SENSEX
NIFTY
GOLD
USD/INR

Weather

26    C
...
Kerala | ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಲು ಫುಟ್ಪಾತ್ ಮೇಲೇರಿದ ಸವಾರನನ್ನು ತಡೆದ ವೃದ್ಧೆ

ʼಅಮ್ಮಚ್ಚಿʼಯ ಪೊಲೀಸ್ ಪಾಠಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನರು

13 Feb 2026 11:59 am
Raichur | ಬಾಲ್ಯವಿವಾಹ–ಬಾಲಕಾರ್ಮಿಕತೆ ತಡೆಗೆ ಸಮನ್ವಯ ಅಗತ್ಯ : ಎಸ್‌ಪಿ ಅರುಣಾಂಗ್ಷುಗಿರಿ

ರಾಯಚೂರು : ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್

13 Feb 2026 11:52 am
‘ಸಾಗರಮಾಲಾ’ ಮೂಲಕ ಉತ್ತರಕನ್ನಡದ ಸಮುದ್ರ ತೀರ ಮಾರಾಟಕ್ಕೆ?

ಸ್ಥಳೀಯ ಮೀನುಗಾರರಿಂದ ತೀವ್ರ ಪ್ರತಿಭಟನೆ

13 Feb 2026 11:45 am
ವಾರ್ತಾಭಾರತಿ ಫೇಸ್‌ಬುಕ್ ಪೇಜ್‌ನಲ್ಲಿ ಅವಾಚ್ಯ ಕಮೆಂಟ್: ಆರೋಪಿಯ ಬಂಧನ

ಕುಂದಾಪುರ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿದ ಆರೋಪದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಮತ್ತಿಕೆರೆ ನಿವಾಸಿ ಪ್ರಕಾಶ್ ಎಸ್ (45)

13 Feb 2026 11:39 am
Moodbidri | ರಸ್ತೆ ಅಪಘಾತ: ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು

13 Feb 2026 11:19 am
ಮಧ್ಯಪ್ರದೇಶ: ಪತ್ನಿಯ ಗರ್ಭಪಾತ ಬಳಿಕ ಉಗ್ರದೇವತೆಯನ್ನು ತೃಪ್ತಿಪಡಿಸಲು ನೆರೆಮನೆಯ ಇಬ್ಬರ ಶಿರಚ್ಛೇದ!

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಆಚರಣೆಯ ವೇಳೆ 21 ವರ್ಷದ ವ್ಯಕ್ತಿಯೊಬ್ಬ ಹರಿತವಾದ ಆಯುಧಗಳಿಂದ ಇಬ್ಬರು ನೆರೆಮನೆಯವರನ್ನು ಶಿರಚ್ಛೇದ ಮಾಡಿದ್ದಾಗಿ ಆರೋಪಿಸಲಾಗಿದೆ. ಮಧ್ಯಪ್ರವೇಶಿಸಲು ಯತ್ನ

13 Feb 2026 11:17 am
Hoskote | ಭೀಕರ ರಸ್ತೆ ಅಪಘಾತ : 7 ಮಂದಿ ಸ್ಥಳದಲ್ಲೇ ಮೃತ್ಯು

ಹೊಸಕೋಟೆ : ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್

13 Feb 2026 11:03 am
Chikkamagaluru | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ದೃಶ್ಯ ಸೆರೆ

ಚಿರತೆ–ಬ್ಲಾಕ್ ಪ್ಯಾಂಥರ್ ಒಟ್ಟಿಗೆ ನೀರು ಕುಡಿಯುತ್ತಿರುವ ದೃಶ್ಯ ವೈರಲ್

13 Feb 2026 10:44 am
ಮಹಾಶ್ವೇತಾದೇವಿ - ಹೋರಾಟದ ಛಲ ಮತ್ತು ಪ್ರಶಸ್ತಿಗಳನ್ನು ತಿರಸ್ಕರಿಸಿದ ದಿಟ್ಟತನ

ಪ್ರಶಸ್ತಿ-ಪುರಸ್ಕಾರಗಳು ಹೆಚ್ಚಿನ ಸಂದರ್ಭಗಳಲ್ಲಿ ರಾಜಕೀಯ ಪ್ರೇರಿತ. ಲೇಖಕನ ಬರವಣಿಗೆಯ ಗುಣಮಟ್ಟವೊಂದೇ ಪ್ರಶಸ್ತಿಗೆ ಮಾನದಂಡ ಆಗಿರುವುದಿಲ್ಲ; ರಾಜಕೀಯ ಅಧಿಕಾರ-ಸಿದ್ಧಾಂತಕ್ಕೆ ಹೊಂದಿಕೆಯಾಗುವವರಿಗೆ ಪ್ರಶಸ್ತಿ- ಪುರಸ್ಕಾ

13 Feb 2026 10:35 am
Gen Z ದಂಗೆಯ ಬಳಿಕದ ಮೊದಲ ಚುನಾವಣೆ: ಬಾಂಗ್ಲಾದೇಶದಲ್ಲಿ ಬಿಎನ್‌ಪಿ ಗೆ ಭರ್ಜರಿ ಬಹುಮತ

ಢಾಕಾ: 2024ರಲ್ಲಿ ನಡೆದ Gen Z ನೇತೃತ್ವದ ದಂಗೆಯ ಬಳಿಕ ಮೊದಲ ಬಾರಿಗೆ ನಡೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಭರ್ಜರಿ ಬಹುಮತ ಸಾಧಿಸಿದೆ . ದಕ್ಷಿಣ ಏಷ್ಯಾದ ರಾಷ್ಟ್ರದಲ್ಲಿ ರಾಜಕ

13 Feb 2026 9:37 am
‘ವಂದೇ ಮಾತರಂ’ ದುರ್ಬಳಕೆಯಾಗದಿರಲಿ

ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಎಲ್ಲ ಸಮಸ್ಯೆಗಳನ್ನು ಬದಿಗೊತ್ತಿ ‘ವಂದೇ ಮಾತರಂ’ ಗೀತೆಯ ಪರವಾಗಿ ಬಿಜೆಪಿ ನಾಯಕರು ಗಂಟೆಗಟ್ಟಳೆ ಮಾತನಾಡಿದರು. ಇಂಡಿಗೋ ವಿಮಾನಗಳ ಸ್ಥಗಿತ, ರೂಪಾಯಿ ಬೆಲೆಯಿಳಿಕೆ, ಅದಾನಿ ಮೇಲಿನ ಆರೋಪ ಇವೆಲ್

13 Feb 2026 8:42 am
ಖಾಸಗಿ ಜಮೀನಿನಲ್ಲಿ ಕಬ್ಬಿಣದ ಅದಿರು ಅಕ್ರಮ ದಾಸ್ತಾನು

ವರದಿ ಸಲ್ಲಿಸಿದರೂ ಕ್ರಮಕೈಗೊಳ್ಳದ ಸರಕಾರ

13 Feb 2026 8:37 am
ಲಡಾಖ್ ಗೆ ರಾಜ್ಯದ ಸ್ಥಾನಮಾನ ಇಲ್ಲ: ಕೇಂದ್ರದ ಸ್ಪಷ್ಟನೆ

ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ಗೆ ಆರನೇ ಶೆಡ್ಯೂಲ್ ಅಥವಾ ರಾಜ್ಯದ ಸ್ಥಾನಮಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಡಿಸಿದೆ. ದೆಹಲಿಯಲ್ಲಿ ಕಳೆದ ವಾರ ಈ ಭಾಗದ ಎರಡು ಪ್ರಮುಖ ರಾಜಕೀಯ ಸಂಘಟನೆಗಳ

13 Feb 2026 8:00 am
ಬಾಂಗ್ಲಾ ಮತ ಎಣಿಕೆ: ಬಿಎನ್‌ಪಿಗೆ ಆರಂಭಿಕ ಮುನ್ನಡೆ

ಢಾಕಾ: ಬಾಂಗ್ಲಾದೇಶ ಸಂಸತ್ತಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ತಾರೀಕ್ ರಹ್ಮಾನ್ ನೇತೃತ್ವದ ಬಾಂಗ್ಲಾದೆಶ ನ್ಯಾಷನಲಿಸ್ಟ್ ಪಾರ್ಟಿಗೆ ಆರಂಭಿಕ ಮುನ್ನಡೆ ದೊರಕಿದೆ. ಬಿಎನ್ಪಿ ಅಧ್ಯಕ್ಷ ತಾರೀಕ್ ರಹ್ಮಾನ

13 Feb 2026 7:40 am
ಬೆಂಗಳೂರು | ಫೆ.14ರಂದು ‘ಮಲಬಾರ್ ಮುಸ್ಲಿಮ್ ಅಸೋಸಿಯೇಷನ್’ನ 90ನೇ ವಾರ್ಷಿಕೋತ್ಸವ: ಡಾ.ಎನ್.ಎ.ಮುಹಮ್ಮದ್

ಬೆಂಗಳೂರು, ಫೆ.12: ಮಲಬಾರ್ ಮುಸ್ಲಿಮ್ ಅಸೋಸಿಯೇಷನ್(ಎಂ.ಎಂ.ಎ)ನ 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಫೆ.14ರ ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆಯ ವರೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗ

12 Feb 2026 11:29 pm
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ಝಮೀರ್ ಆಪ್ತನ ವಿರುದ್ಧದ ಲೋಕಾಯುಕ್ತ ತನಿಖೆಗೆ ತಡೆ

ಬೆಂಗಳೂರು, ಫೆ.12: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಲೋಕಾಯುಕ್ತ ಪೊಲೀಸರು ದಾಖಲಿ

12 Feb 2026 11:15 pm
ತಿಹಾರ್ ಜೈಲು ಪಾಲಾದ ನಟ ರಾಜ್‌ಪಾಲ್ ಯಾದವ್; ನಟನೆಯಿಂದ ನಿರ್ದೇಶನಕ್ಕಿಳಿದು ಸೋತ ಹಾಸ್ಯನಟನ ಬದುಕಿನ ಏಳು ಬೀಳು

ದೆಹಲಿ ಹೈಕೋರ್ಟ್ ದೀರ್ಘಕಾಲದಿಂದ ಬಾಕಿ ಉಳಿದಿರುವ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಹೆಚ್ಚಿನ ಗಡುವು ನೀಡಲು ನಿರಾಕರಿಸಿದ ನಂತರ, ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಫೆಬ್ರವರಿ 5 ರಂದು ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾ

12 Feb 2026 11:08 pm
Bhalki | ದೈವ, ರಾಷ್ಟ್ರಪಿತರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

ಭಾಲ್ಕಿ : ಸಾರ್ವಜನಿಕವಾಗಿ ದೈವಗಳ ಮತ್ತು ರಾಷ್ಟ್ರಪಿತರ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವು ಲೋಖಂಡೆ, ಸಚೀನ್ ಜ

12 Feb 2026 10:59 pm
ವಿಜಯನಗರ | ವಸಂತ ವೈಭವ ಉತ್ಸವಕ್ಕೆ ಚಾಲನೆ

ವಿಜಯನಗರ (ಹೊಸಪೇಟೆ)  : ವಸಂತ ವೈಭವ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಚಾಲನೆ ನೀಡಿದರು. ನಗರದ ವಾಡಕರಾಯ ದೇವಸ್ಥಾನದಿಂದ ಆರಂಭವಾದ ಭವ್ಯ ಮೆರವ

12 Feb 2026 10:48 pm
ಜಾರ್ಖಂಡ್| ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ ಶಿಕ್ಷೆ, ಊಟ ನಿರಾಕರಣೆ: ಆರೋಪ

ರಾಂಚಿ, ಫೆ. 12: ಜಾರ್ಖಂಡ್‌ನ ದುಮ್ಕಾದ ಜರ್ಮುಂಡಿ ಬಾಲಕಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಸರಸ್ವತಿ ಪೂಜೆಗೆ 100 ರೂ. ದೇಣಿಗೆ ತರಲಿಲ್ಲ ಎಂಬ ಕಾರಣಕ್ಕೆ ಅವರಿಗೆ 100 ಸಿಟ್ ಅಪ್‌ಗಳ ಶಿಕ್ಷೆ ನೀಡಿದ ಹಾಗೂ ಮಧ್ಯಾಹ್ನದ ಊಟ ನಿರಾಕರ

12 Feb 2026 10:45 pm
ವಿಜಯನಗರ | ಹಂಪಿ ಬೈ-ಸ್ಕೈಗೆ ಚಾಲನೆ

ಆಕಾಶದಿಂದ ಸ್ಮಾರಕಗಳ ದರ್ಶನಕ್ಕೆ ಅವಕಾಶ

12 Feb 2026 10:44 pm
ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ: ಸುಧೀರ್ ಕುಮಾರ್ ಮುರೊಳ್ಳಿ

ಬಂಟ್ವಾಳ: ಯಪಿಎ ಸರಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿ ಜನಪರ ನರೇಗಾ ಯೋಜನೆ ಜಾರಿ ಗೊಂಡಿದ್ದು, ಆದರೆ ಗ್ರಾಮೀಣ ಜನತೆಯ ಉದ್ಯೋಗ ಕಸಿಯುವ ದೃಷ್ಟಿಯಿಂದ ಕೇಂದ್ರ ಸರಕಾರ ನರೇಗಾ ಮೂಲ ಸ್ವರೂಪ ಬದಲಾವಣೆ ಮಾಡಿದೆ ಎಂದು ಕೆಪಿಸಿಸ

12 Feb 2026 10:43 pm
ಬಜೆಟ್‍ನಲ್ಲಿ 10 ಸಾವಿರ ಕೋಟಿ ರೂ.ನೀಡಲು ಸಿಎಂಗೆ ‘ಹಿಂದುಳಿದ ಜಾತಿಗಳ ಒಕ್ಕೂಟ’ ಮನವಿ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 2026-27ನೇ ಸಾಲಿನ ಬಜೆಟ್‍ನಲ್ಲಿ 10 ಸಾವಿರ ಕೋಟಿ ರೂ.ನೀಡಬೇಕು ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. ಗುರುವಾರ ವಿಧಾನಸೌ

12 Feb 2026 10:39 pm
ನಾಳೆ ನೂತನ ಪ್ರಧಾನಿ ಕಾರ್ಯಾಲಯ ‘ಸೇವಾತೀರ್ಥ’, ಸಚಿವಾಲಯ ಸಂಕೀರ್ಣ ‘ಕರ್ತವ್ಯ ಭವನ’ ಉದ್ಘಾಟನೆ

ಹೊಸದಿಲ್ಲಿ,ಫೆ.12: ನೂತನ ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ ಹಾಗೂ ಕೇಂದ್ರ ಸರಕಾರದ ವಿವಿಧ ಕಚೇರಿ ಮತ್ತು ಸಚಿವಾಲಯಗಳ ಸಂಕೀರ್ಣ ‘ಕರ್ತವ್ಯ ಭವನ’ದ 1 ಹಾಗೂ 2 ಕಟ್ಟಡಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಲಿ

12 Feb 2026 10:39 pm
ಫ್ರಾನ್ಸ್‌ನಿಂದ 114 ರಾಫೇಲ್ ಫೈಟರ್ ಜೆಟ್‌ಗಳ ಖರೀದಿಗೆ ಡಿಎಸಿ ಅನುಮೋದನೆ

ಹೊಸದಿಲ್ಲಿ,ಫೆ.12: ಫ್ರಾನ್ಸ್‌ನಿಂದ 114 ರಾಫೇಲ್ ಫೈಟರ್ ಜೆಟ್‌ಗಳನ್ನು ಖರೀದಿಸುವ ಮಹತ್ವದ ಪ್ರಸ್ತಾವನೆಗೆ ರಕ್ಷಣಾ ಖರೀದಿ ಮಂಡಳಿ(ಡಿಎಸಿ)ಯು ಗುರುವಾರ ಅನುಮೋದನೆ ನೀಡಿದೆ. ಭಾರತವು ಹಿಂದೆಂದೂ ಇಲ್ಲದಂತಹ ಬೃಹತ್ ಗಾತ್ರದ ವಿಮಾನಗಳ

12 Feb 2026 10:38 pm
Bidar | ಶಾಲಾ ಅಭಿವೃದ್ಧಿ ಅನುದಾನದಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಯುವ ಕ್ರಾಂತಿ ಸಂಘಟನೆ ಆಗ್ರಹ

ಬೀದರ್: ಜಿಲ್ಲೆಯ ಔರಾದ್ ಹಾಗೂ ಕಮಲನಗರ್ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಭಾರೀ ಪ್ರಮಾಣದ ಭ್

12 Feb 2026 10:37 pm
7.11 ಕೋಟಿ ರೂ. ಎಟಿಎಂ ಹಣ ದರೋಡೆ ಪ್ರಕರಣ: ನ್ಯಾಯಾಲಯಕ್ಕೆ 9 ಮಂದಿ ವಿರುದ್ಧ 1,328 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಬರೋಬ್ಬರಿ 7.11 ಕೋಟಿ ರೂಪಾಯಿ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿದ್ದಾಪುರ ಠಾಣೆಯ poಲೀಸರು ಕಾನ್‍ಸ್ಟೇಬಲ್ ಅಣ್ಣಪ್ಪ ನಾಯ್ಕ್ ಸಹಿತ 9 ಮಂದಿ ವಿರುದ್ಧ ಬೆಂಗಳೂರಿನ 56ನೇ ಸಿಸಿಎಚ

12 Feb 2026 10:36 pm
T20 ವಿಶ್ವಕಪ್ | ನಮೀಬಿಯಾ ವಿರುದ್ಧ ಭಾರತಕ್ಕೆ 93 ರನ್ ಗಳ ಗೆಲುವು

  Photo Credit: BCCI ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 93 ರನ್ ಗಳ ಭರ್ಜರಿ ಗೆಲುವು ಪಡೆಯಿತು.

12 Feb 2026 10:35 pm
Bidar | ಯುವಜನತೆ ದೇಶೀಯ ಕ್ರೀಡೆಗಳತ್ತ ಒಲವು ತೋರಿಸಲಿ : ಶಾಸಕ ಪ್ರಭು ಚೌವ್ಹಾಣ್

ಇಚ್ಛಾಪೂರ್ತಿ ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿ

12 Feb 2026 10:34 pm
ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್

‘2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ 25 ಕೋಟಿ ರೂ. ಮಂಜೂರು

12 Feb 2026 10:33 pm
ಬೀದರ್ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ : ಡಿಸಿ ಶಿಲ್ಪಾ ಶರ್ಮಾ

ಬೀದರ್: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ನಗರದ ಶಾಹಿನ್ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಉಪನ

12 Feb 2026 10:30 pm
ಬ್ಯಾಂಕ್ ಸೀಲ್ ದುರ್ಬಳಕೆ: ನಗರಸಭೆಗೆ ವಂಚನೆ

ಉಡುಪಿ, ಫೆ.12: ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್

12 Feb 2026 10:29 pm
ಶಿಕ್ಷಕ ಭಡ್ತಿಗೆ ಅರ್ಹತಾ ಪರೀಕ್ಷೆ ಮುಂದೂಡಿಕೆ, ಎ.21ರಿಂದ ಆರಂಭ

ಬೆಂಗಳೂರು : ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಭಡ್ತಿ ನೀಡಲು ನಿಗಧಿಪಡಿಸಿದ್ದ ಅರ್ಹತಾ ಪರೀಕ್ಷೆಯ ಮಾರ್ಪಡಿಸಿದ್ದು, ಪರೀಕ್ಷೆಯು ಫೆ.22ರ ಬದಲಿಗೆ ಎ.21ರಿಂದ

12 Feb 2026 10:29 pm
ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಫೆ.12: ಕಂಪೆನಿಯೊಂದ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ಸ್ಟೀಫನ್ ರೆಗೋ ಎಂಬವರು ಸಾಮ

12 Feb 2026 10:26 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‍ಗೆ ಅನುಮತಿ : ಸಚಿವ ಸಂಪುಟ ನಿರ್ಧಾರ

ಬೆಂಗಳೂರು ಟರ್ಫ್ ಕ್ಲಬ್ ಕುಣಿಗಲ್‍ಗೆ ಸ್ಥಳಾಂತರ : ಎಚ್.ಕೆ.ಪಾಟೀಲ್

12 Feb 2026 10:22 pm
ದೇವದುರ್ಗ | ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಜೆಸಿಟಿಯು ಆಗ್ರಹ

ದೇವದುರ್ಗ: ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ದುಡಿಯುವ ವರ್ಗದ ವಿರೋಧಿಯಾಗಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು (ಲೇಬರ್ ಕೋಡ್) ಜಾರಿಗೆ ತಂದಿದ್ದು, ಕಾರ್ಮಿಕ ವರ್ಗಕ್ಕೆ ಯಾವುದೇ ಸೇವಾ ಸೌಲಭ್ಯಗಳನ್ನು ನೀಡ

12 Feb 2026 10:21 pm
ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿ: ಕೇಂದ್ರ ಸರಕಾರ ಮಾಹಿತಿ

ಹೊಸದಿಲ್ಲಿ,ಫೆ.12: ಸರಕಾರವು ಬುಧವಾರ ಸಂಸತ್ತಿನಲ್ಲಿ ಮಂಡಿಸಿದ ಅಂಕಿಅಂಶಗಳಂತೆ ದೇಶಾದ್ಯಂತ ನ್ಯಾಯಾಲಯಗಳಲ್ಲಿ 2.24 ಲಕ್ಷಕ್ಕೂ ಅಧಿಕ ಪೊಕ್ಸೊ ಪ್ರಕರಣಗಳು ಬಾಕಿಯಿದ್ದು,ವಿಚಾರಣೆಗಳು ಆರು ತಿಂಗಳಿನಿಂದ ಹಿಡಿದು ನಾಲ್ಕು ವರ್ಷಗಳಿ

12 Feb 2026 10:20 pm
ಶಹಾಬಾದ್‌ | ಪರಿಸರದ ವಿನಾಶದಿಂದ ಮನುಕುಲಕ್ಕೆ ಉಳಿಗಾಲವಿಲ್ಲ: ಮಲ್ಲಿನಾಥ ಪಾಟೀಲ

ಶಹಾಬಾದ್‌: ಅಭಿವೃದ್ಧಿ ಹೆಸರಿನಲ್ಲಿ ಗಿಡ-ಮರಗಳನ್ನು ಕಡಿದು ಅರಣ್ಯ ಪ್ರದೇಶಗಳನ್ನು ನಾಶಪಡಿಸುತ್ತಿರುವ ಪರಿಣಾಮ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ವನ್ಯಜೀವಿ ಸಂಕುಲಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಪರಿಸರದ ವಿನಾ

12 Feb 2026 10:17 pm
ಮಾ.6ರಂದು ರಾಜ್ಯ ಬಜೆಟ್ ಮಂಡನೆ : ಸಚಿವ ಸಂಪುಟ ನಿರ್ಣಯ

ʼಶಕ್ತಿ ಯೋಜನೆʼ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧಾರ

12 Feb 2026 10:12 pm
ಆಳಂದ | ಸ್ಪರ್ಧಾತ್ಮಕ ಯುಗದಲ್ಲಿ ಮೃದು ಕೌಶಲ್ಯಗಳೇ ಯಶಸ್ಸಿನ ಮಂತ್ರ : ಡಾ.ಶುಷ್ಮಾ

ಆಳಂದ: ಲಿಂಕ್ಡ್‌ಇನ್ ನ ಇತ್ತೀಚಿನ ಸಂಶೋಧನೆಯ ಪ್ರಕಾರ ಶೇ.85 ರಷ್ಟು ಉದ್ಯೋಗ ಯಶಸ್ಸು ಮೃದು ಕೌಶಲ್ಯಗಳಿಂದ ಸಾಧ್ಯವಾಗುತ್ತದೆ. ಐಐಟಿ ಸಂಶೋಧನೆ ಪ್ರಕಾರ ಹೆಚ್ಚಿನ ಭಾವನಾತ್ಮಕ ಬುದ್ಧಿಮತ್ತೆ ಹೊಂದಿರುವ ಎಂಜಿನಿಯರ್‌ಗಳ ತಂಡಗಳು ಇ

12 Feb 2026 10:08 pm
ಸೇಡಂ | ರಾಜ್ಯ, ಕೇಂದ್ರ ಸರಕಾರದ ರೈತ -ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಸೇಡಂ: ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ (AIUTUC) ಸೇರಿದಂತೆ ಹಲವು ಕಾರ್ಮಿಕ ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಗುರು

12 Feb 2026 10:03 pm
Kalaburagi | ಬೇಸಿಗೆಯಲ್ಲಿ ಕಲ್ಲಂಗಡಿ ಬೆಳೆ: ಎಲೆ ನೆಕ್ರಾಸಿಸ್ ರೋಗ ನಿಯಂತ್ರಣಕ್ಕೆ ಕೃಷಿ ವಿಜ್ಞಾನಿಗಳ ಸಲಹೆ

ಕಲಬುರಗಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕಲ್ಲಂಗಡಿ ಬೆಳೆ ವ್ಯಾಪಕವಾಗಿ ಬೆಳೆದಿದ್ದು, ರಂಜಾನ್ ತಿಂಗಳಲ್ಲಿ ಹೈದರಾಬಾದ್, ಪುಣೆ, ಮುಂಬೈ ಹಾಗೂ ಕಲಬುರಗಿ ಮಾರುಕಟ್ಟೆಗಳಲ್ಲಿ ಉತ್ತಮ ದರ ಸಿಗುವ ನಿರೀಕ್ಷೆಯಿಂದ ಕೆಲ ರೈತರು

12 Feb 2026 9:57 pm
Gen Z ದಂಗೆ, ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಮೊದಲ ಬಾರಿ ಬಾಂಗ್ಲಾದೇಶದಲ್ಲಿ ಚುನಾವಣೆ: ಭಾರತಕ್ಕೆ ಫಲಿತಾಂಶ ಯಾಕೆ ಮುಖ್ಯ?

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನ ಇಂದು (ಗುರುವಾರ) ನಡೆದಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆಯಾಗಿದೆ. 2024ರ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳು ದ

12 Feb 2026 9:55 pm
ಚಿಂಚೋಳಿ | ಸಾಲು ಮರದ ತಿಮ್ಮಕ್ಕನ ವೃಕ್ಷೋಧಾಮಕ್ಕೆ ಶಾಸಕ ಡಾ.ಅವಿನಾಶ ಜಾಧವ ಭೇಟಿ

ಚಿಂಚೋಳಿ: ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 50 ಲಕ್ಷ ರೂ. ಅನುದಾನದಡಿಯಲ್ಲಿ ಪೋಲಕಪಳ್ಳಿಯ ಸಾಲು ಮರದ ತಿಮ್ಮಕ್ಕನ ವೃಕ್ಷೋಧಾಮವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಶಾಸಕ ಡಾ.ಅವಿನಾಶ ಜಾಧವ ತಿಳಿಸಿದ್ದಾರೆ. ತಾಲೂಕಿನ ಪೋಲಕಪಳ್ಳ

12 Feb 2026 9:51 pm
Digital Arrest Scam ಗಾಗಿರುವ ಕೊಠಡಿಯೊಳಗೆ ನಕಲಿ ಪೊಲೀಸ್ ಠಾಣೆ, ಗಾಂಧಿ–ಅಂಬೇಡ್ಕರ್ ಫೋಟೋ; ಕಾಂಬೋಡಿಯಾದಲ್ಲಿನ ಹಗರಣ ಕೇಂದ್ರಗಳಲ್ಲಿ ಕಂಡದ್ದೇನು?

ಅಂತರರಾಷ್ಟ್ರೀಯ ವಂಚನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಇತ್ತೀಚಿನ ವಾರಗಳಲ್ಲಿ ಕಾಂಬೋಡಿಯಾ ಸುಮಾರು 200 ಸ್ಕ್ಯಾಮ್ ಸೆಂಟರ್‌ಗಳನ್ನು ಮುಚ್ಚಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಾವು ಈಗ ಸುಮಾರ

12 Feb 2026 9:51 pm
ಮಟ್ಕಾ ಜುಗಾರಿ: ಇಬ್ಬರು ವಶಕ್ಕೆ

ಕಾರ್ಕಳ, ಫೆ.12: ಬೆಳ್ಮಣ್ ಗ್ರಾಮದ ಬೆಳ್ಮಣ್ ಪೇಟೆಯ ಕೋಳಿ ಅಂಗಡಿಯ ಬಳಿ ಫೆ.11ರಂದು ಸಂಜೆ ವೇಳೆ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಎಂಬವರನ್ನು ಕಾರ್ಕಳ ಗ್ರಾಮಾಂತರ ಪೋ

12 Feb 2026 9:48 pm
ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯ| ಮಲ್ಲಿಕಾರ್ಜುನ ಖರ್ಗೆ ಕಳವಳ

ಹೊಸದಿಲ್ಲಿ, ಫೆ. 12: ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯದ ಕುರಿತು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಅಂಗನವಾಡ

12 Feb 2026 9:46 pm
ಪಿಕಪ್ ವಾಹನ ಹರಿದು ಸ್ಕೂಟರ್ ಸವಾರ ಮೃತ್ಯು

ಉಡುಪಿ, ಫೆ.12: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ಅಪಘಾತದಿಂದ ರಸ್ತೆಗೆ ಬಿದ್ದ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆ

12 Feb 2026 9:45 pm
ಮಂದಾರ್ತಿ: ಯಕ್ಷಗಾನ ಕಲಾರಂಗದ 87ನೇ ಮನೆ ಹಸ್ತಾಂತರ

ಬ್ರಹ್ಮಾವರ, ಫೆ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಂಕಿತಾಳ ಬಡ ಕುಟುಂಬಕ್ಕೆ ಬ್ರಹ್ಮಾವರ ತಾಲೂಕಿನ ನಾಲ್ಕೂರಿನಲ್ಲಿ ಮಂದಾರ್ತಿಯ ನಿವೃತ್ತ ಉಪನ್ಯಾಸಕ ಸೂರ್ಯನಾರಾಯಣ ಅಡಿಗ ಮತ್ತು ಗಿರಿಜಾ

12 Feb 2026 9:40 pm
ಮಂದಾರ್ತಿ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ, ಫೆ.12: ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕ

12 Feb 2026 9:38 pm
ಸಿಎಲ್-7 ಸನ್ನದುಗಳ ನಿಯಮ ಉಲ್ಲಂಘನೆ: ಅಮಾನತು

ಉಡುಪಿ, ಫೆ.12: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಸನ್ನದುಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸನ್ನದನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕು ವಾರಂಬ

12 Feb 2026 9:37 pm
ಆಳಂದ | ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಬೆಂಬಲಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆ

ಆಳಂದ: ದೇಶವ್ಯಾಪಿ ನಡೆದ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೆರೆಗೆ ಆಳಂದ ತಾಲೂಕು ಅಂಗನವಾಡಿ ನೌಕರರ ಮುಷ್ಕರಕ್ಕೆ ಬೆಂಬಲಿಸಿ ತಾಲೂಕು ನೌಕರರರ ಸಂಘದ ಆಶ್ರಯದಲ್ಲಿ ಪಟ್ಟಣದ ಬಸ್‌ ನಿಲ್ದಾಣದಿಂದ 5 ಕಿ.ಮೀ ದೂರದ ಆಡಳಿತಸೌಧ ವರೆಗೆ

12 Feb 2026 9:37 pm
Kalaburagi | ಕೇಂದ್ರ ಜವಳಿ ಸಚಿವಾಲಯದಿಂದ ಕಲಾವಿದ ಡಾ.ರೆಹಮಾನ ಪಟೇಲ್ ಗೆ ಫೆಲೋಶಿಪ್ ಮಂಜೂರು

ಕಲಬುರಗಿ: ನಗರದ ಖ್ಯಾತ ಕಲಾವಿದ ಹಾಗೂ ಸಂಶೋಧಕ ಡಾ. ರೆಹಮಾನ ಪಟೇಲ್ ಅವರಿಗೆ ಕೇಂದ್ರ ಜವಳಿ ಸಚಿವಾಲಯದ ಅಧೀನದಲ್ಲಿರುವ ಅಭಿವೃದ್ಧಿ ಆಯುಕ್ತರ ಕಚೇರಿ (ಹಸ್ತಶಿಲ್ಪ), ಹಸ್ತಶಿಲ್ಪ ಸೇವಾ ಕೇಂದ್ರ, ಧಾರವಾಡದಿಂದ ಮೂರು ತಿಂಗಳ ಫೆಲೋಶಿಪ

12 Feb 2026 9:33 pm
ಸ್ವಪ್ರತಿಷ್ಠೆ ಬಿಟ್ಟು ಚರ್ಚಿಸಿ ಪ್ರಕರಣ ಬಗೆಹರಿಸಿಕೊಳ್ಳಿ; ಎಚ್‌ಡಿಕೆ, ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್‌ಗೆ ಹೈಕೋರ್ಟ್ ಸಲಹೆ

ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್‌ ಅವರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ಸ್ವಪ್ರತಿಷ್ಠೆಗೆ ಅಂಟಿಕೊಳ್ಳದೆ, ಪರಸ್ಪರ ಚರ್ಚಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತ

12 Feb 2026 9:33 pm
12 Feb 2026 9:29 pm
ಫೆ.14: ಫಾತಿಮಾ ರಲಿಯಾರ ಕವನ ಸಂಕಲನ ಬಿಡುಗಡೆ

ಉಡುಪಿ, ಫೆ.12: ಇಲ್ಲಿನ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಲೇಖಕಿ ಫಾತಿಮಾ ರಲಿಯಾ ಅವರ ’ಅವಳ ಕಾಲು ಸೋಲದಿರಲಿ’ ಕವನ ಸಂಕಲನದ ಮರುಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮವು ಫೆ.14ರ ಸಂಜೆ 4ಕ್ಕೆ ನಡೆಯಲಿದೆ. ಉದಯ ಗಾಂವ್ಕರ್ ಪುಸ

12 Feb 2026 9:27 pm
ಸಾಕುನಾಯಿಗೆ ಥಳಿಸಿದ ಆರೋಪ: ಪ್ರಕರಣ ದಾಖಲು

ಮಂಗಳೂರು, ಫೆ.12: ಮನೆಯೊಂದರ ಸಾಕು ನಾಯಿ ಮರಿಗೆ ಥಳಿಸಿದ ಆರೋಪದ ಮೇರೆಗೆ ಪ್ರಭಾನಂದ ಶೆಣೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಫೆ.9ರಂದು ಸಂಜೆ 4ಕ್ಕೆ ಪ್ರಭಾನಂದ ಶೆಣೈ ತಾನು ವಾಸವಾಗಿರುವ ಅಪಾರ್ಟ್‌ಮೆಂಟ್‌ನ ನೆಲ ಮಾಳಿಗ

12 Feb 2026 9:26 pm
ಹಣ ಬಿಡುಗಡೆಗೊಳಿಸದಿದ್ದರೆ ಮಾ.5ರಂದು ಪ್ರತಿಭಟನೆ: ಗುತ್ತಿಗೆದಾರರ ಸಂಘ ಎಚ್ಚರಿಕೆ

ಮಂಗಳೂರು, ಫೆ.12: ಗುತ್ತಿಗೆದಾರರ 37 ಸಾವಿರ ಕೋ.ರೂ. ಬಿಲ್ಲನ್ನು ರಾಜ್ಯ ಸರಕಾರವು ಬಾಕಿ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಹಣ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮಾ.5ರಂದು ಕಾಮಗಾರಿ ಸ್ಥಗಿತಗೊಳಿಸಿ ಬೆ

12 Feb 2026 9:25 pm
Kalaburagi | ಪಿಎಂ ಶ್ರಮ ಯೋಜನೆಯಡಿ ನೂರರಷ್ಟು ಪ್ರಗತಿ ಸಾಧಿಸಿ : ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯ ಅಸಂಘಟಿತ ಕಾರ್ಮಿಕರ ಉಜ್ವಲ ಭವಿಷ್ಯಕ್ಕಾಗಿ ‘ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್’ (PMSYM) ಯೋಜನೆಯಡಿ ಜ.15ರಿಂದ ಮಾ.15ರವರೆಗೆ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಶೇ.100 ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಬೇಕ

12 Feb 2026 9:23 pm
ಅಂಬಲಪಾಡಿ ಅಂಡರ್‌ಪಾಸ್ ಸರ್ವಿಸ್ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಂಸದರಿಗೆ ಮನವಿ

ಉಡುಪಿ, ಫೆ.12: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದ

12 Feb 2026 9:23 pm
ಅದಾನಿ ಫೌಂಡೇಶನ್‌ನಿಂದ ನವೀಕರಿಸಲಾದ ಪಲಿಮಾರು ಗ್ರಾಪಂ ಕಚೇರಿ ಉದ್ಘಾಟನೆ

ಪಡುಬಿದ್ರೆ, ಫೆ.12: ಅದಾನಿ ಪವರ್ ಲಿಮಿಟೆಡ್ - ಉಡುಪಿ ಥರ್ಮಲ್ ಪರ್ವ ಪ್ಲಾಂಟ್ ಸಂಸ್ಥೆಯ ಸಿಎಸ್‌ಆರ್ ಘಟಕವಾದ ಅದಾನಿ ಫೌಂಡೇಶನ್ ಮೂಲಕ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾದ ಪಲಿಮಾ

12 Feb 2026 9:21 pm
ದಿಲ್ಲಿಯ ಕೆಂಪುಕೋಟೆ ಬಳಿ ಸ್ಫೋಟ| ವಿಶ್ವಸಂಸ್ಥೆಯ ವರದಿಯಲ್ಲಿ ಮಹತ್ವದ ಅಂಶಗಳು ಉಲ್ಲೇಖ

ವಿಶ್ವಸಂಸ್ಥೆ, ಫೆ. 12: ವರ್ಷಗಳ ನಿರ್ಬಂಧಗಳು ಮತ್ತು ಅಂತಾರಾಷ್ಟ್ರೀಯ ಒತ್ತಡದ ಹೊರತಾಗಿಯೂ ಜೈಷೆ ಮುಹಮ್ಮದ್ ಸೇರಿದಂತೆ ದಕ್ಷಿಣ ಏಶ್ಯಾ ಮೂಲದ ಭಯೋತ್ಪಾದಕ ಸಂಘಟನೆಯ ನಿರಂತರ ಚಟುವಟಿಕೆಗಳ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ

12 Feb 2026 9:20 pm
ಚೆನಾಬ್ ಮೆಗಾ ಅಣೆಕಟ್ಟು ಯೋಜನೆಗೆ ಪಾಕಿಸ್ತಾನ ವಿರೋಧ

ಇಸ್ಲಮಾಬಾದ್, ಫೆ.12: ಜಮ್ಮು ಮತ್ತು ಕಾಶ್ಮೀರದಲ್ಲಿ ಚೆನಾಬ್ ನದಿಗೆ ಭಾರತ ನಿರ್ಮಿಸಲು ಯೋಜಿಸಿರುವ ಅಣೆಕಟ್ಟು ಯೋಜನೆಯನ್ನು ಪಾಕಿಸ್ತಾನ ವಿರೋಧಿಸಿದ್ದು ಭಾರತ ಅಂತಾರಾಷ್ಟ್ರೀಯ ಒಪ್ಪಂದದ ಬಾಧ್ಯತೆಗಳನ್ನು ಉಲ್ಲಂಘಿಸಿದೆ ಎಂದು

12 Feb 2026 9:14 pm
ಅಕ್ರಮ ಹಣ ವರ್ಗಾವಣೆ ಪ್ರಕರಣ | ವೀರೇಂದ್ರ ಪಪ್ಪಿ ಜಾಮೀನು ರದ್ದು ಕೋರಿ ಈಡಿ ಅರ್ಜಿ; ಶಾಸಕರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ (ಪಿಎಂಎಲ್) ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಶಾಸಕ ಕೆ.ಸಿ. ವೀರೇಂದ್ರ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ಜಾರಿ

12 Feb 2026 9:10 pm
ಬಿ.ಇಡಿ. ದಾಖಲಾತಿ : ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು : ಶಿಕ್ಷಣ ಇಲಾಖೆಯು 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧಿಸಿದಂತೆ ಆರನೆಯ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು https://sts.karnataka.gov.in/GPSTRHK   ವೆಬ್‍ಸೈಟ್‍ನಲ್ಲಿ ಪ್ರಕಟಿಸಿದ್ದು, ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿ

12 Feb 2026 9:05 pm
Raichur | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಪ್ಪಿಸಲು ಸಮಗ್ರ ಕ್ರಿಯಾಯೋಜನೆ ಸಿದ್ಧಪಡಿಸಿ: ಶಾಸಕ ಬಸನಗೌಡ ದದ್ದಲ್

ರಾಯಚೂರು : ಬೇಸಿಗೆಯ ಅವಧಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಫೆಬ್ರವರಿಯಿಂದ ಜೂನ್ ತಿಂಗಳವರೆಗೆ ಬೇಸಿಗೆ ನಿರ್ವಹಣೆಗೆ

12 Feb 2026 9:04 pm
‘ಸೇವಾಭೂಷಣ ಪ್ರಶಸ್ತಿ’ಗೆ ಯು.ಶ್ರೀಧರ್ ಆಯ್ಕೆ

ಉಡುಪಿ, ಫೆ.12: ಉಡುಪಿಯ ಯಕ್ಷಗಾನ ಕಲಾರಂಗವು ಪ್ರತಿವರ್ಷ ನೀಡುವ ‘ಸೇವಾಭೂಷಣ ಪ್ರಶಸ್ತಿ’ಯನ್ನು ಈ ಬಾರಿ ಹಿರಿಯ ಸಮಾಜ ಸೇವಕ, ನಿವೃತ್ತ ಬ್ಯಾಂಕ್ ಅಧಿಕಾರಿ, ಲೇಖಕ ಯು.ಶ್ರೀಧರ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ. ಯಕ್ಷಗಾನ ಕಲಾರಂಗ

12 Feb 2026 9:00 pm
‘ಹೆಬ್ಬಾಳ- ಸರ್ಜಾಪುರ ಮೆಟ್ರೋ ಯೋಜನೆ’ಗೆ ಅನುಮೋದನೆ ನಿರಾಕರಿಸಿದ ಕೇಂದ್ರ ಸರಕಾರ

ಬೆಂಗಳೂರು : ನಗರದ ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಅನುಮೋದನೆಗೆ ಕೇಂದ್ರ ಸರಕಾರ ನಿರಾಕರಿಸಿದ್ದು, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ. ರಾಜ್ಯ ಸರಕಾರವು ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರ

12 Feb 2026 8:53 pm
ಸುರಪುರ | ವಿಬಿ ಜಿ-ರಾಮ್-ಜಿ ಯೋಜನೆ ಹಿಂಪಡೆಯಲು ಕೇಂದ್ರಕ್ಕೆ ಒತ್ತಾಯ: ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ : ವಿಬಿ ಜಿ-ರಾಮ್-ಜಿ ಯೋಜನೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡಲಿದೆ. ಕಾರ್ಮಿಕರು ಮುಂದಿಟ್ಟಿರುವ ಬೇಡಿಕೆಗಳಿಗೆ ನಮ್ಮ ಸರ್ಕಾರ ಬೆಂಬಲವಾಗಿ ನಿಂತು ಕೇಂದ್ರದ ವಿರುದ್ಧ ಹೋರಾಟ ನಡ

12 Feb 2026 8:48 pm
ಸ್ವಂತಿಕೆಯಿಂದ ಕೆಲಸ ಮಾಡಿ, ನೀವು ಬಿಜೆಪಿಯಿಂದ ಉದ್ಯೋಗ ಪಡೆದಿಲ್ಲ: ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಹುಲ್ ಗಾಂಧಿ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಸಂಸದ ನಿಶಿಕಾಂತ್ ದುಬೆಯಿಂದ ನೋಟಿಸ್

12 Feb 2026 8:47 pm
Yadgiri | ಕೇಂದ್ರ ಸರಕಾರದ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ

ಯಾದಗಿರಿ: ಬರುವ ಲೋಕಸಭಾ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ಬಿಲ್ಲಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣಾ ನೌಕರರ ಸಂಘ (ರಿ.ನಂ. 659) ಹಾಗೂ ಜಿಲ್ಲಾ ಒಕ್ಕೂಟದ ವತಿಯಿ

12 Feb 2026 8:45 pm
ಟಿ-20 ವಿಶ್ವಕಪ್‌| ಒಮಾನ್ ವಿರುದ್ಧ ಶ್ರೀಲಂಕಾ ತಂಡಕ್ಕೆ ಭರ್ಜರಿ ಜಯ

ಹೊಸದಿಲ್ಲಿ, ಫೆ.12: ಪವನ್ ರತ್ನನಾಯಕೆ(60 ರನ್,28 ಎಸೆತ,8 ಬೌಂಡರಿ, 1 ಸಿಕ್ಸರ್), ನಾಯಕ ದಸುನ್ ಶನಕ(50 ರನ್, 20 ಎಸೆತ, 2 ಬೌಂಡರಿ, 5 ಸಿಕ್ಸರ್) ಅವರ ಬಿರುಸಿನ ಬ್ಯಾಟಿಂಗ್, ಕುಶಾಲ್ ಮೆಂಡಿಸ್ ಅವರ ತಾಳ್ಮೆಯ ಅರ್ಧಶತಕದ(61 ರನ್, 45 ಎಸೆತ,7 ಬೌಂಡರಿ) ನೆರವ

12 Feb 2026 8:30 pm
ಪಾಕಿಸ್ತಾನ ಸೂಪರ್ ಲೀಗ್: ದುಬಾರಿ ಆಟಗಾರನಾಗಿ ಹೊರಹೊಮ್ಮಿದ ಸ್ಟೀವನ್ ಸ್ಮಿತ್

ಹೊಸದಿಲ್ಲಿ, ಫೆ.12: ಆಸ್ಟ್ರೇಲಿಯದ ಹಿರಿಯ ಬ್ಯಾಟರ್ ಸ್ಟೀವನ್ ಸ್ಮಿತ್ 11ನೇ ಆವೃತ್ತಿಯ ಪಂದ್ಯಾವಳಿಗಿಂತ ಮೊದಲು 14 ಕೋಟಿ ಪಾಕಿಸ್ತಾನ ರೂಪಾಯಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಪಾಕಿಸ್ತಾನ ಸೂಪರ್ ಲೀಗ್ ಇತಿಹಾಸದಲ್ಲಿ ಅತ್ಯ

12 Feb 2026 8:27 pm
Yadgiri | ದೇವದಾಸಿ ಮಹಿಳೆಯರು ಆರೋಗ್ಯದ ಬಗ್ಗೆ ಜಾಗರೂಕರಾಗಬೇಕು: ಡಾ.ಮಹೇಶ ಬಿರದಾರ

ಯಾದಗಿರಿ: ದೇವದಾಸಿ ಮಹಿಳೆಯರಿಗೆ ವಿವಿಧ ರೋಗಗಳು ತಗುಲುವ ಸಾಧ್ಯತೆ ಇರುವುದರಿಂದ ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರದಾರ ಸಲಹೆ ನೀಡಿದರು. ನಗರದ ಜಿ

12 Feb 2026 8:26 pm
ಏಶ್ಯನ್ ಚಾಂಪಿಯನ್‌ಶಿಪ್| ಚಿನ್ನ ಗೆದ್ದ ಪ್ರತಾಪ್ ಸಿಂಗ್ ಥೋಮರ್

ಹೊಸದಿಲ್ಲಿ, ಫೆ.12: ಏಶ್ಯನ್ ಚಾಂಪಿಯನ್‌ಶಿಪ್‌ನ ಪುರುಷರ 50 ಮೀ. ರೈಫಲ್ 3 ಪೊಸಿಶನ್ಸ್ ಸ್ಪರ್ಧೆಯಲ್ಲಿ ಭಾರತವು ಕ್ಲೀನ್‌ಸ್ವೀಪ್ ಸಾಧಿಸಿದ್ದು, ಸಹ ಸ್ಪರ್ಧಿ ನೀರಜ್ ಕುಮಾರ್‌ರನ್ನು ಸೋಲಿಸಿದ ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಚಿನ್

12 Feb 2026 8:24 pm
Yadgiri | ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯ ತರಬೇತಿ ಕಾರ್ಯಾಗಾರ

ಭ್ರೂಣಲಿಂಗ ಪತ್ತೆ ಕಾನೂನು ಮಾನವೀಯತೆ ಕಾಪಾಡಲು ಅಗತ್ಯ: ನ್ಯಾ.ಮರಿಯಪ್ಪ

12 Feb 2026 8:22 pm
ಬೆಂಗಳೂರು ನಗರದಲ್ಲಿ ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಬೆಂಗಳೂರು : ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವಂತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ’ದ ವತಿಯಿಂದ ಕರೆ ನೀಡಲ

12 Feb 2026 8:19 pm
ದೂರದರ್ಶನದ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ನಿಧನ

ಹೊಸದಿಲ್ಲಿ,ಫೆ.12: 1980ರ ದಶಕಲ್ಲಿ ತನ್ನ ಸರಳ ವ್ಯಕ್ತಿತ್ವ ಮತ್ತು ಸ್ಪಷ್ಟ ವಾರ್ತಾವಾಚನದಿಂದ ಅಸಂಖ್ಯಾತ ಟಿವಿ ವೀಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ದೂರದರ್ಶನದ ಮಾಜಿ ನಿರೂಪಕಿ ಸರಳಾ ಮಹೇಶ್ವರಿ (71) ಅವರು ಗುರುವಾರ ನಿಧನರಾಗಿದ್

12 Feb 2026 8:18 pm
Bidar | ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವವರ ವಿರುದ್ಧ ಕ್ರಮ : ಎಸ್‌ಪಿ ಪ್ರದೀಪ್ ಗುಂಟಿ

ಬೀದರ್: ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಗುಂಟಿ ಅ

12 Feb 2026 8:16 pm
ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ಅಭಿವೃದ್ಧಿಯ ಆಧಾರಸ್ತಂಭ: ಸ್ಪೀಕರ್ ಯುಟಿ ಖಾದರ್

ಮಂಗಳೂರು: ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯ ಅಭಿವೃದ್ಧಿಯ ಆಧಾರಸ್ತಂಭಗಳಾಗಿವೆ ಎಂದು ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ವಾಮಂಜೂರಿನ ಸೈಂಟ್ ಜೋಸೆಫ್ ಇಂ

12 Feb 2026 8:16 pm
ಮೋದಿ ಸರಕಾರ ನೀತಿ ನಿರೂಪಣೆಯಲ್ಲಿ ಕಾರ್ಮಿಕರು, ರೈತರನ್ನು ನಿರ್ಲಕ್ಷಿಸುತ್ತಿದೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಫೆ.12: ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಗುರುವಾರ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದ್ದು,ಸರಕಾರವು ಕಾರ್ಮಿಕರು ಮತ್ತು ರೈತರ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್

12 Feb 2026 8:14 pm
ಮಂಗಳೂರು: ದೂರು ನೀಡಲು ಠಾಣೆಗೆ ಹೋದ ವ್ಯಕ್ತಿಯ ಬಂಧನ

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ನೆರಮನೆಯ ಮೇಲೆ ದೂರು ನೀಡಲು ಠಾಣೆಗೆ ಹೋದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ಬ್ಯಾಂಕ್‌ವೊಂದ

12 Feb 2026 8:12 pm
Bidar | ಕೆಕೆಆರ್‌ಟಿಸಿ ಬಸ್ಸುಗಳ ಮೇಲೆ ತಂಬಾಕು ಜಾಹೀರಾತು ಖಂಡಿಸಿ ಕನ್ನಡ ಸೇನೆಯಿಂದ ಪ್ರತಿಭಟನೆ

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್ಸುಗಳ ಮೇಲೆ ಗುಟ್ಕಾ, ತಂಬಾಕು ಹಾಗೂ ಸಿಗರೇಟ್ ಉತ್ಪನ್ನಗಳ ಜಾಹೀರಾತು ಪೋಸ್ಟರ್‌ಗಳನ್ನು ಅಂಟಿಸಿರುವುದನ್ನು ಖಂಡಿಸಿ ಕನ್ನಡ ಸೇನೆಯು ಗುರುವಾರ ನಗರದಲ್ಲ

12 Feb 2026 8:12 pm
Parliament Budget Session| ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಸಂಸತ್ತಿನ ಹೊರಗೆ ಪ್ರತಿಪಕ್ಷಗಳಿಂದ ಪ್ರತಿಭಟನೆ

ಹೊಸದಿಲ್ಲಿ,ಫೆ.12: ಪ್ರತಿಪಕ್ಷಗಳ ಸಂಸದರು ಗುರುವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಸತ್ತಿನ ಹೊರಗೆ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ಇದೊಂದು ಮೋಸದ ಒಪ್ಪಂದವಾಗಿದೆ ಎಂದು ಅವರು ಬಣ್ಣಿಸಿದರು. ಫಲಕ

12 Feb 2026 8:11 pm
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ : ಹುಮನಾಬಾದ್ ನಲ್ಲಿ ಪ್ರತಿಭಟನೆ

ಹುಮನಾಬಾದ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ನಡೆದ ಮುಷ್ಕರಕ್ಕೆ ಬೆಂಬಲ ಸೂಚಿಸಿ, ಗುರುವಾರ ಹುಮನಾಬಾದ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿ

12 Feb 2026 8:07 pm
ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಮಡಿಕೇರಿ : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‍ಗಳನ್ನು ಹಿಂದಕ್ಕೆ ಪಡೆಯಬೇಕು, ನರೇಗಾ ಯೋಜನೆಯನ್ನು ಮತ್ತೆ ಆರಂಭಿಸಬೇಕೆಂದು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ

12 Feb 2026 8:05 pm
Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಬೀದರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ನಡೆದ ಮುಷ್ಕರದ ಹಿನ್ನೆಲೆಯಲ್ಲಿ, ಗುರುವಾರ ನಗರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿ

12 Feb 2026 8:03 pm
ಪಶ್ಚಿಮದಂಡೆ ಮೇಲಿನ ನಿಯಂತ್ರಣ ಬಿಗಿಗೊಳಿಸುವ ಇಸ್ರೇಲ್‍ನ ಯೋಜನೆಗಳು ವಸಾಹತು ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ: ವಿಶ್ವಸಂಸ್ಥೆ ಕಳವಳ

ಜಿನೆವಾ, ಫೆ.12: ಆಕ್ರಮಿತ ಪಶ್ಚಿಮದಂಡೆಯ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸುವ ಇಸ್ರೇಲ್‍ನ ಯೋಜನೆಗಳು ಮತ್ತಷ್ಟು ವಸಾಹತು ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ ಮತ್ತು ಅಕ್ರಮ ಸ್ವಾಧೀನವನ್ನು ಬಲಪಡಿಸುವತ್ತ ಒಂದು ಹೆಜ್ಜೆಯಾ

12 Feb 2026 8:01 pm
Chikkamagaluru | ಕೇಂದ್ರ ಸರಕಾರದ ನೀತಿ ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳಿಂದ ಧರಣಿ

ಚಿಕ್ಕಮಗಳೂರು: ಕೇಂದ್ರದ ಬಿಜೆಪಿ ಸರಕಾರ ಕಾರ್ಮಿಕರು, ರೈತರು, ಮಹಿಳೆ, ಯುವಜನತೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಮತ್ತು ರೈತ ಸಂಘಟನೆಗಳ ಜಂಟಿಕ್ರಿಯಾ ಸಮಿತಿ ಮುಖಂಡರು, ಕಾರ್

12 Feb 2026 7:57 pm