗೆ ದೂರು ಸಲ್ಲಿಸಿದ ಮೊದಲ ಪತ್ನಿ ಮಾಳವಿಕ ಮತ್ತು ಮಗಳು ನಿಶಾ

ಯೋಗೇಶ್ವರ್ ತಮ್ಮ ವಿರುದ್ಧ ಪದೇಪದೆ ಕೋರ್ಟ್ ಕೇಸ್ ಹಾಕುತ್ತಿದ್ದಾರೆ ಎಂದು ಮಾಳವಿಕ ಹೇಳುತ್ತಾರೆ. ಒಬ್ಬ ತಾಯಿಯಾಗಿ ಮಕ್ಕಳ ಜೊತೆ ನಿಂತುಕೊಂಡಿದ್ದೇನೆ, ಸಹಾಯಕ್ಕಾಗಿ ಇನ್ನೊಬ್ಬರ ಮನೆ ಕದ ತಟ್ಟುವ ಸ್ಥಿತಿಗೆ ತಮ್ಮನ್ನು ತಂದಿದ

9 Jul 2025 4:18 pm
IND vs SL: ಆಗಸ್ಟ್‌ನಲ್ಲಿ ಭಾರತ- ಶ್ರೀಲಂಕಾ ನಡುವೆ ಏಕದಿನ, ಟಿ20 ಸರಣಿ

India's Sri Lanka Tour: ಭಾರತದ ಬಾಂಗ್ಲಾದೇಶ ಪ್ರವಾಸ ರದ್ದಾಗಿದ್ದು, ಇದೀಗ ಶ್ರೀಲಂಕಾ ಪ್ರವಾಸ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆಗಸ್ಟ್‌ನಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿ ನಡೆಯುವ ಸಾಧ್ಯತೆಯಿದೆ. ಬಿಸಿಸಿಐ ಇ

9 Jul 2025 4:17 pm
ಸ್ಟೀಲ್‌ ಪಾತ್ರೆಗಳಲ್ಲಿ ಈ ಕೆಲವು ಆಹಾರಗಳನ್ನು ಸಂಗ್ರಹಿಸಿಡಲೇಬಾರದು; ಏಕೆ ಗೊತ್ತಾ?

ಬಹುತೇಕ ಹೆಚ್ಚಿನವರ ಮನೆಯಲ್ಲಿ ಸ್ಟೀಲ್‌ ಪಾತ್ರೆಗಳು ಇದ್ದೇ ಇರುತ್ತದೆ. ಊಟದ ಡಬ್ಬಿಯಿಂದ ಹಿಡಿದು, ಬೇಳೆಕಾಳು, ಸಕ್ಕರೆ ಸೇರಿದಂತೆ ಇತ್ಯಾದಿ ದಿನಸಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲು ಇದೇ ಸ್ಟೀಲ್‌ ಪಾತ್ರೆಗಳನ್ನು ಬಳಕೆ ಮಾ

9 Jul 2025 4:12 pm
US Student Visa: ಅಮೆರಿಕದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತೀಯರಿಗೆ ಗುಡ್​​ ನ್ಯೂಸ್​, US ವೀಸಾ ಪ್ರಕ್ರಿಯೆ ಪುನರಾರಂಭ

ಅಮೆರಿಕದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಸಂತೋಷದ ಸುದ್ದಿ ಇಲ್ಲಿದೆ. F, M, ಮತ್ತು J ವೀಸಾಗಳ ಅರ್ಜಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ. DS-160 ಫಾರ್ಮ್ ಭರ್ತಿ, SEVIS ಶುಲ್ಕ ಪಾವತಿ, ಅಗತ್ಯ ದಾಖಲೆಗಳು ಮತ್

9 Jul 2025 4:10 pm
Moto G96 5G: ಬಲಿಷ್ಠ ಪ್ರೊಸೆಸರ್, 50MP ಸೋನಿ ಲಿಟಿಯಾ 700C ಕ್ಯಾಮೆರಾ: ಮೋಟೋ G96 5G ಫೋನ್ ಬಿಡುಗಡೆ

ಮೋಟೋ G96 5G ಸ್ಮಾರ್ಟ್‌ಫೋನ್ 5,500mAh ಬ್ಯಾಟರಿಯನ್ನು ಹೊಂದಿದ್ದು, 33W ವೈರ್ಡ್ ಟರ್ಬೋಪವರ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕ್ವಾಲ್ಕಾಮ್‌ನ 4nm ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 2 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ. ಫೋ

9 Jul 2025 4:08 pm
ಬೆಂಗಳೂರಿನಲ್ಲಿ ಬ್ಯುಸಿನೆಸ್ ಔಟ್​ಪೋಸ್ಟ್ ಸ್ಥಾಪಿಸಲಿರುವ ಜರ್ಮನಿಯ ಬರ್ಲಿನ್; ನ್ಯೂಯಾರ್ಕ್, ಬೀಜಿಂಗ್ ನಂತರ ಸಿಲಿಕಾನ್ ಸಿಟಿಗೆ ಈ ಗೌರವ

Berlin plans to setup business outpost in Bangalore: ಬೆಂಗಳೂರಿನಲ್ಲಿ ಮುಂದಿನ ವರ್ಷದೊಳಗೆ ಬರ್ಲಿನ್​​ನ ಬ್ಯುಸಿನೆಸ್ ಲಿಯಾಯಿಸನ್ ಸೆಂಟರ್ ಸ್ಥಾಪನೆಯಾಗಲಿದೆ. ಸದ್ಯ ನ್ಯೂಯಾರ್ಕ್ ಮತ್ತು ಬೀಜಿಂಗ್ ನಗರಗಳಲ್ಲಿ ಮಾತ್ರ ಬರ್ಲಿನ್ ಈ ಬ್ಯುಸಿನೆಸ್ ಔಟ್​​ಪೋಸ

9 Jul 2025 4:08 pm
ICC Test Rankings: ಬರೋಬ್ಬರಿ 15 ಸ್ಥಾನ ಮೇಲೇರಿದ ಶುಭ್​ಮನ್ ಗಿಲ್

ICC Test Rankings: ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 430 ರನ್ ಗಳಿಸಿದ ಶುಭ್ಮನ್ ಗಿಲ್ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ 21ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಏರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅದ್ಭುತ ಪ್ರದರ್ಶನದಿಂದ

9 Jul 2025 3:48 pm
ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

ಕರ್ನಾಟಕದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಹಲವಾರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ, ಯುವತಿಯರು ಹೃದಯಾಘಾತದಿಂದ ಬಲಿಯಾಗುತ್ತಿದ್ದಾರೆ. ಚಾಮರಾಜನಗರದಲ್ಲಿ 10 ವರ್ಷ ಬಾಲಕ ಶಾಲೆಯಲ್ಲಿ ಪಾಠ ಕೇಳ

9 Jul 2025 3:48 pm
ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತ

9 Jul 2025 3:39 pm
Indian Coast Guard Recruitment: ಭಾರತೀಯ ಕರಾವಳಿ ಕಾವಲು ಪಡೆಯಲ್ಲಿ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಕರಾವಳಿ ಕಾವಲು ಪಡೆಯು 2027ರ ಬ್ಯಾಚ್‌ಗೆ 170 ಸಹಾಯಕ ಕಮಾಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಜುಲೈ 8ರಿಂದ ಜುಲೈ 23ರ ರಾತ್ರಿ 11:30ರೊಳಗೆ joinindiancoastguard.cdac.in ನಲ್ಲಿ ಅರ್ಜಿ ಸಲ್ಲಿಸಬಹುದು. ಸಹಾಯಕ ಕಮಾ

9 Jul 2025 3:38 pm
ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ; 2 ಲಕ್ಷ ರೂ. ಪರಿಹಾರ ಘೋಷಣೆ

ಗುಜರಾತ್​​ನ ವಡೋದರಾದಲ್ಲಿ ಸೇತುವೆ ಕುಸಿತವಾಗಿ ವಾಹನಗಳು ನದಿಗೆ ಬಿದ್ದ ಹಿನ್ನೆಲೆಯಲ್ಲಿ 9 ಜನರು ಮೃತಪಟ್ಟಿದ್ದರು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತಪಟ್ಟವರಿಗೆ ಸ

9 Jul 2025 3:18 pm
Video : ನೀನೇಕೆ ನಮ್ಮ ದೇಶದಲ್ಲಿದ್ದೀಯ, ನೀನು ಇಲ್ಲಿರುವುದು ನನಗೆ ಇಷ್ಟವಿಲ್ಲ : ಭಾರತೀಯನಿಗೆ ಅವಮಾನ ಮಾಡಿದ ಅಮೆರಿಕದ ನಿವಾಸಿ

ನಾವು ಭಾರತೀಯರು, ನಮ್ಮ ದೇಶಕ್ಕೆ ಯಾರೇ ಬಂದರೂ ಪ್ರೀತಿ ಅದರದಿಂದ ಸ್ವಾಗತಿಸುತ್ತೇವೆ. ಹಾಗಂತ ವಿದೇಶಿಗರು ಎಲ್ಲರೂ ಕೆಟ್ಟವರು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದೀಗ ಅಮೆರಿಕದ ಸ್ಥಳೀಯ ನಿವಾಸಿಯೂ ಭಾರತೀಯನನ್ನು ಅವಮಾನಿಸಿರುವ

9 Jul 2025 3:04 pm
ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿ ಹಾಕಿ ಸಾಮೂಹಿಕ ಅತ್ಯಾಚಾರ

ಆನೇಕಲ್‌ನ ದೊಡ್ಡ ನಾಗಮಂಗಲದ ಸಾಯಿ ಲೇಔಟ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಆರೋಪಿಗಳು ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ. ಪರಪ್ಪನ ಅಗ್

9 Jul 2025 3:03 pm
Keypad Phone Uses: ನಿಮ್ಮಲ್ಲಿ ಬಳಸದ ಹಳೆಯ ಕೀಪ್ಯಾಡ್ ಫೋನ್‌ಗಳಿವೆಯೇ?

ಕೀಪ್ಯಾಡ್ ಫೋನ್ ಆನ್ ಆಗಿದ್ದರೆ, ನೀವು ಅದನ್ನು ಕರೆಗಳು ಮತ್ತು SMS ಗಳಿಗೆ ಬಳಸಬಹುದು. ಸ್ಮಾರ್ಟ್ ಫೋನ್‌ಗಳಿಗೆ ಹೋಲಿಸಿದರೆ, ಈ ಫೋನ್‌ನ ಬ್ಯಾಟರಿ ಹೆಚ್ಚು ಸಮಯ ಬಾಳಿಕೆ ಬರುತ್ತದೆ, ಆದ್ದರಿಂದ ನೀವು ಗಂಟೆಗಟ್ಟಲೆ ಫೋನ್‌ನಲ್ಲಿ ಮಾತ

9 Jul 2025 3:02 pm
Guru Purnima 2025: ಜು. 10ರಂದು ಗುರು ಪೂರ್ಣಿಮಾ, ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ

ವೈದಿಕ ಪಂಚಾಂಗದ ಪ್ರಕಾರ, ಜುಲೈ 10 ರಂದು ಅಂದರೆ ನಾಳೆ ಗುರು ಪೂರ್ಣಿಮೆ ಹಬ್ಬ. ಈ ದಿನ ಗುರು-ಶಿಷ್ಯರ ಬಂಧಕ್ಕೆ ಸಂಕೇತ. ಇದರ ಜೊತೆಗೆ, ಈ ದಿನ ಲಕ್ಷ್ಮಿ ದೇವಿಯ ಪೂಜೆಗೆ ಸಹ ವಿಶೇಷವಾಗಿದೆ. ಆದ್ದರಿಂದ ಈ ಶುಭ ದಿನದಂದು ಯಾವ ಕೆಲಸಗಳನ್ನು

9 Jul 2025 3:02 pm
ಕಾರು ಇನ್ಷೂರೆನ್ಸ್: ಅಪಘಾತವಾದ ಬಳಿಕ ನೀವು ಮೊದಲು ಮಾಡಬೇಕಾದ ಕೆಲಸ ಇದು…

Car Insurance tips: ಭಾರತದಲ್ಲಿ ದಿನಂಪ್ರತಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ನೂರಾರು ಜನರು ಬಲಿಯಾಗುತ್ತಿರುತ್ತಾರೆ. ಕಾರು ಇನ್ಷೂರೆನ್ಸ್ ಮಾಡಿಸಿದ್ದರೂ, ಅಪಘಾತವಾದಾಗ ಕೆಲ ಅಂಶಗಳನ್ನು ಮರೆತುಬಿಟ್ಟರೆ ಇನ್ಷೂರೆನ್ಸ್

9 Jul 2025 3:02 pm
ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ: ಜೀವಾವಧಿ ಶಿಕ್ಷೆ

ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮ

9 Jul 2025 2:55 pm
ಮುಖ್ಯಮಂತ್ರಿ ಬದಲಾವಣೆ; ಊಹಾಪೋಹಗಳನ್ನು ಮಾಧ್ಯಮಗಳಲ್ಲಿ ಮಾತ್ರ ಕೇಳುತ್ತಿದ್ದೇನೆ: ಡಿಕೆ ಶಿವಕುಮಾರ್

ಮಳೆಗಾಲದ ವಿಧಾನಸಭಾ ಅಧಿವೇಶನ ಶುರುವಾಗುವ ಮೊದಲು, ಖಾಲಿಯಿರುವ 4 ವಿಧಾನ ಪರಿಷತ್ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು. ನಾಲ್ವರಲ್ಲಿ ಒಬ್ಬರನ್ನು ಮಾಧ್ಯಮದಿಂದ ಆರಿಸಿಕೊಳ್ಳಲಾಗುವುದ

9 Jul 2025 2:40 pm
ಅತ್ಯಾಚಾರ ಪ್ರಕರಣ ರದ್ದು ಕೋರಿ ಮಡೆನೂರು ಮನು ಅರ್ಜಿ

Madenuru Manu:ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ನಟ ಮಡೆನೂರು ಮನು. ಹೈಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಒಪ್ಪಿತ ಲೈಂಗಿಕ ಸಂಪರ್ಕವನ್ನು ಈ

9 Jul 2025 2:34 pm
ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿಯಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿ ಬಿಲ್ ಪಾವತಿಗೆ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಜೂನಿಯರ್ ಇಂಜಿನಿಯರ್ 5% ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಟಿವಿ9ಗೆ ಲಭ್ಯವಾಗ

9 Jul 2025 2:34 pm
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ‘ಜಾಗ್ವಾರ್’ ಯುದ್ಧ ವಿಮಾನ ಪತನ, ಇಬ್ಬರು ಸಾವು

ರಾಜಸ್ಥಾನದ ಚುರು ಜಿಲ್ಲೆಯ ಭಾನುಡಾ ಗ್ರಾಮದ ಬಳಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲಟ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಅವಶೇಷಗಳು ಪೈಲಟ್ ದೇಹದ ಜೊತ

9 Jul 2025 2:27 pm
ಟೀಮ್ ಇಂಡಿಯಾ ಗ್ರೂಪ್ ಫೋಟೋದಲ್ಲಿ ಕಾಣಿಸಿಕೊಳ್ಳದ ವಿರಾಟ್ ಕೊಹ್ಲಿ..!

India vs Engalnd 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಗುರುವಾರದಿಂದ (ಜುಲೈ 10) ಆರಂಭವಾಗಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನ

9 Jul 2025 2:17 pm