ಶಿವಮೊಗ್ಗ: ಹೊಟೇಲ್ ಯಾಕೆ ಬಂದ್ ಮಾಡಿಲ್ಲ ಎಂದು ಪ್ರಶ್ನಿಸಿ ಕಾರ್ಮಿಕನೊಬ್ಬನಿಗೆ ಪಿಎಸ್ಸೈಯೊಬ್ಬರು ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ
ಶಿವಮೊಗ್ಗ: ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ನಲ್ಲಿ ಸೋಮವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಸಯ್ಯದ್ ಬರ್ಕತ್(32) ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಗರದ
ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣ
ರೋಹಿತ್ ಶರ್ಮಾ | Photo Credit : PTI ಹೊಸದಿಲ್ಲಿ, ಡಿ.22: ಆಸ್ಟ್ರೇಲಿಯ ವಿರುದ್ಧ 2023ರಲ್ಲಿ ನಡೆದಿದ್ದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಸೋತ ನಂತರ ನಿವೃತ್ತಿಯ ನಿರ್ಧಾರಕ್ಕೆ ಬಂದಿದ್ದ
ಸೂರ್ಯಕುಮಾರ್, ಶಿವಂ ದುಬೆ | Photo Credit : PTI ಮುಂಬೈ, ಡಿ.22: ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಆಲ್ರೌಂಡರ್ ಶಿವಂ ದುಬೆ ಜನವರಿಯಲ್ಲಿ ಮುಂಬೈ ತಂಡದ ಪರ ಎರಡು ವಿಜಯ್ ಹಝಾರೆ ಟ್ರೋಫಿ(ವಿಎಚ್ಟಿ) ಪಂದ್ಯಗಳ
ತಿರುವನಂತಪುರ: ಕೊಚ್ಚಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನ ಜೀವವನ್ನು ಉಳಿಸಲು ಮೂವರು ವೈದ್ಯರು ರಸ್ತೆಯಲ್ಲಿಯೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಮಾನವೀಯ ಸ್ಪಂದನೆಯ ಅಪೂರ್ವ ಉದಾಹರಣೆಯಾ
ಹೊಸದಿಲ್ಲಿ, ಡಿ.22: ಹೊಸದಿಲ್ಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಶನ್ನಲ್ಲಿ ಕೌನ್ಸುಲರ್ ಸೇವೆಗಳು ಮತ್ತು ವೀಸಾ ನೀಡುವ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ಸೋಮವಾರ ತಿ
ಇಸ್ಲಮಾಬಾದ್, ಡಿ.22: ಈ ವರ್ಷದ ಆರಂಭದಲ್ಲಿ ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಂದರ್ಭ ದೇವರು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದಾರೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ
ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ಉದ್ದೇಶ ಪೂರಕವಾಗಿ ಪ್ರವೇಶಿಸಿ ಚರ್ಚ್ ಪಾದ್ರಿಗೆ ಬೆದರಿಕೆವೊಡ್ಡಿರುವುದು ಮಾತ್ರವಲ್ಲದೆ, ಕ್ರೈಸ್ತ ಹಾಗೂ ಮುಸ್ಲಿಮ್ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆಗಿ ಮಾತನಾಡಿರುವ
ಎಟಾ, ಡಿ. 22: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರದ ವಿರುದ್ಧ ಉತ್ತರಪ್ರದೇಶ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಎಟ ಹಾಗೂ ಮಿರ್ಝಾಪುರ ಜಿಲ್ಲೆಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯ
ವೆಲ್ಲಿಂಗ್ಟನ್, ಡಿ.22: ಮುಂದಿನ ಐದು ವರ್ಷಗಳಲ್ಲಿ ದ್ವಿ ಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸಲು ಸಹಾಯ ಮಾಡುವ ಮುಕ್ತ ವ್ಯಾಪಾರ ಒಪ್ಪಂದದ ಕುರಿತ ಮಾತುಕತೆಗಳನ್ನು ಮುಕ್ತಾಯಗೊಳಿಸಿರುವುದಾಗಿ ನ್ಯೂಝಿಲ್ಯಾಂಡ್ ಮತ್ತು ಭಾ
ವಾಶಿಂಗ್ಟನ್, ಡಿ. 22: ತಮ್ಮ ಅಮೆರಿಕನ್ ಉದ್ಯೋಗ ಪರವಾನಿಗೆಗಳನ್ನು ನವೀಕರಿಸಲು ಈ ತಿಂಗಳು ಅಮೆರಿಕದಿಂದ ಸ್ವದೇಶಕ್ಕೆ ಮರಳಿರುವ ಭಾರತೀಯ ಎಚ್-1ಬಿ ವೀಸಾದಾರರು ಈಗ ಭಾರತದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಸಂದರ್ಶನವನ್ನು ಭಾರ
► ಸಂಘ ಪರಿವಾರ ನಡೆಸುತ್ತಿರುವ ಶಾಲೆಗಳಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ: ಆರೋಪ
ಮಂಗಳೂರು, ನ. 22: ಬಂದರು ನಗರಿ ಮಂಗಳೂರಿಗೆ ವಿದೇಶಿ ಪ್ರವಾಸಿ ಹಡಗುಗಳ (ವಿಲಾಸಿ ಹಡಗುಗಳು) 2025-26ನೆ ಸಾಲಿನ ಭೇಟಿ ಋತು ಆರಂಭಗೊಂಡಿದ್ದು, ಸೋಮವಾರ ಪ್ರಥಮ ವಿಲಾಸಿ ಹಡಗು ಎಂಎಸ್ ಸೆವೆನ್ ಸೀಸ್ ನೇವಿಗೇಟರ್ ಆಗಮಿಸಿದೆ. 450 ಪ್ರಯಾಣಿಕರು ಮತ್
ಉಳ್ಳಾಲ: ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಳ, ಮಂಗಲ್ಪಾಡಿ ನಿವಾ
ಚಿಕ್ಕಮಗಳೂರು: ಕಾಫಿ ಬೆಳೆಗಾರರಿಗೆ ಅನಾನುಕೂಲವಾಗಿರುವ ಕೇಂದ್ರದ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಧಾನಿ ಹಾಗೂ ಹಣಕಾಸು ಸಚಿವರ ಗಮನ ಸೆಳೆದು ಕಾಫಿ ಬೆಳೆಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾ
ಬಳ್ಳಾರಿ, ಡಿ.22: ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್
ಹೊಸಪೇಟೆ, ಡಿ.22: ರಾಜ್ಯ ಸರಕಾರ ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರಗತಿಪರ ಚಿಂತಕ ಡಾ.ಎಸ್.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ. ನಗರದ ಅಕ್ಕಮಹಾದೇವಿ ಸಮುದಾಯ ಭವ
ಲಕ್ನೋ, ಡಿ. 22: ಬುಲಂದ್ಶಹರ್ ಎನ್ಎಚ್-91 ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ, ಒಂಭತ್ತು ವರ್ಷಗಳ ಕಾನೂನು ಪ್ರಕ್ರಿಯೆಯ ಬಳಿಕ ಸ್ಥಳೀಯ ನ್ಯಾಯಾಲಯವೊಂದು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ 1.81 ಲಕ್ಷ
ತಿರುವನಂತಪುರ, ಡಿ. 22: ಕಳೆದ ವಾರ ಪಾಲಕ್ಕಾಡ್ನಲ್ಲಿ ಕಳ್ಳನೆಂದು ಶಂಕಿಸಿ ಚತ್ತೀಸ್ಗಢದ ನಿವಾಸಿಯನ್ನು ಥಳಿಸಿ ಹತ್ಯೆಗೈದ ಪ್ರಕರಣದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇರಳ ಸರಕಾರ ಹೇಳಿದೆ. ಮೃತನ ಕುಟುಂಬಕ್ಕೆ ನ
ಉಡುಪಿ: ರೆಸಾರ್ಟ್ನಲ್ಲಿ ಯಾವುದೇ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಹಾಗೂ ದೇಶದ್ರೋಹದ ಕಾರ್ಯ ಮಾಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ
ಹೊಸದಿಲ್ಲಿ,ಡಿ. 22: ಚಾರಿತ್ರಿಕ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯ ‘‘ಧ್ವಂಸ’’ ಗ್ರಾಮೀಣ ಭಾರತದ ಕೋಟ್ಯಂತರ ಜನರ ಮೇಲೆ ವಿನಾಶಕಾರಿ ಪರಿಣಾಮ ಉಂಟು ಮಾಡಲಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ
ಶಿಮ್ಲಾ: ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಐಜಿಎಂಸಿ)ಯಲ್ಲಿ ರೋಗಿಯೊಬ್ಬರ ಮೇಲೆ ವೈದ್ಯರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ರವಿವಾರ ಕೇಳಿ ಬಂದಿದೆ. ಘಟನೆಯ ಬಳಿಕ ರೋಗಿಯ ಸಹಾಯಕರು ಆಸ್ಪತ್ರೆ ಆವರಣದ
ಕುಂದಾಪುರ, ಡಿ.22: ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಸರಕಾರಿ ಹಾಡಿಯಲ್ಲಿ ಡಿ.20ರಂದು ರಾತ್ರಿ ವೇಳೆ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ರಾಕೇಶ್(24), ಮ್
ಬೈಂದೂರು, ಡಿ.22: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಪ್ಪುಂದ ನಿವಾಸಿ ವಿಠ್ಠಲ್ ಶೇಟ್(63) ಎಂಬವರು ಡಿ.6ರಂದು ಮನೆಯಿಂದ ಹೋದವರು ಈತನಕ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾ
ಉಡುಪಿ, ಡಿ.22: ವೈಯಕ್ತಿಕ ಕಾರಣದಿಂದ ಮನನೊಂದ ನೇಪಾಳಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.21ರಂದು ರಾತ್ರಿ ವೇಳೆ 76 ಬಡಗುಬೆಟ್ಟು ಗ್ರಾಮದ ಚಂದು ಮೈದಾನದ ಬಳಿ ನಡೆದಿದೆ. ಮೃತರನ್ನು ನೇಪಾಳ ದೇಶದ, ಪ್ರಸ್ತುತ ಚಂದು ಮೈದಾನದ ಬಳ
ಉಡುಪಿ, ಡಿ.22: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಇದರೊಂದಿಗೆ ವಿಜೃಂಭಣೆಯಿಂದ ಅದನ್ನು ಆಚರಿಸಲು ಮುಂದಾಗಬೇಕು ಎಂದು ಜಿಲ
ಬಳ್ಳಾರಿ / ಕಂಪ್ಲಿ : ತುಂಗಭದ್ರಾ ಜಲಾಶಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಲಾಶಯ ಲಕ್ಷಾಂತರ ಜೀವಿಗಳಿಗೆ ಆಸರೆಯಾಗಲಿದೆ. ತುಂಗಭದ್ರಾ ಜಲಾಶಯದ ಉಳಿವಿಗೆ ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನಕ್ಕ
ಉಡುಪಿ, ಡಿ.22: ಬೀದಿ ನಾಯಿಗಳು, ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅವುಗಳನ್ನು ಕೂಡಲೇ ಅನುಷ್ಠಾನ ಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆ
ಕಲಬುರಗಿ: 2025-26ನೇ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಸೋಮವಾರ ತೆರೆ ಬಿದ್ದಿದೆ. ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ
ಚಿಂಚೋಳಿ, ಡಿ.22: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ಧೋರಣೆ ಕೈಬಿಡಬೇಕು ಮತ್ತು ತಾಲೂಕಿನ ವಿವಿಧ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಪ್ರಗತಿಪರ ಸಂಘಟನೆ
ಕಲಬುರಗಿ, ಡಿ.22: ಭಾರತ ದೇಶದ ಮೂಲ ನಿವಾಸಿಗಳು ಬೌದ್ಧರು. ನಮ್ಮ ಧರ್ಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕ ಎಂದು ಕಾಂಗ್ರೆಸ್ ಮುಖಂಡ ನಿಂಗಪ್ಪ ಪ್ರಭುದಕರ್ ಹೇಳಿದರು. ಕಮಲಾಪುರದಲ್ಲಿರುವ ಭೀಮನಗರದಲ್ಲಿ ರಂಗ ವೃಕ್ಷ ನಾಟಕ ನೃ
ಪಟಿಯಾಲ,ಡಿ. 22: 8.10 ಕೋಟಿ ರೂ. ಮೌಲ್ಯದ ಸೈಬರ್ ವಂಚನೆಯಲ್ಲಿ ಮೋಸ ಹೋಗಿದ್ದ ಪಂಜಾಬ್ನ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಅಮರ್ ಸಿಂಗ್ ಚಾಹಲ್ ಅವರು ಸೋಮವಾರ ತಮ್ಮ ಪಟಿಯಾಲ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ
ಕಲಬುರಗಿ, ಡಿ.22: ಕೇಂದ್ರ ಸರ್ಕಾರ ಎಂನರೇಗಾ ಹೆಸರನ್ನು ಬದಲಿಸಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ ಜಾರಿಮಾಡುತ್ತಿರುವುದನ್ನು ಖಂಡಿಸಿ ಎಡಪಕ್ಷಗಳ ಮುಖಂಡರು ನಗರದ ಜಿಲ್ಲಾಧಿಕಾ
ಥಾಣೆ, ಡಿ. 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 68 ವರ್ಷದ ವೃದ್ಧರೋರ್ವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ನ ಬೆದರಿಕೆ ಒಡ್ಡಿ 23.5 ಲಕ್ಷ ರೂ. ವಂಚಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯಲ್ಲಿ ಈ
ರಾಯಪುರ, ಡಿ. 22: ಚತ್ತೀಸ್ಗಡ ಶಸಸ್ತ್ರ ಪಡೆ (ಸಿಎಎಫ್) ಕಾನ್ಸ್ಟೆಬಲ್ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಖೈರಾಗಡ ಜಿಲ್ಲೆಯಲ್ಲಿ ರವಿವಾರ ತಡ ರಾತ್ರಿ ನಡೆದಿದೆ. ಘಾಗ್ರಾ ಮೂಲ ಶಿಬಿರದ 17 ಸಿಎಎಫ್ ಬೆಟಾಲಿಯನ್ನ
ಯಾದಗಿರಿ/ ಸೈದಾಪುರ: ಕಳ್ಳತನ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಪ್ರಾಮಾಣಿಕ ಪ್ರಯತ್ನದೊಂದಿಗೆ ಸದಾ ಸಿದ್ಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ ಅಭಿಪ್ರ್ರಾಯಪಟ್ಟರು. ಪಟ್ಟಣದ ಕನಕ ಭವನದ
ಜನಪರ ಆಡಳಿತವೇ ಕಾಂಗ್ರೆಸ್ ಶಕ್ತಿ: ಸಚಿವ ದರ್ಶನಾಪುರ
ರಾಯಚೂರು, ಡಿ.22: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೈದ್ಯೆಯೊಬ್ಬರಿಗೆ ನೇಮಕಾತಿ ಪತ್ರ ನೀಡುವಾಗ ಹಿಜಾಬ್ ಗೆ ಕೈಹಾಕಿ ಅವಮಾನ ಮಾಡಿದ ಘಟನೆ ಖಂಡಿಸಿ ವಕ್ಫ್ ಬಚಾವ್ ಆಂದೋಲನ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು
ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದ
ಹಾವು ಕಡಿತದ ಸಾವೆಂದು ದಾಖಲಿಸಿ ಪ್ರಕರಣ ಮುಚ್ಚಿದ್ದ ಪೊಲೀಸರು
ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ ನಗರದ
ಭುವನೇಶ್ವರ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂತಾ ಟೋಪಿಗಳನ್ನು ಮಾರಾಟ ಮಾಡುತ್ತಿರುವ ಬಡ ರಸ್ತೆ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳ ಗುಂಪೊಂದು, ಇದು ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿ ಕ್ರಿಶ್ಚಿಯನ್ ಸ
ಕೊಪ್ಪಳ.ಡಿ.22: ಕಾರಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪದ ಮನೆಯೊಂದರಲ್ಲಿ ನಡೆದಿದ್ದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಅಪರಾಧಿಗೆ 3 ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್
ಮಂಗಳೂರು, ಡಿ.22: ನಗರದ ಬಂದರ್ ಉತ್ತರ ದಕ್ಕೆಯ ಗೋದಾಮಿನ ಬಳಿ ಖಾಲಿ ಜಾಗದಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಅರ್ಕುಳ ಫರಂಗಿಪೇಟೆ ನಿವಾಸಿ ಮುಹಮ
ಭುವನೇಶ್ವರ, ಡಿ. 22: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ ಎನ್ನುವುದನ್ನು ವಿವರಿಸುವ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ. ಇತ್ತೀಚೆಗೆ 187 ಹೋಮ್ಗಾರ್ಡ್ ಹುದ್ದೆಗಳಿಗಾಗಿ 8,000ಕ್ಕೂ ಅಧಿಕ
ಮಂಗಳೂರು : ಇಂಗ್ಲಿಷ್ ನ ಪ್ರಭಾವಕ್ಕೊಳಗಾಗಿ ನಮ್ಮ ಭಾಷೆಯನ್ನು, ಅದರ ಚೆಲುವನ್ನು ಮರೆತಿದ್ದೇವೆ. ಇಂತಹ ಸಂದರ್ಭದಲ್ಲಿ ಪಂಪನ ಬಗ್ಗೆ, ಕನ್ನಡದ ಬಗ್ಗೆ ತಿಳಿಯಪಡಿಸುವ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುತ್ತಿರುವುದು ಅಭಿನಂದನೀಯ ಎಂ
ಇಸ್ಲಮಾಬಾದ್, ಡಿ.22: ಗಾಝಾ ಶಾಂತಿ ಯೋಜನೆಯ ಭಾಗವಾಗಿ ಪ್ರಸ್ತಾವಿತ ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆಗೆ ಸುಮಾರು 3,500 ಯೋಧರನ್ನು ಕಳುಹಿಸಲು ಪಾಕಿಸ್ತಾನ ಯೋಜಿಸಿದೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ. ಪ
ಮಾಸ್ಕೋ, ಡಿ.22: ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿರುವ ಯೋಜನೆಗೆ ಇತ್ತೀಚಿನ ತಿದ್ದುಪಡಿಯನ್ನು ರಶ್ಯ ತಿರಸ್ಕರಿಸುತ್ತದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮ
ಲಾಹೋರ್, ಡಿ.22: ದುಬೈನಲ್ಲಿ ರವಿವಾರ ಏಶ್ಯಕಪ್ ಪ್ರಶಸ್ತಿಯನ್ನು ಗೆದ್ದಿರುವ ಅಂಡರ್-19 ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಝ್ ಶರೀಫ್ ಭಾರೀ ಮೊತ್ತದ ಬಹುಮಾನವನ್ನು ಪ್ರಕಟಿಸಿದ್ದಾರೆ. ಸೋಮವಾರ ಇಸ್ಲಾಮಾಬಾದ್
ಮಂಗಳೂರು,ಡಿ.22: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದ
ಬೆಂಗಳೂರು, ಡಿ.22: ಕರ್ನಾಟಕದ ಆಲ್ರೌಂಡರ್ ಹಾಗೂ ಮಾಜಿ ಐಪಿಎಲ್ ಸ್ಟಾರ್ ಕೃಷ್ಣಪ್ಪ ಗೌತಮ್ ಸೋಮವಾರ ತನ್ನ 37ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಗಳ ಕ್ರಿಕೆಟ್ನಿಂದ ನಿವೃತ್ತಿ ಪ್ರಕಟಿಸಿದ್ದಾರೆ. ಕರ್ನಾಟಕ ತಂಡದ ಹಲವು ಪಂದ್ಯಗಳ ಗೆಲ
ಮುರುಡೇಶ್ವರ,ಡಿ.22:ನಗರದ ಮೀನುಗಾರಿಕೆ ಬಂದರ್ ನಿಂದ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೈಶಾ-2 ಹೆಸರಿನ ಮೀನುಗಾರಿಕಾ ಬೋಟ್ ಶನಿವಾರ ಮುಂಜಾವ ಮುರುಡೇಶ್ವರ ಸಮೀಪ ಮುಳುಗಡೆಯಾಗಿದೆ. ನಗರದ ಬಂದರು ಅಝೀಝುದ್ದೀನ್ ರಸ್ತೆಯ ನಿವ
ಉಡುಪಿ, ಡಿ.22: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವೊಂದು ಮುಂದಿನ ಜನವರಿ 12ರಂದು ನಡೆಯಲಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ
ಉಡುಪಿ, ಡಿ.22: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಡಿ.
ಮೌಂಟ್ಮೌಂಗ್ನುಯಿ, ಡಿ.22: ಅತ್ಯುತ್ತಮ ಪ್ರದರ್ಶನ ನೀಡಿದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ ಸೋಮವಾರ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ಇಂಡೀಸ್ ತಂಡವನ್ನು 323 ರನ್ಗಳ ಅಂತರದಿಂದ ಮಣಿಸಿತು. ಈ ಮೂಲಕ ಮೂರು ಪಂದ್ಯಗ
ಮಂಗಳೂರು, ಡಿ.22: ನಗರದ ಜರ್ನಿ ಥೇಟರ್ ಗ್ರೂಪ್ ನ ಸದಸ್ಯರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಸಿ.ಆರ್.ಐ ಸಭಾಂಗಣದಲ್ಲಿ ಸಾಹೇಬರು ಬರುತ್ತಾರೆ ನಾಟಕವನ್ನು ಇತ್ತೀಚೆಗೆ ಪ್ರದರ್ಶಿಸಿದರು. ಡಾ.ಆರ್.ನರಸಿಂಹ ಮೂರ್ತಿ ನ
ಬೆಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಸಂಘಟಿತವಾಗಿ ವಂಚನೆ ನಡೆಸುತ್ತಿದ್ದ ಆರೋಪ ಪ್ರಕರಣದಲ್ಲಿ 4ನೇ ಬ್ಲಾಕ್ ಕನ್ಸಲ್ಟೆಂಟ್ಸ್ ಕಂಪೆನಿ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲ
ಮಂಗಳೂರು,ಡಿ.22: ಗಣಿತದ ಮೇರು ಸಾಧಕ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಬಿ.ಎಸ್ಸಿ ಮತ್ತು ಬಿ.ಎಡ್. ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಬಗ್ಗೆ ಕಾರ್ಯಕ್
ಮಂಗಳೂರು,ಡಿ.22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮವನ್ನು ಕ
ಹೊಸದಿಲ್ಲಿ, ಡಿ. 22: ಸೋಮವಾರ ಬೆಳಗ್ಗೆ ದಿಲ್ಲಿಯಿಂದ ಮುಂಬೈಗೆ ಹಾರಾಟ ಆರಂಭಿಸಿದ ಏರ್ ಇಂಡಿಯಾ ವಿಮಾನವೊಂದರ ಒಂದು ಇಂಜಿನ್ನ ಕೀಲೆಣ್ಣೆ ಒತ್ತಡ (ಆಯಿಲ್ ಪ್ರೆಶರ್) ಶೂನ್ಯಕ್ಕೆ ಕುಸಿದ ಹಿನ್ನೆಲೆಯಲ್ಲಿ, ವಿಮಾನವು ಹಿಂದಿರುಗಿ ದಿಲ
ಬೆಳಗಾವಿ: ನವೆಂಬರ್ 1ರಂದು ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭೆ ಸ್ಪೀಕರ್ ಗೆ ದೂರು ನೀಡಿರುವುದು ಕನ್ನಡಪರ ಸಂಘ
ಮಂಗಳೂರು,ಡಿ.22: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಡಿ.23 ರಂದು ಸಂಜೆ 6 ಗಂಟೆಯಿಂದ 9 ಗಂಟೆಯವರೆಗೆ ಸಂಗೀತ ಗಾನ ಸಂಭ್ರಮ ಭಾವಗೀತೆ, ಜನಪದ ಗೀತೆ ಕಾರ್ಯಕ್ರಮ ನಡೆಯಲಿದೆ.
ಉಡುಪಿ : ಜಿಲ್ಲೆಯಲ್ಲಿ 2003ರಲ್ಲಿ ಕಾಣಿಸಿಕೊಂಡ ನಕ್ಸಲ್ ಚಟುವಟಿಕೆ ಸಂಬಂಧ ಈವರೆಗೆ ದಾಖಲಾದ ಒಟ್ಟು 68 ಪ್ರಕರಣಗಳಲ್ಲಿ 39 ಪ್ರಕರಣಗಳು ನ್ಯಾಯಾಂಗ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿಯಾಗಿದೆ. ಇದರಲ್ಲಿ ಒಂದು ಪ್ರಕರಣ ಹೆ
ಉಡುಪಿ, ಡಿ.22: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ಜಮಾಆತೇ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಹಾಸನದ ಮನಸೂರ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಪದ
ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನಲ್ಲಿ ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಪುಟ್ಟ ಮಕ್ಕಳ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪುದುಶೇರಿಯಲ್ಲಿ ರವಿವಾರ ರಾತ್ರಿ ಈ
ಉಡುಪಿ, ಡಿ.22: ನಿಧಿ ಆಪ್ಕೆ ನಿಕಟ್/ ಭವಿಷ್ಯನಿಧಿ ನಿಮ್ಮ ಹತ್ತಿರ ಎಂಬುದು ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಪ್ರಧಾನ ಕಚೇರಿ ಇರುವ ಹೊಸ
ಉಡುಪಿ, ಡಿ.22: ಉದ್ಯಾವರ ಗ್ರಾಮ ಪಂಚಾಯತ್ ಕಳೆದ ನಾಲ್ಕು ವರ್ಷಗಳಿಂದ ಗ್ರಾಮದ ನಾಗರಿಕರೊಬ್ಬರಿಗೆ ಮನೆ ನಿರ್ಮಾಣಕ್ಕೆ ನೀಡುವ 9/11ಎ ದಾಖಲೆ ಹಾಗೂ ಮನೆಯ ಡೋರ್ ನಂ ಅನ್ನು ನೀಡದೇ ಸತಾಯಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪ
ಉಡುಪಿ, ಡಿ.22: ಉಡುಪಿ ಜಿಲ್ಲಾ ರೈತ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಾಧಕ ರೈತರಿಗೆ ಸನ್ಮಾನ ಕಾರ್ಯಕ್ರಮ ಡಿ.23ರ ಮಂಗಳವಾರ ಬೆಳಗ್ಗೆ 9:30ಕ್ಕೆ ಬ್ರಹ್ಮಗಿರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ರೈತ ದಿನಾ
ಚಾಮರಾಜನಗರ : ತಾಲೂಕಿನ ಹರವೆ ಹೋಬಳಿಯ ನಂಜೆದೇವಪುರ ಗ್ರಾಮದ ಬಳಿ 5 ಹುಲಿಗಳು ಒಂದೇ ಕಡೆ ಇರುವ ಬಗ್ಗೆ ದೃಢಪಟ್ಟಿದ್ದು, ಹುಲಿಗಳ ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಾಳೆ (ಡಿ. 23) ಸಂಜೆ 6 ಗ
ಉಡುಪಿ, ಡಿ.22: ಉದ್ಯಾವರದ ಎಂಇಟಿ ಇಂಗ್ಲಿಷ್ ಮೀಡಿಯಂ ಶಾಲೆಯ ವತಿಯಿಂದ ಕ್ರೀಡೋತ್ಸವ-2025ನ್ನು ಶನಿವಾರ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನ
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಈಡಿ
ಖುಲ್ನಾ (ಬಾಂಗ್ಲಾದೇಶ): ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ, ಬಾಂಗ್ಲಾದೇಶದ National Citizen Party(NCP)ಯ ಯುವ ನಾಯಕನ ಮೇಲೆ ಖುಲ್ನಾದಲ
ಉಡುಪಿ, ಡಿ.22: ರಥಬೀದಿ ಗೆಳೆಯರು ಉಡುಪಿ, ಸಹಬಾಳ್ವೆ ಉಡುಪಿ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ, ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಇವರ ಸಂಯುಕ್ತ ಆಯೋಜನೆಯಲ್ಲಿ ಡಿ.23ರ ಮಂಗಳವಾರ ಸಂಜ
ಮಂಗಳೂರು, ಡಿ. 22: ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ಷೇರು ಮಾರುಕಟ್ಟೆ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ನಿ
ಮಂಗಳೂರು, ಡಿ. 22: ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿ ಕ ಕ್ರೀಡಾಕೂಟ ಶನಿವಾರ ಮಳವೂರು ಮ್ಯಾಪ್ಸ್ ಕಾಲೇಜು ಮೈದಾನದಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಮತ್ತು ಕಾಲೇಜು ಪ್ರಾಂಶುಪಾ
ʼಅಕ್ಷರೋತ್ಸವ -ಸ್ವಚ್ಚೋತ್ಸವ 2025ʼ
ಮಂಗಳೂರು, ಡಿ.22: ಜನತಾ ಆಟೋರಿಕ್ಷಾ ಚಾಲಕರು ಮತ್ತು ಸಾರಿಗೆ ಕೆಲಸಗಾರರ (ಎಚ್ಎಂಎಸ್) ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಡಾನ್ಬಾಸ್ಕೋ ಹಾಲ್ ನಲ್ಲಿ ಜರುಗಿತು. ಈ ಸಂದರ್ಭ ಮೂವರು ರಿಕ್ಷಾ ಚಾಲಕರನ್ನು ಸನ್ಮಾನಿಸಲಾಯಿತು. ಸ
ಮಂಗಳೂರು, ಡಿ.22: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿದ್ದ ಮುಲ್ಕಿ, ಮೂಡುಬಿದಿರೆ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ಶಿರ್ತಾಡಿಯ ದಾರುಸ್ಸಲವಾತ್ ಮಕ್ಕಿ ದಫ್ ತಂಡ ಪ್ರಥಮ ಮತ್ತು ತೋಡಾರಿನ ಶೈಕ್ ಜೀಲಾನಿ ದಫ್ ತಂ
ಕೊಣಾಜೆ: ವೈದ್ಯರನ್ನು ದೇವರ ಸ್ಥಾನದಲ್ಲಿ ನೋಡುವ ಸಂಸ್ಕೃತಿ ಭಾರತೀಯರದ್ದು. ಭಾರತೀಯ ವೈದ್ಯರ ಸಾಮರ್ಥ್ಯ ಹಾಗೂ ವೃತ್ತಿನಿಷ್ಠೆ ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಇಂತಹ ಭಾರತೀಯ ವೈದ್ಯ ಪರಂಪರೆಯ ಮಹತ್ವವನ್ನು ಅರಿತುಕ
ಮಂಗಳೂರು, ಡಿ.22: ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದಲ್ಲಿ ಪೊಲೀಸರ ಮೂಲಕ ತಡೆಯಲು ಪ್ರಯತ್ನಿಸಿರುವ ರಾಜ್ಯದ ಕಾಂಗ್ರ
ದೇವದುರ್ಗ: ತಾಲೂಕಿನ ನಗರಗುಂಡ ರಸ್ತೆಯಲ್ಲಿ ಬೈಕ್ ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31) ಎಂ
ಪರಿಣತ ವೈದ್ಯರು ಸೂಚಿಸಿದಾಗ ಮಾತ್ರವೇ ಇನ್ಸುಲಿನ್ ಪ್ರತಿರೋಧದ ಪರಿಶೀಲನೆ ನಡೆಸಿದರೆ ಸಾಕು, ಸಾಮಾಜಿಕ ಮಾಧ್ಯಮಗಳ ಟ್ರೆಂಡ್ಗಳನ್ನು ಗಮನಿಸಿ ಪರೀಕ್ಷಿಸುವ ಅಗತ್ಯವಿಲ್ಲ. ನಮ್ಮಲ್ಲಿ ಬಹುತೇಕರು ರಕ್ತ ಪರೀಕ್ಷೆಗಳನ್ನು ಸಂಪೂರ್
ಕಂಪನಿಗಳು ಬೋನಸ್ಗಳು, ಇಎಸ್ಒಪಿಗಳು ಅಥವಾ ಸಮಯ ಹೊಂದಾಣಿಕೆಯ ಕೆಲಸದ ನೀತಿಗಳನ್ನು ತಂದು ವೃತ್ತಿಪರರನ್ನು ದೀರ್ಘಕಾಲ ಉಳಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಚೀನಾದ ಅಟೊಮೊಬೈಲ್ ಕಂಪನಿಯೊಂದು ವಿಭಿನ್ನ ಹಾದಿ ಹಿಡಿದಿದೆ. ಚೀನಾ
ಆರ್ಕಿಟಿಕ್ ಪ್ರಾಣಿಗಳಿಗೆ ಇತರರ ಕಣ್ಣಿಗೆ ಬೀಳದಂತೆ ಮರೆಯಾಗಿರುವ ಅಗತ್ಯವಿರುತ್ತದೆ. ಬೇಟೆಯಿಂದ ತಪ್ಪಿಸಿಕೊಳ್ಳಲು ಕಣ್ಣಿಗೆ ಮಣ್ಣೆರಚಿ ಬದುಕುಳಿಯಬೇಕಾಗುತ್ತದೆ. ಹಿಮ ಪ್ರದೇಶದಲ್ಲಿ ಹೀಗೆ ತುಪ್ಪಳದ ಬಣ್ಣ ಬದಲಿಸುವ ಮೂರು ಪ
ಕುಂದಾಪುರ, ಡಿ.22: ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ’ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಸೇಲ
ಉಡುಪಿ, ಡಿ.22: ಬೈಲೂರು ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆಯ ಇಪ್ಪತ್ತನೆಯ ವಾರ್ಷಿಕೋತ್ಸವ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ

15 C