SENSEX
NIFTY
GOLD
USD/INR

Weather

25    C
... ...View News by News Source
25 RJD ಶಾಸಕರು ಬಿಜೆಪಿ ಸಂಪರ್ಕದಲ್ಲಿ: ಬಿಹಾರ ಸಚಿವ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಹಾವುಏಣಿಯಾಟ ಶುರುವಾಗಿದ್ದು, ಆರ್ಜೆಡಿಯ ಎಲ್ಲ 25 ಮಂದಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಒಂದು ಕಾಲದಲ್ಲಿ ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಅವರ ನಿಕಟವರ್ತಿಯಾ

27 Dec 2025 5:17 pm
ಮೋದಿ ಸರಕಾರ ಬಡವರ ಬೆನ್ನಿಗೆ ಇರಿಯುತ್ತಿದೆ: MGNREGA ರದ್ದತಿಗೆ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಸರಕಾರದ ದೂರದೃಷ್ಟಿ ಯೋಜನೆಯಾಗಿದ್ದ MGNREGA ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಬಡ

27 Dec 2025 5:14 pm
ದಿಯಾ ಬಿನು, ಕೇರಳದ ಮೊದಲ Gen Z ಮತ್ತು ಭಾರತದ ಅತ್ಯಂತ ಕಿರಿಯ ನಗರಸಭಾಧ್ಯಕ್ಷೆ

ಕೊಟ್ಟಾಯಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲ ನಗರಸಭೆಯು 21ರ ಹರೆಯದ ದಿಯಾ ಬಿನು ಪುಲಿಕ್ಕಕಂದಂ ಅವರನ್ನು ತನ್ನ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿದೆ. ತನ್ಮೂಲಕ ದಿಯಾ ದೇಶದ ಅತ್ಯಂತ ಕಿರಿಯ ನಗರಸಭಾ

27 Dec 2025 5:08 pm
ಜ.5ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಕೇಂದ್ರ ಸರಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ʼವಿಬಿ ಜಿ ರಾಮ್  ಜಿʼ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊ

27 Dec 2025 5:06 pm
ಬಿಜೆಪಿ-ಆರೆಸ್ಸೆಸ್ ಅನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್!

ವಿವಾದದ ಬೆನ್ನಲ್ಲೆ ʼನಾನು ಕಠಿಣ ವಿರೋಧಿʼ ಎಂದು ಸ್ಪಷ್ಟನೆ!

27 Dec 2025 4:47 pm
ವನಜ ಕಲ್ಮಾಡಿ

ಉಡುಪಿ, ಡಿ.27: ವನಜ ಎಸ್.ಕಲ್ಮಾಡಿ ಶನಿವಾರ ಪಿತ್ರೋಡಿಯ ಸ್ವಗೃಹದಲ್ಲಿ ನಿಧನರಾದರು. ಇವರು ಮಕ್ಕಳಾದ ಉದ್ಯಾವರ ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ವಿಜಯ್ ಕುಮಾರ್ ಉದ್ಯಾವರ, ಪಿಡಬ್ಲ್ಯುಡಿ ಗುತ್ತಿಗೆದಾರ ಹರೀಶ್ ಕುಮಾರ್ ಉದ್ಯ

27 Dec 2025 4:39 pm
ಕುಂದಾಪುರ | ಟ್ರೈನಿಂಗ್ ಸೆಂಟರ್ ಹಾಲ್ ಉದ್ಘಾಟನೆ

ಕುಂದಾಪುರ, ಡಿ.27: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇದರ ನೂತನ ಟ್ರೈನಿಂಗ್ ಸೆಂಟರ್ ಹಾಲ್ ಅನ್ನು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಮುಹಮ್ಮದ್ ಸಲೀಮ್ ಮೂಡಬಿದ್ರೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ

27 Dec 2025 4:29 pm
ಉಡುಪಿ | ಕ್ರಿಸ್ಮಸ್ ಆಚರಣೆ ವೇಳೆ ಕ್ರೈಸ್ತರ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ

ಉಡುಪಿ, ಡಿ.27: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದೆ. ಉಡುಪಿ ಕಥೊಲಿಕ ಧರ್ಮಪ್ರಾಂತ್ಯ : ಕ

27 Dec 2025 4:22 pm
ಡೆಹ್ರಾಡೂನ್: ʼಜನಾಂಗೀಯʼ ದಾಳಿಯಲ್ಲಿ ತ್ರಿಪುರಾದ ಎಂಬಿಎ ವಿದ್ಯಾರ್ಥಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಐವರ ಗುಂಪಿನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ತ್ರಿಪುರಾದ 24ರ ಹರೆಯದ ವಿದ್ಯಾರ್ಥಿಯೋರ್ವ 18 ದಿನಗಳ ಜೀವನ್ಮರಣ ಹೋರಾಟದ ಬ

27 Dec 2025 4:19 pm
ಐಎಎಸ್ ಅಧಿಕಾರಿ ನವನೀತ್ ಸೆಹಗಲ್‌ಗೆ ಬಿಜೆಪಿ ಪ್ರಾಮುಖ್ಯತೆ ನೀಡುತ್ತಿರುವುದೇಕೆ?: ಕಾಂಗ್ರೆಸ್‌ ಪ್ರಶ್ನೆ

ಆದಾಯ ತೆರಿಗೆ ಇಲಾಖೆ ಸೆಹಗಲ್‌ ವಿರುದ್ಧ ವರದಿ ನೀಡಿದ್ದರೂ ಬಿಜೆಪಿ ಸರಕಾರ ಅವರನ್ನು ರಕ್ಷಿಸುತ್ತಿದೆ: ಪವನ್ ಖೇರಾ ಆರೋಪ

27 Dec 2025 4:09 pm
ಗಂಜಿಮಠ | ತಂದೆ ಮತ್ತು ಅಪ್ರಾಪ್ತ ಮಗಳಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ; ಆರೋಪ

ಗಂಜಿಮಠ: ಸಮಾರಂಭಕ್ಕೆ ಬಿಲ್ ಸಹಿತ ದನದ‌ ಮಾಂಸ ಕೊಂಡು ಹೋಗುತ್ತಿದ್ದ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಗಂಜಿಮಠ ನಾರ್ಲ ಪದವು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡವರ

27 Dec 2025 4:02 pm
ಅಂಕಿತ ಭಂಡಾರಿ ಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ: ತನ್ನ ಪಾತ್ರವನ್ನು ಅಲ್ಲಗಳೆದ ಬಿಜೆಪಿ ನಾಯಕ ದುಷ್ಯಂತ್ ಗೌತಮ್

ಹೊಸದಿಲ್ಲಿ: ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎಂಬ ವರದಿಗಳನ್ನು ಶುಕ್ರವಾರ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಅಲ್ಲಗಳೆದಿದ್ದಾ

27 Dec 2025 3:55 pm
ಉಡುಪಿ | ಇಂದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ

ಉಡುಪಿ, ಡಿ.27: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ, ರಸ್ತೆ ದಾಟಲು ಸಮರ್ಪಕವಾದ, ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕ

27 Dec 2025 3:43 pm
ಸಿಆರ್‌ಝೆಡ್ ಸಮಸ್ಯೆಗಳ ನಿವಾರಣೆಗೆ ಪ್ರತ್ಯೇಕ ನೀತಿ, ಸಿಂಗಲ್ ವಿಂಡೋ ರಚನೆ: ಶಾಸಕ ಶರತ್ ಬಚ್ಚೇಗೌಡ

‘ಬ್ಯಾರೀಸ್ ಉತ್ಸವ’, ‘ಸಂಸ್ಥಾಪಕರ ದಿನಾಚರಣೆ’, ಶಾಲಾ ವಾರ್ಷಿಕೋತ್ಸವ

27 Dec 2025 3:42 pm
Bangladesh| ಮುಹಮ್ಮದ್ ಯೂನಸ್ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ 2,900ಕ್ಕೂ ಹೆಚ್ಚು ಹಿಂಸಾಚಾರ: ಭಾರತ ಕಳವಳ

ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ

27 Dec 2025 3:04 pm
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಮುದಾಯದ ಮೇಲಿನ ದಾಳಿ ಖಂಡನೀಯ : ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ

ಮಂಗಳೂರು, ಡಿ.27: ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈ

27 Dec 2025 2:44 pm
ಕಲಬುರಗಿ | ಡಿ.28ರಂದು ರಾಯಲ್ ಅಕಾಡೆಮಿ ಪ್ರಶಸ್ತಿ ವಿತರಣೆ, ರಾಷ್ಟ್ರೀಯ ಕಲಾ ಪ್ರದರ್ಶನ

ಕಲಬುರಗಿ: ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯ ವತಿಯಿಂದ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್ಟ್ರೀಯ ಪ್ರಶಸ್ತಿಗಳ ವಿತರಣೆ ಹಾಗೂ ಪ್ರಶಸ್ತಿ ಪಡೆದ ಕಲಾಕೃತಿಗಳ ಪ್ರದರ್ಶನವು ನಾಳೆ (ಡಿ.28ರಂದು)

27 Dec 2025 2:40 pm
ಕುಸಿತದ ಅಂಚಿನಲ್ಲಿ ಶತಮಾನದ ಕೋಟೆ : ಶಿಥಿಲಗೊಂಡ ಕಮಾನುಗಳು, ಬಿರುಕು ಬಿಟ್ಟ ಗೋಡೆಗಳು

ರಾಷ್ಟ್ರಕೂಟ, ಚಾಲುಕ್ಯ, ಬಹಮನಿ, ಬಿಜಾಪುರದ ಆದಿಲ್ ಶಾಹಿ ವಂಶ ಹಾಗೂ ನಿಜಾಮರ ರಾಜವಂಶರು ಆಡಳಿತ ಮಾಡಿದ ಶತಮಾನದ ಯಾದಗಿರಿ ಕೋಟೆ ಇಂದು ಕುಸಿತದ ಅಂಚಿನಲ್ಲಿ ನಿಂತಿದೆ. ಕೋಟೆಯ ಮೇಲ್ತುದಿಯಲ್ಲಿ ಫಿರಂಗಿಗಳು ನಿಶ್ಶಬ್ಧವಾಗಿ ಬಿದ್ದ

27 Dec 2025 2:30 pm
ಕಾಯಕವಿಲ್ಲದ ಜೀವನ, ಮೇಘವಿಲ್ಲದ ಗಗನ : ಪರಿಶ್ರಮವೇ ಮನುಜ ಜೀವನದ ಪ್ರಾಣ ಸರ್ವಜ್ಞ

ಮೂಲ ಸೌಕರ್ಯಗಳ ಕೊರತೆಯಿಂದ ಅದೆಷ್ಟು ಸರಕಾರಿ ಶಾಲೆ, ಕಾಲೇಜುಗಳು ಮುಚ್ಚುತ್ತಿವೆ. ರಸ್ತೆ ವಿದ್ಯುತ್ ಸಾರಿಗೆ ಸೌಕರ್ಯಗಳಿಲ್ಲದೆ ಜನ ಹಳ್ಳಿಗಳನ್ನು ಬಿಟ್ಟು ದೊಡ್ಡ ದೊಡ್ಡ ನಗರಗಳಿಗೆ ತೆರಳುತ್ತಿದ್ದಾರೆ. ಹೀಗಾಗಿ ನಿರುದ್ಯೋಗ

27 Dec 2025 2:23 pm
9ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ಶನಿವಾರ ಬೆಳಗ್ಗೆ ವೈಶಿಷ್ಟ್ಯಪೂರ್ಣವಾಗಿ ಉದ್ಘಾಟನೆಗೊಂಡಿತು.   &nbs

27 Dec 2025 2:00 pm
ಹರಪನಹಳ್ಳಿ | ಗೃಹ ರಕ್ಷಕರ ಸೇವೆ ಶ್ಲಾಘನೀಯ : ಕೆ.ಉಚ್ಚೆಂಗೆಪ್ಪ

ಅಖಿಲ ಭಾರತ ಗೃಹ ರಕ್ಷಕ ದಿನಾಚರಣೆ ಕಾರ್ಯಕ್ರಮ

27 Dec 2025 1:18 pm
ಬೆಂಗಳೂರು | ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು, ಡಿ.27: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5,678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ.ಖಂಡ್ರೆ

27 Dec 2025 12:28 pm
ಹರಪನಹಳ್ಳಿ | ನಗರಸಭೆಯ ಆಡಳಿತಾಧಿಕಾರಿಯಾಗಿ ಕವಿತಾ ಎಸ್.ಮನ್ನಿಕೇರಿ ಅಧಿಕಾರ ಸ್ವೀಕಾರ

ಹರಪನಹಳ್ಳಿ : ತಾಲ್ಲೂಕಿನ ನಗರಸಭೆಯ ಆಡಳಿತಾಧಿಕಾರಿಯಾಗಿ ವಿಜಯನಗರ ಜಿಲ್ಲಾಧಿಕಾರಿಯಾದ ಕವಿತಾ ಎಸ್.ಮನ್ನಿಕೇರಿಯವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರಸಭೆಯ ಆಡಳಿತ ಮಂಡಳಿಯ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ

27 Dec 2025 12:23 pm
ಕಡಿಮೆ ವೇತನದ ಬಗ್ಗೆ ಅಳಲು ತೋಡಿಕೊಂಡಿದ್ದ ʼಬ್ಲಿಂಕಿಟ್ʼ ಡೆಲಿವರಿ ಏಜೆಂಟ್‌; ವಿಡಿಯೋ ವೈರಲ್‌ ಬೆನ್ನಲ್ಲೇ ಉಪಾಹಾರ ಕರೆದ ಸಂಸದ ರಾಘವ್ ಚಡ್ಡಾ

ಹೊಸದಿಲ್ಲಿ: ಅಲ್ಪ ಪ್ರಮಾಣದ ದೈನಂದಿನ ಗಳಿಕೆ ಬಗ್ಗೆ ವೈರಲ್‌ ವೀಡಿಯೊದಲ್ಲಿ ಹೇಳಿಕೊಂಡು ಗಮನಸೆಳೆದಿದ್ದ ಬ್ಲಿಂಕಿಟ್ ಡೆಲಿವರಿ ಏಜೆಂಟ್ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಗಿಗ್ ಕಾರ್ಮಿಕರ ಕೆಲಸದ ಪ

27 Dec 2025 12:21 pm
Operation Kalnemi| ಉತ್ತರಾಖಂಡದಲ್ಲಿ 19 ಬಾಂಗ್ಲಾ ಪ್ರಜೆಗಳು ಸೇರಿದಂತೆ 511 ಮಂದಿಯ ಬಂಧನ

ಡೆಹ್ರಾಡೂನ್: 'ಆಪರೇಷನ್ ಕಾಲನೇಮಿ' ಅಡಿಯಲ್ಲಿ ಉತ್ತರಾಖಂಡದ ಮೂರು ಜಿಲ್ಲೆಗಳಲ್ಲಿ ಇದುವರೆಗೆ 19 ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಒಟ್ಟು 511 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮದ ಹೆಸರಿನಲ್ಲಿ

27 Dec 2025 12:13 pm
27 Dec 2025 12:10 pm
27 Dec 2025 12:07 pm
ಕಂಪ್ಲಿ | ಹೊಸಗೇರಪ್ಪ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಕಂಪ್ಲಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾದ ಸಮಾರಂಭದಲ್ಲಿ, ಕಂಪ್ಲಿ–ಕೋಟೆಯ ಸ

27 Dec 2025 12:01 pm
ಪರ್ಲೋಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಬಿ.ಕಾಸಿಂ ಹಾಜಿ ಆಯ್ಕೆ

ಬಂಟ್ವಾಳ : ಮಾಣಿ ಸಮೀಪದ ಪರ್ಲೋಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಕೆ.ಬಿ.ಕಾಸಿಂ ಹಾಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಸೀದಿಯ ಗೌರವಾಧ್ಯಕ್ಷ ಹಾಜ ಪಿ.ಕೆ. ಆದಂ ದಾರಿಮಿ ಅವರ ನೇತೃತ್ವದಲ್ಲಿ ಮಸೀದ

27 Dec 2025 11:31 am
ಸುರತ್ಕಲ್: ಬದ್ರಿಯಾ ಹೆಲ್ತ್ ಲೀಗ್‌ನ 38 ನೇ ವಾರ್ಷಿಕೋತ್ಸವದ ಅಂಗವಾಗಿ ಸಾಧಕರಿಗೆ ಸನ್ಮಾನ

ಸುರತ್ಕಲ್: ಬದ್ರಿಯಾ ಹೆಲ್ತ್ ಲೀಗ್ (ರಿ) ಇದರ 38 ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.26 ರಂದು ನಡೆದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರ ಹಾಗೂ ಕಬಡ್ಡಿ,ಕುಸ್ತಿ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರನ್ನು ಸನ್ಮ

27 Dec 2025 11:30 am
ಸಂಪಾದಕೀಯ | ಕ್ರಿಸ್ಮಸ್ ಮೇಲೆ ದಾಳಿ: ಭಾರತದ ವರ್ಚಸ್ಸಿಗೆ ಧಕ್ಕೆ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

27 Dec 2025 11:16 am
ಮಂಗಳೂರು: ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲ ಬಿ. ಇಬ್ರಾಹಿಂ ಆಯ್ಕೆ

ಮಂಗಳೂರು : ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ (ರಿ) ಮಂಗಳೂರು ಇದರ 2025-2027 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲರು ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ. ಇಬ್ರಾಹಿಂ ಆಯ್ಕೆಯಾಗಿದ್ದಾರೆ. ಯುನೈಟೆಡ್ ಲೀಗಲ್ ರಿಸರ್

27 Dec 2025 11:03 am
2017ರಿಂದ 2023ರವರೆಗಿನ ವಿಪತ್ತು ನಿರ್ವಹಣೆ ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರವು 2017-18ರಿಂದ 2022-23ರವರೆಗೆ ಬಿಡುಗಡೆಯಾಗಿದ್ದ ಒಟ್ಟು 19,644.78 ಕೋಟಿ ರೂ.ಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಹಣಕಾಸಿನ ದಾಖಲೆಗಳನ್ನ

27 Dec 2025 9:35 am
ಮಾಲಿನ್ಯ ನಿಯಂತ್ರಣ ಎಂಬ ಜೋಕ್; ಅದಕ್ಕಿನ್ನು ಥರ್ಡ್ ಪಾರ್ಟಿ ಜೋಕರ್‌ಗಳು

ಪೂರ್ಣ ಪ್ರಮಾಣದ ‘ಆನಿಪರ’ ಸರಕಾರವೊಂದು ಉದಾರೀಕರಣದ ಹೆಸರಿನಲ್ಲಿ ಯಾವುದೇ ಎಗ್ಗಿಲ್ಲದೆ ಮಾಲಿನ್ಯಕಾರಕ ಕೈಗಾರಿಕೆಗಳನ್ನು ದೇಶದ ಮೇಲೆ ಹೇರುತ್ತಿರುವುದರ ಜೊತೆಗೇ, ಈ ಕೈಗಾರಿಕೆಗಳು ಪರಿಸರ ನಿಯಮಗಳನ್ನು ಪಾಲಿಸುತ್ತಿವೆಯೇ ಎಂ

27 Dec 2025 9:24 am
ಒಂದು ಶಾಪದ ಕಥೆ!

ಚಿತ್ರ: ವೃಷಭ ನಿರ್ದೇಶನ: ನಂದ ಕಿಶೋರ್ ನಿರ್ಮಾಣ: ಕನೆಕ್ಟ್ ಮೀಡಿಯಾ, ಬಾಲಾಜಿ ಮೋಶನ್ ಪಿಕ್ಚರ್ಸ್ ಮತ್ತು ಅಭಿಷೇಕ್ ಎಸ್. ವ್ಯಾಸ್ ಸ್ಟುಡಿಯೊ ತಾರಾಗಣ: ಮೋಹನ್ ಲಾಲ್, ಸಮರ್ ಜಿತ್ ಲಂಕೇಶ್, ರಾಗಿಣಿ ಮುಂತಾದವರು. ಶತಮಾನಗಳ ಹಿಂದಿನ ಕಥೆ

27 Dec 2025 9:17 am
ವಿಶ್ವಾದ್ಯಂತ ಸಾವಿರ ಕೋಟಿ ಗಳಿಕೆಯ ಮೈಲುಗಲ್ಲು ದಾಟಿದ 'ಧುರಂದರ್'

ಮುಂಬೈ: ಆದಿತ್ಯ ಧರ್ ನಿರ್ದೇಶನದಮತ್ತು ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಧುರಂಧರ್' ಚಿತ್ರದ ಗಳಿಕೆ ವಿಶ್ವಾದ್ಯಂತ 1000 ಕೋಟಿ ರೂಪಾಯಿ ದಾಟುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಚಲನಚಿತ್ರ ಬಿಡುಗಡೆಯಾ

27 Dec 2025 8:59 am
ಸಿದ್ದಿ, ಮುಸ್ಲಿಮರು ಮತ್ತು ಅರಬಿ ಸಮುದ್ರ

ಅರಬಿ ಸಮುದ್ರದ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಆಗ್ರಹಿಸಿದ್ದಾರೆ. ಸಿದ್ದಿ ಸಮುದಾಯದಂತಹ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯವೊಂದರ ಅಭಿವೃದ್ಧಿಗೆ ಇನ್ನೂ ಐವತ್ತು ವ

27 Dec 2025 8:56 am
ಕೆಟ್ಟ ಸಾರಿಗೆ ವ್ಯವಸ್ಥೆಗೆ ಅಮಾಯಕರ ಬಲಿ

ಕರ್ನಾಟಕ ಸರಕಾರ ತನ್ನ ಸಾರಿಗೆ ಸಂಸ್ಥೆಗಳಲ್ಲಿ ಆಡಳಿತದ ಶಿಸ್ತು ಮತ್ತು ಅತ್ಯುತ್ತಮ ನಿರ್ವಹಣಾ ವ್ಯವಸ್ಥೆ ಕಲ್ಪಿಸಿದರೆ ಜನ ಬೇರೆಡೆಗೆ ಕಣ್ಣು ಹಾಯಿಸುವುದಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಭೂತ ಸೌಕರ್ಯಗಳೊ

27 Dec 2025 8:53 am
ದಿಲ್ಲಿ : ಮತ್ತೆ ಅತ್ಯಂತ ಕಳಪೆ ಶ್ರೇಣಿಗೆ ಕುಸಿದ ವಾಯುಗುಣಮಟ್ಟ

ಹೊಸದಿಲ್ಲಿ,ಡಿ.26: ಅಲ್ಪ ಕಾಲದ ಬಿಡುವಿನ ಬಳಿಕ ದಿಲ್ಲಿಯಲ್ಲಿ ವಾಯುಗುಣಮಟ್ಟ ಶುಕ್ರವಾರ ಮತ್ತೆ ಹದಗೆಟ್ಟಿದ್ದು, ಅತ್ಯಂತ ಕಳಪೆ ಶ್ರೇಣಿಗೆ ಕುಸಿದಿದೆ. ರಾಜಧಾನಿಯಲ್ಲಿ ಗಾಳಿ ಬೀಸುವ ವೇಗ ಮತ್ತೆ ಕ್ಷೀಣವಾಗಿದ್ದು, ಇದರಿಂದಾಗಿ ವಾತ

27 Dec 2025 8:46 am
ಕ್ರಿಸ್ಮಸ್ ಮೇಲೆ ದಾಳಿ: ಭಾರತದ ವರ್ಚಸ್ಸಿಗೆ ಧಕ್ಕೆ

ವಿಶ್ವಾದ್ಯಂತ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜೀಸಸ್ ವಿಶ್ವಕ್ಕೆ ಹರಡಿ ಹೋದ ತ್ಯಾಗ, ಶಾಂತಿಯ ಸಂದೇಶಗಳನ್ನು ನೆನೆಯಲಾಗುತ್ತದೆ. ಪ್ರಭುತ್ವದ ಕ್ರೌರ್ಯಗಳಿಗೆ ಸೆಡ್ಡು ಹೊಡೆದು ಜನ ಸಾಮಾನ್ಯರ ಧ್ವನಿ

27 Dec 2025 8:10 am
81 ದೇಶಗಳಿಂದ 24,600 ಭಾರತೀಯರು ಗಡೀಪಾರು; ಅಗ್ರಸ್ಥಾನದಲ್ಲಿ ಸೌದಿ ಅರೇಬಿಯಾ

ಹೈದರಾಬಾದ್: ವಿಶ್ವಾದ್ಯಂತ 81 ದೇಶಗಳು 2025ರಲ್ಲಿ 24,600 ಮಂದಿ ಭಾರತೀಯರನ್ನು ಗಡೀಪಾರು ಮಾಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಯಲ್ಲಿ ಇತ್ತೀಚೆಗೆ ನೀಡಿದ ಮಾಹಿತಿಯಿಂದ ತಿಳಿದುಬಂದಿವೆ. ಕಳೆದ ಹನ್ನೆರಡು ತಿಂಗಳಲ್

27 Dec 2025 7:59 am
ಸಹೋದ್ಯೋಗಿ ವಜಾ ವಿರುದ್ಧ ಆಕ್ರೋಶ: ಹಿಮಾಚಲ ವೈದ್ಯರ ಅನಿರ್ದಿಷ್ಟ ಮುಷ್ಕರ

ಶಿಮ್ಲಾ: ರೋಗಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಸರ್ಕಾರಿ ವೈದ್ಯರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದನ್ನು ಪ್ರತಿಭಟಿಸಿ, ಶನಿವಾರ ಬೆಳಿಗ್ಗೆ 9.30ರಿಂದ ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಲು ಹಿಮಾಚಲ ಪ್ರದೇಶದ ಇಂದಿರಾಗ

27 Dec 2025 7:40 am
ಭೂಮಾಲೀಕರಿಗೆ ಪಾವತಿಯಾಗದ ಪರಿಹಾರ; 17 ವರ್ಷಗಳ ಹಿಂದಿನ ಭೂಸ್ವಾಧೀನ ಅಧಿಸೂಚನೆ ರದ್ದು

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಯೋಜನೆಗೆ (ಬಿಎಂಐಸಿಪಿ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಘಟ್ಟಪುರದಲ್ಲಿ 1 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

27 Dec 2025 12:48 am
ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025 | ರಾಜ್ಯದ ಯುವ ಪ್ಯಾರಾ ಕ್ರೀಡಾಪಟುಗಳಿಗೆ 3 ಚಿನ್ನ, 2 ಬೆಳ್ಳಿ ಪದಕ

ಬೆಂಗಳೂರು : ದುಬೈನಲ್ಲಿ ನಡೆದ ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025ರಲ್ಲಿ ಕರ್ನಾಟಕದ ಯುವ ಪ್ಯಾರಾ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೂ ದ

27 Dec 2025 12:39 am
ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ : ಶಿವಸುಂದರ್

ಗುಡಿಬಂಡೆ : ನಮ್ಮ ದೇಶದ ಪ್ರಜೆಗಳ ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವಂತಹ ಹಕ್ಕು ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿನ ಸಮುದಾಯ ಭವನದ

27 Dec 2025 12:31 am
ಬಿಷಪ್ ಹೌಸ್‌ನಲ್ಲಿ ವಾರ್ಷಿಕ ‘ಬಂಧುತ್ವ’ ಕ್ರಿಸ್ಮಸ್ ಸಂಭ್ರಮಾಚರಣೆ

ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ‘ಬಂಧುತ್ವ’ ಕ್ರಿಸ್ಮಸ್ ಸಂದೇಶ

27 Dec 2025 12:24 am
ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಸೆಂಗಾರ್‌ನ AI ಚಿತ್ರ ಪೋಸ್ಟ್ ಮಾಡಿದ ವಿವಾದ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ; ಸಚಿವರಿಂದ ತಿರುಗೇಟು

ಬೆಂಗಳೂರು : ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಸೆಂಗಾರ್‌ನ AI-ರಚಿತ ಚಿತ್ರವನ್ನು ಹಂಚಿಕೊಂಡು ನ್ಯಾಯಾಲಯದ ಆದೇಶದ ಕುರಿತು ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ

27 Dec 2025 12:22 am
ಮಂಜನಾಡಿ ಉರೂಸ್‌ಗೆ ಹಿಂದೂಗಳಿಂದ ಹೊರೆಕಾಣಿಕೆ

ಮಂಜನಾಡಿ: ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ, ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋ

27 Dec 2025 12:14 am
Belagavi | ಕಾಲುವೆಯಲ್ಲಿ ಈಜಲು ತೆರಳಿ ದುರಂತ; ಇಬ್ಬರು ಬಾಲಕರು ನೀರುಪಾಲು

ಬೆಳಗಾವಿ : ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹಣಮಂತ ದುರ್ಗಪ್ಪ ಹಗೇದ (10) ಮತ್ತು ಬಸವರಾಜ ರಮೇಶ ಸೋಮಣ್ಣವರ (10) ಎಂದು ಗುರು

27 Dec 2025 12:13 am
ಭಟ್ಕಳದಲ್ಲಿ ಸರಣಿ ಅಪಘಾತ

ಭಟ್ಕಳ: ಏಕಾಏಕಿ ಹಸುವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಾಲ್ಕು ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ತಾಲೂಕಿನ ಶೆಟ್ಟಿ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಕೇರಳದಿಂದ ಮಹಾರಾಷ್ಟ್ರದ ಕಡೆಗ

26 Dec 2025 11:58 pm
ಹೊಸಪೇಟೆ | ಗುಡ್ಡ ಹತ್ತುವಾಗ ಕುಸಿದು ಬಿದ್ದು ಫ್ರಾನ್ಸ್ ಪ್ರವಾಸಿಗನಿಗೆ ಗಾಯ

ಹೊಸಪೇಟೆ : ಹಂಪಿಯ ಪ್ರಸಿದ್ಧ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡದ ಹತ್ತಲು ಯತ್ನಿಸುತ್ತಿರುವ ವೇಳೆ ಕಾಲು ಜಾರಿ ಬಿದ್ದ ಫ್ರಾನ್ಸ್‌ನ ಪ್ರವಾಸಿಗನೊಬ್ಬರನ್ನು ಸ್ಥಳೀಯರು ಎರಡು ದಿನಗಳ ಬಳಿಕ ಕಂಡು ಕೊಪ್ಪಳ ಜಿಲ್ಲಾ ಆಸ್ಪತ್ರೆಗ

26 Dec 2025 11:51 pm
ಕಲಬುರಗಿ | ದೇಶದ ಸ್ವಾತಂತ್ರ್ಯ, ನವನಿರ್ಮಾಣದಲ್ಲಿ ಮುಸ್ಲಿಮರ ಪಾತ್ರ ದೊಡ್ದದು : ಕೋರಣೇಶ್ವರ ಮಹಾಸ್ವಾಮೀಜಿ

ಜಲ್ಸಾ ರಹ್ಮತುಲ್ ಲಿಲ್ ಆಲಮೀನ್ ಕಾರ್ಯಕ್ರಮದಲ್ಲಿ ಸೌಹಾರ್ದತೆಯ ಸಂದೇಶ

26 Dec 2025 11:41 pm
ರಾಜ್ಯದಲ್ಲಿ 11 ಮಂದಿ ನಕಲಿ ಆಯುರ್ವೇದ ವೈದ್ಯರ ಪತ್ತೆ

ಬೆಂಗಳೂರು : ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯು ವೈದ್ಯರ ನೋಂದಣಿ ಪ್ರಮಾಣ ಪತ್ರಗಳು ಇಲ್ಲದ 11 ಮಂದಿ ಆಯುರ್ವೇದ ಮತ್ತು ಯುನಾನಿ ವೈದ್ಯರನ್ನು ಪತ್ತೆ ಮಾಡಿದ್ದು, ಇವರನ್ನು ನಕಲಿ ವೈದ್ಯರೆಂದು ಗುರುತಿಸಿದೆ. ಧಾರ

26 Dec 2025 11:40 pm
ಧರ್ಮಸ್ಥಳ ಪ್ರಕರಣ: ಜಯಂತ್ ಕೈಸೇರಿದ ಎಸ್‌ಐಟಿ ವರದಿಯ ಪ್ರತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್‌ಐಟಿ 3,923 ಪುಟಗಳ ವರ

26 Dec 2025 11:34 pm
ಕಲಬುರಗಿ | ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ್ ಗೆ ʼಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ʼ ಪ್ರಶಸ್ತಿ

ಕಲಬುರಗಿ: ಕಲಬುರಗಿಯ ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ ಅವರನ್ನು ಹೈದರಾಬಾದಿನ ರಾಜ್ಯಮಟ್ಟದ “ಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಏಕೈಕ ಸಾಹಿತ್ಯಿಕ ಮತ್ತು ಪತ್ರಿಕೋ

26 Dec 2025 11:30 pm
Bengaluru | ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ಪ್ರತಿಭಟನೆ

ಬೆಂಗಳೂರು : ಲಿಂಗಾಯತ ಯುವತಿ ಮಾನ್ಯ ಹಾಗೂ ದಲಿತ ಯುವಕ ವಿವೇಕಾನಂದ ಮದುವೆಯಾಗಿರುವುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯನ್ನು ಖಂಡಿಸಿ, ಸಮಾನ ಮನಸ್ಕ-ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್‍

26 Dec 2025 11:30 pm
ಜೇವರ್ಗಿ | ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ಆಯ್ಕೆಯಾದ ಸದಸ್ಯರಿಗೆ ಸನ್ಮಾನ

ಕಲಬುರಗಿ: ಜೇವರ್ಗಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ನೇಮಕೊಂಡಿರುವ ಬಸವರಾಜ ದೇವದುರ್ಗ ಹಾಗೂ ರಾಜು ಗುತ್ತೇದಾರ್, ಸಂತೋಷ್ ಜೈನಾಪುರ ಅವರನ್ನು ಆಂದೋಲ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಜೇವ

26 Dec 2025 11:25 pm
ಕಲಬುರಗಿ | ಪುಸ್ತಕ ಓದುವ ಸಂಸ್ಕೃತಿ ಬೆಳೆಸಿ : ಡಾ.ಮಾನಸ

ಕಲಬುರಗಿ : ಪ್ರತಿಯೊಬ್ಬರೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾ

26 Dec 2025 11:23 pm
ಕೆಪಿಸಿಎಲ್: 622 ಹುದ್ದೆಗೆ ಮರು ಪರೀಕ್ಷೆ

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನ

26 Dec 2025 11:23 pm
Udupi | ಕೊರಗರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹ

ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ 12ನೇ ದಿನಕ್ಕೆ

26 Dec 2025 11:13 pm
ಬಡ ಕುಟುಂಬಗಳಿಗೆ ಸರಕಾರ ತಕ್ಷಣ ಪುನರ್ವಸತಿ ಕಲ್ಪಿಸಬೇಕು : ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್

ಯಲಹಂಕದಲ್ಲಿ ತೆರವು ಕಾರ್ಯಾಚರಣೆಗೆ ಕಳವಳ ವ್ಯಕ್ತಪಡಿಸಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ

26 Dec 2025 11:06 pm
ಉಡುಪಿ ಜಿಲ್ಲೆಯಾದ್ಯಂತ ಪ್ರವಾಸಿಗರ ದಂಡು!

ಮಲ್ಪೆ ಸಹಿತ ವಿವಿಧ ಬೀಚ್‌ಗಳು, ಶ್ರೀಕೃಷ್ಣ ಮಠದಲ್ಲಿ ಪಾರ್ಕಿಂಗ್ ಸಮಸ್ಯೆ

26 Dec 2025 11:04 pm
ರಾಜ್ಯದಲ್ಲಿ 64 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪಲ್ಸ್ ಪೋಲಿಯೋ ವಿತರಣೆ

ಬೆಂಗಳೂರು : ರಾಜ್ಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದ್ದು, ರಾಜ್ಯಾದ್ಯಂತ 64,25,399 ಅರ್ಹ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ಹಾಕಲಾಗಿದೆ. ರಾಜ್ಯ ಸರಕಾರವು ರಾಜ್ಯದಲ್ಲಿ 62,40,114 ಮಕ್ಕಳಿಗೆ ಪಲ್ಸ್ ಪೋಲಿಯೋ

26 Dec 2025 10:58 pm
Mangaluru | ಡಿ.28ರಂದು ಅಡ್ಯಾರ್‌ನಲ್ಲಿ ಶತಾಬ್ದಿ ಸಂದೇಶ ಯಾತ್ರೆಯ ಸಮಾರೋಪ

ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾದ ಶತಮಾನೋತ್ಸವ

26 Dec 2025 10:48 pm
ಕೇಂದ್ರಿಯ ವಿಶ್ವ ವಿದ್ಯಾನಿಲಯ : ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿಯಲ್ಲಿ 2026-27ನೇ ಸಾಲಿಗಾಗಿ ವಿವಿಧ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಧ್ಯಾಪಕ ಬಸವರಾಜ್ ತಿಳಿಸಿದ್ದಾರೆ. ಶುಕ್ರವಾರ ನ

26 Dec 2025 10:40 pm
ಮಹಾರಾಷ್ಟ್ರದಲ್ಲಿ ಸ್ಥಳೀಯ ಚುನಾವಣೆ: ಜೆಡಿಎಸ್ ಪಕ್ಷದ ಐವರು ಅಭ್ಯರ್ಥಿಗಳು ಜಯ

ಬೆಂಗಳೂರು : ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನ ಐವರು ಅಭ್ಯರ್ಥಿಗಳು(ಕೌನ್ಸಿಲರ್ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡ

26 Dec 2025 10:32 pm
ಮರ್ಯಾದಾ ಹತ್ಯೆ ವಿರುದ್ಧ ಕಠಿಣ ಕಾಯ್ದೆ ರೂಪಿಸುವಂತೆ ಒತ್ತಾಯಿಸಿ ಸಿಎಂಗೆ ಹೋರಾಟಗಾರರು, ಸಾಹಿತಿಗಳಿಂದ ಪತ್ರ

ಬೆಂಗಳೂರು : ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ‘ಘೋರ ಅಪರಾಧ’ ಎಂದು ಪರಿಗಣಿಸಬೇಕು ಮತ್ತು ಇಂತಹ ಅಪರಾಧಗಳನ್ನು ನಿಗ್ರಹಿಸಲು ಸರಕಾರ ಕ

26 Dec 2025 10:29 pm
ಬಿಡಬ್ಲ್ಯುಎಫ್ ಅತ್ಲೀಟ್‍ ಗಳ ಆಯೋಗದ ಅಧ್ಯಕ್ಷೆಯಾಗಿ ಪಿ.ವಿ. ಸಿಂಧು ಆಯ್ಕೆ

ಹೊಸದಿಲ್ಲಿ, ಡಿ. 26: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಹಾಗೂ ಮಾಜಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2026-29ರ ಅವಧಿಗೆ ಬಿಡಬ್ಲ್ಯುಎಫ್ ಅತ್ಲೀಟ್‍ ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ತನ್ನ ಈ

26 Dec 2025 9:59 pm
1000 ಕೋಟಿ ಕ್ಲಬ್‌ ಗೆ ಪ್ರವೇಶಿಸಿದ ‘ಧುರಂಧರ್’ ಚಿತ್ರ

ಈ ಮೈಲಿಗಲ್ಲನ್ನು ದಾಟಿದ ಸಿನಿಮಾಗಳು ಯಾವುವು?

26 Dec 2025 9:55 pm
Vijay Hazare Trophy | ಕೇರಳವನ್ನು 8 ವಿಕೆಟ್‍ ನಿಂದ ಸೋಲಿಸಿದ ಕರ್ನಾಟಕ

ಅಹ್ಮದಾಬಾದ್, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಶುಕ್ರವಾರ, ದೇವದತ್ತ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಕರ್ನಾಟಕವು ಕೇರಳ ತಂಡವನ್ನು ಎಂಟು ವಿಕೆಟ್‍ ಗಳ ಭರ್ಜರಿ ಅಂತರದಿಂದ

26 Dec 2025 9:45 pm
Bihar: ನಿರ್ಮಾಣ ಹಂತದ ರೋಪ್‌ ವೇ ಕುಸಿತ

ಪಾಟ್ನಾ, ಡಿ. 26: ಬಿಹಾರದ ರೋಹ್ತಾಕ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೋಪ್ ವೇ ಶುಕ್ರವಾರ ಕುಸಿದು ಬಿದ್ದಿದೆ. ಇದರಿಂದಾಗಿ ಯೋಜನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ರೋಪ್ ವೇಯನ್ನು ಜನವರಿ 1ರಂದು ಪ್ರವಾಸಿಗರಿಗಾಗಿ ತೆರೆಯಲು ನ

26 Dec 2025 9:40 pm
ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಪಡುಬಿದ್ರೆ: ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯ

26 Dec 2025 9:32 pm
H1B ವೀಸಾ ಸಂದರ್ಶನ ಮುಂದೂಡಿಕೆ | ಅಮೆರಿಕಕ್ಕೆ ಮರಳಲಾಗದೆ ಅನೇಕ ಅರ್ಜಿದಾರರು ಸಂಕಷ್ಟದಲ್ಲಿ: ಭಾರತ ಕಳವಳ

ಹೊಸದಿಲ್ಲಿ, ಡಿ.26: ಭಾರೀ ಸಂಖ್ಯೆಯ ಭಾರತೀಯ ಅರ್ಜಿದಾರರ ಎಚ್1ಬಿ ವೀಸಾ ಸಂದರ್ಶನಗಳನ್ನು ಅಮೆರಿಕವು ರದ್ದುಪಡಿಸಿರುವ ಬಗ್ಗೆ ಭಾರತವು ಶುಕ್ರವಾರ ತನ್ನ ಕಳವಳ ವ್ಯಕ್ತಪಡಿಸಿದೆ. ಈ ವಿಷಯವಾಗಿ ಉಭಯದೇಶಗಳೂ ಮಾತುಕತೆಯನ್ನು ನಡೆಸುತ್

26 Dec 2025 9:31 pm
ವಾರ್ಷಿಕ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಕ್ರಮ: ಕೇಂದ್ರ ಎಚ್ಚರಿಕೆ

ಹೊಸದಿಲ್ಲಿ, ಡಿ. 26: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳು ತಮ್ಮ ವಾರ್ಷಿಕ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ವಿಳಂಬ ಮಾಡಿದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬ

26 Dec 2025 9:29 pm
Saudi Arabia: 3 ದಶಕಗಳಲ್ಲಿ ಮೊದಲ ಹಿಮಪಾತ; ಐಸ್‍ಲ್ಯಾಂಡ್‍ ನಲ್ಲಿ ತಾಪಮಾನ ಏರಿಕೆ

ರಿಯಾದ್, ಡಿ.26: ಸುಮಾರು 3 ದಶಕಗಳಲ್ಲಿ ಮೊದಲ ಬಾರಿ ಸೌದಿ ಅರೆಬಿಯಾದಲ್ಲಿ ಹಿಮಪಾತ ಸಂಭವಿಸಿದ್ದು ಮರುಭೂಮಿ ಮತ್ತು ಪರ್ವತಗಳನ್ನು ಹಿಮ ಆವರಿಸಿದ ಅಪರೂಪದ ದೃಶ್ಯ ಕಂಡು ಬಂದಿರುವುದಾಗಿ ವರದಿಯಾಗಿದೆ. ` ಜಾಗತಿಕ ತಾಪಮಾನ. ಸೌದಿ ಅರೆಬಿ

26 Dec 2025 9:22 pm
ಉಡುಪಿ : ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ

ಉಡುಪಿ: ಉಡುಪಿ ಜಿಲ್ಲೆ ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ, ನೂತನತ ವರ್ಷದ ಡೈರಿ ಬಿಡುಗಡೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ, ಪ್ರತಿಭಾ ಪುರಸ್ಕಾರ ಸಮಾರಂಭ ಮುಂದಿನ ವರ್ಷದ ಜ.4ರಂ

26 Dec 2025 9:15 pm
ಉಡುಪಿ: 15 ದಿನಗಳಲ್ಲಿ ಸೂಲಡ್ಪು-ಮಡಿವಾಳ ಸಾಲು ಹೊಳೆ ಹೂಳೆತ್ತಲು ಆಗ್ರಹ

ತಪ್ಪಿದರೆ ಬ್ರಹ್ಮಾವರ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ;ರೈತ ಸಂಘಟನೆಗಳಿಂದ ಎಚ್ಚರಿಕೆ

26 Dec 2025 9:10 pm
Bangladesh | ಇನ್ನೋರ್ವ ವ್ಯಕ್ತಿಯ ಹತ್ಯೆಗೆ ಭಾರತ ಖಂಡನೆ

ಅಲ್ಪಸಂಖ್ಯಾತರ ಮೇಲಿನ ದಾಳಿಗಳು ‘ಆತಂಕಕಾರಿ’: ವಿದೇಶಾಂಗ ಸಚಿವಾಲಯ

26 Dec 2025 9:05 pm
Kundapura | ನೈತಿಕ ಮೌಲ್ಯಗಳನ್ನು ಅಳವಡಿಸಿ, ಉತ್ತಮ ಮನುಷ್ಯರಾಗಲು ಶ್ರಮಿಸಿ: ಡಾ.ಎಚ್. ದೇವೇಂದ್ರಪ್ಪ

ಬ್ಯಾರಿಸ್ ಶಿಕ್ಷಣ ಸಂಸ್ಥೆಗಳ‌ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

26 Dec 2025 9:03 pm
ಪತ್ನಿಯನ್ನು ಜೀವಂತವಾಗಿ ದಹಿಸಿ ಹತ್ಯೆ: ಮಕ್ಕಳ ಮುಂದೆಯೇ ಘೋರ ಕೃತ್ಯವೆಸಗಿದ ಪತಿ ಪರಾರಿ

ಹೊಸದಿಲ್ಲಿ,ಡಿ.26: ಹೈದರಾಬಾದ್‌ನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಕ್ಕಳ ಮುಂದೆಯೇ ಜೀವಂತವಾಗಿ ದಹಿಸಿದ ಭೀಭತ್ಸ ಘಟನೆ ಹೈದರಾಬಾದ್‌ನಲ್ಲಿ ಶುಕ್ರವಾರ ವರದಿಯಾಗಿದೆ. ಆತ ತನ್ನ ಪುತ್ರಿಯನ್ನು ಕೂಡಾ ಬೆಂಕಿಯ ಜ್ವಾಲೆಗೆ ದೂಡಿ

26 Dec 2025 9:00 pm
ಬಾಲ ಪುರಸ್ಕಾರ ದೇಶದ ಎಲ್ಲಾ ಮಕ್ಕಳಿಗೂ ಸಾಧನೆಗೆ ಪ್ರೇರಣೆಯಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು

20 ಮಂದಿ ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ

26 Dec 2025 8:57 pm
ಕೇರಳ| 6 ನಗರಪಾಲಿಕೆಗೆ ನೂತನ ಮೇಯರ್‌ಗಳ ಆಯ್ಕೆ

► ಕೊಚ್ಚಿ, ಕಣ್ಣೂರು, ತ್ರಿಶೂರ್,ಕೊಲ್ಲಂನಲ್ಲಿ ಯುಡಿಎಫ್► ಕೋಝಿಕ್ಕೋಡ್‌ನಲ್ಲಿ ಎಲ್‌ಡಿಎಫ್, ತಿರುವನಂತಪುರದಲ್ಲಿ ಬಿಜೆಪಿ

26 Dec 2025 8:52 pm
ಡಿ.29, 30: ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ

ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳ ಪ್ರದರ್ಶನ

26 Dec 2025 8:45 pm
ವಾಯು ಮಾಲಿನ್ಯವು ಕೋವಿಡ್ ಬಳಿಕ ಭಾರತ ಎದುರಿಸುತ್ತಿರುವ ಅತಿ ದೊಡ್ಡ ಆರೋಗ್ಯ ಬಿಕ್ಕಟ್ಟು: ಆರೋಗ್ಯ ತಜ್ಞರು ಕಳವಳ

ಹೊಸದಿಲ್ಲಿ,ಡಿ.26: ಕೊರೋನಾ ಸಾಂಕ್ರಾಮಿಕದ ಹಾವಳಿಯ ಆನಂತರ ವಾಯುಮಾಲಿನ್ಯವು ಭಾರತ ಎದುರಿಸುತ್ತಿರುವ ಅತಿ ದೊಡ್ಡ ಆರೋಗ್ಯ ಬಿಕ್ಕಟ್ಟಾಗಿದ್ದು, ತುರ್ತು ಕ್ರಮ ಕೈಗೊಳ್ಳದೆ ಇದ್ದಲ್ಲಿ ಪರಿಸ್ಥಿತಿ ಬಿಗಡಾಯಿಸಲಿದೆಯೆಂದು ಬ್ರಿಟನ

26 Dec 2025 8:44 pm
ಕೋಲ್ಕತಾ| ಸಿಲಿಗುರಿಯಲ್ಲಿ ಬಾಂಗ್ಲಾದೇಶದ ಪ್ರವಾಸಿಗರಿಗೆ ನಿಷೇಧ ವಿಧಿಸಿದ ಹೊಟೇಲ್ ಮಾಲಕರ ಸಂಘ

ಕೋಲ್ಕತಾ, ಡಿ. 26: ನೆರೆಯ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಹಿನ್ನೆಲೆಯಲ್ಲೆ ಪಶ್ಚಿಮಬಂಗಾಳದ ಹೊಟೇಲ್ ಮಾಲಕರ ಸಂಘ ಸಿಲಿಗುರಿಯ ಸುತ್ತಮುತ್ತ ಬಾಂಗ್ಲಾದೇಶದ ಪ್ರವಾಸಿಗರಿಗೆ ವಸತಿ ಸೌಲಭ್ಯ ಒದಗಿಸುವುದನ್ನು ತಾತ್ಕಾಲ

26 Dec 2025 8:39 pm
ಅಸ್ಸಾಂ| ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರ ಧ್ವಂಸ ಆರೋಪ : ವಿಎಚ್‌ಪಿ, ಬಜರಂಗದಳದ ನಾಲ್ವರು ಕಾರ್ಯಕರ್ತರ ಬಂಧನ

ಗುವಾಹಟಿ, ಡಿ. 26: ಅಸ್ಸಾಂನ ನಲ್ಬರಿ ಜಿಲ್ಲೆಯ ಸಂತ ಮೇರಿ ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ)ನ ಮೂವರು ಹಾಗೂ ಬಜರಂಗ ದಳದ ಒಬ್ಬರು ಕಾರ್ಯಕರ್ತರನ್ನು ಪೊಲೀಸರು

26 Dec 2025 8:31 pm