SENSEX
NIFTY
GOLD
USD/INR

Weather

21    C
... ...View News by News Source
‘ಹೆಬ್ಬಾಳ ಜಂಕ್ಷನ್‍ನಿಂದ ಮೇಖ್ರಿ ವೃತ್ತ’ 2215 ಕೋಟಿ ರೂ.ವೆಚ್ಚದಲ್ಲಿ ಎಲಿವೇಟೆಡ್ ಕಾರಿಡಾರ್ : ಸಚಿವ ಸಂಪುಟ ನಿರ್ಣಯ

ಬೆಂಗಳೂರು : ಹೆಬ್ಬಾಳ ಜಂಕ್ಷನ್‍ನಿಂದ ಮೇಖ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಸುರಂಗ ಮಾರ್ಗವನ್ನು ಕಟ್ ಅಂಡ್ ಕವರ್ ಮಾದರಿಯಲ್ಲಿ ಹಾಗೂ ಇದಕ್ಕೆ ಪೂ

4 Dec 2025 8:57 pm
ಉಡುಪಿ | ಡಿ.5ರಂದು ಜಿಲ್ಲಾ ರೆಡ್ ಕ್ರಾಸ್ ನಲ್ಲಿ ಒಂದು ದಿನದ ತರಬೇತಿ ಶಿಬಿರ

ಉಡುಪಿ, ಡಿ.4: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಾಯ

4 Dec 2025 8:54 pm
ಬ್ಯಾಂಕ್ ಆಫ್ ಬರೋಡಾದಿಂದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆ

ಮುಂಬೈ, ಡಿ.4: ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಸ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ಕಾರ್ಪೊರೇಟ್ ಕಚೇರಿಯಲ್ಲಿ ಬ್ಯಾಂಕ್ ಅಬಿಲಿಟೀಸ್ ಭಿನ್ನ ಸಾಮರ್ಥ್ಯ ಹೊಂದಿರುವವರ ಸಾಮರ್ಥ್ಯಗಳ ಬ್ಯಾಂಕಿಂಗ್ ಎಂಬ ಥೀ

4 Dec 2025 8:49 pm
ಚತ್ತೀಸ್‌ಗಢ| ಕಲ್ಲಿದ್ದಲು ಗಣಿ ವಿಸ್ತರಣೆ ವಿರುದ್ಧ ಪ್ರತಿಭಟನೆ: ಕಲ್ಲು ತೂರಾಟದಿಂದ 30ಕ್ಕೂ ಅಧಿಕ ಪೊಲೀಸರಿಗೆ ಗಾಯ

ಅಂಬಿಕಾಪುರ: ಚತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಲ್ಲಿ ತೆರೆದ ಕಲ್ಲಿದ್ದಲು ಗಣಿಯ ವಿಸ್ತರಣೆ ವಿರೋಧಿಸಿ ಗ್ರಾಮಸ್ಥರ ಬುಧವಾರ ನಡೆಸಿದ ಪ್ರತಿಭಟನೆ ಸಂದರ್ಭ ಪೊಲೀಸರೊಂದಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯ ಸಂದರ್ಭ ಗ್ರಾಮಸ್ಥರು

4 Dec 2025 8:48 pm
ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣ: ಹನಿ ಬಾಬುಗೆ ಬಾಂಬೆ ಹೈಕೋರ್ಟ್ ಜಾಮೀನು

ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿತರಾದ ಐದು ವರ್ಷಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹನಿ ಬಾಬು ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ

4 Dec 2025 8:45 pm
ಹಸ್ತಪ್ರತಿ ಕಾಪಾಡಲು ಕಾನೂನು ರೂಪಿಸುವ ಅಗತ್ಯವಿದೆ : ಎಚ್.ಕೆ. ಪಾಟೀಲ್

ಬೆಂಗಳೂರು : ಮುಂದಿನ ಪೀಳಿಗೆಗೆ ಹಸ್ತಪ್ರತಿಗಳನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು, ಹಸ್ತಪ್ರತಿಗಳನ್ನು ಕಾಪಾಡಲು ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿ

4 Dec 2025 8:32 pm
ಡಿ.6ರಂದು ಬುದ್ದ ಭಾರತ ನಿರ್ಮಾಣ ಸಂಕಲ್ಪ ಸಮಾವೇಶ: ಅನಿಲ್ ಬೆಲ್ದಾರ್

ಬೀದರ್ : ಡಿ.6 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಶ್ವಜ್ಞಾನಿ, ಮಹಾಮಾನವತವಾದಿ, ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನಾಚರಣೆ ಪ್ರಯುಕ್ತ 'ಬುದ್ಧ ಭಾರತ ನ

4 Dec 2025 8:27 pm
Bengaluru | ವಿಚಾರಣೆಗೆ ಬಂದಿದ್ದ ಆರೋಪಿಯಿಂದಲೇ 11 ಲಕ್ಷ ಹಣ ಎಗರಿಸಿದ ಹೆಡ್ ಕಾನ್‍ಸ್ಟೇಬಲ್! : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು : ಸೈಬರ್ ವಂಚನೆ ಪ್ರಕರಣದ ಆರೋಪಿಯನ್ನು ವಿಚಾರಣೆಗೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದ ವೇಳೆ, ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ನಗದನ್ನು ಪೊಲೀಸ್ ಸಿಬ್ಬಂದಿಯೊಬ್ಬ ಕಳ್ಳತನ ಮಾಡಿ

4 Dec 2025 8:25 pm
ಕೇರಳ | ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ರಾಹುಲ್ ಮಾಂಕೂಟತ್ತಿಲ್‌ ರನ್ನು ಪಕ್ಷದಿಂದ ವಜಾಗೊಳಿಸಿದ ಕಾಂಗ್ರೆಸ್

ಹೊಸದಿಲ್ಲಿ: ಅತ್ಯಾಚಾರ ಆರೋಪವನ್ನು ಎದುರಿಸುತ್ತಿರುವ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್‌ ರನ್ನು ಕಾಂಗ್ರೆಸ್ ಪಕ್ಷವು ಗುರುವಾರ ಪಕ್ಷದಿಂದ ಉಚ್ಚಾಟಿಸಿದೆ. ಅಮಾನತಿನಲ್ಲಿದ್ದ ಶಾಸಕನನ್ನು ಪಕ್ಷವು ತನ್ನ ಪ್ರಾಥಮಿಕ ಸದಸ್ಯ

4 Dec 2025 8:24 pm
ಬೀದರ್| ಬಸವಕಲ್ಯಾಣ ತಾಲೂಕು ಪಂಚಾಯತ್ ಕೆಡಿಪಿ ಸಭೆ ಪೂರ್ಣಗೊಳಿಸಲು ಮನವಿ

ಬೀದರ್ : ನ. 28ರಂದು ಬಸವಕಲ್ಯಾಣ ತಾಲೂಕು ಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆಯು ಅಪೂರ್ಣವಾಗಿ ಕೊನೆಗೊಂಡಿದೆ. ಆದ್ದರಿಂದ ಇನ್ನೊಂದು ದಿನಾಂಕ ನಿಗದಿಪಡಿಸಿ ಕೆಡಿಪಿ ಸಭೆಯನ್ನು ಪೂರ್ಣಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಬಸವಕ

4 Dec 2025 8:21 pm
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ

ಬೆಂಗಳೂರು : ರಬ್ಬರ್ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದು, ಕೇಂದ್ರ ಸರಕಾರವು ರಬ್ಬರ್ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮಾಡಲು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲ

4 Dec 2025 8:16 pm
ಅಮೆರಿಕದಿಂದ ಈ ವರ್ಷ 3258 ಭಾರತೀಯರ ಗಡಿಪಾರು: ರಾಜ್ಯಸಭೆಗೆ ಸಚಿವ ಜೈಶಂಕರ್ ಮಾಹಿತಿ

ವಾಶಿಂಗ್ಟನ್: ಈ ವರ್ಷದಲ್ಲಿ 3258 ಮಂದಿ ಸೇರಿದಂತೆ, ಅಮೆರಿಕವು 2009ರಿಂದೀಚೆಗೆ ಸುಮಾರು 18,822 ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿದೆ ಎಂದು ಕೇಂದ್ರ ಸರಕಾರ ಗುರುವಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿ ಸ

4 Dec 2025 8:12 pm
ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿಯಿಂದ 48,284 ಕೋಟಿ ರೂ. ಹೂಡಿಕೆ: ಸಂಸತ್ತಿಗೆ ತಿಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಅದಾನಿ ಗ್ರೂಪ್‌ ನ ವಿವಿಧ ಕಂಪನಿಗಳಲ್ಲಿ ಒಟ್ಟು 48,284.62 ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾ

4 Dec 2025 8:11 pm
ಉಡುಪಿ | ಬೆಳೆ ವಿಮಾ ಕಂಪನಿಯಿಂದ ರೈತರಿಗೆ ಮೋಸ : ಸಂಸದ ಕೋಟರಿಂದ ಕೃಷಿಸಚಿವರಿಗೆ ಮನವಿ

ಉಡುಪಿ, ಡಿ.4: ಕರ್ನಾಟಕ ರಾಜ್ಯದಲ್ಲಿ ಹವಾಮಾನಾಧಾರಿತ ಬೆಳೆ ವಿಮೆಯ ಸಮಸ್ಯೆಯಿಂದ ರೈತ ಸಂಕಷ್ಟದಲ್ಲಿದ್ದಾರೆ. ಅಡಿಕೆ, ಕಾಳುಮೆಣಸು, ಸೇರಿದಂತೆ ಹವಾಮಾನ ಆಧಾರಿತ ಬೆಳೆವಿಮೆಗೆ ರೈತರು ಹಣ ಪಾವತಿಸಿ ನೊಂದಾಯಿಸಿಕೊಂಡಿದ್ದು, ಈಗ ಬೆಳೆ

4 Dec 2025 8:03 pm
Udupi | ಹಾಸ್ಟೆಲ್‌ನಿಂದ ಓಡಿಹೋದ ಬಾಲಕ ಕಾರವಾರದಲ್ಲಿ ಪತ್ತೆ

ಉಡುಪಿ, ಡಿ.4: ಉಡುಪಿಯ ಬೋರ್ಡಿಂಗ್ ಹಾಸ್ಟೆಲ್ ಒಂದರಿಂದ ಏಕಾಂಗಿಯಾಗಿ ಓಡಿಹೋಗುತಿದ್ದ 13 ವರ್ಷ ಪ್ರಾಯದ ಶಾಲಾ ಬಾಲಕನೊಬ್ಬನನ್ನು ಕೊಂಕಣ ರೈಲ್ವೆಯ ಹೆಡ್ ಟಿಟಿಇ ಕಾರವಾರದಲ್ಲಿ ಪತ್ತೆ ಹಚ್ಚಿ ಮರಳಿ ಉಡುಪಿಗೆ ಕಳುಹಿಸಿದ್ದಾರೆ. ಬುಧ

4 Dec 2025 8:00 pm
ಜಾರ್ಖಂಡ್ |ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಮೃತ್ಯು; ಹಲವರು ಆಸ್ಪತ್ರೆಗೆ ದಾಖಲು

ರಾಂಚಿ: ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಕೆಂದೌದಿಹ್ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ವಿಷಾನಿಲ ಸೋರಿಕೆಯ ಶಂಕೆ ವ್ಯಕ್ತವಾಗಿದೆ ಎಂದು hindustantimes.com ವರದಿಯಾಗಿದೆ. ಅನಿಲ ಸೋರಿಕೆಯ ಮ

4 Dec 2025 8:00 pm
ಉಡುಪಿ | ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸುವಂತೆ ವೆಲ್ಫೇರ್ ಪಾರ್ಟಿಯಿಂದ ಮುಖ್ಯಮಂತ್ರಿಗೆ ಮನವಿ

ಉಡುಪಿ: ಜನ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕರ್

4 Dec 2025 7:52 pm
ರಾಯಚೂರು| ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

ರಾಯಚೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 2,55,257 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊ

4 Dec 2025 7:52 pm
ಮೀಫ್ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ : ಶೈಕ್ಷಣಿಕ ತರಬೇತಿ ಕಾರ್ಯಕ್ರಮ

ಉಡುಪಿ, ಡಿ.4: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರಿಗಾಗಿ ತರಬೇತಿ ಕಾರ್ಯಕ್ರಮವು ಗುರುವಾರ ಉದ್ಯಾವರದ ಎಂ.ಇ.ಟಿ ಆಂಗ್ಲ ಮಾಧ್ಯ

4 Dec 2025 7:49 pm
ಭಾರತಕ್ಕೆ ಆಗಮಿಸಿದ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದ ಪ್ರಧಾನಿ ಮೋದಿ

4 Dec 2025 7:45 pm
ರಾಯಚೂರಿನಲ್ಲಿ 2419 ಮನೆಗಳನ್ನು ನಿರ್ಮಿಸಿ ಬಡವರಿಗೆ ವಿತರಣೆ: ಸಚಿವ ಭೈರತಿ ಸುರೇಶ್‌

ರಾಯಚೂರು: ಜಿ+3 ಮಾದರಿಯಲ್ಲಿ ಅನುಮೋದನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್‌ಪಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್‌ ಅವರು ಭೇಟಿ ನೀಡಿ

4 Dec 2025 7:41 pm
ಮುಲ್ಕಿ | ಡಿಜಿಟಲ್ ಅರೆಸ್ಟ್ ತಪ್ಪಿಸಿದ ಕಿನ್ನಿಗೋಳಿ ಬ್ಯಾಂಕ್ ಮ್ಯಾನೇಜರ್ !

ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು ಡಿಜಿಟಲ್ ಅರೆಸ್ಟ್ ಮೂಲಕ ಬೆದರಿಸಿ ಸುಮಾರು 84 ಲಕ್ಷ ರೂ. ವಂಚಿಸಲು ಯತ್ನಿಸಿದ್ದನ್ನು ಕಿನ್ನಿಗೋಳಿಯ ಕೆನರಾ ಬ್ಯಾಂ

4 Dec 2025 7:35 pm
4 Dec 2025 7:35 pm
ಎಚ್‌ಡಿಕೆ ವಿರುದ್ಧದ ಸರಕಾರಿ ಜಮೀನು ಒತ್ತುವರಿ ಆರೋಪ; ರಾಜ್ಯ ಸರಕಾರದ ಮೇಲ್ಮನವಿ ಇತ್ಯರ್ಥ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತವರ ಸಂಬಂಧಿಗಳಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಆರೋಪ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಹೊರಡ

4 Dec 2025 7:35 pm
ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮ

4 Dec 2025 7:33 pm
ಸಚಿವ ಸಂಪುಟ ಸಭೆ | ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ಸರಕಾರ: 1777 ಎಕರೆ ಭೂ ಸ್ವಾಧೀನ ಕೈ ಬಿಡಲು ನಿರ್ಧಾರ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ರಾಜ್ಯ ಸರಕಾರ ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರ

4 Dec 2025 7:08 pm
ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿರೋಧ ಆಯ್ಕೆ

ಬಳ್ಳಾರಿ : ಕಳೆದ ಹಲವು ದಶಕಗಳಿಂದ ಸಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಸಿಐ ಭಾರತದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ಪ್ರತಿಷ್ಠಿತ ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿ

4 Dec 2025 7:06 pm
ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025ಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ ಮಾಡುವಿಕೆಯಿಂದ ಸಮಾಜದ ಸಾಮರಸ್ಯ ಹದಗೆಡಿಸುವುದು ಮತ್ತು ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಹಾಗೂ ಇಂತಹ ಅಪರಾಧಗಳನ್ನು ಎಸಗ

4 Dec 2025 7:00 pm
ಸೈದಾಪೂರ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸದೆ ಸರಕಾರದಿಂದ ನಿರ್ಲಕ್ಷ್ಯ : ಕರವೇ ಆಕ್ರೋಶ

ಯಾದಗಿರಿ: ಸರಕಾರ ಸೈದಾಪೂರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಘೋಷಣೆ ಮಾಡದೆ ಮಲತಾಯಿ ಧೋರಣೆ ಅನುಸರಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್. ಭೀಮುನಾಯಕ್‌ ಆಕ್ರೋಶ ವ್ಯಕ್ತಪಡಿಸಿದ್ದಾ

4 Dec 2025 6:55 pm
Bengaluru | ಅಕ್ರಮವಾಗಿ ರಕ್ತಚಂದನ ಸಾಗಾಟ-ಮಾರಾಟ; ಮೂವರ ಬಂಧನ, 1.75 ಕೋಟಿ ಮೌಲ್ಯದ ಮಾಲು ವಶ

ಬೆಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ನಗರಕ್ಕೆ ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ತಂದು, ಇಲ್ಲಿಂದ ತಮಿಳುನಾಡಿಗೆ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಎರಡು ಪ್ರಕರಣಗಳನ್ನು ಬೆಂಗಳೂರು ಪೊಲೀಸರು ಭೇದಿಸಿದ್ದು, ಈ ಸ

4 Dec 2025 6:49 pm
ಮಂಗಳೂರು | ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’

ಮಂಗಳೂರು, ಡಿ. 4: ಶಾರದಾ ವಿದ್ಯಾಲಯದ ‘ಭೂವರಾಹ ಬಯಲು ಸಭಾಂಗಣದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’ ಡಿ.7ರಂದು ನಡೆಯಲಿದೆ. ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಸಾ

4 Dec 2025 6:49 pm
ಯಾದಗಿರಿ| 2.35 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಚಾಲನೆ

ಯಾದಗಿರಿ: ಬೆಳೆಯುತ್ತಿರುವ ನಗರಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳು ಒದಗಿಸಲು ತಾವು ಬದ್ಧರಾಗಿದ್ದು, ಮಂಜೂರಾದ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಗುಣಮಟ್ಟದಲ್ಲಿ ಮುಗಿಸಬೇಕೆಂದು ಶಾಸಕ‌ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಹೇಳ

4 Dec 2025 6:46 pm
ಮಂಗಳೂರು | ಡಿ.6ರಂದು ಲಯನ್ಸ್ ಪ್ರಾಂತೀಯ ಸಮ್ಮೇಳನ

ಮಂಗಳೂರು, ಡಿ.4: ಲಯನ್ಸ್ ಜಿಲ್ಲೆ 317ಡಿ ಇದರ ಪ್ರಾಂತ್ಯ 4ರ ಪ್ರಾಂತೀಯ ಸಮ್ಮೇಳನವು ಡಿ.6ರಂದು ಮಧ್ಯಾಹ್ನ 3:30ರಿಂದ ಬಿಜೈ ಚರ್ಚ್ ಹಾಲ್ ನಲ್ಲಿ ನಡೆಯಲಿದೆ ಎಂದು ಪ್ರಾಂತೀಯ ಅಧ್ಯಕ್ಷರಾದ ವಿದ್ಯಾ ಕಾಮತ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ

4 Dec 2025 6:42 pm
ಕಲಬುರಗಿ| ಡಾ.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ: ಬಡ ಜನರಿಗೆ ಉಚಿತ ಕನ್ನಡಕ ವಿತರಣೆ

ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಕಲಬುರಗಿ ಹಾಗೂ ಸ್ಲಂ ಜನರ ಸಂಘಟನೆ ಕರ್ನಾಟಕ ಕಲಬುರಗಿ ಜಿ

4 Dec 2025 6:40 pm
ಮಂಗಳೂರು | ಡಿ.6ರಂದು ಭಾಸ್ಕರಾಭಿನಂದನ ಕಾರ್ಯಕ್ರಮ

ಮಂಗಳೂರು, ಡಿ.4: ಸಹಕಾರ, ತುಳುನಾಡಿನ ಜಾನಪದ ಕ್ರೀಡೆ ಕಂಬಳ, ಕೃಷಿ, ಧಾರ್ಮಿಕ , ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ರಿಗೆ ಕರ್ನಾಟಕ ಸರಕಾರದ ಪ್ರತಿಷ್ಠ

4 Dec 2025 6:38 pm
ಮಂಗಳೂರು | ಡಿ.9ರಂದು ಬೇಡಿಕೆ ಈಡೇರಿಕೆ ಆಗ್ರಹಿಸಿ ಗ್ರಾ.ಪಂ. ಸ್ವಚ್ಛತಾ ಪೌರ ಕಾರ್ಮಿಕರಿಂದ ಕಾಲ್ನಡಿಗೆ ಜಾಥಾ

ಮಂಗಳೂರು, ಡಿ.4: ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸಂಜೀವಿನಿ ಒಕ್ಕೂಟ ಗುತ್ತಿಗೆದಾರರ ಮೂಲಕ ದುಡಿಯುತ್ತಿರುವ ಸ್ವಚ್ಛತಾ ಪೌರಕಾರ್ಮಿಕರು ಡಿ.9ರಂದು ತಮ್ಮ ಕೆಲಸ ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರ

4 Dec 2025 6:34 pm
ಮಂಗಳೂರು | ಪುತ್ತಿಗೆ ಕುಮಾರ ಗೌಡರಿಗೆ ಬಾಬು ಕುಡ್ತಡ್ಕ ಪ್ರಶಸ್ತಿ

ಮಂಗಳೂರು, ಡಿ.4: ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾಕೇಂದ್ರ ನೀಡುವ 2025-26ನೇ ಸಾಲಿನ ಪ್ರತಿಷ್ಠಿತ ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರ ಗೌಡ ಆಯ್ಕೆಯಾಗಿದ್ದಾರೆ ಎಂದು ಸಮಿತಿ ಸಂಚಾಲಕ ಕೆ.ಸಿ. ಹರೀ

4 Dec 2025 6:32 pm
ಮಂಗಳೂರು | ಡಿ.5ರಂದು ವಿಶ್ವ ಏಡ್ಸ್ ದಿನಾಚರಣೆ

ಮಂಗಳೂರು,ಡಿ.4: ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ.ಜಿಲ್ಲಾಡಳಿತ ಮತ್ತು ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸ

4 Dec 2025 6:27 pm
ಸಿಂಧನೂರು| ಉರ್ದು ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಸಿಂಧನೂರು: ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಬೇಕಾದರೆ ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸಬೇಕು. ಅವರ ಚಲನವಲನಗಳನ್ನು ಗಮನಿಸಿ ಅವರಲ್ಲಿ ಯಾವ ಕಲೆ ಅಡಗಿದೆ ಎಂದು ಗುರುತಿಸಿ ಅವರ ಮುಂದಿನ ವಿದ್ಯಾಭ್ಯಾಸ ಮತ್ತು ಕಲೆಗೆ ಪ್ರೋತ್ಸ

4 Dec 2025 6:24 pm
ಮಂಗಳೂರು | ಜಿಪಂ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.4: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಮತ್ತು ಇತರ ತಂತ್ರಾಂಶಗಳನ್ನು ಅನುಷ್ಠಾನಗೊಳಿಸಲು ದ.ಕ.ಜಿಪಂಗೆ ಹೊರಗುತ್ತಿಗೆ ಆಧಾರದ ಮೇಲೆ ಇ-ಪಂಚಾಯತ್ ಯೋಜನೆಯಡಿ ಇ-ಸಹಾಯಕ ಜಿಲ್ಲಾ ಯೋಜನಾ ವ್ಯವಸ್

4 Dec 2025 6:24 pm
ಮಂಗಳೂರು | ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಡಿ.4: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನದ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಗೆ ಪೋಷಣ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗ

4 Dec 2025 6:22 pm
ಧರ್ಮಸ್ಥಳ ಪ್ರಕರಣ | ಜಾಮೀನು ಸಿಕ್ಕರೂ ಸಾಕ್ಷಿ ದೂರುದಾರ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿ ವಾರ ಕಳೆದರೂ, ಬಿಡುಗಡೆ ಭಾಗ್ಯಮಾತ್ರ ಇನ್ನೂ ದೊರೆತಿಲ್ಲ. ನ.26ರಂದು ಚಿನ್ನಯ್ಯಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿತ್ತು. ಹತ್ತ

4 Dec 2025 6:19 pm
ರಾಯಚೂರು| ವಿಶೇಷ ಚೇತನರ ಕನಿಷ್ಠ ವೇತನ ಜಾರಿ ಕುರಿತು ಅಧಿವೇಶನದಲ್ಲಿ ಧ್ವನಿಯೆತ್ತಲು ಶಾಸಕರಿಗೆ ಮನವಿ

ಸಿಂಧನೂರು: ಕರ್ನಾಟಕ ರಾಜ್ಯ ವಿಶೇಷಚೇತನರ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಹಾಗೂ ಎಂಆರ್‌ಡಬ್ಲೂ, ವಿಆರ್‌ಡಬ್ಲೂ, ಯುಆರ್‌ಡಬ್ಲೂ ತಾಲೂಕು ಘಟಕದಿಂದ ವಿಶೇಷಚೇತನರ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್

4 Dec 2025 6:14 pm
Mangaluru | ಬಜಪೆ- ಕಿನ್ನಿಗೋಳಿ ಪ.ಪಂ ಚುನಾವಣೆ: ಡಿ.19ರಿಂದ ನಿಷೇಧಾಜ್ಞೆ ಜಾರಿ

ಮಂಗಳೂರು,ಡಿ.4: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಡಿ.19ರ ಸಂಜೆ 5ರಿಂದ 21ರ ರಾತ್

4 Dec 2025 6:13 pm
ಭಾರತೀಯತೆಯ ಎಳೆ ಮತ್ತು ಎಳೆದಾಟ

ಮತದಾರರಂತೂ ಗಾಬರಿಗೊಳ್ಳುವ ಅಗತ್ಯವಿಲ್ಲ. ನಮ್ಮ ಋಷಿಪರಂಪರೆಯು ಈ ಕುರಿತು ಮಂತ್ರ-ತಂತ್ರಗಳನ್ನು ಸಂಸ್ಕರಿಸಿದೆ. ಹೇಳುತ್ತೇವಲ್ಲ- ‘‘ಆಕಾಶಂ ಪತಿತ ತೋಯಂ, ಯಥಾ ಗಚ್ಛತಿ ಸಾಗರಃ| ಸರ್ವ ದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿಃ॥!’’ ಹ

4 Dec 2025 5:47 pm
ಪಚ್ಚನಾಡಿ | ಶಾಲಾ ವಿದ್ಯಾರ್ಥಿಗಳಿಂದ ಪೌರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

ಮಂಗಳೂರು, ಡಿ.4: ವಿದ್ಯಾರ್ಥಿ ದೆಸೆಯಲ್ಲೇ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಂದೆಲ್ ಎಂಜಿಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ವಿ

4 Dec 2025 4:59 pm
ಮಂಗಳೂರು | ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಡಿ.4: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Educationನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾ

4 Dec 2025 4:57 pm
ಮಂಗಳೂರು | ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಮಂಗಳೂರು, ಡಿ.4 ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರಸಕ್ತ (2025-26ನೇ) ಸಾಲಿನ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ವಿವಿಧ ವಿದ್ಯಾರ್ಥಿ ವೇತನಕ್ಕ

4 Dec 2025 4:55 pm
ಬಾಹ್ಯಾಕಾಶಕ್ಕೂ ಕಂಡ ಕಅಬಾದ ವಿಶೇಷ ದೃಶ್ಯ; ಪ್ರಕಾಶಮಾನವಾಗಿ ಹೊಳೆಯುವ ಮಕ್ಕಾದ ಅಪರೂಪದ ಚಿತ್ರ

ರಿಯಾದ್: ಸೌದಿ ಅರೇಬಿಯಾದ ಮಕ್ಕಾದ ಕಅಬಾ ಬಾಹ್ಯಾಕಾಶದಿಂದಲೂ ಪ್ರಕಾಶಮಾನ ಕೇಂದ್ರಬಿಂದುವಾಗಿ ಗೋಚರಿಸಿರುತ್ತಿರುವುದು ಅಚ್ಚರಿ ಮೂಡಿಸಿದೆ. ನಾಸಾ ಗಗನಯಾತ್ರಿ ಡಾನ್ ಪೆಟ್ಟಿಟ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS)

4 Dec 2025 4:53 pm
ಮಂಗಳೂರು | ಪೇಜಾವರ ವಿಶ್ವೇಶತೀರ್ಥರ ಬಗ್ಗೆ ಪ್ರಬಂಧ ಸ್ಪರ್ಧೆ

ಮಂಗಳೂರು, ಡಿ.4: ಪೇಜಾವರ ವಿಶ್ವೇಶತೀರ್ಥರ ಪುಣ್ಯತಿಥಿಯ ಸಲುವಾಗಿ ಡಿ.29ರಂದು ಜರಗಲಿರುವ ಕಾರ್ಯಕ್ರಮದ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನವು ವಿಶ್ವೇಶತೀರ್ಥರ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಕಾಲೇಜು ಹಾಗೂ ಮುಕ್ತ ಎ

4 Dec 2025 4:52 pm
ಡಾಲರ್ ಎದುರು 90 ರೂಪಾಯಿಗಿಂತ ಕೆಳಕ್ಕೆ ಕುಸಿದ ರೂಪಾಯಿ ಮೌಲ್ಯ: ಈಗ ಅವರ ಉತ್ತರವೇನು ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸದಿಲ್ಲಿ: ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಪ್ರತಿ ಡಾಲರ್‌ಗೆ 90 ರೂ. ಗಿಂತ ಹೆಚ್ಚು ಇಳಿಕೆಯಾಗಿದೆ. ಇದರ ಬೆನ್ನಿಗೇ, ಡಾ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ರೂಪಾಯಿ ಮೌಲ್ಯ ಕುಸಿತವನ್ನು ಟೀಕಿಸುತ್ತ

4 Dec 2025 4:50 pm
ಮಂಗಳೂರು | ಕಲ್ಕೂರಾ ಪ್ರತಿಷ್ಠಾನದಿಂದ ಕ್ಯಾಲೆಂಡರ್ ಬಿಡುಗಡೆ

ಮಂಗಳೂರು, ಡಿ.4: ಕಲ್ಕೂರ ಪ್ರತಿಷ್ಠಾನದಿಂದ ಮುದ್ರಿಸಲಾದ 2026ನೇ ಇಸವಿಯ ಸಾಂಪ್ರದಾಯಿಕ ಕ್ಯಾಲೆಂಡರನ್ನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠದ ವೃಂದಾವನದ ಸಾನಿಧ್ಯದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಲಾಯ

4 Dec 2025 4:49 pm
Mangaluru | ಯುನಿವೆಫ್ ಕುದ್ರೋಳಿ ಶಾಖಾ ವತಿಯಿಂದ ಸೀರತ್ ಮಾಸಾಚರಣೆ

ಮಂಗಳೂರು, ಡಿ.4: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಅಂಗವಾಗಿ ಯುನಿವೆಫ್ ಕುದ್ರೋಳಿ ಶಾಖಾ ವತಿಯಿಂದ ಸೀರತ್ ಮಾಸಾಚರಣೆಯ ಉದ್ಘಾಟನೆಯು ಕುದ್ರೋಳಿ ಜಾಮಿಯಾ ಮಸೀದಿಯ ಬಳಿ ಇತ್ತೀಚೆ

4 Dec 2025 4:47 pm
ಸೇಡಂ ಸಿಪಿಐ ಮಹಾದೇವ ದಿಡಿಮನಿಗೆ ಉತ್ತಮ ಸರ್ಕಲ್ ಪ್ರಶಸ್ತಿ

ಕಲಬುರಗಿ: ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸೇಡಂ ವ್ಯಾಪ್ತಿಯ ವೃತ್ತ ನಿರೀಕ್ಷಕ ಅಧಿಕಾರಿಯಾಗಿರುವ ಮಹಾದೇವ ದಿಡಿಮನಿ ಅವರಿಗೆ ವರ್ಷದ ಉತ್ತಮ ಸರ್ಕಲ್ ಪ್ರ

4 Dec 2025 4:35 pm
ರೂಪಾಯಿ ಮೌಲ್ಯ ಕುಸಿತ | ಮೋದಿಜಿಯ ಮಾಸ್ಟರ್ ಸ್ಟ್ರೋಕ್ ಎಂದು ಬಿಜೆಪಿ ಆಚರಿಸುತ್ತದೆಯೇ? : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಭಾರತೀಯ ರೂಪಾಯಿಯು ಅಮೆರಿಕನ್ ಡಾಲರ್ ಎದುರು 90.2 ರೂಪಾಯಿಗೆ ಕುಸಿದಿದ್ದು, ಇತಿಹಾಸದಲ್ಲೇ ಅತೀ ಕಡಿಮೆ ಮಟ್ಟಕ್ಕೆ ತಲುಪಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಈ ವೈಫಲ್ಯಗಳನ್ನು ಮೋದಿಜಿ

4 Dec 2025 4:28 pm
ಮುರ್ಷಿದಾಬಾದ್ ನಲ್ಲಿ ‘ಬಾಬರಿ ಮಸೀದಿ’ ಪ್ರಸ್ತಾಪ ವಿವಾದ: ಶಾಸಕ ಹುಮಾಯೂನ್ ಕಬೀರ್ ಟಿಎಂಸಿಯಿಂದ ಅಮಾನತು

ಕೋಲ್ಕತ್ತಾ: ಮುರ್ಷಿದಾಬಾದ್ ಜಿಲ್ಲೆಯಲ್ಲಿ ‘ಬಾಬರಿ ಮಸೀದಿ’ ನಿರ್ಮಾಣದ ಪ್ರಸ್ತಾಪ ಮಾಡಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಭರತ್‌ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ತೃಣಮೂಲ ಕಾಂಗ್ರೆಸ್ ಗುರುವಾರ ಅಮಾನತುಗೊ

4 Dec 2025 3:50 pm
ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಕುಸಿತ: ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಭಾರತದಲ್ಲಿ ಇಂದು 24 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ರೂ 13,036, 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 11,950 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ರೂ 9,779ಕ್ಕೆ ಇಳಿದಿದೆ. ಮುಂದಿನ ವಾರ 25 ಬೇಸಿಸ್ ಪಾಯಿಂಟ್ ದರ ಕಡ

4 Dec 2025 3:28 pm
ಐಎಂಡಿಬಿ 2025ರ ಜನಪ್ರಿಯರ ಪಟ್ಟಿಯಲ್ಲಿ ಮಿಂಚಿದ ಬಾಲಿವುಡ್: ಕಾಂತಾರ ನಿರ್ದೇಶಕರಿಗೆ ಜಾಗವಿಲ್ಲ!

ಐಎಂಡಿಬಿ 2025ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯನ್ನು ಅನಾವರಣಗೊಳಿಸುವ ಸಮಯದಲ್ಲಿ ಬಾಲಿವುಡ್‌ಗೆ ಪ್ರಾಮುಖ್ಯತೆ ದೊರೆತಿದ್ದು, ಜನಪ್ರಿಯ ನಿರ್ದೇಶಕರ ಪಟ್ಟಿಯಲ್ಲಿ ರಿಷಬ್‌ ಶೆಟ್ಟಿಗೆ ಸ್ಥಾನವಿಲ್ಲ. ವರ್ಷದ ಜನಪ್ರಿಯ

4 Dec 2025 3:16 pm
ಪುಟಿನ್‌ ಆಗಮನಕ್ಕೂ ಮುನ್ನ ವಿಪಕ್ಷ ನಾಯಕರ ಭೇಟಿಗೆ ನಿರಾಕರಣೆ | ಸರಕಾರಕ್ಕೆ ಅಭದ್ರತೆ ಕಾಡುತ್ತಿದೆ: ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ಅವರ ಭಾರತ ಪ್ರವಾಸಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ, ವಿದೇಶಿ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದನ್ನು ಕೇಂದ್ರ ಸರಕಾರ ತಡೆಯುತ್ತಿದೆ ಎಂಬ ಗಂಭೀರ ಆರೋಪವ

4 Dec 2025 3:01 pm
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಗಾಂಜಾ ಮಾರಾಟ ಜಾಲ

ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಮಾರಾಟ, ಡ್ರಗ್ಸ್ ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ಯುವ ಜನತೆ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾ

4 Dec 2025 2:49 pm
ಭಟ್ಕಳ: ಆನಂದಾಶ್ರಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಭಟ್ಕಳ: ನಗರದ ಶಿಕ್ಷಣ ಸಂಸ್ಥೆ ಆನಂದಾಶ್ರಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ ಬುಧವಾರ ನಡೆಯಿತು. ಶಾಲಾ ಕ್ರೀಡಾ ಕೂಟದ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕಿ ಸ

4 Dec 2025 2:38 pm
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮದ್ಯವರ್ಜನ ಶಿಬಿರ

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುವ 2016ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ತಾಲೂಕಿನ ಬಸ್ತಿಮಕ್ಕಿಯಲ್ಲಿರುವ ಶ್ರೀ ರಾಘವೇಶ್ವರ ಸ್ವಾಮೀಜಿ ಹವ್ಯಕ ಸಭಾ ಭವನದಲ್ಲಿ ನಡೆಯಿತು. ಶಿಬಿರವನ

4 Dec 2025 2:36 pm
ಭಟ್ಕಳ: ತಂಝೀಮ್ ಎ ಇಸ್ಲಾಹ್ ಚುನಾವಣೆಗೆ ದಿನಾಂಕ ನಿಗದಿ; ಸದಸ್ಯತ್ವ ಅಭಿಯಾನ

ಭಟ್ಕಳ:  ಮಜ್ಲಿಸ್–ಎ–ಇಸ್ಲಾಹ್ ವ ತಂಝೀಮ್ ಸಂಸ್ಥೆಯ ಮುಂದಿನ 3 ವರ್ಷದ ಅವಧಿಗಾಗಿ ವಾರ್ಷಿಕ ಚುನಾವಣೆಯು ಏಪ್ರಿಲ್ 12, 2026 ರಂದು ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ನದ್ವಿ ತಿಳಿಸಿದ್ದಾರೆ. ಚು

4 Dec 2025 2:32 pm
ಅಲ್ ಮದೀನಾ ಶಾಲೆಯಲ್ಲಿ ವಾರ್ಷಿಕ ಕಲಾ ಸಾಂಸ್ಕೃತಿಕ ಕಾರ್ಯಕ್ರಮ

ಉಳ್ಳಾಲ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಇದರ ಅಧೀನದ ಅಲ್ ಮದೀನಾ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ವಾರ್ಷಿಕ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ಅಲ್ ಮೆಮ್ಸ್ ಆರ್ಟ್ ಕಾರ್ನಿವಲ್ ಜುಬಿಲೋನೋ2 ಕೆ 25 ಫೆಸ್ಟಿವ

4 Dec 2025 2:28 pm
ರಾಯಚೂರು| ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓದಿಂದ ಮನ್ಸಲಾಪುರದಲ್ಲಿ ಸಹಿ ಸಂಗ್ರಹ ಅಭಿಯಾನ

ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಗ್ರಾಮ ಘಟಕದ ವತಿಯಿಂದ ಇಂದು ಮನ್ಸಲಾಪುರ ಗ್ರಾಮದಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ

4 Dec 2025 2:10 pm
ಸೋಮೇಶ್ವರ : ಉಚ್ಚಿಲ ಸರ್ಕಾರಿ ಮೀನುಗಾರಿಕಾ ತಾಂತ್ರಿಕ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಗಮ

ಉಳ್ಳಾಲ : ಸೋಮೇಶ್ವರ ಉಚ್ಚಿಲದ ಸರ್ಕಾರಿ ಮೀನುಗಾರಿಕಾ ತಾಂತ್ರಿಕ ಪ್ರೌಢಶಾಲೆಯ 1978ರ ತಂಡದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಸದಾಶಿವ ಸರ್ ಅವರ ಸನ್ಮಾನ ಸಮಾರಂಭವು ಕೋಟೆಕಾರಿನ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನ. 29 ರಂದ

4 Dec 2025 1:55 pm
ಭಾರತಕ್ಕೆ ರಶ್ಯಾ ಅಧ್ಯಕ್ಷ ಪುಟಿನ್ ಭೇಟಿ: ದಿಲ್ಲಿಯಲ್ಲಿ ಹೈ ಅಲರ್ಟ್

ಹೊಸದಿಲ್ಲಿ: ಎರಡು ದಿನಗಳ ಭೇಟಿಗಾಗಿ ಗುರುವಾರ ಸಂಜೆ ವೇಳೆಗೆ ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರ ರಾಜಧಾನಿ ದಿಲ್ಲಿಗೆ ಬಂದಿಳಿಯಲಿದ್ದಾರೆ. ಇದರಿಂದಾಗಿ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿಯಾದ್ಯಂ

4 Dec 2025 1:21 pm
ಕಾಸರಗೋಡು | ಪೊಲೀಸ್‌ ಕಸ್ಟಡಿಯಿಂದ ಪರಾರಿಯಾದ ಪೋಕ್ಸೋ ಆರೋಪಿಯ ಬಂಧನ

ಕಾಸರಗೋಡು: ಪೋಕ್ಸೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್

4 Dec 2025 12:27 pm
ನಗರಗಳಲ್ಲಿ ಜಾತಿ ಇಲ್ಲವೇ?

ಜಾತಿ ನಗರದಲ್ಲಿ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಸಂಸ್ಥೆಗಳಲ್ಲಿ, ಸಂಬಂಧಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಅಡಗಿರುವುದನ್ನು ಕಾಣಬಹುದು. ಭಾರತದ ಸಾಮಾಜಿಕ ರಚನೆ ದೀರ್ಘಕಾಲದಿಂದ ಜಾತಿ ಇತಿಹಾಸದ ತೂಕವನ್ನು ಹೊತ್ತುಕೊಂಡಿವೆ. ಈ

4 Dec 2025 12:07 pm
ಚಳಿಗಾಲದ ಅಧಿವೇಶನ| ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ಸಂಸತ್ತಿನಲ್ಲಿ ವಿಪಕ್ಷಗಳಿಂದ ಪ್ರತಿಭಟನೆ

ಹೊಸ ದಿಲ್ಲಿ: ಚಳಿಗಾಲದ ಅಧಿವೇಶನದ ನಾಲ್ಕನೆ ದಿನವಾದ ಗುರುವಾರ ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ವಿರೋಧ ಪಕ್ಷಗಳು ಸಂಸತ್ ಭವನದ ಸಂಕೀರ್ಣದ ಎದರು ಪ್ರತಿಭಟನೆ ನಡೆಸಿದೆ. ಗುರುವಾರ ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕ ಕಳ

4 Dec 2025 11:56 am
ಸಂಪಾದಕೀಯ | ತಂತ್ರಜ್ಞಾನ ಕುತಂತ್ರಕ್ಕೆ ಬಳಕೆಯಾಗದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:55 am
ಹಟ್ಟಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ‌ ಆಗ್ರಹಿಸಿ ಮಹಿಳಾ ಆಯೋಗಕ್ಕೆ ಮನವಿ

ಲಿಂಗಸೂಗೂರು: ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ರಾಜಾರೋಷವಾಗಿ ಹೆಚ್ಚುತ್ತಿರುವ ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌, ಇಸ್ಪೀಟ್‌, ಗಾಂಜಾ ಮಾರಾಟ ಹಾಗೂ ಲಿಕ್ಕರ್‌ ಮಾಫಿಯಾ ಚಟುವಟಿಕೆಗಳು ಸಾರ್ವಜನಿಕರಲ್ಲಿ ಆತಂಕ ಹೆ

4 Dec 2025 11:50 am
ಸಂಪಾದಕೀಯ | ಡಿಜಿಟಲ್ ಬಂಧನಕ್ಕೊಳಗಾಗಿರುವ ದೇಶದ ಅರ್ಥವ್ಯವಸ್ಥೆ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:46 am
ಸಿಬ್ಬಂದಿಗಳ ಕೊರತೆಯಿಂದ ಮತ್ತಷ್ಟು ಇಂಡಿಗೊ ವಿಮಾನಗಳ ಹಾರಾಟ ರದ್ದು: ಪ್ರಯಾಣಿಕರ ಪರದಾಟ

ಹೊಸ ದಿಲ್ಲಿ: ಸತತ ಮೂರನೆಯ ದಿನವಾದ ಗುರುವಾರವೂ ಸಿಬ್ಬಂದಿಗಳ ಕೊರತೆಯಿಂದ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ದೇಶಾದ್ಯಂತ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇಂಡಿಗೊ ವಿಮಾನ ಯ

4 Dec 2025 11:42 am
‘ಸಂಚಾರ್ ಸಾಥಿ’ ಕುರಿತ ಪ್ರಶ್ನೆಗಳಿಗೆ ಉತ್ತರ ಎಲ್ಲಿದೆ?

ಯಾವ ಫೋನ್ ಅನ್ನು ಬಳಸಿಕೊಂಡು ವಾಟ್ಸ್ ಆ್ಯಪ್ ಮೂಲಕ ನಕಲಿ ಸುದ್ದಿ ಮತ್ತು ನಕಲಿ ಇತಿಹಾಸ ಹರಡಲಾಗುತ್ತಿದೆಯೋ, ಯಾವುದನ್ನು ಜನರಲ್ಲಿ ದ್ವೇಷ ತುಂಬುವುದಕ್ಕೆ ಬಳಸಲಾಯಿತೋ ಅದೇ ಫೋನ್‌ನಲ್ಲಿ ಸರಕಾರ ಈಗ ತನ್ನದೇ ಅಪ್ಲಿಕೇಷನ್ ಇನ್‌

4 Dec 2025 11:33 am
ಮಂಗಳೂರು | BITಯಲ್ಲಿ ‘AI ಸ್ಪಾರ್ಕಥಾನ್ 2025’ ಕಾರ್ಯಕ್ರಮ

ಮಂಗಳೂರು: BIT–ADVA ಸಹಯೋಗದೊಂದಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗವು ಡಿ. 1 ಮತ್ತು 2ರಂದು BITಯಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ‘AI ಸ್ಪಾರ್ಕಥಾನ್ 2025’ ಹ್ಯಾಕಥಾನ್‌ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರ

4 Dec 2025 11:06 am
ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌: ಆರ್‌. ಅಶೋಕ್‌ ಆರೋಪ

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌ ಎಂದು ವಿ

4 Dec 2025 11:03 am
ಬಾಂಗ್ಲಾದೇಶ| ಢಾಕಾದಲ್ಲಿ 4.1 ತೀವ್ರತೆಯ ಭೂಕಂಪನ

ಢಾಕಾ: ಗುರುವಾರ ಮುಂಜಾನೆ ಬಾಂಗ್ಲಾದೇಶದಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾಜಧಾನಿ ಢಾಕಾ ಮತ್ತು ನೆರೆಯ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ಗುರುವಾರ ಬೆಳಿಗ್ಗೆ 6.14ಕ್ಕೆ

4 Dec 2025 10:55 am
ಕರ್ನಾಟಕ ರಾಜ್ಯಪಾಲರ ಮೊಮ್ಮಗನ ಮೇಲೆ ಪತ್ನಿಯಿಂದ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್, ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ದೈಹಿಕ–ಮಾನಸಿಕ ಹಿಂಸೆ, ಕೊಲೆ ಯತ್ನ ಹಾಗೂ ನಾಲ್ಕು ವರ್ಷದ ಮಗಳ ಅಪ

4 Dec 2025 10:51 am
ಎಸ್‌ಡಬ್ಲ್ಯುಪಿ Vs ವರ್ಷಾಶನ; ನಿವೃತ್ತರಿಗೆ ಯಾವುದು ಉತ್ತಮ?

ನಿವೃತ್ತಿಯ ಯೋಜನೆಗಳನ್ನು ರೂಪಿಸುವಾಗ ಬಹುತೇಕ ಎಲ್ಲರ ಮುಂದೆ ಒಂದು ಪ್ರಶ್ನೆ ಮೂಡುತ್ತದೆ. ಸಿಸ್ಟಮ್ಯಾಟಿಕ್ ವಿತ್‌ಡ್ರಾವಲ್ ಪ್ಲ್ಯಾನ್ ಉತ್ತಮವೇ ಅಥವಾ ಆನ್ಯುಟಿಗಳು ಉತ್ತಮವೆ? ನಿಮ್ಮ ಪ್ಲಾನಿಂಗ್‌ ಮುನ್ನ ಒಮ್ಮೆ ಇತ್ತ ಪರಿಶ

4 Dec 2025 10:35 am
ಇವರಾರೂ ಕ್ಷಮೆ ಯಾಚಿಸಲಿಲ್ಲ!: ಭಗವತಿ ಚರಣ್ ವೊಹ್ರಾ-ಕ್ರಾಂತಿಯ ಸೈದ್ಧಾಂತಿಕ ಚಿಲುಮೆ

ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!

4 Dec 2025 10:34 am
ಯುನಿವೆಫ್ | ಬಿ.ಸಿ. ರೋಡ್ ನಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ  ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಅಭಿಯಾನದ ಸೀರತ್ ಸಮಾವೇಶವು ಡಿ.5 ರ ಶುಕ್ರವಾರ ಸಂಜೆ 6.45 ಕ್ಕೆ ಬಿ.ಸಿ. ರೋಡ್ ನ ಪೂಂಜಾ ಗ್ರೌಂಡ್ ನಲ್ಲಿ ಜರಗಲಿರುವುದು. ಯುನಿವೆ

4 Dec 2025 10:26 am
Uttar Pradesh |ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು

ಲಕ್ನೊ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಬಳಿ ದಿಲ್ಲಿ-ಲಕ್ನೊ ರಾಷ್ಟ್ರೀಯ ಹೆದ್ದಾರಿಯ

4 Dec 2025 10:13 am
ತಂತ್ರಜ್ಞಾನ ಕುತಂತ್ರಕ್ಕೆ ಬಳಕೆಯಾಗದಿರಲಿ

ಮೂರು ವರ್ಷಗಳ ಹಿಂದೆ ಇಸ್ರೇಲ್‌ನ ಸೈಬರ್ ಭದ್ರತಾ ಸಂಸ್ಥೆ ಅಭಿವೃದ್ಧಿ ಪಡಿಸಿ ಮಾರಾಟ ಮಾಡಿದ್ದ ‘ಪೆಗಾಸಸ್’ ಗೂಢಚಾರಿಕೆಯ ತಂತ್ರಾಂಶ ಭಾರತದಲ್ಲಿ ಭಾರೀ ಸುದ್ದಿ ಮಾಡಿತ್ತು. ಇಸ್ರೇಲ್ ಇದನ್ನು ಕೆಲವು ಸ್ಥಾಪಿತ ಸರಕಾರಗಳಿಗೆ, ಸರ

4 Dec 2025 9:07 am
Puttur | ಮಾದಕ ವಸ್ತು ಮಾರಾಟ ಯತ್ನ : ಆರೋಪಿ ಬಂಧನ

ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಪುತ್ತೂರು ನಗರ ಪೊಲೀಸ್‌ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಮಾ

4 Dec 2025 9:02 am
ಬಸ್ತರ್ ಕಾರ್ಯಾಚರಣೆ ತೀವ್ರ: 12 ಮಾವೋವಾದಿಗಳು, ಮೂವರು ಪೊಲೀಸರು ಮೃತ್ಯು

ರಾಯಪುರ: ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ದಂತೇವಾಡ-ಬಿಜಾಪುರ ಗಡಿಯಲ್ಲಿ ಬುಧವಾರ ದಿನವಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ಮಂದಿ ನಕ್ಸಲೀಯರು ಹತರ

4 Dec 2025 8:48 am