SENSEX
NIFTY
GOLD
USD/INR

Weather

29    C
...
ರಾಮದೇವ್ ಆಪ್ತನಿಗೆ ಉತ್ತರಾಖಂಡ ನೀಡಿದ ಭೂಮಿಯ ಮೇಲೆ ಹಕ್ಕು ಮಂಡಿಸಿದ ಉತ್ತರ ಪ್ರದೇಶ; ವರದಿ

ಹೊಸದಿಲ್ಲಿ: ಸಾಹಸ ಪ್ರವಾಸೋದ್ಯಮದಲ್ಲಿ ಒಂದು ವರ್ಷದ ಪೈಲಟ್ ಯೋಜನೆಯನ್ನು ಪತಂಜಲಿಯ ಸಹಸ್ಥಾಪಕ ಆಚಾರ್ಯ ಬಾಲಕೃಷ್ಣ ಅವರ ಸಂಸ್ಥೆಗೆ ನೀಡಿದ್ದಕ್ಕಾಗಿ ಈಗಾಗಲೇ ವಿವಾದಕ್ಕೆ ತುತ್ತಾಗಿರುವ ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧ

27 Feb 2026 5:26 pm
Bidar | ಪಶು ಸಂಗೋಪನೆಯೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು : ಥಾವರ್‌ ಚಂದ್‌ ಗೆಹ್ಲೋಟ್

ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ ಸಮಾರಂಭ

27 Feb 2026 5:23 pm
‘ಕೇರಳ ಸ್ಟೋರಿ 2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ರದ್ದು

ಕೊಚ್ಚಿ, ಫೆ.27: ‘ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ಬೆಚು ಕುರಿಯನ್ ಥಾಮಸ್ ಅವರಿದ್ದ ಏಕ ಸದಸ್ಯ ನ್ಯಾಯಾಧೀಶರು ವಿಧಿಸಿದ್ದ 15 ದಿನಗಳ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ

27 Feb 2026 5:19 pm
Bidar | ರಮಾಬಾಯಿ ತ್ಯಾಗದಿಂದ ಅಂಬೇಡ್ಕರ್ ರೂಪುಗೊಂಡರು: ಡಾ.ಶಿವಕುಮಾರ್

ಬೀದರ್ : ರಮಾಬಾಯಿ ಅವರ ತ್ಯಾಗವೇ ಬಿ.ಆರ್.ಅಂಬೇಡ್ಕರ್ ಅವರಂಥ ಮಹಾನ್ ವ್ಯಕ್ತಿತ್ವವನ್ನು ರೂಪಿಸಿದೆ. ಅವರ ಮೂಲಕ ಕೋಟ್ಯಾಂತರ ಭಾರತೀಯರ ಬದುಕು ಪರಿವರ್ತನೆಯಾಗಿದೆ ಎಂದು ಅಕ್ಕಾ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಹೇಳಿ

27 Feb 2026 5:13 pm
ಆಂಧ್ರಪ್ರದೇಶದಲ್ಲಿ ಸಿಂಧನೂರಿನ‌ ವಿದ್ಯಾರ್ಥಿಯ ಹತ್ಯೆ

ಸಿಂಧನೂರು :  ತಾಲ್ಲೂಕಿನ ಹರಟೆನೂರು ಗ್ರಾಮದ ವಿದ್ಯಾರ್ಥಿಯೋರ್ವನನ್ನು ಆಂಧ್ರಪ್ರದೇಶದ ಉರುವಕೊಂಡ ತಾಲ್ಲೂಕಿನ ಇಡಪಗಲ್ ಗ್ರಾಮದಲ್ಲಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಕಿರಣ ಕುಮಾರ ಪಂಪನಗ

27 Feb 2026 4:42 pm
ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಆರೋಪ ಮುಕ್ತ: ದಿಲ್ಲಿ ಅಬಕಾರಿ ನೀತಿ ಹಗರಣ ಆರೋಪದಿಂದ ಖುಲಾಸೆವರೆಗೆ ಏನೇನಾಯ್ತು?

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೌಸ್‌ ಅವೆನ್ಯೂ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊ

27 Feb 2026 4:38 pm
ದೀಪಿಂದರ್ ಗೋಯಲ್ ರ ʼಟೆಂಪಲ್ʼ ಕಂಪನಿಗೆ ನೇಮಕಾತಿ; ಶೇ. 16ರಷ್ಟು ದೇಹದ ಕೊಬ್ಬು ಇರುವವರಿಗೆ ಮಾತ್ರ ಅವಕಾಶ!

ಮೆಷಿನ್ ಲರ್ನಿಂಗ್ ನಿಂದ ಆರಂಭಿಸಿ ನ್ಯೂರಲ್ ಡಿಕೋಡಿಂಗ್ ಸಂಶೋಧಕರವರೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಷರತ್ತು ಏನೆಂದರೆ, ಶೇ. 16ರಷ್ಟು ದೇಹದ ಕೊಬ್ಬು ಇರುವ ಪುರುಷರು ಮತ್ತು ಶೇ. 26ರಷ್ಟೇ ದೇಹದಲ್ಲಿ ಕೊಬ್ಬಿರುವ ಮಹ

27 Feb 2026 4:32 pm
2026ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಗೆ ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು ಮತ್ತು ವಿವಿಧ ವಲಯಗಳಿಗೆ ಸೇರಿದ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಎರಡು ಹುದ್ದೆಗೆ ಅರ್

27 Feb 2026 4:29 pm
ಅದಾನಿ ಸಂಸ್ಥೆಗಳು ತನಿಖೆಯಿಂದ ಹಿಂದೆ ಸರಿದ ಬಳಿಕ ಭಾರತೀಯ ಸೌರ ರಫ್ತಿಗೆ ಅಮೆರಿಕದಿಂದ 126% ಸುಂಕ; ವರದಿ

ಹೊಸದಿಲ್ಲಿ: ಕೈಗಾರಿಕಾ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹಕ್ಕೆ ಸೇರಿದ ಎರಡು ಕಂಪೆನಿಗಳಾದ ಮುಂದ್ರಾ ಸೋಲಾರ್ ಎನರ್ಜಿ ಮತ್ತು ಮುಂದ್ರಾ ಸೋಲಾರ್ ಪಿವಿಯು ಅಮೆರಿಕದ ಸಬ್ಸಿಡಿ ವಿರೋಧಿ ತನಿಖೆಯಿಂದ ಹಿಂದೆ ಸರಿದ ಬಳಿಕ, ಭಾರತ

27 Feb 2026 4:10 pm
'ದಿ ಕೇರಳ ಸ್ಟೋರಿ 2' ಚಿತ್ರ ಬಿಡುಗಡೆಯಿಲ್ಲ; ಟಿಕೆಟ್ ಹಣ ಮರುಪಾವತಿಸಲಾಗುತ್ತಿದೆ : ವಕೀಲರಿಂದ ಮಾಹಿತಿ

ಕೊಚ್ಚಿ: 'ದಿ ಕೇರಳ ಸ್ಟೋರಿ 2-ಗೋಸ್ ಬಿಯಾಂಡ್' ಚಿತ್ರಕ್ಕಾಗಿ ಬುಕ್ ಮಾಡಿದ ಟಿಕೆಟ್‌ಗಳ ಹಣವನ್ನು ಮರುಪಾವತಿಸಲಾಗುತ್ತಿದ್ದು, ಚಿತ್ರ ಬಿಡುಗಡೆಯಿಲ್ಲ ಎಂದು ಚಿತ್ರದ ಬಿಡುಗಡೆಯನ್ನು ವಿರೋಧಿಸಿದ ಅರ್ಜಿದಾರರ ಪರ ವಕೀಲರು ಶುಕ್ರವ

27 Feb 2026 4:06 pm
ಅಜಿತ್ ಪವಾರ್ ವಿಮಾನ ಅಪಘಾತ | ‘ರಾಜ್ಯ ಅಥವಾ ಕೇಂದ್ರ ಸರಕಾರ ಏನನ್ನೋ ಮರೆಮಾಚುತ್ತಿದೆ’: ಸಂಜಯ್ ರಾವತ್ ಆರೋಪ

ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೀವಕ್ಕೆ ಕುತ್ತು ತಂದ ವಿಮಾನ ಅಪಘಾತದ ಕುರಿತು ಮುಚ್ಚಿಹಾಕುವ ಸಾಧ್ಯತೆ ಇದೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದರು. ರಾಜ್ಯ ಅಥವಾ ಕೇಂದ್ರ

27 Feb 2026 3:54 pm
ಇದೀಗ 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಮನೆಕೆಲಸದಾಕೆ!; ಅನುಕೂಲಕರ ವ್ಯವಸ್ಥೆ ಎಷ್ಟು ಶಾಶ್ವತ?

ಭಾರತದ ನಗರ ಪ್ರದೇಶಗಳಲ್ಲಿ ಅನುಕೂಲ-ಚಾಲಿತ ಸೇವೆಗಳು ಹೊಸ ಅಲೆಯನ್ನೇ ಸೃಷ್ಟಿಸುತ್ತಿವೆ. ಇದೀಗ 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಮನೆಕೆಲಸದಾಕೆ ಅಥವಾ ಪರಿಚಾರಕರು ಬರುವ ದಿನಗಳೂ ಬಂದಿವೆ. ಗ್ರಾಹಕರಿಗೆ ಕಡಿಮೆ ಬೆಲೆಗಳಲ್

27 Feb 2026 3:46 pm
ನನಗೆ ಅನಾರೋಗ್ಯ ಎಂದು ನಾನೆಂದೂ ಹೇಳಿರಲಿಲ್ಲ: ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಕುರಿತು‌ ಜಗದೀಪ್ ಧನ್ಕರ್

ಹೊಸದಿಲ್ಲಿ: ಕಳೆದ ವರ್ಷದ ಜುಲೈನಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ತಾನು ರಾಜೀನಾಮೆ ನೀಡಿದ್ದು ಅನಾರೋಗ್ಯದ ಕಾರಣದಿಂದಲ್ಲ, ಆದರೆ ತಾನು ಆರೋಗ್ಯಕ್ಕೆ ಆದ್ಯತೆ ನೀಡಿದ್ದೆ ಎಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದಾ

27 Feb 2026 3:43 pm
ಪ್ರತಿಭಟನೆ ವೇಳೆ ದಿಲ್ಲಿ ಪೊಲೀಸರ ಜೊತೆ ಘರ್ಷಣೆ: 14 ಮಂದಿ JNU ವಿದ್ಯಾರ್ಥಿಗಳ ಬಂಧನ

ಹೊಸದಿಲ್ಲಿ: ಶಿಕ್ಷಣ ಸಚಿವಾಲಯದ ಕಡೆಗೆ ಹೊರಟಿದ್ದ ವಿದ್ಯಾರ್ಥಿಗಳ ಮೆರವಣಿಗೆಯನ್ನು ತಡೆದ ಕೆಲವೇ ಗಂಟೆಗಳಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) 14 ಮಂದಿ ವಿದ್ಯಾರ್ಥಿಗಳನ್ನು ದಿಲ್ಲಿ ಪೊಲೀಸರು ಬಂಧಿಸಿದ್ದ

27 Feb 2026 3:23 pm
ಮಂಗಳೂರಿನಲ್ಲಿ ನಾಳೆ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ: ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅಗತ್ಯವಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಫ

27 Feb 2026 3:06 pm
ಅಕ್ರಮ ಮರಳು ದಂಧೆ ತಡೆಯುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ : ಸಾರ್ವಜನಿಕರ ಆರೋಪ

ಸಕಲೇಶಪುರ : ಹೇಮಾವತಿ ನದಿ ದಂಡೆ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ, ಸಂಬಂಧಿತ ಇಲಾಖೆಗಳ ಕಾರ್ಯ ದಕ್ಷತೆ ಮೇಲೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಪಟ್ಟಣ ಸಮೀಪದ ಮಳಲಿ ಲೇಔಟ್ ಪ್

27 Feb 2026 2:59 pm
ವೃದ್ಧ ಪೋಷಕರನ್ನು ನೋಡಿಕೊಳ್ಳಲು ವಿಫಲರಾದ ಸರಕಾರಿ ನೌಕರರ ವೇತನದಿಂದ 10-15 % ಕಡಿತ: ಶಾಸನ ತರಲು ಮುಂದಾದ ತೆಲಂಗಾಣ ಸರಕಾರ

ಹೈದರಾಬಾದ್: ವೃದ್ಧ ಪೋಷಕರನ್ನು ನೋಡಿಕೊಳ್ಳಲು ವಿಫಲರಾದ ಸರಕಾರಿ ನೌಕರರ ವೇತನದಿಂದ 10 ರಿಂದ 15 % ಕಡಿತಗೊಳಿಸಲು ರಾಜ್ಯ ಸರಕಾರ ಮುಂಬರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಶಾಸನವನ್ನು ಪರಿಚಯಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್

27 Feb 2026 2:50 pm
ಬೇಡಿಕೆ ಈಡೇರಿಕೆಗೆ ಸರಕಾರಿ ವೈದ್ಯರ ಸಂಘದ ಆಗ್ರಹ ; ಮಾ.11ರಿಂದ 15ರವರೆಗೆ ಕಪ್ಪು ಪಟ್ಟಿ ಧರಿಸಿ ತುರ್ತು ಸೇವೆ

► ಸಮಸ್ಯೆ ಬಗೆಹರಿಯದಿದ್ದರೆ ತೀವ್ರ ರೀತಿಯ ಪ್ರತಿಭಟನೆ►ಮಾ.16ರಿಂದ ಸಂಪೂರ್ಣ ಬಂದ್ ಎಚ್ಚರಿಕೆ

27 Feb 2026 2:50 pm
ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ, ದಂಡ

ವೇಣೂರು: ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್‌ ಶಿಕ್ಷೆಗೊಳಗಾದ ಆರೋಪಿ. ಈತ

27 Feb 2026 2:34 pm
ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ, 10,000 ರೂ. ದಂಡ

ವೇಣೂರು: ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್‌ ಎಂಬವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವೇಣೂರು ಪೊಲೀಸ್ ಠ

27 Feb 2026 2:34 pm
ಪೋಲಕಪಳ್ಳಿಯಲ್ಲಿ ಮಾರ್ಚ್ 1ರಂದು ವಿಶ್ವಗುರು ಬಸವಣ್ಣನವರ ಭವ್ಯ ಮೂರ್ತಿ ಅನಾವರಣ

ಚಿಂಚೋಳಿ: ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಇದೇ ಬರುವ ಮಾರ್ಚ್ 1, ಭಾನುವಾರ ಬೆಳಿಗ್ಗೆ 11:00 ಗಂಟೆಗೆ ವಿಶ್ವಗುರು ಬಸವಣ್ಣನವರ ಭವ್ಯ 'ಅಭಯ ಹಸ್ತ' ಮೂರ್ತಿಯ ಅನಾವರಣ ಹಾಗೂ ಧಾರ್ಮಿಕ ಸಭೆ ನಡೆಯಲಿದೆ. ಗ್ರಾಮದ ಸಮಸ್ತ ನಾಗರಿಕರ ಸಹಯ

27 Feb 2026 2:26 pm
ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪನದ ಅನುಭವ; ಕಟ್ಟಡಗಳಿಂದ ಹೊರಗೋಡಿ ಬಂದ ಜನರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದ್ದು, ಜನರು ಕೆಲಕಾಲ ಆತಂಕಗೊಂಡು ಮನೆಗಳು, ಕಚೇರಿಗಳು ಮತ್ತು ಶಾಲೆಗಳ ಕಟ್ಟಡಗಳಿಂದ ಹೊರಗೆ ಓಡಿಬಂದರು. ಮಧ್ಯಾ

27 Feb 2026 2:24 pm
ಕಾಸರಗೋಡು : ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ನೇಮಕ

ಕಾಸರಗೋಡು: ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ರವರನ್ನು ನೇಮಿಸಲಾಗಿದೆ. ಹಾಲಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ರವರ ಬದಲಿಗೆ ಅರ್ಜುನ್ ಪಾಂಡ್ಯನ್ ರವರನ್ನು ನಿಯುಕ್ತಗೊಳಿಸಲಾಗಿದೆ. ಪಾಂಡ್ಯನ್ ಅವರು ತ

27 Feb 2026 2:16 pm
ರಾಯಚೂರು : ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯದ್ವಾರದ ಬಳಿ ಸ್ಫೋಟಕಗಳು ಪತ್ತೆ

ಲಿಂಗಸುಗೂರು. ಫೆ.27- ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿ ಮುಖ್ಯ ದ್ವಾರದ ಬಳಿ ಸ್ಫೋಟಕ ವಸ್ತುಗಳಾದ ಮದ್ದು ಗುಂಡುಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಪರಿಚಿತರು ಅಕ್ರ

27 Feb 2026 2:11 pm
ಎಸ್‌.ಎನ್‌.ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

ಹೊಸದಿಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ಮಧ್ಯಂತರ ತಡೆ ನೀಡಿದ್ದು, ಕಾಂಗ್ರೆಸ್​​ ಶಾಸಕನಿಗೆ ತ

27 Feb 2026 1:02 pm
ಭಾರತೀಯ ವಾಯುಪಡೆ ಬಲದ ಬಿಕ್ಕಟ್ಟು ತೋರಿಸುತ್ತಿರುವ ಸ್ಥಳೀಯ ಯುದ್ಧವಿಮಾನಗಳ ವೈಫಲ್ಯ

ಮೋದಿ ಸರಕಾರದ ಅತಿದೊಡ್ಡ ವೈಫಲ್ಯವೆಂದರೆ, ತಾನು ದೇಶದ ಭದ್ರತೆಯನ್ನು ಪೂರ್ಣವಾಗಿ ಸಾಧಿಸಿದ್ದೇನೆ ಎಂದು ಭಾವಿಸಿದ್ದು. ಮೋದಿ ಸರಕಾರಕ್ಕೆ HAL ಅನ್ನು ಸುಧಾರಿಸಲು 12 ವರ್ಷಗಳಷ್ಟು ಸಮಯವಿತ್ತು. ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ

27 Feb 2026 12:56 pm
ಸ್ವಲ್ಪ ಏರಿಳಿತಗಳ ನಡುವೆ ಸ್ಥಿರವಾದ ಚಿನ್ನ-ಬೆಳ್ಳಿ

ಗುರುವಾರ ಅಲ್ಪ ಕುಸಿತ ಕಂಡಿದ್ದ ಚಿನ್ನದ ಬೆಲೆ ಶುಕ್ರವಾರ ಬೆಂಗಳೂರು ಮತ್ತು ಮಂಗಳೂರು ಕಡೆಗಳಲ್ಲಿ ಏರಿದೆ. ಆದರೆ ದಿಲ್ಲಿ ಮತ್ತು ದೇಶದ ಉತ್ತರ ಭಾಗಗಳಲ್ಲಿ ಚಿನ್ನದ ದರ ಕುಸಿದಿದೆ. ಒಟ್ಟಾಗಿ ಗಮನಿಸಿದಲ್ಲಿ ಫೆಬ್ರವರಿಯಲ್ಲಿ ಚಿನ

27 Feb 2026 12:54 pm
ಕಲಬುರಗಿ: 55 ವಾರ್ಡ್‌ಗಳ ಅಭಿವೃದ್ಧಿಗಾಗಿ ಪಾಲಿಕೆ ಹತ್ತಿರ ಯೋಜನೆಯಿಲ್ಲ

►ಕಾಂಗ್ರೆಸ್ ಸದಸ್ಯರಿಗೆ ಅಧಿಕಾರದ ಮದಯೇರಿದೆ► ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗಾಯಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ

27 Feb 2026 12:25 pm
ಯೋಗೀಶ್‌ ಗೌಡ ಹತ್ಯೆ ಪ್ರಕರಣ | ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಿಂದ ಜಾಮೀನು

ಹೊಸದಿಲ್ಲಿ : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡ

27 Feb 2026 12:22 pm
ಎಐ ಶೃಂಗ, ನಿರುದ್ಯೋಗ ಮತ್ತು ಶೈಕ್ಷಣಿಕ ವ್ಯವಸ್ಥೆ

ಕಳೆದ 10 ವರ್ಷಗಳಿಂದ ಎಐ ಕ್ಷೇತ್ರಕ್ಕೆ ಹಣ ಹರಿದಿದೆ; ಇದರಿಂದ ಉಳಿದ ಕ್ಷೇತ್ರಗಳಿಗೆ ಅನುದಾನ ಕೊರತೆಯಾಗಿದೆ ಹಾಗೂ ಎಐ ನೆಪದಲ್ಲಿ ಕಂಪೆನಿಗಳು ಉದ್ಯೋಗಿಗಳನ್ನು ತೆಗೆದುಹಾಕಿವೆ. ಶಿಕ್ಷಣ ವ್ಯವಸ್ಥೆಯ ದುರಸ್ತಿ, ಗುಣಮಟ್ಟ ಹೆಚ್ಚಳ

27 Feb 2026 12:22 pm
ರಾಯಚೂರು ಜಿಲ್ಲೆಯಲ್ಲಿ ಗಾಂಜಾ, ಮಾದಕ ವಸ್ತುಗಳಿಗಿಲ್ಲ ಕಡಿವಾಣ

55 ದಿನಗಳಲ್ಲಿ 40 ಪ್ರಕರಣಗಳು ದಾಖಲು ► ಪೆಡ್ಲರ್‌ಗಳ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲು

27 Feb 2026 12:15 pm
“ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಬೆನ್ನಲ್ಲೆ ಕಣ್ಣೀರಿಟ್ಟ ಅರವಿಂದ್ ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಮಾಧ್ಯಮಗಳ ಮುಂದೆ ನಾನು ಭ್ರಷ್ಟನಲ್ಲ ಎಂದು ಭಾವುಕರಾದರು. ಕಳೆದ ಕೆಲವ

27 Feb 2026 12:06 pm
ದಿಲ್ಲಿ ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾರನ್ನು ಖುಲಾಸೆಗೊಳಿಸಿದ ದಿಲ್ಲಿ ನ್ಯಾಯಾಲಯ

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ತೆಲಂಗಾಣ ಜಾಗೃತಿ ಅಧ್ಯಕ್ಷೆ ಕೆ. ಕವಿತಾ ಸೇರಿದಂತೆ 23 ಮಂದಿಯನ್ನು ಸಾಕ್ಷ್ಯಾಧ

27 Feb 2026 11:38 am
ಇಸ್ರೇಲ್ ಭೇಟಿಯ ವೇಳೆ ನೆತನ್ಯಾಹು ತಬ್ಬಿಕೊಂಡ ಮೋದಿ; 'ಗೋದ್ರಾ ಮೀಟ್ಸ್ ಗಾಝಾ' ಎಂದ ನಟ ಕಿಶೋರ್ ಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಸ್ರೇಲ್ ಭೇಟಿ ಮುಗಿಸಿ ವಾಪಸ್ಸಾಗಿದ್ದಾರೆ. ಫೆ.25ರಂದು ಬುಧವಾರದಂದು ಎರಡು ದಿನಗಳ ಇಸ್ರೇಲ್ ಭೇಟಿಗಾಗಿ ತೆರಳಿದ್ದ ಪ್ರಧಾನಿ ಮೋದಿಯವರನ್ನು ಟೆಲ್ಅವೀವ್ನ ಬೆನ್ ಗ್ಯುರಿ

27 Feb 2026 11:27 am
ಉಡುಪಿ: ನಿಟ್ಟೂರು ಎಸ್‌ಟಿಪಿ ಘಟಕಕ್ಕೆ ಉಪ ಲೋಕಾಯುಕ್ತ ಭೇಟಿ; ಅಧಿಕಾರಿಗಳಿಗೆ ತರಾಟೆ

ಉಡುಪಿ: ನಿಟ್ಟೂರಿನ ಮಲಿನ ನೀರು ಶುದ್ಧೀಕರಣ ಘಟಕದ (STP) ನಿರ್ವಹಣೆಗೆ ಪ್ರತಿ ತಿಂಗಳು ಸುಮಾರು 3 ಲಕ್ಷ ರೂಪಾಯಿ ವೆಚ್ಚವಾಗುತ್ತಿದ್ದರೂ, ಅಲ್ಲಿನ ದುರ್ವಾಸನೆ ಮತ್ತು ಕಳಪೆ ನಿರ್ವಹಣೆಯನ್ನು ಕಂಡು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂ

27 Feb 2026 11:20 am
ಕ್ರಿಕೆಟಿಗ ರಿಂಕು ಸಿಂಗ್ ತಂದೆ ಖಾನ್​ಚಂದ್ ನಿಧನ

Image Credit: INSTAGRAM/@ rinkukumar12 ಅಲಿಘರ್: ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್​ಚಂದ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಶುಕ್ರವಾರ ಮುಂಜಾನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಕುಟುಂಬದ ಮೂಲ

27 Feb 2026 11:11 am
ಉಡುಪಿ: ಮಲ್ಪೆ ಬಂದರು ಸೇರಿದಂತೆ ವಿವಿಧ ಸ್ಥಳಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ

ಉಡುಪಿ: ಉಡುಪಿಗೆ ಭೇಟಿ ನೀಡಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಮುಂಜಾನೆಯಿಂದಲೇ ವಿವಿಧ ಕಚೇರಿ ಹಾಗೂ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ನಿಟ್ಟೂರಿನಲ್ಲಿರುವ ತ್ಯಾಜ್ಯ ನೀರ

27 Feb 2026 11:03 am
ತಮಿಳುನಾಡು ಮಾಜಿ ಸಿಎಂ, AIADMK ಉಚ್ಚಾಟಿತ ನಾಯಕ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಉಚ್ಚಾಟಿತ ನಾಯಕ ಓ ಪನ್ನೀರ್‌ಸೆಲ್ವಂ ಶುಕ್ರವಾರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಸಿಎಂ ಪನ್ನೀರ್‌ಸೆಲ್ವಂ ಡ

27 Feb 2026 10:40 am
ಸುಪ್ರೀಂಕೋರ್ಟ್ ಬುಡಕ್ಕೆ ಬೆಂಕಿಯಿಟ್ಟ ಎನ್‌ಸಿಇಆರ್‌ಟಿ

ಎನ್‌ಸಿಇಆರ್‌ಟಿಯು ಪಠ್ಯಪುಸ್ತಕದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಕೊನೆಗೂ ನ್ಯಾಯಾಲಯದ ಗಮನಕ್ಕೆ ಬಂದಿದೆ. ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ಅಧ್ಯಾಯದ ಬಗ್ಗೆ

27 Feb 2026 9:48 am
ನ್ಯಾಯಾಂಗ ಭ್ರಷ್ಟಾಚಾರ ಕುರಿತ ಎನ್ ಸಿಇಆರ್ ಟಿ ಪುಸ್ತಕಕ್ಕೆ ಸುಪ್ರೀಂ ನಿಷೇಧ: ಕ್ಷಮೆ ಯಾಚಿಸಿದ ಸರ್ಕಾರ

ಹೊಸದಿಲ್ಲಿ: ಭಾರತದ ನ್ಯಾಯಾಂಗ ಭ್ರಷ್ಟಾಚಾರ ಎಂಬ ಅಧ್ಯಾಯ ಒಳಗೊಂಡ ಎನ್ಸಿಇಆರ್ಟಿ ಸಿದ್ಧಪಡಿಸಿದ ಎಂಟನೇ ತರಗತಿ ಸಮಾಜ ವಿಜ್ಞಾನ ಪುಸ್ತಕವನ್ನು ಸುಪ್ರೀಂಕೋರ್ಟ್ ಗುರುವಾರ ನಿಷೇಧಿಸಿದೆ. ಯಾವುದೇ ರೀತಿಯಲ್ಲಿ ಇದರ ಪ್ರಸರಣವನ್ನ

27 Feb 2026 7:52 am
ಸ್ಟ್ರೈಕ್ ರೇಟ್ ಸಮಸ್ಯೆ ಇನ್ನಿಲ್ಲ: ಝಿಂಬಾಬ್ವೆ ವಿರುದ್ಧ ಪಂದ್ಯದಲ್ಲಿ ದಾಖಲೆ ಪುಡಿಗಟ್ಟಿದ ಭಾರತ

ಹೊಸದಿಲ್ಲಿ: ಗುರುವಾರ ರಾತ್ರಿ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸರ್ವಾಂಗೀಣ ಪ್ರದರ್ಶನ ನೀಡಿದೆ. ಜಿಂಬಾಬ್ವೆ ವಿರುದ್ಧ ಗಳಿಸಿರುವ 256 ರನ್ಗಳು ಟೂರ್ನಿಯಲ್ಲಿ ಯಾವ

27 Feb 2026 7:40 am
Chamarajanagar | ವಿದ್ಯುತ್‌ ಸ್ಪರ್ಶಿಸಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತ್ಯು; ಇಬ್ಬರಿಗೆ ಗಾಯ

ಚಾಮರಾಜನಗರ : ಕಟ್ಟಡ ಕಾಮಗಾರಿ ನಡೆಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಇನ್ನಿಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಚಾಮರಾಜನಗರ ಸಮೀಪದ ರಾಮಸಮುದ್ರದಲ್ಲಿ ವರದಿಯಾಗಿದೆ. ಚಾಮರಾಜನಗರ ರಾಮಸ

27 Feb 2026 2:02 am
Khanapur | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: ಆರೋಪಿ ಬಂಧನ

ಖಾನಾಪುರ: ಸರಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ 232 ಕೆ.ಜಿ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಖಾನಾಪುರದ ಅಜಾಜ್ ಸಿಕಂದರ ಶಿರಸಂಗಿ (25) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಿಂ

27 Feb 2026 1:52 am
ಸುಲಲಿತ ವಾಣಿಜ್ಯ ಸಂಸ್ಕೃತಿಗೆ ರಾಜ್ಯ ಸರಕಾರದ ಸಂಕಲ್ಪ; ಬಾಕಿ ಇರುವ 28 ಸೇವೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ: ಎಂ.ಬಿ.ಪಾಟೀಲ್

ಬೆಂಗಳೂರು, ಫೆ. 26: ರಾಜ್ಯದಲ್ಲಿ ಸುಲಲಿತ ವಾಣಿಜ್ಯ ಸಂಸ್ಕೃತಿಯನ್ನು ತರಲು ರಾಜ್ಯ ಸರಕಾರವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಇನ್ನೂ ಬಾಕಿ ಇರುವ 28 ಸೇವೆಗಳನ್ನು ಸುಗಮಗೊಳಿಸಿ, ಕೈಗಾರಿಕಾ ಸ್ನೇಹಿಯನ್ನಾಗಿ ಮ

27 Feb 2026 1:40 am
ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟ ಆರೋಪ | ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ : ಎಚ್ಚರಿಕೆ

ಬೆಂಗಳೂರು, ಫೆ.17 : ಸುದ್ದಿ ಮಾಧ್ಯಮಗಳಲ್ಲಿ ‘ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ’ ಎಂದು ಪ್ರಚುರಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿದ್ದು, ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇಂತಹ ಸುಳ್

27 Feb 2026 12:53 am
ಮಾ.2ರ ಸಾರಿಗೆ ಕಾರ್ಮಿಕರ ಧರಣಿ ಮುಂದೂಡಿಕೆ : ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ

ಬೆಂಗಳೂರು, ಫೆ.26 : ಮಾ.2ರಂದು ನಡೆಸಲು ನಿರ್ಧರಿಸಲಾಗಿದ್ದ ಸಾರಿಗೆ ಕಾರ್ಮಿಕರ ಧರಣಿಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಗುರುವಾರ ಈ ಕುರಿತು ಪ್ರಕ

27 Feb 2026 12:45 am
500ಕ್ಕೂ ಹೆಚ್ಚು ಒಬಿಸಿ ಅಭ್ಯರ್ಥಿಗಳಿಗೆ ಉಚಿತ ಯುಪಿಎಸ್ಸಿ ತರಬೇತಿ : ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು: ಫೆ. 26 ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವು

27 Feb 2026 12:19 am
ಅಪರೂಪದ ಕಾಯಿಲೆಗಳ ಬಗ್ಗೆ ಜಾಗೃತಿಗೆ ‘ರೇಸ್ ಫಾರ್-7' ರನ್‍ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು, ಫೆ. 26: ಅಪರೂಪದ ಕಾಯಿಲೆಗಳ ಬಗ್ಗೆ ಜಾಗೃತಿಗೆ ‘ನೋವೊ ನಾರ್ಡಿಸ್ಕ್ ಇಂಡಿಯಾ ಮತ್ತು ಆರ್ಗನೈಸೇಶನ್ ಫಾರ್ ರೇರ್ ಡಿಸೀಸ್ ಇನ್ ಇಂಡಿಯಾ ಸಂಸ್ಥೆಗಳ ಆಶ್ರಯದಲ್ಲಿ ‘ರೇಸ್ ಫಾರ್-7' ಓಟಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

27 Feb 2026 12:16 am
ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿ ವಂಚನೆ; ಕಡ್ಡಾಯವಲ್ಲದಿದ್ದರೂ ಆರೋಪಿಗಳ ಬಂಧಿಸುತ್ತಿರುವುದೇಕೆ? : ಹೈಕೋರ್ಟ್ ಪ್ರಶ್ನೆ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ ನಂತರ ವಂಚಿಸಿದ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಿಲ್ಲದಿದ್ದರೂ ಪೊಲೀಸರು ಮಾತ್ರ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್

27 Feb 2026 12:05 am
ಮೋದಿ ಇಸ್ರೇಲ್ ಭೇಟಿ: ಭಾರತ–ಇಸ್ರೇಲ್ ನಡುವೆ ‘ವಿಶೇಷ ಕಾರ್ಯತಂತ್ರದ ಪಾಲುದಾರಿಕೆ’ | 16 ಒಪ್ಪಂದಗಳಿಗೆ ಸಹಿ; 5 ವರ್ಷಗಳಲ್ಲಿ 50,000 ಭಾರತೀಯ ಕಾರ್ಮಿಕರಿಗೆ ಉದ್ಯೋಗವಕಾಶ

ಜೆರುಸಲೆಮ್, ಫೆ. 26: ಭಾರತ ಮತ್ತು ಇಸ್ರೇಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು “ವಿಶೇಷ ಕಾರ್ಯತಂತ್ರದ ಪಾಲುದಾರಿಕೆ” ಮಟ್ಟಕ್ಕೆ ಏರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಎರಡು ದಿನಗಳ ಇಸ್ರೇಲ್ ಭೇಟಿಯ ಸಂದರ್ಭ

26 Feb 2026 11:48 pm
Kalaburagi | ಬೈಕ್ ಸವಾರರ ರಕ್ಷಣೆಗಾಗಿ ಮಾ.5 ರಿಂದ ಹೆಲ್ಮೆಟ್ ಕಡ್ಡಾಯ: ಡಿ.ಟಿ. ಪ್ರಭು

ಕಲಬುರಗಿ: ಸುಗಮ ಸಂಚಾರ ಹಾಗೂ ಅಪಘಾತಗಳಲ್ಲಿ ಹೆಚ್ಚಿನ ಜನ ತಲೆಗೆ ತೀವ್ರ ಪೆಟ್ಟಾಗಿ ಜೀವ ಕಳೆದುಕೊಳ್ಳುತ್ತಿರುವುದನ್ನು ಗಮನಿಸಿ ನಗರದಲ್ಲಿ ಮಾರ್ಚ್ 5ರಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ ಎಂದ

26 Feb 2026 11:23 pm
‘ದ್ವೇಷ ಭಾಷಣ’ ಆರೋಪ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಗೆ ಗುವಾಹಟಿ ಹೈಕೋರ್ಟ್ ನೋಟಿಸ್

ಗುವಾಹಟಿ, ಫೆ. 26: ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ (ಫೆಬ್ರವರಿ 26, 2026) ನೋಟಿಸ್ ಜಾರ

26 Feb 2026 11:18 pm
ಚೆನ್ನೈನಲ್ಲೊಂದು ರಮಝಾನ್ ಸೌಹಾರ್ದ ಸ್ಟೋರಿ; 40 ವರ್ಷಗಳಿಂದ ಮುಸ್ಲಿಮರಿಗೆ ದೇವಾಲಯದಿಂದಇಫ್ತಾರ್ ಆಯೋಜನೆ

ಚೆನ್ನೈ, ಫೆ. 26: ಚೆನ್ನೈ ನಗರದ ಮೈಲಾಪುರದಲ್ಲಿರುವ ಸೂಫಿದಾರ್ ದೇವಾಲಯವು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಮಝಾನ್ ತಿಂಗಳಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುವ ಮೂಲಕ ಅಂತರಧರ್ಮೀಯ ಸಾಮರಸ್ಯದ ಮಾದರಿಯಾಗಿ ಹೊರಹೊ

26 Feb 2026 11:12 pm
ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಅನುಷ್ಠಾನಕ್ಕೆ ಸಂಪುಟ ಅಸ್ತು

ಮರ್ಯಾದೆಗೇಡು ಹತ್ಯೆಗೆ ಕಡಿವಾಣ, ರೋಹಿತ್ ವೇಮುಲಾ ವಿಧೇಯಕ ಕುರಿತು ಚರ್ಚೆ : ಎಚ್.ಕೆ.ಪಾಟೀಲ್

26 Feb 2026 11:04 pm
T20 ವಿಶ್ವಕಪ್ ಸೂಪರ್-8 ಪಂದ್ಯ | ಝಿಂಬಾಬ್ವೆಗೆ ಸೋಲುಣಿಸಿದ ಭಾರತ ತಂಡ, ಸೆಮಿ ಫೈನಲ್ ಆಸೆ ಜೀವಂತ

Photo Credit : PTI  ಚೆನ್ನೈ, ಎ. 26: ಬ್ಯಾಟಿಂಗ್ ಸ್ವರ್ಗ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ರನ್ ಹೊಳೆ ಹರಿಸಿದ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಐಸಿಸಿ ಟಿ-20 ವಿಶ್ವಕಪ್ನ ಗ್ರೂಪ್-1ರ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ಕ್ರಿಕೆಟ್ ತಂಡವನ್ನು 72 ರ

26 Feb 2026 10:49 pm
2019 Easter attacks | ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ಸುರೇಶ್ ಸಲ್ಲೇ ಬಂಧನ

ಕೊಲಂಬೊ, ಫೆ. 26: 2019ರ ಈಸ್ಟರ್ ರವಿವಾರದ ಭೀಕರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಲಾಗಿದೆ. ದಾಳಿಗೆ ಪಿತೂರಿ ರೂಪಿಸಿದ

26 Feb 2026 10:47 pm
ಕುಲಶೇಖರ: ಬೈಬಲ್ ಅಧಿವೇಶನಕ್ಕೆ ಚಾಲನೆ

ಮಂಗಳೂರು, ಫೆ. 26: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಹಾಗೂ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಜಂಟಿ ಆಶ್ರಯದಲ್ಲಿ ಕುಲಶೇಖರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ನ ವಠಾರದಲ್ಲಿ ಆಯೋಜಿಸಲಾದ ನಾಲ್ಕು ದ

26 Feb 2026 10:43 pm
ʼವೈದ್ಯರ ಮುಷ್ಕರʼ | ಸಾರ್ವಜನಿಕರಿಗೆ ತೊಂದರೆ ಉಂಟಾದರೆ ತಪ್ಪಿತಸ್ಥರ ವಿರುದ್ಧ ಕ್ರಮ : ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು : ಸರಕಾರಿ ಆಸ್ಪತ್ರೆಗಳ ವೈದ್ಯರು ಸೇರಿ ಇತರೆ ಸಿಬ್ಬಂದಿಗಳು ಮುಷ್ಕರ ಹೆಸರಿನಲ್ಲಿ ಕೆಲಸಕ್ಕೆ ಗೈರಾಗಿದರೆ, ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದಲ್ಲಿ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗ

26 Feb 2026 10:42 pm
ಶೇ.50ರಷ್ಟು ಮೀಸಲಾತಿ ಅಡಿಯಲ್ಲೇ 56 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ : ಸಚಿವ ಸಂಪುಟ ಮಹತ್ವದ ತೀರ್ಮಾನ

ಬೆಂಗಳೂರು, ಫೆ.26 : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟವು ಶೇ.56ರ ಬದಲು, ಶೇ.50ರಷ್ಟು ಮೀಸಲಾತಿಯ ಆಧಾರದಲ್ಲೆ 56,432 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲು ಹಸಿರು ನಿಶಾನೆ

26 Feb 2026 10:37 pm
ಅಜಿತ್ ಪವಾರ್ ವಿಮಾನ ಅಪಘಾತ | ನ್ಯಾಯಾಲಯ ಮೇಲ್ವಿಚಾರಣೆಯ ತನಿಖೆ ಆಗ್ರಹಿಸಿ ಬಾಂಬೆ ಹೈಕೋರ್ಟ್ ಗೆ ಪಿಐಎಲ್

ಮುಂಬೈ, ಫೆ. 26: ಮಹಾರಾಷ್ಟ್ರದ ಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರರು ಸಾವನ್ನಪ್ಪಲು ಕಾರಣವಾದ ವಿಮಾನ ಅಪಘಾತದ ಕುರಿತಂತೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ

26 Feb 2026 10:34 pm
T20 ವಿಶ್ವಕಪ್ ನಲ್ಲಿ ತನ್ನ ಗರಿಷ್ಠ ಮೊತ್ತ ಗಳಿಸಿದ ಭಾರತ ಕ್ರಿಕೆಟ್ ತಂಡ

ಚೆನ್ನೈ, ಫೆ. 26: ಭಾರತ ಕ್ರಿಕೆಟ್ ತಂಡವು ಝಿಂಬಾಬ್ವೆ ವಿರುದ್ಧ ಗುರುವಾರ ನಡೆದ ಸೂಪರ್-8 ಪಂದ್ಯದಲ್ಲಿ T20 ವಿಶ್ವಕಪ್ ಇತಿಹಾಸದಲ್ಲಿ ತನ್ನ ಗರಿಷ್ಠ ಮೊತ್ತವನ್ನು ದಾಖಲಿಸಿದೆ. ಭಾರತ ತಂಡವು 4 ವಿಕೆಟ್ ಗಳ ನಷ್ಟಕ್ಕೆ 256 ರನ್ ಗಳಿಸಿದ್ದು,

26 Feb 2026 10:32 pm
ಜಾಗತಿಕ ನಿರ್ಲಕ್ಷ್ಯ ಪಶ್ಚಿಮ ದಂಡೆಯ ಅಕ್ರಮ ವಶಕ್ಕೆ ಉತ್ತೇಜನ ನೀಡುತ್ತದೆ: ಆ್ಯಮ್ನೆಸ್ಟಿ ಇಂಟರ್‌ ನ್ಯಾಶನಲ್

ಲಂಡನ್, ಫೆ. 26: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸುತ್ತಿರುವ ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆಗಳ ಬಗ್ಗೆ ಅದರ ವಿರುದ್ಧ ದಂಡನಾ ಕ್ರಮಗಳನ್ನು ಕೈಗೊಳ್ಳಲು ಅಂತರರಾಷ್ಟ್ರೀಯ ಸಮುದಾಯ ವಿಫಲವಾಗಿರುವುದಕ್ಕೆ ಮಾನವಹಕ

26 Feb 2026 10:30 pm
ಅಜಿತ್ ಪವಾರ್ ವಿಮಾನ ಅಪಘಾತ | ವಿಎಸ್ಆರ್ ವೆಂಚರ್ಸ್ ವಿರುದ್ಧ ದೂರು ದಾಖಲಿಸಿದ ರೋಹಿತ್ ಪವಾರ್

ಪುಣೆ, ಫೆ. 26: ತಮ್ಮ ಚಿಕ್ಕಪ್ಪ ಹಾಗೂ ಮಹಾರಾಷ್ಟ್ರದ ಆಗಿನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಜನವರಿ 28ರಂದು ಸಂಭವಿಸಿದ ವಿಮಾನ ಅಪಘಾತದ ಕುರಿತಂತೆ ವಿಎಸ್ಆರ್ ವೆಂಚರ್ಸ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋ

26 Feb 2026 10:23 pm
ರಾಜಿ ಪ್ರಕ್ರಿಯೆ ಕುರಿತು ಎಚ್‌ಡಿಕೆ ಮೊದಲು ಲಿಖಿತ ವಿವರಣೆ ನೀಡಲಿ; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಪರ ವಕೀಲರ ವಾದ

ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಮತ್ತವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಚಂದ್ರಶೇಖರ್ ಹಾಗೂ ಲೋಕಾಯುಕ್ತ ಸಂಸ್ಥೆ

26 Feb 2026 10:20 pm
ಪಣಂಬೂರು| ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕ

26 Feb 2026 10:16 pm
ಗ್ರೇಡ್ ಆಧಾರಿತ ಡ್ರೈವಿಂಗ್ ಲೈಸೆನ್ಸ್ ವ್ಯವಸ್ಥೆಗೆ ಚಿಂತನೆ: ಗಡ್ಕರಿ

ಹೊಸದಿಲ್ಲಿ, ಫೆ. 26: ದೇಶದಲ್ಲಿ ರಸ್ತೆ ಅವಘಡಗಳನ್ನು ಕಡಿಮೆಗೊಳಿಸಲು ಹಾಗೂ ಜವಾಬ್ದಾರಿಯುತ ಚಾಲನೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದರ್ಜೆ (ಅಂಕ) ಆಧಾರಿತ ಚಾಲನಾ ಪರವಾನಗಿ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಲು ಚಿಂತಿಸ

26 Feb 2026 10:10 pm
ಬೆಳಗಾವಿಯ ವ್ಯಕ್ತಿ ಮೂಡುಬಿದಿರೆಯಲ್ಲಿ ನಾಪತ್ತೆ

ಮೂಡುಬಿದಿರೆ: ಬೆಳಗಾವಿಯ ವ್ಯಕ್ತಿಯೊಬ್ಬರು ಮೂಡುಬಿದಿರೆಯಲ್ಲಿ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯ ರಾಯಬಾಗ್ ತಾಲ್ಲೂಕಿನ ಮುಗುಳಕೋಡ್ ಗ್ರಾಮದ ಸಿದ್ದಪ್ಪ ಮಾನಶೇಟ್ಟಿ(45)ಕಾಣೆಯಾದ ವ್

26 Feb 2026 10:08 pm
ಲಿಂಗಸುಗೂರು: ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವಂಚನೆ

ಲಿಂಗಸುಗೂರು: ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಭೀಮಪ್ಪ ಎಂಬವರು ಹಣ ತೆಗೆದುಕೊ

26 Feb 2026 10:04 pm
ಮಂಗಳೂರು| ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಮಂಗಳೂರು, ಫೆ.26: ಅಮೆರಿಕನ್ ಕಮೊಡಿಟೀಸ್‌ನಲ್ಲಿ ಆನ್‌ಲೈನ್ ಮೂಲಕ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಡಿ.24ರಂದು

26 Feb 2026 10:04 pm
ಸ್ನೇಹಿತನ ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆಗೆ ದುರ್ಬಳಕೆ ಆರೋಪ: ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು,ಫೆ.26: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರಲ್ಲಿ ತನ್ನ ವ್ಯವಹಾರಕ್ಕೆಂದು ಖಾಸಗಿ ಬ್ಯಾಂಕ್‌ನಲ್ಲ

26 Feb 2026 10:01 pm
ಹೊಸಪೇಟೆ | ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ವಿಜಯನಗರ (ಹೊಸಪೇಟೆ): ನಗರದ ಗವಿಸಿದ್ದೇಶ್ವರ ನಗರ, 24ನೇ ವಾರ್ಡ್ ನಿವಾಸಿ ದಾದಾ ಖಲಂದರ್ ವಸೀಂ ತಂದೆ ಲೇಟ್ ಸೈಯದ್ ಹಬೀಬ್ (ಸುಮಾರು 34 ವರ್ಷ) ಎಂಬವರು ನಾಪತ್ತೆಯಾಗಿದ್ದು, ಈ ಕುರಿತು 2025ರ ಅಕ್ಟೋಬರ್ 28 ರಂದು ಹೊಸಪೇಟೆ. ಪಟ್ಟಣ ಪೊಲೀಸ್ ಠಾ

26 Feb 2026 10:00 pm
ಕಚ್ಚನತ್ತಮ್ ದಲಿತರ ಹತ್ಯೆ ಪ್ರಕರಣ | 26 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಮದುರೈ, ಫೆ. 26: 2018ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಕಚ್ಚನತ್ತಮ್ ನಲ್ಲಿ ನಡೆದ ಜಾತಿ ಘರ್ಷಣೆಯಲ್ಲಿ ಮೂವರು ದಲಿತರನ್ನು ಹತ್ಯೆಗೈದ ಪ್ರಕರಣದಲ್ಲಿ 26 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಮದ್ರಾಸ

26 Feb 2026 10:00 pm
ಮಲ್ಪೆ ಬಂದರಿನಲ್ಲಿ ಏಲಂ ವಿಚಾರಕ್ಕೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ 7:30 ಸುಮಾರಿಗೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಅಂಬಲಪಾಡಿಯ ಶೇಕ್ ಅಯ್ಯಬ್(5

26 Feb 2026 9:57 pm
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ 'ಹೆಕ್ಸಾಗನ್ ಮೈತ್ರಿಕೂಟ' ಏನದು? ಇದರಲ್ಲಿ ಭಾರತದ ಪಾತ್ರವೇನು?

ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಗೆ ಸ್ವಲ್ಪ ಮೊದಲು ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಸ್ತಾವಿತ 'ಹೆಕ್ಸಾಗನ್ ಮೈತ್ರಿಕೂಟ' ರಚನೆಯನ್ನು ಘೋಷಿಸಿದ್ದರು. ಫೆ. 25 ಬುಧವಾರ ಮೋದಿ ಇಸ್ರೇಲ್ ಪ್ರವಾಸ ಆರಂಭಿಸಿದ್

26 Feb 2026 9:57 pm
ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ): ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು 1 ತಿಂಗಳ ಉದ್ಯಮಶೀಲತೆ ತರಬೇತಿ ನ

26 Feb 2026 9:51 pm
ದೇವದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಪಿಆರ್‌ಎಸ್‌ ಧರಣಿ

ದೇವದುರ್ಗ: ವಿವಿಧ ಬೇಡಿಕೆಗಳು ಈಡೇರಿಕೆಗಾಗಿ ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ಅಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮಪರ್ಕವಾಗಿ ಜಾರಿಗೊಳಿಸಿ, ಕೆಲಸ

26 Feb 2026 9:48 pm
ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು; ನೆತನ್ಯಾಹು ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ

ಜೆರುಸಲೇಮ್, ಫೆ. 26: ಸಂಘರ್ಷದಿಂದ ಮಾನವೀಯತೆ ಯಾವತ್ತೂ ನಶಿಸಬಾರದು ಎಂದು ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಜೆರುಸಲೇಮ್ನಲ್ಲಿ ನ

26 Feb 2026 9:47 pm
ಸಿರಿವಂತರು ಗ್ಯಾರಂಟಿಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ. 26: ಸಿರಿವಂತರು(ಶ್ರೀಮಂತರು) ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು ಸೇರಿದಂತೆ ಬಹಳ ಜನ ನಮಗೆ ಗ್ಯಾರಂಟಿ ಯ

26 Feb 2026 9:47 pm
ರಾಯಚೂರು | ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವ ಪ್ರಸ್ತಾವನೆಗೆ ಖಂಡನೆ

ರಾಯಚೂರು: ವಿಶ್ವವಿದ್ಯಾಲಯಗಳ ಹುದ್ದೆಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದಾಗಿದ್ದು ಖಂಡನೀಯ. ಕೂಡಲೇ ಇದನ್ನು ರದ್ದುಗೊಳಿಸಬೇಕು ಎಂ

26 Feb 2026 9:43 pm
ರನ್ಯಾರಾವ್ ಪ್ರಕರಣ | ಒಂದು ವರ್ಷದಲ್ಲಿ 127 ಕೆ.ಜಿ. ಚಿನ್ನ ಕಳ್ಳಸಾಗಣೆ : ಈ.ಡಿ. ಮಾಹಿತಿ

ಬೆಂಗಳೂರು, ಫೆ.26 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟಿ ರನ್ಯಾರಾವ್ ಹಾಗೂ ಸಹಚರರು ಒಂದು ವರ್ಷದಲ್ಲಿ 102.55 ಕೋಟಿ ಮೌಲ್ಯದ 127 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲ

26 Feb 2026 9:43 pm
ಅಮೆರಿಕದೊಂದಿಗೆ ಸಂಬಂಧ ಸುಧಾರಣೆ ಬೇಕಾದರೂ ಮಾಡಿಕೊಳ್ಳುವೆವು, ದಕ್ಷಿಣ ಕೊರಿಯಾದೊಂದಿಗೆ ಸಾಧ್ಯವೇ ಇಲ್ಲ: ಕಿಮ್ ಜೊಂಗ್ ಉನ್

ಸಿಯೋಲ್, ಫೆ. 26: ಉತ್ತರ ಕೊರಿಯದ ಪರಮಾಣು ಸ್ಥಾನಮಾನವನ್ನು ಅಮೆರಿಕ ಒಪ್ಪಿಕೊಂಡರೆ ಅದರೊಂದಿಗೆ ಉತ್ತರ ಕೊರಿಯ ವ್ಯವಹರಿಸಬಹುದಾಗಿದೆ ಎಂದು ಆ ದೇಶದ ಮುಖ್ಯಸ್ಥ ಕಿಮ್ ಜೊಂಗ್ ಉನ್ ಹೇಳಿದ್ದಾರೆ ಎಂದು ಸರಕಾರಿ ಮಾಧ್ಯಮಗಳು ಗುರುವಾರ

26 Feb 2026 9:42 pm
ಕುಂಬಾರ ಸಮಾಜ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಮೀಸಲಿಡಲು ಆಗ್ರಹ

ಬೀದರ್ : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಕುಂಬಾರ ಸಮಾಜ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ 100 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಜಿಲ್ಲಾ ಕುಂಬಾರ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಈ ಸಂಬಂಧ ಅಪರ ಜಿಲ್ಲಾಧಿಕಾರಿ ಮೂ

26 Feb 2026 9:38 pm
ರಶ್ಯ, ಉಕ್ರೇನ್ ನಡುವೆ ಸೈನಿಕರ ಮೃತದೇಹಗಳ ವಿನಿಮಯ

ಮಾಸ್ಕೋ, ಫೆ. 26: ರಶ್ಯ ಒಂದು ಸಾವಿರ ಉಕ್ರೇನ್ ಸೈನಿಕರ ಮೃತದೇಹಗಳನ್ನು ಉಕ್ರೇನ್ ಗೆ ಹಸ್ತಾಂತರಿಸಿದೆ ಎಂದು ರಶ್ಯದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಉಕ್ರೇನ್ 35 ರಶ್ಯನ್ ಸೈನಿಕರ ಮೃತದೇಹಗಳನ್ನು

26 Feb 2026 9:38 pm
ಪಿಯು ಪ್ರಶ್ನೆಪತ್ರಿಕೆ ಮಾರಾಟ; ಸುಳ್ಳು ಸುದ್ದಿ ನಂಬಬೇಡಿ: ವಿದ್ಯಾರ್ಥಿಗಳು, ಹೆತ್ತವರಲ್ಲಿ ಇಲಾಖೆ ಮನವಿ

ಉಡುಪಿ, ಫೆ.26: ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆಗಳು ಮಾರಾಟ ವಾಗುತ್ತಿದೆ ಎಂಬ ಸುದ್ದಿಯನ್ನು ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಚುರ ಪಡಿಸಲಾಗಿದೆ. ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ ಪುರಾವೆಗಳು ಇರುವುದಿಲ್ಲ. ಇ

26 Feb 2026 9:37 pm
ಮಲ್ಪೆ: ಬಂದರಿನಲ್ಲಿ ಮೀನು ಏಲಂ ಕಾರ್ಮಿಕನಿಗೆ ಹಲ್ಲೆ; ಸಹಬಾಳ್ವೆ ಸೇರಿ ವಿವಿಧ ಸಂಘಟನೆಗಳು ಖಂಡನೆ

ಉಡುಪಿ : ಮಲ್ಪೆ ಬಂದರಿನಲ್ಲಿ ದಿನನಿತ್ಯ ಬೆಳಿಗ್ಗೆ ಮೀನು ಏಲಂ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕಾರ್ಮಿಕ ಶೇಖ್ ಅಯ್ಯುಬ್ ಮೇಲೆ ಇಂದು ನಡೆದ ಮಾರಣಾಂತಿಕ ಹಲ್ಲೆಯನ್ನು ಉಡುಪಿ ಸಹಬಾಳ್ವೆ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಖ

26 Feb 2026 9:36 pm
Podcast ಸಂದರ್ಶನದಲ್ಲಿ ‘ಜಾತಿವಾದಿ’ ಹೇಳಿಕೆ: JNU ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ವಿರುದ್ಧ ಮುಂದುವರಿದ ಪ್ರತಿಭಟನೆ; ಇಲ್ಲಿಯವರೆಗೆ ಏನೇನಾಯ್ತು?

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಆವರಣದಲ್ಲಿ ರವಿವಾರ ತಡರಾತ್ರಿ ಭುಗಿಲೆದ್ದ ಪ್ರತಿಭಟನೆಗಳ ನಂತರ, ಪಾಡ್‌ ಕಾಸ್ಟ್ ಸಂದರ್ಶನದಲ್ಲಿ ಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರು ಮಾಡಿದ ಜಾತಿವಾದಿ ಹೇಳಿಕೆಗಳ ಕುರಿತು

26 Feb 2026 9:35 pm
ಖಾಲಿ ಹುದ್ದೆಗಳ ಭರ್ತಿಗೆ ಸಿದ್ದಾರಾಮ ಸುಲ್ತಾನಪುರ ಆಗ್ರಹ

ಅಫಜಲಪೂರ: ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ತಾಲೂಕ ಅಧ್ಯಕ್ಷ ಸಿದ್

26 Feb 2026 9:34 pm
ಹಿರಿಯಡ್ಕ ಶಂಕರನಾರಾಯಣ ಭಟ್ ನಿಧನ

ಉಡುಪಿ, ಫೆ.26: ವೇದಾಧ್ಯಯನ ಪಾರಂಗತರಾಗಿದ್ದ ಹಿರಿಯಡ್ಕ ಶಂಕರನಾರಾಯಣ ಭಟ್ (59) ಮಂಗಳವಾರ ಫೆ.24ರಂದು ಒರಿಸ್ಸಾದ ಪುರಿ ಜಗನ್ನಾಥ ಕ್ಷೇತ್ರದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗ

26 Feb 2026 9:31 pm
ಚಿಂಚೋಳಿ: ಹಾರಕೂಡ ಚನ್ನಬಸವ ಶಿವಯೋಗಿಗಳ ರಥೋತ್ಸವ

ಚಿಂಚೋಳಿ: ಪಟ್ಟಣದ ಲಿಂ. ಸದ್ಗುರು ಹಾರಕೂಡ ಚನ್ನಬಸವ ಶಿವಯೋಗಿಗಳ 75ನೇ ಜಾತ್ರಾ ಮಹೋತ್ಸವದ ಅಂಗವಾಗಿ ಪಂಚಲಿಂಗೇಶ್ವರ ಬುಗ್ಗಿ ಸಮೀಪದ ಮುಲ್ಲಾಮಾರಿ ನದಿ ತೀರದಲ್ಲಿ ಭವ್ಯ ರಥೋತ್ಸವ ಜರುಗಿತು. ಜಾತ್ರಾ ಮಹೋತ್ಸವಕ್ಕೆ ಚಿಂಚೋಳಿ ಪೀಠ

26 Feb 2026 9:31 pm